ಕಿರುತೆರೆಯಲ್ಲಿ ಯಾವುದೇ ಧಾರಾವಾಹಿ ಇರಲಿ, ಆ ಧಾರಾವಾಹಿಯ ಪಾತ್ರಗಳ ಜೊತೆ ಪ್ರೇಕ್ಷಕರು ಭಾವನಾತ್ಮಕವಾಗಿ ಬೆಸದುಕೊಂಡರೆ ಆ ಧಾರಾವಾಹಿ ಗೆದ್ದಂತೆ ಎನ್ನುವ ಮಾತು ಇದೆ. ಇದು ಎಷ್ಟರ ಮಟ್ಟಿಗೆ ನಿಜಾ ಎನ್ನುವುದು ಕಿರುತೆರೆಯವರಿಗೆ
ದುಡ್ಡು ಎಲ್ಲಿ ಹೆಚ್ಚಿರುತ್ತೆ ಅಲ್ಲಿ ಪ್ರೀತಿ ಕಡಿಮೆ ಇರುತ್ತೆ ಎನ್ನುವ ಮಾತನ್ನು ಹಲವರು ಹೇಳುತ್ತಾರೆ. ಕೆಲವರ ಬದುಕಿನಲ್ಲಿ ದುಡ್ಡು..ಆಸ್ತಿ.. ಐಶ್ವರ್ಯ.. ಹೆಚ್ಚಾದಂತೆ ನೆಮ್ಮದಿ ನಿಧಾನವಾಗಿ ಮಾಯವಾಗುತ್ತೆ. ಚಿತ್ರರಂಗದಲ್ಲಿ
ಕುಂಭಮೇಳದ ವೈರಲ್ ಹುಡುಗಿನ ಮೊನಾಲಿಸಾ ಭೋಸ್ಲೆ ಮದುವೆ ವಿಚಾರ ಕಳೆದೆರಡು ದಿನಗಳಿಂದ ಭಾರೀ ಸದ್ದು ಮಾಡ್ತಿದೆ. ಮೊಹಮ್ಮದ್ ಫರ್ಮಾನ್ ಎಂಬ ಮುಸ್ಲಿಂ ಯುವಕನ ಜೊತೆ ಆಕೆಯ ಮದುವೆ ನಡೆದಿದೆ. ಇದು ಲವ್ ಜಿಹಾದ್ ಎಂದು ಕೆಲವರು ಆರೋಪಿಸುತ
ಭಾರತೀಯರಿಗೆ ಜನಪ್ರಿಯ ನಟಿ ಶಕೀಲಾ ಹೊಸ ಪರಿಚಯವೇನಲ್ಲ. ವಯಸ್ಕರ ಸಿನಿಮಾಗಳಿಂದಲೇ ಜನಪ್ರಿಯರಾಗಿದ್ದ ಈ ನಟಿ ಇತ್ತೀಚೆಗೆ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶಕೀಲಾ ಅವರ ಜೀವನ ಚರಿತ್ರೆಯೇ ಸಿನಿಮಾ ಆಗಿದ್ದೂ ಗೊತ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ಅತ್ಯಂತ ರೋಚಕ ಘಟ್ಟವನ್ನು ತಲುಪಿದೆ. ಇಷ್ಟು ದಿನ ಕೌಟುಂಬಿಕ ಜಗಳಗಳಿಂದ ಕೂಡಿದ್ದ ಕಥೆ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಶ್ರೇಷ್ಠಾ ತನ್ನ ಕುತಂತ್ರ ಬುದ್ಧಿಯ
ಛಾಯಾಗ್ರಾಹಕ ಸುಧಾಕರ್ ರಾಜ್ ಈಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಚಿಕ್ಕಣ್ಣ ಹಾಗೂ ಸುನಿಲ್ ನಟನೆಯ 'ಜೋಡೆತ್ತು' ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಶೇ.50 ರಷ್ಟು ಸಿನಿಮಾ ಚಿತ್ರೀಕರಣ ಮುಗಿದಿದೆ. ಇತ್ತೀಚೆ
ರಕ್ಷಿತ್ ಶೆಟ್ಟಿ ಅಜ್ಞಾತದಲ್ಲಿದ್ದಾರೆ. ಅಭಿಮಾನಿಗಳು 'ರಿಚರ್ಡ್ ಆಂಟನಿ' ಅಪ್ಡೇಟ್ ಕೇಳಿ ಕೇಳಿ ಸುಸ್ತಾಗಿದ್ದಾರೆ. ಈಗ ಬಂದೆ, ಆಗ ಬಂದೆ ಎಂದು ಹೇಳುತ್ತಿದ್ದರೂ ಸಿನಿಮಾ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ. ಸಿನಿಮಾ ಘೋಷಣೆಯ
ಬಾಲಿವುಡ್ ನಟಿ ನೀನಾ ಗುಪ್ತಾ ಕಡ್ಡಿ ತುಂಡು ಮಾಡಿದಂತೆ ಮಾತನಾಡುತ್ತಾರೆ. ಒಂದ್ಕಾಲದಲ್ಲಿ ತಮ್ಮ ಅಫೇರ್ಗಳ ಕಾರಣಕ್ಕೂ ಭಾರೀ ಸುದ್ದಿ ಆಗಿದ್ದರು. ವೆಸ್ಟ್ ಇಂಡೀಸ್ ಕ್ರಿಕೆಟಿಗ ವಿವ್ ರಿಚರ್ಡ್ಸ್ ಜೊತೆಗೂ ಲಿವ್ ಇನ್ ರಿಲೀಷನ್ಶ
ಚಿತ್ರರಂಗದಲ್ಲಿ ಈಗ ಬ್ರೇಕಪ್ ವಿಚಾರಗಳು ಭಾರೀ ಸದ್ದು ಮಾಡ್ತಿದೆ. ಒಂದ್ಕಡೆ ತಮಿಳು ನಟ ವಿಜಯ್ ಹಾಗೂ ಪತ್ನಿ ಸಂಗೀತಾ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ನಟಿ ಹನ್ಸಿಕಾ ಹಾಗೂ ಸೊಹೈಲ್ ದಂಪತಿ ಡಿವೋರ್ಸ್ ಪಡೆದು ದೂರಾಗಿದ್ದು ಗ
ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ನಿರ್ದೇಶಕ ಹರೀಶ್ ಶಂಕರ್ ಕಾಂಬಿನೇಷನ್ನ ಬಹುನಿರೀಕ್ಷಿತ ಸಿನಿಮಾ 'ಉಸ್ತಾದ್ ಭಗತ್ ಸಿಂಗ್' ಮಾರ್ಚ್ 19ಕ್ಕೆ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಯುಗಾದಿ ಹಬ್ಬದ ಪ್ರಯುಕ್ತ ಅದ್ಧೂರಿಯಾಗಿ ತ
ತಮಿಳು ನಟ ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ 'ಜನ ನಾಯಗನ್' ರಿಲೀಸ್ಗೆ ಮುಹೂರ್ತ ಕೂಡಿ ಬಂದಿಲ್ಲ. ತಮಿಳುನಾಡು ಚುನಾವಣೆಗೂ ಮುನ್ನವೇ ಸಿನಿಮಾ ರಿಲೀಸ್ ಆಗುತ್ತೆ ಅನ್ನೋ ಅಭಿಮಾನಿಗಳ ಆಸೆಗೆ ಇನ್ನೂ ಈಡೇರಿಲ್ಲ. ಕನ್ನಡದ ನಿರ್ಮಾಣ
ಕರಾವಳಿ ಸುಂದರಿ ಅನುಷ್ಕಾ ಶೆಟ್ಟಿ ಇತ್ತೀಚೆಗೆ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿಲ್ಲ. ಕಥೆಯನ್ನು ಆಯ್ಕೆ ಮಾಡಿ ಒಪ್ಪಿಕೊಳ್ಳುತ್ತಿದ್ದಾರೆ. ಆದ್ರೀಗ ಅನುಷ್ಕಾ ಶೆಟ್ಟಿ ಸಿನಿಮಾಗಳಿಗಿಂತ ಹೆಚ್ಚಾಗಿ ಮದುವೆ ಬಗ್ಗ
ಕಳೆದ ಕೆಲವು ದಿನಗಳಿಂದ ರಕ್ಷಿತ್ ಶೆಟ್ಟಿ ಮತ್ತೆ ಸುದ್ದಿಯಲ್ಲಿ ಇದ್ದಾರೆ. ಬಹಳ ದಿನಗಳ ಬಳಿಕ ಸೋಶಿಯಲ್ ಮೀಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಿಂದಲೇ ದೂರವಿದ್ದ ರಕ್ಷಿತ್ ಶೆಟ್ಟಿ ಯಾವುದೇ ಸಿನಿಮಾ ಮಾಡದೇ ಇದ್
ದಕ್ಷಿಣದ ಹಲವು ಸಿನಿಮಾಗಳಲ್ಲಿ ನಟಿ ಸೋನಾ ಹೈಡೆನ್ ನಟಿಸಿ ಗೆದ್ದಿದ್ದಾರೆ. ಪೋಷಕ ಪಾತ್ರಗಳಲ್ಲಿ ಆಕೆ ನಟಿಸಿದ್ದೇ ಹೆಚ್ಚು. ತಮಿಳಿನಲ್ಲಿ ಹಾಸ್ಯನಟ ವಡಿವೇಲು ಹಾಗೂ ಸೋನಾ ಕಾಂಬಿನೇಷನ್ ಹಿಟ್ ಆಗಿತ್ತು. ಒಂದೆರಡು ಸಿನಿಮಾಗಳಲ್ಲಿ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ರಾಣಿ' ಧಾರಾವಾಹಿ ಈಗ ವೀಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸುತ್ತಿದೆ. ತನ್ನ ಮುಗ್ಧ ನಟನೆಯಿಂದ ಎಲ್ಲರ ಮನಗೆದ್ದಿರುವ ಪುಟಾಣಿ ರಾಣಿ, ಈಗ ದೊಡ್ಡ ಸಾಹಸಕ್ಕೆ ಕೈ ಹಾಕುವ ಮುನ್ಸೂ
ಮದುವೆ ಪ್ರತಿಯೊಬ್ಬರ ಬದುಕಿನ ಮಹತ್ವದ ಕ್ಷಣ. ಅದು ಕೇವಲ ಆಚರಣೆ ಅಲ್ಲ ಬದಲಿಗೆ ಎರಡು ಹೃದಯ, ಎರಡು ಕುಟುಂಬ ಮತ್ತು ಎರಡು ಸಂಸ್ಕ್ರತಿಯ ಸಮ್ಮಿಲನ. ಮದುವೆ ಅಂದರೆ ಸಂತೋಷ.. ಆತ್ಮೀಯತೆ.. ಹೊಸ ಜೀವನದ ಆರಂಭ. ಆದರೆ ಈಗ ಬದಲಾದ ಕಾಲದಲ್ಲಿ ಮದ
ಬಾಲಿವುಡ್ನ ಗಾಯಕಿ ಸುನಿಧಿ ಚೌಹಾಣ್ ಸದ್ಯ ತಮ್ಮ 'ಐ ಆಮ್ ಹೋಮ್' ಸಂಗೀತ ಪ್ರವಾಸದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸುತ್ತಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಸಂಗೀತ ಕಾರ್ಯಕ್ರಮವು ಎಲ್ಲರ ಗಮನ ಸೆಳೆದಿದೆ. ಆ
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಈ ವಾರ 'ಆಕಾಶ್' ಸಿನಿಮಾ ರೀ-ರಿಲೀಸ್ ಆಗ್ತಿದೆ. ಹೊಸ ತಂತ್ರಜ್ಞಾನದಲ್ಲಿ ಚಿತ್ರವನ್ನು ಮತ್ತೆ ತೆರೆಮೇಲೆ ತರಲಾಗುತ್ತಿದೆ. 2005, ಏಪ್ರಿಲ್ 29ರಂದು ಈ ರೊಮ್ಯಾಂಟಿಕ್ ಫ್ಯಾಮಿಲಿ ಎಂ
'ಕೆಜಿಎಫ್ 2' ಆದ್ಮೇಲೆ ಯಶ್ ಸಿನಿಮಾ ಬಗ್ಗೆ ಒಂದು ಕುತೂಹಲವಿದೆ. ಮತ್ತೊಂದು ಕನ್ನಡ ಸಿನಿಮಾ ಸಾವಿರ ಕೋಟಿ ಕ್ಲಬ್ ಸೇರುತ್ತಾ? ಅನ್ನೋ ಪ್ರಶ್ನೆ ಎದುರಾಗಿದೆ. ಯಾಕಂದ್ರೆ ರಾಕಿ ಭಾಯ್ ಈ ಬಾರಿ ಬೇರೆಯದ್ದೇ ಅವತಾರವೆತ್ತಿ ತೆರೆಮೇಲೆ ಬರು
ತಮಿಳು ನಟಿ ವರಲಕ್ಷ್ಮಿ ಶರತ್ಕುಮಾರ್ ಈಗ ಚಿತ್ರ ನಿರ್ದೇಶಕಿ ಕೂಡ ಆಗಿದ್ದಾರೆ. ಆಕೆ ನಿರ್ದೇಶಿಸಿ ನಟಿಸಿರುವ 'ಸರಸ್ವತಿ' ಸಿನಿಮಾ ಇತ್ತೀಚೆಗೆಗ ತೆರೆಕಂಡಿದೆ. ಪ್ರಕಾಶ್ ರಾಜ್, ಪ್ರಿಯಾಮಣಿ, ಕಿಶೋರ್ ಸೇರಿದಂತೆ ದೊಡ್ಡ ತಾರಾಗಣ ಚಿ
ಬಿಗ್ ಬಾಸ್ ಸೀಸನ್ -19ರ ಕಿರೀಟ ಮುಡಿಗೇರಿಸಿಕೊಂಡ ಜನಪ್ರಿಯ ನಟ ಗೌರವ್ ಖನ್ನಾ ಈಗ ಸುದ್ದಿಯಲ್ಲಿದ್ದಾರೆ. ಕಾರ್ಯಕ್ರಮ ಮುಗಿದು ಹಲವು ದಿನಗಳಾದರೂ ಅವರಿಗೆ ಸಿಗಬೇಕಾದ ಬಹುಮಾನದ ಮೊತ್ತ ಇನ್ನೂ ಕೈಸೇರಿಲ್ಲವಂತೆ. ಈ ಬಗ್ಗೆ ಸ್ವತಃ ಗೌ
ಮೂಡಬಿದ್ರೆ ಮೂಲದ ಕನ್ನಡ ನಟಿ ಪ್ರಿಯಾಂಕ ಮೋಹನ್ ಈಗ ತೆಲುಗು, ತಮಿಳು ಸಿನಿಮಾಗಳಲ್ಲಿ ಹೆಚ್ಚು ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ. '666 ಆಪರೇಷನ್ ಡ್ರೀಮ್ ಥಿಯೇಟರ್' ಚಿತ್ರದಲ್ಲಿ ಶಿವಣ್ಣ ಹಾಗೂ ಧನಂಜಯ್ ಜೊತೆ ನಟಿಸುತ್ತಿದ್ದಾ
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ರಿಲೀಸ್ 3 ತಿಂಗಳು ಮುಂದೂಡಲಾಗಿದೆ. ಇರಾನ್- ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ಅರಬ್ ದೇಶಗಳಲ್ಲಿ ಸಿನಿಮಾ ಕಲೆಕ್ಷನ್ ಮೇಲೆ ಪರಿಣಾಮ ಬೀರಬಹುದು ಎನ್ನುವ ಕಾರಣಕ್ಕೆ ಈ ನಿರ್ಧಾರ
ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಯುವತಿ ಮೊನಾಲಿಸಾ ಬೋಂಸ್ಲೆ ರಾತ್ರೋರಾತ್ರಿ ಫೇಮಸ್ ಆಗಿದ್ದು ಗೊತ್ತೇಯಿದೆ. ತನ್ನ ಸುಂದರ ಕಣ್ಣುಗಳಿಂದಲೇ ಮೋಡಿ ಮಾಡಿದ್ದ ಚೆಲುವೆಗೆ ಇದ್ದಕ್ಕಿದ್ದಂತೆ ನೇಮು ಫೇಮು ಸಂಪಾದಿಸಿ
ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿರುವ ಚೆಲುವೆಯರಲ್ಲಿ ಬಾಲಿವುಡ್ ನ ಮಲೈಕಾ ಅರೋರಾ ಕೂಡ ಪ್ರಮುಖರು. ವಯಸ್ಸು ಐವತ್ತಾದರೂ ಹದಿ ಹರೆಯದ ಯುವತಿಯರು ನಾಚುವಂತಹ ದೇಹ ಸಿರಿ ಇವರದ್ದು. ಇಂಥಾ ಮಲೈಕಾ ಅರೋರಾ ಹಿಂದೊಮ್ಮೆ ಅರ್
ನಂಬಿಕೆ ತರ್ಕಕ್ಕೆ ನಿಲುಕದ್ದು. ಪ್ರತಿ ಧರ್ಮದಲ್ಲೂ ಅದರದ್ದೇ ಆದ ನಂಬಿಕೆಗಳಿವೆ. ಆದರೆ ಈಗೀಗ ಈ ನಂಬಿಕೆಯನ್ನು ಫ್ಯಾಷನ್ ಪ್ರಶ್ನೆ ಮಾಡುತ್ತಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಇದಕ್ಕೆ ಈ ಹಿಂದೆ ಹಲವಾರು ನಿದರ್ಶನ
ನಿರ್ದೇಶಕ ಹೇಮಂತ್ ರಾವ್ ಅವರ ಆಪರೇಷನ್ ಡ್ರೀಮ್ ಥಿಯೇಟರ್ 666 ಚಿತ್ರ ತಂಡವು ತಮ್ಮ ಬೊಕ್ಕಸದಿಂದ ಮತ್ತೊಂದು ಪ್ರಮುಖ ಪಾತ್ರವನ್ನು ಘೋಷಿಸಿದೆ. ಖ್ಯಾತ ನಟಿ, ತಮಿಳಿನ ರಾಜ್ಯ ಪ್ರಶಸ್ತಿ ವಿಜೇತೆ ಅದಿತಿ ಬಾಲನ್ ಅವರು ಏಜೆಂಟ್ ಕಾವೇರಿ
ಟಾಲಿವುಡ್ನ ಮೆಗಾಸ್ಟಾರ್ ಚಿರಂಜೀವಿಯನ್ನು ಚಾಲ್ತಿಯಲ್ಲಿರೋ ನಟ. ಇತ್ತೀಚೆಗೆ ಅವರು ನಟಿಸಿದ 'ಮನಶಂಕರ ವರಪ್ರಸಾದ್ ಗಾರು' ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಹೀಗಾಗಿ ಮೆಗಾಸ್ಟಾರ್ ಎದುರು ನಿಲ್ಲುವುದಕ್ಕೆ ಇಂದಿನ ಸ್ಟಾರ್ ನಟರೇ ಪ
2025ರ ಕುಂಭಮೇಳ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಸೋಶಿಯಲ್ ಮೀಡಿಯಾದಲ್ಲಿ ಕುಂಭಮೇಳದ ಬಗ್ಗೆ ಎಷ್ಟು ಚರ್ಚೆಯಾಗಿತ್ತೋ? ಅದಕ್ಕಿಂತ ಹೆಚ್ಚು ಚರ್ಚೆಯಾಗಿದ್ದು ಈ ವೈರಲ್ ಹುಡುಗಿ ಮೊನಾಲಿಸಾ. ಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆಯನ್
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಜೊತೆ ಹೆಜ್ಜೆ ಹಾಕಿ ಸೈ ಎನಿಸಿಕೊಂಡಿದ್ದ 'ಬಿಂದಾಸ್' ನಟಿ ಹನ್ಸಿಕಾ ಮೋಟ್ವಾನಿ ದಾಂಪತ್ಯ ಅಂತ್ಯಗೊಂಡಿದೆ. ಕಳೆದ ಕೆಲವು ತಿಂಗಳುಗಳಿಂದ ಹನ್ಸಿಕಾ ಹಾಗೂ ಪತಿ ಸೊಹೈಲ್ ಕಥೂರಿಯಾ ನಡುವೆ ವೈಮನ
ಮುಂಬೈ ಬೆಡಗಿ ಸಮೀರಾ ರೆಡ್ಡಿ ದಕ್ಷಿಣದ ಕೆಲನ ಸಿನಿಮಾಗಳಲ್ಲಿ ಕೂಡ ನಟಿಸಿದ್ದರು. ಕನ್ನಡದ 'ವರದನಾಯಕ' ಚಿತ್ರದಲ್ಲಿ ಸುದೀಪ್ ಪತ್ನಿ ಪಾತ್ರದಲ್ಲಿ ಮಿಂಚಿದ್ದರು. ಚಿತ್ರರಂಗದಲ್ಲಿರುವ ಕೆಲ ವಿಚಿತ್ರ ವರ್ತನೆಗಳ ಬಗ್ಗೆ ಸಮೀರಾ ಆಗಾ
ನಿಜ ಜೀವನಕ್ಕೆ ಹತ್ತಿರ ಎನ್ನುವಂತೆ ಸಿನಿಮಾಗಳನ್ನು ಕಟ್ಟಿಕೊಡುತ್ತಾರೆ. ಊಹೆಗೆ ನಿಲುಕದ ಒಂದಷ್ಟು ವಿಚಾರಗಲೂ ಇರುತ್ತವೆ. ಕೆಲವೊಮ್ಮೆ ಲಾಜಿಕ್ ಪಕ್ಕಕ್ಕಿಟ್ಟು ನೋಡಬೇಕಾಗುತ್ತದೆ. ಇನ್ನು ಫಿಲ್ಮ್ ಮೇಕರ್ಸ್ ಕೂಡ ಸಾಕಷ್ಟು ಚೀಟ
ಕಲರ್ಸ್ ಕನ್ನಡ ವಾಹಿನಿಯು ಸದಾ ವಿಭಿನ್ನ ಕಥಾಹಂದರಕ್ಕೆ ಹೆಸರಾಗಿದೆ. ಈಗ ಪ್ರಸಾರವಾಗುತ್ತಿರುವ 'ರಾಣಿ' ಧಾರಾವಾಹಿ ಕೂಡ ಅಷ್ಟೇ ಕುತೂಹಲ ಮೂಡಿಸಿದೆ. ಈ ಧಾರಾವಾಹಿಯ ಒಂದು ಪುಟ್ಟ ತುಣುಕು ಈಗ ಎಲ್ಲೆಡೆ ಸದ್ದು ಮಾಡುತ್ತಿದೆ. ವಿಡಿಯೋ
ತಮಿಳು ನಟ ವಿಜಯ್, ಪತ್ನಿ ಸಂಗೀತಾ ಡಿವೋರ್ಸ್ ಪ್ರಕರಣದ ನಡುವೆ ನಟಿ ತ್ರಿಶಾ ಹೆಸರು ಕೇಳಿಬಂದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಏಕಾಏಕಿ ತ್ರಿಶಾ ಜೊತೆ ವಿಜಯ್ ಮದುವೆ ಸಂಭ್ರಮದಲ್ಲಿ ಕಾಣಿಸಿಕೊಂಡು ಶಾಕ್ ಕೊಟ್ಟಿದ್ದರು. ಕ
ಕೋವಿಡ್ ನಂತರ ಬಾಲಿವುಡ್ ಚಿತ್ರರಂಗದ ಚಿತ್ರಣವೇ ಬದಲಾಗಿದೆ. ಚಿತ್ರಮಂದಿರಗಳು ಪುನರಾರಂಭವಾದ ನಂತರ, ಜನರಿಗೆ ಇಷ್ಟವಾಗುವ ಸಿನಿಮಾಗಳೇ ಬೇರೆಯಾಗಿವೆ. ದೊಡ್ಡ ಸ್ಟಾರ್ಗಳ ಸಿನಿಮಾಗಳು ಕೂಡ ಬಾಕ್ಸ್ ಆಫೀಸ್ನಲ್ಲಿ ಮಕಾಡೆ ಮಲಗುತ್
ಚಿತ್ರಮಂದಿರಗಳಲ್ಲಿ ದೊಡ್ಡ ಸಿನಿಮಾಗಳು ಬಿಡುಗಡೆ ಆಗ್ತಿಲ್ಲ. ಇತ್ತ ಓಟಿಟಿಯಲ್ಲಿ ಕೆಲ ಇಂಟ್ರೆಸ್ಟಿಂಗ್ ಸಿನಿಮಾಗಳು ಸ್ಟ್ರೀಮಿಂಗ್ ಆಗುತ್ತಿವೆ. ದೊಡ್ಡ ಸಿನಿಮಾಗಳ ಬರದ ಹೊರತು ಜನ ಚಿತ್ರಮಂದಿರಗಳಿಗೆ ಹೋಗಲು ಹಿಂದೇಟು ಹಾಕುತ
ತಮಿಳು ನಟ ರವಿ ಮೋಹನ್ ಹಾಗೂ ಪತ್ನಿ ಆರತಿ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ಈಗಾಗಲೇ ಚೆನ್ನೈ ಕುಟುಂಬ ನ್ಯಾಯಾಲಯದಲ್ಲಿ ಡಿವೋರ್ಸ್ ಅರ್ಜಿ ವಿಚಾರಣೆ ಆರಂಭವಾಗಿದೆ. ಮತ್ತೊಂದು ಕಡೆ ಗಾಯಕಿ ಕೆನೀಶಾ ಫ್ರಾನ್ಸಿಸ್ ಜೊತೆ ನಟ ರವಿ
ಬಡವನಾಗಿ ಹುಟ್ಟಿದ್ರೆ ಅದು ನಿನ್ನ ತಪ್ಪಲ್ಲ, ಆದ್ರೆ ಬಡವನಾಗಿ ಸತ್ತರೆ ಅದು ಖಂಡಿತ ನಿನ್ನ ತಪ್ಪು ಎನ್ನುವ ಸ್ಫೂರ್ತಿದಾಯಕ ಮಾತಿದೆ. ಅದೇ ರೀತಿ ಬಡವನಾಗಿ ಸಾಯಬಾರದು, ಇದ್ದಾಗ ಏನಾದರೂ ಸಾಧಿಸಬೇಕು ಎನ್ನುವವರು ಇದ್ದಾರೆ. ಆದರೆ ತಾ

32 C