ಕಲರ್ಸ್ ಕನ್ನಡದ ಟಾಪ್ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮೀ' ಸೀರಿಯಲ್ ಕೂಡ ಒಂದು. ದಿನದಿಂದ ದಿನಕ್ಕೆ ಕಥೆ ಹೊಸ ಹೊಸ ತಿರುವು ಪಡೆಯುತ್ತಿದೆ. ವೀಕ್ಷಕರನ್ನು ಹಿಡಿದಿಡಲು ಈಗ ಒಂದು ಸೂಪರ್ ಟ್ವಿಸ್ಟ್ ಕೊಟ್ಟಿದ್ದಾರೆ. ಕಿರುತೆರೆ ಮತ
ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ 'ಕಾಂತಾರ ಚಾಪ್ಟರ್ 1' 2025ರಲ್ಲಿ ಅತೀ ಹೆಚ್ಚು ಗಳಿಕೆ ಕಂಡ ಸಿನಿಮಾಗಳ ಸಾಲಿಗೆ ಸೇರಿದೆ. ಬಾಲಿವುಡ್ನ 'ಛಾವ' ಸಿನಿಮಾದ ದಾಖಲೆಯನ್ನು ಮುರಿದು ಮುನ್ನುಗ್ಗುತ್ತಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿ
ಗಾಯನ ಕ್ಷೇತ್ರಕ್ಕೆ ಬರಬೇಕು ಎಂದುಕೊಳ್ಳುವವರಿಗೆ ಜೀ ವಾಹಿನಿಯ ಸರಿಗಮಪ ಶೋ ದೊಡ್ಡ ವೇದಿಕೆಯಾಗಿದೆ. ಈ ಶೋಗೆ ಬಂದು ಹಾಡಿ ಗೆದ್ದವರು ಮುಂದೆ ಸಿನಿಮಾಗಳಲ್ಲಿ ಹಾಡಲು ಅವಕಾಶ ಗಿಟ್ಟಿಸಿಕೊಂಡಿರುವ ಸಾಕಷ್ಟು ಉದಾಹರಣೆಗಳಿವೆ. ಸಂಚಿ
ರಿಷಬ್ ಶೆಟ್ಟಿ ಅಂತೂ ಇಂತೂ 'ಕಾಂತಾರ' ಗುಂಗಿನಿಂದ ಹೊರ ಬಂದಿದ್ದಾರೆ. 5 ವರ್ಷಗಳಿಂದ ಇದೊಂದೇ ಚಿತ್ರದಲ್ಲಿ ಅವರು ಮುಳುಗಿದ್ದರು. 3 ವರ್ಷಗಳ ಹಿಂದೆ 'ಕಾಂತಾರ' ಸಿನಿಮಾ ಬಂದು ಗೆದ್ದಿತ್ತು. ಇತ್ತೀಚೆಗೆ ಪ್ರೀಕ್ವೆಲ್ ಬಂದು ಬಾಕ್ಸಾಫೀ
ರಾಜಮೌಳಿ ನಿರ್ದೇಶನದ 'ವಾರಣಾಸಿ' ಸಿನಿಮಾ ಟಾಕ್ ಆಫ್ ದ ಟೌನ್ ಆಗಿದೆ. ನಾನಾ ಕಾರಣಗಳಿಂದ ಈ ಸಿನಿಮಾ ಸುದ್ದಿಯಲ್ಲಿದೆ. ಬಹುಕೋಟಿ ವೆಚ್ಚದಲ್ಲಿ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಜಕ್ಕಣ್ಣ ಸಿನಿಮಾ ಕಟ್ಟಿಕೊಡುತ್ತಿದ್ದಾರೆ. ಚಿತ್ರದಲ
ಬಾಲಿವುಡ್ನ ಸ್ಟಾರ್ ನಟಿ ಈಗ ಸಿನಿಮಾದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ತಾಯ್ತನದ ಅನುಭವವನ್ನು ಅನುಭವಿಸುತ್ತಿರುವ ನಟಿ ಕ್ಯಾಮರಾ ಮುಂದೆ ಕಾಣಿಸಿಕೊಳ್ಳುತ್ತಿಲ್ಲ. ವಿಕ್ಕಿ ಕೌಶಲ್ ಜೊತೆ ವಿವಾಹವಾದ ಬಳಿಕ ಫ್ಯಾಮಿಲಿ ಪ್ಲಾ
ಇಡೀ ಭಾರತೀಯ ಚಿತ್ರರಂಗ ಎದುರು ನೋಡುತ್ತಿರುವ ಸಿನಿಮಾ ರಾಜಮೌಳಿಯ 'ವಾರಾಣಾಸಿ'. ಟಾಲಿವುಡ್ ಸೂಪರ್ಸ್ಟಾರ್ ಮಹೇಶ್ ಬಾಬು ಹಾಗೂ ರಾಜಮೌಳಿ ಕಾಂಬಿನೇಷನ್ ಸಿನಿಮಾದ ಫಸ್ಟ್ ಝಲಕ್ ಕಿಕ್ ಕೊಡುವುದಕ್ಕೆ ಶುರು ಮಾಡಿದೆ. ಮಹೇಶ್ ಬಾಬು ರೋ
ಪುರುಷ ಪ್ರಧಾನ ಚಿತ್ರರಂಗದಲ್ಲಿ ಅನೇಕ ಹೆಣ್ಣು ಮಕ್ಕಳು ನಾನಾ ರೀತಿಯಲ್ಲಿ ನರಳಿದ್ದಾರೆ. ಇದಕ್ಕೆ ಕೈಗನ್ನಡಿ ಎಂಬಂತೆ.. ಬಣ್ಣದ ಬಣ್ಣದ ಈ ಪ್ರಪಂಚದಲ್ಲಿ ನಡೆದ ಬಗೆ ಬಗೆಯ ಲೈಂ*ಗಿಕ ಪ್ರಕರಣ, ಕಿರುಕುಳ, ದೌರ್ಜನ್ಯ ಕುರಿತ ಸುದ್ದಿಗಳ
ಅಭಿವ್ಯಕ್ತಿ ಮನುಷ್ಯನ ಮೂಲಭೂತ ಗುಣ. ಮಾನವನ ಹಕ್ಕುಗಳಿಗೆ ಈ ಅಭಿವ್ಯಕ್ತಿ ಸ್ವಾತಂತ್ರ್ಯವೇ ಅಡಿಪಾಯ. ಅದೇ ಮಾನವನ ಅಸ್ತಿತ್ವದ ಬೇರು. ಆದರೆ ಈಗೀಗ .. ಅಭಿವ್ಯಕ್ತಿ ಹೆಸರಿನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವುದ
''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ಮಾತ್ರ ಅಲ್ಲ. ವ್ಯಕ್ತಿ ಮತ್ತು ವ್ಯಕ್ತಿತ್ವಗಳ ಸಂಘರ್ಷ ಕೂಡ ಹೌದು. ಈ ಸಂಘರ್ಷದ ಕಥೆ ಈಗ ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದೆ. ಈ 50 ದಿನದಲ್ಲಿ ಈ ಬಿಗ್ ಬಾಸ್ ಮನೆ ವಿವಾದಕ್ಕೆ ಸಾಕ್ಷಿಯಾಗಿದೆ. ರಂಪ-
ಕೇವಲ ಕನ್ನಡ ಚಿತ್ರರಂಗ ಮಾತ್ರವಲ್ಲ ಪಕ್ಕದ ಕಾಲಿವುಡ್ನಲ್ಲಿ ಕೂಡ ಈ ವರ್ಷ ಗೆದ್ದ ಚಿತ್ರಗಳ ಸಂಖ್ಯೆ ಕಡಿಮೆ ಇದೆ. ''ಟೂರಿಸ್ಟ್ ಫ್ಯಾಮಿಲಿ''.. ''ಡ್ರ್ಯಾಗನ್''.. ಹೀಗೆ ಒಂದು ನಾಲ್ಕೈದು ಚಿತ್ರಗಳು ಮಾತ್ರ ತಮಿಳುನಾಡಿನಲ್ಲಿ ಗೆದ್ದಿವ
ಬಿಗ್ ಬಾಸ್ ಕನ್ನಡ ಸೀಸನ್ 12 ವಿಚಿತ್ರವಾಗಿ ಸಾಗುತ್ತಿದೆ. ಈಗತಾನೇ 50 ದಿನಗಳನ್ನು ಪೂರೈಸಿದೆ. ಹೀಗಿದ್ದರೂ ಇನ್ನೂ ಮನೆಯ ಸದಸ್ಯರಿಗೆ ಮಾತ್ರ ಹೇಗೆ ಆಟ ಆಡಬೇಕು ಅನ್ನೋದು ಮಾತ್ರ ಗೊತ್ತಾಗುತ್ತಿಲ್ಲ. ಅದರಲ್ಲೂ ಅಶ್ವಿನಿ ಗೌಡ ಹಾಗೂ ಜ
ಕಿಂಗ್ ನಾಗಾರ್ಜುನ ಫಿಟ್ನೆಸ್ ಬಹುತೇಕ ಮಂದಿಗೆ ಕುತೂಹಲ. ಟಾಲಿವುಡ್ ಮನ್ಮಥನಿಗೆ ಈಗ 66 ವರ್ಷ. ಆದರೂ 40 ವರ್ಷದ ಯುವಕರಿಗಿಂತಲೂ ಹೆಚ್ಚು ಫಿಟ್ ಅಂಡ್ ಫೈನ್ ಆಗಿ ಕಾಣುತ್ತಾರೆ. ಹಾಗಂತ ನಾಗಾರ್ಜುನ ಯಾವುದೇ ರೀತಿಯ ಆಹಾರ ಪದ್ಧತಿಯನ್ನ
ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ 'ಮ್ಯಾಂಗೋ ಪಚ್ಚ' ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಗ್ರ್ಯಾಂಡ್ ಎಂಟ್ರಿ ಕೊಡುತ್ತಿದ್ದಾರೆ. ಈಗಾಗಲೇ ಸಿನಿಮಾ ಟೀಸರ್ ಸಿನಿಪ್ರಿಯರಿಗೆ ಕಿಕ್ ಕೊಟ್ಟಿದೆ. ಕನ್ನಡ ಚಿತ್ರರಂಗಕ್ಕೆ ಮತ್ತೊಬ
ಒಂದ್ಕಾಲದಲ್ಲಿ 3D ಸಿನಿಮಾ ದೊಡ್ಡದು ಎನ್ನುತ್ತಿದ್ದರು. ಆರಂಭದಲ್ಲಿ 2D ಕ್ಯಾಮರಾದಲ್ಲೇ ಶೂಟ್ ಮಾಡಿ ಬಳಿಕ ಅದನ್ನು 3Dಗೆ ಬದಲಿಸಿ ಬಿಡುಗಡೆ ಮಾಡುತ್ತಿದ್ದರು. ನಂತರ 3D ಕ್ಯಾಮರಾ ಬಳಸಿ ಶೂಟ್ ಮಾಡುವುದೇ ದೊಡ್ಡದು ಎನ್ನುವಂತಾಯಿತು. ಈಗ
ಚಿತ್ರರಂಗ ಮತ್ತು ರಾಜಕೀಯ ಎರಡು ಒಂದೇ ನಾಣ್ಯದ ಎರಡು ಮುಖ. ಅಲ್ಲಿದ್ದವರು ಇಲ್ಲಿ ಸಲ್ಲುತ್ತಾರೆ. ಇಲ್ಲಿದ್ದವರು ಅಲ್ಲಿಯೂ ಬೆಳೆಯುತ್ತಾರೆ. ಇದಕ್ಕೆ ಅಣ್ಣಾದೊರೈ, ಕರುಣಾನಿಧಿ, ಜಯಲಲಿತಾ ಅವರನ್ನೊಳಗೊಂಡು ವಿಜಯಕಾಂತ್, ಶರತ್ ಕುಮ
ಟಾಲಿವುಡ್ ಮೆಗಾ ಫ್ಯಾಮಿಲಿಯಿಂದ ಏಳೆಂಟು ಮಂದಿ ನಟರು ಚಿತ್ರರಂಗಕ್ಕೆ ಬಂದಿದ್ದಾರೆ. ಚಿರಂಜೀವಿ ಬಳಿಕ ನಾಗಬಾಬು, ಪವನ್ ಕಲ್ಯಾಣ್, ಅಲ್ಲು ಅರ್ಜುನ್, ರಾಮ್ ಚರಣ್, ಸಾಯಿ ಧರಮ್ ತೇಜ್, ವರುಣ್ ತೇಜ್ ಹೀಗೆ ಲಿಸ್ಟ್ ದೊಡ್ಡದಿದೆ. ಚಿರು
ಮಾದಕ ವ್ಯಸನ ಕೇವಲ ವ್ಯಕ್ತಿಯನ್ನಷ್ಟೇ ಅಲ್ಲ ಇಡೀ ಸಮಾಜವನ್ನೇ ಹಾಳು ಮಾಡುತ್ತೆ. ಬದಲಾದ ಈ ಕಾಲದಲ್ಲಿ ಶೇಕಡಾ 70 ರಷ್ಟು ಜನ ಯುವ ಜನಾಂಗ ಮಾದಕ ವ್ಯಸನಕ್ಕೆ ದಾಸರಾಗಿದ್ದಾರೆ.ಮಾದಕ ಮಾಯಾಜಾಲದಲ್ಲಿ ಸಿಲುಕಿ ಮಾನಸಿಕವಾಗಿ ದೈಹಿಕವಾಗಿ
ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರ ಹೊಸ ಸಿನಿಮಾದ ಹೈಪ್ ಇದೀಗ ಜೋರಾಗಿದೆ. ಅವರ ಸ್ಟೈಲ್, ವಿಭಿನ್ನ ಪಾತ್ರಗಳು ಯಾವಾಗಲೂ ಜನರ ಗಮನ ಸೆಳೆಯುತ್ತವೆ. ಉಪೇಂದ್ರ ಅವರು ನಟಿಸಿದ ಹೊಸ ಸಿನಿಮಾ ಅಂದರೆ ಎಲ್ಲರಿಗೂ ಎಲ್ಲಿಲ್ಲದ ಕುತೂಹಲ ಇ
''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ನಡೆಸಿಕೊಡುವ ಸ್ಟಾರ್ ನಿರೂಪಕರಿಗೆ ಮಾತ್ರ ಚಿನ್ನದ ಮೊಟ್ಟೆ ಇಡುವ ಕೋಳಿ ಅಲ್ಲ. ಬದಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಫರ್ಧಿಗಳಿಗೆ ಕೂಡ ಇಲ್ಲಿ ಭಾರೀ ಹಣವನ್ನು ನೀಡಲಾಗುತ್ತೆ. ಕೆಲವರು ಇಲ
ಬಿಗ್ಬಾಸ್ ಕನ್ನಡ ಸೀಸನ್ 12 ಇದೀಗ 50 ದಿನ ಪೂರೈಸಿದೆ. ಮನೆಯಲ್ಲಿರುವ ಗಿಲ್ಲಿ ನಟ ಎಲ್ಲರ ಗಮನ ಸೆಳೆದಿದ್ದಾರೆ. ಇದೀಗ ಆತನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಈ ಹಿಂದೆ ಅಶ್ವಿನಿ ಗೌಡ ವಿರುದ್ಧ ವಕೀಲರೊಬ್ಬರು ದೂರು ನೀಡಿ
ಖ್ಯಾತ ನಿರ್ದೇಶಕ ರಾಜಮೌಳಿ ವಿರುದ್ಧ ಆಕ್ರೋಶ ಶುರುವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೀತಿದೆ. 'ವಾರಣಾಸಿ' ಚಿತ್ರದ ಈವೆಂಟ್ನಲ್ಲಿ ದೇವರ ಬಗ್ಗೆ ಜಕ್ಕಣ್ಣ ಆಡಿದ ಮಾತುಗಳು ಕೆಲವರನ್ನು ಕೆರಳಿಸಿದೆ. ನನಗೆ
ಸೋಶಿಯಲ್ ಮೀಡಿಯಾ ಸಿಕ್ಕಾಪಟ್ಟೆ ಪವರ್ಫುಲ್. ಬೇಡ ಅಂದ್ರು ಅದು ಎಲ್ಲರನ್ನು ಸೆಳೆಯುತ್ತದೆ. ಸೆಲೆಬ್ರೆಟಿಗಳು ಅಭಿಮಾನಿಗಳ ಜೊತೆ ಸಂಪರ್ಕ ಸಾಧಿಸಲು ಇದು ಒಳ್ಳೆ ವೇದಿಕೆ. ಆದರೆ ಇದೇ ಸೋಶಿಯಲ್ ಮೀಡಿಯಾ ಟ್ರೋಲ್ ಕಾರಣಕ್ಕೆ ಕೆಲವರು
ಕರ್ನಾಟಕದ ಪ್ರತಿಭೆಗಳು ದೇಶ ವಿದೇಶಗಳಲ್ಲಿ ಸದ್ದು ಮಾಡ್ತಿದ್ದಾರೆ. ಮನರಂಜನ ಕ್ಷೇತ್ರದಲ್ಲಿ ಹಲವರು ಬೇರೆ ಬೇರೆ ಕಡೆ ತಮ್ಮ ಪ್ರತಿಭೆ ಮೂಲಕ ಮೋಡಿ ಮಾಡುತ್ತಿದ್ದಾರೆ. ಸದ್ಯ ಚಿಕ್ಕಮಗಳೂರಿನ ಗಾಯಕಿ ಶಿವಾನಿ ನವೀನ್ ಈಗ ತಮಿಳು ಸರಿ
ನಾಗಚೈತನ್ಯ ಅವರಿಂದ ಸಮಂತಾ ದೂರವಾಗಿ ನಾಲ್ಕು ವರ್ಷಗಳಾಗಿವೆ. ಆದರೆ ಈ ನಾಲ್ಕು ವರ್ಷದಲ್ಲಿ ಸಮಂತಾ ಆಂಧ್ರದ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿದ್ದು ಕೇವಲ ನಾಲ್ಕು ಬಾರಿ ಮಾತ್ರ. ಸದ್ಯ .. ಸಮಂತಾ ಕೈಯಲ್ಲಿ ಒಂದೇ ಒಂದು ತೆಲುಗು ಚಿತ
ಇನ್ನೇನು 2026ರ ಐಪಿಎಲ್ ಪಂದ್ಯಗಳು ಆರಂಭ ಆಗುತ್ತಿವೆ. ಅದಕ್ಕೂ ಮುನ್ನ ಆರ್ಸಿಬಿ ತಂಡವನ್ನು ಖರೀದಿ ಮಾಡುತ್ತಿರುವವರ ಯಾರೆಂಬ ಚರ್ಚೆ ಶುರುವಾಗಿದೆ. 2025 ಐಪಿಎಲ್ ಟೂರ್ನಿಯನ್ನು ಆರ್ಸಿಬಿ ಗೆಲ್ಲುತ್ತಿದ್ದಂತೆ ಮಾಲೀಕರಾದ ಯುನೈಟೆ
ಮದುವೆ ಎನ್ನುವುದು ನಿರಂತರ ಕಲಿಕೆಯ ಪ್ರಕ್ರಿಯೆ. ಬದ್ದತೆ, ಹೊಂದಾಣಿಕೆ, ಸಂತೋಷದ ಜೀವನ. ಬದುಕಿನ ಮಹತ್ವದ ಹಂತ. ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗಿ ಜೊತೆಯಾಗ
'ಕಾಂತಾರ ಚಾಪ್ಟರ್ 1' ಬಳಿಕ ಮತ್ತೆ ಕನ್ನಡ ಚಿತ್ರರಂಗ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಸದ್ದು ಮಾಡುತ್ತಿದೆ. ಕಳೆದ ಒಂದು ತಿಂಗಳಿನಿಂದ ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ಸದ್ದಯ ಮಾಡಿದ್ದೇ ಮಾಡಿದ್ದು. 2025ರ ಭಾರತೀಯ ಚಿತ್ರರಂಗದ ಎಲ್
ಪುರುಷ ಪ್ರಧಾನ ಚಿತ್ರರಂಗದಲ್ಲಿ ಮಹಿಳಾ ಪ್ರಧಾನ ಚಿತ್ರಗಳು ಬರುವುದು ತುಂಬಾನೇ ಕಡಿಮೆ. ಇಲ್ಲಿ ನಾಯಕಿಯರಲ್ಲಿ ಎಷ್ಟೇ ಪ್ರತಿಭೆ ಇದ್ದರೂ ಕೂಡ ಅನಾದಿಕಾಲದಿಂದ ಹೀರೋಯಿಂಸ ವಿಜೃಂಭಿಸುತ್ತಲೇ ಬಂದಿದೆ. ನಾಯಕನ ನಂತರವಷ್ಟೇ ನಾಯಕಿ
''ಬಿಗ್ ಬಾಸ್'' ಅಂದರೆ ರಂಪ-ರಾಮಾಯಣಕ್ಕೆ ಮತ್ತೊಂದು ಹೆಸರು. ಮನೆ ಶಾಂತವಾಗಿದ್ದರೆ ಈ ಮನೆಯತ್ತ ಯಾರು ತಲೆ ಹಾಕಿ ಮಲಗಲ್ಲ. ಅಶಾಂತಿಯೇ ಈ ಮನೆಯ ಲಕ್ಷಣ. ಇದು ಮನೆಯೊಳಗೆ ಹೋಗುವ ಸ್ಫರ್ಧಿಗಳಿಗೆ ಚೆನ್ನಾಗಿಯೇ ಗೊತ್ತು. ಕಾರ್ಯಕ್ರಮದ ಆಯೋ
ಬಿಗ್ ಬಾಸ್ ಕನ್ನಡ ಸೀಸನ್ 12 ವೀಕೆಂಡ್ ಎಪಿಸೋಡ್ ಮಜವಾಗಿತ್ತು. ನಿನ್ನೆ (ನವೆಂಬರ್ 15) ಮನೆಯ ಪ್ರತಿಯೊಬ್ಬ ಸದಸ್ಯನಿಗೂ ಕಿಚ್ಚ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದರು. ಆದರೆ ಇಂದಿನ (ನವೆಂಬರ್ 16) ಎಪಿಸೋಡ್ ಸಿಕ್ಕಾಪಟ್ಟೆ ಮಸ್ತಿಯಿಂ
ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭ ಆಗಿ 50 ದಿನಗಳು ಪೂರೈಸಿವೆ. ಇದೇ ಖುಷಿಯಲ್ಲಿದ್ದ ಮನೆಯ ಸದಸ್ಯರಿಗೆ, ವೀಕ್ಷಕರಿಗೆ ಬಿಗ್ ಬಾಸ್ ಶಾಕ್ ಕೊಟ್ಟಿದೆ. ನಿರೀಕ್ಷೆಯೇ ಮಾಡದ ಟ್ವಿಸ್ಟ್ ಕೊಟ್ಟಿದೆ. ಬಿಗ್ ಬಾಸ್ ಮನೆಯಲ್ಲಿ ಈ ವಾರ ಒಟ್ಟು ಎಂ
ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಧನುಷ್ ಮತ್ತೆ ಒಟ್ಟಿಗೆ ತ್ತಾರೆ ಎಂದು ಕಾಲಿವುಡ್ನಲ್ಲಿ ಚರ್ಚೆ ಶುರುವಾಗಿದೆ. ತಲೈವಾ ಅಭಿಮಾನಿ ಆಗಿರುವ ಧನುಷ್ ಅವರ ಮಗಳನ್ನು ಮದುವೆ ಆಗಿದ್ದರು. ಕಳೆದ ವರ್ಷ ಡಿವೋರ್ಸ್ ಪಡೆದಿದ್ದರು. ಆದರೂ ರ
ಹೇಳಿ ಕೇಳಿ ಇದು 5G ಯುಗ. ಈ ಯುಗದಲ್ಲಿ ಫೇಸ್ಬುಕ್.. ಇನ್ಸ್ಟಾಗ್ರಾಮ್ನಂತಹ ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ಹಲವರು ಹೈರಾಣಾಗಿದ್ದರೆ ಮತ್ತೊಂದು ಕಡೆ ಸೈಬರ್ ವಂಚಕರಿಂದ ಹಲವರು ಕಂಗಾಲಾಗುತ್ತಿದ್ಧಾರೆ. ಬದಲಾದ ಈ ಕಾಲದಲ್ಲಿ
ಬಾಲಯ್ಯ ಅವರಿಗೆ ತೆಲುಗು ಚಿತ್ರರಂಗದಲ್ಲಿ ಅವ್ರದ್ದೇ ಆದ ಖದರ್ ಇದೆ, ತೆಲುಗು ನಾಡಿನಲ್ಲಿ ಪವರ್ ಇದೆ. ಆಂಧ್ರ ತೆಲಂಗಾಣ ಮಾತ್ರ ಅಲ್ಲ ಕರ್ನಾಟಕದಲ್ಲಿ ಕೂಡ ಬಾಲಕೃಷ್ಣ ಅವರಿಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಇನ್ನು ಬ
ಸೆಲೆಬ್ರೆಟಿಗಳಿಗೆ ತಮ್ಮ ಸೌಂದರ್ಯ ಕೊಂಚ ಡಲ್ ಹೊಡೀತಿದೆ ಅಂತ ಗೊತ್ತಾದರೆ ಸಾಕು ತಕ್ಷಣವೇ ಸರ್ಜರಿಗಳ ಮೊರೆ ಹೋಗುತ್ತಾರೆ. ಲಕ್ಷಾಂತರ ರೂಪಾಯಿಗಳನ್ನು ನೀರಿನಂತೆ ಖರ್ಚು ಮಾಡಿ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವ ಪ್ರಯತ
ಈ ವರ್ಷ ''ಛಾವಾ'' ಹೊರತು ಪಡಿಸಿದರೆ ಬಾಲಿವುಡ್ನಲ್ಲಿ ಬೇರೆ ಯಾವ ಚಿತ್ರ ಕೂಡ ದೊಡ್ಡ ಹಂತದಲ್ಲಿ ಸದ್ದು ಮಾಡಿಲ್ಲ. ಸಲ್ಮಾನ್ ಖಾನ್ ಅಭಿನಯದ ''ಸಿಕಂದರ್'' ಚಿತ್ರದ ಮೇಲೆ ವಿಪರೀತ ನಿರೀಕ್ಷೆಗಳಿದ್ದವಾದರೂ ಚಿತ್ರ ಮಕಾಡೆ ಮಲಗಿತು. ಈ ಮೂ
ಹೆಣ್ಣಿನ ಮೇಲೆ ಗಂಡಿನ ಶೋಷಣೆ, ಅತ್ಯಾಚಾರದ ಕುರಿತ ಸುದ್ದಿಗಳನ್ನು ನಾವು ದಿನನಿತ್ಯ ಓದುತ್ತಲೇ ಇದ್ದೇವೆ, ಕೇಳುತ್ತಲೇ ಇದ್ದೇವೆ. ಪ್ರಪಂಚದಾದ್ಯಂತ ಲಕ್ಷಾಂತರ ಮಹಿಳೆಯರು, ಹುಡುಗಿಯರು, ದೈಹಿಕ ಮತ್ತು ಲೈಂಗಿಕ ಹಿಂಸೆ ಅನುಭವಿಸಿದ
ರಾಜಮೌಳಿ ನಿರ್ದೇಶನದಲ್ಲಿ ಮಹೇಶ್ ಬಾಬು ನಟಿಸುವ ಸಿನಿಮಾ ಟೈಟಲ್ ಏನು? ಕಥೆ ಏನು? ಯಾವಾಗ ಸಿನಿಮಾ ರಿಲೀಸ್ ಎನ್ನುವ ಪ್ರಶ್ನೆಗಳಿಗೆ ಕೊನೆಗೂ ಉತ್ತರ ಸಿಕ್ಕಿದೆ. 'ವಾರಣಾಸಿ' ಎಂಬ ಟೈಟಲ್ನಲ್ಲಿ ಗ್ಲೋಬ್ ಟ್ರಾಟರ್, ಟೈಮ್ ಟ್ರಾಟರ್ ಕ
ಬಾಲಿವುಡ್ ನಟ ಇಮ್ರಾನ್ ಖಾನ್ ಅವರು ಮತ್ತೆ ನಟನೆಗೆ ಮರಳುತ್ತಿದ್ದಾರೆ. ಒಂದು ದಶಕಕ್ಕೂ ಹೆಚ್ಚು ವಿರಾಮದ ನಂತರ ಅವರು ಮತ್ತೆ ಬಣ್ಣ ಹಚ್ಚುತ್ತಿರುವುದು ವಿಶೇಷ. ವೈಯಕ್ತಿಕ ಜೀವನದ ಘಟನೆಗಳು ಈ ನಿರ್ಧಾರಕ್ಕೆ ಕಾರಣವಾಗಿವೆ. ಮುಖ್ಯ
ಈ ವಾರದ ಕಿಚ್ಚಿನ ಪಂಚಾಯ್ತಿ ಬಹಳ ಕಾವೇರಿತ್ತು. ಕಾರಣ ಸುದೀಪ್ ಕೆಲವರಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಮುಖ್ಯವಾಗಿ ರಕ್ಷಿತಾ ಶೆಟ್ಟಿ ಮೇಲೆ ಥೇಟ್ 'ಕೆಂಪೇಗೌಡ' ಚಿತ್ರದ ಹೀರೊ ರೀತಿ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ವಿರುದ್ಧ ಕನ್ನಡ ಸಿನಿಮಾ ನಟಿ ಲೈಂಗಿಕ ಕಿರಕುಳ ಆರೋಪ ಮಾಡಿರುವುದು ಗೊತ್ತೇಯಿದೆ. ಕಳೆದ ಮೂರ್ಲಾಲ್ಕು ದಿನಗಳಿಂದ ಈ ವಿಚಾರ ಬಾರಿ ಸದ್ದು ಮಾಡ್ತಿದೆ. ಪ್ರಕರಣ ಸಂಬಂಧ ಗೋವಿಂದರಾಜ ನಗರ ಠಾಣೆಯ
ಬಿಗ್ಬಾಸ್ ಕನ್ನಡ ಸೀಸನ್ 1ರಲ್ಲಿ ಸ್ಪರ್ಧಿಯಾಗಿದ್ದ ನಟಿ ಸಂಜನಾ ಗರ್ಲಾನಿ ಇದೀಗ ತೆಲುಗು ಬಿಗ್ಬಾಸ್ ಮನೆಯಲ್ಲಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು ಸಿನಿಮಾಗಳಲ್ಲಿ ಕೂಡ ಆಕೆ ನಟಿಸಿದ್ದಾರೆ. ಇನ್ನು ಬಿಗ್ಬಾಸ್ ತೆಲುಗು ಸ

23 C