ಬಿಗ್ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರ್ ಸಂತೋಷ್ ಸದಾ ಒಂದಿಲ್ಲೊಂದು ಸುದ್ದಿಯಲ್ಲಿ ಇರ್ತಾರೆ. ಹಳ್ಳಿಕಾರ್ ರೇಸ್ ಆಯೋಜಿಸುವ ಮೂಲಕ ಕೂಡ ಗಮನ ಸೆಳೆಯುತ್ತಾರೆ. ಹಳ್ಳಿಕಾರ್ ಒಡೆಯ ಅಂತ್ಲೇ ಜನಪ್ರಿಯತೆ ಸಾಧಿಸಿದ್ದಾರೆ. ಬಿಗ್ಬಾ
ಬಿಗ್ ಬಾಸ್ ಕನ್ನಡ ಹಲವು ಮಂದಿಗೆ ಒಳ್ಳೆಯ ವೇದಿಕೆ ಕೊಟ್ಟಿದೆ. ಅವರ ವೃತ್ತಿ ಬದುಕನ್ನು ಇನ್ನಷ್ಟು ಉತ್ತುಂಗಕ್ಕೆ ಕರೆದುಕೊಂಡು ಹೋಗಿದೆ. ಆದರೆ, ಕೆಲವರು ಏನಾದರು? ಬಿಗ್ ಬಾಸ್ ಫೇಮ್ ಅನ್ನು ಬಳಸಿಕೊಳ್ಳುವುದಕ್ಕೆ ಯಾಕೆ ವಿಫಲರಾದರ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಸಿನಿಮಾವನ್ನು ಗೆಲ್ಲಿಸಲೇಬೇಕು ಅಂತ ಅಭಿಮಾನಿಗಳು ಹಾಗೂ ಚಿತ್ರತಂಡ ಪಣತೊಟ್ಟು ನಿಂತಿದೆ. ಈಗಾಗಲೇ ಸಿನಿಮಾ ಎರಡು ಹಾಡ
ಟಾಲಿವುಡ್ ರೆಬಲ್ ಸ್ಟಾರ್ ಪ್ರಭಾಸ್ ನಾಯಕನಾಗಿ ನಟಿಸಿರುವ ದಿ ರಾಜಾಸಾಬ್ ಸಿನಿಮಾ ಟ್ರೇಲರ್ ಮೂಲಕ ಕೌತುಕ ಸೃಷ್ಟಿಸಿದೆ. ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಗೆ ಬ
ಪ್ರೀತಿ ಎಂಬ ಎರಡಕ್ಷರವನ್ನು ನಿರೂಪಿಸುವುದು ತುಂಬಾ ಕಷ್ಟ. ಯಾಕೆಂದರೆ.. ಪ್ರೀತಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯ ಇಲ್ಲ. ಅದನ್ನು ಅನುಭವಿಸಿಯೇ ತೀರಬೇಕು. ಇನ್ನೂ ನಿಜವಾದ ಪ್ರೀತಿ ಅಂದರೆ ಅದು ಹೃದಯದ ಬಡಿತ ಅಲ್ಲ. ನನ್ನ ಹೃದಯ
ಬಿಗ್ ಬಾಸ್ ಮನೆಯ ಇಂದಿನ (ನವೆಂಬರ್ 24) ಎಪಿಸೋಡ್ನಲ್ಲಿ ನಾಮಿನೇಷನ್ ಪ್ರಕ್ರಿಯೆ ಆರಂಭ ಆಗಿದೆ. ಇದಕ್ಕೊಂದು ಟಾಸ್ಕ್ ಅನ್ನು ಬಿಗ್ ಬಾಸ್ ಕೊಟ್ಟಿತ್ತು. ಈ ಮನೆಯಲ್ಲಿ ಇರುವುದಕ್ಕೆ ಯಾರು ಯೋಗ್ಯರಲ್ಲ ಅನ್ನೋದನ್ನು ಅವರ ಬಟ್ಟೆಯನ್
ಬಾಲಿವುಡ್ ಇತಿಹಾಸದಲ್ಲಿ 'ರಿವೆಂಜ್ ಡ್ರಾಮಾ'ಗಳಿಗೆ ಯಾವಾಗಲೂ ವಿಶೇಷ ಸ್ಥಾನವಿದೆ. ಇದು ಪ್ರೇಕ್ಷಕರನ್ನು ಇನ್ನಿಲ್ಲದಂತೆ ಸೆಳೆಯುವ ಅಚ್ಚು ಮೆಚ್ಚಿನ ಜಾನರ್. ಸಿನಿಮಾಗಳಲ್ಲಿ ಪ್ರತೀಕಾರ ಎಂದರೆ ಅದು ಕೇವಲ ರಕ್ತಪಾತ ಮತ್ತು ನೇರ ಹ
ತಮಿಳುನಾಡಿನ ದಳಪತಿ ವಿಜಯ್ ಈಗ ಪೂರ್ಣ ಪ್ರಮಾಣದ ರಾಜಕೀಯ ನಾಯಕ. ಸಿನಿಮಾ ರಂಗದಿಂದ ರಾಜಕೀಯ ರಂಗಕ್ಕೆ ಪ್ರವೇಶಿಸಿರುವ ಅವರು ಈಗ ಕೇವಲ ನಟನಾಗಿ ಉಳಿದಿಲ್ಲ. ತಮ್ಮದೇ ಆದ 'ತಮಿಳಗ ವೆಟ್ರಿ ಕಳಗಂ (ಟಿವಿಕೆ)' ಪಕ್ಷದ ಮೂಲಕ ವಿಜಯ್ ರಾಜಕೀಯ
ರೆಬಲ್ ಸ್ಟಾರ್ ಅಂಬರೀಶ್ ನಮ್ಮನ್ನಗಲಿ 7 ವರ್ಷಗಳಾಗಿವೆ. ಈ 7 ವರ್ಷದಲ್ಲಿ ಸುಮಲತಾ ಅವರ ವ್ಯೆಯಕ್ತಿಕ ಮತ್ತು ವೃತ್ತಿಪರ ಬದುಕಿನಲ್ಲಿ ಹಲವು ಬದಲಾವಣೆಗಳಾಗಿವೆ. ಕುಂತರೂ .. ನಿಂತರೂ .. ಸೋತರೂ .. ಗೆದ್ದರೂ .. ಮಂಡ್ಯದಲ್ಲೇ ಎಂದು ಹೇಳುವ
ಬಾಲಿವುಡ್ನಲ್ಲಿ ಹೀ-ಮ್ಯಾನ್ ಎಂದೇ ಜನಪ್ರಿಯವಾಗಿದ್ದ ನಟ ಧರ್ಮೇಂದ್ರ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಇಂದು (ನವೆಂಬರ್ 24) ಮುಂಬೈನ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ದಿಗ್ಗಜನನ್ನು ಕಳೆದ
ಪ್ರೀತಿ ಎನ್ನುವುದು ಕೇವಲ ಎರಡೇ ಎರಡು ಅಕ್ಷರಗಳ ಪದವಲ್ಲ. ಬದಲಿಗೆ ಪ್ರೀತಿ ಎಂಬ ಪದವು ಅನೇಕ ಅರ್ಥಗಳಿಂದ ಕೂಡಿದೆ. ಇದು ಅತಿ ಹೆಚ್ಚು ಪ್ರಭಾವಶಾಲಿ ಕೂಡ ಹೌದು. ಪ್ರೀತಿಯಿಂದ ಇಡೀ ಜಗತ್ತನ್ನೇ ಜಯಿಸಬಹುದಂತೆ. ಇಂತಹ ಪ್ರೀತಿಯ ಬಲೆಯಲ
ಹುಟ್ಟು ಉಚಿತ.. ಸಾವು ಖಚಿತ.. ಮನುಷ್ಯ ಯಾವಾಗ ಜನ್ಮ ಪಡೆಯಬಹುದು ಎಂದು ಹೇಳಬಹುದು. ಆದರೆ ಮನುಷ್ಯನ ಅಂತ್ಯ ಹೇಗೆ ಆಗುತ್ತೆ ಎಂದು ಹೇಳುವುದು ಅಸಾಧ್ಯ. ಸಾವು ಯಾರನ್ನು ಹೇಳಿ ಕೇಳಿ ಬರುವುದಿಲ್ಲ. ಈ ಸಾವಿಗೆ ಲಿಂಗ, ಜಾತಿ, ಧರ್ಮದ ಭೇದ ಭಾವ
'ಮಹಾನಟಿ' ಸಿನಿಮಾ ಸೂಪರ್ ಹಿಟ್, ನ್ಯಾಷನಲ್ ಅವಾರ್ಡ್ ಬಂತು, ಆದ್ರೂ ಕೀರ್ತಿ ಸುರೇಶ್ಗೆ ಆರು ತಿಂಗಳು ಕೆಲಸ ಇರಲಿಲ್ಲ.. ದಕ್ಷಿಣ ಭಾರತದ ಸ್ಟಾರ್ ನಟಿ ಕೀರ್ತಿ ಸುರೇಶ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ? ಅವರ ನಗು, ನಟನೆಗೆ ಅಭಿಮಾನ
ಬಾಲಿವುಡ್ ದಿಗ್ಗಜ ಧರ್ಮೇಂದ್ರ ಹಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ನವೆಂಬರ್ 10, 2025ರಂದು ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಅವರ
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಆದರೂ ಕೂಡ ಅಮಲಿನಲ್ಲಿ ಅನೇಕರು ತೇಲುತ್ತಾರೆ. ದಿನದಿಂದ ದಿನಕ್ಕೆ ಈ ಸಂಖ್ಯೆ ಹೆಚ್ಚಾಗುತ್ತಿದೆಯೇ ಹೊರತು ಕಡಿಮೆಯಂತೂ ಆಗುತ್ತಿಲ್ಲ. ಇನ್ನು, ಚಿತ್ರರಂಗದಲ್ಲಿ ಕೂಡ ಅನೇಕರು ದೇಹದ ದಣಿವು ನೀಗಿ
ಸ್ಟಾರ್ ನಟರನ್ನೆಲ್ಲಾ ಗುಡ್ಡಹಾಕಿ ಮಲ್ಟಿಸ್ಟಾರರ್ ಸಿನಿಮಾ ಮಾಡುವ ಟ್ರೆಂಡ್ ಹೆಚ್ಚಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಇದು ಗಮನ ಸೆಳೆಯುತ್ತಿದೆ. ಆದರೆ ಸಿನಿಮಾ ಗೆದ್ದರೆ ಪರವಾಗಿಲ್ಲ, ಸೋತರೆ ಭಾರೀ ಮುಖಭಂಗವಾಗುತ್ತದ
ಬಾಲಿವುಡ್ನ ಲೆಜೆಂಡ್ ಧರ್ಮೇಂದ್ರ ಇತ್ತೀಚೆಗೆ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. 90 ವರ್ಷದ ನಟ ಹಲವು ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನವೆಂಬರ್ 10ರಂದು ಆಸ್ಪತ್ರೆಗೆ ದಾಖಲಾಗಿದ್ದ ನಟನಿಗ
ಸಂಗೀತಪ್ರೇಮಿಗಳ ನಾಡಿಮಿಡಿತ ಅರಿಯುವುದು ಪ್ರತಿಭಾನ್ವಿತ ಸಂಗೀತ ನಿರ್ದೇಶನಿಗೆ ಮಾತ್ರ ಸಾಧ್ಯ. ಎ. ಆರ್ ರಹಮಾನ್ ತಮ್ಮ ಹಾಡುಗಳ ಮೂಲಕ ಅಂಥಾದೊಂದು ಮ್ಯಾಜಿಕ್ ಮಾಡ್ತಾ ಬರ್ತಿದ್ದಾರೆ. ಹೊಸಬರ ಆರ್ಭಟದ ನಡುವೆ ಆಸ್ಕರ್ ವಿಜೇತ ಸಂಗೀ
ಧನುಷ್ - ಮೃಣಾಲ್ ಲವ್ ಗುಸುಗುಸು:'ರಾಯನ್' ಸ್ಟಾರ್ ಹಾಗೂ 'ಸೀತಾ ರಾಮಂ' ಚೆಲುವೆ ನಡುವೆ ನಡೆದಿದ್ದೇನು?ತಮಿಳು ಚಿತ್ರರಂಗದ ಸ್ಟಾರ್ ನಟ ಧನುಷ್ ಅವರು ವೈಯಕ್ತಿಕ ವಿಚಾರಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ತಮ್ಮ ಸಿನಿಮಾ ಕರಿಯರ್
ರೇಣುಕಾಸ್ವಾಮಿ ಪ್ರಕರಣದಲ್ಲಿ 2ನೇ ಬಾರಿ ದರ್ಶನ್ ಕೇಂದ್ರ ಕಾರಾಗೃಹ ಸೇರಿ 3 ತಿಂಗಳು ಕಳೆದಿದೆ. ಸದ್ಯಕ್ಕೆ ಜಾಮೀನು ಸಿಗುವುದು ಅನುಮಾನ ಎನ್ನುವಂತಾಗಿದೆ. ಯಾವುದಕ್ಕೂ ಜಗ್ಗದೇ ಬಂದಿದ್ದನ್ನು ಎದುರಿಸೋಣ ಎಂದು ದರ್ಶನ್ ನಿರ್ಧರಿಸ
ಪುತ್ರನನ್ನು ಚಿತ್ರರಂಗಕ್ಕೆ ಕರೆತರುವುದಾಗಿ ದರ್ಶನ್ ಹೇಳುತ್ತಿದ್ದಾರೆ. ದರ್ಶನ್ ಅಭಿಮಾನಿಗಳು ಈಗಾಗಲೇ ವಿನೀಶ್ಗೆ ಬೆಂಬಲ ಸೂಚಿಸುತ್ತಿದ್ದಾರೆ. ಹೋದಲ್ಲಿ ಬಂದಲ್ಲಿ ಜೈಕಾರ ಹಾಕುತ್ತಾರೆ. ಕುದುರೆ ಸವಾರಿ ಕೂಡ ವಿನೀಶ್ ಕಲಿಯ
ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಶ್ರೀರಾಮನಾಗಿ ರಣ್ಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಹಾಗೂ ರಾವಣನಾಗಿ ಯಶ್ ನಟಿಸುತ್ತಿದ್ದಾರೆ. 2 ಭಾಗಗಳಾಗಿ ಸಿನಿಮಾ ಪ್ರೇಕ್ಷಕರ ಮುಂದೆ
ಬಿಗ್ ಬಾಸ್ ಕನ್ನಡ ಸೀಸನ್ 12ರ ಮಾಜಿ ಸ್ಪರ್ಧಿ ಡಾಗ್ ಸತೀಶ್ ನಾಲ್ಕನೇ ವಾರವೇ ಬಿಗ್ ಬಾಸ್ ಮನೆಯಿಂದ ಹೊರ ಬಿದ್ದಿದ್ದರು. ಅದಾದ್ಮೇಲೆ ನಾಲ್ಕು ವಾರಗಳಾಗಿದ್ದರೂ, ಇನ್ನೂ ಮನೆಯ ಹೊರಗೆ ಅವರ ಹವಾ ಮಾತ್ರ ಕಮ್ಮಿಯಾಗಿಲ್ಲ. ಒಂದರ ಹಿಂದೊಂದ
ಬಿಗ್ ಬಾಸ್ ಕನ್ನಡ ಸೀಸನ್ 12 ಮತ್ತೊಂದು ವೀಕೆಂಡ್ ಮುಗಿದಿದೆ. ಮತ್ತೊಬ್ಬ ಸದಸ್ಯರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. 'ಸೂಪರ್ ಸಂಡೇ ವಿಥ್ ಬಾದ್ಷಾ ಸುದೀಪ' ಸಖತ್ ಇಂಟ್ರೆಸ್ಟಿಂಗ್ ಆಗಿತ್ತು. ಭಾನುವಾರದ ಶೋ ಆರಂಭ ಆಗುವುದಕ್
ಭಾರತೀಯ ಚಿತ್ರರಂಗದಲ್ಲಿ ಕೆಲವು ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು ಗಳಿಸಿವೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಸ್ಮಾಲ್ ಬಜೆಟ್ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಚಿಂ
ಕೇವಲ ದಕ್ಷಿಣದಲ್ಲಿ ಮಾತ್ರವಲ್ಲ ಉತ್ತರದಲ್ಲಿ ಕೂಡ ತಮ್ಮ ಚಾಪು ಮೂಡಿಸುವಲ್ಲಿ ಯಶಸ್ವಿಯಾದವರು ಪ್ರಭಾಸ್. ಸೌತ್ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಪ್ರಸಿದ್ಧಿಯನ್ನು ಪಡೆದು ದೇಶವ್ಯಾಪಿ ಅಸಂಖ್ಯಾತ ಅಗಣಿತ ಅಭಿಮಾನಿಗಳನ್ನು ಸಂಪಾ
ಬದುಕೇ ಹಾಗೇ ಯಾವಾಗ ಏನಾಗುತ್ತೆ ಎಂದು ಹೇಳಲು ಸಾಧ್ಯ ಇಲ್ಲ. ಜೀವನದಲ್ಲಿ ಯಾವುದು ಶಾಶ್ವತ ಅಲ್ಲ. ಒಂದು ಕ್ಷಣ ಇದ್ದ ಖುಷಿ ಇನ್ನೊಂದು ಕ್ಷಣ ಇರಲ್ಲ. ಒಂದರ್ಥದಲ್ಲಿ ಮನುಷ್ಯನ ಬದುಕು ನೀರಿನ ಮೇಲಿನ ಗುಳ್ಳೆಯಂತೆ .. ಹಗ್ಗದ ಮೇಲಿನ ನಡಿ
ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ 'ಗಂಧದ ಗುಡಿ'ಯಲ್ಲಿ ಇದೀಗ ಒಂದು ದೊಡ್ಡ ಸರ್ಪ್ರೈಸ್ ಕಾದಿದೆ. ಹೌದು, 'ಬಿಗ್ ಬಾಸ್ ಕನ್ನಡ ಸೀಸನ್ 12'ರಲ್ಲಿ ಸ್ಪರ್ಧಿಯಾಗಿದ್ದ ಮಂಜು ಭಾಷಿಣಿ ತಮ್ಮ ಪಯಣ ಮುಗಿಸಿ ಹೊರಬಂದಿದ್ದಾರೆ
ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರು ದೈವಗಳ ಆರಾಧನೆಯನ್ನು ಅತ್ಯಂತ ನಿಷ್ಠೆಯಿಂದ, ಭಕ್ತಿಯಿಂದ, ನಂಬಿಕೆಯಿಂದ ಆಚರಣೆ ಮಾಡಲಾಗುತ್ತದೆ. ಅಲ್ಲಿನ ದೈವಗಳು ಅವರ ಊರು, ಕುಟುಂಬವನ್ನು ರಕ್ಷಿಸುತ್ತವೆ ಎಂಬ ನಂಬಿಕೆಯಿದೆ.
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಇಂದು ಶಿಕ್ಷಣ ದುಬಾರಿಯಾಗಿದೆ. ಕೇವಲ ಬೆಂಗಳೂರಿನಲ್ಲಿಯೇ ಬಹುತೇಕ ಖಾಸಗಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಕನಿಷ್ಠ 60 ಸಾವಿರ ಶಾಲಾ ಶುಲ್ಕ ಇದೆ. ಒಂದನೇ ತರಗತಿಗೆ ಮಗುವನ
ಒಂದು ಚಿತ್ರ ಗೆಲ್ಲಬೇಕು ಅಂದರೆ ಅದರಲ್ಲಿ ಹತ್ತಾರು ಅಂಶಗಳಿರಬೇಕು. ಚೆಂದದ ಕಥೆ ಅದಕ್ಕೆ ಪೂರಕವಾದ ಚಿತ್ರಕಥೆ, ಸಂಭಾಷಣೆ, ಸಂಗೀತ, ತಂತ್ರಜ್ಞರ ಕೈ ಚಳಕ ಎಲ್ಲವೂ ಒಂದಕ್ಕೊಂದು ಕೂಡಿ ಬರಬೇಕು. ಅದಿಲ್ಲದೇ ಕೇವಲ ಸ್ಟಾರ್ ವ್ಯಾಲ್ಯೂ ಮ
ರಿಯಲ್ ಸ್ಟಾರ್ ಉಪೇಂದ್ರ ಮತ್ತೆ ಆಂಧ್ರದಲ್ಲಿ ಸದ್ದು ಮಾಡುತ್ತಿದ್ದಾರೆ. ಅವರೇ ನಿರ್ದೇಶಿಸಿದ್ದ 'UI' ತೆಲುಗು ರಾಜ್ಯಗಳಲ್ಲಿ ಧೂಳೆಬ್ಬಿಸಿದ್ದರು. ತಮ್ಮ ಆಲೋಚನೆಗಳ ಮೂಲಕ ತೆಲುಗು ಮಂದಿಯ ಗಮನ ಸೆಳೆದಿದ್ದರು. ಈ 'ಆಂಧ್ರ ಕಿಂಗ್ ತಾಲ
ಕಾಲ ಎಷ್ಟೇ ಬದಲಾದರೂ.. ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬಂದಿದ್ದರೂ.. ಇವತ್ತು ಕೂಡ ಮಹಿಳೆಯ ವ್ಯಕ್ತಿತ್ವವನ್ನು ಆಕೆಯ ಹಾಕಿಕೊಳ್ಳುವ ಬಟ್ಟೆಯಿಂದ ಹಲವರು ನಿರ್ಧಾರ ಮಾಡುತ್ತಾರೆ. ತುಂಡು ಉಡುಗೆ ನಮ್ಮದಲ್ಲ. ಬದಲಿಗೆ ವ

20 C