ಬಾಲಿವುಡ್ ಅಂಗಳದಲ್ಲಿ ಈಗ 'ರೇಸ್' ಸರಣಿಯದ್ದೇ ಸದ್ದು. ಸಸ್ಪೆನ್ಸ್, ಆಕ್ಷನ್ ಮತ್ತು ಟ್ವಿಸ್ಟ್ಗಳಿಗೆ ಹೆಸರಾದ ಈ ಸಿನಿಮಾ ಅಂದ್ರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕ್ರೇಜ್. ಈಗಾಗಲೇ ಮೂರು ಭಾಗಗಳು ಯಶಸ್ವಿಯಾಗಿ ತೆರೆಕಂಡಿವೆ. ಈಗ ನಾಲ
ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳು. ಸೋತಾಗ ಕುಗ್ಗದೇ, ಗೆದ್ದಾಗ ಹಿಗ್ಗದೇ, ಎರಡನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಇರಬೇಕು. ಆದರೆ ಕೆಲವರು ಸೋತ ನಂತರ ಹಗೆತನ ಬೆಳೆಸಿಕೊಂಡು ಮತ್ತು ಅದನ್ನು ಪೋಷಿಸಿಕೊಂಡು ಬರುತ್ತಾರೆ.
''ಕಿರಿಕ್ ಪಾರ್ಟಿ'' ಚಿತ್ರದ ನಂತರ ರಶ್ಮಿಕಾ ಮಂದಣ್ಣ ಬೆಳೆದು ನಿಂತ ರೀತಿ ಕಂಡು ಈ ಕ್ಷಣಕ್ಕೂ ಕನ್ನಡದ ಪ್ರೇಕ್ಷಕರಲ್ಲೊಂದು ಅಚ್ಚರಿಯಿದೆ. ಯಾಕೆಂದರೆ ಕನ್ನಡದ ಜೊತೆಯಲ್ಲಿ ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಮಿಂಚುವುದರ ಜೊತೆ
ಏಳುಮಲೆ ಸಿನಿಮಾ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾಗಿದವರು ನಟಿ ಪ್ರಿಯಾಂಕಾ ಆಚಾರ್. ಚೊಚ್ಚಲ ಚಿತ್ರದಲ್ಲಿಯೇ ತಮ್ಮನ್ನು ತಾವು ನಾಯಕಿಯಾಗಿ ನಿರೂಪಿಸಿಕೊಂಡಿರುವ 'ಮಹಾನಟಿ' ಇದೀಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ
ಬಿಗ್ ಬಾಸ್ ಕನ್ನಡ ಸೀಸನ್ 12 ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ವೀಕ್ಷಕರು ಬಯಸಿದಂತೆ ಗಿಲ್ಲಿ ನಟ 12ನೇ ಸೀಸನ್ನ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಬಹುಶ: ಇದೇ ಮೊದಲ ಬಾರಿಗೆ ಬಿಗ್ ಬಾಸ್ ವಿನ್ನರ್ ವಿಷಯದಲ್ಲಿ ವೀಕ್ಷಕರ ಲೆಕ್ಕಾ
ಕನ್ನಡದಲ್ಲಿ ಕಿರು ಚಿತ್ರಗಳನ್ನು ಮಾಡುತ್ತಲೇ ಸದ್ದು ಮಾಡಿದ್ದು 'ಅಮೃತಾಂಜನ್' ತಂಡ. ಎಲ್ಲರೂ ಹೊಸಬರೇ ಆಗಿದ್ದರೂ, ಶಾರ್ಟ್ ಫಿಲ್ಮ್ ಮೂಲಕವೇ ಕನ್ನಡಿಗರನ್ನು ಸೆಳೆದಿದ್ದರು. ಈ ಶಾರ್ಟ್ ಫಿಲ್ಮ್ನಿಂದ ಹಲವು ಪ್ರತಿಭೆಗಳು ಫೇಮಸ
ಸುಕುಮಾರ್ ನಿರ್ದೇಶನದಲ್ಲಿ ಅಲ್ಲು ಅರ್ಜುನ್ ನಟನೆಯ 'ಪುಷ್ಪ' ಸರಣಿ ಸೂಪರ್ ಹಿಟ್ ಆಗಿದೆ. ಪಾರ್ಟ್-3 ಮಾಡುವುದಾಗಿಯೂ ಚಿತ್ರತಂಡ ಘೋಷಿಸಿದೆ. ಸದ್ದಿಲ್ಲದೇ ಸಿನಿಮಾ ಸ್ಕ್ರಿಪ್ಟ್ ಕೆಲಸಗಳನ್ನು ಆರಂಭಿಸಿದ್ದಾರೆ ಎನ್ನುವ ಗುಸುಗುಸು
ರಾಜಕಾರಣಿಗಳ ಮಕ್ಕಳು ರಾಜಕಾರಣಿಗಳಾಗೋದು ಹೇಗೆ ಕಾಮನ್ನೋ ಅದೇ ತರ ಸಿನಿಮಾರಂಗದಲ್ಲಿ ಸ್ಟಾರ್ ಗಳ ಮಕ್ಕಳು ಸ್ಟಾರ್ ಗಳಾಗೋದು ಕೂಡ ಕಾಮನ್ನೇ. ಇದಕ್ಕೆ ಬಣ್ಣದ ಪ್ರಪಂಚದಲ್ಲಿ ಅನೇಕ ಉದಾಹರಣೆಗಳಿವೆ. ಅದರಲ್ಲಿಯೂ.. ಬಾಲಿವುಡ್ನಲ್ಲ
ದುನಿಯಾ ವಿಜಯ್ ನೋಡುವುದಕ್ಕೆ ರಫ್ ಅಂಡ್ ಟಫ್. ಎಷ್ಟು ಖಡಕ್ ಅಂತ ಅನಿಸುತ್ತಾರೋ ಅಷ್ಟೇ ಆಧ್ಯಾತ್ಮದಲ್ಲಿಯೂ ನಂಬಿಕೆ ಇಟ್ಟುಕೊಂಡವರು. ಇದು ಹೊಸ ವಿಷಯವೇನಲ್ಲ. ದೇವರು ಮೇಲೆ ಬಹಳಷ್ಟು ನಂಬಿಕೆ ಇಟ್ಟುಕೊಂಡವರು ದುನಿಯಾ ವಿಜಯ್. ಆಧ್
ಬಿಗ್ಬಾಸ್ ಕನ್ನಡ ಸೀಸನ್-12 ಮುಕ್ತಾಯವಾಗಿದೆ. ಗಿಲ್ಲಿ ನಟ ಗೆದ್ದು ಟ್ರೋಫಿ ಎತ್ತಿ ಹಿಡಿದಿದ್ದಾರೆ. ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಆದರೆ ಹೊರಗಡೆ ಮತ್ತೆ ಹೈಡ್ರಾಮಾ ಶುರುವಾಗಿದೆ. ಗಿಲ್ಲಿ ಗೆಲುವಲ್ಲ, ನನ್ನ ಸೋಲು ಸೋಲ
ಕರುನಾಡಿನಲ್ಲಿ ''ಬಿಗ್ ಬಾಸ್'' ಕಾರ್ಯಕ್ರಮ ಈ ಪರಿ ಯಶಸ್ವಿಯಾಗಲು ಕಾರಣಗಳು ಹಲವಾರು ಇರಬಹುದು, ಆದರೆ ಆ ಕಾರಣಗಳಲ್ಲಿ ಪ್ರಮುಖವಾದ ಕಾರಣ ಸುದೀಪ್ . ಹನ್ನೆರಡು ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮವನ್ನು ತಮ್ಮ ಹೆಗಲ ಮೇಲೆ ಹೊತ್
ಸಿನಿಮಾ ಲೋಕ ಎನ್ನುವುದು ಬಣ್ಣದ ಲೋಕ. ಇಲ್ಲಿ ನಾಯಕರು ಎಷ್ಟು ಮುಖ್ಯವೋ, ಅಷ್ಟೇ ಮುಖ್ಯವಾಗಿ ವಿಲನ್ ಪಾತ್ರಗಳು ಕೂಡ ಜನರ ಮನಸ್ಸಿನಲ್ಲಿ ಉಳಿಯುತ್ತವೆ. ಅಂತಹ ಒಬ್ಬ ಅಪ್ರತಿಮ ಕಲಾವಿದನ ಬಗ್ಗೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಅವರ
ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಒಂದು ಇಳಿಕೆ ನೋಡಿದರೆ ವಾರವಿಡೀ ಏರಿಕೆಯ ಹಾದಿಯಲ್ಲಿರುತ್ತದೆ. ಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನವು ಎಂದಿಗೂ ಹಳೆಯ ಮೌಲ್ಯವನ್ನು ಕಳೆದುಕೊಳ್ಳದ
ಪ್ರೀತಿ-ಪ್ರೇಮ ಇದ್ದಲ್ಲಿ ವಿರಹ ಮತ್ತು ನೋವು ಹೊಸದಲ್ಲ. ಅದು ಇಂದು ನಿನ್ನೆಯ ಕಥೆಯೂ ಅಲ್ಲ. ಇದಕ್ಕೆ ಕೈಗನ್ನಡಿ ಎಂಬಂತೆ ಪ್ರೇಮ ಕಥೆ ಮತ್ತು ವ್ಯಥೆಗಳನ್ನು ನಮ್ಮ ಸುತ್ತ ಮುತ್ತ ನಾವು ಮತ್ತು ನೀವು ದಿನನಿತ್ಯ ಕೇಳುತ್ತಾನೆ ಇರುತ್ತ
ಹೆಚ್ಚೇನು ಇಲ್ಲ. ಎರಡು ಮೂರು ವರ್ಷದ ಹಿಂದೆ ಪವಿತ್ರಾ ಗೌಡ ಹೆಸರು ಕೇಳಿದ ತಕ್ಷಣ ಮೊದಲೆಲ್ಲ ಯಾರಿವರು ಎಂಬ ಪ್ರಶ್ನೆ ಅನೇಕರಲ್ಲಿ ಮೂಡುತ್ತಿತ್ತು. ಯಾಕೆಂದರೆ ತನ್ನನ್ನು ತಾನು ನಟಿಯೆಂದು ಹೇಳಿಕೊಳ್ಳುತ್ತಿದ್ದ ಪವಿತ್ರಾ ಗೌಡ ಚಿ
ಬಿಗ್ ಬಾಸ್ ಕನ್ನಡ ಸೀಸನ್ 12 ಯಶಸ್ವಿಯಾಗಿ ಮುಗಿದಿದೆ. ಗಿಲ್ಲಿ ನಟ ಈ ಸೀಸನ್ಗೆ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅಶ್ವಿನಿ ಗೌಡ ರನ್ನರ್ಅಪ್ ಆಗಬಹುದೆಂಬ ನಿರೀಕ್ಷೆಯಿತ್ತು. ಆದರೆ, 2ನೇ ರನ್ನರ್ಅಪ್ಗೆ ತೃಪ್ತಿ ಪಟ್ಟುಕೊಳ್
ಚಿತ್ರರಂಗ ಮಾತ್ರ ಅಲ್ಲ ಯಾವುದೇ ಕ್ಷೇತ್ರವಾದರು ಕೂಡ ಅಲ್ಲಿ ಗೆಲುವು ಮತ್ತು ಸೋಲು ಮಾಮೂಲು. ಆದರೆ .. ಚಿತ್ರರಂಗದಲ್ಲಿ ಗೆದ್ದ ನಂತರ ಹಲವರು ಮೈಮರೆಯುತ್ತಾರೆ. ಎಚ್ಚರಿಕೆಯ ಹೆಜ್ಜೆಯನ್ನು ಇಡುವ ಬದಲು ಭ್ರಮಾ ಲೋಕದಲ್ಲಿ ತೇಲುತ್ತಾ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಭಾಗ್ಯಲಕ್ಷ್ಮಿ' ಧಾರಾವಾಹಿ ಈಗ ಅಕ್ಷರಶಃ ರೋಚಕ ಘಟ್ಟಕ್ಕೆ ಬಂದು ತಲುಪಿದೆ. ಪ್ರತಿಯೊಂದು ಎಪಿಸೋಡ್ ಕೂಡ ವೀಕ್ಷಕರಲ್ಲಿ ಕುತೂಹಲದ ಹದವನ್ನು ಹೆಚ್ಚಿಸುತ್ತಿದೆ. ಮನೆಯಲ್ಲಿ
ಗಿಲ್ಲಿ.. ಗಿಲ್ಲಿ.. ಗಿಲ್ಲಿ.. ಎಲ್ಲೆಲ್ಲೂ ಗಿಲ್ಲಿ ಹವಾ ಜೋರಾಗಿದೆ. ಬಿಗ್ಬಾಸ್ 12 ಟ್ರೋಫಿ ಗೆದ್ದು ಬೀಗಿದ ಗಿಲ್ಲಿಗೆ ಭವ್ಯ ಸ್ವಾಗತ ಸಿಕ್ಕಿದೆ. ಎರಡು ದಿನಗಳಿಂದ ಸಂಭ್ರಮಾಚರಣೆಯಲ್ಲೇ ಮುಳುಗಿಬಿಟ್ಟಿದ್ದಾರೆ. ಈ ಹಿಂದಿಯ ಯಾವುದೇ
ಜನಪ್ರಿಯ ನಟ, ನಟಿಯರ ಮಕ್ಕಳು ಚಿತ್ರರಂಗಕ್ಕೆ ಬರುವುದು ಹೊಸದೇನಲ್ಲ. ಗಂಡು ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುವವರೇ ಹೆಚ್ಚು. ಆದರೆ ಇತ್ತೀಚೆಗೆ ಹೆಣ್ಣು ಮಕ್ಕಳನ್ನು ಕೂಡ ಬಣ್ಣದ ಪ್ರಪಂಚಕ್ಕೆ ಕರೆತರುವ ಪ್ರಯತ್ನ ನಡೀತಿದೆ.
ವರ್ಷವೊಂದಕ್ಕೆ ಒಂದು ಚಿತ್ರ ಮಾಡಲು ನಮ್ಮಲ್ಲಿನ ಅನೇಕ ಸ್ಟಾರ್ಗಳು ಕವಡೆ ಹಾಕುತ್ತಾರೆ. ಆದರೆ ಇದಕ್ಕೆ ತದ್ವಿರುದ್ದವೆನ್ನುವಂತೆ ಆ ಕಾಲದಲ್ಲಿ ದಿನವೊಂದಕ್ಕೆ ನಾಲ್ಕೈದು ಚಿತ್ರಗಳ ಚಿತ್ರೀಕರಣದಲ್ಲಿ ಏಕಕಾಲಕ್ಕೆ ಅನೇಕರು ಭಾ
ಚಿತ್ರರಂಗದಲ್ಲಿ ಕೆಲ ನಟಿಯರಿಗೆ ಕಹಿ ಅನುಭವಗಳು ಎದುರಾಗುತ್ತಿರುತ್ತದೆ. ಇತ್ತೀಚೆಗೆ ಇಂತಹ ವಿಚಾರಗಳ ಬಗ್ಗೆ ಕೆಲವರು ಬಹಿರಂಗವಾಗಿ ಮಾತನಾಡುತ್ತಾರೆ. ಬಹುತೇಕ ಸಮಯದಲ್ಲಿ ಆ ಸಂದರ್ಭಗಳನ್ನು ವಿವರಿಸುತ್ತಾರೆ. ಆದರೆ ಯಾರಿಂದ ಹೀ
ನಟ ಕೋಮಲ್ ಹೊಸ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಸಿನಿಮಾ ಆಯ್ಕೆ ವಿಚಾರದಲ್ಲಿ ಚ್ಯೂಸಿ ಆಗಿರೋ ಕೋಮಲ್ ಬಂದ ಸಿನಿಮಾವನ್ನೆಲ್ಲಾ ಆಯ್ಕೆ ಮಾಡಿಕೊಳ್ತಿಲ್ಲ... ಸಾಕಷ್ಟು ಕಥೆಗಳನ್ನು ಕೇಳಿ ವಿಭಿನ್
ದಕ್ಷಿಣ ಭಾರತ ಚಿತ್ರೋದ್ಯಮದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಸಂಬಂಧವೊಂದಕ್ಕೆ ಈಗ ಸ್ಪಷ್ಟತೆ ಸಿಕ್ಕಿದೆ. ಈ ಇಬ್ಬರು ಅಗ್ರ ನಾಯಕಿಯರ ನಡುವಿನ ಭಿನ್ನಾಭಿಪ್ರಾಯಗಳು ಮತ್ತು ತೀವ್ರ ಸ್ಪರ್ಧೆಯ ಕುರಿತ ವದಂತಿಗಳಿಗೆ ತೆರೆಬಿದ
ಬಿಗ್ಬಾಸ್ ಟ್ರೋಫಿ ಗೆದ್ದ ಗಿಲ್ಲಿಗೆ ಕಾವ್ಯಾ ಅಭಿನಂದನೆ ತಿಳಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿ ಬರೆದುಕೊಂಡಿದ್ದಾರೆ. ಜೊತೆಗೆ ಅಶ್ವಿನಿ ಗೌಡಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಬಡವರ ಮಕ್ಕಳು ಬೆಳ
ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಹೊಸ ಸೀಸನ್ ಆರಂಭವಾಗಿದೆ. ವೀಕೆಂಡ್ಗಳಲ್ಲಿ 8 ಸಿನಿಮಾ ಕಲಾವಿದರು, ತಂತ್ರಜ್ಞರ ತಂಡಗಳು ಟೂರ್ನಿಯಲ್ಲಿ ಭಾಗವಹಿಸಿವೆ. ಫಸ್ಟ್ ವೀಕೆಂಡ್ನಲ್ಲಿ ಒಟ್ಟು 6 ಪಂದ್ಯಗಳು ನಡೆದಿದೆ. ವೈಜಾಗ್ನಲ್ಲಿ ಸರಣ
ಪ್ರೀತಿಗೆ ವಯಸ್ಸಿಲ್ಲ ಅನ್ನೋದು ಲೋಕಾರೂಢಿ ಮಾತು. ಯಾವ ವಯಸ್ಸಿನಲ್ಲಾದರೂ ಕೂಡ ಈ ಪ್ರೀತಿ ಮೊಳಕೆಯೊಡೆಯಬಹುದು. ಮುಂದುವರೆಯಬಹುದು. ಮನದ ಮೂಲೆಯಲ್ಲೆಲ್ಲೋ ಗಟ್ಟಿಯಾಗಿ ಬೇರೂರಬಹುದು. ಹೀಗೆ ಬೇರೂರಿದ ಪ್ರೀತಿ ಆ ನಂತರ ದಾಂಪತ್ಯ ಜೀ
''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ನಡೆಸಿಕೊಡುವ ಸ್ಟಾರ್ ನಿರೂಪಕರಿಗೆ ಮಾತ್ರ ಚಿನ್ನದ ಮೊಟ್ಟೆ ಇಡುವ ಕೋಳಿ ಅಲ್ಲ. ಬದಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಫರ್ಧಿಗಳಿಗೆ ಕೂಡ ಇಲ್ಲಿ ಭಾರೀ ಹಣವನ್ನು ನೀಡಲಾಗುತ್ತೆ. ಕೆಲವರು ಇಲ
ಕನ್ನಡ ನಟಿ ರಶ್ಮಿಕಾ ಮಂದಣ್ಣ ಈಗ ಟಾಲಿವುಡ್, ಕಾಲಿವುಡ್ ಮಾತ್ರವಲ್ಲ ಬಾಲಿವುಡ್ ಅಂಗಳದಲ್ಲಿ ಕೂಡ ಕಮಾಲ್ ಮಾಡ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಳ್ತಿದ್ದಾರೆ. ಇದೆಲ್ಲದರ ನಡುವೆ ವಿಜಯ್ ದೇವರಕೊಂ
ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಸಿನಿಮಾಗಳಿಂದ ದೂರ ಉಳಿದಿದ್ದಾರೆ. ಹಾಗಂತ ಆಕ್ಟಿವ್ ಆಗಿ ಇಲ್ಲ ಅಂತೇನೂ ಅಲ್ಲ. ಇತ್ತೀಚೆಗೆ ಬಿಗ್ ಬಾಸ್ ತೆಲುಗಿನ 9ನೇ ಸೀಸನ್ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿ ಮತ್ತೆ ಸುದ್ದಿಯಲ್ಲಿದ್ದ
ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಸಿನಿಮಾ 25 ದಿನ ಪೂರೈಸಿ ಮುನ್ನುಗ್ಗುತ್ತಿದೆ. ಶೀಘ್ರದಲ್ಲೇ ಓಟಿಟಿಗೆ ಬರಲಿದೆ. ಮತ್ತೊಂದು ಕಡೆ 'ಡೆವಿಲ್' ಸಿನಿಮಾ 6ನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಎರಡೂ ಸಿನಿಮಾಗಳು ಅಭಿಮಾನಿಗಳ ಮನಗೆಲ
ಬಿಗ್ ಬಾಸ್ ಕನ್ನಡ ಸೀನಸ್ 12ರ ಗ್ರ್ಯಾಂಡ್ ಫಿನಾಲೆ ನಿನ್ನೆಗೆ ಮುಗಿದಿದೆ. 112 ದಿನಗಳ ಕಾಲ ಕಿರುತೆರೆ ವೀಕ್ಷಕರ ಅಚ್ಚು ಮೆಚ್ಚಿನ ರಿಯಾಲಿಟಿಗೆ ತೆರೆಬಿದ್ದಿದ್ದೆ. 12ನೇ ಸೀಸನ್ನ ವಿನ್ನರ್ ಆಗಿ ಗಿಲ್ಲಿ ನಟ ಗೆದ್ದು ಬೀಗಿದ್ದಾರೆ. ಇನ
ಬಿಗ್ಬಾಸ್ ಕನ್ನಡ ಸೀಸನ್-12ಕ್ಕೆ ತೆರೆ ಬಿದ್ದಿದೆ. ಗಿಲ್ಲಿ ಗೆದ್ದು ಟ್ರೋಫಿ ಎತ್ತಿ ಹಿಡಿದಿದ್ದಾರೆ. ಅಭಿಮಾನಿಗಳು ಗಿಲ್ಲಿ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ. ರಕ್ಷಿತಾ ಫಸ್ಟ್ ರನ್ನರ್ ಅಪ್ ಆಗಿದ್ದು ಅಶ್ವಿನಿ ಸೆಕೆಂಡ್ ರ
ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯ ಕೂಡ ಮುಖ್ಯ. ಆದರೆ.. ದೈಹಿಕ ಆರೋಗ್ಯದ ಕುರಿತು ಇನ್ನಿಲ್ಲದಷ್ಟು ಕಾಳಜಿ ವಹಿಸುವ ನಾವು ಮಾನಸಿಕ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡುವುದಿಲ್ಲ. ಮಹತ್ವ ನೀಡುವುದಿಲ್ಲ. ಕೆಲವರು ತಮ್ಮ ಮಾನ
ಹಿಂದಿ ಹೇರಿಕೆ ವಿರುದ್ಧ ಕನ್ನಡಿಗರು ಸಿಡಿದೇಳುತ್ತಲೇ ಇದ್ದಾರೆ. ಇತ್ತೀಚೆಗೆ ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಆದರೆ ಕೆಲವರು ಮಾತ್ರ ಇದನ್ನು ಒಪ್ಪದೇ ಹುಚ್ಚಾಟ ಮೆರೆಯುತ್ತಾರೆ. ಕನ್ನಡಪರ ಹೋರಾಟವನ್ನು ಕೂಡ ಪ್ರಶ್ನಿಸುತ
ಅಭಿಮಾನಿಗಳ ಆಸೆ ಈಡೇರಿದೆ. ಗಿಲ್ಲಿ ಬಿಗ್ಬಾಸ್ ಟ್ರೋಫಿ ಗೆದ್ದು ಬೀಗಿದ್ದಾರೆ. ಮಂಡ್ಯಹೈದ ಗಿಲ್ಲಿ ನಟನ ಅಭೂತಪೂರ್ವ ಗೆಲುವು ಗಮನ ಸೆಳೆದಿದೆ. ಅಭಿಮಾನಿಗಳ ಸಂಭ್ರಮಾಚರಣೆ ಜೋರಾಗಿದೆ. ಒಟ್ಟು 60 ಲಕ್ಷ ರೂ. ನಗದು ಬಹುಮಾನದ ಜೊತೆಗೆ ಒ
''ಬಿಗ್ ಬಾಸ್'' ಅಂದರೆ ರಂಪ-ರಾಮಾಯಣಕ್ಕೆ ಮತ್ತೊಂದು ಹೆಸರು. ಮನೆ ಶಾಂತವಾಗಿದ್ದರೆ ಈ ಮನೆಯತ್ತ ಯಾರು ತಲೆ ಹಾಕಿ ಮಲಗಲ್ಲ. ಅಶಾಂತಿಯೇ ಈ ಮನೆಯ ಲಕ್ಷಣ. ಇಂಥಾ ಮನೆಗೆ ಈಗ ಮತ್ತೊಮ್ಮೆ ತಾತ್ಕಾಲಿಕ ಬೀಗ ಬಿದ್ದಿದೆ. ಹನ್ನೆರಡನೇ ಸೀಸನ್ಗೆ
''ಬಿಗ್ ಬಾಸ್'' ಈ ಬಾರಿ ಕೇವಲ ಕಾರ್ಯಕ್ರಮ ಆಗಿರಲಿಲ್ಲ. ಬದಲಿಗೆ ಹಲವರ ಪಾಲಿಗೆ ಭಾವನಾತ್ಮಕವಾದ ವಿಚಾರ ಆಗಿತ್ತು, ಇದಕ್ಕೆ ಕೈಗನ್ನಡಿ ಎಂಬಂತೆ ಕಾರ್ಯಕ್ರಮ ಶುರುವಾದ ಮೊದಲ ದಿನದಿಂದಲೇ ಗಿಲ್ಲಿ ಹೆಸರು ರಾಜ್ಯದ ಗಲ್ಲಿ ಗಲ್ಲಿಗಳಲ್ಲ
ಪ್ರೇಮ ಕುರುಡು.. ಇತಿಹಾಸದುದ್ದಕ್ಕೂ ಪ್ರೀತಿಗಂಟಿಕೊಂಡೇ ಬಂದ ಆರೋಪ ಇದು. ಆದರೆ ಬದಲಾದ ಕಾಲದಲ್ಲಿ ಪ್ರೀತಿಯ ವರಸೆ ಬದಲಾಗಿದೆ. ಭಾವೋದ್ವೇಗದ ಪ್ರೀತಿ, ಸ್ನೇಹವಾಗಿ ಅರಳಿ, ಬೆಳೆದು ಪ್ರಬುದ್ಧವಾಗುವ ತನಕ, ನಂಬುಗೆಗಳ ಅಡಿಪಾಯದಲ್ಲಿ

23 C