ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಸಿನಿಮಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡ್ತಿದೆ. ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾ ಬಿಡುಗಡೆ ತಯಾರಿ ನಡೀತಿದೆ. ಮಾರ್ಚ್ 19ಕ್ಕೆ ವಿಶ್ವದಾದ್ಯಂತ ಸಿನಿಮಾ ತೆರೆಗಪ್ಪಳಿಸಲಿದೆ.
ಈಕೆ ಒಂದು ಕಾಲದ ಫೇವರಿಟ್ ನಟಿ. ಮಾಡಿದ್ದು ಕೆಲವೇ ಸಿನಿಮಾಗಳಾಗಿದ್ದರೂ ಅಭಿಮಾನಿಗಳೇನು ಕಮ್ಮಿಯಿರಲಿಲ್ಲ. 2004ರಲ್ಲಿ ಟಾಲಿವುಡ್ನಲ್ಲಿ ಸಂಚಲನ ಸೃಷ್ಟಿಸಿದ್ದ ಅಲ್ಲು ಅರ್ಜುನ್ ಸಿನಿಮಾ 'ಆರ್ಯ' ಸಿನಿಮಾದ ನಾಯಕಿಯೀಕೆ. ಆ ನಟಿಯೇ ಅನ
ಬೆಂಗಳೂರಿನಲ್ಲಿ ಸಿನಿಮಾ ಹಬ್ಬ ನಡೆಯುತ್ತಿದೆ. ಪ್ರತಿ ವರ್ಷದಂತೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ ಆಗೊಂಡು ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ದೇಶ-ವಿದೇಶದಿಂದ ಸುಮಾರು 250ಕ್ಕೂ ಅಧಿಕ ಸಿನಿಮಾಗಳು ಈ ಚಿತ್ರ
ತಮ್ಮ 50 ವರ್ಷಗಳ ಸುದೀರ್ಘ ಚಲನಚಿತ್ರ ಪಯಣದಲ್ಲಿ ದಕ್ಷಿಣ ಭಾರತದ ಮಹಾನಾಯಕನ ಪಟ್ಟಕ್ಕೇರಿದ್ದರೂ, ರಜನಿಕಾಂತ್ ಸದಾ ಸರಳ ಮತ್ತು ವಿನಮ್ರ ವ್ಯಕ್ತಿತ್ವಕ್ಕೆ ಹೆಸರಾಗಿದ್ದಾರೆ. ಬಡತನ ಕಂಡಿದ್ದ ಅವರು, ಚಿತ್ರರಂಗ ಪ್ರವೇಶಕ್ಕೂ ಮುನ್
ಕನ್ನಡ ಚಿತ್ರರಂಗವನ್ನು ಹೊರತು ಪಡಿಸಿದರೆ ಅಕ್ಕ-ಪಕ್ಕದ ರಾಜ್ಯಗಳಲ್ಲಿನ ಚಿತ್ರರಂಗದವರಿಗೆ ಸದ್ಯ ಸಿಕ್ವೆಲ್ ಜ್ವರ ಹಿಡಿದಿದೆ. ನಿಜಾ.. ನಮ್ಮಲ್ಲಿ ಕೂಡ ಈ ಟ್ರೆಂಡ್ ಇದೆ. ಆದರೆ.. ಅನ್ಯ ಭಾಷೆಯವರಿಗೆ ಹೋಲಿಸಿದರೆ ಪ್ರಯತ್ನಗಳು ನಡೆಯ
ಕಿಚ್ಚ ಸುದೀಪ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಹಿರಿಯ ಪತ್ರಕರ್ತ, ಬರಹಗಾರ, ಸಿನಿಮಾ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇತ್ತೀಚೆಗೆ ಅವರದ್ದೇ ಯೂಟ್ಯೂಬ್ ಚಾನೆಲ್ ಚಕ್
ಚಿತ್ರವೊಂದು ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಇನ್ನು ನಾಲ್ಕು ವಾರ ಕೂಡ ಆಗಿರಲ್ಲ. ಆಗಲೇ ಆ ಚಿತ್ರ ಓಟಿಟಿಗೆ ಬಂದು ಬಿಡುತ್ತೆ. ಇದರಿಂದಾಗಿ ಚಿತ್ರಮಂದಿರದಲ್ಲಿ ಚಿತ್ರವನ್ನು ನೋಡುವ ಆಸಕ್ತಿಯನ್ನು ಬಹುತೇಕ ಚಿತ್ರಪ್ರೇಮಿಗಳು
ಪ್ಯಾನ್ ಇಂಡಿಯಾ ಜಮಾನದಲ್ಲಿ ಅಸಾಧ್ಯ ಎನ್ನುವುದು ಸಾಧ್ಯವಾಗುತ್ತಿದೆ. ಸ್ಟಾರ್ ನಟರು ಒಟ್ಟಿಗೆ ತೆರೆ ಹಂಚಿಕೊಂಡು ಅಚ್ಚರಿ ಮೂಡಿಸುತ್ತಿದ್ದಾರೆ. ಇದೀಗ ಚಿರಂಜೀವಿ ಜೊತೆ ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ ನಟಿಸುವ ಬಗ್ಗೆ
ಟಾಲಿವುಡ್ನ ಸೆಲೆಬ್ರೆಟಿ ಜ್ಯೋತಿಷಿ ವೇಣು ಸ್ವಾಮಿ ಯಾವಾಗಲೂ ವಿವಾದದಲ್ಲೇ ಇರುತ್ತಾರೆ. ಒಂದು ಕಾಲದಲ್ಲಿ ಸೆಲೆಬ್ರೆಟಿಗಳ ನೆಚ್ಚಿನ ಜ್ಯೋತಿಷಿಯಾಗಿದ್ದ ವೇಣು ಸ್ವಾಮಿ ಈಗ ಹಲವರ ಪಾಲಿಗೆ ವಿಲನ್ ಆಗಿದ್ದಾರೆ. ತೆಲುಗಿನ ಮೆಗಾ ಪ
ಬೆಳ್ಳಿತೆರೆ ಇರಲಿ.. ಕಿರುತೆರೆ ಇರಲಿ.. ಸಾಮಾನ್ಯವಾಗಿ ಜನ ಸಾಮಾನ್ಯರ ಕಷ್ಟಕ್ಕೆ ಈ ಬಣ್ಣದ ಪ್ರಪಂಚದವರು ಸ್ಪಂದಿಸುವುದಿಲ್ಲ ಎನ್ನುವ ಅಭಿಪ್ರಾಯ ಅನೇಕರಲ್ಲಿದೆ. ಸದಾ ಕಾಲ ಬಾಡಿಗಾರ್ಡ್ಗಳಿಂದ ಸುತ್ತುವರೆಯುವ ಇವರಿಗೆ ಬಡವರ ಕಷ್
ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ ಬಳಿಕ ಕೆಲವರು ಅವರಿಂದ ದೂರಾಗಿದ್ದಾರೆ. ಮೇಲ್ನೋಟಕ್ಕೆ ಅದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಧನ್ವೀರ್ ಮಾತ್ರ ದರ್ಶನ್ ಬೆಂಬಲಕ್ಕೆ ನಿಂತಿದ್ದಾರೆ. ಝೈದ್ ಖಾನ್ ಮೊದಲಿನಿಂದ
ಭಾರತದಲ್ಲಿ ಚಿನ್ನದ ಬೆಲೆಯಂತೂ (Gold Rate India) ಪಾತಾಳಕ್ಕಿಳಿದಿದೆ. ಇತ್ತ ಬೆಳ್ಳಿ ಕೂಡಾ ಭಾರೀ ಕುಸಿತದ ಹಾದಿಯಲ್ಲಿದೆ. ಕೇಂದ್ರ ಬಜೆಟ್ ಮಂಡನೆಯ ಮರುದಿನವೇ ಭಾರತದಲ್ಲಿ ಬೆಳ್ಳಿ ದರ(Silver Rate India)ಭಾರೀ ಇಳಿಕೆಯಾಗಿದೆ. ಹಾಗಿದ್ರೆ ಎಷ್ಟು ಇಳ
ಜಡೇಶ್ ಹಂಪಿ ನಿರ್ದೇಶನದ 'ಲ್ಯಾಂಡ್ಲಾರ್ಡ್' ಸಿನಿಮಾ ಎರಡನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಜೀತಪದ್ದತಿ, ಜಾತಿ ವ್ಯವಸ್ಥೆ, ಊಳಿಗಮಾನ್ಯ ಪದ್ಧತಿ ಸೇರಿ ಹಲವು ವಿಚಾರಗಳ ಬಗ್ಗೆ ಚಿತ್ರದಲ್ಲಿ ಚರ್ಚಿಸಲಾಗಿದೆ. ಪ್ರೇಕ್ಷಕರ
ಪ್ರಶಸ್ತಿಗಳು ಬಂದರೆ ಮಾತ್ರ ಚಿತ್ರ ಗೆದ್ದಂತೆ ಅಲ್ಲ. ಪ್ರಶಸ್ತಿ ಒಲಿದರೆ ಮಾತ್ರ ಅಭಿನಯಕ್ಕೆ ಬೆಲೆ ಸಿಕ್ಕಿದೆ ಎಂದಲ್ಲ. ಚಿತ್ರ ನೋಡಿದ ಪ್ರೇಕ್ಷಕರು ಭೇಷ್ ಎಂದಾಗಲೇ ಅದು ಚಿತ್ರವೊಂದರ ಗೆಲುವು. ಅಭಿನಯಕ್ಕೆ ಮನ ಸೋತು ಪ್ರೇಕ್ಷಕ
ಬೆಳ್ಳಿತೆರೆಯಲ್ಲಿ ಮಿಂಚುವ ಕನಸೊತ್ತು ಹಲವರು ಬರುತ್ತಾರೆ. ಆದರೆ.. ಎಲ್ಲರಿಗೂ ಇಲ್ಲಿ ಯಶಸ್ಸು ಸಿಗುವುದಿಲ್ಲ. ಸಿಕ್ಕರೂ ಕೂಡ ಕೆಲ ಒಮ್ಮೆ ಅದಕ್ಕೆ ತೆರಬೇಕಾದ ಬೆಲೆ ಸಾಮಾನ್ಯವಾಗಿರಲ್ಲ. ಅದರಲ್ಲಿಯೂ ನಾಯಕಿಯರ ವಿಚಾರದಲ್ಲಿ ಕನಸೆ
ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಸೀಸನ್ 12ಕ್ಕೆ ಅದ್ಧೂರಿಯಾಗಿ ತೆರೆ ಬಿದ್ದಿದೆ. ಕಿಚ್ಚ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ಫೈನಲ್ ಪಂದ್ಯ ಗೆದ್ದು ಚಾಂಪಿಯನ್ ಪಟ್ಟಕ್ಕೇರಿದೆ. ಬೆಂಗಾಲ್ ಟೈಗರ್ಸ್ ವಿರುದ್ಧದ ಅಂತಿಮ ಹಣಾಹ
2026ರ ಸಿಸಿಎಲ್ ಪಂದ್ಯಗಳಿಗೆ ತೆರೆಬಿದ್ದಿದೆ. ನಿನ್ನೆ (ಫೆಬ್ರವರಿ 1) ಕಿಚ್ಚ ಸುದೀಪ್ ನಾಯಕತ್ವ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಬೆಂಗಾಲ್ ಟೈಗರ್ಸ್ ಮಧ್ಯೆ ಫೈನಲ್ ಪಂದ್ಯಗಳು ನಡೆದಿದ್ದವು. ಈ ಪಂದ್ಯದಲ್ಲಿ ಸುದೀಪ್ ಪಡೆ ಆಯಾಸವಿಲ್ಲ
ತೆಲುಗು ನಟ ರಾಮ್ಚರಣ್ ಹಾಗೂ ಉಪಾಸನಾ ದಂಪತಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಮೆಗಾ ವಾರಸ್ದಾರ ಬಂದ ಎಂದು ಅತ್ತ ಚಿರಂಜೀವಿ ಕುಟುಂಬ ಹಾಗೂ ಆಪ್ತರು ಸಂಭ್ರಮಿಸುತ್ತಿದ್ದಾರೆ. ಮೊಮ್ಮಗ
ಕೇಂದ್ರ ಬಜೆಟ್ ಮಂಡನೆಯಾದ (Union Budget 2026) ಮರುದಿನವೇ ಭಾರತದಲ್ಲಿ ಚಿನ್ನದ ಬೆಲೆ ಭಾರೀ ಕುಸಿತ ಕಂಡಿದೆ. ಚಿನ್ನದ ಬೆಲೆ ಬಗ್ಗೆ ಭಾರೀ ನಿರೀಕ್ಷೆಯಲ್ಲಿದ್ದವರಿಗೆ, ಕೊನೆಗೂ ಭರ್ಜರಿ ಸುದ್ದಿ ಸಿಕ್ಕಿದೆ. ಹೌದು, ಚಿನ್ನದ ಬೆಲೆ ಇಂದು ಭಾರೀ
'ಕಾಂತಾರ- 1' ಸಕ್ಸಸ್ ಬಳಿಕ ರಿಷಬ್ ಶೆಟ್ಟಿ ಸೈಲೆಂಟ್ ಆಗಿದ್ದಾರೆ. ಎರಡ್ಮೂರು ವರ್ಷ ಆ ಚಿತ್ರದಲ್ಲಿ ಮುಳುಗಿದ್ದ ಡಿವೈನ್ ಸ್ಟಾರ್ ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ಮುಂದೆ ತೆಲುಗಿನ 'ಜೈ ಹನುಮಾನ್' ಚಿತ್ರದಲ್ಲಿ ನಟಿಸುವುದಾಗ
ಹೊಸ ವರ್ಷದಲ್ಲಿ ನಿಧಾನವಾಗಿ ಕನ್ನಡ ಚಿತ್ರರಂಗ ಗರಿಗೆದರುತ್ತಿದೆ. 'ಲ್ಯಾಂಡ್ಲಾರ್ಡ್' ಹಾಗೂ 'ಕಲ್ಟ್' ಚಿತ್ರಗಳಿಗೆ ಪ್ರೇಕ್ಷಕರಿಂದ ಒಳ್ಳೆ ರೆಸ್ಪಾನ್ಸ್ ಸಿಕ್ತಿದೆ. ಕಳೆದ ವಾರ 'ಸೀಟ್ ಎಡ್ಜ್', 'ರಕ್ತಕಾಶ್ಮೀರ', 'ವಲವಾರ' ಸೇರಿ 8 ಸಿ
ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತವರೂರು ಕನಕಪುರದಲ್ಲಿ 2026ರ ಕನಕೋತ್ಸವ ನಡೆಯುತ್ತಿದೆ. ಡಿಕೆಶಿ ಹಾಗೂ ಡಿಕೆ ಸುರೇಶ್ ಸಹೋದರಿಬ್ಬರು ಸೇರಿಕೊಂಡು ಕನಕೋತ್ಸವವನ್ನು ಅದ್ಧೂರಿಯಾಗಿ ಆಯೋಜಿಸಿದ್ದಾರೆ. ತಮ್ಮ ಕ್ಷೇತ
ಬಣ್ಣದ ಲೋಕ ಅಂದಮೇಲೆ ಅಲ್ಲಿ ಹತ್ತಾರು ಕಥೆಗಳು ಹುಟ್ಟಿಕೊಳ್ಳುವುದು ಸಹಜ. ಇಂದು ಹಸಿರಾಗಿರುವ ಸಂಬಂಧ ನಾಳೆ ಒಣಗಿ ಹೋಗಬಹುದು ಎಂಬ ಆತಂಕ ಸದಾ ಇದ್ದೇ ಇರುತ್ತದೆ. ಅದರಲ್ಲೂ ಬಾಲಿವುಡ್ನ ಸ್ಟಾರ್ ಜೋಡಿಗಳ ಬಗ್ಗೆ ಗಾಸಿಪ್ ಹರಡಲು ಒಂ
ಅದು 2024.. ಅದಾಗಲೇ ಎರಡು ಬಾರಿ ಸಿಸಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿದ್ದ ಕರ್ನಾಟಕ ಬುಲ್ದೋಜರ್ಸ್ ತಂಡ ಐದನೇ ಬಾರಿ ಫೈನಲ್ ಪ್ರವೇಶ ಮಾಡಿತ್ತು. ಎದುರಾಳಿಯಾಗಿ ಇದ್ದಿದ್ದು ಬೆಂಗಾಲ್ ಟೈಗರ್ಸ್. ಅಲ್ಲಿಯವರೆಗಿನ ಹತ್ತು ಸೀಸನ್ನಲ್
ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಅನ್ನುವ ಮಾತು ಇದೆ. ಈ ಮಾತು ಚಿತ್ರರಂಗಕ್ಕೆ ಹೆಚ್ಚು ಸೂಕ್ತವಾಗುತ್ತೆ. ಯಾಕೆಂದರೆ.. ಹೊರಗಡೆಯಿಂದ ತುಂಬಾನೇ ಕಲರ್ ಫುಲ್ ಆಗಿ ಕಾಣುವ ಈ ಬಣ್ಣದ ಲೋಕದಲ್ಲಿ ನಾನಾ ಬಗೆಯ ವೇಷಭೂಷಣ ಹಾಕಿಕೊಂಡ ಹಲವಾರು
ಸೆಲೆಬ್ರೆಟಿಗಳು ಸಾರ್ವಜನಿಕವಾಗಿ ಓಡಾಡುತ್ತಿದ್ದಾರೆಂದರೆ ಅಭಿಮಾನಿಗಳು ಅವರನ್ನು ಹಿಂಬಾಲಿಸೋದು, ಸೆಲ್ಪಿ ಕೇಳೋದು, ಮಾತನಾಡಲು ಹವಣಿಸೋದು ಕಾಮನ್ನು. ಇದನ್ನು ಅತಿಯಾದ ಅಭಿಮಾನ ಎನ್ನಬೇಕೋ? ಅಥವಾ ಹುಚ್ಚಾಟ ಎನ್ನಬೇಕೋ ಗೊತ್ತಿ
ಹೇಳಿ ಕೇಳಿ ಇದು ಬಣ್ಣದ ಲೋಕ. ಇಲ್ಲಿ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತವೆ. ಹೀಗೆ ಹರಿದಾಡುವ ಸುದ್ದಿಗಳಲ್ಲಿ ಕೆಲವು ಸತ್ಯ ಆಗಿದ್ದರೆ ಇನ್ನು ಕೆಲವು ಮಿಥ್ಯ ಆಗಿರುತ್ತವೆ. ಆದರೂ.. ಈ ಅಂತೆ-ಕಂತೆಯ ಸಂತೆಯಲ್ಲಿ ಊಹಾಪೋಹ ಸುದ್ದಿ
Union Budget 2026: ದೇಶದ ಬಹುನಿರೀಕ್ಷೆಯ 2026-27 ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಭಾನುವಾರ (ಫೆಬ್ರವರಿ 01) ಮಂಡಿಸಿದ್ದಾರೆ. ಅದರಲ್ಲಿ ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಮಾಡಿ ಆಘಾತ ನೀಡಿ
ಪುರುಷ ಪ್ರಧಾನ ಚಿತ್ರರಂಗದಲ್ಲಿ ಮಹಿಳಾ ಪ್ರಧಾನ ಚಿತ್ರಗಳು ಬರುವುದು ತುಂಬಾನೇ ಕಡಿಮೆ. ಇಲ್ಲಿ ನಾಯಕಿಯರಲ್ಲಿ ಎಷ್ಟೇ ಪ್ರತಿಭೆ ಇದ್ದರೂ ಕೂಡ ಅನಾದಿಕಾಲದಿಂದ ಹೀರೋಯಿಂಸ ವಿಜೃಂಭಿಸುತ್ತಲೇ ಬಂದಿದೆ. ನಾಯಕನ ನಂತರವಷ್ಟೇ ನಾಯಕಿ
ಬದುಕೆಂಬ ರಂಗಭೂಮಿಯಲ್ಲಿ ಮನೆ ಕೇವಲ ನಾಲ್ಕು ಗೋಡೆಗಳ ಕಟ್ಟಡವಲ್ಲ. ಬದಲಿಗೆ ಒಬ್ಬ ವ್ಯಕ್ತಿಯ ಪಾಲಿಗೆ ಸುರಕ್ಷಿತ ತಾಣ. ನೆಮ್ಮದಿಯ ಕೇಂದ್ರ. ಗೋಡೆಯಿಂದ ಕೇವಲ ಗಡಿ ಮಾತ್ರ ನಿರ್ಮಾಣವಾಗಲ್ಲ. ಬದಲಿಗೆ ನೆಮ್ಮದಿಗಾಗಿ ಕೂಡ ಈ ಗೋಡೆ ನಿರ
ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ಕನ್ನಡ ನಟಿ ರಶ್ಮಿಕಾ ಮಂದಣ್ಣ ಮದುವೆ ಆಗುತ್ತಾರೆ ಎನ್ನುವ ಗುಸುಗುಸು ಕೇಳಿಬರುತ್ತಲೇ ಇದೆ. ಇದೀಗ ಮದುವೆಗೆ ಸಿದ್ಧತೆ ದೂರದ ಉದಯ್ಪುರದಲ್ಲಿ ಸಿದ್ಧತೆ ನಡೀತಿದ್ದು ನಾಳೆ(ಫೆಬ್ರವರಿ 2) ಮದುವೆ
ಮಂಡ್ಯದ ಹೈದ ಗಿಲ್ಲಿ ಈ ಬಾರಿ ಬಿಗ್ಬಾಸ್ ಟ್ರೋಫಿ ಗೆದ್ದು ಮನೆ ಮಾತಾಗಿದ್ದಾರೆ. ಧಾರಾವಾಹಿಗಳಿಗೆ ಸೆಟ್ ಹಾಕುವ ವಿಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಗಿಲ್ಲಿ ಈಗ ಸ್ಟಾರ್ ಪಟ್ಟಕ್ಕೇರಿದ್ದಾರೆ. ಬಿಗ್ಬಾಸ್ ಸೀಸನ್ 12ರ ವಿನ್
ನವದೆಹಲಿ: ಇಂದು (ಫೆ.1) ಕೇಂದ್ರ ಸರ್ಕಾರದ ಭಾರೀ ನಿರೀಕ್ಷೆಯ ಬಜೆಟ್ ಮಂಡನೆಯಾಗಲಿದೆ (Union Budget). ಅತ್ತ ಹೂಡಿಕೆದಾರರಿಂದ ಹಿಡಿದು ಜನಸಾಮಾನ್ಯರವರೆಗೂ ಕೇಂದ್ರ ಬಜೆಟ್ ಮಂಡನೆ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೀಗ ಬಜೆ
ಕನ್ನಡ ಕಿರುತೆರೆಯ ಲೋಕದಲ್ಲಿ ಸದ್ಯ ಹವಾ ಎಬ್ಬಿಸಿರುವ ಧಾರಾವಾಹಿ ಅಂದರೆ ಅದು 'ಭಾಗ್ಯಲಕ್ಷ್ಮಿ'. ಸಂಜೆ ಏಳು ಗಂಟೆಯಾದರೆ ಸಾಕು, ಮನೆಮಂದಿಯೆಲ್ಲಾ ಟಿವಿ ಮುಂದೆ ಕುಳಿತುಕೊಳ್ಳುತ್ತಾರೆ. ಕಲರ್ಸ್ ಕನ್ನಡ ವಾಹಿನಿಯ ಈ ಮೆಗಾ ಸೀರಿಯಲ್
ಕ್ರಿಕೆಟ್ ಆಟವೇ ಬಲು ರೋಚಕ. ಯಾವ ಕ್ಷಣದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತದೆ, ಒಂದು ಸಣ್ಣ ತಪ್ಪು ಇಡೀ ಪಂದ್ಯದ ದಿಕ್ಕನೇ ಬದಲಿಸಿಬಿಡುತ್ತದೆ. ಒಂದು ಒಂದು ಕ್ಯಾಚ್ ಪಂದ್ಯವನ್ನು ಗೆಲ್ಲಿಸಿಬಿಡುತ್ತದೆ. ಅದೇ ರೀತಿ ಒಂದು ಒಂದು ಓವರ್
ನಟ ಡಾಲಿ ಧನಂಜಯ್ ಮಾಂಸಾಹಾರ ಸೇವನೆ ವಿಚಾರ ಕಳೆದ ನಾಲ್ಕೈದು ದಿನಗಳಿಂದ ಭಾರೀ ಚರ್ಚೆ ಹುಟ್ಟುಹಾಕಿತ್ತು. ಲಿಂಗಾಯತರಾಗಿ ಧನಂಜಯ್ ನಾನ್ ವೆಜ್ ತಿಂತಾರಾ? ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಪ್ರಶ್ನೆ ಎತ್ತಿದ್ದರು. ಇದು ಪರ ವ
ಚಿತ್ರರಂಗದಲ್ಲಿ ಒಂದು ಗೆಲುವು, ಒಂದು ಸೋಲು ಸಾಕಷ್ಟು ಬದಲಾವಣೆಗಳಿಗೆ ಕಾರಣವಾಗುತ್ತದೆ. ಹಿಟ್ ಆಗಿಬಿಟ್ಟರೆ ನಿರ್ಮಾಪಕರಿಗೆ ಲಾಭ, ನಟ- ನಿರ್ದೇಶಕನಿಗೆ ಹೆಸರು ಬರುತ್ತದೆ. ಸೋತಾಗ ಮಾತ್ರ ಎಲ್ಲರಿಗೂ ಹಿನ್ನಡೆಯೇ ಸರಿ. ಆದರೆ ಸಿನಿ
ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ರೋಚಕ ಸೆಮಿಫೈನಲ್ ಪಂದ್ಯಗಳ ಬಳಿಕ ಫೈನಲ್ ಪಂದ್ಯಕ್ಕ ಕ್ಷಣಗಣನೆ ಶುರುವಾಗಿದೆ. ಟೂರ್ನಿಯಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲಿ ಗೆದ್ದು ಕರ್ನಾಟಕ ಬುಲ್ಡೋಜರ್ಸ್ ಸಂ
ಸೆಲೆಬ್ರೆಟಿ ಕ್ರಿಕೆಟ್ ಲೀಗ್ (CCL) ಕೊನೆಯ ಹಂತಕ್ಕೆ ಬಂದಿದೆ. ನಿನ್ನೆ (ಜನವರಿ 31) ನಡೆದ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಚೆನ್ನೈ ರೈನೋಸ್ ತಂಡಗಳ ನಡುವಿನ ಸೆಮಿಫೈನಲ್ ಪಂದ್ಯ ರೋಚಕವಾಗಿತ್ತು. ಎರಡೂ ತಂಡಗಳ ಸೆಣೆಸಾಟ ಅಂತರಾಷ್ಟ್ರೀಯ
ಕ್ರಿಕೆಟ್ ಮೈದಾನದಲ್ಲಿ ಪಂದ್ಯದ ಫಲಿತಾಂಶವನ್ನು ಊಹಿಸುವುದು ಅಷ್ಟು ಸುಲಭವಲ್ಲ. ಯಾವ ಕ್ಷಣದಲ್ಲಿ ಏನು ಬೇಕಾದರೂ ನಡೆಯಬಹುದು. ಒಂದು ಕ್ಯಾಚ್, ಒಂದು ವಿಕೆಟ್ ಅಥವಾ ಒಂದು ಸಿಕ್ಸರ್ ಪಂದ್ಯದ ದಿಕ್ಕನ್ನು ಬದಲಿಸಿಬಿಡುತ್ತದೆ. ಸಿಸಿ
ಸಿನಿಮಾ ಜಗತ್ತು ಅಂದ್ರೆ ಅದು ಬಣ್ಣದ ಲೋಕ. ಇಲ್ಲಿ ಕ್ಷಣ ಕ್ಷಣಕ್ಕೂ ಒಂದೊಂದು ಅಚ್ಚರಿಗಳು ನಡೆಯುತ್ತಲೇ ಇರುತ್ತವೆ. ಅದರಲ್ಲೂ ಬಾಲಿವುಡ್ ಮಂದಿಯ ಲೈಫ್ಸ್ಟೈಲ್ ಬಗ್ಗೆ ತಿಳಿದುಕೊಳ್ಳಲು ಜನ ಯಾವತ್ತೂ ಕಾತುರರಾಗಿರುತ್ತಾರೆ. ತಾರ

19 C