ಬಣ್ಣದ ಲೋಕ ಅನೇಕರ ಆಕರ್ಷಣೆಯ ಕ್ಷೇತ್ರ. ಕಿರುತೆರೆ ಇರಲಿ.. ಬೆಳ್ಳಿತೆರೆ ಇರಲಿ .. ಕನಸೆಂಬ ಕುದುರೆಯನ್ನೇರಿದ ಅನೇಕರು ತಮ್ಮ ಅದೃಷ್ಟ ಪರೀಕ್ಷೆಯನ್ನು ಮಾಡಿಕೊಳ್ಳಲು ಈ ಕಡೆ ಬರುತ್ತಾರೆ. ಕೆಲವರು ಗೆಲ್ಲುತ್ತಾರೆ. ಕೆಲವರು ಸೋಲುತ್
ಚಿತ್ರರಂಗದಲ್ಲಿ ಕಲೆಕ್ಷನ್, ಬಜೆಟ್, ರೆಮ್ಯೂನರೇಷನ್ ವಿಚಾರಗಳೆಲ್ಲಾ ಗುಟ್ಟಾಗಿ ಇರುತ್ತದೆ. ಅಧಿಕೃತವಾಗಿ ಈ ಬಗ್ಗೆ ಯಾರು ಲೆಕ್ಕ ಕೊಡಲ್ಲ. ಒಂದು ವೇಳೆ ಬಜೆಟ್, ಕಲೆಕ್ಷನ್ ಬಗ್ಗೆ ಮಾತನಾಡಿದ್ರು ಬಂದ ಲಾಭದ ಬಗ್ಗೆ ನಿರ್ಮಾಪಕರು ಬ
ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಅನ್ನುವ ಮಾತು ಇದೆ. ಈ ಮಾತು ಚಿತ್ರರಂಗಕ್ಕೆ ಹೆಚ್ಚು ಸೂಕ್ತವಾಗುತ್ತೆ. ಯಾಕೆಂದರೆ.. ಹೊರಗಡೆಯಿಂದ ತುಂಬಾನೇ ಕಲರ್ ಫುಲ್ ಆಗಿ ಕಾಣುವ ಈ ಬಣ್ಣದ ಲೋಕದಲ್ಲಿ ನಾನಾ ಬಗೆಯ ವೇಷಭೂಷಣ ಹಾಕಿಕೊಂಡ ಹಲವಾರು
ಸಿನಿಮಾ ಅನ್ನೋದು ಜೂಜು ಆಡಿದಂತೆ ಎಂದು ಕೆಲವರು ಹೇಳ್ತಾರೆ. ಇಲ್ಲಿ ಒಂದೇ ಒಂದು ಸಿನಿಮಾ ಮಾಡಿ ರಾತ್ರೋರಾತ್ರಿ ಕುಬೇರಾಗಿರುವವರು ಇದ್ದಾರೆ. ಒಂದೇ ಚಿತ್ರದಿಂದ ನಷ್ಟಕ್ಕೆ ಸಿಲುಕಿ ಪಾತಾಳಕ್ಕೆ ಕುಸಿದವರಿಗೆ ಲೆಕ್ಕವಿಲ್ಲ. ಈವರ್
ಕಲೆ ಮತ್ತು ಕಾಸು ಬೆರೆತ ಉದ್ಯಮ ಸಿನಿಮಾ. ಇಂತಹ ಪ್ರಪಂಚದಲ್ಲಿ ಬಾಲಿವುಡ್ ಕೆಲ ವರ್ಷಗಳಿಂದ ಕಳೆಗುಂದಿತ್ತು. ದಕ್ಷಿಣ ಭಾರತೀಯ ಚಿತ್ರರಂಗದ ಮುಂದೆ ಮಂಡಿಯೂರಿತ್ತು. ಆದರೆ.. 2023ರಲ್ಲಿ ಬಾಲಿವುಡ್ ಮೈಕೊಡವಿ ಎದ್ದು ನಿಂತಿತ್ತು. ''ಜವಾನ
ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್.ಬಿ ಶೆಟ್ಟಿ ನಟನೆಯ '45' ಸಿನಿಮಾ ಡಿಸೆಂಬರ್ 25ಕ್ಕೆ ತೆರೆಗೆ ಬರ್ತಿದೆ. ಇನ್ನೆರೆಡು ದಿನಗಳಲ್ಲಿ ಟ್ರೈಲರ್ ಲಾಂಚ್ ಆಗಲಿದೆ. 8 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಈವೆಂಟ್ ಪ್ಲ್ಯಾನ್ ಮಾಡಲಾಗುತ್ತ
ಇತ್ತೀಚೆಗೆ ಸೆಲೆಬ್ರೆಟಿಗಳ ವೇಷಭೂಷಣದ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ಸೋಶಿಯಲ್ ಮೀಡಿಯಾ ಜಮಾನದಲ್ಲಿ ನೆಗೆಟಿವ್ ಟ್ರೆಂಡ್ ಜೋರಾಗಿದೆ. ನಮ್ಮಿಷ್ಟದ ಬಟ್ಟೆ ತೊಡುವುದು ತಪ್ಪಾ? ಎಂದು ನಟಿಯರು ತಿರುಗೇಟು ಕೊಡುವುದು ಇದೆ. ಇತ್ತೀ
ಬಾಲಯ್ಯ ನಟನೆಯ 'ಅಖಂಡ- 2' ಸಿನಿಮಾ ವಿಶ್ವದಾದ್ಯಂತ ತೆರೆಗಪ್ಪಳಿಸಿದೆ. ದೊಡ್ಡಮಟ್ಟದಲ್ಲಿ ಬಾಕ್ಸಾಫೀಸ್ ಶೇಕ್ ಮಾಡ್ತಿದೆ. ಗುರುವಾರವೇ ಚಿತ್ರದ ಪ್ರೀಮಿಯರ್ ಶೋಗಳು ನಡೆದಿತ್ತು. ಬಳಿಕ ಮೊದಲ ದಿನದ ಬುಕ್ಕಿಂಗ್ ಜೋರಾಗಿತ್ತು. ಅಭಿಮಾ
ಬಿಗ್ಬಾಸ್ ಮನೆಯಲ್ಲಿ ಸ್ನೇಹಿತರಾಗಿದ್ದವರು ಎದುರಾಳಿಗಳಾವುದು, ಪರಸ್ಪರ ಕೂಗಾಡುತ್ತಿದ್ದವರು ಸ್ನೇಹಿತರಾಗಿಬಿಡುವುದು ಹೊಸದೇನು ಅಲ್ಲ. ಕೆಲವೊಮ್ಮೆ ಈ ಭಿನ್ನಾಭಿಪ್ರಾಯ ಬಹಳ ಬೇಗ ಶಮನವಾಗಿಬಿಡುತ್ತದೆ. ಆದರೆ ಕೆಲವೊಮ್ಮೆ ಬಹ
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ನಿಜಕ್ಕೂ ಈಗ ಅಗ್ನಿ ಪರೀಕ್ಷೆ ಶುರುವಾಗಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರಿಂದ ವೃತ್ತಿ ಬದುಕಿಗೆ ದೊಡ್ಡ ಮಟ್ಟದಲ್ಲಿ ಹಿನ್ನಡೆಯಾಗಿದೆ. ತನ್ನ ಖದರ್ ಅನ್ನು ಹಾಗೇ ಉ
ಸತತ ಸೋಲುಗಳಿಂದ ಕಂಗಾಲಾದ ಬಾಲಿವುಡ್ ಗೆ ಧುರಂಧರ್ ಸದ್ಯ ಆಸರೆಯಾಗಿದೆ. ಬಾಕ್ಸಾಫೀಸ್ ನಲ್ಲಿ ಹಣದ ಹೊಳೆ ಹರಿಯುತ್ತಿದೆ. ಚಿತ್ರ ನೋಡಿದ ಹಲವರು ರಣವೀರ್ ಸಿಂಗ್ ಬದಲು ಅಕ್ಷಯ್ ಖನ್ನಾ ಕುರಿತು ಅಭಿಮಾನದ ಮಾತುಗಳನ್ನಾಡುತ್ತಿದ್ದಾ
''ಅಮೃತಧಾರೆ'' ಧಾರಾವಾಹಿಯಲ್ಲಿ ಅಜ್ಜಿಗೆ ಕಷಾಯದಲ್ಲಿ ಮಾತ್ರೆ ಬೆರೆಸಿ, ಜೈದೇವ್ ಪ್ರಜ್ಞೆ ತಪ್ಪಿಸಿದ್ದಾನೆ. ಅಜ್ಜಿಯನ್ನು ಮನೆಯಿಂದ ವೃದ್ದಾಶ್ರಮಕ್ಕೆ ಕರೆದುಕೊಂಡು ಬಂದು ಬಿಟ್ಟಿದ್ದಾನೆ. ಆಸ್ತಿಯೆಲ್ಲ ನನ್ನ ಪಾಲಾಯ್ತು ಎಂದು
ಸಾಮಾನ್ಯವಾಗಿ ಸ್ಟಾರ್ ನಟರ ಸಿನಿಮಾಗಳ ರೆಕಾರ್ಡ್ಸ್ ಬಗ್ಗೆ ಅಭಿಮಾನಿಗಳು ಮಾತನಾಡುತ್ತಾರೆ. ಸೋಶಿಯಲ್ ಮೀಡಿಯಾ ಜಮಾನದಲ್ಲಿ ವೀವ್ಸ್, ಲೈಕ್ಸ್ ಅಂತೆಲ್ಲಾ ಸಾಕಷ್ಟು ದಾಖಲೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಇನ್ನು ಬಾಕ್ಸಾಫೀಸ್ ಕ
ದರ್ಶನ್ ನಟಿಸಿರುವ 'ಡೆವಿಲ್' ಸಿನಿಮಾ ಅದ್ಧೂರಿಯಾಗಿ ರಾಜ್ಯಾದ್ಯಂತ ರಿಲೀಸ್ ಆಗಿದೆ. ತಮ್ಮ ನೆಚ್ಚಿನ ನಟ ಜೈಲ್ನಲ್ಲಿ ಇರುವಾಗಲೇ ಈ ಸಿನಿಮಾ ರಿಲೀಸ್ ಆದ ನೋವಿನಲ್ಲೂ 'ಡೆವಿಲ್' ಅನ್ನು ಸಂಭ್ರಮಿಸಿದ್ದಾರೆ. ಮೊದಲ ದಿನ ಬಿಡುಗಡೆಯಾದ
ಸಿನಿಮಾ ಮಾಂತ್ರಿಕ ವಿ. ಶಾಂತಾರಾಮ್. ಭಾರತೀಯ ಚಿತ್ರರಂಗ ಕಂಡ ಅದ್ಭುತ ಫಿಲ್ಮ್ ಮೇಕರ್. ಅವರ ಜೀವನ ಚರಿತ್ರೆಯು ಈಗ ಬಯೋಪಿಕ್ ಆಗಿ ಮೂಡಿಬರುತ್ತಿದೆ. ಈ ಸುದ್ದಿ ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
ದೊಡ್ಡ ಸಿನಿಮಾಗಳು ಒಟ್ಟಿಗೆ ಬಿಡುಗಡೆಯಾದಾಗ ಬಾಕ್ಸಾಫೀಸ್ ಕ್ಲ್ಯಾಶ್ ಏರ್ಪಡುವ ಸಾಧ್ಯತೆ ಹೆಚ್ಚು. ಈ ವರ್ಷ ಕ್ರಿಸ್ಮಸ್ ಸಂಭ್ರಮದಲ್ಲಿ ಕನ್ನಡದ 2 ದೊಡ್ಡ ಸಿನಿಮಾಗಳು ಒಟ್ಟಿಗೆ ತೆರೆಗೆ ಬರ್ತಿವೆ. ಸುದೀಪ್ ನಟನೆಯ 'ಮಾರ್ಕ್' ಹಾಗ
ಈ ಕ್ಷಣಕ್ಕೂ ಪುನೀತ್ ರಾಜ್ಕುಮಾರ್ ಅಗಲಿಕೆಯ ಸುದ್ದಿಯಲ್ಲಿ ಅಭಿಮಾನಿಗಳು ಜೀರ್ಣಿಸಿಕೊಳ್ಳಲು ಸಾಧ್ಯವಾಗ್ತಿಲ್ಲ. ಪ್ರತಿ ದಿನ ಅಭಿಮಾನಿಗಳು ನೆಚ್ಚಿನ ನಟನನ್ನು ನೆನಪಿಸಿಕೊಳ್ಳುತ್ತಲೇ ಇದ್ದಾರೆ. ಅಪ್ಪು ಅಗಲಿಕೆ ಬಳಿಕ ಅವರು
ನಿಜಾ ... ಸಿನಿಮಾ ಕಲಾವಿದರೆಂದಮೇಲೆ ಅವರ ಸುತ್ತ ಬಣ್ಣ ಬಣ್ಣದ ಸುದ್ದಿಗಳು ರೆಕ್ಕೆ ಪುಕ್ಕಗಳ ಸಮೇತ ಸುಳಿದಾಡುವುದು ಸಹಜ. ಹಾಗಂತ ಅದರ ಬಗ್ಗೆ ಮಾತಾಡುತ್ತಾ ಕೂತರೆ ಕೆಲಸದ ಕಡೆ ಗಮನ ಕೊಡಲು ಸಾಧ್ಯವೇ ಆಗುವುದಿಲ್ಲ. ಇದನ್ನ ಮನಗಂಡೇ ತಮ
ಬೆಂಗಳೂರಿನ ಐಕಾನಿಕ್ ಚಿತ್ರಮಂದಿರ 'ಕಪಾಲಿ' ಕನ್ನಡ ಚಿತ್ರರಂಗದ ಹೆಮ್ಮೆಯಾಗಿತ್ತು. 1968 ಫೆಬ್ರವರಿಯಲ್ಲಿ ಶುಭಾರಂಭ ಮಾಡಿದ್ದ ಚಿತ್ರಮಂದಿರ 3-ಪ್ರೊಜೆಕ್ಟರ್ ಹೊಂದಿದ್ದ ಭಾರತದ ಮೊದಲ ಚಿತ್ರಮಂದಿರ ಆಗಿತ್ತು. ಬೆಂಗಳೂರಿನ ಹೃದಯ ಭಾ
2017ರಲ್ಲಿ ನಡೆದಿದ್ದ ಮಲಯಾಳಂ ನಟಿ ಅಪಹರಣ ಹಾಗೂ ಲೈಂಗಿಕ ಕಿರುಕುಳ ಪ್ರಕರಣದ ತೀರ್ಪು ಹೊರಬಿದ್ದಿದೆ. ಎರ್ನಾಕುಲಂ ಸೆಷನ್ಸ್ ಕೋರ್ಟ್ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ ಸೇರಿದಂತೆ 6 ಮಂದಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ
ತೆಲುಗು ನಟ ಬಾಲಕೃಷ್ಣ ನಟನೆಯ 'ಅಖಂಡ- 2' ಸಿನಿಮಾ ಬಿಡುಗಡೆಯಾಗಿ ಸದ್ದು ಮಾಡ್ತಿದೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ತಿದೆ. ಆದರೂ ಫಸ್ಟ್ ವೀಕೆಂಡ್ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ನಿರೀಕ್ಷೆಯಿದೆ. ಇನ್ನು ಚಿತ್ರದಲ್ಲಿ
ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮಿ' ಅಗ್ರಸ್ಥಾನದಲ್ಲಿದೆ. ಈ ಧಾರಾವಾಹಿಯು ಕೌಟುಂಬಿಕ ಸಂಬಂಧಗಳು, ಪ್ರೀತಿ ಮತ್ತು ಜವಾಬ್ದಾರಿಗಳ ಸುತ್ತ ಹೆಣೆಯಲ್ಪಟ್ಟಿದೆ. ಅದರಲ್ಲೂ ಮುಖ್ಯ ಪಾತ್ರಗಳಾದ ಭಾಗ್ಯ ಮ
ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಸ್ಟೈಲ್ ಮ್ಯಾನರಿಸಂನಿಂದ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ನಿಜ ಜೀವನದಲ್ಲಿ ತಮ್ಮ ಸರಳ ಸಜ್ಜನ ವ್ಯಕ್ತಿತ್ವ ಹಾಗೂ ಸಹಾಯಗುಣದಿಂದ ಮತ್ತಷ್ಟು ಜನಪ್ರಿಯರಾಗಿದ್ದಾರೆ. ಧೂಮಪಾನ ಹಾಗೂ ಮದ್
ಬಿಗ್ಬಾಸ್ ಮನೆಯಲ್ಲಿ ಈಗ 'ವಿಲನ್' ಆಟ ಜೋರಾಗಿ ನಡೀತಿದೆ. ಮನೆಮಂದಿಗೆ ಚಿತ್ರವಿಚಿತ್ರ ಟಾಸ್ಕ್ ಕೊಟ್ಟು ಆಟ ಆಡಿಸಲಾಗ್ತಿದೆ. ಟಾಸ್ಕ್ಗಳ ಜೊತೆಗೆ ಸೀಕ್ರೆಟ್ ಟಾಸ್ಕ್ ಕೊಟ್ಟು ತಾಳ್ಮೆ ಹಾಗೂ ಸತ್ವ ಪರೀಕ್ಷೆಯ ಮಾಡಲಾಗ್ತಿದೆ. ಕಾ
''ಅದೃಷ್ಟ'' ಅನ್ನೋದು ಅಷ್ಟು ಸುಲಭವಾಗಿ ಯಾರ ಸ್ವತ್ತು ಆಗಲ್ಲ. ರಾತ್ರೋರಾತ್ರಿ ಆರಕ್ಕೇರಿದವರು ಮಾರನೇ ದಿನವೇ ಮೂರಕ್ಕಿಳಿದು ಬಿಡುತ್ತಾರೆ. ''ಲಕ್'' ಅನ್ನುವ ''ಕಿಕ್'' ಅಷ್ಟು ಸುಲಭಕ್ಕೆ ಯಾರಿಗೂ ಹತ್ತಲ್ಲ. ಆದರೆ ಇದನ್ನರಿಯದ ಅನೇಕರು
ನಂದಮೂರಿ ಬಾಲಕೃಷ್ಣ ಹಾಗೂ ಬೋಯಪಾಟಿ ಶ್ರೀನು ಈ ಜೋಡಿಯ 'ಅಖಂಡ' ಬಾಕ್ಸಾಫೀಸ್ನಲ್ಲಿ ಗದ್ದಲ ಎಬ್ಬಿಸಿತ್ತು. ಸೋಲಿನ ಸುಳಿಯಲ್ಲಿ ಸಿಕ್ಕು ಒದ್ದಾಡುತ್ತಿದ್ದ ಇವರಿಬ್ಬರಿಗೂ ಮತ್ತೆ ಯಶಸ್ಸಿನ ರುಚಿ ತೋರಿಸಿದ್ದೇ 'ಅಖಂಡ'. ಇದೇ ಯಶಸ್ಸ
ಬಾಲಯ್ಯ ಅವರಿಗೆ ತೆಲುಗು ಚಿತ್ರರಂಗದಲ್ಲಿ ಅವ್ರದ್ದೇ ಆದ ಖದರ್ ಇದೆ, ತೆಲುಗು ನಾಡಿನಲ್ಲಿ ಪವರ್ ಇದೆ. ಆಂಧ್ರ ತೆಲಂಗಾಣ ಮಾತ್ರ ಅಲ್ಲ ಕರ್ನಾಟಕದಲ್ಲಿ ಕೂಡ ಬಾಲಕೃಷ್ಣ ಅವರಿಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಇನ್ನು ಬ
ದಕ್ಷಿಣ ಭಾರತೀಯ ಚಿತ್ರರಂಗದ ಅಬ್ಬರ, ಬಾಲಿವುಡ್ ನ ಬಾವಿಗೆ ತಳ್ಳಿದೆ ಎನ್ನುವುದು ಅನೇಕರ ಅಭಿಪ್ರಾಯ. ಹಾಗೇ ನೋಡಿದರೆ ಈ ಮಾತು ನಿಜಾ ಕೂಡಾ ಹೌದು. ಯಾಕೆಂದರೆ ಕೊರೊನಾ ನಂತರದ ದಿನಗಳಲ್ಲಿ ಬಾಲಿವುಡ್ ಎದ್ದಿದ್ದು ಕಡಿಮೆ. ಬೋರಲು ಬಿದ
ದರ್ಶನ್ ಮತ್ತೊಮ್ಮೆ ಜೈಲಿನ ದರ್ಶನ ಮಾಡಿದ್ದಾರೆ. ಆದರೆ.. ಈ ಬಾರಿ ಅರಮನೆಯಲ್ಲ ಬದಲಿಗೆ ಅಕ್ಷರಶಃ ದರ್ಶನ್ ಪಾಲಿಗೆ ಜೈಲು ಸೆರೆಮನೆಯಾಗಿದೆ. ''ಇದ್ರೆ ನೆಮ್ಮದಿಯಾಗ್ ಇರಬೇಕ್'' ಎನ್ನುತ್ತಿದ್ದ ದರ್ಶನ್ ಗೆ ಜೈಲಿನಲ್ಲಿ ನೆಮ್ಮದಿ ಇಲ್
ಬಾಲಿವುಡ್ನ ಕಿಲಾಡಿ ಅಕ್ಷಯ್ ಕುಮಾರ್ ಅವರು ಇತ್ತೀಚೆಗೆ ಬಿಡುಗಡೆಯಾದ 'ಧುರಂಧರ್' ಸಿನಿಮಾವನ್ನು ವೀಕ್ಷಿಸಿದ್ದಾರೆ. ಈ ಚಿತ್ರ ನೋಡಿ ಅವರು ಸಂಪೂರ್ಣವಾಗಿ ಮಂತ್ರಮುಗ್ಧರಾಗಿದ್ದಾರೆ. ಸಿನಿಮಾ ಕುರಿತು ಅವರು ತಮ್ಮ ಅಭಿಪ್ರಾಯ ಹಂ
ಡಿಸೆಂಬರ್ ತಿಂಗಳ ಎರಡು ವಾರ ಕಳೆಯುತ್ತಾ ಬಂತು. ಚಿತ್ರಮಂದಿರಗಳಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಆಗ್ತಿದೆ. ಕಳೆದ ವಾರ ತೆರೆಗೆ ಬಂದ ಬಾಲಿವುಡ್ 'ಧುರಂಧರ್' ಸಿನಿಮಾ ಬ್ಲಾಕ್ಬಸ್ಟರ್ ರೆಸ್ಪಾನ್ಸ್ ಪಡೆದುಕೊಂಡಿದೆ. ಕನ್
ನಾಳೆ (ಡಿಸೆಂಬರ್ 12) ಸೂಪರ್ಸ್ಟಾರ್ ರಜನಿಕಾಂತ್ 75ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂಭ್ರಮದಲ್ಲಿ ರಜನಿಕಾಂತ್ ವೃತ್ತಿ ಬದುಕಿನಲ್ಲಿ ಅತೀ ದೊಡ್ಡ ಯಶಸ್ಸು ಕೊಟ್ಟ ಸಿನಿಮಾಗಳಲ್ಲಿ ಒಂದಾದ 'ಪಡೆಯಪ್ಪ' ರಿ-ರಿ
ಈ ಅದೃಷ್ಟ ಅನ್ನೋದು ಎಂಥವರ ಬದುಕನ್ನೂ ಬದಲಾಯಿಸಿಬಿಡುತ್ತೆ. ಅದೇ ಕೈ ಕೊಟ್ಟಾಗ ಚಿನ್ನದಂತಿದ್ದ ಬದುಕು ಚಿತ್ರಾನ್ನವಾಗುತ್ತೆ. ಇದಕ್ಕೆ ಸದ್ಯ ಜ್ವಲಂತ ಉದಾಹರಣೆಯಂತೆ ಇರುವ ದರ್ಶನ್ ಸದ್ಯ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುತ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ 'ಡೆವಿಲ್' ರಿಲೀಸ್ ದೊಡ್ಡ ಮಟ್ಟಕ್ಕೆ ಹೈಪ್ ಕ್ರಿಯೇಟ್ ಮಾಡಿತ್ತು. ಬಿಡುಗಡೆಗೂ ಮುನ್ನವೇ ಸಿನಿಮಾ ಟ್ರೈಲರ್, ಸಾಂಗ್ಸ್ ಸದ್ದು ಮಾಡಿದ್ದವು. ದರ್ಶನ್ ಜೈಲಿನಲ್ಲಿ ಇರೋದ್ರಿಂದ ಇಷ್ಟೊಂದು ಪ್
ವಿಧಿಲಿಖಿತನಾ ..? ದುರಾದೃಷ್ಟನಾ ..? ಕಾಕತಾಳೀಯನಾ .. ? ಗೊತ್ತಿಲ್ಲ. ಆದರೆ ಗಡಿಯಾರದ ಮುಳ್ಳು ದರ್ಶನ್ ಬದುಕಿನಲ್ಲಿ 14 ವರ್ಷದ ಹಿಂದೆ ಎಲ್ಲಿ ನಿಂತಿತ್ತೋ ಅಲ್ಲಿಯೇ ಬಂದು ನಿಂತಿದೆ. ಆದರೆ .. ಈ ಕಾಲಚಕ್ರದಲ್ಲಿ ಅವತ್ತು ದೀಪಾ ಸನ್ನಿಧಿ ಸಿ
ನಂದಮೂರಿ ಬಾಲಕೃಷ್ಣ ನಟನೆಯ 'ಅಖಂಡ- 2' ಚಿತ್ರಕ್ಕೆ ಭಾರೀ ವಿಘ್ನಗಳು ಎದುರಾಗ್ತಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಕಳೆದ ವಾರವೇ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ವಿವಾದದಲ್ಲಿ ಸಿಲುಕಿಕೊಂಡ ಚಿತ್ರ ಬಿಡುಗಡೆ ಮಾಡದಂತೆ ಕೋ
ಇಂದು ರಾಜ್ಯಾದ್ಯಂತ ದರ್ಶನ್ ತೂಗುದೀಪ ನಟನೆಯ 'ಡೆವಿಲ್' ಸಿನಿಮಾ ರಿಲೀಸ್ ಆಗಿದೆ. ಅದ್ಧೂರಿಯಾಗಿ ಬಿಡುಗಡೆಯಾಗಿರುವ ಈ ಸಿನಿಮಾ ನೋಡುವುದಕ್ಕೆ ಪ್ರೇಕ್ಷಕರು ಕೂಡ ತುದಿಗಾಲಲ್ಲಿ ನಿಂತಿದ್ದರು. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡಿ
ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಬಿಡುಗಡೆಯಾಗಿ ಒಳ್ಳೆ ರೆಸ್ಪಾನ್ಸ್ ಪಡೆದುಕೊಳ್ತಿದೆ. ಅಭಿಮಾನಿಗಳಿಗೆ ಸಿನಿಮಾ ಇಷ್ಟವಾಗಿದೆ. ದೊಡ್ಡಮಟ್ಟದಲ್ಲಿ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡುವ ಸುಳಿವು ಸಿಕ್ತಿದೆ. ವಿಜಯಲಕ್ಷ್ಮಿ ದರ್ಶ
ನಿಸ್ವಾರ್ಥ ಭಾಗ್ಯ: 'ಬಿಸಿ' ತಾಗಿದರೂ ಆದಿ ಜೊತೆ ಪ್ರೀತಿಯ ಸಂವಾದ.. ಕುಟುಂಬಕ್ಕೆ ಭಾಗ್ಯಳ ತ್ಯಾಗವೇ ರಕ್ಷಣೆ... ಕಲರ್ಸ್ ಕನ್ನಡ ವಾಹಿನಿಯ ಸೂಪರ್ ಹಿಟ್ ಧಾರಾವಾಹಿ 'ಭಾಗ್ಯಲಕ್ಷ್ಮಿ' ಇದೀಗ ಮತ್ತೊಂದು ರೋಚಕ ಹಂತಕ್ಕೆ ಕಾಲಿಟ್ಟಿದೆ. ಪ್

26 C