ಚಿತ್ರದುರ್ಗ: ಮದುವೆ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾಲಗೇರೆ ಗ್ರಾಮದಲ್ಲಿ ನಡೆದಿದೆ. ಕಾಲಗೇರೆಯ ಸಣ್ಣರುದ್ರಪ್ಪ ಎಂಬುವವರ ಮಗಳ ಮದುವೆಗೆಂದು Read mo
ನಿನ್ನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎದುರು ಗುಜರಾತ್ ಟೈಟನ್ಸ್ ತನ್ನ ಓಂ ಗ್ರೌಂಡ್ ನಲ್ಲಿ 35 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ Read more... The post ಐಪಿಎಲ್ 2024; ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ
ಶಿವಮೊಗ್ಗ: ತಾವೂ ಕೂಡ ಫೇಲ್ ಆಗಿದ್ದ ದಿನಗಳನ್ನು ನೆನಪಿಸಿಕೊಂಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತನಗೆ ಕನ್ನಡ ಅಷ್ಟು ಚೆನ್ನಾಗಿ ಓದಲು ಬರುವುದಿಲ್ಲ ಎಂಬ ಅಚ್ಚರಿ ವಿಚಾರವನ್ನು ಬಹಿರಂಗಪಡಿಸಿದ್ದಾರೆ. Read more... The post BIG NEWS: ನಾನೂ ಸ
ಬೆಂಗಳೂರು: ಕೆ.ಎ.ಎಸ್ ಅಧಿಕಾರಿಯೊಬ್ಬರ ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ. ಚೈತ್ರಾ ಗೌಡ ಮೃತ ಮಹಿಳೆ. ವೃತ್ತಿಯಲ್ಲಿ ವಕೀಲೆಯಾಗಿರುವ Read more... The p
ಹಾಸನ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡನನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸರು ಬಂಧಿಸಿದ್ದಾರೆ. ದೇವರಾಜೇಗೌಡ ವಿರುದ್ಧ ಏಪ್ರಿಲ್ 1ರಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗ
ಅನಿರುದ್ದ್ ಅಭಿನಯದ ಆನಂದ್ ರಾಜ್ ನಿರ್ದೇಶನದ ‘ಚೆಫ್ ಚಿದಂಬರ’ ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ ಈ ಹಾಡಿಗೆ ಅನಿರುದ್ಧ ಜಟಕಾರ್ ಅವರೇ ಧ್ವನಿಯಾಗಿದ್ದು Read more... The post ‘ಚೆಫ್ ಚಿದಂಬರ’ ಚಿತ್ರದ ಟೈಟ
ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಹೊಳೆನರಸೀಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ವಕೀಲ ದೇವರಾಜೇಗೌಡ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ದೇವರಾಜೇಗೌಡ ಅಮಿತ್ ಶಾ ಆಡಿಸಿದಂತೆ ಆಡುವ
ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಯರ ಹಾಸ್ಟೇಲ್ ನಲ್ಲಿ ನೀರಿನ ಸಮಸ್ಯೆಯುಂಟಾಗಿದ್ದು, ವಿದ್ಯಾರ್ಥಿನಿಯರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಕಳೆದ 2 ವರ್ಷಗಳಿಂದ ಹಾಸ್ಟೇಲ್ ನಲ್ಲಿ ನೀರಿನ ಸಮಸ್ಯೆಯಿ
ಮೈಸೂರಿನಲ್ಲಿ ಇಂದು ಇತ್ತೀಚೆಗೆ ನಿಧನರಾದ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ‘ನುಡಿ ನಮನ’ ಕಾರ್ಯಕ್ರಮ ನಡೆಯುತ್ತಿದೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದಾರೆ. ಮುಖ್
ಐಪಿಎಲ್ ಪಂದ್ಯಗಳು ದಿನೇ ದಿನೇ ಕುತೂಹಲ ಕೆರಳಿಸುತ್ತಿದ್ದು, ಪ್ಲೇ ಆಫ್ ತಲುಪಲು ಸಾಕಷ್ಟ ಕಸರತ್ತು ನಡೆಸುತ್ತಿವೆ. ಈ ಬಾರಿಯ ಐಪಿಎಲ್ ಅಂಕಪಟ್ಟಿಯಲ್ಲಿ ಟೇಬಲ್ ಟಾಪರ್ ಆಗಿರುವ ರಾಜಸ್ಥಾನ್ ರಾಯಲ್ಸ್ Read more... The post ಐಪಿಎಲ್ 2024; ಇಂದು ಆರ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ 2-3 ತಿಂಗಳ ಹಿಂದೆಯೇ ವಿಡಿಯೋ ಬಿಡುಗಡೆಯಾಗಿದೆ. ಸ್ಟೇಡಿಯಂ ಬಳಿಯೂ ಪೆನ್ ಡ್ರೈವ್ ಸಿಕ್ಕಿದೆ 25 ಸಾವಿರ ಪೆನ್ Read more... The post ಪ್ರಜ್ವಲ್ ರೇವಣ್ಣ ವಿಡಿ
ಗ್ಲೂಟನ್ ಫ್ರೀ ಡಯಟ್ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಆದರೆ ಗ್ಲೂಟನ್ ಎಂದರೆ ಏನು? ಗ್ಲುಟನ್ ಮುಕ್ತ ಆಹಾರವು ಯಾರಿಗೆ ಪ್ರಯೋಜನಕಾರಿ? ಈ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಡಯಟ್ Read more... The post ‘ಗ್ಲೂಟನ್
ಬೇಸಿಗೆಯಲ್ಲಿ ಹಣ್ಣುಗಳ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ವಿಪರೀತ ಸೆಖೆಯಲ್ಲಿ ಹಣ್ಣುಗಳನ್ನು ಸೇವನೆ ಮಾಡದೇ ಇದ್ದಲ್ಲಿ ಅನೇಕ ರೋಗಗಳನ್ನು ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ಸೆಖೆಗಾಲದಲ್ಲಿ ರಸಭರಿತವಾದ ವಸ್ತುಗಳನ್
ರಾಜಶೇಖರ್ ನಿರ್ದೇಶನದ ಬಹು ನಿರೀಕ್ಷಿತ ‘ಬ್ಯಾಕ್ ಬೆಂಚರ್ಸ್’ ಚಿತ್ರದ ಟೀಸರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಕಾಲೇಜ್ ವಿದ್ಯಾರ್ಥಿಗಳ ಕುರಿತ ಈ ಸಿನಿಮಾ Read more... The post ‘ಬ್ಯಾಕ್ ಬೆಂಚರ್ಸ್’
ನಿವೃತ್ತ ಸರ್ಕಾರಿ ನೌಕರನಾದ ತನ್ನ ತಂದೆಗೆ ನಿಗದಿಪಡಿಸಿದ ಬಾಡಿಗೆ ರಹಿತ ವಸತಿಗೃಹದಲ್ಲಿ ವಾಸಿಸುವ ಸರ್ಕಾರಿ ನೌಕರನು ಯಾವುದೇ ಮನೆ ಬಾಡಿಗೆ ಭತ್ಯೆ (ಎಚ್ಆರ್ಎ) ಪಡೆಯಲು ಅರ್ಹನಲ್ಲ ಎಂದು ಸುಪ್ರೀಂ Read more... The post ನಿವೃತ್ತ ಸರ್ಕಾರ
ಕೊಡಗು: ಕೊಡಗು ಜಿಲ್ಲೆಯ ಸೂರ್ಲಬ್ಬಿ ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ವಿದ್ಯಾರ್ಥಿನಿಯ ರುಂಡ ಪತ್ತೆಯಾಗಿದೆ. ನಿ
ಲೋಕಸಭೆಗೆ ಈಗ ಚುನಾವಣೆ ನಡೆಯುತ್ತಿದ್ದು ಈಗಾಗಲೇ ಹಲವು ಹಂತಗಳ ಮತದಾನ ಪೂರ್ಣಗೊಂಡಿದೆ. ಒಟ್ಟು ಏಳು ಹಂತಗಳಲ್ಲಿ ಈ ಚುನಾವಣೆ ನಡೆಯುತ್ತಿದ್ದು ಜೂನ್ 4 ರಂದು ಫಲಿತಾಂಶ ಹೊರ ಬೀಳಲಿದೆ. Read more... The post ಕಾಂಗ್ರೆಸ್ ಕೂಡ ತಪ್ಪು ಮಾಡಿದೆ ಎನ
ತಾವು ಮಾತುಕತೆ ನಡೆಸಿದ್ದ ಆಡಿಯೋ ಬಿಡುಗಡೆ ಮಾಡಿರುವ ಕುರಿತಂತೆ ವಕೀಲ ದೇವರಾಜೇಗೌಡ ವಿರುದ್ಧ ಕಿಡಿ ಕಾರಿರುವ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ಆತ ಹುಚ್ಚು ನಾಯಿ, ರೋಲ್ ಕಾಲರ್ Read more... The post ದೇವರಾಜೇಗೌಡ ಹುಚ್ಚು ನಾಯಿ; L.R. ಶಿವರಾ
ಮೈಸೂರು: ರಾಜ್ಯದಲ್ಲಿ ಭೀಕರ ಬರಗಾಲದಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರೈತರ ಸಾಲ ಮನ್ನಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂಬ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ Read more...
ಭಾರತದಲ್ಲಿ ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ ಮಾಡುತ್ತಿದೆ. ಈ ಮೂಲಕ ತನ್ನ ಗುರಿ ಸಾಧಿಸಲು ಯತ್ನಿಸುತ್ತಿದೆ ಎಂಬ ರಷ್ಯಾ ಆರೋಪವನ್ನು ಅಮೆರಿಕ ತಳ್ಳಿ ಹಾಕಿದೆ. ಈ Read more... The post ಭಾರತದ ಸಾರ್ವತ
ಮೈಸೂರು: ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಭಂಗವಿಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗ
ದಿನವಿಡೀ ಎಸಿಯಲ್ಲಿ ಕುಳಿತುಕೊಳ್ಳುವವರಿಗೆ ಹೆಚ್ಚುತ್ತಿರುವ ಬಿಸಿಲು ಮತ್ತು ಶಾಖದ ಮಟ್ಟವು ತುಂಬಾ ಗಂಭೀರವಾದ ವಿಷಯವಲ್ಲ. ಆದರೆ ಬಿಸಿಲಿನ ತಾಪದಿಂದ ಸಂಭವಿಸುತ್ತಿರುವ ಸಾವುಗಳು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿವೆ. ಹವಾಮಾ
ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದ ಬೇಡಿಕೆಯ ನಟಿ ಅದಾ ಶರ್ಮಾ ಇಂದು 32ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಸ್ನೇಹಿತರೊಂದಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ. 2008ರಲ್ಲಿ ತೆರೆ ಕಂಡ Read more... The post 32ನೇ ವಸಂತಕ್ಕೆ ಕಾಲಿಟ
ಮಂಡ್ಯ: ಪಾಂಡವಪುರದಲ್ಲಿ ನಡೆದಿದ್ದ ಭ್ರೂಣಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಶಾಕ್ ಆಗಿದ್ದಾರೆ. ಮಂಡ್ಯದ ಆಲೆಮನೆಯಲ್ಲಿ ನಡೆದಿದ್ದ ಭ್ರೂಣ ಪತ್ತೆ ಹಾಗೂ ಹತ್ಯೆ ಕೇಸ್ ನ ಕಿಂಗ್ Read more... The post ಪಾಂಡವಪುರ ಭ
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಒಳಗೊಂಡ ಸಿಡಿ ತಮ್ಮ ಬಳಿ ಇದೆ ಎಂದು ಹೇಳುವ ಮೂಲಕ Read more... The post ದೇವರಾಜೇಗೌಡ ಪೊಲೀಸರಿಗೆ ಸಿಕ್ಕಿಬಿ
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಸುಳಿವು ನೀಡಿದವರಿಗೆ ಹಾಗೂ ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡಲಾಗುವುದು ಎಂದು Read more
ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋ ಇರುವ ಪೆನ್ ಡ್ರೈವ್ ತೋರಿಸಿ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಮಾಡಿರುವ ಪ್ರಕರಣದಲ್ಲಿ ಬಂಧಿತರಾಗಿರುವ ವಕೀಲ ದೇವರಾಜೇಗೌಡ ಅವರನ್ನು ವಿಚಾರಣೆಗಾಗಿ ಹೊ
ಪೆನ್ ಡ್ರೈವ್ ಇಟ್ಟುಕೊಂಡು ತಮಗೆ ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಮಹಿಳೆಯೊಬ್ಬರು ಆರೋಪಿಸಿರುವ ಹಿನ್ನೆಲೆಯಲ್ಲಿ ವಕೀಲ ದೇವರಾಜೇಗೌಡರನ್ನು ಬಂಧಿಸಲಾಗಿದೆ. ಇದರ ಮಧ್ಯೆ ಮಾತನಾಡಿದ್ದ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಲೈಂಗಿ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿತ್ತು. ಅಲ್ಲದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ Read more... The
ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರ ಹೇಳಿಕೆಗೆ ಸಚಿವ ಎಂ.ಬಿ. ಪಾಟೀಲ್ ತಿರುಗೇಟು Read more... The post ಬಿಜೆಪಿ ಶಾ
ಕಲಬುರ್ಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ. ಪುಷ್ಪಾ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬಾಡಿಗೆ ರೂಂ ನಲ್ಲಿ ವಾಸವಾ
ಲೋಕಸಭಾ ಚುನಾವಣೆಯ ಬಳಿಕ ಬೆಂಗಳೂರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸುವ ಕುರಿತು Read more..
ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ನಡೆದಿದೆ. ರಾಯಬಾಗದ ಕೋರ್ಟ್ Read more... The post KSRTC ಬಸ್- ಬೈಕ್ ಭ
ಬೆಂಗಳೂರು: ಕಾರ್ಖಾನೆಯಲ್ಲಿ ಕಬ್ಬಿಣದ ಪ್ಲೇಟ್ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಮಾರುತಿ ಫ್ಯಾಬ್ ಟೆಕ್ ನಲ್ಲಿ ನಡೆದಿದೆ. 19 Read more... The post ಕಾರ್ಖಾ
ಏಳು ಹಂತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಈಗಾಗಲೇ ಹಲವು ಹಂತದ ಮತದಾನ ಪೂರ್ಣಗೊಂಡಿದೆ. ಇನ್ನುಳಿದ ಹಂತದ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪಕ್ಷಗಳ ಘಟಾನುಘಟಿ ನಾಯಕರು ಭರ್ಜರಿ ಪ್ರಚಾರ Read more... The post ಬಿಜೆಪಿ
ಕಳೆದ ರಾತ್ರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಹಲವೆಡೆ ಆವಾಂತರ ಸೃಷ್ಟಿಸಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಭಾರೀ ಗಾಳಿಗೆ ಮರ ಹಾಗೂ ವಿದ್ಯುತ್ Read more... The post BIG NEWS: ಕಳೆದ ರಾತ್ರಿ ಸುರಿದ ಧಾ
ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಇದೇ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಹಾಸನ Read more... The post BREAKING NEWS: ಬಿಜೆಪಿ ಮ
ಹಲವು ಮಹಿಳೆಯರೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದರೆನ್ನಲಾದ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಈ ಲೈಂಗಿಕ ದೌರ್ಜನ್ಯದ ವಿಡಿಯೋ ಒಳಗೊಂಡ ಪೆನ್ ಡ್ರೈವ್ ಬಹಿರಂಗವಾದ ಬಳಿಕ Read more... The post BIG NEWS: ನಿತ
ಮೇ 24ಕ್ಕೆ ರಾಜ್ಯದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ ನವೀನ್ ನಾರಾಯಣಘಟ್ಟ ನಿರ್ದೇಶನದ ಬಹುನಿರೀಕ್ಷಿತ ಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ ಈ ಟ್ರೈಲರ್ ರಿಲೀಸ್ ಆದ Read more... The post ‘ಮೂರನೇ ಕೃಷ್ಣಪ್ಪ’ ಚಿತ್
ಬ್ಯಾಂಕೇತರ ಹಣಕಾಸು ಕಂಪನಿಗಳಿಂದ ಚಿನ್ನದ ಮೇಲೆ ಸಾಲ ಪಡೆಯುವವರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶಾಕ್ ನೀಡಿದೆ. ನಗದು ಪಾವತಿ ಮೊತ್ತವನ್ನು 20 ಸಾವಿರಕ್ಕೆ ಸೀಮಿತಗೊಳಿಸಲಾಗಿದ್ದು ಅದಕ್ಕಿಂತ ಹೆಚ್ಚಿನ Read more... The post ಚಿನ್ನದ ಮೇ
ಬಿರುಬಿಸಿಲಿನ ಹೊಡೆತದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ತಂಪೆರದಿದೆ. ಇದರ ಮಧ್ಯೆ ಮಳೆ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ಮಾಹಿತಿ ಇಲ್ಲಿದೆ. ರಾಜ್ಯದ ಹಲವು ಭಾಗಗಳಲ್ಲಿ Read m
ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳು ಜೂನ್ 1 ರಿಂದ ಆರಂಭವಾಗಲಿದ್ದು, ಪ್ರಥಮ ಪಿಯುಸಿಗೆ ಪ್ರವೇಶ ಪ್ರಕ್ರಿಯೆ ಮೇ 13 ರಿಂದ ನಡೆಯಲಿದೆ ಎಂದು ಪ್ರಕಟಣೆಯಲ್ಲಿ Read more... The post BIG NEWS: ಜೂನ್ 1 ರಿಂದ ಪಿಯು ಕಾಲೇಜುಗಳು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗಾಗಲೇ ಕೆಲವೊಂದು ಪ್ರಕ್ರಿಯೆಗಳು ನಡೆದಿದ್ದು, ಅಭ್ಯರ್ಥಿಗಳ ಮೂಲ ದಾಖಲೆ ಮತ್ತು ದೇಹದಾರ್ಢ್ಯ ಪರೀಕ್ಷೆ Read more... The post KSRTC
ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ Read more... The post ಬ್ರಿಜ್ ಭೂಷಣ್ ಗೆ ಸಂಕಷ್ಟ; ದೋಷಾರೋಪ ನಿ
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ಏಪ್ರಿಲ್ 26ರಂದು ಮೊದಲ ಹಂತ ಹಾಗೂ ಮೇ 7 ರಂದು ಎರಡನೇ ಹಂತದಲ್ಲಿ ತಲಾ 14 ಕ್ಷೇತ್ರಗಳಂತೆ ಒಟ್ಟು Read more... The post BIG NEWS: ಮತದಾನ ಮುಗಿದಿದ್ದರೂ ಜೂನ್ 6 ರ ವರೆಗೂ ಇರಲಿದ
ಹಾಲು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಅಧಿಕವಾಗಿರುತ್ತದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ. ನಮಗೆ ಶಕ್ತಿ ನೀಡುತ್ತದೆ. ಒಟ್ಟಾರೆ ಇದು ಆರೋಗ್ಯಕ್ಕೆ ತುಂಬಾ ಉತ್ತಮವಾಗಿದೆ. ಅಲ್ಲದೇ ಈ Read
ಹಲಸಿನ ಹಣ್ಣಿನ ಸೀಸನ್ ಶುರುವಾಗಿದೆ. ಹಲಸಿನ ಹಣ್ಣನ್ನ ಬರಿ ಬಾಯಲ್ಲಿ ತಿನ್ನೋದು ಎಷ್ಟೊಂದು ಸ್ವಾದಕರವೋ ಅದೇ ರೀತಿ ಹಲಸಿನ ಹಣ್ಣಿನ ಕಡುಬು, ಪಕೋಡಾ, ಹಲಸಿನ ಕಾಯಿಯಿಂದ ಮಾಡಲಾಗೋ ಚಿಪ್ಸ್ Read more... The post ಹಲಸಿನ ಹಣ್ಣಿನ ಬೀಜ ಎಸೆಯುವ ಮ
ಪ್ರತಿಯೊಬ್ಬ ವ್ಯಕ್ತಿಗೂ ಒಳ್ಳೆ ಹವ್ಯಾಸದ ಜೊತೆ ಕೆಟ್ಟದೊಂದು ಹವ್ಯಾಸ ಇದ್ದೇ ಇರುತ್ತದೆ. ಇದೇ ಹವ್ಯಾಸ ಆತನ ಅವನತಿಗೆ ಕಾರಣವಾಗುತ್ತದೆ. ಮನು ಸ್ಮೃತಿಯಲ್ಲಿ ಕೆಟ್ಟ ಹವ್ಯಾಸದ ಬಗ್ಗೆ ಹೇಳಲಾಗಿದೆ. ಯಾವ Read more... The post ತಿಳಿದೂ ತಿಳಿದೂ
ದಿನಾ ಒಂದು ರೀತಿ ಇದ್ದು ಇದ್ದು ಬೇಜಾರಾಗಿದ್ರೆ ನಿಮ್ಮ ಲೈಫ್ ಸ್ಟೈಲ್ ನಲ್ಲಿ ತುಸು ಬದಲಾವಣೆ ಮಾಡಿಕೊಳ್ಳುವುದನ್ನು ಕಲಿಯಿರಿ. ಆಗ ಮನಸ್ಸಿಗೂ ಖುಷಿಯಾಗುತ್ತದೆ. ಮಾಡುವ ಕೆಲಸದ ಮೇಲೂ ಆಸಕ್ತಿ Read more... The post ಖುಷಿ ಖುಷಿಯಾಗಿರಲು ಬದಲಾ
ಶಾಪಿಂಗ್ ಎಂದ ತಕ್ಷಣ ನೆನಪಾಗುವುದು ಮಹಿಳೆಯರು. ಆದ್ರೆ ಈಗ ಮಹಿಳೆಯರು ಮಾತ್ರವಲ್ಲ ಅನೇಕ ಪುರುಷರೂ ಶಾಪಿಂಗ್ ಮಾಡುವುದನ್ನು ಇಷ್ಟಪಡ್ತಾರೆ. ಶಾಪಿಂಗ್ ಮಾಡಿದ ನಂತ್ರ ಒತ್ತಡ ಕಡಿಮೆಯಾಯ್ತು ಎನ್ನುವವರೂ ಇದ್ದಾರೆ. Read more... The post ಅತಿ ಹ
ಅಡುಗೆ ಮಾಡುವುದಕ್ಕೆ ಏನೂ ಇಲ್ಲದೇ ಇದ್ದಾಗ ಮನೆಯಲ್ಲಿ ಒಂದಷ್ಟು ತೊಂಡೆಕಾಯಿ ಇದ್ದರೆ ಅದರಿಂದ ರುಚಿಕರವಾದ ತೊಂಡೆಕಾಯಿ ಫ್ರೈ ಮಾಡಿಕೊಂಡು ಮೊಸರು ಹಾಕಿಕೊಂಡು ಊಟ ಮಾಡಿ ತುಂಬಾ ಚೆನ್ನಾಗಿರುತ್ತದೆ. ಬೇಕಾಗುವ Read more... The post ಇಲ್ಲಿದೆ
ಬೀಟ್ರೂಟ್ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಸಾಂಬಾರು, ಪಲ್ಯ, ಸಲಾಡ್ ರೀತಿಯಲ್ಲಿ ಈ ತರಕಾರಿಯನ್ನ ಸೇವನೆ ಮಾಡಲಾಗುತ್ತೆ. ಆದರೆ ಆಹಾರ ತಜ್ಞರು ನೀಡಿರುವ ಮಾಹಿತಿಯ ಪ್ರಕಾರ ಜ್ಯೂಸ್ನ ರೀತಿಯಲ್ಲಿ ಬೀಟ್ರೂಟ್ನ್ನು Read more...
ಜೇನುತುಪ್ಪ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಔಷಧೀಯ ಗುಣಗಳಿಂದ ತುಂಬಿದೆ. ಆದರೆ ಜೇನುತುಪ್ಪವನ್ನು ಹೆಚ್ಚಾಗಿ ಸೇವಿಸಿದರೆ ದೇಹಕ್ಕೆ ಹಾನಿಯಾಗುತ್ತದೆ. ಜೇನುತುಪ್ಪವನ್ನು ಅತಿಯಾಗಿ ಸೇವಿಸಿದರೆ ಯಾವ ಹಾನಿ ಸಂಭವಿಸುತ್
ಮಕ್ಕಳಿಗೆ ಊಟ ಮಾಡಿಸುವುದು ಸಾಮಾನ್ಯ ಸಂಗತಿಯಲ್ಲ. ಚಾಕೋಲೇಟ್, ಐಸ್ ಕ್ರೀಂಗಳನ್ನು ಆರಾಮವಾಗಿ ತಿನ್ನುವ ಮಕ್ಕಳು ಪೌಷ್ಠಿಕ ಆಹಾರವೆಂದ್ರೆ ದೂರ ಹೋಗ್ತಾರೆ. ಹಾಗಂತ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡದೆ ಬಿಡಲು Read more... The post ನಿಮ್ಮ ಮಕ್ಕ
ಊಟವಾದ ತಕ್ಷಣ ಸ್ನಾನ ಮಾಡಬೇಡಿ ಎಂದು ಮನೆಯ ಹಿರಿಯರು ಹೇಳಿರುವುದನ್ನು ನೀವು ಕೇಳಿರಬಹುದು. ಇದು ಏಕೆ ಗೊತ್ತೇ? ಊಟವಾದ ಕೂಡಲೆ ಸ್ನಾನ ಮಾಡುವುದರಿಂದ ನೀವು ಸೇವಿಸಿದ ಆಹಾರ ಬಹುಬೇಗ Read more... The post ಊಟವಾದ ತಕ್ಷಣ ಮಾಡಬೇಡಿ ಈ ಕೆಲಸ first appeared
ಬೇಕಾಗುವ ಸಾಮಾಗ್ರಿಗಳು: ಹಲಸಿನ ಬೀಜ – 30, ಬೆಲ್ಲ – 200 ಗ್ರಾಂ, ತುಪ್ಪ, ದ್ರಾಕ್ಷಿ, ಗೋಡಂಬಿ, ಏಲಕ್ಕಿ – 3 ಮಾಡುವ ವಿಧಾನ: ಮೊದಲಿಗೆ ಕುಕ್ಕರ್ ನಲ್ಲಿ Read more... The post ಮಾಡಿ ಸವಿಯಿರಿ ರುಚಿಯಾದ ಹಲಸಿನ ಬೀಜದ ಹಲ್ವಾ first appeared on Kannada Dunia | Kannada News | Karnataka News
ಪ್ರತಿ ಅಡುಗೆ ಮನೆಯಲ್ಲೂ ಏಲಕ್ಕಿ ಇದ್ದೇ ಇರುತ್ತೆ. ಆಹಾರ ಸ್ವಾದವನ್ನು ಹೆಚ್ಚಿಸುವ ಈ ಸಣ್ಣ ಏಲಕ್ಕಿ ದೊಡ್ಡ ದೊಡ್ಡ ಮ್ಯಾಜಿಕ್ ಮಾಡಬಲ್ಲದು. ಏಲಕ್ಕಿ ನಿಮ್ಮ ಸುಖ-ಸಮೃದ್ಧಿ ಜೀವನಕ್ಕೆ ಸಹಕಾರಿ. Read more... The post ಸಣ್ಣ ‘ಏಲಕ್ಕಿ’ ಮಾಡುತ್
ಅತಿಯಾದ ಮೇಕಪ್, ಸೂರ್ಯ ಬಿಸಿಲು, ಮಾಲಿನ್ಯಗಳಿಂದ ಮುಖದ ಚರ್ಮ ತೇವಾಂಶವನ್ನು ಕಳೆದುಕೊಳ್ಳುತ್ತದೆ. ಇದರಂದ ಚರ್ಮ ಡ್ರೈ ಆಗುತ್ತದೆ. ಹಾಗಾಗಿ ಬಾಳೆಹಣ್ಣನ್ನು ಬಳಸಿ ಚರ್ಮದ ಶುಷ್ಕತೆಯನ್ನು ತೆಗೆದುಹಾಕಬಹುದು. ಕಿತ್ತಳೆ ಸಿಪ್ಪೆ Read m
ಛಲ ಮತ್ತು ಪರಿಶ್ರಮವಿದ್ದರೆ ಏನನ್ನಾದರೂ ಸಾಧಿಸಬಹುದು ಅನ್ನೋ ಮಾತಿದೆ. ಇದಕ್ಕೆ ಜೀವಂತ ನಿದರ್ಶನವೆಂದರೆ ಸಬ್ಯಸಾಚಿ ಮುಖರ್ಜಿ. ಪ್ರಸಿದ್ಧ ಫ್ಯಾಷನ್ ಡಿಸೈನರ್ ಸಬ್ಯಸಾಚಿ ಮುಖರ್ಜಿಯವರ ಆರಂಭಿಕ ಜೀವನವು ಸುಲಭವಾಗಿರಲಿಲ್ಲ. ಆದರ
ಚೀಸ್ ಎಂದರೆ ಮಕ್ಕಳಿಗೆ ತುಂಬಾ ಇಷ್ಟ. ಮಕ್ಕಳಿಗೆ ಸ್ನ್ಯಾಕ್ಸ್ ಟೈಮ್ ನಲ್ಲಿ ಚೀಸ್ ನಿಂದ ರುಚಿಕರವಾದ ಕುಕ್ಕೀಸ್ ಮಾಡಿಕೊಡಬಹುದು. ಇದರಿಂದ ಮಕ್ಕಳು ಖುಷಿಯಾಗುತ್ತಾರೆ. 2 ಟೇಬಲ್ ಸ್ಪೂನ್ ತುರಿದ Read more... The post ಮಕ್ಕಳಿಗೆ ಇಷ್ಟವಾಗುತ್
ಆಧಾರ್ ಕಾರ್ಡ್ನ ವಿಶೇಷತೆಯೆಂದರೆ ಅದು ನಮ್ಮ ಫಿಂಗರ್ಪ್ರಿಂಟ್, ಕಣ್ಣಿನ ಸ್ಕ್ಯಾನ್ ಮತ್ತು ಮುಖ ಗುರುತಿಸುವಿಕೆಯಂತಹ ಮಾಹಿತಿಯನ್ನು ಒಳಗೊಂಡಿರುತ್ತದೆ. ಈ ಮಾಹಿತಿ ವಂಚಕರ ಕೈಸೇರಿದರೆ ಅದನ್ನು ದುರುಪಯೋಗ ಮಾಡಿಕೊಳ್ಳುವ ಸಾಧ
ಮಾಜಿ ಮೈಕ್ರೋಸಾಫ್ಟ್ ಸಿಇಒ ಬಿಲ್ ಗೇಟ್ಸ್ ತಂತ್ರಜ್ಞಾನದ ಅನುಕೂಲಗಳು ಮತ್ತು ಅನಾನುಕೂಲಗಳನ್ನು ಬಹಳ ಹತ್ತಿರದಿಂದ ಅರ್ಥಮಾಡಿಕೊಂಡಿರುವ ಕೆಲವೇ ಜನರಲ್ಲಿ ಒಬ್ಬರು. ಈ ಕಾರಣದಿಂದಲೇ ಅದರ ದುಷ್ಪರಿಣಾಮಗಳನ್ನು ತಪ್ಪಿಸಲು ಅವರು Read
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ Read more...
ಗುರುವಾರ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿ ಮೀನಾ ಎಂಬಾಕೆಯನ್ನು ಪ್ರಕಾಶ್ ಎಂಬ ಯುವಕ ಕಳೆದ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದ. Read more... The post BIG BREAKING: ಹತ್ತನೇ ತರಗತಿ ವಿ
ಮಂಗಳೂರು: ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನ ತಾಯಿ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಟ್ಟಂಪಾಡಿಯ ಪಾರೆ ಗ್ರಾಮದಲ್ಲಿ ನಡೆದಿದೆ. 33 Read more... The p
ಕೊರೋನಾ ವೈರಸ್ನ ಹೊಸ ರೂಪಾಂತರ FLiRT, ಅಮೆರಿಕದಲ್ಲಿ ವೇಗವಾಗಿ ಹರಡುತ್ತಿದೆ. ಇದು ಕೋವಿಡ್-19 (SARS-CoV-2) ನ ಓಮಿಕ್ರಾನ್ JN.1 ವಂಶಾವಳಿಯಿಂದ ಬಂದಿದೆ. ವಿಜ್ಞಾನಿಗಳ ಪ್ರಕಾರ ಇದು ಹಿಂದಿನ ರೂಪಾಂತರಗಳಿಗಿಂತ Read more... The post ಅಮೆರಿಕದಲ್ಲಿ ಆತಂಕ ಸ
ಚಿಕ್ಕಮಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ, ಫೋಟೋಗಳನ್ನು ಅಪ್ ಲೋಡ್ ಮಾಡಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಟ್ರೋಲ್ Read
ಕಳೆದ ವಾರ ಬಿಡುಗಡೆಯಾಗಿ ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿರುವ ರಾಜೀವ್ ಅಭಿನಯದ ‘ಉಸಿರೇ ಉಸಿರೇ’ ಚಿತ್ರದ ಮೊದಲ ಸಲ ಎಂಬ ಮೆಲೋಡಿ ಹಾಡು ಇದೇ ಮೇ 13ಕ್ಕೆ ಯೂಟ್ಯೂಬ್ Read more... The post ಮೇ 13ಕ್ಕೆ ‘ಉಸಿರೇ.. ಉಸಿರೇ…’ ಚಿತ್ರದ ಮ
ಬರೋಬ್ಬರಿ ಐವತ್ತು ಕೋಟಿ ರೂಪಾಯಿಗಳಿಗಿಂತ ಅಧಿಕ ಆಸ್ತಿ ತೆರಿಗೆ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದೆ. ಬೆಳಿಗ್ಗೆ Read more... The post
ಬೆಂಗಳೂರು: ತೃತೀಯ ಲಿಂಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಬೆಂಗಳೂರಿನ ಜೆ.ಬಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರೇಮ (51) ಬಂಧಿತ ಆರೋಪಿ. ಮೇ 3ರಂದು ಮನೆಯೊಂದರಲ್ಲಿ ಮಂಜಿ Read more... The post ತೃತೀಯ ಲಿಂಗಿ ಹತ
ಮುಂಬೈ: ವಿಚಾರವಾದಿ ಡಾ.ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಪುಣೆಯ ವಿಶೇಷ ಯುಎಪಿಎ ಕೋರ್ಟ್ ತೀರ್ಪು ಪ್ರಕಟಿಸಿದೆ. ನರೇಂದ್ರ ದಾಭೋಲ್ಕರ್ ಹತ್ಯೆ Read more... T
ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಲ್ಪಟ್ಟಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ Read more... The post BREAKING NEWS: ದೆಹಲಿ ಸಿಎಂ ಅರವ
ಚಯನ್ ಶೆಟ್ಟಿ ನಿರ್ದೇಶನದ ರೂಪೇಶ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ‘ಅಧಿಪತ್ರ’ ಚಿತ್ರದ ಟೀಸರ್ ಅನ್ನು ಇಂದು ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ Read more... The post ‘ಅಧಿಪತ್ರ’ ಚಿತ್ರದ ಟೀಸರ್ ರಿಲೀಸ
ಬೆಳಗಾವಿ: ಇಬ್ಬರು ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೆಳಗಾವಿಯ ನ್ಯೂ ಗಾಂಧಿ ನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದ ಪುಟ್ಟ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ Read more... The post ಆಟವಾಡುತ್
ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ನಾಯಕ ನಟನಾಗಿ ಅಭಿನಯಿಸಿರುವ ಬಹು ನಿರೀಕ್ಷಿತ ಗೌರಿ ಚಿತ್ರದ ಟೈಮ್ ಬರುತ್ತೆ ಎಂಬ ಮೊದಲ ಹಾಡು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ Read more... The post ಇಂದು ಗೌರಿ ಚಿತ್ರದಿಂದ ಬರಲಿದೆ ಮೊದಲ ಗೀ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ರಚನೆಯಾಗಿರುವ ಎಸ್ಐಟಿ ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಕೇಸ್ ನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಸಿಎಂ ಹೆಚ್,ಡಿ.ಕುಮಾರಸ್ವಾಮಿ Read more... The po
ಈಗಾಗಲೇ ತನ್ನ ಹಾಡುಗಳ ಮೂಲಕವೇ ಭರ್ಜರಿ ಸೌಂಡ್ ಮಾಡಿರುವ ನವೀನ್ ನಾರಾಯಣಘಟ್ಟ ನಿರ್ದೇಶನದ ಬಹುನಿರೀಕ್ಷಿತ ಮೂರನೇ ಕೃಷ್ಣಪ್ಪ ಚಿತ್ರದ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ Read more... The post ಇಂದು ಬಿಡುಗಡೆಯಾಗಲಿದ
ನಾವು ಪ್ರತಿದಿನ ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ಟ್ವೀಟ್ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ. ಆದಾಗ್ಯೂ, ಕೆಲವು ಮಾತ್ರ ನಿಮ್ಮನ್ನು ನಗುವಂತೆ ಮಾಡುತ್ತದೆ ಮತ್ತು ಸ್ವಲ್ಪ ಸಮಯದವರೆಗೆ ನಿಮ್ಮ ತಲೆಯಲ್ಲೇ Read more... The post ಸೊಳ
ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವುಪಡೆಯುತ್ತಿರುವ ಬೆನ್ನಲ್ಲೇ ಪ್ರಜ್ವಲ್ ವಿರುದ್ಧ ಸಾಲು ಸಾಲು ಅತ್ಯಾಚಾರ ಕೇಸ್ ಗಳು ದಾಖಲಾಗುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. Read more... The
ತೈವಾನ್ನಿಂದ ಕ್ಯಾಲಿಫೋರ್ನಿಯಾಗೆ ತೆರಳ್ತಿದ್ದ ಇವಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರು ಸೀಟಿಗಾಗಿ ಜಗಳವಾಡಿದ್ದಾರೆ. ಈ ಆಘಾತಕಾರಿ ವೀಡಿಯೊ ಆನ್ಲೈನ್ನಲ್ಲಿ ಕಾಣಿಸಿಕೊಂಡಿದೆ. ನ್ಯೂಯಾರ್ಕ್ ಪೋಸ್ಟ್ ಪ್ರಕಾರ ಘಟನೆ ಮಂಗಳವ
ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಓಂ ಶಾಂತಿ ಓಂ 2007 ರ ಸೂಪರ್ ಡೂಪರ್ ಚಿತ್ರ. ಇಬ್ಬರು ಸ್ನೇಹಿತರಾಗಿ ಕಾಣಿಸಿಕೊಂಡಿದ್ದ ಚಿತ್ರದ ಯಶಸ್ಸಿನ ಭಾಗದಲ್ಲಿ ನಟ Read more... The post ‘ಓಂ ಶಾಂತಿ ಓಂ’ ಚಿತ್ರದ ಪ್ರಚಾರ ಕಾರ್ಯತಂತ್ರವನ್
ಪ್ರಜ್ಞೆ ತಪ್ಪಿದ ಕೋತಿಗೆ ಟ್ಯಾಕ್ಸಿ ಡ್ರೈವರ್ ಸಿಪಿಆರ್ ಮಾಡಿ ಪ್ರಾಣ ಉಳಿಸಿದ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಜ್ಞಾನವಿಲ್ಲದೇ ಬಿದ್ದಿದ್ದ ಕೋತಿಯನ್ನು ನೋಡಿ ಮರುಗಿದ ಟ್ಯಾಕ್ಸಿ ಡ್ರೈವರ್ ತಕ್ಷಣವೇ Read more... The post ಪ್ರಜ್ಞ
ನಾವು ಈಗ ಬದುಕುತ್ತಿರುವ ಜೀವನವನ್ನು ಬದಲಾಯಿಸಲು ಬಯಸಿದರೆ, ನಾವು ನಮ್ಮ ಆದಾಯವನ್ನು ಹೆಚ್ಚಿಸಬೇಕಾಗುತ್ತೆ. ಶ್ರಮವಿಲ್ಲದೆ ಆದಾಯ ಹೆಚ್ಚುವುದಿಲ್ಲ. ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರೂ ಆದಾಯ ಹೆಚ್ಚಿಸಿಕೊಳ್ಳಲು ಅವಕಾಶಗಳೇ Rea
ಸ್ವಯಂಘೋಷಿತ ದೇವಮಾನವ, ಜಲೇಬಿ ಬಾಬಾ ಎಂದು ಕುಖ್ಯಾತಿ ಪಡೆದಿರುವ ಬಾಬಾ ಬಿಲ್ಲು ರಾಮ್ ಅಲಿಯಾಸ್ ಅಮರಪುರಿ, ಜೈಲಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ವರದಿಯಾಗಿದೆ. 100 ಕ್ಕೂ ಹೆಚ್ಚು ಮಹಿಳೆಯರ ಮೇಲೆ Read more... The post 100 ಕ್ಕೂ ಹೆಚ್ಚ
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಿಡ್ನ್ಯಾಪ್ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹೆಚ್.ಡಿ.
ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಸುಳ್ಳು ದೂರು ನೀಡಲು ತಮಗೆ ಪೊಲೀಸರೆಂದು ಹೇಳಿಕೊಂಡ ಕೆಲವರು ಬೆದರಿಸಿದ್ದಾರೆಂದು ರಾಷ್ಟ್ರೀಯ Read more.
ಬಿರು ಬೇಸಿಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕಳೆದ ಕೆಲವು ದಿನಗಳಿಂದ ವರುಣ ತಂಪೆರೆಯುತ್ತಿದ್ದಾನೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಹ ಉತ್ತಮ ಮಳೆಯಾಗುತ್ತಿದ್ದು, ಮೇ 12ರ ವರೆಗೂ ಮುಂದವರೆಯಲಿದೆ ಎಂದು Read more... The post ರಾಜ
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಮುಸ್ತಫಾನನ್ನು ರಾಷ್ಟ್ರೀಯ ತನಿಖಾ ತಂಡ ಸಕಲೇಶಪುರದಲ್ಲಿ Read more... The post BIG NEWS: ಪ್ರವ
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ್ದ ‘ಗ್ಯಾರಂಟಿ’ ಭರವಸೆಗಳನ್ನು ಅಧಿಕಾರಕ್ಕೆ ಬಂದ ನಂತರ ಈಡೇರಿಸಿದ್ದೇವೆ. ಇದು ಲೋಕಸಭಾ ಚುನಾವಣೆಯಲ್ಲಿ ನಮಗೆ ಅನುಕೂಲಕರವಾಗಿ ಪರಿಣಮಿಸಲಿದೆ ಎಂದು ಸಚಿವ ಈಶ್ವರ Read more... The po