SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
Lungs Health: ಶ್ವಾಸಕೋಶಕ್ಕೆ ಜೀವ ತುಂಬಿ, ಉಸಿರಾಟದ ಶಕ್ತಿ ಹೆಚ್ಚಿಸುವ ಪ್ರಾಣಾಯಾಮ ಮತ್ತು ಯೋಗಾಸನ

Yoga and Pranayama that improves lungs health: ಭಾರತದ ದೊಡ್ಡದೊಡ್ಡ ನಗರ ಹಾಗೂ ಸುತ್ತಮುತ್ತ ಮಾಲಿನ್ಯ ಮಟ್ಟ ಬಹಳ ಅಧಿಕ ಇದೆ. ಅದರಲ್ಲೂ ದೆಹಲಿ ಎನ್​ಸಿಆರ್ ಪ್ರದೇಶದಲ್ಲಿ ದಟ್ಟ ಮಾಲಿನ್ಯ ಇದೆ. ಇದರಿಂದ ಶ್ವಾಸಕೋಶದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಹೆ

7 Dec 2025 1:53 pm
‘ಮಾರ್ಕ್’ ಸಿನಿಮಾ ಟ್ರೇಲರ್ ಬಿಡುಗಡೆ ಕಾರ್ಯಕ್ರಮ: ಲೈವ್ ವಿಡಿಯೋ ನೋಡಿ..

ಕ್ರಿಸ್ಮಸ್ ಪ್ರಯುಕ್ತ ಡಿಸೆಂಬರ್ 25ರಂದು ‘ಮಾರ್ಕ್’ ಸಿನಿಮಾ ಬಿಡುಗಡೆ ಆಗಲಿದೆ. ಇಂದು (ಡಿಸೆಂಬರ್ 7) ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್, ಆರ್. ಚಂದ್ರು, ಎ.ಪಿ. ಅರ್ಜುನ್, ರಾಕ್ ಲ

7 Dec 2025 1:13 pm
ಪತ್ನಿಯೊಂದಿಗೆ ಜಗಳ, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ವ್ಯಕ್ತಿಯೊಬ್ಬ ಪತ್ನಿಯೊಂದಿಗೆ ಜಗಳವಾಡಿ ಕೋಪದಲ್ಲಿ ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ನಡೆದಿದೆ. ಆತ ಮಕ್ಕಳಿಗೆ ವಿಷಕೊಟ್ಟು ಬಳಿಕ ತಾನೂ ವಿಷ ಸೇವಿಸಿದ್ದಾನ

7 Dec 2025 12:48 pm
Gold Rate Today Bangalore: ಚಿನ್ನದ ಬೆಲೆ 10 ದಿನದಲ್ಲಿ 220 ರೂ ಏರಿಕೆ

Bullion Market 2025 December 7th: ಮೊನ್ನೆ ಶುಕ್ರವಾರ 20 ರೂ ಏರಿದ್ದ ಚಿನ್ನದ ಬೆಲೆ ಭಾನುವಾರವೂ 20 ರೂ ಹೆಚ್ಚಿದೆ. ಹತ್ತು ದಿನದಲ್ಲಿ 220 ರೂ ಹೆಚ್ಚಿದಂತಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 11,910 ರೂನಿಂದ 11,930 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,000 ರೂ ದಾಟ

7 Dec 2025 12:42 pm
ಅಂತರಾಜ್ಯ ಪ್ರಯಾಣಿಕರಿಗೆ ಗುಡ್ ನ್ಯೂಸ್; 8 ವಿಶೇಷ ರೈಲುಗಳ ಘೋಷಣೆ, ಇಲ್ಲಿದೆ ಮಾಹಿತಿ

ಇಂಡಿಗೋ ವಿಮಾನ ರದ್ದತಿಯಿಂದಾಗಿ ಪ್ರಯಾಣಿಕರಿಗೆ ಅನುಕೂಲವಾಗಲು ರೈಲ್ವೆ ಇಲಾಖೆ ವಿಶೇಷ ರೈಲು ಸೇವೆಗಳನ್ನು ಆರಂಭಿಸಿದೆ. ಬೆಂಗಳೂರಿನಿಂದ ದೇಶದ ಪ್ರಮುಖ ನಗರಗಳಿಗೆ 8 ಹೆಚ್ಚುವರಿ ರೈಲುಗಳನ್ನು ಘೋಷಿಸಲಾಗಿದ್ದು, ಮುಂದಿನ ಮೂರು

7 Dec 2025 12:39 pm
ಬಾಗಲಕೋಟೆ: ಪತ್ನಿ ಜೊತೆ ಶಾಸಕ ವಿಜಯಾನಂದ ಕಾಶಪ್ಪನವರ್​​ ಭರ್ಜರಿ ಡ್ಯಾನ್ಸ್​​

ಪತ್ನಿ ಮತ್ತು ಬಾಗಲಕೋಟೆ ಜಿಲ್ಲಾ ಪಂಚಾಯತ್​​ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಜೊತೆ ಶಾಸಕ ವಿಜಯಾನಂದ ಕಾಶಪ್ಪನವರ್​​ ಭರ್ಜರಿ ಡ್ಯಾನ್ಸ್​​ ಮಾಡಿದ್ದಾರೆ. ಇಳಕಲ್‌ ‌ನಗರದ ವೀರಮಣಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಕಾರ್ಯಕ

7 Dec 2025 12:39 pm
ಶಿಕ್ಷಕರ ಅರ್ಹತಾ ಪರೀಕ್ಷೆ: ಕಠಿಣ ನಿಯಮಗಳಿಗೆ ಹಾವೇರಿಯಲ್ಲಿ ಪರೀಕ್ಷಾರ್ಥಿಗಳು ಕಂಗಾಲು

ರಾಜ್ಯಾದ್ಯಂತ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಕಠಿಣ ನಿಯಮಾವಳಿಗಳನ್ನು ವಿಧಿಸಿದ್ದರಿಂದ ಪರೀಕ್ಷಾರ್ಥಿಗಳು ತೀವ್ರ ತೊಂದರೆ ಅನುಭವಿಸಿದ್ದಾರೆ. ಹಾವೇರಿಯ ಪಿಯು ಮಹಿಳಾ ಕಾಲೇಜಿನಲ್ಲಿ ಪರೀಕ್ಷಾ ಸಿಬ್ಬಂದಿ ಗಾಜಿನ ಬಳೆ, ಕಿ

7 Dec 2025 12:17 pm
Mark Trailer: ‘ಮಾರ್ಕ್’ ಕಥೆ ಬಗ್ಗೆ ಸುಳಿವು ನೀಡಿದ ಟ್ರೇಲರ್: ಕಿಚ್ಚ ಸುದೀಪ್ ಸಿಕ್ಕಾಪಟ್ಟೆ ಮಾಸ್

Kichcha Sudeep: ಈ ಮೊದಲು ಬಿಡುಗಡೆ ಆಗಿದ್ದ ‘ಮಾರ್ಕ್’ ಚಿತ್ರದ ಇಂಟ್ರೋ ಟೀಸರ್ ತುಂಬಾ ಮಾಸ್ ಆಗಿತ್ತು. ಈಗ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಕಿಚ್ಚ ಸುದೀಪ್ ಅವರು ಆ್ಯಕ್ಷನ್ ಮೂಲಕ ಅಬ್ಬರಿಸಿದ್ದಾರೆ. ಟ್ರೇಲರ್ ನೋಡಿದ ಬಳಿಕ ‘ಮಾರ್ಕ

7 Dec 2025 12:16 pm
ಅಚ್ಚರಿ ಎನಿಸಿದರೂ ಸತ್ಯ…ವಿರಾಟ್ ಕೊಹ್ಲಿ ಹೀಗೆ ಬ್ಯಾಟ್ ಬೀಸಿದ್ದು ಇದೇ ಮೊದಲು

Virat Kohli Records: ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 302 ರನ್​ ಕಲೆಹಾಕುವ ಮೂಲಕ ವಿರಾಟ್ ಕೊಹ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಇದು ಕಿಂಗ್ ಕೊಹ್ಲಿಯ 12ನೇ ಏಕದಿನ ಸರಣಿ ಶ್ರೇಷ್ಠ ಪ್ರಶಸ್ತಿ. ಈ ಮೂಲಕ ಏಕದಿನ ಕ್ರಿಕೆಟ

7 Dec 2025 11:58 am
Video: ಸ್ಥಳೀಯ ಭಾಷೆ ಕಲಿತರೆ ಜೀವನ ನಡೆಸೋದು ಸುಲಭ, ಕನ್ನಡ ಕಲಿಯಿರಿ ಎಂದ ದೆಹಲಿ ಮಹಿಳೆ

ಹೊರರಾಜ್ಯದವರು ಕನ್ನಡ ಭಾಷೆಯನ್ನು ಇಷ್ಟ ಪಟ್ಟು ಕಲಿಯುವುದು ಹಾಗೂ ಮಾತನಾಡುವುದನ್ನು ನೋಡಿದ್ರೆ ನಿಜಕ್ಕೂ ಖುಷಿಯಾಗುತ್ತದೆ. ಆದರೆ ಬೆಂಗಳೂರಿನಲ್ಲಿ ನೆಲೆಸಿರುವ ದೆಹಲಿ ಮಹಿಳೆಯೊಬ್ಬರು ಸ್ಥಳೀಯ ಭಾಷೆಯನ್ನು ಕಲಿಯುವ ಬಗ್ಗೆ

7 Dec 2025 11:58 am
ಬೆಂಗಳೂರಲ್ಲಿ ಬೆಳ್ಳಂ ಬೆಳಿಗ್ಗೆ ರಸ್ತೆಗಿಳಿದ ವಿಂಟೇಜ್ ಕಾರುಗಳು: ಕಾರಣ ಏನ್​​ ಗೊತ್ತಾ?

ಡ್ರಗ್ಸ್ ಮುಕ್ತ ಬೆಂಗಳೂರು ಅಭಿಯಾನದ ಹಿನ್ನಲೆ ನಡೆದ ವಿಂಟೇಜ್ ಕಾರ್ ಱ್ಯಾಲಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಸೌಧದಲ್ಲಿ ಚಾಲನೆ ನೀಡಿದರು. 75ಕ್ಕೂ ಹೆಚ್ಚು ವಿಂಟೇಜ್ ಕಾರುಗಳು, 100ಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಕ್ರ

7 Dec 2025 11:52 am
ಪತ್ನಿಯನ್ನು ತವರು ಮನೆಯಿಂದ ಕರೆತರುವಂತೆ ಒತ್ತಾಯಿಸಿದ್ದಕ್ಕೆ ಪೋಷಕರಿಂದಲೇ ಮಗನ ಬರ್ಬರ ಹತ್ಯೆ

ಮನೆಯಲ್ಲಿ ಹಲವು ವಿಚಾರಗಳಿಗಾಗಿ ಭಿನ್ನಾಭಿಪ್ರಾಯ ಮೂಡಿತ್ತು. ಸಿಮ್ರಂಜಂಗ್ ಸಿಂಗ್ ಎಂಬುವವರ ಪತ್ನಿ ನವಪ್ರೀತ್ ಕೌರ್ ಬೇಸರಗೊಂಡು ತವರು ಮನೆಗೆ ಹೋಗಿದ್ದರು. ಇದೆಲ್ಲಾ ಕೋಪ, ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಮನೆಯ ಸೊಸೆಯನ

7 Dec 2025 11:41 am
ಕೊಡಗಿನಲ್ಲೊಂದು ವಿಶೇಷ ಮ್ಯಾರಥಾನ್; ಶೂ ಇಲ್ಲದೇ ಓಡಿದ ನೂರಾರು ಮಂದಿ

ಕೊಡಗಿನಲ್ಲಿ ಕೂರ್ಗ್ ವೆಲ್ನೆಸ್ ಫೌಂಡೇಶನ್ ವತಿಯಿಂದ ಬರಿಗಾಲಿನ ಮ್ಯಾರಥಾನ್ ಆಯೋಜಿಸಲಾಗಿತ್ತು. ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಟಾಟಾ ಕಾಫಿ ಎಸ್ಟೇಟ್‌ನಲ್ಲಿ ನಡೆದ ಈ ಓಟವನ್ನು ಬಾಲಿವುಡ್ ನಟ ಮಿಲಿಂದ್ ಸುಮನ್ ಉದ್ಘಾಟಿ

7 Dec 2025 11:39 am
ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯ ವಿರುದ್ಧವೇ FIR: ಆನೇಕಲ್​​ ಪೊಲೀಸರ ನಡೆಗೆ ಆಕ್ರೋಶ

ಬೆಂಗಳೂರಿನ ಆನೇಕಲ್‌ನಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯ ವಿರುದ್ಧವೇ ಪೊಲೀಸರು ಎಫ್‌ಐಆರ್ ದಾಖಲಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳ

7 Dec 2025 11:35 am
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್​​ ಸಂಕಷ್ಟಕ್ಕೆ ಕಾರಣ ಆಯ್ತು ಪ್ರದೋಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ವೇಳೆ ವಶಪಡಿಸಿಕೊಳ್ಳಲಾದ ಹಣದ ಬಗ್ಗೆ ಪ್ರದೋಷ್ ಹೇಳಿಕೆ ನೀಡಿದ್ದಾರೆ. ದರ್ಶನ್ ಆಪ್ತನ ಈ ಹೇಳಿಕೆ ಗೊಂದಲಮಯವಾಗಿದೆ. ಇದರಿಂದಾಗಿ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಲಿದೆ. ಮತ್ತೆ ದರ್ಶನ್ ಅವ

7 Dec 2025 11:30 am
IndiGo Flights: ಇಂಡಿಗೋ ವಿಮಾನ ವ್ಯತ್ಯಯ ಎಫೆಕ್ಟ್; ಪಿಜಿ ನೀಟ್​ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಳೆದ ಐದು ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಸತತ ಆರನೇ ದಿನವೂ ಇದೇ ಪರಿಸ್ಥಿತಿ ಮುಂದುವರೆದಿದೆ. ಇದರಿಂದ ಪ್ರಯಾಣಿಕರು, ವಿದ್ಯಾರ್ಥಿಗಳು

7 Dec 2025 11:04 am
ಹೊಸ ವರ್ಷಕ್ಕೆ ಕಾದಿದೆ ಬಿಗ್ ಶಾಕ್: ಏರ್‌ಟೆಲ್, ಜಿಯೋ, ವಿಐಯಿಂದ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?

Recharge Price Hike: ಡಿಸೆಂಬರ್‌ನಿಂದ ಪ್ರಾರಂಭವಾಗುವ ಹೆಚ್ಚಿದ ರೀಚಾರ್ಜ್ ದರಗಳ ಕುರಿತು ಹಲವಾರು ಪಾವತಿ ಅಪ್ಲಿಕೇಶನ್‌ಗಳು ಅಧಿಸೂಚನೆಗಳನ್ನು ಕಳುಹಿಸುತ್ತಿವೆ ಎಂದು ಹೇಳುವ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವರದಿ

7 Dec 2025 11:00 am
ಚಿಕ್ಕಮಗಳೂರು: ಗಣೇಶ್ ಮರ್ಡರ್​​ ಕೇಸ್​​ನಲ್ಲಿ ಬಜರಂಗದಳ ಕಾರ್ಯಕರ್ತ ಅರೆಸ್ಟ್​​

ಚಿಕ್ಕಮಗಳೂರು ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಹತ್ಯೆ ಪ್ರಕರಣದಲ್ಲಿ ಬಜರಂಗ ದಳ ಕಾರ್ಯಕರ್ತ ಬಂಧನಕ್ಕೊಳಗಾಗಿದ್ದಾನೆ. ದತ್ತ ಜಯಂತಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿತ್ತು. ತಲ

7 Dec 2025 10:42 am
ನಿಮ್ಮ ಕೆಲಸ ನೋಡ್ಕೊಂಡು ಸುಮ್ನಿದ್ರೆ ಸರಿ: ಗೌತಮ್ ಗಂಭೀರ್ ಗರಂ

India vs South Africa 2025: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಹಾಗೂ ಏಕದಿನ ಸರಣಿ ಮುಗಿದಿದೆ. ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಸೋತಿದ್ದ ಟೀಮ್ ಇಂಡಿಯಾ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಇದೀಗ ಉಭಯ ತಂಡಗಳು ಟಿ20 ಸರಣ

7 Dec 2025 10:32 am
‘ದಿ ಡೆವಿಲ್’ ಸಿನಿಮಾದಲ್ಲೂ ಗಿಲ್ಲಿ ಹವಾ: ಕಾಕ್ರೋಚ್ ಸುಧಿ ಹೇಳೋದೇನು?

ಬಿಗ್ ಬಾಸ್ ಮನೆಯಿಂದ ಕಾಕ್ರೋಚ್ ಸುಧಿ ಹೊರಬಂದ ನಂತರ ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಟಿವಿ9 ಜತೆ ಮಾತಿಗೆ ಸಿಕ್ಕಿದ್ದಾರೆ. ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ನಟ ಬಗ್ಗೆ ಸುಧಿ ಮಾತಾಡಿದ್ದಾರೆ. ದರ್ಶನ್ ಅಭಿ

7 Dec 2025 10:30 am
Tech Tips: ನಿಮ್ಮ ಫೋನ್ ಮತ್ತು ಲ್ಯಾಪ್‌ಟಾಪ್ ಅನ್ನು ರಿ-ಸ್ಟಾರ್ಟ್ ಮಾಡುವುದು ಏಕೆ ಮುಖ್ಯ? ನಿಜವಾದ ಕಾರಣ ತಿಳಿಯಿರಿ

Smartphone and Laptop Tips: ಸ್ಮಾರ್ಟ್‌ಫೋನ್‌ಗಳನ್ನು ವಾರಕ್ಕೊಮ್ಮೆ ಮತ್ತು ಲ್ಯಾಪ್‌ಟಾಪ್‌ಗಳನ್ನು ಪ್ರತಿ 3-4 ದಿನಗಳಿಗೊಮ್ಮೆ ಮರುಪ್ರಾರಂಭಿಸುವುದು ಉತ್ತಮ. ಇದು ಸಾಧನದ ಜೀವಿತಾವಧಿಯನ್ನು ವಿಸ್ತರಿಸುವಲ್ಲಿ, ಕಾರ್ಯಕ್ಷಮತೆಯನ್ನು ಸುಧಾರಿ

7 Dec 2025 10:22 am
Optical Illusion: ಈ ಚಿತ್ರದಲ್ಲಿ ಅಡಗಿರುವ ಮೀನನ್ನು ಹುಡುಕಿದ್ರೆ ನೀವು ಬುದ್ಧಿವಂತರು

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವವರ ಸಂಖ್ಯೆ ಹೆಚ್ಚಾಗಿದೆ. ಈ ಟ್ರಿಕ್ಕಿ ಚಿತ್ರಗಳು ನಿಮ್ಮ ಬುದ್ಧಿವಂತಿಕೆ ಹಾಗೂ ದೃಷ್ಟಿ ಸಾಮರ್ಥ್ಯವನ್ನು ಪರೀಕ್ಷಿಸುತ್ತದೆ. ಇದೀಗ ಇಂತಹದೊಂದು ಚಿ

7 Dec 2025 10:22 am
Indian Armed Forces Flag Day 2025: ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ಆಚರಿಸುವುದೇಕೆ ಗೊತ್ತಾ?

ಭಾರತೀಯ ಸಶಸ್ತ್ರ ಪಡೆಗಳ ವೀರ ಯೋಧರ ಶೌರ್ಯ, ತ್ಯಾಗ ಮತ್ತು ಸಮರ್ಪಣೆಯನ್ನು ಗೌರವಿಸಲು ಹಾಗೂ ವೀರ ಹುತಾತ್ಮ ಯೋಧರ ಸ್ಮರಣಾರ್ಥವಾಗಿ ಭಾರತದಲ್ಲಿ ಪ್ರತಿ ವರ್ಷ ಡಿಸೆಂಬರ್ 07 ರಂದು ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸಲಾಗುತ್ತ

7 Dec 2025 10:21 am
ಒಂದೇ ಒಂದು ಪಂದ್ಯ ಗೆಲ್ಲದೇ ಇತಿಹಾಸ ನಿರ್ಮಿಸಿದ ಬ್ರಿಸ್ಬೇನ್ ಹೀಟ್

Brisbane Heat: ಬ್ರಿಸ್ಬೇನ್ ಹೀಟ್ ತಂಡವು ವುಮೆನ್ಸ್ ಬಿಗ್ ಬ್ಯಾಷ್ ಲೀಗ್​ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಒಂದೇ ಒಂದು ಪಂದ್ಯ ಗೆಲ್ಲದೇ ಟೂರ್ನಿ ಮುಗಿಸಿದ ಮೊದಲ ತಂಡ ಎನಿಸಿಕೊಂಡಿದೆ. ಬ್ರಿಸ್ಬೇನ್ ಹೀಟ್ ತಂಡವು ಈ ಬಾರಿ ಒಟ್ಟು 10 ಪಂದ

7 Dec 2025 9:53 am
IND vs SA T20i: ಟೆಸ್ಟ್-ಏಕದಿನ ನಂತರ ಈಗ ಟಿ20 ಸರದಿ: ಭಾರತ vs ದಕ್ಷಿಣ ಆಫ್ರಿಕಾ ಟಿ20 ಯಾವಾಗ, ಎಲ್ಲಿ?

Ind vs SA T20i series live streaming details: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಭಾರತ 2-1 ಅಂತರದಿಂದ ಗೆದ್ದುಕೊಂಡಿತು. ಎರಡೂ ತಂಡಗಳು ಈಗ ಡಿಸೆಂಬರ್ 9 ರಿಂದ ಪ್ರಾರಂಭವಾಗುವ ಐದು ಪಂದ್ಯಗಳ ಟಿ20ಐ ಸರಣಿಗೆ ಸಜ್ಜಾಗಿವೆ, ಇದು 2026 ರ ಟಿ20 ವಿಶ್ವಕಪ್

7 Dec 2025 9:50 am
Video: ಬೆಲ್ಲಿ ನೃತ್ಯ ನಡೀತಿತ್ತು , ಗೋವಾ ನೈಟ್​ಕ್ಲಬ್ ಒಳಗೆ ಬೆಂಕಿ ಹೊತ್ತಿಕೊಳ್ಳುವ ಸಮಯದ ವಿಡಿಯೋ

ಗೋವಾದ ನೈಟ್​ಕ್ಲಬ್ ಅರ್ಪೋರಾದ ಬಿರ್ಚ್ ಬೈ ರೋಮಿಯೋ ಲೇನ್​ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ ಘಟನೆಯಲ್ಲಿ 25 ಮಂದಿ ಪ್ರಾಣ ಕಳೆದುಕೊಂಡಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ನಡೆಯುವ ಮುನ್ನ ಡ್ಯಾನ್ಸರ್ ವೇ

7 Dec 2025 9:40 am
ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಪೂರ್ಣ: ಏಳುಸುತ್ತಿನ ಕೋಟೆಯಾದ ಕುಂದಾನಗರಿ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಕುಂದಾನಗರಿ ಸಜ್ಜಾಗಿದೆ. ದೆಹಲಿ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಅಧಿವೇಶನಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸುಮಾರು 6 ಸಾವಿ

7 Dec 2025 9:30 am
IND vs SA: ವಿರಾಟ್ ಕೊಹ್ಲಿಯ ನೋ-ಲುಕ್ ಸಿಕ್ಸ್​ಗೆ ದಂಗಾದ ಇಡೀ ಸ್ಟೇಡಿಯಂ: ವಿಡಿಯೋ ನೋಡಿ

India vs South Africa 3rd ODI: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ಮುಂದುವರಿಸಿ, ನೋ-ಲುಕ್ ಸಿಕ್ಸ್ ಬಾರಿಸಿದರು. 34 ನೇ ಓವರ್‌ನ ಕೊನೆಯ ಎಸೆತದಲ್ಲಿ, 37 ವರ್ಷದ ಕೊಹ್ಲಿ ಮುಂದೆ ಬಂದು ಬೌಲರ್

7 Dec 2025 9:18 am
ನನ್ನ ಗಂಡ ದೆಹಲಿಯಲ್ಲಿ ಎರಡನೇ ಮದುವೆಯಾಗಲು ಹೊರಟಿದ್ದಾರೆ, ದಯವಿಟ್ಟು ವಾಪಸ್ ಕಳುಹಿಸಿ, ಪ್ರಧಾನಿ ಮೋದಿಗೆ ಪಾಕ್ ಮಹಿಳೆಯ ಮನವಿ

ಪಾಕಿಸ್ತಾನ(Pakistan)ದ ಮಹಿಳೆಯೊಬ್ಬರು ತಮ್ಮ ಪತಿಯನ್ನು ಕರಾಚಿಗೆ ವಾಪಸ್ ಕಳುಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ. ನನ್ನ ಪತಿ ದೆಹಲಿಯಲ್ಲಿ ಎರಡನೇ ಮದುವೆಯಾಗಲು ಸಿದ್ಧತೆ ನಡೆಸಿದ್ದಾರೆ ಎಂದು ಕರಾಚಿ ನಿವಾಸಿ

7 Dec 2025 9:14 am
ಸುದೀಪ್ ಎದುರಲ್ಲೇ ಧ್ರುವಂತ್ ಕಾಲೆಳೆದ ಗಿಲ್ಲಿ ನಟ: ಕೂಡಲೇ ಬಂತು ತಿರುಗೇಟು

‘ಬಿಗ್ ಬಾಸ್ ಕನ್ನಡ 12’ ಶೋನಲ್ಲಿ ಗಿಲ್ಲಿ ಮಿಂಚುತ್ತಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲ ಅವರು ಎಲ್ಲರ ಕಾಲೆಳೆಯುತ್ತಾರೆ. ಭಾನುವಾರದ (ಡಿ.7) ಸಂಚಿಕೆಯಲ್ಲಿ ಸಹ ಅವರು ಸುದೀಪ್ ಎದುರಲ್ಲೇ ತಮಾಷೆ ಮಾಡಿದ್ದಾರೆ. ಧ್ರುವಂತ್, ರಘು, ಸೂರಜ್

7 Dec 2025 9:12 am
ಲೈಸೆನ್ಸ್ ರದ್ದಾದ ಮಾತ್ರಕ್ಕೆ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣವೆಂದಲ್ಲ: ಕರ್ನಾಟಕ ಹೈ ಕೋರ್ಟ್

ತುಮಕೂರಿನಲ್ಲಿ ನಡೆದ ರಸ್ತೆ ಅಪಘಾತದ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಾಹನ ಸವಾರನ ಬಳಿ ಲೈಸೆನ್ಸ್ ಇಲ್ಲವೆಂಬ ಕಾರಣಕ್ಕೆ ಆತನ ನಿರ್ಲಕ್ಷ್ಯದಿಂದಲೇ ಅಪಘಾತ ಸಂಭವಿಸಿದೆ ಎಂದರ್ಥವಲ್ಲ ಎಂದು ಕೋರ್ಟ್ ಹೇಳ

7 Dec 2025 8:50 am
ಮಹಾರಾಷ್ಟ್ರ: ಹಿರಿಯ ವಿದ್ಯಾರ್ಥಿಯಿಂದ ಕಿರುಕುಳ, ಬಾಲಕಿ ಆತ್ಮಹತ್ಯೆ

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಅದರಲ್ಲೂ ಎಎಸ್​ಎಸ್​ಎಲ್​ಸಿಗೂ ಕಡಿಮೆ ವಯಸ್ಸಿನ ಮಕ್ಕಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಪೋಷಕರಲ್ಲಿ ಕಳವಳ ಹುಟ್ಟುಹಾಕಿದೆ. ಮಕ್ಕಳು ತೀರಾ ಸೂಕ್ಷ್ಮವಾಗುತ್ತಾ ಹೋಗುತ್ತ

7 Dec 2025 8:37 am
ಎಲ್ಲರಿಗಿಂತ ಮೊದಲು ಸೇಫ್ ಆದ ಧ್ರುವಂತ್: ಸ್ವತಃ ಹೊರಗೆ ಹೋಗೋಕೆ ಇಲ್ಲ ಅವಕಾಶ

ಧ್ರುವಂತ್ ಅವರು ಬಿಗ್ ಬಾಸ್ ಆಟವನ್ನು ಅರ್ಧಕ್ಕೆ ನಿಲ್ಲಿಸಿ ಹೊರಗೆ ಬರಲು ನಿರ್ಧಾರ ಮಾಡಿದ್ದರು. ಆದರೆ ಅಚ್ಚರಿ ಎಂದರೆ, ಶನಿವಾರದ ಸಂಚಿಕೆಯಲ್ಲಿ ಎಲ್ಲರಿಗಿಂತ ಮೊದಲು ಧ್ರುವಂತ್ ಅವರೇ ಸೇಫ್ ಆದರು. ‘ಸೋಲುವು ತನಕ ಸೋಲಬೇಡಿ’ ಎಂದ

7 Dec 2025 8:24 am
ಟಿ20 ಇತಿಹಾಸದಲ್ಲೇ ಯಾರೂ ಮಾಡದ ವಿಶ್ವ ದಾಖಲೆ ಬರೆದ ರಸೆಲ್

Andre Russell World Recod: ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ಗುಡ್ ಬೈ ಹೇಳಿರುವ ಆ್ಯಂಡ್ರೆ ರಸೆಲ್ ಇದೀಗ ಯುಎಇನಲ್ಲಿ ನಡೆಯುತ್ತಿರುವ ಇಂಟರ್​​ನ್ಯಾಷನಲ್ ಟಿ20 ಲೀಗ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯ

7 Dec 2025 8:23 am
ಮುಂದುವರಿದ ವಿಮಾನಗಳ ಹಾರಾಟ ವ್ಯತ್ಯಯ: KIABಯಿಂದ 61 ಇಂಡಿಗೋ ಫ್ಲೈಟ್​ಗಳು ರದ್ದು

ಇಂಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯಯ ಇವತ್ತೂ ಮುಂದುವರಿದಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಂಚಾರ ನಡೆಸಬೇಕಿದ್ದ ಹಲವು ವಿಮಾನಗಳು ರದ್ದುಗೊಂಡಿವೆ. ಈ ಬಗ್ಗೆ ಪ್ರಯಾಣಿಕರಿಗೆ ಏರ್​​ಲೈನ್ಸ್​​ ಸಿಬ್

7 Dec 2025 8:17 am
Video: ಚಾಲಕನಿಗೆ ತಪ್ಪಿತು ಪ್ರಜ್ಞೆ, ವಿಮಾನದಂತೆ ಹಾರಿದ ಮರ್ಸಿಡಿಸ್ ಕಾರು, ಅಪಘಾತದ ವಿಡಿಯೋ

ಈ ಘಟನೆ ನಡೆದಿದ್ದು ರೊಮೇನಿಯಾದಲ್ಲಿ. ವೇಗವಾಗಿ ಬಂದ ಕಾರೊಂದು ನೋಡ ನೋಡುತ್ತಲೇ ವಿಮಾನದ ರೀತಿ ಮೇಲೆ ಹಾರಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಂತರ ಪೆಟ್ರೋಲ್​ ಬಂಕ್​ಗೆ ಡಿಕ್ಕಿ ಹೊಡೆದಿದೆ. ಡಿಸೆಂಬರ್ 3ರಂದ

7 Dec 2025 8:03 am
IND vs SA: ಟಿ20 ಸರಣಿಗೆ ಟೀಮ್ ಇಂಡಿಯಾದ 8 ಆಟಗಾರರು ಅಲಭ್ಯ

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ಡಿಸೆಂಬರ್ 9 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್​ ಕಟಕ್​ನಲ್ಲಿ ನಡೆದರೆ, ಎರಡನೇ ಪಂದ್ಯ ಮುಲ್ಲನ್​ಪುರ್​ನಲ್ಲಿ ಜರ

7 Dec 2025 7:59 am
Video: ಗೋವಾ ಕ್ಲಬ್​ನಲ್ಲಿ ಭೀಕರ ಅಗ್ನಿ ಅವಘಡ, ಪ್ರವಾಸಿಗರು ಸೇರಿ 23 ಮಂದಿ ಸಜೀವ ದಹನ, ವಿಡಿಯೋ ಇಲ್ಲಿದೆ

ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್‌ನ ಜನಪ್ರಿಯ ನೈಟ್‌ಕ್ಲಬ್ ಬಿರ್ಚ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು ಸೇರರಿ 23 ಮಂದಿ ಸಜೀವದಹನವಾಗಿದ್ದಾರೆ. 50 ಮಂದಿ ಗಾಯಗೊಂಡಿದ್ದಾರೆ. ಎಲ್ಲ

7 Dec 2025 7:43 am
ಪರಪ್ಪನ ಅಗ್ರಹಾರದಲ್ಲಿ ನಿಲ್ಲದ ಕಳ್ಳಾಟ: ನಿಷೇಧಿತ ವಸ್ತು ಜೈಲಿನೊಳಗೆ ತರುವಾಗ ಸಿಬ್ಬಂದಿ ಲಾಕ್​​

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯಕ್ಕೆ ಐಪಿಎಸ್ ಅಧಿಕಾರಿ ನೇತೃತ್ವದ ತಂಡ ಬ್ರೇಕ್ ಹಾಕಲು ಮುಂದಾಗಿದ್ರೆ, ಇತ್ತ ಕೆಲ ಜೈಲು ಸಿಬ್ಬಂದಿ ಮಾತ್ರ ಕೈದಿಗಳ ತಾಳಕ್ಕೆ ತಕ್ಕಂತೆ ಕುಣಿಯೋದನ್ನ ಮುಂದುವರಿಸ

7 Dec 2025 7:25 am
ಕ್ರಿಕೆಟ್​ ಇತಿಹಾಸದಲ್ಲೇ ಯಾರಿಗೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ

Virat Kohli Records: ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ವಿಶಾಖಪಟ್ಟಣದಲ್ಲಿ ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಸಿಡಿಸುವ ಮೂಲಕ. ಇದಕ್ಕೂ ಮುನ್ನ ಇದೇ ಮೈದಾನದಲ್ಲಿ ಕಿಂಗ್ ಕೊಹ

7 Dec 2025 7:24 am
ವಿರೋಧದ ನಡುವೆಯೂ ಗೆದ್ದ ರಣವೀರ್ ಸಿಂಗ್: ‘ಧುರಂಧರ್’ ಕಲೆಕ್ಷನ್ ಸೂಪರ್

ರಣವೀರ್ ಸಿಂಗ್ ಅವರ ವೃತ್ತಿಜೀವನದ ಸೂಪರ್ ಹಿಟ್ ಸಿನಿಮಾಗಳ ಸಾಲಿಗೆ ಧುರಂಧರ್ ಸಹ ಸೇರ್ಪಡೆ ಆಗಿದೆ. 2 ದಿನದಲ್ಲಿ ಈ ಸಿನಿಮಾದ ಕಲೆಕ್ಷನ್ 60 ಕೋಟಿ ರೂಪಾಯಿ ಸಮೀಪಿಸಿದೆ. 3ನೇ ದಿನ ಕೂಡ ಉತ್ತಮ ಕಲೆಕ್ಷನ್ ಆಗಲಿದೆ. ರಣವೀರ್ ಸಿಂಗ್ ಜತೆ ಅ

7 Dec 2025 7:22 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ; ರಾಜ್ಯದೆಲ್ಲೆಡೆ ಒಣ ಹವೆ ಮುಂದುವರಿಕೆ

Karnataka Weather: ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಮಳೆ ನಿಂತಿದ್ದು, ನಿನ್ನೆಯಂತೆಯೇ ಇಂದೂ ಒಣ ಹವೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜೊತೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಒಣ ಹವ

7 Dec 2025 7:16 am
Daily Devotional: ಪರೀಕ್ಷಾ ಸಮಯದಲ್ಲಿ ಪಠಿಸಬೇಕಾದ ಮಂತ್ರಗಳು

ಪ್ರತಿದಿನ ಓಂ ಗಂ ಗಣಪತಯೇ ನಮಃ, ಓಂ ಐಂ ಸರಸ್ವತ್ಯೈ ನಮಃ ಮತ್ತು ಓಂ ಹಯಗ್ರೀವಾಯ ನಮಃ ಎಂಬ ಮಂತ್ರಗಳನ್ನು ಪಠಿಸುವುದು ಶುಭಕರ. ರಾತ್ರಿ ಮಲಗುವ ಮುನ್ನ ದೇವರ ಮನೆಯಲ್ಲಿ ವೀಳ್ಯದೆಲೆ ಮೇಲೆ ಸ್ವಲ್ಪ ಶುದ್ಧ ಜೇನುತುಪ್ಪವನ್ನಿಟ್ಟು, ಈ ಮ

7 Dec 2025 6:54 am
ಉತ್ತರ ಗೋವಾದ ನೈಟ್​​ಕ್ಲಬ್​​ನಲ್ಲಿ ಭೀಕರ ಅಗ್ನಿ ದುರಂತ: 23 ಮಂದಿ ಸಾವು

ಉತ್ತರ ಗೋವಾದ ಅರ್ಪೋರಾ ನೈಟ್‌ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 23 ಮಂದಿ ದುರ್ಮರಣ ಹೊಂದಿದ್ದಾರೆ. ಮಧ್ಯರಾತ್ರಿ ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವೇ ಅವಘಡಕ್ಕೆ ಕಾರಣವಾಗಿದೆ. ಅಗ್ನಿ ಸುರಕ್ಷತಾ ನಿಯ

7 Dec 2025 6:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 7ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 7ರ ಭಾನುವಾರದ ದಿನ

7 Dec 2025 12:36 am
Horoscope Today 07 December: ಈ ರಾಶಿಯವರ ದಾಂಪತ್ಯದಲ್ಲಿ ಭಿನ್ನಮತ ಆರಂಭ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಕೃಷ್ಣ ಪಕ್ಷದ ತೃತೀಯಾ ತಿಥಿ ಭಾನುವಾರ ಅತಿಥಿ ಸತ್ಕಾರ, ಬಂಧುಗಳ ಜೊತೆ ಮನಸ್ತಾಪ, ವಿವಾಹಕ್ಕೆ ಅಡ್ಡಿ, ಖರೀದಿಯ ಗೊಂದಲ, ಕಾರ್ಯದ ಒತ್ತಡ, ಪಶ್ಚಾತ್ತಾಪ, ಪ್ರಭಾ

7 Dec 2025 12:02 am
ಬಿಗ್​​ಬಾಸ್ ಕನ್ನಡ: ಆಲೂಗಡ್ಡೆಗಾಗಿ ಕಿತ್ತಾಡಿಕೊಂಡ ಮನೆ ಮಂದಿ

Bigg Boss Kannada: ಬಿಗ್​​ಬಾಸ್ ಮನೆಯಲ್ಲಿ ಜಗಳಗಳು ನಡೆಯುತ್ತಲೇ ಇರುತ್ತವೆ. ಟಾಸ್ಕ್ ಕಾರಣಕ್ಕೆ, ನಾಮಿನೇಷನ್ ಕಾರಣಕ್ಕೆ ಇನ್ನೂ ಏನೇನೋ ಕಾರಣಗಳಿಗೆ ಬಿಗ್​​ಬಾಸ್ ಮನೆಯಲ್ಲಿ ಜಗಳ ನಡೆದಿವೆ. ಈ ಸೀಸನ್​​ನಲ್ಲೂ ಅವೆಲ್ಲ ಮುಂದುವರೆದಿವೆ. ಕ

6 Dec 2025 11:00 pm
ಹೀಗೆ ಆದರೆ ಕಾವ್ಯಾ ಹೊರಗೆ ಹೋಗ್ತಾರೆ; ಗಿಲ್ಲಿಗೆ ಎಚ್ಚರಿಸಿದ ಸುದೀಪ್

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿ ಕ್ಲೋಸ್ ಆಗಿದ್ದರು. ಜಾನ್ವಿ ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗಿದ್ದಾರೆ. ಜೋಡಿ ಆಟ ಒಬ್ಬರ ಮೇಲೆ ಪ್ರಭಾವ ಬೀರಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಹಾಗೂ ಗಿಲ್ಲಿ ಮತ್ತು ರ

6 Dec 2025 10:55 pm
IND vs SA: ‘ಹೌದು ಕಳೆದ 2-3 ವರ್ಷಗಳು..’ ಸರಣಿ ಶ್ರೇಷ್ಠ ಗೆದ್ದ ಬಳಿಕ ಕಿಂಗ್ ಕೊಹ್ಲಿ ಹೇಳಿದ್ದೇನು?

Virat Kohli: ದಕ್ಷಿಣ ಆಫ್ರಿಕಾ ವಿರುದ್ಧ 2-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಭಾರತ, ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಂಡಿತು. ಸರಣಿಶ್ರೇಷ್ಠ ವಿರಾಟ್ ಕೊಹ್ಲಿ (135, 102, 65*) ಭರ್ಜರಿ ಪ್ರದರ್ಶನ ನೀಡಿದರು. ಈ ಗೆಲುವು, ವಿಶೇಷವಾಗಿ ತಮ್ಮ ಹೊಸ ಬ್ಯ

6 Dec 2025 10:35 pm
ಪಾಟ್ನಾದಲ್ಲಿ ತಿರುಪತಿ ತಿರುಮಲ ದೇವಸ್ಥಾನ ನಿರ್ಮಾಣ; ಬಿಹಾರ ಸರ್ಕಾರದಿಂದ 10.11 ಎಕರೆ ಭೂಮಿ ಮಂಜೂರು

ಬಿಹಾರದ ಪಾಟ್ನಾದಲ್ಲಿ ಟಿಟಿಡಿ (ತಿರುಪತಿ ತಿರುಮಲ ದೇವಸ್ಥಾನ) ನಿರ್ಮಾಣವಾಗುತ್ತಿದೆ. ಪಾಟ್ನಾದಲ್ಲಿ ಟಿಟಿಡಿ ದೇವಸ್ಥಾನಕ್ಕೆ ಬಿಹಾರ ಸರ್ಕಾರ 10.11 ಎಕರೆ ಭೂಮಿ ಮಂಜೂರು ಮಾಡಿದೆ. ಪಾಟ್ನಾದಲ್ಲಿ ಟಿಟಿಡಿ ದೇವಸ್ಥಾನಕ್ಕೆ ಬಿಹಾರದ

6 Dec 2025 10:27 pm
ಮದುವೆ ಮೆರವಣಿಗೆಯಲ್ಲಿ ಸದ್ದು ಮಾಡಿದ ಬಂದೂಕು: ಗ್ರಾಮ ಪಂಚಾಯ್ತಿ ಸದಸ್ಯನಿಂದ ಫೈರಿಂಗ್

ಮದುವೆ ಮೆರವಣಿಗೆಯಲ್ಲಿ ಬಂದೂಕಿನ ಸದ್ದಾಗಿದೆ. ಸಂಬಂಧಿಕರ ಮದುವೆ ಮೆರವಣಿಗೆ ವೇಳೆ ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ರೌಡಿಶೀಟರ್​ನಿಂದ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಸದ್ಯ ಗುರುಮಠಕಲ್ ಪೊಲೀಸ್

6 Dec 2025 10:15 pm
‘ಸುದೀಪ್ ಸರ್ ಅದ್ನ ಹೇಳ್ತಿರ್ತಾನೆ’ ಎಂಬ ಹೇಳಿಕೆ; ವಿಡಿಯೋ ಹಾಕಿ ರಜತ್​ಗೆ ಪ್ರಶ್ನೆ ಮಾಡಿದ ಕಿಚ್ಚ

ರಜತ್ ಅವರಿಗೆ ಸುದೀಪ್ ಬಗ್ಗೆ ಅಪಾರ ಗೌರವ ಇದೆ. ಅವರು ಕಳೆದ ಸೀಸನ್​ ಇಂದ ಸುದೀಪ್ ಅವರನ್ನು ಹತ್ತಿರದಿಂದ ನೋಡುತ್ತಾ ಬಂದಿದ್ದಾರೆ. ಸುದೀಪ್ ಅವರು ಕಳೆದ ಸೀಸನ್​ ಅಲ್ಲಿ ರಜತ್ ಅವರಿಗೆ ಜಾಕೆಟ್ ನೀಡಿದ್ದನ್ನು ನೀವು ಕಾಣಬಹುದು. ಆದ

6 Dec 2025 10:12 pm
IND vs SA: 12 ಸಿಕ್ಸರ್‌, 24 ಬೌಂಡರಿ, 302 ರನ್‌..! ಏಕದಿನದಲ್ಲಿ 12ನೇ ಸರಣಿ ಶ್ರೇಷ್ಠ ಗೆದ್ದ ಕೊಹ್ಲಿ

Virat Kohli's ODI Masterclass: ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಕೆಗೆ ಒಳಗಾಗಿದ್ದ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಎರಡು ಶತಕ ಹಾಗೂ ಒಂದು ಅರ್ಧಶತಕದೊಂದಿಗೆ 302 ರನ್ ಗಳಿಸಿ ಸರ

6 Dec 2025 10:02 pm
ರಸ್ತೆ ಬದಿ ನೀರು ಹಾಕುತ್ತಿದ್ದಾಗ ಕಾರು ಡಿಕ್ಕಿ; 30 ಅಡಿ ಮೇಲೆ ಹಾರಿ ಮೃತಪಟ್ಟ ಯುವಕ

ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನಲ್ಲಿ ವೇಗವಾಗಿ ಬಂದ ಕಾರು ರಸ್ತೆಗೆ ನೀರು ಸುರಿಯುತ್ತಿದ್ದ ವ್ಯಕ್ತಿ 30 ಅಡಿ ಎತ್ತರಕ್ಕೆ ಬಿದ್ದ ಘಟನೆ ನಡೆದಿದೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಯುವಕ ಸುಮಾರು 30 ಅಡಿ ಎತ್ತರ

6 Dec 2025 9:52 pm
ಸೋನಿಯಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜಕೀಯ ಬಗ್ಗೆ ಚರ್ಚೆ: ಅಂತಿಮ ನಿರ್ಧಾರಕ್ಕೆ ಬಾರದ ಹೈಕಮಾಂಡ್!

ಇಂದು ದೆಹಲಿಯ 10 ಜನಪತ್ ರಸ್ತೆಯಲ್ಲಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಮಹತ್ವದ ಸಭೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸತತ ಎರಡು ಗಂಟೆಗಳ ಕಾಲ ಕಾಂಗ್ರೆಸ್ ನಾಯಕರ ಮೀಟಿಂಗ್‌ ಮಾಡಿದ್ದಾರೆ. ಕರ್ನ

6 Dec 2025 9:39 pm
ಹಿಟ್ಟಿನ ಮೇಲೆ ಎಂಜಲು ಉಗುಳಿ ರೊಟ್ಟಿ ಮಾಡಿದ ವ್ಯಕ್ತಿಯ ಬಂಧನ

ಉತ್ತರ ಪ್ರದೇಶದ ಮೌನಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತಂದೂರಿ ರೊಟ್ಟಿ ತಯಾರಿಸುವಾಗ ಆ ರೊಟ್ಟಿಯ ಹಿಟ್ಟಿನ ಮೇಲೆ ಎಂಜಲು ಉಗುಳಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಪೊಲೀಸರು ಆ ವ್ಯಕ್ತ

6 Dec 2025 9:34 pm
‘ಪಠ್ಯದಲ್ಲಿ ಭಗವದ್ಗೀತೆ ಸೇರಿಸಿ ಎಂದು ಹೇಳಿದ್ದೇನೆ ಹೊರತು ಮತಾಂತರ ಮಾಡಿ ಎಂದಿಲ್ಲ’: ಸಿಎಂಗೆ ಹೆಚ್​​ಡಿಕೆ ಟಾಂಗ್

ಶಿಕ್ಷಣದಲ್ಲಿ ಭಗವದ್ಗೀತೆ ಸೇರ್ಪಡೆಗೆ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಯುವ ಪೀಳಿಗೆಯಲ್ಲಿ ನೈತಿಕ ಮೌಲ್ಯ, ಬದುಕಿನ ನಿಯಮ ಕಲಿಸಲು ಇದು ಅಗತ್ಯ ಎಂದಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾ

6 Dec 2025 9:33 pm
ಪ್ಯಾನ್ ವರ್ಲ್ಡ್ ರಿಲೀಸ್​ಗೆ ಸಜ್ಜಾಗುತ್ತಿರುವ ‘ದೃಶ್ಯಂ 3’, ವಿತರಣೆ ಹಕ್ಕು ಸೋಲ್ಡ್ ಔಟ್

Drishyam 3 movie: ಮೋಹನ್​​ಲಾಲ್ ನಟನೆಯ ‘ದೃಶ್ಯಂ’ ಸಿನಿಮಾಕ್ಕೆ ಭಾರತದಲ್ಲಿ ಮಾತ್ರವಲ್ಲ ವಿಶ್ವದೆಲ್ಲೆಡೆ ಅಭಿಮಾನಿಗಳಿದ್ದಾರೆ. ‘ದೃಶ್ಯಂ’ ಸರಣಿಯ ಎರಡು ಸಿನಿಮಾಗಳು ಈಗಾಗಲೇ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿವೆ. ಇದೀಗ ‘ದೃಶ್ಯಂ 3’ ಸಿನ

6 Dec 2025 9:03 pm
IND vs SA: ಟೆಸ್ಟ್ ಸರಣಿ ಸೋಲಿಗೆ ಸೇಡು ತೀರಿಸಿಕೊಂಡ ಟೀಂ ಇಂಡಿಯಾ

India vs South Africa ODI: ಕೆಎಲ್ ರಾಹುಲ್ ನೇತೃತ್ವದ ಭಾರತ ತಂಡ ವಿಶಾಖಪಟ್ಟಣಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನು 9 ವಿಕೆಟ್‌ಗಳಿಂದ ಗೆದ್ದು, 2-1 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ. ದಕ್ಷಿಣ ಆಫ್ರಿಕಾ 270 ರನ

6 Dec 2025 8:42 pm
ಬಿಜೆಪಿ ಕಡಿಮೆ ಕ್ಷೇತ್ರ ಗೆಲ್ಲಲು ಗ್ಯಾರಂಟಿ ಕಾರಣ ಅಲ್ಲ, ಸತ್ಯ ಬಿಚ್ಚಿಟ್ಟ ಯತ್ನಾಳ್

ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ಕಡಿಮೆ ಸ್ಥಾನ ಬರಲು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಮಾತ್ರ ಕಾರಣವಲ್ಲ, ಬಿಜೆಪಿ ಆಡಳಿತ ವೈಫಲ್ಯ ಮತ್ತು ಹಿಂದೂ ಕಾರ್ಯಕರ್ತರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದ್ದಾರೆ. ಇದರ ಪರಿಣಾ

6 Dec 2025 8:42 pm
ವಿಮಾನ ರದ್ದತಿಯಿಂದ ಹತಾಶರಾಗಿ ಇಂಡಿಗೋ ಟಿಕೆಟ್ ಕೌಂಟರ್ ಮೇಲೆ ಹತ್ತಿದ ವಿದೇಶಿ ಮಹಿಳೆ!

ಭಾರತದಾದ್ಯಂತ ಸಾವಿರಾರು ಪ್ರಯಾಣಿಕರು ಸಿಲುಕಿಕೊಂಡಿದ್ದರಿಂದ ಮುಂಬೈ ವಿಮಾನ ನಿಲ್ದಾಣದಲ್ಲಿ ಉದ್ವಿಗ್ನ ದೃಶ್ಯವೊಂದು ಬಯಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೈರಲ್ ವೀಡಿಯೊದಲ್ಲಿ ತನ್ನ ವಿಮಾನ ಹಠಾತ್ತನೆ

6 Dec 2025 8:34 pm
ಡಿಸೆಂಬರ್​​ನಲ್ಲಿ ಬಿಡುಗಡೆ ಆಗಲಿವೆ ಬಂಪರ್ ಸಿನಿಮಾಗಳು: ಪಟ್ಟಿ ಇಲ್ಲಿದೆ

Upcoming movies: ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚು ಹೆಚ್ಚು ಕನ್ನಡ ಸಿನಿಮಾಗಳು ಬಿಡುಗಡೆ ಆಗುತ್ತಿದ್ದವು. ಅದೇ ಸಮಯದಲ್ಲಿ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರು ಪ್ಲ್ಯಾನ್ ಮಾಡುತ್ತಿದ್ದರು. ಆದರೆ ಐಪಿಎಲ್​​ನಿಂದಲೇ ಏನೋ ಈಗ ಏಪ್ರಿಲ್

6 Dec 2025 8:31 pm
ಬೆಂಗಳೂರಿನ ಟ್ರಾಫಿಕ್ ನಿಯಂತ್ರಣಕ್ಕೆ 2,215 ಕೋಟಿ ರೂ. ಸುರಂಗ ಮಾರ್ಗಕ್ಕೆ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರವು ಹೆಬ್ಬಾಳ ಫ್ಲೈಓವರ್ ಮತ್ತು ಮೇಖ್ರಿ ವೃತ್ತದ ನಡುವೆ ಸುರಂಗ ರಸ್ತೆ ಮತ್ತು ಎತ್ತರದ ಕಾರಿಡಾರ್ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಒಟ್ಟು 2,215 ಕೋಟಿ ರೂ. ವೆಚ್ಚದಲ್ಲಿ ಇದರ ನಿರ್ಮಾಣ ಕಾರ್ಯ ನಡೆಯಲಿದೆ. ಗ್ರೇಟ

6 Dec 2025 8:06 pm
ಪತ್ನಿ, ಮಕ್ಕಳನ್ನು ನೋಡಲು ಹೊರಟಿದ್ದ ಸಿಪಿಐ ಸಜೀವ ದಹನ: ಕಾರು ಅಪಘಾತ ಸಂಭವಿಸಿದ್ದೇಗೆ?

ಕಳೆದ ರಾತ್ರಿ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಅಪಘಾತವೊಂದು ಸಂಭವಿಸಿದ್ದು, ಅಪಘಾತದಲ್ಲಿ ಲೋಕಾಯುಕ್ತ ಸಿಪಿಐ ಸಜೀವವಾಗಿ ದಹನವಾಗಿರುವಂತಹ ಘಟನೆ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ನೋಡಲು ಹೊರಟಿ

6 Dec 2025 7:58 pm
Tushar Girinath Press conference: ಮಾರ್ಚ್ 2026ರೊಳಗೆ ಎಲ್ಲಾ ವೈಟ್ ಟ್ಯಾಪಿಂಗ್ ಪೂರ್ಣ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬೆಂಗಳೂರಿನಲ್ಲಿ ರಸ್ತೆ ಕಾಮಗಾರಿಗಳ ಪ್ರಗತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. 2026ರ ಮಾರ್ಚ್ ಅಂತ್ಯದೊಳಗೆ ಎಲ್ಲಾ ಬ್ಲಾಕ್ ಟ್ಯಾಪಿಂಗ್ ಕಾಮಗಾರಿಗಳು ಪ

6 Dec 2025 7:42 pm
Chanakya Niti: ಯುವಕರೇ… ನೀವು ಇಂತಹ ಹುಡುಗಿಯರನ್ನು ಮದುವೆಯಾದ್ರೆ ಅದೃಷ್ಟ ಎನ್ನುತ್ತಾರೆ ಚಾಣಕ್ಯ

ಒಂದು ಕುಟುಂಬವು ಸಂತೋಷದಿಂದ ಮತ್ತು ಶಾಂತಿಯುತವಾಗಿ ಇರಬೇಕೆಂದರೆ ಅಲ್ಲಿ ಮಹಿಳೆಯ ಪಾತ್ರ ಬಹು ಮುಖ್ಯವಾಗಿರುತ್ತದೆ. ಹಾಗಾಗಿ ಪುರುಷರು ಮದುವೆಯಾಗುವಾಗ ಒಳ್ಳೆಯ ಗುಣಗಳಿರುವ ಹೆಣ್ಣನ್ನೇ ಆಯ್ಕೆ ಮಾಡಬೇಕು. ಅದರಲ್ಲೂ ಈ ಕೆಲವು ವ

6 Dec 2025 7:20 pm
IND vs SA: 20000 ರನ್​ಗಳ ಸರದಾರ ರೋಹಿತ್ ಶರ್ಮಾ; ಐತಿಹಾಸಿಕ ಮೈಲಿಗಲ್ಲು

Rohit Sharma Reaches 20,000 Int. Runs: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20,000 ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಸಚಿನ್, ಕೊಹ್ಲಿ ಮತ್ತು ದ್ರಾವಿಡ್ ನಂತರ ಈ ಮೈಲಿಗಲ್ಲು ತಲುಪಿದ

6 Dec 2025 7:17 pm
ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ; 11 ಜನ ಸಾವು

ದಕ್ಷಿಣ ಆಫ್ರಿಕಾದ ಬಾರ್​​ನಲ್ಲಿ ಸಾಮೂಹಿಕ ಶೂಟೌಟ್ ನಡೆದಿದೆ. ಈ ದಾಳಿಯಲ್ಲಿ 3 ಮಕ್ಕಳು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ 11 ಜನರಲ್ಲಿ 3 ವರ್ಷದ ಬಾಲಕ, 12 ವರ್ಷದ ಬಾಲಕ ಮತ್ತು 16 ವರ್ಷದ ಬಾಲಕಿ ಕೂಡ ಸೇರಿದ್ದಾರೆ

6 Dec 2025 7:14 pm
ರೆಕ್ಕೆ ಬಿಚ್ಚದ ಇಂಡಿಗೋ: ಲೂಟಿಗಿಳಿದ ಇತರೆ ವಿಮಾನ ಸಂಸ್ಥೆಗಳು

ಇಂಡಿಗೋ ಏರ್‌ಲೈನ್ಸ್ ಪ್ರಯಾಣಿಕರ ಪರದಾಟವನ್ನೇ ಬಂಡವಾಳ ಮಾಡಿಕೊಂಡ ಇತರೆ ಏರ್‌ಲೈನ್ಸ್‌ಗಳು ದುಪ್ಪಟ್ಟು ಟಿಕೆಟ್ ದರ ಹೆಚ್ಚಿಸುವ ಮೂಲಕ ಸುಲಿಗೆಗೆ ಇಳಿದಿವೆ. 4-5 ಸಾವಿರ ರೂ. ಇದ್ದ ಫೈಟ್ ಟಿಕೆಟ್ ಬೆಲೆ ದಿಢೀರ್ ಮೂರುಪಟ್ಟು ಹೆಚ್ಚ

6 Dec 2025 7:12 pm
IND vs SA: ಆಫ್ರಿಕಾ ವಿರುದ್ಧ ಟಿ20 ಸರಣಿ ಆಡ್ತರಾ ಗಿಲ್? ಬಿಸಿಸಿಐ ನೀಡದ ಹೊಸ ಅಪ್​ಡೇಟ್ ಏನು?

Shubman Gill Fit for SA T20 Series: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮುನ್ನ ಭಾರತ ತಂಡಕ್ಕೆ ಶುಭ ಸುದ್ದಿಯಿದೆ. ಗಾಯದಿಂದ ಚೇತರಿಸಿಕೊಂಡಿರುವ ಉಪನಾಯಕ ಶುಭ್​ಮನ್ ಗಿಲ್ ಸಂಪೂರ್ಣ ಫಿಟ್ ಆಗಿದ್ದಾರೆ. BCCI ನ ಸೆಂಟರ್ ಆಫ್ ಎಕ್ಸಲೆನ್ಸ್ ಅವರು ಆಡ

6 Dec 2025 6:58 pm
ಇ-ಖಾತೆ ನೀಡುವುದರಲ್ಲಿ ಸಾಕಷ್ಟು ತೊಂದರೆ: 10 ಹೊಸ ಸೇವಾಕೇಂದ್ರ ಆರಂಭಕ್ಕೆ ತೀರ್ಮಾನ

ಕಂದಾಯ ಇಲಾಖೆಯ ಇ-ಖಾತಾ ವಿತರಣೆಯಲ್ಲಿನ ವಿಳಂಬ ಹಾಗೂ ಸಾರ್ವಜನಿಕರ ಗೊಂದಲ ನಿವಾರಿಸಲು ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯಾದ್ಯಂತ 10 ಇ-ಖಾತಾ ಸೇವಾ ಕೇಂದ್ರಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಸಮಸ

6 Dec 2025 6:35 pm
ಬಿಗ್​​ಬಾಸ್ ಸ್ಪರ್ಧಿಗಳ ನಡುವೆ ಲವ್: ಗಾಸಿಪ್​​ಗಳಿಗೆ ಅವಿನಾಶ್ ಸ್ಪಷ್ಟನೆ

Avinash Shetty: ಬಿಗ್ ಬಾಸ್ 11 ರ ಸ್ಪರ್ಧಿ ಭವ್ಯಾಗೌಡ ಜೊತೆ ಅವಿನಾಶ್ ಶೆಟ್ಟಿ ಮದುವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿದಾಡಿತ್ತು. ಇಬ್ಬರು ಒಟ್ಟಿಗಿರುವ ಚಿತ್ರಗಳು ವೈರಲ್ ಆಗಿದ್ದವು. ಇದೀಗ ಸ್ವತಃ ಅವಿನಾಶ್ ಅವರು ಈ ಬಗ್ಗೆ ಟಿವ

6 Dec 2025 6:29 pm
ಹೃದಯ ಆರೋಗ್ಯವಾಗಿರಬೇಕು ಅಂದ್ರೆ ಮೊದಲು ಈ ಆಹಾರಗಳ ಸೇವನೆ ಮಾಡಬೇಕು

ಇತ್ತೀಚಿಗೆ ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್‌ನಂತಹ ಸಮಸ್ಯೆಗಳು ಹೆಚ್ಚಾಗುತ್ತಿದ್ದು ಹೃದಯದ ಆರೋಗ್ಯದ ಮೇಲೆ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಹಾಗಾಗಿ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ನಾವು ಸೇವನೆ ಮಾಡುವ ಆಹಾರ

6 Dec 2025 6:26 pm
CSU Recruitment 2025: ಸಹಾಯಕ ಪ್ರಾಧ್ಯಾಪಕ ಮತ್ತು ಗ್ರಂಥಪಾಲಕ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ (CSU) ಸಹಾಯಕ ಪ್ರಾಧ್ಯಾಪಕ ಮತ್ತು ಗ್ರಂಥಪಾಲಕ ಹುದ್ದೆಗಳಿಗೆ 59 ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು sanskrit.nic.in ಮೂಲಕ ಡಿಸೆಂಬರ್ 20 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬ

6 Dec 2025 6:01 pm
ಗಿಲ್ಲಿ ತಿಳಿದೂ ಮಾಡಿದ ತಪ್ಪಿಗೆ ಸಿಟ್ಟಿನಿಂದ ಕ್ಯಾಪ್ಟನ್ ರೂಂಗೆ ಬೀಗ ಹಾಕಿಸಿದ ಸುದೀಪ್

ಯಾರೇ ಕ್ಯಾಪ್ಟನ್ ಆದರೂ ಗಿಲ್ಲಿ ನಟ ಅವರು ಕ್ಯಾಪ್ಟನ್ ರೂಂ ಬಳಸುವುದನ್ನು ನೀವು ಕಂಡಿರಬಹುದು. ಈ ವಾರವೂ ಹಾಗೆಯೇ ಆಗಿದೆ. ಗಿಲ್ಲಿ ಅವರು ಬಿಗ್ ಬಾಸ್ ಹಾಸಿಗೆ ಮೇಲೆ ಮಲಗಿದರು. ಅಲ್ಲಿದ್ದ ಅಭಿಷೇಕ್, ಧನುಷ್ ಅವರು ಹೊರಗೆ ಹೋಗುವಂತೆ ಹ

6 Dec 2025 5:51 pm
ನಾನು ಮಾತು ಕೊಡಲ್ಲ, ಕೊಟ್ಟರೆ ಮಾಡೇ ಮಾಡುತ್ತೇನೆ: ಕೊಟ್ಟ ಮಾತಿನ ಬಗ್ಗೆ ಸಿಎಂ ಪ್ರಸ್ತಾಪ

ಹಾಸನದ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮ್ಮ ಭಾಷಣದಲ್ಲಿ ಕೊಟ್ಟ ಮಾತಿನ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಾನು ಮಾತು ಕೊಡಲ್ಲ, ಮಾತು ಕೊಟ್ಟರೆ ಮಾಡೇ ಮಾಡುತ್ತೇನೆ ಎಂದು ಹೇಳಿದ್ದಾರೆ.

6 Dec 2025 5:44 pm
ಈ ವಾರ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ

OTT Release this week: ಡಿಸೆಂಬರ್​ ತಿಂಗಳಲ್ಲಿ ಚಿತ್ರಮಂದಿರಗಳು ಬಲು ಬ್ಯುಸಿ ಆಗಿರುತ್ತವೆ. ಡಿಸೆಂಬರ್ ತಿಂಗಳಲ್ಲಿ ದೊಡ್ಡ ನಟರ, ದೊಡ್ಡ ಬಜೆಟ್ ಸಿನಿಮಾಗಳು ಚಿತ್ರಮಂದಿರಕ್ಕೆ ಬರುತ್ತಿವೆ. ಈ ಬಾರಿಯೂ ಸಹ. ಆದರೆ ಒಟಿಟಿಯಲ್ಲಿಯೂ ಸಹ ಈ ವಾರ ಒಳ

6 Dec 2025 5:27 pm
ಮಕ್ಕಳನ್ನು ಪೋಷಕರು ಆನ್​ಲೈನ್ ಕಂಟೆಂಟ್ ರೀತಿ ಬಳಸುತ್ತಿದ್ದಾರೆ; ರಾಜ್ಯಸಭೆಯಲ್ಲಿ ಸುಧಾ ಮೂರ್ತಿ ಕಳವಳ

ರಾಜ್ಯಸಭಾ ಸದಸ್ಯೆಯಾಗಿರುವ ಸುಧಾ ಮೂರ್ತಿ ಪಾರ್ಲಿಮೆಂಟ್​​ನಲ್ಲಿ ಮಾಡುವ ಭಾಷಣಗಳು ಆಗಾಗ ಗಮನಸೆಳೆಯುತ್ತಲೇ ಇರುತ್ತವೆ. ಬಹಳ ಸಾಮಾಜಿಕ ಕಳಕಳಿಯ ಸಂಗತಿಗಳನ್ನು ಪ್ರಸ್ತಾಪಿಸಿ ಮಾತನಾಡುವ ಸುಧಾ ಮೂರ್ತಿ ಅವರು ಇದೀಗ ಮತ್ತೆ ಸುದ

6 Dec 2025 5:23 pm
IND vs SA: ಮಿಂಚಿದ ಕುಲ್ದೀಪ್, ಪ್ರಸಿದ್ಧ್; ಭಾರತಕ್ಕೆ 271 ರನ್​ಗಳ ಟಾರ್ಗೆಟ್ ನೀಡಿದ ಆಫ್ರಿಕಾ

India vs South Africa 3rd ODI: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 3ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಕ್ವಿಂಟನ್ ಡಿ ಕಾಕ್ ಭರ್ಜರಿ ಶತಕ ಸಿಡಿಸಿದರೂ, ಕುಲ್ದೀಪ್ ಯಾದವ್ ಮತ್ತು ಪ್ರಸಿದ್ಧ್ ಕೃ

6 Dec 2025 5:15 pm
ನಾಳೆ ರಾತ್ರಿ 8 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

ಇಂಡಿಗೋ ವಿಮಾನಗಳ ಹಾರಾಟ ರದ್ದತಿ ಮತ್ತು ಪ್ರಯಾಣಿಕರ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ವಿಮಾನಯಾನ ಸಚಿವಾಲಯವು ಇಂಡಿಗೋ ಸಂಸ್ಥೆಗೆ ಬಾಕಿ ಹಣವನ್ನು ನಾಳೆ ರಾತ್ರಿ 8 ಗಂಟೆಯೊಳಗೆ ಮರುಪಾ

6 Dec 2025 5:14 pm
ಬೆಂಗಳೂರು: ಮೊದಲ ರಾತ್ರಿಯಲ್ಲಿ ಆಸಕ್ತಿ ತೋರದ ಪತಿ, ಪುರುಷತ್ವ ಪರೀಕ್ಷೆ ದಿನ ಆಸ್ಪತ್ರೆಯಿಂದ ಪರಾರಿಯಾದ ಗಂಡ

ಪುರುಷತ್ವ ಪರೀಕ್ಷೆ ಒಪ್ಪಿಕೊಳ್ಳದೇ ಪತ್ನಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಕನ್ಯತ್ವ ಪರೀಕ್ಷೆಗೆ ಪತ್ನಿ ಒಪ್ಪಿದ್ರೂ, ಪತಿಯ ಪುರುಷತ್ವ ಪರೀಕ್ಷೆಗೆ ಒತ್ತಾಯಿಸಿದಾಗ ಗಂಡ-ಅತ್ತೆಯಿಂದ ಹಲ

6 Dec 2025 4:50 pm
ನಾನು 1 ಸಾವಿರದ ವಾಚು ಕಟ್ತೇನೆ, 10 ಲಕ್ಷ ರೂ ವಾಚು ಕಟ್ತೇನೆ: ಡಿಕೆ ಶಿವಕುಮಾರ್‌

ಸಿಎಂ, ಡಿಸಿಎಂ ಬ್ರೇಕ್​ಫಾಸ್ಟ್​ಗೆ ಸೇರಿದ್ದಾಗ ಇಬ್ಬರ ಕೈಯಲ್ಲೂ ಇದ್ದ ವಾಚ್​​ ಇದೀಗ ರಾಜ್ಯ ರಾಜಕಾರಣದಲ್ಲಿ ವಾಗ್ಯುದ್ಧಕ್ಕೆ ವೇದಿಕೆ ಹಾಕಿಕೊಟ್ಟಿದೆ. ಕಾಂಗ್ರೆಸ್​​ ಮತ್ತು ಬಿಜೆಪಿ ಮಧ್ಯೆ ಸಂಘರ್ಷ ಸೃಷ್ಟಿಸಿದೆ. ಸದ್ಯ ಈ ಕ

6 Dec 2025 4:25 pm
ಬಾಬರಿ ಮಸೀದಿ ಶಿಲಾನ್ಯಾಸದ ವೇಳೆ ತಲೆ ಮೇಲೆ ಇಟ್ಟಿಗೆ ಹೊತ್ತುಕೊಂಡು ಬಂದ ಮುಸ್ಲಿಮರು

ಮುರ್ಷಿದಾಬಾದ್​​ನಲ್ಲಿ ಬಾಬರಿ ಮಸೀದಿ ನಿರ್ಮಿಸುವ ವಿಚಾರ ಕೊಲ್ಕತ್ತಾ ಹೈಕೋರ್ಟ್ ಅನ್ನು ತಲುಪಿತು. ಇದು ಮಸೀದಿಯ ನಿರ್ಮಾಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತು. ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ಕಾನೂನು ಮತ

6 Dec 2025 4:20 pm
IND vs SA: ಒಂದೇ ಓವರ್‌ನಲ್ಲಿ 2 ಪ್ರಮುಖ ವಿಕೆಟ್ ಕಿತ್ತ ಪ್ರಸಿದ್ಧ್ ಕೃಷ್ಣ; ವಿಡಿಯೋ ನೋಡಿ

India vs South Africa ODI: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ದುಬಾರಿಯಾಗಿ ಟೀಕೆಗೆ ಗುರಿಯಾಗಿದ್ದ ಪ್ರಸಿದ್ಧ್ ಕೃಷ್ಣ, ಮೂರನೇ ಪಂದ್ಯದಲ್ಲಿ ಕೊನೆಯ ಅವಕಾಶ ಪಡೆದರು. ಆರಂಭದಲ್ಲಿ ರನ್ ಬಿಟ್ಟುಕೊಟ್ಟರೂ, ನಂತರ ಒಂದ

6 Dec 2025 4:13 pm
ಇಂಡಿಗೋ ಬಿಕ್ಕಟ್ಟಿನ ನಡುವೆ ವಿಮಾನಗಳ ದರದ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸೂಚನೆ

ಇಂಡಿಗೋ ಬಿಕ್ಕಟ್ಟಿನ ನಡುವೆ ವಿಮಾನಗಳ ದರವನ್ನು ಹೆಚ್ಚದಂತೆ ನೋಡಿಕೊಳ್ಳುವಂತೆ ಕೇಂದ್ರ ಸರ್ಕಾರ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಿದೆ. ದಿನಕ್ಕೆ ಸಾವಿರಾರು ಇಂಡಿಗೋ ವಿಮಾನಗಳು ಕ್ಯಾನ್ಸಲ್ ಆಗುತ್ತಿರುವುದರಿಂದಾಗಿ ಬೇರ

6 Dec 2025 4:03 pm
IND vs SA: ಭಾರತದ ವಿರುದ್ಧ ಭರ್ಜರಿ ಶತಕ ಸಿಡಿಸಿದ ಕ್ವಿಂಟನ್ ಡಿ ಕಾಕ್; ದಿಗ್ಗಜರ ದಾಖಲೆ ಉಡೀಸ್

Quinton de Kock's Explosive Century: ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಭಾರತ ವಿರುದ್ಧದ 3ನೇ ಏಕದಿನದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಆರಂಭಿಕ 2 ಪಂದ್ಯಗಳಲ್ಲಿ ಸಪ್ಪೆಯಾಗಿದ್ದ ಡಿ ಕಾಕ್, ವಿಶಾಖಪಟ್ಟಣದಲ್ಲಿ ಕೇವಲ 80 ಎಸೆತಗಳಲ್ಲಿ ತಮ

6 Dec 2025 3:59 pm
Pariksha Pe Charcha 2026: 2026ರ ಪರೀಕ್ಷಾ ಪೆ ಚರ್ಚಾ ನೋಂದಣಿ ಪ್ರಾರಂಭ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

2026ರ ಪರೀಕ್ಷಾ ಪೆ ಚರ್ಚಾ ನೋಂದಣಿ ಆರಂಭವಾಗಿದೆ. ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಒತ್ತಡ ನಿವಾರಿಸಲು ಪ್ರಧಾನಿ ಮೋದಿ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ. 6ರಿಂದ 12ನೇ ತರಗತಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಜ

6 Dec 2025 3:56 pm
ಡಿಕೆ ಶಿವಕುಮಾರ್​​ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಕೆ.ಎನ್. ರಾಜಣ್ಣ

ಶಾಸಕ ಕೆ.ಎನ್. ರಾಜಣ್ಣ ಅವರು ತುಮಕೂರಿನಲ್ಲಿ ಮಾತನಾಡಿ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ಸಚಿವ ಸ್ಥಾನ ಬೇಡ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ತಮಗೆ ಅಧಿಕಾರದ ದಾಹವಿಲ್ಲ, ಬೇರೆಯವರಿಗೆ ಅವಕಾಶ ಸಿಗ

6 Dec 2025 3:47 pm
ಫರ್ಟಿಲಿಟಿ ಹೆಚ್ಚಿಸಿಕೊಳ್ಳಲು ಇದಕ್ಕಿಂತ ಸುಲಭ ಉಪಾಯ ಮತ್ತೊಂದಿಲ್ಲ!

ಬೀಟ್ರೂಟ್ ನಂತೆಯೇ ಅದರ ಎಲೆಗಳು ಸಹ ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಇದು ಕೆಲವರಿಗೆ ಆಶ್ಚರ್ಯ ಹುಟ್ಟಿಸಬಹುದು. ಏಕೆಂದರೆ ಸಾಮಾನ್ಯವಾಗಿ ಬೀಟ್ರೂಟ್ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು ತಿಳಿದ ವಿಚಾರ. ಆದರೆ ಅದರ ಎಲೆಗಳನ್

6 Dec 2025 3:45 pm
Personality Test: ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೇಗಿದೆ ಎಂಬುದನ್ನು ತಿಳಿಸುತ್ತೆ ಈ ಚಿತ್ರ

ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ ವ್ಯಕ್ತಿತ್ವ ಪರೀಕ್ಷೆಯ ಒಂದು ವಿಧವಾಗಿದ್ದು, ಇವುಗಳ ಮುಖಾಂತರ ತಕ್ಕ ಮಟ್ಟಿಗೆ ನಾವು ನಮ್ಮ ವ್ಯಕ್ತಿತ್ವದ ರಹಸ್ಯಗಳ ಬಗ್ಗೆ ತಿಳಿದುಕೊಳ್ಳಬಹುದು. ಇಲ್ಲೊಂದು ಅದೇ ರೀತಿಯ ಚಿತ್ರ

6 Dec 2025 3:33 pm