SENSEX
NIFTY
GOLD
USD/INR

Weather

33    C

...
ನೀನು ನಟಿಯಾಗೋದು ಬೇಡ, ದರ್ಶನ್ ಜೊತೆ ಮದ್ವೆಯಾಗಿ ಸೆಟ್ಲ್ ಆಗಿಬಿಡು; ಖ್ಯಾತನಟಿಗೆ ಸಲಹೆ ಕೊಟ್ಟಿದ್ರು ತಂದೆ

ತೂಗುದೀಪ ಶ್ರೀನಿವಾಸ್ ಮಗನಾದರೂ ದರ್ಶನ್ ಚಿತ್ರರಂಗದಲ್ಲಿ ಗುರ್ತಿಸಿಕೊಳ್ಳುವುದು ಅಷ್ಟು ಸುಲಭವಾಗಿರಲಿಲ್ಲ. ಆರಂಭದಲ್ಲಿ ಲೈಟ್‌ ಬಾಯ್, ಕ್ಯಾಮರಾ ಅಸಿಸ್ಟೆಂಟ್ ಆಗಿ ಕೂಡ ದರ್ಶನ್ ಕೆಲಸ ಮಾಡಿದ್ದರು. 'ಜನುಮದ ಜೋಡಿ' ಚಿತ್ರಕ್ಕೂ

19 Apr 2026 10:52 am
New OTT Releases; ಭಾನುವಾರ ಓಟಿಟಿಯಲ್ಲಿ ಇಂಟ್ರೆಸ್ಟಿಂಗ್ ಚಿತ್ರಗಳು; ಕನ್ನಡ ಸಸ್ಪೆನ್ಸ್ ಥ್ರಿಲ್ಲರ್ ಮಿಸ್ ಮಾಡ್ಬೇಡಿ

ದೊಡ್ಡ ದೊಡ್ಡ ಸಿನಿಮಾಗಳ ರಿಲೀಸ್ ಡೇಟ್ ಮುಂದಕ್ಕೆ ಹೋಗ್ತಿದೆ. ಐಪಿಎಲ್ ಆರ್ಭಟ ಕೂಡ ಅದಕ್ಕೆ ಒಂದು ಕಾರಣ ಎನ್ನಬಹುದು. ಏಪ್ರಿಲ್ 30ಕ್ಕೆ ಬರಬೇಕಿದ್ದ 'ಪೆದ್ದಿ' ಹಾಗೂ 'ಕೆಡಿ' ಚಿತ್ರಗಳ ಬಿಡುಗಡೆ ಕೂಡ ಮುಂದೂಡುವಂತಾಗಿದೆ. ಕ್ರಿಕೆಟ್

19 Apr 2026 9:51 am
ಟಿವಿಕೆ ವಿಜಯ್ ಬಗ್ಗೆ ಸತ್ಯರಾಜ್‌ ವ್ಯಂಗ್ಯ; ನೀವು ಕನ್ನಡಿಗರ ಕ್ಷಮೆ ಕೇಳಿದ್ದು ಮರೆತುಬಿಟ್ರಾ ಎಂದು ಫ್ಯಾನ್ಸ್ ತಿರುಗೇಟು

ತಮಿಳುನಾಡು ವಿಧಾನಸಭೆ ಚುನಾವಣೆ ಅಖಾಡ ರಂಗೇರುತ್ತಲೇ ಇದೆ. ಏಪ್ರಿಲ್ 23ರಂದು ಮತದಾನ ನಡೆಯಲಿದೆ. ವಿವಿಧ ಪಕ್ಷಗಳ ನಾಯಕರು ಮತಬೇಟೆಗೆ ಇಳಿದಿದ್ದಾರೆ. ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಟಿವಿಕೆ ಪಕ್ಷ ಕಟ್ಟ ರಾಜಕೀಯರಂಗಕ್ಕೆ

19 Apr 2026 8:52 am
'ಮಮ್ಮ' ಎಂದಿದ್ದಕ್ಕೆ ಕಮಲ್ ಪುತ್ರಿ ಶ್ರುತಿ ಹಾಸನ್ ಕೆಂಡಾಮಂಡಲ; ವಿಡಿಯೋ ವೈರಲ್

ಸಾರ್ವಜನಿಕ ಸ್ಥಳಗಳಲ್ಲಿ ಕೆಲವೊಮ್ಮೆ ಸೆಲೆಬ್ರೆಟಿಗಳಿಗೆ ಕಹಿ ಅನುಭವವಾಗುತ್ತದೆ. ಅದರಲ್ಲೂ ಪಾಪರಾಜಿಗಳ(ಛಾಯಾಗ್ರಾಹಕರು) ವರ್ತನೆಯಿಂದ ಕೆಲವರು ಬೇಸತ್ತು ಅಲ್ಲೇ ಆಕ್ರೋಶ ವ್ಯಕ್ತಪಡಿಸುವುದು ಇದೆ. ಇನ್ನು ಹಣ ಕೊಟ್ಟು ತಾವು ಹೋ

19 Apr 2026 8:19 am
'ಪೆದ್ದಿ' ಚಿತ್ರಕ್ಕಾಗಿ ರಾಮ್‌ಚರಣ್ ಜೇಬಿಗಿಳಿಸಿದ್ದೆಷ್ಟು? ಶಿವಣ್ಣ ಸಂಭಾವನೆ ಎಷ್ಟು?

ರಾಮ್‌ಚರಣ್ ನಟನೆಯ 'ಪೆದ್ದಿ' ಸಿನಿಮಾ ಸಖತ್ ಹೈಪ್ ಕ್ರಿಯೇಟ್ ಮಾಡಿದೆ. ಏಪ್ರಿಲ್ 30ಕ್ಕೆ ಸಿನಿಮಾ ತೆರೆಗೆ ಬರಬೇಕಿತ್ತು. ಕಾರಣಾಂತರಗಳಿಂದ ಒಂದು ತಿಂಗಳು ತಡವಾಗಿ ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಅದ್ಭುತವಾ

19 Apr 2026 7:41 am
ಕಾವ್ಯಾ ಶೈವ ಜೊತೆ ಸಂಬಂಧ ; ಸಿಡಿದೆದ್ದ ಧನುಷ್ ಗೌಡ

ಬದಲಾದ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದಾರಿಯನ್ನೂ ತಪ್ಪಿಸುತ್ತದೆ.ಇಲ್ಲಿ ಒಳ್ಳೇಯವರು ಇದ

18 Apr 2026 11:59 pm
\ದರ್ಶನ್‌ಗೆ ಒಂದು ತಪ್ಪು ಮಾಡಿದ್ದೀಯ ಅಂತ ಅವತ್ತೇ ಹೇಳಿದ್ದೆ\ ಸ್ನೇಹ್ ಶ್ಯಾಮ್

ಉರಗ ತಜ್ಞ ಸ್ನೇಕ್ ಶ್ಯಾಮ್ ಯಾರಿಗೆ ಗೊತ್ತಿಲ್ಲ. ಹಾವುಗಳನ್ನು ಹಿಡಿದು ರಕ್ಷಣೆ ಮಾಡುತ್ತಿರೋ ಇವರ ಇಡೀ ಕರ್ನಾಟಕಕ್ಕೆ ಗೊತ್ತು. ಮೂಲತ: ಮೈಸೂರಿನವರಾದ ಇವರು ಜನಪ್ರಿಯ ವ್ಯಕ್ತಿ. ಹಾಗಂತ ಕೇವಲ ಹಾವು ಹಿಡಿಯೋದರಲ್ಲಿ ಅಷ್ಟೇ ಅಲ್ಲ.

18 Apr 2026 11:49 pm
ಬಿಗ್ ಬಾಸ್ ಮನೆಯಲ್ಲಿ ಇಲಿ,ಜಿರಳೆ -ಚರ್ಮರೋಗದಿಂದ ಮಾಜಿ ಸ್ಫರ್ಧಿ ನರಳಾಟ ;ಪರಿಹಾರ ಕೋರಿ ನೊಟೀಸ್ ಕಳಿಸಿದ ಚೆಲುವೆ

''ಬಿಗ್ ಬ್ರದರ್'' ಎಂಬ ವಿದೇಶಿ ಮೂಲದ ಶೋದ ಯಥಾವತ್ತು ನಕಲು ''ಬಿಗ್ ಬಾಸ್''. ಒಂದರ್ಧ ಡಜನ್ ವ್ಯಕ್ತಿಗಳನ್ನು ಮನೆಯಲ್ಲಿ ಗುಡ್ಡೆ ಹಾಕಿ ವಾರಪೂರ್ತಿ ಅವರ ನಡುವೆ ದ್ವೇಷ- ಅಸೂಯೆಯ ಕಿಚ್ಚು ಹತ್ತಿಸುವ ಈ ಕಾರ್ಯಕ್ರಮ 2006ರಲ್ಲಿ ಭಾರತದಲ್ಲಿ

18 Apr 2026 10:34 pm
ಅಪ್ಪ ಸೂಪರ್ ಸ್ಟಾರ್, 2,700 ಕೋಟಿ ಆಸ್ತಿಯ ಒಡೆಯ ; ಆದರೂ 4,500 ರೂಪಾಯಿ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾನೆ ಮಗ

ಅಪ್ಪ ಸ್ಟಾರ್ ಆದರೆ ಮಕ್ಕಳು ಕೂಡ ಸ್ಟಾರಾಗುವುದು, ಅಪ್ಪ ರಾಜಕಾರಣಿಯಾದರೆ ಮಕ್ಕಳು ರಾಜಕಾರಣಿಯಾಗುವುದು ಈಗೀಗ ಕಾಮನ್ನು. ಇದಕ್ಕೆ ಬಣ್ಣದ ಪ್ರಪಂಚದಲ್ಲಿ ಅನೇಕ ಉದಾಹರಣೆಗಳಿವೆ. ಅದರಲ್ಲಿಯೂ.. ಬಾಲಿವುಡ್‌ನಲ್ಲಿ ಇವತ್ತು ಆಳುತ್ತ

18 Apr 2026 8:55 pm
Rashmika Mandanna: ಮದುವೆ ಬಳಿಕ ದಿನಕ್ಕೆ 8 ಗಂಟೆ ಹ್ಯಾಂಡ್-ಟು-ಹ್ಯಾಂಡ್ ಕಂಬಾಟ್; 'ಮೈಸ'ಗಾಗಿ ಟ್ರೈನಿಂಗ್

ರಶ್ಮಿಕಾ ಮಂದಣ್ಣ ವೃತ್ತಿ ಬದುಕಿನಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು ಕಂಡಿದ್ದಾರೆ. ಟಾಲಿವುಡ್, ಬಾಲಿವುಡ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತಮ್ಮ ಕರಿಯರ್‌ನ ಉತ್ತುಂಗದಲ್ಲಿ ಇರುವಾಗಲೇ ವೈವಾ

18 Apr 2026 6:41 pm
ಮಧ್ಯರಾತ್ರಿ ಆ ನಿರ್ಮಾಪಕ ನನ್ನ ರೂಮಿನ ಬಾಗಿಲು ಬಡಿದಿದ್ದ ; ಸಾಗರದಲ್ಲಿ ನಡೆದ ಕರಾಳ ಘಟನೆ ನೆನೆದು ಬಿಕ್ಕಿದ ಕಾಂತಾರ ನಟಿ

ಹೆಣ್ಣುಮಕ್ಕಳನ್ನು ಕಾಮದ ಸರಕಿನಂತೆ ನಡೆಸಿಕೊಳ್ಳೋ ದುಷ್ಟರ ವಿರುದ್ಧ ಆರಂಭ ಮಾಡಲಾಗಿದ್ದ ಅಭಿಯಾನ ಮೀಟೂ. 8-9 ವರ್ಷಗಳ ಹಿಂದೆ ಆರಂಭವಾಗಿದ್ದ ಈ ಮೀಟೂ ಅಭಿಯಾನದಡಿ ಹಳ್ಳ ಹಿಡಿದಿದ್ದ ಎಷ್ಟೋ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಅನೇ

18 Apr 2026 6:14 pm
Dacoit Movie: ಬೆಂಗಳೂರಿಗೆ ಬಂದ 'ಡಕಾಯತ್'; ರಾಮೇಶ್ವರಂ ಕೆಫೆ ದೋಸೆ.. ಫ್ಯಾನ್ಸ್ ಜೊತೆ ಹರಟೆ

ತೆಲುಗಿನ ಸ್ಟಾರ್ ನಟ ಅಡವಿ ಶೇಷ್‍ ಹಾಗೂ ಬಾಲಿವುಡ್ ನಟಿ ಮೃಣಾಲ್‍ ಠಾಕೂರ್ ನಟನೆಯ ತೆಲುಗು ಸಿನಿಮಾ 'ಡಕಾಯತ್' ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡುತ್ತಿದೆ. ಇದೇ ಏಪ್ರಿಲ್‍ 10 ರಂದು ವಿಶ್ವದಾದ್ಯಂತ ಸಿನಿಮಾ ರಿಲೀಸ್ ಆಗಿತ್ತು. ರಿಲೀ

18 Apr 2026 4:54 pm
ರಾಜ್‌ಕುಮಾರ್ ರಾವ್ ಪತ್ನಿಯ ದೇಹದ 'ತೂಕ'ದ ಬಗ್ಗೆ ಅಸಹ್ಯಕರ ಚರ್ಚೆ- ಬೆಂಕಿಯಾದ ಪತ್ರಲೇಖಾ

ದೇಹದ ಗಾತ್ರದ ಕುರಿತು ಬಣ್ಣದ ಪ್ರಪಂಚದಲ್ಲಿ ಆಗಾಗ ಮಾತು ಕೇಳಿ ಬರುತ್ತಲೇ ಇರುತ್ತೆ. ಅನೇಕ ನಾಯಕಿಯರು ಈ ಬಾಡಿ ಶೇಮಿಂಗ್‌ಗೆ ಚಿತ್ರರಂಗದಲ್ಲಿ ಗುರಿಯಾಗಿದ್ದು ಇದೆ. ದಪ್ಪಗಿದ್ದರೆ ದಪ್ಪ .. ತೆಳ್ಳಗಿದ್ದರೆ ಕಡ್ಡಿ .. ಎಂದು ಅನೇಕ ನಾ

18 Apr 2026 4:38 pm
25ನೇ ವಯಸ್ಸಿನಲ್ಲಿಯೇ ಮದುವೆಯಾಗಿ ದೊಡ್ಡ ತಪ್ಪು ಮಾಡಿದೆ, ಇವತ್ತು ಪಶ್ಚಾತಾಪ ಇದೆ- ಜಯಪ್ರದಾ ಭಾವುಕ

''ಮದುವೆ'' ಎಂಬ ಮೂರಕ್ಷರದ ಬಂಧನದಲ್ಲಿ ಒಮ್ಮೆ ಸಿಲುಕಿಕೊಂಡರೆ ಅಷ್ಟೇ. ಅದರಿಂದ ಹೊರ ಬರುವುದು ಸುಲಭದ ಮಾತಲ್ಲ. ಈ ಕಾರಣಕ್ಕಾಗಿಯೇ ಮದುವೆ ವಿಚಾರದಲ್ಲಿ ತುಂಬಾನೇ ಎಚ್ಚರಿಕೆಯಿಂದ ಹೆಜ್ಜೆಯನ್ನು ಇಡಬೇಕು ಎನ್ನುವ ಮಾತನ್ನು ಹಿರಿಯರ

18 Apr 2026 2:13 pm
Bhooth Bangla Box Office Day 1: ನೆಗೆಟಿವ್ ರಿವ್ಯೂ ಬಂದ್ರೂ, 'ಭೂತ್ ಬಂಗ್ಲ' ಕಲೆಕ್ಷನ್ ಕಮ್ಮಿಯೇನಿಲ್ಲ

'ಧುರಂಧರ್ 2' ಮೆಗಾ ಬ್ಲಾಕ್‌ಬಸ್ಟರ್ ಸಿನಿಮಾ ಕಂಡ ಬಾಲಿವುಡ್ ಮಂದಿ ಇನ್ನೊಂದು ಹಿಟ್ ಸಿನಿಮಾದ ನಿರೀಕ್ಷೆಯಲ್ಲಿದ್ದಾರೆ. ರಣ್‌ವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾದ ಅಬ್ಬರ ಕಡಿಮೆಯಾಗುತ್ತಿದ್ದಂತೆ ಅಕ್ಷಯ್ ಕುಮಾರ್ ಅಖಾಡಕ್

18 Apr 2026 10:45 am
'ರಾಮಾಯಣ' ಒಪ್ಪಿ ಪೇಚಿಗೆ ಸಿಕ್ಕಿಕೊಂಡರೇ ರಣ್‌ಬೀರ್? 2ನೇ ಮದ್ವೆ ಬಗ್ಗೆ ಹೇಳಿಕೆಗೆ ಟೀಕೆಗಳ ಸುರಿಮಳೆ

ಬಾಲಿವುಡ್‌ನ ಅತ್ಯಂತ ದುಬಾರಿ ಸಿನಿಮಾ 'ರಾಮಾಯಣ'. ಬಾರೀ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಇದಕ್ಕೆ ರಾಕಿಂಗ್ ಸ್ಟಾರ್ ಯಶ್ ಕೂಡ ಹಣವನ್ನು ಹೂಡಿಕೆ ಮಾಡಿದ್ದಾರೆ. ಬಾಲಿವುಡ್‌ನ ಹ್ಯಾಂಡ್‌ಸಮ್ ಹೀರೋ ರಣ್‌ಬೀರ್ ಕಪೂರ್

18 Apr 2026 8:26 am
79ನೇ ಕಾನ್ಸ್ ಫಿಲ್ಮ್‌ಫೆಸ್ಟಿವಲ್‌ಗೆ ಪ್ರಿಯಾಂಕಾ ಉಪೇಂದ್ರ ಸಿನಿಮಾ ಆಯ್ಕೆ; ಸೆಪ್ಟೆಂಬರ್ 21ರ ವಿಶೇಷತೆಯೇನು?

ಪ್ರಿಯಾಂಕಾ ಉಪೇಂದ್ರ, ಜರೀನಾ ವಹಾಬ್, ಪ್ರವೀಣ್ ಸಿಂಗ್ ಸಿಸೋಡಿಯಾ, ಅಜಿತ್ ಶಿಧಯೆ ಮತ್ತು ಅಮಿತ್ ಬೆಹ್ಲ್ ನಟನೆಯ ಸೆಪ್ಟೆಂಬರ್ 21 (SEPTEMBER 21) 79ನೇ ಕಾನ್ಸ್ ಚಲನಚಿತ್ರೋತ್ಸವದ ಮಾರ್ಶೆ ಡು ಫಿಲ್ಮ್ ವಿಭಾಗಕ್ಕೆ ಅಧಿಕೃತವಾಗಿ ಆಯ್ಕೆಯಾಗಿ

17 Apr 2026 11:59 pm
\ನಯನತಾರಾ ಜೊತೆ ಹುಲಿ ಬೇಟಿಯಾಡಿದಂತೆ ಬದುಕು ನಡೆಸುತ್ತಿದ್ದೇನೆ\; ಪತಿ ವಿಘ್ನೇಶ್ ಶಿವನ್

ನಿರ್ದೇಶಕ ವಿಘ್ನೇಶ್ ಶಿವನ್ ನಟಿ ನಯನತಾರಾ ಜೊತೆಗಿನ ತಮ್ಮ ಜೀವನದ ಬಗ್ಗೆ ಇತ್ತೀಚೆಗೆ 'ಸಿಂಹ ಬೇಟೆಯಾಡುವಂತೆ ಬದುಕುತ್ತಿದ್ದೇನೆ' ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇದು ಅವರ ನಿರ್ದೇಶನದ ಹೊಸ ಸಿನಿಮಾ 'ಲವ್ ಇನ್ಶೂರೆನ್ಸ್ ಕ

17 Apr 2026 11:43 pm
Bhoot Bangla Review: 'ಭೂತ ಬಂಗ್ಲಾ'ದಲ್ಲಿ ಅಕ್ಷಯ್ ಕುಮಾರ್-ಪ್ರಿಯದರ್ಶನ್ ಜಾದು ಮಾಡಿದರೇ?

ಇತ್ತೀಚೆಗೆ ಅಕ್ಷಯ್ ಕುಮಾರ್ ನಟನೆಯ ಸಿನಿಮಾಗಳು ನಿರಂತರವಾಗಿ ಸೋಲುತ್ತಿವೆ. ಆದರೂ, ಅವರಿಗೆ ಅವಕಾಶಗಳೇನು ಕಮ್ಮಿಯಾಗಿಲ್ಲ. ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಲೇ ಇದ್ದಾರೆ. ಇಂದು (ಏಪ್ರಿಲ್ 17) ಅಕ್ಷಯ್ ಕುಮಾರ್ ನಟನೆಯ

17 Apr 2026 11:02 pm
ಮೋಹನ್ ಲಾಲ್ ಸೊಸೆಯಾಗ್ತಾರಾ 'ಲೋಕಃ' ಸುಂದರಿ ಕಲ್ಯಾಣಿ ? ಕೊನೆಗೂ ಸಿಕ್ತು ಉತ್ತರ

ಬಣ್ಣದ ಲೋಕ ಅಂದರೆ ಅದು ಸತ್ಯ-ಮಿಥ್ಯದ ಸಂಘರ್ಷ. ಇಲ್ಲಿ ದಿನಕ್ಕೊಂದು ಸುದ್ದಿಯ ಉಗಮವಾಗುತ್ತೆ. ಆ ಪೈಕಿ ಕೆಲವು ಸತ್ಯ ಆದರೆ ಇನ್ನೂ ಕೆಲವು ಕೇವಲ ಅಂತೆ-ಕಂತೆಗಷ್ಟೇ ಸೀಮಿತವಾಗುತ್ತವೆ. ಆದರೂ ಕೂಡ ಈ ಸುದ್ದಿಗಳೇ ಚಿತ್ರರಂಗದ ಜೀವಾಳ. ಅ

17 Apr 2026 9:48 pm
57 ದಿನಗಳ ನಂತರ ಸದ್ದಿಲ್ಲದೇ ಓಟಿಟಿಗೆ ಬಂತು ಸೆಕೆಂಡ್ ಕೇಸ್ ಆಫ್ ಸೀತಾರಾಮ್ ; ಈ ಹೊಸ ಕೇಸ್ ಮಿಸ್ ಮಾಡ್ಬೇಡಿ

ಬೆಳ್ಳಿಪರದೆಯಲ್ಲಿ ಚಿತ್ರವನ್ನು ನೋಡುವ ಮಜಾನೇ ಬೇರೆ. ಆದರೆ ಇಂದು ಕಾಲ ಬದಲಾಗಿದೆ. ಬದಲಾದ ಕಾಲದಲ್ಲಿ ಓಟಿಟಿಯ ಮೂಲಕ ಸಿನಿಮಾ ಮನೆಯ ಲಿವಿಂಗ್ ರೂಮ್‌ವರೆಗೆ ಬಂದಿದೆ. ಆ ಕಾಲದಲ್ಲಿ ಚಿತ್ರವೊಂದು ಚಿತ್ರಮಂದಿರದಲ್ಲಿ ಸೋತರೆ ಕಥೆ ಮ

17 Apr 2026 7:55 pm
ತಪ್ಪಾದ ರೈಲು ಹತ್ತಿದರೆ ಇಳಿದು ಬಿಡಬೇಕು ; ಡಿವೋರ್ಸ್ ಆಗಿದ್ದೇಕೆ ? ಸತ್ಯ ಹೇಳಿದ ಬಿಂದಾಸ್ ನಟಿ ಹನ್ಸಿಕಾ

ಮೊದಲೆಲ್ಲ ಪ್ರೀತಿಯಲ್ಲಿ ವಿರಹ ವೇದನೆ ಕಾಡಿದಾಗ ಆ ನೋವು ಅನೇಕರಿಗೆ ವರ್ಷಾನು ವರ್ಷ ಕಾಡುತ್ತಿತ್ತು. ಇನ್ನೂ ಕೆಲವರಿಗೆ ಮಾನಸಿಕ ಖಿನ್ನತೆಗೆ ಕೂಡ ಆ ನೋವು ದೂಡುತ್ತಿತ್ತು. ಈ ನೋವು ತಾಳಲಾರದೆ.. ಪ್ರೀತಿ ಮರೆಯಲಾಗದೆ.. ಅನೇಕರು ಈ ಹಿ

17 Apr 2026 6:27 pm
ಹಾಗಿದ್ದರೆ ನನಗೆ ಇಷ್ಟೊತ್ತಿಗೆ ಮಕ್ಕಳಿರಬೇಕಿತ್ತು ; ಚಿರಾಗ್ ಪಾಸ್ವಾನ್ ಜೊತೆ ಮದುವೆ - ಕಂಗನಾ ರಣಾವತ್ ಪ್ರತಿಕ್ರಿಯೆ

ಹೇಳಿ ಕೇಳಿ ಇದು ಬಣ್ಣದ ಲೋಕ. ಇಲ್ಲಿ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತವೆ. ಹೀಗೆ ಹರಿದಾಡುವ ಸುದ್ದಿಗಳಲ್ಲಿ ಕೆಲವು ಸತ್ಯ ಆಗಿದ್ದರೆ ಇನ್ನು ಕೆಲವು ಮಿಥ್ಯ ಆಗಿರುತ್ತವೆ. ಆದರೂ.. ಈ ಅಂತೆ-ಕಂತೆಯ ಸಂತೆಯಲ್ಲಿ ಊಹಾಪೋಹ ಸುದ್ದಿ

17 Apr 2026 3:29 pm
ರಾಯ- ಟಿಕೆಟ್ ಗುಟ್ಟು ರಟ್ಟು; ಅಯ್ಯಯ್ಯೋ, 'ಟಾಕ್ಸಿಕ್' ಚಿತ್ರದ ಸಂಪೂರ್ಣ ಕಥೆ ಹೇಳಿಬಿಟ್ರಲ್ಲ ಯಶ್!

ಕೆವಿಎನ್ ಪ್ರೊಡಕ್ಷನ್ಸ್ ಜೊತೆ ಸೇರಿ ಯಶ್ ನಿರ್ಮಾಣ ಮಾಡುತ್ತಿರುವ 'ಟಾಕ್ಸಿಕ್' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಗೀತು ಮೋಹನ್ ದಾಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿದು ಪೋಸ್ಟ್ ಪ್ರ

17 Apr 2026 2:37 pm
ಜರ್ಮನ್ ಸುಂದರಿ ಪೋಸ್ಟ್‌ಗೆ ಲೈಕ್ ಒತ್ತಿದ ವಿರಾಟ್ ಕೊಹ್ಲಿ; ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ.. ಯಾರೀಕೆ?

2026ರ ಐಪಿಎಲ್ ಪಂದ್ಯಗಳಿಗೆ ಕ್ರೇಜಿ ರೆಸ್ಪಾನ್ಸ್ ಸಿಕ್ಕಿದೆ. ಎಲ್ಲರ ಫೇವರಿಟ್ ಆರ್‌ಸಿಬಿ ಇದೂವರೆಗೂ ಆಡಿರುವ ಐದು ಪಂದ್ಯಗಳಲ್ಲಿ ಒಂದನ್ನು ಮಾತ್ರ ಸೋತಿದೆ. ಸದ್ಯ ಎರಡನೇ ಸ್ಥಾನದಲ್ಲಿರುವ ಆರ್‌ಸಿಬಿ ಗೆಲುವಿನ ಉತ್ಸಾಹದಲ್ಲಿದೆ.

17 Apr 2026 2:11 pm
ಗಾಂಧಿನಗರದಲ್ಲಿ ಒಂದು ಕಟೌಟ್ ನಿಲ್ಲಿಸಬೇಕು ಎಂದುಕೊಂಡಿದ್ದ ಯಶ್; ಇವತ್ತು ಅಮೆರಿಕಾದ ರಾಜಬೀದಿಗಳಲ್ಲಿ ದರ್ಬಾರ್

ಪರಿಶ್ರಮದ ಜೊತೆಗೆ ಅದೃಷ್ಟವೂ ಕೈಹಿಡಿದರೆ ಅದ್ಭುತಗಳು ನಡೆಯುತ್ತವೆ. ಚಿತ್ರರಂಗದಲ್ಲಿ ಸಾಕಷ್ಟು ಜನ ಹೀಗೆ ನೋಡನೋಡುತಲೇ ಸಾಧನೆಯ ಶಿಖರ ಏರಿದ್ದಾರೆ. ಬಸ್ ಕಂಡೆಕ್ಟರ್ ಆಗಿದ್ದ ಶಿವಾಜಿರಾವ್ ಸೂಪರ್ ಸ್ಟಾರ್ ರಜನಿಕಾಂತ್ ಆಗಿ ಕಣ

17 Apr 2026 2:01 pm
Bhooth Bangla X Review ; ಅಕ್ಷಯ್ ಕುಮಾರ್ 'ಭೂತ್‌ ಬಂಗ್ಲಾ'ದಲ್ಲಿದೆಯಾ ಕಾಮಿಡಿ ಕಿಕ್ ? 14 ವರ್ಷದ ನಂತರ ಗೆಲ್ಲುತ್ತಾ ಜೋಡಿ ?

ಚಿತ್ರರಂಗ ಮಾತ್ರ ಅಲ್ಲ ಯಾವುದೇ ಕ್ಷೇತ್ರವಾದರು ಕೂಡ ಅಲ್ಲಿ ಗೆಲುವು ಮತ್ತು ಸೋಲು ಮಾಮೂಲು. ಆದರೆ .. ಗೆದ್ದಾಗ ಹಿರಿಹಿರಿ ಹಿಗ್ಗುವ ಅನೇಕರು ಸೋತಾಗ ಕುಗ್ಗಿ ಹೋಗುತ್ತಾರೆ. ತಮ್ಮ ಮೇಲೆ ತಾವೇ ನಂಬಿಕೆ ಕಳೆದುಕೊಳ್ಳುತ್ತಾರೆ. ಎಲ್ಲ

17 Apr 2026 1:59 pm
ದಳಪತಿ ವಿಜಯ್ ರಾಜಕೀಯರಂಗ ಪ್ರವೇಶದ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ

ತಮಿಳು ನಟ ವಿಜಯ್ ಚಿತ್ರರಂಗದಲ್ಲಿ ಸಿಕ್ಕ ಜನಪ್ರಿಯತೆ ಬಳಸಿಕೊಂಡು ರಾಜಕೀಯರಂಗ ಪ್ರವೇಶಿಸಿದ್ದಾರೆ. ಟಿವಿಕೆ ಪಕ್ಷ ಸ್ಥಾಪಿಸಿ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ದಳಪತಿ ಹೋದಲ್ಲಿ ಬಂದಲ್ಲಿ ಅಭಿಮಾನಿಗಳ

17 Apr 2026 1:12 pm
ಹತ್ತಿದ ಏಣಿ ಒದ್ರಾ ರಿಷಬ್? INCA ವೇದಿಕೆಯಲ್ಲೂ ಮತ್ತದೇ ಪುನರಾವರ್ತನೆ ಮಾಡಿದ ಶೆಟ್ರು

ನಟ, ನಿರ್ದೇಶಕ, ನಿರ್ಮಾಪಕರ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ನಡುವೆ ಅಂತರ ಮತ್ತಷ್ಟು ಹೆಚ್ಚಾಗುತ್ತಲೇ ಇದೆ. ವೇದಿಕೆಗಳಲ್ಲಿ ಹೊಂಬಾಳೆ ಸಂಸ್ಥೆ ಹೆಸರು ಹೇಳುವುದಕ್ಕೂ ರಿಷಬ್ ಶೆಟ್ಟಿ ಹಿಂದೇಟು ಹಾಕುತ್ತಿದ್ದಾರೆ. INCA ಅ

17 Apr 2026 11:43 am
ಮಲ್ಲಿ ರಿಟರ್ನ್ಸ್; ದಿಢೀರನೇ ಪ್ರತ್ಯಕ್ಷ.. ವಿಜಯಲಕ್ಷ್ಮಿ ದರ್ಶನ್ ಭೇಟಿ.. ಸಿನಿಮಾ ಮಂದಿ ಲೆಕ್ಕಾಚಾರವೇನು?

ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ 8 ವರ್ಷಗಳ ಹಿಂದೆ ದಿಢೀರನೇ ಕಣ್ಮರೆಯಾಗಿದ್ದರು. ಸಿನಿಮಾ ನಿರ್ಮಾಣ ಹಾಗೂ ವಿತರಣೆಯಲ್ಲಿ ನಷ್ಟ ಆಗಿ, ಕೋಟಿ ಲೆಕ್ಕದಲ್ಲಿ ಸಾಲ ಮಾಡಿಕೊಂಡಿದ್ದರು. ಅದು ಕತ್ತಿನವರೆಗೂ ಬಂದಾಗ, ರಾತ್ರೋ ರ

17 Apr 2026 11:21 am
\ಶ್ರೀರಾಮಚಂದ್ರ-ಲಕ್ಷ್ಮಣ ಕದ್ದು ಹಣ್ಣು ತಿಂದ್ರು\; ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ ಪ್ರಕಾಶ್ ರಾಜ್

ಪ್ರಕಾಶ್ ರಾಜ್ ವಿವಾದಾತ್ಮಕ ಹೇಳಿಕೆಗಳನ್ನು ಕೊಡುವುದು ಹೊಸದೇನು ಅಲ್ಲ. ಇದಕ್ಕೆ ಕೆಲವೊಮ್ಮೆ ಜನರು ಆಕ್ರೋಶಕ್ಕೆ ತೋರಿಸಿದ್ದೂ ಇದೆ. ಈಗ ಪ್ರಕಾಶ್ ರಾಜ್ 'ರಾಮಾಯಣ', ಶ್ರೀರಾಮಚಂದ್ರ, ಲಕ್ಷ್ಮಣರ ಕುರಿತು ನೀಡಿರುವ ಹೇಳಿಕೆಗೆ ವ್ಯ

17 Apr 2026 8:33 am