ಬಾಲಿವುಡ್ ಅಂದ್ರೆ ಹಿಂದಿ ಸಿನಿಮಾ ರಂಗದ ಸ್ಟಾರ್ ಸಲ್ಮಾನ್ ಖಾನ್ ಅವರ ಜೀವಕ್ಕೆ ಇದೀಗ ಪದೇ ಪದೇ ಬೆದರಿಕೆ ಕರೆಗಳು ಬರುತ್ತಿವೆ ಎಂಬ ಆರೋಪ ಇದೆ. ಅದರಲ್ಲೂ ಸಲ್ಮಾನ್ ಖಾನ್ ಹತ್ಯೆಗೆ ತುಂಬಾ ದೊಡ್ಡ ಮಟ್ಟದಲ್ಲೇ ಸ್ಕೆಚ್ ಹಾಕಲಾಗಿ
caste census report: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಜಾತಿಗಣತಿ ವರದಿ ಸದ್ಯಕ್ಕೆ ಮಂಡನೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ರಾಜ್ಯದಲ್ಲಿ ಇದೀಗ ಉಪ ಚುನಾವಣೆಯ ಕಾವು ಜೋರಾಗಿದೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯು, ಜಾತಿ
ಬೆಂಗಳೂರು,ಅಕ್ಟೋಬರ್ 18: ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕಾರ
ಹಮಾಸ್ ಮುಖ್ಯಸ್ಥನನ್ನ ಇಸ್ರೇಲ್ ಮಿಲಿಟರಿ ತನ್ನ ಕಾರ್ಯಾಚರಣೆಯಲ್ಲಿ ಭೀಕರವಾಗಿ ಹತ್ಯೆ ಮಾಡಿದೆ. ಯಾಹ್ಯಾ ಸಿನ್ವಾರ್ ಹಮಾಸ್ ನಾಯಕನಾಗಿ ಗುರಿತಿಸಿಕೊಂಡು ಸದ್ದು ಮಾಡುತ್ತಿದ್ದ. ಅಲ್ಲದೆ ಕಳೆದ ವರ್ಷ ಅಂದ್ರೆ, 2023ರ ಅಕ್ಟೋಬರ್ 7 ರಂ
ಬೆಂಗಳೂರು, ಅಕ್ಟೋಬರ್ 18: ಬೆಂಗಳೂರು ನಗರ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದವರೂ ಸೇರಿದಂತೆ ಎಲ್ಲಾ ವರ್ಗದ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ದೃಷ್ಟಿಯಿಂದ ಹುಟ್ಟಿಕೊಂಡ ಮಹತ್ವಾಕಾಂಕ್ಷೆಯ ಯೋಜನೆಯೇ ನಮ್ಮ ಕ್ಲಿನಿಕ್.
ಬೆಂಗಳೂರು, ಅಕ್ಟೋಬರ್ 18: ಭಾರತ ಸರ್ಕಾರ ಹೊಸ ಹೊಸ ಮತ್ತು ಐಶಾರಾಮಿ ಹಾಗೂ ವೇಗ ರೈಲುಗಳನ್ನು ಪರಿಚಯಿಸುವ ಮೂಲಕ ದೇಶದ ರೈಲ್ವೆ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರುತ್ತಿದೆ. ಅದೇ ರೀತಿ ಇತ್ತೀಚೆಗೆ 'ನಮೋ ಭಾರತ್ ರಾಪಿಡ್ ರೈಲ್' (Namo Bhar
ದಕ್ಷಿಣ ಭಾರತದ ಪಂಚ ರಾಜ್ಯಗಳಲ್ಲಿ ನಾನ್ವೆಜ್ ಪ್ರಿಯರ ಸಂಖ್ಯೆಯೇ ಹೆಚ್ಚಾಗಿ ಇದೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಬಾಡೇ ನಮ್ ಗಾಡು ಎನ್ನುವವರ ಸಂಖ್ಯೆ ಜಾಸ್ತಿ ಇದೆ. ದಕ್ಷಿಣ ರಾಜ್ಯಗಳಲ್ಲಿ ಸಸ್
ಈಗಾಗಲೇ ಹರಿಯಾಣ ಹಾಗೂ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಮುಗಿದಿದ್ದು, ಫಲಿತಾಂಶ ಕೂಡ ಹೊರಬಿದ್ದಿದೆ. ಇನ್ನೂ ಇದೀಗ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ನಡೆಯಲಿರುವ ವ
ಬೆಂಗಳೂರು, ಅಕ್ಟೋಬರ್ 17: ಸ್ಯಾಂಡಲ್ವುಡ್ ನಟಿ ಅಮೂಲ್ಯ (Actress Amulya) ಅವರ ಸಹೋದರ ಮತ್ತು ನಿರ್ದೇಶಕರಾಗಿದ್ದ ದೀಪಕ್ ಅರಸ್ ಅವರು ಗುರುವಾರ ಸಂಜೆ ನಿಧನರಾದರು. ನಟಿ ಅಮೂಲ್ಯ ಅವರು ಸೇರಿದಂತೆ ಇಡಿ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದ
ನವದೆಹಲಿ, ಅಕ್ಟೋಬರ್, 17: ಇನ್ಮುಂದೆ ದಿನಸಿ, ಕಿರಾಣಿ ಅಂಗಡಿಗಳಲ್ಲಿ ಉದ್ದನೆಯ ಸಾಲಿನಲ್ಲಿ ನಿಂತು ಬಿಲ್ ಮಾಡಿಸಬೇಕು ಅನ್ನುವ ಸ್ಥಿತಿ ಇರುವುದಿಲ್ಲ. ಅಂದ ಹಾಗೆ ಈಗಾಗಲೇ ಈ ವ್ಯವಸ್ಥೆಯನ್ನು ಕೆಲವು ಮಳಿಗೆಗಳಲ್ಲಿ ಪ್ರಾಯೋಗಿಕವಾಗಿ
Bomb Threats: ಭಾರತೀಯ ವಿಮಾನಯಾನ ಸಂಸ್ಥೆಗಳ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಲೇ ಇವೆ. ಹಾಗಾದರೆ ಇಂದಿನ ಘಟನೆ ಸೇರಿದಂತೆ ಇದೇ ಒಂದು ವಾರದಲ್ಲಿ ಇಂತಹ ಎಷ್ಟು ಪ್ರಕರಣಗಳು ದಾಖಲಾಗಿವೆ ಎನ್ನುವ ಸ
ಮಧ್ಯಪ್ರಾಚ್ಯ ಕೊತ ಕೊತ ಕುದಿಯುವ ಸಮಯದಲ್ಲೇ ಇಸ್ರೇಲ್ ಮತ್ತಷ್ಟು ರೊಚ್ಚಿಗೇಳುತ್ತಾ ದಾಳಿ ನಡೆಸುತ್ತಿದೆ. ಈ ಪೈಕಿ ಹಮಾಸ್ ನಾಯಕರು &ಮುಖ್ಯಸ್ಥರ ಹತ್ಯೆಗೆ ಇಸ್ರೇಲ್ ಸೇನೆ ಘೋರ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ಪರಿಣಾಮ ಈಗಾಗಲೇ
ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ದಿಬಾಲಾಂಗ್ ನಿಲ್ದಾಣದಲ್ಲಿ ಅಗರ್ತಲಾ-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್ಪ್ರೆಸ್ ರೈಲಿನ 8 ಬೋಗಿಗಳು ಇಂದು (ಅಕ್ಟೋಬರ್ 17) ಹಳಿತಪ್ಪಿವೆ. ಈ ಬಗ್ಗೆ ಈಶಾನ್ಯ ಫ್ರಾಂಟಿಯರ್ ರೈಲ್ವೆ ಅಧಿಕಾರಿಗಳ
ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ದಿಬಾಲಾಂಗ್ ನಿಲ್ದಾಣದಲ್ಲಿ ಅಗರ್ತಲಾ-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್ಪ್ರೆಸ್ ರೈಲಿ ರೈಲಿನ 8 ಬೋಗಿಗಳು ಇಂದು (ಅಕ್ಟೋಬರ್ 17) ಹಳಿತಪ್ಪಿವೆ. ಈ ಬಗ್ಗೆ ಈಶಾನ್ಯ ಫ್ರಾಂಟಿಯರ್ ರೈಲ್ವೆ ಅಧಿಕ
ಲಂಡನ್: ಮುಂಬೈನಿಂದ ಹೊರಟ ಏರಿ ಇಂಡಿಯಾ ವಿಮಾನವು ಲಂಡನ್ನಲ್ಲಿ ಪತನಗೊಂಡಿರುವ ಕುರಿತು ವರದಿಗಳಾಗಿವೆ.
ಮೈಸೂರು, ಅಕ್ಟೋಬರ್ 17: ತುಲಾಮಾಸ ಪವಿತ್ರಮಾಸ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಈ ಮಾಸ ಪೂರ್ತಿ ಕೊಡಗಿನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ದರ್ಶನ ನೀಡಿ ತಿಂಗಳ ಕಾಲ ಪವಿತ್ರಜಲವಾಗಿ ಭಕ್ತರ ಪಾಪಕಳೆಯುತ್
ಹಾವುಗಳನ್ನು ಕಂಡರೆ ಅನೇಕರಿಗೆ ಭಯವಾಗುವುದು ಸಹಜ. ಅದರಲ್ಲೂ ನಾಗರಹಾವು ಇತರ ವಿಷಕಾರಿ ಹಾವುಗಳನ್ನು ಕಂಡರೆ ಮಾರುದ್ದ ಓಡಿಹೋಗುವವರೇ ಹೆಚ್ಚು. ಆದ್ರೆ ಇಲ್ಲೊಂದು ವೈರಲ್ ಆದ ವಿಡಿಯೋವನ್ನು ನೋಡಿದ್ರೆ ಶಾಕ್ ಆಗೋದು ಗ್ಯಾರಂಟಿ. ಹಾ
ಭಾರತದ ಸಿನಿಮಾ ರಂಗವೇ ಇಂದು ಬೆಚ್ಚಿ ಬಿದ್ದಿದೆ, ಸ್ಯಾಂಡಲ್ವುಡ್, ಕಾಲಿವುಡ್, ಟಾಲಿವುಡ್ ಹಾಗೂ ಮಾಲಿವುಡ್ ಸಿನಿಮಾ ರಂಗವನ್ನು ಮೀರಿ ಬೆಳೆದಿದ್ದ ಬಾಲಿವುಡ್ ಚಿತ್ರರಂಗ ಇಂದು ಆಘಾತಕ್ಕೆ ಒಳಗಾಗಿದೆ. ಇತ್ತೀಚೆಗಷ್ಟೇ ಮಹಾರಾಷ್ಟ
India & Canada: ವಿಶ್ವದ ವಿವಿಧ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಇತ್ತ ಭಾರತ ಹಾಗೂ ಕೆನಡಾದ ನಡುವೆ ಸಂಬಂಧ ದಿನದಿಂದ ದಿನಕ್ಕೆ ಹಳಸುತ್ತಿದೆ. ಭಾರತ ಮತ್ತು ಕೆನಡಾದ ನಡುವೆ ಸಂಬಂಧ ಹಾಳಾಗುತ್ತಿರುವುದರಿಂದ ಕೇವಲ ವಿದೇಶಾಂಗ ನೀತಿ
Karnataka Rains: ರಾಜ್ಯದಲ್ಲಿ ಮಳೆರಾಯ ಮತ್ತೆ ಆರ್ಭಟವನ್ನು ಶುರು ಮಾಡಿದ್ದಾನೆ. ಕಳೆದ ಒಂದು ವಾರದಿಂದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಇದೀಗ ಮತ್ತೆ ಯಥಾಸ್ಥಿತಿಗೆ ಬರುತ್ತಿದೆ. ಮತ್ತೊಂದೆಡೆ ಕೆಲವು ಜಿಲ್ಲೆಗಳಲ್ಲಿ ಮಾತ್
ಬೆಂಗಳೂರು, ಅಕ್ಟೋಬರ್ 17: ಸೋಷಿಯಲ್ ಮೆಟಾವರ್ಸ್ ಕಂಪನಿ (Meta) ತನ್ನದೇ ಆದ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳನ್ನು ಹೊಂದಿದೆ. ಫೇಸ್ಬುಕ್, ಇನ್ಸ್ಟಾಗ್ರಾಮ್, ವಾಟ್ಸಾಪ್ ಮತ್ತು ರಿಯಾಲಿಟಿ ಲ್ಯಾಬ್ಗಳು ಸೇರಿದಂತೆ ಇನ್ನಿತರ ವ
ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕಗಳನ್ನು ಚುನಾವಣಾ ಆಯೋಗ ಈಗಾಗಲೇ ಪ್ರಕಟಗೊಳಿಸಿದೆ. ಜಾರ್ಖಂಡ್ನಲ್ಲಿ ನವೆಂಬರ್ 13 ಮತ್ತು 20 ರಂದು ಮತದಾನ ನಡೆಯಲಿದ್ದು ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ
ಹುಬ್ಬಳ್ಳಿ, ಅಕ್ಟೋಬರ್ 17: ಕರ್ನಾಟಕದ ವಿವಿಧ ಕಡೆಗಳಲ್ಲಿ ಜೋರು ಮಳೆ ಅಬ್ಬರಿಸುತ್ತಿದೆ. ನಿತ್ಯ ಕೆಲವು ಭಾರಿಯಾದರೂ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ದಾಖಲಾಗುತ್ತಿದೆ. ಕೇವಲ ಬೆಂಗಳೂರು ಮಾತ್ರವಲ್ಲದೇ, ಉತ್ತರ ಕರ್ನಾಟಕದ ಅನೇ
ಬೆಂಗಳೂರು, ಅಕ್ಟೋಬರ್ 17: ಚನ್ನಪಟ್ಟಣ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ನಂತರ ಮೂರು ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಟಿಕೆಟ್ಗೆ ತಮ್ಮನ್ನು ಪರಿಗಣಿಸುವಂತೆ ಒತ್ತಾಯಿ
Indian Railway: ಭಾರತೀಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಹೊಸ ಹೊಸ ನಿಯಮಗಳನ್ನು ಜಾರಿ ಮಾಡುತ್ತಲೇ ಇರುತ್ತದೆ. ಆದರೆ, ಇದೀಗ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಇಲ್ಲಿಯವರೆಗೂ 120 ದಿನಗಳ ಮುಂಚೆಯೇ ಮುಂಗಡವಾಗಿ ಟಿಕೆಟ್
ಬೆಂಗಳೂರು,ಅಕ್ಟೋಬರ್ 17: ಕಾಂಗ್ರೆಸ್ಸಿನವರು ಮಾದರಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ. ಜಾಹೀರಾತು ಕೊಟ್ಟು ಮಾದರಿ ನೀತಿಸಂಹಿತೆ ಉಲ್ಲಂಘಿಸಿದ ಮುಖ್ಯಮಂತ್ರಿಗಳು, ಅವರ ಸಂಪುಟದ ಸಚಿವರ ನೀತಿ ಸಂವಿಧಾನಬಾಹಿರ. ಆದ್ದರಿಂದ ಚುನಾವ
ಕರ್ನಾಟಕ 3 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರವು ಚುನಾವಣಾ ಆಯೋಗದ ಪ್ರಮುಖ ರೂಲ್ಸ್ ಬ್ರೇಕ್ ಮಾಡಿದೆ ಎನ್ನುವ ಆರೋಪ ಕೇಳಿ ಬಂದಿದೆ. ಕರ್ನಾಟಕದ ಮೂರು ಪ್ರಮುಖ ವಿಧಾನಸಭಾ ಕ್ಷೇತ
ಬೆಂಗಳೂರು, ಅಕ್ಟೋಬರ್ 17: ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಹೆಚ್ ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನ
ವೃಷಭ ರಾಶಿಯಲ್ಲಿ ಗುರು ಮತ್ತು ಚಂದ್ರನ ಸಂಯೋಗದಿಂದಾಗಿ ಮಂಗಳಕರವಾದ ಗಜಕೇಸರಿ ರಾಜಯೋಗ ರೂಪಗೊಳ್ಳಲಿದೆ. ಇದು ವೈದಿಕ ಜ್ಯೋತಿಷ್ಯದ ಪ್ರಕಾರ ಕೆಲವು ವ್ಯಕ್ತಿಗಳಿಗೆ ಸಮೃದ್ಧಿ ಮತ್ತು ಯಶಸ್ಸಿನ ಅವಧಿಯಾಗಿದೆ. ಅಕ್ಟೋಬರ್ 20 ರಂದು ಚ
Gold Price: ಚಿನ್ನದ ಬೆಲೆ ಇದೀಗ ಗಗನ ಮುಖಿಯಾಗಿದೆ. ಈಗಾಗಲೇ ಚಿನ್ನದ ಬೆಲೆ ಬರೋಬ್ಬರಿ 80,000 ಸಾವಿರದತ್ತ ತಲುಪುತ್ತಿದೆ. ಈಗಾಗಲೇ ಚಿನ್ನ ಪ್ರಿಯರಿಗೆ ಇದು ಶಾಕಿಂಗ್ ನ್ಯೂಸ್ ಆಗಿದೆ. ಆದರೆ, ಮತ್ತೊಂದು ಆಘಾತಕಾರಿ ವಿಚಾರವೆಂದರೆ, ಮುಂದಿನ ದ
ನೀವೇನಾದರೂ ತಿರುಪತಿ ತಿಮ್ಮಪ್ಪನ ಸೇವೆ ಮಾಡಲು ಬಯಸಿದ್ದರೆ ಟಿಟಿಡಿ ಇದಕ್ಕೆ ಅವಕಾಶ ನೀಡಲಿದೆ. ತಿರುಪತಿಯಲ್ಲಿ ಸೇವೆ ಮಾಡಲು ಬಯಸುವ ಭಕ್ತರು ಟಿಟಿಡಿ ಸೂಚಿಸಿದ ಕೆಲ ನಿಯಮಗಳನ್ನು ಪಾಲಿಸಲು ಸಿದ್ಧರಿದ್ದರೆ ಆನ್ಲೈನ್ ಮೂಲಕ ಅ
ಭಾರತ ಕ್ರಿಕೆಟ್ ತಂಡದ ಆಟ ಕಂಡು ಇಂದು ಭಾರತೀಯರು ಕೆರಳಿ ಕೆಂಡವಾಗಿದ್ದಾರೆ. ಈ ಆಟವನ್ನ ಗಲ್ಲಿ ಕ್ರಿಕೆಟ್ ಆಟಗಾರರು ಕೂಡ ಆಡುವುದಿಲ್ಲ ಅಂತಾ ಭಾರತದ ಕ್ರಿಕೆಟ್ ಫ್ಯಾನ್ಸ್ ಈಗ ಗೊಣಗುತ್ತಿದ್ದಾರೆ. ಅದರಲ್ಲೂ ನಮ್ಮ ಬೆಂಗಳೂರು ನಗರ
ಬೆಂಗಳೂರು, ಅಕ್ಟೋಬರ್ 17: ಸಿದ್ದರಾಮಯ್ಯನವರು ಮಹರ್ಷಿ ವಾಲ್ಮೀಕಿ ಜಯಂತಿಯ ಉತ್ತಮ ದಿನದಂದು ರಾಜೀನಾಮೆ ಕೊಟ್ಟು ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಮನವಿ ಮಾಡಿದರು. ಈ ಕುರಿತು
ಬೆಂಗಳೂರಲ್ಲಿ ಮತ್ತೊಂದು ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಹಲವು ವಿಶೇಷತೆಗಳು ಇವೆ. ನೂರಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ನಿರುದ್ಯೋಗಿಗಳಿಗೆ ಇದು ಸುವರ್ಣ ಅವಕ
ಬೆಂಗಳೂರು, ಅಕ್ಟೋಬರ್ 17: ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು(ಗುರುವಾರ) ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಬಿಜೆಪಿ ಸಂಸದೀ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಕೆಟ್ಟ ದಾಖಲೆ ಬರೆದಿದೆ. ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಭಾರತ ಕೇವಲ 46 ರನ್ಗಳಿಗೆ ಆಲೌಟ್ ಆಗಿದೆ. ವಿಶ್ವಟೆಸ್ಟ್
ಬೆಂಗಳೂರು, ಅಕ್ಟೋಬರ್ 17: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತವಾಗಿ ವಾಹನ ಚಾಲನಾ ತರಬೇತಿಯನ್ನು ನೀಡುತ್ತಿದೆ. ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯ
ಕಾಂಗ್ರೆಸ್ಗೆ ಕರ್ನಾಟಕದಲ್ಲಿ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಳು ಮರ್ಯಾದೆ ಪ್ರಶ್ನೆ. ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ಪಕ್ಷ ಸೋತರೆ ಅದು ವಿರೋಧ ಪಕ್ಷಗಳಿಗೆ ಬಹುದೊಡ್ಡ ಅಸ್ತ್ರವೇ ಆಗಲಿದೆ. ಸಾಮಾನ್ಯ
ಗ್ರಹಗಳು ಕಾಲ ಕಾಲಕ್ಕೆ ರಾಶಿಯನ್ನು ಬದಲಾಯಿಸುತ್ತಲೇ ಇರುತ್ತವೆ. ನವೆಂಬರ್ 7ರಂದು ಧನು ರಾಶಿಯಲ್ಲಿ ಶುಕ್ರ ಸಂಕ್ರಮಣ ಸಂಭವಿಸಲಿದೆ. ಇದರ ಪರಿಣಾಮ ಎಲ್ಲಾ ರಾಶಿಗಳ ಮೇಲಾಗಲಿದೆ. ಜಾತಕದಲ್ಲಿ ಶುಕ್ರ ಬಲವಾದ ಸ್ಥಾನದಲ್ಲಿದ್ದರೆ ಅಂಥ
ಹಾವೇರಿ, ಅಕ್ಟೋಬರ್ 17: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಅಬ್ಬರದ ಮಳೆಯಾಗುತ್ತಿದ್ದು, ರಾಜ್ಯದ ಜನತೆ ಮಳೆಗೆ ರೋಸಿ ಹೋಗಿದ್ದಾರೆ. ಹಾವೇರಿಯಲ್ಲಿ ಎಡೆಬಿಡದೆ ಸುರಿದ ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಚಿಕಿತ್ಸೆ ಫಲ
ಬೆಂಗಳೂರು, ಅಕ್ಟೋಬರ್ 17: ಎಲ್ಲಾ ಎಸ್ ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ
ಸೋಮವಾರ ಮತ್ತು ಮಂಗಳವಾರ (ಅಕ್ಟೋಬರ್ 14 & 15) ಇಳಿಕೆ ಕಂಡಿದ್ದ ಚಿನ್ನದ ಬೆಲೆ ಬಳಿಕ ಸತತ ಎರಡು ದಿನ ಭರ್ಜರಿ ಏರಿಕೆ ಕಂಡಿದೆ. ಬುಧವಾರ ಒಂದೇ ದಿನ ಒಂದು ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ 49 ರೂಪಾಯಿ ಏರಿಕೆಯಾಗಿದ್ದರೆ, ಗುರುವಾರ ಕೂಡ 22 ರೂ
ಬೆಂಗಳೂರು, ಅಕ್ಟೋಬರ್ 17: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಬೈ ಎಲೆಕ್ಷನ್ ಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚನ್ನಪಟ್ಟಣ ಚುನಾವಣಾ ಕಣ ರಂಗೇರಿದೆ. ಚನ್ನಪಟ್ಟಣ ಟಿಕೆಟ್ ಗಾಗಿ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು
ಉತ್ತರ ಕರ್ನಾಟಕದ ಪಾಲಿಗೆ ರಾಜಧಾನಿ ಆಗಿರುವ ಹುಬ್ಬಳ್ಳಿ &ಧಾರವಾಡ ಅಭಿವೃದ್ಧಿಗಾಗಿ ಸಾಕಷ್ಟು ಕ್ರಮಗಳನ್ನ ಕೇಂದ್ರ ಸರ್ಕಾರ ಕೈಗೊಳ್ಳುತ್ತಿದೆ. ಅದರಲ್ಲೂ ಕೇಂದ್ರ ಸಚಿವರಾದ, ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿ &ಧಾರವಾಡ ಅಭಿವೃ
ಮುಂಬೈ, ಅಕ್ಟೋಬರ್ 17: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ರ ದಿನಾಂಕ ಘೋಷಣೆಯಾಗಿದೆ. ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳ ಬಿಸಿಯೇರಿದೆ. 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂ
ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುಲಿದೆ. ಈ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಅತ್ಯಂತ ನಿರ್ಣಾಯಕವಾಗಿದೆ. ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಕಾಂಗ್ರೆಸ್ ಹಾಗೂ ಬಿಜೆಪಿ - ಜೆಡಿಎಸ
ಮಹಾರಾಷ್ಟ್ರ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಚುನಾವಣಾ ದಿನಾಂಕ ಘೋಷಣೆಯಾದ ಕೂಡಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗುತ್ತದೆ. ಭಾರತೀಯ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಗಳಿಗೆ ಮಂಗಳವಾರ
ಬೆಂಗಳೂರು, ಅಕ್ಟೋಬರ್ 17: ಕರ್ನಾಟಕದ ಮೂರು ಕ್ಷೇತ್ರಗಳಿಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಮತ್ತೆ ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಲಿದೆ. ಈ ಮೂರು ಕ್ಷೇತ್ರಗಳಲ್ಲಿ ನವೆಂಬರ್ 13ಕ್ಕೆ ಚುನಾವಣೆ ನಡೆಯಲಿದೆ. ರಾಮನಗರ
ನವದೆಹಲಿ, ಅಕ್ಟೋಬರ್ 17: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ. ಚಂದ್ರಚೂಡ್ ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರವೊಂದನ್ನು ಬರೆದಿದ್ದಾರೆ. ನ್ಯಾಯಮೂರ್ತಿ ಸಂಜಯ್ ಖನ್ನಾ ಅವರು ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗ
ಬೆಂಗಳೂರಿನಲ್ಲಿ ಮಳೆ ಬಿಡುವು ಕೊಟ್ಟಿದ್ದು, ಭಾರತ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭವಾಗಿದೆ. ಮಳೆಯಿಂದಾಗಿ ಬುಧವಾರ ಮೊದಲ ದಿನದಾಟ ಸಂಪೂರ್ಣವಾಗಿ ರದ್ದಾದ ನಂತರ ಎರಡನೇ ದಿನ 15 ನಿಮಿಷ ಮುಂಚಿತವಾಗಿ ಆಟ ಆರಂಭವಾಗ
ಬೆಂಗಳೂರು, ಅಕ್ಟೋಬರ್ 17: ರಾಜ್ಯ ರಾಜಕೀಯದಲ್ಲಿ ಮತ್ತೆ ಕ್ರೆಡಿಟ್ ವಾರ್ ಶುರುವಾಗಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ನೀರು ಕೊಡುವ ಯೋಜನೆಯ ಕ್ರೆಡಿಟ್ ಬಿಜೆಪಿಗೆ ಸಲ್ಲಬೇಕು ಎಂದು ರಾಜ್ಯ ವಿಪಕ್ಷ ನಾಯಕ ಆರ್.ಅಶೋಕ್ ಅವರು ವಾಗ್
ಭಾರತದ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಇದೀಗ ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಿ ಭಾರತ ಶ್ರೀಮಂತ ಕ್ರಿಕೆಟಿಗ ಎನ್ನುವ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ. ನಿವೃತ್ತಿಯಾದ ಬಳಿಕ ಅಜಯ್ ಜಡೇಜಾ ಶ್ರೀಮಂತರಾಗಲು ಅವರ ಕುಟುಂಬ ಕಾರಣವಾ
ಮಡಿಕೇರಿ, ಅಕ್ಟೋಬರ್ 17: ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿ ನವದೆಹಲಿ ಇವರಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಗೆ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್.ಟಿ.ಐ/ ಆರ್.ಟಿ.ಐ
ಇಸ್ರೇಲ್ ಮಿಲಿಟರಿ ಅದೆಷ್ಟು ಬುದ್ಧಿ ಹೇಳಿದರೂ ಸೈಲೆಂಟ್ ಆಗುತ್ತಿಲ್ಲ, ತನ್ನ ಶತ್ರುಗಳನ್ನು ನಾಶ ಮಾಡುವ ನೆಪದಲ್ಲಿ ಮಧ್ಯಪ್ರಾಚ್ಯ ಭಾಗದ ಹಲವು ದೇಶಗಳ ವಿರುದ್ಧ ಘೋರ ದಾಳಿ ನಡೆಸುತ್ತಿದೆ ಎಂಬ ಆರೋಪ ಇದೆ. ಇಸ್ರೇಲ್ ಸೇನೆಯ ಈ ವರ್
ಬೆಂಗಳೂರು, ಅಕ್ಟೋಬರ್ 17: ಕೇಂದ್ರದ ಎನ್ಡಿಎ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಕೊಡಗೆ ನೀಡಿದೆ. ತುಟ್ಟಿಭತ್ಯೆ (ಡಿಎ) ಹೆಚ್ಚಳದ ಕುರಿತು ಬುಧವಾರ ಸರ್ಕಾರ ತೀರ್ಮಾನವನ್ನು ಕೈಗೊಂಡಿದೆ.
ತಮಿಳುನಾಡಿನಾದ್ಯಂತ ವ್ಯಾಪಕ ಮಳೆ ಮುಂದುವರೆದಿದೆ. ಬುಧವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಗುರುವಾರ ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಭಾರಿ ಮಳೆಯಿಂದ ಚೆನ್ನೈ ನಗರದಲ್ಲಿ ಹ
ಆಗ್ನೇಯ ಬಂಗಾಳ ಮಹಾಸಾಗರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಅಕ್ಟೋಬರ್ 22ರವರೆಗೂ ರಾಜ್ಯದ ಹಲವ
ಬೆಂಗಳೂರು, ಅಕ್ಟೋಬರ್ 16: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 18 ತಿಂಗಳಲ್ಲಿ KSRTCಯ 1000 ಮೃತ ಸಿಬ್ಬಂದಿಯ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡಲಾಗಿದೆ. ಸರ್ಕಾರವು 5800 ನೂತನ ವಾಹನಗಳನ್ನು ಸೇರ್ಪಡೆ ಮಾಡ
ಅಮೆರಿಕ ಅಧ್ಯಕ್ಷೀಯ ಚುನಾವಣೆ ಅಖಾಡದಲ್ಲಿ ಇದೀಗ ಕಮಲಾ ಹ್ಯಾರಿಸ್ ಫುಲ್ ಅಲರ್ಟ್ ಆಗಿ ಕ್ಯಾಂಪೇನ್ ಮಾಡುತ್ತಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಕಮಲಾ ಹ್ಯಾರಿಸ್ ಈಗಾಗಲೇ ಡೊನಾಲ್ಡ್ ಟ್ರಂಪ್ ಅವರನ್ನು ಮೀರಿಸಿ ಮುಂದೆ ನುಗ್ಗುತ್
ಇಸ್ರೇಲ್ &ಲೆಬನಾನ್ ನಡುವೆ ನಡೆಯುತ್ತಿರುವ ಘೋರ ಕದನ ಮತ್ತೊಂದು ಹಂತಕ್ಕೆ ಈಗ ಹೋಗಿ ಮುಟ್ಟುತ್ತಿದೆ. ಜಾಗತಿಕ ಮಟ್ಟದಲ್ಲಿ ಭಯ ಹುಟ್ಟಿಸಿರುವ ಯುದ್ಧ ಇದಾಗಿದ್ದು, ಈ ಕಾರಣಕ್ಕೆ ಇರಾನ್ &ಇಸ್ರೇಲ್ ಕೂಡ ಪರಸ್ಪರ ಕ್ಷಿಪಣಿ ದಾಳಿ ಮಾಡಿ
ಭಯೋತ್ಪಾದಕರ ಸ್ವರ್ಗ ಪಾಕಿಸ್ತಾನಕ್ಕೆ ಅದೆಷ್ಟು ಬುದ್ಧಿ ಹೇಳಿದರೂ ಪ್ರಯೋಜನವೇ ಇಲ್ಲ ಅಂತಾ ಇಡೀ ಜಗತ್ತಿಗೆ ಅರ್ಥ ಆಗಿದೆ. ಇದೇ ಕಾರಣಕ್ಕೆ ಪಾಕಿಸ್ತಾನದ ಜೊತೆಗೆ ಸ್ನೇಹ ಬೆಸೆದು, ವ್ಯಾಪಾರ &ವ್ಯವಹಾರ ಮಾಡಲು ಯಾವುದೇ ದೇಶಗಳು ಮು
ಬೆಂಗಳೂರು, ಅಕ್ಟೋಬರ್ 16: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಮೂರು ಕ್ಷೇತ್ರಗಳ ಫೈಕಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್
ಬೆಂಗಳೂರು, ಅಕ್ಟೋಬರ್ 16: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿಂದೂ ಹುಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್
ನವಗ್ರಹಗಳಲ್ಲಿ ಶನಿಯನ್ನು ಅತ್ಯಂತ ಕೆಟ್ಟ ಗ್ರಹವೆಂದು ನಂಬಲಾಗುತ್ತದೆ. ಶನಿ ದೇವ ಮುನಿಸಿಕೊಂಡರೆ ಅತ್ಯಂತ ಕೆಟ್ಟ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಯಾವುದೇ ಕೆಲಸದಲ್ಲೇ ಆಗಲಿ ಶನಿ ಗ್ರಹದ ಆಶೀರ್ವಾದ ಪಡೆಯಲು ಜನ
ದೇಶದಲ್ಲಿ ವಿಐಪಿ ಭದ್ರತೆ ವಿಚಾರ ಆಗಾಗ ಬಹುದೊಡ್ಡ ಮಟ್ಟದ ಚರ್ಚೆ ಗ್ರಾಸವಾಗುತ್ತದೆ. ಯಾಕಂದ್ರೆ ಒಂದು ಕಡೆ ವಿಐಪಿ ಭದ್ರತೆ ಪರವಾಗಿ ಮಾತನಾಡುವವರು ಇದ್ದರೆ, ಇನ್ನೊಂದು ಕಡೆ ವಿಐಪಿ ಭದ್ರತೆ ಬಗ್ಗೆ ಕೊಂಕು ಮಾತನಾಡುವ ಜನರು ಕೂಡ ಇ
ನವದೆಹಲಿ, ಅಕ್ಟೋಬರ್ 16: ವಿವಿಧ ಖಾಸಗಿ ಟೆಲಿಕಾಂ ಸಂಸ್ಥೆಗಳ ಮಧ್ಯೆ ಗ್ರಾಹಕಸ್ನೇಹಿ ಯೋಜನೆ, ರಿಚಾರ್ಜ್ ಪ್ಯಾಕೇಜ್ ಘೋಷಿಸುತ್ತಾ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ( BSNL) ಮುನ್ನುಗ್ಗುತ್ತಿದೆ. ಜಿಯೋ, ಏರ್ಟೆಲ್, ವೋಡಾಫೋನ್ ಇಂಟರ್
ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಇಲ್ಲಿನ ಒಟ್ಟು 81 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತ ನವೆಂಬರ್ 13 ರಂದು ಮತ್ತು ಎರಡನೇ ಹಂತ ನವೆಂಬರ್ 20 ರಂದು ನಡೆಯಲಿದೆ. ನವೆಂಬರ್ 23 ರ
ಬೆಂಗಳೂರು, ಅಕ್ಟೋಬರ್ 16: ಕರ್ನಾಟಕದ ಮೂರನೇ ಬೃಹತ್ ಕೆರೆ ವಿಜಯಪುರದ ಮಮದಾಪುರ ಕೆರೆ. ಇಲ್ಲಿ ಒಟ್ಟು 2 ಲಕ್ಷ ಗಿಡಗಳನ್ನು ನೆಡಲು ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಇನ್ನು ಇಲ್ಲಿನ ಮಮದಾಪುರ ಉದ್ಯಾನಕ್ಕೆ ವಿಜಯಪುರದ ಜ್ಞಾನಯೋಗಾಶ್ರ
ಇಸ್ರೇಲ್ ಹಾಗೂ ಇರಾನ್ನ ನಡುವೆ ಸಂಘರ್ಷ ತೀವ್ರವಾಗುತ್ತಿದೆ. ಇಸ್ರೇಲ್ ಮಿಲಿಟರಿ ಪಡೆಗಳು ದಕ್ಷಿಣ ಲೆಬನಾನ್ ಮೇಲೆ ನಿರಂತ ದಾಳಿ ಮಾಡುತ್ತಿವೆ. ಬುಧವಾರ ದಕ್ಷಿಣ ಲೆಬನಾನ್ನ ನಬಾತಿಹ್ನಲ್ಲಿರುವ ಕಾರ್ಪೋರೆಷನ್ ಕಟ್ಟಡದ ಮೇ
ಅಮೆರಿಕ &ಇಸ್ರೇಲ್ ನಡುವೆ ಇರುವ ಸ್ನೇಹ ಶೀಘ್ರದಲ್ಲೇ ಹೊಗೆ ಹಾಕಿಸಿಕೊಳ್ಳುವ ಲಕ್ಷಣಗಳು ಈಗ ಗೋಚರಿಸುತ್ತಿವೆ. ಯಾಕಂದ್ರೆ ಇಸ್ರೇಲ್ ಮಾಡಿಕೊಳ್ಳುತ್ತಿರುವ ಒಂದೊಂದು ಎಡವಟ್ಟು ಕೂಡ ಅಮೆರಿಕದ ಬುಡಕ್ಕೆ ಬೆಂಕಿ ಇಡುತ್ತಿದೆ. ಪರಿಸ
ಬೆಂಗಳೂರು, ಅಕ್ಟೋಬರ್ 16: ರಾಜ್ಯದಲ್ಲಿ ಮುಡಾ ಹಗರಣದ ಕುರಿತು ಮುಖ್ಯಮಂತ್ರಿ ರಾಜೀನಾಮೆಗೆ ವಿಪಕ್ಷಗಳು ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಒತ್ತಯಿಸಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮುಯ್ಯ ಅವರಿಗೆ ಇನ್ನಷ್ಟು ಸಂಕ
ಇಂದಿನ ವೇಗದ ಜಗತ್ತಿನಲ್ಲಿ, ಅನಿರೀಕ್ಷಿತ ಖರ್ಚುಗಳು ಯಾವುದೇ ಕ್ಷಣದಲ್ಲಿ ಉದ್ಭವಿಸಬಹುದು - ವೈದ್ಯಕೀಯ ತುರ್ತುಸ್ಥಿತಿಗಳು, ಹಠಾತ್ ರಿಪೇರಿಗಳು ಅಥವಾ ಕೊನೆಯ ಕ್ಷಣದ ಪ್ರಯಾಣ ಯೋಜನೆಗಳು. ಅಂತಹ ಸಂದರ್ಭಗಳು ಸಂಭವಿಸಿದಾಗ, ಹಣಕಾಸ
ಸಾಮಾಜಿಕ ಜಾಲತಾಣದಲ್ಲಿ ಅಘಾತಕಾರಿ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇತ್ತೀಚೆಗೆ ವೈರಲ್ ಆದ ವಿಡಿಯೋ ನೋಡಿ ಜನ ವಾಕರಿಸಿದ್ದಾರೆ. ಮನೆ ಕೆಲಸದಾಕೆ ಅಡುಗೆ ಮಾಡಲು ಮೂತ್ರವನ್ನು ಬಳಕೆ ಮಾಡುವ ದೃಶ್ಯ ಸಾಮಾಜಿಕ ಜಾಲತಾಣದಲ್
Jharkhand Assembly Election 2024: ಈಗಾಗಲೇ ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆಗೆ ಚುನಾವಣೆ ನಡೆದಿದ್ದು, ಫಲಿತಾಂಶವು ಕೂಡ ಹೊರಬಿದ್ದಿದೆ. ಇನ್ನು ಇದೀಗ ಮಂಗಳವಾರ (ಅಕ್ಟೋಬರ್ 15) ಭಾರತೀಯ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧ
ಬೆಂಗಳೂರು, ಅಕ್ಟೋಬರ್ 16: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೆಸರನ್ನು ಹ
ಮಡಿಕೇರಿ, ಅಕ್ಟೋಬರ್ 16: ತಲಕಾವೇರಿಯಲ್ಲಿ ಉಗಮವಾಗಿ ಭಾಗಮಂಡಲ, ಬಲಮುರಿ, ಗುಹ್ಯ, ಕಣಿವೆ ಮೂಲಕ ಕೊಡಗಿನಿಂದ ಹೊರಹರಿದು ಬಳಿಕ ಕರ್ನಾಟಕದಲ್ಲಿ ಸುಮಾರು 381ಕಿ.ಮೀ. ಹರಿದು ಆ ನಂತರ ತಮಿಳುನಾಡು, ಪಾಂಡಿಚೇರಿ ಮೂಲಕ 802 ಕಿ.ಮೀ. ಕ್ರಮಿಸಿ ಕಾವ
ಬುಧವಾರ ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆಕಾಸ ಏರ್ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಸಂದೇಶ ಸಂಚಲವನ್ನೇ ಸೃಷ್ಟಿ ಮಾಡಿದೆ. ದೆಹಲಿಯಿಂದ ಹೊರಟ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಸಂದೇಶ ಬಂದಿದ್ದರಿಂದ ವಿಮಾನವ
ಚನ್ನಪಟ್ಟಣ, ಅಕ್ಟೋಬರ್ 16: ಕರ್ನಾಟಕದಲ್ಲಿ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ 2024 ಘೋಷಣೆ ಆಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ, ಬಳ್ಳಾರಿ ಜಿಲ್ಲೆಯ ಸೊಂಡೂರು ಕ್ಷೇತ್ರಕ್ಕಿಂತಲೂ ಹೆಚ್ಚಾಗಿ ಮಂಡ್ಯ ಜಿಲ್ಲೆಯ ಚನ್ನಪಟ್ಟಣದ ಕ್ಷೇತ
ಬೆಂಗಳೂರು, ಅಕ್ಟೋಬರ್ 16: ಶಿಗ್ಗಾವಿ ಸೇರಿದಂತೆ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಎರಡು ಮೂರು ದಿನಗಳಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗುವುದು ಎಂದು ಮಾಜಿ ಮು
ಆಮ್ ಆದ್ಮಿ ಪಾರ್ಟಿಯ ಸಂಸ್ಥಾಪಕ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೊಲೆಗೆ ಯತ್ನ ನಡೆದಿತ್ತು ಎನ್ನುವ ಗಂಭೀರ ವಿಚಾರವೊಂದು ಈಗ ಚರ್ಚೆಯಾಗುತ್ತಿದೆ. ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಅರವ
ಬೆಂಗಳೂರು, ಅಕ್ಟೋಬರ್ 16: ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ ಎಂದು ಸಿಎಂ ಸಿದ್ದರಾಮಯ
ಮುಂಬೈ, ಅಕ್ಟೋಬರ್ 16: ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಚುನಾವಣೆ 2024ರ ದಿನಾಂಕ ಘೋಷಣೆಯಾಗಿದೆ. 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದ ಚುನ
ಬೆಂಗಳೂರು, ಅಕ್ಟೋಬರ್ 16: ಕರ್ನಾಟಕದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ವಿಪರೀತ ಮಳೆಯಾಗುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವ
ಬೆಂಗಳೂರು, ಅಕ್ಟೋಬರ್ 16: ಮಹಾರಾಷ್ಟ್ರ ರಾಜ್ಯದಲ್ಲಿ ವಿಧಾನಸಭೆಗೆ ಚುನಾವಣೆ ಘೋಷಣೆ ಆಗಿದೆ. ಇದರ ಬೆನ್ನಲ್ಲೆ ಕರ್ನಾಟಕ ಕಾಂಗ್ರೆಸ್ ಪಕ್ಷ ಇಬ್ಬರು ಸಚಿವರು ಮೂವರು ಸೇರಿದಂತೆ ಮೂವರನ್ನು 'ಮಹಾ' ವೀಕ್ಷಕರನ್ನಾಗಿ ನೇಮಕ ಮಾಡಿದೆ. ಇವ
ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಬಿಜೆಪಿಯ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ (ಅ.17) ಹರಿಯಾಣ ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಅವರ ಪ್ರಮಾಣವಚನ ಕಾರ್ಯಕ್ರಮ ಪಂಚಕು
ನವದೆಹಲಿ, ಅಕ್ಟೋಬರ್ 16: ದೀಪಾವಳಿ ಹಬ್ಬದ ಎದುರಿರುವಾಗಲೇ ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರ ಬಂಪರ್ ಕೊಡಗೆ ನೀಡಿದೆ. ತುಟ್ಟಿಭತ್ಯೆ (ಡಿಎ) ಹೆಚ್ಚಳದ ಕುರಿತು ಬುಧವಾರ ಕೇಂದ್ರ ಸರ್ಕಾರ ತೀರ್ಮಾನವನ್ನು ಕೈಗೊಂಡಿದೆ. ಸಚಿವ ಸಂಪು
ಭಾರತ ಮತ್ತು ಪಾಕಿಸ್ತಾನ ಬದ್ಧ ವೈರಿಗಳು, ಯಾಕಂದ್ರೆ ಕುತಂತ್ರಿ ಪಾಪಿ ಪಾಕಿಸ್ತಾನದ ಬುದ್ಧಿ ಸ್ವತಃ ಅಲ್ಲಿನ ಜನರಿಗೂ ಗೊತ್ತಿದೆ. ಪಾಕಿಸ್ತಾನದ ಪ್ರಜೆಗಳು ಕೂಡ ತಮ್ಮ ದೇಶದ ರಾಜಕೀಯ ವ್ಯವಸ್ಥೆ ಮತ್ತು ಸೇನೆ ಬಗ್ಗೆ ಆಕ್ರೋಶ ವ್ಯಕ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ ಬಿ.ನಾಗೇಂದ್ರ ಬಂಧನವಾಗಿ, ಇಂದು ಜಾಮೀನಿನ ಮೇಲೆ ಬಿಡುಗಡೆಯೂ ಆಗಿದೆ. ಇನ್ನು ಈ ಹಗರಣದ ಚಾರ್ಜ್ಶೀಟ್ನಲ್ಲಿ ಕೆಲ ಆಘಾತ
Karnataka Rains: ರಾಜ್ಯದಲ್ಲಿ ಇದೀಗ ಮಳೆರಾಯನ ಆರ್ಭಟ ಮತ್ತೆ ಮುಂದುವರೆದಿದೆ. ಬಂಗಾಳ ಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ
ಮಹರಾಷ್ಟ್ರ ವಿಧಾನಸಭೆ ಚುನಾವಣೆ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಮಾತ್ರವಲ್ಲ ಅಲ್ಲಿನ ಸ್ಥಳೀಯ ಹಾಗೂ ಸಣ್ಣ ಪಕ್ಷಗಳಿಗೂ ನಿರ್ಣಾಯಕವಾಗಿದೆ. ಅದರಲ್ಲೂ ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿ ಮಾಡಿದ್ದ ಶ