SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

...
ವಿರಾಟ್ ಕೊಹ್ಲಿಯ ದಶಕದ ಹಳೆಯ ದಾಖಲೆ ಅಳಿಸಿದ ಸಂಜು ಸ್ಯಾಮ್ಸನ್

T20 World Cup: 2026ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಅಧಿಪತ್ಯ ಸಾಧಿಸುವುದರ ಜೊತೆಗೆ, ವೈಯಕ್ತಿಕ ದಾಖಲೆಗಳ ಪುಟದಲ್ಲೂ ಹೊಸ ಇತಿಹಾಸ ಸೃಷ್ಟಿಯಾಗಿದೆ. ಸ್ಟಾರ್ ಬ್ಯಾಟರ್ ಸಂಜು ಸ್ಯಾಮ್ಸನ್, ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ

9 Mar 2026 11:11 pm
Gautam Gambhir: ಟೀಂ ಇಂಡಿಯಾ ಯಶಸ್ಸಿನ ರೂವಾರಿಗಳ ಬಗ್ಗೆ ಗೌತಮ್‌ ಗಂಭೀರ್‌ ಮಹತ್ವದ ಹೇಳಿಕೆ: ಮೆಚ್ಚುಗೆಗಳ ಸುರಿಮಳೆ

Gautam Gambhir: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಅಂತರದಿಂದ ಜಯ ಸಾಧಿಸುವ ಮೂಲಕ ಭಾರತ ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಈ ಐತಿಹಾಸಿಕ ಗೆಲುವಿನ ನಂತರ ಭಾರತ ತಂಡದ

9 Mar 2026 9:45 pm
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್‌ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ

Middle East War Update: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಡಿದೆ. ಇರಾನ್ ಮೇಲಿನ ಯುಎಸ್‌-ಇಸ್ರೇಲ್ ಜಂಟಿ ದಾಳಿ, ಪ್ರತಿದಾಳಿ ಮುಂದುವರಿದಿದೆ. ಈ ಮೂರು ರಾಷ್ಟ್ರಗಳು ಶಾಂತಿ ಸಂಧಾನ ಮಾಡಿಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಇಂದು ಸೋಮವಾರ (ಮ

9 Mar 2026 8:31 pm
Ravi Shastri: ಇತಿಹಾಸ ಸೃಷ್ಟಿಸಿದ ಟೀಮ್ ಇಂಡಿಯಾ; ರವಿಶಾಸ್ತ್ರಿ ಮರೆತ 'ಫೈನಲ್' ಟಚ್; ವೈರಲ್ ಆಯ್ತು ಆ ಒಂದು ಸಣ್ಣ ಎಡವಟ್ಟು

Ravi Shastri: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ 2026 ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಮಣಿಸಿ ಟೀಮ್ ಇಂಡಿಯಾ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಮೂಲಕ ತವರು ನೆಲ

9 Mar 2026 7:56 pm
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ

ಹಾವೇರಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಲೇ ಇದೆ. ಇರಾನ್-ಇಸ್ರೇಲ್ ಮತ್ತು ಅಮೆರಿಕಾ ನಡುವಿನ ಯುದ್ಧ ಶಾಂತಿ ಸಂಧಾನಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ಇದರ ಪ್ರಭಾವವು ತೈಲ ಪ

9 Mar 2026 7:09 pm
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ

Sanju Samson Father: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ 2026 ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಟೀಂ ಇಂಡಿಯಾ ಟ್ರೋಫಿ ತನ್ನದಾಗಿಸಿಕೊಂಡಿತು. ಭಾರತ ಈ ಸಾಧನೆ ಮಾಡಲ

9 Mar 2026 6:39 pm
Amazon Layoffs: ಅಮೆಜಾನ್‌ನಿಂದ ಮತ್ತೆ ಉದ್ಯೋಗ ವಜಾ, ಮೂರೇ ವರ್ಷದಲ್ಲಿ 57,000 ಮಂದಿ ಮನೆಗೆ

Amazon Layoffs: ವಿಶ್ವದ ದಿಗ್ಗಜ ಇ-ಕಾಮರ್ಸ್‌ ಸಂಸ್ಥೆಗಳಲ್ಲಿ ಒಂದಾಗಿರುವ ಅಮೆಜಾನ್ ತನ್ನ ನೌಕರರ ಉದ್ಯೋಗ ವಜಾ ಪ್ರಕ್ರಿಯೆ ಮುಂದುವರಿಸಿದೆ. ಕೋವಿಡ್‌ನಿಂದ ಈವರೆಗೆ ಸಾವಿರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದೆ. ಇದೀಗ ರೊಬೋಟಿಕ್ಸ್

9 Mar 2026 6:20 pm
ಬೇಸಿಗೆಯ ಸಂಜೀವಿನಿ ಈ ನಿಂಬೆ ಹಣ್ಣು: ಆರೋಗದ ದೃಷ್ಟಿಯಿಂದ ಪ್ರಯೋಜಗಳು ಅಪಾರ

ಸಿಟ್ರಿಸ್ ಜಾತಿಗೆ ಸೇರಿದ ನಿಂಬೆ ಹಣ್ಣು ಕೇವಲ ಅಡುಗೆ ಮನೆಯ ವಸ್ತುವಲ್ಲ ಅದೊಂದು ಅದ್ಬುತವಾದ ಔಷಧಿಯ ಗಣಿ. ಅದರಲ್ಲೂ ಉರಿಬಿಸಿಲಿನ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸಲು ನಿಂಬೆಗಿಂತ ಮಿಗಿಲಾದ ಸ್ನೇಹಿತ ಮತ್ಯಾರು ಇಲ್ಲ. ಅಷ್ಟಿ

9 Mar 2026 5:50 pm
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್‌ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್

Sanju Samson: ಟಿ20 ವಿಶ್ವಕಪ್‌ 2026ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ 'ಸರಣಿ ಶ್ರೇಷ್ಠ' ಪ್ರಶಸ್ತಿ ಪಡೆದ ಬಳಿಕ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್, ತಮ್ಮ ಈ ಯಶಸ್ಸಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪಾತ್ರ ವಿಶ

9 Mar 2026 5:17 pm
Mallikarjun Mutya: ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್, ಮಲ್ಲಿಕಾರ್ಜುನ ಮುತ್ಯಾಗೆ ಆಘಾತ

ಯಾದಗಿರಿ: ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದ ಶಹಾಪುರ ತಾಲೂಕಿನ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿದ್ದ ಮುತ್ಯಾರ ಅ

9 Mar 2026 4:51 pm
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್‌ಗಳು

ಬೆಂಗಳೂರು: ಕೇಂದ್ರ ಸರ್ಕಾರ ಪಿಎ-ಇ-ಬಸ್‌ ಯೋಜನೆಯಂತೆ ಕರ್ನಾಟಕ ರಾಜ್ಯಾದ್ಯಂತ ಎಲೆಕ್ಟ್ರಿಕ್ ಬಸ್ ಕಾರ್ಯಕ್ರಮ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಎಲ್ಲವೂ ಅಂದುಕೊಂಡಂತಾರೆ ರಾಜ್ಯದ ಗ್ರಾಮೀಣ ಭಾಗಗಳು, ತಾಲೂಕು ಹಾಗೂ

9 Mar 2026 4:25 pm
Liquor Party: ಸಿಎಂ ಗುಂಡು ಪಾರ್ಟಿ: ರಾಜಕಾರಣಿಗಳ ಜೊತೆ ಗುಂಡುಹಾಕಿಲ್ಲ ಎಂದರೆ ಪತ್ರಕರ್ತರೇ ಅಲ್ಲ: ದಿನೇಶ್ ಅಮಿನ್ ಮಟ್ಟು

Liquor Party: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ಪಡಿಸಿದ್ದ ಬಜೆಟ್ ಪೂರ್ವ ಗುಂಡು ಪಾರ್ಟಿ'' ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಬರಹ ಇಲ್ಲಿದೆ. ಮುಖ್ಯಮಂತ್ರ

9 Mar 2026 4:25 pm
India vs New Zealand: ಟಿ20 ವಿಶ್ವಕಪ್ ಫೈನಲ್ ವೀಕ್ಷಣೆ ಸಂಖ್ಯೆಯಲ್ಲಿ ಹೊಸ ದಾಖಲೆ

T20 World Cup 2026: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಐಸಿಸಿ ಟಿ20 ಪುರುಷರ ವಿಶ್ವಕಪ್ ಫೈನಲ್ ಪಂದ್ಯದವು ಸ್ಟ್ರೀಮಿಂಗ್‌ನಲ್ಲಿಹೊಸ ಇತಿಹಾಸ ಬರೆದಿದೆ. ಜಿಯೋಹಾಟ್‌ಸ್ಟಾರ್ ಪ್ಲಾಟ್

9 Mar 2026 3:59 pm
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ

Imd Weather Forecast: ಕರ್ನಾಟಕ ಸೇರಿದಂತೆ ದೇಶದಾದ್ಯಂತ ಬಿಸಿಲು ಹೆಚ್ಚಳವಾಗಿದೆ. ಇದರ ನಡುವೆ ವಿವಿಧ ಪ್ರದೇಶಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಭಾರತದಲ್ಲಿ ಈ ಬಾರಿ ಬೇಸಿಗೆಯು ತುಂಬಾ ಬೇಗ ಪ್ರಾರಂ

9 Mar 2026 3:58 pm
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು

Prediction on Donald Trump: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ಯುದ್ಧ ಪ್ರಾರಂಭವಾಗಿ ಒಂದು ವಾರದ ಮೇಲಾಗಿದೆ. ಈ ಯುದ್ಧ ನಡೆಯುವ ಬಗ್ಗೆ ಅಮೆರಿಕ ಸಹ ಮೊದಲೇ ಹೇಳಿರಲಿಲ್ಲ. ಅದು ಯುದ್ಧದ ಕಾರ್ಯತಂತ್ರವೂ ಹೌದು. ಆದರೆ ಯುದ್ಧ ನಡೆಯಲಿದೆ, ಅಮೆರಿಕದ ಅಧ್ಯ

9 Mar 2026 1:42 pm
ವಾಸ್ತು ಎಂದರೇನು, ಮನೆ ಕಟ್ಟುವಾಗ ವಾಸ್ತು ಯಾಕೆ ಮುಖ್ಯ: ಪ್ರಯೋಜನ, ಅನಾನುಕೂಲಗಳ ಸಂಪೂರ್ಣ ಮಾಹಿತಿ

ಭಾರತಿಯ ಸಂಸ್ಕೃತಿಯಲ್ಲಿ ಸಾವಿರಾರು ವರ್ಷಗಳಕಾಲ ಇತಿಹಾಸ ಹೊಂದಿರುವ ಒಂದು ಪ್ರಮುಖ ಶಾಸ್ತವೇ ಈ ವಾಸ್ತು ಶಾಸ್ತ್ರ. ಮನೆ, ಕಚೇರಿ, ಅಥವಾ ಯಾವುದೇ ಕಟ್ಟಡವನ್ನು ನಿರ್ಮಿಸುವಾಗ ನಮ್ಮ ಪ್ರಕೃತಿಯ ಐದು ಅಂಶಗಳಾದ ಭೂಮಿ, ಗಾಳಿ, ನೀರು ಬೆ

9 Mar 2026 1:40 pm
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ

ಬೆಂಗಳೂರು: ರಾಜ್ಯದಲ್ಲಿ ಉರಿ ಬಿಸಿಲ ಬೇಗೆ ಹೆಚ್ಚಾಗಿದೆ. ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಾರ್ಚ್ ಆರಂಭದಲ್ಲೇ ಸುಡು ಬಿಸಿಲು ದಾಖಲಾಗುತ್ತಿದ್ದು, ಗರಿಷ್ಠ ತಾಪಮಾನ ಏರುಗತಿಯಲ್ಲಿದೆ. ಹೀಗಿರುವಾಗ ನಾವು ಮಾನಸಿಕವಾಗಿ, ದ

9 Mar 2026 1:33 pm
ಅವಳ ಮಾತಿನ ಭಯದಲ್ಲಿ ಬದುಕುವ ಗಂಡಸರು: ಹೇಳದಿರುವ ನೋವಿನ ಕಥೆಗಳು

ಪ್ರತಿ ವರ್ಷ ಬಂದಂತೆ ಈ ವರ್ಷವು ಮಹಿಳೆಯರ ದಿನಾಚರಣೆಯು ಆಚರಿಸಲಾಯಿತು. ಮಹಿಳಾ ದಿನಾಚರಣೆ ಬಂದಾಗ ನಾವು ಮಹಿಳೆಯರ ಸಾಧನೆ, ಹೋರಾಟ ಮತ್ತು ಅವರ ಎದುರಿಸುವ ಸಮಸ್ಯೆಗಳ ಬಗ್ಗೆ ಮಾತನಾಡುತ್ತೇವೆ. ಆದರೆ ಕುಟುಂಬದೊಳಗಿನ ಸಂಬಂಧಗಳಲ್ಲಿ

9 Mar 2026 12:49 pm
ಇರಾನ್ ನಾಯಕರೊಂದಿಗೆ ಸಂಪರ್ಕಕ್ಕೆ ಯತ್ನ: ಭಾರತದ ಈ ಕ್ರಮಕ್ಕೆ ಇರಾನ್ ಧನ್ಯವಾದ ಹೇಳಿದೆ: ವಿದೇಶಾಂಗ ಸಚಿವ ಎಸ್ ಜೈಶಂಕರ್

Jaishankar:ಲೋಕಸಭೆ ಸಂಸತ್ ಅಧಿವೇಶನ ಪ್ರಾರಂಭವಾಗಿದೆ. 2026ರ ಬಜೆಟ್ ಅಧಿವೇಶನದ ದ್ವಿತೀಯಾರ್ಧವು ಮಾರ್ಚ್ 9, 2026ರಿಂದ ಆರಂಭವಾಗಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಸಲ್ಲಿಸಿರುವ ಅವಿಶ್ವಾಸ ನಿರ್ಣಯದ ಚರ್ಚೆ ಮ

9 Mar 2026 12:14 pm
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ

ಜಾಗತಿಕ ಮಾರುಕಟ್ಟೆಯಲ್ಲಿನ ಅಸ್ಥಿರತೆ ಮತ್ತು ರೂಪಾಯಿ ಮೌಲ್ಯದ ಕುಸಿತದ ನಡುವೆ ಚಿನ್ನದ ಬೆಲೆಗಳು ಕಡಿಮೆಯಾಗಿವೆ. ಕಳೆದ ಕೆಲವು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಂದು ದಿಢೀರ್ ಇಳಿಕೆ ಕಂಡುಬಂದಿದೆ

9 Mar 2026 12:11 pm
ವಾಹನ ಸವಾರರಿಗೆ ಗುಡ್‌ನ್ಯೂಸ್: ಕರ್ನಾಟಕದ 66 RTOಗಳಲ್ಲಿ Geo-Fencing ಆಧಾರಿತ mVahan ಅಪ್ಲಿಕೇಷನ್ ಆರಂಭ

Vehicle: ಕರ್ನಾಟಕ ಸರ್ಕಾರವು ವಾಹನ ಸವಾರರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಕರ್ನಾಟಕದ 66 ಆರ್‌ಟಿಒ ಕಚೇರಿಗಳಲ್ಲಿ Geo-fencing ಆಧಾರಿತ mVahan ಫಿಟೈಸ್ ಮೊಬೈಲ್ ಅಪ್ಲಿಕೇಷನ್ ಅನುಷ್ಠಾನ ಮಾಡಿದೆ. ಇದರ ಉಪಯೋಗವೇನು ಹಾಗೂ ಇದು ಹೇಗೆ ಕಾರ್ಯ

9 Mar 2026 11:25 am
\ನಂದಿನಿ\ ನಕಲಿ ತುಪ್ಪಕ್ಕೆ ಕೆಎಂಎಫ್‌ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ

ಬೆಂಗಳೂರು: ರಾಜ್ಯದ ಮನೆಮಾತಾಗಿರುವ ನಂದಿನಿ ತುಪ್ಪದ ಹೆಸರಿನಲ್ಲಿ ನಡೆಯುತ್ತಿದ್ದ ನಕಲಿ ಜಾಲಕ್ಕೆ ಬ್ರೇಕ್ ಹಾಕಲು ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) ಈಗ ಹೈಟೆಕ್ ತಂತ್ರಜ್ಞಾನದ ಮೊರೆ ಹೋಗಿದೆ. ಇನ್ನು ಮುಂದೆ ನೀವು ಖರೀದಿ

9 Mar 2026 10:44 am
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ

ಮುಂಬೈ: ವಾರದ ಆರಂಭದಲ್ಲೇ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಕಂಡುಬಂದಿದ್ದು, ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದೆ. ಜಾಗತಿಕ ಮಾರುಕಟ್ಟೆಯ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಎಸ್‌ಇ (BSE) ಸೆನ್ಸೆಕ್ಸ್ 2100

9 Mar 2026 9:40 am
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ

Viral Video: ವಿದೇಶದಲ್ಲಿರುವ ಭಾರತೀಯರು ಒಂದಿಲ್ಲೊಂದು ಕಾರಣಕ್ಕೆ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಈಚೆಗೆ ಅಮೆರಿಕ, ಆಸ್ಟ್ರೇಲಿಯಾ ಹಾಗೂ ಕೆನಡಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕೆಲವು ಭಾರತೀಯರ ನಡವಳಿಕೆ ಚರ್

9 Mar 2026 9:18 am
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿಗಳಿಗೆ ಜಾಮೀನು ನೀಡಲೇಬಾರದು ಎಂಬ ನಿಯಮ ಇಲ್ಲ ಎಂದ ಹೈಕೋರ್ಟ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದೆ. ಈ ವೇಳೆ ಹೈಕೋರ್ಟ್ ಮಹತ್ವದ ಕಾನೂನು ಅಂಶವೊಂದನ್ನು ಉಲ್ಲೇ

9 Mar 2026 7:42 am
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್‌ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ

ರಾಜ್ಯದಲ್ಲಿ ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗುವ ಮೂಲಕ ರಾಜ್ಯದಲ್ಲೇ ಅತ್ಯಂತ ಬಿಸಿಯಾದ ಪ್ರದೇಶವಾಗಿ ವರದಿಯಾಗಿದ

9 Mar 2026 7:01 am
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ

IPL 2026: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಯ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೀಗ ಟಿ20 ವಿಶ್ವಕಪ್ ಫೈನಲ್ ಪಂದ್ಯ ಮುಗಿದಿದ್ದು, ಇದರ ಮುಂಚೆಯೇ ಐಪಿಎಲ್ ಪ್ರಸಾರಕರು ಅಧಿ

9 Mar 2026 7:00 am
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ

Horoscope March 9: ಮಾರ್ಚ್ 9ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಬೆಳಿಗ್ಗೆ 7:30 ರಿಂದ 9:00. ಸೋಮವಾರ (ಮಾ.9)

9 Mar 2026 6:00 am
ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮ ಯುರೋಪ್ ನೆಲದಲ್ಲಿ ಹೊಸ ಸಮಸ್ಯೆ | Ukraine And Russia

ಪ್ರಪಂಚ ಮತ್ತೆ ಶಾಂತವಾಗಬೇಕು, ಇದಕ್ಕಾಗಿ ಯುದ್ಧಗಳು ನಿಲ್ಲಬೇಕು ಎಂಬುದು ಎಲ್ಲರ ಆಸೆಯೂ ಆಗಿದೆ. ಹೀಗಿದ್ದರೂ ಜಗತ್ತಿನಲ್ಲಿ ಯುದ್ಧಗಳು ನಿಲ್ಲುವ ಬದಲಾಗಿ ಮತ್ತಷ್ಟು ವಾರ್ ಶುರುವಾಗುತ್ತಿದ್ದು, ದಿನದಿಂದ ದಿನಕ್ಕೆ ಪರಿಸ್ಥಿತ

8 Mar 2026 11:57 pm
ರಷ್ಯಾ ವಿರುದ್ಧ ರೊಚ್ಚಿಗೆದ್ದ ಅಮೆರಿಕ ನಾಯಕರು, ಕಾರಣ ತಿಳಿಯಿರಿ | Operation Roaring Lion

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿದ್ದು, ಈ ಯುದ್ಧದಲ್ಲಿ ಇಸ್ರೇಲ್ ಕೂಡ ಜಗತ್ತಿನ ದೊಡ್ಡಣ್ಣ ಅಮೆರಿಕ ಜೊತೆಗೆ ನಿಂತು ಹೋರಾಡುತ್ತಿದೆ. ಹೇಗಾದರೂ ಮಾಡಿ ಈ ಬಾರಿ ಇರಾನ್ ಸೇನೆ ಸೋಲಬೇಕು, ಎಂಬ ಒನ್‌ಲೈನ್ ಅಜೆಂಡಾ ಇಟ್ಟ

8 Mar 2026 11:43 pm
ಟಿ20 ವಿಶ್ವಕಪ್‌ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್‌' ಸ್ಯಾಂಟ್ನರ್

T20 World Cup 2026: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್‌ನ ರೋಚಕ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬ್ಯಾಟಿ

8 Mar 2026 10:59 pm
ಬಿತ್ತು.. ಬಿತ್ತು.. ಕ್ಷಿಪಣಿಗಳ ರಾಶಿ ಅರಬ್ ದೇಶಗಳ ಮೇಲೆ ಮತ್ತೆ ಬಿತ್ತು | Operation Roaring Lion

ಇರಾನ್ ಮಿಲಿಟರಿ ಮೈಮೇಲೆ ಈಗ ದೆವ್ವ ಬಂದಂತೆ ಆಗಿದ್ದು, ಇರಾನ್ ದೇಶದ ಸರ್ವಾಧಿಕಾರಿ ಖಮೇನಿ ಹತ್ಯೆ ನಂತರ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಖಮೇನಿ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಸೇನೆ ಒಟ್ಟಾಗಿ ಪ್ಲಾನ್ ಮಾಡಿ ದಾಳಿ ಮಾಡಿ ಕಥೆ ಮುಗಿ

8 Mar 2026 10:59 pm
Sachin Tendulkar: ಅಭಿಷೇಕ್‌ ಶರ್ಮಾಗೆ ಕ್ರಿಕೆಟ್‌ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ

Sachin Tendulkar: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2026 ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಬ್ಯಾಟರ್‌ಗಳು ಆಕ್ರಮಣಕಾರಿ ಆಟ ಆಡಿದರು. ಇದಕ್ಕೆ ಕ್ರಿಕೆಟ್ ದಂತಕಥೆ ಸಚಿನ್ ತ

8 Mar 2026 10:39 pm
ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಐತಿಹಾಸಿಕ ದಾಖಲೆ ಮಾಡಿದ ಟೀಂ ಇಂಡಿಯಾ

T20 World Cup 2026 Final: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಐತಿಹಾಸಿಕ ಸಾಧನೆಯನ್ನು ಮಾಡಿದೆ. ಟಾಸ್‌ ಸೋತು ಮೊದಲು ಬ್ಯಾಟ್ ಬೀಸಿದ

8 Mar 2026 10:12 pm
ಟಿ20 ವಿಶ್ವಕಪ್‌ 2026 ಫೈನಲ್‌: ಕಿವೀಸ್ ಬೌಲರ್‌ಗಳ ವಿರುದ್ಧ ಟೀಂ ಇಂಡಿಯಾ ಬ್ಯಾಟರ್‌ಗಳ ದಂಡಯಾತ್ರೆ: ಮಿಂಚಿದ ಶಿವಂ ದುಬೆ

T20 World Cup 2026 Final: ಶಿವಂ ದುಬೆ ಅವರ ಅಬ್ಬರದ ಬ್ಯಾಟಿಂಗ್‌ನ ನೆರವಿನಿಂದ ಭಾರತ ತಂಡವು 2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 255 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದೆ. ಇನ್ನಿಂಗ್ಸ್‌ನ ಅಂತಿಮ ಹಂತದಲ್ಲಿ ಕಣಕ್ಕಿಳ

8 Mar 2026 9:20 pm
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ

Abhishek Sharma: ಅಭಿಷೇಕ್ ಶರ್ಮಾ ಟಿ20 ವಿಶ್ವಕಪ್ 2026 ಟೂರ್ನಿಯುದ್ದಕ್ಕೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿ ತೀವ್ರ ಟೀಕೆಗಳಿಗೆ ಗುರಿಯಾಗಿದ್ದರು. ಆದರೆ, ಇಂದು (ಮಾರ್ಚ್‌ 8) ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ

8 Mar 2026 8:00 pm
Gautam Adani: ಗೌತಮ್ ಅದಾನಿ ಅವರಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕುರಿತು ವಿಶೇಷ ಪೋಸ್ಟ್‌

Gautam Adani: ಅಂತಾರಾಷ್ಟ್ರೀಯ ಮಹಿಳಾ ದಿನದಂದು ಅದಾನಿ ಗ್ರೂಪ್‌ನ ಅಧ್ಯಕ್ಷರಾದ ಗೌತಮ್ ಅದಾನಿ ಅವರು ಲಿಂಕ್ಡ್‌ಇನ್‌ನಲ್ಲಿ ಒಂದು ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ತಮ್ಮ ಜೀವನ ಮತ್ತು ಮೌಲ್ಯಗಳನ್ನು ರೂಪಿಸಿದ

8 Mar 2026 7:23 pm
ಟಿ20 ವಿಶ್ವಕಪ್‌ ಟ್ರೋಫಿಯನ್ನು ಮನೆಗೆ ತನ್ನಿ, ನಾವು ನಿಮ್ಮ ಪರ: ಜೆಮಿಮಾ ರೋಡ್ರಿಗಸ್ ವಿಶೇಷ ಸಂದೇಶ

T20 World Cup 2026 FInal: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೆಲವೇ ಕ್ಷಣಗಳಲ್ಲಿ ಭಾರತ-ನ್ಯೂಜಿಲೆಂಡ್‌ ನಡುವೆ ಐಸಿಸಿ ಟಿ20 ವಿಶ್ವಕಪ್‌ 2026 ಫೈನಲ್ ಪಂದ್ಯ ಆರಂಭವಾಗಲಿದೆ. ಇದಕ್ಕೂ ಮುನ್ನ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ತಾರೆಗಳ

8 Mar 2026 6:16 pm
ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅವಮಾನ ಆರೋಪ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಕೇಂದ್ರದ ಕಿಡಿ, ಮೋದಿ ಆಕ್ರೋಶ

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ನಡೆದ ಅಂತರರಾಷ್ಟ್ರೀಯ ಸಂತಾಲ್ ಸಮ್ಮೇಳನದ ವ್ಯವಸ್ಥೆಗಳ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಾರ್ವಜನಿಕವಾಗಿ ನಿರಾಶೆ ವ್ಯಕ್ತಪಡಿಸಿದ್ದು. ಬುಡಕಟ್ಟು ಸಂಸ್ಕೃತಿಯ ಆಚರಣೆಯ

8 Mar 2026 5:47 pm
ಟಿ20 ವಿಶ್ವಕಪ್‌ ಫೈನಲ್‌: ಪ್ಲೇಯಿಂಗ್‌ 11ನಿಂದ ಅಭಿಷೇಕ್‌ ಶರ್ಮಾರನ್ನು ಕೈಬಿಡಿ: ಸುನಿಲ್ ಗವಾಸ್ಕರ್ ಸಲಹೆ

T20 World Cup 2026: ನ್ಯೂಜಿಲೆಂಡ್‌ ವಿರುದ್ಧ ಅಹಮದಾಬಾದ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯಕ್ಕಾಗಿ ಭಾರತ ತಂಡದ ಆಟಗಾರರ ಆಯ್ಕೆ ಪ್ರಕ್ರಿಯೆಯು ಮ್ಯಾನೇಜ್‌ಮೆಂಟ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರಮುಖವಾಗಿ, ಆರ

8 Mar 2026 4:52 pm
ಬಳ್ಳಾರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಗಲಾಟೆ: ಒಬ್ಬ ಸಾವು, ಏಳು ಮಂದಿಯ ಸ್ಥಿತಿ ಗಂಭೀರ

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಬಳಿ ಇರುವ ಗುರುಕುಲ ಇಂಟರ್ನ್ಯಾಷನಲ್ ಶಾಲೆಯ ವಸತಿ ನಿಲಯದಲ್ಲಿ ತಡರಾತ್ರಿ ಭೀಕರ ಘಟನೆ ಸಂಭವಿಸಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ವಿಕೋಪಕ್ಕೆ ತಿರುಗಿ, 9ನೇ

8 Mar 2026 2:12 pm
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್‌ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ

IMD Weather Forecast: 2026ರ ಟಿ20 ವಿಶ್ವಕಪ್ ಅಂತಿಮಘಟ್ಟವನ್ನು ತಲುಪಿದೆ. ಭಾರತ ಹಾಗೂ ನ್ಯೂಜಿಲೆಂಡ್ ಎರಡೂ ತಂಡಕ್ಕೂ ಈ ಪಂದ್ಯವು ಅತ್ಯಂತ ಮಹತ್ವದ್ದಾಗಿದೆ. ಫೆಬ್ರವರಿ 7 ರಿಂದ ಪ್ರಾರಂಭವಾಗಿದ್ದ 2026ರ ಟಿ20 ವಿಶ್ವಕಪ್ ಈಗ ಅಂತಿಮ ಹಂತವನ್ನು ತಲುಪಿ

8 Mar 2026 2:07 pm
ಹೆಣ್ಣು ಮಗು ಹುಟ್ಟಿದರೆ 5,500 ರೂಪಾಯಿ ಠೇವಣಿ, ಜನಪ್ರತಿನಿಧಿಗಳ ಮಹತ್ವದ ನಿರ್ಧಾರ... Baby Girl

ಹೆಣ್ಣು ಕುಟುಂಬದ ಕಣ್ಣು ಅನ್ನೋ ಮಾತು ಇದೆ, ಅದರಲ್ಲೂ ಮನೆ ಎಂದರೆ ಹೆಣ್ಣು ಮಗುವೊಂದು ಇರಲೇಬೇಕು ಎಂಬ ಮಾತು ಹಿರಿಯರದ್ದು. ಮನೆಯಲ್ಲಿ ಕಾಲ್ಗೆಜ್ಜೆ ಹಾಕಿ ಹೆಣ್ಣು ಮಗು ಓಡಾಡುತ್ತಿದ್ದರೆ ಲಕ್ಷ್ಮೀದೇವಿ ಕೂಡ ಆ ಮನೆಯಲ್ಲಿ ನಲಿಯು

8 Mar 2026 12:56 pm
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್‌ಗೆ ಸೂರ್ಯ ಸವಾಲು

T20 World Cup 2026 Final: ಟಿ20 ವಿಶ್ವಕಪ್ ಫೈನಲ್ 2026ರ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿವೆ. ಇದಕ್ಕೂ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತ ತಂಡದ ನ

8 Mar 2026 12:42 pm
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ

ಸಿಲಿಕಾನ್ ಸಿಟಿಯಲ್ಲಿ ಚಿನ್ನದ ಬೆಲೆಯು ಗಗನಕ್ಕೇರಿದ್ದು, ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ದರಗಳು ನಿರಂತರವಾಗಿ ಇಳಿಕೆ ಕಂಡಿತ್ತು. ಆದರೆ ಶನಿವಾರ ದರ ದಿಢೀರ್‌ ಏರಿಕೆ ಕಾಣುವ ಶಾಕ್‌ ನೀಡಿದೆ. ಬ

8 Mar 2026 11:37 am
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್‌ಗೆ ಕಮಲ್ ಹಾಸನ್ ತಿರುಗೇಟು

Kamal Haasan: ನಟ, ರಾಜ್ಯಸಭಾ ಸದಸ್ಯ ಕಮಲ್ ಹಾಸನ್ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ತಿರುಗೇಟು ನೀಡಿದ್ದು, ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ ಎಂದು ಸೂಕ್ಷ್ಮವಾಗಿ ಹೇಳಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್‌

8 Mar 2026 10:18 am
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್‌ನಲ್ಲಿ ಚಳಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹವಾಮಾನ ವೈಪರೀತ್ಯ ಕಂಡುಬಂದಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನ ಏರಿಕೆಯಾಗಿದೆ. ರಾಜ್ಯದ ಬಳ್ಳಾರಿಯಲ್ಲಿ 39.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮ

8 Mar 2026 7:21 am
Sanju Samson: ಶತಕ ಮುಖ್ಯವಲ್ಲ, 97, 89 ರನ್ ಗಳಿಸಿದ್ದೇ ದೊಡ್ಡ ವಿಷಯ: ಫೈನಲ್‌ಗೂ ಮುನ್ನ ಸಂಜು ಸ್ಯಾಮ್ಸನ್ ಹೇಳಿಕೆ ವೈರಲ್

Sanju Samson: ಟಿ20 ವಿಶ್ವಕಪ್ 2026ರ ನಿರ್ಣಾಯಕ ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮಾಡಿ ಮಿಂಚಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 97 ರನ್ ಮತ್ತು ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್‌ನ

8 Mar 2026 7:00 am
ರಿಚರ್ಡ್ ಕೆಟಲ್‌ಬರೋ ಔಟ್: ಟಿ20 ವಿಶ್ವಕಪ್ ಫೈನಲ್‌ಗೂ ಮುನ್ನ ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ಸಂತಸದ ಸುದ್ದಿ

T20 World Cup 2026 Final: ಅಹಮದಾಬಾದ್‌ನ ನರೆಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಹೈವೋಲ್ಟೇಜ್‌ ಟಿ20 ವಿಶ್ವಕಪ್ 2026 ಫೈನಲ್ ಪಂದ್ಯಕ್ಕೆ ಐಸಿಸಿ (ICC) ಅಂಪೈರ್‌ಗಳನ್ನು ಘೋಷಿಸಿದೆ. ಆದರೆ, ಈ ಪಟ್ಟಿಯಲ್ಲಿ ಇಂ

8 Mar 2026 6:15 am
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ

Horoscope March 8: ಮಾರ್ಚ್ 8ರ ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿರಲಿದೆ ಎಂಬ ಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. 12 ರಾಶಿಗಳಿಗೆ ಮಾರ್ಚ್ 8ರ ದಿನ ಹೇಗಿರಲಿದೆ, ಅವರ

8 Mar 2026 6:00 am
ಅನ್ನ ಮತ್ತು ನೀರು ಸಿಗದ ಪರಿಸ್ಥಿತಿಯಲ್ಲಿ ಅರಬ್ ದೇಶಗಳು, ಸೂಪರ್ ಮಾರ್ಕೆಟ್ ಖಾಲಿ ಖಾಲಿ | Operation Roaring Lion

ಇರಾನ್ ಸರ್ವಾಧಿಕಾರಿ ಖಮೇನಿ ಹತ್ಯೆ ನಂತರ ಅಮೆರಿಕ ಹಾಗೂ ಇಸ್ರೇಲ್ ವಿರುದ್ಧ ರೊಚ್ಚಿಗೆದ್ದು ಇಡೀ ಮಧ್ಯಪ್ರಾಚ್ಯ ಪ್ರದೇಶವನ್ನೇ ಸ್ಮಶಾನ ಮಾಡುತ್ತಿದೆ ಇರಾನ್‌ನ ಸೇನೆ. ಅದರಲ್ಲೂ ಪೆಟ್ರೋಲ್ &ಡೀಸೆಲ್ ಮಾರಾಟ ಮಾಡಿಕೊಂಡು ಲಕ್ಷಾ

7 Mar 2026 11:49 pm
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ

ಚಿನ್ನ.. ಚಿನ್ನ.. ಅಂತಾ ಚಿನ್ನದ ಬಗ್ಗೆ ಸಿಕ್ಕಾಪಟ್ಟೆ ಕುತೂಹಲ ಹೊಂದಿದ್ದ ಆಭರಣ ಪ್ರಿಯರು ಈಗ ಚಿನ್ನ ಖರೀದಿ ಮಾಡುವುದು ಬಿಡಿ ಬಂಗಾರ ಕನಸಲ್ಲಿ ಬಂದರೂ ಭಯಪಡುವ ವಾತಾವರಣ ನಿರ್ಮಾಣ ಆಗಿದೆ. ಏಕೆಂದರೆ ಚಿನ್ನದ ಬೆಲೆ ಭಾರಿ ದೊಡ್ಡ ಪ್ರ

7 Mar 2026 11:30 pm
Shubman Gill: ಅರ್ಜುನ್‌ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್‌: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್

Shubman Gill: ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರ ವಿವಾಹ ಸಮಾರಂಭಕ್ಕೆ ಟೀಂ ಇಂಡಿಯಾ ತಂಡದ ನಾಯಕ ಶುಭ್ಮನ್ ಗಿಲ್ ಹಾಜರಾಗದಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರ ಸಾಮಾಜ

7 Mar 2026 9:58 pm
ಟಿ20 ವಿಶ್ವಕಪ್‌ 2026 ಫೈನಲ್‌ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ

T20 World Cup Final 2026: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ (ಮಾರ್ಚ್‌ 8) ನಡೆಯುವ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ-ನ್ಯೂಜಿಲ್ಯಾಂಡ್ ಮುಖಾಮುಖಿಯಾಗಲಿವೆ. ಈ ಕ್ಷಣಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತರದ

7 Mar 2026 8:50 pm
ಶರಣಾಗತಿ ಪ್ರಸ್ತಾವ ತಿರಸ್ಕರಿಸಿದ ಇರಾನ್: ಅಮೆರಿಕದಿಂದ 'ಭೀಕರ ದಾಳಿ'ಯ ಎಚ್ಚರಿಕೆ: ಇಂದಿನ ಪ್ರಮುಖಾಂಶಗಳು

War Update Today: ಮಧ್ಯಪ್ರಾಚ್ಯದಲ್ಲಿ ಯುದ್ಧ ನಿಲ್ಲುವ ಸ್ಥಿತಿ ಇನ್ನೂವರೆಗೂ ಕಂಡು ಬರುತ್ತಿಲ್ಲ. ಇಂದು (ಮಾರ್ಚ್ 7) ಎಂಟನೇ ದಿನವೂ ಯುದ್ಧ ಸಂಘರ್ಷ ಮುಂದುವರಿದಿದೆ. ಯುಎಸ್‌ ಶರಣಾಗತಿ ಆಗ್ರಹವನ್ನು ಇರಾನ್ ತಿರಸ್ಕರಿಸಿದೆ. ಪರಸ್ಪರ ದೇಶಗ

7 Mar 2026 7:43 pm
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ

ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯು ಎರಡು ವರ್ಷಗಳ ಬಳಿಕ ವಂದೇ ಭಾರತ್ ರೈಲಿನ ಬೋಗಿಗಳನ್ನು ಹೆಚ್ಚಳ ಮಾಡಿದೆ. ಅದರೊಂದಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಹಾಲಿ ಮಾರ್ಗದಲ್ಲಿ ಲೋಕಾರ್ಪಣೆ ಮಾಡಲಾಗಿದೆ. ಇದು 42ನೇ ವಂದೇ ಭ

7 Mar 2026 7:10 pm
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ

Weekly Horoscope: ಮಾರ್ಚ್ ತಿಂಗಳ ಎರಡನೇ ವಾರ ಪ್ರಾರಂಭವಾಗಿದೆ. ಈ ವಾರ ಯಾವ ರಾಶಿಗಳ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಪ್ರೇಮ, ಕೌಟುಂಬಿಕ, ಸಾಮ

7 Mar 2026 6:40 pm
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ

ಮಂಗಳೂರು: ಕರ್ನಾಟಕ ಕರಾವಳಿಗೆ ಬೆಂಗಳೂರು ಭಾಗದಿಂದ ರೈಲು ಸೇವೆ ಸುಧಾರಿಸುವಲ್ಲಿ ರೈಲ್ವೆ ಇಲಾಖೆ ಮುಂದಾಗಿದ್ದರ ಬೆನ್ನಲ್ಲೆ ತಡರಾತ್ರಿ ವಿಮಾನಯಾನ ಸಂಚಾರವು ಲಭಿಸುತ್ತಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುವವರಿಗೆ, ಇಲ್ಲ

7 Mar 2026 6:38 pm
ಎಲ್‌ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ

ಬೆಂಗಳೂರು: ದೇಶದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಈಗಾಗಲೇ ಹಣದುಬ್ಬರದ ಹೊಡೆತಕ್ಕೆ ಸಿಲುಕಿ ತತ್ತರಿಸುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವು ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು 60 ರೂ.ನಷ್ಟು ಹೆಚ್ಚಿಸಿರುವುದ

7 Mar 2026 5:49 pm
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ

Suryakumar Yadav Retirement: ಟಿ20 ವಿಶ್ವಕಪ್ 2026 ಫೈನಲ್ ಪಂದ್ಯದ ನಂತರ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕೆಲವು

7 Mar 2026 5:47 pm
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ

ಮೈಸೂರು: ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಂಬುವವನು ನಾನು. ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ, ಬದಲಾಗಿ ಪ್ರೀತಿಯನ್ನೇ ಕಲಿಸುತ್ತದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ ಹಾಗೂ ಸಮಾಜದ ಬಡವ

7 Mar 2026 5:01 pm
ಏಷ್ಯಾದ ಬೃಹತ್ ಆಹಾರ ಮೇಳ 2026: ಜಾಗತಿಕ ಮಾರುಕಟ್ಟೆಗೆ ಉದ್ಯಮ ಲಗ್ಗೆ

ಭಾರತೀಯ ಆಹಾರ ಉದ್ಯಮಕ್ಕೆ ಸಂಬಂಧಿದಂತೆ ಬೃಹತ್ 'ಆಹಾರ 2026 ಮೇಳ'ದ 40ನೇ ಅವೃತ್ತಿಯು ನದೆಹಲಿಯಲ್ಲಿ ನಡೆಯಲಿದೆ. ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯ ಹಾಗೂ ಭಾರತ ವ್ಯಾಪಾರ ಉತ್ತೇಜನ ಸಂಸ್ಥೆಗಳ ಜಂಟಿ ಸಹಕಾರದಲ್ಲಿ ಮಾರ್

7 Mar 2026 4:50 pm
AAHAR 2026: ದೆಹಲಿಯಲ್ಲಿ ಬೃಹತ್ ಆಹಾರ ಮೇಳ 2026, ಆಹಾರೋದ್ಯಮಿಗಳಿಗೆ ಸಾಕಷ್ಟು ಪ್ರಯೋಜನ

ನವದೆಹಲಿ: ಭಾರತದ ಆಹಾರ ಉದ್ಯಮವು ವೇಗವಾಗಿ ಬದಲಾಗುತ್ತಿದೆ. ಉದ್ಯಮಿಗಳು ತಮ್ಮ ಬ್ರ್ಯಾಂಡ್ ಅನ್ನು ರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಲು ಬಯಸುತ್ತಿದ್ದಾರೆ. ಅಂತಹ ಉದ್ಯಮಿಗಳಿಗೆ ಅಪಾರ ಅವಕಾಶಗಳು ಸೃಷ್ಟಿಯಾಗುತ್ತಿವೆ. ಈ ಮಾತಿ

7 Mar 2026 4:10 pm
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್‌ಗೆ ಸುಮ್ನೆ ಕೂತ್ಕೋ ಎಂದ ಎಂಎಸ್‌ ಧೋನಿ

MS Dhoni: ಭಾರತ ತಂಡವು ನಾಲ್ಕನೇ ಬಾರಿಗೆ ಟಿ20 ವಿಶ್ವಕಪ್‌ನ ಫೈನಲ್ ತಲುಪಿದೆ. ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಂಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಂ ಇಂಡಿಯಾ ನ್ಯೂಜಿಲೆ

7 Mar 2026 4:09 pm
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion

ಅಮೆರಿಕ &ಇಸ್ರೇಲ್ ತಮ್ಮ ಮೇಲೆ ದಾಳಿ ಮಾಡುತ್ತಿವೆ ಎನ್ನುವ ಕಾರಣಕ್ಕೆ, ಇರಾನ್‌ನ ಸೇನೆಯಿಂದ ಅರಬ್ ದೇಶಗಳ ಮೇಲೆ ನಡೆಯುತ್ತಿರುವ ದಾಳಿ ತೀವ್ರಗೊಂಡಿದೆ. ಅಮೆರಿಕ ಸೇನಾ ನೆಲೆ ಹೊಂದಿರುವ ಅರಬ್ ದೇಶಗಳನ್ನೇ ಟಾರ್ಗೆಟ್ ಮಾಡಿ ಈಗ ಇರಾ

7 Mar 2026 3:56 pm
Adani Total Gas: ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಸಿಎನ್‌ಜಿ, ಪಿಎನ್‌ಜಿ ದರ ಸ್ಥಿರ: ಅದಾನಿ ಗ್ಯಾಸ್‌

ಪಶ್ಚಿಮ ಏಷ್ಯಾದಲ್ಲಿ ತೀವ್ರಗೊಳ್ಳುತ್ತಿರುವ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಸರಬರಾಜು ವ್ಯವಸ್ಥೆಯಲ್ಲಿ ಅಡಚಣೆಗಳು ಉಂಟಾಗಿದ್ದರೂ, ಅದಾನಿ ಟೋಟಲ್‌ ಗ್ಯಾಸ್‌ ಲಿಮಿಟೆಡ್‌ (ಎಟಿಜಿಎಲ್‌) ಕಂಪನಿಯು ಸಂಕುಚಿತ ನೈಸರ್ಗಿಕ ಅನಿಲ (CN

7 Mar 2026 3:52 pm
ಇರಾನ್ ಯುದ್ಧದ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಹತ್ವದ ಸಂದೇಶ | Operation Roaring Lion

ಇರಾನ್ ಯುದ್ಧದ ಪರಿಣಾಮಗಳು ಹೆಚ್ಚಾಗುತ್ತಿದ್ದು, ಇಸ್ರೇಲ್ ಮತ್ತು ಅಮೆರಿಕ ಒಟ್ಟಾಗಿ ಘೋರವಾಗಿ ದಾಳಿ ಮಾಡುತ್ತಾ ಇರಾನ್ ನಾಶಕ್ಕೆ ಮುನ್ನುಗ್ಗಿವೆ. ಇದರ ಪರಿಣಾಮ ರೊಚ್ಚಿಗೆದ್ದಿರುವ ಇರಾನ್ ಕೂಡ ಅಕ್ಕಪಕ್ಕದ ದೇಶಗಳು ಎಂದರೆ ಅರ

7 Mar 2026 2:42 pm
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್‌ಸಿ ಪಾಸ್, ಯಾರವರು? ಹಿನ್ನೆಲೆ ಏನು

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು (UPSC) ಶುಕ್ರವಾರ ಮಾರ್ಚ್ 06ರಂದು ನಾಗರಿಕಾ ಸೇವಾ ಸಿವಿಲ್ ಪರೀಕ್ಷೆಯ (2025) ಫಲಿತಾಂಶ ಪ್ರಕಟಿಸಿದೆ. ಇದರಲ್ಲಿ ಉತ್ತೀರ್ಣಗೊಂಡು ನಾಗರಿಕ ಸೇವೆಗೆ ಅರ್ಹತೆ ಪಡೆದ 958 ಅಭ್ಯರ್ಥಿಗಳಲ್ಲಿ ನಾಲ್ಕು ಮಂದ

7 Mar 2026 2:32 pm
ಇರಾನ್ ವಿರುದ್ಧದ ಯುದ್ಧದಲ್ಲಿ ಎಐ ಸಹಾಯ, ಹೀಗೆ ನಡೆಯುತ್ತಿದೆ ಕದನ | Operation Roaring Lion

ಅಮೆರಿಕ ಹಾಗೂ ಇರಾನ್ ನಡುವೆ ಸದ್ಯಕ್ಕೆ ಯುದ್ಧ ಮುಗಿಯುವ ಯಾವುದೇ ಮುನ್ಸೂಚನೆ ಸಿಗ್ತಾನೇ ಇಲ್ಲ. ಯುದ್ಧಕ್ಕೆ ಬ್ರೇಕ್ ಹಾಕುವ ಬದಲಾಗಿ ಇದೀಗ ಅಮೆರಿಕ ಹಾಗೂ ಇರಾನ್ ಯುದ್ಧದಲ್ಲಿ ಹೊಸ ಹೊಸ ತಂತ್ರ ಬಳಸಿ ದಾಳಿ ಮಾಡಲಾಗುತ್ತಿದ್ದು, ಭ

7 Mar 2026 2:17 pm
ಸಿದ್ದರಾಮಯ್ಯ ಬಜೆಟ್; ಹಣಕಾಸು ಶಿಸ್ತು, AI ಉತ್ತೇಜನ ಸ್ವಾಗತಾರ್ಹ:ರಂಗಸ್ವಾಮಿ ಮೂಕನಹಳ್ಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಕರ್ನಾಟಕ ಬಜೆಟ್ 2026 ಕುರಿತು ಸಾರ್ವಜನಿಕ ವಲಯದಲ್ಲಿ ವಿವಿಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಕೆಲವು ಅನವಶ್ಯಕ ಅಂಶಗಳ ಬಗ್ಗೆ ಟೀಕೆಗಳಿದ್ದರೂ, ಒಟ್ಟಾರೆ ಇದು ತೃಪ್

7 Mar 2026 1:11 pm
ಬಜೆಟ್‌ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ

ಬೆಂಗಳೂರು: ಶುಕ್ರವಾರ ಮಂಡನೆಯಾಗಿರುವ ಕರ್ನಾಟಕ ಬಜೆಟ್-2026ರಲ್ಲಿ ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ 'ಪ್ರತ್ಯೇಕ ಅನಿವಾಸಿ ಸಚಿವಾಲಯ' ಘೋಷಣೆ ಆಗದಿರುವುದು ಅನಿವಾಸಿ ಸಮುದಾಯದಲ್ಲಿ ನಿರಾಸೆ ಮೂಡಿ

7 Mar 2026 12:14 pm
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್‌ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers

ನಾಗರಿಕ ಸೇವಾ ಪರೀಕ್ಷೆ ಬರೆಯಬೇಕು, ಐಎಎಸ್ &ಐಪಿಎಸ್ ಅಧಿಕಾರಿ ಆಗಿ ದೇಶ ಸೇವೆ ಮಾಡಬೇಕು ಎಂಬುದು ಕೋಟ್ಯಂತರ ಜನರ ಕನಸು. ಆದರೆ ಈ ಕನಸು ಕೆಲವರಿಗೆ ಮಾತ್ರ ನನಸಾಗುತ್ತದೆ, ಹೀಗೆ ಇದ್ದಾಗ ಕನ್ನಡ ನಾಡಿನ ಪ್ರತಿಭೆಗಳು ಕೂಡ ಈ ಬಾರಿ ಅತ್

7 Mar 2026 10:50 am
ನೇಪಾಳ ಫಲಿತಾಂಶದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್, ನಂಬರ್ ಗೇಮ್ ಶುರು | Nepal Election 2026

ನೇಪಾಳ ಹೆಸರು ಕೇಳಿದರೆ ಸಾಕು ಇತ್ತೀಚೆಗೆ ನಡೆದಿದ್ದ ಬೃಹತ್ ಜೆನ್-ಝಿ ಪ್ರತಿಭಟನೆ ನೆನಪಾಗುತ್ತದೆ. ಏಕೆಂದರೆ ಭ್ರಷ್ಟ ರಾಜಕೀಯ ನಾಯಕರ ವಿರುದ್ಧ ಸಿಡಿದು, ಇಡೀ ನೇಪಾಳದಲ್ಲಿ ಪ್ರತಿಭಟನೆ ಆರಂಭ ಮಾಡಿದ್ದ ಅಲ್ಲಿನ ಯುವಕ ಹಾಗೂ ಯುವ

7 Mar 2026 10:22 am
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ

Ration Card: ರಾಜ್ಯದಲ್ಲಿ ಸದ್ಯ ಇದೀಗ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯ ಮುಂದುವರೆದಿದೆ. ಈ ನಡುವೆಯೇ ಪಡಿತರ ಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಹಾಗಾದ್ರೆ, ಏನೆಲ್

7 Mar 2026 9:07 am
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ಪ್ರಿಯರಿಗೆ ಇಂದು ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಿಂದ ಇಳಿಕೆಯ ಹಾದಿಯಲ್ಲಿರುವ ಚಿನ್ನದ ದರವು ಇಂದು (ಮಾರ್ಚ್ 07) ಕೂಡ ಅಲ್ಪ ಪ್ರಮಾಣದ ಇಳಿಕೆ ಕಂಡಿದೆ. ಈ ಮೂಲಕ ಸತತ ಆರು ದ

7 Mar 2026 8:47 am
LPG Price Hike: ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್‌ ದರ 115 ರೂಪಾಯಿ ಹೆಚ್ಚಳ

LPG Price Hike: ಇರಾನ್‌-ಇಸ್ರೇಲ್ ಸಂಘರ್ಷದ ನಡುವೆ ಇಂಧನ ಬೆಲೆಗಳು ದಿಢೀರ್‌ ಏರಿಕೆಯಾಗಿದ್ದು, ತೈಲ ಕಂಪನಿಗಳು ಈ ಹೊರೆಯನ್ನು ಗ್ರಾಹಕರ ಮೇಲೆ ಹೊರಿಸಿವೆ. ಇದರಿಂದ ಭಾರತದಲ್ಲಿ ಗೃಹಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲ

7 Mar 2026 8:01 am
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ

ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಏರುಪೇರು ಮುಂದುವರಿದಿದ್ದು, ಉತ್ತರ ಕರ್ನಾಟಕದಲ್ಲಿ ಬಿಸಿಲ ಝಳ ಹೆಚ್ಚಾಗಿದ್ದರೆ, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸ

7 Mar 2026 7:10 am
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ

Horoscope March 7: 2026 ಮಾರ್ಚ್ 7ರ ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬುದನ್ನು ಇಲ್ಲಿ ತಿಳಿಯಬಹುದು. ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಾರ್ಚ್ 7ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪ

7 Mar 2026 6:00 am
Horoscope March 6: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಒಳಿತು, ಪ್ರೇಮಿಗಳಿಗೆ ಕಾದಿವೆ ಮಧುರ ಕ್ಷಣ, ದಿನ ಭವಿಷ್ಯ

Horoscope March 6: ಮಾರ್ಚ್ 6ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಸ್ಪಷ್ಟ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಮಾರ್ಚ್‌ 6ರಂದು ಶುಕ್ರವಾರದ ದಿನ ಭವಿಷ್ಯ ಪ್ರ

6 Mar 2026 6:00 am
ವಾಸ್ತು ಪ್ರಕಾರ ಮುಖ್ಯ ರಸ್ತೆಯ ಪಕ್ಕದ ಮನೆ ಶುಭವೇ ಅಥವಾ ಅಶುಭವೇ ?

ಇಂದು ಹಳ್ಳಿಗಳಿಂದ ನಗರಗಳ ವರೆಗೆ ಅನೇಕ ಮನೆಗಳು ಮುಖ್ಯ ರಸ್ತೆಯ ಪಕ್ಕದಲ್ಲೆ ನಿರ್ಮಾಣವಾಗುತ್ತಿವೆ. ಸ್ವಂತ ಮನೆ ಎಂಬ ಹೆಮ್ಮೆ ಒಂದಡೆ ಇದ್ದರೆ, ನಿರಂತರ ವಾಹನ ಸಂಚಾರ, ಶಬ್ದ ಮಾಲಿನ್ಯ, ಮತ್ತು ದೂಳುನಿಂದ ನಮಗೆಲ್ಲ ಕಿರಿಕಿರಿ ಉಂಟಾ

5 Mar 2026 11:05 am
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ

Horoscope March 5: ಮಾರ್ಚ್ 5ರ ಗುರುವಾರ ಎಲ್ಲ ಹನ್ನೆರಡು ರಾಶಿಗಳ ಗೋಚಾರ ಫಲ ಹೇಗಿದೆ, ಯಾರಿಗೆಲ್ಲ ಶುಭ-ಅಶುಭ ಎಂಬ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಆಗಿದ್ದು, ಮಾರ್ಚ್ 5ರಂದು ಗುರುವಾರದ ದ

5 Mar 2026 12:23 am
ಪತ್ರಕರ್ತೆಯರಿಗಾಗಿ ಇನ್ಫೋಸಿಸ್ ವತಿಯಿಂದ ಸ್ಪ್ರಿಂಗ್ ಬೋರ್ಡ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ ಸಿ.ಎಸ್.ಆರ್. ಕಾರ್ಯಕ್ರಮದ ಸಹಯೋಗದೊಂದಿಗೆ ಮಹಿಳಾ ಪತ್ರಕರ್ತೆಯರಿಗಾಗಿ ವಿಶೇಷವಾದ ತರಬೇತಿ ಶಿಬಿರವನ್ನು ಆಯೋಜಿಸಿದೆ. ಮಾರ್ಚ್ 25 ರಿಂದ 27 ರವರೆಗೆ ಮೈಸ

4 Mar 2026 3:51 pm
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ

ಭಾರತೀಯ ಟೆಕ್ ವಲಯದಲ್ಲಿ ಲೇಆಫ್ (ಉದ್ಯೋಗ ಕಡಿತ) ಎಂಬುದು ಈಗ ಅತ್ಯಂತ ಆತಂಕಕಾರಿ ವಾಸ್ತವವಾಗಿ ಪರಿಣಮಿಸಿದೆ. ಕೈತುಂಬಾ ಸಂಬಳ ಪಡೆಯುವ ಉನ್ನತ ಹುದ್ದೆಗಳಲ್ಲಿರುವವರಿಗೂ ಉದ್ಯೋಗದ ಭದ್ರತೆ ಇಲ್ಲದಂತಾಗಿದೆ. ಒಂದು ಕಾಲದಲ್ಲಿ ಸ್ಥಿ

4 Mar 2026 2:14 pm
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ

Horoscope March 4: ಮಾರ್ಚ್ 4ರ ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 4ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್ಣ ಭ

4 Mar 2026 6:00 am
ನಿಮ್ಮ ಮನೆ ರಸ್ತೆಗಿಂತ ಕೆಳಗಿದೆಯೇ? ಆರ್ಥಿಕ ಮತ್ತು ಆರೋಗ್ಯ ಸಮಸ್ಯೆ ತಡೆಯಲು ಇಲ್ಲಿದೆ ವಾಸ್ತು ಸಲಹೆಗಳು

ಸರ್ಕಾರಗಳು ಹಳೆಯ ರಸ್ತೆಯ ಮೇಲೆ ಹೊಸ ರಸ್ತೆಯನ್ನು ನಿರ್ಮಿಸುವುದು ಅಥವಾ ಸಿಮೆಂಟ್ ರಸ್ತೆಗಳನ್ನು ಹಾಕುವುದರಿಂದ ರಸ್ತೆಯ ಎತ್ತರ ಹೆಚ್ಚಾಗುತ್ತಲೇ ಹೋಗುತ್ತದೆ. ಇದರಿಂದಾಗಿ ಅನೇಕ ಮನೆಗಳು ರಸ್ತೆಗಿಂತ ಕೆಳಮಟ್ಟಕ್ಕೆ (ತಗ್ಗು ಪ

3 Mar 2026 7:00 pm
ಹಾಸನದಲ್ಲಿ ಮಾರ್ಚ್ 7ರಂದು ಉದ್ಯೋಗ ಮೇಳ: ಉದ್ಯೋಗಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶ

Job Fair in Hassan: ಹಾಸನದಲ್ಲಿ ಇದೇ ಮಾರ್ಚ್‌ 7ರಂದು ಉದ್ಯೋಗ ಮೇಳ ಇಟ್ಟುಕೊಳ್ಳಲಾಗಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ. ಹಾಗಾದ್ರೆ, ಯಾರೆಲ್ಲಾ ಭಾಗವಹಿಸಬಹುದು ಎನ್ನುವ ಸಂಪೂರ್ಣ ಮಾಹಿತಿಯನ

3 Mar 2026 3:42 pm
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರನ ಕೊಟ್ಟ ಉತ್ತರ ವೈರಲ್

Corporate Company Viral New: ಇಂದಿನ ಖಾಸಗಿ ಹಾಗೂ ಕಾರ್ಪೋರೇಟ್ ಸಂಸ್ಥೆಗಳು, ಐಟಿ ಬಿಟಿ ಕಂಪನಿಗಳಲ್ಲಿ ಉದ್ಯೋಗ ವಜಾ ಹೊಸದೇನಲ್ಲ ಅನ್ನುವಷ್ಟರ ಮಟ್ಟಿಗೆ ಸಾಮಾನ್ಯವಾಗಿವೆ. ಆದರೆ ಕೆಲವು ಬಾರಿ ಪ್ರಾಮಾಣಿಕ ಉದ್ಯೋಗಿಗಳಿಗೆ ಮೋಸವಾಗುತ್ತದೆ. ಕೆಲವ

3 Mar 2026 11:40 am
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು

Horoscope March 26: ಮಾರ್ಚ್ 3ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ರಾಶಿಗಳ ದಿನ ಭವಿಷ್ಯ ಆಗಿದೆ. ಇಂದು ಮಂಗಳವಾರ (ಮಾರ್ಚ್ 3) ಹೋಳಿ ಹುಣ್ಣಿಮೆಯ ದಿನದಂದು

3 Mar 2026 6:00 am
ಖಮೇನಿ ಸಾವು, ದೊಡ್ಡ ಯುದ್ಧದ ಬಗ್ಗೆ ಮೊದಲೇ ನಿಖರ ಭವಿಷ್ಯ ಹೇಳಿದ್ದ ಜ್ಯೋತಿಷಿ ನರಸಿಂಹ ರಾವ್

ಇರಾನ್ ವಿರುದ್ಧ ಅಮೆರಿಕ ಯುದ್ಧ ಮಾಡುವ ಬಗ್ಗೆ ಹಾಗೂ ಅದರಲ್ಲಿ ಇರಾನ್ ಸುಪ್ರೀಂ ನಾಯಕ ಮೃತಪಡುವ ಸಾಧ್ಯತೆ ಬಗ್ಗೆ ಭವಿಷ್ಯವನ್ನು ನುಡಿದಿದ್ದ ಖ್ಯಾತ ಜ್ಯೋತಿಷಿ ಪಿವಿಆರ್ ನರಸಿಂಹ ರಾವ್ ಅವರ ಬಗ್ಗೆ ಈಗ ಚರ್ಚೆ ಆಗುತ್ತಿದೆ. ಈ ವಿಚ

2 Mar 2026 11:49 am
Jobs: SSLC ಪಾಸಾದ ಮಹಿಳೆಯರಿಗೆ ಸಿಹಿಸುದ್ದಿ: ರಾಯಚೂರು DHFWS ನಲ್ಲಿ ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು: ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ, ಅದರಲ್ಲೂ ವಿಶೇಷವಾಗಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿಯೊಂದು ಇಲ್ಲಿದೆ. ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು (DHFWS

2 Mar 2026 9:48 am