ಬಾಲಿವುಡ್ ಅಂಗಳದಲ್ಲಿ ನಟರಿಗೆ ಕೊರತೆಯಿಲ್ಲ, ಸೂಪರ್ ಸ್ಟಾರ್ಗಳಿಗೆ ಬರವಿಲ್ಲ. ಆದರೆ ದಶಕಗಳು ಕಳೆದರೂ ತನ್ನ ಸಿಂಹಾಸನವನ್ನು ಬಿಟ್ಟುಕೊಡದ ಒಬ್ಬನೇ ಒಬ್ಬ ಗ್ರೀಕ್ ಗಾಡ್ ಇದ್ದಾನೆ. ಅವನ ನಗು ಕಂಡರೆ ಹುಡುಗಿಯರ ಎದೆಬಡಿತ ನಿಲ್ಲು
ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಟೀಸರ್ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಭಿಮಾನಿಗಳು ಮೆಚ್ಚಿಕೊಂಡರೂ ಬಹುತೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹಸಿಬಿಸಿ ದೃಶ್ಯ ಹಾಗೂ ಹಿಂಸಾತ್ಮಕ ಸನ್ನಿವೇಶದ ಬಗ್ಗೆ ಚಕಾರ ಎತ್ತಿ
ಚಿತ್ರಮಂದಿರಗಳಲ್ಲಿ 'ದಿ ರಾಜಾಸಾಬ್' ಆರ್ಭಟ ಜೋರಾಗಿದೆ. ಮಿಶ್ರ ಪ್ರತಿಕ್ರಿಯೆ ಸಿಕ್ಕರೂ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡ್ತಿದೆ. ಗುರುವಾರವೇ(ಜನವರಿ 8) ಚಿತ್ರದ ಪ್ರೀಮಿಯರ್ ಶೋಗಳು ಶುರುವಾಗಿತ್ತು. ಶುಕ್ರವಾರ ಕೂಡ ಅಭಿಮಾನಿಗಳ ಸ
'ಟಾಕ್ಸಿಕ್' ಟೀಸರ್ ಆರ್ಭಟ ಮುಂದುವರೆದಿದೆ. ಜೊತೆಗೆ ಆ ಕಾರಿನಲ್ಲಿರುವ ಹಸಿಬಿಸಿ ದೃಶ್ಯದ ಬಗ್ಗೆ ಭಾರೀ ಚರ್ಚೆ ನಡೀತಿದೆ. ಆ ರಮಿಸುವ ದೃಶ್ಯದಲ್ಲಿ ನಟಿಸಿರುವ ಚೆಲುವೆ ಯಾರು ಎಂದು ಕೆಲವರು ಹುಡುಕಾಟ ನಡೆಸಿದ್ದರು. ಇದೀಗ ಸ್ವತಃ ನಿ
ಕೆಲವು ಕಾಂಬಿನೇಷನ್ ಹಾಗೇನೆ. ಅದೆಷ್ಟೇ ವರ್ಷಗಳು ಆದರೂ ಅವರು ಅಚ್ಚಳಿಯದೇ ನೆನಪಿನಲ್ಲಿ ಉಳಿದು ಬಿಡುತ್ತವೆ. ಕನ್ನಡ ಚಿತ್ರರಂಗದಲ್ಲೂ ಇಂತಹ ಸಾಕಷ್ಟು ಜೋಡಿಗಳು ಇವೆ. ಅವುಗಳಲ್ಲಿ ಸೆಂಟಿಮೆಂಟ್ ಸಿನಿಮಾಗಳ ನಿರ್ದೇಶಕ ಎಸ್.ಮಹೇ
''ಅಮೃತಧಾರೆ'' ಧಾರಾವಾಹಿಯಲ್ಲಿ ತನ್ನ ತಂದೆಯೇ ಗೌತಮ್ ಎಂಬ ವಿಚಾರ ತನಗೆ ಗೊತ್ತಿರುವುದಾಗಿ ಭೂಮಿಕಾಗೆ ಆಕಾಶ್ ಹೇಳಿದ್ದಾನೆ. ಗೌತಮ್ ಅವರನ್ನು ಪಪ್ಪಾ ಎಂದು ಕರಿಯಬೇಕು ಅಂತ ನಿನಗೆ ಅನಿಸಿಲ್ವಾ ಎಂದು ಆಕಾಶ್ ಬಳಿ ಭೂಮಿಕಾ ಕೇಳಿದ್ದು
ಸಿನಿಮಾ ರಂಗ ಅಂದ್ಮೇಲೆ ದಿನಕ್ಕೊಂದು ಲವ್ ಸ್ಟೋರಿ ಹುಟ್ಟುಕೊಳ್ಳುತ್ತವೆ. ರೂಮರ್ಗಳು ನಟ-ನಟಿಯರನ್ನು ಬೆಂಬಿಡದೇ ಸುತ್ತಿಕೊಳ್ಳುತ್ತೆ. ನಮ್ಮಿಬ್ಬರ ನಡುವೆ ಏನೂ ಇಲ್ಲ ಎಂದು ಹೇಳಿಕೊಂಡವರೇ ಹಸೆಮಣೆ ಏರಿದ್ದಾರೆ. ಇನ್ನು ಕೆಲವರ
ಭಾರತೀಯ ಚಿತ್ರರಂಗ ಅಂದಮೇಲೆ ಅಲ್ಲಿ ಗ್ಲಾಮರ್, ಆಕ್ಷನ್ ಮತ್ತು ಸೆಂಟಿಮೆಂಟ್ಗಳಿಗೆ ಕೊರತೆಯೇ ಇಲ್ಲ. ಪ್ರತಿ ವರ್ಷ ನೂರಾರು ಸಿನಿಮಾಗಳು ಬರುತ್ತವೆ, ಹೋಗುತ್ತವೆ. ಆದರೆ ಕೆಲವು ನಟರ ಸಿನಿಮಾ ಬರುತ್ತದೆ ಎಂದರೆ ಇಡೀ ಚಿತ್ರರಂಗವೇ ಒ
ಪ್ರೀತಿ ಅಂದರೆ ಹಾಗೇ ಜೀವನವನ್ನೇ ಬದಲಾಯಿಸುವ ಶಕ್ತಿ ಹೊಂದಿರುವ ಮಾಯಾಜಾಲ. ಮಧುರ ಪ್ರೀತಿಗೆ ತಂದೆ ತಾಯಿಯೂ ಬೇಡ, ಹಣ ಒಡವೆ ಕೂಡ ಬೇಡ. ಸಂಗಾತಿಯ ಮಾತಿನ ಕಚಗುಳಿಯ ನಡುವೆ ಸ್ಪರ್ಶದ ಸಿಂಚನ ಸಾಕು ಅನ್ಸುತ್ತೆ. ಬಿಟ್ಟಿರಲಾರದ ತವಕ, ಏನೂ
ಬದುಕೇ ಹಾಗೆ ... ಅದು ಯಾರನ್ನು, ಯಾವಾಗ, ಎಲ್ಲಿಗೆ ಬೇಕಾದರೂ ಕರೆದುಕೊಂಡು ಬಂದು ನಿಲ್ಲಿಸುತ್ತದೆ. ನಾನು ಅಂತಾ ಮೆರೆಯುವವರನ್ನು ನಡುಬೀದಿಗೆ ಬಿಡಬಹುದು; ನಾನೇನೂ ಅಲ್ಲ ಅಂದುಕೊಂಡೇ ಕುಂತರೆ ಇದ್ದಲ್ಲೇ ಇರಬಹುದು. ಅಥವಾ, ನನ್ನಲ್ಲೇನ
ಚಿತ್ರರಂಗದವರಿಗೆ ''ಸೆನ್ಸಾರ್'' ಮಂಡಳಿ ಯಾವತ್ತು ಮಗ್ಗಲದ ಮುಳ್ಳು. ಯಾಕೆಂದರೆ.. ಒಂದು ಚಿತ್ರವನ್ನು ತಮ್ಮ ಕಲ್ಪನೆಗೆ ಅನುಗುಣವಾಗಿ ನಿರ್ದೇಶಕರು ರೆಡಿ ಮಾಡಿರುತ್ತಾರೆ. ಆದರೆ.. ಈ ಸೆನ್ಸಾರ್ ಅಂಗಳಕ್ಕೆ ಬಂದಾಗ ಅಲ್ಲಿ ಬರೆ ಹಾಕಲ
ಬಾಹುಬಲಿ ಪ್ರಭಾಸ್ ನಟನೆಯ 'ದಿ ರಾಜಾಸಾಬ್' ಸಿನಿಮಾ ವಿಶ್ವದಾದ್ಯಂತ ತೆರೆಗಪ್ಪಳಿಸಿದೆ. ಸಂಕ್ರಾಂತಿಗೂ ಮುನ್ನ ಚಿತ್ರಮಂದಿರಗಳಲ್ಲಿ ಪ್ರಭಾಸ್ ಅಭಿಮಾನಿಗಳಿಗೆ ಹಬ್ಬ ಮನೆ ಮಾಡಿದೆ. ಒಂದು ದಿನ ಮೊದ್ಲೆ ಪ್ರೀಮಿಯರ್ ಶೋಗಳು ನಡೆದಿತ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಪ್ರೀತಿ ತ್ಯಾಗ ಮತ್ತು ನಿಸ್ವಾರ್ಥ ಭಾವನೆಗಳ ಮೇಲೆ ನಿಂತಿತ್ತು. ಆಗ ಪ್ರೀತಿ ಕೇವಲ ಎರಡಕ್ಷರಗಳಾಗಿರಲಿಲ್ಲ. ಬದಲಿಗೆ ಎರಡು ಆತ್ಮಗಳ ನಡುವಿನ ಪವಿತ್ರ ಒಪ್ಪಂದವಾಗಿತ್ತು. ಪರಸ್ಪರ ನಂಬಿಕೆ ಮತ
ಕನ್ನಡ ಸಿನಿಮಾಗಳನ್ನು ಓಟಿಟಿ ಸಂಸ್ಥೆಗಳು ಕೊಂಡುಕೊಳ್ಳಲ್ಲ ಎನ್ನುವ ಆರೋಪ ಇದೆ. ಒಳ್ಳೆ ಸಿನಿಮಾ ಮಾಡಿದ್ರೆ, ಜನ ಹೆಚ್ಚಿನ ಸಂಖ್ಯೆಯಲ್ಲಿ ನೋಡಿದ್ರೆ ಕಂಡಿತ ಕೊಂಡುಕೊಳ್ಳುತ್ತಾರೆ ಎನ್ನುವ ವಾದ ಕೂಡ ಇದೆ. ಓಟಿಟಿಗೆ ಕನ್ನಡ ಸಿನಿಮ
ಕಲೆ ಮತ್ತು ಕಾಸು ಬೆರೆತ ಉದ್ಯಮ ಸಿನಿಮಾ. ಇಂತಹ ಪ್ರಪಂಚದಲ್ಲಿ ಹಿಂದಿ ಚಿತ್ರರಂಗದಲ್ಲಿ ಹಲವು ಚಿತ್ರಗಳು ಅಬ್ಬರಿಸಿವೆ. ಹಲವಾರು ದಾಖಲೆಗಳನ್ನು ಕೂಡ ಬರೆದಿವೆ. ಆದರೆ.. ಎಲ್ಲವನ್ನೂ ಸಾಧಿಸಿ ಭೇದಿಸಿದ ಬಾಲಿವುಡ್ಗೆ ಮಾತ್ರ ಇಲ್ಲಿ
ಇವತ್ತು ಇಡೀ ಭಾರತೀಯ ಚಿತ್ರರಂಗದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಹೆಸರು ರಶ್ಮಿಕಾ ಮಂದಣ್ಣ. ಅವರು ಎಲ್ಲೇ ಹೋದರೂ ಅಭಿಮಾನಿಗಳ ದಂಡು ಅವರ ಹಿಂದೆ ಇರುತ್ತದೆ. ಅವರ ನಗು ಮತ್ತು ಸ್ಟೈಲ್ ನೋಡಲು ಜನ ಕಾಯುತ್ತಿರುತ್ತಾರೆ. ರಶ್ಮಿಕಾ ಅ
ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ಇಂದು(ಜನವರಿ 9) ಬಿಡುಗಡೆ ಆಗಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಸೆನ್ಸಾರ್ ಸಮಸ್ಯೆಯಿಂದ ಸಿನಿಮಾ ಬಿಡುಗಡೆ ರದ್ದಾಗಿತ್ತು. ಚಿತ್ರದಕ್ಕೆ ಯು/ಎ ಸರ್ಟಿಫಿಕೇಟ್ ಕೊಡುವಂತೆ ಮದ್ರಾಸ್ ಹೈಕ
ಟೀಕೆಗಳಿಗೆ ಗೋಲಿ ಹೊಡೆದು 'ಟಾಕ್ಸಿಕ್' ಟೀಸರ್ ಅಬ್ಬರಿಸುತ್ತಿದೆ. ಕೋಟಿ ಕೋಟಿ ವೀವ್ಸ್ ಸಾಧಿಸಿ ಝಲಕ್ ವೈರಲ್ ಆಗ್ತಿದೆ. ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್ ಎಲ್ಲೆಲ್ಲೂ ರಾಯ ಆರ್ಭಟ ಜೋರಾಗಿದೆ. ಗೀತು ಮೋಹನ್ ದಾಸ್ ನಿರ್ದ
ಸಿನಿಮಾ ರಂಗದಲ್ಲಿ ಬದಲಾವಣೆ ನಿರಂತರ. ಹೊಸಬರ ಅಬ್ಬರ ಜೋರಾಗಿದೆ. ಹೊಸ ತಂತ್ರಜ್ಞಾನವೂ ಬಂದಿದೆ. ಆದರೂ ಪ್ರೇಕ್ಷಕರು ಗುಣಮಟ್ಟ ಬಯಸುತ್ತಾರೆ. ಇತ್ತೀಚೆಗೆ ಬಾಲಿವುಡ್ ಹಲವು ಸೋಲು ಕಂಡಿದೆ. ಹೀಗಾಗಿ ದಿಗ್ಗಜರು ಹಳೆ ಫಾರ್ಮೂಲಾಗೆ ಮರ
ಆಸ್ಕರ್ ವೇದಿಕೆಯಲ್ಲಿ ಹೊಂಬಾಳೆ ಫಿಲ್ಮ್ಸ್ ಸದ್ದು ಮಾಡುವ ಸಮಯದ ಹತ್ತಿರ ಬಂದಿದೆ. 'ಮಹಾವತಾರ್ ನರಸಿಂಹ' ಹಾಗೂ 'ಕಾಂತಾರ: ಅಧ್ಯಾಯ 1' ಚಿತ್ರಗಳು ಅಧಿಕೃತವಾಗಿ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್ನಲ್ಲಿ ಸ್ಥಾನ ಪಡೆದಿವೆ. ಇದು ಭಾರತೀ
ಈ ವರ್ಷ ಯಶ್ ಬರ್ತ್ಡೇ ಸಿಕ್ಕಾಪಟ್ಟೆ ರಾಕಿಂಗ್ ಆಗಿತ್ತು. ಕಾರಣ 'ಟಾಕ್ಸಿಕ್' ಚಿತ್ರದ ಟೀಸರ್. ಗೀತು ಮೋಹನ್ ದಾಸ್ ನಿರ್ದೇಶನದ ಈ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ. ಮಾರ್ಚ್ 19ಕ್ಕೆ ಸಿನಿಮಾ ತೆರೆಗಪ್ಪಳಿಸಲಿದೆ. ಸದ
ಸುಗ್ಗಿ ಸಂಭ್ರಮಕ್ಕೆ ಒಂದು ವಾರ ಬಾಕಿ ಇರುವಾಗಲೇ ಚಿತ್ರಮಂದಿರಗಳಲ್ಲಿ ಸಿನಿ ಸಂಕ್ರಾಂತಿ ಶುರುವಾಗಿದೆ. ಪ್ರಭಾಸ್ ನಟನೆಯ 'ದಿ ರಾಜಾಸಾಬ್' ಸಿನಿಮಾ ತೆರೆಗಪ್ಪಳಿಸಿದೆ. ಒಂದು ದಿನ ಮುನ್ನ ಪ್ರೀಮಿಯರ್ ಶೋಗಳು ನಡೆದಿವೆ. ಈಗಾಗಲೇ ಸಿ
ಕಿಚ್ಚ ಸುದೀಪ್, ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ, ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸೇರಿದಂತೆ ಖ್ಯಾತನಾಮರು 'ಟಾಕ್ಸಿಕ್' ಟೀಸರ್ ನೋಡಿ ಹಾಕಿ ಹೊಗಳಿದ್ದಾರೆ. ಇದೀಗ ನಿಧಾನವಾಗಿ ಬಾಲಿವುಡ್ ಮಂದಿ ಯಶ್ ಆರ್ಭಟದ ಬಗ್ಗೆ ಮಾತನಾಡುತ್ತ
ಬಿಗ್ಬಾಸ್ ಸೀಸನ್ 12ರ ಮನೆಯಲ್ಲೀಗ 8 ಮಂದಿ ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಈಗಾಗಲೇ ಹಲವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಪ್ರಬಲ ಸ್ಪರ್ಧಿ ಎನಿಸಿಕೊಂಡಿದ್ದ ಸೂರಜ್ ಸಿಂಗ್ ವಾರದ ಹಿಂದೆ ಬಿಗ್ಬಾಸ್ ಜರ್ನಿ ಮುಗಿಸಿದ್ದ
ರಾಕಿಂಗ್ ಸ್ಟಾರ್ ಯಶ್ ನಟನೆಯ ಸಿನಿಮಾ 'ಟಾಕ್ಸಿಕ್' ಟೀಸರ್ ಕೊನೆಗೂ ರಿಲೀಸ್ ಆಗಿದೆ. ಇಷ್ಟು ದಿನ ರಾಕಿಂಗ್ ಸ್ಟಾರ್ ಅಭಿಮಾನಿಗಳು ಇದೇ ಟೀಸರ್ಗಾಗಿ ಕಾದು ಕೂತಿದ್ದರು. 'ಟಾಕ್ಸಿಕ್' ಟೀಸರ್ ನೋಡಿದ್ಮೇಲೆ ಇದೆಷ್ಟು ಸಿನಿಮಾ ಇನ್ನೆಷ
ಯಶ್ ನಟನೆಯ 'ಟಾಕ್ಸಿಕ್' ಚಿತ್ರದ 2ನೇ ಟೀಸರ್ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಅದರಲ್ಲಿರುವ ಕೆಲ ದೃಶ್ಯಗಳ ಬಗ್ಗೆ ಪರ, ವಿರೋಧ ಚರ್ಚೆ ಶುರುವಾಗಿದೆ. ಕಾರಿನ ಒಳಗಿನ ದೃಶ್ಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಬೇಸರ ವ್ಯಕ್ತಪಡ
ಅನಿಲ್ ರಾವಿಪುಡಿ ನಿರ್ದೇಶನದ ಕಾಮಿಡಿ ಎಂಟರ್ಟ್ರೈನರ್ 'ಮನ ಶಂಕರವರಪ್ರಸಾದ್ ಗಾರು' ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಾಕ್ಕಿದೆ. ಸಂಕ್ರಾಂತಿ ಸಂಭ್ರಮದಲ್ಲಿ ಜನವರಿ 12ಕ್ಕೆ ಸಿನಿಮಾ ತೆರೆಗೆ ಬರಲಿದೆ. ಚಿತ್ರದಲ್ಲಿ ಮೆಗಾಸ್ಟಾರ್
ಜನಸಾಮಾನ್ಯರ ದೃಷ್ಟಿಯಲ್ಲಿ ಚಿತ್ರರಂಗ ಅಂದ ಕೂಡಲೇ ಕಣ್ತುಂಬ ಬಣ್ಣ ತುಂಬಿಕೊಳ್ಳುತ್ತವೆ. ಆದರೆ, ವಾಸ್ತವದಲ್ಲಿ.. ಬಣ್ಣದ ಬದುಕಿನಲ್ಲಿ ಬದುಕು ಕಟ್ಟಿಕೊಂಡವರಿಗೆ ಕೂಡ ಕಷ್ಟ ಇರುತ್ತೆ. ಅವರದ್ದೇ ಆದ ದು:ಖ ಸಂಕಟಗಳಿರುತ್ತವೆ. ವ್ಯೆ
ಬೆಂಗಳೂರು ಮೂಲದ ಬಾಲಿವುಡ್ ನಟ ಗುಲ್ಷನ್ ದೇವಯ್ಯ 'ಕಾಂತಾರ'- 1 ಚಿತ್ರದಲ್ಲಿ ನಟಿಸಿದ್ದರು. ವಿಲನ್ ಕುಲಶೇಖರನ ಪಾತ್ರದಲ್ಲಿ ಮಿಂಚಿದ್ದರು. ಅವರ ನಟನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಗುಲ್ಷನ್ ಕರ್ನಾಟಕದವರು ಎಂದು ಗೊತ್ತಾ
ಸಂಕ್ರಾಂತಿಗೆ ತಮಿಳು ಚಿತ್ರರಂಗದಿಂದ ಎರಡು ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತಿವೆ. ಒಂದ್ಕಡೆ ದಳಪತಿ ವಿಜಯ್ ನಟನೆಯ 'ಜನ ನಾಯಗನ್'. ಇನ್ನೊಂದು ಕಡೆ ಶಿವಕಾರ್ತಿಕೇಯನ್ ನಟನೆಯ 'ಪರಾಶಕ್ತಿ'. ಈ ಎರಡೂ ಸಿನಿಮಾಗಳೂ ಒಂದು ದಿನದ ಅ
ಸೋಶಿಯಲ್ ಮೀಡಿಯಾದಲ್ಲೀಗ 'ರಾಯ' ಯಶ್ ಆರ್ಭಟ ಜೋರಾಗಿದೆ. ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಸಿನಿಮಾ ಟೀಸರ್ ರಿಲೀಸ್ ಆಗಿ ಧೂಳೆಬ್ಬಿಸಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಜಬರ್ದಸ್ತ್ ಗಿಫ್ಟ್ ಸಿಕ್ಕಂತಾಗಿದೆ.
ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿ 'ಟಾಕ್ಸಿಕ್' ಚಿತ್ರದ ಟೀಸರ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ಆಕ್ಷನ್ ಪ್ಯಾಕ್ಡ್ ಝಲಕ್ ಅಭಿಮಾನಿಗಳ ಮನಗೆದ್ದಿದೆ. ಟೀಸರ್ನಲ್ಲಿರುವ ಹಸಿಬಿಸಿ ದೃಶ್ಯದ ಬಗ್ಗೆ ಪರ ವಿರೋಧ ಚರ್ಚೆ ನಡೀತಿದೆ. ಅದನ
ಬಾಲಿವುಡ್ ಅಂದಮೇಲೆ ಅಲ್ಲಿನ ನಟ-ನಟಿಯರ ಜೀವನಶೈಲಿ ಬಹಳ ವಿಭಿನ್ನವಾಗಿರುತ್ತದೆ. ತೆರೆಯ ಮೇಲೆ ಮಿಂಚುವ ಕಲಾವಿದರು ತೆರೆಯ ಹಿಂದೆ ತಮ್ಮ ಆರೋಗ್ಯದ ಬಗ್ಗೆ ಅಷ್ಟೇ ಕಾಳಜಿ ವಹಿಸುತ್ತಾರೆ. ಪ್ರತಿಯೊಬ್ಬರಿಗೂ ಅವರದ್ದೇ ಆದ ಕೆಲವು ವಿಚ
ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಹಾಲಿವುಡ್ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಮತ್ತೊಂದು ಸಣ್ಣ ಟೀಸರ್ ರಿಲೀಸ್ ಆಗಿದೆ. ಕಥೆಯ ಬಗ್ಗೆ ಯಾವುದೇ ಸುಳಿವ
ಭಾರತೀಯ ಚಿತ್ರರಂಗದಲ್ಲಿ ಈಗ ಸೀಕ್ವೆಲ್ಗಳ ಹವಾ ಜೋರಾಗಿದೆ. ಹಳೆಯ ಸೂಪರ್ ಹಿಟ್ ಸಿನಿಮಾಗಳ ಎರಡನೇ ಭಾಗವನ್ನು ನೋಡಲು ಪ್ರೇಕ್ಷಕರು ತುದಿಗಾಲಿನಲ್ಲಿ ನಿಂತಿದ್ದಾರೆ. ಅದರಲ್ಲೂ ದೇಶಭಕ್ತಿಯ ಸಿನಿಮಾಗಳೆಂದರೆ ಸಿನಿಮಾ ಪ್ರಿಯರಿಗ
ಬಾಲಿವುಡ್ನಲ್ಲಿ ಲಕ್ಷವೆಲ್ಲಾ ಅಲಕ್ಷ್ಯ. ಒಂದೆರಡು ಕೋಟಿಗಳಂತೂ ಕಾಲ ಕಸ. ಅಲ್ಲೇನೇ ಇದ್ದರೂ 100-200 ಕೋಟಿಗಳದ್ದೇ ಕಾರು ಬಾರು ಅನ್ನುವ ಮಾತು ಈ ಹಿಂದೆ ಇತ್ತು. ಆದರೆ ಕೊರೊನಾದ ನಂತರ ಬಾಲಿವುಡ್ಡಿಗೆ ಅಕ್ಷರಶ ಗರ ಬಡಿದಿತ್ತು. 2022ರಲ್ಲಿ
ಬಾಲಿವುಡ್ ಅಂಗಳದಲ್ಲಿ 'ಬಾದ್ಷಾ' ಎನಿಸಿಕೊಂಡಿರುವ ಶಾರುಖ್ ಖಾನ್ ಕ್ರೇಜ್ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ದಶಕಗಳು ಕಳೆದರೂ ಅವರ ಸ್ಕ್ರೀನ್ ಪ್ರೆಸೆನ್ಸ್ ಮತ್ತು ಎನರ್ಜಿ ಕಿಂಚಿತ್ತೂ ಕಡಿಮೆಯಾಗಿಲ್ಲ. ಇಂದಿಗೂ ಯುವ ನಟರಿಗೆ ಪೈಪ
ಕಲರ್ಸ್ ಕನ್ನಡ ವಾಹಿನಿಯ ಹೆಮ್ಮೆಯ ಕೃತಿ 'ಭಾಗ್ಯಲಕ್ಷ್ಮಿ' ಈಗ ಅತ್ಯಂತ ನಾಟಕೀಯ ತಿರುವು ಪಡೆದುಕೊಂಡಿದೆ. ಪ್ರತಿ ಸಂಜೆ 7 ಗಂಟೆಗೆ ಮನೆಮಂದಿಯೆಲ್ಲಾ ಒಟ್ಟಾಗಿ ಕುಳಿತು ನೋಡುವ ಈ ಧಾರಾವಾಹಿಯಲ್ಲಿ ಈಗ ವಿಧಿರಾಟ ಶುರುವಾಗಿದೆ. ಯಾರೂ
ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ 'ಜನ ನಾಯಗನ್' ಸಂಕಷ್ಟಕ್ಕೆ ಸಿಲುಕಿದೆ. ಸೆನ್ಸಾರ್ ಬೋರ್ಡ್ ಹಾಗೂ ಸಿನಿಮಾ ತಂಡದ ನಡುವಿನ ಕಿತ್ತಾಟದಲ್ಲಿ ಜನವರಿ 9ರಂದು ಬಿಡುಗಡೆಯಾಗಬೇಕಿದ್ದ 'ಜನ ನಾಯಗನ್' ಮುಂದೂಡಿಕೆಯಾಗಿದೆ. ನಿರ್ಮಾಣ ಸ
ಕೆಲವು ದಿನಗಳ ಹಿಂದೆ ಹೂವಿನ ಬಾಣದಂತೆ ಅಂತ ಹಾಡನ್ನು ಹಾಡಿ ಯುವತಿಯೊಬ್ಬರು ವೈರಲ್ ಆಗಿದ್ದರು. ರಾತ್ರೋ ರಾತ್ರಿ ಆ ಯುವತಿ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿದ್ದರು. ಅರ್ಜುನ್ ಜನ್ಯ ಕಂಪೋಸ್ ಮಾಡಿದ್ದ ಈ ಜನಪ್ರಿಯ ಗೀತೆಯನ್ನು ಯ
ಕೇವಲ ಗ್ಲ್ಯಾಮರ್ ಮಾತ್ರ ಅಲ್ಲ ಅಭಿನಯದ ಗ್ರಾಮರ್ ಕೂಡ ಗೊತ್ತಿರಬೇಕು ಅನ್ನುವುದನ್ನೂ ಸಾಬೀತು ಮಾಡಿದವರು ಕತ್ರಿನಾ ಕೈಫ್. 1983ರಲ್ಲಿ ಅದೆಲ್ಲೋ ಹಾಂಗ್ ಕಾಂಗ್ನಲ್ಲಿ ಜನ್ಮ ಪಡೆದು, ಬಾಲಿವುಡ್ನಲ್ಲಿ ಹೆಸರು ಮಾಡಿದ ಕತ್ರಿನಾ ಕೈಫ

21 C