ಇಂದು ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಪುರುಷನಿಗೆ ಸರಿ ಸಮಾನವಾಗಿ ಮಹಿಳೆ ನಿಲ್ಲುವ ಪ್ರಯತ್ನ ಮಾಡುತ್ತಿದ್ದಾಳೆ. ಸಾಮಾಜಿಕವಾಗಿ.. ಆರ್ಥಿಕವಾಗಿ... ರಾಜಕೀಯವಾಗಿ.. ಮಹಿಳೆ ಸಬಲಳಾಗುತ್ತಿದ್ದಾಳೆ ಎನ್ನುವುದಕ್ಕೆ ಹಲವಾರು ಉದಾಹ
ಮೊದಲೆಲ್ಲಾ ಚಿತ್ರರಂಗ ಅಂದರೆ ಅರೇ, ಅಲ್ಲಿ ನಮ್ಮಂತೋರು ಎಲ್ಲಿ ಬದುಕೋಕಾಗುತ್ತೆ, ದುಡ್ಡಿದ್ದವರಿಗೆ ಮಾತ್ರ ಅದು ಹೇಳಿ ಮಾಡಿಸಿದ ಪ್ರೊಫೆಷನ್ ಎಂದು ಅನೇಕರು ಹೇಳುತ್ತಿದ್ದರು. ಇಂತಹ ಹುಚ್ಚು ಆಲೋಚನೆಯನ್ನು ತಲೆಯಿಂದ ತೆಗೆದು ಹ
ಟಾಲಿವುಡ್ ನಟಿ, ನಿರೂಪಕಿ ಅನಸೂಯ ಭಾರಧ್ವಜ್ ಸಾಕಷ್ಟು ವಿಚಾರಗಳಿಂದ ಪದೇ ಪದೆ ಸುದ್ದಿ ಆಗುತ್ತಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ಆಕೆ ಟ್ರೋಲ್ ಮಾಡುವವರಿಗೆ ತಿರುಗೇಟು ಕೊಡುತ್ತಾರೆ. ಕೆಲವರು ಪದೇ ಪದ
ಬಾಲಿವುಡ್ ಅಂಗಳದಲ್ಲಿ ಸದ್ಯ 'ಬಾರ್ಡರ್- 2'ದ್ದೇ ಹವಾ. ಥಿಯೇಟರ್ಗಳಲ್ಲಿ ಧೂಳೆಬ್ಬಿಸಿದ ಈ ಸಿನಿಮಾ ಈಗ ಡಿಜಿಟಲ್ ಪರದೆಯ ಮೇಲೆ ಅಬ್ಬರಿಸಲು ಸಜ್ಜಾಗಿದೆ. ದೇಶಭಕ್ತಿಯ ಕಿಚ್ಚು ಹಚ್ಚಿದ್ದ ಸನ್ನಿ ಡಿಯೋಲ್ ಸಿನಿಮಾ ನೋಡಲು ಫ್ಯಾನ್ಸ್
ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ಹೊಸ ತಿರುವು ಪಡೆದಿದೆ. ಭಾಗ್ಯಾ ಈಗ ಅಸಹಾಯಕ ಹೆಣ್ಣಾಗಿ ಉಳಿದಿಲ್ಲ. ಸತ್ಯದ ಪರವಾಗಿ ನಿಲ್ಲುವ ದಿಟ್ಟ ಮಹಿಳೆಯಾಗಿ ಬದಲಾಗಿದ್ದಾಳೆ. ಬಿಡುಗಡೆಯಾಗಿರುವ ಹೊಸ ಪ್ರೋಮೋ ವೀಕ
ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಆಂಧ್ರದ ವೇಣುಸ್ವಾಮಿ ಸದಾ ಸುದ್ದಿಯಲ್ಲಿರ್ತಾರೆ. ವೇಣುಸ್ವಾಮಿ ನುಡಿದ ಕೆಲ ಭವಿಷ್ಯಗಳು ನಿಜವಾಗಿದೆ. ರಶ್ಮಿಕಾ ಮಂದಣ್ಣ ಸೇರಿ ಕೆಲ ನಟಿಯರು ಆತನ ಬಳಿ ಪೂಜೆ ಮಾಡಿಸಿ ಸಕ್ಸಸ್ ಕಂಡಿರುವುದಾಗಿ ಹ
ಪ್ರಪಂಚದಲ್ಲಿ ಚಿತ್ರವಿಚಿತ್ರ ಪ್ರತಿಭೆಗಳಿದ್ದಾರೆ. ತಮ್ಮ ಮಾತು, ಹಾಡು, ನಟನೆ ಕಾರಣಕ್ಕೆ ಮನೆ ಮಾತಾದವರು ಇದ್ದಾರೆ. ಸ್ಟಾರ್ ನಟ-ನಟಿಯರು ಕೆಲವೊಮ್ಮೆ ಸಿನಿಮಾಗಳಲ್ಲಿ ತಮ್ಮ ಪಾತ್ರಗಳಿಗೆ ವಾಯ್ಸ್ ಡಬ್ ಮಾಡಲ್ಲ. ಅದಕ್ಕಾಗಿ ಸಾಕಷ
ಗೊತ್ತಿದ್ದೋ ಗೊತ್ತಿಲ್ಲದೆಯೋ ಮಾಡುವ ಕೆಲ ತಪ್ಪುಗಳು ಸಿನಿರಸಿಕರ ಬೇಸರಕ್ಕೆ ಕಾರಣವಾಗುತ್ತದೆ. ಸುಖಾಸುಮ್ಮನೆ ನಟರ ಅಭಿಮಾನಿಗಳ ನಡುವೆ ಕೆಸರೆರಚಾಟಕ್ಕೆ ವೇದಿಕೆ ಆಗುತ್ತಿದೆ. ಸೋಶಿಯಲ್ ಮೀಡಿಯಾ ಜಮಾನ ಶುರುವಾದ ಬಳಿಕ ಇದು ಮತ್
ರಾಕಿಂಗ್ ಸ್ಟಾರ್ ಯಶ್.. ಈಗ ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್. ಬಸ್ ಡ್ರೈವರ್ ಮಗ ನವೀನ್ ಗೌಡ ಇವತ್ತು ಭಾರತೀಯ ಚಿತ್ರರಂಗದಲ್ಲೇ ನಂಬರ್ 1 ಹೀರೊ ಆಗಿ ಬೆಳೆದು ನಿಂತಿದ್ದಾರೆ. ಕಠಿಣ ಪರಿಶ್ರಮದಿಂದ ಅಸಾಧ್ಯವನ್ನು ಸಾಧಿಸಿ ತೋರಿಸಿದ್ದ
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಟಿಯರ ವಸ್ತ್ರಧಾರಣೆ ಬಗ್ಗೆ ತೆಲುಗು ನಟ ಶಿವಾಜಿ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು ಗೊತ್ತೇಯಿದೆ. ಈ ಬಗ್ಗೆ ಕೆಲ ನಟಿಯರು ಪ್ರತಿಕ್ರಿಯಿಸಿ ಆಕ್ರೋಶ ಹೊರ ಹಾಕಿದ್ದರು. ನಟಿ ಅನಸೂಯ ಭಾರಧ್ವಜ್
''ಅಮೃತಧಾರೆ'' ಧಾರಾವಾಹಿಯಲ್ಲಿ ಜೈದೇವ್ ಬಳಿ ಎಲ್ಲವೂ ಇದೆ. ಆದರೂ ನೆಮ್ಮದಿ ಇಲ್ಲ. ಮಲ್ಲಿಯನ್ನೂ ಬಿಡದೇ ಕಾಡುತ್ತಿರುವ ಜೈದೇವ್ ಸದ್ಯ ಮಲ್ಲಿ ಪರೀಕ್ಷೆ ಬರೆಯಬಾರದು ಎಂದು ಹಿಂಸೆ ಕೊಡಲು ಶುರು ಮಾಡಿದ್ದಾನೆ. ಪರೀಕ್ಷೆಯ ಹಿಂದಿನ ದಿನ
RRR ಸಿನಿಮಾ ಬಳಿಕ ಎಸ್ ಎಸ್ ರಾಜಮೌಳಿ 'ವಾರಾಣಾಸಿ' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಟಾಲಿವುಡ್ ಸೂಪರ್ಸ್ಟಾರ್ ಮಹೇಶ್ ಬಾಬು ಲೀಡ್ ರೋಲ್ನಲ್ಲಿ ನಟಿಸುತ್ತಿರುವ ಈ ಸಿನಿಮಾ ಈಗಾಗಲೇ ಶೂಟಿಂಗ್ನಲ್ಲಿ ಬ್ಯುಸಿಯಾಗಿದೆ. ಅಂತರಾ
ವರ್ಷದ ಎರಡೂವರೆ ವರ್ಷ ಕನ್ನಡ ಚಿತ್ರರಂಗ ಅಷ್ಟಾಗಿ ಸದ್ದು ಮಾಡಲಿಲ್ಲ. ಒಳ್ಳೆ ರೆಸ್ಪಾನ್ಸ್ ಪಡೆದುಕೊಂಡು ಒಂದೆರಡು ಚಿತ್ರಕ್ಕೆ ದೊಡ್ಡಮಟ್ಟದಲ್ಲಿ ಪ್ರೇಕ್ಷಕರ ಬೆಂಬಲ ಸಿಗಲಿಲ್ಲ. ಜಡೇಶ್ ಹಂಪಿ ನಿರ್ದೇಶನದಲ್ಲಿ ದುನಿಯಾ ವಿಜಯ್
ಬಾಲಿವುಡ್ ಅಂಗಳದಲ್ಲಿ ಈಗ ಒಂದೇ ಸದ್ದು. ಅದುವೇ ಅಕ್ಷಯ್ ಕುಮಾರ್ ಮತ್ತು ನಿರ್ದೇಶಕ ಪ್ರಿಯದರ್ಶನ್ ಅವರ ಕಾಂಬಿನೇಷನ್. ಸುಮಾರು 14 ವರ್ಷಗಳ ನಂತರ ಈ ಸೂಪರ್ ಹಿಟ್ ಜೋಡಿ ಮತ್ತೆ ಒಂದಾಗಿದೆ. ಇವರಿಬ್ಬರ 'ಭೂತ್ ಬಂಗ್ಲಾ' ಚಿತ್ರದ ಟೀಸರ್ ಈ
ಬಾಲಿವುಡ್ ಪ್ರತಿಭಾವಂತ ನಿರ್ದೇಶಕ ಆದಿತ್ಯ ಧರ್ ಸದ್ಯ ಸಖತ್ ಸುದ್ದಿಯಲ್ಲಿದ್ದಾರೆ. ಅವರ ಬಹುನಿರೀಕ್ಷಿತ ಸಿನಿಮಾ 'ಧುರಂಧರ್ 2' ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಈ ನಡುವೆ ಆದಿತ್ಯ ಅವರು ತಮ್ಮ ಹುಟ್ಟುಹಬ್ಬವನ್ನು ವಿಶೇಷವ
ಸಂಸಾರದಲ್ಲಿ ಸಮರಸವಿದ್ದರೆ ಮಾತ್ರ ಹೊಂದಾಣಿಕೆ ಗಟ್ಟಿಯಾಗಲು ಸಾಧ್ಯ. ದಂಪತಿಗಳ ನಡುವೆ ಭಿನ್ನಾಭಿಪ್ರಾಯಗಳು ಸಹಜ. ಆದರೆ ಅದನ್ನು ಮೂರನೇ ವ್ಯಕ್ತಿಯ ನಡುವೆ ತೋರಿಸಿಕೊಂಡಾಗ ಅಥವಾ ಇದರಲ್ಲಿ ಮೂರನೇ ವ್ಯಕ್ತಿ ಮೂಗು ತೂರಿಸಿದಾಗ ಚ
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ 'ಆಕಾಶ್' ಇಂದು (ಮಾರ್ಚ್ 13) ರಿ-ರಿಲೀಸ್ ಆಗಿದೆ. ಅಪ್ಪು 51ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳಿಗಾಗಿ 'ಆಕಾಶ್' ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿದೆ. ಈ ಸಿನಿಮಾ ಮೊದ
ಮನೆಯೇ ಮೊದಲ ಪಾಠಶಾಲೆ. ತಾಯಿಯೇ ಮೊದಲ ಗುರು. ತಂದೆಯೇ ಮೊದಲ ಹೀರೋ. ಕ್ಷೇತ್ರ ಯಾವುದೇ ಇರಲಿ ಹಲವರು ತಮ್ಮ ತಂದೆ ತಾಯಿಯ ಹೆಜ್ಜೆಯ ಜಾಡನ್ನು ಹಿಡಿಯುತ್ತಾರೆ. ತಂದೆ ತಾಯಿಯ ಗುಣಗಳನ್ನೇ ಮೈಗೂಡಿಸಿಕೊಳ್ಳುತ್ತಾರೆ. ತಮ್ಮ ತಂದೆ ತಾಯಿಯ
ಸಿನಿಮಾ ಅಂದರೆ ಗಿಮಿಕ್ ಅಲ್ಲ. ಗಿಮಿಕ್ ಮಾಡೋರಿಗೆ ಇಲ್ಲಿ ಉಳಿಗಾಲ ಇಲ್ಲ. ಯಾಕೆಂದರೆ ಸಿನಿಮಾ ಅಂದರೆ ಅದೊಂದು ತಪಸ್ಸು. ಧ್ಯಾನ. ಚಿತ್ರಕ್ಕೆ ಇಲ್ಲಿ ಕೇವಲ ಹಣ ಮಾತ್ರ ಮುಖ್ಯ ಅಲ್ಲ. ತನು-ಮನ ಅರ್ಪಿಸಿ ಸಿನಿಮಾ ಮಾಡಿದಾಗಲೇ ಪ್ರಯತ್ನಕ್
ಕಿರುತೆರೆಯಲ್ಲಿ ಯಾವುದೇ ಧಾರಾವಾಹಿ ಇರಲಿ, ಆ ಧಾರಾವಾಹಿಯ ಪಾತ್ರಗಳ ಜೊತೆ ಪ್ರೇಕ್ಷಕರು ಭಾವನಾತ್ಮಕವಾಗಿ ಬೆಸದುಕೊಂಡರೆ ಆ ಧಾರಾವಾಹಿ ಗೆದ್ದಂತೆ ಎನ್ನುವ ಮಾತು ಇದೆ. ಇದು ಎಷ್ಟರ ಮಟ್ಟಿಗೆ ನಿಜಾ ಎನ್ನುವುದು ಕಿರುತೆರೆಯವರಿಗೆ
ದುಡ್ಡು ಎಲ್ಲಿ ಹೆಚ್ಚಿರುತ್ತೆ ಅಲ್ಲಿ ಪ್ರೀತಿ ಕಡಿಮೆ ಇರುತ್ತೆ ಎನ್ನುವ ಮಾತನ್ನು ಹಲವರು ಹೇಳುತ್ತಾರೆ. ಕೆಲವರ ಬದುಕಿನಲ್ಲಿ ದುಡ್ಡು..ಆಸ್ತಿ.. ಐಶ್ವರ್ಯ.. ಹೆಚ್ಚಾದಂತೆ ನೆಮ್ಮದಿ ನಿಧಾನವಾಗಿ ಮಾಯವಾಗುತ್ತೆ. ಚಿತ್ರರಂಗದಲ್ಲಿ
ಕುಂಭಮೇಳದ ವೈರಲ್ ಹುಡುಗಿನ ಮೊನಾಲಿಸಾ ಭೋಸ್ಲೆ ಮದುವೆ ವಿಚಾರ ಕಳೆದೆರಡು ದಿನಗಳಿಂದ ಭಾರೀ ಸದ್ದು ಮಾಡ್ತಿದೆ. ಮೊಹಮ್ಮದ್ ಫರ್ಮಾನ್ ಎಂಬ ಮುಸ್ಲಿಂ ಯುವಕನ ಜೊತೆ ಆಕೆಯ ಮದುವೆ ನಡೆದಿದೆ. ಇದು ಲವ್ ಜಿಹಾದ್ ಎಂದು ಕೆಲವರು ಆರೋಪಿಸುತ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ಅತ್ಯಂತ ರೋಚಕ ಘಟ್ಟವನ್ನು ತಲುಪಿದೆ. ಇಷ್ಟು ದಿನ ಕೌಟುಂಬಿಕ ಜಗಳಗಳಿಂದ ಕೂಡಿದ್ದ ಕಥೆ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಶ್ರೇಷ್ಠಾ ತನ್ನ ಕುತಂತ್ರ ಬುದ್ಧಿಯ
ಛಾಯಾಗ್ರಾಹಕ ಸುಧಾಕರ್ ರಾಜ್ ಈಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಚಿಕ್ಕಣ್ಣ ಹಾಗೂ ಸುನಿಲ್ ನಟನೆಯ 'ಜೋಡೆತ್ತು' ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಶೇ.50 ರಷ್ಟು ಸಿನಿಮಾ ಚಿತ್ರೀಕರಣ ಮುಗಿದಿದೆ. ಇತ್ತೀಚೆ
ಸಿನಿಮಾಗಳನ್ನು ನಿರ್ಮಾಣ ಮಾಡುವುದು ಮಾತ್ರವಲ್ಲ, ಜನರಿಗೆ ತಲುಪಿಸುವುದು ಬಹಳ ಮುಖ್ಯವಾಗುತ್ತದೆ. ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಸಂಖ್ಯೆ ದಿನದಿಂದ ದಿನಕ್ಕೆ ಕಮ್ಮಿ ಆಗುತ್ತಿದೆ. ಮಲ್ಟಿಪ್ಲೆಕ್ಸ್ಗಳ ಕಾರುಬಾರು ಜೋರಾಗ
ರಕ್ಷಿತ್ ಶೆಟ್ಟಿ ಅಜ್ಞಾತದಲ್ಲಿದ್ದಾರೆ. ಅಭಿಮಾನಿಗಳು 'ರಿಚರ್ಡ್ ಆಂಟನಿ' ಅಪ್ಡೇಟ್ ಕೇಳಿ ಕೇಳಿ ಸುಸ್ತಾಗಿದ್ದಾರೆ. ಈಗ ಬಂದೆ, ಆಗ ಬಂದೆ ಎಂದು ಹೇಳುತ್ತಿದ್ದರೂ ಸಿನಿಮಾ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ. ಸಿನಿಮಾ ಘೋಷಣೆಯ
ಬಾಲಿವುಡ್ ನಟಿ ನೀನಾ ಗುಪ್ತಾ ಕಡ್ಡಿ ತುಂಡು ಮಾಡಿದಂತೆ ಮಾತನಾಡುತ್ತಾರೆ. ಒಂದ್ಕಾಲದಲ್ಲಿ ತಮ್ಮ ಅಫೇರ್ಗಳ ಕಾರಣಕ್ಕೂ ಭಾರೀ ಸುದ್ದಿ ಆಗಿದ್ದರು. ವೆಸ್ಟ್ ಇಂಡೀಸ್ ಕ್ರಿಕೆಟಿಗ ವಿವ್ ರಿಚರ್ಡ್ಸ್ ಜೊತೆಗೂ ಲಿವ್ ಇನ್ ರಿಲೀಷನ್ಶ
ಚಿತ್ರರಂಗದಲ್ಲಿ ಈಗ ಬ್ರೇಕಪ್ ವಿಚಾರಗಳು ಭಾರೀ ಸದ್ದು ಮಾಡ್ತಿದೆ. ಒಂದ್ಕಡೆ ತಮಿಳು ನಟ ವಿಜಯ್ ಹಾಗೂ ಪತ್ನಿ ಸಂಗೀತಾ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ನಟಿ ಹನ್ಸಿಕಾ ಹಾಗೂ ಸೊಹೈಲ್ ದಂಪತಿ ಡಿವೋರ್ಸ್ ಪಡೆದು ದೂರಾಗಿದ್ದು ಗ
ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ನಿರ್ದೇಶಕ ಹರೀಶ್ ಶಂಕರ್ ಕಾಂಬಿನೇಷನ್ನ ಬಹುನಿರೀಕ್ಷಿತ ಸಿನಿಮಾ 'ಉಸ್ತಾದ್ ಭಗತ್ ಸಿಂಗ್' ಮಾರ್ಚ್ 19ಕ್ಕೆ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಯುಗಾದಿ ಹಬ್ಬದ ಪ್ರಯುಕ್ತ ಅದ್ಧೂರಿಯಾಗಿ ತ
ತಮಿಳು ನಟ ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ 'ಜನ ನಾಯಗನ್' ರಿಲೀಸ್ಗೆ ಮುಹೂರ್ತ ಕೂಡಿ ಬಂದಿಲ್ಲ. ತಮಿಳುನಾಡು ಚುನಾವಣೆಗೂ ಮುನ್ನವೇ ಸಿನಿಮಾ ರಿಲೀಸ್ ಆಗುತ್ತೆ ಅನ್ನೋ ಅಭಿಮಾನಿಗಳ ಆಸೆಗೆ ಇನ್ನೂ ಈಡೇರಿಲ್ಲ. ಕನ್ನಡದ ನಿರ್ಮಾಣ
ಕಳೆದ ಕೆಲವು ದಿನಗಳಿಂದ ರಕ್ಷಿತ್ ಶೆಟ್ಟಿ ಮತ್ತೆ ಸುದ್ದಿಯಲ್ಲಿ ಇದ್ದಾರೆ. ಬಹಳ ದಿನಗಳ ಬಳಿಕ ಸೋಶಿಯಲ್ ಮೀಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಿಂದಲೇ ದೂರವಿದ್ದ ರಕ್ಷಿತ್ ಶೆಟ್ಟಿ ಯಾವುದೇ ಸಿನಿಮಾ ಮಾಡದೇ ಇದ್
ದಕ್ಷಿಣದ ಹಲವು ಸಿನಿಮಾಗಳಲ್ಲಿ ನಟಿ ಸೋನಾ ಹೈಡೆನ್ ನಟಿಸಿ ಗೆದ್ದಿದ್ದಾರೆ. ಪೋಷಕ ಪಾತ್ರಗಳಲ್ಲಿ ಆಕೆ ನಟಿಸಿದ್ದೇ ಹೆಚ್ಚು. ತಮಿಳಿನಲ್ಲಿ ಹಾಸ್ಯನಟ ವಡಿವೇಲು ಹಾಗೂ ಸೋನಾ ಕಾಂಬಿನೇಷನ್ ಹಿಟ್ ಆಗಿತ್ತು. ಒಂದೆರಡು ಸಿನಿಮಾಗಳಲ್ಲಿ
ಪ್ರತಿವಾರ ಕಿರುತೆರೆ ಶೊಗಳ ಹಣೆಬರಹ ಹೊರ ಬೀಳುತ್ತೆ. ಕಿರುತೆರೆಯ ಧಾರಾವಾಹಿ, ರಿಯಾಲಿಟಿ ಶೋಗಳ ಟಿಆರ್ಪಿ ರಿವೀಲ್ ಆಗುತ್ತೆ. ಗುರುವಾರ ಕನ್ನಡ ಕಿರುತೆರೆಯ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳನ್ನು ಪ್ರೇಕ್ಷಕರು ಅದೆಷ್ಟು ಮೆಚ್ಚ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ರಾಣಿ' ಧಾರಾವಾಹಿ ಈಗ ವೀಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸುತ್ತಿದೆ. ತನ್ನ ಮುಗ್ಧ ನಟನೆಯಿಂದ ಎಲ್ಲರ ಮನಗೆದ್ದಿರುವ ಪುಟಾಣಿ ರಾಣಿ, ಈಗ ದೊಡ್ಡ ಸಾಹಸಕ್ಕೆ ಕೈ ಹಾಕುವ ಮುನ್ಸೂ
ಮದುವೆ ಪ್ರತಿಯೊಬ್ಬರ ಬದುಕಿನ ಮಹತ್ವದ ಕ್ಷಣ. ಅದು ಕೇವಲ ಆಚರಣೆ ಅಲ್ಲ ಬದಲಿಗೆ ಎರಡು ಹೃದಯ, ಎರಡು ಕುಟುಂಬ ಮತ್ತು ಎರಡು ಸಂಸ್ಕ್ರತಿಯ ಸಮ್ಮಿಲನ. ಮದುವೆ ಅಂದರೆ ಸಂತೋಷ.. ಆತ್ಮೀಯತೆ.. ಹೊಸ ಜೀವನದ ಆರಂಭ. ಆದರೆ ಈಗ ಬದಲಾದ ಕಾಲದಲ್ಲಿ ಮದ
ಬಾಲಿವುಡ್ನ ಗಾಯಕಿ ಸುನಿಧಿ ಚೌಹಾಣ್ ಸದ್ಯ ತಮ್ಮ 'ಐ ಆಮ್ ಹೋಮ್' ಸಂಗೀತ ಪ್ರವಾಸದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸುತ್ತಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಸಂಗೀತ ಕಾರ್ಯಕ್ರಮವು ಎಲ್ಲರ ಗಮನ ಸೆಳೆದಿದೆ. ಆ
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಈ ವಾರ 'ಆಕಾಶ್' ಸಿನಿಮಾ ರೀ-ರಿಲೀಸ್ ಆಗ್ತಿದೆ. ಹೊಸ ತಂತ್ರಜ್ಞಾನದಲ್ಲಿ ಚಿತ್ರವನ್ನು ಮತ್ತೆ ತೆರೆಮೇಲೆ ತರಲಾಗುತ್ತಿದೆ. 2005, ಏಪ್ರಿಲ್ 29ರಂದು ಈ ರೊಮ್ಯಾಂಟಿಕ್ ಫ್ಯಾಮಿಲಿ ಎಂ
'ಕೆಜಿಎಫ್ 2' ಆದ್ಮೇಲೆ ಯಶ್ ಸಿನಿಮಾ ಬಗ್ಗೆ ಒಂದು ಕುತೂಹಲವಿದೆ. ಮತ್ತೊಂದು ಕನ್ನಡ ಸಿನಿಮಾ ಸಾವಿರ ಕೋಟಿ ಕ್ಲಬ್ ಸೇರುತ್ತಾ? ಅನ್ನೋ ಪ್ರಶ್ನೆ ಎದುರಾಗಿದೆ. ಯಾಕಂದ್ರೆ ರಾಕಿ ಭಾಯ್ ಈ ಬಾರಿ ಬೇರೆಯದ್ದೇ ಅವತಾರವೆತ್ತಿ ತೆರೆಮೇಲೆ ಬರು
ಬಿಗ್ ಬಾಸ್ ಸೀಸನ್ -19ರ ಕಿರೀಟ ಮುಡಿಗೇರಿಸಿಕೊಂಡ ಜನಪ್ರಿಯ ನಟ ಗೌರವ್ ಖನ್ನಾ ಈಗ ಸುದ್ದಿಯಲ್ಲಿದ್ದಾರೆ. ಕಾರ್ಯಕ್ರಮ ಮುಗಿದು ಹಲವು ದಿನಗಳಾದರೂ ಅವರಿಗೆ ಸಿಗಬೇಕಾದ ಬಹುಮಾನದ ಮೊತ್ತ ಇನ್ನೂ ಕೈಸೇರಿಲ್ಲವಂತೆ. ಈ ಬಗ್ಗೆ ಸ್ವತಃ ಗೌ
ಮೂಡಬಿದ್ರೆ ಮೂಲದ ಕನ್ನಡ ನಟಿ ಪ್ರಿಯಾಂಕ ಮೋಹನ್ ಈಗ ತೆಲುಗು, ತಮಿಳು ಸಿನಿಮಾಗಳಲ್ಲಿ ಹೆಚ್ಚು ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ. '666 ಆಪರೇಷನ್ ಡ್ರೀಮ್ ಥಿಯೇಟರ್' ಚಿತ್ರದಲ್ಲಿ ಶಿವಣ್ಣ ಹಾಗೂ ಧನಂಜಯ್ ಜೊತೆ ನಟಿಸುತ್ತಿದ್ದಾ
ಸೋಶಿಯಲ್ ಮೀಡಿಯಾದಲ್ಲಿ ಸೆಲೆಬ್ರೆಟಿಗಳನ್ನು ಟಾರ್ಗೆಟ್ ಮಾಡಿ ಕೆಟ್ಟದಾಗಿ ಬೈಯ್ಯುವ ಕಿಡಿಗೇಡಿಗಳ ಸಂಖ್ಯೆ ಹೆಚ್ಚುತ್ತಿದೆ. ನಟಿ ರಮ್ಯಾ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇಂತವರಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ತ
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ರಿಲೀಸ್ 3 ತಿಂಗಳು ಮುಂದೂಡಲಾಗಿದೆ. ಇರಾನ್- ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ಅರಬ್ ದೇಶಗಳಲ್ಲಿ ಸಿನಿಮಾ ಕಲೆಕ್ಷನ್ ಮೇಲೆ ಪರಿಣಾಮ ಬೀರಬಹುದು ಎನ್ನುವ ಕಾರಣಕ್ಕೆ ಈ ನಿರ್ಧಾರ
ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಯುವತಿ ಮೊನಾಲಿಸಾ ಬೋಂಸ್ಲೆ ರಾತ್ರೋರಾತ್ರಿ ಫೇಮಸ್ ಆಗಿದ್ದು ಗೊತ್ತೇಯಿದೆ. ತನ್ನ ಸುಂದರ ಕಣ್ಣುಗಳಿಂದಲೇ ಮೋಡಿ ಮಾಡಿದ್ದ ಚೆಲುವೆಗೆ ಇದ್ದಕ್ಕಿದ್ದಂತೆ ನೇಮು ಫೇಮು ಸಂಪಾದಿಸಿ
ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿರುವ ಚೆಲುವೆಯರಲ್ಲಿ ಬಾಲಿವುಡ್ ನ ಮಲೈಕಾ ಅರೋರಾ ಕೂಡ ಪ್ರಮುಖರು. ವಯಸ್ಸು ಐವತ್ತಾದರೂ ಹದಿ ಹರೆಯದ ಯುವತಿಯರು ನಾಚುವಂತಹ ದೇಹ ಸಿರಿ ಇವರದ್ದು. ಇಂಥಾ ಮಲೈಕಾ ಅರೋರಾ ಹಿಂದೊಮ್ಮೆ ಅರ್
ನಂಬಿಕೆ ತರ್ಕಕ್ಕೆ ನಿಲುಕದ್ದು. ಪ್ರತಿ ಧರ್ಮದಲ್ಲೂ ಅದರದ್ದೇ ಆದ ನಂಬಿಕೆಗಳಿವೆ. ಆದರೆ ಈಗೀಗ ಈ ನಂಬಿಕೆಯನ್ನು ಫ್ಯಾಷನ್ ಪ್ರಶ್ನೆ ಮಾಡುತ್ತಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಇದಕ್ಕೆ ಈ ಹಿಂದೆ ಹಲವಾರು ನಿದರ್ಶನ

32 C