SENSEX
NIFTY
GOLD
USD/INR

Weather

20    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಹೊಡೆದಾಟ &ಬಡಿದಾಟದ ನಡುವೆ ಊಟ ಇಲ್ಲದೆ ನಲುಗಿ ಹೋದ ಗಾಜಾ ನಿವಾಸಿಗಳು?

ಗಾಜಾ ವಿಚಾರ ಪ್ರಪಂಚದ ಮೂಲೆ ಮೂಲೆಯಲ್ಲಿ ಚರ್ಚೆಗೆ ಬರುತ್ತಿದ್ದು, ಅಲ್ಲಿನ ಜನರ ಸ್ಥಿತಿಗೆ ಇದೀಗ ಪ್ರಪಂಚ ಮರುಗುವಂತೆ ಆಗಿದೆ ಎಂಬ ಆರೋಪ ಇದೆ. ಅದರಲ್ಲೂ ಹಮಾಸ್ ಮೇಲಿನ ಸಿಟ್ಟಿಗೆ ಇದೀಗ ಇಸ್ರೇಲ್ ಭಾರಿ ಘೋರವಾಗಿ ದಾಳಿ ಮಾಡುತ್ತಿ

22 Oct 2025 11:50 pm
ರಷ್ಯಾ ಸೇನೆಯನ್ನ ಸಮಾಧಾನ ಮಾಡದೇ ಇದ್ದರೆ ಮುಂದೆ ಭಾರಿ ದೊಡ್ಡ ಅನಾಹುತ ಗ್ಯಾರಂಟಿ?

ರಷ್ಯಾ &ಉಕ್ರೇನ್ ಯುದ್ಧ ನಿಂತು ಹೋಗುವ ಬದಲು ಇದೀಗ ದೊಡ್ಡ ಅನಾಹುತ ಸೃಷ್ಟಿಸಿದೆ. ಈ ಮೂಲಕ ರಷ್ಯಾ &ಉಕ್ರೇನ್ ಯುದ್ಧ ಕೆಲವೇ ದಿನಗಳಲ್ಲಿ ಭಾರಿ ದೊಡ್ಡ ವಿನಾಶ ಸೃಷ್ಟಿಗೂ ಕಾರಣ ಆಗುವ ಮುನ್ಸೂಚನೆ ಸಿಕ್ಕಿದೆ. ಹೇಗಾದರೂ ಮಾಡಿ ಈ ಇಬ್ಬರ

22 Oct 2025 11:27 pm
ತಾಲಿಬಾನ್ ಕೈಯಲ್ಲಿ ಏಟು ತಿಂದು ಪಾಕಿಸ್ತಾನ ಸೈಲೆಂಟ್, ಮುಂದೆ ಏನು ಪರಿಸ್ಥಿತಿ?

ತಾಲಿಬಾನ್ ಕೈಯಲ್ಲಿ ಸರಿಯಾಗಿ ಒದೆ ತಿಂದು ಮೂಲೆ ಸೇರಿರುವ ಪಾಕಿಸ್ತಾನ ಸೇನೆಗೆ ಈಗಲೂ ಆ ಭಯ ಕಾಡುತ್ತಲೇ ಇದೆ. ಯಾವ ಕ್ಷಣದಲ್ಲಿ ಮತ್ತೆ ತಾಲಿಬಾನ್ ಬಂದು ದಾಳಿ ಮಾಡುತ್ತೋ? ಈ ಮೂಲಕ ಪಾಕಿಸ್ತಾನಕ್ಕೆ ಎಲ್ಲಿ ಕಂಟಕ ಎದುರಾಗುತ್ತೋ? ಅನ

22 Oct 2025 11:21 pm
Gold Price: ಜಾಗತಿಕ ಬೆಲೆ ಕುಸಿತ: ಭಾರತದಲ್ಲಿ ಚಿನ್ನ-ಬೆಳ್ಳಿ ದರ ಎಷ್ಟು ಕಡಿಮೆಯಾಗುತ್ತೆ?

ಜಾಗತಿಕವಾಗಿ ಚಿನ್ನ ಹಾಗೂ ಬೆಳ್ಳಿ ದರಗಳು ಕುಸಿತ ಕಂಡಿರುವುದು ಖರೀದಿದಾರರಿಗೆ ನೆಮ್ಮದಿ ನೀಡಿದೆ. ಈ ತಿಂಗಳಿಡೀ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದ್ದ ದರಗಳು ಕುಸಿಯಲಾರಂಭಿಸಿದೆ. ಹೀಗಾಗಿ ಭಾರತದಲ್ಲಿಯೂ ದರಗಳು ಕ್ರಮೇಣ ಇಳಿ

22 Oct 2025 11:20 pm
ಭಾರತ &ಅಮೆರಿಕ ನಡುವೆ ವ್ಯಾಪಾರ ಒಪ್ಪಂದ, ಮತ್ತೊಂದು ಇತಿಹಾಸಕ್ಕೆ ವೇದಿಕೆ ಸಿದ್ಧ!

ಭಾರತ &ಅಮೆರಿಕ ನಡುವೆ ಇದೀಗ ಮಹತ್ವದ ಮಾತುಕತೆ ಆರಂಭವಾಗಿ, ವ್ಯಾಪಾರ ಒಪ್ಪಂದ ಬಹುತೇಕ ಅಂತ್ಯಕ್ಕೆ ಬಂದಿದೆ. ಇದು ಪ್ರಪಂಚದ ವ್ಯಾಪಾರ ವೇದಿಕೆಯಲ್ಲಿ ಭಾರತ &ಅಮೆರಿಕ ನಡುವೆ ಸಂಬಂಧ ಗಟ್ಟಿ ಮಾಡುವ ಜೊತೆಗೆ ಹೊಸ ಇತಿಹಾಸ ನಿರ್ಮಾಣ ಮಾ

22 Oct 2025 11:15 pm
Gaza War: ಗಾಜಾ ನೆಲಕ್ಕೆ ಅಗತ್ಯ ನೆರವು ಪೂರೈಕೆ ಮಾಡಲು ಮಹತ್ವದ ಆದೇಶ

ಗಾಜಾ ನೆಲದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದು ದೊಡ್ಡ ಬಡಿದಾಟ ನಡೆಯುತ್ತಿದೆ, ಈ ರೀತಿಯ ಗಲಾಟೆ ನೋಡಿ ಇಡೀ ಪ್ರಪಂಚ ಮತ್ತೊಮ್ಮೆ ಬೆಚ್ಚಿ ಬೀಳುವ ಪರಿಸ್ಥಿತಿ ಕೂಡ ನಿರ್ಮಾಣ ಆಗಿದೆ. ಇನ್ನೇನು ಯುದ್ಧ ನಿಂತೇ ಹೋಯಿತು ಅನ್ನುವಾಗಲ

22 Oct 2025 10:23 pm
ಮಹಾಭಾರತ ಮುಗಿದರೂ ಬಿಜೆಪಿ ಭ್ರಷ್ಟಾಚಾರದ ಕತೆಗಳು ಮುಗಿಯಲ್ಲ: ಪ್ರಿಯಾಂಕ್‌ ಖರ್ಗೆ

ಕಾಂಗ್ರೆಸ್‌ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ನಡುವೆ ಟ್ವೀಟ್‌ ವಾರ್‌ ಜೋರಾಗಿದೆ. ಯಾರನ್ನೋ ಮೆಚ್ಚಿಸುವುದಕ್ಕಿಂತ ಬಸವಣ್ಣನವರು ಹೇಳಿದ ಹಾಗೇ ಮೊದಲು ನಿಮ್ಮ ಮನವ ಸಂತೈಸಿಕೊಳ್ಳಿ ಪ್ರಿಯಾಂಕ

22 Oct 2025 8:52 pm
Karnataka Next CM: ಸಿದ್ದರಾಮಯ್ಯ ಬಳಿಕ ಇವರಿಗೆ ಸಿಎಂ ಸ್ಥಾನ: ಡಿಕೆಶಿಗೆ ಯತೀಂದ್ರ ಶಾಕ್‌

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ಬೂದಿ ಮುಚ್ಚಿದ ಕೆಂಡದಂತಿದೆ. ಡಿ.ಕೆ.ಶಿವಕುಮಾರ್‌ ಅವರು ಕೂಡ ಮುಂದಿನ ಸಿಎಂ ನಾನೇ ಎನ್ನುವ ವಿಶ್ವಾಸದಲ್ಲಿದ್ದಾರೆ. ಡಿಕೆಶಿ ಮಾತ್ರವಲ್ಲದೆ ಹಲವರು ಈ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ.

22 Oct 2025 6:01 pm
Sabarimala: ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ, ಇತಿಹಾಸ ನಿರ್ಮಿಸಿದ ರಾಷ್ಟ್ರಪತಿ ಮುರ್ಮು

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಸಾ

22 Oct 2025 5:16 pm
\ರಾಜ್ಯ ಸರ್ಕಾರ ಅಲ್ಲ, ಕೇಂದ್ರದಲ್ಲಿನ ಸಮ್ಮಿಶ್ರ ಸರ್ಕಾರ ಪತನವಾಗುತ್ತೆ\

ಬೆಂಗಳೂರು, ಅಕ್ಟೋಬರ್‌ 22: ನವೆಂಬರ್ ವೇಳೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿರುಗೇಟು ನೀಟಿದ್ದಾರೆ. ಕೇಂದ್ರ ಸರ್ಕಾರದಲ

22 Oct 2025 3:06 pm
Karnataka Dam Water Level: ಭಾರೀ ಮಳೆ: ಅಕ್ಟೋಬರ್‌ 22ರ ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟ ಎಷ್ಟಿದೆ ?

Karnataka Dam Water Level: ಅರಬ್ಬಿ ಸಮುದ್ರದಲ್ಲಿ ಕಡಿಮೆ ಪ್ರದೇಶ ರೂಪುಗೊಂಡಿರುವುದು ಹಾಗೂ ಈಶಾನ್ಯ ಮುಂಗಾರು ಕಾರಣಕ್ಕೆ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಧಾರಾಕಾರ ಮಳೆ ಹಿನ್ನೆಲೆಯ

22 Oct 2025 2:16 pm
RSS ಸಿದ್ಧಾಂತವೇ ದೇಶದ ಸಿದ್ಧಾಂತ: ಮಾಜಿ ಸಿಎಂ ಬೊಮ್ಮಾಯಿ

ಹಾವೇರಿ, ಅಕ್ಟೋಬರ್ 22: ರಾಜ್ಯ ಸರಕಾರಕ್ಕೆ ಆರ್ ಎಸ್ ಎಸ್ ಸಂಘಟನೆಯನ್ನು ಏನೂ ಮಾಡಲು ಆಗುವುದಿಲ್ಲ. ಈ ದೇಶದ ಸಿದ್ದಾಂತವೇ ಆರ್ ಎಸ್ ಎಸ್ ಸಿದ್ದಾಂತವಾಗಿದೆ. ಇದು ಹಿಂದೂಗಳಿಗೆ ರಾಷ್ಟ್ರ ವಿರೋಧಿ ಸರಕಾರವಾಗಿ ಕಾಣುತ್ತಿದೆ‌ ಎಂದು ಮಾ

22 Oct 2025 1:45 pm
ಅಕ್ಟೋಬರ್‌ 22ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಅಕ್ಟೋಬರ್‌ 22) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ

22 Oct 2025 12:17 pm
Donald Trump: ಭಾರತದ ಜೊತೆ ಅಮೆರಿಕ ಮಾತುಕತೆ, ತೆರಿಗೆ ಪ್ರಮಾಣ ಶೇ. 15 ಕಡಿತ?

ಭಾರತದ ಜೊತೆ ತೆರಿಗೆ ಯುದ್ಧ ಮಾಡುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ದಾರಿಗೆ ಬಂದಂತೆ ಕಾಣುತ್ತಿದೆ. ಜಾಗತಿಕವಾಗಿ ಅನೇಕ ದೇಶಗಳ ಜೊತೆ ಕಿರಿಕ್ ಮಾಡಿದ್ದ ಡೊನಾಲ್ಡ್ ಟ್ರಂಪ್ ಭಾರತದ ಜೊತೆಗೂ ಟ್ಯಾಕ್ಸ್ ವಾರ್ ಶುರ

22 Oct 2025 11:50 am
School Holiday: ಭಾರೀ ಮಳೆ: ಈ ಭಾಗಗಳಲ್ಲಿ ಶಾಲಾ - ಕಾಲೇಜುಗಳಿಗೆ 3 ದಿನ ರಜೆ!

School Holiday: ತಮಿಳುನಾಡಿನಲ್ಲಿ ಈಶಾನ್ಯ ಮುಂಗಾರು ಪ್ರವೇಶ ಹಾಗೂ ಚಂಡಮಾರುತ ಪ್ರಸರಣದಿಂದ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಧಾರಾಕಾರ ಮಳೆ ಆಗುತ್ತಿದೆ. ಈ ವರ್ಷ ಮುಂಗಾರು ಮಳೆ ದೇಶದಾದ್ಯಂತ ಉತ್ತಮವಾಗಿ ಆಗಿದೆ. ಇದೇ ಸಂದರ್ಭದಲ್ಲ

22 Oct 2025 10:27 am
Karnataka Rains: ಸೈಕ್ಲೋನ್ ಪ್ರಸರಣ: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಆರೆಂಜ್ &ಯೆಲ್ಲೋ ಅಲರ್ಟ್

Karnataka Rains: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಾಗೂ ತಮಿಳುನಾಡಿಗೆ ಈಶಾನ್ಯ ಮುಂಗಾರು ಪ್ರವೇಶವಾಗಿರುವುದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಧಾರಾಕಾರ ಮಳೆ ಹಿನ್ನೆಲೆಯ

22 Oct 2025 9:13 am
Horoscope Today: ಗಜಕೇಸರಿ ಯೋಗ: ಈ ರಾಶಿವರಿಗೆ ಉದ್ಯೋಗದಲ್ಲಿ ಬಡ್ತಿ, ಅದೃಷ್ಟದ ಪರೀಕ್ಷೆ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 22 ಬುಧವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

22 Oct 2025 6:00 am
ಗಾಜಾ ನೆಲದಲ್ಲಿ ಅಮೆರಿಕ ಉಪಾಧ್ಯಕ್ಷ, ಹಿಂಸಾಚಾರಕ್ಕೆ ಬೀಳುತ್ತಾ ಬ್ರೇಕ್?

ಯುದ್ಧ ನಿಂತು ಹೋಗಿದೆ ಅನ್ನುವಾಗಲೇ ಮತ್ತೆ ಭಯದ ವಾತಾವರಣ ಸೃಷ್ಟಿಯಾಗಿದೆ. ದಿಢೀರ್ ಗಾಜಾ ನೆಲದಲ್ಲಿ ಮತ್ತೆ ಹಿಂಸಾಚಾರ ಶುರುವಾಗಿದೆ ಎಂಬ ಆರೋಪ ಕೂಡ ಕೇಳಿಬಂದಿದೆ. ಈ ಎಲ್ಲಾ ತಿಕ್ಕಾಟದ ನಡುವೆ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿ ಗಾ

21 Oct 2025 11:51 pm
Hasanamba Temple: ಹಾಸನಾಂಬ ದರ್ಶನಕ್ಕೆ ಹೋಗುವವರಿಗೆ ಮಹತ್ವದ ಸುದ್ದಿ

ಇತಿಹಾಸ ಪ್ರಸಿದ್ಧ ಹಾಸನಾಂಬ ದರ್ಶನಕ್ಕೆ ಈ ಬಾರಿಯೂ ಭಕ್ತಸಾಗರ ಹರಿದುಬರುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಭಕ್ತಾದಿಗಳಿಗೆ ದರ್ಶನಕ್ಕೆ ಅಡಚಣೆ ರಹಿತ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕಂದಾಯ ಸಚಿವ

21 Oct 2025 11:36 pm
Free Toll: ಈ ಟೋಲ್‌ನಲ್ಲಿ ವಾಹನಗಳಿಗೆ ಶುಲ್ಕವಿಲ್ಲದೆ ಪ್ರಯಾಣಕ್ಕೆ ಅವಕಾಶ

ದೀಪಾವಳಿ ಹಬ್ಬದ ಪ್ರಯುಕ್ತ ಕಂಪನಿಗಳಲ್ಲಿ ಬೋನಸ್‌, ದುಬಾರಿ ಗಿಫ್ಟ್‌ ಕೊಡೋದು ಕೇಳಿರುತ್ತೀರಿ. ಆದ್ರೆ ಎಲ್ಲಾದ್ರೂ ವಾಹನಗಳಲ್ಲಿ ಟೋಲ್‌ರಹಿತ ಪ್ರಯಾಣದ ಸೇವೆ ಕೊಡೋದನ್ನು ನೋಡಿದ್ದೀರಾ? ಹೌದು ದೀಪಾವಳಿ ಹಬ್ಬದ ಪ್ರಯುಕ್ತ ಟೋಲ

21 Oct 2025 10:49 pm
KPSC: ಕೆಪಿಎಸ್‌ಸಿ ರಿಪೇರಿ ಆಗದಿದ್ದರೆ ಇದು ನಿಶ್ಚಿತ: ಯತ್ನಾಳ್‌ ಕೊಟ್ಟ ಎಚ್ಚರಿಕೆ ಏನು?

ಬ್ರಹ್ಮಾಂಡ ಭ್ರಷ್ಟಾಚಾರ, ಅಕ್ರಮದ ಆರೋಪ ಹೊತ್ತಿರುವ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ (KPSC) ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಕೆಪಿಎಸ್‌ಸಿಯ ವಿಳಂಬ ಧೋರಣೆಯಿಂದಾಗಿ ಬಡ ಅಭ್ಯರ್ಥಿಗಳು ತಮ್ಮ ಖರ್

21 Oct 2025 10:07 pm
ದೀಪಾವಳಿ ದಿನವೇ ಭೀಕರ ದುರಂತ, ಬೆಂಗಳೂರಿನಲ್ಲಿ ಪಟಾಕಿ ಸಿಡಿದು 14 ಮಂದಿ... Deepavali 2025

ದೀಪಾವಳಿ ಸಂಭ್ರಮ ಮುಗಿಲು ಮುಟ್ಟಿದ್ದು, ಎಲ್ಲೆಲ್ಲೂ ಪಟಾಕಿಗಳ ಅಬ್ಬರದ ಜೊತೆಗೆ ದೀಪಗಳ ಬೆಳಕು ಕೂಡ ಫಳಫಳ ಒಳೆಯುತ್ತಿದೆ. 2025ರ ದೀಪಾವಳಿ ಸಿಕ್ಕಾಪಟ್ಟೆ ಸ್ಪೆಷಲ್ ಆಗಿದ್ದು, ಮಳೆ ನಡುವೆ ಕೂಡ ಜನರು ಅದ್ಧೂರಿಯಾಗಿ ಹಬ್ಬ ಆಚರಣೆ ಮಾಡ

21 Oct 2025 6:54 pm
ಕರ್ನಾಟಕ ಜುಜುಬಿಯಾಗಿದ್ರೆ ಇಲ್ಲಿ ಯಾಕಿದ್ದೀರಿ? ಪ್ರಿಯಾಂಕ್‌ ಖರ್ಗೆ ಗರಂ ಆಗಿದ್ದೇಕೆ?

ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್‌ ಸಚಿವ ಪ್ರಿಯಾಂಕ್‌ ಖರ್ಗೆ ಗರಂ ಆಗಿದ್ದಾರೆ. ಬಿಜೆಪಿ ನಾಯಕರೊಬ್ಬರು ಕರ್ನಾಟಕವನ್ನು ಜುಜುಬಿ ಎಂದು ಕರೆದಿದ್ದು, ಇದಕ್ಕೆ ಪ್ರಿಯಾಂಕ್‌ ಕೆಂಡವಾಗಿದ್ದಾರೆ. ಬಿಜೆಪಿಯವರಿಗೆ ಕರ್ನಾಟಕವು ಜ

21 Oct 2025 6:13 pm
Indian Railways: ರೈಲ್ವೆ ಜಾಲ ವಿದ್ಯುದೀಕರಣ &ಟ್ರ್ಯಾಕ್ ದ್ವಿಪಥ ಯೋಜನೆ ಸಂಪೂರ್ಣ ಅಪ್ಡೇಟ್ಸ್

Indian Railways: ಭಾರತೀಯ ರೈಲ್ವೆ 2025 ರ ಹೊತ್ತಿಗೆ ರೈಲ್ವೆಯ ಟ್ರ್ಯಾಕ್ ವಿದ್ಯುದೀಕರಣ ಮತ್ತು ಟ್ರ್ಯಾಕ್ ದ್ವಿಗುಣಗೊಳಿಸುವ ಯೋಜನೆಗಳ ಮೂಲಕ ತನ್ನ ಮೂಲಸೌಕರ್ಯವನ್ನು ಗಣನೀಯವಾಗಿ ಬಲಪಡಿಸಿದೆ. ಬ್ರಾಡ್-ಗೇಜ್ ನೆಟ್‌ವರ್ಕ್‌ನ ಸುಮಾರು ಶೇಕ

21 Oct 2025 5:45 pm
ರೈಲಿನಲ್ಲಿ ಪುಟ್ಟ ಬಾಲಕಿಯನ್ನು ಅಶ್ಲೀಲವಾಗಿ ಸ್ಪರ್ಶಿಸಿದ ಕಾಮುಕ ವ್ಯಕ್ತಿ: ಮುಂದೇನಾಯ್ತು ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿಬಿಟ್ಟಿದೆ. ಇದೀಗ ವ್ಯಕ್ತಿಯೋರ್ವ ರೈಲಿನಲ್ಲಿ ಪುಟ್ಟ ಬಾಲಕಿಯನ್ನು ಅಶ್ಲೀಲವಾಗಿ ಸ್ಪರ್ಶಿಸಿದ ಘಟನೆಯ ವಿಡಿಯೋ ಭಾರೀ ವೈರಲ್ ಆಗಿದ್ದು, ಇದಕ್ಕೆ ನೆಟ್ಟಿಗರು ಭಾರೀ ಆಕ್ರೋಶ ವ

21 Oct 2025 5:43 pm
LPG Cylinder: ಎಲ್‌ಪಿಜಿ ಬಳಕೆದಾರರಿಗೆ ಹೊಸ ಸೇವೆ, ಇನ್ಮುಂದೆ ಈ ಸಮಸ್ಯೆ ಇರಲ್ಲ!

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ ಬಳಕೆದಾರರಿಗೆ ಭರ್ಜರಿ ಸಿಹಿಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರವು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿಯ (ಪಿಎನ್‌ಜಿಆರ್‌ಬಿ) ಮೂಲಕ ಹೊಸ ಸೇವೆಯನ್ನು ಪರಿಚಯಿಸಲು ಮುಂದಾಗಿ

21 Oct 2025 4:36 pm
4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್‌ ಟಾಪಿಂಗ್ ಡಿಪಿಆರ್ ಸಿದ್ಧತೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ಅಕ್ಟೋಬರ್ 21: 4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ನಗರದಲ್ಲಿ 1650 ಕಿ.ಮೀ ಉದ್ದದ ಪ್ರಮುಖ ರಸ್ತೆಗಳಿದ್ದು, ಹೊಸದಾಗಿ 104 ಕ

21 Oct 2025 3:57 pm
Heavy Rain: ವಾಯುಭಾರ ಕುಸಿತ: ಈ ಭಾಗಗಳಲ್ಲಿ 7 ದಿನ ಧಾರಾಕಾರ ಮಳೆ: ಐಎಂಡಿ ಮುನ್ಸೂಚನೆ!

Heavy Rain: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳು ಸೇರಿದಂತೆ ದೇಶದಾದ್ಯಂತ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗು

21 Oct 2025 3:17 pm
School Holiday: ಅಕ್ಟೋಬರ್ 27 ಸೋಮವಾರ ತನಕ ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಶಾಲಾ &ಕಾಲೇಜುಗಳಿಗೆ ಪದೇ ಪದೇ ರಜೆ ಘೋಷಣೆ ಮಾಡುವ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ 2025 ಆರಂಭ ಆದಾಗಿನಿಂದ ಕೂಡ ಪದೇ ಪದೇ ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿದೆ. ಅದರಲ್ಲೂ ಹೀಗೆ ಶಾಲಾ &ಕಾಲೇಜು

21 Oct 2025 3:01 pm
‘ನಿಮ್ಮ ಸುಳ್ಳಿನ ಸರಮಾಲೆಗೆ ಕೊನೆಯೇ ಇಲ್ಲವೇ?’ ಬಿಜೆಪಿ ನಾಯಕರಿಗೆ ರಾಮಲಿಂಗಾರೆಡ್ಡಿ ಪ್ರಶ್ನೆ!

ಬಿಹಾರದಲ್ಲಿ ಈಗ ವಿಧಾನಸಭೆ ಚುನಾವಣೆ ನಡೆಯುತ್ತಿದೆ, ಆದರೆ ಬಿಹಾರ ಚುನಾವಣೆಯ ಕಾವು ಈಗ ಕರ್ನಾಟಕದ ನೆಲವನ್ನೂ ತಲುಪಿದ್ದು ರಾಜಕೀಯ ತಿಕ್ಕಾಟ ಜೋರಾಗಿದೆ. ಒಂದು ಕಡೆ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರ ವಿರುದ್ಧ ಗಂಭೀರ ಆರೋಪ ಮ

21 Oct 2025 2:37 pm
ರಾಜ್ಯದಲ್ಲಿನ ಅಷ್ಟೊಂದು ಸಮಸ್ಯೆಗಳ ನಡುವೆ RSS ಬಗ್ಗೆ ಚರ್ಚೆ ಅಗತ್ಯವಿತ್ತೇ?: ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು, ಅಕ್ಟೋಬರ್‌ 21: ರಾಜ್ಯ ಕಾಂಗ್ರೆಸ್‌ ಸರ್ಕಾರ ಈಗ ದಿನವೂ ಆರ್‌ಎಸ್‌ಎಸ್.. ಆರ್‌ಎಸ್‌ಎಸ್.. ಎಂದು ಜಪ ಮಾಡುತ್ತಿದೆ. ಇದು ಆರ್‌ಎಸ್‌ಎಸ್ ಬಗ್ಗೆ ಚರ್ಚೆ ಮಾಡುವ ಸಂದರ್ಭವೇ? ರಾಜ್ಯದಲ್ಲಿ ಎಷ್ಟೊಂದು ಸಮಸ್ಯೆಗಳಿವೆ, ಅವುಗಳನ

21 Oct 2025 2:05 pm
BPL Card: ರಾಜ್ಯದಲ್ಲಿ 5,00,000ಕ್ಕೂ ಮಂದಿ ಬಿಪಿಎಲ್‌ ಕಾರ್ಡ್‌ನಿಂದ ಹೊರಕ್ಕೆ..

BPL Ration Card: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯವನ್ನು ರಾಜ್ಯ ಸರ್ಕಾರ ಮುಂದುವರೆಸಿದೆ. ಇದೀಗ 5,00,000ಕ್ಕೂ ಹೆಚ್ಚು ಫಲಾನುಭವಿಗಳನ್ನು ಬಿಪಿಎಲ್‌ನಿಂದ ಕೈಬಿಡಲಾಗಿದ್ದು,

21 Oct 2025 1:43 pm
ಮೋದಿ ಮೋದಿ ಅಂತೀರಲ್ಲ: ಅಮವಾಸೆ ಸೂರ್ಯ ರಾಜ್ಯಕ್ಕೆ ಆಗುತ್ತಿರುವ ದ್ರೋಹ ಪ್ರಶ್ನಿಸಿದ್ದಾರಾ?: ಸಿದ್ದರಾಮಯ್ಯ ಗರಂ

ಬೆಂಗಳೂರು, ಅಕ್ಟೋಬರ್‌ 21: ಸಂಸದ ತೇಜಸ್ವಿ ಸೂರ್ಯ. ನಾನು ಇವರನ್ನು ಅಮವಾಸೆ ಸೂರ್ಯ ಅಂತ ಕರಿತೀನಿ. ರಾಜ್ಯದ ಆಗುತ್ತಿರುವ ಅನ್ಯಾಯ, ದ್ರೋಹದ ಬಗ್ಗೆ ಅಮವಾಸೆ ಸೂರ್ಯ ಇವತ್ತಿನವರೆಗೆ ಬಾಯಿ ಬಿಟ್ಟಿದ್ದಾರಾ? ಎಂದು ಮುಖ್ಯಮಂತ್ರಿ ಸಿದ್

21 Oct 2025 1:30 pm
Karnataka Dam Water Level: ರಣಭೀಕರ ಮಳೆ: ಅಕ್ಟೋಬರ್ 21ರ ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟ ?

Karnataka Dam Water Level: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯದಲ್ಲೂ ಧಾರಾಕಾರ ಮಳೆ ಮುಂದ

21 Oct 2025 1:09 pm
ಮಹಿಳೆಯರಿಗೆ ದೀಪಾವಳಿ ಗುಡ್‌ ನ್ಯೂಸ್ : ಗೃಹಲಕ್ಷ್ಮಿ ಸಹಕಾರ ಸಂಘದ ಕುರಿತು ಬಿಗ್‌ ಅಪ್‌ಡೇಟ್‌

ಬೆಂಗಳೂರು, ಅಕ್ಟೋಬರ್‌ 21: ರಾಜ್ಯದ ಮಹಿಳೆಯವರಿಗೆ ಗೃಹ ಲಕ್ಷ್ಮಿ ಯೋಜನೆಯಡಿ 2000 ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಾಹಿತಿ ನೀಡಿದ್ದು, ಇದೀಗ ರಾಜ್ಯದ ಯಜಮಾನರಿಗೆ ಇದೀಗ ರಾಜ್ಯ ಸರ್ಕಾರ ಮತ್ತೊಂದು ಸಿಹಿ

21 Oct 2025 12:05 pm
ಧರ್ಮದ ಹೆಸರಿನಲ್ಲಿ ಜಗಳ ತರುವುದರಲ್ಲಿ ಈ ಜಿಲ್ಲೆ ನಂಬರ್ ಒನ್ ಸ್ಥಾನದಲ್ಲಿತ್ತು: ಸಿ.ಎಂ ಸಿದ್ದರಾಮಯ್ಯ!

ಅಶೋಕ್ ರೈ ಅವರು ನಮ್ಮ ಶಾಸಕರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ವಸ್ತ್ರದಾನ ಕಾರ್ಯವನ್ನು13 ವರ್ಷಗಳಿಂದ ಮಾಡುತ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ ಮಾಡುತ್ತಿದ್ದಾರೆ. ಅವರ ಈ ಕಾರ

21 Oct 2025 11:15 am
Karnataka Government: ಅನುಕಂಪದ ಆಧಾರದಲ್ಲಿ ಉದ್ಯೋಗ: ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್‌ 21: ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಇಡೀ ದೇಶ ಸ್ಮ

21 Oct 2025 10:47 am
Gold Rate Oct 21: ಬಂಗಾರದ ಬೆಲೆ ಏಕಾಏಕಿ 2,080 ರೂಪಾಯಿ ಹೆಚ್ಚಳ, ಇಂದಿನ ಚಿನ್ನ &ಬೆಳ್ಳಿ ಬೆಲೆ ಎಷ್ಟಿದೆ ?

Gold Rate Oct 21: ಚಿನ್ನ ಪ್ರಿಯರಿಗೆ ಚಿನ್ನದ ಬೆಲೆಯು ದಿಢೀರ್ ಶಾಕ್ ನೀಡಿದೆ. ಅಕ್ಟೋಬರ್ 20 ರಂದು ಚಿನ್ನದ ಬೆಲೆಯು ಭರ್ಜರಿ ಇಳಿಕೆಯಾಗಿತ್ತು. ಇದೀಗ ಅಕ್ಟೋಬರ್ 21ರಂದು ಚಿನ್ನದ ಬೆಲೆ ಮತ್ತೆ ಏರಿಕೆ ಕಂಡಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯು

21 Oct 2025 10:30 am
Teacher Recruitment: ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿ ಕುರಿತು ಮಹತ್ವದ ಅಪ್ಡೇಟ್‌ ಕೊಟ್ಟ ಸಚಿವ ಮಧು ಬಂಗಾರಪ್ಪ

Teacher recruitment: ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿ ಕುರಿತು ಶಿಕ್ಷಣ ಇಲಾಖೆ ಆಗಾಗ ಮಾಹಿತಿ ನೀಡುತ್ತಲಿರುತ್ತದೆ. ಹಾಗೆಯೇ ಇದೀಗ ಶಿಕ್ಷಕರ ನೇಮಕಾತಿ ಕುರಿತು ಸಚಿವ ಮಹತ್ವದ ಅಪ್ಡೇಟ್‌ವೊಂದನ್ನು ನೀಡಿದ್ದಾರೆ. ಹಾಗಾದ್ರೆ, ಅವರು

20 Oct 2025 5:56 pm
Horoscope Today: ಈ ರಾಶಿಯವರ ಅದೃಷ್ಟ ಸೂರ್ಯನಂತೆ ಹೊಳೆಯಲಿದೆ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 20 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

20 Oct 2025 6:00 am
Karnataka Govt Jobs: ಅಂಗನವಾಡಿ ಶಿಕ್ಷಕಿ-ಸಹಾಯಕಿ ನೇಮಕಾತಿ, ಮಾಸಿಕ ವೇತನ ವಿವರ

ಬೆಂಗಳೂರು, ಅಕ್ಟೋಬರ್ 19: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಪ್ರಸಕ್ತ 2025 ಸಾಲಿನಲ್ಲಿ ಅಂಗನವಾಡಿ ಸಹಾಯಕಿಯರು ಮತ್ತು ಶಿಕ್ಷಕಿಯರ ನೇಮಕಾತಿ ನಡೆಸುತ್ತಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ

19 Oct 2025 4:05 pm
Weekly Horoscope 2025: ಧನ ಸಂಪತ್ತಿನ ಯೋಗ: ದೀಪಾವಳಿ ವಾರದಂದು ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ?

ಅಕ್ಟೋಬರ್‌ ತಿಂಗಳ ನಾಲ್ಕನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ,

19 Oct 2025 9:17 am
Horoscope Today: ಗಜ ಕೇಸರಿ ಯೋಗ: ಈ ರಾಶಿವರಿಗೆ ಅದೃಷ್ಟವೋ ಅದೃಷ್ಟ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 19 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

19 Oct 2025 6:00 am
ಉದ್ಯೋಗಾಕಾಂಕ್ಷಿಗಳಿಗೆ ದೀಪಾವಳಿ ಸಿಹಿ ಸುದ್ದಿ: 13,352 ಶಿಕ್ಷಕರ ನೇಮಕಾತಿಗೆ ಸುಪ್ರೀಂ ಕೋರ್ಟ್ ಅಸ್ತು

ನವದೆಹಲಿ,ಅಕ್ಟೋಬರ್‌ 18: ದೀಪಾವಳಿ ಹಬ್ಬಕ್ಕೆ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಿದೆ. ಕರ್ನಾಟಕದ 13,352 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇದ್ದ ಕಾನೂನು ಅಡೆತಡೆಗಳನ್ನು ಸ

18 Oct 2025 8:00 pm
ಇಸ್ರೋ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ನೇಮಕಾತಿ 2025: ಭರ್ಜರಿ ನೇಮಕಾತಿ, ವೇತನ ರೂ. 1.77 ಲಕ್ಷ

ಬೆಂಗಳೂರು, ಅಕ್ಟೋಬರ್ 18: ಇಸ್ರೋ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ (ISRO- SDSC Recruitment 2025) ಭರ್ಜರಿ ನೇಮಕಾತಿಗೆ ಮುಂದಾಗಿದೆ. ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಲಾಗಿದೆ. 2025ನೇ ಸಾಲಿನಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲಾ

18 Oct 2025 2:32 pm
Horoscope Today: ಶನಿದೇವನ ಕೃಪೆಯಿಂದಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ಅದೃಷ್ಟವೋ ಅದೃಷ್ಟ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 18 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

18 Oct 2025 6:00 am
Horoscope Today: ಈ ರಾಶಿಯವರಿಗೆ ಹೆಜ್ಜೆ ಹೆಜ್ಜೆಗೂ ಅದೃಷ್ಟ: 12 ರಾಶಿಗಳ ಫಲಾಫಲ ಇಲ್ಲಿದೆ ನೋಡಿ!

2025 ಅಕ್ಟೋಬರ್‌ 16 ಗುರುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

16 Oct 2025 6:00 am
Karnataka Police Recruitment 2025: ಪೊಲೀಸ್ ಇಲಾಖೆಯ 2032 ಹುದ್ದೆಗಳ ಭರ್ತಿಗೆ ಆದೇಶ: ದೀಪಾವಳಿ ಗಿಫ್ಟ್

ಬೆಂಗಳೂರು, ಅಕ್ಟೋಬರ್ 15: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನೇಮಕಾತಿ ಮಾಡುತ್ತಿಲ್ಲ ಎಂದು ವಿಪಕ್ಷಗಳು ಆರೋಪಿಸಿದ್ದವು. ಇತ್ತೀಚೆಗೆ ಧಾರವಾಡ ಹಾಗೂ ಕಲಬುರಗಿಯಲ್ಲಿ ನೇಮಕಾತಿಗೆ ಆಗ್ರಹಿಸಿ ಪ್ರತಿಭಟ

15 Oct 2025 4:58 pm
Horoscope Today: ಸಿದ್ಧ ಯೋಗ; ಈ ರಾಶಿಯವರಿಗೆ ಜೀವನದಲ್ಲಿ ನೆಮ್ಮದಿ, ಧನಲಾಭ.: 12 ರಾಶಿಗಳ ಫಲಾಫಲ ಇಲ್ಲಿದೆ ನೋಡಿ!

2025 ಅಕ್ಟೋಬರ್‌ 15 ಬುಧವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

15 Oct 2025 6:00 am
Karnataka Govt Jobs: ಕಂದಾಯ ಇಲಾಖೆಯಲ್ಲಿವೆ 500 ಖಾಲಿ ಹುದ್ದೆಗಳು, ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್ 14: ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗ ಬಯಸುತ್ತಿದ್ದ ಆಕಾಂಕ್ಷಿಗಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಕಂದಾಯ ಇಲಾಖೆಯು ಪ್ರಸ್ತಕ 2025ನೇ ಸಾಲಿನಲ್ಲಿ ತನ್ನಲ್ಲಿ ಖಾಲಿ ಇರುವ ನೂರಾರು ಹುದ್ದೆಗಳ ಭರ್

14 Oct 2025 1:08 pm
Horoscope Today: ಈ ರಾಶಿಯವರಿಗೆ ಇಂದು ಧನಲಾಭ, ಆರೋಗ್ಯದಲ್ಲಿ ಚೇತರಿಕೆ! : 12 ರಾಶಿಗಳ ಫಲಾಫಲ ಇಲ್ಲಿದೆ ನೋಡಿ!

2025 ಅಕ್ಟೋಬರ್‌ 14 ಮಂಗಳವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

14 Oct 2025 6:00 am
\ಪ್ರಿಯಾಂಕ ಖರ್ಗೆ ಅವರೇ, ನಿಮಗೆ ತಾಕತ್ತು ಇದ್ದರೆ RSS ನಿಷೇಧಿಸಿ\

ಬೆಂಗಳೂರು, ಅಕ್ಟೋಬರ್‌ 13: ಹಿಂದೆ ಕೂಡ ಆರ್.ಎಸ್.ಎಸ್. ಅನ್ನು ನಿಷೇಧಿಸಲಾಗಿತ್ತು. ಮತ್ತೆ ನಿಷೇಧವನ್ನು ಏಕೆ ವಾಪಸ್ ತೆಗೆದುಕೊಳ್ಳಲಾಯಿತು? ವಾಪಸ್ ತೆಗೆದುಕೊಳ್ಳಲು ಯಾರು ನಿಮಗೆ ಅರ್ಜಿ ಕೊಟ್ಟರು? ಆರ್.ಎಸ್.ಎಸ್. ಸಂಘಟನೆಯು ಕೇಳಿತ

13 Oct 2025 6:29 pm
BDA Recruitment: ಬಿಡಿಎನಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಮಾಹಿತಿ

BDA Recruitment 2025: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ವು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದ್ರೆ ಹುದ್ದೆಗಳು ಹೆಸರೇನು? ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬಹುದು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗ

13 Oct 2025 4:30 pm
SBI Good News: ಮಹಿಳೆಯರಿಗೆ ಎಸ್‌ಬಿಐ ಬ್ಯಾಂಕ್‌ ಭರ್ಜರಿ ಶುಭಸುದ್ದಿ!

State Bank Of India Good News: ದೇಶದ ಅತೀ ದೊಡ್ಡ ಬ್ಯಾಂಕ್‌ ಎಸ್‌ಬಿಐ (State Bank Of India) ಆಗಾಗ ಉದ್ಯೋಗಾವಕಾಶಗಳನ್ನು ಕಲ್ಪಿಸುತ್ತಿರುತ್ತದೆ. ಈ ನಡುವೆಯೇ ಇದೀಗ ಮಹಿಳೆಯರಿಗೆ ಭರ್ಜರಿ ಶುಭಸುದ್ದಿಯೊಂದನ್ನು ನೀಡಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್

13 Oct 2025 2:05 pm
Weekly Horoscope 2025: ಬುಧಾದಿತ್ಯ ಯೋಗ: ಈ ರಾಶಿಗಳಿಗೆ ವೃತ್ತಿಯಲ್ಲಿ ಲಾಭ, ಸಂಪತ್ತು ಪ್ರಾಪ್ತಿ: ಇಲ್ಲಿದೆ 12 ರಾಶಿ ಭವಿಷ್ಯ!

ಅಕ್ಟೋಬರ್‌ ತಿಂಗಳ ಮೂರನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾ

12 Oct 2025 8:00 am
Horoscope Today: ಗಜಕೇಸರಿ ಯೋಗದಿಂದ ಈ ರಾಶಿಯವರ ಅದೃಷ್ಟವೇ ಬದಲಾಗಲಿದೆ..!: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 12 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

12 Oct 2025 6:00 am
ಭಾರತದಲ್ಲಿ ಮಹಿಳೆಯರ ಉದ್ಯೋಗಕ್ಕೆ ಆದ್ಯತೆ ನೀಡುವ ಟಾಪ್‌ 5 ರಾಜ್ಯಗಳಿವು: ಕರ್ನಾಟಕಸ ಸ್ಥಾನ ಏನು?

ಭಾರತದಲ್ಲಿ ಮಹಿಳೆಯರಿಗೆ ಅಚ್ಚುಮೆಚ್ಚಿನ ಉದ್ಯೋಗದಾತ ರಾಜ್ಯಗಳಾವುವು ಎಂಬುದು ಬಹುತೇಕ ಮಂದಿಯ ಪ್ರಶ್ನೆಯಾಗಿರುತ್ತದೆ. ಹಾಗಾದ್ರೆ, ಅವುಗಳು ಯಾವುವು ಹಾಗೂ ನಮ್ಮ ಕರ್ನಾಟಕ ಈ ಪಟ್ಟಿಯಲ್ಲಿದೆಯಾ ಎನ್ನುವ ಸಂಪೂರ್ಣ ಮಾಹಿತಿಯನ್

11 Oct 2025 9:54 pm
SEBI Recruitment 2025: ಸೇಬಿಯಲ್ಲಿ ಪ್ರಮುಖ ಹುದ್ದೆಗಳ ನೇಮಕಾತಿ, ಗರಿಷ್ಠ ₹1.84 ಲಕ್ಷ ವೇತನ

ಬೆಂಗಳೂರು, ಅಕ್ಟೋಬರ್ 11: ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಸೇಬಿ ಅಧಿಕೃತ ವೆಬ್‌ಸೈಟ್‌ನಲ್ಲಿ ಅಕ್ಟೋಬರ್ 30ರೊಳಗೆ

11 Oct 2025 5:05 pm
Horoscope Today: ಮಹಾಯೋಗ: ಈ ರಾಶಿಯವರಿಗೆ ಹಣದ ಹರಿವು ಹೆಚ್ಚಳ, ಉದ್ಯೋಗದಲ್ಲಿ ಬಡ್ತಿ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 11 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

11 Oct 2025 6:00 am
IPPB GDS Recruitment 2025: 348 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಸಿಕ ವೇತನ ಎಷ್ಟು ಗೊತ್ತಾ?

IPPB GDS Recruitment 2025: ಸರ್ಕಾರಿ ಹುದ್ದೆ ಪಡೆಯಬೇಕೆಂಬುದು ಬಹುತೇಕರ ಕನಸಾಗಿರುತ್ತದೆ. ಹಾಗಾದ್ರೆ, ಮತ್ತೇಕೆ ತಡ ಇಲ್ಲಿ ಖಾಲಿ ಇರುವ 348 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ಹಾಗಾದ್

10 Oct 2025 10:39 pm
Horoscope Today: ಗಜಕೇಸರಿ ಯೋಗ: ಈ ರಾಶಿಯವರ ಜೀವನದಲ್ಲಿ ಹಣದ ಸುರಿಮಳೆ!: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 10 ಶುಕ್ರವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

10 Oct 2025 6:00 am
ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ; 200ಕ್ಕೂ ಹೆಚ್ಚು ಕಂಪನಿಗಳ ಭಾಗಿ: ಸಂಪೂರ್ಣ ವಿವರ ಇಲ್ಲಿದೆ

ಮೈಸೂರು, ಅಕ್ಟೋಬರ್‌ 09:ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆಯಿಟ್ಟಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮೂಲಕ ಕರ್

9 Oct 2025 6:12 pm
KEA Recruitment: ವಿವಿಧ ಸಂಸ್ಥೆಗಳಲ್ಲಿ 708 ಹುದ್ದೆಗಳ ಭರ್ಜರಿ ನೇಮಕಾತಿ, ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್ 8: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ ಹೀಗೆ 8 ವಿವಿಧ ಸರ್ಕಾರಿ ಸಂಸ್ಥೆಗಳ

8 Oct 2025 11:10 am
Horoscope Today: ಅಕ್ಟೋಬರ್‌ 08 ರಂದು ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 08 ಬುಧವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

8 Oct 2025 6:00 am
Horoscope Today: ಗಜಕೇಸರಿ ಯೋಗ: ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ಅಧಿಕ ಸಂಪತ್ತು: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 06 ಮಂಗಳವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರ

7 Oct 2025 6:00 am
Horoscope Today: ಧನ ಯೋಗ: ಈ ರಾಶಿಯವರಿಗೆ ಧನ ಸಂಪತ್ತು ಹೆಚ್ಚಳ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 06 ಸೋಮವಾರದಂದು , ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹ

6 Oct 2025 8:41 am
Weekly Horoscope 2025: ಧನ ಯೋಗ; ಅಕ್ಟೋಬರ್ 05 ರಿಂದ ಅಕ್ಟೋಬರ್ 11ರ ವಾರ ಭವಿಷ್ಯ: ಇಲ್ಲಿದೆ ನೋಡಿ

ಅಕ್ಟೋಬರ್‌ ತಿಂಗಳ ಮೊದಲ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮ

5 Oct 2025 11:04 am
Horoscope Today: ಗಜಕೇಸರಿ ಯೋಗ: ಈ ರಾಶಿಯವರಿಗೆ ಆದಾಯದಲ್ಲಿ ಲಾಭ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ?

2025 ಅಕ್ಟೋಬರ್‌ 05 ಭಾನುವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರ

5 Oct 2025 6:00 am
TCS Good News: ವಜಾಗೊಳಿಸಿದ ಉದ್ಯೋಗಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌ ಘೋಷಿಸಿದ ಟಿಸಿಎಸ್‌

TCS Good News: ಕಳೆದ ಕೆಲವು ತಿಂಗಳುಗಳಿಂದ ದೈತ್ಯ ಐಟಿ ಕಂಪನಿಗಳು ದೊಡ್ಡ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಮೆನೆಗೆ ಕಳುಹಿಸಿದ್ದವು. ಟಿಸಿಎಸ್‌ ಸಹ ಇದೇ ಹಾದಿ ಹಿಡಿದು ಅಚ್ಚರಿ ಮೂಡಿಸಿತ್ತು. ಇದರ ಬೆನ್ನಲ್ಲೇ ಇದೀಗ ವಜಾಗೊಳಿಸಿದ ತನ್ನ ಉ

4 Oct 2025 2:42 pm
Horoscope Today: ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ತೆರೆಯಲಿದೆ ಅದೃಷ್ಟದ ಬಾಗಿಲು: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 04 ಶನಿವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹ

4 Oct 2025 6:00 am
Government Recruitment: ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ, ಅ.13ಕ್ಕೆ ಸಂದರ್ಶನ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಉತ್ತಮ ಅವಕಾಶ ಇದೆ. ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸ

2 Oct 2025 4:08 pm
Horoscope Today: ಗುರು ರಾಯರ ಅನುಗ್ರಹದಿಂದ ಯಾವ ರಾಶಿಗೆ ಅದೃಷ್ಟ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 02 ಗುರುವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರ

2 Oct 2025 6:00 am
Railway Recruitment: 898 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC ಪಾಸಾದವರು ಅರ್ಜಿ ಹಾಕಿ

Railway Job Recruitment: ಭಾರತೀಯ ರೈಲ್ವೆ ವ್ಯಾಪ್ತಿಯ ವಾಯುವ್ಯ ರೈಲ್ವೆ (NWR) ಯಿಂದ ವಿವಿಧ ನೂರಾರು ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅಕ್ಟೋಬರ್ 3 ರಿಂದ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 2ರವರೆ

1 Oct 2025 4:55 pm
October 2025 Horoscope: ಅಕ್ಟೋಬರ್‌ನಲ್ಲಿ ಈ ರಾಶಿಯವರಿಗೆ ಅಪರೂಪದ ಯೋಗ: 12 ರಾಶಿಗಳ ಫಲಾಫಲ ಹೇಗಿದೆ ನೋಡಿ

2025 ಅಕ್ಟೋಬರ್‌ ತಿಂಗಳು 2025 ರ ಹತ್ತನೇ ತಿಂಗಳು. ಗ್ರಹಗಳು ಮತ್ತು ನಕ್ಷತ್ರಪುಂಜಗಳ ರಾಶಿಚಕ್ರ ಚಿಹ್ನೆಗಳಲ್ಲಿನ ಬದಲಾವಣೆಗಳಿಂದಾಗಿ ಅಕ್ಟೋಬರ್‌ ತಿಂಗಳು ಬಹಳ ವಿಶೇಷವಾಗಲಿದೆ. ಜ್ಯೋತಿಷ್ಯದ ಪ್ರಕಾರ, ಈ ತಿಂಗಳು ಕೆಲವು ರಾಶಿಚಕ್ರ

1 Oct 2025 7:00 am
Horoscope Today: ದುರ್ಗೆಯ ಅನುಗ್ರಹದಿಂದ ಈ ರಾಶಿಯವರಿಗೆ ಅದೃಷ್ಟ ಸೂರ್ಯನಂತೆ ಹೊಳೆಯಲಿದೆ! : ಇಲ್ಲಿದೆ 12 ರಾಶಿಗಳ ಭವಿಷ್ಯ!

2025 ಅಕ್ಟೋಬರ್‌ 01 ಬುಧವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹ

1 Oct 2025 6:00 am
WCD Recruitment 2025: ಅಂಗನವಾಡಿ ಹುದ್ದೆಗಳ ನೇಮಕಾತಿ: 274 ಪೋಸ್ಟ್‌ಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ, ಸೆಪ್ಟಂಬರ್ 30: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ (WCD) ವತಿಯಿಂದ ಹೊಸದಾಗಿ 274 ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೊನೆ ದಿ

30 Sep 2025 11:38 am
Horoscope Today: ಗಜಕೇಸರಿ ಯೋಗ; ಈ ರಾಶಿಯವರಿಗೆ ಅಧಿಕ ಸಂಪತ್ತು, ಉದ್ಯೋಗದಲ್ಲಿ ಬಡ್ತಿ: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 30 ಮಂಗಳವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

30 Sep 2025 6:00 am
Horoscope Today: ಧನ ಯೋಗ; ಈ ರಾಶಿಯವರಿಗೆ ಅದೃಷ್ಟ, ಉದ್ಯೋಗದಲ್ಲಿ ಬಡ್ತಿ: ಯಾರಿಗೆ ಶುಭ? ಯಾರಿಗೆ ಅಶುಭ? ಇಲ್ಲಿದೆ ನೋಡಿ

2025 ಸೆಪ್ಟೆಂವರ್‌ 29 ಸೋಮವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

29 Sep 2025 6:00 am
Horoscope Today: ಕುಬೇರ ಯೋಗ; ಯಾರಿಗೆ ಶುಭ? ಯಾರಿಗೆ ಅಶುಭ? ಇಲ್ಲಿದೆ ನೋಡಿ

2025 ಸೆಪ್ಟೆಂವರ್‌ 28 ಭಾನುವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

28 Sep 2025 6:00 am
Horoscope Today: ಧನಯೋಗದಿಂದ ವೃತ್ತಿ ಜೀವನದಲ್ಲಿ ಶೀಘ್ರ ಬಡ್ತಿ: ಯಾರಿಗೆ ಶುಭ? ಯಾರಿಗೆ ಅಶುಭ? ಇಲ್ಲಿದೆ ನೋಡಿ

2025 ಸೆಪ್ಟೆಂವರ್‌ 27 ಶನಿವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

27 Sep 2025 6:00 am
Horoscope Today: ಗುರು ಯೋಗ: ಇಂದು 12 ರಾಶಿ ಭವಿಷ್ಯ ಹೇಗಿದೆ? ಯಾರಿಗೆ ಶುಭ? ಯಾರಿಗೆ ಅಶುಭ? ಇಲ್ಲಿದೆ ನೋಡಿ

2025 ಸೆಪ್ಟೆಂವರ್‌ 26 ಶುಕ್ರವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂ

26 Sep 2025 6:00 am
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ!

ಮಂಗಳೂರು,ಸೆಪ್ಟೆಂಬರ್‌ 25: ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆಗಳ ಭರ್ತಿಗೆ ಸರ್ಕಾರ ಬದ್ಧವಾಗಿದೆ. ಒಳ ಮೀಸಲಾತಿ ಸಲುವಾಗಿ ನೇಮಕಾತಿ ಪ್ರಕ್ರಿಯೆ ತಡವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಚಾಯತ್‌ರಾಜ್‌ ಇಲಾಖೆ

25 Sep 2025 1:16 pm
Horoscope Today: ಬ್ರಹ್ಮ ಯೋಗದಿಂದ ಉತ್ತಮ ಧನ ಲಾಭ, ಬಡ್ತಿ : ದಿನ ಭವಿಷ್ಯ ಹೀಗಿದೆ ನೋಡಿ

2025 ಸೆಪ್ಟೆಂವರ್‌ 25 ಬುಧವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

25 Sep 2025 6:00 am
Horoscope Today: ಧನ ಯೋಗ; ಇಂದು ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ : ದಿನ ಭವಿಷ್ಯ ಹೀಗಿದೆ ನೋಡಿ

2025 ಸೆಪ್ಟೆಂವರ್‌ 24 ಬುಧವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

24 Sep 2025 6:00 am
KMF SHIMUL Jobs Alert: ಸಹಕಾರಿ ಹಾಲು ಉತ್ಪಾದಕರ ಸಂಘದಲ್ಲಿ ಭರ್ಜರಿ ನೇಮಕಾತಿ, ಗರಿಷ್ಠ 99,400 ವೇತನ

KMF SHIMUL Recruitment 2025: ಕರ್ನಾಟಕ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತಿ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್‌ನ್ಯೂಸ್ ಇದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮ

23 Sep 2025 3:02 pm
Horoscope Today: ಈ ರಾಶಿಗೆ ರಾಜಯೋಗದಿಂದ ಉತ್ತಮ ಧನ ಲಾಭ : ದಿನ ಭವಿಷ್ಯ ಹೀಗಿದೆ ನೋಡಿ

2025 ಸೆಪ್ಟೆಂವರ್‌ 23 ಮಂಗಳವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

23 Sep 2025 6:00 am