ಸಾಮಾನ್ಯವಾಗಿ ಒಬ್ಬ ಸೂಪರ್ ಸ್ಟಾರ್ ನಾಯಕನ ಚಿತ್ರ ಆರಂಭವಾದರೆ, ಆ ಚಿತ್ರದ ಸುತ್ತಮುತ್ತ ಹತ್ತಾರು ಪ್ರಶ್ನೆಗಳು ಹುಟ್ಟಿಕೊಳ್ತಾವೆ. ಚಿತ್ರದ ಕಥೆ ಆದಿ ಸೇರಿ ಹಲವು ವಿಚಾರಗಳಿಂದ ಕುತೂಹಲ ತಂತಾನೇ ಗರಿಗೇದರುತ್ತೆ. ಅಂತಹದ್ದರಲ್ಲ
ಬಾಲಿವುಡ್ನಲ್ಲಿ ಕಳೆದ ಕೆಲ ವರ್ಷಗಳಿಂದ ಅಕ್ಷರಶಃ ಬರಗಾಲದ ವಾತಾವರಣ ಇತ್ತು. ಮಾಡಿದ ಎಲ್ಲ ಚಿತ್ರಗಳು ಒಂದಾದ ಮೇಲೊಂದರಂತೆ ದೊಪ್ಪನೆ ನೆಲಕ್ಕುರಳುತ್ತಿದ್ದ ಹಿನ್ನೆಲೆ ಆತಂಕ ಹಲವರಲ್ಲಿ ಮನೆ ಮಾಡಿತ್ತು. ಸಾಲದಕ್ಕೆ ದಕ್ಷಿಣ ಚಿ
ವಿದ್ಯಾಭ್ಯಾಸಕ್ಕೊಂದು ವಯಸ್ಸು, ಮದುವೆಗೊಂದು ವಯಸ್ಸು, ಪೋಷಕರಾಗಿ ಬಡ್ತಿ ಪಡೆಯಲು ಒಂದು ವಯಸ್ಸು, ಹೀಗೆ ಇಂತಿಷ್ಟೇ ವಯಸ್ಸಿಗೆ ಏನೇನಾಗಬೇಕೋ ಅದಾಗಬೇಕು ಎಂಬ ಅಲಿಖಿತ ನಿಯಮ ನಮ್ಮ ಸಮಾಜದಲ್ಲಿದೆ. ಹೀಗಿರುವಾಗ 40 ವರ್ಷದ ನಂತರ ಮದುವ
ಕೇರಳದ ಸಿನಿಪ್ರಿಯರು ಈ ವಾರಾಂತ್ಯದಲ್ಲಿ ಲೇಟ್ ನೈಟ್ ಶೋಗೆ ಹೋಗಬೇಕೋ ಅಥವಾ ಮನೆಯಲ್ಲೇ ಕುಳಿತು ಹೊಸ ಒಟಿಟಿ ಸರಣಿ ನೋಡಬೇಕೋ ಎಂಬ ಗೊಂದಲದಲ್ಲಿದ್ದಾರೆ. ಇಂತಹ ಹೊತ್ತಲ್ಲೇ 'ಕಾಸರಗೋಡು ಎಂಬಸಿ' (Kasaragod Embassy) ಎಂಬ ಕ್ರೈಮ್ ಥ್ರಿಲ್ಲರ್ ಸರ
ರಣವೀರ್ ಸಿಂಗ್ ಅಭಿನಯದ 'ಧುರಂಧರ್ 2' ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ. ಈ ಚಿತ್ರದ ಆಕ್ಷನ್ ಮತ್ತು ಕಥೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅದರಲ್ಲೂ ಚಿತ್ರದಲ್ಲಿ ಬರುವ ಹಮ್ಜಾ ಅಲಿ ಮಜಾರಿಯ ಐಷಾರಾಮಿ ಬಂಗಲೆ ಎ
ಬಣ್ಣದ ಲೋಕ ಅನೇಕರ ಆಕರ್ಷಣೆಯ ಕ್ಷೇತ್ರ. ಕಿರುತೆರೆ ಇರಲಿ.. ಬೆಳ್ಳಿತೆರೆ ಇರಲಿ .. ಕನಸೆಂಬ ಕುದುರೆಯನ್ನೇರಿದ ಅನೇಕರು ತಮ್ಮ ಅದೃಷ್ಟ ಪರೀಕ್ಷೆಯನ್ನು ಮಾಡಿಕೊಳ್ಳಲು ಬರುತ್ತಾರೆ. ಹೀಗೆ ಬರುವ ಹಲವರಲ್ಲಿ ಬೆಳ್ಳಿಪರದೆಯ ಮೇಲೆ ಮಿಂಚ
ಹಣ ಕಂಡರೆ ಹೆಣ ಕೂಡ ಬಾಯಿ ಬೀಡುವ ಕಾಲ ಇದು. ಈ ಕಾಲದಲ್ಲಿ ದುಡ್ಡೊಂದಿದ್ದರೆ ಸಾಕು ಎಲ್ಲವನ್ನೂ ಪಡೆದುಕೊಳ್ಳಬಹುದು ಅನ್ನುವ ಮನಸ್ಥಿತಿ ಅನೇಕರದ್ದು. ಚಿತ್ರರಂಗ ಕೂಡ ಇದರಿಂದ ಹೊರತಾಗಿಲ್ಲ. ದುಡ್ಡಿಗಾಗಿ ಅನೇಕರು ಇಲ್ಲಿ ಆತ್ಮ ಸಾಕ
''ಅಮೃತಧಾರೆ'' ಧಾರಾವಾಹಿಯನ್ನು ತಪ್ಪದೇ ನೋಡುವ ಹಲವರು ಮಲ್ಲಿಯ ಹೃದಯ ಇನ್ನೊಮ್ಮೆ ನುಚ್ಚು ನೂರಾಗುತ್ತೆ ಎಂದುಕೊಂಡಿದ್ದರು. ಕೊನೆಗೂ ಹಲವರು ಅಂದುಕೊಂಡತೆ ನಡೆಯುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದ್ದು ಮದುವೆ ಗಂಡು ಸುನಿ, ಸಿಂ
ಮಲಯಾಳಂ ಚಿತ್ರರಂಗದ ಮಮ್ಮುಟ್ಟಿ ಈಗ ಫುಲ್ ಬ್ಯುಸಿ. ವಯಸ್ಸು ಎಪ್ಪತ್ತಾದರೂ ಅವರ ಎನರ್ಜಿ ಮಾತ್ರ ಇಪ್ಪತ್ತರ ಹರೆಯದ ಯುವ ನಟರಿಗೂ ಸವಾಲು ಹಾಕುವಂತಿದೆ. ಸಾಲು ಸಾಲು ಸಿನಿಮಾಗಳ ಮೂಲಕ ಮಮ್ಮುಕ್ಕಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿ
ಕನ್ನಡದ ಜನಪ್ರಿಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, LWP ಹಾಗೂ ಕಲಾನೇಷನ್ ಫೌಂಡೇಶನ್ ಸಹಯೋಗದೊಂದಿಗೆ 'ರಾಜಾಧಿರಾಜ್ ಯಾತ್ರಾ: ಕೃಷ್ಣ ಲೀಲಾ ಆಪ್ಕೆ ದ್ವಾರ್' ಎಂಬ ಭಕ್ತಿಪ್ರಧಾನ ನಾಟಕವನ್ನು ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ
ಸಾಮಾಜಿಕ ಜಾಲತಾಣ ತುಂಬಾ ಬಲಿಷ್ಠವಾದ ಅಸ್ತ್ರ. ಬದಲಾದ ಈ ಕಾಲಘಟ್ಟದಲ್ಲಿ ಈ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದ
ಈಗ ರೀಮೆಕ್ ಸಿನಿಮಾಗಳಿಗೆ ಬಹುತೇಕ ಬ್ರೇಕ್ ಬಿದ್ದಿದೆ. ಒಂದ್ಕಾಲದಲ್ಲಿ ರೀಮೆಕ್ ಸಿನಿಮಾಗಳ ಹಾವಳಿ ಜೋರಾಗಿತ್ತು. ಇವತ್ತಿಗೂ ಬೇರೆ ಸಿನಿಮಾಗಳಿಂದ ಸ್ಫೂರ್ತಿ ಪಡೆದು ಸಿನಿಮಾ ಮಾಡುವವರ ಸಂಖ್ಯೆ ದೊಡ್ಡದಿದೆ. ಕೆಲವೊಮ್ಮೆ ಒಂದು ಸ
ಯುಗಾದಿ ಹಬ್ಬಕ್ಕೆ ಎರಡು ಬಿಗ್ ಸಿನಿಮಾಗಳು ರಿಲೀಸ್ ಆಗಿದ್ದವು. ಒಂದು ಬಹು ನಿರೀಕ್ಷೆಯ 'ಧುರಂಧರ್ 2'. ಇನ್ನೊಂದು ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್'. ಈ ಎರಡೂ ಸಿನಿಮಾಗಳು ಅತೀ ಹೆಚ್ಚು ಸ್ಕ್ರೀನ್ಗಳಲ್ಲಿ ರಿಲೀಸ್ ಆಗಿ
ದೊಡ್ಡ ಸಿನಿಮಾಗಳು ಬಿಡುಗಡೆ ಆಗುವಾಗ ಸಣ್ಣ ಸಿನಿಮಾಗಳು ತೆರೆಗೆ ಬರದೇ ಇರುವುದೇ ಒಳ್ಳೆಯದು. ಸಾಕಷ್ಟು ಸಂದರ್ಭದಲ್ಲಿ ಹೀಗೆ ದೊಡ್ಡ ಚಿತ್ರಕ್ಕೆ ಹೆದರಿ ಸಣ್ಣ ಸಿನಿಮಾ ರಿಲೀಸ್ ಬದಲಾಯಿಸಿರುವ ಉದಾಹರಣೆಗಳಿವೆ. ಒಂದು ವೇಳೆ ಎರಡೂ ದ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ಭಾಗ್ಯಲಕ್ಷ್ಮಿ ಈಗ ರೋಚಕ ಹಂತಕ್ಕೆ ಬಂದು ತಲುಪಿದೆ. ಪ್ರತಿಯೊಂದು ಸಂಚಿಕೆಯಲ್ಲೂ ಹೊಸ ತಿರುವುಗಳು ಸಿಗುತ್ತಿವೆ. ಈಗ ಬಿಡುಗಡೆಯಾಗಿರುವ ಹೊಸ ಪ್ರೋಮೋ ವೀಕ್ಷಕರಲ್ಲಿ ಭಾರೀ ಕುತೂಹಲ
ಸೋಶಿಯಲ್ ಮೀಡಿಯಾ ಈಗ ಸಾವಿರಾರು ಜನರಿಗೆ ಆದಾಯದ ಮೂಲವಾಗಿದೆ. ಕೆಲಸ ಬಿಟ್ಟು ಯೂಟ್ಯೂಬರ್ಗಳಾಗಿ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳಾಗಿ ಕೆಲವರು ಬದುಕು ಕಟ್ಟಿಕೊಂಡಿದ್ದಾರೆ. ಅಚ್ಚರಿ ಎನ್ನುವಂತೆ ಕೆಲವರು ತಮ್ಮ ವಿಭಿನ
ಪರಸ್ಪರ ಪ್ರೀತಿಸಿ ಹಸೆಮಣೆ ಏರಿದ್ದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ದಂಪತಿ ಈಗ ಹನಿಮೂನ್ ಮೂಡ್ನಲ್ಲಿದ್ದಾರೆ. ಇಬ್ಬರೂ ಸದ್ಯ ಥಾಯ್ಲೆಂಡ್ನಲ್ಲಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೀತಿದೆ. ಇಬ್ಬರೂ ರ
ರಣ್ವೀರ್ ಸಿಂಗ್ ನಟನೆಯ 'ಧುರಂಧರ್'-2 ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆಯುತ್ತಿದೆ. ವಿಶ್ವದಾದ್ಯಂತ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಪ್ರೀಮಿಯರ್ ಶೋಗಳು ಸೇರಿ ಮೊದಲ 3 ದಿನಕ್ಕೆ ಭಾರತದಲ್ಲೇ 300 ಕೋಟಿ ರೂ. ಕಲೆಕ್ಷನ
ಮೊದಲೆಲ್ಲಾ ಇಬ್ಬರು ವ್ಯಕ್ತಿಗಳ ನಡುವಿನ ಮನಸ್ತಾಪ, ಮಾತು ಬಿಡುವ ವಿಚಾರಗಳು ಎಲ್ಲರಿಗೂ ಅಷ್ಟು ಸುಲಭವಾಗಿ ಗೊತ್ತಾಗುತ್ತಿರಲಿಲ್ಲ. ಅದಕ್ಕೆ ಬಹಳ ಸಮಯ ಬೇಕಾಗುತ್ತಿತ್ತು. ಆದರೆ ಈ ಸೋಶಿಯಲ್ ಮೀಡಿಯಾದಲ್ಲಿ ಯಾವುದೋ ರೀತಿಯಲ್ಲಿ ಇ
ಬಾಲಿವುಡ್ ಕೆಲವು ವಿಚಿತ್ರ ಘಟನೆಗಳಿಗೆ ಸಾಕ್ಷಿಯಾಗಿದೆ. ಅದರಲ್ಲೂ ಐಶ್ವರ್ಯಾ ರೈ ಹಾಗೂ ಸಲ್ಮಾನ್ ಖಾನ್ ವಿಷಯದಲ್ಲಿ ಕೊಂಚ ವಿಭಿನ್ನ ಅನ್ನಬಹುದು. ಸಲ್ಮಾನ್ ಖಾನ್ ಹಾಗೂ ಐಶ್ವರ್ಯಾ ರೈ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಿದ್ದು ಹ
ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಮದುವೆ ಸಂಭ್ರಮ ನಡೆಯುತ್ತಿದೆ. ಆದರೆ ತಾನು ಮದುವೆಯಾಗುತ್ತಿರುವ ಹುಡುಗ ಸುನಿ ಬೇರೆ ಯಾರು ಅಲ್ಲ ಬದಲಿಗೆ ತನ್ನ ಗಂಡ ಜೈದೇವ್ ನ ಪೈಲ್ವಾನ್ ಎನ್ನುವ ವಿಷಯ ಮಲ್ಲಿಗೆ ಗೊತ್ತಿಲ್ಲ. ಈ ಮದುವೆಯ ಸಂಪ
ಇಂದು ಶುಕ್ರವಾರದ ಪ್ರೈಮ್ ಟೈಮ್. ಮಲಯಾಳಂ ಸಿನಿಮಾ ಪ್ರೇಮಿಗಳಿಗಾಗಿ ಒಟಿಟಿಯಲ್ಲಿ ಫ್ಯಾಮಿಲಿ ಎಂಟರ್ಟೈನರ್ಗಳ ಸುರಿಮಳೆಯೇ ಆಗುತ್ತಿದೆ. ಡ್ರಾಮಾ, ವಿಡಂಬನೆ ಮತ್ತು ಎಮೋಷನಲ್ ಮಿಸ್ಟರಿ ಕಥೆಗಳನ್ನೊಳಗೊಂಡ ಹೊಸ ಸಿನಿಮಾಗಳು ಈಗ
ಬಾಕ್ಸ್ ಆಫೀಸ್ ನಲ್ಲಿ ಸದ್ಯ 'ಧುರಂಧರ್ 2' ಸಿನಿಮಾದ್ದೇ ಅಬ್ಬರ. ಈ ಸಿನಿಮಾ ಸೃಷ್ಟಿಸುತ್ತಿರುವ ಸುನಾಮಿಗೆ ಹಳೆಯ ದಾಖಲೆಗಳೆಲ್ಲ ಧೂಳಿಪಟವಾಗುತ್ತಿವೆ. ಚಿತ್ರದ ಯಶಸ್ಸಿನ ಬೆನ್ನಲ್ಲೇ ನಟ ರಾಕೇಶ್ ಬೇಡಿ ಸಂಚಲನದ ಹೇಳಿಕೆ ನೀಡಿದ್ದಾ
ಪ್ಯಾನ್ ಇಂಡಿಯಾ ಟ್ರೆಂಡು.. ದೊಡ್ಡ ಸಿನಿಮಾಗಳ ಅಭಾವ.. ಸಣ್ಣ ಸಿನಿಮಾಗಳನ್ನು ನೋಡಲು ಚಿತ್ರಮಂದಿರಗಳಿಗೆ ಬಾರದ ಪ್ರೇಕ್ಷಕರು.. ಓಟಿಟಿ ಆರ್ಭಟ.. ಇದೆಲ್ಲದರ ನಡುವೆ ಚಿತ್ರಮಂದಿರಗಳ ಗೋಳು ಹೇಳತೀರದು. ಇದೇ ಕಾರಣಕ್ಕೆ ಚಿತ್ರಮಂದಿರಗಳ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ನಾವು ಇಬ್ಬರು ನಮಗೆ ಇಬ್ಬರು ಎಂಬ ಘೋಷವಾಕ್ಯ ಮೊಳಗುತ್ತಿತ್ತು. ಆ ನಂತರ ಕಾಲ ಬದಲಾಯ್ತು. ಬದಲಾದ ಕಾಲದಲ್ಲಿ ಬದುಕಿನ ವೆಚ್ಚ ಕೂಡ ಹೆಚ್ಚಾಯ್ತು. ಈ ಹಿನ್ನೆಲೆ ಒಂದೇ ಮಗು ಸಾಕು ಎನ್ನುವಂತಾಯ್ತು
'ಧುರಂಧರ್ 2' ಬಾಕ್ಸಾಫೀಸ್ನಲ್ಲಿ ಮೋಡಿ ಮಾಡುತ್ತಿದೆ. ಯುಗಾದಿ ಹಬ್ಬಕ್ಕೆ ರಿಲೀಸ್ ಆಗಿದ್ದ ಈ ಸಿನಿಮಾ ಬಿಡುಗಡೆಗೂ ಮುನ್ನವೇ ಹಲ್ಚಲ್ ಎಬ್ಬಿಸಿತ್ತು. ಈ ವರ್ಷದ ಅತೀ ದೊಡ್ಡ ಸಿನಿಮಾ ಆಗುತ್ತೆ ಅನ್ನೋದನ್ನು ರಿಲೀಸ್ಗೂ ಮುನ್ನವೇ
ಮನುಷ್ಯಕುಲದ ವ್ಯಾಕುಲಗಳನ್ನು ದೂರ ಮಾಡುವ ಶಕ್ತಿ ಸಂಗೀತಕ್ಕೆ ಇದೆ. ವಿಶ್ವದೆಲ್ಲೆಡೆ ಈ ಸಂಗೀತ ಪರಂಪರೆ ವಿಭಿನ್ನ. ವೈವಿಧ್ಯಮಯ ಸಂಗೀತಕ್ಕೆ ಕುಣಿದು ಕುಪ್ಪಳಿಸುವ ಬಹುದೊಡ್ಡ ವರ್ಗವೇ ಇದೆ. ಇದಕ್ಕೆ ಸದ್ಯ ''ಬಿಟಿಎಸ್'' ತಂಡದ ಸಂಗೀ
ಸ್ಯಾಂಡಲ್ವುಡ್ನ ಹಿರಿಯ ನಟಿ ಭಾವನಾ ರಾಮಣ್ಣ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಐವಿಎಫ್ ಮೂಲಕ ಮಗುವನ್ನು ಪಡೆಯಲು ಮುಂದಾಗಿದ್ದ ಭಾವನಾ ಕರ್ನಾಟಕದಲ್ಲಿ ಸಂಚಲನವನ್ನು ಸೃಷ್ಟಿಸಿ
ಪ್ರೀತಿ ವಿಷಯದಲ್ಲಿ ಕೆಲವೊಮ್ಮೆ ಕೆಲವರು ಸೋತು ಹೋಗುತ್ತಾರೆ. ಯಾವುದೋ ಕಾರಣಕ್ಕೆ ಪ್ರೀತಿಯನ್ನು ಕಳೆದುಕೊಳ್ಳುತ್ತಾರೆ. ಯಾರದು ಸರಿ ಯಾರದು ತಪ್ಪು ಅಂತ ಇನ್ನೊಬ್ಬರೊಂದಿಗೆ ಹಂಚಿಕೊಂಡು ಕೂರುವ ಕಾಲ ಅದಾಗಿರುವುದಿಲ್ಲ. ಹಾಗಂಥ
ಹೆಣ್ಣಿನ ಮೇಲೆ ಗಂಡಿನ ಶೋಷಣೆ, ಅತ್ಯಾಚಾರದ ಕುರಿತ ಸುದ್ದಿಗಳನ್ನು ನಾವು ದಿನನಿತ್ಯ ಓದುತ್ತಲೇ ಇದ್ದೇವೆ, ಕೇಳುತ್ತಲೇ ಇದ್ದೇವೆ. ಪ್ರಪಂಚದಾದ್ಯಂತ ಲಕ್ಷಾಂತರ ಮಹಿಳೆಯರು, ಹುಡುಗಿಯರು, ದೈಹಿಕ ಮತ್ತು ಲೈಂಗಿಕ ಹಿಂಸೆ ಅನುಭವಿಸಿದ
ಯುಗಾದಿ ಹಬ್ಬಕ್ಕೆ ಅನಿರೀಕ್ಷಿತವಾಗಿ ತೆರೆಕಂಡವ ಸಿನಿಮಾ 'ಲವ್ ಮಾಕ್ಟೇಲ್ 3'. ಯಶ್ ಸಿನಿಮಾ 'ಟಾಕ್ಸಿಕ್' ಮಾರ್ಚ್ 19ರಂದು ರಿಲೀಸ್ ಆಗಬೇಕಿತ್ತು. ಆದರೆ, ರಿಲೀಸ್ ಪೋಸ್ಟ್ಪೋನ್ ಆಗಿದ್ದರಿಂದ ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿದ ಮೋಸ್
ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ನಿಂತಿದೆ. ಇಂದಿನ ಪ್ರೋಮೋದಲ್ಲಿ ಪ್ರೇಕ್ಷಕರು ನಿರೀಕ್ಷಿಸದ ದೊಡ್ಡ ಟ್ವಿಸ್ಟ್ ಒಂದು ಎದುರಾಗಿದೆ. ಇಡೀ ಕುಟುಂಬವೇ ಶಾಕ್ ಆಗುವಂತಹ ನಿ
'ಧುರಂಧರ್' ಸಿನಿಮಾ ಬಗ್ಗೆ ಪರ ವಿರೋಧ ಚರ್ಚೆ ನಡೀತಿದೆ. ನಟಿ ರಮ್ಯಾ ಕೂಡ ಸಿನಿಮಾ ನೋಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಿನಿಮಾ ನೋಡಿದ್ರೆ ನಿಮ್ಮ ಹಣ ವ್ಯರ್ಥ, ನಿದ್ದೆ ಬರಿಸುವಂತಿದೆ. ಕೆಲ ಸನ್ನಿವೇಶಗಳ ತಮಾಷೆ ಎನಿಸುತ್ತದ
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅಭಿಮಾನಿಗಳಿಗೆ ಈಗ ಹಬ್ಬದ ಸಂಭ್ರಮ. ಮಾರ್ಚ್ 27 ಬಂತೆಂದರೆ ಸಾಕು, ಮೆಗಾ ಪವರ್ ಸ್ಟಾರ್ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಅಬ್ಬರ ಶುರು ಮಾಡುತ್ತಾರೆ. ಈ ಬಾರಿ ಚರಣ್ ಅವರ 41ನೇ ಹುಟ್ಟುಹಬ್ಬಕ್ಕೆ ದೊಡ್
ಪ್ರಾಣಿಗಳನ್ನು ಬಳಸಿಕೊಂಡು ಸಿನಿಮಾ ಚಿತ್ರೀಕರಣ ಮಾಡುವುದು ಅಷ್ಟು ಸುಲಭವಲ್ಲ. ಆನೆ, ಹುಲಿ, ಸಿಂಹದ ರೀತಿ ವನ್ಯಮೃಗಗಳನ್ನು ಸಿನಿಮಾಗಳಲ್ಲಿ ನೋಡಿ ಜನ ಪುಳಕಗೊಳ್ಳಬಹುದು. ಆದರೆ ಆ ದೃಶ್ಯಗಳನ್ನು ಸೆರೆಹಿಡಿಯಲು ಚಿತ್ರತಂಡ ಕಸರತ್
ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಈ ವಾರ 'ಧುರಂಧರ್- 2' ಜೊತೆ ಕನ್ನಡದ 'ಟಾಕ್ಸಿಕ್' ಸಿನಿಮಾ ಕೂಡ ತೆರೆಗಪ್ಪಳಿಸಬೇಕಿತ್ತು. 4 ವರ್ಷಗಳಿಂದ ಯಶ್ ಚಿತ್ರಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳು ತೆರೆಮೇಲೆ ರಾಯ ಹಾಗೂ ಟಿಕೆಟ್ ಆಗಿ ರಾಕಿಂಗ್
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಜನತೆಗೆ ಕನ್ನಡದಲ್ಲಿ ಯುಗಾದಿ ಹಬ್ಬದ ಶುಭಾಶಯ ಕೋರಿದ್ದರು. ಇದೀಗ ಕನ್ನಡದ ಜನಪ್ರಿಯ ಗೀತೆಯನ್ನು ಟ್ವಿಟರ್ನಲ್ಲಿ ಹಂಚಿಕೊಂಡು ಚೈತ್ರ ನವರಾತ್ರಿ ಸಂದೇಶ ಸಾರಿದ್ದಾರೆ. ಇದು ಕನ
ಆದಿತ್ಯಧರ್ ನಿರ್ದೇಶನದ 'ಧುರಂಧರ್'-2 ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡ್ತಿದೆ. ಕೆಲವರು ಪ್ರಾಪೊಗಂಡಾ ಸಿನಿಮಾ ಎಂದು ಆರೋಪಿಸಿದರೂ ಪ್ರೇಕ್ಷಕರು ಮೆಚ್ಚಿ ಕೊಂಡಾಡುತ್ತಿದ್ದಾರೆ. ಮೊದಲ ಭಾಗಕ್ಕೆ ಹೋಲಿಸಿದರೆ ಎರಡನೇ ಭಾಗ ನಿರೀಕ್ಷೆ

28 C