SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಭಾರತದ ಪ್ರಗತಿ, ಅಭಿವೃದ್ಧಿಗೆ ಕೈಜೋಡಿಸಿ; ಅದಾನಿ ವಿಶ್ವವಿದ್ಯಾಲಯದ ಪದವೀಧರರಿಗೆ ಡಾ. ಪ್ರೀತಿ ಅದಾನಿ ಕರೆ

ಇಲ್ಲಿನ ಶಾಂತಿಗ್ರಾಮದ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಅದಾನಿ ವಿಶ್ವವಿದ್ಯಾಲಯವು ತನ್ನ 2 ನೇ ಘಟಿಕೋತ್ಸವ ಸಮಾರಂಭವನ್ನು ಆಯೋಜಿಸಿತ್ತು. ಇದರಲ್ಲಿ ಮೂವರು ಪ್ರತಿಷ್ಠಿತ ವಿಶ್ವವಿದ್ಯಾಲಯ ಪದಕ ವಿಜೇತರು ಸೇರಿದಂತೆ 87

7 Dec 2025 1:38 pm
IMD Weather Forecast: ಈ ಭಾಗಗಳಲ್ಲಿ ಮುಂದಿನ ಮೂರು ದಿನ ರಣಭೀಕರ ಮಳೆ ಮುಂದುವರೆಯುವ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆಯೇ ಹಲವೆಡೆ ಮಳೆಯೂ ಆಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು

7 Dec 2025 12:41 pm
Indigo: ನಿಲ್ಲದ ಇಂಡಿಗೋ ಎಡವಟ್ಟು: ಮತ್ತೊಮ್ಮೆ ಕ್ಷಮೆಯಾಚನೆ, ಈ ಬಾರಿ ಏನಾಯ್ತು ?

ಇಂಡಿಗೋ ವಿಮಾನಗಳ ಸಂಚಾರದಲ್ಲಿನ ವ್ಯತ್ಯಾಸ ಹಾಗೂ ಎಡವಟ್ಟು ಇನ್ನೂ ಪೂರ್ಣ ಪ್ರಮಾಣದಲ್ಲಿ ಪರಿಹಾರವಾಗಿಲ್ಲ. ಈ ರೀತಿ ಇರುವಾಗಲೇ ಇನ್ನಷ್ಟು ಎಡವಟ್ಟುಗಳು ವರದಿಯಾಗುತ್ತಿದ್ದು, ಇಂಡಿಗೋ ಇದೀಗ ಮತ್ತೊಮ್ಮೆ ದೇಶದ ಜನರ ಕ್ಷಮೆಯಾಚನ

7 Dec 2025 10:22 am
Goa Fire Tragedy: ಧಗಧಗಿಸಿದ ಗೋವಾದ ನೈಟ್ ಕ್ಲಬ್‌: ಭೀಕರ ಅಗ್ನಿ ದುರಂತದಲ್ಲಿ 23 ಜನ ಸಾವು

Goa Fire Tragedy: ಗೋವಾದ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 23 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾದ್ರೆ ದುರಂತ ಸಂಭವಿಸಿದ್ದು ಯಾವಾಗ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಈ ಘಟನೆ ಉತ್ತರ

7 Dec 2025 9:55 am
Karnataka Weather: ಮಾಯವಾಯ್ತು ಮಳೆ.. ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಮುನ್ಸೂಚನೆ

Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಆವರಿಸಿಬಿಟ್ಟಿದೆ. ಈ ನಡುವೆಯೆ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಇಂದು (ಡಿಸೆಂಬರ್ 7) ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವೇ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳದೆ

7 Dec 2025 9:15 am
ಡಿಸೆಂಬರ್ 7ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಡಿಸೆಂಬರ್ 7) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

7 Dec 2025 8:27 am
Weekly Horoscope 2025: ಡಿಸೆಂಬರ್‌ 07 ರಿಂದ ಡಿಸೆಂಬರ್‌ 13ರ ವೆರೆಗಿನ ವಾರ ಭವಿಷ್ಯ: ಯಾವ ರಾಶಿಗೆ ಏನು ಫಲ?

ಡಿಸೆಂಬರ್‌ ತಿಂಗಳ ಮೊದಲ ವಾರ ಆರಂಭವಾಗಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾ

7 Dec 2025 8:00 am
6ನೇ ಗ್ಯಾರಂಟಿ ಘೋಷಣೆ... ಸಿಎಂ ಬದಲಾವಣೆ ಸಂಚಲನದ ಬೆನ್ನಲ್ಲೇ... Gruhalakshmi Karnataka

ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಸೇರಿದಂತೆ ಉಚಿತ ಆಹಾರ ಧಾನ್ಯ ನೀಡುವ ಅನ್ನಭಾಗ್ಯ ಹಾಗೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಸೇರಿ, ಒಟ್ಟಾರೆ 5 ಗ್ಯಾರಂಟಿ ಯೋಜನೆಗಳನ್ನು ನೀಡಿ ಕ

7 Dec 2025 7:24 am
Gold Price December 7: ಚಿನ್ನದ ಬೆಲೆ ದಿಢೀರ್ 5,400 ರೂಪಾಯಿ ಕುಸಿತ, ಈಗ ಎಷ್ಟಿದೆ ಬೆಲೆ...

ಚಿನ್ನದ ಬೆಲೆ ಯಾವಾಗ ಕುಸಿತ ಕಾಣುತ್ತೆ... ಚಿನ್ನದ ಬೆಲೆ ಯಾವಾಗ ಕಡಿಮೆ ಆಗುತ್ತೆ... ಹೀಗೆ ಕಾಯುತ್ತಿದ್ದ ಜನರಿಗೆ ಅಂತೂ ಇಂತೂ ಚಿನ್ನದ ಬೆಲೆ ಕುಸಿತ ಕಂಡು ಭರ್ಜರಿ ಸುದ್ದಿ ಸಿಕ್ಕಿದೆ. ಈ ಮೂಲಕ ಭರ್ಜರಿ ಏರಿಕೆ ಕಾಣುತ್ತಿದ್ದ ಚಿನ್ನ

7 Dec 2025 6:35 am
Horoscope Today: ಗಜಕೇಸರಿ ಯೋಗ; ಡಿಸೆಂಬರ್‌ 07 ರಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 07 ಭಾನುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

7 Dec 2025 6:00 am
ಗೌತಮ್ ಗಂಭೀರ್ ಅಲ್ಲ 9 ವಿಕೆಟ್‌ಗಳಿಂದ ಭಾರತ ಗೆದ್ದು ಬೀಗಲು ಇದೇ ಕಾರಣ... Virat Kohli

ಭಾರತ ಕ್ರಿಕೆಟ್ ತಂಡದಲ್ಲಿ ಬಿರುಗಾಳಿ ಎದ್ದಿದ್ದು, ಗೌತಮ್ ಗಂಭೀರ್ ವಿರುದ್ಧ 100 ಕೋಟಿಯನ್ನು ಮೀರಿದ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ. ಭಾರತ ಕ್ರಿಕೆಟ್ ತಂಡ ಹಾಳು ಮಾಡೋದಕ್ಕೆ ಗೌತಮ್ ಗಂಭೀರ್ ಬಂ

6 Dec 2025 11:56 pm
ಗೌತಮ್ ಗಂಭೀರ್ ಮೇಲಿನ ಕೋಪಕ್ಕೆ 6.. 6.. 6... ಚಚ್ಚಿ ಬಿಸಾಡಿದ ವಿರಾಟ್ ಕೊಹ್ಲಿ... Virat Kohli

ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವೆ ಇರುವ ಬಿರುಕು ದಿನದಿಂದ ದಿನಕ್ಕೆ ಮತ್ತಷ್ಟು ಹೆಚ್ಚಾಗುತ್ತಿದ್ದು, ಗೌತಮ್ ಗಂಭೀರ್ ಕಂಡ್ರೆ ಸಾಕು ವಿರಾಟ್ ಕೊಹ್ಲಿ ಅವರ ಅಭಿಮಾನಿಗಳು ಉರಿದು ಉರಿದು ಬೀಳುತ್ತಿದ್ದಾರೆ. ಅದರಲ್ಲೂ

6 Dec 2025 11:44 pm
ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಬರ್ಬರ ಹತ್ಯೆ: ಸಿಎಂ ಖಡಕ್‌ ಎಚ್ಚರಿಕೆ

ರಾಜ್ಯದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಅವರ ಹತ್ಯೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ದತ್ತ

6 Dec 2025 9:58 pm
ನಿರ್ಮಲಾ ಸೀತಾರಾಮನ್‌ರನ್ನ \ಎಂಥವಳೋ ಅವಳು\ ಅಂದ್ರಾ ಸಿದ್ದರಾಮಯ್ಯ? ಅಶೋಕ್ ಆರೋಪ

ಸಿಎಂ ಸಿದ್ದರಾಮಯ್ಯ ಅವರ ಮೇಲೆ ಗಂಭೀರ ಆರೋಪ ಕೇಳಿಬಂದಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಸಿದ್ದರಾಮಯ್ಯ ಏಕವಚನ ಬಳಕೆ ಮಾಡಿದ್ದಾರೆ ಎಂದು ಬಿಜೆಪಿ ಆರೋಪ ಹೊರಿಸಿದೆ. ಈ ಸಂಬಂಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಎ

6 Dec 2025 9:26 pm
Tungabhadra Dam: ತುಂಗಭದ್ರಾ ಡ್ಯಾಂ 33 ಗೇಟ್ ಅಳವಡಿಕೆಗೆ ಮುಹೂರ್ತ ಫಿಕ್ಸ್: ಕಾಮಗಾರಿಗೆ ಡೆಡ್‌ಲೈನ್

Tungabhadra Dam Updates: ಉತ್ತರ ಕರ್ನಾಟಕದ ತುಂಗಭದ್ರಾ ಜಲಾಶಯವು ನಮ್ಮ ಭಾಗದ ಲಕ್ಷಾಂತರ ರೈತರ ಜೀವನಾಡಿಯಾಗಿದೆ. ಪ್ರಸ್ತುತ ಹಳೆಯದಾಗಿರುವ ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್ ಗಳನ್ನು ಬದಲಾಯಿಸಲು 52 ಕೋಟಿ ರೂಪಾಯಿ ವೆಚ್ಚದಲ್ಲಿ ಈಗಾಗಲೇ ಟೆಂಡರ

6 Dec 2025 7:35 pm
Winter Session: ಡಿಸೆಂಬರ್‌ 9ರಂದು ಸುವರ್ಣಸೌಧಕ್ಕೆ ಬಿಜೆಪಿ ಮುತ್ತಿಗೆ: ವಿಜಯೇಂದ್ರ ಹೇಳಿದ್ದೇನು?

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಸಜ್ಜಾಗುತ್ತಿದ್ದು, ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ಮುಂದಾಗಿದೆ. ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆ, ಕಾಂಗ್ರೆಸ್‌ ಆಡಳಿತ ವೈಫಲ್ಯ ಮತ್ತು ಉತ್ತ

6 Dec 2025 7:05 pm
Indian Railways: ಕ್ರಿಸ್‌ಮಸ್ ಪ್ರಯುಕ್ತ ಬೆಂಗಳೂರು-ಹುಬ್ಬಳ್ಳಿ ಮಾರ್ಗವಾಗಿ ವಿಶೇಷ ರೈಲು, ನಿಲುಗಡೆ ವಿವರ

Special Trains: ಈ ವರ್ಷದ ಕ್ರಿಸ್‌ಮಸ್ ಹಾಗೂ ವರ್ಷಾಂತ್ಯದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ವಿವಿಧ ಮಾರ್ಗದ ರೈಲುಗಳಿಗೆ ಬೇಡಿಕೆ ಸೃಷ್ಟಿಯಾಗಿದೆ. ಇದರೊಂದಿಗೆ ಭಾರತೀಯ ರೈಲ್ವೆಯು ವಿವಿಧ ರೂಟ್‌ನಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ

6 Dec 2025 6:55 pm
ಮೇಕೆದಾಟು, ಎತ್ತಿನಹೊಳೆ ಯೋಜನೆ ಬಗ್ಗೆ ಅಪ್‌ಡೇಟ್‌ ಕೊಟ್ಟ ಡಿ ಕೆ ಶಿವಕುಮಾರ್

‌ಹಾಸನ, ಡಿಸೆಂಬರ್‌ 06: ಎತ್ತಿನಹೊಳೆ ನೀರನ್ನು ನಾವು ಆಚೆ ತಂದಿದ್ದೇವೆ. ಈ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆಯಿಂದ ಕೆಲವು ತೊಡಕು ಎದುರಾಗಿದೆ. ಈ ಅಡಚಣೆ ಬಗೆಹರಿದ ಮೂರ್ನಾಲ್ಕು ತಿಂಗಳಲ್ಲಿ ತುಮಕೂರಿನವರೆಗೂ ಈ ನೀರನ್ನು ಹರಿಸಲಾಗು

6 Dec 2025 6:53 pm
ವಿಮಾನಗಳ ಹಾರಾಟ ರದ್ದಾಗಿದ್ದರೆ ಮರುಪಾವತಿ ಪಡೆಯೋದೇಗೆ?: ಇಲ್ಲಿವೆ ಪಾಲಿಸಬೇಕಾದ ಸರಳ ಮಾರ್ಗಗಳು

Flight Ticket Refund: ಕಳೆದ ಕೆಲ ದಿನಗಳಿಂದ ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟವನ್ನು ರದ್ದುಪಡಿಸಿದೆ. ಪರಿಣಾಮ ಪ್ರಯಾಣಿಕರು ಏರ್‌ಪೋರ್ಟ್‌ಗಳಲ್ಲಿ ಈಗಲೂ ಕೂಡ ಪರದಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಟಿಕೆಟ್‌ ಬುಕ್‌ ಮಾಡಿರುವವರಿಗೆ ಮ

6 Dec 2025 6:16 pm
\ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ನನಗೆ ಸಚಿವ ಸ್ಥಾನವೇ ಬೇಡ\

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಬೂದಿಮುಚ್ಚಿದ ಕೆಂಡವಾಗಿದೆ. ಇತ್ತೀಚೆಗೆ ಹೈಕಮಾಂಡ್‌ ಸೂಚನೆ ಮೇರೆಗೆ ಎರಡೆರಡು ಬಾರಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಸಿ

6 Dec 2025 6:07 pm
270 ರನ್‌ಗೆ ಹರಿಣಗಳು ಉಡೀಸ್, ಭಾರತದ ಬೌಲಿಂಗ್ ದಾಳಿ ಎದುರು ದಕ್ಷಿಣ ಆಫ್ರಿಕಾ ಧೂಳಿಪಟ... Virat Kohli

ಭಾರತ ಕ್ರಿಕೆಟ್ ತಂಡದ ಬೌಲರ್‌ಗಳ ಅಬ್ಬರದ ಎದುರು ಹರಿಣಗಳ ಬ್ಯಾಟಿಂಗ್ ಪಡೆ ಇಂದು ಶೇಕ್ ಆಗಿ ಹೋಗಿತ್ತು. ಮೊದಲ ಹಾಗೂ 2ನೇ ಏಕದಿನ ಪಂದ್ಯಗಳಲ್ಲಿ ಅಬ್ಬರಿಸಿದ್ದ ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ಪಡೆ ಇವತ್ತು ಭಾರತೀಯ ಬೌಲರ್‌ಗಳ ಆರ

6 Dec 2025 6:06 pm
ಮಹಿಳಾ ಮೀಸಲಾತಿ: ಮಹತ್ವ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ

ಹಾಸನ, ಡಿಸೆಂಬರ್ 6: ಮಹಿಳಾ ಮೀಸಲಾತಿ ಬಗ್ಗೆ ನಮ್ಮ ಸರ್ಕಾರ ಮೊದಲಿನಿಂದಲೂ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ. ಮೀಸಲಾತಿ ಕೊಡಬೇಕು ಎಂದರೆ ತಕ್

6 Dec 2025 5:55 pm
IPL 2026 RCB: ಆರ್‌ಸಿಬಿಗೆ ಯಾರೂ ಊಹಿಸದ ಸ್ಟಾರ್ ಆಲ್‌ರೌಂಡರ್ ಎಂಟ್ರಿ..

IPL 2026 RCB: ಐಪಿಎಲ್‌ 2025 ಫೈನಲ್ ಪಂದ್ಯದಲ್ಲಿ ಆರ್‌ಸಿಬಿಯು ಬಲಿಷ್ಠ ಪಂಜಾಬ್‌ ಕಿಂಗ್ಸ್‌ ಮಣಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿತು. ಇದೀಗ ಎಲ್ಲರ ಚಿತ್ತ 19ನೇ ಸೀಸನ್‌ನತ್ತ ನೆಟ್ಟಿದೆ. ಈಗಾಗಲೇ ಮಿನಿ ಹರಾಜಿಗೂ ಮುನ್ನ ತಂಡಗಳು ಕೆಲ ಆಟ

6 Dec 2025 5:03 pm
ಗೌತಮ್ ಗಂಭೀರ್ ವಿರುದ್ಧ ಸೇಡು ತೀರಿಸಿಕೊಂಡ ವಿರಾಟ್ ಕೊಹ್ಲಿ &ರೋಹಿತ್ ಶರ್ಮಾ ಅಂತಾ... Virat Kohli

ಭಾರತೀಯ ಕ್ರಿಕೆಟ್ ತಂಡದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು, ಅದ್ರಲ್ಲೂ ಹೀಗೆಲ್ಲಾ ಆಗಲು ಗೌತಮ್ ಗಂಭೀರ್ ನೇರ ಕಾರಣ ಅನ್ನೋ ಗಂಭೀರ ಆರೋಪ ಮಾಡುತ್ತಿದ್ದಾರೆ ಅಭಿಮಾನಿಗಳು. ಅಲ್ಲದೆ ವಿರಾಟ್ ಕೊಹ್ಲಿ &ರೋಹಿತ್ ಶರ್ಮಾ ವಿಚಾರ

6 Dec 2025 4:41 pm
Government Employees: ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯ : ಸರ್ಕಾರದಿಂದ ಮಹತ್ವದ ಆದೇಶ!

ಬೆಂಗಳೂರು, ಡಿಸೆಂಬರ್‌ 06: ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನ ಸರ್ಕಾರಿ ನೌಕರರು ಒತ್ತಾಯಿಸುತ್ತಿದ್ದಾರೆ. ಹಳೆ ಪಿ

6 Dec 2025 4:23 pm
viral video: ಕೆಎಸ್‌ಆರ್‌ಟಿಸಿ ಬಸ್‌ ಅನ್ನೇ ಬಾರ್‌ ಮಾಡಿಕೊಂಡ ಯುವಕರು, ಹೇಳೋರಿಲ್ಲ ಕೇಳೋರಿಲ್ಲ

ರಾಜ್ಯದ ಮೂಲೆ ಮೂಲೆಗೆ ಪ್ರಯಾಣಿಕರನ್ನು ಹೊತ್ತು ಸಾಗುವ ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ಗಂಭೀರ ಆರೋಪವೊಂದು ಕೇಳಿಬಂದಿದೆ. ಬಸ್‌ನಲ್ಲಿ ಪ್ರಯಾಣಿಕರು ಅಸಭ್ಯವಾಗಿ ವರ್ತಿಸಬಾರದು ಎನ್ನುವ ನಿಯಮ ಇದೆ. ಆದರೆ ಕೆಲ ಪುಂಡ ಯುವಕರು ಸರ್

6 Dec 2025 3:54 pm
KEA UGNEET: ಯುಜಿನೀಟ್ ತಾತ್ಕಾಲಿಕ ಸೀಟು ಹಂಚಿಕೆಗೆ ಹೈಕೋರ್ಟ್ ತಡೆ..

KEA UGNEET 2025: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಪದವಿಪೂರ್ವ) UGNEET2025 ಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬಿಡುಗಡೆ ಮಾಡಿದ್ದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶದ ತಾತ್ಕಾಲಿಕ ಸೀಟ

6 Dec 2025 3:49 pm
ಸತತ 20 ಪಂದ್ಯಗಳ ಸೋಲಿನ ನಂತರ ಈ ವಿಚಾರದಲ್ಲಿ ಭಾರತಕ್ಕೆ ಭರ್ಜರಿ ಜಯ... Virat Kohli

ಭಾರತ ತಂಡಕ್ಕೆ ಭರ್ಜರಿ ಗೆಲುವು ಸಿಕ್ಕಿದೆ, ಭಾರತ ತಂಡದ ಅಭಿಮಾನಿಗಳು ಕುಣಿದಾಡಿದ್ದಾರೆ. ಈ ಗೆಲುವು ಅಂತಿಂತಹ ಗೆಲುವು ಅಲ್ಲ, ಒಂದು ಕಡೆ ವಿರಾಟ್ ಕೊಹ್ಲಿ &ರೋಹಿತ್ ಶರ್ಮಾ ರಿಟರ್ನ್ ಆಗಿ ಭರ್ಜರಿ ಪ್ರದರ್ಶನ ತೋರಿಸುತ್ತಿರುವ ಸಮಯ

6 Dec 2025 2:44 pm
ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕುಮಾರಸ್ವಾಮಿ ಪತ್ರ : ಸಿದ್ದರಾಮಯ್ಯ ರಿಯಾಕ್ಷನ್

ಬೆಂಗಳೂರು, ಡಿಸೆಂಬರ್ 06: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕು

6 Dec 2025 2:42 pm
ಇಂಡಿಗೋ ವಿಮಾನಗಳ ರದ್ದು: ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರಿಗೆ ನೆಮ್ಮದಿಯ ಸುದ್ದಿ ನೀಡಿದ ಭಾರತೀಯ ರೈಲ್ವೆ

Indian Railways Good News: ದೇಶಾದ್ಯಂತ ಕಳೆದ ಕೆಲ ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಇಂದು ಕೂಡ ಇದು ಮುಂದುವರೆದಿದೆ. ಪರಿಣಾಮ ಪ್ರಯಾಣಿಕರು ಈಗಲೂ ಹಲವಾರು ಏರ್‌ಪೋರ್ಟ್‌ಗಳಲ್ಲಿ ಯಾವುದೇ ಪರ್ಯಾಯ ದಾರಿ ಇಲ್ಲದೆ ಇ

6 Dec 2025 2:21 pm
Holiday Special Trains: ಯಶವಂತಪುರದಿಂದ ಕರಾವಳಿ ಭಾಗಕ್ಕೆ 02 ವಿಶೇಷ ಎಕ್ಸ್‌ಪ್ರೆಸ್ ರೈಲು, ವೇಳಾಪಟ್ಟಿ

Christmas Holiday Special Trains: ಮುಂಬರಲಿರುವ ಕ್ರಿಸ್‌ಮಸ್ (ಡಿಸೆಂಬರ್ 25) ಹಾಗೂ ಹೊಸ ವರ್ಷದ (ಜನವರಿ 01) ಸಂಭ್ರಮಾಚರಣೆ ಪ್ರಯುಕ್ತ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಜೋಡಿ ವಿಶೇಷ ರೈಲುಗಳ ಸೇವೆ ಘೋಷಣೆ ಆಗಿದೆ. ಪ್ರಯಾಣಿಕರ ದಟ್ಟಣೆ ಅನುಗ

6 Dec 2025 1:17 pm
ಸತೀಶ್ ಜಾರಕಿಹೊಳಿ ಭೇಟಿಯ ಅಚ್ಚರಿ ವಿಚಾರ ಬಿಚ್ಚಿಟ್ಟ ಡಾ. ಜಿ‌ ಪರಮೇಶ್ವರ್

ಬೆಂಗಳೂರು, ಡಿಸೆಂಬರ್‌ 06: ರಾಜ್ಯ ರಾಜಕಾರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದ್ದು, ಈ ಚರ್ಚೆಯ ನಡುವೆ ಹಲವು ನಾಯಕರು ಭೇಟಿಯಾಗುತ್ತ

6 Dec 2025 12:46 pm
IMD Weather Forecast: ಈ ಭಾಗಗಳಲ್ಲಿ ಮುಂದಿನ ಎರಡು ದಿನ ರಣಭೀಕರ ಮಳೆ ಮುಂದುವರೆಯುವ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆಯೇ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎಡು ದಿನಗಳ ಕಾಲ ಈ ಭಾಗಗಳಲ್ಲಿ ಚಳಿಗಾಳಿ ನಡುವೆಯೇ ರಣಭೀಕರ ಮಳೆ ಸುರಿಯು

6 Dec 2025 12:34 pm
Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಡಿಸೆಂಬರ್ 6ರ ಅಂಕಿಅಂಶಗಳು

Karnataka Reservoirs Water Level: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಈ ನಡುವೆಯೇ ಚಂಡಮಾರುತ ಹಿನ್ನೆಲೆ ಹಲವೆಡೆ ಧಾರಾಕಾರ ಮಳೆ ಮುಂದುವರೆದಿದೆ. ಇನ್ನೂ ಈಗಾಗಲೇ ಮುಂಗಾರು ಮಳೆ ವೇಳೆ ಬಹುತೇಕ ಪ್ರಮುಖ ಜಲಾಶಯಗಳು ಭರ

6 Dec 2025 11:19 am
ಬಂತು.. ಬಂತು.. ಬಂತು.. ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ಮತ್ತೊಂದು ಶತಕ... Virat Kohli

ವಿರಾಟ್ ಕೊಹ್ಲಿ ಅಬ್ಬರ ಮತ್ತಷ್ಟು ಹೆಚ್ಚಾಗುತ್ತಿದೆ, ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ಅವರಿಗೆ ಈಗ 37 ವರ್ಷ ವಯಸ್ಸಾಗಿದ್ದರೂ ಚಿರ ಯುವಕನಂತೆ ಆಟ ಆಡುತ್ತಿದ್ದಾರೆ. ಅದರಲ್ಲೂ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ವಿರಾಟ

6 Dec 2025 11:13 am
Karnataka Rains: ಶೀತಗಾಳಿ ನಡುವೆಯೂ ರಾಜ್ಯದ ಹಲವೆಡೆ ಮುಂದಿನ 3-4 ದಿನ ಭಾರೀ ಮಳೆ ಮುನ್ಸೂಚ

Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯೂ ಆಗುತ್ತಿದೆ. ಹಾಗೆಯೇ ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ರಣಮಳೆ ಸುರಿಯುವ ಸಾಧ

6 Dec 2025 9:37 am
ಡಿಸೆಂಬರ್ 6ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಡಿಸೆಂಬರ್ 6) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

6 Dec 2025 8:58 am
ಪಿಎಸ್ಐ &ಪಿಸಿ ನೇಮಕಾತಿ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ಪಿಎಸ್ಐ &ಪಿಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಭರ್ಜರಿ ಗುಡ್‌ನ್ಯೂಸ್ ನೀಡಿದೆ. ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಮಾತನಾಡಿದ್ದಾರೆ. ಬೆಂಗಳೂರು ನಗರದಲ್ಲಿ ಹ

6 Dec 2025 7:55 am
Horoscope Today: ಧನ ಯೋಗ; ಡಿಸೆಂಬರ್‌ 06 ರಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 06 ಶನಿವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

6 Dec 2025 6:00 am
Gold Price December 6: ಚಿನ್ನದ ಬೆಲೆ ದಿಢೀರ್ ಭರ್ಜರಿ ಇಳಿಕೆ, 90,000 ರೂಪಾಯಿಗೆ ಕುಸಿತ ಸಾಧ್ಯತೆ...

ಚಿನ್ನ ಬೆಲೆ ವಿಪರೀತ ಏರಿಕೆ ಕಂಡ ನಂತರ ಒಂದಷ್ಟು ಕುಸಿದು ಬಿದ್ದಿದೆ, ಭಾರತದಲ್ಲಿ ಹಬ್ಬಗಳ ಸಮಯದಲ್ಲಿ ಚಿನ್ನ ಅಂದ್ರೆ ಬಂಗಾರಕ್ಕೆ ಭಾರಿ ಡಿಮ್ಯಾಂಡ್ ಇರುತ್ತದೆ. ಇದೇ ಕಾರಣಕ್ಕೆ ಚಿನ್ನದ ಬೆಲೆ ಕಳೆದ 5 ತಿಂಗಳಲ್ಲಿ ಭಾರಿ ಏರಿಕೆ ಕ

6 Dec 2025 2:21 am
ಭಾರತದ ಕೈಗೆ ಈ ಅಸ್ತ್ರ ಸಿಕ್ಕರೆ ಪಾಪಿ ಪಾಕಿಸ್ತಾನ 24 ಗಂಟೆಗಳಲ್ಲಿ ಉಡೀಸ್! S-500 Missile

ಪ್ರಪಂಚದಲ್ಲಿ ಭಾರತಕ್ಕೆ ತನ್ನದೇ ಆದ ಶಕ್ತಿ ಇದೆ ಹಾಗೂ ಭಾರತ ಇಲ್ಲದೆ ದೊಡ್ಡ ದೊಡ್ಡ ಶ್ರೀಮಂತ ರಾಷ್ಟ್ರಗಳು ಕೂಡ ಉಸಿರಾಡಲು ಆಗಲ್ಲ. ಯಾಕಂದ್ರೆ ಭಾರತದ ಜೊತೆಗೆ ವ್ಯಾಪಾರ ನಡೆಸದೆ &ಸ್ನೇಹ ಬೆಸೆಯದೆ ಜಗತ್ತಿನ ಆರ್ಥಿಕತೆ ಅಭಿವೃದ

5 Dec 2025 11:12 pm
Putin India Visit: ರಾಷ್ಟ್ರಪತಿ ಭವನದಲ್ಲಿ ಭರ್ಜರಿ ಡಿನ್ನರ್, ರಷ್ಯಾಗೆ ವಾಪಸ್ ತೆರಳಿದ ವ್ಲಾದಿಮಿರ್ ಪುಟಿನ್

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತ ಭೇಟಿ ಇಡೀ ಪ್ರಪಂಚದ ಗಮನ ಸೆಳೆದಿದ್ದು, ಭಾರತ ಮತ್ತು ರಷ್ಯಾ ನಡುವಿನ ಸಂಬಂಧ ಇನ್ನಷ್ಟು ಗಟ್ಟಿಯಾಗಿದೆ. ಜಾಗತಿಕ ಮಟ್ಟದಲ್ಲಿ ಬರೀ ಯುದ್ಧ ಹಾಗೂ ಹಿಂಸಾಚಾರದ ಮಾತುಗಳು ಕೇಳಿ ಬರುತ್ತಿ

5 Dec 2025 10:39 pm
2025ರಲ್ಲಿ ವಿದೇಶಿ ಪ್ರವಾಸಿಗರ ಹೃದಯಗಳನ್ನು ಗೆದ್ದ ವೈರಲ್ ಕಥೆಗಳು

2025ರಲ್ಲಿ ಭಾರತದಲ್ಲಿ ವಿದೇಶಿ ಪ್ರವಾಸಿಗರು ಹಂಚಿದ ಕೆಲವು ಸಕಾರಾತ್ಮಕ ವೈರಲ್ ಕಥೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಬಹಳಷ್ಟು ಜನಪ್ರಿಯಗೊಂಡಿವೆ. ಕೆಲವು ವೈರಲ್‌ ವಿಡಿಯೋದಲ್ಲಿ ಭಾರತೀಯರ ಸಹಾಯಕತೆ ಮತ್ತು ಸಾಂಸ್ಕೃತಿಕ ಸೌಜನ್ಯಯ

5 Dec 2025 10:28 pm
Excise revenue: ₹43,000 ಕೋಟಿ ಅಬಕಾರಿ ತೆರಿಗೆ ಟಾರ್ಗೆಟ್‌: ಈವರೆಗೆ ಸಂಗ್ರಹವಾಗಿದ್ದೆಷ್ಟು?

ವಿಧಾನಸೌಧದಲ್ಲಿ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ತೆರಿಗೆ ಸಂಗ್ರಹದ ವಿಚಾರವಾಗಿ ಮುಂದಿನ ವರ್ಷಕ್ಕೆ ಟಾರ್ಗೆಟ್‌ ನೀಡಿದ್ದಾರೆ. 2025-26ನೇ ಹಣಕಾಸು ಸಾಲಿನ

5 Dec 2025 10:17 pm
ಮೈ ಶುಗರ್ ಕಾರ್ಖಾನೆಗೆ ಹೊಸ ಬಾಯ್ಲಿಂಗ್ ಹೌಸ್: ಮಂಡ್ಯ ರೈತರಿಗೆ ಸಿಎಂ ಸಿಹಿಸುದ್ದಿ

ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ರೈತರಿಗೆ ಸಿಎಂ ಸಿದ್ದರಾಮಯ್ಯ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಮಂಡ್ಯದ ವಿ.ಸಿ ಫಾರಂ ಆವರಣದಲ್ಲಿ ಆಯೋಜಿಸಿದ್ದ ಕೃಷಿ ಮೇಳ 2025 ಕಾರ್ಯಕ್ರಮದಲ್ಲಿ ಸಿಎಂ ಈ ಬಗ್ಗೆ ಮಾತನಾಡಿದ್ದಾರೆ. ರಾಜ್ಯ

5 Dec 2025 7:59 pm
ಮಂಡ್ಯ ಜಿಲ್ಲೆಗೂ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ: ಸರ್ಕಾರ

ಪೊಲೀಸ್ ಇಲಾಖೆಯು ಜನಸ್ನೇಹಿಯಾಗಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜನರಿಗೆ ಕೇಂದ್ರಿಕೃತವಾಗಿ ಕೆಲಸ ಮಾಡುತ್ತಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದ್ದಾರೆ. ಪೊಲೀಸ್ ಪ್ರಧಾನ ಕಚೇರಿಯಲ್ಲಿ ಕ

5 Dec 2025 6:59 pm
Putin Visit India: ರಷ್ಯಾ - ಭಾರತ ಪ್ರಮುಖ ಒಪ್ಪಂದ: ಅಮೇರಿಕಾಗೆ ಮಾಸ್ಟರ್ ಸ್ಟ್ರೋಕ್!

Putin Visit India: ಭಾರತ ಹಾಗೂ ರಷ್ಯಾ ಎರಡೂ ದೇಶಗಳು ಅಮೇರಿಕಾಗೆ ಕ್ಯಾರೇ ಎನ್ನದ ಗಟ್ಟಿಯಾದ ನಿರ್ಧಾರವೊಂದನ್ನು ತೆಗೆದುಕೊಂಡಿವೆ. ಅಮೇರಿಕಾದ ನಿರಂತರ ಒತ್ತಡದ ನಡುವೆಯೂ ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ಮುಂದುವರಿಸುವ ನಿಟ್ಟಿನಲ

5 Dec 2025 6:43 pm
\ಜೈಲುಗಳಲ್ಲೇ ಗಾಂಜಾ, ಅಫೀಮು ಮಾರಾಟ\

ಬೆಂಗಳೂರು, ಡಿಸೆಂಬರ್‌ 05: ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಮಾರಾಟ ಅಧಿಕವಾಗಿದೆ. ಗಡಿಭಾಗದಲ್ಲಿ ಬಂದೋಬಸ್ತ್‌ ಬಿಗಿ ಮಾಡಿದರೆ ಇದನ್ನು ತಡೆಗಟ್ಟಬಹುದು. ಜೈಲುಗಳಲ್ಲೇ ಗಾಂಜಾ, ಅಫೀಮು ಮಾರಾಟವಾಗುತ್ತಿದೆ. ಸರ್ಕಾರ ಕೂಡಲೇ ಸಭೆ ಕರ

5 Dec 2025 6:07 pm
Bhagavad Gita: ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧಿಸಿ: ಕೇಂದ್ರಕ್ಕೆ HD ಕುಮಾರಸ್ವಾಮಿ ಪತ್ರ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಬಂದಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಹೆಚ್‌.ಡಿ.ಕುಮಾರಸ್ವಾಮಿ ಅವರು ಭಗವದ್ಗೀತೆ ವ

5 Dec 2025 6:05 pm
LPG Good News: ಹೆಚ್ಚುವರಿ 25 ಲಕ್ಷ ಎಲ್‌ಪಿಜಿ ಸಂಪರ್ಕಗಳಿಗೆ ಗ್ರೀನ್‌ಸಿಗ್ನಲ್‌, ಯಾರಿಗೆಲ್ಲ ಅನುಕೂಲ?

ಡಿಸೆಂಬರ್‌ 1ರಿಂದಲೇ ಎಲ್‌ಪಿಜಿ ಸಿಲಿಂಡರ್‌ ದರ ಇಳಿಕೆ ಕಾಣುವ ಮೂಲಕ ಜನರಿಗೆ ರಿಲೀಫ್‌ ನೀಡಿದೆ. ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆ 10 ರೂಪಾಯಿವರೆಗೆ ಕಡಿಮೆಯಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಮತ್ತೊಂದು ಸಿಹಿಸುದ್ದಿ

5 Dec 2025 5:35 pm
Property Good News: ಗ್ರಾಮೀಣ ಭಾಗದ ಆಸ್ತಿದಾರರಿಗೆ ಬಂಪರ್ ಜಾಕ್‌ಪಾಟ್ &ಗುಡ್‌ನ್ಯೂಸ್ ಕೊಟ್ಟ ಸರ್ಕಾರ!

Property Good News: ಕರ್ನಾಟಕ ಸರ್ಕಾರವು ಗ್ರಾಮೀಣ ಭಾಗದ ಆಸ್ತಿದಾರರಿಗೆ ಬಂಪರ್ ಗುಡ್‌ನ್ಯೂಸ್ ಕೊಟ್ಟಿದೆ. ಈಗಾಗಲೇ ಇ ಖಾತಾ, ಇ ಸ್ವತ್ತು ಹಾಗೂ ಬಿ ಖಾತಾ ಹಾಗೂ ಎ ಖಾತಾ ವಿಚಾರದಲ್ಲಿ ಆಸ್ತಿದಾರರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್‌ನ್ಯ

5 Dec 2025 5:28 pm
DK Shivakumar: 2 ಬಾರಿ ಸತೀಶ್ ಜಾರಕಿಹೊಳಿ ಭೇಟಿ : ಅಸಲಿ ಬಿಚ್ಚಿಟ್ಟ ಡಿ.ಕೆ. ಶಿವಕುಮಾರ್

ಬೆಂಗಳೂರು, ಡಿಸೆಂಬರ್‌ 05: ರಾಜ್ಯ ರಾಜಕಾರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಚರ್ಚೆ ಹಾಗೂ ‘ಬ್ರೇಕ್ಫಾಸ್ಟ್ ಮೀಟಿಂಗ್ಗಳು ನಡೆಯುತ್ತಿದ್ದು, ಈ ನಡು

5 Dec 2025 5:25 pm
ದೇಶಾದ್ಯಂತ 500ಕ್ಕೂ ಅಧಿಕ ಇಂಡಿಗೋ ವಿಮಾನಗಳ ಹಾರಾಟ ರದ್ದು: ರೊಚ್ಚಿಗೆದ್ದ ಪ್ರಯಾಣಿಕರು ಮಾಡಿದ್ದೇನು ಗೊತ್ತಾ?

IndiGo Flights Cancellation: ದೇಶಾದ್ಯಂತ ಇಂದು ಒಂದೇ ದಿನ 500ಕ್ಕೂ ಅಧಿಕ ಇಂಡಿಗೋ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಬೆಂಗಳೂರು, ದೆಹಲಿ, ಹೈದರಾಬಾದ್‌, ಮುಂಬೈ ಸೇರಿದಂತೆ ಹಲವಾರು ಭಾಗಳಲ್ಲಿ ವಿಮಾನ ಸಂಚಾರವನ್ನು ರದ್ದುಪಡಿಸಲಾಗಿದೆ. ಇ

5 Dec 2025 4:51 pm
ರಾಜೀನಾಮೆ ಬಗ್ಗೆ ಮಾತನಾಡಿದ ಡಿ.ಕೆ ಶಿವಕುಮಾರ್: ಕಾರಣವೇನು?

ಬೆಂಗಳೂರು, ಡಿಸೆಂಬರ್‌ 05: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ನಾರಾಯಣಸ

5 Dec 2025 4:25 pm
IMD Weather Forecast: ಚಂಡಮಾರುತ ಹಿನ್ನೆಲೆ ಈ ಭಾಗಗಳಲ್ಲಿ ಮುಂದಿನ ಮೂರು ದಿನ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಈ ನಡುವೆಯೇ ದಿತ್ವಾ ಚಂಡಮಾರುತ ಪರಿಣಾಮ ಹಲವೆಡೆ ರಣಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಬಿರುಗಾಳ

5 Dec 2025 4:10 pm
Condom Viral Video: ಕಾಂಡೋಮ್ ಬಗ್ಗೆ ಜಾಗೃತಿ ಮೂಡಿಸಲು ಹೋಗಿ ಎಡವಟ್ಟು, ವೈರಲ್ ವಿಡಿಯೋದಲ್ಲಿ ಏನಿದೆ ?

ಸೋಷಿಯಲ್ ಮೀಡಿಯಾದಲ್ಲಿ ಈಗೆಲ್ಲ ಕೆಲವೊಂದು ವಿಷಯಗಳು ಕ್ಷಣಾರ್ಧದಲ್ಲಿ ವೈರಲ್ ಆಗುವುದಿದೆ. ಇದೀಗ ಕಾಂಡೋಮ್, ಎಚ್‌ಐವಿ ಹಾಗೂ ಏಡ್ಸ್‌ ಬಗ್ಗೆ ಜಾಗತಿ ಮೂಡಿಸುವುದಕ್ಕೆ ಹೋಗಿ, ಮುಜುಗರಕ್ಕೆ ಒಳಗಾಗಿರುವ ವಿಡಿಯೋವೊಂದು ಸೋಷಿಯಲ್

5 Dec 2025 3:52 pm
Maize Price: ಮೆಕ್ಕೆಜೋಳ ಖರೀದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ!

ಬೆಂಗಳೂರು, ಡಿಸೆಂಬರ್‌ 05: ಮೆಕ್ಕೆಜೋಳದ ಬಗ್ಗೆ ರೈತರಿಗೆ ತೊಂದರೆಯಾಗುತ್ತಿದ್ದು, ಮೆಕ್ಕೆ ಜೋಳವನ್ನು ಖರೀದಿಸುವ ಬಗ್ಗೆ ರಾಜ್ಯ ಸರ್ಕಾರ ಹಲವಾರು ಪ್ರಯತ್ನಗಳನ್ನು ಮಾಡುತ್ತಿದೆ. 17,500 ಲಕ್ಷ ಎಕರೆ ಭೂಮಿಯಲ್ಲಿ 55 ಲಕ್ಷ ಟನ್ ಮೆಕ್ಕೆ

5 Dec 2025 1:54 pm
Bjp Sorry: ಕಾಂಗ್ರೆಸ್ ಪಕ್ಷಕ್ಕೆ ಕ್ಷಮಿಸಿ ಅದು 60% ಅಲ್ಲ; 63% ಎಂದ ಬಿಜೆಪಿ!

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸೋಷಿಯಲ್ ಮೀಡಿಯಾದಲ್ಲಿ ಪರಸ್ಪರ ಟ್ವೀಟ್ ವಾರ್ ನಡೆಸಿಕೊಂಡೇ ಬಂದಿವೆ. ಅದರಲ್ಲೂ ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಕರ್ನಾಟಕ ಬಿಜೆಪಿ ಹಾಗೂ ಕರ್ನಾಟಕ ಕಾಂಗ್ರೆಸ್ ಪಕ್ಷಗಳ ನಡುವೆ ಟ್ವ

5 Dec 2025 1:12 pm
ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು, ಡಿಸೆಂಬರ್ 5: ರಾಜ್ಯದಲ್ಲಿ ಸರ್ಕಾರವು ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಆಗಾಗ ಮಹತ್ವದ ಮಾಹಿತಿಯನ್ನ ನೀಡುತ್ತಲಿರುತ್ತದೆ. ಇದೀಗ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭರ್ಜರಿ ಸಿಹಿಸುದ್

5 Dec 2025 1:04 pm
Putin India Visit: ಡಾಲರ್ ಅಲ್ಲ ರೂಪಾಯಿ ಮೂಲಕವೇ ವ್ಯಾಪಾರ &ವ್ಯವಹಾರ, ಅಮೆರಿಕಗೆ ಪುಟಿನ್ ಕೌಂಟರ್!

ಅಮೆರಿಕನ್ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಭಾರಿ ದೊಡ್ಡ ಮಟ್ಟದಲ್ಲಿ ಕುಸಿತ ಕಾಣುತ್ತಿದ್ದು, ಐತಿಹಾಸಿಕ ಕನಿಷ್ಠ ಅಂದರೆ 90 ರೂಪಾಯಿಗೆ ಕುಸಿತ ಕಂಡಿದೆ ರೂಪಾಯಿ. ಹೀಗೆ ಭಾರತದ ರೂಪಾಯಿ ಅಮೆರಿಕನ್ ಡಾಲರ್ ಎದುರು ಕುಸಿತ ಕಾಣುತ

5 Dec 2025 1:00 pm
Viral Video: ಸುರಂಗ ಮಾರ್ಗದಲ್ಲಿ ಸಿಲುಕಿದ ಮೆಟ್ರೋ ರೈಲು: ನಡೆದುಕೊಂಡೇ ಹೊರ ಬಂದ ಜನ, ಇಲ್ಲಿದೆ ವೈರಲ್ ವಿಡಿಯೋ!

Viral Video: ತಂತ್ರಜ್ಞಾನ ಕೈಕೊಟ್ಟರೆ ಏನೆಲ್ಲಾ ಆಗಲಿದೆ ಎನ್ನುವುದಕ್ಕೆ ಈಚೆಗೆ ದೇಶದ ಪ್ರಮುಖ ಮೆಟ್ರೋ ನಿಲ್ದಾಣದಲ್ಲಿ ಆಗಿರುವ ಘಟನೆಯೇ ಉದಾಹರಣೆಯಾಗಿದೆ. ಇಂದು ಇಡೀ ವಿಶ್ವವೇ ತಂತ್ರಜ್ಞಾನದ ಮೇಲೆ ಅವಲಂಬಿತವಾಗಿದೆ. ಅದರಲ್ಲೂ ಈಗ ಎ

5 Dec 2025 12:55 pm
Gen Z ಡಿಕ್ಷನರಿ: 80 - 90 ದಶಕದವರಿಗೆ ಈ ಪದಗಳ ಅರ್ಥ ಗೊತ್ತಿದ್ದರೆ ಮಜಾ!

ಈಗ ಎಲ್ಲಾ ಕಡೆಗಳಲ್ಲೂ Gen Z / ಜೆನ್ ಜಿ ಜನರೇಷನ್‌ದೇ ಸುದ್ದಿ. ಜೆನ್ ಜಿ ಜನರೇಷನ್‌ ಈ ವರ್ಷ ಎರಡು ಪ್ರಮುಖ ಕಾರಣಗಳಿಗೆ ಸುದ್ದಿಯಲ್ಲಿದೆ. ಮೊದಲನೆಯದಾಗಿ ಅವರ ಸ್ಲ್ಯಾಗ್ (ಪದಕೋಶದಿಂದ) ಮತ್ತೊಂದು ವಿಶ್ವದಾದ್ಯಂತ ವಿವಿಧ ರಾಷ್ಟ್ರಗಳಲ

5 Dec 2025 12:41 pm
Govt Recruitment: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ 10,000 ಹುದ್ದೆಗಳ ಭರ್ತಿ! ನಿಗಮವಾರು ವಿವರ ಇಲ್ಲಿದೆ

Karnataka Transport Dept Recruitment: ಕರ್ನಾಟಕದಲ್ಲಿ ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ಆಗಿಲ್ಲ ಎಂಬ ಆರೋಪ ಇದೆ. ಇದರಿಂದ ರಾಜ್ಯ ಸಾರಿಗೆ ಇಲಾಖೆ ಹೊರಗಿದೆ. ಏಕೆಂದರೆ ಸರ್ಕಾರ ಬಂದ ಎರಡೂವರೆ ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 10,000 ನೇಮಕಾತಿ ಮ

4 Dec 2025 9:07 pm
Horoscope Today: ಡಿಸೆಂಬರ್‌ 04 ; ಇಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 04 ಗುರುವಾದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

4 Dec 2025 6:00 am
Horoscope Today: ಡಿಸೆಂಬರ್‌ 03 ; ಇಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 03 ಬುಧವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

3 Dec 2025 9:24 am
10,00,000 ಉದ್ಯೋಗ ಭರವಸೆ ನೀಡಿದ್ದ ರಾಹುಲ್ ಗಾಂಧಿ ವಿದೇಶದಲ್ಲಿ ಮಸ್ತಿ: ಬಿಜೆಪಿ

ಬೆಂಗಳೂರು, ಡಿಸೆಂಬರ್ 02: ಕರ್ನಾಟಕದಲ್ಲಿ ಇತ್ತೀಚೆಗೆ ಕರೆದ ಇಲಾಖೆಗಳ ನೇಮಕಾತಿ ಆಹ್ವಾನ ಹೊರತುಪಡಿಸಿದರೆ ಕೆಲವು ವರ್ಷಗಳಿಂದ ಸುಸೂತ್ರವಾಗಿ ಸರ್ಕಾರಿ ನೇಮಕಾತಿಗಳನ್ನು ನಡೆಸಲಾಗಿತ್ತು. ಖಾಲಿ ಇರುವ ಲಕ್ಷಾಂತರ ಹುದ್ದೆಗಳ ನೇಮ

2 Dec 2025 4:25 pm
Horoscope Today: ಡಿಸೆಂಬರ್‌ 02; ಇಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 02 ಮಂಗಳವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

2 Dec 2025 6:00 am
December 2025 Horoscope: ಡಿಸೆಂಬರ್‌ ಮಾಸಿಕ ಭವಿಷ್ಯ; 12 ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.

2025 ಡಿಸೆಂಬರ್‌ ತಿಂಗಳು 2025 ರ ಕೊನೆಯ ತಿಂಗಳು. ಗ್ರಹಗಳು ಮತ್ತು ನಕ್ಷತ್ರಪುಂಜಗಳ ರಾಶಿಚಕ್ರ ಚಿಹ್ನೆಗಳಲ್ಲಿನ ಬದಲಾವಣೆಗಳಿಂದಾಗಿ ಡಿಸೆಂಬರ್‌ ತಿಂಗಳು ಬಹಳ ವಿಶೇಷವಾಗಲಿದೆ. ಜ್ಯೋತಿಷ್ಯದ ಪ್ರಕಾರ, ಈ ತಿಂಗಳು ಕೆಲವು ರಾಶಿಚಕ್ರ ಚ

1 Dec 2025 7:13 pm
Job Recruitment: ಧಾರವಾಡ ಚಲೋ ಪ್ರತಿಭಟನೆಗೆ ಖಾಕಿ ಅಡ್ಡಿ ಆರೋಪ: ನಡೆ ಖಂಡಿಸಿದ ಶಾಸಕ ಯತ್ನಾಳ್

ಬೆಂಗಳೂರು, ಡಿಸೆಂಬರ್ 01: ರಾಜ್ಯದಲ್ಲಿ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಒಂದಷ್ಟು ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು ಬಿಟ್ಟರೆ ವರ್ಷಗಳಿಂದ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿಲ

1 Dec 2025 12:56 pm
Horoscope Today: ಇಂದು ಮೋಕ್ಷದ ಏಕಾದಶಿ; ಈ ರಾಶಿಯವರಿಗೆ ಶಿವನ ಕೃಪೆಯಿಂದ ಅದೃಷ್ಟ ಪ್ರಾಪ್ತಿ : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 01 ಸೋಮವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

1 Dec 2025 8:51 am
Weekly Horoscope 2025: ಧನ ಸಂಪತ್ತಿನ ಯೋಗ: ನವೆಂಬರ್ 30 ರಿಂದ ಡಿ. 06ರ ವೆರೆಗಿನ ವಾರ ಭವಿಷ್ಯ: ಯಾವ ರಾಶಿಗೆ ಏನು ಫಲ?

ಡಿಸೆಂಬರ್‌ ತಿಂಗಳು ಆರಂಭವಾಗಿದೆ. ನವೆಂಬರ್‌ ತಿಂಗಳು ಕಳೆದು ಡಿಸೆಂಬರ್‌ ತಿಂಗಳ ಆರಂಭವಾಗಿದ್ದು, ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃ

30 Nov 2025 8:00 am
Horoscope Today: ರಾಜಯೋಗ; ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ಆರ್ಥಿಕ ಲಾಭ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 30 ಭಾನುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

30 Nov 2025 6:00 am
Horoscope Today: ವಜ್ರ ಯೋಗ; ಈ ರಾಶಿಯವರಿಗೆ ಅದೃಷ್ಟದ ಸಮಯ ಆರಂಭ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 29 ಶನಿವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

29 Nov 2025 6:00 am
ಕಲ್ಯಾಣ ಕರ್ನಾಟಕಕ್ಕೆ ಗುಡ್‌ ನ್ಯೂಸ್: ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದೇನು?

ಬೆಂಗಳೂರು, ನವೆಂಬರ್‌ 28: ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಅನುಬಂಧದಲ್ಲಿರುವಂತೆ ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ ಡ್ಯಾಂ, ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ರೂ. 200.00 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿ

28 Nov 2025 12:18 pm
1000 ಚಾಲನಾ ಹುದ್ದೆ ಭರ್ತಿಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು, ನವೆಂಬರ್‌ 28: ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ 1000 ಚಾಲನಾ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಿಂದ ಅನುಮೋದನೆಯನ್ನು ಪಡೆಯಲಾಗಿದೆ. ಆರ್ಥಿಕ ಇಲಾಖೆಯ ದಿನಾಂಕ: 26.11.

28 Nov 2025 10:01 am
Horoscope Today: ಈ ರಾಶಿಯವರಿಗೆ ಮಹಾಲಕ್ಷ್ಮಿಯ ಆಶೀರ್ವಾದದಿಂದ ಅದೃಷ್ಟ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 28 ಶುಕ್ರವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

28 Nov 2025 6:00 am
Horoscope Today: ರಾಜ ಯೋಗ; ಈ ರಾಶಿಯವರಿಗೆ ಅದೃಷ್ಟ, ಉದ್ಯೋಗದಲ್ಲಿ ಬಡ್ತಿ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 27 ಗುರುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

27 Nov 2025 6:00 am
Horoscope Today: ಧನ ಯೋಗ; ಇಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 26 ಬುಧವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

26 Nov 2025 6:00 am
Horoscope Today: ಈ ರಾಶಿಯವರಿಗೆ ಮಹಾಲಕ್ಷ್ಮಿಯ ಆಶೀರ್ವಾದದಿಂದ ಡಬಲ್ ಜಾಕ್‌ಪಾಟ್: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 25 ಮಂಗಳವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

25 Nov 2025 6:00 am
Prasar Bharati Recruitment: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಭರ್ಜರಿ ನೇಮಕಾತಿ, ಆಕರ್ಷಕ ವೇತನ

ಬೆಂಗಳೂರು, ನವೆಂಬರ್ 24: ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಸಿಹಿ ಸುದ್ದಿ ಸಿಕ್ಕಿದೆ. ಪ್ರಸಾರ ಭಾರತಿ' ತನ್ನಲ್ಲಿ ಖಾಲಿ ಇರುವ ವಿವಿಧ ಹುದ

24 Nov 2025 2:12 pm
Horoscope Today: ಈ ರಾಶಿಯವರಿಗೆ ಶಿವನ ಆಶೀರ್ವಾದದಿಂದ ಅದೃಷ್ಟದ ಕಾಲ ಆರಂಭ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 24 ಸೋಮವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

24 Nov 2025 8:43 am
Job Fair: ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಉದ್ಯೋಗ ಮೇಳ!

International Job Fair In Bengaluru: ರಾಜ್ಯದಲ್ಲಿ ಉದ್ಯೋಗ ಮೇಳಗಳನ್ನು ಆಯೋಜನೆ ಮಾಡುತ್ತಲಿರುತ್ತವೆ. ಆದರೆ, ಇದೀಗ ಬೆಂಗಳೂರಿನಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಅಂತಾರಾಷ್ಟ್ರೀಯ ಉದ್ಯೋಗ ಮೇಳವನ್ನು ಆಯೋಜಿಸಲು ನಿರ್ಧರಿಸಿದೆ.

23 Nov 2025 3:38 pm
Weekly Horoscope 2025: ರಾಜ ಯೋಗ: ನವೆಂಬರ್ 23 ರಿಂದ 29ರ ವೆರೆಗಿನ ವಾರ ಭವಿಷ್ಯ: ಯಾವ ರಾಶಿಗೆ ಏನು ಫಲ?

ನವೆಂಬರ್‌ ತಿಂಗಳ ಕೊನೆಯ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮ

23 Nov 2025 8:00 am
Horoscope Today: ವಜ್ರ ಯೋಗ; ಈ ರಾಶಿಯವರಿಗೆ ಅದೃಷ್ಟ ಸಕಲೈಶ್ವರ್ಯ ಪ್ರಾಪ್ತಿ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 23 ಭಾನುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

23 Nov 2025 6:00 am
KEA Exams: ಡಿಸೆಂಬರ್, ಜನವರಿಯಲ್ಲಿ ವಿವಿಧ ನೇಮಕಾತಿಗಳ ಲಿಖಿತ ಪರೀಕ್ಷೆ: ವೇಳಾಪಟ್ಟಿ ಬಿಡುಗಡೆ

KEA Exams Schedule Release: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನವೆಂಬರ್‌ನಲ್ಲಿ ಹೊರಡಿಸಿದ್ದ ವಿವಿಧ ಇಲಾಖೆಗಳ ನೇಮಕಾತಿ ಅಧಿಸೂಚನೆಗಳಿಗೆ ಪರೀಕ್ಷೆ ನಡೆಸಲಿದೆ. ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಗಳ ವೇಳಾಪಟ್ಟಿಯನ್ನು ಬ

22 Nov 2025 12:15 pm
Horoscope Today: ಧನ ಯೋಗ; ಈ ರಾಶಿಯವರಿಗೆ ಧನ-ಸಂಪತ್ತು ವೃದ್ಧಿ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 22 ಶನಿವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

22 Nov 2025 6:00 am
Horoscope Today: ಈ ರಾಶಿಯವರಿಗೆ ಶುಕ್ರದೆಸೆ; ಕೋಟ್ಯಾಧಿಪತಿ ಯೋಗ!: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 21 ಶುಕ್ರವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

21 Nov 2025 6:00 am
Horoscope Today: ಗುರುರಾಯರ ಅನುಗ್ರಹದಿಂದ ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 20 ಗುರುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

20 Nov 2025 6:00 am
Horoscope Today: ಮಹಾಲಕ್ಷ್ಮಿ ಯೋಗ; ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 19 ಬುಧವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

19 Nov 2025 6:00 am
BWSSB Recruitment: ಬೆಂಗಳೂರು ಜಲಮಂಡಳಿ ವಿವಿಧ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ

BWSSB Recruitment 2025: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (BWSSB) ಖಾಲಿ ಇರುವ ಮಿಕ್ಕುಳಿದ ವೃಂದ (Non Kalyana Karnataka) ಮತ್ತು ಸ್ಥಳೀಯ ವೃಂದದ (Kalyana Karnataka) ಹುದ್ದೆಗಳನ್ನು ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ವಿವರ, ವಯ

18 Nov 2025 4:22 pm