ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಜನ ಸಾಮಾನ್ಯರು ಯಾವುದಾದರು ಒಂದು ಸುದ್ದಿಯನ್ನು ಟಿವಿ ಮತ್ತು ನ್ಯೂಸ್ ಪೇಪರ್ಗಳನ್ನು ನೋಡಿದ ನಂತರ ನಂಬುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಅಂಗೈಯಲ್ಲಿರುವ ಮೊಬೈ
ಸಿನಿಮಾ ನಟ-ನಟಿಯರು ಅಂದ್ಮೇಲೆ ಪ್ರೇಮ ಸಂಬಂಧಗಳು, ವಿವಾಹಗಳು ಮತ್ತು ವಿಚ್ಛೇದನಗಳು ಸಾಮಾನ್ಯವಾಗಿ ಕೇಳೋಕೆ ಸಿಗುತ್ತಲೇ ಇರುತ್ತೆ. ಕೆಲವು ಓಪನ್ ಆಗಿ ಹೇಳಿಕೊಳ್ಳುತ್ತಾರೆ. ಮತ್ತೆ ಕೆಲವರು ತಮ್ಮೊಳಗೆ ಇಟ್ಟುಕೊಂಡು ಒದ್ದಾಡುತ್
ಇತ್ತೀಚಿಗೆ ಚಿನ್ನದ ಬೆಲೆಗಳನ್ನು ಗಮನಿಸಿದರೆ ಎದೆ ಜಲ್ ಎನಿಸುತ್ತೆ. ಯಾಕಂದ್ರೆ ಬೆಲೆ ಏರಿಕೆಗೆ ಮಿತಿಯೇ ಇಲ್ಲದಂತಾಗಿದೆ. ಒಂದು ದಿನ ಇಳಿಕೆ ನೋಡಿದ ಬೆಲೆ ವಾರವಿಡೀ ಏರಿಕೆಯ ನಡುವೆ ಸಾಗುತ್ತದೆ. ಖರೀದಿದಾರರು ನೂರು ಬಾರಿ ಯೋಚಿ
ಮನುಷ್ಯನ ಬದುಕು ನೀರಿನ ಮೇಲಿನ ಗುಳ್ಳೆಯಂತೆ .. ಹಗ್ಗದ ಮೇಲಿನ ನಡಿಗೆಯಂತೆ .. ಯಾವಾಗ ಇಲ್ಲಿ ಏನಾಗುತ್ತೆ ಎಂದು ಹೇಳುವುದು ಕಷ್ಟ. ಇವತ್ತು ಇದ್ದಂಗೆ ನಾಳೆ ಇರಲ್ಲ. ಈಗಿದ್ದಂಗೆ.. ಇನ್ನೆರಡು ಸೆಕೆಂಡ್ನಲ್ಲಿ ಇರಲ್ಲ. ಅಂಥಾ ಮಾಯಾಜಾಲ ಈ
ಬಿಗ್ ಬಾಸ್ ಮುಗಿಯುತ್ತಿದ್ದಂತೆ ಕಲರ್ಸ್ ಕನ್ನಡ ಹೊಚ್ಚ ಹೊಸ ಧಾರಾವಾಹಿಗಳನ್ನು ಪರಿಚಯಿಸುತ್ತಿದೆ. ತನ್ನ ಕಿರುತೆರೆ ವೀಕ್ಷಕರನ್ನು ಹಾಗೇ ಸೆಳೆದಿಟ್ಟುಕೊಳ್ಳುವುದಕ್ಕೆ 'ಪವಿತ್ರ ಬಂಧನ' ಸೀರಿಯಲ್ ಶುರುವಾಗಿದೆ. ಬಿಗ್ ಬಾಸ್ ಕ
ಕಲರ್ಸ್ ಕನ್ನಡ ವಾಹಿನಿಯ 'ಭಾಗ್ಯಲಕ್ಷ್ಮಿ' ಧಾರಾವಾಹಿ ಈಗ ಕುತೂಹಲದ ಘಟ್ಟ ತಲುಪಿದೆ. ಪ್ರೇಕ್ಷಕರು ಪ್ರತಿ ಸಂಚಿಕೆಯಲ್ಲೂ ಏನೋ ಒಂದು ದೊಡ್ಡ ಧಮಾಕಾ ನಡೆಯುತ್ತದೆ ಎಂದು ಕಾಯುತ್ತಿದ್ದಾರೆ. ಅದರಂತೆ ಈಗ ಕಥೆಯಲ್ಲಿ ಯಾರೂ ನಿರೀಕ್ಷಿ
ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP) ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Maharashtra DCM Ajit Pawar) ಪ್ರಯಾಣಿಸುತ್ತಿದ್ದ ವಿಮಾನ ಪತನಗೊಂಡಿದೆ. ಡಿಜಿಸಿಎ ಆರಂಭಿಕ ವರದಿ ಪ್ರಕಾರ, ಈ ವಿಮಾನ ದುರಂತದಿಂದ ಇದೀಗ ಮ
ಸಾಮಾನ್ಯವಾಗಿ ಹಬ್ಬ ಹರಿದಿನಗಳಂದು .. ರಜಾದಿನಗಳಂದು .. ವಿಶೇಷ ದಿನಗಳಂದು.. ಬಿಡುಗಡೆಯಾದ ಚಿತ್ರಕ್ಕೆ ಭಾರೀ ಡಿಮ್ಯಾಂಡ್ ಇರುತ್ತೆ. ಅದರಲ್ಲಿಯೂ ಆ ಚಿತ್ರದಲ್ಲಿ ಸೂಪರ್ ಸ್ಟಾರ್ಗಳಿದ್ದರೆ ಮುಗೀತು. ಚಿತ್ರಮಂದಿರದ ಎದುರು ಜನಜಂಗು
ಒಮ್ಮೊಮ್ಮೆ ಯಶಸ್ಸು ಹೇಗೆ ಸ್ವೀಕರಿಸಬೇಕೆನ್ನುವುದೇ ಗೊತ್ತಾಗುವುದಿಲ್ಲ. ಜಾತಕದಲ್ಲಿ ರಾಜಯೋಗ ಇದ್ದರೂ ಕೂಡ ಇಂತಹದ್ದೊಂದು ಕರ್ಮಕ್ಕಾಗಿ ರಾಜಯೋಗ ಬರಬೇಕಿತ್ತಾ ಎಂದು ನಮಗೆ ಅನಿಸುವ ರೀತಿಯಲ್ಲಿ ಯಶಸ್ಸು ದಾರುಣತೆಗಳನ್ನು ನಿರ
ಜಡೇಶ್ ಹಂಪಿ ನಿರ್ದೇಶನದ 'ಲ್ಯಾಂಡ್ಲಾರ್ಡ್' ಸಿನಿಮಾ ಪ್ರೇಕ್ಷಕರ ಮನಗೆದ್ದಿದೆ. ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂಖ್ಯೆ ಹೆಚ್ಚಿಸಿಕೊಳ್ತಿದೆ. ದುನಿಯಾ ವಿಜಯ್ ಜೊತೆಗೆ ರಾಜ
ಕಾಸ್ಟಿಂಗ್ ಕೌಚ್ ವಿಚಾರಕ್ಕೆ ಎಲ್ಲಾ ಚಿತ್ರರಂಗದಲ್ಲೂ ದೊಡ್ಡ ಅಭಿಯಾನವೇ ನಡೆದಿದೆ. ಮೀಟೂ ಅಭಿಯಾನ ಶುರುವಾದಾಗ ಚಿತ್ರರಂಗ ಗಣ್ಯರ ಹೆಸರುಗಳೆಲ್ಲವೂ ಹೊರ ಬಂದಿದ್ದವು. ಲೈಂಗಿಕ ಕಿರುಕುಳಕ್ಕೆ ಒಳಗಾದವರು ಮುಂದೆ ಬಂದು ದಿಗ್ಗಜರ
ಪ್ರೇಮ ಕುರುಡು.. ಇತಿಹಾಸದುದ್ದಕ್ಕೂ ಪ್ರೀತಿಗಂಟಿಕೊಂಡೇ ಬಂದ ಆರೋಪ ಇದು. ಆದರೆ ಬದಲಾದ ಕಾಲದಲ್ಲಿ ಪ್ರೀತಿಯ ವರಸೆ ಬದಲಾಗಿದೆ. ಭಾವೋದ್ವೇಗದ ಪ್ರೀತಿ, ಸ್ನೇಹವಾಗಿ ಅರಳಿ, ಬೆಳೆದು ಪ್ರಬುದ್ಧವಾಗುವ ತನಕ, ನಂಬುಗೆಗಳ ಅಡಿಪಾಯದಲ್ಲಿ
ಚಿತ್ರರಂಗ ಎನ್ನುವುದೇ ಒಂದು ಅದ್ಭುತ ಲೋಕ. ಇಲ್ಲಿ ದಿನಕ್ಕೊಂದು ಅಚ್ಚರಿಗಳು ನಡೆಯುತ್ತಲೇ ಇರುತ್ತವೆ. ಕೆಲವೊಮ್ಮೆ ನಾವು ನಿರೀಕ್ಷಿಸದ ಕಾಂಬಿನೇಷನ್ನ ಚಿತ್ರಗಳು ಸದ್ದಿಲ್ಲದೆ ರೆಡಿಯಾಗುತ್ತವೆ. ಈಗಲೂ ಅಷ್ಟೇ, ತಮಿಳುನಾಡಿನಿಂ
ಈ ಅದೃಷ್ಟ ಅನ್ನುವುದೇ ಹಾಗೇ .. ಒಲಿದರೆ ಕಸದಲ್ಲಿಯೂ ವಜ್ರ ಸಿಗುತ್ತೆ. ಕೈ ಕೊಟ್ಟರೆ ಹಗ್ಗವು ಹಾವಾಗುತ್ತೆ. ಇನ್ನೂ ಬಣ್ಣದ ಲೋಕದಲ್ಲಿ ಅದೃಷ್ಟದ ಈ ಹಾವು ಏಣಿಯಾಟದಲ್ಲಿ ಯಾರು, ಯಾವಾಗ, ಎಲ್ಲಿ ತಲುಪುತ್ತಾರೆ ಎಂದು ಹೇಳುವುದು ಕಷ್ಟ. ಮ
ಮದುವೆ ಎನ್ನುವುದು ನಿರಂತರ ಕಲಿಕೆಯ ಪ್ರಕ್ರಿಯೆ. ಬದ್ದತೆ, ಹೊಂದಾಣಿಕೆ, ಸಂತೋಷದ ಜೀವನ. ಬದುಕಿನ ಮಹತ್ವದ ಹಂತ. ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗಿ ಜೊತೆಯಾಗ
ಮೊದಲೆಲ್ಲ ಪ್ರೀತಿಯಲ್ಲಿ ವಿರಹ ವೇದನೆ ಕಾಡಿದಾಗ ಆ ನೋವು ಅನೇಕರಿಗೆ ವರ್ಷಾನು ವರ್ಷ ಕಾಡುತ್ತಿತ್ತು. ಇನ್ನೂ ಕೆಲವರಿಗೆ ಮಾನಸಿಕ ಖಿನ್ನತೆಗೆ ಕೂಡ ಆ ನೋವು ದೂಡುತ್ತಿತ್ತು. ಈ ನೋವು ತಾಳಲಾರದೆ.. ಪ್ರೀತಿ ಮರೆಯಲಾಗದೆ.. ಅನೇಕರು ಈ ಹಿ
ಕನ್ನಡದಲ್ಲಿ ಕೋರ್ಟ್ ಡ್ರಾಮಾ ಸಿನಿಮಾಗಳು ಬರೋದೇ ಕಡಿಮೆ. ಅದರಲ್ಲಿ ಇತ್ತೀಚೆಗೆ ಈ ಜಾನರ್ನಲ್ಲಿ ಕೆಲವು ಪ್ರಯೋಗಗಳು ನಡೆದಿವೆ. ಅದರಲ್ಲೂ ಇತ್ತೀಚೆಗೆ ತೆರೆಕಂಡ ಅಜಯ್ ರಾವ್ ನಿರ್ಮಿಸಿ, ನಟಿಸಿದ್ದ 'ಯುದ್ಧಕಾಂಡ', ಕ್ರೇಜಿಸ್ಟಾರ
ಕನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಹೊಸ ಹೊಸ ಸಾಹಸಕ್ಕೆ ಕೈ ಹಾಕುತ್ತಲೇ ಇರುತ್ತೆ. ಕನ್ನಡ ಸಿನಿಮಾಗಳನ್ನು ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ರಿಲೀಸ್ ಮಾಡಿ ಗೆದ್ದಿರೋ ಸಂಸ್ಥೆ ಹೊಸ ಪ್ರಯತ್ನ ಮುಂದಾಗಿದೆ. ಇ
ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆಯಾಗಲಿ, ಇಳಿಕೆಯಾಗಲಿ ಕಂಡುಬಂದಿಲ್ಲ. ಇದರಿಂದ ಮಹಿಳೆಯರ ಪಾಲಿಗೆ ಇಂದು ಖುಷಿ ಸುದ್ದಿಯೂ ಇಲ್ಲ. ಹಾಗೆಯೇ ಕಹಿ ಸುದ್ದಿಯೂ ಇಲ್ಲ. ಚಿನ್ನದ ಬೆಲೆ ಇಳಿಕೆಯಾಗದಿದ್ದರೂ ಏರಿಕೆಯಾಗಿಲ್ಲ
ಬಣ್ಣದ ಲೋಕ ಅಂದರೆ ಅದು ಸತ್ಯ-ಮಿಥ್ಯದ ಸಂಘರ್ಷ. ಇಲ್ಲಿ ದಿನಕ್ಕೊಂದು ಸುದ್ದಿಯ ಉಗಮವಾಗುತ್ತೆ. ಆ ಪೈಕಿ ಕೆಲವು ಸತ್ಯ ಆದರೆ ಇನ್ನೂ ಕೆಲವು ಕೇವಲ ಅಂತೆ-ಕಂತೆಗಷ್ಟೇ ಸೀಮಿತವಾಗುತ್ತವೆ. ಆದರೂ ಕೂಡ ಈ ಸುದ್ದಿಗಳೇ ಚಿತ್ರರಂಗದ ಜೀವಾಳ. ಅ
ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾಗೆ ಯಾಕೋ ಬಿಡುಗಡೆ ಭಾಗ್ಯ ಸದ್ಯಕ್ಕೆ ಇಲ್ಲ ಅಂತ ಅನಿಸುತ್ತಿದೆ. ಜನವರಿ 9ರಂದೇ ರಿಲೀಸ್ ಆಗಬೇಕಿದ್ದ ಸಿನಿಮಾ ಸೆನ್ಸಾರ್ ಸಮಸ್ಯೆಯಿಂದ ಮುಂದೂಡಲ್ಪಟ್ಟಿತ್ತು. ಈ ಸಿನಿಮಾವನ್ನು ರಿಲೀಸ್ ಮ
ಕನ್ನಡ ಚಿತ್ರನಟ ಧನಂಜಯ್ ಮಾಂಸಾಹಾರ ಸೇವನೆ ವಿಚಾರ ವಿನಾಕಾರಣ ಚರ್ಚೆ ಹುಟ್ಟುಹಾಕಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಅವರವರ ಅಭಿರುಚಿಗೆ ತಕ್ಕಂತೆ ಆಹಾರ ಸೇವಿಸುತ್ತಾರೆ. ಜಾತಿಗೂ ತಿನ್ನುವ ಆಹಾ
ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಚಿತ್ರದಲ್ಲಿ ದೇಶ, ವಿದೇಶದ ಕಲಾವಿದರು, ತಂತ್ರಜ್ಞರು ಕೆಲಸ ಮಾಡಿದ್ದಾರೆ. ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬರ್ತಿದೆ. ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾ ಬಿ
ಗ್ರಹಗಳ ಸ್ಥಾನಪಲ್ಲಟವು ಎಲ್ಲಾ ರಾಶಿ ಜನರ ಜೀವನದಲ್ಲಿಯೂ ಬದಲಾವಣೆಗಳ ತರುವುದು ನೋಡಬಹುದು. ಜನವರಿ ಅಂತ್ಯ ಹಾಗೆ ಫೆಬ್ರವರಿಯ ಆರಂಭದಲ್ಲಿ ಹಲವು ಗ್ರಹಗಳಲ್ಲಿನ ಸ್ಥಾನ ಪಲ್ಲಟವು ನಿಮ್ಮಲ್ಲಿ ದೊಡ್ಡ ಮಟ್ಟದ ಶುಭಕ್ಕೆ ಕಾರಣವಾಗಲಿ
ಗಣರಾಜ್ಯೋತ್ಸದ ರಜೆಯಲ್ಲಿ ಗಮನದಲ್ಲಿ ಇಟ್ಟಕೊಂಡು ಸ್ಯಾಂಡಲ್ವುಡನಲ್ಲಿ ಎರಡು ಪ್ರಮುಖ ಸಿನಿಮಾಗಳು ರಿಲೀಸ್ ಆಗಿದ್ದವು. ಅವುಗಳಲ್ಲಿ ಒಂದು ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ 'ಕಲ್ಟ್' ಕೂಡ ಒಂದು. ರಗಡ್ ಮಾಸ್ ಅವತಾ
ಕಿರುತೆರೆಯ ಲೋಕದಲ್ಲಿ ಪ್ರತಿದಿನವೂ ಹೊಸ ಹೊಸ ತಿರುವುಗಳು ಸಿಗುತ್ತಲೇ ಇರುತ್ತವೆ. ವೀಕ್ಷಕರು ತಮಗೆ ಇಷ್ಟವಾದ ಪಾತ್ರಗಳ ಜೊತೆಗೆ ಭಾವನಾತ್ಮಕವಾಗಿ ಕನೆಕ್ಟ್ ಆಗಿರುತ್ತಾರೆ. ಸಂಜೆ ಆಯಿತೆಂದರೆ ಸಾಕು, ಮನೆಯವರೆಲ್ಲಾ ಟಿವಿ ಮುಂದ
ನಟ, ನಿರ್ಮಾಪಕ ಡಾಲಿ ಧನಂಜಯ್ ಮಾಂಸಾಹಾರ ಸೇವಿಸಿದ ವಿಚಾರ ಕಳೆದೆರಡು ದಿನಗಳಿಂದ ಭಾರೀ ಸದ್ದು ಮಾಡ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ಜೋರಾಗಿದೆ. ಆದರೆ ಮಾಂಸಾಹಾರ ಸೇವನೆ ಬಗ್ಗೆ ತಮ್ಮ ಅಭಿಪ್ರಾಯವನ್ನು ಬ
ಗಿಲ್ಲಿ ಹಾಗಾ ಕಾವ್ಯಾ ಸ್ನೇಹದ ಬಗ್ಗೆ ಬಿಡಿಸಿ ಹೇಳುವುದು ಬೇಡ. ಬಿಗ್ಬಾಸ್ ಮನೆಯಲ್ಲಿ ಇಬ್ಬರೂ ಬಹಳ ಆತ್ಮೀಯ ಒಡನಾಟ ಇಟ್ಟುಕೊಂಡಿದ್ದರು. ಇಬ್ಬರೂ ಮದುವೆ ಆಗಬೇಕು ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಆದರೆ ನಾವಿಬ್ಬರು ಬೆಸ್
ಸನ್ನಿ ಡಿಯೋಲ್, ವರುಣ್ ಧವನ್, ದಿಲ್ಜಿತ್ ದೋಸಾಂಜ್ ಹಾಗೂ ಅಹಾನ್ ಶೆಟ್ಟಿ ನಟನೆಯ 'ಬಾರ್ಡರ್ 2' ಕಳೆದ ವಾರ ರಿಲೀಸ್ ಆಗಿತ್ತು. 1997ರಲ್ಲಿ ತೆರೆಕಂಡಿದ್ದ 'ಬಾರ್ಡರ್' ಸಿನಿಮಾದ ಸೀಕ್ವೆಲ್ ಆಗಿರುವ ಈ ಸಿನಿಮಾ ಬಿಡುಗಡೆಗೂ ಮುನ್ನವೇ ಪ್ರೇಕ
ಸ್ಯಾಂಡಲ್ವುಡ್ನ ಸ್ಟೈಲಿಶ್ ವಿಲನ್ ಹರೀಶ್ ರಾಯ್. ಕನ್ನಡದ ಹಲವು ಸಿನಿಮಾಗಳಲ್ಲಿ ವಿಲನ್ ಆಗಿ ನಟಿಸಿದ್ದರು. ಆದರೆ, ಯಶ್ ಜೊತೆ 'ಕೆಜಿಎಫ್' ಸಿನಿಮಾದಲ್ಲಿ ನಟಿಸಿದ್ದು ಹೈಲೈಟ್ ಆಗಿತ್ತು. ಹರೀಶ್ ರಾಯ್ ಇಷ್ಟು ವರ್ಷಗಳ ವೃತ್ತಿ ಬ
ಪ್ಯಾನ್ ಇಂಡಿಯಾ ಸಿನಿಮಾ ಬಿಗ್ ಬಜೆಟ್ನಲ್ಲಿ ನಿರ್ಮಾಣ ಆಗಬೇಕು ಅಂದೇನು ಇಲ್ಲ. ಕಂಟೆಂಟ್ ಚೆನ್ನಾಗಿದ್ದರೆ, ಸಿನಿಮಾವನ್ನು ಕಡಿಮೆ ಬಜೆಟ್ನಲ್ಲಿಯೂ ಮಾಡಬಹುದು. ಇದಕ್ಕೆ 'ಕಾಂತಾರ'ವೇ ಸಾಕ್ಷಿ. ಈಗ ಮತ್ತೊಂದು ಕನ್ನಡ ಸಿನಿಮಾ ಪ್
ಹೆಣ್ಣಿನ ಮೇಲೆ ಗಂಡಿನ ಶೋಷಣೆ, ಅತ್ಯಾಚಾರದ ಕುರಿತ ಸುದ್ದಿಗಳನ್ನು ನಾವು ಓದುತ್ತಲೇ ಇದ್ದೇವೆ, ಕೇಳುತ್ತಲೇ ಇದ್ದೇವೆ. ಪ್ರಪಂಚದಾದ್ಯಂತ ಲಕ್ಷಾಂತರ ಮಹಿಳೆಯರು, ಹುಡುಗಿಯರು, ದೈಹಿಕ, ಲೈಂಗಿಕ ಹಿಂಸೆ ಅನುಭವಿಸುತ್ತಾರೆ. ಚಿತ್ರರಂ
ಪ್ರೀತಿಗೆ ಭಾಷೆಗಳ, ಜಾತಿ ಮತಗಳ ಹಂಗಿಲ್ಲ. ವಯಸ್ಸಿನ ಗಡಿ ಇಲ್ಲ. ಅದು ಮೊದಲ ಮಳೆಯಲ್ಲಿ ಆಗ ತಾನೇ ಮೊಳಕೆಯೊಡೆದು ಹುಟ್ಟಿದ ಪುಟ್ಟ ಗಿಡದಂತೆ ಬೆಳೆಯುತ್ತಾ ಬೆಳೆಯುತ್ತಾ ರೂಪಾಂತರ ಹೊಂದುತ್ತದೆ. ಇಂತಹ ಪ್ರೀತಿಯ ಬಲೆಯಲ್ಲಿ ಚಿತ್ರರಂ
''ಬಿಗ್ ಬಾಸ್'' ಈ ಬಾರಿ ಕೇವಲ ಕಾರ್ಯಕ್ರಮ ಆಗಿರಲಿಲ್ಲ. ಬದಲಿಗೆ ಹಲವರ ಪಾಲಿಗೆ ಭಾವನಾತ್ಮಕವಾದ ವಿಚಾರ ಆಗಿತ್ತು, ಇದಕ್ಕೆ ಕೈಗನ್ನಡಿ ಎಂಬಂತೆ ಕಾರ್ಯಕ್ರಮ ಶುರುವಾದ ಮೊದಲ ದಿನದಿಂದಲೇ ಗಿಲ್ಲಿ ಹೆಸರು ರಾಜ್ಯದ ಗಲ್ಲಿ ಗಲ್ಲಿಗಳಲ್ಲ
ಪುರುಷ ಪ್ರಧಾನ ಚಿತ್ರರಂಗದಲ್ಲಿ ಅನೇಕ ಹೆಣ್ಣು ಮಕ್ಕಳು ನಾನಾ ರೀತಿಯಲ್ಲಿ ನರಳಿದ್ದಾರೆ. ಇದಕ್ಕೆ ಕೈಗನ್ನಡಿ ಎಂಬಂತೆ.. ಬಣ್ಣದ ಬಣ್ಣದ ಈ ಪ್ರಪಂಚದಲ್ಲಿ ನಡೆದ ಬಗೆ ಬಗೆಯ ಲೈಂ*ಗಿಕ ಪ್ರಕರಣ, ಕಿರುಕುಳ, ದೌರ್ಜನ್ಯ ಕುರಿತ ಸುದ್ದಿಗಳ
ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ 2ನೇ ಸಿನಿಮಾ 'ಕಲ್ಟ್' ಕಳೆದ ವಾರ ರಿಲೀಸ್ ಆಗಿದೆ. ಅನಿಲ್ ಕುಮಾರ್ ನಿರ್ದೇಶನ ಮಾಡಿರುವ ಈ ಸಿನಿಮಾವನ್ನು ರಾಜ್ಯಾದ್ಯಂತ ಅದ್ಧೂರಿಯಾಗಿಯೇ ರಿಲೀಸ್ ಮಾಡಲಾಗಿತ್ತು. ಇಂದು (ಜನವರಿ 26) ಈ ಸಿನ
ಜ್ಯೋತಿಷ್ಯದಲ್ಲಿ ಚಂದ್ರ ಹಾಗೂ ಶನಿಯನ್ನು ಪ್ರಮುಖ ಗ್ರಹಗಳೆಂದು ಪರಿಗಣಿಸಲಾಗಿದೆ. ಈಗ ನಾಳೆ ಚಂದ್ರನು ವೃಷಭ ರಾಶಿಗೆ ಪ್ರವೇಶಿಸುತ್ತಾನೆ. ಶನಿಯ ಮೂರನೇ ದೃಷ್ಟಿ ಚಾಲ್ತಿಯಲ್ಲಿದೆ. ಈ ಸಮಯದಲ್ಲಿ ಚಂದ್ರ ಹಾಗೂ ಶನಿಯ ಈ ಸಂಚಾರವು ಎ
ಜಡೇಶ್ ಹಂಪಿ ನಿರ್ದೇಶನದ 'ಲ್ಯಾಂಡ್ಲಾರ್ಡ್' ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ದಿನದಿಂದ ದಿನಕ್ಕೆ ಸಿನಿಮಾ ಬಗ್ಗೆ ಕ್ರೇಜ್ ಹೆಚ್ಚುತ್ತಿದೆ. ಎಲ್ಲಾ ವಿಭಾಗಗಳಲ್ಲಿ ಒಳ್ಳೆ ಕೆಲಸವನ್ನು ನಿರ್ದೇಶಕರು ತೆಗೆಸಿದ್ದಾರೆ. ಜ
ಜೀ ಕನ್ನಡದ 'ಪುಟ್ಟಕ್ಕನ ಮಕ್ಕಳು' ಧಾರಾವಾಹಿಯಲ್ಲಿ ಪುಟ್ಟಕ್ಕನ ಮಗಳಾಗಿ ನಟಿಸಿದ್ದ ಸಂಜನಾ ಬುರ್ಲಿ ವೈವಾಹಿಕ ಜೀವನಕ್ಕೆ ಕಾಲಿಡುವುದಕ್ಕೆ ಸಜ್ಜಾಗಿದ್ದಾರೆ. 'ಪುಟ್ಟಕ್ಕನ ಮಕ್ಕಳು' ಧಾರಾವಾಹಿ ಸಂಜನಾ ಬುರ್ಲಿಗೆ ಸಿಕ್ಕಾಪಟ್ಟೆ
ಒಂದು ಕಾಲದಲ್ಲಿ ದೇಶ ಪ್ರೇಮಕ್ಕೆ ಕೇರ್ ಆಫ್ ಅಡ್ರೆಸ್ ಆಗಿದ್ದವರು ಸನ್ನಿ ಡಿಯೋಲ್ . ''ಬಾರ್ಡರ್''.. ''ಗದರ್''.. ''ಇಂಡಿಯನ್''.. ಅಬ್ಬಬ್ಬಾ, ಒಂದಾ.. ಎರಡಾ.. ಸಾಲು ಸಾಲು ಚಿತ್ರಗಳಲ್ಲಿ ಭಾರತಾಂಬೆಯ ಮುದ್ದಿನ ಮಗನಂತಹ ಪಾತ್ರಗಳನ್ನೂ ನಿರ್ವಹ
ಎಲ್ಲಾ ಸಿನಿಮಾಗಳಿಗೆ ದೊಡ್ಡದಾಗಿ ಓಪನಿಂಗ್ ಸಿಗಲ್ಲ. ಆದರೆ ನಿಧಾನವಾಗಿ ಪ್ರೇಕ್ಷಕರ ಸಂಖ್ಯೆ ಹೆಚ್ಚಿಸಿಕೊಂಡು ಗೆದ್ದ ಸಿನಿಮಾಗಳು ಇವೆ. ದುನಿಯಾ ವಿಜಯ್ ನಟನೆಯ 'ಲ್ಯಾಂಡ್ಲಾರ್ಡ್' ಸಿನಿಮಾ ಇದೇ ರೀತಿ ಭರವಸೆ ಮೂಡಿಸಿದೆ. ದಿನದಿ
ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಸ್ಯಾಂಡಲ್ವುಡ್ನ ಚಿರಯುವಕ. ವಯಸ್ಸಾಗುತ್ತಿದ್ದರೂ ಶಿವಣ್ಣ ಎನರ್ಜಿ ಮಾತ್ರ ಕಮ್ಮಿಯಾಗಿಲ್ಲ. ಈ ಬಗ್ಗೆ ವರ್ಷಗಳಿಂದ ಚರ್ಚೆ ನಡೆಯುತ್ತಿದೆ. ಶಿವಣ್ಣನದ್ದು ಶಿಸ್ತಿನ ಜೀವನ. ಪ್ರತಿ ದಿನ ಬೆ
ನವದೆಹಲಿ: ದೇಶದಲ್ಲಿ ದಶಕಗಳಿಂದಲೂ ಚಿನ್ನವು (Gold Price) ಆರ್ಥಿಕ ಭದ್ರತೆ ಒದಗಿಸಬಲ್ಲ ಶಕ್ತಿಯಾಗಿದೆ. ಜಗತ್ತಿನಲ್ಲಿ ಎಲ್ಲಿಯಾದರೂ ಅನಿಶ್ಚಿತತೆ ಉಂಟಾದಾದರೆ ಹೂಡಿಕೆದಾರರು ಸಾಮಾನ್ಯವಾಗಿ ಚಿನ್ನ ಮೇಲೆ ಹೂಡಿಕೆಗೆ ಮುಂದಾಗುತ್ತಾರೆ
ಮಂಡ್ಯದ ಹೈದ ಗಿಲ್ಲಿ ಇವತ್ತು ಬಹಳ ಜನಪ್ರಿಯತೆ ಗಳಿಸಿದ್ದಾರೆ. ಎಲ್ಲಾ ಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ರಾಜಕೀಯ ಮುಖಂಡರನ್ನು ಗಿಲ್ಲಿ ಸುಲಭವಾಗಿ ಭೇಟಿ ಮಾಡಿ ಬರುತ್ತಿದ್ದಾರೆ. ದೊಡ್ಡ ದೊಡ್ಡ ಕಾರ್ಯಕ್ರಮಗಳಿಗೆ ಅತಿ
ಮದುವೆ ಬಂಧಕ್ಕೆ ಆಯಸ್ಸು ಕಮ್ಮಿ ಎನ್ನುತ್ತಿರುವ ಸಮಾಜದಲ್ಲಿ ನಾವು ಬದುಕುತ್ತಿದ್ದೀವಿ. ಮದುವೆ ಆಗುವಷ್ಟೆ ಸುಲಭವಾಗಿ ದಂಪತಿಗಳು ಡಿವೋರ್ಸ್ ಪಡೆದು ದೂರಾಗುತ್ತಿದ್ದಾರೆ. ಸೆಲೆಬ್ರೆಟಿಗಳ ವಿಚಾರದಲ್ಲಿ ಡಿವೋರ್ಸ್ ಮಾತ್ರವಲ್ಲ
ಕಿಚ್ಚ ಸುದೀಪ್ ತಮಿಳುನಾಡಿನಲ್ಲಿ ಕನ್ನಡ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ. ಸಿಸಿಎಲ್ ಕ್ರಿಕೆಟ್ ಟೂರ್ನಿಗಾಗಿ ಸುದೀಪ್ ತಂಡ ತಮಿಳುನಾಡಿನ ಕೊಯಂಬತ್ತೂರಿಗೆ ಹೋಗಿದೆ. ನಿನ್ನೆ(ಜನವರಿ 25) ಭೋಜ್ಪುರಿ ದಬಾಂಗ್ಸ್ ವಿರುದ್ಧದ ಪಂದ್
ಅನಿಲ್ ರಾವಿಪುಡಿ ನಿರ್ದೇಶನದ 'ಮನ ಶಂಕರವರಪ್ರಸಾದ್ಗಾರು' ಸಿನಿಮಾ ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಚಿರಂಜೀವಿ ಹಾಗೂ ನಯನತಾರ ನಟನೆಯ ಫ್ಯಾಮಿಲಿ ಕಾಮಿಡಿ ಎಂಟರ್ಟೈನರ್ ಸಿನಿಮಾ ಪ್ರೇಕ್ಷಕರ ಮನಗೆದ್ದಿದೆ. ಸಂಕ್ರಾಂತಿ ಸಂಭ್ರಮ
ಬಿಗ್ಬಾಸ್ ಶೋ ವಿನ್ನರ್ ಗಿಲ್ಲಿ ಕ್ರೇಜ್ ಹೇಗಿದೆ ಎನ್ನುವುದು ಗೊತ್ತೇಯಿದೆ. ಹೋದಲ್ಲಿ ಬಂದಲ್ಲಿ ಜನ ಮುತ್ತಿಕೊಳ್ಳುತ್ತಾರೆ. ಪೊಲೀಸರಿಗೆ ಭದ್ರತೆ ಒದಗಿಸುವುದು ಕಷ್ಟ ಎನ್ನುವಂತಾಗಿದೆ. ಇತ್ತೀಚೆಗೆ ಕನಕರಪುರದದಲ್ಲಿ ನಡೆದ 'ಕ

26 C