SENSEX
NIFTY
GOLD
USD/INR

Weather

18    C

...
5ನೇ ಮದುವೆ, ಅಶ್ಲೀಲ ಮಾತು, ಮಾನಸಿಕ ಕಿರುಕುಳ ; ಕಣ್ಣೀರು ಹಾಕುತ್ತಾ ಮುಖ್ಯಮಂತ್ರಿ ಬಳಿ ಮನವಿ ಮಾಡಿಕೊಂಡ ನಟಿ

ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಸಾಮಾಜಿಕ ಜಾಲತಾಣ ಎಲ್ಲರನ್ನು ಆವರಿಸಿಕೊಂಡಿದೆ. ಇನ್ನೂ.. ಕಳೆದ ಎರಡು ವರ್ಷಗಳಿಂದ ಎಲ್ಲೆಡೆ ಯೂಟ್ಯೂಬ್ ಹಾವಳಿ ಇಡುತ್ತಿದೆ. ಅಬ್ಬರಿಸುತ್ತಿದೆ. ಹಲವರು ಈ ಯೂಟ್ಯೂಬ್ ಮೂಲಕ ಗೆದ್ದಿದ್ದಾರೆ. ಬ

16 Feb 2026 11:59 pm
Toxic Trailer: ಟ್ರೈಲರ್‌ಗೂ ಮುನ್ನ ಮತ್ತೊಂದು ಟೀಸರ್.. 'ಧುರಂಧರ್ 2'ಗೆ 'ಟಾಕ್ಸಿಕ್' ಮಾಸ್ಟರ್ ಸ್ಟ್ರೋಕ್

ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಕ್ರೇಜ್ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಜೋರಾಗಿದೆ. ಒಂದೇ ಒಂದು ಟೀಸರ್ ಇನ್ನೂ ಚರ್ಚೆಯನ್ನು ಹುಟ್ಟಾಕಿದೆ. 'ಕೆಜಿಎಫ್ ಚಾಪ್ಟರ್ 2' ಬಳಿಕ 'ಟಾಕ್ಸಿಕ್' ಹೇಗಿರುತ್ತೋ ಅಂತ ಅಭಿಮಾನಿಗಳು ಕ

16 Feb 2026 11:37 pm
Border 2 Box Office Day 25 ; ಸನ್ನಿ ಡಿಯೋಲ್ ಅಬ್ಬರ ; ಶಾರುಖ್ ಖಾನ್-ಸಲ್ಮಾನ್ ಖಾನ್ ದಾಖಲೆ ಉಡೀಸ್

ಹೊಸಬರ ಅಬ್ಬರದ ಮುಂದೆ ಚಿತ್ರರಂಗದ ಹಳೆಯ ಹುಲಿಗಳು ಮಂಕಾಗಿವೆ ಎನ್ನುವ ಮಾತು ಕಳೆದ ಹಲವು ವರ್ಷಗಳಿಂದ ಕೇಳಿ ಬರುತ್ತಿತ್ತು. ಇದಕ್ಕೆ ಕೈಗನ್ನಡಿ ಎಂಬಂತೆ ಮೆಗಾ ಸ್ಟಾರ್ ಚಿರಂಜೀವಿ ಅವರಿಂದ ಹಿಡಿದು ಅಕ್ಷಯ್ ಕುಮಾರ್ ವರೆಗೆ.. ಸಲ್ಮ

16 Feb 2026 9:11 pm
Darshan Fan: ದರ್ಶನ್ ಫ್ಯಾನ್‌ಗೆ ಕಪಾಳ ಮೋಕ್ಷ;ಪೊಲೀಸರ ಮೇಲೆ ದೂರು ಕೊಡ್ತಾರಾ ಅಭಿಮಾನಿ?

ಇಂದು (ಫೆಬ್ರವರಿ 16) ದರ್ಶನ್ ಅವರ 49ನೇ ಹುಟ್ಟಹಬ್ಬ. ಪ್ರತಿ ಬಾರಿ ಅಭಿಮಾನಿಗಳೊಂದಿಗೆ ಬರ್ತ್‌ಡೇಯನ್ನು ಆಚರಿಸಿಕೊಳ್ಳುತ್ತಿದ್ದ ದರ್ಶನ್ ಈ ಬಾರಿ ಜೈಲಿನಲ್ಲಿ ಆಚರಿಸಿಕೊಳ್ಳಬೇಕಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 2ನೇ

16 Feb 2026 8:34 pm
ನಾನು ಇನ್ನೂ ಈ ದೇಶದಲ್ಲಿರಬೇಕು ; ನರೇಂದ್ರ ಮೋದಿ ನನ್ನ ಇಷ್ಟದ ರಾಜಕಾರಣಿ - ತಾಪ್ಸಿ ಪನ್ನು

ಸಾಮಾಜಿಕವಾಗಿ ಅದೇನೇ ನಡೆದರೂ ಅದಕ್ಕೂ ತಮಗೂ ಸಂಬಂಧ ಇಲ್ಲ ಎಂದು ಸುಮ್ಮನೆ ಕೂರುವ ತಾರೆಯರೇ ಹೆಚ್ಚು. ಆದರೆ ತಾಪ್ಸಿ ಪನ್ನು ಇದಕ್ಕೆ ತದ್ವಿರುದ್ದ. ಎದ್ದು ಬಂದು ಎದೆಗೆ ಒದ್ದರೂ ಚಿಂತೆ ಇಲ್ಲ. ಇದ್ದಿದ್ದನ್ನು ಇದ್ದ ಹಾಗೇ ಹೇಳುವ ಛ

16 Feb 2026 8:12 pm
ಹಾಸ್ಯ ಚತುರನ ಮೊಗದಲ್ಲಿ ಕೊನೆಗೂ ಮೂಡಿದ ನಗು ; ಜೈಲಿಂದ ಹೊರ ಬಂದ ರಾಜ್‌ಪಾಲ್ ಯಾದವ್

ಈ ಅದೃಷ್ಟ ಅನ್ನುವುದೇ ಹಾಗೇ .. ಒಲಿದರೆ ಕಸದಲ್ಲಿಯೂ ವಜ್ರ ಸಿಗುತ್ತೆ. ಕೈ ಕೊಟ್ಟರೆ ಹಗ್ಗವು ಹಾವಾಗುತ್ತೆ. ಇನ್ನೂ ಬಣ್ಣದ ಲೋಕದಲ್ಲಿ ಅದೃಷ್ಟದ ಈ ಹಾವು ಏಣಿಯಾಟದಲ್ಲಿ ಯಾರು, ಯಾವಾಗ, ಎಲ್ಲಿ ತಲುಪುತ್ತಾರೆ ಎಂದು ಹೇಳುವುದು ಕಷ್ಟ. ಮ

16 Feb 2026 6:21 pm
'ನಾಗಬಂಧಂ' ಟೀಸರ್ ಬಿಡುಗಡೆ ಮಾಡಿದ ಸೂಪರ್‌ಸ್ಟಾರ್ ಮಹೇಶ್ ಬಾಬು; ಪೌರಾಣಿಕ ಸಾಹಸಗಾಥೆಯ ದೃಶ್ಯ ವೈಭವ

ಶಿವರಾತ್ರಿಯ ಶುಭ ಸಂದರ್ಭದಲ್ಲಿ ಕೆಲವು ಚಿತ್ರರಂಗದಲ್ಲಿ ತಮ್ಮ ಸಿನಿಮಾದ ಪೋಸ್ಟರ್, ಟೀಸರ್‌ಗಳನ್ನು ರಿಲೀಸ್ ಮಾಡಿದ್ದಾರೆ. ಅದರಲ್ಲಿ ಪೌರಾಣಿಕ ಹಿನ್ನೆಲೆಯುಳ್ಳ ತೆಲುಗಿನ 'ನಾಗಬಂಧಂ' ಸಿನಿಮಾ ಕೂಡ ಒಂದು. ಮಹಾ ಶಿವರಾತ್ರಿಯ ಪವಿ

16 Feb 2026 4:42 pm
ಇನ್ನೆರಡು ತಿಂಗಳಲ್ಲಿ ಡಿಬಾಸ್ ಜೈಲಿನಿಂದ ಬಿಡುಗಡೆ ಆಗಿ ಬರ್ತಾರೆ; ಕ್ರೇಜಿಸ್ಟಾರ್ ರವಿಚಂದ್ರನ್ ಭವಿಷ್ಯ

ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾಗಿ ಜೈಲು ಸೇರಿರುವ ಆರೋಪಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೈಕೋರ್ಟ್‌ನಲ್ಲಿ ಜಾಮೀನು ಪಡೆದು ಬಿಡುಗಡೆ ಆಗಿದ್ದವರಿಗೆ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಶಾಟ್ ಕೊಟ್ಟಿತ್ತು.

16 Feb 2026 3:58 pm
ಹೀಗಾಗಿದ್ರು.. ಮತ್ತೆ ಸಹಜ ಸ್ಥಿತಿಗೆ ಮರಳಿದ ಕಿಚ್ಚನ ನಾಯಕಿ; ಕನ್ನಡಕ್ಕೆ ಕಮ್ ಬ್ಯಾಕ್ ಮಾಡ್ತಾರಾ ರೇಖಾ?

ಒಂದು ಕಾಲದಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಿದ ನಟಿ ರೇಖಾ. 2001 ರಿಂದ 2014ರವರೆಗೂ ರೇಖಾ ಚಿತ್ರರಂಗದಲ್ಲಿ ಆಕ್ಟಿವ್ ಆಗಿದ್ದರು. ಅದರಲ್ಲೂ ಆರಂಭದ ದಿನಗಳಲ್ಲಿ ಈ ನಟಿಗೆ ಸಿಕ್ಕಾಪಟ್ಟೆ ಯಶಸ್ಸು ಸಿಕ್ಕಿತ್ತು. ಕಿಚ್ಚ ಸುದೀಪ್ ನಟಿಸ

16 Feb 2026 3:14 pm
ವಿಜಯ್ ರಾಜಕೀಯಕ್ಕೆ ಬರುವ ಮುನ್ನ ತ್ರಿಷಾ ಮನೆಯಿಂದ ಹೊರಬನ್ನಿ ; ಬಿಜೆಪಿ ನಾಯಕನ ಹೇಳಿಕೆಗೆ ನಟಿ ಪ್ರತಿಕ್ರಿಯೆ

ರಾಜಕೀಯರಂಗದಲ್ಲಿ ನಾಯಕರ ವೈಯಕ್ತಿಕ ನಿಂದನೆ ಹೊಸದೇನು ಅಲ್ಲ. ಸುಖಾಸುಮ್ಮನೆ ಆರೋಪ ಮಾಡಿ ಎದುರಾಳಿಗಳನ್ನು ಕುಗ್ಗಿಸುವುದು, ಅವರ ಬಗ್ಗೆ ಮತದಾರರಲ್ಲಿ ತಪ್ಪು ಅಭಿಪ್ರಾಯ ಬರುವಂತೆ ಮಾಡುವ ಪ್ರಯತ್ನ ನಡೆಯುತ್ತದೆ. ತಮಿಳು ನಟ ವಿಜ

16 Feb 2026 3:02 pm
ದರ್ಶನ್ ಬರ್ತ್‌ಡೇ ದಿನವೇ ಪವಿತ್ರಾ ಗೌಡಗೆ ನಿರಾಸೆ ; ಜಾಮೀನು ನೀಡಲು ಕೋರ್ಟ್ ನಕಾರ

ಉಪ್ಪು ತಿಂದ ಮೇಲೆ ನೀರು ಕುಡಿಯಬೇಕು.. ಕರ್ಮದ ಫಲ ಇದೇ ಜನ್ಮದಲ್ಲಿ ಅನುಭವಿಸಬೇಕು.. ನಾವು ಬಿತ್ತಿದ ಬೀಜವೇ ನಮಗೆ ಫಲ ನೀಡುತ್ತೆ.. ನಮ್ಮ ಭವಿಷ್ಯ ನಮ್ಮದೇ ಆಯ್ಕೆ.. ಯಾರೇ ಇರಲಿ.. ಎಷ್ಟೇ ದೊಡ್ಡವರಾಗಿರಲಿ.. ಕರ್ಮದ ಲೆಕ್ಕವನ್ನು ಇಲ್ಲಿ

16 Feb 2026 2:27 pm
Horoscope February 16: Complete Zodiac Predictions with Lucky Number, Colour and Direction Here

Horoscope February 16: ಫೆಬ್ರವರಿ 16ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಫೆಬ್ರವರಿ 16ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂ

16 Feb 2026 1:11 pm
ದರ್ಶನ್ ಮನೆ ಮುಂದೆ ಅತಿಯಾಗಿ ವರ್ತಿಸಿದ ಅಭಿಮಾನಿ ಕೆನ್ನೆಗೆ ಬಾರಿಸಿದ ಪೊಲೀಸ್ ಅಧಿಕಾರಿ

ನಟ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುತ್ತಿದ್ದಾರೆ. ಸಾಮಾಜಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದರ್ಶನ್ ಸದ್ಯ ಜೈಲಿನಲ್ಲಿದ್ದಾರೆ. ಪ್ರತಿವರ್ಷ ಅವರ ಹುಟ್

16 Feb 2026 1:06 pm
ಜೈಲಿನಲ್ಲಿರುವ ಅಣ್ಣ ದರ್ಶನ್ ಜೊತೆ ಹೊಸ ಸಿನಿಮಾ ಘೋಷಿಸಿದ ದಿನಕರ್ ತೂಗುದೀಪ

ರೇಣುಕಾಸ್ವಾಮಿ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ನಟ ದರ್ಶನ್ ಜೈಲಿನಲ್ಲಿದ್ದಾರೆ. ಯಾವಾಗ ಬಿಡುಗಡೆಯಾಗಿ ಹೊರ ಬರುತ್ತಾರೆ ಎನ್ನುವ ಬಗ್ಗೆ ಖಚಿತ ಮಾಹಿತಿ ಇಲ್ಲ. ಜಾಮೀನು ಸಿಕ್ಕಿ ಆದಷ್ಟು ಬೇಗ ವಾಪಸ್ ಬರ್ತಾರೆ ಎಂದು ಅಭಿಮ

16 Feb 2026 12:06 pm
ಚಿತ್ರಮಂದಿರಗಳಲ್ಲಿ ಸದ್ದು ಮಾಡುತ್ತಿರುವ 'ರಕ್ಕಸಪುರದೋಳ್' ಓಟಿಟಿ ಸ್ಟ್ರೀಮಿಂಗ್ ಎಲ್ಲಿ, ಯಾವಾಗ?

ಕನ್ನಡ ಸಸ್ಪೆನ್ಸ್ ಥ್ರಿಲ್ಲರ್ 'ರಕ್ಕಸಪುರದೋಳ್' ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣ್ತಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ. ಆದರೆ ದೊಡ್ಡಮಟ್ಟದಲ್ಲಿ ಸಿನಿಮಾ ಸದ್ದು ಮಾಡ್ತಿ

16 Feb 2026 9:34 am
\ಪಾರ್ವತಿ.. ನಾನ್ ಎಂಥ ಹುಚ್ಚ್‌ ಸು*ಮಗ ಅದೀನಿ ಅಂದ್ರೆ..\; ಜಬರ್ದಸ್ತ್ ಡೈಲಾಗ್ ಹೊಡೆದ ಧ್ರುವ

ಧ್ರುವ ಸರ್ಜಾ ಹಾಗೂ ಜೋಗಿ ಪ್ರೇಮ್ ಜೋಡಿಯ 'KD' ಸಿನಿಮಾ ರಿಲೀಸ್ ತಡವಾಗುತ್ತಿದೆ. ಮತ್ತೊಂದು ಕಡೆ ಧ್ರುವ ಹೊಸ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. 'ಕ್ರಿಮಿನಲ್' ಎಂಬ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ರಚಿತಾ ರಾಮ್ ನ

16 Feb 2026 9:15 am
ಪತಿ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ವಿಶೇಷ ವಿಡಿಯೋ ಹಂಚಿಕೊಂಡ ವಿಜಯಲಕ್ಷ್ಮಿ

ಕನ್ನಡ ಚಿತ್ರನಟ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಸದ್ಯ ದರ್ಶನ್ ಜೈಲಿನಲ್ಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬವನ್ನು ವಿಶೇ

16 Feb 2026 7:45 am
ಪಿತ್ತ ನೆತ್ತಿಗೇರಿ ಕಪಾಳಕ್ಕೆ ಹೊಡೆದಿದ್ದ ಅಕ್ಷಯ್ ಕುಮಾರ್, ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿ ; ನಡುಗಿದ್ದ ಖಿಲಾಡಿ-ಆ ನಂತರ ?

ಬಾಲಿವುಡ್ ಅಂಗಳದಲ್ಲಿ ಅಕ್ಷಯ್ ಕುಮಾರ್ ಎಂದರೆ ಶಿಸ್ತಿನ ಸಿಪಾಯಿ. ಅವರು ಎಲ್ಲರ ಜೊತೆ ನಗುನಗುತ್ತಾ ಇರುತ್ತಾರೆ. ಫಿಟ್ನೆಸ್ ವಿಚಾರದಲ್ಲಿ ಅವರಿಗೆ ಸಾಟಿ ಯಾರೂ ಇಲ್ಲ. ಆದರೆ ಇಂತಹ ಶಾಂತ ಸ್ವಭಾವದ ನಟನಿಗೆ ಒಮ್ಮೆ ವಿಪರೀತ ಕೋಪ ಬಂದ

16 Feb 2026 12:06 am
\100 ಕೋಟಿ ರೂ. ಜೀವನಾಂಶ ಕೊಟ್ರೂ ಕಮ್ಮಿನೇ..\ ಸೂಪರ್‌ಸ್ಟಾರ್ ವಿರುದ್ಧ ಕಿಡಿಕಾಡಿದ ನಟಿ

ಭೋಜಪುರಿ ಚಿತ್ರರಂಗದ ಜನಪ್ರಿಯ ನಟ ಹಾಗೂ ಗಾಯಕ ಪವನ್ ಸಿಂಗ್ ಮತ್ತೊಮ್ಮೆ ತಮ್ಮ ವೈಯಕ್ತಿಕ ಜೀವನದಿಂದ ಸುದ್ದಿಯಲ್ಲಿದ್ದಾರೆ. ಅವರ ಪತ್ನಿ ಜ್ಯೋತಿ ಸಿಂಗ್ ಜೊತೆಗಿನ ವಿವಾದವು ನ್ಯಾಯಾಲಯದಲ್ಲಿ ಇನ್ನೂ ನಡೆಯುತ್ತಿದೆ. ಹೀಗಿರುವಾ

15 Feb 2026 11:59 pm
ವಿಚ್ಚೇದನ,ಖಿನ್ನತೆ?ಕಾಸರಗೋಡಿನ ಇನ್‌ಫ್ಲುಯೆನ್ಸರ್ ಚಿನ್ನು ಪಾಪು ಸಾವಿನ ಬೆನ್ನಲ್ಲೇ ಆ*ತ್ಮಹತ್ಯೆಗೆ ಶರಣಾದ ಆಪ್ತ ಸ್ನೇಹಿತ

ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯ ಕೂಡ ಮುಖ್ಯ. ಆದರೆ.. ದೈಹಿಕ ಆರೋಗ್ಯದ ಕುರಿತು ಇನ್ನಿಲ್ಲದಷ್ಟು ಕಾಳಜಿ ವಹಿಸುವ ನಾವು ಮಾನಸಿಕ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡುವುದಿಲ್ಲ. ಮಹತ್ವ ನೀಡುವುದಿಲ್ಲ. ಕೆಲವರು ತಮ್ಮ ಮಾನ

15 Feb 2026 11:59 pm
ಸದ್ದಿಲ್ಲದೇ ಓಟಿಟಿಯಲ್ಲಿ ಪ್ರಸಾರವಾಗುತ್ತಿದೆ ಅರ್ಜುನ್ ರೆಡ್ಡಿ ನಾಯಕಿಯ ಮ್ಯೂಸಿಕಲ್ ಡ್ರಾಮಾ-ಕನ್ನಡದಲ್ಲಿಯೂ ನೋಡಬಹುದು

ಪ್ರತಿಭಾ ಪಲಾಯನ ಅನ್ನುವುದು ಇಂದು ನಿನ್ನೆಯದಲ್ಲ. ಬಹಳ ಹಿಂದಿನಿಂದ್ಲೂ ಪ್ರತಿಭೆ ಇದ್ದೋರು ಒಂದ್ಕಡೆಯಿಂದ ಮತ್ತೊಂದ್ಕಡೆ ಹೋಗೋದು ನಡೀತಾನೆ ಇದೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ.. ಹೀಗೆ ತಮ್ಮ ತಮ್ಮ ಭಾಷೆಯಲ್ಲಿ ಮಿಂಚಿದ

15 Feb 2026 10:02 pm
ದರ್ಶನ್‌ಗಿಲ್ಲ ಅಭಿಮಾನಿಗಳ ಅಭಿಮಾನದ ಜಾತ್ರೆ ಕಣ್ತುಂಬಿಕೊಳ್ಳುವ ಸೌಭಾಗ್ಯ ; ಕಾಮನ್‌ ಡಿಪಿ ರಿಲೀಸ್‌ - ಸಮಾಜಮುಖಿ ಡಿ ಉತ್ಸವ

ಅಭಿಮಾನ ಅಂದರೆ ತಮ್ಮ ನೆಚ್ಚಿನ ನಾಯಕನಟನ ಸಿನಿಮಾ ಬಿಡುಗಡೆಯಾದಾಗ ಥಿಯೇಟರಿನ ಮುಂದೆ ಸ್ಟಾರ್ ಕಟ್ಟುವುದು, ದೊಡ್ಡ ಗಾತ್ರದ ಹಾರ ಹಾಕುವುದು, ಕೆಲವೊಮ್ಮೆ ಹಾಲಿನ ಅಭಿಷೇಕ ಮಾಡುವುದು, ಕಟೌಟು ನಿರ್ಮಿಸುವುದು, ಥಿಯೇಟರಿನ ಒಳಗೆ ನಾಣ

15 Feb 2026 8:54 pm
2006 to 2026 ಗೋಲ್ಡನ್ ಜರ್ನಿಗೆ ಎಂಟ್ರಿ ಕೊಡ್ತಿರೋ 'ತಮ್ಮ ಸುಖಾಗಮನ ಬಯಸುವ' -ಗೋಲ್ಡನ್ ಸ್ಟಾರ್ ಗಣೇಶ್

ಗೋಲ್ಡನ್ ಸ್ಟಾರ್ ಗಣೇಶ್ ಹೀರೋ ಆಗಿ 2026ಕ್ಕೆ 20 ವರ್ಷಗಳಾಗಿವೆ. 2006ರಲ್ಲಿ 'ಚೆಲ್ಲಾಟ'ದ ಮೂಲಕ ಇವರ ಜರ್ನಿ ಆರಂಭ ಆಗಿತ್ತು. ಯೋಗರಾಜ್‌ ಭಟ್ ನಿರ್ದೇಶಿಸಿದ 'ಮುಂಗಾರು ಮಳೆ' ಸ್ಟಾರ್ ಮಾಡಿದ್ದು, ಇಲ್ಲಿವರೆಗೂ ಕರೆದುಕೊಂಡು ಬಂದಿದೆ. ಈ ಎರಡ

15 Feb 2026 6:28 pm
ಟಾಪ್ ಲೆವಲ್‌ಗೆ ನಾನು ಹೋಗಬೇಕು, ಹೀಗಾಗಿ ಇನ್ಮುಂದೆ ಒಳ ಉಡುಪು ಹಾಕಲ್ಲ ; ಜ್ಯೋತಿಷಿ ಸಲಹೆ- ರಾಖಿ ಸಾವಂತ್ ನಿರ್ಧಾರ

ವೈಜ್ಞಾನಿಕ ಯುಗದಲ್ಲಿದ್ದರೂ ಕೂಡ ಜ್ಯೋತಿಷ್ಯದ ಮೇಲೆ ಹಲವರಿಗೆ ನಂಬಿಕೆ ಇದೆ. ಜ್ಯೋತಿಷ್ಯ ಹೇಳುವುದೆಲ್ಲಾ ಸತ್ಯನಾ? ಎಲ್ಲವನ್ನೂ ಕುಂಡಲಿಯಲ್ಲಿರುವ ಗ್ರಹಗಳೇನಿರ್ಧರಿಸುವುದಾದರೆ ವಿಜ್ಞಾನಿಗಳೇಕೆ ? ವಿಜ್ಞಾನವೇಕೆ ? ಎನ್ನುವ ಪ

15 Feb 2026 5:16 pm
Karna Serial: ಪರೀಕ್ಷೆಯಲ್ಲಿ ಪಾಸಾದ ನಿಧಿ; ಅಕ್ಕ ನಿತ್ಯಾ ಸಂಭ್ರಮ…'ಕರ್ಣ'ದಲ್ಲಿ ಸಂಜಯನ ಸಂಚು ಉಲ್ಟಾ

ಝೀ ಕನ್ನಡದ ಜನಪ್ರಿಯ 'ಕರ್ಣ' ಧಾರಾವಾಹಿಯಲ್ಲಿ ಈಗ ಸಂಭ್ರಮದ ವಾತಾವರಣ ಮನೆ ಮಾಡಿದೆ. ತಂಗಿ ನಿಧಿ ತನ್ನ ಫೈನಲ್ ಪರೀಕ್ಷೆಯಲ್ಲಿ ಭರ್ಜರಿ ಯಶಸ್ಸು ಕಂಡಿದ್ದಾಳೆ. ಇದನ್ನು ಕಂಡು ಅಕ್ಕ ನಿತ್ಯಾ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ತಂ

15 Feb 2026 4:55 pm
Parimala Jaggesh: ಶೂಟಿಂಗ್ ಅಖಾಡದಲ್ಲಿ ಜಗ್ಗೇಶ್ ಪತ್ನಿ ಅಬ್ಬರ: 57ರ ಹರೆಯದಲ್ಲಿ ಬೆಳ್ಳಿ ಪದಕ ಗೆದ್ದ ಪರಿಮಳ ಜಗ್ಗೇಶ್

ಕನ್ನಡ ಚಿತ್ರರಂಗದ 'ನವರಸ ನಾಯಕ' ಜಗ್ಗೇಶ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ? ತಮ್ಮ ವಿಶಿಷ್ಟ ಮ್ಯಾನರಿಸಂ ಹಾಗೂ ಡೈಲಾಗ್ಗಳ ಮೂಲಕ ದಶಕಗಳಿಂದ ಕನ್ನಡಿಗರನ್ನು ನಗಿಸುತ್ತಾ ಬಂದಿರುವ ಜಗ್ಗೇಶ್ ಅವರ ಯಶಸ್ಸಿನ ಹಿಂದೆ ಒಬ್ಬ ಭದ್ರವ

15 Feb 2026 3:54 pm
ನಾನೇ ಆ ಸ್ಟಂಟ್ಸ್ ಮಾಡಿದ್ದು.. ಡ್ಯೂಪ್ ಅಲ್ಲ.. ನನ್ನ ನಂಬಿ ಪ್ಲೀಸ್- ಮಾಳವಿಕಾ ಮೋಹನನ್

ಪ್ರಭಾಸ್ ನಟನೆಯ 'ದಿ ರಾಜಾಸಾಬ್' ಸಿನಿಮಾ ಬಾಕ್ಸಾಫೀಸ್‌ನಲ್ಲಿ ಮುಗ್ಗರಿಸಿತ್ತು. ಸಂಕ್ರಾಂತಿ ಸಂಭ್ರಮದಲ್ಲಿ ತೆರೆಗೆ ಬಂದಿದ್ದ ಸಿನಿಮಾ ಪ್ರೇಕ್ಷಕರನ್ನು ರಂಜಿಸುವಲ್ಲಿ ವಿಫಲವಾಗಿತ್ತು. ಇತ್ತೀಚೆಗೆ ಸಿನಿಮಾ ಓಟಿಟಿಗೆ ಬಂದು ಸ

15 Feb 2026 3:40 pm
O Romeo Box Office Day 2; ಪ್ರೇಮಿಗಳ ದಿನದಂದು ಅಬ್ಬರಿಸಿದ ರೋಮಿಯೋ-ಖುಲಾಯಿಸುತ್ತಾ ಶಾಹಿದ್ ಕಪೂರ್ ಅದೃಷ್ಟ ?

ಬಾಲಿವುಡ್‌ನಲ್ಲಿ ಕಳೆದ ವರ್ಷ ಅಕ್ಷರಶಃ ಬರಗಾಲದ ವಾತಾವರಣ ಇತ್ತು. ಮಾಡಿದ ಎಲ್ಲ ಚಿತ್ರಗಳು ಒಂದಾದ ಮೇಲೊಂದರಂತೆ ದೊಪ್ಪನೆ ನೆಲಕ್ಕುರಳುತ್ತಿದ್ದ ಹಿನ್ನೆಲೆ ಆತಂಕ ಹಲವರಲ್ಲಿ ಮನೆ ಮಾಡಿತ್ತು. ಸಾಲದಕ್ಕೆ ದಕ್ಷಿಣ ಚಿತ್ರರಂಗದವರ

15 Feb 2026 3:39 pm
ತನ್ನ ಸೌಂದರ್ಯ ಮೆಚ್ಚಿಕೊಳ್ಳದ್ದಕ್ಕೆ ಮುನಿಸಿಕೊಂಡ ನಟಿ ಕೀರ್ತಿ ಸುರೇಶ್, ವೀಡಿಯೋ ವೈರಲ್

ಮಲಯಾಳಂ ನಟಿ ಕೀರ್ತಿ ಸುರೇಶ್ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. 'ಮಹಾನಟಿ' ಚಿತ್ರಕ್ಕಾಗಿ ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಕೀರ್ತಿಗೆ ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ

15 Feb 2026 2:52 pm
ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಪುತ್ರ ನಟ ದುಷ್ಯಂತ್ ಮದುವೆ ಫಿಕ್ಸ್; ಇಲ್ಲಿದೆ ಎಂಗೇಜ್‌ಮೆಂಟ್ ಫೋಟೊಗಳು

ಕನ್ನಡ ಚಿತ್ರರಂಗದಲ್ಲಿ ವರ್ಷದ ಆರಂಭದಲ್ಲೇ ಶುಭ ಸಮಾರಂಭಗಳು ಆರಂಭವಾಗುತ್ತಿವೆ. 'ಗತವೈಭವ' ಚಿತ್ರದಲ್ಲಿ ನಟಿಸಿದ್ದ ದುಷ್ಯಂತ್ ಮದುವೆ ನಿಶ್ಚಯವಾಗಿದೆ. ಹಿರಿಯ ರಾಜಕಾರಣಿ ಮುದ್ದಹನುಮೇಗೌಡ ಪುತ್ರಿ ರಚನಾ ಜೊತೆ ಫೆಬ್ರವರಿ 26ರಂದ

15 Feb 2026 1:53 pm
Maruti Suzuki: ಕಳಪೆ ಎಂದು ಕರೆಯುವಂತಿಲ್ಲ: ಪವರ್ ತೋರಿಸಿದ ನಂ.1 ಮಾರುತಿ ಸುಜುಕಿ.. 5-ಸ್ಟಾರ್ ಕಾರುಗಳಿವು!

ಮಾರುತಿ ಸುಜುಕಿ (Maruti Suzuki) ನಂಬರ್ 1 ಕಾರು ತಯಾರಕ ಕಂಪನಿ ಎಂದೇ ಹೆಸರುವಾಸಿಯಾಗಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪ

15 Feb 2026 1:11 pm
ಐಶ್ವರ್ಯಾ ವಿಷಯದಲ್ಲಿ ನೆಟ್ಟಿಗನ ಬಾಯಿ ಮುಚ್ಚಿಸಿದ ಅಭಿಷೇಕ್ ಬಚ್ಚನ್; ಜ್ಯೂ. ಬಚ್ಚನ್ ಖಡಕ್ ಉತ್ತರಕ್ಕೆ ಫ್ಯಾನ್ಸ್ ಫಿದಾ

ಬಾಲಿವುಡ್ ಅಂದಮೇಲೆ ಅಲ್ಲಿ ಗಾಸಿಪ್‌ಗಳಿಗೆ ಪಾರವೇ ಇಲ್ಲ. ದಿನಕ್ಕೊಂದು ಸುದ್ದಿ, ಹೊತ್ತಿಗೊಂದು ವಿವಾದ ಇಲ್ಲಿ ಮಾಮೂಲಿ. ಅದರಲ್ಲೂ ಸ್ಟಾರ್ ಜೋಡಿಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುವ ಚರ್ಚೆಗಳೇ ಬೇರೆ. ಅಂತಹ ಚರ್ಚೆಗಳ ನಡ

15 Feb 2026 12:31 pm
40 ಸಾವಿರ ಸ್ಕ್ರೀನ್‌ಗಳಲ್ಲಿ 'ರಾಮಾಯಣ' ಚಿತ್ರ ಬಿಡುಗಡೆ ನಿಜಾನಾ? ಎಲ್ಲಿ ಎಷ್ಟು ಸ್ಕ್ರೀನ್, ವಿತರಕರು ಸಿಕ್ಕಿಬಿಟ್ರಾ?

ರಣ್‌ಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ಯಶ್ ನಟನೆಯ 'ರಾಮಾಯಣ' ಸರಣಿ ಸಿನಿಮಾ ಭಾರೀ ಹೈಪ್ ಕ್ರಿಯೇಟ್ ಮಾಡ್ತಿದೆ. ಈಗಾಗಲೇ ಮೊದಲ ಭಾಗದ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳು ನಡೀತಿದೆ. ದೀಪಾವಳಿ ಸಂಭ್ರಮದಲ್ಲಿ ಮೊ

15 Feb 2026 12:04 pm
ಇಬ್ಬರ ಮದುವೆ ಚರ್ಚೆ; ಕಾವ್ಯಾಗಿಂತ ನನಗೆ ಜಾಸ್ತಿ ಮುಯ್ಯಿ ಹಣ ಬೀಳುತ್ತೆ ಎಂದ ಗಿಲ್ಲಿ ನಟ

ಬಿಗ್‌ಬಾಸ್ ಮನೆಯಲ್ಲಿ ಒಟ್ಟಾಗಿ ಗುರ್ತಿಸಿಕೊಂಡು ವೀಕ್ಷಕರ ಮನಗದ್ದ ಗಿಲ್ಲಿ ಹಾಗೂ ಕಾವ್ಯಾ ಅಭಿಮಾನಿಗಳ ಫೇವರಿಟ್ ಜೋಡಿ. ಇಬ್ಬರ ನಡುವೆ ಆತ್ಮೀಯ ಸ್ನೇಹವಿದೆ. ಇಬ್ಬರೂ ಮದುವೆ ಆಗಬೇಕು ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಈ ಬ

15 Feb 2026 11:00 am
ಇನ್ನು ಎರಡು ತಿಂಗಳು 'ಜನ ನಾಯಗನ್' ಬಿಡುಗಡೆ ಆಗಲ್ಲ, ವಿತರಕರಿಂದ ಅಧಿಕೃತ ಮಾಹಿತಿ

ಸಂಕ್ರಾಂತಿಗೆ ಬಿಡುಗಡೆ ಆಗಬೇಕಿದ್ದ ತಮಿಳು ಸಿನಿಮಾ 'ಜನ ನಾಯಗನ್' ತಿಂಗಳು ಕಳೆದರೂ ಚಿತ್ರಮಂದಿರಗಳ ಕಡೆ ಬರಲಿಲ್ಲ. ಸೆನ್ಸಾರ್ ಸಮಸ್ಯೆಯಿಂದ ಚಿತ್ರಕ್ಕೆ ಪದೇ ಪದೆ ಹಿನ್ನಡೆ ಆಗುತ್ತಿದೆ. ದಳಪತಿ ವಿಜಯ್ ನಟನೆಯ ಚಿತ್ರಕ್ಕೆ ವಿನೋ

15 Feb 2026 10:02 am
ಪ್ರೀತಿಸಿದ್ದ ಒಬ್ಬ ಸತ್ತೋದ, ಮತ್ತೊಬ್ಬ ಎಂಗೇಜ್ಮೆಂಟ್ ಆಗಿದ್ದನ್ನು ಮಚ್ಚಿಟ್ಟು ಡೇಟಿಂಗ್ ಮಾಡಿದ್ದ- 'ಗೂಳಿ' ನಟಿ

ಮಲಯಾಳಂ ನಟಿ ಮಮತಾ ಮೋಹನ್ ದಾಸ್ ಕನ್ನಡ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿ ಮೋಡಿ ಮಾಡಿದ್ದಾರೆ. ಗಾಯಕಿಯಾಗಿ ಸೂಪರ್ ಹಿಟ್ ಹಾಡುಗಳಿಗೆ ದನಿಯಾಗಿದ್ದಾರೆ. ಕ್ಯಾನ್ಸರ್ ಸಮಸ್ಯೆಯಿಂದ ಬಳಲಿದ್

15 Feb 2026 9:19 am
ದಳಪತಿ ವಿಜಯ್- ತ್ರಿಷಾ ರಿಲೇಷನ್‌ಶಿಪ್ ಬಗ್ಗೆ ಬಿಜೆಪಿ ನಾಯಕನ ಅಸಭ್ಯ ಕಾಮೆಂಟ್ಸ್

ರಾಜಕೀಯರಂಗಕ್ಕೆ ಕೆಸರೆರಚಾಟ ಸರ್ವೇಸಾಮಾನ್ಯ. ಗೌರವಾನ್ವಿತರಿಗೆ ಅಲ್ಲ ರಾಜಕೀಯ ಎನ್ನುವವರು ಇದ್ದಾರೆ. ರಾಜಕೀಯರಂಗದಲ್ಲಿ ಸುಖಾಸುಮ್ಮನೆ ಆರೋಪಗಳನ್ನು ಎದುರಿಸಬೇಕಾಗುತ್ತದೆ. ಒಬ್ಬರನ್ನು ತುಳಿಸುವ ಭರದಲ್ಲಿ ಅಸಭ್ಯ ಕಾಮೆಂಟ

15 Feb 2026 7:55 am