''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ನಡೆಸಿಕೊಡುವ ಸ್ಟಾರ್ ನಿರೂಪಕರಿಗೆ ಮಾತ್ರ ಚಿನ್ನದ ಮೊಟ್ಟೆ ಇಡುವ ಕೋಳಿ ಅಲ್ಲ. ಬದಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಫರ್ಧಿಗಳಿಗೆ ಕೂಡ ಇಲ್ಲಿ ಭಾರೀ ಹಣವನ್ನು ನೀಡಲಾಗುತ್ತೆ. ಕೆಲವರು ಇಲ
ಕನ್ನಡ ನಟಿ ರಶ್ಮಿಕಾ ಮಂದಣ್ಣ ಈಗ ಟಾಲಿವುಡ್, ಕಾಲಿವುಡ್ ಮಾತ್ರವಲ್ಲ ಬಾಲಿವುಡ್ ಅಂಗಳದಲ್ಲಿ ಕೂಡ ಕಮಾಲ್ ಮಾಡ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಳ್ತಿದ್ದಾರೆ. ಇದೆಲ್ಲದರ ನಡುವೆ ವಿಜಯ್ ದೇವರಕೊಂ
ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಸಿನಿಮಾಗಳಿಂದ ದೂರ ಉಳಿದಿದ್ದಾರೆ. ಹಾಗಂತ ಆಕ್ಟಿವ್ ಆಗಿ ಇಲ್ಲ ಅಂತೇನೂ ಅಲ್ಲ. ಇತ್ತೀಚೆಗೆ ಬಿಗ್ ಬಾಸ್ ತೆಲುಗಿನ 9ನೇ ಸೀಸನ್ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿ ಮತ್ತೆ ಸುದ್ದಿಯಲ್ಲಿದ್ದ
ರಾಕಿಂಗ್ ಸ್ಟಾರ್ ಯಶ್ ನಟಿಸಿರುವ ಬಹು ನಿರೀಕ್ಷೆಯ ಸಿನಿಮಾ 'ಟಾಕ್ಸಿಕ್' ಟೀಸರ್ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಇನ್ನು ಕೆಲವರು 'ಟಾಕ್ಸಿಕ್' ವಿರುದ್ಧ ದೂರುಗಳನ್ನು ದಾಖಲಿಸುತ್ತಿದ್ದಾರೆ. 'ಟಾಕ್ಸಿಕ್' ಟೀಸರ್ನಲ್ಲಿ ಬರುವ
ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಸಿನಿಮಾ 25 ದಿನ ಪೂರೈಸಿ ಮುನ್ನುಗ್ಗುತ್ತಿದೆ. ಶೀಘ್ರದಲ್ಲೇ ಓಟಿಟಿಗೆ ಬರಲಿದೆ. ಮತ್ತೊಂದು ಕಡೆ 'ಡೆವಿಲ್' ಸಿನಿಮಾ 6ನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಎರಡೂ ಸಿನಿಮಾಗಳು ಅಭಿಮಾನಿಗಳ ಮನಗೆಲ
ಬಿಗ್ ಬಾಸ್ ಕನ್ನಡ ಸೀನಸ್ 12ರ ಗ್ರ್ಯಾಂಡ್ ಫಿನಾಲೆ ನಿನ್ನೆಗೆ ಮುಗಿದಿದೆ. 112 ದಿನಗಳ ಕಾಲ ಕಿರುತೆರೆ ವೀಕ್ಷಕರ ಅಚ್ಚು ಮೆಚ್ಚಿನ ರಿಯಾಲಿಟಿಗೆ ತೆರೆಬಿದ್ದಿದ್ದೆ. 12ನೇ ಸೀಸನ್ನ ವಿನ್ನರ್ ಆಗಿ ಗಿಲ್ಲಿ ನಟ ಗೆದ್ದು ಬೀಗಿದ್ದಾರೆ. ಇನ
ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯ ಕೂಡ ಮುಖ್ಯ. ಆದರೆ.. ದೈಹಿಕ ಆರೋಗ್ಯದ ಕುರಿತು ಇನ್ನಿಲ್ಲದಷ್ಟು ಕಾಳಜಿ ವಹಿಸುವ ನಾವು ಮಾನಸಿಕ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡುವುದಿಲ್ಲ. ಮಹತ್ವ ನೀಡುವುದಿಲ್ಲ. ಕೆಲವರು ತಮ್ಮ ಮಾನ
ಹಿಂದಿ ಹೇರಿಕೆ ವಿರುದ್ಧ ಕನ್ನಡಿಗರು ಸಿಡಿದೇಳುತ್ತಲೇ ಇದ್ದಾರೆ. ಇತ್ತೀಚೆಗೆ ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಆದರೆ ಕೆಲವರು ಮಾತ್ರ ಇದನ್ನು ಒಪ್ಪದೇ ಹುಚ್ಚಾಟ ಮೆರೆಯುತ್ತಾರೆ. ಕನ್ನಡಪರ ಹೋರಾಟವನ್ನು ಕೂಡ ಪ್ರಶ್ನಿಸುತ
ಅಭಿಮಾನಿಗಳ ಆಸೆ ಈಡೇರಿದೆ. ಗಿಲ್ಲಿ ಬಿಗ್ಬಾಸ್ ಟ್ರೋಫಿ ಗೆದ್ದು ಬೀಗಿದ್ದಾರೆ. ಮಂಡ್ಯಹೈದ ಗಿಲ್ಲಿ ನಟನ ಅಭೂತಪೂರ್ವ ಗೆಲುವು ಗಮನ ಸೆಳೆದಿದೆ. ಅಭಿಮಾನಿಗಳ ಸಂಭ್ರಮಾಚರಣೆ ಜೋರಾಗಿದೆ. ಒಟ್ಟು 60 ಲಕ್ಷ ರೂ. ನಗದು ಬಹುಮಾನದ ಜೊತೆಗೆ ಒ
''ಬಿಗ್ ಬಾಸ್'' ಅಂದರೆ ರಂಪ-ರಾಮಾಯಣಕ್ಕೆ ಮತ್ತೊಂದು ಹೆಸರು. ಮನೆ ಶಾಂತವಾಗಿದ್ದರೆ ಈ ಮನೆಯತ್ತ ಯಾರು ತಲೆ ಹಾಕಿ ಮಲಗಲ್ಲ. ಅಶಾಂತಿಯೇ ಈ ಮನೆಯ ಲಕ್ಷಣ. ಇಂಥಾ ಮನೆಗೆ ಈಗ ಮತ್ತೊಮ್ಮೆ ತಾತ್ಕಾಲಿಕ ಬೀಗ ಬಿದ್ದಿದೆ. ಹನ್ನೆರಡನೇ ಸೀಸನ್ಗೆ
''ಬಿಗ್ ಬಾಸ್'' ಈ ಬಾರಿ ಕೇವಲ ಕಾರ್ಯಕ್ರಮ ಆಗಿರಲಿಲ್ಲ. ಬದಲಿಗೆ ಹಲವರ ಪಾಲಿಗೆ ಭಾವನಾತ್ಮಕವಾದ ವಿಚಾರ ಆಗಿತ್ತು, ಇದಕ್ಕೆ ಕೈಗನ್ನಡಿ ಎಂಬಂತೆ ಕಾರ್ಯಕ್ರಮ ಶುರುವಾದ ಮೊದಲ ದಿನದಿಂದಲೇ ಗಿಲ್ಲಿ ಹೆಸರು ರಾಜ್ಯದ ಗಲ್ಲಿ ಗಲ್ಲಿಗಳಲ್ಲ
ಬದುಕೇ ಹಾಗೆ ... ಅದು ಯಾರನ್ನು, ಯಾವಾಗ, ಎಲ್ಲಿಗೆ ಬೇಕಾದರೂ ಕರೆದುಕೊಂಡು ಬಂದು ನಿಲ್ಲಿಸುತ್ತದೆ. ನಾನು ಅಂತಾ ಮೆರೆಯುವವರನ್ನು ನಡುಬೀದಿಗೆ ಬಿಡಬಹುದು; ನಾನೇನೂ ಅಲ್ಲ ಅಂದುಕೊಂಡೇ ಕುಂತರೆ ಇದ್ದಲ್ಲೇ ಇರಬಹುದು. ಅಥವಾ, ನನ್ನಲ್ಲೇನ
ಪ್ರೇಮ ಕುರುಡು.. ಇತಿಹಾಸದುದ್ದಕ್ಕೂ ಪ್ರೀತಿಗಂಟಿಕೊಂಡೇ ಬಂದ ಆರೋಪ ಇದು. ಆದರೆ ಬದಲಾದ ಕಾಲದಲ್ಲಿ ಪ್ರೀತಿಯ ವರಸೆ ಬದಲಾಗಿದೆ. ಭಾವೋದ್ವೇಗದ ಪ್ರೀತಿ, ಸ್ನೇಹವಾಗಿ ಅರಳಿ, ಬೆಳೆದು ಪ್ರಬುದ್ಧವಾಗುವ ತನಕ, ನಂಬುಗೆಗಳ ಅಡಿಪಾಯದಲ್ಲಿ
ಬಿಗ್ ಬಾಸ್ ಕನ್ನಡ ಸೀಸನ್ 12 ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಗಿಲ್ಲಿ ನಟ ಕನ್ನಡ ಬಿಗ್ ಬಾಸ್ನ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಆದರೆ, ಇದೇ ವೇಳೆ ಬಿಗ್ ಬಾಸ್ ತಮಿಳು ಸೀಸನ್ 9 ರ ಗ್ರ್ಯಾಂಡ್ ಫಿನಾಲೆ ಕೂಡ ನಡೆಯುತ್ತಿತ್ತು. ಇಲ
ಬಿಗ್ ಬಾಸ್ ಕನ್ನಡ ಸೀಸನ್ 12 ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 12ನೇ ಸೀಸನ್ಗೂ ಮುನ್ನ ಬಂದಿದ್ದ ಶೋಗಳಿಗಿಂತ ಒಂದು ಹೆಜ್ಜೆ ಮುಂದಕ್ಕೆ ಹೋಗಿದೆ. ಈ ಸೀಸನ್ನಿಂದ ಕಲರ್ಸ್ ಕನ್ನಡ ನಂ ಸ್ಥಾನಕ್ಕೂ ಏರಿತು. ಎಲ್ಲಕ್ಕಿಂತ ಹೆಚ್ಚಾಗಿ ಇದೂ
ಬಿಗ್ಬಾಸ್ ಮನೆಯಲ್ಲಿ ಈ ಬಾರಿ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮಿದವರು ಅಶ್ವಿನಿ ಗೌಡ. ಕೆಲ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದ ಅಶ್ವಿನಿ ಕನ್ನಡಪರ ಹೋರಾಟಗಳಲ್ಲಿ ಕೂಡ ಗುರ್ತಿಸಿಕೊಂಡಿದ್ದರು. ನಾನು ಬಿಗ್ಬಾಸ್ ಶೋ ನ
ಅಭಿಮಾನಿಗಳ ಅಭಿಮಾನಕ್ಕೆ ಬೆಲೆ ಕಟ್ಟಲು ಸಾಧ್ಯ ಇಲ್ಲ. ಈ ಕಾರಣಕ್ಕಾಗಿಯೇ ಕನ್ನಡದ ವರನಟ ಡಾ.ರಾಜ್ ಕುಮಾರ್ ಅಭಿಮಾನಿಗಳಲ್ಲಿ ದೇವರನ್ನ ಕಂಡರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಅಭಿಮಾನಿಗಳಿಗೆ ಸೆಲೆಬ್ರಿಟಿ ಪಟ್ಟವನ್ನ ಕಟ್ಟ
ಬಿಗ್ಬಾಸ್ ಮನೆಯಲ್ಲಿ ಈ ಬಾರಿ ಗಿಲ್ಲಿ ಜೊತೆಗೆ ಗಮನ ಸೆಳೆದಿದ್ದು ಕಾವ್ಯಾ ಶೈವ. ಗಿಲ್ಲಿ ಕಾರಣಕ್ಕೆ ಕಾವು ಹೆಚ್ಚು ದಿನ ಮನೆಯಲ್ಲಿ ಉಳಿದುಕೊಂಡಿದ್ದು ಸುಳ್ಳಲ್ಲ. ಟಾಪ್ 4 ಹಂತಕ್ಕೆ ಕಾವ್ಯಾ ಬಂದಿದ್ದೇ ಎಲ್ಲರಿಗೂ ಅಚ್ಚರಿ ಮೂಡಿ
''ಬಿಗ್ ಬಾಸ್'' ಮನೆಗೆ ಪ್ರತಿ ವರ್ಷ ಹಲವರು ಅತ್ಯುತ್ಸಾಹದಿಂದ ಹೋಗುತ್ತಾರೆ. ಮನೆಯೊಳಗೆ ತೆರಳುವ ಮುನ್ನ ವೇದಿಕೆಯಲ್ಲಿ ಮಾತನಾಡುವಾಗ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸುತ್ತಾರೆ. ಮನೆಯಲ್ಲಿ ನಡೆಯುವ ರಂಪ-ರಾಮಾಯಣದಲ್ಲಿ ಕೂಡ
ಬಿಗ್ಬಾಸ್ ಸೀಸನ್ 12ರ ಫಿನಾಲೆಯಲ್ಲಿ ಯಾರು ಗೆಲ್ತಾರೆ ಎನ್ನುವ ಕುತೂಹಲ ಮೂಡಿದೆ. ಗಿಲ್ಲಿ ಬಗ್ಗೆ ವೀಕ್ಷಕರ ಒಲವು ಹೆಚ್ಚಾಗಿದೆ. ದೊಡ್ಡಮಟ್ಟದಲ್ಲಿ ವೋಟ್ ಮಾಡಿ ಗೆಲ್ಲಿಸಬೇಕು ಎಂದು ಅಭಿಮಾನಿಗಳು ಮನಸ್ಸು ಮಾಡಿದ್ದರು. ಇನ್ನು ಗ
2011ರಲ್ಲಿ ''ಸಿಸಿಎಲ್'' ಆರಂಭವಾಯ್ತು. ಅಲ್ಲಿಂದ ಇಲ್ಲಿಯವರೆಗೆ ''ಸಿಸಿಎಲ್'' ನಡೆದುಕೊಂಡು ಬಂದಿದೆ. ಈ 15 ವರ್ಷಗಳಲ್ಲಿ ಹಲವು ತಂಡಗಳು ಚಾಂಪಿಯನ್ ಆಗಿವೆ. ಆ ಪೈಕಿ ಮೊದಲ ''ಕರ್ನಾಟಕ ಬುಲ್ಡೋಜರ್ಸ್'' 2 ಬಾರಿ ಗೆದ್ದರೆ, ತೆಲುಗು ವಾರಿಯರ್ಸ್ 4
ಬಿಗ್ಬಾಸ್ ಸೀಸನ್ 12ರ ಗ್ರ್ಯಾಂಡ್ ಫಿನಾಲೆ ರಂಗೇರಿದೆ. ಕಲರ್ಫುಲ್ ಪರ್ಫಾರ್ಮೆನ್ಸ್ಗಳು, ಕಿಚ್ಚನ ಮಾತು, ಹರಟೆ ಜೊತೆ ಜೊತೆಗೆ ಫಲಿತಾಂಶದ ಕುತೂಹಲ ಮೂಡಿದೆ. ಧನುಷ್ 5ನೇ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಬಿಗ್ಬ
ಬಡವರ ಮಕ್ಕಳು ಬೆಳೆಯಬೇಕಾ? ಪ್ರತಿಭೆ ಇದ್ದವರು ಬೆಳೆಯಬೇಕಾ? ಎನ್ನುವ ಚರ್ಚೆ ಸ್ಯಾಂಡಲ್ವುಡ್ನಲ್ಲಿ ಶುರುವಾಗಿದೆ. ಅದಕ್ಕೆ ಕಾರಣ ನಟ ಧನಂಜಯ್ ಹಾಗೂ ನಟ, ನಿರ್ದೇಶಕ ರಾಜ್. ಬಿ ಶೆಟ್ಟಿ ನೀಡಿದ್ದ ಹೇಳಿಕೆಗಳು. 'ಬಡವ ರಾಸ್ಕಲ್' ಸಿನಿ
ಬಿಗ್ ಬಾಸ್ ಕನ್ನಡ ಸೀಸನ್ 12 ಕೊನೆಯ ಹಂತಕ್ಕೆ ಬಂದು ತಲುಪಿದೆ. ಕಳೆದ ಸೀಸನ್ಗೆ ಹೋಲಿಸಿದರೆ, 12ನೇ ಸೀಸನ್ ಮತ್ತಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಿಚ್ಚ ಸುದೀಪ್ ನಿರೂಪಣೆಯ ಈ ಶೋ ಮತ್ತೊಮ್ಮೆ ಬಾರೀ ಯಶಸ್ಸು ಕಂಡಿದೆ. ಸೀಸನ
ದುನಿಯಾ ವಿಜಯ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ 'ಲ್ಯಾಂಡ್ಲಾರ್ಡ್' ಚಿತ್ರದ ಆಕ್ಷನ್ ಪ್ಯಾಕ್ಡ್ ಟ್ರೈಲರ್ ಹೊರಬಂದಿದೆ. ಖಡಕ್ ಡೈಲಾಗ್ಸ್, ಮಾಸ್ ಪರ್ಫಾಮರ್ನ್ಸ್ ಮಿಕ್ಸ್ ಮಾಡಿ ಸ್ಪೆಷಲ್ ಝಲಕ್ ಕಟ್ ಮಾಡಿದ್ದಾರೆ. ಹಳ್ಳಿ ಜನರ ನೋ
ಅದೃಷ್ಟ.. ದುರಾದೃಷ್ಟಗಳೆಲ್ಲ ಅವರ ಅವರ ನಂಬಿಕೆಗೆ ಬಿಟ್ಟಿದ್ದಾದರೂ, ನವಗ್ರಹಗಳು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತದೆ ಎನ್ನುತ್ತದೆ ಜ್ಯೋತಿಷ್ಯಶಾಸ್ತ್ರ. ಆದರೆ.. ಗ್ರಹಗಳ ಮೂಲಕ ಮನುಷ್ಯನ ಕಾರ್ಯಗಳನ್ನು ನಿಯಂತ್ರಿಸಲು ಸಾಧ
ತೆರೆಮೇಲೆ ನಟ-ನಟಿಯರು ಚೆಂದವಾಗಿ ಕಾಣಲೇಬೇಕು ಎನ್ನುವ ಅಲಿಖಿತ ನಿಯಮವೊಂದಿದೆ. ಅದರಲ್ಲೂ ನಟನೆಯ ಜೊತೆಗೆ ಮೈಕಟ್ಟು ಚೆನ್ನಾಗಿದ್ದರೆ ಆ ನಟನಿಗೆ ಇರುವ ಡಿಮ್ಯಾಂಡ್ ಬೇರೆಯೇ ಇರುತ್ತದೆ. ದಶಕಗಳಿಂದ ಚಿತ್ರರಂಗದಲ್ಲಿ ಮಿಂಚುತ್ತಿರ
ಎಲ್ಲೆಲ್ಲೂ ಈಗ ಬಿಗ್ಬಾಸ್ ಬಗ್ಗೆ ಭಾರೀ ಚರ್ಚೆ ನಡೀತಿದೆ. ಫಿನಾಲೆ ಹೊತ್ತಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಹೆಚ್ಚಾಗುತ್ತಿದೆ. ಶೋನಲ್ಲಿ ಆಡುವ ಪ್ರತಿ ಮಾತಿನ ಬಗ್ಗೆ ಪರ ವಿರೋಧ ಚರ್ಚೆ ಶುರುವಾಗಿಬಿಟ್ಟಿದೆ. ಕೊನೆಗೆ ಕಿಚ
ಭಾರತದಲ್ಲಿ ಸದ್ಯ ಧರ್ಮಾಧಾರಿತ ವ್ಯವಸ್ಥೆಯಲ್ಲಿ ಜನ್ಮ ಸ್ಥಾನ ಮತ್ತು ಸಮಯದಿಂದ ಹಿಡಿದು ಸಾಯುವ ತನಕ ಜಾತಿ ಮತ್ತು ಧರ್ಮ ಎಲ್ಲವನ್ನೂ ನಿಭಾಯಿಸುತ್ತೆ. ಕೋಮುದ್ವೇಷದ ಖಾಯಿಲೆ ಬೇರೆ ಎಲ್ಲ ದೇಶಕ್ಕಿಂತ ಭಾರತವನ್ನು ಹೈರಾಣು ಮಾಡಿದ
ಚಿತ್ರರಂಗದ ಹಿನ್ನೆಲೆ ಉಳ್ಳವರು ಸಾಕಷ್ಟು ಜನ ಬಣ್ಣದಲೋಕಕ್ಕೆ ಬಂದಿದ್ದಾರೆ. ತಮ್ಮದೇ ಪ್ರತಿಭೆಯಿಂದ ಗೆದ್ದು ಬೀಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅಣ್ಣಾವ್ರ ಮಕ್ಕಳು, ಮೊಮ್ಮಕ್ಕಳು ತೆರೆಮೇಲೆ ಮೋಡಿ ಮಾಡುತ್ತಿರುವುದು ಗೊತ
ಕಿರುತೆರೆಯ ಪ್ರೇಕ್ಷಕರಲ್ಲಿ ಹಲವರ ಪಾಲಿಗೆ ''ಬಿಗ್ ಬಾಸ್'' ಪ್ರತಿ ವರ್ಷ ಬರುವ ಹಬ್ಬ. ಈ ಹಬ್ಬದಲ್ಲಿ ದೈಹಿಕವಾಗಿ ಹದಿನೈದು ಇಪ್ಪತ್ತು ಜನ ಭಾಗವಾದರೆ ಮಾನಸಿಕವಾಗಿ ಹಲವಾರು ಜನ ತಮ್ಮ ಮನೆಯಲ್ಲಿ ಈ ಹಬ್ಬ ಆಚರಿಸುತ್ತಾರೆ. ಆ ಮನೆಯಲ್ಲ
ಪ್ರೀತಿ ಎಂಬ ಎರಡಕ್ಷರವನ್ನು ನಿರೂಪಿಸುವುದು ತುಂಬಾ ಕಷ್ಟ. ಯಾಕೆಂದರೆ.. ಪ್ರೀತಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯ ಇಲ್ಲ. ಅದನ್ನು ಅನುಭವಿಸಿಯೇ ತೀರಬೇಕು. ಇನ್ನೂ ನಿಜವಾದ ಪ್ರೀತಿ ಅಂದರೆ ಅದು ಹೃದಯದ ಬಡಿತ ಅಲ್ಲ. ನನ್ನ ಹೃದಯ
ಪ್ರೀತಿಗೆ ಎಲ್ಲರನ್ನು ಎಲ್ಲವನ್ನೂ ಜಯಿಸುವಂತಹ ನಿಗೂಢವಾದ ಶಕ್ತಿ ಇದೆ. ಪ್ರತಿಯೊಂದು ಧರ್ಮದಲ್ಲಿಯೂ ಈ ಪ್ರೀತಿಯ ಪರಿಕಲ್ಪನೆಗೆ ಅಪಾರವಾದ ಆದ್ಯತೆ ಇದೆ. ಇನ್ನು ನಿಜವಾದ ಪ್ರೀತಿಯ ಆಳಕ್ಕೆ ಇಳಿದು ನೋಡಿದಾಗ ಅದರ ಅರ್ಥ ಹುಡುಕುತ್
ಚಿತ್ರರಂಗ ಅಂದರೆ ಹಾಗೆಯೇ. ಇಲ್ಲಿ ಯಾವಾಗ ಬೇಕಾದರೂ ಏನು ಬೇಕಾದರೂ ಆಗಬಹುದು. ಇಲ್ಲಿ ಯಶಸ್ಸಿನ ಹೊಳಪು ಎಷ್ಟು ಆಕರ್ಷಕವೋ, ಅದರ ಹಿಂದಿನ ವಿವಾದಗಳ ಕಗ್ಗಂಟು ಅಷ್ಟೇ ಭೀಕರವಾಗಿರುತ್ತದೆ. ಸದ್ಯ ಸ್ಯಾಂಡಲ್ವುಡ್ ಹಾಗೂ ಬಾಲಿವುಡ್ ಅಂಗ
ಕಳೆದ ವರ್ಷಾಂತ್ಯದಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಒಂದು ಕಡೆ ''ಮಾರ್ಕ್'' ಬಿಡುಗಡೆಯಾಗಿದ್ದರೆ ಮತ್ತೊಂದು ಕಡೆ ''45'' ಬಿಡುಗಡೆಯಾಗಿತ್ತು. ಬಾಕ್ಸಾಫೀಸ್ನ ಈ ಸಮರದಲ್ಲಿ ''45'' ತಂಡಕ್ಕೆ ಹಿನ್ನೆಡೆ ಆಗಿತ್ತು. ''ಮಾರ್ಕ್'' ಒಂದು ಹೆಜ್
ಮದುವೆ ಎನ್ನುವುದು ಸಮರಸ ಜೀವನದ ಆರಂಭ. ಜೊತೆಗಾರ ಅಥವಾ ಜೊತೆಗಾರ್ತಿಯ ಆಯ್ಕೆಗೆ ಮದುವೆ ಎನ್ನುವುದು ಸಾಮಾಜಿಕ ಮನ್ನಣೆ ಪಡೆದಿರುವ ಅಡಿಪಾಯ. ಇನ್ನೂ ಮದುವೆ ಎನ್ನುವುದು ಸ್ವರ್ಗದಲ್ಲಿ ನಿಶ್ಚಯವಾಗಿ ಭೂಲೋಕದಲ್ಲಿ ನಡೆಯುವಂತಹದ್ದ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಜೀವನೋಪಾಯಕ್ಕೆ ಕಲಾವಿದರು ತಮ್ಮಲ್ಲಿನ ಕಲೆಯೊಂದನ್ನೇ ನಂಬಿಕೊಂಡಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ತಂತ್ರಜ್ಞರು ಮತ್ತು ಕಾರ್ಮಿಕರನ್ನು ಹೊರತು ಪಡಿಸಿದರೆ ಚಿತ್ರರಂ
ಚಿತ್ರರಂಗ ಅಂದಮೇಲೆ ಅಲ್ಲಿ ಏರಿಳಿತಗಳು ಮಾಮೂಲಿ. ಪ್ರತಿ ವಾರ ಹೊಸ ಹೊಸ ಸಿನಿಮಾಗಳು ತೆರೆಗೆ ಬರುತ್ತವೆ. ಕೆಲವು ಸಿನಿಮಾಗಳು ಅಬ್ಬರದಿಂದ ಬಂದು ಸದ್ದಿಲ್ಲದೆ ಮಾಯವಾಗುತ್ತವೆ. ಇನ್ನು ಕೆಲವು ಸಿನಿಮಾಗಳು ನಿಧಾನಕ್ಕೆ ಹತ್ತಿಕೊಂಡ
ಫೇಸ್ ಬುಕ್, ಇನ್ಸ್ಟಾಗ್ರಾಮ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಬಹುತೇಕರು ಕಳೆದು ಹೋಗಿದ್ದಾರೆ. ಇದೇ ಹೊತ್ತಿನಲ್ಲಿ ಇಲ್ಲಿ ವಿಕೃತಿಗಳೂ ಹೆಚ್ಚಿಕೊಂಡಿವೆ. ಇಂಥವುಗಳಿಂದ ಮಾನಸಿಕ ನೆಮ್ಮದಿ ಕಳೆದುಕೊಂಡಿದ್ದು ಮಾತ್ರ ಹೆಣ್ಣುಮ
ಸ್ಯಾಂಡಲ್ವುಡ್ನ ಡಿಂಪಲ್ ಕ್ವೀನ್ಗೆ 2026ರ ಆರಂಭದಲ್ಲೇ ಅದೃಷ್ಟ ಒಲಿದು ಬಂದಿದೆ. ಒಂದೇ ದಿನ ಎರಡು ಸಿನಿಮಾಗಳು ರಿಲೀಸ್ ಆಗುತ್ತಿವೆ. ದುನಿಯಾ ವಿಜಯ್ ನಟನೆಯ 'ಲ್ಯಾಂಡ್ಲಾರ್ಡ್' ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.
ಹೆಣ್ಣು ಮಕ್ಕಳ ಪಾಲಿಗೆ ಮದುವೆಯೇ ಜೀವನದ ಅಂತಿಮ ಗುರಿ ಎಂಬ ನಂಬಿಕೆ ನಮ್ಮ ಸಮಾಜದಲ್ಲಿದೆ. ಮದುವೆಯಾದರೆ ಹೆಣ್ಣಿನ ಬದುಕಿಗೊಂದು ಅರ್ಥ ಎನ್ನುವ ವಾದವನ್ನು ಹಲವರು ಮಾಡುತ್ತಾರೆ. ಆದರೆ ಕಾಲ ಈಗ ಬದಲಾಗಿದೆ. ವಿಚಾರಗಳು ಬದಲಾಗಿವೆ. ಬದ
ಬಿಗ್ ಬಾಸ್ ಕನ್ನಡ 12 ಫಿನಾಲೆಗೆ ಕ್ಷಣ ಗಣನೆ ಶುರುವಾಗಿದೆ. ಇಂದಿನಿಂದ (ಜನವರಿ 17) ಬಿಗ್ ಬಾಸ್ ಫಿನಾಲೆ ಆರಂಭ ಆಗುತ್ತಿದೆ. 12ನೇ ಸೀಸನ್ ಗೆಲ್ಲೋದು ಯಾರು? ಅಂತ ಈಗಾಗಲೇ ಲೆಕ್ಕ ಹಾಕುತ್ತಿದ್ದಾರೆ. ಇದರ ಮಧ್ಯೆ ಒಂದಿಷ್ಟು ವಿವಾದಗಳು, ಟೀ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮಿ' ಸದಾ ಮುಂಚೂಣಿಯಲ್ಲಿರುತ್ತದೆ. ಪ್ರತಿ ಸಂಜೆ ಮನೆಯವರೆಲ್ಲರೂ ಟಿವಿ ಮುಂದೆ ಕುಳಿತುಬಿಡುತ್ತಾರೆ. ಅತ್ತೆ-ಸೊಸೆಯ ಬಾಂಧವ್ಯದ ಜೊತೆಗೆ ಸದ್ಯ ಈ ಸೀರಿಯಲ್ನಲ
ಬಿಗ್ ಬಾಸ್ ಕನ್ನಡ 12 ಅಂತಿಮ ಹಂತಕ್ಕೆ ಬಂದು ತಲುಪಿದೆ. ಇಂದಿನಿಂದ 12ನೇ ಸೀಸನ್ಗೆ ತೆರೆ ಎಳೆಯುವ ಪ್ರಕ್ರಿಯೆ ಆರಂಭ ಆಗಲಿದೆ. ಸಾಮಾನ್ಯವಾಗಿ ಬಿಗ್ ಬಾಸ್ ಫಿನಾಲೆ ಎರಡು ದಿನ ನಡೆಯುತ್ತೆ. ಮೊದಲನೇ ದಿನ ಪ್ರೀ-ಫಿನಾಲೆ ಅಂತಲೂ, ಎರಡನೇ
ಸೆಲೆಬ್ರೆಟಿ ಕ್ರಿಕೆಟ್ ಲೀಗ್ (CCL) 2026ರ ಪಂದ್ಯಗಳು ಆರಂಭವಾಗಿವೆ. ನಿನ್ನೆ (ಜನವರಿ 16) ಎರಡು ಪಂದ್ಯಗಳು ವೈಜಾಗ್ನಲ್ಲಿ ನಡೆದಿದ್ದವು. ಮೊದಲ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಪಂಜಾಬ್ ದಿ ಶೇರ್ ಮಧ್ಯೆ ನಡೆದಿತ್ತು. ಇದರಲ್

21 C