SENSEX
NIFTY
GOLD
USD/INR

Weather

31    C
... ...View News by News Source
6ದಶಕಗಳ ರಾಜಕೀಯಕ್ಕೆ ಗುಡ್ ಬೈ ಹೇಳಿದ ಜಿ ಎಸ್ ಬಸವರಾಜು

ತುಮಕೂರು: ಜಿಲ್ಲೆಯ ಹಿರಿಯ ರಾಜಕಾರಣಿ, ಸಂಸದ ಜಿ.ಎಸ್.ಬಸವರಾಜು ಅವರು ತಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಜೀವನಕ್ಕೆ ವಿದಾಯ ಹೇಳಿದ್ದಾರೆ. ರಾಜಕಾರಣದಲ್ಲಿ ಸಾಕಷ್ಟು ದಾಖಲೆ ನಿರ್ಮಿಸಿ, ಹಲವು ಏಳುಬೀಳು ಕಂಡ ಈ ಹಿರಿಯ ರಾಜಕಾರಣಿ ಸ

5 May 2024 11:51 pm
ಅತ್ಯಾಚಾರ ಆರೋಪ: ಹಾಗೂ ಇಬ್ಬರನ್ನು ಹೊಡೆದುಕೊಂದ ಜನರ ಗುಂಪು

ಪಶ್ಚಿಮ ಖಾಸಿ ಹಿಲ್ಸ್: ಮೇಘಾಲಯದ ಪೂರ್ವ ಪಶ್ಚಿಮ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಜನರ ಗುಂಪು ಇಬ್ಬರನ್ನು ಹೊಡೆದು ಕೊಂದಿದೆ ಎಂದು ಪೊಲೀಸರು ಶನಿವಾರ ತಿಳಿಸಿ

5 May 2024 11:30 am
ಬೆಂಗಾವಲು ಪಡೆ ಮೇಲೆ ಉಗ್ರರ ದಾಳಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಶನಿವಾರ ಭಾರತೀಯ ವಾಯುಪಡೆ(ಐಎಎಫ್‌)ಯ ಬೆಂಗಾವಲು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಐಎಎಫ್‌ ಯೋಧ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಅನಂ

5 May 2024 11:20 am
ಕಾಂತರಾ ಫ್ರಿಕ್ವೆಲ್ ತಂಡಕ್ಕೆ ರಾಮ ಲಕ್ಷ್ಮಣ್ ಎಂಟ್ರಿ

ಬೆಂಗಳೂರು: ಕಾಂತಾರ ಪ್ರೀಕ್ವೆಲ್ ಕಥೆ ಹೊತ್ತು ಮತ್ತೆ ದೇಶ ಪರ್ಯಟನೆ ಮಾಡಲು ಸಜ್ಜಾಗಿರೋದು ನಿಮಗೆ ಗೊತ್ತೇ ಇದೆ. ಈ ಬಾರಿ ಮೊದಲ ಚಿತ್ರದಂತೆ 16 ಕೋಟಿ ರೂಪಾಯಿಯ ಬಜೆಟ್ನಲ್ಲಿ ಸಿನಿಮಾ ಮಾಡುತ್ತಿಲ್ಲ. ಬರೋಬ್ಬರಿ 120 ಕೋಟಿ ರೂ. ಬಂಡವಾಳ

5 May 2024 11:15 am
ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳ ಸಂಖ್ಯೆ ಹೆಚ್ಚಳ: ಎಸ್ಐಟಿ ರಚನೆಗೆ ಸಿ ಟಿ ರವಿ ಆಗ್ರಹ

ಹುಬ್ಬಳ್ಳಿ: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಎಸ್ಐಟಿ ತನಿಖೆ ನಡೆಸಬೇಕು ಎಂದು ಬಿಜೆಪಿ ಶನಿವಾರ ಆಗ್ರಹಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅ

5 May 2024 11:01 am
ಕಾಂಗ್ರೆಸ್ ಪೆನ್ ಡ್ರೈವ್ ಹಿಂದೆ ಬಿದ್ದಿದೆ: ವಿಜಯೇಂದ್ರ

ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಬಿಟ್ಟು ಪೆನ್ ಡ್ರೈವ್ ಹಿಂದೆ ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ. ಬೆಳಗಾವಿ ತಾಲ್ಲೂಕಿನ ಬಾಳೇಕುಂದ್ರಿ ಕೆ.ಎಚ್ ಗ್

5 May 2024 10:53 am
ಮಾಜಿ ಕಮಿಷನರ್‌ ಭಾಸ್ಕರ್‌ ರಾವ್‌ ಕಾರು ಅಪಘಾತ…!

ಬೆಂಗಳೂರು ಬೆಂಗಳೂರಿನ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಏಪ್ರಿಲ್ 23 ರಂದು ಗಂಭೀರವಾದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅವರ ಎಸ್‌ಯುವಿ ಮೂರು ಬಾರಿ ಪಲ್ಟಿ ಹೊಡೆ

3 May 2024 2:23 pm
ಭವಾನಿ ರೇವಣ್ಣಗೆ SIT ನೋಟಿಸ್‌ ….!

ಹಾಸನ : ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ದೇಶ್ಯಾದ್ಯಂತ ಸದ್ದು ಮಾಡುತ್ತಿದ್ದು, ಈಗಾಗಲೇ ಈ ಸಂಬಂಧ ಸಂತ್ರಸ್ತೆಯರ ಆರೋಪದ ಮೇಲೆ ಎಸ್‌ಐಟಿ 2ನೇ ಬಾರಿ ನೋಟಿಸ್‌ ನೀಡಿದರೂ ಸಹ ಮಾಜಿ.ಸಚಿವ ಎಚ್‌.ಡಿ.ರೇವಣ್ಣ ವಿಚಾರಣ

3 May 2024 2:16 pm
ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಗೇರಿದ ಬಂಡೀಪುರ ….!

ಚಾಮರಾಜನಗರ ಭಾರತದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮತ್ತೊಂದು ಗೌರವದ ಗರಿ ಬಂದಿದೆ. ಈ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಇಂಡಿಯ

3 May 2024 2:12 pm
ಲಕ್ಷದ್ವೀಪಕ್ಕೆ ಹೈಸ್ಪೀಡ್‌ ಹಡಗು : ತಲುಪಲು ತೆಗೆದುಕೊಳ್ಳವ ಸಮಯ ಎಷ್ಟು ಗೊತ್ತಾ….?

ಮಂಗಳೂರು ಲಕ್ಷದ್ವೀಪಕ್ಕೆ ಪ್ರವಾಸ ಹೋಗುವ ಕರ್ನಾಟಕದ ಜನರಿಗೆ ಸಿಹಿಸುದ್ದಿಯೊಂದಿದೆ. ಮಂಗಳೂರು-ಲಕ್ಷದ್ವೀಪ ನಡುವಿನ ಪ್ರಯಾಣಿಕ ಹಡಗು ಸೇವೆ ಮತ್ತೆ ಆರಂಭವಾಗಿದೆ. ಇದರಿಂದಾಗಿ ಕಡಿಮೆ ದರ ಮತ್ತು ಸಮಯದಲ್ಲಿ ಪ್ರಯಾಣ ಮಾಡಬಹುದಾಗ

3 May 2024 2:07 pm
ಗೆದ್ದ ಎತ್ತಿನ ಬಾಲ ಹಿಡಿಯೋದು ಬೇಡ : ದರ್ಶನ್‌

ಬೆಂಗಳೂರು : ‘ಕಾಟೇರ’ ಸಿನಿಮಾ ಸಕ್ಸಸ್ ಕನ್ನಡ ಚಿತ್ರರಂಗಕ್ಕೆ ಶಕ್ತಿ ತುಂಬಿದೆ. ಕಳೆದ ವರ್ಷ ಕೊನೆಗೆ ಬಂದ ಆಕ್ಷನ್ ಎಂಟರ್‌ಟೈನರ್ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡಿತ್ತು. ನಮ್ಮದೇ ಮಣ್ಣಿನ ಕಥೆಯನ್ನು ಚಿತ್ರದಲ್ಲಿ ತೆರೆಗೆ ತರಲ

3 May 2024 12:53 pm
ಬೆಳಗಾವಿ :ಮತ್ತೊಮ್ಮೆ ಬಿಜೆಪಿಗೆ ಹಿನ್ನಡೆ….!

ಬೆಳಗಾವಿ ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಪ್ರಕರಣದ ಸಂಬಂಧ ಪೊಲೀಸರು ಆರೋಪಿ ಫಯಾಜ್‌ನನ್ನು ಬಂಧಿಸಿದ್ದಾರೆ. ಆರೋ

3 May 2024 12:47 pm
ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಧಾರವಾಡ: ಪ್ರಜ್ವಲ ರೇವಣ್ಣ ದೇಶ ಬಿಟ್ಟು ಹೋಗಲು ರಾಜ್ಯ ಸರಕಾರವೇ ಕಾರಣ ಎಂದು ಅಮಿತ ಶಾ ಹೇಳಿದ್ದಾರೆ. ಆದರೆ, ಗುಜರಾತಿನಿಂದ 12 ಉದ್ಯಮಿಗಳು ವಂಚನೆ ಮಾಡಿ ಓಡಿ ಹೋಗಿದ್ದಾರೆ ಅದನ್ನು ಯಾಕೆ ಮಾತನಾಡಲ್ಲ ಎಂದು ಸಚಿವ ಸಂತೋಷ ಲಾಡ್ ಪ್ರಶ

3 May 2024 12:36 pm
ಮೇ.1 ರಂದು 1262 ಜನ ಸಿಬ್ಬಂದಿ ತಮ್ಮ ಮತದಾನ ಹಕ್ಕು ಚಲಾಯಿಸಿದ್ದಾರೆ: ಚುನಾವಣಾಧಿಕಾರಿ ದಿವ್ಯ ಪ್ರಭು

ಧಾರವಾಡ ದಾರವಾಡ ಲೋಕಸಭೆ ಮತಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯ ನಿಯೋಜಿತರಾದ ಸಿಬ್ಬಂದಿ, ಅಧಿಕಾರಿಗಳು ಧಾರವಾಡ ಲೋಕಸಭಾ ಮತಕ್ಷೇತ್ರದ ಮತದಾರರಾಗಿದ್ದು ಮತ್ತು ಚುನಾವಣಾ ಆಯೋಗ ನಿಗದಿಪಡಿಸಿದ ದಿನಾಂಕದೊಳಗೆ ಮತದಾನಕ್ಕಾಗಿ ನಿ

3 May 2024 12:24 pm
ಪೋರ್ಷೆ 911 ಕ್ಯಾರೆರಾ ಕಾರು ಖರೀದಿ ಮಾಡಿದ ಮಲಯಾಳಂ ನಟಿ …..!

ತಿರುವನಂತಪುರಂ : ಮಲಯಾಳಂ ನಟಿ ಮಮತಾ ಮೋಹನ್‌ದಾಸ್ ವಯಸ್ಸು 39ರ ಸಮೀಪದಲ್ಲಿದ್ದರೂ ನೋಡಲು ಚಿರಯುವತಿಯಂತೆ ಕಾಣುತ್ತಾರೆ. ನಟಿ ಮಾತ್ರವಲ್ಲದೆ, ಹಿನ್ನೆಲೆ ಗಾಯಕಿ ಹಾಗೂ ಸಿನಿಮಾ ನಿರ್ಮಾಪಕಿಯಾಗಿ ಕೂಡ ಗುರುತಿಸಿಕೊಂಡಿರುವ ಅವರು, ತ

3 May 2024 12:01 pm