ತಮಿಳು ನಟ ವಿಜಯ್ ಹಾಗೂ ಪತ್ನಿ ಸಂಗೀತ ಸೊರ್ನಲಿಂಗಂ ಡಿವೋರ್ಸ್ ಪ್ರಕರಣ ಸದ್ಯ ನ್ಯಾಯಾಲಯದ ವಿಚಾರಣೆ ಹಂತದಲ್ಲಿದೆ. ವಿಜಯ್ ಹೊಸ ಪಕ್ಷ ಕಟ್ಟಿ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದ್ದಂತೆ ಡಿವೋರ್ಸ್ ವಿಚಾರ ಬೆಳಕಿ
ಯಾವುದೇ ಚಿತ್ರವಾದರು ಕೂಡ ಬಿಡುಗಡೆಯಾದ ನಂತರ ಚಿತ್ರಮಂದಿರ ತುಂಬಬೇಕು, ಚಿತ್ರ ಗೆಲ್ಲಬೇಕೆಂದರೆ ಯುವ ಸಮೂಹ ಚಿತ್ರಮಂದಿರಕ್ಕೆ ಬರಬೇಕು. ಮನೆ ಮಂದಿಯೆಲ್ಲ ಜೊತೆಯಾಗಿ ಬಂದು ಚಿತ್ರವನ್ನು ನೋಡಬೇಕು. ಆಗಲೇ ಆ ಚಿತ್ರ ಗೆಲ್ಲಲು ಸಾಧ್
ಇಂಡಿಯನ್ ರೇಸಿಂಗ್ ಲೀಗ್ (IRL) ಅದ್ದೂರಿಯಾಗಿ ಆರಂಭಗೊಂಡಿತ್ತು. ಇದರಲ್ಲಿ ಕಿಚ್ಚನ ತಂಡ ಕಿಚ್ಚಸ್ ಕಿಂಗ್ಸ್ ಬೆಂಗಳೂರು ತಂಡ ಕೂಡ ಭಾಗವಹಿಸಿತ್ತು. ನವಿ ಮುಂಬೈ ರೇಸ್ ಮುಂದಿನ ಸೀಸನ್ಗೆ ಮುಂದೂಡಲ್ಪಟ್ಟಿರುವ ಕಾರಣ ಈ ಸೀಸನ್ಗೆ ಅಂ
ಅತಿಲೋಕ ಸುಂದರಿ ಶ್ರೀದೇವಿ ಇಹಲೋಕ ತ್ಯಜಿಸಿ ಬರೋಬ್ಬರಿ 8 ವರ್ಷಗಳಾಗಿವೆ. ಪತಿ ಬೋನಿ ಕಪೂರ್, ಪುತ್ರಿಯಾದ ಜಾಹ್ನವಿ ಕಪೂರ್, ಖುಷಿ ಕಪೂರ್ ಆ ನೋವನ್ನು ಮರೆತು ಮುಂದೆ ಸಾಗಿದ್ದಾರೆ. ಆದರೂ, ಅವರ ಸಾವಿನ ರಹಸ್ಯವನ್ನು ಭೇದಿಸುವ ಪ್ರಯತ್
ರಾಕಿಂಗ್ ಸ್ಟಾರ್ ಯಶ್ ಮಾಧ್ಯಮಗಳ ಮುಂದೆ ಬಂದು ಬಹಳ ದಿನಗಳಾಗಿತ್ತು. 'KGF'-2 ಸಿನಿಮಾ ಬಿಡುಗಡೆ ಸಮಯದಲ್ಲಿ ಮಾಧ್ಯಮಗಳಿಗೆ ಒಂದಷ್ಟು ಸಂದರ್ಶನ ನೀಡಿದ್ದರು. ಬಳಿಕ ಹಾಲಿವುಡ್ ರಿಪೋರ್ಟರ್ ಸಂದರ್ಶನದಲ್ಲಿ ಮಾತನಾಡಿದ್ದರು. ಇನ್ನುಳಿದ
'ವಾಳ- 2: ಬಯೋಪಿಕ್ ಆಫ್ ಎ ಬಿಲಿಯನ್ ಬ್ರೋಸ್' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಅಕ್ಷರಶಃ ಸುನಾಮಿ ಎಬ್ಬಿಸಿದೆ. ವಿಷು ಹಬ್ಬದ ರಜಾದಿನಗಳಲ್ಲಿ ಶುರುವಾದ ಈ ನಾಗಾಲೋಟ ಈಗ ಕೆಲಸದ ದಿನಗಳಲ್ಲೂ (Weekdays) ಮುಂದುವರಿದಿದ್ದು, ವಿಶ್ವದಾದ್ಯಂತ ₹200
'AI' ತಂತ್ರಜ್ಞಾನ ವಿಶ್ವದಾದ್ಯಂತ ಹಲ್ಚಲ್ ಎಬ್ಬಿಸಿದೆ. ಈ ತಂತ್ರಜ್ಞಾನದಿಂದ ಕೆಲವರಲ್ಲಿ ಆತಂಕ ಮೂಡಿದೆ. ಇನ್ನು ಕೆಲವರಿಗೆ ಖುಷಿ ಕೊಟ್ಟಿದೆ. ಇದೇ ಎಐ ಅನ್ನು ಬಳಸಿಕೊಂಡು ದುಡಿಮೆ ಮಾಡುವುದಕ್ಕೂ ಶುರು ಮಾಡಿದ್ದಾರೆ. ಆದರೆ, ವಿಶ್ವ
ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳು. ಸೋತಾಗ ಕುಗ್ಗದೇ, ಗೆದ್ದಾಗ ಹಿಗ್ಗದೇ, ಎರಡನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಇರಬೇಕು. ಆದರೆ ಕೆಲವರು ಸೋತ ನಂತರ ಹಗೆತನ ಬೆಳೆಸಿಕೊಂಡು ಮತ್ತು ಅದನ್ನು ಪೋಷಿಸಿಕೊಂಡು ಬರುತ್ತಾರೆ.
ಸ್ಟಾರ್ ನಟರು ಚಿತ್ರವೊಂದಕ್ಕೆ ಕೋಟಿ ಕೋಟಿ ಸಂಭಾವನೆ ಪಡೆಯುತ್ತಾರೆ. ರಜನಿಕಾಂತ್, ಪ್ರಭಾಸ್, ಸಲ್ಮಾನ್ ಖಾನ್, ಶಾರುಖ್ ಖಾನ್, ಯಶ್, ರಿಷಬ್ ಶೆಟ್ಟಿ, ದಳಪತಿ ವಿಜಯ್ ಸೇರಿದಂತೆ ಕೆಲ ಸ್ಟಾರ್ ನಟರು ಚಿತ್ರವೊಂದಕ್ಕೆ 100 ಕೋಟಿ ರೂ.ಗೂ ಅಧ
ಕಲೆ ಮತ್ತು ಕಾಸು ಬೆರೆತ ಉದ್ಯಮ ಸಿನಿಮಾ. ಇಂತಹ ಉದ್ಯಮದಲ್ಲಿ ಬಾಕ್ಸಾಫೀಸ್ನ ಲೆಕ್ಕಾಚಾರ ಆಚೆಯೂ ವೈಯಕ್ತಿಕ ಬದುಕೆನ್ನುವುದು ಇರುತ್ತೆ. ಹಾಗೇ ನೋಡಿದರೆ ಅಭಿಮಾನಿಗಳ ಮನ ತಣಿಸಲು ದಿನವಿಡೀ ದುಡಿಯುವ ಚಿತ್ರರಂಗದವರಿಗೆ ಎಲ್ಲರಂ
ಪ್ರೀತಿಗೆ ಭಾಷೆಗಳ, ಜಾತಿ ಮತಗಳ ಹಂಗಿಲ್ಲ. ವಯಸ್ಸಿನ ಗಡಿ ಇಲ್ಲ. ಅದು ಮೊದಲ ಮಳೆಯಲ್ಲಿ ಆಗ ತಾನೇ ಮೊಳಕೆಯೊಡೆದು ಹುಟ್ಟಿದ ಪುಟ್ಟ ಗಿಡದಂತೆ ಬೆಳೆಯುತ್ತಾ ಬೆಳೆಯುತ್ತಾ ರೂಪಾಂತರ ಹೊಂದುತ್ತದೆ. ಇಂಥಾ ಪ್ರೀತಿಯ ಬಲೆಯಲ್ಲಿ ಚಿತ್ರರಂ
ಚಿತ್ರರಂಗ ಯಾವುದೇ ಇರಲಿ ಹೊಸಬರು ಬರಬೇಕು. ಹೊಸ ಹೊಸ ಆಲೋಚನೆಗಳು ಹೊತ್ತು ಬಂದರೆ ಆ ಸಿನಿಮಾ ಇಂಡಸ್ಟ್ರಿ ಯಶಸ್ಸು ಕಾಣುತ್ತದೆ. ಕನ್ನಡ ಚಿತ್ರರಂಗದಲ್ಲಿ ಹೊಸತಂಡಗಳು ಹೊಸ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತವೆ. ವಿಭಿನ್ನ ಕಾನ್
ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೆರಡು ದಿನ ಬಾಕಿಯಿಕೆ. ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷಗಳ ನಡುವೆ ಈ ಬಾರಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಕಣದಲ್ಲಿದೆ. ದಳಪತಿ ಎಂಟ್ರಿ ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದ
ಕನ್ನಡ ಕಿರುತೆರೆಯಲ್ಲಿ ಹೊಸ ಹೊಸ ಸೀರಿಯಲ್ಗಳು ಪ್ರಸಾರ ಆಗುತ್ತಲೇ ಇರುತ್ತವೆ. ಇನ್ನು ಕೆಲವೊಮ್ಮೆ ಸೀರಿಯಲ್ಗಳಲ್ಲಿ ನಾನಾ ರೀತಿಯ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಇತ್ತೀಚೆಗೆ ಎರಡು ಸೀರಿಯಲ್ಗಳನ್ನು ಒಟ್ಟಿಗೆ ಸೇರಿ
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಆದರೂ ಕೂಡ ಅಮಲಿನಲ್ಲಿ ಅನೇಕರು ತೇಲುತ್ತಾರೆ. ದಿನದಿಂದ ದಿನಕ್ಕೆ ಈ ಸಂಖ್ಯೆ ಹೆಚ್ಚಾಗುತ್ತಿದೆಯೇ ಹೊರತು ಕಡಿಮೆಯಂತೂ ಆಗುತ್ತಿಲ್ಲ. ಇನ್ನು, ಚಿತ್ರರಂಗದಲ್ಲಿ ಕೂಡ ಅನೇಕರು ದೇಹದ ದಣಿವು ನೀಗಿ
ಡಾ. ರಾಜ್ಕುಮಾರ್ ಬರೀ ತಮ್ಮ ಸಿನಿಮಾಗಳಿಂದ ಮಾತ್ರ ಕನ್ನಡಿಗರಿಗೆ ಹತ್ತಿರವಾಗಲಿಲ್ಲ. ತಮ್ಮ ಆದರ್ಶ ಗುಣಗಳಿಂದಲೂ ಮನೆಮಾತಾಗಿದ್ದರು. ನಾಟಕಗಳಲ್ಲಿ ನಟಿಸುತ್ತಿದ್ದ ಮುತ್ತುರಾಜ್ ಬಾಳಿಗೆ ಪಾರ್ವತಮ್ಮ ಅದೃಷ್ಟ ದೇವತೆಯಾಗಿ ಬಂದ
ಐಪಿಎಲ್ ಅಂದರೆ ಸಾಕು ಸಂಭ್ರಮ ಸಡಗರದ ವಾತಾವರಣ ಅನೇಕ ಕಡೆ ನಿರ್ಮಾಣವಾಗುತ್ತೆ. ಆರು ವರ್ಷದ ಹುಡುಗರಿಂದ ಹಿಡಿದು ಅರವತ್ತು ವರ್ಷದ ವೃದ್ಧರವರೆಗೆ ಐಪಿಎಲ್ ಕಿಕ್ ಕೊಡುತ್ತೆ. ನಮ್ಮ ತಂಡ ನಿಮ್ಮ ತಂಡ ಅಂತಾ ಸಾಮಾಜಿಕ ಜಾಲತಾಣದಲ್ಲಿ ಅ
ತೆಲುಗು ನಟ ಮಹೇಶ್ ಬಾಬು 'ವಾರಣಾಸಿ' ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗುವ ಲೆಕ್ಕಾಚಾರದಲ್ಲಿದ್ದಾರೆ. ರಾಜಮೌಳಿ ನಿರ್ದೇಶನದ ಈ ಸಿನಿಮಾ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ತೆರೆಗೆ ಬರಲಿದೆ. ಮುಂದಿನ ವರ್ಷ ಏಪ್ರಿಲ್ 7ರಂದು ಸಿ
''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ನಡೆಸಿಕೊಡುವ ಸ್ಟಾರ್ ನಿರೂಪಕರಿಗೆ ಮಾತ್ರ ಚಿನ್ನದ ಮೊಟ್ಟೆ ಇಡುವ ಕೋಳಿ ಅಲ್ಲ. ಬದಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಫರ್ಧಿಗಳಿಗೆ ಕೂಡ ಇಲ್ಲಿ ಭಾರೀ ಹಣವನ್ನು ನೀಡಲಾಗುತ್ತೆ. ಕೆಲವರು ಇಲ
ಬಾಲಿವುಡ್ನಲ್ಲಿ ಮತ್ತೊಂದು ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡುವತ್ತ ಹೆಜ್ಜೆ ಹಾಕುತ್ತಿದೆ. ಅಕ್ಷಯ್ ಕುಮಾರ್ ಹಾಗೂ ನಿರ್ದೇಶಕ ಪ್ರಿಯದರ್ಶನ ಕಾಂಬಿನೇಷನ್ನಲ್ಲಿ ಬಂದಿರುವ 'ಭೂತ್ ಬಂಗ್ಲ' ಸಿನಿಮಾ ಕಳೆದ ಮೂರು ದಿನಗಳಲ್
ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಇತ್ತೀಚೆಗೆ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಕನ್ನಡ ಹಾಗೂ ತೆಲುಗಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ಜನ ಮನ ಗೆದ್ದಿದ್ದರು. ತೆಲುಗಿನ ಹಿರಿಯ ನಟ ನ
ಮಲಯಾಳಂ ಚಿತ್ರರಂಗದ ಸಣ್ಣ ಬಜೆಟ್ನ ಪ್ರಯೋಗಾತ್ಮಕ ಸೈ‑ಫೈ ಸಿನಿಮಾಗಳ ಸಾಲಿಗೆ ಈಗ ಹೊಸ ಅತಿಥಿಯ ಆಗಮನವಾಗಿದೆ. ಕಾಡಿನ ಹಿನ್ನೆಲೆಯಲ್ಲಿ ನಡೆಯುವ ಮಿಸ್ಟರಿ ಕಥೆಯುಳ್ಳ ಟೈಮ್‑ಲೂಪ್ ಥ್ರಿಲ್ಲರ್ 'ಸಂಭವಂ ಅಧ್ಯಾಯಂ ಒನ್ನು' (Sambhavam Adhyayam On
ಸಾಮಾನ್ಯವಾಗಿ ಒಬ್ಬ ಸೂಪರ್ ಸ್ಟಾರ್ ನಾಯಕನ ಚಿತ್ರ ಆರಂಭವಾದರೆ, ಆ ಚಿತ್ರದ ಸುತ್ತಮುತ್ತ ಹತ್ತಾರು ಪ್ರಶ್ನೆಗಳು ಹುಟ್ಟಿಕೊಳ್ತಾವೆ. ಚಿತ್ರದ ಕಥೆ ಆದಿ ಸೇರಿ ಹಲವು ವಿಚಾರಗಳಿಂದ ಕುತೂಹಲ ತಂತಾನೇ ಗರಿಗೇದರುತ್ತೆ. ಇಲಿ ಹೋದರೂ ಹು
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರ ನೋಡಲು ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಅಂಗೈಯಲ್ಲಿಯೇ ಮನರಂಜನೆ ಇದೆ. ಚಿತ್ರ ನೋಡಲು ನೆಟ್ಫ್ಲಿಕ್ಸ್ , ಅಮೆಜಾನ್, ಜೀ
ಒಂದು ಕಾಲದಲ್ಲಿ ಸಂಚಲನ ಸೃಷ್ಟಿಸಿ, ಕಿರುತೆರೆಯಲ್ಲಿ ಹೊಸದೊಂದು ಅಲೆಯನ್ನು ಎಬ್ಬಿಸಿದ ಕಾರ್ಯಕ್ರಮ ''ಬಿಗ್ ಬಾಸ್''. ಕೇವಲ ಹಿಂದಿಯಲ್ಲಿ ಮಾತ್ರ ಅಲ್ಲ ಆರು ಭಾಷೆಗಳಲ್ಲಿ ಈ ಕಾರ್ಯಕ್ರಮದ್ದೇ ಹವಾ ಇತ್ತು. ಆದರೆ ಕಾಲ ಕ್ರಮೇಣ ಈ ಕಾರ್ಯ
ಅಕ್ಷಯ್ ಕುಮಾರ್ ಸಿನಿಮಾ 'ಭೂತ್ ಬಂಗ್ಲ' ಶುಕ್ರವಾರದಂದು (ಏಪ್ರಿಲ್ 17) ಅದ್ಧೂರಿಯಾಗಿ ರಿಲೀಸ್ ಆಗಿದೆ. ಹಿರಿಯ ನಿರ್ದೇಶಕ ಪ್ರಿಯದರ್ಶನ್ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾ ಮೇಲೆ ಬಾಲಿವುಡ್ ಮಂದಿ ನಿರೀಕ್ಷೆಯನ್ನು ಇಟ್ಟುಕೊಂಡಿದ್
ಇಂದು ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಪುರುಷನಿಗೆ ಸರಿ ಸಮಾನವಾಗಿ ಮಹಿಳೆ ನಿಲ್ಲುವ ಪ್ರಯತ್ನ ಮಾಡುತ್ತಿದ್ದಾಳೆ. ಸಾಮಾಜಿಕವಾಗಿ.. ಆರ್ಥಿಕವಾಗಿ... ರಾಜಕೀಯವಾಗಿ.. ಮಹಿಳೆ ಸಬಲಳಾಗುತ್ತಿದ್ದಾಳೆ ಎನ್ನುವುದಕ್ಕೆ ಹಲವಾರು ಉದಾಹ
ಒಂದ್ಕಡೆ ಹೊಸ ಪಕ್ಷ ಕಟ್ಟಿ ರಾಜಕೀಯರಂಗ ಪ್ರವೇಶಿಸಿರುವ ತಮಿಳು ನಟ ವಿಜಯ್ ವೈಯಕ್ತಿಕ ಜೀವನದಲ್ಲಿ ಬಿರುಗಾಳಿ ಎದ್ದಿತ್ತು. ವಿಜಯ್ ಹಾಗೂ ಸಂಗೀತಾ ಸೊರ್ನಲಿಂಗಂ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಕೆಲ ದಿನಗಳ ಹಿಂದೆ ಪತಿಯಿಂದ ಡಿವ
ಹೈ ಬಜೆಟ್ ಸಿನಿಮಾಗಳನ್ನು ನಿರ್ಮಿಸುತ್ತಿದ್ದ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಸೈಲೆಂಟ್ ಆಗಿಬಿಟ್ಟಿದೆ. 'ಕಾಂತಾರ- 1' ಬಳಿಕ ಯಾವುದೇ ಸಿನಿಮಾ ಆರಂಭಿಸಿಲ್ಲ. 'KGF'-3, 'ಸಲಾರ್-2', 'ಕಾಂತಾರ- 2', ಹೃತಿಕ್ ರೋಷನ್ ಜೊತೆಗೂ ಒಂದು ಸಿನಿಮಾ ಘೋಷಣೆ ಮಾ
ಬಹುಭಾಷಾ ನಟ ಪ್ರಕಾಶ್ ರಾಜ್ ವಿವಾದಗಳಿಂದಲೂ ಪದೇ ಪದೆ ಸುದ್ದಿ ಆಗುತ್ತಾರೆ. ಇತ್ತೀಚೆಗೆ ಶ್ರೀರಾಮ, ಲಕ್ಷ್ಮಣರ ಬಗ್ಗೆ ನೀಡಿದ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಪ್ರಕಾಶ್ ರಾಜ್ ವಿರುದ್ಧ ಕ್ರಿಮಿನಲ್ ಮೊಕದ್ದಮ
ತೂಗುದೀಪ ಶ್ರೀನಿವಾಸ್ ಮಗನಾದರೂ ದರ್ಶನ್ ಚಿತ್ರರಂಗದಲ್ಲಿ ಗುರ್ತಿಸಿಕೊಳ್ಳುವುದು ಅಷ್ಟು ಸುಲಭವಾಗಿರಲಿಲ್ಲ. ಆರಂಭದಲ್ಲಿ ಲೈಟ್ ಬಾಯ್, ಕ್ಯಾಮರಾ ಅಸಿಸ್ಟೆಂಟ್ ಆಗಿ ಕೂಡ ದರ್ಶನ್ ಕೆಲಸ ಮಾಡಿದ್ದರು. 'ಜನುಮದ ಜೋಡಿ' ಚಿತ್ರಕ್ಕೂ
ದೊಡ್ಡ ದೊಡ್ಡ ಸಿನಿಮಾಗಳ ರಿಲೀಸ್ ಡೇಟ್ ಮುಂದಕ್ಕೆ ಹೋಗ್ತಿದೆ. ಐಪಿಎಲ್ ಆರ್ಭಟ ಕೂಡ ಅದಕ್ಕೆ ಒಂದು ಕಾರಣ ಎನ್ನಬಹುದು. ಏಪ್ರಿಲ್ 30ಕ್ಕೆ ಬರಬೇಕಿದ್ದ 'ಪೆದ್ದಿ' ಹಾಗೂ 'ಕೆಡಿ' ಚಿತ್ರಗಳ ಬಿಡುಗಡೆ ಕೂಡ ಮುಂದೂಡುವಂತಾಗಿದೆ. ಕ್ರಿಕೆಟ್
ತಮಿಳುನಾಡು ವಿಧಾನಸಭೆ ಚುನಾವಣೆ ಅಖಾಡ ರಂಗೇರುತ್ತಲೇ ಇದೆ. ಏಪ್ರಿಲ್ 23ರಂದು ಮತದಾನ ನಡೆಯಲಿದೆ. ವಿವಿಧ ಪಕ್ಷಗಳ ನಾಯಕರು ಮತಬೇಟೆಗೆ ಇಳಿದಿದ್ದಾರೆ. ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಟಿವಿಕೆ ಪಕ್ಷ ಕಟ್ಟ ರಾಜಕೀಯರಂಗಕ್ಕೆ
ಸಾರ್ವಜನಿಕ ಸ್ಥಳಗಳಲ್ಲಿ ಕೆಲವೊಮ್ಮೆ ಸೆಲೆಬ್ರೆಟಿಗಳಿಗೆ ಕಹಿ ಅನುಭವವಾಗುತ್ತದೆ. ಅದರಲ್ಲೂ ಪಾಪರಾಜಿಗಳ(ಛಾಯಾಗ್ರಾಹಕರು) ವರ್ತನೆಯಿಂದ ಕೆಲವರು ಬೇಸತ್ತು ಅಲ್ಲೇ ಆಕ್ರೋಶ ವ್ಯಕ್ತಪಡಿಸುವುದು ಇದೆ. ಇನ್ನು ಹಣ ಕೊಟ್ಟು ತಾವು ಹೋ
ರಾಮ್ಚರಣ್ ನಟನೆಯ 'ಪೆದ್ದಿ' ಸಿನಿಮಾ ಸಖತ್ ಹೈಪ್ ಕ್ರಿಯೇಟ್ ಮಾಡಿದೆ. ಏಪ್ರಿಲ್ 30ಕ್ಕೆ ಸಿನಿಮಾ ತೆರೆಗೆ ಬರಬೇಕಿತ್ತು. ಕಾರಣಾಂತರಗಳಿಂದ ಒಂದು ತಿಂಗಳು ತಡವಾಗಿ ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಅದ್ಭುತವಾ

33 C