ಕಳೆದ ಜನವರಿಯಲ್ಲಿ ಬಿಡುಗಡೆಗಾಗಿ ಸರ್ವ ಸನ್ನದ್ದವಾಗಿದ್ದ ಕೊರಗಜ್ಜ ಚಿತ್ರಕ್ಕೆ ನಿರ್ದೇಶಕ ಸುಧೀರ್ ಅತ್ತಾವರ್ ರವರು ಮತ್ತೆ ಕ್ಲೈಮ್ಯಾಕ್ಸ ನ್ನು ವೈಭವೀಕರಿಸುವ ಸಲುವಾಗಿ ಅಂಡರ್ ವಾಟರ್ ಶೂಟಿಂಗ್ ನಲ್ಲಿ ಕೆಲ ಭಾಗಗಳನ್ನು ಪು
ಭಾರತದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾಗಳಲ್ಲಿ ಒಂದಾದ 'ಧುರಂಧರ್ 2' ಇಂದು (ಮಾರ್ಚ್ 18) ವಿಶ್ವದಾದ್ಯಂತ ಪ್ರೀಮಿಯರ್ ಶೋ ಕಂಡಿದೆ. ವಿಶ್ವದ ಮೂಲೆ ಮೂಲೆಯಲ್ಲೂ ಈ ಸಿನಿಮಾದ ಪ್ರೀಮಿಯರ್ಗೆ ಒಳ್ಳೆಯ ಒಪಿನಿಯನ್ ಸಿಕ್ಕಿದೆ. ಶೋಗಳು ಬ
ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ 'ಕಾಂತಾರ' ಸರಣಿ ಸಿನಿಮಾಗಳು ಬ್ಲಾಕ್ಬಸ್ಟರ್ ಹಿಟ್ ಆಗಿದ್ದು ಗೊತ್ತೇಯಿದೆ. ರಿಷಬ್ ಶೆಟ್ಟಿ ಜೀವನ ಬದಲಿಸಿದ ಸಿನಿಮಾಗಳಿವು. ಕೋವಿಡ್ ಸಮಯದಲ್ಲಿ ಶುರುವಾಗಿದ್ದ 'ಕಾಂತಾರ' ಸಿನಿಮಾ ಹಿಟ್ ಆಗಿ ಬಳಿಕ
'KGF' ಹಾಗೂ 'ಕಾಂತಾರ' ಸರಣಿ ಸಿನಿಮಾಗಳ ಬಳಿಕ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಸೈಲೆಂಟ್ ಆಗಿದೆ. ಒಂದಷ್ಟು ಸಿನಿಮಾಗಳನ್ನು ಘೋಷಣೆ ಮಾಡಿದ್ದರೂ ಯಾವುದು ಕೂಡ ಈಗ ಸೆಟ್ಸ್ ಮೇಲೆ ಇಲ್ಲ. ಸದ್ಯಕ್ಕೆ ಯಾವುದೇ ಸಿನಿಮಾ ಶುರುವಾಗುವ ಲಕ್ಷಣಗಳು ಕ
ಬಾಲಿವುಡ್ನ ಕ್ಯೂಟ್ ನಟಿ ಶ್ರದ್ಧಾ ಕಪೂರ್ ಸದ್ಯ ತಮ್ಮ ಮದುವೆ ವಿಚಾರವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಶ್ರದ್ಧಾ ಹಾಗೂ ರಾಹುಲ್ ಮೋದಿ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತ
ಧ್ರುವ ಸರ್ಜಾ ಹಾಗೂ ಪ್ರೇಮ್ ಕಾಂಬಿನೇಷನ್ 'ಕೆಡಿ' ವಿಚಿತ್ರ ಕಾರಣಕ್ಕೆ ಸುದ್ದಿ ಆಗ್ತಿದೆ. ಚಿತ್ರದ 'ಸರ್ಸೆ ಸರ್ಸೆ' ಸಾಂಗ್ ವಿವಾದ ಸೃಷ್ಟಿಸಿತ್ತು. ಈ ಬಗ್ಗೆ ಇದೀಗ ಪ್ರೇಮ್ ಪ್ರತಿಕ್ರಿಯಿಸಿ ಕ್ಷಮೆ ಕೇಳಿದ್ದಾರೆ. ನಾನು ಕೆಟ್ಟ ಅರ್
ಅದ್ಯಾಕೋ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಟೈಮೇ ಸರಿಯಿಲ್ಲ ಕಣ್ರೀ. ಈ ಸಂಸ್ಥೆ ನಿರ್ಮಾಣದ ಸಿನಿಮಾಗಳಿಗೆ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಿದೆ. ಸಂಕ್ರಾಂತಿಗೆ ಬರಬೇಕಿದ್ದ 'ಜನ ನಾಯಗನ್' ಸಿನಿಮಾ ಯುಗಾದಿ ಬಂದ್ರು ಬಿಡುಗಡೆ
ದೇಶಾದ್ಯಂತ ಈಗ ಎಲ್ಪಿಜಿ ಸಿಲಿಂಡರ್ ಕೊರತೆ ದೊಡ್ಡ ಸುದ್ದಿಯಾಗುತ್ತಿದೆ. ಈಗಾಗಲೇ ಗ್ಯಾಸ್ ಸಿಲಿಂಡರ್ ಅಭಾವದಿಂದ ಕೆಲವೆಡೆ ಹೋಟೆಲ್ ಮುಚ್ಚಲಾಗಿದೆ. ಪಿಜಿಗಳಲ್ಲಿ ಆಹಾರಕ್ಕೆ ತತ್ವಾರ ಶುರುವಾಗಿದೆ. ಸಾಮಾನ್ಯ ಜನರಷ್ಟೇ ಅಲ್ಲದ
ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ' ಸಿನಿಮಾ ವಿವಾದಕ್ಕೆ ಸಿಲುಕಿದೆ. ಅದಕ್ಕೆ ಕಾರಣ 'ಸರ್ಸೆ ಸರ್ಸೆ' ಸಾಂಗ್ ಸಾಹಿತ್ಯ. ಕನ್ನಡದಲ್ಲಿ ಸ್ವತಃ ಪ್ರೇಮ್ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಅಶ್ಲೀಲ, ಅಸಭ್ಯ ಸಾಹಿತ್ಯದ ಬಗ್ಗೆ ಭಾರೀ ಟೀಕೆ,
ಕನ್ನಡ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ 'ಕೆಡಿ ದಿ ವಿಲನ್' ಬಿಡುಗಡೆಗೆ ಸಜ್ಜಾಗಿದೆ. ಹೀಗಾಗಿ ಚಿತ್ರತಂಡ ಅದ್ಧೂರಿಯಾಗಿಯೇ ಪ್ರಚಾರವನ್ನು ಅಧಿಕೃತವಾಗಿ ಆರಂಭ ಮಾಡಿತ್ತು. ಈಗಾಗಲೇ ಸಿನಿಮಾದ ಕೆಲವು ಹಾಡುಗಳನ್ನು ರಿಲೀಸ್ ಮಾಡಿ
ಕನ್ನಡದ ನಟಿ ಶ್ರೀಲೀಲಾ ಸದ್ಯ ಟಾಲಿವುಡ್, ಕಾಲಿವುಡ್ ಹಾಗೂ ಬಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡುತ್ತಿದ್ದಾರೆ. ಕನ್ನಡದಲ್ಲಿ ಒಂದೆರಡು ಸಿನಿಮಾಗಳಲ್ಲಿ ನಟಿಸಿದ್ದ ಚೆಲುವೆ ಬಳಿಕ ತೆಲುಗು ಸಿನಿಮಾಗಳಲ್ಲಿ ಭರ್ಜರಿ ಅವಕಾಶ ಗಿಟ್ಟಿ
'ಕೆಡಿ' ಸಿನಿಮಾ ಹಾಡಿನ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣ್ತಿಲ್ಲ. ಹೀಗೆ ಸಿನಿಮಾ ಹಾಡುಗಳ ಸಾಹಿತ್ಯ ಟೀಕೆಗೆ ಗುರಿ ಆಗುತ್ತಿರುವುದು ಇದೇ ಮೊದಲಲ್ಲ. ಬೇರೆ ಭಾಷೆಯ ಸಿನಿಮಾ ಹಾಡುಗಳನ್ನು ಬಿಟ್ಟುಬಿಡಿ. ಕನ್ನಡದಲ್ಲೇ ಕೆ
ಸೆಲೆಬ್ರೆಟಿಗಳು ಸಂಭಾವನೆ ವಿಚಾರದಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳುತ್ತಾರೆ. ಸಾಕಷ್ಟು ಮಂದಿ ಸಂಭಾವನೆ ವಿಚಾರವನ್ನು ಎಲ್ಲಿಯೂ ಯಾರ ಬಳಿಯೂ ಶೇರ್ ಮಾಡುವುದಿಲ್ಲ, ವ್ಯಾವಹಾರಿಕವಾಗಿ ಇದು ಒಪ್ಪಬೇಕಾದ ವಿಚಾರ ಕೂಡ. ಆದರೆ ಕೆಲ
ಹೊಸ ವರ್ಷ ಶುರುವಾಯ್ತು. ಸಿನಿಮಾರಂಗದಲ್ಲಿಯೂ ಹೊಸ ವರುಷಕ್ಕೆ ಹೊಸ ಸಿನಿಮಾಗಳ ಅನೌನ್ಸ್ ಸಂಭ್ರಮ ಕೂಡ ಜೋರಾಗಿದೆ. ಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್ವುಡ್ನ ಸಕ್ಸಸ್ ಫುಲ್ ನಿರ್ದೇಶಕ ಪಿಸಿ ಶೇಖರ್ ಹೊಸ ಸಿನಿಮಾ ಅನೌನ್ಸ್
ಬದುಕು ತುಂಬಾನೇ ವಿಚಿತ್ರ. ಸರಿಯಾದ ದಾರಿಯಲ್ಲಿ ನಡೆದುಕೊಂಡು ಹೋಗುವಾಗ ಇಲ್ಲಿ ಕೆಲ ಅನಿರೀಕ್ಷಿತ ತಿರುವುಗಳು ಎದುರಾಗುತ್ತಾವೆ. ಹೀಗೆ ಎದುರಾಗುವ ಈ ತಿರುವುಗಳಿಂದ ಕೆಲ ಒಮ್ಮೆ ಬದುಕು ಅಲ್ಲೋಲ.. ಕಲ್ಲೋಲವಾಗುತ್ತೆ. ಇನ್ನೂ ಕೆಲ ಒ
ಬಾಲಿವುಡ್ ಸಿನಿಮಾ 'ಧುರಂಧರ್ 2'ಗೆ ಎಲ್ಲೆಡೆ ಕ್ರೇಜ್ ಅದ್ಭುತವಾಗಿದೆ. ಈ ಸಿನಿಮಾವನ್ನು ಕಣ್ತುಂಬಿಕೊಳ್ಳುವುದಕ್ಕೆ ಪ್ರೇಕ್ಷಕರು ತುದಿಗಾಲಲ್ಲಿ ನಿಂತಿದ್ದಾರೆ. ನಾಳೆ (ಮಾರ್ಚ್ 19) ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆ ಕಾಣುವು
ಕಳೆದೆರಡು ದಿನಗಳಿಂದ 'ಕೆಡಿ' ಸಿನಿಮಾದ ವಿವಾದ ಭುಗಿಲೆದ್ದಿದೆ. ಸರ್ಸೆ ಸರ್ಸೆ ಸೆರಗು..ಸರ್ಸೆ ಹಾಡು ರಿಲೀಸ್ ಆಗುತ್ತಿದ್ದಂತೆ ಜನರು ತಿರುಗಿಬಿದ್ದಿದ್ದರು. ಅದರಲ್ಲೂ ಹಿಂದಿ ವರ್ಷನ್ಗೆ ಸಾಂಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗಿ
ಮಲಯಾಳಂ OTT ಪ್ಲಾಟ್ಫಾರ್ಮ್ಗಳನ್ನು ಗಮನಿಸುತ್ತಿರುವ ಪೋಷಕರಿಗೆ ಕೇವಲ ವಯಸ್ಸಿನರೇಟಿಂಗ್ಗಳು ಮಾತ್ರ ಸಂಪೂರ್ಣ ಕಥೆಯನ್ನು ಹೇಳುವುದಿಲ್ಲ ಎಂಬುದು ಅರಿವಾಗುತ್ತಿದೆ. ಡಾರ್ಕ್ ಥ್ರಿಲ್ಲರ್ಗಳು, ಸಾಮಾಜಿಕ ನಾಟಕಗಳು ಮತ್ತು ಎಡ
ರಣ್ವೀರ್ ಸಿಂಗ್ ಸಿನಿಮಾ 'ಧುರಂಧರ್' ಬಾಕ್ಸಾಫೀಸ್ನಲ್ಲಿ ಧೂಳೆಬ್ಬಿಸಿದ ಮೇಲೆ ಪಾರ್ಟ್ 2 ಬಗ್ಗೆ ನಿರೀಕ್ಷೆಗಳು ದುಪ್ಪಟ್ಟಾಗಿವೆ. ಬಿಡುಗಡೆಗೂ ಮುನ್ನವೇ ಸಿನಿಮಾಗೆ ಸಿಕ್ಕಾಪಟ್ಟೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಅದರಲ್
ನಾಗಚೈತನ್ಯ ಜೊತೆ ಸಮಂತಾ ವಿಚ್ಚೇದನಕ್ಕೆ ಮುಂದಾದಾಗ ಅಭಿಮಾನಿಗಳು ಬೇಸರಗೊಂಡಿದ್ದರು. ಟಾಲಿವುಡ್ನ ಜನಪ್ರಿಯ ಜೋಡಿ ಹೀಗೆ ಬೇರೆಯಾಗಿದ್ದಕ್ಕೆ ಅಸಮಧಾನವನ್ನೂ ಹೊರ ಹಾಕಿದ್ದರು. ಇದು ಸಮಂತಾ ವೈಯಕ್ತಿಕ ಬದುಕಿನ ಮೇಲೆ ಬಹಳ ದೊಡ್ಡ
ರೋಹಿತ್ ಶೆಟ್ಟಿ ನಿರ್ದೇಶನದ 'ಗೋಲ್ಮಾಲ್' ಸರಣಿಯ ಐದನೇ ಭಾಗದ ಚಿತ್ರೀಕರಣ ಅಧಿಕೃತವಾಗಿ ಶುರುವಾಗಿದೆ. ಈ ಬಾರಿ ಚಿತ್ರವು ಮತ್ತಷ್ಟು ದೊಡ್ಡ ಮಟ್ಟದಲ್ಲಿ ಮೂಡಿಬರಲು ಸಿದ್ಧವಾಗುತ್ತಿದೆ. ಅಕ್ಷಯ್ ಕುಮಾರ್ ಅವರ ಅದ್ಧೂರಿ ಸೇರ್ಪಡೆಯ
ಈ ಅದೃಷ್ಟ ಅನ್ನೋದು ಎಂಥವರ ಬದುಕನ್ನೂ ಬದಲಾಯಿಸಿಬಿಡುತ್ತೆ. ಅದೇ ಕೈ ಕೊಟ್ಟಾಗ ಚಿನ್ನದಂತಿದ್ದ ಬದುಕು ಚಿತ್ರಾನ್ನವಾಗುತ್ತೆ. ಇದಕ್ಕೆ ಸದ್ಯ ಜ್ವಲಂತ ಉದಾಹರಣೆಯಂತೆ ಇರುವ ದರ್ಶನ್ ಸದ್ಯ ಮತ್ತೊಮ್ಮೆ ಪರಪ್ಪನ ಅಗ್ರಹಾರದಲ್ಲಿ ಕ
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ 51ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇರುವ ಅವರ ಪುಣ್ಯಭೂಮಿಗೆ ತೆರಳಿ ದರ್ಶನ ಪಡೆಯುವ ಮೂಲಕ ಬರ್ತ್ಡೇಯನ್ನು ಸಂ
ಚಿತ್ರರಂಗದಲ್ಲಿ ಸ್ಟಾರ್ ಗಳಾಗಿ ಹಲವರು ಮಿಂಚಬಹುದು. ಆದರೆ ಪ್ರೇಕ್ಷಕರ ಹೃದಯದಲ್ಲಿ ಶಾಶ್ವತವಾದ ಸ್ಥಾನ ಪಡೆಯುವರು ಕೆಲವರು ಮಾತ್ರ. ಆ ಪೈಕಿ ಒಬ್ಬರು ಪುನೀತ್ ರಾಜ್ ಕುಮಾರ್. ಆಡುವ ವಯಸ್ಸಿನಲ್ಲಿಯೇ ರಾಷ್ಟ್ರ ಪ್ರಶಸ್ತಿಯನ್ನು ಮ
ವಿವಾದ ವಿಲ್ಲದೇ ಜೋಗಿ ಪ್ರೇಮ್ ಸಿನಿಮಾ ರಿಲೀಸ್ ಆಗೋದೇ ಇಲ್ಲ ಅಂತ ಕಾಣಿಸುತ್ತಿದೆ. ಪ್ರತಿ ಸಿನಿಮಾದಂತೆ 'ಕೆಡಿ ದಿ ಡೆವಿಲ್' ಸಿನಿಮಾ ಕೂಡ ಕಾಂಟ್ರವರ್ಸಿಯ ಸುಳಿಗೆ ಸಿಲುಕಿದೆ. ಇತ್ತೀಚೆಗೆ ಬಿಡುಗಡೆಯಾದ ಇದೇ ಸಿನಿಮಾ ನಾಲ್ಕನೇ ಹಾ
ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಗಳ ಪೈಕಿ 'ಭಾಗ್ಯಲಕ್ಷ್ಮೀ' ಸದಾ ಮುಂಚೂಣಿಯಲ್ಲಿರುತ್ತದೆ. ಪ್ರತಿದಿನವೂ ಒಂದಲ್ಲ ಒಂದು ಟ್ವಿಸ್ಟ್ಗಳ ಮೂಲಕ ವೀಕ್ಷಕರನ್ನು ಸೆಳೆಯುತ್ತಿರುವ ಈ ಸೀರಿಯಲ್ ಈಗ ಅನಿರೀಕ್ಷಿತ ತಿರುವು ಪಡೆದುಕ
ಸಾಮಾನ್ಯವಾಗಿ ಯಾರೇ ಮದುವೆಯಾಗಲಿ ಕೆಲ ದಿನ ಕಳೆಯುತ್ತಿದ್ದಂತೆಯೇ ಏನಾದರೂ ಗುಡ್ ನ್ಯೂಸ್ ಎಂಬ ಪ್ರಶ್ನೆಯನ್ನೇ ಅನೇಕರು ಕೇಳಲು ಶುರು ಮಾಡುತ್ತಾರೆ. ಇನ್ನು ಸೆಲೆಬ್ರೆಟಿಗಳ ವಿಚಾರದಲ್ಲಿ ಇದು ಇನ್ನೂ ಹೆಚ್ಚಾಗಿರುತ್ತೆ. ಎಲ್ಲಿಯ
ಪ್ರೀತಿ ಹೃದಯದ ಭಾಷೆ ಎನ್ನುವುದು ಲೋಕಾರೂಢಿ. ಆದರೆ ಕಾಲ ಕಳೆದಂತೆ ಪ್ರೀತಿ ಹುಟ್ಟುವ ಹೃದಯವೂ ಕೂಡ ವ್ಯಾವಹಾರಿಕವಾಗಿದೆ. ಇನ್ನು ಕೆಲವೊಮ್ಮೆ ಹೃದಯದಲ್ಲಿ ಅರಳಿದ ಪ್ರೀತಿಗೆ ಜಾತಿ-ಧರ್ಮ- ಅಂತಸ್ತು-ಮನೆತನ- ಸಂಪ್ರದಾಯ-ಗೌರವ ಇತ್ಯಾ
ಕನ್ನಡ ನಟ ಯಶ್ ಬಗ್ಗೆ ಆಂಧ್ರದ ಸೆಲೆಬ್ರೆಟಿ ಜ್ಯೋತಿಷಿ ವೇಣುಸ್ವಾಮಿ ಹೇಳಿಕೆ ಭಾರೀ ವೈರಲ್ ಆಗಿತ್ತು. 'ಕೆಜಿಎಫ್' ಸರಣಿ ಸಿನಿಮಾಗಳ ಬಗ್ಗೆ ಯಶ್ ಡಿಪ್ರೆಶನ್ನಲ್ಲಿದ್ದಾರೆ ಎಂದು ವೇಣುಸ್ವಾಮಿ ಹೇಳಿದ್ದು ಅಭಿಮಾನಿಗಳ ಆಕ್ರೋಶಕ್
ಜೋಗಿ ಪ್ರೇಮ್ ನಿರ್ದೇಶಿಸಿದ 'ಕೆಡಿ' ಸಿನಿಮಾದ ಹಾಡು ವಿವಾದಕ್ಕೆ ಸಿಲುಕಿದೆ. ಇತ್ತೀಚೆಗಷ್ಟೇ ಅದ್ಧೂರಿಯಾಗಿ ಈ ಹಾಡನ್ನು 'ಕೆಡಿ ದಿ ಡೆವಿಲ್' ತಂಡ ರಿಲೀಸ್ ಮಾಡಿತ್ತು. ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದರಿಂದ 5 ಭಾಷೆಗಳಲ್ಲೂ ನಾಲ್ಕ
ಜೋಗಿ ಪ್ರೇಮ್ ನಿರ್ದೇಶನದ 'KD' ಚಿತ್ರದ ಹಾಡು ವಿವಾದಕ್ಕೆ ಕಾರಣವಾಗಿದೆ. ಅರ್ಜುನ್ ಜನ್ಯಾ ಸಂಗೀತದ ಹಾಡಿನಲ್ಲಿ ಬಾಲಿವುಡ್ ಸುಂದರಿ ನೋರಾ ಫತೇಹಿ ಹೆಜ್ಜೆ ಹಾಕಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ 5 ಭಾಷೆಗಳಲ್ಲಿ ಸಿನಿಮಾ ತೆರೆಗ
'ಕಾಂತಾರ- 1' ಬಳಿಕ 'ಜೈ ಹನುಮಾನ್' ಚಿತ್ರದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿದ್ದಾರೆ. ಈಗಾಗಲೇ ಮುಹೂರ್ತ ನೆರವೇರಿಸಿ ಚಿತ್ರಕ್ಕೆ ಚಾಲನೆ ಕೊಡಲಾಗಿದೆ. ಮುಂದಿನ ವರ್ಷ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತೆರೆಗೆ ಬರಲಿದೆ. ಆ ಬಳಿಕ ಡ
ಬಾಲಿವುಡ್ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಮತ್ತೆ ಅಖಾಡಕ್ಕೆ ಇಳಿದಿದ್ದಾರೆ. ಈ ಬಾರಿ 'ಧುರಂಧರ್ 2' ಮೂಲಕ ದೊಡ್ಡ ಮಟ್ಟಕ್ಕೆ ಸೌಂಡ್ ಮಾಡುತ್ತಿದ್ದಾರೆ. ಈ ಸಿನಿಮಾ ಮಾರ್ಚ್ 19 ರಂದು ಅದ್ಧೂರಿಯಾಗಿ ತೆರೆಗೆ ಬರಲು ಸಿದ್ಧವಾಗಿ
ಈ ವರ್ಷ ರಿಲೀಸ್ ಆಗುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ 'ಪೆದ್ದಿ' ಕೂಡ ಒಂದು. ರಾಮ್ ಚರಣ್ ನಟಿಸುತ್ತಿರುವ ಈ ಸಿನಿಮಾ ಈಗಾಗಲೇ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾಗಳಲ್ಲಿ ಪಟ್ಟಿಯಲ್ಲಿ ಇದೆ. RRR ಬಳಿಕ ಗ್ಲೋಬಲ್ ಸ್ಟಾರ್ ಆಗ
ಜೋಗಿ ಪ್ರೇಮ್ ನಿರ್ದೇಶನ 'ಕೆಡಿ ದಿ ಡೆವಿಲ್' ಬಿಡುಗಡೆಗೆ ರೆಡಿಯಾಗುತ್ತಿದೆ. ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡಿರುವ ಈ ಸಿನಿಮಾ ಏಪ್ರಿಲ್ 30ಕ್ಕೆ ರಿಲೀಸ್ ಆಗುತ್ತಿದೆ. ಧ್ರುವ ಸರ್ಜಾ ಹಾಗೂ ರೀಷ್ಮಾ ನಾಣಯ್ಯ ಜೋಡಿಯಾಗಿ ಕಾಣಿಸ

19 C