90ರ ದಶಕದಲ್ಲಿ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಮೆರೆದ ಬಾಲನಟಿ ಮೀನಾ, ಮೂರು ದಶಕಗಳಿಗೂ ಹೆಚ್ಚು ಕಾಲ ತಮ್ಮ ಸಿನಿ ಪಯಣದಲ್ಲಿ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯ
ವೀಕೆಂಡ್ ಬಂತು ಅಂದ್ರೆ ಸಾಕು, ಮನೆಯವರೆಲ್ಲಾ ಕೂತು ನೋಡಲು ಒಳ್ಳೆ ಸಿನಿಮಾ ಹುಡುಕುವುದೇ ಒಂದು ದೊಡ್ಡ ಕೆಲಸ. ವಯಸ್ಸಿಗೆ ತಕ್ಕ ಕಥೆ, ಭಾಷೆ ಮತ್ತು ಅವಧಿ - ಹೀಗೆ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸಿನಿಮಾ ಆಯ್ಕೆ ಮಾಡುವುದು ಸುಲಭ
ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ, ವಿ.ಲವ ನಿರ್ದೇಶನದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ ಬಾಸ್ ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿದಿರುವ ಏನಿದೆಯೊ ನಿನ್ನ ಮಾಯೆ ಎಂಬ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡ
ಕನ್ನಡ ಕಿರುತೆರೆಯ ಇತಿಹಾಸದಲ್ಲಿ ಪೌರಾಣಿಕ ಧಾರವಾಹಿಗಳಿಗೆ ಯಾವಾಗಲೂ ವಿಶೇಷ ಸ್ಥಾನವಿದೆ. ಅದರಲ್ಲೂ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ' ಧಾರವಾಹಿ ಈಗ ಅತ್ಯಂತ ಕುತೂಹಲಕಾ
'ಧುರಂಧರ್ 2' ಸಿನಿಮಾ ಬಾಕ್ಸಾಫೀಸ್ನಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಿದೆ. ಈ ಮಧ್ಯೆ ಸಿನಿಮಾದಲ್ಲಿ ತೋರಿಸಲಾದ ಸನ್ನಿವೇಶಗಳ ಬಗ್ಗೆ ಪ್ರಶ್ನೆ ಮಾಡುವವರು ಕೂಡ ಹೆಚ್ಚಾಗಿದ್ದಾರೆ. ಈ ಮಧ್ಯೆ ನಿರ್ದೇಶಕ ರಾಮ್ ಗೋಪಾಲ
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿದ ನೋವಿನಿಂದ ಇನ್ನೂ ಅವರ ಅಭಿಮಾನಿಗಳು ಹೊರ ಬಂದಿಲ್ಲ. ಇನ್ನು ಅವರೊಂದಿಗೆ ಇದ್ದವರ ಪಾಡು ಏನಾಗಿರಬಹುದು? ಊಹಿಸುವುದಕ್ಕೂ ಕಷ್ಟ. ಅಪ್ಪು ಆರಂಭದ ದಿನಗಳಿಂದ ಹೆಚ್ಚು ಕಡಿಮೆ ಕೊನೆಯ ದಿನ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಗಂಡ ಹೆಂಡ್ತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತು ಅಕ್ಷರಶಃ ಪಾಲನೆಯಾಗುತ್ತಿತ್ತು. ಎಷ್ಟೇ ಸಮಸ್ಯೆ ಇದ್ದರೂ.. ಭಿನ್ನಾಭಿಪ್ರಾಯ ಇದ್ದರೂ ಕೂಡ ದಾಂಪತ್ಯದಲ್ಲಿ ಮನವೊಲಿಸಿ.. ಕಾಳಜಿ ತೋರಿಸಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಸಿನಿಮಾಗಳಿಂದ ದೂರ ಇರುವುದೇ ಉತ್ತಮ ಎಂದು ಅಭಿಮಾನಿಗಳು ಕಾಮೆಂಟ್ ಮಾಡುವಂತಾಗಿದೆ. ಕಳೆದ ವಾರ ಬಿಡುಗಡೆಯಾಗಿದ್ದ 'ಉಸ್ತಾದ್ ಭಗತ್ ಸಿಂಗ್' ದಯನೀಯ ಸೋಲು ಕಂಡಿರುವುದೇ ಇದಕ್ಕೆ ಕಾರಣ. ಹರೀಶ್ ಶಂಕರ್
ಚಿತ್ರರಂಗದಲ್ಲಿ ಎಲ್ಲವೂ ಸಾಧ್ಯ ಎನ್ನುವ ಮಾತುಗಳು ಕೇಳಿ ಬರುತ್ತಿರುತ್ತದೆ. ನಾಯಕಿಯಾಗಿ ನಟಿಸಿದ ನಟನಿಗೆ ತಾಯಿಯ ಪಾತ್ರದಲ್ಲಿ ನಟಿಸಿದ ನಟಿಯರು ಇದ್ದಾರೆ. ಬಾಲನಟಿಯಾಗಿ ಕಾಣಿಸಿಕೊಂಡವರು ಅದೇ ನಟನಿಗೆ ನಾಯಕಿಯಾಗಿ ನಟಿಸಿರುವ
ಕಳೆದ ಕೆಲವು ದಿನಗಳಿಂದ 'ಲವ್ ಮಾಕ್ಟೇಲ್ 3' ಸಿನಿಮಾ ಬಗ್ಗೆನೇ ಹೆಚ್ಚು ಚರ್ಚೆಯಾಗುತ್ತಿದೆ. ಒಂದ್ಕಡೆ ಸಿನಿಮಾ ಬಗ್ಗೆ ಮೆಚ್ಚುಗೆ ಮಾತುಗಳು ಕೇಳುವುದಕ್ಕೆ ಸಿಕ್ಕರೆ, ಇನ್ನೊಂದು ಕಡೆ ವಿವಾದಗಳಿಂದ ಸದ್ದು ಮಾಡುತ್ತಿದೆ. ಕಳೆದೆರಡು
ರಾಜಮೌಳಿ ನಿರ್ದೇಶನದ 'ವಾರಣಾಸಿ' ಸಿನಿಮಾ ಭರದಿಂದ ಸಾಗುತ್ತಿದೆ. ಸಿನಿಮಾ ಬಿಡುಗಡೆಗೆ ಇನ್ನೊಂದು ವರ್ಷ ಕಾಯಬೇಕಿದೆ. ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಈ ಸಿನಿಮಾ ತೆರೆಗೆ ಬರ್ತಿದೆ. ಸದ್ಯ ಚಿತ್ರದಲ್ಲಿ ಮಹೇಶ
ಸ್ಪೈ ಥ್ರಿಲ್ಲರ್ 'ಧುರಂಧರ್- 2' ಸಿನಿಮಾ ಆರ್ಭಟಕ್ಕೆ ಬ್ರೇಕ್ ಹಾಕುವವರೇ ಇಲ್ಲ. ಬಾಕ್ಸಾಫೀಸ್ನಲ್ಲಿ ಕೋಟಿ ಕೊಟಿ ಕೊಳ್ಳೆ ಹೊಡೆದು ಸಿನಿಮಾ ಮುನ್ನುಗ್ಗುತ್ತಿದೆ. ಈಗಾಗಲೇ 1000 ಕೋಟಿ ರೂ. ಗ್ರಾಸ್ ಕಲೆಕ್ಷನ್ ಆಗಿರುವುದಾಗಿ ವರದಿಯಾಗ
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಹಾಗೂ ಫರ್ಮಾನ್ ಖಾನ್ ಮದುವೆ ವಿಚಾರ ಬೇರೆ ಬೇರೆ ತಿರುವು ಪಡೆದುಕೊಳ್ತಿದೆ. ಪೋಷಕರ ಒಪ್ಪಿಗೆ ಇಲ್ಲದೇ ಆಕೆ ಪ್ರಿಯಕರನ ಜೊತೆ ಮದುವೆ ಆಗಿದ್ದಾರೆ. ಇದು ಲವ್ ಜಿಹಾದ್ ಎಂದು ನಿರ್ದೇಶಕ ಸನೋಜ್ ಮಿ
ಬಾಕ್ಸಾಫೀಸ್ನಲ್ಲಿ ಈಗ 'ಧುರಂಧರ್- 2' ಆರ್ಭಟವೇ ಜೋರಾಗಿದೆ. ಕನ್ನಡದ 'ಲವ್ ಮಾಕ್ಟೇಲ್'-3 ಸಿನಿಮಾ ಕೂಡ ಪ್ರೇಕ್ಷಕರ ಮನಗೆದ್ದಿದೆ. 'ಧುರಂಧರ್- 2' ಎದುರು 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ತೆರೆಗೆ ತಂದು ಪವನ್ ಕಲ್ಯಾಣ್ ತಪ್ಪು ಮಾಡಿದ್ದಾ
ಕಳೆದ ಎರಡು ಮೂರು ದಿನಗಳಿಂದ ಡಾರ್ಲಿಂಗ್ ಕೃಷ್ಣ ವಿವಾದಕ್ಕೆ ಸಿಕ್ಕಿಕೊಂಡಿದ್ದಾರೆ. ಅವರು ನಟಿಸಿ, ನಿರ್ದೇಶಿಸಿದ 'ಲವ್ ಮಾಕ್ಟೇಲ್ 3' ಸ್ಟೋರಿಯನ್ನು ಕದ್ದಿರುವ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಸಂಬಂಧ ಡಾರ್ಲಿಂಗ್ ಕೃಷ್ಣ ಹ
ಕೇರಳದ ಸಿನಿಪ್ರಿಯರಿಗೆ ಈ ವಾರ ಸಖತ್ ಮಜಾ ಕಾದಿದೆ. ಒಂದೆಡೆ ಮಾರ್ಚ್ 27ರಂದು ದೊಡ್ಡ ಬಜೆಟ್ನ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಅಬ್ಬರಿಸಲು ಸಜ್ಜಾಗುತ್ತಿದ್ದರೆ, ಮತ್ತೊಂದೆಡೆ ಹಲವು ಹೊಸ ಮಲಯಾಳಂ ಚಿತ್ರಗಳು ಸದ್ದಿಲ್ಲದೆ ಪ್ರಮ
2026ರ ಐಪಿಎಲ್ ಪಂದ್ಯ ಶುರುವಾಗುವುದಕ್ಕೆ ಇನ್ನೇನು ದಿನಗಣನೆ ಶುರುವಾಗಿದೆ. ಅಷ್ಟರಲ್ಲೇ ಸಂಚಲನ ಸೃಷ್ಟಿಸುವಂತಹ ಘಟನೆಗಳು ನಡೆದಿವೆ. ಎರಡು ಫ್ರಾಂಚೈಸಿಗಳ ಮಾಲೀಕರು ಬದಲಾಗಿದ್ದಾರೆ. ರಾಜಸ್ಥಾನ ರಾಯಲ್ಸ್ ತಂಡವನ್ನು ಅಮೆರಿಕದ ಕಲ
ಭಾರತೀಯ ಚಿತ್ರರಂಗವೇ ಈಗ 'ಧುರಂಧರ್'-2 ಸಿನಿಮಾ ಗುಂಗಿನಲ್ಲಿದೆ. ನಿಂತ್ರು ಕುಂತ್ರು ಇದೇ ಚರ್ಚೆ. ಆದಿತ್ಯಧರ್ ನಿರ್ದೇಶನದ ಸಿನಿಮಾ ಹೊಸ ಸಂಚಲನ ಸೃಷ್ಟಿಸಿದೆ. ಬಾಕ್ಸಾಫೀಸ್ ಕೊಳ್ಳೆ ಹೊಡೆಯುತ್ತಿದೆ. ಖ್ಯಾತ ಫಿಲ್ಮ್ ಮೇಕರ್ಸ್, ಸ್ಟ
ಒಂದು ಕಾಲದಲ್ಲಿ ತಮ್ಮ ನಿರ್ದೇಶನದ ಚಿತ್ರಗಳು ಮಾತನಾಡುವಂತೆ ಮಾಡುತ್ತಿದ್ದವರು ರಾಮ್ ಗೋಪಾಲ್ ವರ್ಮಾ. ಆದರೆ. ಆ ನಂತರ ರಾಮ್ ಗೋಪಾಲ್ ವರ್ಮಾ ಸಿನಿಮಾ ಆಸಕ್ತಿ ಕಡಿಮೆಯಾಯ್ತು. ಒಳ್ಳೆ ಚಿತ್ರಗಳನ್ನು ಮಾಡುವುದನ್ನು ಮರೆತು ಮಾತನ್ನ
ಕನ್ನಡದ ಮ್ಯೂಸಿಕ್ ಲೋಕದಲ್ಲಿ ಸಂಚಲನ ಮೂಡಿಸಿದ ಹೆಸರು ಚಂದನ್ ಶೆಟ್ಟಿ. 'ಮೂರು ಪೆಗ್', 'ಹಾಳಾಗೋದೆ' ರೀತಿಯ ಹಾಡುಗಳನ್ನು ನೀಡಿದವರು ಇವರು. ರ್ಯಾಪರ್ ಆಗಿ, ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡ ಇವರು ಈಗ ದೊಡ್ಡ ಹೆಜ್ಜೆ ಇಟ್ಟಿದ್
ಬುಚ್ಚಿಬಾಬು ನಿರ್ದೇಶನದಲ್ಲಿ ರಾಮ್ಚರಣ್ ನಟನೆಯ 'ಪೆದ್ದಿ' ಸಿನಿಮಾ ತೆರೆಗೆ ಬರಲು ಇನ್ನೊಂದು ತಿಂಗಳು ಬಾಕಿಯಿದೆ. ಕೊನೆ ಹಂತದಲ್ಲಿ ಸಿನಿಮಾ ಚಿತ್ರೀಕರಣದ ವೇಗ ಹೆಚ್ಚಿಸಲಾಗಿದೆ. ಇಂತಹ ಸಮಯದಲ್ಲೇ ಸೆಟ್ನಲ್ಲಿ ನಟ ರಾಮ್ಚರನ್
ರಣ್ವೀರ್ ಸಿಂಗ್ ನಟನೆಯ 'ಧುರಂಧರ್'-2 ಸಿನಿಮಾ ಗೆಲುವಿನ ನಾಗಾಲೋಟ ಮುಂದುವರೆದಿದೆ. ಬಾಕ್ಸಾಫೀಸ್ನಲ್ಲಿ ವಿಧ್ವಂಸ ಸೃಷ್ಟಿಸಿದೆ. ಕೆಲವರು ಸಿನಿಮಾ ನೋಡಿ ಟೀಕಿಸಿದರೂ ಬಹುತೇಕರು ಸಿನಿಮಾವನ್ನು ಅಪ್ಪಿ ಮುದ್ದಾಡುತ್ತಿದ್ದಾರೆ. ಖ
ಕಿಚ್ಚ ಸುದೀಪ್ ನಟನೆಯ 'ಮ್ಯಾಕ್ಸ್' ಸಿನಿಮಾ ಬ್ಲಾಕ್ಬಸ್ಟರ್ ಹಿಟ್ ಆಗಿದ್ದು ಗೊತ್ತೇಯಿದೆ. ಕಡಿಮೆ ಬಜೆಟ್ನಲ್ಲಿ ಬಹಳ ಬೇಗ ಚಿತ್ರೀಕರಣ ಮುಗಿಸಿ ಸಿನಿಮಾ ತೆರೆಗಪ್ಪಳಿಸಿ ಪ್ರೇಕ್ಷಕರ ಮನಗೆದ್ದಿತ್ತು. ವಿಜಯ್ ಕಾರ್ತಿಕೇಯನ್ ನಿ
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಶ್ರೀನಿವಾಸ್ ರಾಜು ಅವರ 'ಕೃಷ್ಣಂ ಪ್ರಣಯ ಸಖಿ' ಸಿನಿಮಾದ ಹಾಡು ಬಾರೀ ಜನಪ್ರಿಯತೆ ಗಳಿಸಿತ್ತು. ಈ ಹಾಡಿನ ಹಿಟ್ ಆದಂತೆ ಸಿನಿಮಾ ಕೂಡ ಸೂಪರ್ ಹಿಟ್ ಆಗಿತ್ತು. ಈಗ ಅದೇ ಜೋಡಿ ಮತ್ತೊಂದು ಸಿನ
ನವದಂಪತಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಸದ್ಯ ಹನಿಮೂನ್ ಸಂಭ್ರಮದಲ್ಲಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಥಾಯ್ಲೆಂಡ್ನಲ್ಲಿ ದಂಪತಿ ಬೀಡುಬಿಟ್ಟಿದ್ದಾರೆ. ಆತ್ಮೀಯ ಸ್ನೇಹಿತರು ಕೂಡ ಸಾಥ್ ಕೊಟ್ಟಿದ್ದಾರೆ. ಇತ್ತ
'ವಾರಣಾಸಿ' ಸಿನಿಮಾ ಬಿಡುಗಡೆಗೆ ಇನ್ನೊಂದು ವರ್ಷ ಬಾಕಿಯಿದೆ. ಚಿತ್ರದ ಚಿತ್ರೀಕರಣದ ಭರದಿಂದ ಸಾಗುತ್ತಿದೆ. ಮಹೇಶ್ ಬಾಬು ಜೊತೆಗೆ ಪ್ರಿಯಾಂಕ ಚೋಪ್ರಾ, ಪೃಥ್ವಿರಾಜ್ ಸುಕುಮಾರನ್ ಹಾಗೂ ಪ್ರಕಾಶ್ ರಾಜ್ ಸೇರಿ ದೊಡ್ಡ ತಾರಾಗಣ ಚಿತ್ರ
ಕನ್ನಡದ ಹೆಸರಾಂತ ಗಾಯಕ ಹಾಗೂ ನಟಿ, ಗಾಯಕಿ ರಮ್ಯಾ ವಶಿಷ್ಠ 14 ವರ್ಷಗಳ ಹಿಂದೆ ಮದುವೆ ಆಗಿದ್ದರು. ಆದರೆ ಮದುವೆಯಾದ ಒಂದೇ ವರ್ಷದಲ್ಲಿ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. 2013ರಲ್ಲಿ ರಮ್ಯಾ ಡಿವೋರ್ಸ್ ಕೋರಿ ಕೋರ್ಟ್ ಮೆಟ್ಟಿಲೇರಿದ್
ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮಿ' ಮುಂಚೂಣಿಯಲ್ಲಿದೆ. ಪ್ರತಿ ದಿನವೂ ಹೊಸ ಹೊಸ ತಿರುವುಗಳ ಮೂಲಕ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಈ ಸೀರಿಯಲ್ ಯಶಸ್ವಿಯಾಗಿದೆ. ಈಗ ಕಥೆ ಒಂದು ಕು
ಚಿತ್ರರಂಗ ಮತ್ತು ರಾಜಕೀಯ ಎರಡು ಒಂದೇ ನಾಣ್ಯದ ಎರಡು ಮುಖ. ಅಲ್ಲಿದ್ದವರು ಇಲ್ಲಿ ಸಲ್ಲುತ್ತಾರೆ. ಇಲ್ಲಿದ್ದವರು ಅಲ್ಲಿಯೂ ಬೆಳೆಯುತ್ತಾರೆ. ಇದಕ್ಕೆ ಅಣ್ಣಾದೊರೈ, ಕರುಣಾನಿಧಿ, ಜಯಲಲಿತಾ ಅವರನ್ನೊಳಗೊಂಡು ವಿಜಯಕಾಂತ್, ಶರತ್ ಕುಮ
ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ನಿರ್ಮಿಸಿರುವ 'ಲವ್ ಮಾಕ್ಟೇಲ್ 3' ಸಿನಿಮಾ ರಿಲೀಸ್ ಆಗಿ ಯಶಸ್ವಿಯಾಗಿ ಪ್ರದರ್ಶನ ಆಗುತ್ತಿದೆ. ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಈ ಸಿನಿಮಾವನ್ನು ಕರ್ನಾಟಕಕ್ಕೆ ವಿತರಣೆ ಮಾಡಿದೆ. 'ಲವ
ಕನ್ನಡ ಕಿರುತೆರೆಯ ಜನಪ್ರಿಯ ನಟ, 'ಗಿಣಿರಾಮ' ಖ್ಯಾತಿಯ ಪ್ರಸನ್ನ. ಕನ್ನಡದ ಟಿವಿ ಪ್ರಪಂಚದಲ್ಲಿ ಗುರುತಿಸಿಕೊಂಡಿರುವ ಇವರು ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತಮ್ಮ ವೃತ್ತಿಜೀವನ ಮತ್ತು ವೈಯಕ್ತಿಕ ಬದುಕಿನ ಸುಂದರ ಪ
ಕನ್ನಡದ ಶ್ರೀಮಂತ ನಿರ್ಮಾಣ ಸಂಸ್ಥೆಗಳಲ್ಲಿ ಒಂದು ಕೆವಿಎನ್ ಪ್ರೊಡಕ್ಷನ್ಸ್. ಈ ಸಂಸ್ಥೆ ಒಂದರ ಹಿಂದೊಂದು ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ದಳಪತಿ ವಿಜಯ್ ಸಿನಿಮಾ 'ಜನ ನಾಯಗನ್' ಹಾಗೂ ಯಶ್ 'ಟಾಕ್ಸಿಕ್' ಸಿನಿಮ
ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಸಿನಿಮಾದ ಕಲೆಕ್ಷನ್ನಲ್ಲಿ ಭಾರಿ ಕುಸಿತ ಕಂಡಿದೆ. ಬಾಲಿವುಡ್ನ 'ಧುರಂಧರ್ 2' ಅಬ್ಬರದ ಮುಂದೆ ತೆಲುಗು ಮಾರುಕಟ್ಟೆಯಲ್ಲೇ ಪವನ್ ಸಿನಿಮಾ ಮಂಕಾಗಿದೆ. ಐದನೇ ದಿನದ ಅಂತ್ಯಕ್ಕೆ ವಿಶ್ವ

21 C