T-20 World Cup 2026: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ತನ್ನ 2026 ಟಿ-20 ವಿಶ್ವಕಪ್ ಗ್ರೂಪ್ ಪಂದ್ಯಗಳನ್ನು ಭಾರತದ ಹೊರಗೆ ಸ್ಥಳಾಂತರಿಸಬೇಕು ಎಂದು ಮನವಿ ಮಾಡಿತ್ತು. ಆದರೆ, ಈ ಮನವಿಯನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ತಿರ
ಬೆಂಗಳೂರು: ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರ
ಸೋಷಿಯಲ್ ಮೀಡಿಯಾ ಈಗ ಬಳಕೆ ಮಾತ್ರವಲ್ಲ ಅದೊಂದು ವ್ಯಸನವಾಗಿಯೂ ಬದಲಾಗಿದೆ. ಅದರಲ್ಲೂ ಅಪ್ರಾಪ್ತ ವಯಸ್ಸಿನ ಮಕ್ಕಳು ಸೋಷಿಯಲ್ ಮೀಡಿಯಾ ಬಳಕೆ ಮಾಡುವ ವಿಚಾರವು ಇತ್ತೀಚಿನ ದಿನಗಳಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. ಈಚೆಗೆ 16 ವರ್ಷಕ
ಮುಂಬೈ: ಭಾರತದ ವಾಣಿಜ್ಯ ರಾಜಧಾನಿ ಹಾಗೂ ಮಹಾನಗರಿ ಎಂದು ಮುಂಬೈ ಸಿಟಿಯನ್ನು ಜನರು ಕರೆಯುತ್ತಾರೆ, ಜಗತ್ತಿನಾದ್ಯಂತ ಗುರುತಿಸುತ್ತಾರೆ. ಕೋಟಿ ಕೋಟಿ ಜನರಿಗೆ ಆಶ್ರಯ ನೀಡಿರುವ ಇದೇ ಮುಂಬೈ ನಗರ, ಪ್ರತಿವರ್ಷ ನೂರಾರು ಲಕ್ಷ ಕೋಟಿ ರೂ
ಹಾಸನ: ಜಿಬಿಎ ಚುನಾವಣೆಯಲ್ಲಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಬಳಕೆ ವಿಚಾರವಾಗಿ ರಾಜ್ಯ ಸರ್ಕಾರ ನಡೆ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ. ನಮ್ಮ ಪಕ್ಷ ಇ
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು, ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದಿನಿಂದ (ಜ. 22) ಜನವರಿ 24ರ ಮಧ್ಯರಾತ
ವಯಸ್ಸು ಎಂಬುದು ಕೇವಲ ಒಂದು ಸಂಖ್ಯೆ ಮಾತ್ರ ಎಂಬುದನ್ನು ಉತ್ತರ ಪ್ರದೇಶದ 70 ವರ್ಷದ ವಿನೋದ್ ಕುಮಾರ್ ಶರ್ಮಾ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ನಿವೃತ್ತಿ ಜೀವನದಲ್ಲಿ ಸುಮ್ಮನೆ ಕೂರಲು ಇಷ್ಟಪಡದ ಇವರು, ಸಾಮಾಜಿಕ ಜಾಲತಾಣವಾದ ಇ
ಜಮ್ಮು: ಭಾರತದ ಕಿರೀಟ ಜಮ್ಮು ಮತ್ತು ಕಾಶ್ಮೀರದ ರಕ್ಷಣೆಗೆ ಭಾರತೀಯ ವೀರ ಯೋಧರು ಜೀವವನ್ನೇ ಪಣವಾಗಿಟ್ಟು ಪ್ರತಿಕ್ಷಣ ಹೋರಾಡುತ್ತಿದ್ದಾರೆ. ಆದರೆ ಒಂದು ಕಡೆ ಉಗ್ರರ ದಾಳಿ ವೇಳೆ ಹೋರಾಡಿ, ಭಾರತೀಯ ಯೋಧರು ಹುತಾತ್ಮರಾಗುತ್ತಿರುವ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಜಂಟಿ ಅಧಿವೇಶನಕ್ಕೆ ಸಿದ್ಧಪಡಿಸಿದ್ದ ಭಾಷಣವನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಓದಿರಲಿಲ್ಲ. ಬದಲಿಗೆ ಅವರೇ ಬರೆದುಕೊಂಡು ಬಂದಿದ್ದ ಭಾಷಣವನ್ನು ಓದಿ ರಾಜ್ಯಪಾಲರು ಹಿ
ಭಾರತೀಯ ಜ್ಯೋತಿಷ್ಯ ಶಾಸ್ತ್ರವು ಕೇವಲ ವ್ಯಕ್ತಿಯ ಜಾತಕವನ್ನು ಮಾತ್ರವಲ್ಲ, ರಾಜ್ಯಗಳು, ಸಾಮ್ರಾಜ್ಯಗಳು, ಆಡಳಿತಗಾರರು ಮತ್ತು ವಿಶ್ವಮಟ್ಟದ ಯುದ್ಧ-ಶಾಂತಿ ಪರಿಸ್ಥಿತಿಗಳನ್ನೂ ವಿಶ್ಲೇಷಿಸುವ ಶಕ್ತಿಯನ್ನು ಹೊಂದಿದೆ. ಪ್ರಾಚೀನ
BPL Ration Card: ಪಡಿತರ ಚೀಟಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇವುಗಳಲ್ಲಿ ಹಲವು ವಿಧಗಳಿದ್ದು, ಈ ಪೈಕಿ ಬಿಪಿಎಲ್ ಕಾರ್ಡ್ಗೆ ಹಲವು ಸರ್ಕಾರಿ ಸೌಲಭ್ಯಗಳನ್ನು ನೀಡಲಾಗುತ್ತದೆ. ಇದೀಗ ಹೊಸ ಪಡಿತರ ಚೀಟಿಯ ಆದಾಯ ಮಿತಿ ಹೆಚ್ಚಳದ ಬಗ್ಗೆ ಕ
ವಾಷಿಂಗ್ಟನ್ ಡಿ.ಸಿ: ಅಮೆರಿಕದ ಅಧ್ಯಕ್ಷೀಯ ಪೀಠದಲ್ಲಿ ಡೊನಾಲ್ಡ್ ಟ್ರಂಪ್ ಅವರು ಕುಳಿತು ಇಂದಿಗೆ (ಜನವರಿ 2026) ಸರಿಯಾಗಿ ಒಂದು ವರ್ಷ. ಶ್ವೇತಭವನದ ಓವಲ್ ಆಫೀಸ್ನಲ್ಲಿ ಕುಳಿತಿರುವ ಟ್ರಂಪ್ ಅವರ ಕಣ್ಣು ಈಗ ಪಕ್ಕದ ಗೋಡೆಯ ಮೇಲಿರುವ ಗ
ಡೊನಾಲ್ಡ್ ಟ್ರಂಪ್ 2ನೇ ಬಾರಿ ಅಮೆರಿಕ ಅಧ್ಯಕ್ಷರಾಗಿ ಅಧಿಕಾರಕ್ಕೆ ಬಂದು ಇದೀಗ 1 ವರ್ಷ ತುಂಬಿದೆ. ಇಂತಹ ಸಮಯದಲ್ಲಿ ಅಮೆರಿಕದ ಮಿತ್ರ ರಾಷ್ಟ್ರಗಳಲ್ಲಿ ಖುಷಿಗಿಂತ ನೋವೇ ಹೆಚ್ಚಾಗಿದೆ, ಅದ್ಯಾಕೆ ಅಂದ್ರೆ ಡೊನಾಲ್ಡ್ ಟ್ರಂಪ್ ಅಧಿಕಾ
ಬೆಂಗಳೂರು: ಸದನದಲ್ಲಿ ರಾಜ್ಯಪಾಲರ ಉಪಸ್ಥಿತಿ ವೇಳೆ ಗೂಂಡಾಗಿರಿ ಪ್ರದರ್ಶನದ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಯ್ಯನವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ
Gold, Silver Price: ದಾಖಲೆಯ ಏರಿಕೆಯತ್ತ ಹೊರಟಿದ್ದ ಬಂಗಾರ, ಬೆಳ್ಳಿ ದರದಲ್ಲಿ ಇದೀಗ ದಿಧೀರ್ ಕುಸಿತ ಆಗಿದೆ. ಹಾಗಾದ್ರೆ ಇಂದು (ಜನವರಿ 22) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಗ್ರೀನ್ಲ್ಯಾಂಡ್ ನಡುವೆ ನಡೆಯುತ್ತಿದ್ದ ಕದನ ಇದೀಗ ಸುಖಾಂತ್ಯ ಕಂಡಿದೆ. ಟ್ರಂಪ್ ಹೇಗಾದರೂ ಮಾಡಿ ಸಂಪೂರ್ಣ ಗ್ರೀನ್ಲ್ಯಾಂಡ್ ನೆಲವನ್ನು ಹಿಡಿತಕ್ಕೆ ಪಡೆಯಲು ಬಯಸಿದ್ದರು. ಡೆನ್ಮಾ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಈ ಭಾಗಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಸಂಪೂರ್ಣ ಮ
ಬೆಂಗಳೂರು:ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮು
ಬೆಂಗಳೂರು: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಿದ್ದಾರೆ. ಆರ್ಥಿಕ ಸ್ಥಿತಿಗತಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ನನ್ನ ಸರ್ಕಾರ ಬದ್ಧವಾಗಿದೆ. ಅವರಿಗೆ ನನ್ನ ಶುಭಾಶಯ, ಜೈ ಹಿಂದ್, ಜೈ
ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವೆ ಭೀಕರ ಕದನ ಆರಂಭವಾಗಿದೆ. ಅದರಲ್ಲೂ ಈ ತಿಕ್ಕಾಟ ದಕ್ಷಿಣ ಭಾರತದಲ್ಲಿ ಹೆಚ್ಚಾಗಿದ್ದು, ಇಂದು ಕರ್ನಾಟಕ ವಿಧಾನಸಭೆಯಲ್ಲಿ ಸಂಭವಿಸಿದ ಘಟನೆ ಸೇರಿದಂತೆ ಕೇರಳ ಮತ್ತು ತಮಿಳುನಾಡು ನೆಲದ
ಬೆಂಗಳೂರು: ಇಂದಿನ ದಿನಗಳಲ್ಲಿ ಶಾಲಾ ಪ್ರವೇಶಾತಿಯಿಂದ ಹಿಡಿದು ಸರ್ಕಾರದ ವಿದ್ಯಾರ್ಥಿ ವೇತನದವರೆಗೆ ಪ್ರತಿಯೊಂದಕ್ಕೂ 'ಆಧಾರ್ ಕಾರ್ಡ್' ಅತ್ಯಗತ್ಯ ದಾಖಲೆಯಾಗಿದೆ. ಅದರಲ್ಲೂ ಚಿಕ್ಕ ಮಕ್ಕಳಿರುವ ಪೋಷಕರು ಆಧಾರ್ ಬಗ್ಗೆ ವಿಶೇಷ ಗ
ಬೆಂಗಳೂರು: ಇಂದಿನಿಂದ ಜನವರಿ 31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ. ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದ್ದು, ಈ ಅಧಿವೇಶನಕ್ಕೆ ರಾಜ್ಯಪಾಲರು ಬರಲು ನಿರಾಕರಿಸಿದ್ದರು
ದಾವೋಸ್: ಮುಂದಿನ ವರ್ಷದ ವೇಳೆಗೆ ಬೆಂಗಳೂರಿನಲ್ಲಿ ಮೆಟ್ರೋ ಸಂಪರ್ಕ 153 ಕಿ.ಮೀ.ಗೆ ವಿಸ್ತರಣೆಯಾಗಲಿದೆ. ಇನ್ನು ಬೆಂಗಳೂರಿನ ಸಾರ್ವಜನಿಕ ಸಾರಿಗೆಯಲ್ಲಿ ಬಸ್ ವ್ಯವಸ್ಥೆ ಅತ್ಯುತ್ತಮವಾಗಿದೆ. 6000 ಬಸ್ ಗಳು ಬೆಂಗಳೂರಿನಲ್ಲಿದ್ದು, ಇದರ
ಕೋಳಿಕ್ಕೋಡ್: ಇತ್ತೀಚೆಗೆ ಜನರಲ್ಲಿ ವೈರಲ್ ಗೀಳು ಹೆಚ್ಚಾಗುತ್ತಿದೆ. ಸರಿ-ತಪ್ಪು ನೋಡದೇ ವಿಡಿಯೋ ಮಾಡಿ ಹರಿಬಿಡುವ ಚಾಳಿ ಚಾಲ್ತಿಯಲ್ಲಿದೆ. ಇಂಥದ್ದೆ ವೈರಲ್ ವಿಡಿಯೋ ದೀಪಕ್ ಅವರ ಜೀವವನ್ನೇ ಬಲಿ ಪಡೆದ ಕೇರಳದ ಘಟನೆಗೆ ದೇಶಾದ್ಯಂ
ಗ್ರೀನ್ಲ್ಯಾಂಡ್ ಗಲಾಟೆ ದೊಡ್ಡದಾಗುತ್ತಿದೆ, ಈ ತಿಕ್ಕಾಟ ಶೀಘ್ರದಲ್ಲಿ ಮುಗಿಯುವ ಯಾವುದೇ ಲಕ್ಷಣಗಳು ಕೂಡ ಕಾಣಿಸುತ್ತಿಲ್ಲ. ಡೆನ್ಮಾರ್ಕ್ ಆಶ್ರಯದಲ್ಲಿ ಇರುವ ಗ್ರೀನ್ಲ್ಯಾಂಡ್ ಸಂಪೂರ್ಣವಾಗಿ ಅಮೆರಿಕದ ವಶಕ್ಕೆ ಬೇಕು ಎಂದು
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಜನವರಿ 22) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡ
ಶಿವಮೊಗ್ಗ: ಭದ್ರಾವತಿ ತಾಲೂಕಿನ ಭೂತನಗುಡಿಯಲ್ಲಿ ವೃದ್ಧ ದಂಪತಿ ಸಾವಿನ ಪ್ರಕರಣವನ್ನು ಭೇದಿಸುವಲ್ಲಿ ಹಳೆನಗರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆ ಬರುವುದರೊಳಗೆ 24 ಗಂಟೆಯಲ್ಲಿ ಕೊಲೆ ಆರ
ಶ್ರೀಮಂತಿಕೆ, ಅಹಂಕಾರ, ಪಾಳೇಗಾರಿಕೆ ಮುಂದೆ ಬಡತನ, ನಿರಹಂಕಾರ, ಸಹಜತೆ ಗೆದ್ಬುಟ್ರೆ ಬೇಜಾರಾಗಲ್ವ: ಕುಸುಮ ಆಯರಹಳ್ಳಿ ಬರಹ ಇಲ್ಲಿದೆ. ಷೋ ಅಂತ ಹೇಳಕ್ ಬರ್ದೇ ಇರೋನು, 'ಸೋವ್' ಅನ್ನೋನು, ಷೋ ಗೆದ್ಬಿಟ್ರೆ, ಇಂಗ್ಲಿಷ್ ಕಾನ್ವೆಂಟಲ್ ಓದ್
ವಿವಿಧ ರಾಜ್ಯಗಳಲ್ಲಿ ರಾಜ್ಯಪಾಲರ ಅಧಿಕಾರ - ನಿರ್ಧಾರಗಳು ಭಾರೀ ಚರ್ಚೆ ಹಾಗೂ ವಿವಾದಗಳಿಗೆ ಕಾರಣವಾಗಿದೆ. ಕೇರಳ, ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ರಾಜ್ಯಪಾಲರ ನಿರ್ಧಾರದ ವಿಚಾರವಾಗಿ ರಾಜಕೀಯ ವಾಕ್ಸಮರವೇ ನಡೆದಿದೆ. ಇದೀ
ಭಾರತೀಯ ಸಂಸ್ಕೃತಿಯಲ್ಲಿ ಬಂಗಾರ ಕೇವಲ ಆಭರಣವಲ್ಲ; ಅದು ಐಶ್ವರ್ಯ, ಭದ್ರತೆ ಮತ್ತು ಆರ್ಥಿಕ ಸ್ಥಿರತೆಯ ಸಂಕೇತ. ಸಾವಿರಾರು ವರ್ಷಗಳಿಂದ ಬಂಗಾರದ ಬೆಲೆ ಏರಿಳಿತವನ್ನು ಕೇವಲ ಮಾರುಕಟ್ಟೆಯ ಲಾಭ-ನಷ್ಟದ ದೃಷ್ಟಿಯಿಂದ ಮಾತ್ರವಲ್ಲ, ಗ್
ಗದಗ: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಈಚೆಗೆ ನಿಧಿ / ಚಿನ್ನಭರಣ ಸಿಕ್ಕಿದೆ. ಇಲ್ಲಿನ ಗಂಗವ್ವ ರಿತ್ತಿ ಹಾಗೂ ಪುತ್ರ ಪ್ರಜ್ವಲ್ ರಿತ್ತಿ ಅವರು ಮನೆ ನಿರ್ಮಾಣಕ್ಕೆ ಅಡಿಪಾಯ ತೆಗೆಯುವ ಸಂದರ್ಭದಲ್ಲಿ ಮಡಿಕೆಯಲ್ಲಿ 460 ಗ್ರಾಂ ಚಿ
ಜನವರಿ 22ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 22ರ ಗುರುವಾರದಂದು ವಿಶ್ವಾವಸು ನಾಮ ಸಂವತ್
ಗಾಜಾ ಪಟ್ಟಿಯಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ನೋವಿನ ಘಟನೆಗಳು ಸಂಭವಿಸುತ್ತಿದ್ದು, ಇಸ್ರೇಲ್ &ಹಮಾಸ್ ನಡುವಿನ ಯುದ್ಧದಲ್ಲಿ ಗಾಜಾ ಬಡವಾಗಿ ಹೋಗಿದೆ ಎಂಬ ಆರೋಪ ಪದೇ ಪದೇ ಕೇಳಿ ಬರುತ್ತಲೇ ಇದೆ. ಆದರೆ ನಮ್ಮ ಮೇಲೆ ದಾಳಿಗೆ ಬಂದ ಹಮ
ರಷ್ಯಾ ಮತ್ತು ಉಕ್ರೇನ್ ಯುದ್ಧ ಬರೋಬ್ಬರಿ 4 ವರ್ಷ ಮುಗಿಸಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಯುದ್ಧ ಇಡೀ ಜಗತ್ತಿನ ನೆಮ್ಮದಿ ಹಾಳು ಮಾಡುವ ಜೊತೆಗೆ, ಯುರೋಪ್ ದೇಶಗಳ ನಿದ್ದೆಯನ್ನೇ ಹಾರಿ ಹೋಗುವಂತಹ ವಾತಾವರಣ ಸೃಷ್ಟಿ ಮಾಡಿದೆ.
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಕೆ.ರಾಮಚಂದ್ರರಾವ್ ರಾವ್ ಅವರು ಕಚೇರಿಯಲ್ಲಿ ಮಹಿಳೆಯರ ಜೊತೆಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿದ್ದು, ಕರ್ನಾಟಕದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಪೊಲೀಸ್ ಇಲಾಖೆಯ ಮಾನ ಹರಾಜು
ಬೆಂಗಳೂರು: ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ; ಅವರು ಸಂವಿಧಾನದ ರಕ್ಷಕರು. ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ಯಾವುದೇ ಕಡ್ಡಾಯ ನಿಯಮ ಭಾರತದ ಸಂವಿಧಾನದಲ್ಲಿ ಇಲ್ಲ ಎಂದು ವಿರೋಧ ಪಕ್ಷ
ಭಾರತದಲ್ಲಿ ಮತ್ತೆ ಚುನಾವಣೆ ಪರ್ವ ಶುರುವಾಗುತ್ತಿದ್ದು, ದೊಡ್ಡ ದೊಡ್ಡ ರಾಜ್ಯಗಳಿಗೆ ಈ ವರ್ಷವೇ ವಿಧಾನಸಭೆ ಚುನಾವಣೆ ನಡೆಯಲಿದೆ. ದಕ್ಷಿಣ ಭಾರತವೂ ಸೇರಿದಂತೆ ಉತ್ತರ ಭಾರತದಲ್ಲೂ ಪ್ರಮುಖ ರಾಜ್ಯಗಳಿಗೆ ಮತದಾನ ನಡೆಯಲಿದೆ. ಬಿಜೆ
ಭಾರತ ಮತ್ತು ಬಾಂಗ್ಲಾದೇಶದ ನಡುವೆ ಇತ್ತೀಚಿನ ದಿನಗಳಲ್ಲಿ ರಾಜತಾಂತ್ರಿಕ ಸಂಬಂಧ ಉತ್ತಮವಾಗಿಲ್ಲ. ಕ್ರಿಕೆಟ್ ವಿಚಾರದಲ್ಲಿ ಬಾಂಗ್ಲಾದೇಶವೂ ಸಹ ನೆರೆಯ ಪಾಕಿಸ್ತಾನದಂತೆ ವರ್ತಿಸುತ್ತಿದೆ. ಇತ್ತೀಚೆಗೆ ಭಾರತದಲ್ಲಿ ಪಂದ್ಯಗಳನ್
ಬೆಂಗಳೂರು: ರಾಜ್ಯದ ಆಡಳಿತ ಯಂತ್ರದ ಸಂಪೂರ್ಣ ಕುಸಿತ ಹಾಗೂ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಧೋರಣೆಗಳನ್ನು ಖಂಡಿಸಿ ನಾಡಿನ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಸದನದಲ್ಲಿ ತುರ್ತು ಚರ್ಚೆಗೆ ಅವಕಾಶ ಕೋರಿ ಕ
ಬೆಂಗಳೂರು: ರಾಜ್ಯದಲ್ಲಿ ನೈಜ ಕೃಷಿ ಮಾಡುವ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ನ್ಯೂಸ್ ಕೊಡುವುದಕ್ಕೆ ಮುಂದಾಗಿದೆ. ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೈಜ
ದೇವರನಾಡು ಎಂದು ಕರೆಸಿಕೊಳ್ಳುವ ಕೇರಳದಲ್ಲಿ ಇತ್ತೀಚೆಗೆ ವಿಡಿಯೋ ಒಂದು ಫುಲ್ ವೈರಲ್ ಆಗಿತ್ತು. ತನಗೆ ಬಸ್ನಲ್ಲಿ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ, ಎಂದು ಮಹಿಳೆ ಒಬ್ಬರು ಅದನ್ನು ವಿಡಿಯೋ ಮಾಡಿ ಸೋಷಿಯಲ್
ಚಾಮರಾಜನಗರ: ಇಲ್ಲಿನ ಕೃಷಿಕ ಮಹಿಳೆ, ಕೃಷಿ ಪ್ರೊಫೆಸರ್ ಎಂದೇ ಖ್ಯಾತಿ ಗಳಿಸಿರುವ ಪುಟ್ಟೀರಮ್ಮ ಇನ್ನಿಲ್ಲ. 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಚಾಮರಾಜನಗರದ ಪುಣ್ಯದ ಹುಂಡಿಯ ಪುಟ್ಟೀರಮ್ಮ ಅವರು ನೂರಕ
ರಾಯಚೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಧಮ್ಕಿ ಹಾಕಿದ ಘಟನೆ ಬೆನ್ನಲ್ಲೇ ಇದೀಗ ಜೆಡಿಎಸ್ ಶಾಸಕಿಕರೆಮ್ಮ ಜಿ ನಾಯಕ್ಗೆ ಕಿಡಿಗೇಡಿಗಳು ಬೆದರಿಕೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಜನರಿಗೆ ಸೌಲಭ್ಯ ನೀಡುವ ಸಲುವಾಗಿ ಅನುಷ್ಠಾನಗೊಳಿಸಿರುವ -ಸ್ವತ್ತು ಕೇಂದ್ರ ಸರ್ಕಾರದ ಎನ್.ಐ.ಸಿ (NIC) ತಂಡದ ವಿಫಲತೆಯಿಂದಾಗಿ ಪ್ರತಿಕೂಲ ಪರಿಣಾಮ ಬೀ
ಟ್ರಂಪ್ ಜೀವಕ್ಕೆ ಆಪತ್ತು ಎಂದ ಇರಾನ್: ತಣ್ಣಗಾಯ್ತು ಅಮೆರಿಕ - ಗೋಪಾಲಕೃಷ್ಣ ಕುಂಟಿನಿ ಅವರ ಬರಹ ಇಲ್ಲಿದೆ. ಖೊಮೇನಿ ಆಡಳಿತ ದಂಗೆಯನ್ನು ನೀಟಾಗಿ ಹತ್ತಿಕ್ಕಿದೆ. ಇದು ಹೀಗೇ ಆಗುತ್ತದೆ ಎಂದು ನಾನೂ ಬರೆದಿದ್ದೆ. ಖೊಮೇನಿ ರೆಜಿಮ್ ಶು
ಸಿಂದಗಿ: ಭಕ್ತರ ಮನದಿಚ್ಛೆಯ ಸತ್ಯ ಅರಿತು. ಬೇಡಿದ ವರ ಕೊಡುವ ಭಕ್ತರ ಕಾಮಧೇನುವಾಗಿ ನೆಲೆ ನಿಂತು ಹಿಂದು-ಮುಸ್ಲಿಂರ ಸಾಮರಸ್ಯದ ಕೊಂಡಿಯಾಗಿ ಬೆಳೆದು ಬಂದಿರುವ ದಾವಲ್ ಮಲ್ಲಿಕ್ ದೇವರ ಜಾತ್ರೆ ನೆರೆಯ ನಾಲ್ಕು ರಾಜ್ಯಗಳಲ್ಲಿ ಪ್ರಸ
ಬೆಂಗಳೂರು: ಅಬಕಾರಿ ಸಚಿವರನ್ನು ವಜಾ ಮಾಡದೇ ಇಟ್ಟುಕೊಂಡಿದ್ದನ್ನು ನೋಡಿದಾಗ ಮುಖ್ಯಮಂತ್ರಿಗಳ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರೂ ಭ್ರಷ್ಟಾಚಾರ ನಡೆಸುತ್ತಿರುವುದು ಸ್ಪಷ್ಟವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್
ಬೆಂಗಳೂರು: ಕರ್ನಾಟಕದಲ್ಲಿನ ಬಡ ಮಕ್ಕಳಿಂದ ಶಿಕ್ಷಣವನ್ನು ಕಸಿಯುವ ಉದ್ದೇಶದಿಂದ ರಾಜ್ಯ ಸರ್ಕಾರ 'ಕೆಪಿಎಸ್ ಮ್ಯಾಗ್ನೆಟ್' ಹೆಸರಿನಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಈ ಸಂಬಂಧ ವಿವಿಧ ಸಂಘಟನೆಗಳು '
ಬಿಗ್ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ, ನಟಿ ಹಾಗೂ ಕನ್ನಡಪರ ಹೋರಾಟಗಾರರಾದ ಅಶ್ವಿನಿ ಗೌಡ ಅವರಿಗೆ ಕನ್ನಡ ಬರೆಯುವುದಕ್ಕೆ ಬರುವುದಿಲ್ಲ ಎನ್ನುವ ಆರೋಪ, ಟೀಕೆ ಸೋಷಿಯಲ್ ಮೀಡಿಯಾದಲ್ಲಿ ಕೇಳಿ ಬಂದಿತ್ತು. ಈ ಬಗ್ಗೆ ಇದೀಗ ಅಶ್ವಿನಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕೂಗು ಜೋರಾಗಿದೆ. ಇತ್ತ ಮುಖ್ಯಮಂತ್ರಿ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನ ಭ
ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ 'ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025' ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಆ ಸಮೀಕ್ಷೆಯ ವರದಿ ಸಲ್ಲಿಕೆ ಯಾವಾಗ ಎಂಬ ಪ್ರಶ್ನೆ ರಾಜ್ಯದ ಜನರಲ್ಲಿ ಹಾಗೂ ವಿ
WPL 2026 RCB Gautami Naik: ಗುಜರಾತ್ ಜೈಂಟ್ ವಿರುದ್ಧ ಡಬ್ಲ್ಯೂಪಿಎಲ್ನಲ್ಲಿ ಚೊಚ್ಚಲ ಅರ್ಧ ಶತಕ ಸಿಡಿಸಿದ ಆರ್ಸಿಬಿ ಗೌತಮಿ ನಾಯಕ್ಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಹಾಗೆಯೇ ಟೀಮ್ ಇಂಡಿಯಾ ಹಾಗೂ ಮುಂಬೈ ಇಂಡಿಯನ್ಸ್ ತಂಡದ
ಬೆಂಗಳೂರು: ಚಳಿಗಾಲದಲ್ಲಿ ಕೆಮ್ಮು, ಶೀತ ಮತ್ತು ಜ್ವರ (ಫ್ಲೂ) ಹಾಗೂ ಉಸಿರಾಟ ಸಮಸ್ಯೆ (ನ್ಯುಮೋನಿಯಾ)ಯ ಸೋಂಕುಗಳು ಎಲ್ಲಾ ಕಡೆ ಕಾಣಿಸಿಕೊಳ್ಳುತ್ತವೆ. ಸುತ್ತಮುತ್ತ ಇರುವವರಲ್ಲಿ ಯಾರಾದರೊಬ್ಬರು ಕೆಮ್ಮು, ಶೀತದಿಂದ ಬಳಲುತ್ತಿರುವ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು ಎತ್ತಿದರೆ ಸಾಕು, ನಾನು 8 ಯುದ್ಧ ನಿಲ್ಲಿಸಿದ್ದೇನೆ ಎಂದು ಪದೇ ಪದೇ ಹೇಳುತ್ತಾರೆ. ಡೊನಾಲ್ಡ್ ಟ್ರಂಪ್ ಅವರ ಈ ಹೇಳಿಕೆ ಹಲವು ದೇಶಗಳಿಗೆ ಕೋಪ ಕೂಡ ತರಿಸಿದೆ. ಭಾರತ ಮತ್ತು ಪಾಕಿಸ್ತಾನ ವಿಚ
ಸುನಿತಾ ವಿಲಿಯಮ್ಸ್ ಹೆಸರು ಕೇಳಿದರೆ ಸಾಕು ಬಾಹ್ಯಾಕಾಶ ಲೋಕವೇ ಒಮ್ಮೆ ತಲೆಬಾಗುತ್ತದೆ, ಏಕೆ ಹೀಗೆ ಅನ್ನೋದನ್ನ ನಾವು ವಿವರವಾಗಿ ಹೇಳಬೇಕಿಲ್ಲ ಬಿಡಿ. ಜಗತ್ತಿನ ಬಗ್ಗೆ ಸಾಮಾನ್ಯ ಜ್ಞಾನ ಇರುವ ಪ್ರತಿಯೊಬ್ಬರಿಗೂ ಸುನಿತಾ ವಿಲಿಯಮ
ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಜಿಬಿಎ ಚುನಾವಣೆಯಲ್ಲಿ ಒಬಿಸಿ ಸಮುದಾಯಗಳಿಗೆ ಅವಕಾಶ ನೀಡಬೇಕೆಂದು ಹಾಗೂ ಒಬಿಸಿಯಲ್ಲಿ ಬರುವ ಸಣ್ಣ ಸಣ್ಣ ಸಮುದಾಯವನ್ನು ಗುರುತಿಸಿ ಮುಂಬರುವ ಸಂಘಟನಾ ಪರ್ವದಲ್ಲಿ ಪಕ್
ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಪಟ್ಟಣದಲ್ಲಿ ಇತ್ತೀಚೆಗೆ ಮನೆ ನಿರ್ಮಾಣದ ವೇಳೆ ಬಂಗಾರದ ನಿಧಿ ಪತ್ತೆಯಾದ ಘಟನೆ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಘಟನೆಯ ನಂತರ ಲಕ್ಕುಂಡಿಯ ಇತಿಹಾಸ, ಪಾರಂಪರಿಕ ಮಹತ್ವ ಹಾಗ
ಬೆಂಗಳೂರು: ದೆಹಲಿ ರಾಜಕಾರಣದಲ್ಲಿ ಸಕ್ರಿಯರಾಗಿರುವ ಹೆಚ್ ಡಿ ಕುಮಾರಸ್ವಾಮಿ ಅವರು ಸದ್ಯ ರಾಜ್ಯ ರಾಜಕಾರಣದ ಬಗ್ಗೆಯೂ ಕಣ್ಣಾಡಿಸುತ್ತಾ ಇದ್ದಾರೆ. ಕುಮಾರಸ್ವಾಮಿಯವರು ಸಂಕ್ರಾಂತಿ ಹಬ್ಬದಂದೇ ಸೂರ್ಯ ಪಥಬದಲಿಸುವಂತೆ ಕುಮಾರಸ
Gold, Silver Price: ಮತ್ತೆ ಬಂಗಾರ, ಬೆಳ್ಳಿ ದರದಲ್ಲಿ ದಾಖಲೆಯ ಏರಿಕೆ ಆಗಿದೆ. ಹಾಗಾದ್ರೆ ಇಂದು (ಜನವರಿ 21) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರವನ್ನು ಅಂಕಿಅಂಶಗಳ ಸಹಿ
ಬೆಂಗಳೂರು: ಭಾರತೀಯ ರೈಲ್ವೆಯು (Indian Railways) ಸುರಕ್ಷತಾ ಪ್ರದರ್ಶನದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ದೇಶಿಯವಾಗಿ ಅಭಿವೃದ್ಧಿಪಡಿಸಿದ ಸ್ವಯಂಚಾಲಿತ ರೈಲು ರಕ್ಷಣಾ ವ್ಯವಸ್ಥೆಯಾದ 'ಕವಚ' (Kavacha) ಅಳವಡಿಕೆಯಿಂದ ರೈಲು ಅಪಘಾತಗಳು ತಗ್ಗಿ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಭಾರೀ ಚಳಿಗಾಳಿ ಮುಂದುವರೆದಿದೆ. ಈ ನಡುವೆಯೇ ಹಲವು ಭಾಗಗಳಲ್ಲಿ ಮುಂದಿನ ಒಂದು ವಾರ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಾಜಾ ಪಟ್ಟಿಯಲ್ಲಿ ಯುದ್ಧ ಶುರುವಾಗಿ ಬರೋಬ್ಬರಿ 2 ವರ್ಷಕ್ಕೂ ಹೆಚ್ಚು ಸಮಯ ಆಗಿದೆ, ಇಸ್ರೇಲ್ ಮತ್ತು ಹಮಾಸ್ ನಡುವೆ ಶುರುವಾಗಿದ್ದ ಈ ಕಿರಿಕ್ ಹತ್ತಾರು ಸಾವಿರ ಜನರ ಜೀವ ಬಲಿ ಪಡೆದಿರುವ ಆರೋಪ ಕೂಡ ಇದೆ. ಹೀಗಾಗಿಯೇ ಗಾಜಾ ಪಟ್ಟಿಯಲ್
ಬೆಂಗಳೂರು: ಶಿಡ್ಲಘಟ್ಟ ಪಾರಾಯುಕ್ತೆ ಅಮೃತಾ ಅವರಿಗೆ ದೂರವಾಣಿ ಮೂಲಕ ಬೆದರಿಕೆ ಮತ್ತು ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದ
ಬೆಂಗಳೂರು: ಡಿ.ದೇವರಾಜ್ ಅರಸು ಅವರ ದಾಖಲೆಯನ್ನು ಹಿಂದಿಕ್ಕಿ ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ನಾಯಕತ್ವ ಬದಲಾವಣೆಯಿಂದ ತಪ್ಪಿಸಿಕೊಳ್ಳಲು ಸಚ
Karnataka Weather: ಪ್ರಸ್ತುತ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಒಣಹವೆ ಮುಂದುವರೆದಿದೆ. ಹಗಲು ವೇಳೆಯಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಿದ್ದು, ಬೆಳಗ್ಗೆ ಹಾಗೂ ರಾತ್ರಿ ವೇಳೆ ಶೀತಗಾಳಿ ಬೀಸುತ್ತಿದೆ. ಇನ್ನೂ ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿ
Bank Holiday: ಬ್ಯಾಂಕ್ ಸಿಬ್ಬಂದಿ ವಾರದಲ್ಲಿ ಎರಡು ದಿನ ರಜೆಗಳನ್ನು ನೀಡಬೇಕು ಎಂದು ಮನವಿ ಮಾಡುತ್ತಲೇ ಬಂದಿದ್ದರು. ಆದರೆ, ಈ ಬೇಡಿಕೆ ಈಡೇರಿರಲಿಲ್ಲ. ಆದ್ದರಿಂದ ಸಿಬ್ಬಂದಿಗಳು ಇದೀಗ ಮುಷ್ಕರಕ್ಕೆ ಮುಂದಾಗಿದ್ದು, ದೇಶಾದ್ಯಂತ ನಾಲ್ಕ
RCB Gautami Naik: ಆರ್ಸಿಬಿಯು ಗುಜರಾತ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಪ್ಲೇ ಆಫ್ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟ್ ಮಾಡಿ ಬೆಂಗಳೂರು ತಂಡದ ಗೆಲುವಿಗೆ ಪ್ರಮುಖ ಕಾರಣಕರ್ತೆಯಾದ ಗೌತಮಿ ನಾಯಕ್ ಯಾರು ಎನ
ಬೆಂಗಳೂರು: ಜನವರಿ 21ರ ದ್ವಾದಶ ರಾಶಿಗಳ ಫಲಾಫಲಗಳು ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 21 ರಂದು ಬುಧವಾರ ವಿಶ್ವಾವಸು
ಮಧ್ಯಪ್ರಾಚ್ಯ ಭಾಗದಲ್ಲಿ ಶಾಂತಿ ಎಂಬುದು ಮರೀಚಿಕೆಯಾಗಿ ಹೋಗಿದೆ, ಏಕೆಂದರೆ ಒಂದಲ್ಲ ಒಂದು ಯುದ್ಧ ಮಧ್ಯಪ್ರಾಚ್ಯ ಹೊತ್ತಿ ಉರಿಯುವಂತೆ ಮಾಡುತ್ತಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಈ ಭಾಗದ ಬಹುತೇಕ ದೇಶಗಳು ಒಬ್ಬರ ಮೇಲೆ ಮತ್ತೊ
ದೆಹಲಿ ಪರಿಸ್ಥಿತಿ ಮತ್ತಷ್ಟು ಭೀಕರವಾಗಿದೆ, ಚಳಿಗಾಲ ಬಂತು ಅಂದರೆ ಸಾಕು ದೆಹಲಿಯ ಜನ ಚಿಂತೆ ಮಾಡುವಂತೆ ಆಗುತ್ತದೆ. ಉಸಿರಾಡಲು ಕೂಡ ಪರದಾಡುವ ಪರಿಸ್ಥಿತಿ ದೆಹಲಿ ನಿವಾಸಿಗಳಿಗೆ ಪ್ರತಿವರ್ಷ ಎದುರಾಗುತ್ತದೆ. ಈ ವರ್ಷ ಕೂಡ ಅದೇ ರೀ
ಬೆಂಗಳೂರು: ನಗರದ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ತಪಾಸಣೆಯೇ ಇಲ್ಲದೇ ಹೊರರಾಜ್ಯದ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗ
ಭಾರತ ಮತ್ತು ಯುರೋಪ್ ಒಕ್ಕೂಟದ ನಡುವೆ ಮಹತ್ವದ ವ್ಯಾಪಾರ ಮಾತುಕತೆ ಇದೀಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಜಗತ್ತಿನ ಅತಿದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರಗಳ ಪೈಕಿ ಭಾರತ ಕೂಡ ಒಂದಾಗಿದ್ದು, ಜಗತ್ತಿನ ಶ್ರೀಮಂತ ದೇಶಗಳನ್ನೇ
ಡೊನಾಲ್ಡ್ ಟ್ರಂಪ್ ಹಾಗೂ ಉಕ್ರೇನ್ ನಡುವೆ ದೊಡ್ಡ ದೊಡ್ಡ ಒಪ್ಪಂದ ನಡೆಯುತ್ತಿವೆ. ಹೀಗಿದ್ದಾಗ ಉಕ್ರೇನ್ ಕೂಡ ತನಗೆ ಬೇಕಿರುವ ನೆರವು ಪಡೆಯಲು ಅಮೆರಿಕದ ಬಳಿ ಬೇಡುತ್ತಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಕೂಡ ಇದೇ ಸಮಯವನ್ನು ಅಸ್ತ್ರ
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ನಡೆದ ಮಹಾಸಭೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕ
2026ನೇ ವರ್ಷದಲ್ಲಿ ಮಾಘ ಮಾಸವು ಜನವರಿ 19ರಂದು ಆರಂಭವಾಗಿ ಫೆಬ್ರವರಿ 17ರಂದು ಮುಕ್ತಾಯವಾಗುತ್ತದೆ ಎಂದು ಪಂಚಾಂಗಗಳನ್ನು ನೋಡಿದಾಗ ಸ್ಪಷ್ಟವಾಗುತ್ತದೆ. ಆದರೆ ಇದೇ ಮಾಘ ಮಾಸವನ್ನು ಉತ್ತರ ಭಾರತದ ಅನೇಕ ಪ್ರದೇಶಗಳಲ್ಲಿ ಫೆಬ್ರವರಿ 1ರ
ಡೊನಾಲ್ಡ್ ಟ್ರಂಪ್ ಗ್ರೀನ್ಲ್ಯಾಂಡ್ ವಿಚಾರವಾಗಿ ಹಠ ಬಿಡುತ್ತಿಲ್ಲ, ಈ ವಿಚಾರದಲ್ಲಿ ತಮ್ಮದೇ ಸ್ನೇಹಿತ ದೇಶಗಳನ್ನೂ ಎದುರು ಹಾಕಿಕೊಳ್ಳಲು ಈಗ ಟ್ರಂಪ್ ಸಿದ್ಧವಾಗಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಈ ವರ್ತನೆ ಸ್ವತಃ ಅಮೆರಿಕದ
ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರದ ಪ್ರಬಲ ನಾಯಕ, 45 ವರ್ಷದ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಅದ್ಧೂರ
ಬಾಹ್ಯಾಕಾಶ ಲೋಕದಲ್ಲಿ ಚೀನಾ ಮತ್ತೆ ತನ್ನ ಹಿಡಿತ ಬಿಗಿ ಮಾಡಿಕೊಳ್ಳಲು ಮುಂದಾಗಿದೆ. ದೊಡ್ಡ ಮಟ್ಟದಲ್ಲಿ ಉಪಗ್ರಹ ಉಡಾವಣೆ ಮಾಡುವ ಮೂಲಕ ಭವಿಷ್ಯದಲ್ಲಿ ಪಾಶ್ಚಿಮಾತ್ಯ ದೇಶಗಳಿಗೆ ಸೆಡ್ಡು ಹೊಡೆಯಲು ಸಜ್ಜಾಗಿದೆ. ಆದರೆ ಇದೇ ವಿಚಾರ
IMD Weather Forecast: ದೇಶದ ಬಹುತೇಕ ಭಾಗಗಳಲ್ಲಿ ಚಳಿ ವಾತಾವರಣ ಮುಂದುವರೆದಿದೆ. ಅದರಲ್ಲೂ ಉತ್ತರ ಭಾರತದ ರಾಜ್ಯಗಳಲ್ಲಿ ದಟ್ಟ ಮಂಜಿನ ಜೊತೆ ವಿಪರೀತ ಶೀತಗಾಳಿ ಬೀಸುತ್ತಿದೆ. ಯಾವ ಮಟ್ಟಕ್ಕೆ ಅಂದ್ರೆ, ಅಲ್ಲಿನ ಜನರು ಬೆಳಗ್ಗೆ ಹಾಗೂ ಸಂಜೆ ಆದ್
ಉಡುಪಿ: ಇತಿಹಾಸ ಪ್ರಸಿದ್ಧ ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಕ್ತರ ಶಿಸ್ತು ಮತ್ತು ದೇವಸ್ಥಾನದ ಪಾವಿತ್ರ್ಯತೆಯನ್ನು ಕಾಪಾಡುವ ದೃಷ್ಟಿಯಿಂದ ವಸ್ತ್ರ ಸಂಹಿತೆ (Dress Code) ನಿಯಮಗಳನ್ನು ಬಿಗಿಗೊಳಿಸಲಾಗಿದೆ. ಪರ್ಯಾಯ ಶೀರೂರು ಮಠದ ಆಡಳಿತ
ನವದೆಹಲಿ: ಭಾರತ ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕೂದಲು ಉದುರುವಿಕೆ ಸಮಸ್ಯೆಯು ಗಂಭೀರ ಸ್ವರೂಪ ಪಡೆದುಕೊಂಡಿದೆ. ಎಲ್ಲ ವಯಸ್ಕರಲ್ಲೂ ಸರ್ವೇ ಸಾಮಾನ್ಯ ಎಂಬಂತಾಗಿದೆ. 2023ರಲ್ಲಿ ನಡೆದ ಅಧ್ಯಯನದ ಪ್ರಕಾರ, ಶೇಕಡಾ 50 ರಷ್ಟು ಭಾರತೀ
ಇರಾನ್ ಮತ್ತು ಇಸ್ರೇಲ್ ನಡುವಿನ ದ್ವೇಷ ಕಡಿಮೆ ಆಗುತ್ತಿಲ್ಲ, ಕೆಲವು ದಿನಗಳ ಹಿಂದೆ ಇರಾನ್ ದೇಶ ಹೊತ್ತಿ ಉರಿಯುವ ಸಮಯದಲ್ಲಿ ಎರಡೂ ದೇಶಗಳ ನಡುವೆ ಮತ್ತೊಂದು ಯುದ್ಧ ನಡೆಯುವ ಬಗ್ಗೆ ಆತಂಕ ಆವರಿಸಿತ್ತು. ಆ ನಂತರ ಟ್ರಂಪ್ ಅವರು ಇರಾ
ಡೊನಾಲ್ಡ್ ಟ್ರಂಪ್ ಹಾಗೂ ಯುರೋಪ್ ದೇಶಗಳ ನಡುವಿನ ಜಟಾಪಟಿ ಮುಂದುವರಿದಿದೆ. ಇದರ ಭಾಗವಾಗಿ ಮತ್ತೊಂದು ಕಿರಿಕಿರಿ ಶುರುವಾಗಿದ್ದು, ತಮ್ಮ ಮಾತು ಕೇಳದ ಫ್ರಾನ್ಸ್ ವಿರುದ್ಧ ಅಮೆರಿಕದ ಅಧ್ಯಕ್ಷ ಟ್ರಂಪ್ ಅವರು ಬರೋಬ್ಬರಿ ಶೇ. 200ರಷ್ಟ
Karnataka Weather: ರಾಜ್ಯದಲ್ಲಿ ಚಳಿ ಪ್ರಮಾಣ ಮತ್ತೆ ಹೆಚ್ಚಾಗುತ್ತಲಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಶೀತಗಾಳಿ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನ
ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ದೊರೆತ ಬಳಿಕ 'ಲಕ್ಕುಂಡಿ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರ'ದ ಅಧಿಕಾರಿಗಳು ಅಲ್ಲಿಯೇ ಬೀಡು ಬಿಟ್ಟಿದ್ದಾರೆ. ಉತ್ಖನನ ಕಾರ್ಯ ಮುಂದುವರಿಸಿದ್ದಾರೆ. ಇದೀಗ ಮತ್ತೊಂದು ಶಿಲಾ
ಬೆಂಗಳೂರು: ದೇಶದ ಯಾವುದೇ ಹೆದ್ದಾರಿಗಳ ಟೋಲ್ ಬಳಿ ಹೋದರು ಟೋಲ್ ಶುಲ್ಕ ಕಟ್ಟಲು ವಾಹನಗಳ ಸರತಿ ಸಾಲು ನಿಂತಿದ್ದನ್ನು ಕಾಣಬಹುದು. ಇದರಿಂದ ಸಾಕಷ್ಟು ತೊಂದರೆ ಆಗುತ್ತಿದೆ. ಮುಖ್ಯವಾಗಿ ನಗದು ಪಾವತಿಗೆ ಸಮಯ ಹಿಡಿಯುವ ಕಾರಣ ವಾಹನಗಳ
ಭಾರತೀಯ ಸಂಸ್ಕೃತಿಯಲ್ಲಿ ಕಾಲ, ಪ್ರಕೃತಿ ಮತ್ತು ಆಚರಣೆಗಳು ಪರಸ್ಪರ ಆಳವಾಗಿ ಬೆಸೆದುಕೊಂಡಿವೆ. ಋತುಚಕ್ರವನ್ನು ಆಧಾರವಾಗಿ ಮಾಡಿಕೊಂಡು ರೂಪುಗೊಂಡ ಹಬ್ಬಗಳು ಮಾನವನ ಜೀವನಕ್ಕೆ ಕೇವಲ ಸಂಭ್ರಮವನ್ನಷ್ಟೇ ಅಲ್ಲ, ಚಿಂತನೆಗೆ ದಿಕ್ಕ
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಕೆ.ರಾಮಚಂದ್ರರಾವ್ ರಾವ್ ಅವರು ಕಚೇರಿಯಲ್ಲಿ ಮಹಿಳೆಯರ ಜೊತೆಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದೆ. ಇದ
Gold, Silver Price: ಬಂಗಾರ, ಬೆಳ್ಳಿ ದರದಲ್ಲಿ ದಾಖಲೆಯ ಏರಿಕೆಯಾಗಿದೆ. ಹಾಗಾದ್ರೆ ಇಂದು (ಜನವರಿ 20) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರವನ್ನು ಅಂಕಿಅಂಶಗಳ ಸಹಿತ ಇಲ್
ಬೆಂಗಳೂರು: ಸರ್ಕಾರಿ ಕಚೇರಿಯಲ್ಲಿ ಮಹಿಳೆಯ ಜೊತೆಗೆ ರಾಸಲೀಲೆಯಲ್ಲಿ ತೊಡಗಿದ್ದ ಡಿಜಿಪಿ ರಾಮಚಂದ್ರ ರಾವ್ ಅವರ ವಿಡಿಯೋ ವೈರಲ್ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾ

26 C