ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಸೆಪ್ಟೆಂಬರ್ 8ರ ಸೋಮವಾರದ ದಿ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವರ್ಷ ಋತುವಿನ ಭಾದ್ರಪದ ಮಾಸ ಕೃಷ್ಣ ಪಕ್ಷದ ಪ್ರತಿಪತ್ ತಿಥಿ ಸೋಮವಾರ ಆರೋಗ್ಯ ಊರ್ಜಿತ, ಸಂಘಟನೆಯ ಫಲಶ್ರುತಿ, ದ್ವಂದ್ವದ ಮನಃಸ್ಥಿತಿ, ಉದ್ಯೋಗಕ್ಕೆ ನಿರುತ್ಸಾಹ, ವಿವಾಹಕ್ಕೆ ಒಪ್ಪಿಗೆ ಇವೆಲ್ಲ
ISSO National Chess Championship 2025: ಅಹಮದಾಬಾದ್ನ ಅದಾನಿ ಅಂತರರಾಷ್ಟ್ರೀಯ ಶಾಲೆಯಲ್ಲಿ 2025ರ ISSO ರಾಷ್ಟ್ರೀಯ ಚೆಸ್ ಚಾಂಪಿಯನ್ಶಿಪ್ ಯಶಸ್ವಿಯಾಗಿ ನಡೆಯಿತು. ಭಾರತದ 10 ರಾಜ್ಯಗಳಿಂದ 370ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮುಂಬೈನ ಛತ್
Bigg Boss Telugu season 9: ಬಿಗ್ಬಾಸ್ ತೆಲುಗು ಸೀಸನ್ 09 ಇಂದಿನಿಂದ (ಸೆಪ್ಟೆಂಬರ್ 07) ಪ್ರಾರಂಭವಾಗಿದೆ. ಕನ್ನಡದ ಕೆಲವು ನಟಿಯರು ಸೇರಿದಂತೆ ಭಿನ್ನ ಕ್ಷೇತ್ರಗಳಿಗೆ ಸೇರಿದ ಸ್ಪರ್ಧಿಗಳು ಈ ಬಾರಿ ಬಿಗ್ಬಾಸ್ ಮನೆ ಸೇರಿಕೊಂಡಿದ್ದಾರೆ. ಈ ಬಾರಿ
England Thrashes South Africa by 342 Runs: ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಭರ್ಜರಿ 342 ರನ್ಗಳ ಗೆಲುವು ಸಾಧಿಸಿತು. ಜಾಕೋಬ್ ಬೆಥೆಲ್ ಮತ್ತು ಜೋ ರೂಟ್ ಅವರ ಶತಕಗಳ ನೆರವಿನಿಂದ ಇಂಗ್ಲೆ
Sanjana Galrani: 2013 ರಲ್ಲಿ ಪ್ರಸಾರವಾಗಿದ್ದ ಕನ್ನಡದ ಮೊದಲ ಬಿಗ್ಬಾಸ್ನ ಸ್ಪರ್ಧಿಯಾಗಿದ್ದ ನಟಿ ಸಂಜನಾ ಗಲ್ರಾನಿ ಇದೀಗ ಬರೋಬ್ಬರಿ 12 ವರ್ಷಗಳ ಬಳಿಕ ಮತ್ತೆ ಬಿಗ್ಬಾಸ್ ಮನೆಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಆದರೆ ಈ ಬಾರಿ
Joe Root's Century: ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ, ಜೋ ರೂಟ್ ಅವರು 96 ಎಸೆತಗಳಲ್ಲಿ 6 ಬೌಂಡರಿಗಳೊಂದಿಗೆ 100 ರನ್ ಗಳಿಸಿ ತಮ್ಮ 19ನೇ ಏಕದಿನ ಶತಕವನ್ನು ಬಾರಿಸಿದರು. ಇದರಿಂದ ಅವರು ಬಾಬರ್ ಆಝಂ, ಬ್ರಿಯಾ
3% DA hike likely: ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಜುಲೈನ ಡಿಎ ಮತ್ತು ಡಿಆರ್ ಏರಿಕೆಯನ್ನು ಸದ್ಯದಲ್ಲೇ ಪ್ರಕಟಿಸಬಹುದು. ವರದಿಗಳ ಪ್ರಕಾರ ಈ ಬಾರಿ ಶೇ. 3ರಷ್ಟು ಡಿಎ ಮತ್ತು ಡಿಆರ್ ಹೆಚ್ಚಬಹುದು. ಡಿಎ ಅಥವಾ ಡಿಯರ್ನೆ
comedy actor Palani Swamy: ‘ಭೀಮ’ ಸಿನಿಮಾದ ನಟ ಜಾಕ್ ಅಲಿಯಾಸ್ ಪಳನಿ ಸ್ವಾಮಿ ಅವರಿಗೆ ಅತ್ಯುತ್ತಮ ಹಾಸ್ಯನಟ ವಿಭಾಗದಲ್ಲಿ ಸೈಮಾ ಪ್ರಶಸ್ತಿ ಬಂದಿದೆ. ಪ್ರಶಸ್ತಿ ಬಂದ ಖುಷಿಯನ್ನು ಹಂಚಿಕೊಂಡಿರುವ ಜಾಕ್ ಅವರು ತಮಗೆ ಶಿವಣ್ಣ ಜೊತೆಗೆ ನಟಿಸುವ ಆಸ
India Wins Hockey Asia Cup 2025: ಬಿಹಾರದ ರಾಜ್ಗಿರ್ನಲ್ಲಿ ನಡೆದ 2025ರ ಹಾಕಿ ಏಷ್ಯಾ ಕಪ್ ಫೈನಲ್ನಲ್ಲಿ ಹರ್ಮನ್ಪ್ರೀತ್ ಸಿಂಗ್ ನೇತೃತ್ವದ ಭಾರತೀಯ ಹಾಕಿ ತಂಡವು ದಕ್ಷಿಣ ಕೊರಿಯಾವನ್ನು 4-1 ಅಂತರದಿಂದ ಸೋಲಿಸಿ ಪ್ರಶಸ್ತಿ ಗೆದ್ದಿದೆ. ನಾಲ್ಕನೇ ಬ
England's Record-Breaking 414: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಹಿನ್ನಡೆಯಲ್ಲಿದ್ದ ಇಂಗ್ಲೆಂಡ್, ಮೂರನೇ ಪಂದ್ಯದಲ್ಲಿ 414 ರನ್ ಗಳಿಸಿ ದಾಖಲೆ ಬರೆದಿದೆ. ತಂಡದ ಪರ ರೂಟ್ (100) ಮತ್ತು ಬೆಥೆಲ್ (110) ಶತಕ, ಬಟ್ಲರ್ (62) ಮತ್ತ
Baba Ramdev shows Power Yoga: ಬಾಬಾ ರಾಮದೇವ್ ಅವರು ಪ್ರತಿ ಮನೆಗೆ ಯೋಗವನ್ನು ಹರಡಲು ಬಹಳ ಸಮಯದಿಂದ ಕೆಲಸ ಮಾಡುತ್ತಿದ್ದಾರೆ. ಯೋಗವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದರೆ ಕೆಲವರು ಸಮಯದ ಅಭಾವದಿಂದ ಅದನ್ನು ಪ್ರಯತ್ನಿಸ
ಪ್ರತಿಯೊಬ್ಬರ ಜೀವನದಲ್ಲೂ ಹೊಸ ಹೊಸ ಜನರ ಪರಿಚಯವಾಗುತ್ತಲೇ ಇರುತ್ತಾರೆ. ಆದರೆ ಇಂತಹ ಕೆಲವೊಂದಿಷ್ಟು ವ್ಯಕ್ತಿಗಳು ನಿಮ್ಮ ಜೀವನದಲ್ಲಿ ಬಂದರೆ ಅಥವಾ ಇದ್ದರೆ ಅವರ ಸಹವಾಸದಿಂದ ಆದಷ್ಟು ದೂರವಿರಬೇಕಂತೆ. ಏಕೆಂದರೆ ಇದರಿಂದ ನಿಮಗ
Jacob Bethell's Maiden ODI Century: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ನ ಜಾಕೋಬ್ ಬೆಥೆಲ್ ಅವರು ಅದ್ಭುತವಾದ 110 ರನ್ಗಳ ಸ್ಫೋಟಕ ಶತಕ ಗಳಿಸಿದರು. ಇದು ಅವರ ಏಕದಿನ ಮತ್ತು ವೃತ್ತಿಪರ ಕ್ರಿಕೆಟ್ನ ಮೊದಲ ಶತಕ. 76 ಎಸೆತಗಳಲ್
Bigg Boss Telugu season 09: ತೆಲುಗು ಬಿಗ್ಬಾಸ್ ಸೀಸನ್ 9 ಇಂದಿನಿಂದ (ಸೆಪ್ಟೆಂಬರ್ 07) ಪ್ರಾರಂಭ ಆಗುತ್ತಿದೆ. ನಟ ಅಕ್ಕಿನೇನಿ ನಾಗಾರ್ಜುನ ಅವರು ಬಿಗ್ಬಾಸ್ ಸೀಸನ್ 9ರ ಪ್ರಾರಂಭ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ತೆಲುಗು ಬಿಗ್ಬಾಸ್
India-Pakistan Asia Cup 2025: 2025ರ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಮೈದಾನದಲ್ಲಿ ಅಭ್ಯಾಸ ಮಾಡುತ್ತಿದ್ದರೂ, ಪರಸ್ಪರ ಕೈ ಕೂಡ ಕುಲುಕದೆ ಇರುವುದು ವರದಿಯಾಗಿದೆ. ಪಾಕಿಸ್ತಾನ ತಂಡವು ತ್ರಿಕೋನ ಸರಣಿಯ ಫೈನಲ್
Narendra Modi sits in last bench during a party workshop: ಮಂಗಳವಾರ (ಸೆ. 9) ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಸಂಸದರನ್ನು ಸಿದ್ಧಗೊಳಿಸಲು ಕಾರ್ಯಾಗಾರ ನಡೆಸಲಾಯಿತು. ಇದರಲ್ಲಿ ಪಾಲ್ಗೊಂಡಿದ್ದ ನರೇಂದ್ರ ಮೋದಿ ಸಾಮಾನ್ಯ ಸಂಸದರ ಜೊತೆ ಕೊನೆಯ ಸಾ
Elumale Kannada Movie: ‘ಏಳುಮಲೈ’ ಸಿನಿಮಾ ಇದೇ ವಾರ ಬಿಡುಗಡೆ ಆಗಿದೆ. ಒಂದೇ ರಾತ್ರಿಯಲ್ಲಿ ನಡೆಯುವ ಕತೆ ಒಳಗೊಂಡಿರುವ ಈ ಸಿನಿಮಾ ಪ್ರೇಕ್ಷಕರನ್ನು ಚಿತ್ರಮಂದಿರಗಳತ್ತ ಸೆಳೆಯುತ್ತಿದೆ. ಇದೀಗ ಸಿನಿಮಾದ ಸೆಲೆಬ್ರಿಟಿ ಶೋ ಆಯೋಜನೆ ಮಾಡಲಾಗಿದ್
ಹೆಣ್ಣು ಮಕ್ಕಳಿಗೆ ಆಭರಣಗಳ ಮೇಲೆ ವಿಪರೀತ ವ್ಯಾಮೋಹ. ಅದೇಗೋ ಹಣ ಹೊಂದಿಸಿ ಚಿನ್ನವನ್ನು ಖರೀದಿ ಮಾಡ್ತಾರೆ. ಆದರೆ ಆಭರಣಗಳು ಸೌಂದರ್ಯವನ್ನು ಹೆಚ್ಚಿಸುವುದು ಮಾತ್ರ ಇದರಿಂದ ಹಲವಾರು ಪ್ರಯೋಜನಗಳು ಇವೆ ಎನ್ನುವುದನ್ನು ನೀವು ನಂಬ
ಗುಪ್ತಚರ ಬ್ಯೂರೋ (ಐಬಿ) 455 ಭದ್ರತಾ ಸಹಾಯಕ (ಮೋಟಾರು ಸಾರಿಗೆ) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. 10ನೇ ತರಗತಿ ಪಾಸಾದ ಮತ್ತು ಲಘು ವಾಹನ ಚಾಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ 18-27 ವರ್ಷಗಳು
Sridevi vs SS Rajamouli: ‘ಬಾಹುಬಲಿ’ ಸಿನಿಮಾದ ಐಕಾನಿಕ್ ಶಿವಗಾಮಿ ಪಾತ್ರಕ್ಕೆ ಶ್ರೀದೇವಿಯನ್ನು ರಾಜಮೌಳಿ ಆಯ್ಕೆ ಮಾಡಿದ್ದರು. ಆದರೆ ಶ್ರೀದೇವಿ ಸಂಭಾವನೆ, ಬೇಡಿಕೆಗಳ ಕಾರಣಕ್ಕೆ ಶ್ರೀದೇವಿಯನ್ನು ಪಾತ್ರದಿಂದ ಕೈಬಿಟ್ಟು ರಮ್ಯಾಕೃಷ್ಣರನ್ನ
Vijay Mallya and others to be extradited to India soon: ದೇಶದ ಕಾನೂನಿನ ಕೈಗಳಿಂದ ತಪ್ಪಿಸಿಕೊಂಡು ಹೊರ ದೇಶಗಳಿಗೆ ಹೋಗಿರುವ ಹಲವು ಆರೋಪಿಗಳನ್ನು ಮರಳಿ ವಶಕ್ಕೆ ಪಡೆಯಲು ಸರ್ಕಾರ ಪ್ರಯತ್ನಿಸುತ್ತಿದೆ. ಈ ಪ್ರಯತ್ನದ ಫಲವಾಗಿ ಕಳೆದ 5 ವರ್ಷದಲ್ಲಿ 23 ಮಂದಿ ಭಾರತಕ್
Duleep Trophy 2025: 2025ರ ದುಲೀಪ್ ಟ್ರೋಫಿಯ ಸೆಮಿಫೈನಲ್ ಪಂದ್ಯಗಳು ಡ್ರಾ ಆಗಿವೆ. ಕೇಂದ್ರ ಮತ್ತು ದಕ್ಷಿಣ ವಲಯಗಳು ಮೊದಲ ಇನಿಂಗ್ಸ್ನಲ್ಲಿನ ಮುನ್ನಡೆಯಿಂದ ಫೈನಲ್ಗೆ ಪ್ರವೇಶ ಪಡೆದಿವೆ. ಕೇಂದ್ರ ವಲಯವು ಪಶ್ಚಿಮ ವಲಯವನ್ನು ಸೋಲಿಸಿದರೆ, ದಕ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆಪ್ಟಿಕಲ್ ಇಲ್ಯೂಷನ್ ಸೇರಿದಂತೆ ಇನ್ನಿತ್ತರ ಒಗಟಿನ ಚಿತ್ರಗಳು ನೋಡುವುದಕ್ಕೆ ಸುಲಭವಾಗಿ ಕಂಡರೂ ಅದನ್ನು ಬಿಡಿಸಲು ತಾಳ್ಮೆ ಹಾಗೂ ಜಾಣ್ಮೆ ಎರಡು ಬೇಕು. ಇದೀಗ ಇಂತಹದ್ದೇ ಟ್ರಿಕ್ಕಿಯಾಗ
ಸೌಂದರ್ಯದ ಸಂಕೇತವೆಂದು ಪರಿಗಣಿಸಲಾಗುವ ಗುಲಾಬಿಯನ್ನು ಸೌಂದರ್ಯ ವರ್ಧಕ ಉತ್ಪನ್ನಗಳು ಮಾತ್ರವಲ್ಲ ಇದರಿಂದ ಹಲವಾರು ಭಕ್ಷ್ಯಗಳನ್ನು ಸಹ ತಯಾರಿಸಲಾಗುತ್ತದೆ. ಗುಲ್ಕಂದ್, ರೋಸ್ ಸಿರಪ್ ಹೀಗೆ ಹಲವಾರು ಭಕ್ಷ್ಯಗಳನ್ನು ತಯಾರ
Lingayat and Muslim not same, says Sri Vachanananda: ಲಿಂಗಾಯತ ಮತ್ತು ಮುಸ್ಲಿಂ ತತ್ವಗಳು ಒಂದೇ ಎಂದು ಸಾಣೆಹಳ್ಳಿ ತರಳಬಾಳು ಶ್ರೀಗಳ ಅನಿಸಿಕೆಯನ್ನು ಹರಿಹರ ಪಂಚಮಸಾಲಿ ಪೀಠದ ಶ್ರೀಗಳು ವಿರೋಧಿಸಿದ್ದಾರೆ. ಬಸವ ಸಂಸ್ಕೃತಿ ಯಾತ್ರೆ ಸಂದರ್ಭದಲ್ಲಿ ತರಳಬಾಳು ಮ
ರೈಲ್ವೆ ನೇಮಕಾತಿ ಮಂಡಳಿ (RRB) ಪ್ಯಾರಾಮೆಡಿಕಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 18ಕ್ಕೆ ವಿಸ್ತರಿಸಲಾಗಿದೆ. ನರ್ಸಿಂಗ್ ಸೂಪರಿಂಟೆಂಡೆಂಟ್, ಫಾರ್ಮಾಸಿಸ್ಟ್, ಮತ್ತು ಇತರ ಹುದ್ದೆಗಳಿಗ
ಪ್ರೀತಿಯಲ್ಲಿ ಬೀಳುವುದು ಸುಲಭ. ಆದರೆ ಅದನ್ನು ನಿಭಾಯಿಸುವುದು ಬಹಳ ಕಷ್ಟ. ಕೆಲವರಿಗೆ ಯಾವ ವಯಸ್ಸಿನಲ್ಲಿ ಪ್ರೀತಿಯಲ್ಲಿ ಬೀಳಬೇಕು ಎಂಬ ಮಾಹಿತಿ ಇರುವುದಿಲ್ಲ. ಅದರಂತೆ ಕಾಲೇಜು ದಿನಗಳಲ್ಲಿ ಪ್ರೀತಿ ಪ್ರೇಮ ಅಂತ ಹೋಗಿ ವಿದ್ಯಾರ್
ಉಗುರು ಕಚ್ಚುವ ಕೊಳಕು ಅಭ್ಯಾಸ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹೀಗಿದ್ದರೂ ಹಲವರು ಉಗುರು ಕಚ್ಚುತ್ತಲೇ ಇರುತ್ತಾರೆ. ಈ ಅಭ್ಯಾಸ ಸಹ ಒಬ್ಬ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ವಿಷಯಗಳನ್ನು ಹೇಳು
Hardik Pandya watch: ಏಷ್ಯಾಕಪ್ ಅಭ್ಯಾಸದ ವೇಳೆ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಧರಿಸಿದ್ದ ವಾಚ್ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿಸಿದೆ. ವಾಸ್ತವವಾಗಿ ಹಾರ್ದಿಕ್ ರಿಚರ್ಡ್ ಮಿಲ್ಲೆ RM 27-04 ವಾಚ್ ಧರಿಸಿದ್ದು ಅದರ ಬೆಲೆ 20
ಡಾ. ಬಸವರಾಜ್ ಗುರೂಜಿಯವರು ತ್ರಿಕರಣ ಶುದ್ಧಿ (ಮಾತು, ಮನಸ್ಸು, ಶರೀರ)ಯ ಮಹತ್ವವನ್ನು ವಿವರಿಸಿದ್ದಾರೆ. ಸೌಮ್ಯವಾದ ಮಾತು, ಧನಾತ್ಮಕ ಮನಸ್ಸು, ಮತ್ತು ಆರೋಗ್ಯಕರ ದೇಹವು ಯಶಸ್ಸಿಗೆ ಅಡಿಪಾಯ. ಸಂಕಲ್ಪ, ಗುರಿ ನಿರ್ಣಯ, ಮತ್ತು ನಿರಂತರ ಪ
Income tax updates: ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಸೆಪ್ಟೆಂಬರ್ 15ರವರೆಗೆ ಕಾಲಾವಕಾಶ ಇದೆ. ಈ ಡೆಡ್ಲೈನ್ನೊಳಗ ಐಟಿಆರ್ ಸಲ್ಲಿಸುವುದು ಅಗತ್ಯ. ಒಂದು ವೇಳೆ ವಿಳಂಬ ಮಾಡಿದರೆ ಲೇಟ್ ಫೀ ಹಾಗೂ ಬಡ್ಡಿ ತೆರಬೇಕಾಗುತ್ತದೆ. ನೀವು ಕಳೆದ ಹಣಕಾ
Saiyaara 2 movie: ಬಾಲಿವುಡ್ನಲ್ಲಿ ಸ್ಟಾರ್ ನಟರ ಸಿನಿಮಾಗಳೇ ಮಕಾಡೆ ಮಲಗುತ್ತಿರುವ ಸಮಯದಲ್ಲಿ ಹೊಸಬರ ‘ಸೈಯ್ಯಾರ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭಾರಿ ದೊಡ್ಡ ಹಿಟ್ ಆಯ್ತು. ಯುವ ಜನರಿಗೆ ಸಿನಿಮಾ ಬಹಳ ಇಷ್ಟವಾಯ್ತು. ಅಂದಹಾಗೆ ‘ಸೈಯ
ಮಳೆಗಾಲದಲ್ಲಿ ವಿಷಕಾರಿ ಹಾವುಗಳ ಉಪಟಳ ಹೆಚ್ಚು, ಈ ಋತುವಿನಲ್ಲಿ ಬೆಚ್ಚಗಿರುವ ತಾಣಗಳಲ್ಲಿ ಇರಲು ಬಯಸುವ ಈ ಹಾವುಗಳು ಮನೆಯೊಳಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಹೀಗಾಗಿ ಮನೆಯ ಮೂಲೆ, ಶೂ ಹಾಗೂ ಬೈಕ್ ಸೇರಿದಂತೆ ಇನ್ನಿತ್ತರ ಸ್
BCCI's Massive Wealth: ಕಳೆದ ಐದು ವರ್ಷಗಳಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಖಜಾನೆಯು ಭಾರಿ ಪ್ರಮಾಣದಲ್ಲಿ ಬೆಳೆದಿದೆ. ಐಪಿಎಲ್ನ ಯಶಸ್ಸಿನಿಂದಾಗಿ ಬಿಸಿಸಿಐನ ಆದಾಯವು 2019 ರ ₹6059 ಕೋಟಿಯಿಂದ 2024 ರ ₹20686 ಕೋಟಿಗೆ ಏರಿಕೆಯಾಗಿದೆ. ಆದಾಗ್
ಕರ್ನಾಟಕ ವಿಧಾನಪರಿಷತ್ ಗೆ ನಾಲ್ವರನ್ನು ನಾಮನಿರ್ದೇಶನ ಮಾಡಲು ಕೊನೆಗೂ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಖಾಲಿ ಇದ್ದ ನಾಲ್ಕು ಪರಿಷತ್ ಸ್ಥಾನಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಾಲ್ವರ ಹೆಸರನ್ನು ಫೈನಲ
ಆನ್ಲೈನ್ ಬೆಟ್ಟಿಂಗ್ ಹಾಗೂ ಮನಿ ಗೇಮಿಂಗ್ ಹಗರಣದಲ್ಲಿ (Veerendra Puppy) ಬಂಧನದಲ್ಲಿರುವ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಇಡಿ ಮತ್ತೆ ಶಾಕ್ ನೀಡಿದೆ. ಶಾಸಕರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡ
ನವರಾತ್ರಿಯ ಸಮಯದಲ್ಲಿ ಕನ್ಯಾ ಪೂಜೆ ಮಾಡುವುದರಿಂದ ಶುಕ್ರ ಗ್ರಹ ಬಲಗೊಳ್ಳುತ್ತದೆ ಎಂದು ಜ್ಯೋತಿಷಿ ಶರ್ಮಿಷ್ಠಾ ಹೇಳುತ್ತಾರೆ. ಇದು ದಾಂಪತ್ಯ ಜೀವನ, ಸಮೃದ್ಧಿ ಮತ್ತು ಸುಖಕ್ಕೆ ಒಳ್ಳೆಯದು. ಒಂದು ವರ್ಷದಿಂದ ಹನ್ನೆರಡು ವರ್ಷದ ಕನ
Russian scientists develop EnteroMix vaccine against Colon Cancer: ಕರುಳಿನ ಕ್ಯಾನ್ಸರ್ ರೋಗಕ್ಕೆ ರಷ್ಯನ್ ವಿಜ್ಞಾನಿಗಳು ಲಸಿಕೆ ಅಭಿವೃದ್ಧಿಪಡಿಸಿದ್ದಾರೆ. ಪ್ರೀಕ್ಲಿನಿಕಲ್ ಟ್ರಯಲ್ಗಳೆಲ್ಲವೂ ಯಶಸ್ವಿಯಾಗಿವೆ. ಮನುಷ್ಯರ ಮೇಲೆ ಬಳಕೆಗೆ ಇದು ಸಿದ್ಧವಾಗಿದೆ. ಈ ಪ್
SIIMA 2025 Tamil: ದುಬೈನಲ್ಲಿ ನಡೆಯುತ್ತಿರುವ ಸೈಮಾ 2025ರಲ್ಲಿ ನಿನ್ನೆ ತಡರಾತ್ರಿ ಅತ್ಯುತ್ತಮ ತಮಿಳು ಮತ್ತು ಮಲಯಾಳಂ ಸಿನಿಮಾಗಳು, ನಟ-ನಟಿಯರು ಮತ್ತು ತಂತ್ರಜ್ಞರುಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಗಿದೆ. ತಮಿಳಿನಲ್ಲಿ ‘ಅಮರನ್’, ‘ಮಹಾರ
SIIMA 2025 Malayalam: ದುಬೈನಲ್ಲಿ ನಡೆಯುತ್ತಿರುವ ಸೈಮಾ 2025ರಲ್ಲಿ ನಿನ್ನೆ ತಡರಾತ್ರಿ ಅತ್ಯುತ್ತಮ ತಮಿಳು ಮತ್ತು ಮಲಯಾಳಂ ಸಿನಿಮಾಗಳು, ನಟ-ನಟಿಯರು ಮತ್ತು ತಂತ್ರಜ್ಞರುಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಗಿದೆ. ಹಲವು ಅತ್ಯುತ್ತಮ ಸಿನಿಮಾಗಳ
ಮದುವೆಯೆನ್ನುವುದು ಸಂಭ್ರಮದ ಕ್ಷಣ. ತಮ್ಮ ಜೀವನದ ಈ ಘಳಿಗೆಗೆ ಸಂಬಂಧಿಕರು ಆತ್ಮೀಯ ಗೆಳೆಯರು ಸಾಕ್ಷಿಯಾಗಬೇಕೆಂದು ಬಯಸುವುದು ಸಹಜ ಕೂಡ. ಹೀಗಾಗಿ ಮದುವೆಗೆ ತಮ್ಮ ಬಾಲ್ಯದ ಸ್ನೇಹಿತರು, ಆತ್ಮೀಯ ಗೆಳೆಯರು, ಹಿತೈಷಿಗಳು ಹಾಗೂ ಸಂಬಂ
ಓಣಂ ಹಬ್ಬದ ಸಂದರ್ಭದಲ್ಲಿ, ಕೇರಳ ರಾಜ್ಯ ಪಾನೀಯ ನಿಗಮ (KSBC) ಮದ್ಯ(Liquor) ಮಾರಾಟದಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿದೆ. ಹತ್ತು ದಿನಕ್ಕೆ ಬರೋಬ್ಬರಿ 826.38 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 50 ಕೋಟಿ ರೂ.
ಶೀಘ್ರವೇ ಜಪಾನ್ ಪ್ರಧಾನಿ ಶಿಗೆರು ಇಶಿಬಾ(Shigeru Ishiba) ರಾಜೀನಾಮೆ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಪಾನ್ ಪ್ರಧಾನಿ ಶಿಗೆರು ಇಶಿಬಾ ರಾಜೀನಾಮೆ ನೀಡಲು ಸಿದ್ಧರಿದ್ದಾರೆ. ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದಲ್ಲ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ಹಿಂದೆ ತಮ್ಮ ಕಾಲೇಜು ದಿನಗಳಲ್ಲಿ ಓಡಿಸುತ್ತಿದ್ದ ಬೈಕ್ ಅನ್ನು ಈಗಲೂ ಸಹ ಆಗಾಗ ಉಪಯೋಗಿಸುತ್ತಲೇ ಇದ್ದಾರೆ. ಹೌದು...ತಮ್ಮ ನೆಚ್ಚಿನ Yezdi ಬೈಕ್ ಮೇಲೆ ಆಗಾಗ ಸವಾರು ಮಾಡುತ್ತೇ ಇರುತ್ತಾರ
Asia Cup 2025 Schedule: ಏಷ್ಯಾಕಪ್ ಟಿ20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಈ ಟೂರ್ನಿಯ ಮೊದಲ ಸುತ್ತಿನಲ್ಲಿ 12 ಪಂದ್ಯಗಳು ನಡೆದರೆ ದ್ವಿತೀಯ ಸುತ್ತಿನಲ್ಲಿ 6 ಮ್ಯಾಚ್ಗಳು ಜರುಗಲಿದೆ. ಇದಾದ ಬಳಿಕ ಸೆಪ್ಟೆಂಬರ್ 28 ರಂದು ದುಬೈನ ಇಂಟರ
ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ದೊಡ್ಡ ತಿರುವು ಸಿಕ್ಕಿದೆ. ಸೌಜನ್ಯ ಮಾವ ವಿಠ್ಠಲ್ಗೌಡನೇ ನಮಗೆ ಬುರುಡೆ ತಂದುಕೊಟ್ಟಿರುವುದು ಎಂದು ಸಾಮಾಜಿಕ ಹೋರಾಟಗಾರ
ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ದೇಶಾದ್ಯಂತ ಹೋರಾಟ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕ
T20 Blast 2025: ಕೇವಲ 45 ಎಸೆತಗಳಲ್ಲಿ ಅಜೇಯ 85 ರನ್ಗಳಿಸುವ ಮೂಲಕ ಲಿಯಾಮ್ ಲಿವಿಂಗ್ಸ್ಟೋನ್ 18 ಓವರ್ಗಳಲ್ಲಿ ಗುರಿ ಮುಟ್ಟಿಸಿ ಲಂಕಾಶೈರ್ ತಂಡಕ್ಕೆ 3 ವಿಕೆಟ್ಗಳ ರೋಚಕ ಗೆಲುವು ತಂದುಕೊಟ್ಟರು. ಈ ಭರ್ಜರಿ ಪ್ರದರ್ಶನದೊಂದಿಗೆ ಲಿವಿಂಗ್ಸ
ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ದುಬೈನಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಬಾರಿ ಸಮರ್ಜಿತ್ ಲಂಕೇಶ್ ಅವರು ಪ್ರಶಸ್ತಿ ಪಡೆದಿದ್ದಾರೆ. ‘ಗೌರಿ’ ಸಿನಿಮಾದಲ್ಲಿನ ಚೊಚ್ಚಲ ಅಭಿನಯಕ್ಕಾಗಿ ಅವರಿಗೆ ಈ ಪ್ರಶಸ್ತಿ ಸಿಕ್ಕಿದೆ. ಇದರಿಂದ ಸ
2025ನೇ ಸಾಲಿನ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹೀಗಾಗಿ ಈಗಾಗಲೇ ಅರಮನೆಯಲ್ಲಿ ಸಕಲ ಸಿದ್ಧತೆಗಳು ಸಹ ನಡೆದಿದ್ದು, ಮೈಸೂರು ನಗ
ಬೆಂಗಳೂರಿನ ಪ್ರತಿಷ್ಠಿತ JW ಮ್ಯಾರಿಯಟ್ ಹೋಟೆಲ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ತಡರಾತ್ರಿ ಅವಧಿ ಮೀರಿ ನಡೆದ ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಆರೋಪ ಕೇಳಿಬಂದಿದೆ. ದಾಳಿ ವೇಳೆ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಸದ
ವಿವಾಹದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರಿಗೆ ಡಾ. ಬಸವರಾಜ್ ಗುರೂಜಿಯವರು ಸರಳ ಮತ್ತು ಖರ್ಚಿಲ್ಲದ ಮರುಮಾಂಗಲ್ಯ ವಿಧಾನವನ್ನು ವಿವರಿಸಿದ್ದಾರೆ. ಹರಿಶಿನ ಕೊಂಬನ್ನು ಅರಿಶಿನ ದಾರದಿಂದ ಸುತ್ತಿ ದೇವಸ್ಥಾನದಲ್ಲಿ ಮೂರು
ಉಕ್ರೇನಿನಾದ್ಯಂತ ರಾತ್ರೋರಾತ್ರಿ ರಷ್ಯಾ ಪಡೆಗಳು ದಾಳಿ ನಡೆಸಿವೆ. ನಾಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಉಕ್ರೇನಿನ ಕ್ಯಾಬಿನೆಟ್ ಬಿಲ್ಡಿಂಗ್ ಮೇಲೂ ದಾಳಿ ನಡೆದಿದ್ದು, ವಿಡಿಯೋ ಎಲ್ಲೆಡೆ ಹರಿದಾಡಿದೆ. ರಾಜಧಾನಿ ಕೈವ್
CPL 2025: ಕೆರಿಬಿಯನ್ ಪ್ರೀಮಿಯರ್ ಲೀಗ್ನ 23ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗಯಾನಾ ಅಮೆಝಾನ್ ವಾ
11ನೇ ದಿನ ಎಲ್ಲೆಡೆ ಗಣೇಶ ವಿಸರ್ಜನೆ ಮೆರವಣಿಗೆ ಅದ್ಧೂರಿಯಾಗಿ ನಡೆದಿವೆ. ಶಿವಮೊಗ್ಗ, ರಾಯಚೂರು, ಹುಬ್ಬಳ್ಳಿ ಸೇರಿದಂತೆ ವಿವಿದೆಡೆ ಪ್ರತಿಸ್ಥಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ನಿನ್ನೆ 11ನೇ ದಿನಕ್ಕೆ ಭವ್ಯ ಶೋಭಾಯಾತ್ರೆಯಲ್ಲ
ಇಂದು ನಭೋ ಮಂಡಲದಲ್ಲಿ ಈ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ಇದ್ದು, ಈ ಗ್ರಹಣದ ಎಫೆಕ್ಟ್ ದೇವರಿಗೂ ತಟ್ಟಲಿದೆ. ತಿರುಪತಿ, ಮಂತ್ರಾಲಯ, ಬೆಂಗಳೂರು ಸೇರಿದಂತೆ ರಾಜ್ಯದ ದೊಡ್ಡ ದೊಡ್ಡ ದೇವಾಲಯಗಳು ಬಹುತೇಕ ಮಧ್ಯಾಹ್ನವೇ ಬಂದ್
ಟಿಎಂಸಿ ಶಾಸಕರೊಬ್ಬರು ಬಿಜೆಪಿ ನಾಯಕನ ಬಾಯಿಗೆ ಆ್ಯಸಿಡ್ ಸುರಿಯುವುದಾಗಿ ಬೆದರಿಕೆ ಹಾಕಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಮಾಲ್ಡಾ ಜಿಲ್ಲಾ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಧ್ಯಕ್ಷ ಅಬ್ದುರ್ ರಹೀಮ್ ಬಕ್ಷಿ ಬಿಜೆಪಿ ಶ
ವಿದೇಶ ಎಂದರೆ ಬಲು ದುಬಾರಿ, ಹೀಗಾಗಿ ವಿದೇಶಕ್ಕೆ ಹೋಲಿಸಿದ್ರೆ ಭಾರತದಲ್ಲಿ ಕಡಿಮೆ ಸಂಬಳವಿದ್ರು ಆರಾಮದಾಯಕವಾಗಿ ಜೀವನ ನಡೆಸ್ಬಹುದು ಎನ್ನುವುದು ಅನೇಕರ ಅಭಿಪ್ರಾಯ. ನಿಮ್ಮಲ್ಲಿ ಹಣವಿದ್ದರೆ ಮಾತ್ರ ಇಲ್ಲಿ ಬದುಕ್ಬಹುದು ಎಂದು
Agnisakshi Serial Re-Union: ಅಗ್ನಿಸಾಕ್ಷಿ ಧಾರಾವಾಹಿಯ ನಟ-ನಟಿಯರು ಐದು ವರ್ಷಗಳ ಬಳಿಕ ಮರುಸೇರ್ಪಡೆಗೊಂಡಿದ್ದಾರೆ. ವೈಷ್ಣವಿ ಗೌಡ, ಸುಕೃತಾ ನಾಗ್ ಮತ್ತು ಇತರರು ಭಾಗವಹಿಸಿದ್ದರು.ಈ ಸಂದರ್ಭದ ವಿಡಿಯೋನ ವೈಷ್ಣವಿ ಗೌಡ ಅವರು ಹಂಚಿಕೊಂಡಿದ್ದಾರೆ.
ಈ ಗೇಮಿಂಗ್ ಫೋನ್ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್ ಅನ್ನು ಹೊಂದಿದೆ. ಇದರೊಂದಿಗೆ, 16GB RAM ಮತ್ತು 512GB ವರೆಗಿನ ಸಂಗ್ರಹಣೆಯ ಬೆಂಬಲ ಲಭ್ಯವಿದೆ. ಆಂಡ್ರಾಯ್ಡ್ 15 ಆಧಾರಿತ ರಿಯಲ್ ಮಿ UI 6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಫೋನ್ನ ಹ
‘ಸು ಫ್ರಮ್ ಸೋ’ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ. ‘ಜಿಯೋ ಹಾಟ್ಸ್ಟಾರ್’ ಒಟಿಟಿಯಲ್ಲಿ ಸೆಪ್ಟೆಂಬರ್ 9ರಿಂದ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ. ಥಿಯೇಟರ್ನಲ್ಲಿ ಗೆದ್ದ ಈ ಸಿನಿಮಾ
ಡಾ. ಬಸವರಾಜ್ ಗುರೂಜಿಯವರು ಇಂದು ಸಂಭವಿಸಲಿರುವ ರಾಹುಗ್ರಸ್ತ ಚಂದ್ರಗ್ರಹಣದ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದ್ದಾರೆ. ಗ್ರಹಣದ ಪರಿಣಾಮಗಳು, ಅನುಸರಿಸಬೇಕಾದ ಆಚರಣೆಗಳು ಮತ್ತು ಪರಿಹಾರಗಳನ್ನು ತಿಳಿಸಿದ್ದಾರೆ. ಗರ್ಭಿಣಿ
ಯಾರಿಗೂ ಇಂಥಾ ಶಿಕ್ಷೆಯನ್ನು ದೇವರು ಕೊಡೋದು ಬೇಡ, ಅಮ್ಮ ಬದುಕಿದ್ದಾಳೆಂದು ಆಕೆಯ ಮೃತದೇಹವನ್ನು ಬಾಲಕ ನೀರಿನಿಂದ ಎಳೆದು ತರುತ್ತಿರುವ ವಿಡಿಯೋ ಎಂಥಾ ಕಲ್ಲು ಹೃದಯವನ್ನು ಕರಗಿಸಿಬಿಡುತ್ತೆ. ಆತನ ಅಮ್ಮ ಈಗಾಗಲೇ ಕೊನೆಯುಸಿರೆಳೆ
ಗಣೇಶ ವಿಸರ್ಜನೆ ವೇಳೆ ಪಿಎಸ್ ಐ ಮಸ್ತ್ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ರಾಯಚೂರಿನ ಹರಿಜನವಾಡ ಬಡಾವಣೆಯಲ್ಲಿ ಸ್ಥಾಪಿಸಿದ್ದ ಬೃಹತ್ ಗಣೇಶ ಮೂರ್ತಿ ವಿಸರ್ಜಯ ಮೆರವಣಿಗೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪಶ್ಚಿಮ ಠಾ
India Squad For Asia Cup 2025: ಸೆಪ್ಟೆಂಬರ್ 9 ರಿಂದ ಶುರುವಾಗಲಿರುವ ಏಷ್ಯಾಕಪ್ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭ್ಮನ್ ಗಿಲ್ ಆಯ್ಕೆಯಾಗಿ
Gmail Tips and Tricks: ಕೆಲವೊಮ್ಮೆ ನಿಮಗೆ ದೀರ್ಘ ಇಮೇಲ್ಗಳನ್ನು ಬರೆಯುವುದು ಕಷ್ಟವಾಗಬಹುದು. ಆ ಸಮಯದಲ್ಲಿ, ಸ್ಮಾರ್ಟ್ ಕಂಪೋಸ್ ವೈಶಿಷ್ಟ್ಯವು ನಿಮಗೆ ತುಂಬಾ ಉಪಯುಕ್ತವಾಗಿರುತ್ತದೆ. ಈ ವೈಶಿಷ್ಟ್ಯವು ನಿಮ್ಮ ಬರವಣಿಗೆಯ ಶೈಲಿಯನ್ನು ಅರ್
ಉಕ್ರೇನ್ನಲ್ಲಿ ನಡೆದ ಯುದ್ಧದ ವಿನಾಶದಿಂದಾಗಿ ಅನಿವಾರ್ಯವಾಗಿ ಅಮೆರಿಕಕ್ಕೆ ವಲಸೆ ಬಂದಿದ್ದ ಯುವತಿಯನ್ನು ಅಮೆರಿಕದ ರೈಲಿನಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ವಿಡಿಯೋ ವೈರಲ್ ಆಗಿದೆ. 23 ವರ್ಷದ ಐರಿನಾ ಜರುಟ್ಸ್ಕಾಳನ್ನು ವ್
ಬೆಂಗಳೂರಿನ ಇಂದಿರಾನಗರ ನಿವಾಸಿಯ ಓರ್ವ ಮಹಿಳೆ ತಮ್ಮ ಮಗ ಕಾಣೆಯಾಗಿದ್ದಾನೆ ಎಂದು ಸುಳ್ಳು ಕೇಸ್ ಹಾಕಿದ್ದಕ್ಕೆ ಹೈಕೋರ್ಟ್ ಅವರಿಗೆ 2 ಲಕ್ಷ ದಂಡ ವಿಧಿಸಿದೆ. ಅಷ್ಟೇ ಅಲ್ಲದೆ ಎರಡು ವಾರದಲ್ಲಿ ದಂಡ ಕಟ್ಟದಿದ್ದರೆ ನ್ಯಾಯಾಂಗ ನಿಂದ
ಜೀವನದಲ್ಲಿ ಯಶಸ್ಸು, ಸಿರಿವಂತಿಕೆಯನ್ನು ಗಳಿಸುವುದು ಹೇಗೆ, ಯಶಸ್ವಿ ಜೀವನದವನ್ನು ನಡೆಸುವುದು ಹೇಗೆ ನಮ್ಮ ಜೀವನಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳ ಬಗ್ಗೆ ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ತಿಳಿಸಿಕೊಟ್
ಕೆಟ್ಟ ಕೆಲಸ ಮಾಡುವವರಿಗೆ ಒಂದಲ್ಲಾ ಒಂದು ದಿನ ಪೆಟ್ಟು ಬಿದ್ದೇ ಬೀಳುತ್ತೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. 80 ಸಾವಿರ ರೂ. ಕದಿಯಲು ಹೋಗಿ ಕಳ್ಳರು 2 ಲಕ್ಷ ರೂ. ಮೌಲ್ಯದ ಬೈಕ್ ಕಳೆದುಕೊಂಡಿರುವ ಘಟನೆ ಭೋಪಾಲ್ನಲ್ಲಿ ನಡೆದಿದೆ.ದರೋಡ
ಸೈಕಲಾಜಿಕಲ್ ಥ್ರಿಲ್ಲರ್ ಕಥೆ ಹೊಂದಿದ್ದ ‘ಲೂಸಿಯಾ’ ಸಿನಿಮಾ ಈಗಲೂ ಪ್ರೇಕ್ಷಕರ ಫೇವರಿಟ್ ಲಿಸ್ಟ್ನಲ್ಲಿ ಇದೆ. ಶ್ರುತಿ ಹರಿಹರನ್, ಸತೀಶ್ ನೀನಾಸಂ, ಅಚ್ಯುತ್ ಕುಮಾರ್ ಮುಂತಾದವರು ನಟಿಸಿದ ಈ ಚಿತ್ರಕ್ಕೆ ಈಗ 12 ವರ್ಷ. ಶೂಟಿಂಗ್ ಸಂ
Asia Cup 2025: ಈ ಬಾರಿಯ ಏಷ್ಯಾಕಪ್ ಅನ್ನು ಟಿ20 ಮಾದರಿಯಲ್ಲಿ ಆಯೋಜಿಸಲು ಮುಖ್ಯ ಕಾರಣ ಮುಂಬರುವ ಟಿ20 ವಿಶ್ವಕಪ್. ಅಂದರೆ ಐಸಿಸಿ ಟೂರ್ನಿಗೂ ಮುನ್ನ ಏಷ್ಯಾಕಪ್ ಆಯೋಜಿಸುವಾಗ ಆ ಟೂರ್ನಿಯ ಫಾರ್ಮ್ಯಾಟ್ನಲ್ಲೇ ಏಷ್ಯಾಕಪ್ ಅನ್ನು ಆಯೋಜಿಸಲ
ಚಾಮರಾಜನಗರದ ಗಾಳಿಪುರ ಬೈಪಾಸ್ನಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಒಬ್ಬ ಬಾಲಕ ಸ್ಥಳದಲ್ಲೇ ಮೃತಪಟ್ಟರೆ, ಮತ್ತೆ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ
India A Squad: ಲಕ್ನೋದಲ್ಲಿ ಆಸ್ಟ್ರೇಲಿಯಾ ಎ ವಿರುದ್ಧ ನಡೆಯಲಿರುವ ಎರಡು ಅನಧಿಕೃತ ನಾಲ್ಕು ದಿನಗಳ ಪಂದ್ಯಗಳಿಗೆ ಭಾರತ ಎ ತಂಡವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಕರುಣ್ ನಾಯರ್ ಅವರ ಹೆಸರಿಲ್ಲ. ಇದು 33 ವರ್ಷದ ಬ್ಯಾಟ್ಸ್ಮನ್ನ ಭಾರತೀಯ
ಆರೋಗ್ಯ ಸುಧಾರಿಸಲು ದುಬಾರಿ ಮಾತ್ರೆಗಳ ಅಗತ್ಯವಿಲ್ಲ. ಮನೆಯಲ್ಲಿ ಲಭ್ಯವಿರುವ ನೈಸರ್ಗಿಕ ಪದಾರ್ಥಗಳನ್ನು ಉಪಯೋಗಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅಂತಹ ಅದ್ಭುತ ಔಷಧಗಳಲ್ಲಿ ಬೆಳ್ಳುಳ್ಳಿ ಮತ್ತು ಜೇನುತುಪ್ಪದ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅಕ್ಟೋಬರ್ನಲ್ಲಿ ದಕ್ಷಿಣ ಕೊರಿಯಾಗೆ ಭೇಟಿ ನೀಡಲಿದ್ದು ಅಲ್ಲಿ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಟ್ರಂಪ್ ಏಷ್ಯಾ
ನಟ ದರ್ಶನ್ ಅವರಿಗೆ ಇರುವ ಅಭಿಮಾನಿಗಳ ಸಂಖ್ಯೆ ಅಪಾರ. ಸದ್ಯಕ್ಕೆ ಕೊಲೆ ಆರೋಪಿಯಾಗಿ ದರ್ಶನ್ ಜೈಲು ಪಾಲಾಗಿದ್ದಾರೆ. ಯಾವುದೇ ಸಂದರ್ಭದಲ್ಲೂ ಅಭಿಮಾನಿಗಳು ದರ್ಶನ್ ಅವರನ್ನು ಮೆರೆಸುತ್ತಾರೆ. ಈಗ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತ
ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಮನೆಗೆ ಮುಸುಕುಧಾರಿಗಳು ನುಗ್ಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜೇಂದ್ರ ನಗರದ ಬಿಜಲ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಪಟ್ವಾರಿಯವರ ಕಚೇರಿಯನ್ನು ದೋಚುವ ಮ
ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಸಫಾರಿಗೆ ಹೋದ ಪ್ರವಾಸಿಗರು ಆನೆಯ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ಸಫಾರಿ ವಾಹನದ ಮೇಲೆ ಆನೆ ದಾಳಿ ಮಾಡಲು ಬಂದಾಗ, ವಾಹನ ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರನ್ನು ಸುರಕ್ಷಿತವಾಗಿ ಕರ
ಸಾಮಾನ್ಯವಾಗಿ ಒಂದು ಕಾರಣ ಸಿಕ್ಕರೆ ಸಾಕು ಪರೀಕ್ಷೆ ಬರೆಯುವುದನ್ನು ತಪ್ಪಿಸಿ, ಮುಂದಿನ ವರ್ಷ ಓದಿದ್ರಾಯ್ತು ಎಂದುಕೊಳ್ಳುವ ವಿದ್ಯಾರ್ಥಿಗಳು ಒಂದು ಕಡೆಯಾದರೆ, ಮಳೆ ಇರಲಿ, ಪ್ರವಾಹವೇ ಬರಲಿ ಪರೀಕ್ಷೆ ಬರೆಯುವುದು ಮಾತ್ರ ಬಿಡುವ
Zimbabwe vs Sri Lanka: ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಝಿಂಬಾಬ್ವೆ ತಂಡವು ಐತಿಹಾಸಿಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವನ್ನು 17.4 ಓವರ್ಗಳಲ್ಲಿ ಆಲೌಟ್ ಮಾಡುವಲ್ಲಿ ಝಿಂಬಾಬ್ವೆ ತಂಡ ಯಶಸ್ವಿ
ಕರ್ನಾಟಕದ ಬಹುತೇಕ ಕಡೆ ಮಳೆ(Rain)ಯ ಪ್ರಮಾಣ ಕಡಿಮೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾ
ಬೆಂಗಳೂರಿನ ಕೆ.ಆರ್. ಮಾರ್ಕೆಟ್ನಲ್ಲಿರುವ ಹಳೆಯ ಪಾರ್ಕಿಂಗ್ ಅನ್ನು ದುಬೈ ಮಾದರಿಯಲ್ಲಿ ನವೀಕರಿಸಲು ಗ್ರೇಟರ್ ಬೆಂಗಳೂರು ಅಥಾರಿಟಿ ಸಜ್ಜಾಗಿದೆ. 4 ಕೋಟಿ 37 ಲಕ್ಷ ರೂ ವೆಚ್ಚದ ಈ ಯೋಜನೆಗೆ ವ್ಯಾಪಾರಿಗಳು ಮತ್ತು ಸಾರ್ವಜನಿಕರಿಂದ
Asia Cup 2025: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಭಾರತ, ಪಾಕಿಸ್ತಾನ್, ಒಮಾನ್ ಮತ್ತು ಯುಎಇ ಗ್ರೂಪ್ ಎ ನಲ್ಲಿದ್ದರೆ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಹಾಂಗ್ ಕಾಂಗ್
ಈವರೆಗೂ ತೆಲುಗಿನಲ್ಲಿ ಬಿಗ್ ಬಾಸ್ 8 ಸೀಸನ್ಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಈಗ 9ನೇ ಸೀಸನ್ ಶುರುವಾಗುತ್ತಿದೆ. ಈ ಬಾರಿ ಕೂಡ ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ ಅವರು ಬಿಗ್ ಬಾಸ್ ಶೋ ನಿರೂಪಣೆ ಮಾಡುತ್ತಿದ್ದಾರೆ. ಕಿಚ್ಚ
Hockey Asia Cup 2025: ಮೊದಲಾರ್ಧದಲ್ಲೇ ಪರಾಕ್ರಮ ಮರೆದ ಟೀಮ್ ಇಂಡಿಯಾದ ಮುನ್ಪಡೆ ಆಟಗಾರರು ಇಡೀ ಪಂದ್ಯದ ಮೇಲೆ ನಿಯಂತ್ರಣ ಸಾಧಿಸಿದರು. ಇತ್ತ ಗೋಲುಗಳಿಸಲು ಪರದಾಡಿದ ಚೀನಾಗೆ 46ನೇ ನಿಮಿಷದಲ್ಲಿ ಅಭಿಷೇಕ್ ಮತ್ತೊಂದು ಆಘಾತ ನೀಡಿದರು. ಅದರಂತೆ
ಟಿವಿ9 ಕನ್ನಡದ ವಾರದ ಭವಿಷ್ಯ ಕಾರ್ಯಕ್ರಮದಲ್ಲಿ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಸೆಪ್ಟೆಂಬರ್ 8 ರಿಂದ 14ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಪ್ರತಿ ರಾಶಿಗೆ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀ
2025ರ ರಾಹುಗ್ರಸ್ತ ಚಂದ್ರ ಗ್ರಹಣದ ಕುರಿತು ಡಾ. ಬಸವರಾಜ್ ಗುರೂಜಿ ಅವರು ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.ಗ್ರಹಣದ ಸಮಯ, ಅದರ ಪರಿಣಾಮ, ಅನುಸರಿಸಬೇಕಾದ ಆಚರಣೆಗಳು ಮತ್ತು ಮುನ್ನೆಚ್ಚರಿಕೆಗಳನ್ನು ತಿಳಿಸಲಾಗಿದೆ. ಗ್ರಹಣದಿಂ
ಸೆಪ್ಟೆಂಬರ್ 7ರ ದಿನದ ರಾಶಿ ಭವಿಷ್ಯವನ್ನು ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ. ಮೇಷ, ವೃಷಭ ಮತ್ತು ಮಿಥುನ ರಾಶಿಯವರಿಗೆ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಏನು ನಿರೀಕ್ಷಿಸಬಹುದು ಎಂಬುದರ ಕುರಿತು ಮಾಹಿತ