ನಮ್ಮ ದೇಶದಲ್ಲಿ ಚಿತ್ರರಂಗದಲ್ಲಿ ಮಿಂಚುವುದು, ಸೂಪರ್ ಸ್ಟಾರ್ ಸ್ಥಾನಕ್ಕೇರುವುದು ಸುಲಭ ಅಲ್ಲ. ಅದೊಂದು ತಪಸ್ಸು. ಅದೊಂದು ಸಾಹಸ. ಇಲ್ಲಿ ಬೆಳೆಯುವವರೆಗೆ ಒಂದು ಲೆಕ್ಕ ಆದರೆ ಬೆಳೆದ ನಂತರದ್ದು ಮತ್ತೊಂದು ಲೆಕ್ಕ. ಅಭಿಮಾನದ ಅಲೆಗ
ಚಿತ್ರರಂಗದವರ ಪಾಲಿಗೆ ಮದುವೆ ಎನ್ನುವುದು ಕೇವಲ ಇಬ್ಬರು ವ್ಯಕ್ತಿಗಳ ಮಿಲನ ಅಲ್ಲ. ಅದೊಂದು ಬ್ಯ್ರಾಂಡ್. ಮದುವೆಯಾಗುವ ವಾರದ ಮೊದಲೇ ಈ ಬ್ಯ್ರಾಂಡ್ನ ಪ್ರಚಾರವನ್ನು ಇಲ್ಲಿ ಹಲವರು ಮಾಡುತ್ತಾರೆ. ತಮ್ಮ ಮದುವೆಯ ಸಂಭ್ರಮದ ಕ್ಷಣಗಳ
ಡಾ. ರಾಜಕುಮಾರ್ ಅವರು ಶ್ರಮ ಸಂಕಟಗಳಿಲ್ಲದೆ ಎತ್ತರೆತ್ತರಕ್ಕೆ ಬೆಳೆದವರಲ್ಲ. ಸಾಮಾಜಿಕ ಅವಮಾನಗಳನ್ನು ಮೌನದಲ್ಲೇ ಅನುಭವಿಸಿ, ಅರಗಿಸಿ, ಅರಳುತ್ತ ಬಂದವರು. ಅವರು ಕೆರಳಿದ್ದು ಕಡಿಮೆ, ಅರಳಿದ್ದು ಅಧಿಕ. ಇಂಥಾ ಡಾ.ರಾಜ್ಕುಮಾರ್ ನಮ
ಸಂಗೀತ ಲೋಕದ ದಂತಕಥೆ ಗಾಯಕಿ ಆಶಾ ಭೋಸ್ಲೆ ಹೃದಯ ಸ್ತಂಭನದಿಂದ ಮುಂಬೈ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಕೇಳಿ ಸಂಗೀತ ಪ್ರೇಮಿಗಳು ಕಣ್ಣೀರು ಹಾಕಿದ್ದಾರೆ. ಆಶಾ ಭೋಸ್ಲೆ ಅವರ ಹಾಡುಗಳನ್ನ
ಸರಿಗಮಪ ಖ್ಯಾತಿಯ ಗಾಯಕಿ ಸುಹಾನಾ ಸಯ್ಯದ್ ಹಾಗೂ ರಂಗೂಭೂಮಿ ಕಲಾವಿದ ನಿತಿನ್ ಶಿವಾಂಶ್ ಕಳೆದ ವರ್ಷ ಮದುವೆ ಆಗಿದ್ದರು. ಪರಸ್ಪರ ಪ್ರೀತಿಸಿ ಜೋಡಿ ಪೋಷಕರ ಒಪ್ಪಿಗೆ ಪಡೆದು ಮಂತ್ರ ಮಾಂಗಲ್ಯ ಪದ್ಧತಿಯಂತೆ ಹೊಸ ಬಾಳಿಗೆ ಕಾಲಿಟ್ಟಿದ್
ಈ ಬಾರಿಯ ವಿಷು ಹಬ್ಬದ ಸಂದರ್ಭದಲ್ಲಿ ಕೇರಳದ ಸೋಶಿಯಲ್ ಮೀಡಿಯಾ ಟೈಮ್ಲೈನ್ಗಳು ಅಕ್ಷರಶಃ ಸಿನಿಮಾ ಹಬ್ಬಕ್ಕೆ ಸಾಕ್ಷಿಯಾಗಿವೆ. ಅಭಿಮಾನಿಗಳ ನಡುವಿನ ಹ್ಯಾಶ್ಟ್ಯಾಗ್ ವಾರ್, ಥಿಯೇಟರ್ ಎಂಟ್ರಿಯ ಅಬ್ಬರದ ರೀಲ್ಸ್ಗಳು ಮತ್ತು ಅ
ಭಾರತದ ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ಇಂದು (ಏಪ್ರಿಲ್ 12) ಇಹಲೋಕ ತ್ಯಜಿಸಿದ್ದಾರೆ. ನಿನ್ನೆ (ಏಪ್ರಿಲ್ 11) ಹೃದಯ ಸ್ತಂಭನದಿಂದಾಗಿ ಆಶಾ ಭೋಸ್ಲೆಯವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿ
ಬೆಳ್ಳಿತೆರೆ ಇರಲಿ.. ಕಿರುತೆರೆ ಇರಲಿ.. ಹಾಗಂತೆ -ಹೀಗಂತೆ ಎಂಬ ಸುದ್ದಿಗಳಿಗೆ ಇಲ್ಲಿ ಬರ ಇಲ್ಲ. ಒಂದು ಸಣ್ಣ ಕಿಡಿ ಇಲ್ಲಿ ಕ್ಷಣಾರ್ಧದಲ್ಲಿ ಕಾಡ್ಗಿಚ್ಚಿನಂತೆ ಹಬ್ಬುತ್ತೆ. ಇಡೀ ಸೋಶಿಯಲ್ ಮೀಡಿಯಾವನ್ನು ಆವರಿಸಿಕೊಳ್ಳುತ್ತೆ. ಇಲ್
ಮನುಷ್ಯಕುಲದ ವ್ಯಾಕುಲಗಳನ್ನು ದೂರ ಮಾಡುವ ಶಕ್ತಿ ಸಂಗೀತಕ್ಕೆ ಇದೆ. ಅದರಲ್ಲಿಯೂ ಭಾರತದಲ್ಲಿ ಸಂಗೀತ ಪರಂಪರೆ ವಿಭಿನ್ನ. ವೈವಿಧ್ಯಮಯ ಸಂಗೀತ ಪ್ರಕಾರಗಳನ್ನು ಹೊಂದಿರುವ ಭಾರತದಲ್ಲಿ ಪಾಶ್ಚಾತ್ಯ ಸಂಗೀತಕ್ಕೆ ಕುಣಿದು ಕುಪ್ಪಳಿಸ
ಭಾರತದ ಸಂಗೀತಲೋಕ ಕಂಡ ಅತ್ಯುತ್ತಮ ಗಾಯಕಿಯರಲ್ಲಿ ಆಶಾ ಭೋಸ್ಲೆ ಹೆಸರು ಮೊದಲ ಸಾಲಿನಲ್ಲಿ ಇರುತ್ತೆ. ಅದರಲ್ಲೂ ಸಿನಿಮಾ ಕ್ಷೇತ್ರದಲ್ಲಿ ಇವರು ಕೊಟ್ಟ ಕೊಡುಗೆ ಅಪಾರ. ಸುಮಾರು 7 ದಶಕಗಳಿಂದ ಹಾಡುತ್ತಾ ಸಂಗೀತ ಪ್ರಿಯರನ್ನು ರಂಜಿಸಿ
ಜನಸಾಮಾನ್ಯರ ದೃಷ್ಟಿಯಲ್ಲಿ ಚಿತ್ರರಂಗ ಅಂದ ಕೂಡಲೇ ಕಣ್ತುಂಬ ಬಣ್ಣ ತುಂಬಿಕೊಳ್ಳುತ್ತವೆ. ಆದರೆ, ವಾಸ್ತವದಲ್ಲಿ.. ಬಣ್ಣದ ಬದುಕಿನಲ್ಲಿ ಬದುಕು ಕಟ್ಟಿಕೊಂಡವರಿಗೆ ಕೂಡ ಕಷ್ಟ ಇರುತ್ತೆ. ಅವರದ್ದೇ ಆದ ದು:ಖ ಸಂಕಟಗಳಿರುತ್ತವೆ. ವ್ಯೆ
ಭಾರತೀಯ ಚಿತ್ರರಂಗಕ್ಕೆ ತಮ್ಮದೇ ಆದ ಸೇವೆಯನ್ನು ಸಲ್ಲಿಸಿದ ಅನೇಕ ತಾರೆಯರು ಒಬ್ಬರಾದ ಮೇಲೊಬ್ಬರಂತೆ ನಮ್ಮನ್ನು ಅಗಲುತ್ತಿದ್ದಾರೆ. ಧರ್ಮೇಂದ್ರ.. ಬಿ.ಸರೋಜಾ ದೇವಿ.. ಕೋಟಾ ಶ್ರೀನಿವಾಸ್ ರಾವ್.. ಧೀರಜ್ ಕುಮಾರ್.. ಮುಖುಲ್ ದೇವ್.. ಫಿ
ಸಣ್ಣ ಸಿನಿಮಾಗಳನ್ನು ನೋಡಲು ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರಲ್ಲ. ಸ್ಟಾರ್ ನಟರನ್ನು ಬಳಸಿಕೊಂಡು ಸಣ್ಣ ಸಿನಿಮಾ ನಿರ್ಮಾಣ ಸಾಧ್ಯವಿಲ್ಲ ಎನ್ನುವಂತಾಗಿದೆ. ಹಾಗಾಗಿ ಫಿಲ್ಮ್ ಮೇಕರ್ಸ್ ದೊಡ್ಡ ದೊಡ್ಡ ಕನಸು ಕಾಣುತ್ತಿದ್ದಾರ
ಅದ್ಯಾಕೋ ಪವನ್ ಕಲ್ಯಾಣ್ ಸಿನಿಮಾಗಳು ಕೈ ಹಿಡಿಯುತ್ತಿಲ್ಲ. 8 ತಿಂಗಳ ಅಂತರದಲ್ಲಿ ಪವರ್ ಸ್ಟಾರ್ ನಟಿಸಿದ 3 ಸಿನಿಮಾಗಳು ಬಿಡುಗಡೆ ಆಗಿತ್ತು. ಒಂದು ಕೂಡ ಹಿಟ್ ಆಗಲಿಲ್ಲ. ಭರ್ಜರಿ ಓಪನಿಂಗ್ ಪಡೆದುಕೊಂಡು ಬಳಿಕ ನೆಗೆಟಿವ್ ಟಾಕ್ ಹೆಚ್
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಹಾಗೂ 'ರಾಮಾಯಣ' ಚಿತ್ರಗಳು ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಭಾರತ ಮಾತ್ರವಲ್ಲ ಪ್ರಪಂಚದ ಸಿನಿರಸಿಕರನ್ನು ಗಮನದಲ್ಲಿಟ್ಟುಕೊಂಡು ಈ ಚಿತ್ರಗಳನ್ನು ನಿರ್ಮಾಣ ಮಾಡಲಾಗ್ತಿದೆ. ಬಹುಕೋಟಿ
ಆಡು ಮುಟ್ಟಿದ ಸೊಪ್ಪಿಲ್ಲ, ಅಣ್ಣಾವ್ರು ಮಾಡದ ಪಾತ್ರಗಳಿಲ್ಲ, ಈ ಮಾತು ಕ್ಲೀಷೆ ಅನಿಸಬಹುದು. ಆದರೆ ಇದು ಸರ್ವಕಾಲಕ್ಕೂ ಸತ್ಯವಾದ ಮಾತು. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನೂರಾರು ಪಾತ್ರಗಳಲ್ಲಿ ನಟಿಸಿ ಡಾ. ರಾಜ್ ಮೋಡಿ ಮಾಡಿದ್ದರು. ದ್
ದಳಪತಿ ವಿಜಯ್ ನಟನೆಯ 'ಜನನಾಯಗನ್' ಆನ್ಲೈನ್ನಲ್ಲಿ ಲೀಕ್ ಆಗಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಯಾರು, ಯಾಕೆ ಚಿತ್ರತಂಡಕ್ಕೆ ಪೆಟ್ಟು ಕೊಟ್ರು ಎನ್ನುವುದು ಗೊತ್ತಿಲ್ಲ. ಸದ್ಯ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಕಾನೂನು ಕ್ರಮಕ್
ಸಾಕಷ್ಟು ಜನ ಮುದ್ದುಮುದ್ದಾದ ನಾಯಿಗಳನ್ನು ಮನೆಮಕ್ಕಳಂತೆ ಪ್ರೀತಿಕೊಟ್ಟು, ಹಾರೈಕೆ ಮಾಡಿ ಸಾಕಿರುತ್ತಾರೆ. ಸಾಕಿದ ಶ್ವಾನಗಳೊಂದಿಗೆ ಅವಿನಾಭಾವ ಸಂಬಂಧ ಬೆಸೆದುಕೊಂಡಿರುತ್ತಾರೆ. ಕನ್ನಡದಲ್ಲಿ ಕೂಡ ರಮ್ಯಾ.. ಐಂದ್ರಿತಾ ರೇ.. ನಿಶ
'ಭರತನಾಟ್ಯಂ 2: ಮೋಹಿನಿಯಾಟ್ಟಂ' ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಈ ಬೆನ್ನಲ್ಲೇ ಪ್ರೇಕ್ಷಕರಲ್ಲಿ ಒಂದು ದೊಡ್ಡ ಗೊಂದಲ ಶುರುವಾಗಿದೆ. ಈ ಸಿನಿಮಾ ನೋಡುವ ಮುನ್ನ, 2024ರಲ್ಲಿ ಬಂದಿದ್ದ ಮಲಯಾಳಂ ಕಾಮಿಡಿ-ಡ್ರಾಮಾ 'ಭರತನಾ
ಉಪೇಂದ್ರ ನಿರ್ದೇಶನದ ಸಿನಿಮಾಗಾಗಿ ಸಿನಿಮಾ ಪ್ರಿಯರು ಎದುರು ನೋಡುತ್ತಿರುತ್ತಾರೆ. ಇದೂವರೆಗೂ ಅವರು ನಿರ್ದೇಶಿಸಿದ ಸಿನಿಮಾಗಳು ಪ್ರೇಕ್ಷಕರನ್ನು ರಂಜಿಸಿವೆ. ಉಪ್ಪಿ ಆಕ್ಷನ್ ಕಟ್ ಹೇಳಿದ ಒಂದೊಂದು ಸಿನಿಮಾ ಕೂಡ ವಿಭಿನ್ನ ಅನುಭ
ಬಣ್ಣದ ಲೋಕದಲ್ಲಿ ಕಿತಾಪತಿ ಮಾಡಲು ಕಿರಾತಕರು ಹೊಂಚು ಹಾಕಿ ಕಾದು ಕುಂತಿರುತ್ತಾರೆ. ಹಾಗಂತೆ-ಹೀಗಂತೆ ಎಂದು ಕತ್ತಲಲ್ಲಿ ಗುಂಡು ಹಾರಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಇಲ್ಲ ಸಲ್ಲದ ಸುದ್ದಿಯನ್ನು ತೇಲಿ ಬಿಟ್ಟು ಅದೆಲ್ಲೋ ಕು
ಜನಪ್ರಿಯ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಏಪ್ರಿಲ್ 11) ಹಿರಿಯ ಗಾಯಕಿ ಆಶಾ ಭೋಸ್ಲೆ ಹೃದಯ ಸ್ತಂಭನವಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಅಣ್ಣಾವ್ರು ಮಾತುಗಳನ್ನು ಕೇಳುವುದಕ್ಕೆ ಚೆಂದ. ಕೇವಲ ಸಿನಿಮಾದಲ್ಲಷ್ಟೇ ಅಲ್ಲ. ರಿಯಲ್ ಲೈಫ್ನಲ್ಲೂ ವರನಟ ಮಾತುಗಳನ್ನು ಕೇಳುವುದಕ್ಕೆ ಜನರು ತುದಿಗಾಲಲ್ಲಿ ನಿಲ್ಲುತ್ತಿದ್ದರು. ಬಹಳ ಸಂದರ್ಭಗಳಲ್ಲಿ ವೇದಿಕೆ ಮೇಲೆ ಅಣ್ಣಾವ್
ನಿಜಾ.. ಹಣ ಎಲ್ಲರ ಅವಶ್ಯಕತೆ ಮತ್ತು ಅನಿವಾರ್ಯತೆ. ಹಾಗಂಥ ಹಣವನ್ನು ಹೇಗೆ ಬೇಕಾದರೆ ಹಾಗೆ ಸಂಪಾದಿಸಲು ಸಾಧ್ಯ ಇಲ್ವಲ್ಲಾ..? ಒಳ್ಳೆ ಮಾರ್ಗದಲ್ಲಿ ನಡೆದು ನಾಲ್ಕು ಕಾಸು ಸಂಪದಾನೆ ಮಾಡಿದರಷ್ಟೇ ಶ್ರಮಕ್ಕೊಂದು ಬೆಲೆ ಇರುತ್ತೆ. ಆದರೆ.
ಮದುವೆ ಎನ್ನುವುದು ಕೇವಲ ಹೊಸ ಬದುಕಿನ ಮುನ್ನುಡಿ ಮಾತ್ರ ಅಲ್ಲ. ಬದುಕಿನ ಅಗ್ನಿ ಪರೀಕ್ಷೆ ಕೂಡ ಹೌದು. ಆದರೆ ಈ ಪರೀಕ್ಷೆಯಲ್ಲಿ ಚಿತ್ರರಂಗದ ಧ್ರುವತಾರೆಯರು ಈಗೀಗ ಹೆಚ್ಚಿನ ಪ್ರಮಾಣದಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಆರಂಭದ
ಸಾಹಸ ಸಿಂಹ ವಿಷ್ಣುವರ್ಧನ್ ವೃತ್ತಿ ಬದುಕಿನಲ್ಲಿ ಬಿಗ್ ಹಿಟ್ ಕೊಟ್ಟ ಸಿನಿಮಾಗಳ ಪಟ್ಟಿಯಲ್ಲಿ 'ಕೋಟಿಗೊಬ್ಬ' ಕೂಡ ಒಂದು. ನಾಗಣ್ಣ ನಿರ್ದೇಶಿಸಿದ ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ನಿರೀಕ್ಷೆ ಮಾಡಿದ್ದಕ್ಕಿಂತ ಸೂಪರ್ ಹಿಟ್ ಆಗಿತ
ಪ್ರೀತಿ ಎಂಬ ಪದ ಸುಂದರ ಇರಬಹುದು. ಆದರೆ ಪ್ರೀತಿಯಲ್ಲಿ ಒಮ್ಮೊಮ್ಮೆ ನೋವಾಗುತ್ತೆ. ಹೀಗೆ ಆದ ನೋವು ಒಮ್ಮೊಮ್ಮೆ ಸಹಿಸಿಕೊಳ್ಳಲು ಸಾಧ್ಯವಾಗಲ್ಲ. ಇನ್ನೂ.. ಎಲ್ಲಾ ಉತ್ಸಾಹ, ಆಸಕ್ತಿ ಮತ್ತು ಖುಷಿಯ ಕ್ಷಣಗಳನ್ನು ಕಸಿದುಕೊಳ್ಳುವ ಬ್ರೇ
ನಗು ಹಿಂದೆ ನೋವು ಇದ್ದರೂ ಪರವಾಗಿಲ್ಲ. ಆದರೆ ನಂಬಿಕೆಯ ಹಿಂದೆ ಯಾವತ್ತು ಮೋಸ ಇರಬಾರದು. ಕೈ ಹಿಡಿದು ನಡೆಸುವವರು ಜೊತೆಯಿಲ್ಲದಿದ್ದರೂ ಪರವಾಗಿಲ್ಲ, ಆದರೆ ನಂಬಿಸಿ ಕೈಬಿಡುವ ಗುಣ ಮಾತ್ರ ಇರಬಾರದು. ಕಷ್ಟಗಳು ಸಾಲು ಸಾಲಾಗಿ ಬಂದರೂ
ಕನ್ನಡ ಚಿತ್ರರಂಗ ಕಂಡ ಎವರ್ಗ್ರೀನ್ ಸಿನಿಮಾಗಳ ಸಾಲಿಗೆ ಸೇರಿಸಬಹುದಾದ ಚಿತ್ರ 'ಅಮೆರಿಕಾ ಅಮೆರಿಕಾ'. ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶಿಸಿದ್ದ ಈ ಸಿನಿಮಾ ಸ್ಯಾಂಡಲ್ವುಡ್ನ ಬೆಸ್ಟ್ ಸಿನಿಮಾಗಳಲ್ಲಿ ಒಂದು. ರಮೇಶ್ ಅರವಿ
ಸ್ಯಾಂಡಲ್ವುಡ್ನಲ್ಲಿ ಹೊಸ ಪ್ರಯೋಗಗಳು ನಡೆಯುತ್ತಿವೆ. ಅದರಲ್ಲೂ ಕನ್ನಡಕ್ಕಷ್ಟೇ ಸೀಮಿತವಾಗಿರದೇ ಪರ ಭಾಷೆಯಲ್ಲೂ ಬಿಡುಗಡೆ ಮಾಡುವುದಕ್ಕೆ ಪ್ಲಾನ್ ಮಾಡಿಕೊಳ್ಳುತ್ತಿದೆ. ಸಿನಿಮಾ ನಿರ್ಮಾಣ ಶುರು ಮಾಡಿದ ಆರಂಭದಲ್ಲಿಯೇ ಎರಡ

29 C