ಪ್ರೀತಿಸುವುದೇ ಆಗಲಿ, ಪ್ರೀತಿಯನ್ನು ಕಳೆದುಕೊಳ್ಳುವುದೇ ಆಗಲಿ, ಯಾವುದು ಹೇಳಿ ಕೇಳಿ ಬರುವುದಿಲ್ಲ. ಪ್ರೀತಿಗೆ ನಿರ್ದಿಷ್ಟ ತಳಪಾಯ ಮತ್ತು ನಂಬಿಕೆ ಮತ್ತು ಪರಸ್ಪರ ಗೌರವದ ಭಾವನೆ ಇಲ್ಲವಾದರೆ ಪ್ರೀತಿ-ಪ್ರೀತಿಯಾಗಿ ಉಳಿಯುವುದಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ 'ಡೆವಿಲ್' ರಿಲೀಸ್ಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಾಗಿ 'ಡೆವಿಲ್' ಟೀಮ್ ಅದ್ಧೂರಿಯಾಗಿ ಪ್ರಚಾರದಲ್ಲಿ ಬ್ಯುಸಿಯಾಗಿದೆ. ಇನ್ನೇನು ಟ್ರೈಲರ್ ಅನ್ನೂ ರಿಲೀಸ್ ಮಾಡಲಿದೆ. ಅದಕ
ಸಿನಿಮಾ ಎನ್ನುವುದು ಕಲೆಯೂ ಹೌದು. ಉದ್ಯಮ ಕೂಡ ಹೌದು. ಆದರೆ .. ಹಿಂದೆ ಸಿನಿಮಾ ತನ್ನ ಕಾಲದ ಕಥೆ ಹೇಳುತ್ತಿತ್ತು. ಆ ಕಾಲದ ಸಂಸ್ಕ್ರತಿ.. ಆರ್ಥಿಕ ವ್ಯವಸ್ಥೆ.. ಸಾಮಾಜಿಕ ರೀತಿ ನೀತಿ.. ಎಲ್ಲದಕ್ಕೂ ಸಿನಿಮಾ ಕೈಗನ್ನಡಿ ಹಿಡಿಯುತ್ತಿತ್ತು.
ಸಮಂತಾ ರುತ್ ಪ್ರಭು ದಕ್ಷಿಣ ಭಾರತದ ಸಿನಿಮಾ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಅದ್ಭುತ ನಟಿ. 2010ರಲ್ಲಿ 'ಯೇ ಮಾಯಾ ಚೇಸಾವೆ' ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟರು. ಮೊದಲ ಚಿತ್ರದಿಂದಲೇ ಪ್ರೇಕ್ಷಕರ ಮನ ಗೆದ್ದ ಸಮಂ
ಬಿಗ್ ಬಾಸ್ ಮನೆಯಲ್ಲಿ ಆಗಾಗ ರಣರಂಗವಾಗುತ್ತೆ. ಆಗಾಗ ಭಾವನಾ ಲೋಕದಲ್ಲಿ ಮುಳುಗಿ ಹೋಗುತ್ತೆ. ಕೆಲವೊಮ್ಮೆ ಸಿಕ್ಕಾಪಟ್ಟೆ ಟ್ವಿಸ್ಟ್ ಸಿಗುತ್ತೆ. ಇನ್ನು ಕೆಲವೊಮ್ಮೆ ಟಾಸ್ಕ್ ಭಯಂಕರ ಅಂತ ಅನಿಸುತ್ತೆ. ಸ್ನೇಹಿತರಾಗಿದ್ದವರು ಕಿತ್
ರಜನಿಕಾಂತ್ ಮಾಜಿ ಅಳಿಯ ನಟಿಸಿದ ಬಾಲಿವುಡ್ ಸಿನಿಮಾ 'ತೇರೆ ಇಷ್ಕ್ ಮೇ'ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಮೊದಲ ಮೂರು ದಿನ ಬಾಕ್ಸಾಫೀಸ್ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ತಮಿಳಿನಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನ
ಪ್ರೀತಿಗೆ ಭಾಷೆಗಳ, ಜಾತಿ ಮತಗಳ ಹಂಗಿಲ್ಲ. ವಯಸ್ಸಿನ ಗಡಿ ಇಲ್ಲ. ಅದು ಮೊದಲ ಮಳೆಯಲ್ಲಿ ಆಗ ತಾನೇ ಮೊಳಕೆಯೊಡೆದು ಹುಟ್ಟಿದ ಪುಟ್ಟ ಗಿಡದಂತೆ ಬೆಳೆಯುತ್ತಾ ಬೆಳೆಯುತ್ತಾ ರೂಪಾಂತರ ಹೊಂದುತ್ತದೆ. ಇಂಥಾ ಪ್ರೀತಿಯ ಬಲೆಯಲ್ಲಿ ಚಿತ್ರರಂ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ ಸಿಗುತ್ತಿದೆ. ಇನ್ನೇನು ಬಿಗ್ ಬಾಸ್ ಮುಗಿಯುವುದಕ್ಕೆ ಕೆಲವೇ ವಾರಗಳು ಬಾಕಿ ಉಳಿದಿರುವಾಗಲೇ ಕಳೆದ ಸೀಸನ್ನ ರಜತ್ ಹಾಗೂ ಚೈತ್ರಾ ಕುಂದಾಪುರ ಅವರಿಗೆ ವೈಲ್ಡ್ ಕಾರ್ಡ್
ನಟಿ ಸಮಂತಾ ರುಥ್ ಪ್ರಭು 2ನೇ ಮದುವೆಯಾಗು ಮತ್ತೆ ಕೌಟುಂಬಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 'ದಿ ಫ್ಯಾಮಿಲಿ ಮ್ಯಾನ್' ಸೀರಿಸ್ನ ನಿರ್ದೇಶಕರಲ್ಲಿ ಒಬ್ಬರಾಗಿರುವ ರಾಜ್ ನಿಡಿಮೊರು ಅವರನ್ನು ಕೊಯಮತ್ತೂರಿನ ಇಶಾ ಫೌಂಡೇಷನ್ನಲ್ಲ
''ಅಮೃತಧಾರೆ'' ಧಾರಾವಾಹಿಯಲ್ಲಿ ಗೌತಮ್ ಮತ್ತು ಭೂಮಿಕಾ ಹತ್ತಿರದಲ್ಲಿದ್ದಾರೆ. ಆದರೂ ದೂರ ಇದ್ದಾರೆ. ಇಬ್ಬರಲ್ಲಿ ಮೊದಲಿದ್ದ ಆತ್ಮೀಯತೆ ಈಗ ಇಲ್ಲ. ಮನದಲ್ಲಿ ಪ್ರೀತಿ ಇದ್ದರೂ ಗೌತಮ್ ಎದುರು ಭೂಮಿಕಾ ಕೇವಲ ಎಚ್ಚರಿಕೆಯ ಗಂಟೆಯನ್ನು
ಒಂದು ಕಾಲದಲ್ಲಿ ಬಾಲಿವುಡ್ನಲ್ಲಿ ಮೆರೆದ ನಾಯಕಿಯರು ಸಿನಿಮಾರಂಗದಿಂದ ಹೊರ ಬಂದ್ಮೇಲೆ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕೆಲ ನಟಿಯರಿಗೆ ರಾಜಕೀಯ ರಂಗದಲ್ಲಿಯೂ ಯಶಸ್ಸು ಸಿಕ್ಕಿದೆ. ಕೇವಲ ನಟಿಯಾಗಿ ಅಷ್ಟೇ ಅಲ್ಲ. ರಾಜಕಾರ
ಅಂಗೈನಲ್ಲೇ ಆಕಾಶ ತೋರಿಸೋದ್ರಲ್ಲಿ ''ಹಾಲಿವುಡ್''ನವರು ಸದಾ ಮುಂದು. ಮನುಷ್ಯನ ಊಹೆಗೂ ಮೀರಿದ ಕಥೆಗಳನ್ನು ಬೆಳ್ಳಿತೆರೆಗೆ ತರುವುದರಲ್ಲಿ ಎತ್ತಿದ ಕೈ. ಹೊಸ ಟೆಕ್ನಾಲಜಿ ತ್ರಿಡಿ ಯಾನ ಶುರುವಾದ ಮೇಲಂತೂ ಇವರ ಭಾವನೆ, ಕಲ್ಪನೆಗಳಿಗೆ
ಮದುವೆ ಒಂದು ಸಾಂಸ್ಥಿಕ ವ್ಯವಸ್ಥೆ ಎನ್ನುವ ಮಾತು ಹಿಂದೆ ಪ್ರಚಲಿತದಲ್ಲಿತ್ತು. ಆದರೆ ಈಗ ಬದಲಾದ ಸಾಮಾಜಿಕ.. ಆರ್ಥಿಕ.. ಶೈಕ್ಷಣಿಕ.. ವಿಚಾರಗಳು ಮದುವೆಯ ಪರಿಕಲ್ಪನೆ ಮತ್ತು ರೂಪುರೇಷೆಯನ್ನು ಬದಲಿಸಿವೆ. ಮದುವೆ ಈಗ ವ್ಯವಸ್ಥೆಯಾಗಿ
ಬಾಲಿವುಡ್ ಹಾಗೂ ದಕ್ಷಿಣ ಭಾರತೀಯ ಸಿನಿಮಾಗಳಲ್ಲಿ ಗುರುತಿಸಿಕೊಂಡಿರುವ ನಟಿ ಮೃಣಾಲ್ ಠಾಕೂರ್. ತೆಲುಗು 'ಸೀತಾ ರಾಮಂ' ಸಿನಿಮಾ ಮೂಲಕ ದಕ್ಷಿಣ ಭಾರತೀಯ ಚಿತ್ರರಂಗಕ್ಕೆ ಮೃಣಾಲ್ ಠಾಕೂರ್ ಚಿರಪರಿಚಿತ. ಇತ್ತೀಚೆಗೆ ಇವರ ಸಿನಿಮಾಗಳು
ಕನ್ನಡ ಚಿತ್ರರಂಗದಲ್ಲಿ ಸಾಲು ಸಾಲು ಶುಭ ಸಮಾರಂಭಗಳು ನಡೀತಿದೆ. ಇತ್ತೀಚೆಗೆ ಕಿರುತೆರೆ ನಟಿ ರಜಿನಿ ಹಸೆಮಣೆ ಏರಿದ್ದರು. 7 ವರ್ಷಗಳ ಕಾಲ ಪ್ರೀತಿಸಿದ ಜಿಮ್ ಟ್ರೈನರ್ ಅರುಣ್ ವೆಂಕಟೇಶ್ ಕೈ ಹಿಡಿದಿದ್ದರು. ಇದೀಗ ಚಿತ್ರ ನಿರ್ದೇಶಕ
ತೆಲುಗು ನಟಿ ಸಮಂತಾ ಹಾಗೂ ನಿರ್ದೇಶಕ ರಾಜ್ ನಿಡುಮೊರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೋಯಂಬತ್ತೂರಿನ ಇಶಾ ಫೌಂಡೇಷನ್ನಲ್ಲಿರುವ ಲಿಂಗ ಭೈರವಿ ದೇವಿ ಆಲಯದಲ್ಲಿ ಇಬ್ಬರ ವಿವಾಹ ಸರಳವಾಗಿ ನಡೆದಿದೆ. ಈ ಬಗ್ಗೆ ಸ್ವತಃ ಸಮಂ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ 'ಡೆವಿಲ್' ರಿಲೀಸ್ ಆಗುತ್ತಿದೆ. ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ತಂಡ ಭರ್ಜರಿ ಪ್ರಚಾರಕ್ಕೆ ಮುಂದಾಗಿದೆ. ಈ ಮಧ್ಯೆ ದರ್ಶನ್ ಅಭಿಮಾನಿಗಳು ಕೂಡ ಎರಡು ವಾರಕ್ಕೆ ಮುನ್ನವೇ ಥಿಯೇಟರ್
ಇರೋದು ಒಂದೇ ಜೀವನ. ಇದ್ದಷ್ಟು ದಿನ ನೆಮ್ಮದಿಯಾಗಿರಬೇಕು ಎನ್ನುವುದು ಈ ಜಮಾನದ ಜನರ ಅಭಿಪ್ರಾಯ. ಇಷ್ಟವಿಲ್ಲದವರ ಜೊತೆಗಿದ್ದು ನೋವು ಅನುಭವಿಸುವುದಕ್ಕಿಂತ ಸಂಬಂಧ ಕಡಿದುಕೊಂಡು ಹೊರಬರಬೇಕು. ಮತ್ತೆ ಲವ್ವಾದರೆ ಮಗದೊಮ್ಮೆ ಮದುವ
ಕಿರುತೆರೆ ವೀಕ್ಷಕರನ್ನು ಅಕ್ಷರಶಃ ಹಿಡಿದಿಟ್ಟಿರುವ 'ಕರ್ಣ ಸೀರಿಯಲ್' ಇದೀಗ ಅನಿರೀಕ್ಷಿತ ತಿರುವಿಗೆ ಸಾಕ್ಷಿಯಾಗಿದೆ. ಪ್ರೀತಿಯಲ್ಲಿ ನೊಂದಿದ್ದ ನಿಧಿಗೆ ಮತ್ತೊಂದು ಆಘಾತ ಎದುರಾಗಲಿದೆ ಎಂದು ಪ್ರೇಕ್ಷಕರು ನಿರೀಕ್ಷಿಸಿದ್ದರ
ಪ್ರೀತಿ ವಿಷಯದಲ್ಲಿ ಕೆಲವೊಮ್ಮೆ ಕೆಲವರು ಸೋತು ಹೋಗುತ್ತಾರೆ. ಯಾವುದೋ ಕಾರಣಕ್ಕೆ ಪ್ರೀತಿಯನ್ನು ಕಳೆದುಕೊಳ್ಳುತ್ತಾರೆ. ಯಾರದು ಸರಿ ಯಾರದು ತಪ್ಪು ಅಂತ ಇನ್ನೊಬ್ಬರೊಂದಿಗೆ ಹಂಚಿಕೊಂಡು ಕೂರುವ ಕಾಲ ಅದಾಗಿರುವುದಿಲ್ಲ. ಹಾಗಂಥ
ಬಾಲಿವುಡ್ ಕಲಾವಿದರು ಕೆಲವೊಮ್ಮೆ ವೇದಿಕೆಗಳಲ್ಲಿ ಹುಚ್ಚಾಟ ಮೆರೆಯುತ್ತಾರೆ. ತಮಾಷೆ ಮಾಡುವ ಭರದಲ್ಲಿ ಅಚಾತುರ್ಯ ಮಾಡಿ ವಿವಾದಕ್ಕೆ ಸಿಲುಕಿಕೊಳ್ಳುತ್ತಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ನಟ ರಣ್ವೀರ್ ಸಿಂಗ್ 'ಕಾಂತಾ
ಯಾವುದೂ ಕೂಡ ಅತಿಯಾಗಬಾರದು. ಕೆಲವೊಮ್ಮೆ ಅದು ಅಸಹ್ಯ ಅನ್ನಿಸಿಬಿಡಬಹುದು. ಬಿಗ್ಬಾಸ್ ಮನೆಯಲ್ಲಿ ಗಿಲ್ಲಿ ಹಾಗೂ ಕಾವ್ಯಾ ಶೈವ ನಡುವೆ ಒಳ್ಳೆ ಒಡನಾಟ ಇತ್ತು. ಗ್ರ್ಯಾಂಡ್ ಓಪನಿಂಗ್ ಬಳಿಕ ಕೈಗೆ ದಾರ ಕಟ್ಟಿಕೊಂಡು ಜಂಟಿಯಾಗಿ ಇಬ್ಬ
ರೇಣುಕಾಸ್ವಾಮಿ ಪ್ರಕರಣ ಬೆಳಕಿಗೆ ಬಂದ ಬಳಿಕ ದರ್ಶನ್ ಪ್ರಪಂಚದಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಕೆಲವರು ಪರ ವಹಿಸಿ ಮಾತನಾಡಲು ಹಿಂದೇಟು ಹಾಕುವಂತಾಗಿದೆ. ಕೆಲವರು ಮಾತ್ರ ದರ್ಶನ್ ಯಾವುದೇ ತಪ್ಪು ಮಾಡಿಲ್ಲ ಎಂದು ಬೆಂಬಲಕ್ಕೆ
ಮಿಲನಾ ಪ್ರಕಾಶ್ ನಿರ್ದೇಶನದ 'ಡೆವಿಲ್' ಸಿನಿಮಾ ತೆರೆಗಪ್ಪಳಿಸಲು 10 ದಿನಗಳು ಮಾತ್ರ ಬಾಕಿಯಿದೆ. ಈಗಾಗಲೇ ಅಭಿಮಾನಿಗಳು ಸಂಭ್ರಮಾಚರಣೆ ಶುರುವಾಗಿದೆ. ಟ್ರೈಲರ್ ರಿಲೀಸ್ ಯಾವಾಗ ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಕೊನೆಗೂ ಅಪ್
'ದೃಶ್ಯಂ' ಫ್ರಾಂಚೈಸಿಯ ಅಭಿಮಾನಿಗಳಿಗೆ ಇದೀಗ ಅನಿರೀಕ್ಷಿತ ಸುದ್ದಿಯೊಂದು ಹೊರಬಿದ್ದಿದೆ. ಬಹುನಿರೀಕ್ಷಿತ 'ದೃಶ್ಯಂ 3' ಸಿನಿಮಾ ರಿಲೀಸ್ ಸ್ಟ್ರಾಟಜಿಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಕುರಿತು ಚಿತ್ರ ತಂಡ ಅಧಿಕೃತ ಮಾಹಿತಿ ನೀಡ
ಧನುಷ್ ವೃತ್ತಿ ಬದುಕೇ ವಿಚಿತ್ರವಾಗಿದೆ. ಈ ವರ್ಷ ಧನುಷ್ ನಟಿಸಿದ ಎರಡು ಸಿನಿಮಾಗಳು ರಿಲೀಸ್ ಆಗಿವೆ. ಅದರಲ್ಲೊಂದು ಬಾಲಿವುಡ್ ಸಿನಿಮಾ 'ತೇರೆ ಇಷ್ಕ್ ಮೇ'. ಕಳೆದ ವಾರವಷ್ಟೇ ಈ ಸಿನಿಮಾ ವಿಶ್ವದಾದ್ಯಂತ ತೆರೆಕಂಡು, ಬಾಕ್ಸಾಫೀಸ್ನ
ಇನ್ನೇನು ಈ ವರ್ಷಾ ಮುಗೀತಾ ಬಂತು ಅಂದರೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಶುರು ಅಂತಲೇ. ಇಷ್ಟೊತ್ತಿಗಾಗಲೇ ಸಿಸಿಎಲ್ (CCL) ಆರಂಭ ಆಗಬೇಕಿತ್ತು. ಆದರೆ, ಇನ್ನೂ ಶುರುವಾಗಿಲ್ಲ. ಇದಕ್ಕೊಂದು ಬಲವಾದ ಕಾರಣವಿದೆ. ಈ ಹಿಂದೆನೆ ಸಿಸಿಎಲ್ ಸೀಸನ
ದೊಡ್ಡವರ ಹಾಗೂ ದುಡ್ಡಿದ್ದವರ ಕುಟುಂಬಗಳ 'ಮದುವೆ' ಮತ್ತು 'ಮನೆ' ಎರಡೂ ಈಗ ಗಂಟೆ ಗಟ್ಟಲೆ 'ಬ್ರೇಕಿಂಗ್ ನ್ಯೂಸ್' ಆಗುವ ಕಾಲ ಘಟ್ಟವಿದು. ಉಳ್ಳವರು ಮಾಡುವ ಅದ್ಧೂರಿ ಮದುವೆಯ ಕಣ್ಣು ಕೋರೈಸುವಂತಹ ಆಚರಣೆಗಳು ಬಡ-ಮಧ್ಯಮ ವರ್ಗದ ಕುಟುಂಬ
ಬಿಗ್ ಬಾಸ್ ಕನ್ನಡ ಸೀಸನ್ 12ರ ಮತ್ತೊಬ್ಬ ಸದಸ್ಯ ಹೊರ ಬಂದಿದ್ದಾರೆ. ಈ ವಾರ ಬಿಗ್ ಬಾಸ್ ಇಬ್ಬರಿಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿತ್ತು. ಆದರೆ, ಒಬ್ಬರನ್ನು ಮನೆಯಿಂದ ಹೊರಗೆ ಕರೆದುಕೊಂಡು ಬಂದಿದೆ. ಈ ವೀಕೆಂಡ್ನಲ್ಲಿ ಜಾಹ್ನವಿ
ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ಮತ್ತು ಭೂಮಿಕಾ ಒಂದೇ ವಠಾರದಲ್ಲಿದ್ದಾರೆ. ಆದರೆ, ನಡುವೆ ಇರುವ ಅಂತರ ಕಡಿಮೆಯಾಗುತ್ತಿಲ್ಲ. ಬದಲಿಗೆ ಇನ್ನೂ ಹೆಚ್ಚಾಗುತ್ತಲೇ ಇದೆ. ಅಪ್ಪು ವಿಚಾರದಲ್ಲಿ ಭೂಮಿಕಾ ತುಂಬಾ ಪೊಸೆಸಿವ್ ಆಗಿದ್ದು ಗ
ಪುರುಷ ಪ್ರಧಾನ ಚಿತ್ರರಂಗದಲ್ಲಿ ಮಹಿಳಾ ಪ್ರಧಾನ ಚಿತ್ರಗಳು ಬರುವುದು ತುಂಬಾನೇ ಕಡಿಮೆ. ಇಲ್ಲಿ ನಾಯಕಿಯರಲ್ಲಿ ಎಷ್ಟೇ ಪ್ರತಿಭೆ ಇದ್ದರೂ ಕೂಡ ಅನಾದಿಕಾಲದಿಂದ ಹೀರೋಯಿಂಸ ವಿಜೃಂಭಿಸುತ್ತಲೇ ಬಂದಿದೆ. ನಾಯಕನ ನಂತರವಷ್ಟೇ ನಾಯಕಿ
ಹಿಂದೆ ಒಂದು ಕಾಲ ಇತ್ತು. ಚಿಕ್ಕ ಮಕ್ಕಳು ಕೂಡ ತಮ್ಮ ನೆಚ್ಚಿನ ನಟಿ ರಮ್ಯಾ ಎಂದು ಹೇಳುವ ಕಾಲ ಅದು. ಗ್ಲ್ಯಾಮರ್ ಹಾಗೂ ಗ್ರಾಮರ್ ನಿಂದ ಅಭಿಮಾನಿ ಬಳಗವನ್ನು ಹಾಗೂ ಭಗ್ನ ಪ್ರೇಮಿಗಳನ್ನು ಒಮ್ಮಿಂದೊಮ್ಮೆಲೆ ಸೃಷ್ಟಿಸಿಕೊಂಡಿದ್ದ ರಮ್
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಜೀವನೋಪಾಯಕ್ಕೆ ಕಲಾವಿದರು ತಮ್ಮಲ್ಲಿನ ಕಲೆಯೊಂದನ್ನೇ ನಂಬಿಕೊಂಡಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ತಂತ್ರಜ್ಞರು ಮತ್ತು ಕಾರ್ಮಿಕರನ್ನು ಹೊರತು ಪಡಿಸಿದರೆ ಚಿತ್ರರಂ
ಕನ್ನಡ ಚಿತ್ರರಂಗದ ಹಲವು ಸ್ಟಾರ್ಗಳು ಪ್ಯಾನ್ ಇಂಡಿಯಾ ಜ್ವರದಿಂದ ಬಳಲುತ್ತಿದ್ದಾರೆ. ಆದರೆ .. ಪಕ್ಕದ ಮನೆಯಲ್ಲಿ ಈ ಜ್ವರದ ಲಕ್ಷಣಗಳಿಲ್ಲ. ಯಾಕೆಂದರೆ.. ಚಿತ್ರರಂಗದ ಅಳಿವು ಉಳಿವು ಇವರಿಗೆ ಚೆನ್ನಾಗಿ ಗೊತ್ತು. ಹೀಗಾಗಿ ವರ್ಷಕ್ಕ
ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಸ್ಯಾಂಡಲ್ವುಡ್ ಎಂಟ್ರಿ ಕೊಡುವುದಕ್ಕೆ ರೆಡಿಯಾಗಿದ್ದಾರೆ. ಇಲ್ಲಿವರಗೂ 'ಮ್ಯಾಂಗೋ ಪಚ್ಚ' ಪಾಸಿಟಿವ್ ವೈಬ್ಸ್ ಅನ್ನು ಕೊಟ್ಟಿದೆ. ಸಿನಿಮಾ ತುಣುಕುಗಳು, ಹಾಡು ಸಿನಿಮಾ ಪ್ರೇಮಿಗಳ ಗಮನ ಸೆ
ದರ್ಶನ್ ನಟನೆಯ 'ಡೆವಿಲ್' ಚಿತ್ರ ಬಿಡುಗಡೆಗೆ 10 ದಿನ ಮಾತ್ರ ಬಾಕಿಯಿದೆ. ಈಗಾಗಲೇ ಟ್ರೈಲರ್ ಬಿಡುಗಡೆಗೆ ಸಿದ್ಧತೆ ನಡೀತಿದೆ. ಚಿತ್ರದಲ್ಲಿ ಒಟ್ಟು 4 ಹಾಡುಗಳಿದ್ದು ಈಗಾಗಲೇ 3 ಹಾಡುಗಳು ರಿಲೀಸ್ ಆಗಿ ಗಮನ ಸೆಳೆದಿದೆ. ಮತ್ತೊಂದು ಹಾಡು
ಬಾಲಿವುಡ್ನ ಗ್ರೀಕ್ ಗಾಡ್ ಎಂದೇ ಖ್ಯಾತಿ ಪಡೆದಿರುವ ಹ್ಯಾಂಡ್ಸಮ್ ಹಂಕ್ ಹೃತಿಕ್ ರೋಷನ್ ಮತ್ತೊಂದು ಪ್ರಾಪರ್ಟಿ ಖರೀದಿ ಮಾಡಿದ್ದಾರೆ. ಬೆಳ್ಳಿ ಪರದೆಯ ಮೇಲೆ ತಮ್ಮ ಅಭಿನಯದ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ರಂಜಿಸುವ ಈ ನಟ ರಿ
ರಾಜಮೌಳಿ ನಿರ್ದೇಶನದ 'ವಾರಣಾಸಿ' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಕೆಲ ವಿವಾದಗಳಿಂದ ಕೂಡ ಸಿನಿಮಾ ಸುದ್ದಿಯಲ್ಲಿದೆ. ಹನುಮಂತನ ಬಗ್ಗೆ ಟೀಸರ್ ಲಾಂಚ್ ಈವೆಂಟ್ನಲ್ಲಿ ಜಕ್ಕಣ್ಣ ಆಡಿದ ಮಾತುಗಳು ಚರ್ಚೆ ಹುಟ್ಟಾಕ್ಕಿತ್ತ
ನಿಜ ಜೀವನದ ಘಟನೆಗಳನ್ನು ತೆರೆಗೆ ತರುವುದು. ಅದೇ ರೀತಿ ಸಿನಿಮಾಗಳಲ್ಲಿ ಬರುವ ಸನ್ನಿವೇಶಗಳನ್ನು ಹೋಲುವ ಘಟನೆಗಳು ನಿಜ ಜೀವನದಲ್ಲಿ ನಡೆಯುವುದು ಹೊಸದೇನು ಅಲ್ಲ. ಸಿನಿಮಾ ಸನ್ನಿವೇಶಗಳಿಗೆ ನಿಜ ಜೀವನದ ಘಟನೆಗಳು ಪ್ರೇರಣೆ ಆಗಿರು

24 C