ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ರಿಲೀಸ್ 3 ತಿಂಗಳು ಮುಂದೂಡಲಾಗಿದೆ. ಇರಾನ್- ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ಅರಬ್ ದೇಶಗಳಲ್ಲಿ ಸಿನಿಮಾ ಕಲೆಕ್ಷನ್ ಮೇಲೆ ಪರಿಣಾಮ ಬೀರಬಹುದು ಎನ್ನುವ ಕಾರಣಕ್ಕೆ ಈ ನಿರ್ಧಾರ
ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಯುವತಿ ಮೊನಾಲಿಸಾ ಬೋಂಸ್ಲೆ ರಾತ್ರೋರಾತ್ರಿ ಫೇಮಸ್ ಆಗಿದ್ದು ಗೊತ್ತೇಯಿದೆ. ತನ್ನ ಸುಂದರ ಕಣ್ಣುಗಳಿಂದಲೇ ಮೋಡಿ ಮಾಡಿದ್ದ ಚೆಲುವೆಗೆ ಇದ್ದಕ್ಕಿದ್ದಂತೆ ನೇಮು ಫೇಮು ಸಂಪಾದಿಸಿ
ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿರುವ ಚೆಲುವೆಯರಲ್ಲಿ ಬಾಲಿವುಡ್ ನ ಮಲೈಕಾ ಅರೋರಾ ಕೂಡ ಪ್ರಮುಖರು. ವಯಸ್ಸು ಐವತ್ತಾದರೂ ಹದಿ ಹರೆಯದ ಯುವತಿಯರು ನಾಚುವಂತಹ ದೇಹ ಸಿರಿ ಇವರದ್ದು. ಇಂಥಾ ಮಲೈಕಾ ಅರೋರಾ ಹಿಂದೊಮ್ಮೆ ಅರ್
ನಂಬಿಕೆ ತರ್ಕಕ್ಕೆ ನಿಲುಕದ್ದು. ಪ್ರತಿ ಧರ್ಮದಲ್ಲೂ ಅದರದ್ದೇ ಆದ ನಂಬಿಕೆಗಳಿವೆ. ಆದರೆ ಈಗೀಗ ಈ ನಂಬಿಕೆಯನ್ನು ಫ್ಯಾಷನ್ ಪ್ರಶ್ನೆ ಮಾಡುತ್ತಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಇದಕ್ಕೆ ಈ ಹಿಂದೆ ಹಲವಾರು ನಿದರ್ಶನ
ನಿರ್ದೇಶಕ ಹೇಮಂತ್ ರಾವ್ ಅವರ ಆಪರೇಷನ್ ಡ್ರೀಮ್ ಥಿಯೇಟರ್ 666 ಚಿತ್ರ ತಂಡವು ತಮ್ಮ ಬೊಕ್ಕಸದಿಂದ ಮತ್ತೊಂದು ಪ್ರಮುಖ ಪಾತ್ರವನ್ನು ಘೋಷಿಸಿದೆ. ಖ್ಯಾತ ನಟಿ, ತಮಿಳಿನ ರಾಜ್ಯ ಪ್ರಶಸ್ತಿ ವಿಜೇತೆ ಅದಿತಿ ಬಾಲನ್ ಅವರು ಏಜೆಂಟ್ ಕಾವೇರಿ
ಟಾಲಿವುಡ್ನ ಮೆಗಾಸ್ಟಾರ್ ಚಿರಂಜೀವಿಯನ್ನು ಚಾಲ್ತಿಯಲ್ಲಿರೋ ನಟ. ಇತ್ತೀಚೆಗೆ ಅವರು ನಟಿಸಿದ 'ಮನಶಂಕರ ವರಪ್ರಸಾದ್ ಗಾರು' ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಹೀಗಾಗಿ ಮೆಗಾಸ್ಟಾರ್ ಎದುರು ನಿಲ್ಲುವುದಕ್ಕೆ ಇಂದಿನ ಸ್ಟಾರ್ ನಟರೇ ಪ
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಜೊತೆ ಹೆಜ್ಜೆ ಹಾಕಿ ಸೈ ಎನಿಸಿಕೊಂಡಿದ್ದ 'ಬಿಂದಾಸ್' ನಟಿ ಹನ್ಸಿಕಾ ಮೋಟ್ವಾನಿ ದಾಂಪತ್ಯ ಅಂತ್ಯಗೊಂಡಿದೆ. ಕಳೆದ ಕೆಲವು ತಿಂಗಳುಗಳಿಂದ ಹನ್ಸಿಕಾ ಹಾಗೂ ಪತಿ ಸೊಹೈಲ್ ಕಥೂರಿಯಾ ನಡುವೆ ವೈಮನ
ಇತ್ತೀಚೆಗಷ್ಟೇ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಇಬ್ಬರ ಮನೆಯಲ್ಲಿಯೂ ಮದುವೆ ಸಮಾರಂಭ ಅದ್ಧೂರಿಯಾಗಿ ನಡೆದಿದೆ. ಅರಿಶಿಣ ಶಾಸ್ತ್ರದಿಂದ ಹಿಡಿ
ಮುಂಬೈ ಬೆಡಗಿ ಸಮೀರಾ ರೆಡ್ಡಿ ದಕ್ಷಿಣದ ಕೆಲನ ಸಿನಿಮಾಗಳಲ್ಲಿ ಕೂಡ ನಟಿಸಿದ್ದರು. ಕನ್ನಡದ 'ವರದನಾಯಕ' ಚಿತ್ರದಲ್ಲಿ ಸುದೀಪ್ ಪತ್ನಿ ಪಾತ್ರದಲ್ಲಿ ಮಿಂಚಿದ್ದರು. ಚಿತ್ರರಂಗದಲ್ಲಿರುವ ಕೆಲ ವಿಚಿತ್ರ ವರ್ತನೆಗಳ ಬಗ್ಗೆ ಸಮೀರಾ ಆಗಾ
ನಿಜ ಜೀವನಕ್ಕೆ ಹತ್ತಿರ ಎನ್ನುವಂತೆ ಸಿನಿಮಾಗಳನ್ನು ಕಟ್ಟಿಕೊಡುತ್ತಾರೆ. ಊಹೆಗೆ ನಿಲುಕದ ಒಂದಷ್ಟು ವಿಚಾರಗಲೂ ಇರುತ್ತವೆ. ಕೆಲವೊಮ್ಮೆ ಲಾಜಿಕ್ ಪಕ್ಕಕ್ಕಿಟ್ಟು ನೋಡಬೇಕಾಗುತ್ತದೆ. ಇನ್ನು ಫಿಲ್ಮ್ ಮೇಕರ್ಸ್ ಕೂಡ ಸಾಕಷ್ಟು ಚೀಟ
ಕಲರ್ಸ್ ಕನ್ನಡ ವಾಹಿನಿಯು ಸದಾ ವಿಭಿನ್ನ ಕಥಾಹಂದರಕ್ಕೆ ಹೆಸರಾಗಿದೆ. ಈಗ ಪ್ರಸಾರವಾಗುತ್ತಿರುವ 'ರಾಣಿ' ಧಾರಾವಾಹಿ ಕೂಡ ಅಷ್ಟೇ ಕುತೂಹಲ ಮೂಡಿಸಿದೆ. ಈ ಧಾರಾವಾಹಿಯ ಒಂದು ಪುಟ್ಟ ತುಣುಕು ಈಗ ಎಲ್ಲೆಡೆ ಸದ್ದು ಮಾಡುತ್ತಿದೆ. ವಿಡಿಯೋ
ತಮಿಳು ನಟ ವಿಜಯ್, ಪತ್ನಿ ಸಂಗೀತಾ ಡಿವೋರ್ಸ್ ಪ್ರಕರಣದ ನಡುವೆ ನಟಿ ತ್ರಿಶಾ ಹೆಸರು ಕೇಳಿಬಂದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಏಕಾಏಕಿ ತ್ರಿಶಾ ಜೊತೆ ವಿಜಯ್ ಮದುವೆ ಸಂಭ್ರಮದಲ್ಲಿ ಕಾಣಿಸಿಕೊಂಡು ಶಾಕ್ ಕೊಟ್ಟಿದ್ದರು. ಕ
ಕೋವಿಡ್ ನಂತರ ಬಾಲಿವುಡ್ ಚಿತ್ರರಂಗದ ಚಿತ್ರಣವೇ ಬದಲಾಗಿದೆ. ಚಿತ್ರಮಂದಿರಗಳು ಪುನರಾರಂಭವಾದ ನಂತರ, ಜನರಿಗೆ ಇಷ್ಟವಾಗುವ ಸಿನಿಮಾಗಳೇ ಬೇರೆಯಾಗಿವೆ. ದೊಡ್ಡ ಸ್ಟಾರ್ಗಳ ಸಿನಿಮಾಗಳು ಕೂಡ ಬಾಕ್ಸ್ ಆಫೀಸ್ನಲ್ಲಿ ಮಕಾಡೆ ಮಲಗುತ್
ಚಿತ್ರಮಂದಿರಗಳಲ್ಲಿ ದೊಡ್ಡ ಸಿನಿಮಾಗಳು ಬಿಡುಗಡೆ ಆಗ್ತಿಲ್ಲ. ಇತ್ತ ಓಟಿಟಿಯಲ್ಲಿ ಕೆಲ ಇಂಟ್ರೆಸ್ಟಿಂಗ್ ಸಿನಿಮಾಗಳು ಸ್ಟ್ರೀಮಿಂಗ್ ಆಗುತ್ತಿವೆ. ದೊಡ್ಡ ಸಿನಿಮಾಗಳ ಬರದ ಹೊರತು ಜನ ಚಿತ್ರಮಂದಿರಗಳಿಗೆ ಹೋಗಲು ಹಿಂದೇಟು ಹಾಕುತ
ಬಡವನಾಗಿ ಹುಟ್ಟಿದ್ರೆ ಅದು ನಿನ್ನ ತಪ್ಪಲ್ಲ, ಆದ್ರೆ ಬಡವನಾಗಿ ಸತ್ತರೆ ಅದು ಖಂಡಿತ ನಿನ್ನ ತಪ್ಪು ಎನ್ನುವ ಸ್ಫೂರ್ತಿದಾಯಕ ಮಾತಿದೆ. ಅದೇ ರೀತಿ ಬಡವನಾಗಿ ಸಾಯಬಾರದು, ಇದ್ದಾಗ ಏನಾದರೂ ಸಾಧಿಸಬೇಕು ಎನ್ನುವವರು ಇದ್ದಾರೆ. ಆದರೆ ತಾ
ರಾಧಿಕಾ ಶರತ್ಕುಮಾರ್ ನಟನೆಯ 'ಥಾಯ್ ಕಿಳವಿ' ಸಿನಿಮಾ 2ನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ವರ್ಷ ತಮಿಳು ಚಿತ್ರರಂಗದಲ್ಲಿ ಅತಿಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಹಿಳಾ ಪ್ರಧಾನ ಸ
ದೇಶದಲ್ಲಿ ಅನೈತಿಕ ಸಂಬಂಧಗಳ ಕಾರಣದಿಂದ ಪತಿಯರನ್ನು ಕೊಲೆ ಮಾಡುವ ಪತ್ನಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಿಯಕರರೊಂದಿಗೆ ತಮ್ಮ ಸಂಬಂಧಕ್ಕೆ ಅಡ್ಡಿಯಾಗುವ ಪತಿಯರನ್ನು ಕ್ರೂರವಾಗಿ ಕೊಲ್ಲಲಾಗುತ್ತಿದೆ. 'ಬ್ಲೂ ಡ್ರಮ್' ಪ್ರಕರಣ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅಭಿನಯದ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ಮುಂದಿನ ವಾರ ತೆರೆಗೆ ಬರ್ತಿದೆ. ತಿಂಗಳ ಕೊನೆಗೆ ಬರಬೇಕಿದ್ದ ಸಿನಿಮಾ ರಿಲೀಸ್ ಡೇಟ್ ಇತ್ತೀಚೆಗೆ ಬದಲಾಯಿಸಲಾಗಿತ್ತು. ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ರ
ಕಳೆದ ಕೆಲವು ದಿನಗಳಿಂದ ತಮಿಳಿನ ಇಬ್ಬರು ಸ್ಟಾರ್ಗಳ ಹೆಸರು ಚರ್ಚೆಯಲ್ಲಿದೆ. ಅವರಲ್ಲಿ ಒಬ್ಬರು ದಳಪತಿ ವಿಜಯ್ ಹಾಗೂ ತ್ರಿಶಾ. ವಿಜಯ್ ಪತ್ನಿ ಸಂಗೀತಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸುತ್ತಿದ್ದಂತೆ
''ಬಿಗ್ ಬಾಸ್ '' ಜನಪ್ರಿಯವಾದ ಕಾರ್ಯಕ್ರಮ. ಹಲವರು ಈ ಕಾರ್ಯಕ್ರಮವನ್ನು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ನೋಡುತ್ತಾರೆ. ಕೇವಲ ಹಿಂದಿಯಲ್ಲಿ ಮಾತ್ರವಲ್ಲ ಕನ್ನಡ, ತೆಲುಗು, ಮಲಯಾಳಂ, ತಮಿಳು ಮತ್ತು ಮರಾಠಿಯಲ್ಲಿ ಈ ಕಾರ್ಯಕ್ರಮಕ್ಕೆ ಅದ
ಸಿನಿಮಾ ಈಗ ಮನರಂಜನೆಯಾಗಿ ಮಾತ್ರ ಉಳಿದಿಲ್ಲ. ಬದಲಿಗೆ ವ್ಯಾಪಾರ ಆಗಿದೆ. ಈ ಹಿನ್ನೆಲೆ ಒಂದು ಕಾಲದಲ್ಲಿ ಚಿತ್ರರಂಗದ ಬೆನ್ನೆಲುಬು ಆಗಿದ್ದ ಮಧ್ಯಮ ವರ್ಗ ಮತ್ತು ಬಡ ಕುಟುಂಬದ ಹಲವರು ಚಿತ್ರಮಂದಿರದಿಂದ ವಿಮುಖರಾಗುತ್ತಿದ್ದಾರೆ. ಇ
ಇನ್ಸ್ಟಾಗ್ರಾಮ್ನಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಕಿಡಿಗೇಡಿಗಳ ವಿರುದ್ಧ 7 ತಿಂಗಳ ಹಿಂದೆ ನಟಿ ರಮ್ಯಾ ದೂರು ನೀಡಿದ್ದರು. ಪ್ರಕರಣ ಸಂಬಂಧ ಇಂದು(ಮಾರ್ಚ್ 10) ಬೆಂಗಳೂರಿನ 46ನೇ ಸಿಸಿಹೆಚ್ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದ
ತಮಿಳು ನಟ ವಿಜಯ್ ಪತ್ನಿ ಸಂಗೀತಾ ಡಿವೋರ್ಸ್ ಕೇಳಿ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ದಾಂಪತ್ಯದಲ್ಲಿ ಬಿರುಕು ಮೂಡಲು ನಟಿಯೊಬ್ಬಳು ಕಾರಣ ಎಂದು ತಿಳಿಸಿದ್ದಾರೆ. ಆ ನಟಿ ಯಾರು ಎಂದು ಬಹಿರಂಗಪಡಿಸಿಲ್ಲ. ಆದರೆ ನಟ ವಿಜಯ್ ಹಾಗೂ ನಟಿ ತ
ಹಿಂದೊಂದು ಕಾಲ ಇತ್ತು. ಆ ಕಾಲದಲ್ಲಿ .. ಪರಭಾಷೆಯ ದೊಡ್ಡ ಚಿತ್ರಗಳು ಬಿಡುಗಡೆಯಾಗುತ್ತಿವೆ ಅಂದರೆ, ನಮ್ಮ ಚಿತ್ರರಂಗದವರು .. ನಮ್ಮ ನೆಲದಲ್ಲಿಯೇ .. ತಮ್ಮ ಚಿತ್ರದ ಬಿಡುಗಡೆಯ ದಿನವನ್ನು ಮುಂದೂಡುತ್ತಿದ್ದರು. ತಮ್ಮ ಚಿತ್ರದ ಕಥೆ ಎಷ್
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರವನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲಿಯೇ ನೋಡುತ್ತಿದ್ದರು. ನಗರದ ಸುತ್ತಮುತ್ತ ಇದ್ದ ಹಳ್ಳಿಯ ಜನ ಟ್ರ್ಯಾಕ್ಟರ್.. ಎತ್ತಿನ ಬಂಡಿಯಲ್ಲಿ ಬಂದು ತಮ್ಮ ನೆಚ್ಚಿನ ನಾಯಕನ-ನಿರ್ದೇಶಕನ-
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಈ ಕೇಸ್ನಲ್ಲಿ ಮೊದಲ ಆರೋಪಿಯಾಗಿ ಪವಿತ್ರಾ ಗೌಡ ಹಾಗೂ 2ನೇ ಆರೋಪಿಯಾಗಿ ದರ್ಶನ್ ಇದ್ದಾರೆ. ಹೀಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ
ವರದಕ್ಷಿಣೆ ನಮ್ಮ ಸಮಾಜದಲ್ಲಿ ಬೇರೂರಿರುವ ಪಿಡುಗು. ಈ ಪಿಡುಗು ನಿರ್ಮೂಲನೆ ಮಾಡಲು ನಾನಾ ಪ್ರಯತ್ನಗಳನ್ನು ಮಾಡಿದರು ಕೂಡ ಇವತ್ತು ಕೂಡ ಚಾಲ್ತಿಯಲ್ಲಿರುವುದು ದುರದೃಷ್ಟಕರ. 1961ರಲ್ಲಿಯೇ ವರದಕ್ಷಿಣೆ ನಿಷೇಧ ಕಾಯ್ದೆಯನ್ನು ಜಾರಿ
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಬರ್ತ್ಡೇ ಸನಿಹದಲ್ಲಿದೆ. ಇದೇ ಮಾರ್ಚ್ 17ರಂದು ಅಪ್ಪು 51ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸುವುದಕ್ಕೆ ಮುಂದಾಗಿದ್ದಾರೆ. ಪುನೀತ್ ಅಗಲಿದ ಬಳಿಕ ಅವರ ಪ್ರತಿ ಹುಟ್ಟು
ಸಂಭಾವನೆ ತಾರತಮ್ಯದ ಬಗ್ಗೆ ಪದೇ ಪದೆ ಚರ್ಚೆ ನಡೆಯುತ್ತದೆ. ಚಿತ್ರರಂಗದಲ್ಲಿ ನಟರಿಗೆ ಕೊಡುವಷ್ಟು ಸಂಭಾವನೆ ನಟಿಯರಿಗೆ ಯಾಕೆ ಕೊಡಲ್ಲ ಎನ್ನುವ ವಾದ ಕೇಳಿಬರುತ್ತಲೇ ಇರುತ್ತದೆ. ಸ್ಯಾಂಡಲ್ವುಡ್ನಿಂದ ಹಾಲಿವುಡ್ವರೆಗೆ ಕೆಲ ನ
ಬಾಲಿವುಡ್ 'ಟೈಗರ್' ಸಲ್ಮಾನ್ ಖಾನ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಿರ್ದೇಶಕರು ಮತ್ತು ನಟಿಯರ ಜೊತೆ ಕೈಜೋಡಿಸುತ್ತಿರುವ ಸಲ್ಲು ಮಿಯಾ, ಈಗ ಮತ್ತೊಂದು ಬಿಗ್ ಅಪ್ಡೇಟ್ ನೀಡಿದ್ದ
ಮಲಯಾಳಂ ನಟ ಮಮ್ಮೂಟಿ ತಮ್ಮ ಅದ್ಭುತ ನಟನೆ ಮೂಲಕ ಚಿತ್ರರಂಗದಲ್ಲಿ ಚಿರಪರಿಚಿತರಾಗಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ದಿಗ್ಗಜ ನಟರ ಸಾಲಿಗೆ ಸೇರಿದ್ದಾರೆ. ತಮ್ಮ ಸಮಾಜ
ದೇಹದ ಗಾತ್ರದ ಕುರಿತು ಬಣ್ಣದ ಪ್ರಪಂಚದಲ್ಲಿ ಆಗಾಗ ಮಾತು ಕೇಳಿ ಬರುತ್ತಲೇ ಇರುತ್ತೆ. ಅನೇಕ ನಾಯಕಿಯರು ಈ ಬಾಡಿ ಶೇಮಿಂಗ್ಗೆ ಚಿತ್ರರಂಗದಲ್ಲಿ ಗುರಿಯಾಗಿದ್ದು ಇದೆ. ದಪ್ಪಗಿದ್ದರೆ ದಪ್ಪ .. ತೆಳ್ಳಗಿದ್ದರೆ ಕಡ್ಡಿ .. ಎಂದು ಅನೇಕ ನಾ
ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಸಿನಿರಸಿಕರಿಗೆ ಚಿರಪರಿಚಿತ ಹೆಸರು. ಕನ್ನಡ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ಅವರ ಮಗ ವರುಣ್ ತೇಜ್ ಕೂಡ ತಂದೆ ಹಾಗೂ ದೊಡ್ಡಪ್ಪನ ಹಾದಿಯಲ್ಲಿ ಚಿತ್ರರಂಗಕ್ಕೆ ಬಂದಿದ್ದಾರೆ. ನಟಿ ಲಾವ
ಬೆಂಗಳೂರು ಬೆಡಗಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ಮೆರೆಯುತ್ತಿದ್ದಾರೆ. ಎಷ್ಟೇ ಸಿನಿಮಾಗಳಲ್ಲಿ ನಟಿಸಿದ್ರು ಆಕೆಗೆ ಒಳ್ಳೆ ಬ್ರೇಕ್ ಸಿಕ್ತಿಲ್ಲ. ಆದರೂ ತನ್ನ ಡ್ಯಾನ್ಸ್ ಹಾಗೂ ಗ್ಲಾಮರ್ ಮೂಲಕ ಸೌತ್ ಸಿನಿದುನಿಯಾದಲ್ಲಿ ಗಮ

22 C