ಸೆಲೆಬ್ರೆಟಿಗಳು ಸಾರ್ವಜನಿಕವಾಗಿ ಓಡಾಡುತ್ತಿದ್ದಾರೆಂದರೆ ಅಭಿಮಾನಿಗಳು ಅವರನ್ನು ಹಿಂಬಾಲಿಸೋದು, ಸೆಲ್ಪಿ ಕೇಳೋದು, ಮಾತನಾಡಲು ಹವಣಿಸೋದು ಕಾಮನ್ನು. ಇದನ್ನು ಅತಿಯಾದ ಅಭಿಮಾನ ಎನ್ನಬೇಕೋ? ಅಥವಾ ಹುಚ್ಚಾಟ ಎನ್ನಬೇಕೋ ಗೊತ್ತಿ
ಬಿಗ್ಬಾಸ್ ತೆಲುಗು ಸೀಸನ್ 9 ಗ್ರ್ಯಾಂಡ್ ಫಿನಾಲೆ ಮುಕ್ತಾಯವಾಗಿದೆ. ಕಾಮನ್ಮ್ಯಾನ್ ಆಗಿ ಮನೆ ಒಳಗೆ ಹೋಗಿದ್ದ ಕಲ್ಯಾಣ್ ಪದಾಲ ಟ್ರೋಫಿ ಗೆದ್ದು ಅಚ್ಚರಿ ಮೂಡಿಸಿದ್ದಾರೆ. ಸಂಜನಾ ಗರ್ಲಾನಿ, ಇಮಾನ್ಯುಯೆಲ್ ಸೇರಿ ಪ್ರಬಲ ಸ್ಪರ್ಧ
'ಮಾರ್ಕ್' ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿ ದರ್ಶನ್ ಫ್ಯಾನ್ಸ್ ಹಾಗೂ ಸುದೀಪ್ ಫ್ಯಾನ್ಸ್ ನಡುವೆ ಮತ್ತೆ ವಾರ್ ಶುರುವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಸರೆರಚಾಟ ಜೋರಾಗಿದೆ. ಇದೀಗ ಪ್ರತಿಷ್ಠಿತ ಸುದ್ದಿ ವಾಹಿನಿ ಹೆಸರು ಬಳಸಿ ಕ
ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಎನ್ನುವುದು ಬಣ್ಣದ ಲೋಕದ ಪ್ರತಿಭೆಗಳಿಗೆ ದೊಡ್ಡ ವೇದಿಕೆಯಾಗಿದೆ. ಅದರಲ್ಲೂ ಇನ್ಸ್ಟಾಗ್ರಾಂ ರೀಲ್ಸ್ಗಳ ಮೂಲಕ ರಾತ್ರೋರಾತ್ರಿ ಫೇಮಸ್ ಆಗುವವರ ಸಂಖ್ಯೆ ಹೆಚ್ಚುತ್ತಿದೆ. ಬೆಳ್ಳಿತೆ
ಕನ್ನಡ ಚಿತ್ರರಂಗದಲ್ಲಿ ಈ ತಲೆಮಾರಿನ ಹೀರೋಗಳ ನಡುವೆ ಕುಚಿಕ್ಕು ಗೆಳೆಯರೆಂದೇ ಪ್ರಸಿದ್ಧರಾಗಿದ್ದವರು ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್. ಆದರೆ ಈ ಸ್ನೇಹ ಕಳೆದ ಎಂಟೂವರೆ ವರ್ಷಗಳಿಂದ ಗ್ರಹಣ ಕವುಚಿಕೊಂಡಂತೆ
ಸಾಮಾನ್ಯವಾಗಿ ಒಂದೇ ದಿನ ದೊಡ್ಡ ಸ್ಟಾರ್ಗಳ ಚಿತ್ರಗಳು ತೆರೆಗೆ ಬಂದರೆ ವ್ಯಾಪಾರ ಹಂಚಿಹೋಗುವ ಭಯ ಇರುತ್ತೆ. ಯಾವ ಚಿತ್ರ ನೋಡಬೇಕು.. ಯಾವ ಚಿತ್ರ ಬಿಡಬೇಕು.. ಎನ್ನುವ ಗೊಂದಲ ಅಭಿಮಾನಿಗಳಲ್ಲಿರುತ್ತೆ. ಇನ್ನೂ ಹಿಂದೆ ಒಂದು ಕಾಲ ಇತ್
ಬಾಲಿವುಡ್ ಅಂಗಳದಲ್ಲಿ ಈಗ ''ಧುರಂಧರ್'' ಸಿನಿಮಾದ್ದೇ ಸದ್ದು. ಈ ಸಿನಿಮಾದ ಸ್ಟಾರ್ ಕಾಸ್ಟ್ ನೋಡಿದರೆ ಸಾಕು ಅಭಿಮಾನಿಗಳಲ್ಲಿ ಕುತೂಹಲ ದುಪ್ಪಟ್ಟಾಗುತ್ತದೆ. ಅಂತಹ ಘಟಾನುಘಟಿ ಕಲಾವಿದರು ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಸಿನಿಮಾ
ಪ್ರಯೋಗಕ್ಕೆ ಸಾವಿದೆ.ಆದರೆ ಪ್ರಯತ್ನಕ್ಕಲ್ಲ. ಈ ಮಾತನ್ನು ನಂಬುವ ಹಲವಾರು ಜನ ಚಿತ್ರರಂಗದಲ್ಲಿ ನಿರಂತರ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತಾರೆ. ಕೆಲವರು ತಮ್ಮ ಪ್ರಯತ್ನಕ್ಕೆ ಫಲ ಸಿಗದಿದ್ದಾಗ ನಿರಾಸೆಯಾಗುತ್ತಾರೆ. ನಿರಾಸೆ
ಕೆಲ ಚಿತ್ರಗಳೇ ಹಾಗೆ. ಆರಂಭದಿಂದ್ಲೇ ಕುತೂಹಲ ಹುಟ್ಟಿಸಿ ಬಿಡುತ್ತವೆ. ಯಶ್ ಅಭಿನಯದ ''ಟಾಕ್ಸಿಕ್'' ಇದೇ ಸಾಲಿಗೆ ಸೇರುವಂತಹ ಸಿನಿಮಾ. ಕಳೆದ ಡಿಸೆಂಬರ್ನಲ್ಲಿ ಅಧಿಕೃತವಾಗಿ ಘೋಷಿಸಲಾದ ಈ ಸಿನಿಮಾ ''ಕೆ.ಜಿ.ಎಫ್'' ಚಿತ್ರವನ್ನೂ ಮೀರಿಸು
ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಕರ್ಣ' ಕಥೆಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರತಿ ರಾತ್ರಿ 8 ಗಂಟೆಗೆ ಪ್ರಸಾರವಾಗುವ ಈ ಧಾರಾವಾಹಿ ವೀಕ್ಷಕರಲ್ಲಿ ಸಾಕಷ್ಟು ಆಸಕ್ತಿ ಮೂಡಿಸುತ್ತಿದೆ. ಕಥೆಯ ಹಂದರ ಈಗ ಭಾವನಾತ್ಮಕ ತಿರುವು ಪ
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಯಾವ ವಿಚಾರ ಟ್ರೆಂಡ್ ಆಗುತ್ತದೆ ಎಂದು ಹೇಳುವುದಕ್ಕೆ ಆಗಲ್ಲ. ರೀಲ್ಸ್ ವಿಚಾರಕ್ಕೆ ಬಂದರೆ ಜನ ಮರುಳೋ ಜಾತ್ರೆ ಮರುಳೋ ಎಂದು ಸರಿ ತಪ್ಪು ಚರ್ಚಿಸದೇ ಒಬ್ಬರನ್ನು ನೋಡಿ ಮತ್ತೊಬ್ಬರು ರೀಲ್ಸ್ ಮಾಡುತ
ಕ್ರಿಸ್ಮಸ್ ಸಂಭ್ರಮಾಚರಣೆಗೆ 3 ದಿನ ಬಾಕಿಯಿದೆ. ಈ ಬಾರಿ ಡಿಸೆಂಬರ್ 25ಕ್ಕೆ ಬಾಕ್ಸಾಫೀಸ್ನಲ್ಲಿ ಕೂಡ ಆರ್ಭಟ ಜೋರಾಗಿ ಇರಲಿದೆ. ಕನ್ನಡದ ಬಹುನಿರೀಕ್ಷಿತ '45' ಹಾಗೂ 'ಮಾರ್ಕ್' ಚಿತ್ರಗಳು ಒಟ್ಟಿಗೆ ಬಿಡುಗಡೆ ಆಗ್ತಿದೆ. ಈಗಾಗಲೇ 2 ಚಿತ
ಬಾಲಿವುಡ್ ನಟಿ ನೋರಾ ಫತೇಹಿ ಕಾರು ಅಪಘಾತಕ್ಕೀಡಾಗಿದೆ. ತಮ್ಮ ಅದ್ಭುತ ನೃತ್ಯದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಸದಾ ಆ್ಯಕ್ಟಿವ್ ಇರುತ್ತಾರೆ. ಆಕೆಯ ಕಾರು ಅಪಘಾತದ ಸ
ಕನ್ನಡ ನಟಿಯರು ಈಗ ಪರಭಾಷಾ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿದ್ದಾರೆ. ಬೇರೆ ಭಾಷೆ ಚಿತ್ರರಂಗದಿಂದ ಅವಕಾಶಗಳು ಬಂದಾಗ ನಟಿಸುವುದರಲ್ಲಿ ತಪ್ಪೇನಿಲ್ಲ. ರಶ್ಮಿಕಾ ಮಂದಣ್ಣ, ಶ್ರೀಲೀಲಾ, ಶ್ರದ್ಧಾ ಶ್ರೀನಾಥ್, ನಭಾ ನಟೇಶ್, ನೇಹಾ ಶ
ಬಾಕ್ಸಾಫೀಸ್ನಲ್ಲಿ 'ಡೆವಿಲ್' ಸಿನಿಮಾ ಸಂಕಷ್ಟಕ್ಕೆ ಸಿಲುಕಿದೆ. ಫಸ್ಟ್ ವೀಕೆಂಡ್ ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದ ಸಿನಿಮಾ ವಾರದ ದಿನಗಳಲ್ಲಿ ಪ್ರೇಕ್ಷಕರ ಬರ ಎದುರಿಸಿತ್ತು. ಇದೀಗ 2ನೇ ವೀಕೆಂಡ್ ಕೂಡ ಸಿನಿಮಾ ಚೇತರಿಸಿಕೊಂಡ
ವಿಜಯ್ ಕಾರ್ತಿಕೇಯನ್ ನಿರ್ದೇಶನದ 'ಮಾರ್ಕ್' ಸಿನಿಮಾ ಈ ವಾರ ಬಿಡುಗಡೆ ಆಗ್ತಿದೆ. ಹೇಳಿದಂತೆಯೇ ಸಿನಿಮಾ ಬಿಡುಗಡೆ ಮಾಡುತ್ತಿದ್ದಾರೆ ಕಿಚ್ಚ ಸುದೀಪ್. ಈಗಾಗಲೇ ಸಾಂಗ್ಸ್, ಟ್ರೈಲರ್ ಹಿಟ್ ಆಗಿ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದ
ಬಿಗ್ಬಾಸ್ ಕನ್ನಡ ಸೀಸನ್ 12 ಎಲ್ಲಾ ಸೀಸನ್ಗಿಂತ ವಿಭಿನ್ನವಾಗಿದೆ. ಕೆಲವರಿಗೆ ಇನ್ನೂ ಬಿಗ್ ಬಾಸ್ ಕೊಡುತ್ತಿರುವ ಟಾಸ್ಕ್ ಅರ್ಥ ಆಗುತ್ತಿಲ್ಲ. ಇನ್ನು ಕೆಲವರಿಗೆ ಬಿಗ್ ಬಾಸ್ ಮನೆಯಲ್ಲಿ ಹೇಗಿರಬೇಕು ಅನ್ನೋದೇ ಅರ್ಥ ಆಗುತ್ತಿಲ
ನಟಿ ರಾಧಿಕಾ ಆಪ್ಟೆ, ದಕ್ಷಿಣ ಭಾರತದ ಚಿತ್ರೀಕರಣದ ವೇಳೆ ದೇಹಕ್ಕೆ ಅತಿಯಾದ ಪ್ಯಾಡಿಂಗ್ ಬಳಸಲು ಒತ್ತಾಯಿಸಲಾಗಿತ್ತು ಎಂದು ಇತ್ತೀಚೆಗೆ ಬಹಿರಂಗಪಡಿಸಿದ್ದಾರೆ. ಈ ಹೇಳಿಕೆ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಸಂದರ್ಶನದಲ್ಲಿ ಅ
ಮುಂದಿನ ವಾರ ಕನ್ನಡದಲ್ಲಿ ಮತ್ತೆರಡು ಸಿನಿಮಾಗಳು ರಿಲೀಸ ಆಗುತ್ತಿವೆ. ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಒಂದು ಕಡೆಯಾದರೆ, ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ '45' ಕೂಡ ಒಂದು. ಈ ಎರಡು ಸಿನಿಮಾ ಇನ್ನು ಕೆಲವೇ ದಿನಗಳಲ್ಲ
ಬಾಲಿವುಡ್ ಅಂಗಳದಲ್ಲಿ ಸದಾ ಒಂದಿಲ್ಲೊಂದು ಸುದ್ದಿಗಳು ಸದ್ದು ಮಾಡುತ್ತಲೇ ಇರುತ್ತವೆ. ಅದರಲ್ಲೂ ಸ್ಟಾರ್ ನಟ-ನಟಿಯರ ವೈಯಕ್ತಿಕ ಜೀವನ ಮತ್ತು ವೃತ್ತಿಜೀವನದ ಮೇಲೆ ಎಲ್ಲರ ಕಣ್ಣು ನೆಟ್ಟಿರುತ್ತದೆ. ಇತ್ತೀಚಿನ ದಿನಗಳಲ್ಲಿ ಚಿತ್
ಚಿತ್ರರಂಗದಲ್ಲಿ ಮಾಧುರಿ ದೀಕ್ಷಿತ್ ಹೆಸರು ಕೇಳಿದರೆ ಸಾಕು ಸಿನಿರಸಿಕರಲ್ಲಿ ಈಗಲೂ ರೋಮಾಂಚಕ ಆಗುತ್ತೆ. ತಮ್ಮ ಅದ್ಭುತ ನಟನೆ ಮತ್ತು ಮೋಹಕ ನೃತ್ಯದ ಮೂಲಕ ದಶಕಗಳ ಕಾಲ ಭಾರತೀಯ ಚಿತ್ರರಂಗವನ್ನು ಆಳಿದವರು ಈ ಸುಂದರಿ. ನಟನೆಯ ಜೊತೆ
ಪ್ರೀತಿ-ಪ್ರೇಮ ಇದ್ದಲ್ಲಿ ವಿರಹ ಮತ್ತು ನೋವು ಹೊಸದಲ್ಲ. ಅದು ಇಂದು ನಿನ್ನೆಯ ಕಥೆಯೂ ಅಲ್ಲ. ಇದಕ್ಕೆ ಕೈಗನ್ನಡಿ ಎಂಬಂತೆ ಪ್ರೇಮ ಕಥೆ ಮತ್ತು ವ್ಯಥೆಗಳನ್ನು ನಮ್ಮ ಸುತ್ತ ಮುತ್ತ ನಾವು ಮತ್ತು ನೀವು ದಿನನಿತ್ಯ ಕೇಳುತ್ತಾನೆ ಇರುತ್ತ
ಕನ್ನಡ ಕಿರುತೆರೆಯ ಲೋಕದಲ್ಲಿ ಪ್ರತಿದಿನವೂ ಹೊಸ ಹೊಸ ಕಥೆಗಳು ಹುಟ್ಟಿಕೊಳ್ಳುತ್ತವೆ. ಕೆಲವು ಕಥೆಗಳು ಮಾತ್ರ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿಯುತ್ತವೆ. ಅಂತಹ ಕಥೆಗಳು ಸಮಾಜಕ್ಕೆ ಒಂದು ಉತ್ತಮ ಸಂದೇಶವನ್ನು ನೀಡುತ್ತವೆ. ಪ್
ಪುರುಷ ಪ್ರಧಾನ ಚಿತ್ರರಂಗದಲ್ಲಿ ಅನೇಕ ಹೆಣ್ಣು ಮಕ್ಕಳು ನಾನಾ ರೀತಿಯಲ್ಲಿ ನರಳಿದ್ದಾರೆ. ಇದಕ್ಕೆ ಕೈಗನ್ನಡಿ ಎಂಬಂತೆ.. ಬಣ್ಣದ ಬಣ್ಣದ ಈ ಪ್ರಪಂಚದಲ್ಲಿ ನಡೆದ ಬಗೆ ಬಗೆಯ ಲೈಂ*ಗಿಕ ಪ್ರಕರಣ, ಕಿರುಕುಳ, ದೌರ್ಜನ್ಯ ಕುರಿತ ಸುದ್ದಿಗಳ
ದರ್ಶನ್ ಸಿನಿ ಜರ್ನಿಯೇ ಚಾಲೆಂಜಿಂಗ್ ಆಗಿತ್ತು ಅನ್ನೋದು ಗೊತ್ತಿದೆ. ಚೊಚ್ಚಲ ಸಿನಿಮಾದಿಂದ ಹಿಡಿದು 'ಡೆವಿಲ್'ವರೆಗೂ ಒಂದಲ್ಲ ಒಂದು ಚಾಲೆಂಜ್ ಅನ್ನು ಎದುರಿಸಿ ಮುಂದೆ ಬಂದಿದ್ದಾರೆ. ಹೀಗಾಗಿ ಅಭಿಮಾನಿಗಳು ಕೊಟ್ಟಿರುವ ಚಾಲೆಂಜಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೊದಲ ಬಾರಿಗೆ ಜೈಲಿನಲ್ಲಿ ಇದ್ದಾಗ 'ಸಾರಥಿ' ರಿಲೀಸ್ ಆಗಿತ್ತು. ಸಿನಿ ಪ್ರೇಮಿಗಳು ಎಲ್ಲವನ್ನೂ ಮರೆತು ದರ್ಶನ್ ಕೈ ಹಿಡಿದಿದ್ದರು. ಅದರಲ್ಲೂ ಮಹಿಳೆಯರೇ ದರ್ಶನ್ ಬೆಂಬಲಕ್ಕೆ ನಿಂತು ಸಪೋರ್ಟ್ ಮಾಡಿ
ಆಸೆಯೇ ದುಃಖಕ್ಕೆ ಮೂಲ .. ಗೌತಮ ಬುದ್ದನ ಈ ಮಾತು ಕನ್ನಡ ಧಾರಾವಾಹಿ ''ಆಸೆ'' ವಿಚಾರದಲ್ಲಿ ಅಕ್ಷರಶಃ ನಿಜವಾಗುತ್ತಿದೆ. ಯಾಕೆಂದರೆ.. ಹಿಂದೊಮ್ಮೆ ಈ ಧಾರಾವಾಹಿಯನ್ನು ಪ್ರೇಕ್ಷಕರು ಕುತೂಹಲದಿಂದ ನೋಡುತ್ತಿದ್ದರು. ಮುಂದೇನಾಗಬಹುದು ಎಂ
ಈ ವರ್ಷ ಭಾರತೀಯ ಚಿತ್ರರಂಗಕ್ಕೆ ತಮ್ಮದೇ ಆದ ಸೇವೆಯನ್ನು ಸಲ್ಲಿಸಿದ ಅನೇಕ ತಾರೆಯರು ಒಬ್ಬರಾದ ಮೇಲೊಬ್ಬರಂತೆ ನಮ್ಮನ್ನು ಅಗಲುತ್ತಿದ್ದಾರೆ. ಬಿ.ಸರೋಜಾ ದೇವಿ.. ಕೋಟಾ ಶ್ರೀನಿವಾಸ್ ರಾವ್.. ಧೀರಜ್ ಕುಮಾರ್.. ಮುಖುಲ್ ದೇವ್.. ಫಿಶ್ ವೆ
ಅಂಗೈನಲ್ಲೇ ಆಕಾಶ ತೋರಿಸೋದ್ರಲ್ಲಿ ''ಹಾಲಿವುಡ್''ನವರು ಸದಾ ಮುಂದು. ಮನುಷ್ಯನ ಊಹೆಗೂ ಮೀರಿದ ಕಥೆಗಳನ್ನು ಬೆಳ್ಳಿತೆರೆಗೆ ತರುವುದರಲ್ಲಿ ಎತ್ತಿದ ಕೈ. ಹೊಸ ಟೆಕ್ನಾಲಜಿ ತ್ರಿಡಿ ಯಾನ ಶುರುವಾದ ಮೇಲಂತೂ ಇವರ ಭಾವನೆ, ಕಲ್ಪನೆಗಳಿಗೆ
ಈ ವರ್ಷ ಚಿತ್ರರಂಗದಲ್ಲಿ ಹಲವಾರು ಪ್ರಯತ್ನಗಳಾಗಿವೆ. ಆದರೆ.. ಪ್ಯಾನ್ ಇಂಡಿಯಾದ ಈ ಕಾಲದಲ್ಲಿ ಈ ಪ್ರಯತ್ನಗಳಿಗೆ ಸಿಕ್ಕ ಬೆಲೆ ತುಂಬಾ ಕಡಿಮೆ. ಅಲ್ಲೊಂದು.. ಇಲ್ಲೊಂದು ಚಿತ್ರಗಳು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿವೆ. ಸದ್ದು ಮಾಡ
2006 ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಹೊಸಬರು ಯಶಸ್ಸು ಕಂಡ ವರ್ಷ. ಇವರಲ್ಲಿ 'ಶಿಷ್ಯ' ಸಿನಿಮಾ ಖ್ಯಾತಿಯ ದೀಪಕ್ ಕೂಡ ಒಬ್ಬರು. ಈ ಸಿನಿಮಾ ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬರ ಹೊಸ ಪ್ರತಿಭೆಯನ್ನು ಪರಿಚಯಿಸಿತ್ತು. ಹೊಸ ಪ್ರತಿಭ
ಪ್ರತಿಯೊಂದು ಕ್ಷೇತ್ರದಲ್ಲಿಯೂ ಸ್ಫರ್ಧೆ ಇದ್ದೇ ಇರುತ್ತೆ. ಕಿರುತೆರೆ ಕೂಡ ಇದರಿಂದ ಹೊರತಾಗಿಲ್ಲ. ಪ್ರತಿ ವಾರ ಇಲ್ಲಿಯೂ ಕೂಡ ಹಾವು ಏಣಿಯ ಆಟ ನಡೆಯುತ್ತಲೇ ಇರುತ್ತೆ. ಈ ವಾರ ಮೇಲೆ ಇರುವ ಧಾರಾವಾಹಿ ಮುಂದಿನ ವಾರ ಪ್ರೇಕ್ಷಕರ ಅವಕೃ
ಬಾಲಿವುಡ್ ಅಂದಾಕ್ಷಣ ನಮಗೆ ಮೊದಲು ನೆನಪಾಗುವುದು ಅಲ್ಲಿನ ಗ್ಲಾಮರ್ ಲೋಕ. ಈ ಬಣ್ಣದ ಲೋಕದಲ್ಲಿ ದಿನಕ್ಕೊಂದು ಸುದ್ದಿ ಹರಿದಾಡುತ್ತಿರುತ್ತದೆ. ಅದರಲ್ಲೂ ಸ್ಟಾರ್ ನಟ-ನಟಿಯರ ವೈಯಕ್ತಿಕ ಜೀವನದ ಬಗ್ಗೆ ಜನರಿಗೆ ಸದಾ ಕುತೂಹಲ. ಸಿನಿ
ಹಣ ಎಂದರೆ ಹೆಣ ಕೂಡ ಬಾಯಿ ಬೀಡುವ ಕಾಲ ಇದು. ಈ ಕಾಲದಲ್ಲಿ ಹಣದ ಮುಂದೆ ಸಂಬಂಧಕ್ಕೆ ಬೆಲೆ ಇಲ್ಲ. ಪ್ರೀತಿ .. ನಂಬಿಕೆ.. ವಿಶ್ವಾಸ .. ಗೌರವ.. ಕೌಟುಂಬಿಕ ಮೌಲ್ಯಗಳಿಗಿಂತ ಈಗ ಬ್ಯಾಂಕ್ ಬ್ಯಾಲೆನ್ಸ್ ಮುಖ್ಯ. ರಕ್ತ ಸಂಬಂಧಕ್ಕಿಂತ ಆಸ್ತಿ-ಪಾಸ್
ಕಲ್ಪನೆಗೆ ನಿಲುಕದ ಉದ್ಯಮ ಹಾಲಿವುಡ್. ಬೆಳ್ಳಿತೆರೆಯ ಮೇಲೆ ಅದ್ಭುತ ಸೃಷ್ಟಿಸುವ ಕಲೆ ಇವರಿಗೆ ಚೆನ್ನಾಗಿಯೇ ಕರಗತವಾಗಿರುತ್ತೆ. ಅದರಲ್ಲಿಯೂ ಈಗ ತಂತ್ರಜ್ಞಾನ ಇಂದು ನಮ್ಮ ಜೀವನವನ್ನು ಆವರಿಸಿಕೊಂಡಿದೆ. ಅದನ್ನು ಹೇಗೆ ಬಳಸಬೇಕೆ
ಸ್ಟಾರ್ ನಟರು ತಮ್ಮ ಸರಳ ಸಜ್ಜನ ವ್ಯಕ್ತಿತ್ವದಿಂದ ಆಗಾಗ್ಗೆ ಸುದ್ದಿ ಆಗುತ್ತಿದ್ದಾರೆ. ತಮಿಳು ನಟ ಸೂರ್ಯ ಕೂಡ ತಮ್ಮ ನಡೆ ನುಡಿಯಿಂದ ಅಭಿಮಾನಿಗಳ ಮನಗೆಲ್ಲುತ್ತಿರುತ್ತಾರೆ. ಇದೀಗ ಸಹನಟನ ಮಗುವಿಗೆ ಚಿನ್ನದ ಸರ ಉಡುಗೊರೆ ನೀಡಿ ಗ
ಜಗತ್ತಿನ ದುಬಾರಿ ಹಾಗೂ ಕ್ರಿಯೇಟಿವ್ ಸಿನಿಮಾಗಳ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ಮತ್ತೊಂದು 'ಅವತಾರ್' ಸೀಕ್ವೆಲ್ನೊಂದಿಗೆ ಥಿಯೇಟರ್ಗೆ ಲಗ್ಗೆ ಇಟ್ಟಿದ್ದಾರೆ. 'ಅವತಾರ್ 3'('ಅವತಾರ್: ಫೈರ್ ಅಂಡ್ ಆಶ್') ಸಿನಿಮಾ ಇಂದು (ಡಿಸೆಂಬರ್ 1
ಜಡೇಶ್ ಹಂಪಿ ನಿರ್ದೇಶನದ 'ಲ್ಯಾಂಡ್ಲಾರ್ಡ್' ಸಿನಿಮಾ ಬಿಡುಗಡುಗೆ ಸಜ್ಜಾಗುತ್ತಿದೆ. ಚಿತ್ರದಲ್ಲಿ ದುನಿಯಾ ವಿಜಯ್ ಜೋಡಿಯಾಗಿ ರಚಿತಾ ರಾಮ್ ನಟಿಸಿದ್ದಾರೆ. ಸದ್ಯ ಚಿತ್ರದ 'ನಿಂಗವ್ವ ನಿಂಗವ್ವ' ಸಾಂಗ್ ರಿಲೀಸ್ ಆಗಿ ಸದ್ದು ಮಾಡ್ತ
ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪ್ರಕಾಶ್ ವೀರ್ ನಿರ್ಮಿಸಿ ನಿರ್ದೇಶನ ಮಾಡಿರುವ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಅಚ್ಚರಿ ಅಂದ್ರೆ ಆಕ್ಷನ್ ಸನ್ನಿವೇ
ಕಲರ್ಸ್ ಕನ್ನಡ ವಾಹಿನಿಯ 'ಭಾಗ್ಯಲಕ್ಷ್ಮಿ' ಧಾರಾವಾಹಿ ದಿನದಿಂದ ದಿನಕ್ಕೆ ಸಾಕಷ್ಟು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರೇಕ್ಷಕರು ಪ್ರತಿ ಸಂಚಿಕೆಯನ್ನೂ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಮನೆಯಲ್ಲಿ ನಡೆಯುವ ಸಣ್ಣ
ರೇಣುಕಾಸ್ವಾಮಿ ಪ್ರಕರಣದಲ್ಲಿ ಹೈಕೋರ್ಟ್ ನೀಡದ್ದ ಜಾಮೀನು ರದ್ದಾಗಿ 4 ತಿಂಗಳು ಕಳೆದಿದೆ. ಪ್ರಕರಣದ ಆರೋಪಿಗಳೆಲ್ಲಾ ಆಗಸ್ಟ್ 14ರಂದು ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಸದ್ಯ ಪ್ರಕರಣದ ಟ್ರಯಲ್ ಆರಂಭವಾಗಿದೆ. ಸಾಕ್ಷಿಗ

17 C