ಒಂದೇ ರೀತಿ ಕಾಣುವ ವ್ಯಕ್ತಿಗಳು ಪ್ರಪಂಚದಲ್ಲಿ 7 ಜನ ಇರ್ತಾರೆ ಎಂದು ಕೆಲವರು ಹೇಳ್ತಾರೆ. ವ್ಯಕ್ತಿಯನ್ನು ಹೋಲುವ ವ್ಯಕ್ತಿಗಳು ಆಗಾಗ್ಗೆ ಕಾಣಿಸುವುದು ಇದೆ. ಸ್ಟಾರ್ ನಟರನ್ನು ಹೋಲುವ ವ್ಯಕ್ತಿಗಳು ವೇದಿಕೆ ಏರಿ ರಂಜಿಸುವುದನ್ನು
ಮದುವೆ ಎನ್ನುವುದು ನಿರಂತರ ಕಲಿಕೆಯ ಪ್ರಕ್ರಿಯೆ. ಬದ್ದತೆ, ಹೊಂದಾಣಿಕೆ, ಸಂತೋಷದ ಜೀವನ. ಬದುಕಿನ ಮಹತ್ವದ ಹಂತ. ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗಿ ಜೊತೆಯಾಗ
ಕೆಲವರು ತುಂಬಾ ಓದಿರುತ್ತಾರೆ. ಮನೆಯವರ ಬಲವಂತಕ್ಕೆ ಯಾವುದ್ಯಾವುದೋ ಕೋರ್ಸ್ ಮಾಡಿರುತ್ತಾರೆ. ಆದರೆ ಇಂತಹವರಿಗೆ ನೌಕರಿ ಸೇರುವ ಯಾವ ಮನಸು ಇರುವುದಿಲ್ಲ. ಬದಲಿಗೆ ಆಧ್ಯಾತ್ಮ ಇವರನ್ನು ಸೆಳೆಯುತ್ತಿರುತ್ತೆ ಉದಾಹರಣೆಗೆ ಐಐಟಿ ಬ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಹಾಸ್ಯ- ಅಪಹಾಸ್ಯದ ನಡುವೆ ಒಂದು ಸ್ಪಷ್ಟವಾದ ಗೆರೆ ಇತ್ತು. ಆದರೆ, ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಹಾಸ್ಯ ಅಂದರೆ ದ್ವಂದಾರ್ಥದ ಸಂಭಾಷಣೆ ಎನ್ನುವಂತೆ ಆಗಿದೆ. ಹಾಸ್ಯಾಧಾರಿತ ಟೀಕೆ ಈ ಹ
ಹೆಣ್ಣುಮಕ್ಕಳ ಪಾಲಿಗೆ ತವರು ಎನ್ನುವುದು ಕೇವಲ ಹುಟ್ಟಿದ ಮನೆಯಲ್ಲ, ಅದು ಅವಳ ಅಸ್ತಿತ್ವದ ಬೇರು. ಮದುವೆಯಾಗಿ ಹೊಸ ಬದುಕಿಗೆ ಮುನ್ನುಡಿ ಬರೆದ ನಂತರ ಆ ಬೇರಿನ ಮೇಲಿನ ಮಮಕಾರ ಮತ್ತಷ್ಟು ಗಾಢವಾಗುತ್ತೆ. ತವರಿನಿಂದ ದೈಹಿಕವಾಗಿ ದೂರ
ಹೆಣ್ಣಿನ ಮೇಲೆ ಗಂಡಿನ ಶೋಷಣೆ, ಅತ್ಯಾಚಾರದ ಕುರಿತ ಸುದ್ದಿಗಳನ್ನು ನಾವು ಓದುತ್ತಲೇ ಇದ್ದೇವೆ, ಕೇಳುತ್ತಲೇ ಇದ್ದೇವೆ. ಪ್ರಪಂಚದಾದ್ಯಂತ ಲಕ್ಷಾಂತರ ಮಹಿಳೆಯರು, ಹುಡುಗಿಯರು, ದೈಹಿಕ, ಲೈಂ*ಗಿಕ ಹಿಂಸೆ ಅನುಭವಿಸುತ್ತಲೇ ಇದ್ಧಾರೆ. ಬ
ಬಹುಭಾಷಾ ನಟಿ ತ್ರಿಶಾ ಚಿತ್ರರಂಗದಿಂದ ನಿವೃತ್ತಿ ಪಡೆಯುತ್ತಾರೆ ಎನ್ನುವ ವದಂತಿ ಹರಿದಾಡಿತ್ತು. ಅಷ್ಟೇ ಅಲ್ಲ ಆಕೆ ಇತ್ತೀಚೆಗೆ ಮಾಡಿದ್ದ ಪೋಸ್ಟ್ ಬಗ್ಗೆ ಕೂಡ ಭಾರೀ ಚರ್ಚೆ ನಡೀತಿತ್ತು. ಇನ್ನು ಸಿನಿಮಾಗಳಿಂದ ದೂರಾಗಿ ದಳಪತಿ ವಿ
ತೆಲುಗು ನಟ ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಕ್ಷಣಗಣನೆ ಆರಂಭಿದ್ದಾರೆ. 'ಪುಷ್ಪ-2' ಬಳಿಕ ಎರಡು ಸಿನಿಮಾಗಳಿಗೆ ಸ್ಟೈಲಿಶ್ ಸ್ಟಾರ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ತಮಿಳು ನಿರ್ದೇಶಕ ಅಟ್ಲಿ ನಿರ್ದೇಶನ ಸೈನ್ಸ
ಎಲ್ಲಾ ಅಂದುಕೊಂಡಂತೆ ಆಗಿದ್ದರೆ 'ಟಾಕ್ಸಿಕ್' ಸಿನಿಮಾ ತೆರೆಕಂಡು 20 ದಿನ ಕಳೆಯಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಸಿನಿಮಾ ರಿಲೀಸ್ ಪೋಸ್ಟ್ಪೋನ್ ಮಾಡಿ ಚಿತ್ರತಂಡ ಶಾಕ್ ಕೊಟ್ಟಿತ್ತು. ಫಸ್ಟ್ ಸಾಂಗ್ ಹೊರಬಂದ ಬಳಿಕ ಯಶ್ ನಿರ್ಧಾ
ಸದ್ಯ ಭಾರತೀಯ ಚಿತ್ರರಂಗದಲ್ಲೀಗ ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಸಿನಿಮಾ ಬಗ್ಗೆ ಭಾರೀ ಚರ್ಚೆ ನಡೀತಿದೆ. ಇತ್ತೀಚೆಗೆ ಚಿತ್ರದ ಟೀಸರ್ ರಿಲೀಸ್ ಆಗಿತ್ತು. ಶ್ರೀರಾಮನ ಪಾತ್ರ ಪರಿಚಯದ ಸಣ್ಣ ಝಲಕ್ ನೋಡಿ ಸಿನಿರಸಿಕರು ಪರ, ವಿ
ಸುದೀಪ್ ಸಿನಿಜರ್ನಿಯಲ್ಲಿ 'ರಂಗ SSLC' ಬಹಳ ವಿಭಿನ್ನ ಸಿನಿಮಾ. ಆರಂಭದ ದಿನಗಳಲ್ಲೇ ವಿಭಿನ್ನ ಪ್ರಯತ್ನ ಮಾಡಿದ್ದರು ಕಿಚ್ಚ. ಯೋಗರಾಜ್ ಭಟ್ ನಿರ್ದೇಶನದ ಚಿತ್ರದಲ್ಲಿ ಸುದೀಪ್ ಜೋಡಿಯಾಗಿ ರಮ್ಯಾ ನಟಿಸಿದ್ದರು. ಚಿತ್ರದ ಹಾಡುಗಳನ್ನು ಅ
ಋತುಚಕ್ರ ಅಥವಾ ಪೀರಿಯಡ್ಸ್ ಪ್ರತಿ ಮಹಿಳೆಯರಲ್ಲಿ ಸಂಭವಿಸುವ ನೈಸರ್ಗಿಕ ಪ್ರಕ್ರಿಯೆ. ಇದು ಮಹಿಳೆಯ ಆರೋಗ್ಯದ ಸಂಕೇತ ಕೂಡ ಹೌದು. ಋತುಚಕ್ರ ಬಗ್ಗೆ ಮುಕ್ತವಾಗಿ ಮಾತನಾಡುವುದು, ನೈರ್ಮಲ್ಯ ಕಾಪಾಡಿಕೊಳ್ಳುವುದು, ಆರೋಗ್ಯಕರ ಜೀವನಶ
ಬಾಕ್ಸಾಫೀಸ್ನಲ್ಲಿ 'ಧುರಂಧರ್-2' ಆರ್ಭಟ ಮುಂದುವರೆದಿದೆ. ಮತ್ತೊಂದು ಕಡೆ ಐಪಿಎಲ್ ಫೀವರ್ ಜೋರಾಗಿದೆ. ಐಪಿಎಲ್ ಆರ್ಭಟದ ನಡುವೆ ಕೂಡ ಆದಿತ್ಯಧರ್ ನಿರ್ದೇಶನದ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡ್ತಿದೆ. ಈ ಸ್ಪೈ ಥ್ರಿಲ್ಲರ್ ಸಿನಿಮಾ
ಸಾಮಾನ್ಯವಾಗಿ ಮದುವೆಯ ನಂತರ ನಾಯಕಿಯರು ಚಿತ್ರರಂಗದಿಂದ ದೂರವಾಗುತ್ತಾರೆ. ಅದೆಷ್ಟೇ ಎತ್ತರಕ್ಕೆ ಬೆಳೆದಿದ್ದರು ಕೂಡ ಮದುವೆಯಾದ ನಂತರ ಹೊಸ ಬದುಕಿನ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದರಲ್ಲಿಯೇ ಮಗ್ನರಾಗಿ ಬಿಡುತ್ತಾರೆ. ಇನ್
ಉಪ್ಪು ತಿಂದ ಮೇಲೆ ನೀರು ಕುಡಿಯಬೇಕು.. ಕರ್ಮದ ಫಲ ಇದೇ ಜನ್ಮದಲ್ಲಿ ಅನುಭವಿಸಬೇಕು.. ನಾವು ಬಿತ್ತಿದ ಬೀಜವೇ ನಮಗೆ ಫಲ ನೀಡುತ್ತೆ.. ನಮ್ಮ ಭವಿಷ್ಯ ನಮ್ಮದೇ ಆಯ್ಕೆ.. ಯಾರೇ ಇರಲಿ.. ಎಷ್ಟೇ ದೊಡ್ಡವರಾಗಿರಲಿ.. ಕರ್ಮದ ಲೆಕ್ಕವನ್ನು ಇಲ್ಲಿ
ಪ್ರೀತಿ ಅಂದರೆ ಹಾಗೇ ಜೀವನವನ್ನೇ ಬದಲಾಯಿಸುವ ಶಕ್ತಿ ಹೊಂದಿರುವ ಮಾಯಾಜಾಲ. ಮಧುರ ಪ್ರೀತಿಗೆ ತಂದೆ ತಾಯಿಯೂ ಬೇಡ, ಹಣ ಒಡವೆ ಕೂಡ ಬೇಡ. ಸಂಗಾತಿಯ ಮಾತಿನ ಕಚಗುಳಿಯ ನಡುವೆ ಸ್ಪರ್ಶದ ಸಿಂಚನ ಸಾಕು ಅನ್ಸುತ್ತೆ. ಬಿಟ್ಟಿರಲಾರದ ತವಕ, ಏನೂ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಜೀವನೋಪಾಯಕ್ಕೆ ಕಲಾವಿದರು ತಮ್ಮಲ್ಲಿನ ಕಲೆಯೊಂದನ್ನೇ ನಂಬಿಕೊಂಡಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ತಂತ್ರಜ್ಞರು ಮತ್ತು ಕಾರ್ಮಿಕರನ್ನು ಹೊರತು ಪಡಿಸಿದರೆ ಚಿತ್ರರಂ
ನಿಜಾ ... ಸಿನಿಮಾ ಕಲಾವಿದರೆಂದಮೇಲೆ ಅವರ ಸುತ್ತ ಬಣ್ಣ ಬಣ್ಣದ ಸುದ್ದಿಗಳು ರೆಕ್ಕೆ ಪುಕ್ಕಗಳ ಸಮೇತ ಸುಳಿದಾಡುವುದು ಸಹಜ. ಹಾಗಂತ ಅದರ ಬಗ್ಗೆ ಮಾತಾಡುತ್ತಾ ಕೂತರೆ ಕೆಲಸದ ಕಡೆ ಗಮನ ಕೊಡಲು ಸಾಧ್ಯವೇ ಆಗುವುದಿಲ್ಲ. ಇದನ್ನ ಮನಗಂಡೇ ತಮ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಗಂಡ ಹೆಂಡ್ತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತು ಅಕ್ಷರಶಃ ಪಾಲನೆಯಾಗುತ್ತಿತ್ತು. ಎಷ್ಟೇ ಸಮಸ್ಯೆ ಇದ್ದರೂ.. ಭಿನ್ನಾಭಿಪ್ರಾಯ ಇದ್ದರೂ ಕೂಡ ದಾಂಪತ್ಯದಲ್ಲಿ ಮನವೊಲಿಸಿ.. ಕಾಳಜಿ ತೋರಿಸಿ
ಸೋಶಿಯಲ್ ಮೀಡಿಯಾದಲ್ಲಿ ಹಣ ಗಳಿಸೋಕೆ ನಾನಾ ಮಾರ್ಗಗಳಿವೆ. ಜನ ಅಕ್ಕ ಪಕ್ಕ ಇರುವವರ ಜೊತೆ ಮಾತನಾಡುವುದಕ್ಕಿಂತ ಮೊಬೈಲ್ ನೋಡುವುದೇ ಹೆಚ್ಚಾಗಿದೆ. ಫೇಸ್ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಮ್ನಲ್ಲಿ ಹೆಚ್ಚು ಕಾಲ ಕಳೆಯುತ್ತಿದ
ಸಿನಿಮಾ ಪ್ರಮೋಷನ್ ಬಹಳ ಮುಖ್ಯ. ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯಲು ಚಿತ್ರತಂಡಗಳು ಮಾಡುವ ಕಸರತ್ತು ಒಂದೆರಲ್ಲ. ಪೋಸ್ಟರ್ ಡಿಸೈನ್ ಇಂದ ಶುರು ಮಾಡಿ ಫಸ್ಟ್ ಡೇ ಫಸ್ಟ್ ಶೋ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಜೊತೆ ಸಿನ
'ಟಗರು', 'ವಾಸು' ಹಾಗೂ 'ಒಡೆಯ' ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿದ್ದ ನಟ ನಿರಂಜನ್ ಹಲ್ಲೆ ನಡೆದಿದೆ. ನಗರದ ಬಾರ್ ಒಂದರಲ್ಲಿ ಅಪರಿಚಿತ ವ್ಯಕ್ತಿಗಳ ಅವರ ಮೇಲೆ ಅಟ್ಯಾಕ್ ಮಾಡಿದ್ದು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾ
ನಟಿ, ನಿರೂಪಕಿ ಅನುಶ್ರೀ ಕಳೆದ ವರ್ಷ ಹೊಸಬಾಳಿಗೆ ಕಾಲಿಟ್ಟರು. ಸ್ನೇಹಿತ ರೋಷನ್ ಜೊತೆ ಹಸೆಮಣೆ ಏರಿದ್ದರು. ಖಾಸಗಿ ರೆಸಾರ್ಟ್ನಲ್ಲಿ ಇಬ್ಬರ ಮದುವೆ ನಡೀತು. ಚಿತ್ರರಂಗದ ತಾರೆಯರು ಕೂಡ ಮದುವೆ ಸಮಾರಂಭಕ್ಕೆ ಹಾಜರಾಗಿ ಶುಭ ಹಾರೈಸಿ
ಎಲ್ಲೆಲ್ಲೂ ಈಗ AI ತಂತ್ರಜ್ಞಾನದ ಬಗ್ಗ ಚರ್ಚೆ ನಡೀತಿದೆ. ಕೃತಕ ಬುದ್ಧಿಮತ್ತೆ ಎನ್ನುವುದು ಮಾನವನ ಅದ್ಭುತ ಹಾಗೂ ಕ್ರಾಂತಿಕಾರಿ ಆವಿಷ್ಕಾರ. ಇದರಿಂದ ಸಾಕಷ್ಟು ಜನ ಕೆಲಸ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಆದರೆ ಈ ಬದಲಾವಣೆಗೆ ಒಗ
ಚೆನ್ನೈ ಸೂಪರ್ ಕಿಂಗ್ ವಿರುದ್ಧ ನಿನ್ನೆ(ಏಪ್ರಿಲ್ 5) ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸಿದೆ. ಹೈವೋಲ್ಟೇಜ್ ಪಂದ್ಯದಲ್ಲಿ ಧೋನಿ ಹುಡುಗರಿಂದ ಭಾರೀ ಮುಖಭಂಗವಾಗಿದೆ. ಆರ್ಸಿಬಿ ಹಾಗ

22 C