ರಾಜಕೀಯ ಮುಖಂಡರು, ಸರ್ಕಾರಿ ಕಚೇರಿಗಳು ಹಾಗೂ ಸೆಲೆಬ್ರೆಟಿಗಳ ಮನೆಗೆ ಹುಸಿಬಾಂಬ್ ಕರೆಗಳು ಆಗಾಗ್ಗೆ ಬರುತ್ತದೆ. ಸದ್ಯ ತಮಿಳು ನಟಿ ತ್ರಿಷಾ ಮನೆಗೆ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದಿದೆ. ಚೆನ್ನೈನ ಅಲ್ವಾರ್ಪೇಟ್ನಲ್ಲಿರುವ
'ಟಾಕ್ಸಿಕ್' ಸಿನಿಮಾ ಪಕ್ಕಕ್ಕಿಟ್ಟು ಯಶ್ 'ರಾಮಾಯಣ' ಸಿನಿಮಾ ಪ್ರಚಾರ ಆರಂಭಿಸಿದ್ದಾರೆ. ಸಿನಿಮಾಕಾನ್ ಸಮಾವೇಶದಲ್ಲಿ ಯಶ್ ಹವಾ ಶುರುವಾಗಿದೆ. ದೀಪಾವಳಿ ಸಂಭ್ರಮದಲ್ಲಿ 'ರಾಮಾಯಣ' ಸಿನಿಮಾ ತೆರೆಗೆ ಬರಲಿದೆ. ಆದರೆ ಇತ್ತೀಚೆಗೆ ಟೀಸರ
ಆದಿತ್ಯಧರ್ ನಿರ್ದೇಶನದ 'ಧುರಂಧರ್' ಸರಣಿ ಸಿನಿಮಾಗಳು ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಕೆಲವರು ಪ್ರಾಪಗಂಡ ಸಿನಿಮಾ ಎಂದು ಟೀಕಿಸುತ್ತಿದ್ದಾರೆ. ಆದರೆ ಬಹುತೇಕರು ಸತ್ಯವನ್ನೇ ತೆರೆಮೇಲೆ ತೋರಿಸಿದ್ದಾರೆ ಎಂದು ಕೊಂಡಾಡುತ್ತಿದ್ದ
ಅಜಯ್ ಭೂಪತಿ ನಿರ್ದೇಶನದ 'ಆರ್ಎಕ್ಸ್ 100' ಚಿತ್ರದ ಮೂಲಕ ಪಾಯಲ್ ರಾಜ್ಪುತ್ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಾರ್ತಿಕೇಯ ನಾಯಕನಾಗಿದ್ದ ಈ ಚಿತ್ರದಲ್ಲಿ ಇಂದೂ ಪಾತ್ರದಲ್ಲಿನ ಅವರ ಅಭಿನಯ ಮತ್ತು ಗ್ಲಾಮರಸ್ ನೋಟ ಪ
ಮಂಡ್ಯ ರಮೇಶ್ ಕೇವಲ ಕಲಾವಿದರಾಗಿ ಗುರುತಿಸಿಕೊಂಡಿಲ್ಲ. ಅವರು ಮೊದಲಿನಿಂದಲೂ ರಂಗಭೂಮಿ ಕಡೆಗೆ ಆಸಕ್ತಿಯನ್ನು ಬೆಳೆಸಿಕೊಂಡವರು. ಹೀಗಾಗಿ ಮೈಸೂರಿನಲ್ಲಿ ನಾಟಕಗಳನ್ನು ಇಷ್ಟಪಡುವವರಿಗೆ ತರಬೇತಿ ನೀಡುವುದಕ್ಕೆ 'ನಟನ' ಸಂಸ್ಥೆಯನ
ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ಆನ್ಲೈನ್ನಲ್ಲಿ ಲೀಕ್ ಆಗಿರುವುದು ಗೊತ್ತೇಯಿದೆ. ಸಾಕಷ್ಟು ಜನ ಈಗಾಗಲೇ ಸಿನಿಮಾ ನೋಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವರು ರಿವ್ಯೂ ಕೂ ಬರೆಯುತ್ತಿದ್ದಾರೆ. ಇನ್ನು ಚಿತ್ರದ ಕೆಲ
ಜೀ ಕನ್ನಡ ರಿಯಾಲಿಟಿ ಶೋ 'ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್' ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ಇಷ್ಟು ದಿನ ವೇದಿಕೆ ಮೇಲೆ ಸ್ಪರ್ಧಿಗಳು ಡ್ಯಾನ್ಸ್ನಿಂದ ಗಮನ ಸೆಳೆದಿದ್ದರು. ಕಿರುತೆರೆ ವೀಕ್ಷಕರನ್ನು ರಂಜಿಸಿದ್ದರು. ವೇದಿಕೆ ಮ
ಹೇಳಿ ಕೇಳಿ ಇದು ಕಲರ್ಫುಲ್ ಲೋಕ. ಈ ಲೋಕದಲ್ಲಿ ಎಲ್ಲವೂ ರಂಗು ರಂಗಾಗಿರಬೇಕು. ಇಂತಹ ಪ್ರಪಂಚದಲ್ಲಿ ಭದ್ರವಾಗಿ ನೆಲೆಯೂರಬೇಕು ಅಂದರೆ, ಸಾಧ್ಯವಾದಷ್ಟು ಕಡಿಮೆ ಬಟ್ಟೆಯನ್ನು ಧರಿಸಬೇಕು, ಮೈಮಾಟವನ್ನು ಪ್ರದರ್ಶನಕ್ಕೆ ಇಡಬೇಕು ಅನ್
ರಂಗಕರ್ಮಿ, ನಟ ಮಂಡ್ಯ ರಮೇಶ್ ಕಳೆದ ಹಲವು ವರ್ಷಗಳಿಂದ ಕಲಾ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ. ರಂಗಭೂಮಿಯಲ್ಲಿ ಸಕ್ರಿಯರಾಗಿರುವ ಇವರು ಸಿನಿಮಾಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡವರು. ಈಗ ಕಿರುತೆರೆಯಲ್ಲಿ ಗಮನ ಸೆಳೆಯುತ್ತಿ
ಬಿಡುಗಡೆಗೂ ಮುನ್ನ ಸಿನಿಮಾ ಆನ್ಲೈನ್ನಲ್ಲಿ ಲೀಕ್ ಆಗಿಬಿಟ್ಟರೆ ಅದಕ್ಕಿಂತ ನಷ್ಟ ಇನ್ನೇನಿದೆ. ನೂರಾರು ಜನರ ನೂರಾರು ದಿನಗಳ ಶ್ರಮ ವ್ಯರ್ಥವಾದಂತಾಗುತ್ತದೆ. ನಿರ್ಮಾಪಕರಿಗೆ ಕೋಟಿ ಕೋಟಿ ನಷ್ಟವಾಗುತ್ತದೆ. ಚಿತ್ರದಲ್ಲಿ ನಟಿಸಿ
ಸೋಶಿಯಲ್ ಮೀಡಿಯಾದಲ್ಲಿ ಸ್ಟಾರ್ ನಟರ ಅಭಿಮಾನಿಗಳ ನಡುವೆ ಕೆಸರೆರಚಾಟ ಹೊಸದೇನಲ್ಲ. ದಶಕಗಳಿಂದ ಸ್ಟಾರ್ ವಾರ್, ಫ್ಯಾನ್ಸ್ ನಡೆಯುತ್ತಲೇ ಇದೆ. ಇತ್ತೀಚೆಗೆ ಫೇಸ್ಬುಕ್, ಇನ್ಸ್ಟಾಗ್ರಾಮ್ ಹಾಗೂ ಟ್ವಿಟ್ಟರ್ ಅದಕ್ಕೆ ವೇದಿಕೆ ಆಗುತ
ಸಾಮಾನ್ಯ ಜ್ಞಾನ ತುಂಬಾನೇ ಮುಖ್ಯ. ಯಾಕೆಂದರೆ ಜ್ಞಾನ ಸಾಮಾನ್ಯವಾದರು ಅದು ಅಸಮಾನ್ಯ. ಮನುಷ್ಯನಲ್ಲಿ ಇರಲೇಬೇಕಾದ ಪ್ರಮುಖ ಗುಣ. ಆದರೆ.. ಈ ಜ್ಞಾನ ಪಠ್ಯ ಪುಸ್ತಕದಲ್ಲಿ ಲಭ್ಯ ಇರುವುದಿಲ್ಲ. ಪರೀಕ್ಷೆಯಲ್ಲಿ ಪ್ರಶ್ನೆ ಕೂಡ ಬರುವುದಿಲ
ಸ್ಟಾರ್ ನಟರ ಜೊತೆ ಸಿನಿಮಾ ಮಾಡುವುದು ಅಷ್ಟು ಸುಲಭವಲ್ಲ. ನಟನ ಇಮೇಜ್ ಗಮನದಲ್ಲಿಟ್ಟುಕೊಂಡು ಕಥೆ ಮಾಡಬೇಕು, ಅಭಿಮಾನಿಗಳನ್ನು ರಂಜಿಸುವ ಕಮರ್ಷಿಯಲ್ ಅಂಶಗಳನ್ನು ಸೇರಿಸಬೇಕು. ಕೊಂಚ ಎಡವಟ್ಟು ಆದರೂ ನೂರಾರು ಕೋಟಿ ರೂಪಾಯಿ ನಷ್ಟವ
ಐಪಿಎಲ್ ಟೂರ್ನಿ ಆರ್ಭಟ ಜೋರಾಗಿದೆ. ಇನ್ನು ಒಂದೂವರೆ ತಿಂಗಳು ಚುಟುಕು ಕ್ರಿಕೆಟ್ ಆಟದ ವೈಭವ ಮುಂದುವರೆಯಲಿದೆ. ಹಾಲಿ ಚಾಂಪಿಯನ್ ಆರ್ಸಿಬಿ ತಂಡ ಆಡಿದ 4 ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಮತ್ತೊಮ್ಮೆ ತಂಡ ಟ್ರೋಫಿ
KVN ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ 'ಕೆಡಿ' ಸಿನಿಮಾ ಬಿಡುಗಡೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಬಿಡುಗಡೆಗೆ ಎರಡು ವಾರಗಳು ಇರುವುದರಿಂದ 'ಕೆಡಿ'ಗೆ ಸೆನ್ಸಾರ್ ಪ್ರಕ್ರಿಯೆ ಆರಂಭ ಆಗಿದೆ. ಈ ಹಂತದಲ್ಲಿ ಕೆವಿಎನ್
ತಮಿಳುನಾಡಿನಲ್ಲಿ ಚುನಾವಣೆ ಕಣ ರಂಗೇರಿದೆ. ಈ ಬಾರಿ ತಮಿಳು ನಟ ವಿಜಯ್ ಕೂಡ ಅಖಾಡಕ್ಕೆ ಇಳಿದಿರುವುದು ಕುತೂಹಲ ಮೂಡಿಸಿದೆ. 'ಜನನಾಯಗನ್' ಚಿತ್ರವನ್ನು ಪಕ್ಷದ ಪ್ರಚಾರಕ್ಕಾಗಿ ಬಳಸಿಕೊಳ್ಳಲು ದಳಪತಿ ಮನಸ್ಸು ಮಾಡಿದ್ದರು. ಆದರೆ 4 ತಿ
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಪ್ರೀತಿಯ ಅರ್ಥವೂ ಬದಲಾಗಿದೆ. ಹಿಂದೆ ಪ್ರೀತಿ ಅಂದರೆ ಭಾವನಾತ್ಮಕವಾದ ಬಂಧ ಆಗಿತ್ತು. ಮನದ ಮಾತುಗಳಿಗೆ ಅಕ್ಷರದ ರೂಪ ನೀಡಲಾಗುತ್ತಿತ್ತು. ಪ್ರೇಮ ಪತ್ರವನ್ನು ಬರೆಯಲಾಗುತ್ತಿತ್ತು. ಆದರೆ ಈಗ ನ
ಚಿತ್ರರಂಗದಲ್ಲಿ ತೆರೆಮರೆಯ ಹಿಂದೆ ಹಲವು ಕಥೆಗಳಿರುತ್ತವೆ. ಆ ಕಥೆಗಳು ಹೊರ ಜಗತ್ತಿಗೆ ಗೊತ್ತಾಗುವುದಿಲ್ಲ ಅಷ್ಟೇ. ಕೊಡು-ಕೊಳ್ಳು ವ್ಯವಹಾರದಲ್ಲಿ ಆಚೀಚೆ ಆದಾಗ, ಯಾವುದೋ ಕಾರಣಕ್ಕೆ ಮನಸ್ತಾಪ ಮನೆ ಮಾಡಿದಾಗ ಅಥವಾ ಇನ್ಯಾವದ್ದೋ ಕ
ನಮ್ಮ ದೇಶದಲ್ಲಿ ಚಿತ್ರರಂಗದಲ್ಲಿ ಮಿಂಚುವುದು, ಸೂಪರ್ ಸ್ಟಾರ್ ಸ್ಥಾನಕ್ಕೇರುವುದು ಸುಲಭ ಅಲ್ಲ. ಅದೊಂದು ತಪಸ್ಸು. ಅದೊಂದು ಸಾಹಸ. ಇಲ್ಲಿ ಬೆಳೆಯುವವರೆಗೆ ಒಂದು ಲೆಕ್ಕ ಆದರೆ ಬೆಳೆದ ನಂತರದ್ದು ಮತ್ತೊಂದು ಲೆಕ್ಕ. ಅಭಿಮಾನದ ಅಲೆಗ
ಚಿತ್ರರಂಗದವರ ಪಾಲಿಗೆ ಮದುವೆ ಎನ್ನುವುದು ಕೇವಲ ಇಬ್ಬರು ವ್ಯಕ್ತಿಗಳ ಮಿಲನ ಅಲ್ಲ. ಅದೊಂದು ಬ್ಯ್ರಾಂಡ್. ಮದುವೆಯಾಗುವ ವಾರದ ಮೊದಲೇ ಈ ಬ್ಯ್ರಾಂಡ್ನ ಪ್ರಚಾರವನ್ನು ಇಲ್ಲಿ ಹಲವರು ಮಾಡುತ್ತಾರೆ. ತಮ್ಮ ಮದುವೆಯ ಸಂಭ್ರಮದ ಕ್ಷಣಗಳ
ಡಾ. ರಾಜಕುಮಾರ್ ಅವರು ಶ್ರಮ ಸಂಕಟಗಳಿಲ್ಲದೆ ಎತ್ತರೆತ್ತರಕ್ಕೆ ಬೆಳೆದವರಲ್ಲ. ಸಾಮಾಜಿಕ ಅವಮಾನಗಳನ್ನು ಮೌನದಲ್ಲೇ ಅನುಭವಿಸಿ, ಅರಗಿಸಿ, ಅರಳುತ್ತ ಬಂದವರು. ಅವರು ಕೆರಳಿದ್ದು ಕಡಿಮೆ, ಅರಳಿದ್ದು ಅಧಿಕ. ಇಂಥಾ ಡಾ.ರಾಜ್ಕುಮಾರ್ ನಮ
ಸಂಗೀತ ಲೋಕದ ದಂತಕಥೆ ಗಾಯಕಿ ಆಶಾ ಭೋಸ್ಲೆ ಹೃದಯ ಸ್ತಂಭನದಿಂದ ಮುಂಬೈ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಕೇಳಿ ಸಂಗೀತ ಪ್ರೇಮಿಗಳು ಕಣ್ಣೀರು ಹಾಕಿದ್ದಾರೆ. ಆಶಾ ಭೋಸ್ಲೆ ಅವರ ಹಾಡುಗಳನ್ನ
ಈ ಬಾರಿಯ ವಿಷು ಹಬ್ಬದ ಸಂದರ್ಭದಲ್ಲಿ ಕೇರಳದ ಸೋಶಿಯಲ್ ಮೀಡಿಯಾ ಟೈಮ್ಲೈನ್ಗಳು ಅಕ್ಷರಶಃ ಸಿನಿಮಾ ಹಬ್ಬಕ್ಕೆ ಸಾಕ್ಷಿಯಾಗಿವೆ. ಅಭಿಮಾನಿಗಳ ನಡುವಿನ ಹ್ಯಾಶ್ಟ್ಯಾಗ್ ವಾರ್, ಥಿಯೇಟರ್ ಎಂಟ್ರಿಯ ಅಬ್ಬರದ ರೀಲ್ಸ್ಗಳು ಮತ್ತು ಅ
ಪ್ರೀತಿ ಹೃದಯದ ಭಾಷೆ ಎನ್ನುವುದು ಲೋಕಾರೂಢಿ. ಆದರೆ ಕಾಲ ಕಳೆದಂತೆ ಪ್ರೀತಿ ಹುಟ್ಟುವ ಹೃದಯವೂ ಕೂಡ ವ್ಯಾವಹಾರಿಕವಾಗಿದೆ. ಇನ್ನು ಕೆಲವೊಮ್ಮೆ ಹೃದಯದಲ್ಲಿ ಅರಳಿದ ಪ್ರೀತಿಗೆ ಜಾತಿ-ಧರ್ಮ- ಅಂತಸ್ತು-ಮನೆತನ- ಸಂಪ್ರದಾಯ-ಗೌರವ ಇತ್ಯಾ
ಭಾರತದ ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ಇಂದು (ಏಪ್ರಿಲ್ 12) ಇಹಲೋಕ ತ್ಯಜಿಸಿದ್ದಾರೆ. ನಿನ್ನೆ (ಏಪ್ರಿಲ್ 11) ಹೃದಯ ಸ್ತಂಭನದಿಂದಾಗಿ ಆಶಾ ಭೋಸ್ಲೆಯವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿ
ಬೆಳ್ಳಿತೆರೆ ಇರಲಿ.. ಕಿರುತೆರೆ ಇರಲಿ.. ಹಾಗಂತೆ -ಹೀಗಂತೆ ಎಂಬ ಸುದ್ದಿಗಳಿಗೆ ಇಲ್ಲಿ ಬರ ಇಲ್ಲ. ಒಂದು ಸಣ್ಣ ಕಿಡಿ ಇಲ್ಲಿ ಕ್ಷಣಾರ್ಧದಲ್ಲಿ ಕಾಡ್ಗಿಚ್ಚಿನಂತೆ ಹಬ್ಬುತ್ತೆ. ಇಡೀ ಸೋಶಿಯಲ್ ಮೀಡಿಯಾವನ್ನು ಆವರಿಸಿಕೊಳ್ಳುತ್ತೆ. ಇಲ್
ಮನುಷ್ಯಕುಲದ ವ್ಯಾಕುಲಗಳನ್ನು ದೂರ ಮಾಡುವ ಶಕ್ತಿ ಸಂಗೀತಕ್ಕೆ ಇದೆ. ಅದರಲ್ಲಿಯೂ ಭಾರತದಲ್ಲಿ ಸಂಗೀತ ಪರಂಪರೆ ವಿಭಿನ್ನ. ವೈವಿಧ್ಯಮಯ ಸಂಗೀತ ಪ್ರಕಾರಗಳನ್ನು ಹೊಂದಿರುವ ಭಾರತದಲ್ಲಿ ಪಾಶ್ಚಾತ್ಯ ಸಂಗೀತಕ್ಕೆ ಕುಣಿದು ಕುಪ್ಪಳಿಸ
ಭಾರತದ ಸಂಗೀತಲೋಕ ಕಂಡ ಅತ್ಯುತ್ತಮ ಗಾಯಕಿಯರಲ್ಲಿ ಆಶಾ ಭೋಸ್ಲೆ ಹೆಸರು ಮೊದಲ ಸಾಲಿನಲ್ಲಿ ಇರುತ್ತೆ. ಅದರಲ್ಲೂ ಸಿನಿಮಾ ಕ್ಷೇತ್ರದಲ್ಲಿ ಇವರು ಕೊಟ್ಟ ಕೊಡುಗೆ ಅಪಾರ. ಸುಮಾರು 7 ದಶಕಗಳಿಂದ ಹಾಡುತ್ತಾ ಸಂಗೀತ ಪ್ರಿಯರನ್ನು ರಂಜಿಸಿ
ಜನಸಾಮಾನ್ಯರ ದೃಷ್ಟಿಯಲ್ಲಿ ಚಿತ್ರರಂಗ ಅಂದ ಕೂಡಲೇ ಕಣ್ತುಂಬ ಬಣ್ಣ ತುಂಬಿಕೊಳ್ಳುತ್ತವೆ. ಆದರೆ, ವಾಸ್ತವದಲ್ಲಿ.. ಬಣ್ಣದ ಬದುಕಿನಲ್ಲಿ ಬದುಕು ಕಟ್ಟಿಕೊಂಡವರಿಗೆ ಕೂಡ ಕಷ್ಟ ಇರುತ್ತೆ. ಅವರದ್ದೇ ಆದ ದು:ಖ ಸಂಕಟಗಳಿರುತ್ತವೆ. ವ್ಯೆ
ಭಾರತೀಯ ಚಿತ್ರರಂಗಕ್ಕೆ ತಮ್ಮದೇ ಆದ ಸೇವೆಯನ್ನು ಸಲ್ಲಿಸಿದ ಅನೇಕ ತಾರೆಯರು ಒಬ್ಬರಾದ ಮೇಲೊಬ್ಬರಂತೆ ನಮ್ಮನ್ನು ಅಗಲುತ್ತಿದ್ದಾರೆ. ಧರ್ಮೇಂದ್ರ.. ಬಿ.ಸರೋಜಾ ದೇವಿ.. ಕೋಟಾ ಶ್ರೀನಿವಾಸ್ ರಾವ್.. ಧೀರಜ್ ಕುಮಾರ್.. ಮುಖುಲ್ ದೇವ್.. ಫಿ
ಅದ್ಯಾಕೋ ಪವನ್ ಕಲ್ಯಾಣ್ ಸಿನಿಮಾಗಳು ಕೈ ಹಿಡಿಯುತ್ತಿಲ್ಲ. 8 ತಿಂಗಳ ಅಂತರದಲ್ಲಿ ಪವರ್ ಸ್ಟಾರ್ ನಟಿಸಿದ 3 ಸಿನಿಮಾಗಳು ಬಿಡುಗಡೆ ಆಗಿತ್ತು. ಒಂದು ಕೂಡ ಹಿಟ್ ಆಗಲಿಲ್ಲ. ಭರ್ಜರಿ ಓಪನಿಂಗ್ ಪಡೆದುಕೊಂಡು ಬಳಿಕ ನೆಗೆಟಿವ್ ಟಾಕ್ ಹೆಚ್
ಇವತ್ತಿಗೆ(ಏಪ್ರಿಲ್ 2) ಸರಿಯಾಗಿ 20 ವರ್ಷಗಳ ಹಿಂದೆ ರಾಜ್ಯಕ್ಕೆ ಬರಸಿಡಿಲು ಬಂದೆರಗಿತ್ತು. ಕನ್ನಡ ಕಣ್ಮಣಿ ಡಾ. ರಾಜ್ಕುಮಾರ್ ಇನ್ನಿಲ್ಲ ಎನ್ನುವ ಶೋಕ ವಾರ್ತೆ ರಾಜ್ಯವನ್ನೇ ಸ್ತಬ್ಧ ಮಾಡಿತ್ತು. ರಾಷ್ಟ್ರ, ಅಂತರಾಷ್ಟ್ರೀಯಮಟ್ಟದ
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಹಾಗೂ 'ರಾಮಾಯಣ' ಚಿತ್ರಗಳು ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಭಾರತ ಮಾತ್ರವಲ್ಲ ಪ್ರಪಂಚದ ಸಿನಿರಸಿಕರನ್ನು ಗಮನದಲ್ಲಿಟ್ಟುಕೊಂಡು ಈ ಚಿತ್ರಗಳನ್ನು ನಿರ್ಮಾಣ ಮಾಡಲಾಗ್ತಿದೆ. ಬಹುಕೋಟಿ
ಆಡು ಮುಟ್ಟಿದ ಸೊಪ್ಪಿಲ್ಲ, ಅಣ್ಣಾವ್ರು ಮಾಡದ ಪಾತ್ರಗಳಿಲ್ಲ, ಈ ಮಾತು ಕ್ಲೀಷೆ ಅನಿಸಬಹುದು. ಆದರೆ ಇದು ಸರ್ವಕಾಲಕ್ಕೂ ಸತ್ಯವಾದ ಮಾತು. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನೂರಾರು ಪಾತ್ರಗಳಲ್ಲಿ ನಟಿಸಿ ಡಾ. ರಾಜ್ ಮೋಡಿ ಮಾಡಿದ್ದರು. ದ್
ದಳಪತಿ ವಿಜಯ್ ನಟನೆಯ 'ಜನನಾಯಗನ್' ಆನ್ಲೈನ್ನಲ್ಲಿ ಲೀಕ್ ಆಗಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಯಾರು, ಯಾಕೆ ಚಿತ್ರತಂಡಕ್ಕೆ ಪೆಟ್ಟು ಕೊಟ್ರು ಎನ್ನುವುದು ಗೊತ್ತಿಲ್ಲ. ಸದ್ಯ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಕಾನೂನು ಕ್ರಮಕ್

29 C