ಭಾರತೀಯ ಚಿತ್ರರಂಗದಲ್ಲಿ ಕಂಟೆಂಟ್ ಇಟ್ಕೊಂಡು ಕಮರ್ಷಿಯಲ್ ಸಿನಿಮಾ ಮಾಡುವ ಕೆಲವೇ ಕೆಲವು ನಟರಲ್ಲಿ ಧನುಷ್ ಕೂಡ ಒಬ್ಬರು. ಇಲ್ಲಿವರೆಗೂ ಧನುಷ್ ನಟಿಸಿದ ಬಹುತೇಕ ಸಿನಿಮಾ ಪ್ರೇಕ್ಷಕರನ್ನು ಭಾವನೆಗಳಲ್ಲಿ ಕಟ್ಟಿ ಹಾಕಿದೆ. ಅದಕ್ಕ
ಪರದೆ ಮೇಲೆ ತನ್ನ ಕುತಂತ್ರದಿಂದಲೇ ಮನೆಮಾತಾಗಿದ್ದ ಅತ್ತೆಯೊಬ್ಬಳು, ಅಸಲಿ ಬದುಕಿನಲ್ಲಿ ತನಗೆ ತಾನೇ ಚಪ್ಪಲಿಯಿಂದ ಹೊಡೆಸಿಕೊಳ್ಳುವ ಸನ್ನಿವೇಶ ಸೃಷ್ಟಿಸಿದ್ದು ಅಂದ್ರೆ ನೀವು ನಂಬಲೇಬೇಕು. ಹೌದು, ಇದು ಮಂಡ್ಯದ ಮಣ್ಣಿನ ಹೆಮ್ಮೆ
ಬಾಲಿವುಡ್ ಅಂಗಳದಲ್ಲಿ ಯಾವಾಗಲೂ ಏನಾದರೂ ಒಂದು ಹೊಸ ವಿಷಯ ಚರ್ಚೆಯಾಗುತ್ತಲೇ ಇರುತ್ತದೆ. ಅದರಲ್ಲೂ ಚಿತ್ರರಂಗದ 'ಮಿಸ್ಟರ್ ಪರ್ಫೆಕ್ಷನಿಸ್ಟ್' ಎನಿಸಿಕೊಂಡಿರುವ ನಟ ಅಖಾಡಕ್ಕೆ ಇಳಿದರೆ ಅಲ್ಲಿ ವಿಶೇಷತೆ ಇದ್ದೇ ಇರುತ್ತದೆ. ಅಭಿಮ
ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ರಾಮ್ ಚರಣ್ ಮತ್ತು ಪತ್ನಿ ಉಪಾಸನಾ ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಬ್ಬ ಮಗ ಹಾಗೂ ಒಬ್ಬಳು ಮಗಳು ಜನಿಸಿದ್ದು, ಕುಟುಂಬದಲ್ಲಿ ಹೆಚ್ಚಿನ ಸಂತಸ ತಂದಿದೆ. ತಮ್ಮ ತಂದೆಯಂತೆ ಚಿತ
ಚಿತ್ರರಂಗದಲ್ಲಿ ಸಿನಿಮಾ ಬ್ಯುಸಿನೆಸ್ ಕಾಲದಿಂದ ಕಾಲಕ್ಕೆ ಬದಲಾಗುತ್ತಾ ಬರ್ತಿದೆ. ಒಂದ್ಕಾಲದಲ್ಲಿ ಜನ ಚಿತ್ರಮಂದಿರಗಳಲ್ಲೇ ಸಿನಿಮಾ ನೋಡಬೇಕಿತ್ತು. ವರ್ಷಗಳ ಕಾಲ ಸಿನಿಮಾ ಪ್ರದರ್ಶನವಾಗುತ್ತಿದ್ದವು. ಟಿವಿ ಬಂದ ಬಳಿಕ ಕೊಂಚ ಬ
ಬಾಲಿವುಡ್ ಸಿನಿಮಾ ಅಂದ ಕೂಡಲೇ ನೆನಪಾಗೋದು ಅಲ್ಲಿನ ಅದ್ದೂರಿತನ. ಅದರಲ್ಲೂ ಯಶ್ ರಾಜ್ ಫಿಲ್ಮ್ಸ್ ಸಿನಿಮಾಗಳೆಂದರೆ ಅಲ್ಲಿ ಒಂದು ತೂಕ ಇರುತ್ತೆ. ಇತ್ತೀಚಿನ ದಿನಗಳಲ್ಲಿ ಸೀಕ್ವೆಲ್ ಸಿನಿಮಾಗಳ ಹವಾ ಜೋರಾಗಿದೆ. ಪ್ರೇಕ್ಷಕರು ಕೂಡ
ಬಾಲಿವುಡ್ ಮೇಲೆ ಭೂಗತ ಲೋಕದ ನೆರಳು ಮತ್ತೆ ಬಿದ್ದಂತಿದೆ. 90ರ ದಶಕದಲ್ಲಿ ಹಿಂದಿ ಉದ್ಯಮವನ್ನೇ ನಡುಗಿಸಿದ್ದ ಅಂಡರ್ ವರ್ಲ್ಡ್ ಹೊಸ ರೂಪದಲ್ಲಿ ಮತ್ತೆ ಮುಂಬೈನ ಗ್ರಹ ಪ್ರವೇಶ ಮಾಡಿದಂತೆ ಇದೆ. ಇದಕ್ಕೆ ಕೈಗನ್ನಡಿ ಎಂಬಂತೆ ಎರಡೂವರೆ
ಸ್ಟಾರ್ ನಟರು ಅಂದಾಕ್ಷಣ ಅಭಿಮಾನಿಗಳು ಮುತ್ತಿಕೊಳ್ಳುವುದು ಸಹಜ. ಇತ್ತೀಚೆಗೆ ಇದೇ ಕಾರಣಕ್ಕೆ ಸಾಕಷ್ಟು ನಟ, ನಟಿಯರು ಸಂಕಷ್ಟ ಎದುರಿಸಿರುವುದು ಇದೆ. ಇನ್ನು ಸೆಲೆಬ್ರೆಟಿಗಳು ಭದ್ರತೆಗಾಗಿ ಬೌನ್ಸರ್ಗಳನ್ನು ನೇಮಿಸಿಕೊಂಡಿರು
ತೆಲುಗಿನ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಸಿನಿಮಾ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಾಕಿದೆ. ಈ ಆಕ್ಷನ್- ಡ್ರಾಮಾ ಈಗಾಗಲೇ ಒಂದು ಹಾಡಿನಿಂದ ಸದ್ದು ಮಾಡುತ್ತಿದೆ. ಗೇಮ್ ಚೇಂಜರ್ ಸೋಲಿನ ಬಳಿಕ ರಾಮ್ ಚರಣ್ಗೆ ಮತ್ತೆ ಸಕ್ಸಸ್ ಸಿಗೋ
ಉಂಡು, ಆಡಿ, ಒದ್ದು ಮಲಗುವ ವಯಸ್ಸಿನಲ್ಲಿಯೇ ಚಿತ್ರರಂಗದಲ್ಲಿ ಮಿಂಚಿದವರು ಸುನಿಲ್ ರಾವ್. ಶಂಕರ್ ನಾಗ್ ಅವರ ''ಮಾಲ್ಗುಡಿ ಡೇಸ್''.. ''ಏಳು ಸುತ್ತಿನ ಕೋಟೆ''.. ''ಕೆಂಡದ ಮಳೆ''.. ''ರೆಡಿಮೇಡ್ ಗಂಡ''.. ''ಶಾಂತಿ ಕ್ರಾಂತಿ''.. ''ಮೈಸೂರ್ ಜಾಣ'' ಮುಂತಾದ
ಕನ್ನಡದ ಚಿತ್ರರಂಗ ಬೆಳೆಸುವಲ್ಲಿ ಸಾಕಷ್ಟು ಕಲಾವಿದರ ಶ್ರಮವಿದೆ. ಅದರಲ್ಲೂ ಆರಂಭದ ದಿನಗಳಿಂದ ಹಿಡಿದು 70-80ರ ದಶಕದಲ್ಲಿ ಕನ್ನಡ ಚಿತ್ರರಂಗ ಉತ್ತುಂಗದಲ್ಲಿದ್ದ ಸಮಯದಲ್ಲಿ ಬಂದ ನಟಿಯರ ಪ್ರಮುಖರಾಗಿ ಕಾಣಿಸುತ್ತಾರೆ. ಒಂದು ಕಾಲದಲ
ಪ್ರೀತಿ ಎಂಬ ಪದ ಸುಂದರ ಇರಬಹುದು. ಆದರೆ ಪ್ರೀತಿಯಲ್ಲಿ ಒಮ್ಮೊಮ್ಮೆ ನೋವಾಗುತ್ತೆ. ಹೀಗೆ ಆದ ನೋವು ಒಮ್ಮೊಮ್ಮೆ ಸಹಿಸಿಕೊಳ್ಳಲು ಸಾಧ್ಯವಾಗಲ್ಲ. ಇನ್ನೂ.. ಎಲ್ಲಾ ಉತ್ಸಾಹ, ಆಸಕ್ತಿ ಮತ್ತು ಖುಷಿಯ ಕ್ಷಣಗಳನ್ನು ಕಸಿದುಕೊಳ್ಳುವ ಬ್ರೇ
ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳ ಮೇಲೆ ಮತ್ತೆ ಎಲ್ಲರ ಗಮನ ಸೆಳೆಯುವ ಬೆಳವಣಿಗೆ ಕಂಡುಬಂದಿದೆ. ಹೂಡಿಕೆದಾರರು ಮಾತ್ರವಲ್ಲ, ಆಭರಣ ಖರೀದಿಗೆ ಮುಂದಾಗಿರುವ ಗ್ರಾಹಕರೂ ಇಂದಿನ ದರಗಳ ಬಗ್ಗೆ ಕುತೂಹಲದಿಂದ ಎದುರುನೋಡುತ್ತಿದ್ದಾರೆ.
ಬಿಗ್ ಬಾಸ್ ಕನ್ನಡ ಸೀಸನ್ 12 ಮುಗಿದ ಬಳಿಕ ಕಲರ್ಸ್ ಕನ್ನಡ ವಿನೂತನ ಕಾರ್ಯಕ್ರಮಗಳ ಮೂಲಕ ವೀಕ್ಷಕರ ಮುಂದೆ ಬರುತ್ತಿದೆ. ಬಿಗ್ ಬಾಸ್ ಬಳಿಕ ಸ್ಪರ್ಧಿಗಳನ್ನು ಮಿಸ್ ಮಾಡಿಕೊಳ್ಳುತ್ತಿರುವ ವೀಕ್ಷಕರಿಗಾಗಿ ವಿನೂತನ ಕಾರ್ಯಕ್ರಮವೊಂದನ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ಕುತೂಹಲದ ಘಟ್ಟ ತಲುಪಿದೆ. ಪ್ರತಿದಿನ ಒಂದಲ್ಲ ಒಂದು ಟ್ವಿಸ್ಟ್ ನೀಡುವ ಮೂಲಕ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈಗ ಭಾಗ್ಯಾ ಮತ್ತು ತ
ಈ ವರ್ಷ ಕನ್ನಡ ಚಿತ್ರರಂಗದಲ್ಲಿ ರಿಲೀಸ್ ಆಗುತ್ತಿರುವ ಅತೀ ದೊಡ್ಡ ಸಿನಿಮಾ 'ಟಾಕ್ಸಿಕ್'. 'ಕೆಜಿಎಫ್ ಚಾಪ್ಟರ್ 2' ಅಂತಹ ಮೆಗಾ ಬ್ಲಾಕ್ ಬಸ್ಟರ್ ಸಿನಿಮಾದ ಬಳಿಕ ರಾಕಿಂಗ್ ಸ್ಟಾರ್ ಮತ್ತೊಂದು ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಈ ಬಾ
ಅರೆಂಜ್ ಮ್ಯಾರೇಜ್ ಆಗಿರಲಿ.. ಲವ್ ಮ್ಯಾರೇಜ್ ಆಗಿರಲಿ.. ಮದುವೆಯಾದ ನಂತರ ಒಬ್ಬರ ಮೇಲೊಬ್ಬರಿಗೆ ನಂಬಿಕೆ ಇರಬೇಕು. ಸಂಬಂಧ ಆಳವಾಗಿ ಬೇರೂರಬೇಕು. ಆಗಲೇ ದಾಂಪತ್ಯ ಜೀವನ ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯ. ಆದರೆ.. ಬದಲಾದ ಈ ಕಾಲದಲ್ಲಿ.
Horoscope February 10: ಫೆಬ್ರವರಿ 10ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಫೆಬ್ರವರಿ 10ರಂದು ಮೇಷದಿಂದ ಮೀನ ರಾಶಿಯವರೆಗೆ
ಹಣಕಾಸಿನ ವಿಚಾರದಲ್ಲಿ ಸದೃಢವಾಗುವುದಕ್ಕೆ ನಾನು ಬ್ಯುಸಿನೆಸ್ ಏನೂ ಮಾಡುತ್ತಿಲ್ಲ. ನಾನು ಸಿನಿಮಾ ಬಿಟ್ಟು ಬೇರೆ ಏನೂ ಮಾಡ್ತಿಲ್ಲ. ಅಪ್ಪ ಹೋದ್ಮೇಲೆ ನಾನು ಮೂರು ವರ್ಷ ಗ್ಯಾಪ್ ತೆಗೆದುಕೊಂಡೆ. ಏನು ಎತ್ತ ಅನ್ನೋದು ನೋಡಿಕೊಳ್ಳಬೇ
5 ವರ್ಷಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆಗೂ ಮುನ್ನ 'ಸೀತಾರಾಮ್ ಬಿನೋಯ್' ಸಿನಿಮಾ ಟಿವಿಗೆ ಬಂದು ಸದ್ದು ಮಾಡಿತ್ತು. ಈಗ ಆ ಚಿತ್ರದ ಸೀಕ್ವೆಲ್ ತೆರೆಗೆ ಬರಲು ಸಜ್ಜಾಗಿದೆ. ಮತ್ತೊಮ್ಮೆ ಖಡಕ್ ಪೊಲೀಸ್ ಆಫೀಸರ್ ಸೀತಾರಾಮ್ ಪ
ಬಿಗ್ ಬಾಸ್ ಕನ್ನಡ ಸೀಸನ್ 12 ರ ವಿನ್ನರ್ ಗಿಲ್ಲಿ ನಟ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಹೋಗಿ ಬರುತ್ತಿದ್ದಂತೆ ಗಿಲ್ಲಿಯ ನೇಮ್-ಫೇಮ್ ಎಲ್ಲವೂ ಬದಲಾಗಿದೆ. ಕರ್ನಾಟಕದಾದ್ಯಂತ ಗಿಲ್ಲಿ ನಟನಿಗೆ ಅಭಿಮಾನಿಗ
ಬಿಗ್ಬಾಸ್ ಸೀಸನ್-12ರಲ್ಲಿ ಗಿಲ್ಲಿ ಹಾಗೂ ಅಶ್ವಿನಿ ಗೌಡ ನಡುವೆ ಕಿರಿಕ್ ನಡೆದಿದ್ದು ಗೊತ್ತೇಯಿದೆ. ಇದೇ ಕಾರಣಕ್ಕೆ ಕೊನೆಯವರೆಗೂ ಇಬ್ಬರ ನಡುವೆ ಆತ್ಮೀಯ ಒಡನಾಟ ಶುರುವಾಗಲೇ ಇಲ್ಲ. ಆಗೊಮ್ಮೆ ಈಗೊಮ್ಮೆ ಇಬ್ಬರೂ ಒಬ್ಬರ ಪರ ಒಬ್ಬರು
ಸೋಮವಾರ ಬರುತ್ತಿದ್ದಂತೆ ಚಿನ್ನ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ವಾರದ ಆರಂಭದಲ್ಲೇ ಭಾರತದಲ್ಲಿ ಚಿನ್ನದ ಬೆಲೆ(Gold Rate India) ಭಾರೀ ಏರಿಕೆ ಕಂಡಿದೆ. ಇಂದೂ ಕೂಡಾ ಇಳಿಕೆಯಾಗಬಹುದು ಎಂದು ನಿರೀಕ್ಷೆಯಲ್ಲಿದ್ದವರಿಗೆ, ಕೊನೆಗೂ ನಿ
ದಶಕಗಳ ಹಿಂದೆ ಪೌರಾಣಿಕ ಹಾಗೂ ಐತಿಹಾಸಿಕ ಸಿನಿಮಾಗಳ ದರ್ಬಾರ್ ಜೋರಾಗಿತ್ತು. ಬಳಿಕ ಆಕ್ಷನ್ ಸಿನಿಮಾಗಳ ಟ್ರೆಂಡ್ ಹೆಚ್ಚಾಗಿದ್ದು ಗೊತ್ತೇಯಿದೆ. ಕಳೆದೊಂದು ದಶಕಗಳಲ್ಲಿ ಪೌರಾಣಿಕ, ಐತಿಹಾಸಿಕ ಚಿತ್ರಗಳ ಆರ್ಭಟ ಶುರುವಾಗಿದೆ. ಪ್ಯ
ಬಿಗ್ಬಾಸ್ ವಿನ್ನರ್ ಗಿಲ್ಲಿ ನಟನೆಯ ಒಂದೊಂದೇ ಸಿನಿಮಾ ಬಿಡುಗಡೆ ಆಗ್ತಿದೆ. ಬಿಗ್ಬಾಸ್ ಮನೆಯಲ್ಲಿ ಇದ್ದಾಗಲೇ 'ಡೆವಿಲ್' ಸಿನಿಮಾ ತೆರೆಗೆ ಬಂದಿತ್ತು. ಚಿತ್ರದಲ್ಲಿ ದರ್ಶನ್ ಜೊತೆ ಸಣ್ಣದೊಂದು ಪಾತ್ರದಲ್ಲಿ ಗಿಲ್ಲಿ ಮಿಂಚಿದ್ದ
ಸ್ಯಾಂಡಲ್ವುಡ್ನಲ್ಲಿ ಎಲ್ಲವೂ ಸರಿಯಾಗಿಲ್ಲ. ಒಂದು ಕಡೆ ಪ್ಯಾನ್ ಇಂಡಿಯಾ ಸಿನಿಮಾಗಳು ಸದ್ದು ಮಾಡುತ್ತಿದ್ದರೆ, ಇನ್ನೊಂದು ಕಡೆ ಸ್ಮಾಲ್ ಬಜೆಟ್ ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ಗೆಲ್ಲುವುದಕ್ಕೆ ಪರದಾಡುತ್ತಿವೆ. ಈ ಮಧ್ಯೆ
ನಟ ಪ್ರಕಾಶ್ ರಾಜ್ ತಮ್ಮ ಅದ್ಭುತ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಾ ಬರ್ತಿದ್ದಾರೆ. ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು ಹೀಗೆ ಎಲ್ಲಾ ಭಾಷೆಗಳಲ್ಲಿ ಬಹುಬೇಡಿಕೆ
ಇನ್ನೇನು ಇಳಿಕೆಯಾಗೇ ಬಿಡ್ತು ಚಿನ್ನದ ಬೆಲೆ..ಮುಂದೆ ಇನ್ನಷ್ಟು ಇಳಿಕೆಯಾಗಬೋದು ಎಂದು ಕಾದಿದ್ದವರಿಗೆ, ಇಂದಿನ ಬೆಲೆ ಬರೆ ಹಾಕಿದೆ. ಅಂದರೆ ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ ಊಹೆಗೂ ಮೀರಿದಷ್ಟು ಏರಿಕೆ ನೋಡಿದೆ. ಬಜೆಟ್ ನಂ
2020ರ ಜೂನ್ ನಲ್ಲಿ ಯಾರು ನಂಬಲು ಸಾಧ್ಯವಿಲ್ಲದಂತಾ ವಿಚಾರ ಬರಸಿಡಿಲಿನಂತೆ ಬಂದೆರಗಿತ್ತು. ಬದುಕಿ ಬಾಳಬೇಕಿದ್ದ ಚಿರು ಇನ್ನಿಲ್ಲ ಎಂಬ ಸುದ್ದಿ ಅದು. ಮೇಘನಾ ರಾಜ್ ಆಕ್ರಂದನ ಅವತ್ತು ಮುಗಿಲು ಮುಟ್ಟಿತ್ತು. ತುಂಬು ಗರ್ಭಿಣಿಯಾಗಿದ್

24 C