SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 1ರಿಂದ 7ರ ತನಕ ವಾರಭವಿಷ್ಯ  

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 1ರಿಂದ 7ರ ತನಕ ವಾರಭವಿಷ್

1 Jun 2025 2:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 1ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 1ರ ಭಾನುವಾರದ ದಿನ ಭವಿಷ

1 Jun 2025 2:09 am
Horoscope Today 01 June: ಈ ರಾಶಿಯವರು ಪರರ ಸಂಪತ್ತಿನ ಮೇಲೆ ದೃಷ್ಟಿ ಹಾಕುವರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ, ಭಾನುವಾರ ಬೇಕಾದವರಿಗೆ ಸ್ಥಾನಾಮಾನ, ಅವಶ್ಯಕತೆ ಇರುವವರಿಗೆ ಸಂಪತ್ತಿನ ದಾನ, ಸಂಗಾತಿಯ ಕುತೂಹಲ ನಿವಾರಣೆ ಇವೆಲ್ಲ ಇರಲಿದೆ. ಇಂದಿ

1 Jun 2025 1:47 am
ವಿಶ್ವ ಸುಂದರಿ ಸ್ಪರ್ಧೆ: ಭಾರತಕ್ಕೆ ನಿರಾಸೆ, ಯಾರ ಪಾಲಾಯ್ತು ಕಿರೀಟ?

Miss World 2025: ಹೈದರಾಬಾದ್​ನಲ್ಲಿ ಕಳೆದ ಒಂದು ವಾರದಿಂದಲೂ ನಡೆದ 72ನೇ ವಿಶ್ವ ಸುಂದರಿ ಸ್ಪರ್ಧೆ 2025ಕ್ಕೆ ಇಂದು (ಮೇ 31) ತೆರೆ ಬಿದ್ದಿದೆ. ಹಲವಾರು ದೇಶಗಳಿಂದ 108 ಮಂದಿ ಸುಂದರಿಯರು ಭಾಗಿಯಾಗಿದ್ದ ಈ ಸ್ಪರ್ಧೆಯಲ್ಲಿ ಅಂತಿಮವಾಗಿ ವಿಶ್ವ ಸುಂದರ

31 May 2025 11:11 pm
ಶಿವರಾಜ್​ ಕುಮಾರ್​ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ

Shiva Rajkumar: ಕಮಲ್ ಹಾಸನ್ ಕನ್ನಡದ ಬಗ್ಗೆ ಆಡಿರುವ ಮಾತು ವಿವಾದವಾಗಿದ್ದು, ಈ ವಿವಾದಕ್ಕೆ ಶಿವರಾಜ್ ಕುಮಾರ್ ಹೆಸರನ್ನು ಕೆಲವರು ಎಳೆದು ತಂದಿದ್ದಾರೆ. ಶಿವರಾಜ್ ಕುಮಾರ್ ಬಗ್ಗೆ ಕೆಲವರು ಲಘುವಾಗಿಯೂ ಮಾತನಾಡಿದ್ದಾರೆ. ಇದೀಗ ಶಾಸಕ ಬೇಳ

31 May 2025 10:47 pm
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ

ಮಂಗಳೂರಿನಲ್ಲಿ ಹೊಸದಾಗಿ ನೇಮಕಗೊಂಡ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಕೊಲೆಯಂತಹ ಅಪರಾಧಗಳಲ್ಲಿ ಭಾಗಿಯಾಗಿರುವವರಿಗೆ ಮತ್ತು ಅಂತಹ ಆರೋಪಿ ವ್ಯಕ್ತಿಗಳನ್ನು ಬೆಂಬಲಿಸುವ ಅಥವಾ ಆಶ್ರಯ ನೀಡುವವರಿಗೆ ಬಲವಾದ ಎಚ್

31 May 2025 10:42 pm
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ

ಬೆಂಗಳೂರಿನ ಬೆಳ್ಳಂದೂರು ವೃತ್ತದಲ್ಲಿ ಹೊರ ರಾಜ್ಯದ ಯುವತಿಯೊಬ್ಬಳು ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಘಟನೆ ನಡೆದಿದೆ. ಸ್ಕೂಟರ್ ಮತ್ತು ಆಟೋ ಟಚ್ ವಿಚಾರವಾಗಿ ವಾಗ್ವಾದ ಏರ್ಪಟ್ಟು, ಯುವತಿ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್

31 May 2025 10:29 pm
ICC: ಬ್ಯಾಟ್ಸ್‌ಮನ್​ಗಳ ಅಬ್ಬರಕ್ಕೆ ಬ್ರೇಕ್; ಬೌಲರ್​ಗಳ ಬೆನ್ನಿಗೆ ನಿಂತ ಐಸಿಸಿ

ICC New Cricket Rules: ಐಸಿಸಿ ಜೂನ್ 2025 ರಿಂದ ಜಾರಿಗೆ ಬರಲಿರುವ ಹೊಸ ಕ್ರಿಕೆಟ್ ನಿಯಮಗಳನ್ನು ಘೋಷಿಸಲಿದೆ. ಏಕದಿನ ಪಂದ್ಯಗಳಲ್ಲಿ ಎರಡು ಹೊಸ ಚೆಂಡುಗಳ ಬಳಕೆಯ ನಿಯಮದಲ್ಲಿ ಬದಲಾವಣೆ, ಕನ್ಕ್ಯುಶನ್ ಬದಲಿ ನಿಯಮ ಸೇರಿದಂತೆ ಹಲವು ಬದಲಾವಣೆಗಳನ್ನ

31 May 2025 10:06 pm
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಣ ಮಾಡಿದ ಸ್ಥಳೀಯರು!

ತೆಲಂಗಾಣದ ಸುಲತನಾಬಾದ್‌ನಲ್ಲಿ ವಿವಾಹೇತರ ಸಂಬಂಧದಲ್ಲಿ ಸಿಕ್ಕಿಬಿದ್ದ ದಂಪತಿಯನ್ನು ಸ್ಥಳೀಯರು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸುವ ಮೊದಲು ಅವರಿಗೆ 'ಶುದ್ಧೀಕರಣ ವಿಧಿ' ಮಾಡಿದ್ದಾರೆ. ಅಶೋಕ್ ನಗರದ ನಿವಾಸಿ ಮೌನಿಕಾ, ಭೂಪಾಲಪಲ

31 May 2025 10:02 pm
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಆರೂ ದಿನವೂ ಮೊಟ್ಟೆ ವಿತರಣೆ: ಸಿದ್ದರಾಮಯ್ಯ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ವಾರದ ಆರೂ ದಿನವೂ ಮೊಟ್ಟೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿದ್ದಾರೆ. ಶಿಕ್ಷಕರ ಕೊರತೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶಗಳನ್ನು ಸ

31 May 2025 10:01 pm
World Milk Day 2025: ವಿಶ್ವ ಹಾಲು ದಿನವನ್ನು ಏಕೆ ಆಚರಿಸಲಾಗುತ್ತದೆ ಗೊತ್ತಾ? ಈ ವಿಶೇಷ ದಿನದ ಹಿನ್ನೆಲೆ ತಿಳಿಯಿರಿ

ಕ್ಯಾಲ್ಸಿಯಂನಿಂದ ಸಮೃದ್ಧವಾಗಿರುವ ಹಾಲು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅದಕ್ಕಾಗಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಹಾಲು ಕುಡಿತಾರೆ. ಹೀಗೆ ಜಾಗತಿಕ ಆಹಾರವಾಗಿ ಹಾಲಿನ ಮಹತ್ವವನ್ನು ಎಲ್ಲರಿಗೂ ತಿಳಿ

31 May 2025 9:53 pm
ಅತ್ತಿಗೆಯನ್ನು ಕೊಂದು, ಆಕೆಯ ರುಂಡ ಹಿಡಿದು ಪೊಲೀಸರಿಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ಭಯಾನಕ ಘಟನೆಯೊಂದು ನಡೆದಿದೆ. ತನ್ನ ಅತ್ತಿಗೆಯನ್ನು ಕೊಂದ ವ್ಯಕ್ತಿ ಆಕೆಯ ತಲೆಯನ್ನು ಹಿಡಿದು ಪೊಲೀಸರೆದುರು ಶರಣಾಗಿದ್ದಾನೆ. ಈ ಶಾಕಿಂಗ್ ವಿಡಿಯೋದಲ್ಲಿ ಆ ವ್ಯಕ್ತಿ ಒಂದು ಕೈಯಲ್ಲಿ ಕತ್ತರಿಸಿದ ತಲೆ ಮತ್ತು ಇನ

31 May 2025 9:46 pm
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್

Kamal Haasan: ಕನ್ನಡ ಭಾಷೆಯ ಉಗಮದ ಬಗ್ಗೆ ಕಮಲ್ ಹಾಸನ್ ನೀಡಿರುವ ಹೇಳಿಕೆಯನ್ನು ಚಿತ್ರರಂಗದ ಬಹುತೇಕರು ಖಂಡಿಸಿದ್ದಾರೆ. ಇದೀಗ ನಟ ಕಿಶೋರ್ ಮಾತನಾಡಿ, ಕಮಲ್ ಅವರ ಹೇಳಿಕೆಯನ್ನು ಇಷ್ಟು ಭಾವುಕವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂ

31 May 2025 9:46 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 1ರಿಂದ 7ರ ತನಕ ವಾರ ಭವಿಷ್ಯ

ಸಂಖ್ಯಾ ಶಾಸ್ತ್ರದ ಪ್ರಕಾರ, ನಿಮ್ಮ ಜನ್ಮ ಸಂಖ್ಯೆಗೆ ಅನುಗುಣವಾಗಿ ಜೂನ್‌ ತಿಂಗಳ ಮೊದಲ ವಾರ ನಿಮಗೆ ಹೇಗಿರಲಿದೆ, ಹಣಕಾಸಿನ ಲಾಭ ನಷ್ಟ ಹೇಗಿರಲಿದೆ, ಯಾರಿಗೆ ವರ್ಷದ ಆರನೇ ತಿಂಗಳ ಮೊದಲ ವಾರ ಶುಭವಾಗಲಿದೆ, ಯಾರಿಗೆ ಲಾಭವಾಗಲಿದೆ ಎಂ

31 May 2025 9:36 pm
ಕನ್ವರ್ ಲಾಲ್ ವೇಷದಲ್ಲಿ ದರ್ಶನ್, ‘ಡೆವಿಲ್’ ಹೊಸ ಪೋಸ್ಟರ್

Darshan Thoogudeepa: ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ನಟ ದರ್ಶನ್, ತಮ್ಮ ಮೆಚ್ಚಿನ ಅಂಬರೀಶ್ ಅವರ ಹಳೆಯ ಸಿನಿಮಾದ ಬಲು ಜನಪ್ರಿಯ ಪಾತ್ರವೊಂದರ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಹೊಸ ಪೋಸ್

31 May 2025 9:07 pm
ಚೀನಾದ ಬೆದರಿಕೆ ಸತ್ಯ; ಇಂಡೋ-ಪೆಸಿಫಿಕ್ ಮಿತ್ರರಾಷ್ಟ್ರಗಳಿಗೆ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಎಚ್ಚರಿಕೆ

ಇಂದು ನಡೆದ ಪ್ರಮುಖ ಅಂತಾರಾಷ್ಟ್ರೀಯ ಭದ್ರತಾ ವೇದಿಕೆಯಲ್ಲಿ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರು ಎಚ್ಚರಿಕೆಯನ್ನು ನೀಡಿದ್ದಾರೆ. ಚೀನಾದ ಹೆಚ್ಚುತ್ತಿರುವ ಒತ್ತಡದ ವಿರುದ್ಧ ಇಂಡೋ-ಪೆಸಿಫಿಕ್ ರಾಷ್ಟ್ರಗಳು

31 May 2025 9:06 pm
IPL 2025: ಹಾರ್ದಿಕ್- ಗಿಲ್ ನಡುವೆ ಮುನಿಸು? ವದಂತಿ ಹಬ್ಬುತ್ತಲೇ ಮೌನ ಮುರಿದ ಶುಭ್​ಮನ್

Shubman Gill Denies Fallout with Hardik Pandya: ಐಪಿಎಲ್ 2025 ರ ಎಲಿಮಿನೇಟರ್ ಪಂದ್ಯದಲ್ಲಿ ಶುಭ್ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ನಡುವೆ ಕೈಕುಲುಕದಿರುವುದರಿಂದ ಜಗಳದ ವದಂತಿ ಹಬ್ಬಿತ್ತು. ಆದರೆ, ಗಿಲ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಾರ್ದಿಕ್ ಜೊತೆ

31 May 2025 8:52 pm
ಕನ್ನಡವೇ ನನ್ನ ಮೊದಲ ಆದ್ಯತೆ, ಕ್ಷಮೆ ಕೇಳುವುದು ಅವರಿಗೆ ಬಿಟ್ಟಿದ್ದು: ಶಿವಣ್ಣ

Shiva Rajkumar: ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ನೀಡಿರುವ ಹೇಳಿಕೆ ವಿವಾದವಾಗಿದೆ. ಶಿವರಾಜ್ ಕುಮಾರ್ ಅವರು ಹಾಜರಿದ್ದ ಕಾರ್ಯಕ್ರಮದಲ್ಲಿಯೇ ಕಮಲ್ ಹಾಸನ್ ಕನ್ನಡದ ಉಗಮದ ಬಗ್ಗೆ ಆಡಿದ್ದ ಮಾತು ವಿವಾದವಾಗಿದೆ. ಈ ಕಾರಣಕ್ಕೆ ಕೆಲವರು ಶಿವ

31 May 2025 8:45 pm
ಹೈಕೋರ್ಟ್​ನ ಆದೇಶಕ್ಕೆ ಮಣಿದ ಸರ್ಕಾರ: ಐಪಿಎಸ್​ ಅಧಿಕಾರಿ ರೂಪಾಗೆ ಮುಂಬಡ್ತಿ

ಕರ್ನಾಟಕ ಸರ್ಕಾರವು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರಿಗೆ ಎಡಿಜಿಪಿ ಹುದ್ದೆಗೆ ಬಡ್ತಿ ನೀಡಿದೆ. ಹೈಕೋರ್ಟ್‌ನ ನಿರ್ದೇಶನದ ನಂತರ ಈ ಆದೇಶ ಹೊರಡಿಸಲಾಗಿದೆ. ರೂಪಾ ಅವರು ಬಡ್ತಿಗಾಗಿ ಕಳೆದ ತಿಂಗಳು ನ್ಯಾಯಾಲಯದ ಮೊರೆ ಹೋಗ

31 May 2025 8:29 pm
ಕಮಲ್ ಹಾಸನ್ ಕನ್ನಡ ನಾಡಲ್ಲಿ ಹುಟ್ಟಿ ಕನ್ನಡ ಭಾಷೆಗೆ ಅವಮಾನ ಮಾಡಬಾರದಿತ್ತು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದಾಗ ವೇದಿಕೆ ಮೇಲಿದ್ದ ಶಿವರಾಜಕುಮಾರ್ ಮತ್ತು ಚಿತ್ರನಟಿ ರಮ್ಯಾ ಕಮಲ್ ಹೇಳಿಕೆಯನ್ನು ಖಂಡಿಸದೆ, ಅದನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಬಗ್ಗೆ ನಿವೃತ್ತ ನ್ಯಾಯ

31 May 2025 8:27 pm
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ

ಚಾರ್ ಧಾಮ್ ಯಾತ್ರೆಯು 30 ದಿನಗಳಲ್ಲಿ 1.6 ಮಿಲಿಯನ್ ಯಾತ್ರಾರ್ಥಿಗಳನ್ನು ಆಕರ್ಷಿಸಿದೆ. ಕೇದಾರನಾಥವು 6.5 ಲಕ್ಷಕ್ಕೂ ಹೆಚ್ಚು ಭಕ್ತರ ದರ್ಶನಕ್ಕೆ ಸಾಕ್ಷಿಯಾಗಿದೆ. ಭಾರತ ಮತ್ತು ವಿದೇಶಗಳಾದ್ಯಂತ ಭಕ್ತರು ಪೂಜ್ಯ ಚಾರ್ ಧಾಮ್ ಮತ್ತು ಹ

31 May 2025 8:17 pm
IPL 2025: ಮುಂಬೈ-ಪಂಜಾಬ್ ನಡುವಿನ ಕ್ವಾಲಿಫೈಯರ್-2 ರದ್ದಾದರೆ ಯಾವ ತಂಡ ಫೈನಲ್‌ಗೇರುತ್ತದೆ?

IPL 2025 Qualifier 2: ಐಪಿಎಲ್ 2025ರ ಕ್ವಾಲಿಫೈಯರ್ 2 ಪಂದ್ಯ ಮಳೆಯಿಂದ ರದ್ದಾದರೆ ಫೈನಲ್‌ಗೆ ಯಾವ ತಂಡ ಅರ್ಹ ಎಂಬುದು ಈ ಲೇಖನದಲ್ಲಿ ವಿವರಿಸಲಾಗಿದೆ. ಲೀಗ್ ಹಂತದಲ್ಲಿ ಉತ್ತಮ ಶ್ರೇಯಾಂಕ ಹೊಂದಿದ್ದ ತಂಡ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಪಂಜಾಬ

31 May 2025 8:11 pm
Personality Test: ಮೊಲ, ಬಾತುಕೋಳಿ; ಈ ಚಿತ್ರವನ್ನು ಸೂಕ್ಷವಾಗಿ ಗಮನಿಸಿ, ನೀವು ಭಾವನಾತ್ಮಕ ಅಥವಾ ತಾರ್ಕಿಕ ಬುದ್ಧಿವಂತಿಕೆಯ ವ್ಯಕ್ತಿಯೇ ತಿಳಿಯಿರಿ

ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ಗಳಿಗೆ ಸಂಬಂಧಿಸಿದ ಫೋಟೋ, ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಕಣ್ಣಿಗೆ ಭ್ರಮೆಯನ್ನು ಉಂಟುಮಾಡುವ ಇಂತಹ ಚಿತ್ರಗಳ ಮುಖಾಂತರ ನೀವು ನಿಮ

31 May 2025 7:57 pm
ಆನ್​ಲೈನ್ ಗೇಮಿಂಗ್ ವಂಚನೆ; ಬೆಂಗಳೂರು, ಮುಂಬೈ ಸೇರಿ 7 ಕಡೆ ಇಡಿ ದಾಳಿ

ಬೆಂಗಳೂರು, ಮುಂಬೈ ಸೇರಿ 7 ಸ್ಥಳಗಳಲ್ಲಿ ಗೇಮಿಂಗ್ ಪ್ಲಾಟ್‌ಫಾರ್ಮ್‌ಗಳ ಮೇಲೆ ದಾಳಿ ನಡೆಸಿ ಇಡಿ ಪರಿಶೀಲನೆ ನಡೆಸಿದೆ. 39 ಲಕ್ಷ ನಗದು, 48 ಮ್ಯೂಲ್ ಖಾತೆಗಳಲ್ಲಿದ್ದ 1.5 ಕೋಟಿ ನಗದು , ಡಿಜಿಟಲ್ ಎವಿಡೆನ್ಸ್‌ಗಳು, ಮೊಬೈಲ್‌ಗಳು, ಸಿಮ್ ಕಾರ

31 May 2025 7:56 pm
IPL 2025: ಗುಜರಾತ್ ಟೈಟನ್ಸ್ ಸೋಲುತ್ತಿದ್ದಂತೆ ಕಣ್ಣೀರಿಟ್ಟ ಆಶಿಶ್ ನೆಹ್ರಾ ಮಗ

Gujarat Titans Eliminated: ಐಪಿಎಲ್ 2025 ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 20 ರನ್‌ಗಳ ಅಂತರದಿಂದ ಗುಜರಾತ್ ಟೈಟನ್ಸ್ ವಿರುದ್ಧ ಜಯಗಳಿಸಿತು. ಮುಂಬೈ ನೀಡಿದ 229 ರನ್‌ಗಳ ಗುರಿಯನ್ನು ಬೆನ್ನಟ್ಟಲು ವಿಫಲವಾದ ಗುಜರಾತ್ ತನ್ನ ಪ್ರಯಾಣ ಮು

31 May 2025 7:52 pm
ಪಶ್ಚಿಮ ಘಟ್ಟದ ಮೂಲಕ ಹಾದು ಹೋಗುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭೀತಿ ಮತ್ತು ಆತಂಕದ ಛಾಯೆ

ಪಶ್ಚಿಮ ಘಟ್ಟದ ಸಾಲಿನಲ್ಲಿರುವ ಚಾರ್ಮಾಡಿ ಘಾಟ್ ಚಿಕ್ಕಮಗಳೂರು ಮತ್ತು ಮಂಗಳೂರು ನಡುವಿನ ಸಂಪರ್ಕ ರಸ್ತೆಯಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಕಳೆದ 20 ದಿನಗಳಿಂದ ಒಂದೇ ಸಮನೆ ಮಳೆಯಾಗುತ್ತಿರುವುದರಿಂದ ಗುಡ್ಡ ಕುಸಿತದ ಆತಂಕ ದಿನೇ ದೀ

31 May 2025 7:28 pm
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ

ಅಸ್ಸಾಂನಲ್ಲಿ NEEPCO ಅಣೆಕಟ್ಟಿನ ನೀರನ್ನು ಬಿಡುಗಡೆ ಮಾಡಿದ ನಂತರ ಲಖಿಂಪುರದಲ್ಲಿ 230 ಹಳ್ಳಿಗಳು ಭಾರಿ ಪ್ರವಾಹಕ್ಕೆ ಸಿಲುಕಿವೆ. ಈ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆಯಿಂದ ಮನೆಗಳು, ಕೃಷಿ ಹೊಲಗಳು ಮತ್ತು ರಸ

31 May 2025 7:21 pm
ವೀರಣ್ಣ ಮಡಿವಾಳ ಅಮಾನತು: ಸರ್ಕಾರದ ವಿರುದ್ಧ ನೆಟ್ಟಿಗರ ಆಕ್ರೋಶ, ಶಿಕ್ಷಣ ಸಚಿವ ಹೇಳಿದ್ದಿಷ್ಟು

ಶಾಲಾ ಕೊಠಡಿಗಳ ಕೊರತೆಗಾಗಿ ಪ್ರತಿಭಟನೆ ನಡೆಸಿದ್ದ ಬೆಳಗಾವಿ ಜಿಲ್ಲೆಯ ನಿಡಗುಂದಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳ ಅವರನ್ನು ಅಮಾನತುಗೊಳಿಸಲಾಗಿದೆ. ಈ ಕ್ರಮಕ್ಕೆ ಬಿಜೆಪಿ ಸೇರಿದಂತೆ ಅನೇಕರು ಖಂಡನೆ

31 May 2025 7:21 pm
ಕಮಲ್ ವಿವಾದ, ‘ರಾಮಾ ಶಾಮ ಭಾಮ’ ರೀ ರಿಲೀಸ್ ಮಾಡಲ್ಲ ಎಂದ ನಿರ್ಮಾಪಕ

Kamal Haasan: ಕಮಲ್ ಹಾಸನ್ ಕನ್ನಡದ ಬಗ್ಗೆ ನೀಡಿರುವ ಹೇಳಿಕೆಯಿಂದಾಗಿ ‘ಥಗ್ ಲೈಫ್’ ಸಿನಿಮಾದ ಬಿಡುಗಡೆಗೆ ವಿರೋಧ ವ್ಯಕ್ತವಾಗಿದೆ. ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ಕನ್ನಡಪರ ಸಂಘಟನೆಗಳು ಬೆದರಿಕೆ ಹಾಕಿವೆ. ಈ ವಿವಾದದಿಂದಾಗ

31 May 2025 6:36 pm
ವಿಜಯೇಂದ್ರ ಮತ್ತು ನಾನು ಬೇರೆ ಬೇರೆ ಪಕ್ಷದವರಾಗಿದ್ದರೂ ಸಮುದಾಯದ ವಿಷಯದಲ್ಲಿ ಒಂದೇ: ಎಂಬಿ ಪಾಟೀಲ್

ತಮ್ಮ ಭಾಷಣದಲ್ಲಿ ಸಂಘಟನೆ ವಿಷಯಕ್ಕೆ ಹೆಚ್ಚು ಮಹತ್ವ ನೀಡಿದ ಪಾಟೀಲ್ ವೀರಶೈವ ಸಮುದಾಯಕ್ಕೆ ಸೇರಿದ ಉಪಪಂಗಡಗಳನ್ನು ಒಗ್ಗೂಡಿಸುವುದು ಬಹಳ ಮುಖ್ಯವಾಗಿದೆ, ಕಮ್ಮಾರ ಕುಂಬಾರ ಮೊದಲಾದ ಪಂಗಡಗಳನ್ನು ದೂರ ಮಾಡಿದ್ದೇವೆ, ಅವರನ್ನು ಹ

31 May 2025 6:35 pm
June Calendar 2025: ಜೂನ್‌ ತಿಂಗಳಲ್ಲಿ ಆಚರಿಸುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ದಿನಾಚರಣೆಗಳ ವಿವರ ಇಲ್ಲಿದೆ

ಪ್ರತಿ ದಿನಗಳು ಧಾರ್ಮಿಕ ಹಬ್ಬ ಆಚರಣೆಗಳಿರುವಂತೆ, ಕೆಲವೊಂದು ವಿಶೇಷ ರಾಷ್ಟ್ರೀಯ ಮತ್ತು ಅಮತಾರಾಷ್ಟ್ರೀಯ ದಿನಾಚರಣೆಗಳನ್ನು ಸಹ ಆಚರಿಸಲಾಗುತ್ತದೆ. ಇದೇ ರೀತಿ ವರ್ಷದ ಆರನೇ ತಿಂಗಳಾದ ಜೂನ್‌ ತಿಂಗಳಿನಲ್ಲಿಯೂ ಕೂಡಾ ಜನ ಜಾಗೃತ

31 May 2025 6:05 pm
ಹಿಂಬಾಗಿಲ ಮೂಲಕ ಪರಿಷತ್​​ ಪ್ರವೇಶಕ್ಕೆ ಹೊರಟ್ಟಿ ಅಸಮಾಧಾನ: ಸಿಎಂ, ಡಿಸಿಎಂಗೆ ಮಹತ್ವದ ಪತ್ರ

ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷಗಳ ತುಂಬಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇದೇ ಜೂನ್‌ 6ರಂದು ದೆಹಲಿಗೆ ತೆರಳಲಿದ್ದಾರೆ.ವಿಧಾನಪರಿಷತ್ ಸದಸ್ಯ ಸ್ಥಾನವನ್ನು ತುಂಬುವ ಸಂಬಂಧ

31 May 2025 6:02 pm
8 ರಿಂದ 16 ವರ್ಷದೊಳಗಿನ ಮಕ್ಕಳಲ್ಲಿ ಮೊಡವೆ ಬೀಳಲು ಈ ಆಹಾರಗಳು ಕಾರಣ

8 ರಿಂದ 16 ವರ್ಷ ವಯಸ್ಸಿನ ಮಕ್ಕಳಲ್ಲಿ ಮೊಡವೆ ಬೀಳಲು ಈ ಆಹಾರಕ್ರಮವೇ ಕಾರಣ ಎಂದು ಹೇಳುತ್ತಾರೆ ಆಹಾರ ತಜ್ಞ ಮನ್ಪ್ರೀತ್ ಕಲ್ರಾ, ಇದರಿಂದ ಮಕ್ಕಳ ಮುಖದ ಮೇಲೆ ದೊಡ್ಡ ಮಟ್ಟ ಪರಿಣಾಮವನ್ನು ಉಂಟು ಮಾಡುತ್ತದೆ. ಇದರಿಂದ ಹಾರ್ಮೋನುಗಳ ಅಸ

31 May 2025 5:57 pm
Karun Nair: ಟೀಕಿಸುವವರಿಗೆ ದ್ವಿಶತಕದ ಉತ್ತರ ನೀಡಿದ ಕನ್ನಡಿಗ ಕರುಣ್ ನಾಯರ್

Karun Nair's Double Century: ಕನ್ನಡಿಗ ಕರುಣ್ ನಾಯರ್ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ ಎ ಪರ ಅದ್ಭುತ ದ್ವಿಶತಕ (204 ರನ್) ಸಿಡಿಸಿದ್ದಾರೆ. ಮೊದಲ ದಿನ ಅಜೇಯ ಶತಕ ಬಾರಿಸಿದ ಕರುಣ್, ಎರಡನೇ ದಿನ ತಮ್ಮ ಇನ್ನಿಂಗ್ಸ್

31 May 2025 5:51 pm
ವಿಮಾನದಲ್ಲಿ ಹೋಗುವಾಗ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಟ್ಟುಕೊಳ್ಳಬೇಡಿ; ಇಲ್ಲಿದೆ ಹೊಸ ನಿಯಮ

ವಿಮಾನ ಪ್ರಯಾಣದ ಹೊಸ ನಿಯಮಗಳ ಅಡಿಯಲ್ಲಿ ಅನೇಕ ಗೃಹೋಪಯೋಗಿ ವಸ್ತುಗಳನ್ನು ಈಗ ವಿಮಾನಗಳಲ್ಲಿ ಸಾಗಿಸುವುದನ್ನು ನಿಷೇಧಿಸಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯ ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದೆ. ನಿಷೇಧಿಸಲಾದ

31 May 2025 5:47 pm
ಗುತ್ತಿಗೆದಾರನ ಸೈಟ್ ಬಳಿ ಕರೆಸಿ, ಕೊಂದು, ಒಡವೆಗಳನ್ನು ದೋಚಿ ಬಿಹಾರ ಮೂಲದ ಕಾರ್ಮಿಕರಿಬ್ಬರು ಪರಾರಿ

ಹಂತಕರಿಬ್ಬರು ಬಿಹಾರ ಮೂಲದವರು ಅಂತ ಗೊತ್ತಾಗಿದೆ. ಅಸಲಿಗೆ ಅವರಲ್ಲೊಬ್ಬ ರಾತ್ರಿ ವಿಜಯ್​ಗೆ ಫೋನ್ ಮಾಡಿ ಮತ್ತೊಬ್ಬನಿಗೆ ಹುಷಾರಿಲ್ಲ ವಿಚಿತ್ರವಾಗಿ ಆಡುತ್ತಿದ್ದಾನೆ ಅಂತ ಹೇಳಿ ಕರೆಸಿಕೊಂಡಿದ್ದಾನೆ. ಅವರು ಅಲ್ಲಿಗೆ ಬಂದಾಗ ಹ

31 May 2025 5:41 pm
MPL 2025: ಪ್ರತಿಯೊಂದು ಡಾಲ್ ಬಾಲ್​ಗೆ ಒಂದೊಂದು ಗಿಡ; ಎಂಪಿಎಲ್​ನಲ್ಲಿ ಮಹತ್ವ ನಿರ್ಧಾರ

MPL 2025: ಮಧ್ಯಪ್ರದೇಶದ ಅತಿದೊಡ್ಡ ಕ್ರಿಕೆಟ್ ಲೀಗ್, MPL 2025, ಜೂನ್ 12 ರಿಂದ ಆರಂಭವಾಗಲಿದೆ. 7 ಪುರುಷರ ಮತ್ತು 3 ಮಹಿಳಾ ತಂಡಗಳು ಭಾಗವಹಿಸಲಿವೆ. ಪ್ರತಿ ಡಾಟ್ ಬಾಲ್‌ಗೆ ಒಂದು ಗಿಡ ನೆಡುವ ಪರಿಸರ ಸ್ನೇಹಿ ಉಪಕ್ರಮವನ್ನು ಪ್ರಾರಂಭಿಸಲಾಗಿದೆ. MPL

31 May 2025 5:34 pm
ಡಿಕೆಶಿ ಕನಸಿನ ಯೋಜನೆಗೆ ವಿರೋಧ ಏಕೆ? ಏನಿದು ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್?

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟ ತೀವ್ರಗೊಂಡಿದೆ. ಇಂದು ತುಮಕೂರಿನ ಗುಬ್ಬಿಯ ಸಂಕಾಪುರದ ಕಾಮಗಾರಿ ಸ್ಥಳಕ್ಕೆ ತೆರಳಲು ಪ್ರತಿಭಟನಾಕಾರರ ದಂಡು ರೆಡಿಯಾಗಿತ್ತು. ಜಿಲ್ಲಾಡಳಿತ 144

31 May 2025 5:22 pm
ಧಾರಾವಾಹಿ ಚಿತ್ರೀಕರಣ ಪ್ರಾರಂಭಿಸಿದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ

Smriti Irani: ಮಾಜಿ ಕೇಂದ್ರ ಸಚಿವೆ, ಬಿಜೆಪಿಯ ಪ್ರಮುಖ ರಾಷ್ಟ್ರೀಯ ನಾಯಕಿ ಎನಿಸಿಕೊಂಡಿರುವ ಸ್ಮೃತಿ ಇರಾನಿ ಇದೀಗ ಧಾರಾವಾಹಿ ಚಿತ್ರೀಕರಣ ಪ್ರಾರಂಭಿಸಿದ್ದಾರೆ. ಸ್ಮೃತಿ ಇರಾನಿಯವರಿಗೆ ಭಾರಿ ಜನಪ್ರಿಯತೆ ತಂದುಕೊಟ್ಟಿದ್ದ ಟಿವಿ ಲೋಕದ

31 May 2025 5:07 pm
ಪಾಕಿಸ್ತಾನ ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದು ನಿಜ; ಮೊದಲ ಬಾರಿ ಒಪ್ಪಿಕೊಂಡ ಭಾರತ

ನಾವು ಭಾರತದ 6 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದೇವೆ ಎಂಬ ಪಾಕಿಸ್ತಾನದ ಹೇಳಿಕೆಯನ್ನು ಭಾರತ ತಳ್ಳಿಹಾಕಿದೆ. ಆದರೆ ಮೊದಲ ಬಾರಿಗೆ ಪಾಕಿಸ್ತಾನದ ದಾಳಿಯಿಂದ ಭಾರತದ ಯುದ್ಧ ವಿಮಾನಗಳ ನಷ್ಟವಾಗಿರುವುದು ನಿಜ ಎಂಬುದನ್ನು ಸ

31 May 2025 5:01 pm
ತಂಬಾಕು ತ್ಯಜಿಸುವುದರಿಂದ 20 ನಿಮಿಷದಿಂದ 20 ವರ್ಷದವರಗೆ ಆರೋಗ್ಯವಾಗಿರಬಹುದು

ಅಲೈವ್ ಹೆಲ್ತ್ ಪೌಷ್ಟಿಕತಜ್ಞ ಮತ್ತು ಯೋಗ ತರಬೇತುದಾರರಾದ ತಾನ್ಯಾ ಖನ್ನಾ ಅವರು ಹೇಳುವ ಪ್ರಕಾರ, ವಿಶ್ವ ತಂಬಾಕು ರಹಿತ ದಿನದಂದು ಜಾಗೃತಿ ಮಾತ್ರ ಮೂಡಿಸಬಹುದು. ಆದರೆ ಅದರ ಪರಿಹಾರ ಹಾಗೂ ಅದರಿಂದ ಸಿಗುವ ಲಾಭಗಳೇನು? 20, 12, 9, 10, 20 ಸೂತ್

31 May 2025 4:45 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಹದ್ದುಮೀರಿದರೆ ಅದಕ್ಕೆ ಸರ್ಕಾರವೇ ಹೊಣೆ: ಬಿವೈ ವಿಜಯೇಂದ್ರ

ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ಉಗ್ರರ ದಾಳಿ ನಡೆಯುವುದಕ್ಕೆ ಗುಪ್ತಚರ ವಿಭಾಗದ ವೈಫಲ್ಯವೇ ಕಾರಣ ಎಂದು ಕರ್ನಾಟಕದ ಕಾಂಗ್ರೆಸ್ ನಾಯಕರು ಹೇಳುತ್ತಾರೆ, ಮಂಗಳೂರಲ್ಲಿ ಅಬ್ದುಲ್ ರೆಹಮಾನ್ ಹತ್ಯೆ ನಡೆದಾಗ ಕರ್ನಾಟಕದ ಗುಪ್ತಚರ ಇಲ

31 May 2025 4:42 pm
ಯೌವನದಲ್ಲಿರುವಾಗಲೇ ತಲೆ ಬೋಳಾಗಬಹುದು ಎಂಬ ಚಿಂತೆಯೇ? ಇಲ್ಲಿದೆ ಪರಿಹಾರ

ಕೂದಲು ಉದುರುವ ಸಮಸ್ಯೆ ಕಾಡುತ್ತಿದ್ದರೆ, ತಲೆಬುರುಡೆ ಸಂಪೂರ್ಣವಾಗಿ ಬೋಳಾಗಬಹುದು ಎಂಬ ಚಿಂತೆ ಕಾಡುತ್ತಿದ್ದರೆ ಭಯ ಪಡಬೇಡಿ. ಈ ರೀತಿಯ ಸಮಸ್ಯೆಗೆ ನಾನಾ ರೀತಿಯ ಔಷಧಿಗಳಿಂದ ಸಿಗದಿರುವ ಪರಿಹಾರ ಇಲ್ಲಿ ತಿಳಿಸಿರುವ ಮನೆಮದ್ದಿನ

31 May 2025 4:25 pm
ಮುಂಗಾರು ಮಳೆಗೆ ಕೊಡಗಿನ ಯಾವ ಜಲಪಾತಗಳು ಮೈದುಂಬಿ ಹರಿಯುತ್ತಿವೆ? ಇಲ್ಲಿದೆ ವಿವರ

ಕೊಡಗು ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಮಳೆ ಅತಿ ಬೇಗ ಆರಂಭವಾಗಿದೆ. ಇದರಿಂದ ಜಿಲ್ಲೆಯ ಎಲ್ಲಾ ಜಲಪಾತಗಳು ಮೈದುಂಬಿ ಹರಿಯುತ್ತಿವೆ. ಪ್ರವಾಸಿಗರು ಈ ಅದ್ಭುತ ನೈಸರ್ಗಿಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಧಾವಿಸುತ್ತಿದ್ದಾರೆ. ಆ

31 May 2025 4:14 pm
ಭಯೋತ್ಪಾದನೆಗೆ ಜಾಗವಿಲ್ಲ ಎಂದು ಆಪರೇಷನ್ ಸಿಂಧೂರ ಸ್ಪಷ್ಟಪಡಿಸಿದೆ; ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶದಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಅಹಲ್ಯಾಬಾಯಿ ಹೇಳಿದಂತೆ ನಾಯಕರು ಜನರ ಜೀವನದಲ್ಲಿ ಸುಧಾರಣೆ ತರಬೇಕು ಎಂದು ಹೇಳಿದರು. ಪ್ರಧಾ

31 May 2025 4:09 pm
DDA JE Recruitment 2025: ಎಂಜಿನಿಯರ್‌ಗಳಿಗೆ ಸುವರ್ಣ ಅವಕಾಶ, DDA ನಲ್ಲಿ ಬಂಪರ್ ನೇಮಕಾತಿ

ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) 1383 ಜೂನಿಯರ್ ಎಂಜಿನಿಯರ್ (JE) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್ ಶಾಖೆಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬಿಇ/ಬಿಟೆಕ್ ಪದವೀಧರ

31 May 2025 4:04 pm
ಗುಟ್ಟಾಗಿ ಮದುವೆ ಆದರೇ ಶ್ರೀಲೀಲಾ? ಇವು ಅರಿಶಿಣ ಶಾಸ್ತ್ರದ ಚಿತ್ರಗಳಾ?

Sreeleela: ಇತ್ತೀಚೆಗಷ್ಟೆ ಬಾಲಿವುಡ್​ಗೆ ಕಾಲಿರಿಸಿರುವ ಶ್ರೀಲೀಲಾ ಹೆಸರು ನಟ ಕಾರ್ತಿಕ್ ಆರ್ಯನ್ ಜೊತೆ ಕೇಳಿ ಬರುತ್ತಿದೆ. ಕಾರ್ತಿಕ್ ಆರ್ಯನ್ ಕುಟುಂಬದೊಡನೆ ಶ್ರೀಲೀಲಾ ಬಲು ಆಪ್ತವಾಗಿದ್ದಾರೆ. ಇದೀಗ ಶ್ರೀಲೀಲಾ ಕೆಲ ಚಿತ್ರಗಳನ್ನ

31 May 2025 3:45 pm
Viral: ಏನ್‌ ಅವಸ್ಥೆ ನೋಡಿ… ಬಸ್ಸಿನಲ್ಲಿ ಕಿಸ್ಸಿಂಗ್ ರೊಮ್ಯಾನ್ಸ್‌ ಮಾಡೋದ್ರಲ್ಲಿ ಬ್ಯೂಸಿಯಾದ ಹುಡುಗ-ಹುಡುಗಿ

ಕೆಲ ಪ್ರೇಮಿಗಳು ಸಾರ್ವಜನಿಕ ಸ್ಥಳಗಳಲ್ಲಿ ಮಾಡಿಕೊಳ್ಳುವ ಅವಾಂತರಗಳು ಜನರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತವೆ. ಇಂತಹ ಸಾಕಷ್ಟು ದೃಶ್ಯಗಳು ಈ ಹಿಂದೆಯೂ ವೈರಲ್‌ ಆಗಿದ್ದುಂಟು. ಇದೀಗ ಅಂತಹದ್ದೇ ದೃಶ್ಯವೊಂದು ವೈರಲ್‌ ಆಗಿದ್

31 May 2025 3:42 pm
144 ಸೆಕ್ಷನ್ ಮಧ್ಯೆಯೂ ರೈತರ ಕಿಚ್ಚು.. ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಗೆ ವಿರೋಧ ಏಕೆ?

ರಸ್ತೆಗೆ ಮಣ್ಣು ಸುರಿದ್ರು. ಟೈಯರ್​ ಗೆ ಬೆಂಕಿ ಹಚ್ಚಿದ್ರು.. ರಸ್ತೆಯಲ್ಲಿ ಮಲಗಿ ಆಕ್ರೋಶ ಹೊರಹಾಕಿದ್ರು. ಬಸ್ ಟೈರ್ ಗಾಳಿ ತೆಗೆದು ಭಾರೀ ಹೈಡ್ರಾಮಾ.. ಆಕ್ರೋಶದಿಂದಾಗಿ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸುಂಕಾಪುರ ಧಗಧಗನೇ ಹ

31 May 2025 3:36 pm
ದೇಹದ ಸರ್ವರೋಗಕ್ಕೂ ಹುಣಸೆ ಎಲೆ ಬ್ರಹ್ಮಸ್ತ್ರ

ವಸಂತ ಋತುವಿನಲ್ಲಿ ನೈಸರ್ಗಿಕವಾಗಿ ಸಿಗುವ ಹುಣಸೆ ಎಲೆಗಳು ನಾವು ಮಾಡುವ ಆಹಾರಗಳಿಗೆ ವಿಶಿಷ್ಟವಾದ ಪರಿಮಳವನ್ನು ನೀಡುತ್ತವೆ. ಇದು ರುಚಿಯ ಜೊತೆಗೆ, ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ. ಇದರ ಉಪಯುಕ್ತ ಗುಣಗಳು ನಮ್ಮ ದೇಹಕ್ಕೆ ಅತ

31 May 2025 3:35 pm
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ ಎಂಬಿ ಪಾಟೀಲ್ ಪರ ಬ್ಯಾಟಿಂಗ್

ಸಚಿವ ಎಂ.ಬಿ. ಪಾಟೀಲ್ ಅವರನ್ನು ಮುಖ್ಯಮಂತ್ರಿಯಾಗುವ ಲಕ್ಷಣ ಇದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಅವರು ಹೇಳಿದ್ದಾರೆ. ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಟೀಲ್ ಅವರಿಗೆ ಸಿಎಂ ಆಗುವ ಎಲ್ಲ ಲಕ್ಷಣಗಳಿವೆ ಎಂದು

31 May 2025 3:32 pm
ಬಸವನಹಳ್ಳಿಯ ಚಾಂಪಿಯನ್ ಹೋರಿ ‘ಕನಸುಗಾರ’ನ ಹುಟ್ಟುಹಬ್ಬದಲ್ಲಿ ಭಾಗಿಯಾದ ಎಂಪಿ ರೇಣುಕಾಚಾರ್ಯ

ಬಸವನಹಳ್ಳಿಯ ತಮ್ಮ ಊರಿನ ಹೆಮ್ಮೆಯೆನಿಸಿರುವ ಹೋರಿಗೆ ಕನಸುಗಾರ ಅಂತ ಹೆಸರನ್ನೂ ಇಟ್ಟಿದ್ದಾರೆ. ಹೋರಿಯ ಬರ್ತ್​ಡೇಯನ್ನು ಊರವರು ಬರೆದಿಟ್ಟಿರುವುದು ಶ್ಲಾಘನೀಯ. ಜನ ತಮ್ಮ ಸಾಕುನಾಯಿಯ ಹುಟ್ಟುಹಬ್ಬ ಆಚರಿಸುವುದನ್ನು ನಾವು ನೋಡ

31 May 2025 3:17 pm
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ: ಇಲ್ಲಿದೆ ಭಯಾನಕ ದೃಶ್ಯ

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿಯುವ ಆತಂಕ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಸಂಚಾರಕ್ಕೆ ಅಪಾಯವಿದೆ. ಕಳೆದ ವರ್ಷವೂ ಕುಸಿತವಾಗಿದ್ದ ಸ್ಥಳದಲ್ಲಿ ಮತ್ತೆ ಕುಸಿತದ ಭೀತಿ ಇದೆ. ಹಲವು ಕಡೆ ಮಣ್ಣು

31 May 2025 3:15 pm
ಶಿವಣ್ಣನ ಬಳಿ ಅವಕಾಶಕ್ಕಾಗಿ ಬೇಡಿಕೆ ಇಟ್ಟ ಟಾಲಿವುಡ್ ಹಿರಿಯ ನಟ; ಹೀರೋ ಪ್ರತಿಕ್ರಿಯೆ ಏನು?

ಟಾಲಿವುಡ್ ನಟ ಮೋಹನ್ ಬಾಬು ಅವರು ಶಿವರಾಜ್ ಕುಮಾರ್ ಜೊತೆ ನಟಿಸುವ ಬಯಕೆ ವ್ಯಕ್ತಪಡಿಸಿದ್ದಾರೆ. ರಾಜ್ ಕುಮಾರ್ ಜೊತೆ ನಟಿಸುವ ಅವರ ಆಸೆ ಈಡೇರದ ಕಾರಣ, ಶಿವರಾಜ್ ಕುಮಾರ್ ಜೊತೆ ನಟಿಸುವ ಆಸೆ ಹೊಂದಿದ್ದಾರೆ. ಶಿವರಾಜ್ ಕುಮಾರ್ ಅವರು

31 May 2025 3:11 pm
ಬೆಂಗಳೂರು-ವಿಜಯಪುರ ರೈಲು ಪ್ರಯಾಣ 15ರಿಂದ 10 ಗಂಟೆಗೆ ಇಳಿಕೆ: ಎಂಬಿ ಪಾಟೀಲ್ ಮಹತ್ವದ ಚರ್ಚೆ

ಬೆಂಗಳೂರಿನಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು 15 ಗಂಟೆಗಳ ಅವಧಿ ಹಿಡಿಯುತ್ತಿದ್ದು, ಇದನ್ನು 10 ಗಂಟೆಗಳಿಗೆ ಇಳಿಸಲು ಸಚಿವ ಎಂಬಿ ಪಾಟೀಲ್ ಮುಂದಾಗಿದ್ದಾರೆ. ಈ ಸಂಬಂಧ ಕೇಂದ್ರ ರೈಲ್ವೆ ರಾಜ್ಯ ಸಚ

31 May 2025 2:55 pm
ಈವರೆಗೆ ಮಿಸ್ ವರ್ಲ್ಡ್ ಆದ ಭಾರತದ ಆರು ಮಂದಿ ಇವರೇ ನೋಡಿ

Miss World: ಈ ವರ್ಷದ ಮಿಸ್​ ವರ್ಲ್ಡ್​ 2025 ಅನ್ನು ಭಾರತದಲ್ಲಿ ಆಯೋಜನೆ ಮಾಡಲಾಗಿದೆ. ಹೈದರಾಬಾದ್​ನಲ್ಲಿ ಸ್ಪರ್ಧೆ ನಡೆಯುತ್ತಿದೆ. ಇಂದು (ಮೇ 31) ಹೈದರಾಬಾದ್​ನಲ್ಲಿ ಫಿನಾಲೆ ನಡೆಯಲಿದೆ. ಈ ಬಾರಿ ಭಾರತದ ಸ್ಪರ್ಧಿ ಗೆದ್ದರೆ ದಾಖಲೆ ನಿರ್ಮಾ

31 May 2025 2:48 pm
DHFWS Yadgir Recruitment 2025: ಎಸ್​​ಎಸ್​ಎಲ್​ಸಿ, ಪಿಯುಸಿ ಪಾಸ್ ಆದವರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗವಕಾಶ

ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (ಡಿಎಚ್‌ಎಫ್‌ಡಬ್ಲ್ಯುಎಸ್)ವು 21 ಕೀಟ ಸಂಗ್ರಾಹಕ ಮತ್ತು ಸ್ವಯಂಸೇವಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಾಸಾದ ಅಭ್ಯರ್ಥಿಗ

31 May 2025 2:44 pm
ಫೋಟೋ ಶೂಟ್​ನಲ್ಲೂ ಕೊಹ್ಲಿಯನ್ನು ಬಿಡದ ಸ್ವಸ್ತಿಕ್; ದೂರ ತಳ್ಳಿದ ಡೇವಿಡ್, ಲಿವಿಂಗ್​ಸ್ಟೋನ್! ವಿಡಿಯೋ

RCB's Viral Video: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ವಾಲಿಫೈಯರ್ ಗೆಲುವಿನ ನಂತರದ ಫೋಟೋ ಶೂಟ್ ವೇಳೆ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವ ಆಟಗಾರ ಸ್ವಸ್ತಿಕ್ ಚಿಕಾರ ವಿರಾಟ್ ಕೊಹ್ಲಿ ಜೊತೆ ಫೋಟೋ ತೆಗೆಸಿ

31 May 2025 2:42 pm
ಯಾದಗಿರಿ: ನೀರು ಹರಿಯುತ್ತಿರುವ ಸೇತುವೆ ಮೇಲೆ ಮಕ್ಕಳು ಮತ್ತು ಮಕ್ಕಳಾಟ ಮಾಡುವ ವಯಸ್ಕರು

ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮತ್ತು ಜೋರಾಗಿ ಮಳೆಯಾಗುತ್ತಿದೆ. ಜಿಲ್ಲೆಯ ಮೂಲಕ ಹರಿದು ಹೋಗುವ ಭೀಮಾನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿಯಾಗಿದೆ. ವಿಡಿಯೋದಲ್ಲಿ ಕಾಣುವ ರಸ್ತೆ ಕಕ್ಕೇರಾ, ಹುಣಸಗಿ

31 May 2025 2:33 pm
ಮಾಲೀಕನ್ನೇ ಹತ್ಯೆಗೈದ ದುರುಳರು: ಚಿನ್ನದ ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ್ರು

ಬಿಹಾರ ಮೂಲದವರಿಗೆ ಕಟ್ಟಡ ನಿರ್ಮಾಣ ಕೆಲಸ ನೀಡಲಾಗಿತ್ತು. ಆದ್ರೆ, ಅವರ ಕಣ್ಣು ಕುಕ್ಕಿದ್ದು ಮಾತ್ರ ಮಾಲೀಕನ ಮೈಮೇಲಿದ್ದ ಚಿನ್ನಾಭರಣ. ಹೌದು.. ಕಟ್ಟಡ ನಿರ್ಮಾಣ ಕೆಲಸ ಕೊಟ್ಟು ಮನೆಯಲ್ಲಿ ಉಳಿಸಿಕೊಂಡಿದ್ದ ಕೂಲಿ ಕಾರ್ಮಿಕರಿಂದಲೇ

31 May 2025 1:50 pm
ಸ್ಪಾಗೆ ನುಗ್ಗಿ ಲೇಡಿ ಗ್ಯಾಂಗ್‌ ಅಟ್ಟಹಾಸ: ಬಂಧಿತ ಕಾವ್ಯಳಿಗಿದೆ ರೌಡಿಸಂ ಲಿಂಕ್, ಇವಳು ಅಂತಿಂತವಳಲ್ಲ

ತಮ್ಮ ಕೈಯೊಳಗೆ ಕೆಲಸ ಮಾಡ್ತಿದ್ದವನು ಅವನೇ ಸ್ವಂತ ದುಡಿಮೆಗಿಳಿದನಲ್ಲ ಅನ್ನೋ ಮತ್ಸರಕ್ಕೆ ಲೇಡಿ ಡಾನ್‌ವೊಬ್ಬಳು ಗ್ಯಾಂಗ್‌ ಜತೆ ಸೇರಿ ಹಲ್ಲೆ ನಡೆಸಿ ಜೈಲುಪಾಲಾಗಿದ್ದಾಳೆ. ಬಂಧಿತ ಲೇಡಿ ಡಾನ್​​ ಸಾಮಾನ್ಯದವಳಲ್ಲ. ಏಕೆಂದರೆ ಅ

31 May 2025 1:49 pm
ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ, ಸಮಯಕ್ಕೆ ಸರಿಯಾಗಿ ಆಗಮಿಸದ ಡಿಸಿಎಂ ಮತ್ತು ಕೆಲ ಸಚಿವರು

ಮಿನಿಸ್ಟ್ರುಗಳಿಗೆ ಕಾಯಲಾರಂಭಿಸುವ ಹಾಜರಿದ್ದ ಸಚಿವರು ಮತ್ತು ಅಧಿಕಾರಿಗಳು ತಮ್ಮ ಮುಂದಿದ್ದ ಸ್ನ್ಯಾಕ್ಸ್ ತಿನ್ನಲು ಶುರುಮಾಡುತ್ತಾರೆ. ಸಭೆಗೆ ಹಾಜರಿರುವವರ ಪೈಕಿ ಹೆಚ್ ಕೆ ಪಾಟೀಲ್, ರಾಮಲಿಂಗಾರೆಡ್ಡಿ, ಕೆಹೆಚ್, ಮುನಿಯಪ್ಪ,

31 May 2025 1:27 pm
SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್

ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಲಾಗಿದೆ. ಕೆಲ ಸಲಹೆ ನೀಡುವುದರ ಜೊತೆಗೆ ಡಿಸಿ ಮತ್ತು ಸಿಇಒಗಳಿಗೆ ಸಿಎಂ ಖಡಕ್​ ಸೂಚನೆ ನೀ

31 May 2025 12:58 pm
ಎಲೆಕ್ಟ್ರಿಕ್ ಬಸ್; ಸರ್ಕಾರವನ್ನು ಟೀಕಿಸುತ್ತಿರುವ ಕುಮಾರಸ್ವಾಮಿಯನ್ನು ಈಗಾಗಲೇ ಭೇಟಿಯಾಗಿದ್ದೇನೆ: ರಾಮಲಿಂಗಾರೆಡ್ಡಿ

ಬೆಂಗಳೂರುನಂಥ ಮಹಾನಗರಕ್ಕೆ ನಿಸ್ಸಂದೇಹವಾಗಿ ವಿದ್ಯುತ್ ಚಾಲಿತ ಬಸ್​ಗಳ ಅವಶ್ಯಕತೆಯಿದೆ. ಪರಿಸರ ಮಾಲಿನ್ಯ ಇಲಾಖೆ ನೀಡುವ ಮಾಹಿತಿ ಪ್ರಕಾರ ಬೆಂಗಳೂರು ನಿವಾಸಿಗಳು ಪ್ರತಿದಿನ ಸೇವಿಸುವ ವಾಯುವಿನ ಗುಣಮಟ್ಟ ದಿನೇದಿನೆ ಕುಸಿಯು

31 May 2025 12:40 pm
Viral: ಫೋಟೋ ಹುಚ್ಚು ತಂದ ಫಜೀತಿ; ಥೈಲ್ಯಾಂಡ್‌ನಲ್ಲಿ ಭಾರತೀಯ ಪ್ರವಾಸಿಗನ ಮೇಲೆ ಹುಲಿ ದಾಳಿ

ಥೈಲ್ಯಾಂಡ್‌ಗೆ ಪ್ರವಾಸ ಹೋದವರು ಇಲ್ಲಿನ ಫುಕೆಟ್‌ನಲ್ಲಿರುವ ಟೈಗರ್‌ ಕಿಂಗ್‌ಡಮ್‌ ವನ್ಯಜೀವಿ ಉದ್ಯಾನವನದಲ್ಲಿ ಹುಲಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳದೆ ವಾಪಸ್‌ ಬರೋದೇ ಇಲ್ಲ. ಅದೇ ರೀತಿ ಇಲ್ಲಿಗೆ ಪ್ರವಾಸ ಹೋಗಿದ್ದಂತಹ ಭ

31 May 2025 12:35 pm
ಪತಿಯ ಮೇಲೆ ಅನುಮಾನ, ಕೋಪದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಹೆಂಡತಿ ತನ್ನ ಪತಿಯ ಮೇಲೆ ಕುದಿಯುವ ಎಣ್ಣೆಯನ್ನು ಸುರಿದ ಘಟನೆ ನಡೆದಿದೆ. ಪತಿ ಬೇರೆ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಿಸಿ ಹೆಂಡತಿ ಈ ಕೃತ್ಯ ಎಸಗಿದ್ದಾಳೆ. ಗಂಭೀರ

31 May 2025 12:21 pm
ಕರ್ನಾಟಕದಲ್ಲಿ ಕೊರೊನಾ ಅಬ್ಬರ…ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್​​ಲೈನ್ಸ್

Covid guidelines: ಕೊರೊನಾ ವೈರಾಣುವಿನ ಹೊಸ ರೂಪಾಂತರಿಯಾದ ಒಮಿಕ್ರಾನ್‌ ಬಗ್ಗೆ ಇಡೀ ಜಗತ್ತೇ ಈಗ ಆತಂಕಗೊಂಡಿತ್ತು. ಆದ್ರೆ ಇದೀಗ ದಿನ ಕಳೆದಂತೆ ಇಡೀ ಜಗತ್ತನ್ನೇ ನಡುಗಿಸಿದ್ದ ಮಹಾಮಾರಿ ಮತ್ತೆ ಕರ್ನಾಟಕದಲ್ಲಿ ಆ್ಯಕ್ಟೀವ್​ ಆಗಿದ್ದು, ಸಕ

31 May 2025 12:09 pm
ಭಾರತದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಪಾಕ್ ಸಿದ್ಧ ಎಂದ ಡೊನಾಲ್ಡ್ ಟ್ರಂಪ್

ಭಾರತದ ಪ್ರತಿ ವಿಚಾರದಲ್ಲಿ ಅಮೆರಿಕ ಒಂದಲ್ಲ ಒಂದು ರೀತಿಯಲ್ಲಿ ಹಸ್ತಕ್ಷೇಪ ಮಾಡಲು ಮುಂದಾಗುತ್ತಿದೆ . ಆದರೆ ಭಾರತ ಇದಕ್ಕೆ ಅವಕಾಶ ನೀಡುತ್ತಿಲ್ಲ, ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನದ ಪ್ರತಿನಿಧಿಗಳು ಮುಂ

31 May 2025 11:55 am
ಹೈದರಾಬಾದ್​ನಲ್ಲಿ ವಿಶ್ವ ಸುಂದರಿ ಫೈನಲ್; ಗೆದ್ದವರಿಗೆ ಬಂಪರ್ ಆಫರ್

Miss World 2025: ಮಿಸ್ ವರ್ಲ್ಡ್ 2025ರ ಗ್ರ್ಯಾಂಡ್ ಫಿನಾಲೆ ಹೈದರಾಬಾದ್‌ನಲ್ಲಿ ನಡೆಯುತ್ತಿದೆ. 108 ಸ್ಪರ್ಧಿಗಳು ವಿವಿಧ ಸುತ್ತುಗಳಲ್ಲಿ ಪಾಲ್ಗೊಂಡಿದ್ದಾರೆ. ಭಾರತವನ್ನು ನಂದಿನಿ ಗುಪ್ತಾ ಪ್ರತಿನಿಧಿಸುತ್ತಿದ್ದಾರೆ. ಭಾರತ ಗೆದ್ದರೆ ಅದು

31 May 2025 11:45 am
ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ: ಪತ್ನಿ ಸಾವಿನಲ್ಲಿ ಅಂತ್ಯ, ಆಗಿದ್ದೇನು?

ದೇವನಹಳ್ಳಿ ತಾಲೂಕಿನ ಸಾವನಕನಹಳ್ಳಿಯಲ್ಲಿ 38 ವರ್ಷದ ನಾಗರತ್ನ ಎಂಬ ಗೃಹಿಣಿ ಸಾವನ್ನಪ್ಪಿದ್ದಾರೆ. ಸಾಂಬಾರ್ ವಿಚಾರವಾಗಿ ಉಂಟಾದ ಜಗಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತಿ ಹಾಗೂ ಮಕ್ಕಳು ಹೇಳಿದ್ದಾರೆ. ಆದರೆ, ಮೃತ

31 May 2025 11:44 am
Kitchen Vastu Tips: ವಾಸ್ತು ಪ್ರಕಾರ ಅಡುಗೆಮನೆಗೆ ಯಾವ ಬಣ್ಣಗಳು ಶುಭ? ಯಾವುದು ಅಶುಭ?

ಅಡುಗೆಮನೆಯ ವಾಸ್ತು ಪ್ರಕಾರ, ಒಲೆಯ ಸ್ಥಾನ ಮತ್ತು ಗೋಡೆಗಳ ಬಣ್ಣಗಳು ಬಹಳ ಮುಖ್ಯ. ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿರುವ ಒಲೆಗೆ ಹಸಿರು ಬಣ್ಣ, ದಕ್ಷಿಣ ಅಥವಾ ನೈಋತ್ಯಕ್ಕೆ ಹಳದಿ ಬಣ್ಣ ಉತ್ತಮ. ಹಳದಿ, ಗುಲಾಬಿ, ಕಿತ್ತಳೆ, ಕೆಂಪು ಒಳ

31 May 2025 11:32 am
ಕಿತ್ತಾಟಕ್ಕೆ ಬ್ರೇಕ್: ಟೋಯಿಂಗ್ ಶಾಕ್‌ ನಡುವೆ ವಾಹನ ಸವಾರರಿಗೆ ಗುಡ್​​ ನ್ಯೂಸ್

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರಲಾಗುತ್ತಿದೆ. ಎಲ್ಲೆಂದರಲ್ಲಿ ವಾಹನ ನಿಲ್ಲಿಸುತ್ತಿರುವುದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ಅಂತ

31 May 2025 11:30 am
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ: ವಿಡಿಯೋ ನೋಡಿ

ಮೈಸೂರಿನ ಕೆ.ಆರ್. ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯನ್ನು ಅಪಮಾನ ಮಾಡಿದ ಘಟನೆ ನಡೆದಿದೆ. ವ್ಯಕ್ತಿಯೋರ್ವ ಪ್ರತಿಮೆಯ ಮೇಲೆ ಕುಳಿತು ಅವಮಾನಕರವಾಗಿ ವರ್ತಿಸಿದ್ದಾನೆ. ಈ ಘಟನೆಯಿಂದಾಗಿ ಸಾರ್ವಜನಿಕರಲ್ಲ

31 May 2025 11:06 am
Gayatri Jayanti 2025: ಗಾಯತ್ರಿ ಜಯಂತಿ ಯಾವಾಗ? ಪೂಜೆಯ ಮಹತ್ವ ಮತ್ತು ಮಂತ್ರ ಪಠಣೆಯ ಮಾಹಿತಿ ಇಲ್ಲಿದೆ

ಗಾಯತ್ರಿ ಜಯಂತಿಯು ವೇದಗಳ ದೇವತೆಯಾದ ಗಾಯತ್ರಿ ದೇವಿಯನ್ನು ಪೂಜಿಸುವ ಪ್ರಮುಖ ಹಿಂದೂ ಹಬ್ಬವಾಗಿದೆ. ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ಏಕಾದಶಿಯಂದು ಆಚರಿಸಲಾಗುವ ಈ ಹಬ್ಬದಲ್ಲಿ ಗಾಯತ್ರಿ ಮಂತ್ರ ಪಠಣೆ, ಪೂಜೆ ಮತ್ತು ನೈವೇದ್ಯ ಅರ್ಪ

31 May 2025 11:05 am
ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ ಉಗುಳುವುದು, ಸಿಗರೇಟ್ ಸೇದಿದ್ರೆ 4 ಪಟ್ಟು ದಂಡ ಹೆಚ್ಚಳ!

Hookah Bars Ban In Karnataka : ಬೆಂಗಳೂರು ಸೇರಿದಂತೆ ಕರ್ನಾಟಕದೆಲ್ಲೆಡೆ ಹುಕ್ಕಾ ಬಾರ್‌ಗಳನ್ನು ನಿಷೇಧಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಇನ್ನು ಸಾರ್ವಕನಿಕ ಸ್ಥಳಗಳಲ್ಲಿ ಗುಟ್ಕಾ ತಿಂದು ಉಗುಳುವುದು ಹ

31 May 2025 11:02 am
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್

ರವಿಚಂದ್ರನ್ ಅವರು ಜೀ ಕನ್ನಡ ವೇದಿಕೆಗಳ ಮೇಲೆ ಗಮನ ಸೆಳೆಯುವ ಕೆಲಸ ಮಾಡುತ್ತಾ ಇರುತ್ತಾರೆ. ಇತ್ತೀಚೆಗೆ ‘ಭರ್ಜರಿ ಬ್ಯಚುಲರ್ಸ್’ ವೇದಿಕೆ ಮೇಲೆ ಅವರು ಹುಟ್ಟುಹಬ್ಬ ಆಚರಿಸಿಕೊಂಡರು. ಇದರಿಂದ ರವಿಚಂದ್ರನ್ ಅವರು ತುಂಬಾನೇ ಖುಷಿ

31 May 2025 10:50 am
ಹಿಟ್ ಆ್ಯಂಡ್​ ರನ್​ಗೆ ತಂದೆ-ಮಗಳು ಬಲಿ: ದೇವಸ್ಥಾನಕ್ಕೆ ಹೊರಟವರು ಮಸಣಕ್ಕೆ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ತಂದೆ, ಮಗಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ

31 May 2025 10:46 am
ಪಾಕ್​​​ ಪರ ನಿಮ್ಮ ಹೇಳಿಕೆ ನಮಗೆ ನಿರಾಶೆ ತಂದಿದೆ ಎಂದ ತರೂರ್, ಹೇಳಿಕೆಯಿಂದ ಹಿಂದೆ ಸರಿದ ಕೊಲಂಬಿಯಾ

ಪಾಕ್​​​​​ನಲ್ಲಿ ಬಲಿಯಾದವರ ಬಗ್ಗೆ ಸಂತಾಪ ಸೂಚಿಸಿದ ಕೊಲಾಂಬಿಯಾ ತನ್ನ ಹೇಳಿಕೆಯನ್ನು ವಾಪಸ್ಸು ಪಡೆದುಕೊಂಡಿದೆ. 30ರಂದು ಶಶಿ ತರೂರ್​ ಅವರು ಭಾರತ-ಪಾಕಿಸ್ತಾನ ಸಂಘರ್ಷದ ಬಗ್ಗೆ ಕೊಲಂಬಿಯಾ ತನ್ನ ಹಿಂದಿನ ನಿಲುವನ್ನು ಬದಲಾಯಿಸ

31 May 2025 10:39 am
Daily Devotional: ಪಂಚಮುಖಿ ಆಂಜನೇಯನ ಉಪಾಸನೆ ಹಿಂದಿನ ರಹಸ್ಯ

ಪಂಚಮುಖಿ ಆಂಜನೇಯನ ಪೂಜೆಯ ಫಲಗಳು ಮತ್ತು ಅದರ ಹಿಂದಿನ ರಹಸ್ಯವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಹನುಮಂತನ ಐದು ಮುಖಗಳು ಪಂಚಭೂತಗಳು ಮತ್ತು ಐದು ದಿಕ್ಕುಗಳನ್ನು ಪ್ರತಿನಿಧಿಸುತ್ತವೆ ಎಂದು ಹೇಳಲಾಗಿದೆ. ಪಂಚಮುಖಿ ಹನುಮಾನನ

31 May 2025 10:20 am
ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ಕರ್ನಾಟಕದ ಹಲವಡೆ ಲೋಕಾಯುಕ್ತ ದಾಳಿ

Lokayukta Raid: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಅರೋಪ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿ

31 May 2025 10:13 am
Josh Hazlewood: ಫೈನಲ್​ನಲ್ಲಿ ಆರ್‌ಸಿಬಿ ಗೆಲುವು ಖಚಿತ: ತಂಡದಲ್ಲಿದ್ದಾನೆ ಅತ್ಯಂತ ಅದೃಷ್ಟಶಾಲಿ ಆಟಗಾರ

RCB IPL 2025 Final: ಆರ್‌ಸಿಬಿ ತಂಡದಲ್ಲಿ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹ್ಯಾಜಲ್‌ವುಡ್ ಇದ್ದಾರೆ. ಹ್ಯಾಜಲ್‌ವುಡ್ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ ಯಾವುದೇ ಫೈನಲ್ ಪಂದ್ಯವನ್ನು ಸೋತಿಲ್ಲ. ಅವರು ತಮ್ಮ ವೃತ್ತಿಜೀವನದಲ್ಲಿ 6 ಫೈ

31 May 2025 9:35 am
GT vs MI, Eliminator: ಕಳಪೆ ಫೀಲ್ಡಿಂಗ್-ಕಳಪೆ ಬೌಲಿಂಗ್: ಎಲಿಮಿನೇಟರ್‌ನಲ್ಲಿ ಗುಜರಾತ್ ಸೋಲಿಗೆ ಇವರೇ ಕಾರಣ

GT vs MI Eliminator: ಮುಂಬೈ ಇಂಡಿಯನ್ಸ್ ನೀಡಿದ ಗುರಿಯನ್ನು ಬೆನ್ನಟ್ಟಲು ಗುಜರಾತ್ ಟೈಟಾನ್ಸ್ ತಂಡಕ್ಕೆ ಸಾಧ್ಯವಾಗಲಿಲ್ಲ ಮತ್ತು 20 ಓವರ್‌ಗಳಲ್ಲಿ 208 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು. ಇಂತಹ ಪರಿಸ್ಥಿತಿಯಲ್ಲಿ, ಎಲಿಮಿನೇಟರ್‌ನ

31 May 2025 9:03 am
ಮಂಗಳೂರಿನಲ್ಲಿ ಗುಡ್ಡಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ: ಅಧಿಕಾರಿಗಳೇ ಹೊಣೆ, ಠಾಣೆಗೆ ದೂರು

ಮಹಾಮಳೆಗೆ ದಕ್ಷಿಣ ಕನ್ನಡ ಅಕ್ಷರಶಃ ತತ್ತರಿಸಿ ಹೋಗಿದೆ. ಭೂಕುಸಿತ, ಮಳೆ ಪ್ರವಾಹ ಹೀಗೆ ಒಂದರ ಹಿಂದೊಂದು ಹೊಡೆತಕ್ಕೆ ಜಿಲ್ಲೆ ನಲುಗಿದೆ. ಮಂಗಳೂರಿನ ಮಂಜನಾಡಿಯ ಮೋಂಟೆಪದವು ಗುಡ್ಡಕುಸಿತದಿಂದ ಒಂದೇ ಕುಟುಂಬದ ಮೂವರು ಸಾವನ್ನಪ್ಪ

31 May 2025 9:01 am
ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು

Thug Life Movie: ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರದ ಬಿಡುಗಡೆಯು ಕರ್ನಾಟಕದಲ್ಲಿ ಭಾರಿ ವಿವಾದವನ್ನು ಸೃಷ್ಟಿಸಿದೆ. ಕನ್ನಡದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯಿಂದಾಗಿ ಕನ್ನಡ ಪರ ಸಂಘಟನೆಗಳು ಚಿತ್ರಮಂದಿರಗಳಿಗೆ ಬೆದರಿಕೆ ಹಾಕಿವೆ

31 May 2025 9:01 am
Puja Tips: ಫ್ರಿಡ್ಜ್‌ನಲ್ಲಿಟ್ಟ ಹೂವುಗಳನ್ನು ದೇವರ ಪೂಜೆಗೆ ಬಳಸಬಹುದೇ?

ಪೂಜೆಗೆ ಉಪಯೋಗಿಸುವ ಹೂವುಗಳನ್ನು ಎಷ್ಟು ದಿನ ಇಟ್ಟುಕೊಳ್ಳಬಹುದು ಎಂಬುದರ ಕುರಿತು ಡಾ. ಬಸವರಾಜ್ ಗುರುಜಿ ಅವರು ಮಾಹಿತಿ ನೀಡಿದ್ದಾರೆ. ತುಳಸಿ, ಬಿಲ್ವಪತ್ರೆ ಮತ್ತು ಕಮಲದ ಹೂವುಗಳನ್ನು ವಾರಪೂರ್ತಿ ಉಪಯೋಗಿಸಬಹುದು. ಇತರ ಹೂವುಗ

31 May 2025 8:38 am
ಮುಂಬೈ ತಂಡದಿಂದ ಕಣ್ಣೆದುರೇ ಫಿಕ್ಸಿಂಗ್? ತಮ್ಮದೇ ತಂಡದ ವಿಕೆಟ್ ಬಿದ್ದರೂ ನಗುತ್ತಿದ್ದ ಗಿಲ್

ಐಪಿಎಲ್ 2023 ರಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪಗಳು ಕೇಳಿಬಂದಿವೆ. ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ನಡುವಿನ ಸನ್ನೆಗಳು ಮತ್ತು ಗಿಲ್ ಅವರ ನಗು ಇದಕ್ಕ

31 May 2025 8:27 am
ವಿಶ್ವ ತಂಬಾಕು ರಹಿತ ದಿನ ಆಚರಣೆ ಮಾಡುವುದು ಇದೆ ಉದ್ದೇಶಕ್ಕಾಗಿ

ನಿಮಗೆ ತಂಬಾಕು ಸೇವನೆಯಿಂದ ಉಂಟಾಗುವ ಹಾನಿಯ ಬಗ್ಗೆ ತಿಳಿದಿರಬಹುದು. ಆದರೂ ಕೂಡ ತಂಬಾಕಿನ ವ್ಯಸನ ಪ್ರಪಂಚದಾದ್ಯಂತ ಅನೇಕರನ್ನು ಆವರಿಸಿದೆ. ಎಷ್ಟೇ ಪ್ರಯತ್ನಪಟ್ಟರೂ ಆ ಚಟದಿಂದ ಹೊರಗೆ ತರಲು ಸಾಧ್ಯವಾಗುತ್ತಿಲ್ಲ. ತಂಬಾಕು ಸೇವನ

31 May 2025 8:23 am
ಕರ್ನಾಟಕದಲ್ಲಿ 125 ವರ್ಷಗಳಲ್ಲೇ ಮೇ ತಿಂಗಳಲ್ಲಿ ಅತ್ಯಧಿಕ ಮಳೆ: ಏಪ್ರಿಲ್‌ನಿಂದ ಈವರೆಗೆ 67 ಜನ ಸಾವು

ಕರ್ನಾಟಕ ಅಪಾರ ಮಳೆಗೆ ತತ್ತರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ ಮತ್ತು ಪ್ರವಾಹದಿಂದಾಗಿ ಹಲವಾರು ಸಾವುಗಳು ಸಂಭವಿಸಿವೆ. ಏಪ್ರಿಲ್‌ನಿಂದ ಈವರೆಗೆ 60ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಹವಾಮಾನ ಇಲಾಖೆ ರೆಡ್ ಅ

31 May 2025 7:59 am
ಬರಲಿದೆ ‘ಸೀತಾ ರಾಮ 2’; ಕ್ಲೈಮ್ಯಾಕ್ಸ್​ನಲ್ಲಿ ಸಿಕ್ತು ಅಪ್​ಡೇಟ್

Seetha Raama Serial: ಸೀತಾ ರಾಮ ಧಾರಾವಾಹಿಯು ಮೇ 30ರಂದು ತನ್ನ 490ನೇ ಮತ್ತು ಅಂತಿಮ ಎಪಿಸೋಡ್‌ನೊಂದಿಗೆ ಕೊನೆಗೊಂಡಿತು. ಆದರೆ, ಅಂತಿಮ ಎಪಿಸೋಡ್‌ನಲ್ಲಿ ಅಚ್ಚರಿಯ ಸುದ್ದಿಯೊಂದನ್ನು ಘೋಷಿಸಲಾಯಿತು. ಧಾರಾವಾಹಿಗೆ ಎರಡನೇ ಸೀಸನ್ ಬರಲಿದೆ ಎಂದು

31 May 2025 7:53 am
GT vs MI, IPL 2025: ಪಂದ್ಯದ ಮಧ್ಯೆ ಬೌಂಡರಿ ಲೈನ್ ಬಳಿ ಬುಮ್ರಾ-ಜಯವರ್ಧನೆ ನಡುವೆ ಜಗಳ

Jasprit Bumrah: ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಐಪಿಎಲ್ 2025ರ ಎಲಿಮಿನೇಟರ್ ಪಂದ್ಯದ ಮಧ್ಯೆ ಬೌಂಡರಿಯಲ್ಲಿ ಮುಖ್ಯ ಕೋಚ್ ಮಹೇಲ ಜಯವರ್ಧನೆ ಮತ್ತು ಜಸ್ಪ್ರೀತ್ ಬುಮ್ರಾ ನಡುವೆ ವಾಗ್ವಾದ ನಡೆಯಿತು. ಈ ಘಟನೆ ಗುಜರಾತ್ ಟ

31 May 2025 7:45 am