ಏಳುಮಲೆ ಸಿನಿಮಾ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾಗಿದವರು ನಟಿ ಪ್ರಿಯಾಂಕಾ ಆಚಾರ್. ಚೊಚ್ಚಲ ಚಿತ್ರದಲ್ಲಿಯೇ ತಮ್ಮನ್ನು ತಾವು ನಾಯಕಿಯಾಗಿ ನಿರೂಪಿಸಿಕೊಂಡಿರುವ 'ಮಹಾನಟಿ' ಇದೀಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ
ಬಿಗ್ ಬಾಸ್ ಕನ್ನಡ ಸೀಸನ್ 12 ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ವೀಕ್ಷಕರು ಬಯಸಿದಂತೆ ಗಿಲ್ಲಿ ನಟ 12ನೇ ಸೀಸನ್ನ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಬಹುಶ: ಇದೇ ಮೊದಲ ಬಾರಿಗೆ ಬಿಗ್ ಬಾಸ್ ವಿನ್ನರ್ ವಿಷಯದಲ್ಲಿ ವೀಕ್ಷಕರ ಲೆಕ್ಕಾ
ಕನ್ನಡದಲ್ಲಿ ಕಿರು ಚಿತ್ರಗಳನ್ನು ಮಾಡುತ್ತಲೇ ಸದ್ದು ಮಾಡಿದ್ದು 'ಅಮೃತಾಂಜನ್' ತಂಡ. ಎಲ್ಲರೂ ಹೊಸಬರೇ ಆಗಿದ್ದರೂ, ಶಾರ್ಟ್ ಫಿಲ್ಮ್ ಮೂಲಕವೇ ಕನ್ನಡಿಗರನ್ನು ಸೆಳೆದಿದ್ದರು. ಈ ಶಾರ್ಟ್ ಫಿಲ್ಮ್ನಿಂದ ಹಲವು ಪ್ರತಿಭೆಗಳು ಫೇಮಸ
ಬಾಲಿವುಡ್ ಅಂಗಳದಲ್ಲಿ ಈಗ ಎಲ್ಲಿ ನೋಡಿದರೂ ಒಂದೇ ಹೆಸರಿನ ಸದ್ದು ಕೇಳಿಬರುತ್ತಿದೆ. ಆ ನಟನ ಎನರ್ಜಿ ಅಂದ್ರೆ ಇಡೀ ಇಂಡಸ್ಟ್ರಿಗೇ ಒಂದು ರೀತಿಯ ಸಂಚಲನ. ಅವರು ಸ್ಕ್ರೀನ್ ಮೇಲೆ ಬಂದ್ರೆ ಸಾಕು, ಪ್ರೇಕ್ಷಕರು ಸೀಟ್ ಬಿಟ್ಟು ಎದ್ದು ನಿ
ಸುಕುಮಾರ್ ನಿರ್ದೇಶನದಲ್ಲಿ ಅಲ್ಲು ಅರ್ಜುನ್ ನಟನೆಯ 'ಪುಷ್ಪ' ಸರಣಿ ಸೂಪರ್ ಹಿಟ್ ಆಗಿದೆ. ಪಾರ್ಟ್-3 ಮಾಡುವುದಾಗಿಯೂ ಚಿತ್ರತಂಡ ಘೋಷಿಸಿದೆ. ಸದ್ದಿಲ್ಲದೇ ಸಿನಿಮಾ ಸ್ಕ್ರಿಪ್ಟ್ ಕೆಲಸಗಳನ್ನು ಆರಂಭಿಸಿದ್ದಾರೆ ಎನ್ನುವ ಗುಸುಗುಸು
ರಾಜಕಾರಣಿಗಳ ಮಕ್ಕಳು ರಾಜಕಾರಣಿಗಳಾಗೋದು ಹೇಗೆ ಕಾಮನ್ನೋ ಅದೇ ತರ ಸಿನಿಮಾರಂಗದಲ್ಲಿ ಸ್ಟಾರ್ ಗಳ ಮಕ್ಕಳು ಸ್ಟಾರ್ ಗಳಾಗೋದು ಕೂಡ ಕಾಮನ್ನೇ. ಇದಕ್ಕೆ ಬಣ್ಣದ ಪ್ರಪಂಚದಲ್ಲಿ ಅನೇಕ ಉದಾಹರಣೆಗಳಿವೆ. ಅದರಲ್ಲಿಯೂ.. ಬಾಲಿವುಡ್ನಲ್ಲ
ಬಿಗ್ಬಾಸ್ ಕನ್ನಡ ಸೀಸನ್-12 ಮುಕ್ತಾಯವಾಗಿದೆ. ಗಿಲ್ಲಿ ನಟ ಗೆದ್ದು ಟ್ರೋಫಿ ಎತ್ತಿ ಹಿಡಿದಿದ್ದಾರೆ. ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಆದರೆ ಹೊರಗಡೆ ಮತ್ತೆ ಹೈಡ್ರಾಮಾ ಶುರುವಾಗಿದೆ. ಗಿಲ್ಲಿ ಗೆಲುವಲ್ಲ, ನನ್ನ ಸೋಲು ಸೋಲ
ಕರುನಾಡಿನಲ್ಲಿ ''ಬಿಗ್ ಬಾಸ್'' ಕಾರ್ಯಕ್ರಮ ಈ ಪರಿ ಯಶಸ್ವಿಯಾಗಲು ಕಾರಣಗಳು ಹಲವಾರು ಇರಬಹುದು, ಆದರೆ ಆ ಕಾರಣಗಳಲ್ಲಿ ಪ್ರಮುಖವಾದ ಕಾರಣ ಸುದೀಪ್ . ಹನ್ನೆರಡು ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮವನ್ನು ತಮ್ಮ ಹೆಗಲ ಮೇಲೆ ಹೊತ್
ಸಿನಿಮಾ ಲೋಕ ಎನ್ನುವುದು ಬಣ್ಣದ ಲೋಕ. ಇಲ್ಲಿ ನಾಯಕರು ಎಷ್ಟು ಮುಖ್ಯವೋ, ಅಷ್ಟೇ ಮುಖ್ಯವಾಗಿ ವಿಲನ್ ಪಾತ್ರಗಳು ಕೂಡ ಜನರ ಮನಸ್ಸಿನಲ್ಲಿ ಉಳಿಯುತ್ತವೆ. ಅಂತಹ ಒಬ್ಬ ಅಪ್ರತಿಮ ಕಲಾವಿದನ ಬಗ್ಗೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಅವರ
ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಒಂದು ಇಳಿಕೆ ನೋಡಿದರೆ ವಾರವಿಡೀ ಏರಿಕೆಯ ಹಾದಿಯಲ್ಲಿರುತ್ತದೆ. ಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನವು ಎಂದಿಗೂ ಹಳೆಯ ಮೌಲ್ಯವನ್ನು ಕಳೆದುಕೊಳ್ಳದ
ಪ್ರೀತಿ-ಪ್ರೇಮ ಇದ್ದಲ್ಲಿ ವಿರಹ ಮತ್ತು ನೋವು ಹೊಸದಲ್ಲ. ಅದು ಇಂದು ನಿನ್ನೆಯ ಕಥೆಯೂ ಅಲ್ಲ. ಇದಕ್ಕೆ ಕೈಗನ್ನಡಿ ಎಂಬಂತೆ ಪ್ರೇಮ ಕಥೆ ಮತ್ತು ವ್ಯಥೆಗಳನ್ನು ನಮ್ಮ ಸುತ್ತ ಮುತ್ತ ನಾವು ಮತ್ತು ನೀವು ದಿನನಿತ್ಯ ಕೇಳುತ್ತಾನೆ ಇರುತ್ತ
2026ರ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಅದ್ಧೂರಿಯಾಗಿ ಆರಂಭ ಆಗಿದೆ. ಈಗಾಗಲೇ ಹಲವು ಪಂದ್ಯಗಳು ಕೂಡ ನಡೆದಿವೆ. ಈ ಮಧ್ಯೆ 'ವೈಲ್ಡ್ ಕಾರ್ಡ್ ಇನಿಶಿಯೇಟಿವ್' ಅನ್ನು ಸಿಸಿಎಲ್ ಅನಾವರಣಗೊಳಿಸಿದೆ. ಕಳೆದ ಸೀಸನ್ನಲ್ಲಿಯೇ ಈ ಬಗ್ಗೆ ಆಯೋಜ
ಹೆಚ್ಚೇನು ಇಲ್ಲ. ಎರಡು ಮೂರು ವರ್ಷದ ಹಿಂದೆ ಪವಿತ್ರಾ ಗೌಡ ಹೆಸರು ಕೇಳಿದ ತಕ್ಷಣ ಮೊದಲೆಲ್ಲ ಯಾರಿವರು ಎಂಬ ಪ್ರಶ್ನೆ ಅನೇಕರಲ್ಲಿ ಮೂಡುತ್ತಿತ್ತು. ಯಾಕೆಂದರೆ ತನ್ನನ್ನು ತಾನು ನಟಿಯೆಂದು ಹೇಳಿಕೊಳ್ಳುತ್ತಿದ್ದ ಪವಿತ್ರಾ ಗೌಡ ಚಿ
ಬಿಗ್ ಬಾಸ್ ಕನ್ನಡ ಸೀಸನ್ 12 ಯಶಸ್ವಿಯಾಗಿ ಮುಗಿದಿದೆ. ಗಿಲ್ಲಿ ನಟ ಈ ಸೀಸನ್ಗೆ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅಶ್ವಿನಿ ಗೌಡ ರನ್ನರ್ಅಪ್ ಆಗಬಹುದೆಂಬ ನಿರೀಕ್ಷೆಯಿತ್ತು. ಆದರೆ, 2ನೇ ರನ್ನರ್ಅಪ್ಗೆ ತೃಪ್ತಿ ಪಟ್ಟುಕೊಳ್
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಭಾಗ್ಯಲಕ್ಷ್ಮಿ' ಧಾರಾವಾಹಿ ಈಗ ಅಕ್ಷರಶಃ ರೋಚಕ ಘಟ್ಟಕ್ಕೆ ಬಂದು ತಲುಪಿದೆ. ಪ್ರತಿಯೊಂದು ಎಪಿಸೋಡ್ ಕೂಡ ವೀಕ್ಷಕರಲ್ಲಿ ಕುತೂಹಲದ ಹದವನ್ನು ಹೆಚ್ಚಿಸುತ್ತಿದೆ. ಮನೆಯಲ್ಲಿ
ಗಿಲ್ಲಿ.. ಗಿಲ್ಲಿ.. ಗಿಲ್ಲಿ.. ಎಲ್ಲೆಲ್ಲೂ ಗಿಲ್ಲಿ ಹವಾ ಜೋರಾಗಿದೆ. ಬಿಗ್ಬಾಸ್ 12 ಟ್ರೋಫಿ ಗೆದ್ದು ಬೀಗಿದ ಗಿಲ್ಲಿಗೆ ಭವ್ಯ ಸ್ವಾಗತ ಸಿಕ್ಕಿದೆ. ಎರಡು ದಿನಗಳಿಂದ ಸಂಭ್ರಮಾಚರಣೆಯಲ್ಲೇ ಮುಳುಗಿಬಿಟ್ಟಿದ್ದಾರೆ. ಈ ಹಿಂದಿಯ ಯಾವುದೇ
ಜನಪ್ರಿಯ ನಟ, ನಟಿಯರ ಮಕ್ಕಳು ಚಿತ್ರರಂಗಕ್ಕೆ ಬರುವುದು ಹೊಸದೇನಲ್ಲ. ಗಂಡು ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುವವರೇ ಹೆಚ್ಚು. ಆದರೆ ಇತ್ತೀಚೆಗೆ ಹೆಣ್ಣು ಮಕ್ಕಳನ್ನು ಕೂಡ ಬಣ್ಣದ ಪ್ರಪಂಚಕ್ಕೆ ಕರೆತರುವ ಪ್ರಯತ್ನ ನಡೀತಿದೆ.
ವರ್ಷವೊಂದಕ್ಕೆ ಒಂದು ಚಿತ್ರ ಮಾಡಲು ನಮ್ಮಲ್ಲಿನ ಅನೇಕ ಸ್ಟಾರ್ಗಳು ಕವಡೆ ಹಾಕುತ್ತಾರೆ. ಆದರೆ ಇದಕ್ಕೆ ತದ್ವಿರುದ್ದವೆನ್ನುವಂತೆ ಆ ಕಾಲದಲ್ಲಿ ದಿನವೊಂದಕ್ಕೆ ನಾಲ್ಕೈದು ಚಿತ್ರಗಳ ಚಿತ್ರೀಕರಣದಲ್ಲಿ ಏಕಕಾಲಕ್ಕೆ ಅನೇಕರು ಭಾ
ಚಿತ್ರರಂಗದಲ್ಲಿ ಕೆಲ ನಟಿಯರಿಗೆ ಕಹಿ ಅನುಭವಗಳು ಎದುರಾಗುತ್ತಿರುತ್ತದೆ. ಇತ್ತೀಚೆಗೆ ಇಂತಹ ವಿಚಾರಗಳ ಬಗ್ಗೆ ಕೆಲವರು ಬಹಿರಂಗವಾಗಿ ಮಾತನಾಡುತ್ತಾರೆ. ಬಹುತೇಕ ಸಮಯದಲ್ಲಿ ಆ ಸಂದರ್ಭಗಳನ್ನು ವಿವರಿಸುತ್ತಾರೆ. ಆದರೆ ಯಾರಿಂದ ಹೀ
ವಾಹನ ಚಾಲನೆ ಎನ್ನುವುದು ತುಂಬಾನೇ ಸೂಕ್ಷ್ಮವಾದ ಜವಾಬ್ದಾರಿ. ಈ ಸಮಯದಲ್ಲಿ ಮೈಯೆಲ್ಲಾ ಕಣ್ಣಾಗಿರಬೇಕು. ಯಾಕೆಂದರೆ ಈ ಪ್ರಯಾಣ ಕೇವಲ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ತಲುಪುವುದು ಆಗಿರುವುದಿಲ್ಲ. ಬದಲಿಗೆ ಅದೊಂದು ಸಾಮಾಜ
ನಟ ಕೋಮಲ್ ಹೊಸ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಸಿನಿಮಾ ಆಯ್ಕೆ ವಿಚಾರದಲ್ಲಿ ಚ್ಯೂಸಿ ಆಗಿರೋ ಕೋಮಲ್ ಬಂದ ಸಿನಿಮಾವನ್ನೆಲ್ಲಾ ಆಯ್ಕೆ ಮಾಡಿಕೊಳ್ತಿಲ್ಲ... ಸಾಕಷ್ಟು ಕಥೆಗಳನ್ನು ಕೇಳಿ ವಿಭಿನ್
ದಕ್ಷಿಣ ಭಾರತ ಚಿತ್ರೋದ್ಯಮದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಸಂಬಂಧವೊಂದಕ್ಕೆ ಈಗ ಸ್ಪಷ್ಟತೆ ಸಿಕ್ಕಿದೆ. ಈ ಇಬ್ಬರು ಅಗ್ರ ನಾಯಕಿಯರ ನಡುವಿನ ಭಿನ್ನಾಭಿಪ್ರಾಯಗಳು ಮತ್ತು ತೀವ್ರ ಸ್ಪರ್ಧೆಯ ಕುರಿತ ವದಂತಿಗಳಿಗೆ ತೆರೆಬಿದ
ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಹೊಸ ಸೀಸನ್ ಆರಂಭವಾಗಿದೆ. ವೀಕೆಂಡ್ಗಳಲ್ಲಿ 8 ಸಿನಿಮಾ ಕಲಾವಿದರು, ತಂತ್ರಜ್ಞರ ತಂಡಗಳು ಟೂರ್ನಿಯಲ್ಲಿ ಭಾಗವಹಿಸಿವೆ. ಫಸ್ಟ್ ವೀಕೆಂಡ್ನಲ್ಲಿ ಒಟ್ಟು 6 ಪಂದ್ಯಗಳು ನಡೆದಿದೆ. ವೈಜಾಗ್ನಲ್ಲಿ ಸರಣ
ಪ್ರೀತಿಗೆ ವಯಸ್ಸಿಲ್ಲ ಅನ್ನೋದು ಲೋಕಾರೂಢಿ ಮಾತು. ಯಾವ ವಯಸ್ಸಿನಲ್ಲಾದರೂ ಕೂಡ ಈ ಪ್ರೀತಿ ಮೊಳಕೆಯೊಡೆಯಬಹುದು. ಮುಂದುವರೆಯಬಹುದು. ಮನದ ಮೂಲೆಯಲ್ಲೆಲ್ಲೋ ಗಟ್ಟಿಯಾಗಿ ಬೇರೂರಬಹುದು. ಹೀಗೆ ಬೇರೂರಿದ ಪ್ರೀತಿ ಆ ನಂತರ ದಾಂಪತ್ಯ ಜೀ
''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ನಡೆಸಿಕೊಡುವ ಸ್ಟಾರ್ ನಿರೂಪಕರಿಗೆ ಮಾತ್ರ ಚಿನ್ನದ ಮೊಟ್ಟೆ ಇಡುವ ಕೋಳಿ ಅಲ್ಲ. ಬದಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಫರ್ಧಿಗಳಿಗೆ ಕೂಡ ಇಲ್ಲಿ ಭಾರೀ ಹಣವನ್ನು ನೀಡಲಾಗುತ್ತೆ. ಕೆಲವರು ಇಲ
ಕನ್ನಡ ನಟಿ ರಶ್ಮಿಕಾ ಮಂದಣ್ಣ ಈಗ ಟಾಲಿವುಡ್, ಕಾಲಿವುಡ್ ಮಾತ್ರವಲ್ಲ ಬಾಲಿವುಡ್ ಅಂಗಳದಲ್ಲಿ ಕೂಡ ಕಮಾಲ್ ಮಾಡ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಳ್ತಿದ್ದಾರೆ. ಇದೆಲ್ಲದರ ನಡುವೆ ವಿಜಯ್ ದೇವರಕೊಂ
ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಸಿನಿಮಾಗಳಿಂದ ದೂರ ಉಳಿದಿದ್ದಾರೆ. ಹಾಗಂತ ಆಕ್ಟಿವ್ ಆಗಿ ಇಲ್ಲ ಅಂತೇನೂ ಅಲ್ಲ. ಇತ್ತೀಚೆಗೆ ಬಿಗ್ ಬಾಸ್ ತೆಲುಗಿನ 9ನೇ ಸೀಸನ್ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿ ಮತ್ತೆ ಸುದ್ದಿಯಲ್ಲಿದ್ದ
ರಾಕಿಂಗ್ ಸ್ಟಾರ್ ಯಶ್ ನಟಿಸಿರುವ ಬಹು ನಿರೀಕ್ಷೆಯ ಸಿನಿಮಾ 'ಟಾಕ್ಸಿಕ್' ಟೀಸರ್ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಇನ್ನು ಕೆಲವರು 'ಟಾಕ್ಸಿಕ್' ವಿರುದ್ಧ ದೂರುಗಳನ್ನು ದಾಖಲಿಸುತ್ತಿದ್ದಾರೆ. 'ಟಾಕ್ಸಿಕ್' ಟೀಸರ್ನಲ್ಲಿ ಬರುವ
ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಸಿನಿಮಾ 25 ದಿನ ಪೂರೈಸಿ ಮುನ್ನುಗ್ಗುತ್ತಿದೆ. ಶೀಘ್ರದಲ್ಲೇ ಓಟಿಟಿಗೆ ಬರಲಿದೆ. ಮತ್ತೊಂದು ಕಡೆ 'ಡೆವಿಲ್' ಸಿನಿಮಾ 6ನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಎರಡೂ ಸಿನಿಮಾಗಳು ಅಭಿಮಾನಿಗಳ ಮನಗೆಲ
ಬಿಗ್ ಬಾಸ್ ಕನ್ನಡ ಸೀನಸ್ 12ರ ಗ್ರ್ಯಾಂಡ್ ಫಿನಾಲೆ ನಿನ್ನೆಗೆ ಮುಗಿದಿದೆ. 112 ದಿನಗಳ ಕಾಲ ಕಿರುತೆರೆ ವೀಕ್ಷಕರ ಅಚ್ಚು ಮೆಚ್ಚಿನ ರಿಯಾಲಿಟಿಗೆ ತೆರೆಬಿದ್ದಿದ್ದೆ. 12ನೇ ಸೀಸನ್ನ ವಿನ್ನರ್ ಆಗಿ ಗಿಲ್ಲಿ ನಟ ಗೆದ್ದು ಬೀಗಿದ್ದಾರೆ. ಇನ
ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯ ಕೂಡ ಮುಖ್ಯ. ಆದರೆ.. ದೈಹಿಕ ಆರೋಗ್ಯದ ಕುರಿತು ಇನ್ನಿಲ್ಲದಷ್ಟು ಕಾಳಜಿ ವಹಿಸುವ ನಾವು ಮಾನಸಿಕ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡುವುದಿಲ್ಲ. ಮಹತ್ವ ನೀಡುವುದಿಲ್ಲ. ಕೆಲವರು ತಮ್ಮ ಮಾನ
ಹಿಂದಿ ಹೇರಿಕೆ ವಿರುದ್ಧ ಕನ್ನಡಿಗರು ಸಿಡಿದೇಳುತ್ತಲೇ ಇದ್ದಾರೆ. ಇತ್ತೀಚೆಗೆ ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಆದರೆ ಕೆಲವರು ಮಾತ್ರ ಇದನ್ನು ಒಪ್ಪದೇ ಹುಚ್ಚಾಟ ಮೆರೆಯುತ್ತಾರೆ. ಕನ್ನಡಪರ ಹೋರಾಟವನ್ನು ಕೂಡ ಪ್ರಶ್ನಿಸುತ
ಅಭಿಮಾನಿಗಳ ಆಸೆ ಈಡೇರಿದೆ. ಗಿಲ್ಲಿ ಬಿಗ್ಬಾಸ್ ಟ್ರೋಫಿ ಗೆದ್ದು ಬೀಗಿದ್ದಾರೆ. ಮಂಡ್ಯಹೈದ ಗಿಲ್ಲಿ ನಟನ ಅಭೂತಪೂರ್ವ ಗೆಲುವು ಗಮನ ಸೆಳೆದಿದೆ. ಅಭಿಮಾನಿಗಳ ಸಂಭ್ರಮಾಚರಣೆ ಜೋರಾಗಿದೆ. ಒಟ್ಟು 60 ಲಕ್ಷ ರೂ. ನಗದು ಬಹುಮಾನದ ಜೊತೆಗೆ ಒ
''ಬಿಗ್ ಬಾಸ್'' ಅಂದರೆ ರಂಪ-ರಾಮಾಯಣಕ್ಕೆ ಮತ್ತೊಂದು ಹೆಸರು. ಮನೆ ಶಾಂತವಾಗಿದ್ದರೆ ಈ ಮನೆಯತ್ತ ಯಾರು ತಲೆ ಹಾಕಿ ಮಲಗಲ್ಲ. ಅಶಾಂತಿಯೇ ಈ ಮನೆಯ ಲಕ್ಷಣ. ಇಂಥಾ ಮನೆಗೆ ಈಗ ಮತ್ತೊಮ್ಮೆ ತಾತ್ಕಾಲಿಕ ಬೀಗ ಬಿದ್ದಿದೆ. ಹನ್ನೆರಡನೇ ಸೀಸನ್ಗೆ
''ಬಿಗ್ ಬಾಸ್'' ಈ ಬಾರಿ ಕೇವಲ ಕಾರ್ಯಕ್ರಮ ಆಗಿರಲಿಲ್ಲ. ಬದಲಿಗೆ ಹಲವರ ಪಾಲಿಗೆ ಭಾವನಾತ್ಮಕವಾದ ವಿಚಾರ ಆಗಿತ್ತು, ಇದಕ್ಕೆ ಕೈಗನ್ನಡಿ ಎಂಬಂತೆ ಕಾರ್ಯಕ್ರಮ ಶುರುವಾದ ಮೊದಲ ದಿನದಿಂದಲೇ ಗಿಲ್ಲಿ ಹೆಸರು ರಾಜ್ಯದ ಗಲ್ಲಿ ಗಲ್ಲಿಗಳಲ್ಲ
ಬದುಕೇ ಹಾಗೆ ... ಅದು ಯಾರನ್ನು, ಯಾವಾಗ, ಎಲ್ಲಿಗೆ ಬೇಕಾದರೂ ಕರೆದುಕೊಂಡು ಬಂದು ನಿಲ್ಲಿಸುತ್ತದೆ. ನಾನು ಅಂತಾ ಮೆರೆಯುವವರನ್ನು ನಡುಬೀದಿಗೆ ಬಿಡಬಹುದು; ನಾನೇನೂ ಅಲ್ಲ ಅಂದುಕೊಂಡೇ ಕುಂತರೆ ಇದ್ದಲ್ಲೇ ಇರಬಹುದು. ಅಥವಾ, ನನ್ನಲ್ಲೇನ
ಪ್ರೇಮ ಕುರುಡು.. ಇತಿಹಾಸದುದ್ದಕ್ಕೂ ಪ್ರೀತಿಗಂಟಿಕೊಂಡೇ ಬಂದ ಆರೋಪ ಇದು. ಆದರೆ ಬದಲಾದ ಕಾಲದಲ್ಲಿ ಪ್ರೀತಿಯ ವರಸೆ ಬದಲಾಗಿದೆ. ಭಾವೋದ್ವೇಗದ ಪ್ರೀತಿ, ಸ್ನೇಹವಾಗಿ ಅರಳಿ, ಬೆಳೆದು ಪ್ರಬುದ್ಧವಾಗುವ ತನಕ, ನಂಬುಗೆಗಳ ಅಡಿಪಾಯದಲ್ಲಿ
ಬಿಗ್ ಬಾಸ್ ಕನ್ನಡ ಸೀಸನ್ 12 ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಗಿಲ್ಲಿ ನಟ ಕನ್ನಡ ಬಿಗ್ ಬಾಸ್ನ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಆದರೆ, ಇದೇ ವೇಳೆ ಬಿಗ್ ಬಾಸ್ ತಮಿಳು ಸೀಸನ್ 9 ರ ಗ್ರ್ಯಾಂಡ್ ಫಿನಾಲೆ ಕೂಡ ನಡೆಯುತ್ತಿತ್ತು. ಇಲ
ಬಿಗ್ ಬಾಸ್ ಕನ್ನಡ ಸೀಸನ್ 12 ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 12ನೇ ಸೀಸನ್ಗೂ ಮುನ್ನ ಬಂದಿದ್ದ ಶೋಗಳಿಗಿಂತ ಒಂದು ಹೆಜ್ಜೆ ಮುಂದಕ್ಕೆ ಹೋಗಿದೆ. ಈ ಸೀಸನ್ನಿಂದ ಕಲರ್ಸ್ ಕನ್ನಡ ನಂ ಸ್ಥಾನಕ್ಕೂ ಏರಿತು. ಎಲ್ಲಕ್ಕಿಂತ ಹೆಚ್ಚಾಗಿ ಇದೂ
ಬಿಗ್ಬಾಸ್ ಮನೆಯಲ್ಲಿ ಈ ಬಾರಿ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮಿದವರು ಅಶ್ವಿನಿ ಗೌಡ. ಕೆಲ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದ ಅಶ್ವಿನಿ ಕನ್ನಡಪರ ಹೋರಾಟಗಳಲ್ಲಿ ಕೂಡ ಗುರ್ತಿಸಿಕೊಂಡಿದ್ದರು. ನಾನು ಬಿಗ್ಬಾಸ್ ಶೋ ನ
ಅಭಿಮಾನಿಗಳ ಅಭಿಮಾನಕ್ಕೆ ಬೆಲೆ ಕಟ್ಟಲು ಸಾಧ್ಯ ಇಲ್ಲ. ಈ ಕಾರಣಕ್ಕಾಗಿಯೇ ಕನ್ನಡದ ವರನಟ ಡಾ.ರಾಜ್ ಕುಮಾರ್ ಅಭಿಮಾನಿಗಳಲ್ಲಿ ದೇವರನ್ನ ಕಂಡರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಅಭಿಮಾನಿಗಳಿಗೆ ಸೆಲೆಬ್ರಿಟಿ ಪಟ್ಟವನ್ನ ಕಟ್ಟ
ಬಿಗ್ಬಾಸ್ ಮನೆಯಲ್ಲಿ ಈ ಬಾರಿ ಗಿಲ್ಲಿ ಜೊತೆಗೆ ಗಮನ ಸೆಳೆದಿದ್ದು ಕಾವ್ಯಾ ಶೈವ. ಗಿಲ್ಲಿ ಕಾರಣಕ್ಕೆ ಕಾವು ಹೆಚ್ಚು ದಿನ ಮನೆಯಲ್ಲಿ ಉಳಿದುಕೊಂಡಿದ್ದು ಸುಳ್ಳಲ್ಲ. ಟಾಪ್ 4 ಹಂತಕ್ಕೆ ಕಾವ್ಯಾ ಬಂದಿದ್ದೇ ಎಲ್ಲರಿಗೂ ಅಚ್ಚರಿ ಮೂಡಿ
''ಬಿಗ್ ಬಾಸ್'' ಮನೆಗೆ ಪ್ರತಿ ವರ್ಷ ಹಲವರು ಅತ್ಯುತ್ಸಾಹದಿಂದ ಹೋಗುತ್ತಾರೆ. ಮನೆಯೊಳಗೆ ತೆರಳುವ ಮುನ್ನ ವೇದಿಕೆಯಲ್ಲಿ ಮಾತನಾಡುವಾಗ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸುತ್ತಾರೆ. ಮನೆಯಲ್ಲಿ ನಡೆಯುವ ರಂಪ-ರಾಮಾಯಣದಲ್ಲಿ ಕೂಡ
ಬಿಗ್ಬಾಸ್ ಸೀಸನ್ 12ರ ಫಿನಾಲೆಯಲ್ಲಿ ಯಾರು ಗೆಲ್ತಾರೆ ಎನ್ನುವ ಕುತೂಹಲ ಮೂಡಿದೆ. ಗಿಲ್ಲಿ ಬಗ್ಗೆ ವೀಕ್ಷಕರ ಒಲವು ಹೆಚ್ಚಾಗಿದೆ. ದೊಡ್ಡಮಟ್ಟದಲ್ಲಿ ವೋಟ್ ಮಾಡಿ ಗೆಲ್ಲಿಸಬೇಕು ಎಂದು ಅಭಿಮಾನಿಗಳು ಮನಸ್ಸು ಮಾಡಿದ್ದರು. ಇನ್ನು ಗ
2011ರಲ್ಲಿ ''ಸಿಸಿಎಲ್'' ಆರಂಭವಾಯ್ತು. ಅಲ್ಲಿಂದ ಇಲ್ಲಿಯವರೆಗೆ ''ಸಿಸಿಎಲ್'' ನಡೆದುಕೊಂಡು ಬಂದಿದೆ. ಈ 15 ವರ್ಷಗಳಲ್ಲಿ ಹಲವು ತಂಡಗಳು ಚಾಂಪಿಯನ್ ಆಗಿವೆ. ಆ ಪೈಕಿ ಮೊದಲ ''ಕರ್ನಾಟಕ ಬುಲ್ಡೋಜರ್ಸ್'' 2 ಬಾರಿ ಗೆದ್ದರೆ, ತೆಲುಗು ವಾರಿಯರ್ಸ್ 4
ಬಿಗ್ಬಾಸ್ ಸೀಸನ್ 12ರ ಗ್ರ್ಯಾಂಡ್ ಫಿನಾಲೆ ರಂಗೇರಿದೆ. ಕಲರ್ಫುಲ್ ಪರ್ಫಾರ್ಮೆನ್ಸ್ಗಳು, ಕಿಚ್ಚನ ಮಾತು, ಹರಟೆ ಜೊತೆ ಜೊತೆಗೆ ಫಲಿತಾಂಶದ ಕುತೂಹಲ ಮೂಡಿದೆ. ಧನುಷ್ 5ನೇ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಬಿಗ್ಬ
ಬಡವರ ಮಕ್ಕಳು ಬೆಳೆಯಬೇಕಾ? ಪ್ರತಿಭೆ ಇದ್ದವರು ಬೆಳೆಯಬೇಕಾ? ಎನ್ನುವ ಚರ್ಚೆ ಸ್ಯಾಂಡಲ್ವುಡ್ನಲ್ಲಿ ಶುರುವಾಗಿದೆ. ಅದಕ್ಕೆ ಕಾರಣ ನಟ ಧನಂಜಯ್ ಹಾಗೂ ನಟ, ನಿರ್ದೇಶಕ ರಾಜ್. ಬಿ ಶೆಟ್ಟಿ ನೀಡಿದ್ದ ಹೇಳಿಕೆಗಳು. 'ಬಡವ ರಾಸ್ಕಲ್' ಸಿನಿ
ಬಿಗ್ ಬಾಸ್ ಕನ್ನಡ ಸೀಸನ್ 12 ಕೊನೆಯ ಹಂತಕ್ಕೆ ಬಂದು ತಲುಪಿದೆ. ಕಳೆದ ಸೀಸನ್ಗೆ ಹೋಲಿಸಿದರೆ, 12ನೇ ಸೀಸನ್ ಮತ್ತಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಿಚ್ಚ ಸುದೀಪ್ ನಿರೂಪಣೆಯ ಈ ಶೋ ಮತ್ತೊಮ್ಮೆ ಬಾರೀ ಯಶಸ್ಸು ಕಂಡಿದೆ. ಸೀಸನ
ದುನಿಯಾ ವಿಜಯ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ 'ಲ್ಯಾಂಡ್ಲಾರ್ಡ್' ಚಿತ್ರದ ಆಕ್ಷನ್ ಪ್ಯಾಕ್ಡ್ ಟ್ರೈಲರ್ ಹೊರಬಂದಿದೆ. ಖಡಕ್ ಡೈಲಾಗ್ಸ್, ಮಾಸ್ ಪರ್ಫಾಮರ್ನ್ಸ್ ಮಿಕ್ಸ್ ಮಾಡಿ ಸ್ಪೆಷಲ್ ಝಲಕ್ ಕಟ್ ಮಾಡಿದ್ದಾರೆ. ಹಳ್ಳಿ ಜನರ ನೋ
ಅದೃಷ್ಟ.. ದುರಾದೃಷ್ಟಗಳೆಲ್ಲ ಅವರ ಅವರ ನಂಬಿಕೆಗೆ ಬಿಟ್ಟಿದ್ದಾದರೂ, ನವಗ್ರಹಗಳು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತದೆ ಎನ್ನುತ್ತದೆ ಜ್ಯೋತಿಷ್ಯಶಾಸ್ತ್ರ. ಆದರೆ.. ಗ್ರಹಗಳ ಮೂಲಕ ಮನುಷ್ಯನ ಕಾರ್ಯಗಳನ್ನು ನಿಯಂತ್ರಿಸಲು ಸಾಧ
ತೆರೆಮೇಲೆ ನಟ-ನಟಿಯರು ಚೆಂದವಾಗಿ ಕಾಣಲೇಬೇಕು ಎನ್ನುವ ಅಲಿಖಿತ ನಿಯಮವೊಂದಿದೆ. ಅದರಲ್ಲೂ ನಟನೆಯ ಜೊತೆಗೆ ಮೈಕಟ್ಟು ಚೆನ್ನಾಗಿದ್ದರೆ ಆ ನಟನಿಗೆ ಇರುವ ಡಿಮ್ಯಾಂಡ್ ಬೇರೆಯೇ ಇರುತ್ತದೆ. ದಶಕಗಳಿಂದ ಚಿತ್ರರಂಗದಲ್ಲಿ ಮಿಂಚುತ್ತಿರ
ಎಲ್ಲೆಲ್ಲೂ ಈಗ ಬಿಗ್ಬಾಸ್ ಬಗ್ಗೆ ಭಾರೀ ಚರ್ಚೆ ನಡೀತಿದೆ. ಫಿನಾಲೆ ಹೊತ್ತಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಹೆಚ್ಚಾಗುತ್ತಿದೆ. ಶೋನಲ್ಲಿ ಆಡುವ ಪ್ರತಿ ಮಾತಿನ ಬಗ್ಗೆ ಪರ ವಿರೋಧ ಚರ್ಚೆ ಶುರುವಾಗಿಬಿಟ್ಟಿದೆ. ಕೊನೆಗೆ ಕಿಚ
ಭಾರತದಲ್ಲಿ ಸದ್ಯ ಧರ್ಮಾಧಾರಿತ ವ್ಯವಸ್ಥೆಯಲ್ಲಿ ಜನ್ಮ ಸ್ಥಾನ ಮತ್ತು ಸಮಯದಿಂದ ಹಿಡಿದು ಸಾಯುವ ತನಕ ಜಾತಿ ಮತ್ತು ಧರ್ಮ ಎಲ್ಲವನ್ನೂ ನಿಭಾಯಿಸುತ್ತೆ. ಕೋಮುದ್ವೇಷದ ಖಾಯಿಲೆ ಬೇರೆ ಎಲ್ಲ ದೇಶಕ್ಕಿಂತ ಭಾರತವನ್ನು ಹೈರಾಣು ಮಾಡಿದ
ಚಿತ್ರರಂಗದ ಹಿನ್ನೆಲೆ ಉಳ್ಳವರು ಸಾಕಷ್ಟು ಜನ ಬಣ್ಣದಲೋಕಕ್ಕೆ ಬಂದಿದ್ದಾರೆ. ತಮ್ಮದೇ ಪ್ರತಿಭೆಯಿಂದ ಗೆದ್ದು ಬೀಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅಣ್ಣಾವ್ರ ಮಕ್ಕಳು, ಮೊಮ್ಮಕ್ಕಳು ತೆರೆಮೇಲೆ ಮೋಡಿ ಮಾಡುತ್ತಿರುವುದು ಗೊತ
ಕಿರುತೆರೆಯ ಪ್ರೇಕ್ಷಕರಲ್ಲಿ ಹಲವರ ಪಾಲಿಗೆ ''ಬಿಗ್ ಬಾಸ್'' ಪ್ರತಿ ವರ್ಷ ಬರುವ ಹಬ್ಬ. ಈ ಹಬ್ಬದಲ್ಲಿ ದೈಹಿಕವಾಗಿ ಹದಿನೈದು ಇಪ್ಪತ್ತು ಜನ ಭಾಗವಾದರೆ ಮಾನಸಿಕವಾಗಿ ಹಲವಾರು ಜನ ತಮ್ಮ ಮನೆಯಲ್ಲಿ ಈ ಹಬ್ಬ ಆಚರಿಸುತ್ತಾರೆ. ಆ ಮನೆಯಲ್ಲ
ಪ್ರೀತಿ ಎಂಬ ಎರಡಕ್ಷರವನ್ನು ನಿರೂಪಿಸುವುದು ತುಂಬಾ ಕಷ್ಟ. ಯಾಕೆಂದರೆ.. ಪ್ರೀತಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯ ಇಲ್ಲ. ಅದನ್ನು ಅನುಭವಿಸಿಯೇ ತೀರಬೇಕು. ಇನ್ನೂ ನಿಜವಾದ ಪ್ರೀತಿ ಅಂದರೆ ಅದು ಹೃದಯದ ಬಡಿತ ಅಲ್ಲ. ನನ್ನ ಹೃದಯ
ಪ್ರೀತಿಗೆ ಎಲ್ಲರನ್ನು ಎಲ್ಲವನ್ನೂ ಜಯಿಸುವಂತಹ ನಿಗೂಢವಾದ ಶಕ್ತಿ ಇದೆ. ಪ್ರತಿಯೊಂದು ಧರ್ಮದಲ್ಲಿಯೂ ಈ ಪ್ರೀತಿಯ ಪರಿಕಲ್ಪನೆಗೆ ಅಪಾರವಾದ ಆದ್ಯತೆ ಇದೆ. ಇನ್ನು ನಿಜವಾದ ಪ್ರೀತಿಯ ಆಳಕ್ಕೆ ಇಳಿದು ನೋಡಿದಾಗ ಅದರ ಅರ್ಥ ಹುಡುಕುತ್

19 C