ಕನ್ನಡ ಚಿತ್ರರಂಗದಲ್ಲಿ ವರ್ಷದ ಆರಂಭದಲ್ಲೇ ಶುಭ ಸಮಾರಂಭಗಳು ಆರಂಭವಾಗುತ್ತಿವೆ. 'ಗತವೈಭವ' ಚಿತ್ರದಲ್ಲಿ ನಟಿಸಿದ್ದ ದುಷ್ಯಂತ್ ಮದುವೆ ನಿಶ್ಚಯವಾಗಿದೆ. ಹಿರಿಯ ರಾಜಕಾರಣಿ ಮುದ್ದಹನುಮೇಗೌಡ ಪುತ್ರಿ ರಚನಾ ಜೊತೆ ಫೆಬ್ರವರಿ 26ರಂದ
ಕಲರ್ಸ್ ಕನ್ನಡ ವಾಹಿನಿಯ 'ಮುದ್ದು ಸೊಸೆ' ಧಾರಾವಾಹಿ ಈಗ ರೋಚಕ ತಿರುವು ಪಡೆದುಕೊಂಡಿದೆ. ವೀಕ್ಷಕರು ಕುತೂಹಲದಿಂದ ಕಾಯುತ್ತಿದ್ದ ಮಹಾ ಸಂಚಿಕೆ ಈಗ ಪ್ರಸಾರಕ್ಕೆ ಸಿದ್ಧವಾಗಿದೆ. ಸಂಚಿಕೆಯಲ್ಲಿ ಹಲವು ನಾಟಕೀಯ ಬೆಳವಣಿಗೆಗಳು ನಡೆಯಲ
ಮಾರುತಿ ಸುಜುಕಿ (Maruti Suzuki) ನಂಬರ್ 1 ಕಾರು ತಯಾರಕ ಕಂಪನಿ ಎಂದೇ ಹೆಸರುವಾಸಿಯಾಗಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್ಸಿಎಪ
ಬಾಲಿವುಡ್ ಅಂದಮೇಲೆ ಅಲ್ಲಿ ಗಾಸಿಪ್ಗಳಿಗೆ ಪಾರವೇ ಇಲ್ಲ. ದಿನಕ್ಕೊಂದು ಸುದ್ದಿ, ಹೊತ್ತಿಗೊಂದು ವಿವಾದ ಇಲ್ಲಿ ಮಾಮೂಲಿ. ಅದರಲ್ಲೂ ಸ್ಟಾರ್ ಜೋಡಿಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುವ ಚರ್ಚೆಗಳೇ ಬೇರೆ. ಅಂತಹ ಚರ್ಚೆಗಳ ನಡ
ರಣ್ಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ಯಶ್ ನಟನೆಯ 'ರಾಮಾಯಣ' ಸರಣಿ ಸಿನಿಮಾ ಭಾರೀ ಹೈಪ್ ಕ್ರಿಯೇಟ್ ಮಾಡ್ತಿದೆ. ಈಗಾಗಲೇ ಮೊದಲ ಭಾಗದ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳು ನಡೀತಿದೆ. ದೀಪಾವಳಿ ಸಂಭ್ರಮದಲ್ಲಿ ಮೊ
ಬಿಗ್ಬಾಸ್ ಮನೆಯಲ್ಲಿ ಒಟ್ಟಾಗಿ ಗುರ್ತಿಸಿಕೊಂಡು ವೀಕ್ಷಕರ ಮನಗದ್ದ ಗಿಲ್ಲಿ ಹಾಗೂ ಕಾವ್ಯಾ ಅಭಿಮಾನಿಗಳ ಫೇವರಿಟ್ ಜೋಡಿ. ಇಬ್ಬರ ನಡುವೆ ಆತ್ಮೀಯ ಸ್ನೇಹವಿದೆ. ಇಬ್ಬರೂ ಮದುವೆ ಆಗಬೇಕು ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಈ ಬ
ಮಲಯಾಳಂ ನಟಿ ಮಮತಾ ಮೋಹನ್ ದಾಸ್ ಕನ್ನಡ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿ ಮೋಡಿ ಮಾಡಿದ್ದಾರೆ. ಗಾಯಕಿಯಾಗಿ ಸೂಪರ್ ಹಿಟ್ ಹಾಡುಗಳಿಗೆ ದನಿಯಾಗಿದ್ದಾರೆ. ಕ್ಯಾನ್ಸರ್ ಸಮಸ್ಯೆಯಿಂದ ಬಳಲಿದ್
ರಾಜಕೀಯರಂಗಕ್ಕೆ ಕೆಸರೆರಚಾಟ ಸರ್ವೇಸಾಮಾನ್ಯ. ಗೌರವಾನ್ವಿತರಿಗೆ ಅಲ್ಲ ರಾಜಕೀಯ ಎನ್ನುವವರು ಇದ್ದಾರೆ. ರಾಜಕೀಯರಂಗದಲ್ಲಿ ಸುಖಾಸುಮ್ಮನೆ ಆರೋಪಗಳನ್ನು ಎದುರಿಸಬೇಕಾಗುತ್ತದೆ. ಒಬ್ಬರನ್ನು ತುಳಿಸುವ ಭರದಲ್ಲಿ ಅಸಭ್ಯ ಕಾಮೆಂಟ
ಬಾಲಿವುಡ್ ಅಂದಮೇಲೆ ಅಲ್ಲಿ ಬಣ್ಣದ ಲೋಕದ ಆಟಗಳು ಕ್ಷಣಕ್ಷಣಕ್ಕೂ ಬದಲಾಗುತ್ತಿರುತ್ತವೆ. ಇಂದು ಇಲ್ಲಿರುವವರು ನಾಳೆ ಎಲ್ಲಿರುತ್ತಾರೆ ಎಂದು ಹೇಳುವುದು ಕಷ್ಟ. ಆದರೆ ಕೆಲವರು ಮಾತ್ರ ತಮ್ಮ ಹಠ ಮತ್ತು ಪ್ರತಿಭೆಯಿಂದಲೇ ಹೊಸ ಇತಿಹಾ
ಈ ವರ್ಷದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಒಂದಾದರೆ, ರಣ್ವೀರ್ ಸಿಂಗ್ ಸಿನಿಮಾ 'ಧುರಂಧರ್ 2' ಮತ್ತೊಂದು. ಈ ಎರಡೂ ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ದಾಖಲೆಗಳನ್ನು ಮುರಿಯುವ
ಅಲ್ಲು ಅರ್ಜುನ್ ಈಗ ಕೇವಲ ಟಾಲಿವುಡ್ ಸ್ಟಾರ್ ಅಲ್ಲ. 'ಪುಷ್ಪ 2' ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ. ಇಂತಹ ಮೆಗಾ ಬ್ಲಾಕ್ ಬಸ್ಟರ್ ಸಿನಿಮಾ ಬಳಿಕ ಮುಂದಿನ ಪ್ರಾಜೆಕ್ಟ್ ಯಾವುದು? ಅನ್ನೋ ಪ್ರಶ್ನೆಗೆ ಅಲ್ಲು
ಹೆಸರು, ಹಣ, ಕೀರ್ತಿ ಜೊತೆ ಅಪಾಯ ಕೂಡ ಉಚಿತವಾಗಿ ಬರುತ್ತೆ. ಅದರಲ್ಲಿಯೂ ಮನರಂಜನಾ ಕ್ಷೇತ್ರದ ಹೊಳಪು, ಒನಪು, ವಯ್ಯಾರ ಭೂಗತ ಲೋಕವನ್ನು ಬಹುಬೇಗ ಆಕರ್ಷಿಸುತ್ತೆ. ನೇಮು, ಫೇಮು ಗಳಿಸಿದವರ ಮೇಲೆ ಅಂಡರ್ ವರ್ಲ್ಡ್ನ ಕಣ್ಣು ಬಹುಬೇಗ ಬೀ
'ಸು ಫ್ರಮ್ ಸೋ', '45' ಬಳಿಕ ರಾಜ್ ಬಿ ಶೆಟ್ಟಿ ನಟನೆಯ 'ರಕ್ಕಸಪುರಧೋಳ್' ರಿಲೀಸ್ ಆಗಿದೆ. ಈ ಸಿನಿಮಾ ಈಗ ಎರಡನೇ ವಾರ ಪ್ರದರ್ಶನ ಆಗುತ್ತಿದೆ. ರಾಜ್ ಬಿ ಶೆಟ್ಟಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಸಾಹಸ ನಿರ್ದ
ಕಳೆದು ಹೋದ ಹೊತ್ತು, ಒಡೆದು ಹೋದ ಮುತ್ತು ಮರಳಿ ಬರಲಾರದು. ಈ ಹಿನ್ನೆಲೆ ಸಮಯ ತುಂಬ ಅಮೂಲ್ಯವಾದುದು. ಕಳೆದು ಹೋದ ಒಂದೇ ಒಂದು ಕ್ಷಣವನ್ನೂ ನಾವು ಮತ್ತೆ ಎಷ್ಟೆಲ್ಲ ಸಾಹಸ ಪಟ್ಟರೂ, ಎಷ್ಟೆಲ್ಲ ಖರ್ಚು ಮಾಡಿದರೂ ಮರಳಿ ಪಡೆಯಲು ಸಾಧ್ಯವಿ
ಪ್ರೀತಿ ಎನ್ನುವುದು ಗುರು ಇಲ್ಲದೆ ಕಲಿಯುವ ವಿದ್ಯೆ ಎಂದು ಹೇಳುತ್ತಾರೆ. ಯಾರು ಹೇಳಿ ಕೊಡದ ಈ ವಿದ್ಯೆಯನ್ನು ಇಲ್ಲಿಯವರೆಗೆ ಚಿತ್ರರಂಗದಲ್ಲಿ ಹಲವರು ಕಲಿತಿದ್ದಾರೆ. ಪ್ರೀತಿ ಪ್ರೇಮದ ಅಮಲಿನಲ್ಲಿ ತೇಲಿದ್ದಾರೆ. ಪ್ರೀತಿ ಎಂದರೆ ಸ
ಈ ಹಿಂದೆ ಮಾರುತಿ ಸುಜುಕಿ ಗುಣಮಟ್ಟದ ಕಾರುಗಳನ್ನು ನೀಡುವಲ್ಲಿ ಟೀಕೆಗಳನ್ನು ಎದುರಿಸುತ್ತಿತ್ತು, ಸರಿಯಾದ ನಿರ್ಮಾಣ ಗುಣಮಟ್ಟವಿಲ್ಲದೆ ಅಪಘಾತವಾದಾಗ ಪ್ರಯಾಣಿಕರ ಜೀವಹಾನಿಗಳಾಗಿರುವ ಸಾಕಷ್ಟು ಉದಾಹರಣೆಗಳಿವೆ. ನೀವು ನೋಡಿರು
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ನಂದಗೋಕುಲ' ಈಗ ಹೊಸ ತಿರುವು ಪಡೆದುಕೊಂಡಿದೆ. ಅಮ್ಮು ಮತ್ತು ವಲ್ಲಭನ ನಡುವಿನ ಸಂಘರ್ಷ ಈಗ ಮನೆಯ ಹೊಸ್ತಿಲು ದಾಟಿ ಹೊರಬಂದಿದೆ. ಧಾರಾವಾಹಿಯ ಇತ್ತೀಚಿನ ಪ್ರೋಮೋ ವೀಕ್ಷಕರಲ್ಲಿ ಭಾರಿ
ಪ್ರೀತಿ ಅಂದರೆ ಸ್ವರ್ಗವೂ ಹೌದು. ಸಮಸ್ಯೆಯ ಸಾಗರವೂ ಹೌದು. ಎಲ್ಲವೂ ಅವರವರ ದೃಷ್ಟಿಕೋನ ಮತ್ತು ಬದುಕಿನ ಅನುಭವ. ಹದಿಹರೆಯದಲ್ಲಿ ಮೊಳಕೆಯೊಡೆಯುವ ಪ್ರೇಮಕ್ಕೂ ಅರವತ್ತರ ಹರೆಯದಲ್ಲಿ ಅರಳುವ ಅನುರಾಗಕ್ಕೂ ವ್ಯತ್ಯಾಸ ಇಲ್ಲ. ಯಾಕೆಂದ
ರಾಕಿಂಗ್ ಸ್ಟಾರ್ ಯಶ್ 'ಟಾಕ್ಸಿಕ್' (Toxic) ಬಗ್ಗೆ ದಿನದಿಂದ ದಿನಕ್ಕೆ ಕ್ರೇಜ್ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ರಣ್ವೀರ್ ಸಿಂಗ್ ಸಿನಿಮಾ 'ಧುರಂಧರ್ 2' (Dhurandhar: The Revenge) ಕೂಡ ಮಾರ್ಚ್ 19ಕ್ಕೆ ರಿಲೀಸ್ ಡೇಟ್ ಅನೌನ್ಸ್ ಮಾಡುತ್ತಿದ್ದಂತೆ ಸಿನ
ಮಹೀಂದ್ರಾ ಉಡೋ (Mahindra Udo) ಇ-ಆಟೋರಿಕ್ಷಾ ಗುರುವಾರ ಬಿಡುಗಡೆಗೊಂಡಿದೆ. ರೂ.3.59 ಲಕ್ಷ ಪರಿಚಯಾತ್ಮಕ ಬೆಲೆಯನ್ನು ಹೊಂದಿದೆ. ಇದು ಸೀಮಿತಾವಧಿಯ ಕೊಡುಗೆಯಾಗಿದೆ. ಈ ಎಲೆಕ್ಟ್ರಿಕ್ ಆಟೋರಿಕ್ಷಾ ಸಖತ್ ಬೋಲ್ಡ್ ಲುಕ್ನ್ನು ಪಡೆದಿದ್ದು, ನೋಡ
ಪ್ರೀತಿ ಎಂಬ ಎರಡಕ್ಷರವನ್ನು ನಿರೂಪಿಸುವುದು ತುಂಬಾ ಕಷ್ಟ. ಯಾಕೆಂದರೆ.. ಪ್ರೀತಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯ ಇಲ್ಲ. ಅದನ್ನು ಅನುಭವಿಸಿಯೇ ತೀರಬೇಕು. ಇನ್ನೂ ನಿಜವಾದ ಪ್ರೀತಿ ಅಂದರೆ ಅದು ಹೃದಯದ ಬಡಿತ ಅಲ್ಲ. ನನ್ನ ಹೃದಯ
ಕನ್ನಡ ಕಿರುತೆರೆಯಲ್ಲಿ ಈಗ ಕೌಟುಂಬಿಕ ಕಥೆಗಳದ್ದೇ ಕಾರುಬಾರು. ಅದರಲ್ಲೂ ಝೀ ಕನ್ನಡ ವಾಹಿನಿಯ ಧಾರಾವಾಹಿಗಳಿಗೆ ಫ್ಯಾನ್ಸ್ ಬೆಂಬಲ ಅಪಾರ. ಈಗ 'ಬ್ರಹ್ಮಗಂಟು' ಧಾರಾವಾಹಿಯ ಈ ಒಂದು ದೃಶ್ಯ ನೋಡುಗರ ಕಣ್ಣಾಲಿಗಳನ್ನು ತೇವಗೊಳಿಸುತ್ತ
ಲವ್ ಮಾಡೋಕೆ ನಾನಾ ವಿಧ. ಯಾರು ಯಾರು ಯಾವ ಉದ್ದೇಶಕ್ಕೆ ಲವ್ ಮಾಡ್ತಾರೋ ಅದು ಅವರ ಅವರಿಗಷ್ಟೇ ಗೊತ್ತಿರುತ್ತೆ. ಆದರೆ.. ಹಿಂದೆ ಎಲ್ಲ ಹೃದಯದಲ್ಲಿ ಬೆಳೆದ ಪ್ರೀತಿ ಬಹುತೇಕ ರಿಯಲ್ ಆಗಿರುತ್ತಿತ್ತು. ಪ್ರೀತಿ ಸದಾ ಜಿನುಗುತ್ತಿರುತ್ತ
ಮೊದಲೆಲ್ಲಾ ತಮ್ಮ ನೆಚ್ಚಿನ ನಾಯಕನ ಚಿತ್ರ ಬರುತ್ತಿದೆ ಅಂದರೆ ಅಭಿಮಾನಿಗಳಲ್ಲಿ ಒಂದು ರೀತಿಯ ಉತ್ಸಾಹ ಕಾಣುತ್ತಿತ್ತು. ಕಾತುರದಿಂದ ಕಾಯುತ್ತಾ ಕುಳಿತುಕೊಳ್ಳುತ್ತಿದ್ದರು. ಇನ್ನು ಆಗ ಸೋಶಿಯಲ್ ಮೀಡಿಯಾ ಕೂಡ ಪ್ರವರ್ಧಮಾನಕ್ಕೆ
ಕಳ್ಳತನ, ವಂಚನೆ ಪ್ರಕರಣಗಳು ಈಗೀಗ ಹೆಚ್ಚಾಗುತ್ತಲೇ ಇವೆ. ಶಾಕಿಂಗ್ ಸಮಾಚಾರ ಅಂದರೆ ದೊಡ್ಡ ದೊಡ್ಡವರ ಮನೆಗಳಿಗೆ ಕೂಡ ಕಳ್ಳಕಾಕರು ಯಾವ ಭಯ ಇಲ್ಲದೇ ನುಗ್ಗುತ್ತಿದ್ದಾರೆ. ಮನೆ ಕೆಲಸ ಮಾಡುವ ನೆಪದಲ್ಲಿ ಬಂದು ಭದ್ರತೆಯ ನಡುವೆಯೇ ಸೆ
ಮಹೇಶ್ ಬಾಬು, ಪ್ರಿಯಾಂಕ ಚೋಪ್ರಾ ಹಾಗೂ ಪೃಥ್ವಿರಾಜ್ ಸುಕುಮಾರನ್ ನಟನೆಯ'ವಾರಣಾಸಿ' ಸಿನಿಮಾ ಮೇಕಿಂಗ್ ಹಂತದಲ್ಲೇ ಹೈಪ್ ಕ್ರಿಯೇಟ್ ಮಾಡ್ತಿದೆ. 1300 ಕೋಟಿ ರೂ. ಬಜೆಟ್ನಲ್ಲಿ ಸಿನಿಮಾ ನಿರ್ಮಾಣವಾಗ್ತಿದೆ. ರಾಜಮೌಳಿ ಮತ್ತೊಂದು ಕನಸಿ
ಬಾಲಿವುಡ್ ದಿಂದ ಹಾಲಿವುಡ್ವರೆಗೆ ತನ್ನದೇ ಆದ ಸಾಮ್ರಾಜ್ಯ ಕಟ್ಟಿಕೊಂಡಿರುವ ಪ್ರಿಯಾಂಕ ಚೋಪ್ರಾ ಸದಾ ಸುದ್ದಿಯಲ್ಲಿರುತ್ತಾರೆ. ಅವರ ಫ್ಯಾಷನ್ ಸೆನ್ಸ್ ಆಗಲಿ ಅಥವಾ ಅವರು ನೀಡುವ ಹೇಳಿಕೆಗಳಾಗಲಿ ಕ್ಷಣಾರ್ಧದಲ್ಲಿ ವೈರಲ್ ಆಗುತ್
ತಮಿಳು ನಟ ವಿಜಯ್ ರಾಜಕೀಯರಂಗ ಪ್ರವೇಶಿಸಿರುವುದು ಗೊತ್ತೇಯಿದೆ. ತಮಿಳಗ ವೆಟ್ರಿ ಕಳಗಂ ಎಂಬ ಪ್ರಾದೇಶಿಕ ಪಕ್ಷ ಸ್ಥಾಪಿಸಿದ್ದಾರೆ. ಮುಂದಿನ ತಮಿಳುನಾಡು ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಪಕ್ಷ ಸಂಘಟನೆ ಮಾಡುತ್ತಿದ್ದಾರೆ.
ಬಾಲಿವುಡ್, ಟಾಲಿವುಡ್ ಸಿನಿಮಾಗಳ ಮೂಲಕ ಜನಮನ್ನಣೆ ಗಳಿಸುವ ಜತೆಗೆ ಸಾಕಷ್ಟು ಬೇಡಿಕೆ ಹೊಂದಿರುವ ನಟಿ ತಮನ್ನಾ ಭಾಟಿಯಾ. ಕನ್ನಡದ ಕೆಜಿಎಫ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೂ ಎಂಟ್ರಿ ಪಡೆದಿದ್ದ ತಮನ್ನಾ ಸದ್ಯ ಬಾಲಿವುಡ್ನಲ್ಲಿ
ಕನ್ನಡದ ಖ್ಯಾತ ಚಿತ್ರ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಜೋ ಕಮರ್ಷಿಯಲ್ ಸಿನಿಮಾಗಳಿಂದ ಚಿತ್ರರಂಗದಲ್ಲಿ ಹೆಸರಾಗಿದ್ದರು. ವಿಷ್ಣುವರ್ಧನ್, ಅಂಬರ
ಆದಿತ್ಯಧರ್ ನಿರ್ದೇಶನದ ಸ್ಪೈ ಥ್ರಿಲ್ಲರ್ 'ಧುರಂಧರ್' ಸಿನಿಮಾ ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಶೀಘ್ರದಲ್ಲೇ ಚಿತ್ರದ ಸೀಕ್ವೆಲ್ ತೆರೆಗೆ ಬರಲಿದೆ. ಪಾಕಿಸ್ತಾನ ಸೇರಿದಂತೆ 6 ಗಲ್ಫ್ ದೇಶಗಳಲ್ಲಿ ಸಿನಿಮಾ ಬ್ಯಾನ್ ಆಗಿತ್ತು. ಆದರೆ ಓ
ತಮಿಳು ನಟ ಸೂರ್ಯ ಹಾಗೂ ಜ್ಯೋತಿಕಾ ಪ್ರೀತಿಸಿ ಮದುವೆ ಆಗಿದ್ದರು. 'ಪೂವೆಲ್ಲಾಂ ಕೆಟ್ಟುಪ್ಪರ್' ಚಿತ್ರದಲ್ಲಿ ಮೊದಲ ಬಾರಿಗೆ ಇಬ್ಬರೂ ಒಟ್ಟಿಗೆ ನಟಿಸಿದ್ದರು. ಅದೇ ಸಮಯದಲ್ಲಿ ಇಬ್ಬರ ನಡುವೆ ಪರಿಚಯ ಶುರುವಾಗಿತ್ತು. ಸ್ನೇಹ ಮುಂದುವ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಅದೆಷ್ಟೋ ಮಂದಿ ಚಿನ್ನ, ಬೆಳ್ಳಿ ಮೇಲೆ ಹೂಡಿಕೆ (Gold-Silver Investment) ಮಾಡುತ್ತಾರೆ. ದಿನಬೆಳಗಾದ್ರೆ ಸಾಕು, ಇತ್ತೀಚೆಗೆ ಬೆಳಗೆದ್ದು ಹೆಚ್ಚಿನವರು ನೋಡೋದೆ ಚಿನ್ನದ ಬೆಲೆ ಎಷ್ಟಿದೆ ಎಂದು. ಏಕೆಂದರೆ
ಗೋಲ್ಡನ್ ಸ್ಟಾರ್ ಗಣೇಶ್ ಸಹೋದರ ಮಹೇಶ್ ಕೂಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಆದರೆ ಯಶಸ್ಸು ಮಾತ್ರ ಸಿಗಲಿಲ್ಲ. 'ನಮಕ್ಹರಾಮ್' ಎಂಬ ಸಿನಿಮಾ ಮೂಲಕ ಮಹೇಶ್ ಬಣ್ಣದಲೋಕಕ್ಕೆ ಬಂದರು. ಬಳಿಕ ಎರಡ್ಮೂರು ಸಿನಿಮಾ ಮಾಡಿದ್ರು ಪ್ರ
ಕೇವಲ ನಾಯಕ ಮತ್ತು ನಾಯಕಿಯ ಜೋಡಿ ಮಾತ್ರವಲ್ಲ. ಬೆಳ್ಳಿಪರದೆಯ ಮೂಲಕ ಕೆಲ ನಿರ್ದೇಶಕ ಮತ್ತು ನಾಯಕರ ಜೋಡಿ ಕೂಡ ಮೋಡಿ ಮಾಡುವಲ್ಲಿ ಯಶಸ್ವಿಯಾಗುತ್ತವೆ. ಉದಾಹರಣೆಗೆ ಡಾ ರಾಜ್ ಕುಮಾರ್ ಮತ್ತು ದೊರೈ ಭಗವಾನ್. ಅಮಿತಾಬ್ ಬಚ್ಚನ್ ಮತ್ತು
ತೆಲುಗು ನಟ ರಾಮ್ಚರಣ್ ಹಾಗೂ ಪತ್ನಿ ಉಪಾಸನಾ ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಲ್ಲಿ ದಂಪತಿ ಸ್ವಾಗತಿಸಿದ್ದರು. ಎರಡೂವರೆ ವರ್ಷದ ಹಿಂದೆ ಹೆಣ್ಣು ಮಗುವಿಗೆ ಉಪಾಸನಾ ಜನ್ಮ ನೀ
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಕರ್ಣ' ಧಾರಾವಾಹಿ ಈಗ ಅತ್ಯಂತ ರೋಚಕ ಘಟ್ಟಕ್ಕೆ ಬಂದು ತಲುಪಿದೆ. ಮನೆಯ ಮರ್ಯಾದೆ ಕಾಪಾಡುವ ನೆಪದಲ್ಲಿ ಅಧರ್ಮ ಮಾಡುತ್ತಿದ್ದ ಸಂಜಯ್ಗೆ ಈಗ ಸರಿಯಾದ ಶಾಸ್ತಿಯಾಗಿದೆ. ಇಷ್ಟು ದಿನ ಸಜ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ನಂದಗೋಕುಲ' ಈಗ ರೋಚಕ ತಿರುವು ಪಡೆದುಕೊಂಡಿದೆ. ಕಥೆಯಲ್ಲಿ ಈಗ ನಾಯಕ ನಂದನ ಎಂಟ್ರಿ ಹೊಸ ಸಂಚಲನ ಮೂಡಿಸಿದೆ. ಅಮೂಲ್ಯಳ ಬದುಕಿನಲ್ಲಿ ಬಂದ ಸಂಕಷ್ಟಕ್ಕೆ ನಂದ ಈಗ ಆಸರೆಯಾಗಿ ನಿಂತಿದ್ದಾ
ಹೊಸ ನೀರು ಬಂದಾಗ ಹಳೆಯ ನೀರು ಕೊಚ್ಚಿಕೊಂಡು ಹೋಗಬೇಕು, ಹೊಸ ಎಲೆ ಬಂದಾಗ ಹಳೆಯ ಎಲೆ ಉದುರಲೇಬೇಕು.. ಇದು ನೈಸರ್ಗಿಕ ಪ್ರಕ್ರಿಯೆ. ಆದರೆ ಮನುಷ್ಯನ ಅಹಂಕಾರ ಮತ್ತು ಪ್ರತಿಷ್ಠೆ ಈ ಬದಲಾವಣೆಯನ್ನು ಸುಲಭವಾಗಿ ಸ್ವೀಕರಿಸುವುದಿಲ್ಲ. ಬದ
ಪ್ರೀತಿ ಅಂದರೆ ಹಾಗೇ. ಅದಕ್ಕೆ ಕಣ್ಣಿಲ್ಲದಿದ್ದರೂ ಕಣ್ಣಿನ ತುಂಬಾ ಆಸೆ ಹುಟ್ಟಿಸುವ ಸಾಮರ್ಥ್ಯ ಇದೆ. ಪ್ರೀತಿ ಎನ್ನುವುದು ಕೇವಲ ಎರಡು ದೇಹಕ್ಕೆ ಸಂಬಂಧಿಸಿದ್ದಲ್ಲ. ಎರಡು ಮನಸ್ಸುಗಳು ಮುಕ್ತವಾಗಿ ಒಂದನ್ನೊಂದು ಅರಿತುಕೊಳ್ಳುವ
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಚಿತ್ರಮಂದಿರ ಮತ್ತು ಓಟಿಟಿಯ ನಡುವೆ ಚಿತ್ರರಂಗ ಸಿಲುಕಿಕೊಂಡಿದೆ. ಚಿತ್ರಮಂದಿರಕ್ಕೆ ಓಟಿಟಿ ತೀವೃವಾದ ಸ್ಪರ್ಧೆಯನ್ನೊಡ್ಡುತ್ತಿದೆ. ಚಿತ್ರಮಂದಿರದಲ್ಲಿ ಕುಳಿತು ಚಿತ್ರ ನೋಡುವ ಮಜಾ ಬೇರೆಯ

28 C