ಭಾರತ ಹಲವು ಧರ್ಮ.. ಜಾತಿ.. ಮತ್ತು ಸಂಸ್ಕ್ರತಿಯ ತೊಟ್ಟಿಲು. ಇಲ್ಲಿ ಎಲ್ಲಾ ಧರ್ಮದವರು ತಮ್ಮದೇ ಆದ ಸಂಪ್ರದಾಯಗಳನ್ನು ಪಾಲಿಸುತ್ತಾರೆ. ತಮ್ಮ ತಮ್ಮ ಧರ್ಮಕ್ಕೆ ಅನುಗುಣವಾಗಿ ತಲತಲಮಾರುಗಳಿಂದ ರೂಢಿಸಿಕೊಂಡು ಬಂದ ಪದ್ದತಿಯ ಪ್ರಕಾರ
ಮಮ್ಮುಟ್ಟಿ ಅವರ ಆಕ್ಷನ್ ಥ್ರಿಲ್ಲರ್ ‘ಬಜೂಕಾ’ ಮತ್ತೆ ಸುದ್ದಿಯಲ್ಲಿದೆ, ಆದರೆ ಹೊಸ ಬಿಡುಗಡೆಗಾಗಿ ಅಲ್ಲ, ಬದಲಿಗೆ ಅದರ ಅನುಪಸ್ಥಿತಿಗಾಗಿ. ಏಪ್ರಿಲ್ 10, 2025 ರಂದು ಬಿಡುಗಡೆಯಾದ ನಂತರ ಈ ಚಿತ್ರವು ಚಿತ್ರಮಂದಿರಗಳಲ್ಲಿ ತನ್ನ ಪ್ರದರ
ಮನಿ ಕಂಡರೆ ಮನುಷ್ಯತ್ವಾನೂ ಮರೆಯೋರು ಇರುವ ಕಾಲ ಇದು. ಇಂತಹ ಕಾಲದಲ್ಲಿ ಅನೇಕರು ತತ್ವ ಸಿದ್ಧಾಂತಗಳನ್ನೆಲ್ಲ ಗಂಟು ಮೂಟೆ ಕಟ್ಟಿ ಬಾವಿಗೆ ಎಸೆದಿದ್ದಾರೆ. ಅದರಲ್ಲಿಯೂ ಚಿತ್ರರಂಗದಲ್ಲಿ ದುಡ್ಡೇ ದೊಡ್ಡಪ್ಪ.. ಕಾಸು ಇದ್ದೋನೇ ಬಾಸು.
ತೆಲುಗಿನ ಲೆಜೆಂಡರಿ ಹಾಸ್ಯ ನಟ ಬ್ರಹ್ಮಾನಂದಂ ತಮ್ಮ ವೃತ್ತಿ ಬದುಕಿನಲ್ಲಿ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಮ್ಯಾನರಿಸಂಗೆ ಪ್ರೇಕ್ಷಕರು ನಕ್ಕು ನಕ್ಕು ಸುಸ್ತಾಗಿದ್ದಾರೆ. ಸೂಪರ್ಸ್ಟಾರ್ಗಳಿಗೆ ಇರುವಷ್
ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾ ತೆರೆಗಪ್ಪಳಿಸಲಿದೆ. ಈಗಾಗಲೇ ಚಿತ್ರದ ಟೀಸರ್ಗಳು ಬಂದು ಸಖತ್ ಸದ್ದು ಮಾಡ್ತಿವೆ. ಇಂಗ್ಲೀಷ್
ಸಾಮಾನ್ಯರು ಚಿತ್ರರಂಗದ ತಾರೆಯರು ಅಂದರೆ ರಾಯಲ್ ಜೀವನ .. ಕಾರು .. ಕೈಗೊಬ್ಬರು, ಕಾಲಿಗೊಬ್ಬರು ಸೇವಕರು.. ಫೈವ್ ಸ್ಟಾರ್ ಹೋಟೆಲ್ನಲ್ಲಿಯೇ ವಾಸ .. ದಿನ ನಿತ್ಯ ಪಾರ್ಟಿ ಎಂದು ಅಂದುಕೊಂಡಿರುತ್ತಾರೆ. ಆದರೆ, ಇದರ ನಡುವೆ ಅವರು ಅನುಭವಿಸ
ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ 'ಮುದ್ದು ಸೊಸೆ' ಈಗ ರೋಚಕ ತಿರುವು ಪಡೆದುಕೊಂಡಿದೆ. ದಿನದಿಂದ ದಿನಕ್ಕೆ ಈ ಸೀರಿಯಲ್ ವೀಕ್ಷಕರಲ್ಲಿ ಕುತೂಹಲ ಮೂಡಿಸುತ್ತಿದೆ. ಮನೆಯೊಳಗಿನ ಗುಟ್ಟುಗಳು ಈಗ ರಟ್ಟಾಗುವ ಸಮಯ ಹತ್ತಿರ ಬಂದಿದೆ.
ಕನ್ನಡ ಚಿತ್ರರಂಗ ಕಂಡ ಅದ್ಭುತ ಹಾಗೂ ವಿವಾದಾತ್ಮಕ ನಟ ಹರೀಶ್ ರೈ. ಇತ್ತೀಚೆಗೆ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದರು. ಹರೀಶ್ ರೈ ಕನ್ನಡ ಚಿತ್ರರಂಗ ಕಂಡ ಅತ್ಯಂತ ಸ್ಟೈಲಿಶ್ ವಿಲನ್. ಕನ್ನಡದ ಹಲವು ಸೂಪರ್ಸ್ಟಾರ್ಗಳೊಂದಿಗೆ
ನೋಡ್ತಾ ನೋಡ್ತಾ ವರ್ಷದ ಎರಡು ತಿಂಗಳು ಕಳೆದೇ ಹೋಯ್ತು. ಫೆಬ್ರವರಿ ಕೊನೆ ವಾರದಲ್ಲಿ ಒಂದಷ್ಟು ಸಿನಿಮಾಗಳು ಪ್ರೇಕ್ಷಕರ ಮುಂದೆ ಬರ್ತಿವೆ. ಟ್ರೈಲರ್ ಹಾಗೂ ಸಾಂಗ್ಸ್ ಮೂಲಕ ಸದ್ದು ಮಾಡುತ್ತಿರುವ 4 ಕನ್ನಡ ಸಿನಿಮಾಗಳಿಗೆ ಫೆಬ್ರವರ
70ನೇ ಫಿಲ್ಮ್ಫೇರ್ ಸೌತ್ ಪ್ರಶಸ್ತಿ ಪ್ರದಾನ ಸಮಾರಂಭ ಫೆಬ್ರವರಿ 21ರಂದು ಸಂಜೆ ಕೇರಳದ ಕೊಚ್ಚಿಯಲ್ಲಿ ಅದ್ಧೂರಿಯಾಗಿ ನಡೆಯಿತು. ದಕ್ಷಿಣ ಭಾರತದ 4 ಭಾಷೆಯ ಚಿತ್ರರಂಗದ ತಾರೆಯರು ಕಲರ್ಫುಲ್ ಕಾರ್ಯಕ್ರಮದಲ್ಲಿ ಭಾಗಿ ಆಗಿ ಸಂಭ್ರಮಿಸ
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ರಿಲೀಸ್ಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಆಗಲೇ ರಾಕಿ ಭಾಯ್ ಟೀಮ್ ಭರ್ಜರಿ ಪ್ರಚಾರವನ್ನು ಆರಂಭಿಸಿದೆ. ಕಳೆದ ಕೆಲವು ದಿನಗಳಿಂದ ಸಿನಿಮಾದ ಟೀಸರ್ ಜೊತೆಗೆ ಪ್ರಮುಖ
ಕಾಲ ಬದಲಾಗಿದೆ. ಅದಕ್ಕೆ ತಕ್ಕಂತೆ ಪ್ರೇಕ್ಷಕರ ಅಭಿರುಚಿ ಕೂಡ ಬದಲಾಗಿದೆ. ಇವತ್ತು ಹೊಸಬರು ಹಳಬರು ಎನ್ನುವುದು ಮುಖ್ಯವಲ್ಲ. ಚಿತ್ರದ ಕೇಂದ್ರಬಿಂದು ನಾಯಕನಾ..? ನಾಯಕಿನಾ..? ಎನ್ನುವುದು ಕೂಡ ಮುಖ್ಯ ಅಲ್ಲ. ಪ್ರೇಕ್ಷಕರಿಗೆ ಕಥೆ ಆಪ್
ಬಿಗ್ಬಾಸ್ ಸೀಸನ್ -12 ಸ್ಪರ್ಧಿಗಳ ಕ್ರೇಜ್ ಇನ್ನು ಕಮ್ಮಿ ಆಗಿಲ್ಲ. ಈ ಹಿಂದಿನ ಎಲ್ಲಾ ಬಿಗ್ಬಾಸ್ ಸೀಸನ್ಗಳಿಗಿಂತ 12ನೇ ಸೀಸನ್ ಸೂಪರ್ ಹಿಟ್ ಆಗಿತ್ತು. ಕಲರ್ಸ್ ಕನ್ನಡ ವಾಹಿನಿಗೆ ಭರ್ಜರಿ ಟಿಆರ್ಪಿ ಕೂಡ ಬಂದಿತ್ತು. ಸ್ಪರ್ಧಿಗಳ
ಅಮೃತಧಾರೆ ಧಾರಾವಾಹಿಯಲ್ಲಿ ಸದ್ಯ ಗೌತಮ್ ಮತ್ತು ಭೂಮಿಕಾ ವಿರಹ ಗೀತೆ ಮುಗಿದಿದೆ. ಆದರೆ ಮಲ್ಲಿಯ ಪ್ರೇಮಕಥೆ ಶುರುವಾಗಿದೆ. ಜೈದೇವ್ ತೋಡಿದ ಖೆಡ್ಡಾಗೆ ಮಲ್ಲಿ ಬಿದ್ದಿದ್ದು ಗೌತಮ್ ಮತ್ತು ಭೂಮಿಕಾ ಸದ್ಯ ಸುನಿಯನ್ನು ಕರೆದು ಮಾತನಾ
'ಜೀ' ಸಂಸ್ಥೆ ಮನರಂಜನಾ ಲೋಕದಲ್ಲಿ ವಿನೂತನ ಪ್ರಯೋಗಗಳನ್ನು ಮಾಡುತ್ತಿದೆ. ಕೆಲವು ತಿಂಗಳ ಹಿಂದಷ್ಟೇ 'ಜೀ ಕಿರುಚಿತ್ರ ಸ್ಪರ್ಧೆ'ಯನ್ನು (Zee Short Film Contest) ಆಯೋಜಿಸವ ಬಗ್ಗೆ ಮಾಹಿತಿಯನ್ನು ನೀಡಿತ್ತು. ಸಿನಿಮಾ ಕ್ಷೇತ್ರದಲ್ಲಿ ದೇಶದಾದ್ಯಂ
'ಬಿಯಾಂಡ್ ದಿ ಕೇರಳ ಸ್ಟೋರಿ'(Beyond The Kerala Story) ಸಿನಿಮಾ ಫೆಬ್ರವರಿ 27, ಶುಕ್ರವಾರದಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಇನ್ನು ಕೆಲವೇ ದಿನಗಳು ಬಾಕಿಯಿದೆ. ಈಗಾಗಲೇ 2026 ರ ಆರಂಭದ ಅತ್ಯಂತ ಕುತೂಹಲ ಕೆರಳಿಸಿರುವ ಹಿಂದಿ ಚಲನಚಿತ್ರಗಳಲ
ಪ್ರೀತಿ ಅಂದರೆ ಅದು ಪ್ರೀತಿಯಷ್ಟೇ ಅಲ್ಲ .. ಪ್ರೀತಿ ಅಂದರೆ ಬದುಕು, ಭವಿಷ್ಯ, ಭಾಷೆ, ಕನಸು, ನಗು, ಇನ್ನೂ ಏನೆಲ್ಲಾ ! ಇಂಥಾ ಪ್ರೀತಿಯನ್ನು ಬದುಕಿರುವ ತನಕ ಜಿನುಗುವ, ಪ್ರೇಮಸೆಲೆಯಾಗಿ ಬೆಳೆಸುವ -ಉಳಿಸುವ ವೃತವೇ ದಾಂಪತ್ಯ. ಆದರೆ ಈಗೀಗ
ನಾಲ್ಕು ವರ್ಷಗಳ ಬಳಿಕ ರಿಲೀಸ್ ಆಗುತ್ತಿರುವ ರಾಕಿಂಗ್ ಸ್ಟಾರ್ ಯಶ್ ಸಿನಿಮಾ ರಿಲೀಸ್ ಆಗುತ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ 'ಟಾಕ್ಸಿಕ್' ಗ್ಲೋಬಲ್ ಲೆವೆಲ್ನಲ್ಲಿ ಸದ್ದು ಮಾಡುವುದಕ್ಕೆ ಹೊರಟಿದೆ. ಸಿನಿಮಾದಲ್ಲಿ ನಟಿಸಿರುವ ಒಂ
ಚಿತ್ರರಂಗದಲ್ಲಿ ಕುತೂಹಲ ನಿರ್ದೇಶಕರ ಪ್ರಬಲವಾದ ಅಸ್ತ್ರ. ಕೆಲವರು ಚಿತ್ರದ ಯಾವ ರಹಸ್ಯವನ್ನು ಕೂಡ ಚಿತ್ರದ ಬಿಡುಗಡೆಗೆ ಮುನ್ನ ಹೊರ ಹಾಕುವುದಿಲ್ಲ. ಅಪ್ಪಿ.. ತಪ್ಪಿಯೂ ಬಾಯಿ ಬಿಡುವುದಿಲ್ಲ. ಕಥಾಹಂದರ.. ಕಥೆಯ ತಿರುವು.. ಎಲ್ಲದಲ್ಲ
ಕನ್ನಡದ ಕಿರುತೆರೆ ವಾಹಿನಿಗಳು ಕಾಂಪಿಟೇಷನ್ಗೆ ಬಿದ್ದು ಧಾರಾವಾಹಿಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ವೀಕ್ಷಕರನ್ನು ಸೆಳೆಯುವುದಕ್ಕೆ ಪ್ರತಿ ದಿನ ಏನಾದರೂ ಒಂದು ಟ್ವಿಸ್ಟ್ ಅಂಡ್ ಟರ್ನ್ ಇದ್ದೇ ಇರುತ್ತೆ. ಹೀಗೆ ಕಿರುತೆರ
ಈ ವಾರ ಕೇರಳದಲ್ಲಿ OTT ಆಪ್ಗಳನ್ನು ನೋಡುವ ಪೋಷಕರು ಹೊಸತೊಂದನ್ನು ಗಮನಿಸುತ್ತಾರೆ: ಹಲವಾರು ಪ್ಲಾಟ್ಫಾರ್ಮ್ಗಳು ತಮ್ಮ ಮಲಯಾಳಂ ವಿಭಾಗಗಳನ್ನು ಕುಟುಂಬದೊಂದಿಗೆ ವೀಕ್ಷಿಸಲು ಸುರಕ್ಷಿತವಾದ ಶೀರ್ಷಿಕೆಗಳೊಂದಿಗೆ ಸದ್ದಿಲ್ಲದ
ದೊಡ್ಡವರ ಹಾಗೂ ದುಡ್ಡಿದ್ದವರ ಕುಟುಂಬಗಳ ''ಮದುವೆ'' ಮತ್ತು ''ಮನೆ'' ಎರಡೂ ಈಗ ಗಂಟೆ ಗಟ್ಟಲೆ ''ಬ್ರೇಕಿಂಗ್ ನ್ಯೂಸ್'' ಆಗುವ ಕಾಲ ಇದು. ಉಳ್ಳವರು ಮಾಡುವ ಅದ್ಧೂರಿ ಮದುವೆಯ ಕಣ್ಣು ಕೋರೈಸುವಂತಹ ಆಚರಣೆಗಳು ಸದಾ ಸುದ್ದಿಯಾಗುತ್ತಲೇ ಇರುತ
ಮದುವೆಯಾದ ಹೊಸತರಲ್ಲಿ ಹಲವರು ಎರಡು ಹೆಸರು ಒಂದೇ ಉಸಿರು ಎನ್ನುವಂತೆ ಇರುತ್ತಾರೆ. ಆದರೆ.. ಕಾಲ ಕ್ರಮೇಣ ದಾಂಪತ್ಯದಲ್ಲಿನ ಈ ಪ್ರೀತಿ-ಪ್ರಣಯ ನಿಧಾನಕ್ಕೆ ನೇಪಥ್ಯಕ್ಕೆ ಸರಿಯಲು ಶುರು ಮಾಡುತ್ತೆ. ಅಲ್ಲಿಯವರೆಗೆ ಕಾಣದ ಭಿನ್ನಾಭಿಪ
ಬಿಗ್ಬಾಸ್ ಸೀಸನ್ 12 ಫಿನಾಲೆ ನಡೆದು ತಿಂಗಳು ಕಳೆದರೂ ಗಿಲ್ಲಿ ಹವಾ ಮಾತ್ರ ಕಿಂಚಿತ್ತೂ ಕಮ್ಮಿ ಆಗ್ಲಿಲ್ಲ. ಮಂಡ್ಯ ಹೈದ ಎಲ್ಲೇ ಹೋದ್ರು ಅಭಿಮಾನಿಗಳು ಮುತ್ತಿಕೊಳ್ತಾರೆ. ಕೈ ಕುಲುಕಲು, ಜೊತೆಗೆ ಫೋಟೊ ಕ್ಲಿಕ್ಕಿಸಿಕೊಳ್ಳಲು, ಆಟೋಗ
ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ಕೊಡಗಿನ ನಟಿ ರಶ್ಮಿಕಾ ಮಂದಣ್ಣ ಕಲ್ಯಾಣೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಇದೇ ಗುರುವಾರ(ಫೆಬ್ರವರಿ 26) ಉದಯ್ಪುರದಲ್ಲಿ ಜೋಡಿ ಹಸೆಮಣೆ ಏರಲಿದೆ. 'ಗೀತಾಗೋವಿಂದಂ' ಸಿನಿಮಾ ಸಮಯದಲ್ಲಿ ಸ್ನೇ
ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದಾರೆ. ಈ ಸಂಬಂಧ ಸದ್ಯ ಜೈಲಿನಲ್ಲಿರುವ ದರ್ಶನ್ ಜಾಮೀನು ಪಡೆಯುವುದಕ್ಕೆ ಹರಸಾಹಸ ನಡೆಸುತ್ತಿದ್ದಾರೆ. ಆದ್ರೀಗ ಟ್ರಯಲ್ ನಡೆಯುತ್ತಿದ್ದು, ವಿಚಾರಣೆ
ಪ್ರೀತಿ ಅಂದರೆ ಹಾಗೇ ಜೀವನವನ್ನೇ ಬದಲಾಯಿಸುವ ಶಕ್ತಿ ಹೊಂದಿರುವ ಮಾಯಾಜಾಲ. ಮಧುರ ಪ್ರೀತಿಗೆ ತಂದೆ ತಾಯಿಯೂ ಬೇಡ, ಹಣ ಒಡವೆ ಕೂಡ ಬೇಡ. ಸಂಗಾತಿಯ ಮಾತಿನ ಕಚಗುಳಿಯ ನಡುವೆ ಸ್ಪರ್ಶದ ಸಿಂಚನ ಸಾಕು ಅನ್ಸುತ್ತೆ. ಬಿಟ್ಟಿರಲಾರದ ತವಕ, ಏನೂ
ಚಿತ್ರರಂಗದಲ್ಲಿ ಮಹಿಳೆಯ ಸ್ಥಿತಿಗತಿ ಬಗ್ಗೆ ಸಾಕಷ್ಟು ಜನ ದನಿ ಎತ್ತುತ್ತಾ ಬರ್ತಿದ್ದಾರೆ. ಕೆಲಸ ಮಾಡುವ ಸ್ಥಳಗಳಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವ ಪ್ರಕರಣಗಳು ವರದಿ ಆಗುತ್ತಲೇ ಇರುತ್ತದೆ. ಅದರಲ್ಲೂ ಚಿತ್ರರಂಗದಲ್ಲಿ
ತಮಿಳುನಾಡಿನ ರಾಜಕೀಯ ಚಟುವಟಿಕೆಗಳು ದಿನದಿಂದ ಚುರುಕಾಗುತ್ತಿದೆ. ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಂತೆಯೇ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಮಾಡುವುದಕ್ಕೆ ಶುರು ಮಾಡಿದ್ದಾರೆ. ಈ ಬಾರಿಯ ತಮಿಳುನಾಡಿನ ವಿಧಾನ
ಫ್ರೆಂಚ್ ಕಾರು ತಯಾರಕ ಕಂಪನಿಯಾಗಿರುವ ರೆನಾಲ್ಟ್ (Renault), ಕಳೆದ ವರ್ಷ ಭಾರತದ ಅತ್ಯಂತ ಅಗ್ಗದ ನವೀಕೃತ 7-ಸೀಟರ್ ರೆನಾಲ್ಟ್ ಟ್ರೈಬರ್ (Renault Triber) ಕಾರನ್ನು ಬಿಡುಗಡೆ ಮಾಡಿತ್ತು. ಇದು ಫ್ಯಾಮಿಲಿ ಕಾರಾಗಿದ್ದು, ಸಂಪೂರ್ಣವಾಗಿ ಮರುವಿನ್ಯಾ
ಜನ ಮಾಂಸಹಾರ ಸೇವಿಸುವುದು ಅವರಿಗೆ ಬಿಟ್ಟ ವಿಷಯ, ಅವರವರ ಆಹಾರ ಅವರ ಇಷ್ಟ. ಮಾಂಸಾಹಾರಕ್ಕಾಗಿ ಪ್ರಾಣಿಗಳನ್ನು ಕೊಲ್ಲುವುದು ಹಿಂಸೆ ಎನ್ನುವುದು ನೈತಿಕ ಹಾಗೂ ವೈಯಕ್ತಿಕ ನಂಬಿಕೆಯ ವಿಷಯ. ಇದು ಪ್ರಾಣಿ-ಪಕ್ಷಿ ಹತ್ಯೆ, ಹಿಂಸೆ ಎಂದು
'ಕೆಜಿಎಫ್ ಚಾಪ್ಟರ್ 2' ರಿಲೀಸ್ ಬಳಿಕ ರಾಕಿಂಗ್ ಸ್ಟಾರ್ ಯಶ್ ಸಿನಿಮಾ 'ಟಾಕ್ಸಿಕ್' ಬಿಡುಗಡೆ ಆಗುತ್ತಿದೆ. ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ಸಿನಿಮಾ ರಿಲೀಸ್ ಆಗುತ್ತಿರೋದ್ರಿಂದ 'ಟಾಕ್ಸಿಕ್' ಮೇಲೆ ಎಲ್ಲರ ಕಣ್ಣಿದೆ. ಕನ್ನಡ ಚಿತ್ರ
ವರನಟ ಡಾ.ರಾಜ್ಕುಮಾರ್ ಅಭಿನಯದ ಸಿನಿಮಾ 'ಸಂಪತ್ತಿಗೆ ಸವಾಲ್' ಮರು ಬಿಡುಗಡೆಯಾಗಿದೆ. ಚಿತ್ರಮಂದಿರಗಳಲ್ಲಿ ಹೊಸ ಸಿನಿಮಾಗಳು ಕಲೆಕ್ಷನ್ ಮಾಡುವಲ್ಲಿ ಪರದಾಡುತ್ತಿರುವಾಗ ಅಣ್ಣಾವ್ರ ಸಿನಿಮಾ ಭಾನುವಾರ ಅಂದರೆ, ನಿನ್ನೆ (ಫೆಬ್ರವರ
ಬಣ್ಣದ ಲೋಕ ಅಂದರೆ ಅದು ಸತ್ಯ-ಮಿಥ್ಯದ ಸಂಘರ್ಷ. ಇಲ್ಲಿ ದಿನಕ್ಕೊಂದು ಸುದ್ದಿಯ ಉಗಮವಾಗುತ್ತೆ. ಆ ಪೈಕಿ ಕೆಲವು ಸತ್ಯ ಆದರೆ ಇನ್ನೂ ಕೆಲವು ಕೇವಲ ಅಂತೆ-ಕಂತೆಗಷ್ಟೇ ಸೀಮಿತವಾಗುತ್ತವೆ. ಆದರೂ ಕೂಡ ಈ ಸುದ್ದಿಗಳೇ ಚಿತ್ರರಂಗದ ಜೀವಾಳ. ಅ
ಚಿತ್ರರಂಗದಲ್ಲಿ ಪ್ರತಿಭಾ ಪಲಾಯನ ಅನ್ನುವುದು ಇಂದು ನಿನ್ನೆಯದಲ್ಲ. ಬಹಳ ಹಿಂದಿನಿಂದ್ಲೂ ಪ್ರತಿಭೆ ಇದ್ದೋರು ಒಂದ್ಕಡೆಯಿಂದ ಮತ್ತೊಂದ್ಕಡೆ ಹೋಗೋದು ನಡೀತಾನೆ ಇದೆ.ಹೀಗೆ ಗುಳೆ ಹೋಗುವರಲ್ಲಿ ಕೆಲವರು ಚಿತ್ರ ಮತ್ತು ಪಾತ್ರ ಚೆನ್
ಸಾಮಾಜಿಕ ಜಾಲತಾಣ ತುಂಬಾ ಬಲಿಷ್ಠವಾದ ಅಸ್ತ್ರ. ಬದಲಾದ ಈ ಕಾಲಘಟ್ಟದಲ್ಲಿ ಈ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದ
ಕೊರೊನಾ ನಂತರ ಅಸಂಖ್ಯಾತ ಜನ ಓಟಿಟಿಗೆ ಶರಣಾಗಿದ್ದಾರೆ. ಪ್ರೇಕ್ಷಕರ ಈ ಬದಲಾದ ಅಭಿರುಚಿಗೆ ಅನುಗುಣವಾಗಿ ಚಿತ್ರರಂಗದವರು ಕೂಡ ಕೇವಲ ಓಟಿಟಿಯನ್ನೇ ಗಮನದಲ್ಲಿಟ್ಟಕೊಂಡು ಚಿತ್ರವನ್ನು ಮಾಡುತ್ತಿದ್ದಾರೆ. ಇನ್ನು ಇದರ ನಡುವೆ ಚಿತ್
ಭಾರತೀಯರಿಗೆ ಕ್ರಿಕೆಟ್ ಮತ್ತು ಸಿನಿಮಾ ಎರಡೂ ಜೀವವಿದ್ದಂತೆ. ಇವೆರಡನ್ನೂ ಇನ್ನಿಲ್ಲದಂತೆ ಎಂಜಾಯ್ ಮಾಡುತ್ತಾರೆ. ಕ್ರಿಕೆಟ್ ಹಾಗೂ ಸಿನಿಮಾ ತಾರೆಯರಿಗಾಗಿ ಭಾರತೀಯರು ಪ್ರಾಣವನ್ನೇ ಕೊಡುವುದಕ್ಕೂ ರೆಡಿ. ಹೀಗಾಗಿ ಎರಡೂ ಕ್ಷೇತ್
ಡಿಜಿಟಲ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ, ಮಲಯಾಳಂ ಕ್ರೈಮ್ ಥ್ರಿಲ್ಲರ್ Paathirathri\ ವಾರಾಂತ್ಯದ OTT ಚರ್ಚೆಗಳಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸಿದೆ, ವಿಶೇಷವಾಗಿ ಕೇರಳ ಮೂಲದ ಕ್ರೈಮ್-ಥ್ರಿಲ್ಲರ್ ಅಭಿಮಾನಿಗಳು ಮತ್ತು ಮಲಯಾಳಂ ಚಲ
ಪ್ರೀತಿ ಎಂಬ ಎರಡಕ್ಷರವನ್ನು ನಿರೂಪಿಸುವುದು ತುಂಬಾ ಕಷ್ಟ. ಯಾಕೆಂದರೆ .. ಪ್ರೀತಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯ ಇಲ್ಲ. ಅದನ್ನು ಅನುಭವಿಸಿಯೇ ತೀರಬೇಕು. ಇನ್ನೂ ನಿಜವಾದ ಪ್ರೀತಿ ಅಂದರೆ ಅದು ಹೃದಯದ ಬಡಿತ ಅಲ್ಲ. ನನ್ನ ಹೃದಯ
ಕನ್ನಡ ಕಿರುತೆರೆಯಲ್ಲಿ ಈಗ ಹೊಸ ಅಲೆ ಶುರುವಾಗಿದೆ. ಸದಾ ವಿಭಿನ್ನ ಕಥೆಗಳನ್ನೇ ಹುಡುಕುವ ಪ್ರೇಕ್ಷಕರಿಗೆ ಈಗ 'ಮರ್ಯಾದೆ ರಾಮಣ್ಣ' ಸಖತ್ ಇಂಟರೆಸ್ಟ್ ಹುಟ್ಟಿಸುತ್ತಿದ್ದಾನೆ. ಬರೀ ಅಖಾಡದಲ್ಲಿ ಕುಸ್ತಿ ಮಾಡೋದು ಮಾತ್ರವಲ್ಲ, ಮನೆಯ
''ಅದೃಷ್ಟ'' ಅನ್ನೋದು ಅಷ್ಟು ಸುಲಭವಾಗಿ ಯಾರ ಸ್ವತ್ತು ಆಗಲ್ಲ. ರಾತ್ರೋರಾತ್ರಿ ಆರಕ್ಕೇರಿದವರು ಮಾರನೇ ದಿನವೇ ಮೂರಕ್ಕಿಳಿದು ಬಿಡುತ್ತಾರೆ. ''ಲಕ್'' ಅನ್ನುವ ''ಕಿಕ್'' ಅಷ್ಟು ಸುಲಭಕ್ಕೆ ಯಾರಿಗೂ ಹತ್ತಲ್ಲ. ಆದರೆ ಇದನ್ನರಿಯದ ಅನೇಕರು
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಇಷ್ಟು ದಿನ ಅಹಂಕಾರದಿಂದ ಮೆರೆಯುತ್ತಿದ್ದ ತಾಂಡವ್ ಈಗ ಬದಲಾಗುತ್ತಿದ್ದಾನಾ ಎನ್ನುವ ಅನುಮಾನ ವೀಕ್ಷಕರಲ್ಲಿ ಮೂಡಿ
ಅಂತೂ ಇಂತೂ ರಿಷಬ್ ಶೆಟ್ಟಿ ನಟನೆಯ 'ಜೈ ಹನುಮಾನ್' ಸೆಟ್ಟೇರಿದೆ. ಹಂಪಿಯಲ್ಲಿ ಪೂಜೆ ಸಲ್ಲಿಸಿ ಚಿತ್ರಕ್ಕೆ ಚಾಲನೆ ಕೊಡಲಾಗಿದೆ. ಪ್ರಶಾಂತ್ ವರ್ಮಾ ನಿರ್ದೇಶನದ ಚಿತ್ರದಲ್ಲಿ ರಿಷಬ್ ಶೆಟ್ಟಿ ಖ್ಯಾತ ಕಲಾವಿದರು ಬಣ್ಣ ಹಚ್ಚುತ್ತಿದ್
ಆವೇಶಂ ಚಿತ್ರತಂಡವು ಬಹುಚರ್ಚಿತ ಸೀಕ್ವೆಲ್ ಬಗ್ಗೆ ಕೊನೆಗೂ ಮೌನ ಮುರಿದಿದ್ದು, ಆವೇಶಂ 2 ಅಧಿಕೃತವಾಗಿ ಬರಲಿದೆ ಮತ್ತು ಚಿತ್ರದ ಆರಂಭಿಕ ಕೆಲಸಗಳು ಶುರುವಾಗಿವೆ ಎಂದು ಹೊಸ ಅಪ್ಡೇಟ್ ಮೂಲಕ ಖಚಿತಪಡಿಸಿದೆ. ತಿಂಗಳುಗಳ ಕಾಲ ಅಭಿಮಾ
ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ನಾನಾ ಕಾರಣಗಳಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ ಚಿತ್ರದ ಟೀಸರ್ ರಿಲೀಸ್ ಆಗಿ ಹಿಟ್ ಆಗಿದೆ. 24 ಗಂಟೆಗಳಲ್ಲಿ ಯೂಟ್ಯೂಬ್, ಇನ್ಸ್ಟಾಗ್ರಾಮ್ ಎಲ್ಲಾ ವೇದಿಕೆಗಳಲ್ಲಿ ಸೇರಿ 197 ಮಿಲಿಯನ್ಸ್ ವೀವ್ಸ್ ಸ
ನಟಿ ತಾಪ್ಸಿ ಪನ್ನು ಮತ್ತೊಮ್ಮೆ ಬಾಲಿವುಡ್ ಹಾಗೂ ಸೌತ್ ಸಿನಿಮಾಗಳ ಬಗ್ಗೆ ಚರ್ಚೆಯಲ್ಲಿ ಭಾಗವಹಿಸಿದ್ದಾರೆ. ಆಕೆ ನಟಿಸಿರುವ 'ಅಸ್ಸಿ' ಎಂಬ ಸಿನಿಮಾ ಬಾಕ್ಸಾಫೀಸ್ನಲ್ಲಿ ಸದ್ದು ಮಾಡ್ತಿದೆ. ಇದರ ಬೆನ್ನಲ್ಲೇ ಶುಭಂಕರ್ ಮಿಶ್ರಾ ಯೂ
ಜೀ ಕನ್ನಡ ವಾಹಿನಿಯು ಸದ್ಯ ಕಿರುತೆರೆಯ ನಂಬರ್ ಒನ್ ಸ್ಥಾನದಲ್ಲಿದೆ. ತನ್ನ ವಿಭಿನ್ನ ಕಥೆಗಳ ಮೂಲಕ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈಗ ವಾಹಿನಿಯು ಮತ್ತೊಂದು ಭರ್ಜರಿ ಮನರಂಜನೆ ನೀಡಲು ಸಜ್ಜಾಗಿದೆ. ಈ
ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ಕೊಡಗಿನ ನಟಿ ರಶ್ಮಿಕಾ ಮಂದಣ್ಣ ಮದುವೆಗೆ ಸಿದ್ಧತೆ ನಡೀತಿದೆ. ಇಬ್ಬರ ಮದುವೆ ಬಹುತೇಕ ಖಚಿತವಾಗಿದೆ. ಕೆಲ ದಿನಗಳ ಹಿಂದೆಯೇ ಗುಟ್ಟಾಗಿ ಎಂಗೇಜ್ಮೆಂಟ್ ನಡೆದಿದ್ದಾಗಿ ವರದಿಯಾಗಿತ್ತು. ರಾಜಸ್ಥ
ಕನ್ನಡ ಚಿತ್ರರಂಗದ ಹಿರಿಯ ಪೋಷಕ ಕಲಾವಿದ ಕಿಲ್ಲರ್ ವೆಂಕಟೇಶ್(ಕೆಡಿ ವೆಂಕಟೇಶ್) ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಿಡ್ನಿ ವೈಫಲ್ಯದಿಂದ ವೆಂಕಟೇಶ್ ಸಂಕಷ್ಟಕ್ಕೆ ಸಿಲುಕಿದ್ದಾರೆ. 400ಕ್ಕೂ ಅಧಿಕ ಸಿನಿಮಾಗಳಲ್ಲಿ ಪೋಷಕ ಪಾತ್
ಕನ್ನಡದ ಪ್ರತಿಭೆ ರವಿ ಬಸ್ರೂರು ಈಗ ಭಾರತೀಯ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕರಾಗಿ ಗುರ್ತಿಸಿಕೊಂಡಿದ್ದಾರೆ. ತಮ್ಮ ಅದ್ಭುತ ಸಂಗೀತದಿಂದ ಸಿನಿಮಾಗಳನ್ನು ಗೆಲ್ಲಿಸುತ್ತಿದ್ದಾರೆ. ಬಾಲಿವುಡ್ ಫಿಲ್ಮ್ ಮೇಕರ್ಸ್ ಕೂಡ ರವಿ
70ನೇ ಫಿಲ್ಮ್ಫೇರ್ ಸೌತ್ ಪ್ರಶಸ್ತಿ ಪ್ರದಾನ ಸಮಾರಂಭ ನಿನ್ನೆ(ಫೆಬ್ರವರಿ 21) ಸಂಜೆ ಕೇರಳದ ಕೊಚ್ಚಿಯಲ್ಲಿ ನೆರವೇರಿದೆ. ಕೊಚ್ಚಿ ಅಡ್ಲಕ್ಸ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ತಾರಾಲೋಕವೇ ಧರೆಗಿಳಿದಿತ್ತು. 2024ನೇ ಸಾಲ

29 C