SENSEX
NIFTY
GOLD
USD/INR

Weather

29    C

...
ಅಪ್ಪ ಸೂಪರ್ ಸ್ಟಾರ್, 2,700 ಕೋಟಿ ಆಸ್ತಿಯ ಒಡೆಯ ; ಆದರೂ 4,500 ರೂಪಾಯಿ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾನೆ ಮಗ

ಅಪ್ಪ ಸ್ಟಾರ್ ಆದರೆ ಮಕ್ಕಳು ಕೂಡ ಸ್ಟಾರಾಗುವುದು, ಅಪ್ಪ ರಾಜಕಾರಣಿಯಾದರೆ ಮಕ್ಕಳು ರಾಜಕಾರಣಿಯಾಗುವುದು ಈಗೀಗ ಕಾಮನ್ನು. ಇದಕ್ಕೆ ಬಣ್ಣದ ಪ್ರಪಂಚದಲ್ಲಿ ಅನೇಕ ಉದಾಹರಣೆಗಳಿವೆ. ಅದರಲ್ಲಿಯೂ.. ಬಾಲಿವುಡ್‌ನಲ್ಲಿ ಇವತ್ತು ಆಳುತ್ತ

18 Apr 2026 8:55 pm
Rashmika Mandanna: ಮದುವೆ ಬಳಿಕ ದಿನಕ್ಕೆ 8 ಗಂಟೆ ಹ್ಯಾಂಡ್-ಟು-ಹ್ಯಾಂಡ್ ಕಂಬಾಟ್; 'ಮೈಸ'ಗಾಗಿ ಟ್ರೈನಿಂಗ್

ರಶ್ಮಿಕಾ ಮಂದಣ್ಣ ವೃತ್ತಿ ಬದುಕಿನಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು ಕಂಡಿದ್ದಾರೆ. ಟಾಲಿವುಡ್, ಬಾಲಿವುಡ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತಮ್ಮ ಕರಿಯರ್‌ನ ಉತ್ತುಂಗದಲ್ಲಿ ಇರುವಾಗಲೇ ವೈವಾ

18 Apr 2026 6:41 pm
ಮಧ್ಯರಾತ್ರಿ ಆ ನಿರ್ಮಾಪಕ ನನ್ನ ರೂಮಿನ ಬಾಗಿಲು ಬಡಿದಿದ್ದ ; ಸಾಗರದಲ್ಲಿ ನಡೆದ ಕರಾಳ ಘಟನೆ ನೆನೆದು ಬಿಕ್ಕಿದ ಕಾಂತಾರ ನಟಿ

ಹೆಣ್ಣುಮಕ್ಕಳನ್ನು ಕಾಮದ ಸರಕಿನಂತೆ ನಡೆಸಿಕೊಳ್ಳೋ ದುಷ್ಟರ ವಿರುದ್ಧ ಆರಂಭ ಮಾಡಲಾಗಿದ್ದ ಅಭಿಯಾನ ಮೀಟೂ. 8-9 ವರ್ಷಗಳ ಹಿಂದೆ ಆರಂಭವಾಗಿದ್ದ ಈ ಮೀಟೂ ಅಭಿಯಾನದಡಿ ಹಳ್ಳ ಹಿಡಿದಿದ್ದ ಎಷ್ಟೋ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಅನೇ

18 Apr 2026 6:14 pm
Dacoit Movie: ಬೆಂಗಳೂರಿಗೆ ಬಂದ 'ಡಕಾಯತ್'; ರಾಮೇಶ್ವರಂ ಕೆಫೆ ದೋಸೆ.. ಫ್ಯಾನ್ಸ್ ಜೊತೆ ಹರಟೆ

ತೆಲುಗಿನ ಸ್ಟಾರ್ ನಟ ಅಡವಿ ಶೇಷ್‍ ಹಾಗೂ ಬಾಲಿವುಡ್ ನಟಿ ಮೃಣಾಲ್‍ ಠಾಕೂರ್ ನಟನೆಯ ತೆಲುಗು ಸಿನಿಮಾ 'ಡಕಾಯತ್' ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡುತ್ತಿದೆ. ಇದೇ ಏಪ್ರಿಲ್‍ 10 ರಂದು ವಿಶ್ವದಾದ್ಯಂತ ಸಿನಿಮಾ ರಿಲೀಸ್ ಆಗಿತ್ತು. ರಿಲೀ

18 Apr 2026 4:54 pm
ರಾಜ್‌ಕುಮಾರ್ ರಾವ್ ಪತ್ನಿಯ ದೇಹದ 'ತೂಕ'ದ ಬಗ್ಗೆ ಅಸಹ್ಯಕರ ಚರ್ಚೆ- ಬೆಂಕಿಯಾದ ಪತ್ರಲೇಖಾ

ದೇಹದ ಗಾತ್ರದ ಕುರಿತು ಬಣ್ಣದ ಪ್ರಪಂಚದಲ್ಲಿ ಆಗಾಗ ಮಾತು ಕೇಳಿ ಬರುತ್ತಲೇ ಇರುತ್ತೆ. ಅನೇಕ ನಾಯಕಿಯರು ಈ ಬಾಡಿ ಶೇಮಿಂಗ್‌ಗೆ ಚಿತ್ರರಂಗದಲ್ಲಿ ಗುರಿಯಾಗಿದ್ದು ಇದೆ. ದಪ್ಪಗಿದ್ದರೆ ದಪ್ಪ .. ತೆಳ್ಳಗಿದ್ದರೆ ಕಡ್ಡಿ .. ಎಂದು ಅನೇಕ ನಾ

18 Apr 2026 4:38 pm
25ನೇ ವಯಸ್ಸಿನಲ್ಲಿಯೇ ಮದುವೆಯಾಗಿ ದೊಡ್ಡ ತಪ್ಪು ಮಾಡಿದೆ, ಇವತ್ತು ಪಶ್ಚಾತಾಪ ಇದೆ- ಜಯಪ್ರದಾ ಭಾವುಕ

''ಮದುವೆ'' ಎಂಬ ಮೂರಕ್ಷರದ ಬಂಧನದಲ್ಲಿ ಒಮ್ಮೆ ಸಿಲುಕಿಕೊಂಡರೆ ಅಷ್ಟೇ. ಅದರಿಂದ ಹೊರ ಬರುವುದು ಸುಲಭದ ಮಾತಲ್ಲ. ಈ ಕಾರಣಕ್ಕಾಗಿಯೇ ಮದುವೆ ವಿಚಾರದಲ್ಲಿ ತುಂಬಾನೇ ಎಚ್ಚರಿಕೆಯಿಂದ ಹೆಜ್ಜೆಯನ್ನು ಇಡಬೇಕು ಎನ್ನುವ ಮಾತನ್ನು ಹಿರಿಯರ

18 Apr 2026 2:13 pm
Bhooth Bangla Box Office Day 1: ನೆಗೆಟಿವ್ ರಿವ್ಯೂ ಬಂದ್ರೂ, 'ಭೂತ್ ಬಂಗ್ಲ' ಕಲೆಕ್ಷನ್ ಕಮ್ಮಿಯೇನಿಲ್ಲ

'ಧುರಂಧರ್ 2' ಮೆಗಾ ಬ್ಲಾಕ್‌ಬಸ್ಟರ್ ಸಿನಿಮಾ ಕಂಡ ಬಾಲಿವುಡ್ ಮಂದಿ ಇನ್ನೊಂದು ಹಿಟ್ ಸಿನಿಮಾದ ನಿರೀಕ್ಷೆಯಲ್ಲಿದ್ದಾರೆ. ರಣ್‌ವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾದ ಅಬ್ಬರ ಕಡಿಮೆಯಾಗುತ್ತಿದ್ದಂತೆ ಅಕ್ಷಯ್ ಕುಮಾರ್ ಅಖಾಡಕ್

18 Apr 2026 10:45 am
'ರಾಮಾಯಣ' ಒಪ್ಪಿ ಪೇಚಿಗೆ ಸಿಕ್ಕಿಕೊಂಡರೇ ರಣ್‌ಬೀರ್? 2ನೇ ಮದ್ವೆ ಬಗ್ಗೆ ಹೇಳಿಕೆಗೆ ಟೀಕೆಗಳ ಸುರಿಮಳೆ

ಬಾಲಿವುಡ್‌ನ ಅತ್ಯಂತ ದುಬಾರಿ ಸಿನಿಮಾ 'ರಾಮಾಯಣ'. ಬಾರೀ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಇದಕ್ಕೆ ರಾಕಿಂಗ್ ಸ್ಟಾರ್ ಯಶ್ ಕೂಡ ಹಣವನ್ನು ಹೂಡಿಕೆ ಮಾಡಿದ್ದಾರೆ. ಬಾಲಿವುಡ್‌ನ ಹ್ಯಾಂಡ್‌ಸಮ್ ಹೀರೋ ರಣ್‌ಬೀರ್ ಕಪೂರ್

18 Apr 2026 8:26 am
79ನೇ ಕಾನ್ಸ್ ಫಿಲ್ಮ್‌ಫೆಸ್ಟಿವಲ್‌ಗೆ ಪ್ರಿಯಾಂಕಾ ಉಪೇಂದ್ರ ಸಿನಿಮಾ ಆಯ್ಕೆ; ಸೆಪ್ಟೆಂಬರ್ 21ರ ವಿಶೇಷತೆಯೇನು?

ಪ್ರಿಯಾಂಕಾ ಉಪೇಂದ್ರ, ಜರೀನಾ ವಹಾಬ್, ಪ್ರವೀಣ್ ಸಿಂಗ್ ಸಿಸೋಡಿಯಾ, ಅಜಿತ್ ಶಿಧಯೆ ಮತ್ತು ಅಮಿತ್ ಬೆಹ್ಲ್ ನಟನೆಯ ಸೆಪ್ಟೆಂಬರ್ 21 (SEPTEMBER 21) 79ನೇ ಕಾನ್ಸ್ ಚಲನಚಿತ್ರೋತ್ಸವದ ಮಾರ್ಶೆ ಡು ಫಿಲ್ಮ್ ವಿಭಾಗಕ್ಕೆ ಅಧಿಕೃತವಾಗಿ ಆಯ್ಕೆಯಾಗಿ

17 Apr 2026 11:59 pm
\ನಯನತಾರಾ ಜೊತೆ ಹುಲಿ ಬೇಟಿಯಾಡಿದಂತೆ ಬದುಕು ನಡೆಸುತ್ತಿದ್ದೇನೆ\; ಪತಿ ವಿಘ್ನೇಶ್ ಶಿವನ್

ನಿರ್ದೇಶಕ ವಿಘ್ನೇಶ್ ಶಿವನ್ ನಟಿ ನಯನತಾರಾ ಜೊತೆಗಿನ ತಮ್ಮ ಜೀವನದ ಬಗ್ಗೆ ಇತ್ತೀಚೆಗೆ 'ಸಿಂಹ ಬೇಟೆಯಾಡುವಂತೆ ಬದುಕುತ್ತಿದ್ದೇನೆ' ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇದು ಅವರ ನಿರ್ದೇಶನದ ಹೊಸ ಸಿನಿಮಾ 'ಲವ್ ಇನ್ಶೂರೆನ್ಸ್ ಕ

17 Apr 2026 11:43 pm
Bhoot Bangla Review: 'ಭೂತ ಬಂಗ್ಲಾ'ದಲ್ಲಿ ಅಕ್ಷಯ್ ಕುಮಾರ್-ಪ್ರಿಯದರ್ಶನ್ ಜಾದು ಮಾಡಿದರೇ?

ಇತ್ತೀಚೆಗೆ ಅಕ್ಷಯ್ ಕುಮಾರ್ ನಟನೆಯ ಸಿನಿಮಾಗಳು ನಿರಂತರವಾಗಿ ಸೋಲುತ್ತಿವೆ. ಆದರೂ, ಅವರಿಗೆ ಅವಕಾಶಗಳೇನು ಕಮ್ಮಿಯಾಗಿಲ್ಲ. ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಲೇ ಇದ್ದಾರೆ. ಇಂದು (ಏಪ್ರಿಲ್ 17) ಅಕ್ಷಯ್ ಕುಮಾರ್ ನಟನೆಯ

17 Apr 2026 11:02 pm
ಮೋಹನ್ ಲಾಲ್ ಸೊಸೆಯಾಗ್ತಾರಾ 'ಲೋಕಃ' ಸುಂದರಿ ಕಲ್ಯಾಣಿ ? ಕೊನೆಗೂ ಸಿಕ್ತು ಉತ್ತರ

ಬಣ್ಣದ ಲೋಕ ಅಂದರೆ ಅದು ಸತ್ಯ-ಮಿಥ್ಯದ ಸಂಘರ್ಷ. ಇಲ್ಲಿ ದಿನಕ್ಕೊಂದು ಸುದ್ದಿಯ ಉಗಮವಾಗುತ್ತೆ. ಆ ಪೈಕಿ ಕೆಲವು ಸತ್ಯ ಆದರೆ ಇನ್ನೂ ಕೆಲವು ಕೇವಲ ಅಂತೆ-ಕಂತೆಗಷ್ಟೇ ಸೀಮಿತವಾಗುತ್ತವೆ. ಆದರೂ ಕೂಡ ಈ ಸುದ್ದಿಗಳೇ ಚಿತ್ರರಂಗದ ಜೀವಾಳ. ಅ

17 Apr 2026 9:48 pm
57 ದಿನಗಳ ನಂತರ ಸದ್ದಿಲ್ಲದೇ ಓಟಿಟಿಗೆ ಬಂತು ಸೆಕೆಂಡ್ ಕೇಸ್ ಆಫ್ ಸೀತಾರಾಮ್ ; ಈ ಹೊಸ ಕೇಸ್ ಮಿಸ್ ಮಾಡ್ಬೇಡಿ

ಬೆಳ್ಳಿಪರದೆಯಲ್ಲಿ ಚಿತ್ರವನ್ನು ನೋಡುವ ಮಜಾನೇ ಬೇರೆ. ಆದರೆ ಇಂದು ಕಾಲ ಬದಲಾಗಿದೆ. ಬದಲಾದ ಕಾಲದಲ್ಲಿ ಓಟಿಟಿಯ ಮೂಲಕ ಸಿನಿಮಾ ಮನೆಯ ಲಿವಿಂಗ್ ರೂಮ್‌ವರೆಗೆ ಬಂದಿದೆ. ಆ ಕಾಲದಲ್ಲಿ ಚಿತ್ರವೊಂದು ಚಿತ್ರಮಂದಿರದಲ್ಲಿ ಸೋತರೆ ಕಥೆ ಮ

17 Apr 2026 7:55 pm
ತಪ್ಪಾದ ರೈಲು ಹತ್ತಿದರೆ ಇಳಿದು ಬಿಡಬೇಕು ; ಡಿವೋರ್ಸ್ ಆಗಿದ್ದೇಕೆ ? ಸತ್ಯ ಹೇಳಿದ ಬಿಂದಾಸ್ ನಟಿ ಹನ್ಸಿಕಾ

ಮೊದಲೆಲ್ಲ ಪ್ರೀತಿಯಲ್ಲಿ ವಿರಹ ವೇದನೆ ಕಾಡಿದಾಗ ಆ ನೋವು ಅನೇಕರಿಗೆ ವರ್ಷಾನು ವರ್ಷ ಕಾಡುತ್ತಿತ್ತು. ಇನ್ನೂ ಕೆಲವರಿಗೆ ಮಾನಸಿಕ ಖಿನ್ನತೆಗೆ ಕೂಡ ಆ ನೋವು ದೂಡುತ್ತಿತ್ತು. ಈ ನೋವು ತಾಳಲಾರದೆ.. ಪ್ರೀತಿ ಮರೆಯಲಾಗದೆ.. ಅನೇಕರು ಈ ಹಿ

17 Apr 2026 6:27 pm
ಹಾಗಿದ್ದರೆ ನನಗೆ ಇಷ್ಟೊತ್ತಿಗೆ ಮಕ್ಕಳಿರಬೇಕಿತ್ತು ; ಚಿರಾಗ್ ಪಾಸ್ವಾನ್ ಜೊತೆ ಮದುವೆ - ಕಂಗನಾ ರಣಾವತ್ ಪ್ರತಿಕ್ರಿಯೆ

ಹೇಳಿ ಕೇಳಿ ಇದು ಬಣ್ಣದ ಲೋಕ. ಇಲ್ಲಿ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತವೆ. ಹೀಗೆ ಹರಿದಾಡುವ ಸುದ್ದಿಗಳಲ್ಲಿ ಕೆಲವು ಸತ್ಯ ಆಗಿದ್ದರೆ ಇನ್ನು ಕೆಲವು ಮಿಥ್ಯ ಆಗಿರುತ್ತವೆ. ಆದರೂ.. ಈ ಅಂತೆ-ಕಂತೆಯ ಸಂತೆಯಲ್ಲಿ ಊಹಾಪೋಹ ಸುದ್ದಿ

17 Apr 2026 3:29 pm
ರಾಯ- ಟಿಕೆಟ್ ಗುಟ್ಟು ರಟ್ಟು; ಅಯ್ಯಯ್ಯೋ, 'ಟಾಕ್ಸಿಕ್' ಚಿತ್ರದ ಸಂಪೂರ್ಣ ಕಥೆ ಹೇಳಿಬಿಟ್ರಲ್ಲ ಯಶ್!

ಕೆವಿಎನ್ ಪ್ರೊಡಕ್ಷನ್ಸ್ ಜೊತೆ ಸೇರಿ ಯಶ್ ನಿರ್ಮಾಣ ಮಾಡುತ್ತಿರುವ 'ಟಾಕ್ಸಿಕ್' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಗೀತು ಮೋಹನ್ ದಾಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿದು ಪೋಸ್ಟ್ ಪ್ರ

17 Apr 2026 2:37 pm
ಜರ್ಮನ್ ಸುಂದರಿ ಪೋಸ್ಟ್‌ಗೆ ಲೈಕ್ ಒತ್ತಿದ ವಿರಾಟ್ ಕೊಹ್ಲಿ; ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ.. ಯಾರೀಕೆ?

2026ರ ಐಪಿಎಲ್ ಪಂದ್ಯಗಳಿಗೆ ಕ್ರೇಜಿ ರೆಸ್ಪಾನ್ಸ್ ಸಿಕ್ಕಿದೆ. ಎಲ್ಲರ ಫೇವರಿಟ್ ಆರ್‌ಸಿಬಿ ಇದೂವರೆಗೂ ಆಡಿರುವ ಐದು ಪಂದ್ಯಗಳಲ್ಲಿ ಒಂದನ್ನು ಮಾತ್ರ ಸೋತಿದೆ. ಸದ್ಯ ಎರಡನೇ ಸ್ಥಾನದಲ್ಲಿರುವ ಆರ್‌ಸಿಬಿ ಗೆಲುವಿನ ಉತ್ಸಾಹದಲ್ಲಿದೆ.

17 Apr 2026 2:11 pm
ಗಾಂಧಿನಗರದಲ್ಲಿ ಒಂದು ಕಟೌಟ್ ನಿಲ್ಲಿಸಬೇಕು ಎಂದುಕೊಂಡಿದ್ದ ಯಶ್; ಇವತ್ತು ಅಮೆರಿಕಾದ ರಾಜಬೀದಿಗಳಲ್ಲಿ ದರ್ಬಾರ್

ಪರಿಶ್ರಮದ ಜೊತೆಗೆ ಅದೃಷ್ಟವೂ ಕೈಹಿಡಿದರೆ ಅದ್ಭುತಗಳು ನಡೆಯುತ್ತವೆ. ಚಿತ್ರರಂಗದಲ್ಲಿ ಸಾಕಷ್ಟು ಜನ ಹೀಗೆ ನೋಡನೋಡುತಲೇ ಸಾಧನೆಯ ಶಿಖರ ಏರಿದ್ದಾರೆ. ಬಸ್ ಕಂಡೆಕ್ಟರ್ ಆಗಿದ್ದ ಶಿವಾಜಿರಾವ್ ಸೂಪರ್ ಸ್ಟಾರ್ ರಜನಿಕಾಂತ್ ಆಗಿ ಕಣ

17 Apr 2026 2:01 pm
Bhooth Bangla X Review ; ಅಕ್ಷಯ್ ಕುಮಾರ್ 'ಭೂತ್‌ ಬಂಗ್ಲಾ'ದಲ್ಲಿದೆಯಾ ಕಾಮಿಡಿ ಕಿಕ್ ? 14 ವರ್ಷದ ನಂತರ ಗೆಲ್ಲುತ್ತಾ ಜೋಡಿ ?

ಚಿತ್ರರಂಗ ಮಾತ್ರ ಅಲ್ಲ ಯಾವುದೇ ಕ್ಷೇತ್ರವಾದರು ಕೂಡ ಅಲ್ಲಿ ಗೆಲುವು ಮತ್ತು ಸೋಲು ಮಾಮೂಲು. ಆದರೆ .. ಗೆದ್ದಾಗ ಹಿರಿಹಿರಿ ಹಿಗ್ಗುವ ಅನೇಕರು ಸೋತಾಗ ಕುಗ್ಗಿ ಹೋಗುತ್ತಾರೆ. ತಮ್ಮ ಮೇಲೆ ತಾವೇ ನಂಬಿಕೆ ಕಳೆದುಕೊಳ್ಳುತ್ತಾರೆ. ಎಲ್ಲ

17 Apr 2026 1:59 pm
ದಳಪತಿ ವಿಜಯ್ ರಾಜಕೀಯರಂಗ ಪ್ರವೇಶದ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ

ತಮಿಳು ನಟ ವಿಜಯ್ ಚಿತ್ರರಂಗದಲ್ಲಿ ಸಿಕ್ಕ ಜನಪ್ರಿಯತೆ ಬಳಸಿಕೊಂಡು ರಾಜಕೀಯರಂಗ ಪ್ರವೇಶಿಸಿದ್ದಾರೆ. ಟಿವಿಕೆ ಪಕ್ಷ ಸ್ಥಾಪಿಸಿ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ದಳಪತಿ ಹೋದಲ್ಲಿ ಬಂದಲ್ಲಿ ಅಭಿಮಾನಿಗಳ

17 Apr 2026 1:12 pm
ಹತ್ತಿದ ಏಣಿ ಒದ್ರಾ ರಿಷಬ್? INCA ವೇದಿಕೆಯಲ್ಲೂ ಮತ್ತದೇ ಪುನರಾವರ್ತನೆ ಮಾಡಿದ ಶೆಟ್ರು

ನಟ, ನಿರ್ದೇಶಕ, ನಿರ್ಮಾಪಕರ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ನಡುವೆ ಅಂತರ ಮತ್ತಷ್ಟು ಹೆಚ್ಚಾಗುತ್ತಲೇ ಇದೆ. ವೇದಿಕೆಗಳಲ್ಲಿ ಹೊಂಬಾಳೆ ಸಂಸ್ಥೆ ಹೆಸರು ಹೇಳುವುದಕ್ಕೂ ರಿಷಬ್ ಶೆಟ್ಟಿ ಹಿಂದೇಟು ಹಾಕುತ್ತಿದ್ದಾರೆ. INCA ಅ

17 Apr 2026 11:43 am
ಮಲ್ಲಿ ರಿಟರ್ನ್ಸ್; ದಿಢೀರನೇ ಪ್ರತ್ಯಕ್ಷ.. ವಿಜಯಲಕ್ಷ್ಮಿ ದರ್ಶನ್ ಭೇಟಿ.. ಸಿನಿಮಾ ಮಂದಿ ಲೆಕ್ಕಾಚಾರವೇನು?

ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ 8 ವರ್ಷಗಳ ಹಿಂದೆ ದಿಢೀರನೇ ಕಣ್ಮರೆಯಾಗಿದ್ದರು. ಸಿನಿಮಾ ನಿರ್ಮಾಣ ಹಾಗೂ ವಿತರಣೆಯಲ್ಲಿ ನಷ್ಟ ಆಗಿ, ಕೋಟಿ ಲೆಕ್ಕದಲ್ಲಿ ಸಾಲ ಮಾಡಿಕೊಂಡಿದ್ದರು. ಅದು ಕತ್ತಿನವರೆಗೂ ಬಂದಾಗ, ರಾತ್ರೋ ರ

17 Apr 2026 11:21 am
\ಶ್ರೀರಾಮಚಂದ್ರ-ಲಕ್ಷ್ಮಣ ಕದ್ದು ಹಣ್ಣು ತಿಂದ್ರು\; ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ ಪ್ರಕಾಶ್ ರಾಜ್

ಪ್ರಕಾಶ್ ರಾಜ್ ವಿವಾದಾತ್ಮಕ ಹೇಳಿಕೆಗಳನ್ನು ಕೊಡುವುದು ಹೊಸದೇನು ಅಲ್ಲ. ಇದಕ್ಕೆ ಕೆಲವೊಮ್ಮೆ ಜನರು ಆಕ್ರೋಶಕ್ಕೆ ತೋರಿಸಿದ್ದೂ ಇದೆ. ಈಗ ಪ್ರಕಾಶ್ ರಾಜ್ 'ರಾಮಾಯಣ', ಶ್ರೀರಾಮಚಂದ್ರ, ಲಕ್ಷ್ಮಣರ ಕುರಿತು ನೀಡಿರುವ ಹೇಳಿಕೆಗೆ ವ್ಯ

17 Apr 2026 8:33 am
ಚೂ ಮಂತರ್ ; ಬಿಗ್ ಬಾಸ್ ಜಾಹ್ನವಿ ಮಂತ್ರದ ಎಫೆಕ್ಟ್, ಪೂರನ್‌ ಔಟ್ - ಚಿನ್ನಸ್ವಾಮಿಯ ಮ್ಯಾಜಿಕ್ ವಿಡಿಯೋ ವೈರಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕನ್ನಡಿಗರ ಪಾಲಿಗೆ ಕೇವಲ ತಂಡ ಮಾತ್ರವಲ್ಲ. ಈ ತಂಡದ ಜೊತೆ ಕನ್ನಡಿಗರಿಗೆ ಭಾವನಾತ್ಮಕವಾದ ಸಂಬಂಧ ಇದೆ. ಇದು ನಮ್ಮ ನಾಡಿನ ತಂಡ .. ನಮ್ಮೂರಿನ ತಂಡ .. ನಮ್ಮದೇ ತಂಡ ಎಂಬ ಭಾವನೆ ಜನರಲ್ಲಿ ಗಾಢವಾಗಿ ಬ

16 Apr 2026 11:59 pm
Dhurandhar 2 OTT Release:'ಧುರಂಧರ್ 2' ಓಟಿಟಿಗೆ ಎಂಟ್ರಿ? ನೆಟ್‌ಫ್ಲಿಕ್ಸ್, ಅಮೆಜಾನ್, ಜಿಯೋ ಎಲ್ಲಿ ನೋಡ್ಬಹುದು?

ಈ ವರ್ಷ ಫಸ್ಟ್ ಹಾಫ್ ಮುಗಿಯುವುದರೊಳಗೆ ಬಾಲಿವುಡ್‌ಗೆ ಭರ್ಜರಿ ಯಶಸ್ಸು ಸಿಕ್ಕಿದೆ. ಅದಕ್ಕೆ ಪ್ರಮುಖ ಕಾರಣ ರಣ್‌ವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾ. 'ಧುರಂಧರ್' ಮೊದಲ ಭಾಗ ಬಾಲಿವುಡ್‌ನಲ್ಲಿ ದಾಖಲೆ ಕಲೆಕ್ಷನ್ ಮಾಡಿತ್ತು.

16 Apr 2026 11:50 pm
'ಸರಿಗಮಪ ಲಿಟಲ್ ಚಾಂಪ್ಸ್ ಮತ್ತೊಂದು ಸೀಸನ್ ಶುರುವಾಗೇ ಬಿಡ್ತು; ಈ ಬಾರಿ ಹೈಲೈಟ್ ಏನು?

ಒಂದು ಕಡೆ ಐಪಿಎಲ್ ಫಿವರ್ ಶುರುವಾಗಿದೆ. ಇನ್ನೊಂದು ಕಡೆ ಕಿರುತೆರೆಯಲ್ಲಿ ರಿಯಾಲಿಟಿ ಶೋಗಳು ಸಾಲು ಸಾಲಾಗಿ ಲಾಂಚ್ ಆಗುತ್ತಿವೆ. ಅದರಲ್ಲೂ ಕನ್ನಡ ಮನರಂಜನಾ ವಾಹಿನಿಗಳು ರಿಯಾಲಿಟಿ ಶೋಗಳನ್ನು ಶುರು ಮಾಡುತ್ತಿವೆ. ಅದರಲ್ಲಿ ಜೀ ಕ

16 Apr 2026 10:59 pm
ನಾನ್‌ ಅವಳಲ್ಲ.. ನಾನ್ ಅವಳಲ್ಲ.. ನನ್ನ ನಂಬಿ ಪ್ಲೀಸ್; ಪವನ್ ಕಲ್ಯಾಣ್ ಪತ್ನಿ ಸ್ಪಷ್ಟನೆ

ತೆಲುಗು ನಟ, ಆಂಧ್ರ ಡಿಸಿಎಂ ರಾಜಕೀಯರಂಗದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಮತ್ತೆ ಸಿನಿಮಾಗಳಲ್ಲಿ ನಟಿಸುವುದು ಅನುಮಾನ ಎನ್ನುವಂತಹ ವಾತಾವರಣ ನಿರ್ಮಾಣವಾಗಿದೆ. ಇನ್ನು ಪವನ್ ಕಲ್ಯಾಣ್ ಇಬ್ಬರನ್ನು ಮದುವೆ ಆಗಿ ಡಿವೋರ

16 Apr 2026 10:02 pm
ಬಾಲ್ಯದ ಗೆಳತಿಯ ಜೊತೆ ಸದ್ದಿಲ್ಲದೇ ಮದುವೆಯಾಗಿ ಅಚ್ಚರಿಗೆ ದೂಡಿದ ಖ್ಯಾತ ಗಾಯಕ ; ಹುಡುಗಿ ಯಾರೆನ್ನುವುದೇ ಪ್ರಶ್ನೆ

ಸಾಮಾನ್ಯಕ್ಕೆ ವಯಸ್ಸಿಗೆ ಬಂದ ಯುವಕ ಯುವತಿಯರು ಎಲ್ಲಿಯೇ ಹೋಗಲಿ ಅಲ್ಲಿ ಮೊದಲು ಎದುರಾಗುವುದು ಮದುವೆಯ ಕುರಿತ ಪ್ರಶ್ನೆಯೇ. ಇನ್ನು ಸೆಲೆಬ್ರೆಟಿಗಳ ಪಾಡಂತೂ ಇದಕ್ಕಿಂತ ಭಿನ್ನ. ಯಾವ ಸಿನಿಮಾ ಕಾರ್ಯಕ್ರಮಕ್ಕೆ ಹೋಗಲಿ, ಸಭೆ-ಸಮಾರಂ

16 Apr 2026 9:42 pm
ಅಂದು ನಾನು ಅವಕಾಶ ನೀಡದಿದ್ದರೆ ಗಿಲ್ಲಿ ಟ್ಯಾಲೆಂಟ್ ಮುಚ್ಚಿ ಹೋಗುತ್ತಿತ್ತು ; ಟ್ರೋಲಿಗರಿಗೆ ಆಹಾರವಾದ ಯಶಸ್ವಿನಿ

ಬದುಕೇ ಹಾಗೆ ... ಅದು ಯಾರನ್ನು, ಯಾವಾಗ, ಎಲ್ಲಿಗೆ ಬೇಕಾದರೂ ಕರೆದುಕೊಂಡು ಬಂದು ನಿಲ್ಲಿಸುತ್ತದೆ. ನಾನು ಅಂತಾ ಮೆರೆಯುವವರನ್ನು ನಡುಬೀದಿಗೆ ಬಿಡಬಹುದು; ನಾನೇನೂ ಅಲ್ಲ ಅಂದುಕೊಂಡೇ ಕುಂತರೆ ಇದ್ದಲ್ಲೇ ಇರಬಹುದು. ಅಥವಾ, ನನ್ನಲ್ಲೇನ

16 Apr 2026 7:50 pm
ದಕ್ಷಿಣದ ಆ ನಿರ್ದೇಶಕ ಅಸಭ್ಯವಾಗಿ ನನ್ನ ಮುಟ್ಟಿದ ; ಕಹಿ ಅನುಭವ ನೆನೆದು ಬಿಕ್ಕಿದ 'ಭದ್ರ' ನಟಿ ಡೈಸಿ ಶಾ

ಬೆಳ್ಳಿತೆರೆ ಇರಲಿ.. ಕಿರುತೆರೆ ಇರಲಿ.. ಹೆಸರು, ಕೀರ್ತಿಯ ಬೆನ್ನತ್ತಿ ಬರುವ ಹಲವಾರು ಚೆಲುವೆಯರು, ಇಲ್ಲಿನ.. ಕಾಮಾಂಧರ ಕಣ್ಣಿಗೆ ಬಿದ್ದೇ ಬೀಳುತ್ತಾರೆ. ಮುಗ್ದತೆಯನ್ನೇ ಬಳಸಿಕೊಂಡು ಹಲವರು ಇಲ್ಲಿ ಹಲವರನ್ನು ಮಂಚಕ್ಕೇರುವಂತೆ ಆಮ

16 Apr 2026 6:34 pm
ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್‌ಗೆ ಕ್ಲೋಸ್ ಅಂತಿದ್ದಾರೆ, ನಮ್ಮ ಸ್ನೇಹ ಸಾಬೀತು ಪಡಿಸುವ ಅವಶ್ಯಕತೆ ನನಗಿಲ್ಲ-ಆದಿತ್ಯ ಕಿಡಿ

ದರ್ಶನ್ ಕೇವಲ ನೇರಾ ನೇರ ನಡುವಳಿಕೆಗೆ ಹೆಸರಾದವರಲ್ಲ. ಬದಲಿಗೆ ನೇರವಂತಿಕೆಯ ಜೊತೆಗೆ ಹೃದಯವಂತಿಕೆ ಕೂಡಾ ಅವರ ವ್ಯಕ್ತಿತ್ವದ ಟ್ರೇಡ್‌ಮಾರ್ಕ್. ತಾನು ಬೆಳೆಯುತ್ತಲೇ ಇತರರನ್ನೂ ಬೆಳೆಸಬೇಕೆಂಬ ಇರಾದೆ ದರ್ಶನ್‌ ಅವರದ್ದು. ಇದಕ್

16 Apr 2026 4:10 pm
Amruthadhaare ; ತಾಯಿಯನ್ನೇ ಮನೆಯಿಂದ ಹೊರ ಹಾಕಿದ ಮಗ - ಕೇಡಿ ಜೇಡಿಯ ಅಟ್ಟಹಾಸಕ್ಕೆ ನಲುಗಿದ ಶಕುಂತಲಾ

''ಅಮೃತಧಾರೆ'' ಧಾರಾವಾಹಿಯಲ್ಲಿ ಗೌತಮ್ ವಿರುದ್ಧ ಜೈದೇವ್ ಕತ್ತಿ ಮಸೆಯುತ್ತಲೇ ಇದ್ದಾನೆ. ಆದರೆ ಗೆಲುವು ಮಾತ್ರ ಸಿಕ್ತಿಲ್ಲ. ಬದಲಿಗೆ ಪ್ರತಿ ಬಾರಿಯೂ ಮುಖಭಂಗವಾಗುತ್ತಿದೆ. ಕ್ಯಾಬ್ ಡ್ರೈವರ್ ಆಗಿದ್ದ ಗೌತಮ್ ಮತ್ತೆ ಹೊಸ ಸಂಸ್ಥೆಯ

16 Apr 2026 3:00 pm
ಸಂಕ್ರಾಂತಿಗೆ ಬರಬೇಕಿದ್ದ 'ಮ್ಯಾಂಗೋ ಪಚ್ಚ' ಇನ್ನು ಬಂದಿಲ್ಲ; ಸುದೀಪ್ ಅಳಿಯನ ಚಿತ್ರದಲ್ಲಿ ಡಾಲಿ ದರ್ಬಾರ್?

ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಚಿತ್ರ ತೆರೆಗೆ ಬರಬೇಕಿತ್ತು. ಕಾರಣಾಂತರಗಳಿಂದ ಸಿನಿಮಾ ಬಿಡುಗಡೆ ತಡವಾಗ್ತಿದೆ. ಸಂಕ್ರಾಂತಿಗೆ ಸಿನಿಮಾ ಬಿಡುಗಡೆ ಮಾಡುವುದಾಗಿ

16 Apr 2026 2:10 pm
'ಮೊದಲ ಸಲ' ಚಿತ್ರ ನಿರ್ಮಿಸಿ ನಷ್ಟ ಆಯ್ತು, ಬಡ್ಡಿ ಬೆಳೀತು, ಬೇರೆ ಬ್ಯುಸಿನೆಸ್ ಕೂಡ ಕೈಹಿಡಿಲಿಲ್ಲ; ಮಲ್ಲಿಕಾರ್ಜುನ್

ಸಾಲದ ಸುಳಿಗೆ ಸಿಲುಕಿ ನಾಪತ್ತೆಯಾಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ಮತ್ತೆ ಪ್ರತ್ಯಕ್ಷವಾಗಿದ್ದಾರೆ. 7 ವರ್ಷಗಳ ಬಳಿಕ ಮಾಧ್ಯಮಗಳ ಮುಂದೆ ಬಂದು ಮಾತನಾಡಿದ್ದಾರೆ. ಏಳೆಂಟು ಕೋಟಿ ರೂ. ಸಾಲ ಆಗಿತ್ತು. ಅಷ್ಟು ಹಣ ವಾಪಸ್ ತೀರಿಸೋಕೆ ಸ

16 Apr 2026 1:26 pm
ಸಾಲಕ್ಕೆ ಹೆದರಿ 7 ವರ್ಷ ಊರು ಬಿಟ್ಟೆ, ಸಾಡೇ ಸಾಥ್ ನಡೀತಿತ್ತು; ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿ ಮಾತು

8 ವರ್ಷಗಳ ಹಿಂದೆ ದಿಢೀರ್ ನಾಪತ್ತೆಯಾಗಿದ್ದ ದರ್ಶನ್ ಮ್ಯಾನೇಜರ್ ಮಲ್ಲಿಕಾರ್ಜುನ್ ವಾಪಸ್ ಬಂದಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. 15 ವರ್ಷಗಳ ಕಾಲ ದರ್ಶನ್ ಆಪ್ತ ಬಳಗದಲ್ಲಿ ಗುರ್ತಿಸಿಕೊಂಡಿದ

16 Apr 2026 12:13 pm
ತಮಿಳು ನಟ ದಳಪತಿ ವಿಜಯ್ ವಿರುದ್ಧ ಧಿಕ್ಕಾರ ಕೂಗಿ ಮರೀನಾ ಬೀಚ್‌ನಲ್ಲಿ ನಟಿ ಪ್ರತಿಭಟನೆ

ಕಾಲಿವುಡ್ ನಟ ವಿಜಯ್ ಟಿವಿಕೆ ಪಕ್ಷ ಸ್ಥಾಪಿಸಿ ತಮಿಳುನಾಡು ರಾಜಕೀರಂಗ ಪ್ರವೇಶಿಸಿದ್ದಾರೆ. ಏಪ್ರಿಲ್ 23ರಂದು ತಮಿಳುನಾಡು ವಿಧಾನಸಭೆ ಚುನಾವಣೆ ಮತದಾನ ನಡೆಯಲಿದೆ. ಮೇ 4ರಂದು ಫಲಿತಾಂಶ ಹೊರ ಬೀಳಲಿದೆ. ಈ ಬಾರಿ ಚುನಾವಣೆಯಲ್ಲಿ ಟಿವ

16 Apr 2026 11:07 am
ಬಾಲಿವುಡ್ ಆಯ್ತು ಈಗ ಯಶ್ ಹಣಿಯಲು ನಿಂತ ಟಾಲಿವುಡ್ ಮಂದಿ.. 'ಟಾಕ್ಸಿಕ್' ವಿರುದ್ಧ ಮಸಲತ್ತು ಯಾಕೆ?

ನಮ್ಮನ್ನ ಕಂಡ್ರೆ ಉರ್ಕೋಳ್ಳೋರು ಒಬ್ರ ಇಬ್ರ, ದುಷ್ಮನ್ ಕಹಾ ಹೈ ಅಂದ್ರೆ ಊರ್ ತುಂಬಾ ಹೈ ಇದು ಮಾಸ್ಟರ್‌ ಪೀಸ್ ಚಿತ್ರದ ಡೈಲಾಗ್. ಅದ್ಯಾಕೋ ಈ ಮಾತು ಪದೇ ಪದೆ ಯಶ್ ನಿಜ ಜೀವನದಲ್ಲಿ ನಿಜ ಅನ್ನಿಸೋಕೆ ಶುರುವಾಗುತ್ತದೆ. ಕೆಲವೇ ತಿಂಗಳ

16 Apr 2026 9:56 am
ಯುವ ರಾಜ್‌ಕುಮಾರ್ 3ನೇ ಚಿತ್ರಕ್ಕೆ ನರ್ತನ್ ಆಕ್ಷನ್ ಕಟ್? 'ಮಫ್ತಿ' ನಿರ್ದೇಶಕ ಪ್ರತಿಕ್ರಿಯೆ

ರಾಘಣ್ಣನ ಕಿರಿಮಗ ಮುಂದಿನ ಸಿನಿಮಾ ಯಾವ್ದು ಎನ್ನುವ ಚರ್ಚೆ ಜೋರಾಗಿದೆ. 'ಯುವ' ಸಿನಿಮಾ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ ಯುವ ರಾಜ್‌ಕುಮಾರ್ ಬಳಿಕ 'ಎಕ್ಕ' ಚಿತ್ರದಲ್ಲಿ ನಟಿಸಿದ್ದರು. 9 ತಿಂಗಳು ಕಳೆದರೂ ಯುವ ಮುಂದಿನ ಸಿನಿ

16 Apr 2026 8:27 am