ನವ ದಂಪತಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ ಕಾರ್ಯಕ್ರಮ ಹೈದರಾಬಾದ್ನಲ್ಲಿ ಅದ್ಧೂರಿಯಾಗಿದೆ ನೆರವೇರಿದೆ. ನಗರದ ತಾಜ್ ಕೃಷ್ಣ ಹೋಟೆಲ್ನಲ್ಲಿ ಗಣ್ಯಾತಿಗಣ್ಯರು ಆಗಮಿಸಿ ನವ ವಧುವರರಿಗೆ ಶುಭ ಹಾರೈಸಿದ್ದಾ
ಭಾರತೀಯ ಚಿತ್ರರಂಗ ಕಂಡ ಪ್ರತಿಭಾನ್ವಿತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ. ಒಂದ್ಕಾಲದಲ್ಲಿ ಅದ್ಭುತ ಸಿನಿಮಾಗಳನ್ನು ಕಟ್ಟಿಕೊಡುತ್ತಿದ್ದ ಆರ್ಜಿವಿ ಈಗ ಬರೀ ವಿವಾದಗಳಿಂದಲೇ ಸುದ್ದಿ ಆಗುತ್ತಿದ್ದಾರೆ. ಪ್ರಪಂಚದ ಆಗುಹೋಗುಗಳ
ಜೀ ಕನ್ನಡದ ಜನಪ್ರಿಯ ಧಾರಾವಾಹಿ 'ಕರ್ಣ'ದಲ್ಲಿ ಮಹತ್ವದ ಬದಲಾವಣೆಯಾಗಿದೆ. ಪ್ರಮುಖ ಪಾತ್ರಗಳಲ್ಲಿ ಒಂದಾದ ರಮೇಶನ ಪಾತ್ರಧಾರಿ ಬದಲಾವಣೆಯಾಗಿದೆ. ಈ ರಮೇಶನ ಮಾತ್ರದಲ್ಲಿ ಟಿ.ಎಸ್ ನಾಗಾಭರಣ ನಟಿಸುತ್ತಿದ್ದರು. ಕಂಪ್ಲೀಟ್ ನೆಗೆಟಿವ್
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಮಿಂಚಿದ್ದ ರಿಷಾ ಗೌಡ ಈಗ ಸಖತ್ ಸ್ಲಿಮ್ ಆಗಿದ್ದಾರೆ. ದೊಡ್ಮನೆ ಸ್ಪರ್ಧಿಯಾಗಿ ಗಮನ ಸೆಳೆದಿದ್ದ ರಿಷಾ ಈಗ ಫಿಟ್ನೆಸ್ ವಿಚಾರದಲ್ಲೂ ಅವರು ಈಗ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ರಿಷಾ
ಫೆಬ್ರವರಿ 26ರಂದ ಹಸೆಮಣೆ ಏರಿದ್ದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ದಂಪತಿ ಆರತಕ್ಷತೆ ಕಾರ್ಯಕ್ರಮ ಶುರುವಾಗಿದೆ. ಈಗಾಗಲೇ ತಾರೆಯರು ಒಬ್ಬೊಬ್ಬರಾಗಿ ವೇದಿಕೆಗೆ ಆಗಮಿಸುತ್ತಿದ್ದಾರೆ. ಹೈದರಾಬಾದ್ ತಾಜ್ ಕೃಷ್ಣ ಹೋಟೆಲ್
ಮಾರ್ಚ್ 19ಕ್ಕೆ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಿಡುಗಡೆ ಆಗ್ತಿಲ್ಲ. ಇದು ಸಹಜವಾಗಿಯೇ ಅಭಿಮಾನಿಗಳಿಗೆ ಬೇಸರ ತಂದಿದೆ. ಚಿತ್ರತಂಡ ಏನೇ ಕಾರಣ ಕೊಟ್ಟರೂ 4 ವರ್ಷಗಳಿಂದ ಯಶ್ ನಟನೆಯ ಚಿತ್ರಕ್ಕಾಗಿ ಕಾಯುತ್ತಿರುವವರಿಗೆ ಕೊಂಚ ನ
ಅಭಿಮಾನಿಗಳ ಉತ್ಸಾಹಕ್ಕೆ ಕೊಂಚ ಬ್ರೇಕ್ ಬಿದ್ದಿದೆ. 'ಟಾಕ್ಸಿಕ್' ಸಿನಿಮಾ ಬಿಡುಗಡೆ ಮುಂದೂಡಲಾಗಿದೆ. ಮಾರ್ಚ್ 19ಕ್ಕೆ 'ಧುರಂಧರ್- 2' ಎದುರಿನ ಬಾಕ್ಸಾಫೀಸ್ ಕ್ಲ್ಯಾಶ್ ನಡೀತಿಲ್ಲ. ಜೂನ್ 4ಕ್ಕೆ 'ಟಾಕ್ಸಿಕ್' ಸಿನಿಮಾ ಬಿಡುಗಡೆ ಮಾಡುವು
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಮತ್ತೆ ನಿರಾಸೆಯಾಗಿದೆ. ನಾಲ್ಕು ವರ್ಷಗಳಿಂದ ತಮ್ಮ ಫ್ಯಾನ್ಸ್ ಅನ್ನು ಕಾಯಿಸಿದ್ದ ಯಶ್ ಖಡಕ್ ನಿರ್ಧಾರ ತೆಗೆದುಕೊಂಡಿದ್ದಾರೆ. ಯುಗಾದಿ ಹಬ್ಬಕ್ಕೆ ರಿಲೀಸ್ ಆಗ ಬೇಕಿದ್ದ ಸಿನಿಮಾವನ್ನು ರ
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮದುವೆ ಸಂಭ್ರಮ ಮುಂದುವರೆದಿದೆ. ಹೈದರಾಬಾದ್ನಲ್ಲಿ ಆರತಕ್ಷತೆ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ. ಕಲರ್ಫುಲ್ ಕಾರ್ಯಕ್ರಮದಲ್ಲಿ ಸಿನಿಮಾ ತಾರೆಯರು, ರಾಜಕೀಯ ಮುಖಂಡರು ಸೇರಿ
ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ 'ಕರ್ಣ' ಕೂಡ ಒಂದು. ಈ ಸೀರಿಯಲ್ ಈಗ ಕುತೂಹಲದ ಘಟ್ಟ ತಲುಪಿದೆ. ಸದ್ಯ ಬಿಡುಗಡೆಯಾಗಿರುವ ಹೊಸ ಪ್ರೋಮೋ ಪ್ರೇಕ್ಷಕರಲ್ಲಿ ಅಚ್ಚರಿ ಮೂಡಿಸಿದೆ. ಕರ್ಣನ ಜೀವನದಲ್ಲಿ ಬಿರುಗಾಳಿ ಎಬ್ಬಿಸಲ
ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) ಪ್ರಮುಖ ಎಸ್ಯುವಿ ಎಂದೇ ಮನೆ ಮಾತಾಗಿದೆ. ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ಮುಗುಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಈ 2026ರ ಫೆಬ್ರವರಿ ತಿಂಗಳಲ್ಲೂ ಭಾರೀ ಸಂಖ
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಬಿಡುಗಡೆ ದಿನಾಂಕ ಈಗ ಅಧಿಕೃತವಾಗಿ ಬದಲಾಗಿದೆ. ಮಾರ್ಚ್ 19ಕ್ಕೆ ತೆರೆಗೆ ಬರಬೇಕಿದ್ದ ಈ ಚಿತ್ರವು ಈಗ ಜೂನ್ ತಿಂಗಳಿಗೆ ಮುಂದೂಡಲ್ಪಟ್ಟಿದೆ. ಮಧ್ಯಪ್ರಾಚ್ಯ ರಾಷ
ಬೆಂಗಳೂರಿನಲ್ಲೇ ಹುಟ್ಟಿ ಬೆಳೆದು, ಯಾವುದೇ ಬಣ್ಣದ ಲೋಕದ ಹಿನ್ನೆಲೆ ಇಲ್ಲದಿದ್ದರೂ ಕೇವಲ ಪ್ರತಿಭೆಯ ಮೂಲಕ ಕನ್ನಡಿಗರ ಮನೆಮಾತಾದವರು ನಟಿ ಪ್ರತಿಭಾ ಗೌಡ. 'ಸೇವಂತಿ' ಧಾರಾವಾಹಿಯ ಮೂಲಕ ಮನೆಮಗಳಾಗಿ ಗುರುತಿಸಿಕೊಂಡ ಇವರು, ಈಗ ಸ್ಟಾ
ಕಳೆದ ವಾರ ವಿವಾದಾತ್ಮಕ ಸಿನಿಮಾ 'ದಿ ಕೇರಳ ಸ್ಟೋರಿ 2' ರಿಲೀಸ್ ಆಗಿತ್ತು. ರಿಲೀಸ್ ಮುನ್ನ ಸಿನಿಮಾ ಕೋರ್ಟ್ ಮೆಟ್ಟಿಲೇರಬೇಕಾದ ಪರಿಸ್ಥಿತಿ ಬಂದಿತ್ತು. ಈ ಸಿನಿಮಾ ಟೀಸರ್ಗೆ ಕೇರಳದ ಕೆಲ ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದರು. ಕೇರಳ ರ
ದಳಪತಿ ವಿಜಯ್ ವಿಚ್ಚೇದನದ ವಿಷಯ ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸುತ್ತಿದೆ. ವಿಜಯ್ ಕೇವಲ ನಟನಾಗಿ ಅಷ್ಟೇ ಇದ್ದಿದ್ದರೆ, ಅವರ ಅಭಿಮಾನಿಗಳಲ್ಲಿ, ಚಿತ್ರರಂಗದಲ್ಲಿ ಅಷ್ಟೇ ಚರ್ಚೆಯಾಗುತ್ತಿತ್ತು. ಆದರೆ, ರಾಜಕೀಯ ಕ್ಷೇತ್ರಕ್ಕೆ
ಮಾರ್ಚ್ 3.. ಕನ್ನಡ ಚಿತ್ರರಂಗದಲ್ಲಿ ಮರೆಯಲಾಗ ದಿನ. ಸರಿಯಾಗಿ 92 ವರ್ಷ ವರ್ಷಗಳ ಹಿಂದೆ ಇದೇ ದಿನ ಕನ್ನಡದ ಮೊದಲ ವಾಕ್ಚಿತ್ರ 'ಸತಿ ಸುಲೋಚನ' ತೆರೆಗೆ ಬಂದಿತ್ತು. ಕನ್ನಡ ಸಿನಿಮಾ ಹುಟ್ಟು ಆ ಬಳಿಕ ಸಾವಿರಾರು ಕನ್ನಡ ಸಿನಿಮಾಗಳು ಪ್ರೇಕ್
ಈ ತಿಂಗಳು ಎರಡು ಮೆಗಾ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತಿವೆ. ಒಂದು 'ಟಾಕ್ಸಿಕ್'. ಇನ್ನೊಂದು 'ಧುರಂಧರ್ 2'. ಈ ಎರಡೂ ಸಿನಿಮಾಗಳ ಮೇಲೂ ನಿರೀಕ್ಷೆಗಳೇನು ಕಮ್ಮಿಯಿಲ್ಲ. ಒಂದು ರಾಕಿಂಗ್ ಸ್ಟಾರ್ ಯಶ್ ಮತ್ತೆ ಬಾಲಿವುಡ್ ಹೀರೋಗೆ ಟಕ್ಕರ
ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ಕೊಡಗಿನ ನಟಿ ರಶ್ಮಿಕಾ ಮಂದಣ್ಣ ಮದುವೆ ಅದ್ಧೂರಿಯಾಗಿ ನಡೆದಿದೆ. ಮದುವೆ ಬಳಿಕ ವಿವಿಧ ಕಾರ್ಯಕ್ರಮಗಳಲ್ಲಿ ನವ ದಂಪತಿ ಭಾಗವಹಿಸುತ್ತಿದ್ದಾರೆ. ನಿನ್ನೆಯಷ್ಟೆ ವಿಜಯ್ ತಮ್ಮ ಹುಟ್ಟೂರಿಗೆ ಪತ್ನ
ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯುವುದು ಸವಾಲಿನ ಕೆಲಸವಾಗಿಬಿಟ್ಟಿದೆ. ಮತ್ತೊಂದು ಕಡೆ ಪ್ರೇಕ್ಷಕರ ಸಿನಿಮಾ ನೋಡಲು ಬರ್ತಿಲ್ಲ ಎಂದು ಫಿಲ್ಮ್ ಮೇಕರ್ಸ್ ಆರೋಪಿಸುತ್ತಿದ್ದಾರೆ. ಒಳ್ಳೆ ಸಿನಿಮಾ ಮಾಡಿದ್ರೆ ಜನ ನೋಡ್ತ
ದಳಪತಿ ವಿಜಯ್ ಜೋಷ್ನಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ತಮಿಳುನಾಡಿನ ಜನರು ಕೂಡ ವಿಜಯ್ ಎಂಟ್ರಿಗೆ ಬೆಂಬಲ ಸೂಚಿಸುತ್ತಿದ್ದರು. ತಮ್ಮ ವೃತ್ತಿ ಬದುಕಿನಲ್ಲಿ ಎಲ್ಲೂ ಕಪ್ಪು ಚುಕ್ಕೆ ಬಾರದೆ ಇರುವಂತೆ ನೋಡಿಕೊಂಡಿದ್ದರು
ಭಾರತದಲ್ಲಿ ಡಿಜಿಟಲ್ ವೇದಿಕೆ ಜನ್ಮವೆತ್ತಿ ಹದಿನೈದು-ಹದಿನಾರು ವರ್ಷಗಳಾಗಿವೆ. 2008ರಲ್ಲಿ ಮೊದಲ ಬಾರಿ ರಿಲಯನ್ಸ್ ಬಿಗ್ಫ್ಲಿಕ್ಸ್ ಎಂಬ ಹೆಸರಿನಲ್ಲಿ ಓಟಿಟಿ ಲೋಕಕ್ಕೆ ಮುನ್ನುಡಿ ಬರೆಯಿತು. ಆ ನಂತರ ನೆಕ್ಸ್ ಜಿಟಿವಿ, 2013ರಲ್ಲಿ ಡ
ಯುದ್ದ ಶಾಂತಿ ಕದಡುವ ಕಾರ್ಮೋಡ. ಯುದ್ದಕ್ಕೆ ಮೊದಲು ಬಲಿಯಾಗುವುದೇ ಮಾನವೀಯತೆ. ಸಾವಿರಾರು ಅಮಾಯಕರು ಈ ಯುದ್ದದಲ್ಲಿ ಪ್ರಾಣ ಕಳೆದುಕೊಳ್ಳುತ್ತಾರೆ. ಲಕ್ಷಾಂತರ ಕುಟುಂಬಗಳು ಬೀದಿಗೆ ಬೀಳುತ್ತವೆ. ದಶಕಗಳಿಂದ ಬೆಳೆದ ಆರ್ಥಿಕತೆ ಕ
ಸೋಶಿಯಲ್ ಮೀಡಿಯಾ ಬಂದ್ಮೇಲೆ ಅದರ ಲಾಭ ಪಡೆದುಕೊಳ್ಳುತ್ತಿರುವುದು ಸಿನಿಮಾ ತಾರೆಯರೇ. ಹಾಗೇ ಅದರಿಂದ ಸಂಕಷ್ಟ ಎದುರಿಸುತ್ತಿರುವುದೂ ಕೂಡ ಅವರೇ. ಅದರಲ್ಲೂ ಇತ್ತೀಚೆಗೆ ಪಾಪರಾಜಿ ಸಂಸ್ಕೃತಿ ಬಂದ್ಮೇಲೆ ನಟಿಯರ ಖಾಸಗಿ ಬದುಕಿಗೆ ಪ
ಮಾರ್ಚ್ 6 ರಂದು ಹೊಸ ಮಲಯಾಳಂ ಚಲನಚಿತ್ರಗಳು ಬಿಡುಗಡೆಯಾಗುತ್ತಿದ್ದು, ಇದರೊಂದಿಗೆ ಹಳೆಯ ಹಿಟ್ ಚಿತ್ರಗಳು ಇನ್ನೂ ಪ್ರಮುಖ ಪರದೆಗಳನ್ನು ಆಕ್ರಮಿಸಿಕೊಂಡಿರುವುದರಿಂದ ಕೇರಳದ ಚಲನಚಿತ್ರ ಪ್ರೇಮಿಗಳಿಗೆ ಈ ಶುಕ್ರವಾರ ಹೆಚ್ಚು ಬ್ಯ
ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ ಭಾಗ್ಯಲಕ್ಷ್ಮಿ ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಪ್ರತಿದಿನವೂ ಒಂದು ಹೊಸ ಟ್ವಿಸ್ಟ್ ನೀಡುವ ಮೂಲಕ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಈ ಸೀರಿಯಲ್ ಯಶಸ್ವಿಯಾಗಿದೆ. ಇದೀ
ಕನ್ನಡ ನಟ ಯುವ ರಾಜ್ಕುಮಾರ್ ಒಂದು ಗಂಭೀರ ವಿಚಾರದ ಬಗ್ಗೆ ದನಿ ಎತ್ತಿದ್ದಾರೆ. ಕಲಾವಿದರನ್ನು ವಸ್ತುಗಳ ರೀತಿ ತಮ್ಮಿಷ್ಟಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಬಿಂಬಿಸುವ ಕಿಡಿಗೇಡಿಗಳಿಗೆ ಚಾಟಿ ಬೀಸಿದ್ದಾರೆ. ಅದರಲ್ಲೂ ನಟಿಯರ ಫೋಟೊ,
ದಕ್ಷಿಣ ಭಾರತದ ಕ್ಯೂಟ್ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಈಗ ಸತಿ-ಪತಿಯಾಗಿದ್ದಾರೆ. ಇವರ ಮದುವೆಯ ಸಂಭ್ರಮದ ಒಂದೊಂದೇ ಫೋಟೋಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಕಾತರದಿಂದ ಕ
ಟಾಟಾ ಪಂಚ್ (Tata Punch) ವಿಶ್ವಾಸಾರ್ಹ ಮೈಕ್ರೋ ಎಸ್ಯುವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) ಭಾರೀ ಸ
ಗೀತು ಮೋಹನ್ ದಾಸ್ ನಿರ್ದೇಶನದ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ. ಟೀಸರ್ ಬಳಿಕ 'ತಬಾಹಿ' ಸಾಂಗ್ ಬಂದು ಹಿಟ್ ಆಗಿದೆ. ಶೀಘ್ರದಲ್ಲೇ ಟ್ರೈಲರ್ ರಿಲ
ಸುವರ್ಣ ವಾಹಿನಿಯ ಜನಪ್ರಿಯ ಧಾರಾವಾಹಿ 'ಆಸೆ' ಈಗ ರೋಚಕ ಹಂತಕ್ಕೆ ಬಂದು ತಲುಪಿದೆ. ಪ್ರತಿದಿನ ಹೊಸ ಹೊಸ ಟ್ವಿಸ್ಟ್ಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಿರುವ ಈ ಸೀರಿಯಲ್ನಲ್ಲಿ ಇಂದು ಮತ್ತೊಂದು ಮೈಲಿಗಲ್ಲು ಸೃಷ್ಟಿಯಾಗಲಿದೆ. ಧಾರ
ಬಾಲಿವುಡ್ ನಟ ರಣ್ವೀರ್ ಸಿಂಗ್ 'ಕಾಂತಾರ' ಸಿನಿಮಾದ ದೈವವನ್ನು ಅಣುಕು ಮಾಡಿ ಪೇಚಿಗೆ ಸಿಕ್ಕಿಕೊಂಡಿದ್ದರು. ಗೋವಾದಲ್ಲಿ ನಡೆದ ಸಿನಿಮಾ ಕಾರ್ಯಕ್ರಮದ ವೇಳೆ ರಣ್ವೀರ್ ಸಿಂಗ್ ದೈವವನ್ನು ಅಣಕಿದ್ದರು. ಇದು ವಿವಾದಕ್ಕೆ ತಿರುಗಿತ್
ಕಳೆದ ವಾರ ರಿಲೀಸ್ ಆದ ಎಕ್ಸ್ಪೆಕ್ಟೆಡ್ ಸಿನಿಮಾಗಳಲ್ಲಿ 'ದಿ ಕೇರಳ ಸ್ಟೋರಿ 2' ಕೂಡ ಒಂದು. ಬಿಡುಗಡೆಗೆ ಮುನ್ನವೇ ವಿವಾದಕ್ಕೆ ಸಿಲುಕಿದ್ದ ಸಿನಿಮಾ ಕೋರ್ಟ್ ಮೆಟ್ಟಿಲೇರಿತ್ತು. ಕೇರಳದ ಕೋರ್ಟ್ ಮೊದಲು ಸಿನಿಮಾದ ಬಿಡುಗಡೆಯನ್ನು ತಡ

23 C