ಕೇರಳದಲ್ಲಿ ಶಾಲಾ ರಜೆ ಶುರುವಾಗುತ್ತಿದ್ದಂತೆಯೇ, ಏಪ್ರಿಲ್ ತಿಂಗಳ ಆರಂಭದಲ್ಲಿ ಒಟಿಟಿ ಪ್ಲಾಟ್ಫಾರ್ಮ್ಗಳು ಮಲಯಾಳಂ ಸಿನಿಮಾಗಳ ಭರ್ಜರಿ ಅಪ್ಡೇಟ್ ನೀಡಿವೆ. ಫ್ಯಾಮಿಲಿ ಕಾಮಿಡಿ ಮತ್ತು ಎಮೋಷನಲ್ ಡ್ರಾಮಾಗಳಿಗೆ ಇಲ್ಲಿ ಹೆಚ್
ಕೇರಳದ ಚಿತ್ರಮಂದಿರಗಳು ಈ ವರ್ಷದ ಅತಿ ದೊಡ್ಡ ಧಾರ್ಮಿಕ ರಜಾದಿನಗಳ ಸುಗ್ಗಿ ಕಾಲಕ್ಕೆ ಸಜ್ಜಾಗುತ್ತಿವೆ. ಏಪ್ರಿಲ್ 3ರ ಗುಡ್ ಫ್ರೈಡೇ ಮತ್ತು ಏಪ್ರಿಲ್ 5ರ ಈಸ್ಟರ್ ಸಂಡೇ ಪ್ರಯುಕ್ತ ಕೊಚ್ಚಿ, ತಿರುವನಂತಪುರಂ, ಕೋಳಿಕ್ಕೋಡ್ ಮತ್ತು ತ
ಕೇಳೊದಕ್ಕೆ ಇದು ವಿಚಿತ್ರವಾದ ಕಥೆ. ಆದ್ರೆ ಸತ್ಯಕಥೆ. ಈ ಸತ್ಯಕಥೆಯ ನಾಯಕ ಸಲ್ಮಾನ್ ಖಾನ್ ಆದರೆ, ಖಳನಾಯಕ ಲಾರೆನ್ಸ್ ಬಿಷ್ಣೋಯ್. ಈ ಕಥೆಯಲ್ಲಿ ಯಾವತ್ತು ಏನಾಗುತ್ತೆ ಅನ್ನುವುದು ಸದ್ಯಕ್ಕೆ ನಿಗೂಢವಾದರೂ, ಸದ್ಯಕ್ಕೆ ಸಲ್ಮಾನ್ ಖಾನ
ಪ್ರೀತಿ ಎಂಬ ಎರಡಕ್ಷರವನ್ನು ನಿರೂಪಿಸುವುದು ತುಂಬಾ ಕಷ್ಟ. ಯಾಕೆಂದರೆ.. ಪ್ರೀತಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯ ಇಲ್ಲ. ಅದನ್ನು ಅನುಭವಿಸಿಯೇ ತೀರಬೇಕು. ಇನ್ನೂ ನಿಜವಾದ ಪ್ರೀತಿ ಅಂದರೆ ಅದು ಹೃದಯದ ಬಡಿತ ಅಲ್ಲ. ನನ್ನ ಹೃದಯ
ಸ್ಟಾರ್ ನಟರನ್ನು ಅಭಿಮಾನಿಗಳು ಆರಾಧಿಸುತ್ತಾರೆ. ಸ್ಟಾರ್ ನಟರು ಕೂಡ ಮತ್ತೊಬ್ಬ ನಟನಿಗೆ ಅಭಿಮಾನಿಗಳಾಗಿಬಿಟ್ಟಿರುತ್ತಾರೆ. ತಮ್ಮ ಸರಳ ಸಜ್ಜನಿಕೆಯಿಂದ ಎಲ್ಲರಿಗೂ ಆಪ್ತರಾಗಿದ್ದವರು ಅಪ್ಪು. ಒಳ್ಳೆ ವಿಷಯಗಳ ಬಗ್ಗೆ ಸದಾ ಮಾತನಾ
ದಳಪತಿ ವಿಜಯ್ ನಟನೆಯ 'ಜನನಾಯಗನ್' ಸಿನಿಮಾ ಇನ್ನು ತೆರೆಗೆ ಬಂದಿಲ್ಲ. ಸದ್ಯ ತಮಿಳುನಾಡಿನಲ್ಲಿ ಚುನಾವಣೆ ಕಣ ರಂಗೇರಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಸಿನಿಮಾ ಬಿಡುಗಡೆ ಆಗಲ್ಲ. ಸಂಕ್ರಾಂತಿಗೆ ಬರಬೇಕಿದ್
ಚಿತ್ರರಂಗದಲ್ಲಿ ಪ್ರೇರಣೆ ಗೀತೆಯನ್ನು ಹಾಡುತ್ತಾ ಚಿತ್ರ ಮಾಡುವುದಕ್ಕೂ.. ಯಥಾವತ್ತು ನಕಲು ಮಾಡುವುದಕ್ಕೂ.. ತುಂಬಾ ವ್ಯತ್ಯಾಸ ಇದೆ. ಆದರೆ ಕಲೆ ಮತ್ತು ಕಾಸು ಬೆರೆತ ಉದ್ಯಮದಲ್ಲಿ ಹಲವರು ಯಾರಿಗೂ ಗೊತ್ತಾಗಲ್ಲ ಎಂದುಕೊಂಡು ಯಥಾವ
ಒಮ್ಮೊಮ್ಮೆ ಎಲ್ಲರ ಕಣ್ಣಿಗೆ ಕಾಮಿಡಿ ಪೀಸುಗಳಂತೆ ಕಾಣುತ್ತಿದ್ದವರು. ನೋಡ ನೋಡುತ್ತಿದ್ದಂತೇ ಹೇಳಿಮಾಡಿಸಿದಂತಾ ಬದುಕನ್ನು ರೂಪಿಸಿಕೊಂಡು, ಲೇವಡಿ ಮಾಡೋರ ಮುಂದೆ ಗೆದ್ದು ಬೀಗುತ್ತಾರೆ. ಇನ್ನೂ ಕೆಲವೊಮ್ಮೆ ತುಂಬಾನೇ ಇಷ್ಟ ಪಟ್
''ಅಮೃತಧಾರೆ'' ಧಾರಾವಾಹಿಯಲ್ಲಿ ಮಲ್ಲಿಯ ಮದುವೆ ನಿಲ್ಲಿಸಲು ಭೂಮಿಕಾ ಮುಂದಾಗಿದ್ದಾಳೆ. ಆದರೆ ಗೌತಮ್ ತಡೆದಿದ್ದಾನೆ. ಮಲ್ಲಿಗೆ ಅವನು ತಾಳಿ ಕಟ್ಟಿದ್ದರೆ ಆತ ನಂಬಿಕೆಹೆ ಅರ್ಹ ಎಂದರ್ಥ ಎಂದು ಹೇಳಿದ್ದಾನೆ. ಗೌತಮ್ ಆಡಿದ ಈ ಮಾತುಗಳಿ
ನಮಿತ್ ಮಲ್ಹೋತ್ರಾ ನಿರ್ಮಾಣದ 'ರಾಮಾಯಣ' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. 4000 ಸಾವಿರ ಕೋಟಿ ರೂ. ಬಜೆಟ್ನಲ್ಲಿ ಈ ಪೌರಾಣಿಕ ಸರಣಿ ಸಿನಿಮಾವನ್ನು ತೆರೆಗೆ ತರಲಾಗ್ತಿದೆ. ಸದ್ಯ ಟೀಸರ್ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ.
ಬಣ್ಣದ ಪ್ರಪಂಚದಲ್ಲಿ ಅನೇಕರು ಮುಖವಾಡದ ಬದುಕನ್ನ ಬದುಕುತ್ತಾರೆ. ಇನ್ನೂ ಕೆಲವರು ಪ್ರಚಾರದ ಹುಚ್ಚಿಗೆ ಬಂದರೆ, ಬಹುತೇಕರು ಹೆಣ್ಣಿನ ಚಪಲಕ್ಕಾಗಿ ಸಿನಿಮಾ ನಿರ್ಮಾಣ ಮಾಡಲು ಬರುತ್ತಾರೆ. ಇದಕ್ಕೆ ಕೈಗನ್ನಡಿ ಎಂಬಂತೆ ಪಾತ್ರಕ್ಕಾ
ರಿಯಲ್ ಸ್ಟಾರ್ ಉಪೇಂದ್ರ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಲಿಂಕ್ ವಿಚಾರ ಪದೆ ಪದೇ ಎಳೆದು ತರುತ್ತಿದ್ದಾರೆ. 15 ದಿನಗಳ ಹಿಂದೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ. ಇದನ್ನ ಸಾರ್ವಜನಿಕವಾಗಿ ಹಂಚಿಕೊಳ್ಳಬೇಡಿ ಅಂತ ನನಗೆ ಸೂಚನೆ ಇದ
ರಣ್ವೀರ್ ಸಿಂಗ್ ನಟನೆಯ 'ಧುರಂಧರ್-2' ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. 10 ದಿನಗಳಲ್ಲಿ 1000 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ಸಂಚಲನ ಸೃಷ್ಟಿಸಿದೆ. ಎರಡನೇ ವಾರವೂ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡ್ತಿದ
ನಟಸಾರ್ವಭೌಮ ಡಾ. ರಾಜ್ಕುಮಾರ್. ಕನ್ನಡ ಕಣ್ಮಣಿ.. ವರ ನಟ, ಗಾನಗಂಧರ್ವ.. ಅಣ್ಣಾವ್ರು ಮಾಡದ ಪಾತ್ರಗಳಿಲ್ಲ.. ಪೌರಾಣಿಕ, ಐತಿಹಾಸಿಕ, ಸಾಮಾಜಿಕ, ಬಾಂಡ್ ಹೀಗೆ ಎಲ್ಲಾ ರೀತಿಯ ಪಾತ್ರಗಳಲ್ಲಿ ನಟಿಸಿ ಗೆದ್ದವರು ಮುತ್ತುರಾಜ್.. ಕರ್ನಾಟಕ ಸ
ಪುರುಷ ಪ್ರಧಾನ ಚಿತ್ರರಂಗದಲ್ಲಿ ಅನೇಕ ಹೆಣ್ಣು ಮಕ್ಕಳು ನಾನಾ ರೀತಿಯಲ್ಲಿ ನರಳಿದ್ದಾರೆ. ಇದಕ್ಕೆ ಕೈಗನ್ನಡಿ ಎಂಬಂತೆ.. ಬಣ್ಣದ ಬಣ್ಣದ ಈ ಪ್ರಪಂಚದಲ್ಲಿ ನಡೆದ ಬಗೆ ಬಗೆಯ ಲೈಂ*ಗಿಕ ಪ್ರಕರಣ, ಕಿರುಕುಳ, ದೌರ್ಜನ್ಯ ಕುರಿತ ಸುದ್ದಿಗಳ
ಸ್ಯಾಂಡಲ್ವುಡ್ನ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದ ಮೂಲಕ ಕನ್ನಡಿಗರ ಮನಗೆದ್ದ ಬೆಡಗಿ ರುಕ್ಮಿಣಿ ವಸಂತ್. ಇಂದು ಅವರು ಕೇವಲ ಕನ್ನಡಕ್ಕೆ ಸೀಮಿತವಾಗಿಲ್ಲ. ಇಡೀ ದಕ್ಷಿಣ ಭಾರತದ ಚಿತ್ರರಂಗವೇ ಅವರತ್ತ ತಿರುಗಿ ನೋಡುತ್ತಿದೆ. ರುಕ
ಭಾರತೀಯ ಚಿತ್ರರಂಗದ ಹೆಮ್ಮೆಯ ಥ್ರಿಲ್ಲರ್ ಸಿನಿಮಾ 'ದೃಶ್ಯಂ' ಈಗ ಗಡಿ ದಾಟಿ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ ಮಲಯಾಳಂನಿಂದ ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿಗೆ ರಿಮೇಕ್ ಆಗಿ ಗೆದ್ದಿರುವ ಈ ಸಿನಿಮಾ, ಈಗ ವಿದೇ
ಏಪ್ರಿಲ್ ತಿಂಗಳ ಆರಂಭದಲ್ಲಿ ನೆಟ್ಫ್ಲಿಕ್ಸ್ ಇಂಡಿಯಾ ತನ್ನ ವೀಕ್ಷಕರಿಗಾಗಿ ಭರ್ಜರಿ ಮನರಂಜನೆಯನ್ನು ಹೊತ್ತು ತರುತ್ತಿದೆ. ಲಘು ಹಾಸ್ಯದ ಸಿನಿಮಾಗಳು, ಮನಮುಟ್ಟುವ ಡ್ರಾಮಾಗಳು ಮತ್ತು ಪರಿಚಿತ ನಟರ ಚಿತ್ರಗಳು ಈ ಪಟ್ಟಿಯಲ್ಲಿವ
ಸಾಮಾನ್ಯವಾಗಿ ಮಲಯಾಳಂ ಚಿತ್ರರಂಗಕ್ಕೆ ಏಪ್ರಿಲ್ ತಿಂಗಳು ಅಂದರೆ ವಿಷು ಮತ್ತು ಈದ್ ಹಬ್ಬಗಳ ಸಡಗರ. ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಈ ಬಾರಿ ಗಲ್ಫ್ ರಾಷ್ಟ್ರಗಳ ಪರಿಸ್ಥಿತಿಯಿಂದಾಗಿ ಸಿನಿಮಾಗಳ ಬಿಡುಗಡೆಯ ಲೆಕ್ಕಾಚಾರ ಸಂಪೂರ
ಈ ವರ್ಷ ಸ್ಯಾಂಡಲ್ವುಡ್ಗೆ ರೆಕಾರ್ಡ್ ಬ್ರೇಕ್ ಮಾಡುವಂತಹ ಸಿನಿಮಾಗಳು ಬಂದಿಲ್ಲ. ಒಂದೆರಡು ಸಿನಿಮಾಗಳು ಬಂದಿದ್ದು ಬಿಟ್ಟರೆ, ಇನ್ನೂ ಬಾಕ್ಸಾಫೀಸ್ನಲ್ಲಿ ದೊಡ್ಡ ಮಟ್ಟಕ್ಕೆ ಚಮತ್ಕಾರ ಮಾಡುವಂತ ಸಿನಿಮಾ ಬಂದಿಲ್ಲ. ಈ ಮಧ್ಯೆ ಚ
ದೊಡ್ಡ ಸಿನಿಮಾಗಳಲ್ಲಿ ನಟಿಸೋಕೆ ನಟ, ನಟಿಯರು ಸದಾ ಸಿದ್ಧರಿರುತ್ತಾರೆ. ಈಗ ಪ್ಯಾನ್ ಇಂಡಿಯಾ ಸಿನಿಮಾಗಳ ಜಮಾನ. ನೂರಾರು ಕೋಟಿ ಬಂಡವಾಳ ಸುರಿದು ವರ್ಷಗಳಗಟ್ಟಲೆ ಸಿನಿಮಾ ಮಾಡ್ತಾರೆ. ಒಳ್ಳೆ ಸಂಭಾವನೆ ಕೂಡ ಕೊಡ್ತಾರೆ. ದಿನಕ್ಕೆ ಒಂದ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಜೀವನೋಪಾಯಕ್ಕೆ ಕಲಾವಿದರು ತಮ್ಮಲ್ಲಿನ ಕಲೆಯೊಂದನ್ನೇ ನಂಬಿಕೊಂಡಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ತಂತ್ರಜ್ಞರು ಮತ್ತು ಕಾರ್ಮಿಕರನ್ನು ಹೊರತು ಪಡಿಸಿದರೆ ಚಿತ್ರರಂ
ಸ್ಯಾಂಡಲ್ವುಡ್ನ ʻಕ್ರೇಜಿ ಕ್ವೀನ್ʼ ರಕ್ಷಿತಾ ಪ್ರೇಮ್ ಇಂದು (ಮಾರ್ಚ್ 31) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತಿ ವರ್ಷದಂತೆ ರಕ್ಷಿತಾ ಪ್ರೇಮ್ ಬರ್ತ್ಡೇ ಅದ್ದೂರಿಯಾಗಿ ನಡೆಯುತ್ತೆ. ಪತಿ ಜೋಗಿ ಪ್ರೇಮ್, ಪುತ್ರ ಸೇರಿ
ಮೂಲತಃ ತಿಪಟೂರಿನವರಾದ ನಟಿ ವಿಂಧ್ಯಾ, 'ನನ್ನಮ್ಮ ಸೂಪರ್ ಸ್ಟಾರ್' ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನೆಮಾತಾದವರು. ಬಾಲ್ಯದಲ್ಲೇ 'ಕೇರ್ ಆಫ್ ಫುಟ್ಪಾತ್' ಚಿತ್ರದಲ್ಲಿ ನಟಿಸಿದ್ದ ಇವರು, ಸದ್ಯ 'ಗೌರಿಶಂಕರ' ಧಾರಾವಾಹಿಯ 'ಗಂಗಾ' ಎಂಬ ಪವ
'ಭಾಗ್ಯಲಕ್ಷ್ಮಿ' ಧಾರಾವಾಹಿ ಈಗ ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಪ್ರೇಕ್ಷಕರು ನಿರೀಕ್ಷಿಸದ ತಿರುವುಗಳು ಕಥೆಯಲ್ಲಿ ಈಗ ಎದುರಾಗುತ್ತಿವೆ. ಭಾಗ್ಯಳ ಬದುಕಿನಲ್ಲಿ ಹೊಸ ಬೆಳಕು ಮೂಡಿತು ಎನ್ನುವಾಗಲೇ ವಿಧಿ ಮತ್ತೆ
ಇತ್ತೀಚೆಗೆ ರಿಷಬ್ ಶೆಟ್ಟಿ ನಡೆ ಬಹಳ ಕುತೂಹಲ ಮೂಡಿಸಿದೆ. ಇನ್ಸ್ಟಾಗ್ರಾಮ್ ಹೊಂಬಾಳೆ ಫಿಲ್ಮ್ಸ್, ರಾಜ್ ಬಿ ಶೆಟ್ಟಿ, ರುಕ್ಮಿಣಿ ವಸಂತ್ ಎಲ್ಲರನ್ನು ಅನ್ಫಾಲೋ ಮಾಡಿ ಪರೋಕ್ಷವಾಗಿ ಸಂದೇಶ ರವಾನಿಸಿದ್ದರು. ಈ ಬಗ್ಗೆ ಚರ್ಚೆ ಹೆಚ್
''ಕೆಜಿಎಫ್'' ಮತ್ತು ''ಕೆಜಿಎಫ್ 2'' ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದ ಸಿನಿಮಾ. ಕನ್ನಡಿಗರ ಹೆಮ್ಮೆಯ ಸಿನಿಮಾ. 2018ರಲ್ಲಿ ಬಂದ ''ಕೆಜಿಎಫ್'' ಕನ್ನಡ ಚಿತ್ರರಂಗದ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದ್ದರೆ, ನಾಲ್ಕು ವರ್ಷದ ಹಿಂದೆ ತ
ಕನ್ನಡ ಚಿತ್ರರಂಗದ ಆಕ್ಷನ್ ಕ್ವೀನ್ ಮಾಲಾಶ್ರೀ ಮತ್ತೆ ಅಖಾಡಕ್ಕೆ ಇಳಿದಿದ್ದಾರೆ. ಈ ಬಾರಿ ಅವರು 'ಕೆಂಡದ ಸೆರಗು' ಎಂಬ ಇಂಟರೆಸ್ಟಿಂಗ್ ಕಥೆಯ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈಗಾಗಲೇ ಪೋಸ್ಟರ್ ಮೂಲಕ ಕುತೂಹಲ ಮೂಡಿಸಿದ
ಕಡಿಮೆ ಬಜೆಟ್ನಲ್ಲಿ ನಿರ್ಮಾಣವಾಗಿ ಹಿಟ್ ಲಿಸ್ಟ್ ಸೇರಿರುವ ತಮಿಳು ಸಿನಿಮಾ 'ಥಾಯ್ ಕಿಳವಿ'. ನಟ ಶಿವಕಾರ್ತಿಕೇಯನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. 5ನೇ ವಾರವೂ 150ಕ್ಕೂ ಅಧಿಕ ಸ್ಕ್ರೀನ್ಗಳಲ್ಲಿ ಈ ಸಿನಿಮಾ ಭರ್ಜರಿ ಪ್ರದರ
ಸಿನಿಮಾಗಳು ಸೋತ್ರು ಗೆದ್ರು ಸ್ಟಾರ್ ನಟರ ಸಂಭಾವನೆ ಮಾತ್ರ ತಗ್ಗಲ್ಲ.. ಭಾರತೀಯ ಚಿತ್ರರಂಗದಲ್ಲಿ ಅತಿಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಸಲ್ಮಾನ್ ಖಾನ್ ಕೂಡ ಒಬ್ಬರು. ಚಿತ್ರವೊಂದಕ್ಕೆ ಸಲ್ಲು ನೂರು ಕೋಟಿಗೂ ಹೆಚ್ಚು ಸಂಭಾವನೆ
ನಿತೇಶ್ ತಿವಾರಿ ನಿರ್ದೇಶನದಲ್ಲಿ 'ರಾಮಾಯಣ' ಸರಣಿ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ವಿದೇಶದಲ್ಲಿ ಸಿನಿಮಾ ಪ್ರಚಾರ ಆರಂಭವಾಗಿದೆ. ಯಶ್ ಅನುಪಸ್ಥಿ
ಪ್ಯಾನ್ ಇಂಡಿಯಾ ಸಿನಿಮಾಗಳನ್ನು ತೆರೆಗೆ ತರುವುದು ಅಷ್ಟು ಸುಲಭ ಅಲ್ಲ. ಒಂದೊಂದು ಚಿತ್ರಕ್ಕೆ ಮೂರ್ನಾಲ್ಕು ವರ್ಷ ವ್ಯಯಿಸುತ್ತಿದ್ದಾರೆ. ನೂರಾರು ಕೋಟಿ ರೂಪಾಯಿ ವ್ಯವಹಾರ. ಎಲ್ಲಾ ಪಕ್ಕಾ ಮಾಡಿಕೊಂಡ ಮೇಲೆ ಬಿಡುಗಡೆ ಸಾಧ್ಯ. ಏಪ್
''ಅಮೃತಧಾರೆ'' ಧಾರಾವಾಹಿಯಲ್ಲಿ ಸುನಿ ಬೇರೆ ಯಾರು ಅಲ್ಲ ಬದಲಿಗೆ ಜೈದೇವ್ ಶಿಷ್ಯ ಎನ್ನುವ ವಿಚಾರ ಭೂಮಿಕಾಗೆ ಗೊತ್ತಾಗಿದ್ದು, ಜೈದೇವ್ ನ ಮೈಚಳಿ ಬಿಡಿಸಿ ಭೂಮಿಕಾ ಬಂದಿದ್ದಾಳೆ. ನೀನೇನೂ ಮದುವೆ ನಿಲ್ಲಿಸೋದು ನಾನೇ ಮದುವೆ ನಿಲ್ಲಿಸ
ಟಾಲಿವುಡ್ನ ಜನಪ್ರಿಯ ಚಾರಿತ್ರ ನಟಿ ಹೇಮಾ, ತೆರೆಯ ಮೇಲೆ ಸೌಮ್ಯ ಪಾತ್ರಗಳ ಮೂಲಕ ಗುರುತಿಸಿಕೊಂಡರೂ, ನಿಜ ಜೀವನದಲ್ಲಿ ಮಾತಿನ ಚಟಾಕಿ ಎಸೆದು, ಮನಸ್ಸಿನಲ್ಲಿ ಏನಿದ್ದರೂ ನೇರವಾಗಿ ಹೇಳುವ ದಿಟ್ಟ ಸ್ವಭಾವಕ್ಕೆ ಹೆಸರಾಗಿದ್ದಾರೆ. ಇ
ಜಯರಾಮ್ ಮತ್ತು ಕಾಳಿದಾಸ್ ಜಯರಾಮ್ ನಟನೆಯ 'ಆಶಕಳ್ ಆಯಿರಂ’ (Ashakal Aayiram) ಸಿನಿಮಾ ಒಟಿಟಿಗೆ ಯಾವಾಗ ಬರಲಿದೆ ಎಂದು ಕೇರಳದ ಪ್ರೇಕ್ಷಕರು ಮಾತ್ರವಲ್ಲದೆ, ದೇಶಾದ್ಯಂತ ಇರುವ ಮಲಯಾಳಂ ಸಿನಿಮಾ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಫೆಬ
ಸಿನಿಮಾ ಪತ್ರಕರ್ತರೇ ನಡೆಸುವ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 7ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. 2025ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳ
ಜಯಸೂರ್ಯ ನಟನೆಯ ಬಹುನಿರೀಕ್ಷಿತ ಫ್ಯಾಂಟಸಿ ಸಿನಿಮಾ 'ಕಥನಾರ್: ದಿ ವೈಲ್ಡ್ ಸೋರ್ಸರರ್' (Kathanar: The Wild Sorcerer) ಚಿತ್ರದ ಅಪ್ಡೇಟ್ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ನಾಳೆ ಅಂದರೆ ಮಾರ್ಚ್ 31 ಒಂದು ಮಹತ್ವದ ದಿನ. ಚಿತ್ರತಂಡ ನಾಳೆ ಸಿನಿಮ
ದಳಪತಿ ವಿಜಯ್ ದಕ್ಷಿಣ ಭಾರತದ ಶ್ರೀಮಂತ ನಟ ಅನ್ನೋದು ಈಗ ಸಾಬೀತಾಗಿದೆ. ಇದೇ ಮೊದಲ ಬಾರಿ ಚುನಾವಣಾ ಕಣಕ್ಕೆ ಇಳಿದಿರುವ ವಿಜಯ್ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ. ಪೆರಂಬೂರು ಹಾಗೂ ತಿರುಚಿರಾಪಲ್ಲಿ ಪೂರ್ವ ಕ್ಷೇತ
ರಾಜ್ಯಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ಹಿಂದಿ ವಿಷಯದ ಅಂಕಗಳನ್ನು ಒಟ್ಟು ಫಲಿತಾಂಶಕ್ಕೆ ಪರಿಗಣಿಸುವುದಿಲ್ಲ. ಇದು ಕನ್ನಡಿಗರ ಬಹು ದಿನಗಳ ಬೇಡಿಕೆ ಆಗಿತ್ತು. ಕೊನೆಗೂ
ಬಣ್ಣದ ಪ್ರಪಂಚದಲ್ಲಿ ಬದುಕು ರೂಪಿಸಿಕೊಂಡವರ ಮೇಲೆ ಅಭಿಮಾನ ಇರಬೇಕು. ಆದರೆ ಅತಿಯಾಗಿರಬಾರದು. ಯಾಕೆಂದರೆ ಅತಿಯಾದರೆ ಅಮೃತ ಕೂಡ ವಿಷವಾಗುತ್ತೆ. ಅಭಿಮಾನ ಮೀತಿ ಮೀರಿದರೆ ವಿನಾಶಕಾರಿ ಬೆಳವಣಿಗೆಗೆ ಕಾರಣವಾಗುತ್ತೆ. ಆದರೂ ಕೂಡ ಈ ವ
ಬೆಳ್ಳಿತೆರೆಯಲ್ಲಿ ''ಧುರಂಧರ್'' ಧಗಧಗಿಸುತ್ತಿದೆ. ಬಾಕ್ಸಾಫೀಸ್ನಲ್ಲಿ ಹಣ ಮಳೆ ಧೋ ಎಂದು ಸುರಿಯುತ್ತಿದೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರು ಎದ್ದು ನಿಂತು ಚಪ್ಪಾಳೆ ಹೊಡೆಯುತ್ತಿದ್ಧಾರೆ. ತಮ್ಮ ವೈಯಕ್ತಿಕ ಬದುಕಿನ ನೋವು, ಕಷ
ತಮಿಳುನಾಡು ರಾಜಕೀಯ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಡಿಎಂಕೆ, ಎಡಿಎಡಿಎಂಕೆ ಹಾಗೂ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ (TVK) ನೇರಾ ನೇರ ಪೈಪೋಟಿಗೆ ಬಿದ್ದಿದೆ. ಮೊದಲ ಚುನಾವಣೆಯನ್ನು ಎದುರಿಸುತ್ತಿರುವ ವಿಜಯ್ ಗೆಲ್ಲಲೇ ಬೇ
ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಅವರ ತಾಯಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. 85 ವರ್ಷ ವಯಸ್ಸಾಗಿದ್ದ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಬೆಂಗ
ಭಾರತೀಯ ಬಾಕ್ಸಾಫೀಸ್ನಲ್ಲಿ ಹೊಸ ಹೊಸ ದಾಖಲೆಗಳನ್ನು ಸೃಷ್ಟಿಸಿ 'ಧುರಂಧರ್ 2' ಮುನ್ನುಗ್ಗುತ್ತಿದೆ. ರಣ್ವೀರ್ ಸಿಂಗ್ ಹಾಗೂ ಆದಿತ್ಯ ಧರ್ ಕಾಂಬಿನೇಷನ್ ಮತ್ತೊಂದು ಸಿನಿಮಾ ಯಶಸ್ಸು ಕಂಡಿದೆ. ಮಾರ್ಚ್ 19ರಂದು ತೆರೆಕಂಡಿದ್ದ ಈ ಸಿ
''ಬಿಗ್ ಬಾಸ್''ಗೆ ಅದಕ್ಕೆ ಆದ ಇತಿಹಾಸ ಇದೆ. ಬೇರೆ ಬೇರೆ ಭಾಷೆಯಲ್ಲಿ ಇಲ್ಲಿಯವರೆಗೆ ಹಲವು ವರ್ಷಗಳ ಕಾಲ ''ಬಿಗ್ ಬಾಸ್'' ಪ್ರಸಾರವನ್ನು ಕಂಡಿದೆ. ಆ ಪೈಕಿ ಸಲ್ಮಾನ್ ಖಾನ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ''ಬಿಗ್ ಬಾಸ್'' ಬೇರೆ ಎಲ್ಲಾ
ಸಾಲು ಸಾಲು ಸೋಲುಗಳಿಂದ ಬಾಲಿವುಡ್ ಬಾಕ್ಸಾಫೀಸ್ ಸುಲ್ತಾನ್ ಕ್ರೇಜ್ ಕಮ್ಮಿ ಆಗಿದೆ. ವಿಕ್ಕಿ ಕೌಶಲ್, ರಣ್ಬೀರ್ ಕಪೂರ್, ರಣ್ವೀರ್ ಸಿಂಗ್ ಆರ್ಭಟವೇ ಜೋರಾಗಿದೆ. ಅಂತೂ ಇಂತೂ ಸಕ್ಸಸ್ ಟ್ರ್ಯಾಕ್ ತಪ್ಪಿದ್ದ ಶಾರುಖ್ ಖಾನ್ ಈಗ ವಾಪಸ
ಬಾಲಿವುಡ್ ಫ್ಯಾಶನ್ ಐಕಾನ್ ಸೋನಮ್ ಕಪೂರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಸೋನಂ ಮತ್ತು ಉದ್ಯಮಿ ಆನಂದ್ ಅಹುಜಾ ಎರಡನೇ ಬಾರಿಗೆ ಪೋಷಕರಾಗಿದ್ದಾರೆ. ಮಾರ್ಚ್ 29 ರಂದು ಈ ತಾರಾ ದಂಪತಿ ಗಂಡು ಮಗುವನ್ನು ಸ್ವಾಗತಿಸಿದ್ದ
ಹಿಂದೊಂದು ಕಾಲ ಇತ್ತು. ಆ ಕಾಲದಲ್ಲಿ ಸೂಪರ್ ಸ್ಟಾರ್ ಒಬ್ಬನ ಸಿನಿಮಾ ಬಿಡುಗಡೆಯಾಗುತ್ತಿದೆ ಅಂದರೆ ಹೊಸಬರು, ನೆಲೆಯೂರಲು ಹರಸಾಹಸ ಪಡುತ್ತಿರುವವರೆಲ್ಲ ತಮ್ಮ ಚಿತ್ರದ ಬಿಡುಗಡೆಯನ್ನು ಹೇಗಾದರೂ ಮಾಡಿ ಮುಂದೂಡಿ ಎಂದು ತಮ್ಮ ನಿರ್
ಸಿನಿಮಾ ತಾರೆಯರನ್ನು ನೋಡಿದಾಗ ಅಭಿಮಾನಿಗಳು ಮುತ್ತಿಕೊಳ್ಳುವುದು ಸರ್ವೇ ಸಾಮಾನ್ಯ. ಅಭಿಮಾನಿಗಳ ಪ್ರೀತಿಸಿ ನಟ, ನಟಿಯರು ಮನ ಸೋಲುತ್ತಾರೆ. ನೆಚ್ಚಿನ ನಟ, ನಟಿಯರನ್ನು ಕಂಡಾಗ ಕೈ ಕುಲುಕುವುದು, ಫೋಟೊ ಕ್ಲಿಕ್ಕಿಸಿಕೊಳ್ಳುವುದು ಮ
ಜೋಗಿ ಪ್ರೇಮ್ ನಿರ್ದೇಶನದಲ್ಲಿ ಧ್ರುವ ಸರ್ಜಾ ನಟನೆಯ 'ಕೆಡಿ' ಸಿನಿಮಾ ನಾನಾ ಕಾರಣಗಳಿಂದ ಸುದ್ದಿ ಆಗ್ತಿದೆ. ಇತ್ತೀಚೆಗೆ ಚಿತ್ರದ ಸ್ಪೆಷಲ್ ಸಾಂಗ್ ವಿವಾದಕ್ಕೀಡಾಗಿತ್ತು. ಬಳಿಕ ಎಲ್ಲದಕ್ಕೂ ತೆರೆ ಬಿದ್ದಿತ್ತು. ಇದೀಗ ಸಿನಿಮಾ ಪ್
ಭಾಗ್ಯಲಕ್ಷ್ಮಿ ಧಾರಾವಾಹಿ ಈಗ ರೋಚಕ ಘಟ್ಟಕ್ಕೆ ಬಂದು ತಲುಪಿದೆ. ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದ ಕ್ಷಣ ಈಗ ಎದುರಾಗಿದೆ. ಕನ್ನಿಕಾ ಎಣೆದಿದ್ದ ಆಸ್ತಿಯ ಜಾಲ ಈಗ ಅವಳಿಗೇ ಉರುಳಾಗುತ್ತಿದೆ. ಕುಟುಂಬದಲ್ಲಿ ಬಿರುಗಾಳಿ ಎದ್
11ನೇ ದಿನವೂ ಬಾಕ್ಸಾಫೀಸ್ನಲ್ಲಿ 'ಧುರಂಧರ್'-2 ಆರ್ಭಟ ನಿಲ್ಲಲಿಲ್ಲ. ಶನಿವಾರಕ್ಕಿಂತ ಭಾನುವಾರ ಸಿನಿಮಾ ಕಲೆಕ್ಷನ್ ಜೋರಾಗಿತ್ತು. ಭಾರತದಲ್ಲೇ ಸಿನಿಮಾ 1000 ಕೋಟಿ ರೂ. ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ. 'ಪುಷ್ಪ'-2 ಹಾಗೂ 'ಬಾಹುಬಲಿ'-2 ಸಿ
ಇತ್ತೀಚೆಗೆ ರಿಷಬ್ ಶೆಟ್ಟಿ ಕ್ಯಾಂಪ್ನಲ್ಲಿ ಏನಾಗ್ತಿದೆ ಎನ್ನುವುದು ಅರ್ಥವಾಗ್ತಿಲ್ಲ. 'ಕಾಂತಾರ- 1' ಸಕ್ಸಸ್ ಬಳಿಕ ಡಿವೈನ್ ಸ್ಟಾರ್ ಬದಲಾಗಿಬಿಟ್ರಾ ಎನ್ನುವ ಚರ್ಚೆ ಜೋರಾಗಿದೆ. ಇನ್ಸ್ಟಾಗ್ರಾಮ್ನಲ್ಲಿ ಅದು ಸ್ಪಷ್ಟವಾಗಿ ಅರ

24 C