SENSEX
NIFTY
GOLD
USD/INR

Weather

20    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ದೀಪಾವಳಿ ಕೊನೆಯ ದಿನವೂ ‘ಕಾಂತಾರ: ಚಾಪ್ಟರ್ 1’ ಅಬ್ಬರ; ಸಾವಿರದ ಕ್ಲಬ್ ಸೇರಲು ಇನ್ನೆಷ್ಟು ಕೋಟಿ ಬೇಕು?

'ಕಾಂತಾರ: ಚಾಪ್ಟರ್ 1' ಸಿನಿಮಾ ದೀಪಾವಳಿ ಕೊನೆಯ ದಿನದಂದು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಕಂಡಿದೆ. ಈ ಸಿನಿಮಾ ಸಾವಿರ ಕೋಟಿ ಕ್ಲಬ್ ಸೇರುವತ್ತ ದಾಪುಗಾಲು ಹಾಕಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದ ಅದ್ಭುತ ಯಶಸ್ಸು ಹೊ

23 Oct 2025 6:58 am
Daily Devotional: ಕಾರ್ತಿಕ ಮಾಸದ ಆಚರಣೆಯ ಮಹತ್ವ ಹಾಗೂ ಫಲ ತಿಳಿಯಿರಿ

ಕಾರ್ತಿಕ ಮಾಸವು ತುಲಾ ರಾಶಿಯಲ್ಲಿ ರವಿ ಸಂಚಾರ ಮಾಡುವ ಅವಧಿಯಾಗಿದ್ದು, ಧಾರ್ಮಿಕ ಆಚರಣೆಗಳಿಗೆ ಶ್ರೇಷ್ಠವಾಗಿದೆ. ಸೂರ್ಯೋದಯಕ್ಕೂ ಮುನ್ನ ಸ್ನಾನ, ದೀಪಾರಾಧನೆ, ದೀಪದಾನ, ಉಪವಾಸ ಹಾಗೂ ವನಭೋಜನ ಪ್ರಮುಖವಾಗಿದ್ದು, ಇವು ಮೋಕ್ಷ, ಸುಭ

23 Oct 2025 6:45 am
Daily Horoscope: ಸೂರ್ಯ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಅಕ್ಟೋಬರ್ 23ರ ದೈನಂದಿನ ರಾಶಿ ಭವಿಷ್ಯವನ್ನು ನೀಡಿದ್ದಾರೆ. ವಿಶಾಖ ನಕ್ಷತ್ರದಲ್ಲಿ ಚಂದ್ರನ ಸಂಚಾರ, ಭಾವ ಬಿದಿಗೆಯ ಮಹತ್ವ, ಹಾಗೂ ಪ್ರತಿ ರಾಶಿಯವರ ಆರ್ಥಿಕ, ಆರೋಗ್ಯ, ಉದ್ಯೋಗ, ವೈವಾಹಿ

23 Oct 2025 6:34 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಅಕ್ಟೋಬರ್ 23ರ ದಿನಭವಿಷ್ಯ

Daily Numerology 23rd October: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಅಕ್ಟೋಬರ್ 23ರ ಗ

23 Oct 2025 1:02 am
Horoscope Today 23 Oct: ಈ ರಾಶಿಯವರ ಆದಾಯ ಮೂಲಕ್ಕೆ ತೊಂದರೆ ಉಂಟಾಗಬಹುದು

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶರದ್ ಋತುವಿನ ಕಾರ್ತಿಕ ಮಾಸ ಶುಕ್ಲ ಪಕ್ಷದ ದ್ವಿತೀಯಾ ತಿಥಿ ಗುರುವಾರ ಸಂತೃಪ್ತಿಯ ಹೊಣೆಗಾರಿಕೆ, ಏಕಾಂತಕ್ಕೆ ಒತ್ತು, ನಿರರ್ಗಳತೆ, ತಂದೆಯ ಆಸೆ ಪೂರ್ಣ, ಅಧಿಕಾರಕ್ಕೆ ಸಮರ, ನಷ್ಟದಲ್ಲಿಯೂ ಸ್ಥ

23 Oct 2025 12:02 am
ಅಕ್ಟೋಬರ್​ನಲ್ಲಿ ಅತಿಹೆಚ್ಚು ಫಿಕ್ಸೆಡ್ ಡೆಪಾಸಿಟ್ ರೇಟ್ ಕೊಡುವ ಬ್ಯಾಂಕುಗಳು

2026 October, top banks offering highest fd interest rates: ಫಿಕ್ಸೆಡ್ ಡೆಪಾಸಿಟ್ ಪ್ಲಾನ್​ಗಳು ಈಗಲೂ ಕೂಡ ಜನಸಾಮಾನ್ಯರ ನೆಚ್ಚಿನ ಹೂಡಿಕೆ ಸ್ಥಳಗಳಾಗಿವೆ. ಆರ್​ಬಿಐನ ರಿಪೋದರ ಕಡಿಮೆಗೊಂಡಾಗ್ಯೂ ಹಲವು ಬ್ಯಾಂಕುಗಳು ಉತ್ತಮ ರೀತಿಯ ಎಫ್​​ಡಿ ರೇಟ್ ಆಫರ್ ಮಾಡುತ್

22 Oct 2025 11:13 pm
ನಕಲಿ ನಾಣ್ಯಗಳಿಗಾಗಿ ಹಣಾ-ಹಣಿ: ಕಳ್ಳರು, ರೌಡಿಗಳಾದ ಮನೆ ಮಂದಿ

Bigg Boss Kannada season 12: ಬಿಗ್​​ಬಾಸ್ ಕನ್ನಡ ಸೀಸನ್ 12 ಪ್ರಾರಂಭವಾಗಿ ಮೂರು ವಾರ ಆಗುತ್ತಾ ಬಂದಿದ್ದು ಈ ವರೆಗೆ ಯಾರೂ ಕ್ಯಾಪ್ಟನ್ ಆಗಿಲ್ಲ. ಇದೀಗ ಬಿಗ್​​ಬಾಸ್ ಮನೆಗೆ ಕ್ಯಾಪ್ಟನ್ ಆಯ್ಕೆ ಮಾಡಲು ಟಾಸ್ಕ್ ನೀಡಿದ್ದು, ಮೊದಲ ಕ್ಯಾಪ್ಟೆನ್ಸಿ ಟ

22 Oct 2025 10:58 pm
ಬಾಂಗ್ಲಾದೇಶದಲ್ಲಿ ಚೀನೀ ಬೆಂಬಲಿತ ತೀಸ್ತಾ ಪ್ರಾಜೆಕ್ಟ್; ಭಾರತಕ್ಕೆ ಆತಂಕವೇನು?

Protests in Bangladesh for Chinese backed Teesta Project: ಅಕ್ಟೋಬರ್ 19ರಂದು ಬಾಂಗ್ಲಾದೇಶದಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ಹೋರಾಟಗಾರರು ತೀಸ್ತಾ ನದಿ ಯೋಜನೆ ಪರವಾಗಿ ಬೀದಿಗಿಳಿದಿದ್ದರು. ತೀಸ್ತಾ ನದಿ ನೀರಿನ ಮಾಸ್ಟರ್ ಪ್ಲಾನ್ ಯೋಜನೆಯನ್ನು ಶೀಘ್ರ ಜಾ

22 Oct 2025 10:31 pm
ಅಶ್ವಿನಿಯನ್ನು ಟಾರ್ಗೆಟ್ ಮಾಡಿದ ವೈಲ್ಡ್ ಕಾರ್ಡ್ ಎಂಟ್ರಿ ಸ್ಪರ್ಧಿಗಳು: ಆಗಿದ್ದೇನು?

Bigg Boss Kannada season 12: ಬಿಗ್​​ಬಾಸ್ ಕನ್ನಡ ಸೀಸನ್​ 12ರ ಗಟ್ಟಿ ಸ್ಪರ್ಧಿ ಎಂದು ಅಶ್ವಿನಿ ತಮ್ಮನ್ನು ತಾವು ಪ್ರೊಜೆಕ್ಟ್ ಮಾಡಿಕೊಂಡಿದ್ದಾರೆ. ಆದರೆ ಬುಧವಾರದ ಎಪಿಸೋಡ್​​ನಲ್ಲಿ ಅಶ್ವಿನಿ ಎಲ್ಲರ ಮುಂದೆ ಕಣ್ಣೀರು ಹಾಕಿದರು. ಅಶ್ವಿನಿ ಅವರ

22 Oct 2025 10:13 pm
‘ಮುಸ್ಲಿಂ ಎಂಬ ಕಾರಣಕ್ಕೆ ಸರ್ಫರಾಜ್ ಕಡೆಗಣನೆ’; ಗಂಭೀರ್ ವಿರುದ್ಧ ಕಾಂಗ್ರೆಸ್ ವಕ್ತಾರೆಯಿಂದ ಗಂಭೀರ ಆರೋಪ

Sarfaraz Khan Snub: ಭಾರತ 'ಎ' ತಂಡದಿಂದ ಸರ್ಫರಾಜ್ ಖಾನ್ ಅವರನ್ನು ಕೈಬಿಟ್ಟಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್, ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸರ್ಫ

22 Oct 2025 10:06 pm
ಹಾಸನಾಂಬೆಯ ಸಾರ್ವಜನಿಕ ದರ್ಶನಕ್ಕೆ ತೆರೆ: ನಾಳೆ ಗರ್ಭಗುಡಿ ಬಂದ್

ಸದ್ಯ, ಹಾಸನಾಂಬೆಯ ಸಾರ್ವಜನಿಕ ದರ್ಶನ ಸಂಜೆ 7ಕ್ಕೆ ಸ್ಥಗಿತಗೊಂಡಿದೆ.. ರಾತ್ರಿ 12 ಗಂಟೆ ತನಕ ನೈವೇದ್ಯ ಪೂಜೆ ನಡೆಯಲಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಈ ಬಾರಿ ಹಾಸನಾಂಬೆ ಉತ್ಸವಕ

22 Oct 2025 10:06 pm
IND vs AUS: ಅಡಿಲೇಡ್ ಪಂದ್ಯಕ್ಕೂ ಮಳೆ ಅಡ್ಡಿ? ಇಲ್ಲಿದೆ ಹವಾಮಾನ ವರದಿ

IND vs AUS 2nd ODI Adelaide: ಭಾರತ vs ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಅಕ್ಟೋಬರ್ 23, 2025 ರಂದು ಅಡಿಲೇಡ್‌ನಲ್ಲಿ ನಡೆಯಲಿದೆ. ಸರಣಿಯಲ್ಲಿ 0-1 ಹಿನ್ನಡೆಯಾಗಿರುವ ಭಾರತಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು, ಆ

22 Oct 2025 9:27 pm
ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ತ್ರಿಕೋನ ಸ್ಪರ್ಧೆ: ಆರ್​ಎಸ್ಎಸ್, ಭೀಮ ಆರ್ಮಿ ಬಳಿಕ ಮತ್ತೊಂದು ಸಂಘಟನೆ ಎಂಟ್ರಿ

ಕಲಬುರಗಿಯ ಚಿತ್ತಾಪುರದಲ್ಲಿ ನವೆಂಬರ್ 2 ರಂದು ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಭೀಮ ಆರ್ಮಿ ಮತ್ತು ಕುರುಬ ಎಸ್‌ಟಿ ಹೋರಾಟ ಸಮಿತಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿವೆ. ಕುರುಬ ಸಮುದಾಯ ಎಸ್‌ಟಿ ಮೀಸಲಾತಿಗಾಗಿ ಬೃಹತ್

22 Oct 2025 8:58 pm
ನಿರ್ದೇಶಕನಾದ ನಟ ಚಂದನ್​​ಗೆ ಬೆಂಬಲ ನೀಡಿದ ಕಿಚ್ಚ ಸುದೀಪ್

Kichcha Sudeep: ಕನ್ನಡದ ಸುರಧ್ರೂಪಿ ನಟರಲ್ಲಿ ಒಬ್ಬರಾಗಿರುವ ಚಂದನ್ ಕುಮಾರ್. ಹಲವು ಧಾರಾವಾಹಿಗಳು, ಸಿನಿಮಾಗಳು, ಬಿಗ್​​ಬಾಸ್ ರಿಯಾಲಿಟಿ ಶೋಗೂ ಹೋಗಿ ಬಂದಿರುವ ಚಂದನ್ ಕುಮಾರ್, ಇದೇ ಮೊದಲ ಬಾರಿಗೆ ನಿರ್ದೇಶಕ ಆಗಿದ್ದಾರೆ. ‘ಫ್ಲರ್ಟ್’ ಹ

22 Oct 2025 8:49 pm
IND vs AUS: ಅಡಿಲೇಡ್​ನಲ್ಲಿ ಭಾರತಕ್ಕೆ ಮತ್ತೊಂದು ಅಗ್ನಿಪರೀಕ್ಷೆ; ಗಿಲ್ ಪಡೆಗೆ ಗೆಲ್ಲಲೇಬೇಕಾದ ಒತ್ತಡ

India vs Australia 2nd ODI: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಸೋತ ಭಾರತಕ್ಕೆ, ಅಡಿಲೇಡ್‌ನಲ್ಲಿ ನಡೆಯಲಿರುವ ಎರಡನೇ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಸರಣಿಯಲ್ಲಿ ಸಮಬಲ ಸಾಧಿಸಲು ಟೀಂ ಇಂಡಿಯಾ ಹೋರ

22 Oct 2025 8:05 pm
ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್​​: ಮೂವರ ಬಂಧನ

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳ ಬಂಧನವಾಗಿದೆ. ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಪೊಲೀಸರು ಶ

22 Oct 2025 7:53 pm
WPL Mega Auction 2026: ಈ ದಿನದಂದು ನಡೆಯಲಿದೆ ಡಬ್ಲ್ಯುಪಿಎಲ್ ಮೆಗಾ ಹರಾಜು

WPL 2026 Mega Auction: ಮಹಿಳಾ ಪ್ರೀಮಿಯರ್ ಲೀಗ್‌ನ 2026 ರ ನಾಲ್ಕನೇ ಆವೃತ್ತಿಯ ಮೆಗಾ ಹರಾಜು ನವೆಂಬರ್ 26-27 ರಂದು ನಡೆಯುವ ಸಾಧ್ಯತೆ ಇದೆ. ಐಪಿಎಲ್ ಮಾದರಿಯಲ್ಲೇ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಈ ಮೆಗಾ ಹರಾಜಿನಲ್ಲಿ 90 ಆಟಗಾರ್ತಿಯರು ಭಾಗವಹ

22 Oct 2025 7:26 pm
ZIM vs AFG: 24 ವರ್ಷಗಳ ನಂತರ ತವರಿನಲ್ಲಿ ಇತಿಹಾಸ ಸೃಷ್ಟಿಸಿದ ಜಿಂಬಾಬ್ವೆ

Zimbabwe vs Afghanistan Test: ಹರಾರೆ ಟೆಸ್ಟ್‌ನಲ್ಲಿ ಜಿಂಬಾಬ್ವೆ, ಅಫ್ಘಾನಿಸ್ತಾನವನ್ನು ಕೇವಲ 3 ದಿನಗಳಲ್ಲಿ ಇನ್ನಿಂಗ್ಸ್ ಅಂತರದಿಂದ ಸೋಲಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಇದು ಜಿಂಬಾಬ್ವೆಗೆ 24 ವರ್ಷಗಳ ನಂತರ ಬಂದ ಇನ್ನಿಂಗ್ಸ್ ಗೆಲುವು. ಬೆ

22 Oct 2025 6:55 pm
ಶಬರಿಮಲೆ ಆಯ್ತು, ಗುರುವಾಯೂರ್ ದೇವಸ್ಥಾನದಲ್ಲೂ ಚಿನ್ನದ ಕಳ್ಳತನ ಬೆಳಕಿಗೆ

Guruvayur temple gold missing case: ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳುವಾಗಿರುವ ಘಟನೆ ಬೆನ್ನಲ್ಲೇ ಗುರುವಾಯೂರ್​ನಲ್ಲೂ ನಡೆದಿರುವುದು ಬೆಳಕಿಗೆ ಬಂದಿದೆ. 18 ದೇವಸ್ಥಾನಗಳನ್ನು ನಿರ್ವಹಿಸುವ ಗುರುವಾಯೂರ್ ದೇವಸ್ವಾಮ್ ಮಂಡಳಿಯ ಆಡಿಟಿಂ

22 Oct 2025 6:54 pm
ಜನ ನಾಯಕ ಗುಮ್ಮಡಿ ನರಸಯ್ಯನಾಗಿ ಶಿವಣ್ಣ: ಯಾರು ಈ ಕ್ರಾಂತಿಕಾರಿ?

Gummadi Narsaiah-Shiva Rajkumar: ಎಲ್ಲ ಸ್ಟಾರ್ ಹೀರೋಗಳು ಮಾಸ್ ಕತೆಗಳುಳ್ಳ ಪ್ಯಾನ್ ಇಂಡಿಯಾ ಸಿನಿಮಾಗಳ ಕಡೆಗೆ ಹೋಗುತ್ತಿದ್ದರೆ ಶಿವರಾಜ್ ಕುಮಾರ್ ಮಾತ್ರ ಬಡಜನರ ನಾಯಕ ಎಂದೇ ಕರೆಸಿಕೊಂಡಿದ್ದ ಈಗಲೂ ಹಾಗೆಯೇ ಕನಿಷ್ಟ ಸೌಲಭ್ಯಗಳಲ್ಲೇ ಬದುಕುತ್ತ

22 Oct 2025 6:43 pm
ಉತ್ತರಾಧಿಕಾರಿ ಕಿಚ್ಚು ಜೋರು ಬೆನ್ನಲ್ಲೇ ಎಂಎಲ್‌ಸಿ ಯತೀಂದ್ರ ಸ್ಪಷ್ಟನೆ: ಸಿಎಂ ಪುತ್ರ ಹೇಳಿದ್ದಿಷ್ಟು

ನವೆಂಬರ್​ನಲ್ಲಿ ಕ್ರಾಂತಿ ಚರ್ಚೆ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಪುತ್ರ, ಎಂಎಲ್​​ಸಿ ಯತೀಂದ್ರ ಮಾತು ಕಾಂಗ್ರೆಸ್​​​ನಲ್ಲಿ ಕಿಚ್ಚು ಹಚ್ಚಿಸಿದೆ. ಸದ್ಯ ಈ ಕುರಿತಾಗಿ ಎಂಎಲ್​​ಸಿ ಡಾ. ಯತೀಂದ್ರ ಸ್ಪಷ್ಟನೆ ಕೂಡ ನೀಡಿದ್

22 Oct 2025 6:42 pm
Viral: ಫಿಲ್ಟರ್ ಕಾಫಿಯಿಂದ ಮದುವೆ ಪ್ರಸ್ತಾಪದವರೆಗೆ; ಇದು ಬೆಂಗಳೂರಿನ ಜಿಟಿಜಿಟಿ ಮಳೆಯಲ್ಲಿ ಚಿಗುರಿದ ಪ್ರೀತಿ

ಪ್ರೀತಿ ಯಾವಾಗ ಹೇಗೆ ಚಿಗುರೊಡೆಯುತ್ತೆ ಎಂದು ಹೇಳಲಾಗದು. ಬೆಂಗಳೂರಿನ ಯುವಕನೊಬ್ಬನದ್ದು ಪ್ರೇಮ ಶುರುವಾದದ್ದು ತುಂತುರು ಮಳೆಯಲ್ಲಿಯಂತೆ. ಹೌದು, ಮಲ್ಲೇಶ್ವರಂನ ಮಾರುಕಟ್ಟೆಯಲ್ಲಿ ಯುವಕನೊಬ್ಬ ತನ್ನ ಗೆಳತಿಯ ಜೊತೆಗೆ ನಡೆದುಕ

22 Oct 2025 6:32 pm
ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಪ್ರದಾನ

Neeraj Chopra Honored: ಭಾರತದ ಜಾವೆಲಿನ್ ಹೀರೋ ನೀರಜ್ ಚೋಪ್ರಾ ಅವರಿಗೆ ಪ್ರಾದೇಶಿಕ ಸೇನೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಪ್ರದಾನ ಮಾಡಲಾಗಿದೆ. ರಾಷ್ಟ್ರಕ್ಕೆ ಅವರ ಕೊಡುಗೆಗಳನ್ನು ಗುರುತಿಸಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ

22 Oct 2025 5:49 pm
Best EV Scooter: 1 ಲಕ್ಷದೊಳಗೆ ಸಿಗುತ್ತಿರುವ 5 ಅತ್ಯುತ್ತಮ ಎಲೆಕ್ಟ್ರಿಕ್ ಸ್ಕೂಟರ್‌ಗಳು ಇಲ್ಲಿದೆ ನೋಡಿ

Electric scooter under 1 Lakh: ಆರ್ಬಿಟರ್ ಕೈಗೆಟುಕುವ ಎಲೆಕ್ಟ್ರಿಕ್ ಸ್ಕೂಟರ್ ವಿಭಾಗಕ್ಕೆ ಹೊಸ ಸೇರ್ಪಡೆಯಾಗಿದೆ. ಕಳೆದ ತಿಂಗಳು ಬಿಡುಗಡೆಯಾದ ಟಿವಿಎಸ್‌ನ ಹೊಸ ಇ-ಸ್ಕೂಟರ್ ಬೆಲೆ ₹1.05 ಲಕ್ಷ (ಎಕ್ಸ್-ಶೋರೂಂ). ಆದಾಗ್ಯೂ, ಪಿಎಂ ಇ-ಡ್ರೈವ್ ಯೋಜನೆಯೊಂ

22 Oct 2025 5:47 pm
ಡಿಸಿಎಂ ಡಿಕೆ ಶಿವಕುಮಾರ್ ಸಂಕಲ್ಪ ಬೆನ್ನಲ್ಲೇ ಉತ್ತರಾಧಿಕಾರಿ ದಾಳ ಉರುಳಿಸಿದ ಸಿಎಂ ಪುತ್ರ ಯತೀಂದ್ರ

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಪಟ್ಟದ ಚರ್ಚೆ ತೀವ್ರಗೊಂಡಿದೆ. ಅತ್ತ ಡಿಸಿಎಂ ಡಿಕೆ ಶಿವಕುಮಾರ್ ಸಂಕಲ್ಪ ಬೆನ್ನಲ್ಲೇ ಇತ್ತ ಡಾ.ಯತೀಂದ್ರ ಅಹಿಂದ ನಾಯಕತ್ವದ ದಾಳ ಉರುಳಿಸಿದ್ದಾರೆ. ಆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಂ

22 Oct 2025 5:41 pm
ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಬದಲು ಈ ರೀತಿ ಉಪಯೋಗಿಸಿದರೆ ಚೆನ್ನ

ಬಾಳೆಹಣ್ಣು ಎಂದ್ರೆ ಬಹುತೇಕ ಎಲ್ಲರಿಗೂ ಇಷ್ಟ. ಅದರಲ್ಲೂ ಈ ಹಣ್ಣು ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು, ಈ ಕಾರಣದಿಂದ ಹಲವುರು ಪ್ರತಿನಿತ್ಯ ಬಾಳೆಹಣ್ಣನ್ನು ತಿನ್ನುತ್ತಾರೆ. ಆದರೆ ಅದರ ಸಿಪ್ಪೆಯನ್ನು ಮಾತ್ರ ಕಸದ ಬು

22 Oct 2025 5:40 pm
HAL Apprenticeship 2025: ಹಿಂದೂಸ್ತಾನ್ ಏರೋನಾಟಿಕ್ಸ್​​​ನಲ್ಲಿ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) 2025 ರ ಅಪ್ರೆಂಟಿಸ್‌ಶಿಪ್‌ಗೆ ಡಿಪ್ಲೊಮಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತಾಂತ್ರಿಕ (ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಇತ್ಯಾದಿ) ಮತ್ತು ತಾಂತ್ರಿಕೇತರ ವಿಭಾಗಗಳಿಗೆ ಈ ಅವ

22 Oct 2025 5:39 pm
ಭಾರತದ ಮೇಲೆ ಅಮೆರಿಕದ ಸುಂಕ ಶೇ. 50ರಿಂದ ಶೇ. 15ಕ್ಕೆ ಇಳಿಕೆ? ಸದ್ಯದಲ್ಲೇ ಒಪ್ಪಂದ ಅಂತಿಮ

US may slash tariffs on India from 50pc to 15pc: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸದ್ಯದಲ್ಲೇ ಅಂತಿಮಗೊಳ್ಳಬಹುದು ಎಂದು ಹೇಳಲಾಗುತ್ತಿದೆ. ಒಪ್ಪಂದ ಏರ್ಪಟ್ಟರೆ ಭಾರತದ ಮೇಲಿನ ಸುಂಕವನ್ನು ಈಗಿರುವ ಶೇ. 50ರಿಂದ ಶೇ. 15-16ಕ್ಕೆ ಇಳಿಸಬಹುದು ಎನ್ನ

22 Oct 2025 5:36 pm
ಈ ಸರಣಿಯಿಂದ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಹಾರ್ದಿಕ್ ಪಾಂಡ್ಯ

Hardik Pandya Comeback: ಹಾರ್ದಿಕ್ ಪಾಂಡ್ಯ ಗಾಯದಿಂದ ಚೇತರಿಸಿಕೊಂಡು ಟೀಂ ಇಂಡಿಯಾಕ್ಕೆ ಮರಳಲು ಸಿದ್ಧರಾಗಿದ್ದಾರೆ. ಏಷ್ಯಾಕಪ್‌ನಲ್ಲಿ ಗಾಯಗೊಂಡಿದ್ದ ಅವರು, ಈಗ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ತರಬೇತಿ ಪಡೆಯುತ್ತ

22 Oct 2025 5:32 pm
ದೀಪಾವಳಿ ಹಬ್ಬದ ಎಫೆಕ್ಟ್: ಕಸದ ರಾಶಿಯಿಂದ ಗಬ್ಬು ನಾರುತ್ತಿದೆ ಕೆ ಆರ್ ಮಾರ್ಕೆಟ್

ದೀಪಾವಳಿ ಹಬ್ಬದ ಸಡಗರದ ನಂತರ ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಕಸದ ರಾಶಿಯಿಂದ ತುಂಬಿಹೋಗಿದೆ. ಬಾಳೆ ಕಂದು, ಹೂವು, ಹಣ್ಣು, ತರಕಾರಿ ಹಾಗೂ ಇತರ ಹಬ್ಬದ ಸಾಮಗ್ರಿಗಳನ್ನು ಎಲ್ಲಿಂದರಲ್ಲಿ ಎಸೆಯಲಾಗಿದ್ದು, ರಸ್ತೆಗಳಲ್ಲಿ ಓಡಾಡಲು ಸ

22 Oct 2025 5:28 pm
UCO Bank Recruitment 2025: ಯುಕೋ ಬ್ಯಾಂಕ್​​ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಅರ್ಹರು

ಯುಕೋ ಬ್ಯಾಂಕ್ 531 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ucobank.in ಮೂಲಕ ಅಕ್ಟೋಬರ್ 31ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 20-28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜ

22 Oct 2025 5:01 pm
ಪಶ್ಚಿಮ ಯುಪಿ ಅಭಿವೃದ್ಧಿಗೆ ಪತಂಜಲಿ ಸಹಕಾರ; ಏರ್​ಪೋರ್ಟ್ ಸಮೀಪ ಅಗ್ರಿ ಎಕ್ಸ್​ಪೋರ್ಟ್ ಹಬ್

ನೋಯ್ಡಾದ ಸೆಕ್ಟರ್ 24A ನಲ್ಲಿ ಫುಡ್ ಪಾರ್ಕ್, ಹರ್ಬಲ್ ಪಾರ್ಕ್ ಯೋಜನೆಗಳಿಗಾಗಿ ಪತಂಜಲಿಗೆ ಮಂಜೂರು ಮಾಡಲಾದ ಭೂಮಿಯಲ್ಲಿ 50 ಎಕರೆಯನ್ನು ಕರ್ನಾಟಕದ ಇನ್ನೋವಾಗೆ ಸಬ್​ಲೀಸ್​ಗೆ ನೀಡಲಿ ಎನ್ನುವಂತಹ ಪ್ರಸ್ತಾವವನ್ನು YEIDA ಮಾಡಿದೆ. ಈ ಪ

22 Oct 2025 4:46 pm
ಇರುಮುಡಿ ಹೊತ್ತು, 18 ಪಡಿ ಮೆಟ್ಟಿಲು ಹತ್ತಿ ಅಯ್ಯಪ್ಪನ ದರ್ಶನಕ್ಕೆ ಬಂದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದು ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಭೇಟಿ ನೀಡಿದ ಐತಿಹಾಸಿಕ ಕ್ಷಣವಾಗಿದೆ. ಇದೇ ಮೊದಲು ಒಬ್ಬ ರಾಷ್ಟ್ರಪತ

22 Oct 2025 4:45 pm
Tech Tips: ಪ್ರಿಪೇಯ್ಡ್ ಅಥವಾ ಪೋಸ್ಟ್‌ಪೇಯ್ಡ್! ನಿಮಗೆ ಯಾವ ಪ್ಲಾನ್ ಉತ್ತಮ?

Prepaid and Postpaid: ಪ್ರಿಪೇಯ್ಡ್ ಅಥವಾ ಪೋಸ್ಟ್‌ಪೇಯ್ಡ್ ಯೋಜನೆಗಳು ಅವುಗಳ ಬಳಕೆದಾರರ ಅಗತ್ಯಗಳನ್ನು ಅವಲಂಬಿಸಿ ಪ್ರಯೋಜನಕಾರಿಯಾಗಿರುತ್ತವೆ. ಪ್ರಿಪೇಯ್ಡ್ ಒಂದು ಚೌಕಟ್ಟಿನಲ್ಲಿರುತ್ತದೆ, ಆದರೆ ಪೋಸ್ಟ್‌ಪೇಯ್ಡ್ ಅನುಕೂಲತೆ ಮತ್ತು ಪ

22 Oct 2025 4:39 pm
ಬಿಸಿಸಿಐ ಪತ್ರಕ್ಕೆ ಟ್ರೋಫಿ ಕಳ್ಳ ಮೊಹ್ಸಿನ್ ನಖ್ವಿಯಿಂದ ದುರಹಂಕಾರದ ಉತ್ತರ

Asia Cup Trophy Dispute: 2025ರ ಏಷ್ಯಾಕಪ್ ಗೆದ್ದ ಭಾರತಕ್ಕೆ ಇಂದಿಗೂ ಟ್ರೋಫಿ ಸಿಕ್ಕಿಲ್ಲ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ, ಬಿಸಿಸಿಐಗೆ ಟ್ರೋಫಿ ಹಸ್ತಾಂತರಿಸಲು ನಿರಾಕರಿಸಿದ್ದಾರೆ. ದುಬೈನಿಂದ ಬಂದು ಟ್ರೋಫಿ ತೆಗೆದುಕೊಳ್ಳುವಂತೆ ನಖ್ವ

22 Oct 2025 4:37 pm
Chanakya Niti: ಚಾಣಕ್ಯರ ಪ್ರಕಾರ ಈ 5 ನಿಯಮಗಳನ್ನು ಪಾಲಿಸಿದರೆ ಲಕ್ಷ್ಮೀ ದೇವಿ ನಿಮ್ಮ ಮನೆಗೆ ಬರುತ್ತಾಳೆ

ಸಂಪತ್ತಿನ ಅಧಿದೇವತೆಯಾಗಿರುವ ಲಕ್ಷ್ಮೀ ಮನೆಯಲ್ಲಿ ಸದಾ ನೆಲೆಸಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಒಮ್ಮೆ ಲಕ್ಷ್ಮೀ ದೇವಿ ಒಲಿದರೆ ಆ ಮನೆಯಲ್ಲಿ ಸಂಪತ್ತು, ಹಣಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಇದೇ ರೀತಿ ನಿಮ್ಮ ಮನೆ ಬಾಗಿಲಿ

22 Oct 2025 4:27 pm
Viral: ದಿನಕ್ಕೆ 12 ಗಂಟೆ ಕೆಲಸ, ಸರಿಯಾಗಿ ಕೆಲ್ಸ ಮಾಡುತ್ತಿಲ್ಲ ಅನ್ನೋ ಆರೋಪ; ಉದ್ಯೋಗ ಸ್ಥಳದ ವಾಸ್ತವ ಸ್ಥಿತಿ ಬಿಚ್ಚಿಟ್ಟ ವ್ಯಕ್ತಿ

ಕೆಲಸದ ಸ್ಥಳಗಳಲ್ಲಿ ಕೆಲವು ಉದ್ಯೋಗಿಗಳು ಅನುಭವಿಸುವ ಮಾನಸಿಕ ಕಿರಿಕಿರಿ ಹೇಳಲಾಗದು. ಎಷ್ಟೇ ಪರ್ಫೆಕ್ಟ್ ಆಗಿ ಕೆಲಸ ಮಾಡಿದ್ರೂ ಬಾಸ್‌ಗಳಿಗೆ ಸಮಾಧಾನ ಆಗುವುದೇ ಇಲ್ಲ. ಇದೀಗ ಭಾರತೀಯ ಉದ್ಯೋಗಿಯೊಬ್ಬರು ದೀರ್ಘ ಕೆಲಸದ ಸಮಯ ಹಾಗೂ

22 Oct 2025 4:25 pm
ಬೆಂಗಳೂರು: ಪಿಜಿಯಲ್ಲಿ ಸಿಂಪಡಿಸಿದ್ದ ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿ ಸಾವು!

ಬೆಂಗಳೂರಿನ HAL ಠಾಣಾ ವ್ಯಾಪ್ತಿಯಲ್ಲಿ ತಿರುಪತಿ ಮೂಲದ ಬಿಟೆಕ್ ವಿದ್ಯಾರ್ಥಿ ತಾನು ವಾಸವಿದ್ದ ಪಿಜಿಯಲ್ಲಿ ಸಿಂಪಡಿಸಿದ್ದ ತಿಗಣೆ ಔಷಧಿಯ ವಾಸನೆಯಿಂದ ಅಸ್ವಸ್ಥನಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷ

22 Oct 2025 4:24 pm
ಬಿಗ್​​ಬಾಸ್ ಮನೆಯಲ್ಲಿ ಗಲಾಟೆ ಜೋರು: ಎಲ್ಲರ ಎಳೆದು ಬಿಸಾಡಿದ ರಘು

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12ಕ್ಕೆ ಮೂವರು ಹೊಸ ಸ್ಪರ್ಧಿಗಳು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಿದ್ದಾರೆ. ಇವರಲ್ಲಿ ದೈತ್ಯ ದೇಹಿ ರಘು ಸಹ ಒಬ್ಬರು. ಭಾರಿ ದೇಹದ, ಬಾಡಿ ಬಿಲ್ಡರ್ ರಘು ಫಿಸಿಕಲ್ ಟಾಸ್ಕ್​​ಗಳಲ್ಲಿ ಇತರರಿ

22 Oct 2025 4:15 pm
PAK vs SA: ಆಫ್ರಿಕಾ ಬೌಲರ್​ಗಳ ಅಬ್ಬರದ ಬ್ಯಾಟಿಂಗ್​ಗೆ ಕಕ್ಕಾಬಿಕ್ಕಿಯಾದ ಪಾಕಿಸ್ತಾನ

Pakistan vs South Africa Test: ರಾವಲ್ಪಿಂಡಿ ಟೆಸ್ಟ್‌ನಲ್ಲಿ ಕಗಿಸೊ ರಬಾಡ ಕೇವಲ 61 ಎಸೆತಗಳಲ್ಲಿ 71 ರನ್ ಗಳಿಸಿ ಪಾಕಿಸ್ತಾನವನ್ನು ದಿಗ್ಭ್ರಮೆಗೊಳಿಸಿದರು. ಅವರ ಅಬ್ಬರದ ಅರ್ಧಶತಕದಿಂದ ದಕ್ಷಿಣ ಆಫ್ರಿಕಾ ತಂಡ 71 ರನ್‌ಗಳ ಮಹತ್ವದ ಮುನ್ನಡೆ ಸಾಧಿಸಿ

22 Oct 2025 4:11 pm
Diwali in Los Angeles: ಲಾಸ್ ಏಂಜಲೀಸ್​​​ನ ಸಿಟಿ ಹಾಲ್​​ನಲ್ಲಿ ಅದ್ಧೂರಿಯಾಗಿ ನಡೆದ ಮೊದಲ ದೀಪಾವಳಿ

ಲಾಸ್ ಏಂಜಲೀಸ್ ಸಿಟಿ ಹಾಲ್ ತನ್ನ ಮೊದಲ ಐತಿಹಾಸಿಕ ದೀಪಾವಳಿ ಆಚರಣೆಗೆ ಸಾಕ್ಷಿಯಾಯಿತು. ಭಾರತೀಯ ಮೂಲದ ನಗರ ಪರಿಷತ್ ಸದಸ್ಯೆ ನಿತ್ಯಾ ರಾಮನ್ ಅವರು ಲಾಸ್ ಏಂಜಲೀಸ್‌ನ ಭಾರತದ ರಾಯಭಾರ ಕಚೇರಿಯ ಸಹಯೋಗದಲ್ಲಿ ಈ ಹಬ್ಬವನ್ನು ಆಯೋಜಿಸ

22 Oct 2025 3:43 pm
ವಿಷ್ಣು-ಅಂಬಿ ಸಿನಿ ಬದುಕಿಗೆ ತಿರುವು ನೀಡಿದ ರಾಜೇಂದ್ರ ಸಿಂಗ್ ಬಾಬು ವೃತ್ತಿ ಜೀವನಕ್ಕೆ 50 ವರ್ಷ  

ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಕನ್ನಡ ಚಿತ್ರರಂಗದಲ್ಲಿ ಐದು ದಶಕಗಳ ಸಾಧನೆ ಮಾಡಿದ್ದಾರೆ. 72ರ ವಯಸ್ಸಿನಲ್ಲಿಯೂ ಸಕ್ರಿಯರಾಗಿರುವ ಇವರು, ವಿಷ್ಣುವರ್ಧನ್ ಮತ್ತು ಅಂಬರೀಷ್ ಅವರ ವೃತ್ತಿಜೀವನಕ್ಕೆ ಹೊಸ ತಿರುವು ನೀಡಿದ

22 Oct 2025 3:39 pm
ಒಂದು ವಾರದೊಳಗೆ ಬೆಂಗಳೂರಿನ ಎಲ್ಲಾ ಗುಂಡಿಗಳನ್ನು ಮುಚ್ಚಿ, ಜಿಬಿಎ ಆಯುಕ್ತರಿಗೆ ಸಿಎಂ ಖಡಕ್ ಸೂಚನೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಂಗಳೂರು ರಸ್ತೆಗಳ ಗುಂಡಿ ಮುಚ್ಚಲು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ಒಂದು ವಾರದ ಗಡುವು ನೀಡಿದ್ದಾರೆ. ಹೊಸ ಟಾರ್ ಹಾಕಿ ರಸ್ತೆಗಳನ್ನು ಸುಧಾರಿಸಲು ಆದೇಶಿಸಿದ್ದಾರೆ. ಗಾಂಧಿನಗರ ಕ

22 Oct 2025 3:35 pm
ಬಾದಾಮಿ: ಪತಿ ಕಿರುಕುಳಕ್ಕೆ ಬೇಸತ್ತು 3 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಪತಿ ಕಿರುಕುಳದಿಂದ ಬೇಸತ್ತ ಪತ್ನಿ ತನ್ನ ಮೂರು ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುಂತಹ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರೂರು ಬಳಿ ಘಟನೆ ನಡೆದಿದೆ. ಮೃತ ಮಗಳ ಪೋಷಕರು ಪತಿ ವಿರುದ್ಧ ಕ

22 Oct 2025 3:34 pm
ಹಾಸನಾಂಬೆ ದರ್ಶನ ಮಾಡಿ ವ್ಯವಸ್ಥೆಯನ್ನು ಕೊಂಡಾಡಿದ ನಟಿ ಮಿಲನಾ

Milana Nagaraj: ನಟಿ ಮಿಲನಾ ನಾಗರಾಜ್ ಮೂಲತಃ ಹಾಸನದವರು. ಇಂದು (ಅಕ್ಟೋಬರ್ 22) ರಂದು ಮಿಲನಾ ನಾಗರಾಜ್ ಅವರು ಹಾಸನಾಂಬೆ ದರ್ಶನ ಮಾಡಿದರು. ಬಳಿಕ ಮಾಧ್ಯಮದವರೊಟ್ಟಿಗೆ ಮಾತನಾಡಿದ ಮಿಲನಾ, ಹಾಸನಾಂಭೆ ಕ್ಷೇತ್ರದೊಂದಿಗೆ ತಮಗಿರುವ ನಂಟಿನ ಬಗ್ಗ

22 Oct 2025 3:29 pm
ಚಿತ್ತಾಪುರದಲ್ಲಿ RSS ಪಥಸಂಚಲನ ದಿನವೇ ದಲಿತ ಸಂಘಟನೆ ರ್ಯಾಲಿ ಬಗ್ಗೆ ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

RSS ಪಥಸಂಚಲನ ಹಾಗೂ ಭೀಮ ಪಥಸಂಚಲನಕ್ಕೆ ಡಿಸಿಗೆ ಪತ್ರ ಬರೆದಿರುವ ಬಗ್ಗೆ ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯಿಸಿ, ಯಾರೇ ಆದರೂ ಶಾಂತಿಯುತವಾಗಿ ಕಾರ್ಯಕ್ರಮ ಮಾಡಬಹುದು.ಭೀಮ್ ಆರ್ಮಿ ಕಾರ್ಯಕ್ರಮ

22 Oct 2025 3:11 pm
Deepavali 2025: ಲಾಸ್ ಏಂಜಲೀಸ್​​ನಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ

ಅಮೇರಿಕಾದ ಲಾಸ್ ಏಂಜಲೀಸ್ ಸಿಟಿ ಹಾಲ್ ತನ್ನ ಮೊದಲ ಐತಿಹಾಸಿಕ ದೀಪಾವಳಿ ಆಚರಣೆಗೆ ಸಾಕ್ಷಿಯಾಯಿತು. ಮೊದಲ ಭಾರತೀಯ ಅಮೇರಿಕನ್ ನಗರ ಪರಿಷತ್ ಸದಸ್ಯೆ ನಿತ್ಯಾ ರಾಮನ್ ನೇತೃತ್ವದಲ್ಲಿ, ಈ ಕಾರ್ಯಕ್ರಮವು ಸಾಂಸ್ಕೃತಿಕ ಸೌಹಾರ್ದತೆ ಮತ

22 Oct 2025 3:05 pm
ಒಡಿಶಾ: ಬಾಲಕಿ ಅಪಹರಣದ ಆರೋಪಿ ಪೊಲೀಸ್ ಕಸ್ಟಡಿಯಿಂದ ಪರಾರಿ, ಅಪ್ರಾಪ್ತೆ ಇನ್ನೂ ನಾಪತ್ತೆ

ಅಪ್ರಾಪ್ತ ಬಾಲಕಿಯ ಅಪಹರಣ(Kidnap) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಆರೋಪಿ ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿರುವ ಘಟನೆ ಕಟಕ್​ನಲ್ಲಿ ನಡೆದಿದೆ. ಪೊಲೀಸ್ ಜಾಗರೂಕತೆ ಮತ್ತು ಕಸ್ಟಡಿ ಭದ್ರತೆಯ ಬಗ್ಗೆ ಗಂಭೀರ ಪ್ರಶ್ನೆಗ

22 Oct 2025 3:02 pm
‘ಕಾಮಿಡಿ ಕಿಲಾಡಿಗಳು ಸೀಸನ್ 5’ ಪ್ರೋಮೋ ರಿಲೀಸ್; ಎರಡು ದೊಡ್ಡ ಬದಲಾವಣೆ

‘ಕಾಮಿಡಿ ಕಿಲಾಡಿಗಳು’ ಶೋ ಹಲವು ವರ್ಷಗಳಿಂದ ಅಭಿಮಾನಿಗಳನ್ನು ರಂಜಿಸುತ್ತಾ ಬರುತ್ತಿದೆ. ಈಗ ಹೊಸ ಶೋನಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರೊಮೋಸದಲ್ಲಿ ಇದನ್ನು ತಿಳಿಸಲಾಗಿದೆ ಈ ಬಗ್ಗೆ ಅಭಿಮಾನಿಗಳಿಗೆ ಸಾಕ

22 Oct 2025 2:47 pm
ಹಿಂದಿಯ ಅತ್ತೆ-ಸೊಸೆ ಧಾರಾವಾಹಿಯಲ್ಲಿ ನಟಿಸಲಿರುವ ಬಿಲ್ ಗೇಟ್ಸ್

Bill Gates in Indian serial: ವಿಶ್ವದ ಟಾಪ್ ಶ್ರೀಮಂತರಲ್ಲಿ ಒಬ್ಬರಾಗಿರುವ, ಮೈಕ್ರೊಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಹಿಂದಿ ಧಾರಾವಾಹಿಯಲ್ಲಿ ನಟಿಸಲಿದ್ದಾರೆ. ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಧಾರ

22 Oct 2025 2:46 pm
ಇನ್ಸ್​ ಪೆಕ್ಟರ್​ ನ ಕಾಮಕಾಂಡವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಸಂತ್ರಸ್ತೆ ಯುವತಿ

ಬೆಂಗಳೂರಿನ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ವಿರುದ್ಧದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ಅವರ ನಡುವೆ ನಡೆದ ಚಾಟಿಂಗ್ ವಿವರಗಳು ಈಗ ಬಹಿರಂಗಗೊಂ

22 Oct 2025 2:43 pm
Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ

Bullion Market 2025 October 22nd: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ತಗ್ಗಿವೆ. ಬೆಳ್ಳಿ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ಆಭರಣ ಚಿನ್ನದ ಬೆಲೆ 12,170 ರೂನಿಂದ 11,660 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 12,720 ರೂಗೆ ಇಳಿದಿದೆ. ಬೆಳ್ಳಿ ಬ

22 Oct 2025 2:35 pm
ಡಿಕೆ ಶಿವಕುಮಾರ್​ ಮಾಡಿದ ಸಂಕಲ್ಪ ರಹಸ್ಯ ಬಿಚ್ಚಿಟ್ಟ ದೇಗುಲದ ಅರ್ಚಕ ಶಾಮಾಚಾರ್ಯ!

ಪಂಚಮುಖಿ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿರುವ ಡಿಕೆ ಶಿವಕುಮಾರ್ ಸಂಕಲ್ಪ ಮಾಡಿದ್ದು, ಅವರು ಸಿಎಂ ಆಗೇ ಆಗುತ್ತಾರೆಂದು ದೇಗುಲದ ಅರ್ಚಕರು ಭವಿಷ್ಯ ನುಡಿದಿದ್ದಾರೆ. ಈ ಹಿಂದೆಯೂ ತನ್ನ ಸಂಕಲ್ಪದಿಂದಲೇ ಸರ್ಕಾರ ಅಧಿಕಾರಕ್ಕೆ ಬಂದ

22 Oct 2025 2:34 pm
ಗುಪ್ತರ ಇಲಾಖೆಯಿಂದ ಅಲರ್ಟ್: ಪ್ರಿಯಾಂಕ್ ಖರ್ಗೆ ಹೆಚ್ಚಿನ ಭದ್ರತೆ ಒದಗಿಸಿದ ಸರ್ಕಾರ

ಪ್ರಿಯಾಂಕ್ ಖರ್ಗೆ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಕೆಲ ದಿನಗಳಿಂದ ಸಚಿವರಿಗೆ ಮೇಲೆಂದ ಮೇಲೆ ಬೆದರಿಕೆ ಕರೆಗಳು ಬರುತ್ತಿವೆ. ಇದರಿಂದ ರಾಜ್ಯ ಸರ್ಕಾರ ಪ್ರಿಯಾಂಕ್ ಖರ್ಗೆಗೆ ಭದ್ರತೆ ಒದಗಿಸಿದೆ. ಗುಪ್ತಚರ ಇಲ

22 Oct 2025 2:29 pm
IND vs AUS: ಆಸ್ಟ್ರೇಲಿಯಾ ವಿರುದ್ಧ ಹೀಗಿರಲಿದೆ ಭಾರತದ ಪ್ಲೇಯಿಂಗ್ 11

Australia vs India, 2nd ODI: ಭಾರತದ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​​ನಲ್ಲಿ ಆಸ್ಟ್ರೇಲಿಯಾ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ್ದರು. ಇದೀಗ ಸರಣಿ ಆಸೆಯನ್ನು ಜೀವಂತವಿರಿಸಿ ದ್ವಿತೀಯ ಪಂದ್ಯದಲ್ಲಿ ಗೆಲ್ಲಲೇಬೇಕ

22 Oct 2025 2:23 pm
Video: ನೆರೆಹೊರೆಯ ಮಕ್ಕಳಿಗಾಗಿ ಪಟಾಕಿ ಖರೀದಿಸಿ, ದೀಪಾವಳಿ ಹಬ್ಬದ ಸಂಭ್ರಮ ಹಂಚಿದ ವ್ಯಕ್ತಿ

ಹಬ್ಬವೆಂದರೆ ಎಲ್ಲರಿಗೂ ಕೂಡ ಒಂದೇ ರೀತಿ ಇರಲ್ಲ. ಕೆಲವರು ನೀರಿನಂತೆ ದುಡ್ಡು ಖರ್ಚು ಅದ್ದೂರಿಯಾಗಿ ದೀಪಾವಳಿ ಹಬ್ಬ ಮಾಡ್ತಾರೆ, ಇನ್ನು ಕೆಲವರು ಬೇರೆಯವರು ಹಬ್ಬವನ್ನು ಸಂಭ್ರಮಿಸುವುದನ್ನೇ ನೋಡಿ ಖುಷಿ ಪಡುತ್ತಾರೆ. ಆದರೆ ಇಲ್ಲ

22 Oct 2025 1:59 pm
ಬಿಜೆಪಿ ಸಂಸದ ತೇಜಸ್ವಿ ಸೂರ್ಯಗೆ ಅಮಾವಾಸ್ಯೆ ಎಂದು ಏಕವಚನದಲ್ಲಿ ಜರಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಅಮಾವಾಸ್ಯೆ ಎಂದು ಕರೆದಿದ್ದಾರೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ವೈಟ್ ಟ್ಯಾಪಿಂಗ್​ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂ

22 Oct 2025 1:57 pm
Tech Tips: ನಿಮ್ಮ ಫೋನ್ ತುಂಬಾ ನಿಧಾನವಾಗಿ ಚಾರ್ಜ್ ಆಗುತ್ತಿದೆಯೇ? ಸರಿಪಡಿಸಲು 5 ಮಾರ್ಗಗಳು ಇಲ್ಲಿದೆ

ನಿಮ್ಮ ಫೋನ್ ಚಾರ್ಜ್ ಆಗಲು ಇದಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದರೆ, ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಫೋನ್ ನಿಧಾನವಾಗಿ ಚಾರ್ಜ್ ಆಗುತ್ತಿರುವುದಕ್ಕೆ ಐದು ಕಾರಣಗಳ ಬಗ್ಗೆ ನಾವು ನಿಮಗೆ ಹೇಳಲಿದ್ದೇವೆ. ಇದು ನಿಮ್ಮ ಫ

22 Oct 2025 1:52 pm
ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಿನ್ನೆ ರಾತ್ರಿ ಮನೆಗೆ ನುಗ್ಗಿ ಮೂವರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾ

22 Oct 2025 1:09 pm
ವಿಜಯ್ ದೇವರಕೊಂಡ ಮನೆಯಲ್ಲಿ ರಶ್ಮಿಕಾ ದೀಪಾವಳಿ ಸೆಲೆಬ್ರೇಷನ್; ಧ್ವನಿಯಲ್ಲೇ ಸಿಕ್ಕಿಬಿದ್ರು

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ನಿಶ್ಚಿತಾರ್ಥದ ವದಂತಿಗಳು ಹರಿದಾಡುತ್ತಿವೆ. ಇತ್ತೀಚೆಗೆ ರಶ್ಮಿಕಾ, ವಿಜಯ್ ದೇವರಕೊಂಡ ಮನೆಯಲ್ಲಿ ದೀಪಾವಳಿ ಆಚರಿಸಿದ್ದು, ಇದು ಅವರ ಸಂಬಂಧಕ್ಕೆ ಮತ್ತಷ್ಟು ಇಂಬು ನೀಡಿದೆ. 'ಗೀತ ಗೋವಿ

22 Oct 2025 1:07 pm
Vasthu Tips: ಆರ್ಥಿಕ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ವಸ್ತುಗಳನ್ನು ಮನೆಯಲ್ಲಿ ಇಡಿ

ಫೆಂಗ್ ಶೂಯಿ ಪ್ರಕಾರ, ಮನೆಯಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ನಕಾರಾತ್ಮಕ ಶಕ್ತಿ ದೂರವಾಗಿ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ. ಇದು ಆರ್ಥಿಕ ಸಮಸ್ಯೆಗಳನ್ನು ನಿವಾರಿಸಿ ಸಮೃದ್ಧಿ ಮತ್ತು ಯಶಸ್ಸನ್ನು ತರುತ್ತದೆ. ಸೂರ್ಯ

22 Oct 2025 12:58 pm
ಕೆನಡಾದಲ್ಲಿ ರೋಹಿತ್ ಗೋದಾರ ಗ್ಯಾಂಗ್​ನಿಂದ ಪಂಜಾಬಿ ಗಾಯಕ ತೇಜಿ ಕಹ್ಲೋನ್ ಮೇಲೆ ಗುಂಡಿನ ದಾಳಿ

ಕೆನಡಾದಲ್ಲಿ ಪಂಜಾಬಿ ಗಾಯಕ(Punjabi Singer) ತೇಜಿ ಕಹ್ಲೋನ್​​ನನ್ನು ರೋಹಿತ್ ಗೋದಾರ ಗ್ಯಾಂಗ್​ನ ಸದಸ್ಯರು ಗುಂಡು ಹಾರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರತಿಸ್ಪರ್ಧಿ ಗ್ಯಾಂಗ್‌ಗಳಿಗೆ ಶಸ್ತ್ರಾಸ್ತ್ರ ಮತ್ತು ಹಣವನ್ನು ಪ

22 Oct 2025 12:56 pm
ನಾನು ಗುಜರಾತಿ ಅಲ್ಲ, ಹೆಮ್ಮೆಯ ಕನ್ನಡತಿ, ಟೀಕಿಸಿದವರಿಗೆ ಖಡಕ್​​ ಉತ್ತರ ಕೊಟ್ಟ ಬಯೋಕಾನ್ ಅಧ್ಯಕ್ಷೆ

ಬೆಂಗಳೂರು ಮೂಲಸೌಕರ್ಯ ಬಗ್ಗೆ ಧ್ವನಿ ಎತ್ತಿದ್ದ ಕಿರಣ್ ಮಜುಂದಾರ್-ಶಾ ಇದೀಗ ತಾನು ಹೆಮ್ಮೆಯ ಕನ್ನಡತಿ ಎಂದು ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಿಷ್ಠೆ ಪ್ರಶ್ನಿಸಿದವರಿಗೆ ಉತ್ತರ ನೀಡಿದ್ದು, ಬೆಂಗಳೂರಿನಲ್ಲ

22 Oct 2025 12:49 pm
Govardhan Puja 2025: ಗೋ ಪೂಜೆಯ ದಿನದಂದು ತಪ್ಪಾಗಿ ಕೂಡ ಈ ಕೆಲಸ ಮಾಡಬೇಡಿ!

ದೀಪಾವಳಿಯ ಒಂದು ಪ್ರಮುಖ ಆಚರಣೆಯಾದ ಗೋವರ್ಧನ ಪೂಜೆ ಅಥವಾ ಗೋಪೂಜೆಯನ್ನು ಸರಿಯಾದ ವಿಧಿವಿಧಾನಗಳೊಂದಿಗೆ ಆಚರಿಸಿ. ಶ್ರೀಕೃಷ್ಣನ ಆಶೀರ್ವಾದ ಪಡೆಯಲು, ಗೋಮಯದಿಂದ ಗೋವರ್ಧನ ಪರ್ವತ ನಿರ್ಮಿಸಿ, ಕುಟುಂಬ ಸಮೇತ ಪ್ರದಕ್ಷಿಣೆ ಹಾಕಿ. ತ

22 Oct 2025 12:26 pm
RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಸಿಬ್ಬಂದಿ ಸಸ್ಪೆಂಡ್: ಸರ್ಕಾರಿ ನೌಕರಲ್ಲೀಗ ಆತಂಕ

ಜಿಲ್ಲೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಡುಗೆ ಸಹಾಯಕರಾದ ಪ್ರಮೋದ್​ ರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಅವರು ಬಸವಕಲ್ಯಾಣದಲ್ಲಿ ಸೆಪ್ಟೆಂಬರ್ ‌ 13 ರಂದು ನಡೆದ RSS ಪಥ ಸಂಚಲನದಲ್

22 Oct 2025 12:18 pm
ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡ ಇನ್ಸ್​​​ಪೆಕ್ಟರ್: ಪೊಲೀಸಪ್ಪನ ಕಾಮ ಪುರಾಣ ಬಟಾಬಯಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಖಾಕಿ ಸಮವಸ್ತ್ರ ಧರಿಸಿದ ಅಧಿಕಾರಿಯೊಬ್ಬರ ವಿರುದ್ಧವೇ ಅತ್ಯಾಚಾರದ ಗಂಭೀರ ಆರೋಪ ಕೇಳಿಬಂದಿದೆ. ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ಅವರು ಮದುವೆಯಾಗುವುದಾಗಿ ನಂಬಿಸಿ ತ

22 Oct 2025 12:06 pm
Video: ನಿಮ್ಮ ಗಿಫ್ಟ್ ನೀವೇ ಇಟ್ಕೊಳ್ಳಿ; ದೀಪಾವಳಿಗೆ ಕೊಟ್ಟ ಸೋನ್‌ಪಾಪ್ಡಿ ಬಾಕ್ಸನ್ನು ಕಂಪನಿಯ ಗೇಟ್ ಮುಂದೆ ಎಸೆದ ಉದ್ಯೋಗಿಗಳು

ಸಾಮಾನ್ಯವಾಗಿ ಕಂಪನಿ ಅಥವಾ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ದೀಪಾವಳಿಗೆ ಏನ್ ಗಿಫ್ಟ್ ಕೊಡ್ತಾರೆ ಎನ್ನುವ ಕುತೂಹಲವಿರುತ್ತದೆ. ಬೋನಸ್ ಕೊಟ್ಟರೆ ಖುಷಿಯೇ ಎಲ್ಲೇ ಮೀರುತ್ತದೆ. ಆದರೆ ಇಲ್ಲೊಂದು ಕಡೆ ಮಾಲೀಕ ನೀಡಿದ

22 Oct 2025 11:59 am
ತಂದೆ ವಿರುದ್ಧ ಸೇಡು ತೀರಿಸಿಕೊಳ್ಳಲು 5 ವರ್ಷದ ಮಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಚಾಲಕ

ತಂದೆ ವಿರುದ್ಧ ಸೇಡು ತೀರಿಸಿಕೊಳ್ಳಲು ಐದು ವರ್ಷದ ಮಗನನ್ನು ವ್ಯಕ್ತಿಯೊಬ್ಬ ಅಪಹರಿಸಿ ಚಾಕುವಿನಿಂದ ಇರಿದು ಕೊಲೆ(Murder) ಮಾಡಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಬಾಲಕನ ತಂದೆಯ ಮನೆಯ ವಾಹನದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ವ್

22 Oct 2025 11:58 am
ಈ ಒಂದು ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಅವಕಾಶ

Virat Kohli Records: ವಿರಾಟ್ ಕೊಹ್ಲಿಗೆ ಇದು ಕೊನೆಯ ಆಸ್ಟ್ರೇಲಿಯಾ ಪ್ರವಾಸ. ಏಕೆಂದರೆ ಕಿಂಗ್ ಕೊಹ್ಲಿ 2027ರ ಏಕದಿನ ವಿಶ್ವಕಪ್​ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗುವುದು ಖಚಿತ. ಇತ್ತ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಮ

22 Oct 2025 11:54 am
ಸ್ವಂತ ಖರ್ಚಿನಲ್ಲಿ ಗುಂಡಿ ಮುಚ್ಚಿದ ವ್ಯಕ್ತಿ, ಒಂದು ಗಂಟೆಯಲ್ಲಿ ಎಲ್ಲವನ್ನು ಹಾಳು ಮಾಡಿದ ನೀರಿನ ಟ್ಯಾಂಕರ್

ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಸ್ವಂತ ಖರ್ಚಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿದ ಒಂದು ಗಂಟೆಯೊಳಗೆ ನೀರಿನ ಟ್ಯಾಂಕರ್‌ ಹಾಳು ಮಾಡಿದೆ. ಈ ಘಟನೆ ಕುರಿತ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆ ವ್ಯಕ್ತಿಯ ಶ

22 Oct 2025 11:52 am
ಬಿಗ್ ಬಾಸ್​ನಲ್ಲಿರೋ ಕೆನಡಾ ಹುಡುಗನ ಹಿಂದೆ ಬಿದ್ದ ರಾಶಿಕಾ-ಸ್ಪಂದನಾ; ಫೇಮ್ ಪಡೆಯಲು ಲವ್ ಸ್ಟೋರಿ?

ಬಿಗ್ ಬಾಸ್ ಮನೆಯಲ್ಲಿ ಹೊಸ ಪ್ರೇಮ ಕಹಾನಿ ಶುರುವಾಗುವ ಸೂಚನೆ ಸಿಕ್ಕಿದೆ. ಕೆನಡಾದಿಂದ ಬಂದ ಸೂರಜ್ ಸಿಂಗ್‌ಗೆ ರಾಶಿಕಾ ಹಾಗೂ ಸ್ಪಂದನಾ ಆಕರ್ಷಿತರಾಗಿದ್ದಾರೆ. ಈ ಲವ್ ಟ್ರ್ಯಾಕ್ ಫೇಮ್ ಗಳಿಸಲು ಒಂದು ತಂತ್ರವಾಗಿರಬಹುದೇ ಎಂಬ ಚರ್

22 Oct 2025 11:37 am
Video: ಕೇರಳ: ಲ್ಯಾಂಡಿಂಗ್ ಪ್ಯಾಡ್​​ನಲ್ಲಿ ಸಿಲುಕಿದ ರಾಷ್ಟ್ರಪತಿ ಮುರ್ಮು ಇದ್ದ ಹೆಲಿಕಾಪ್ಟರ್

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿದ್ದ ಹೆಲಿಕಾಪ್ಟರ್​ ಕೇರಳದಲ್ಲಿ ಲ್ಯಾಂಡಿಂಗ್ ಪ್ಯಾಡ್​ನಲ್ಲಿ ಸಿಲುಕಿರುವ ಘಟನೆ ವರದಿಯಾಗಿದೆ. ಅವರು ಶಬರಿಮಲೆಗೆ ಭೇಟಿ ನೀಡುವ ವೇಳೆ ಹೆಲಿಕಾಪ್ಟರ್​ ಹೊಸದಾಗಿ ಕಾಂಕ್ರೀಟ್ ಮಾಡಲಾಗಿದ್ದ

22 Oct 2025 11:34 am
ಹಳೆ ವಿಡಿಯೋ ಎಳೆದು ಹಾಕಿದ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಡಿದೆದ್ದ ದಿವಂಗತ ಅನಂತ್ ಕುಮಾರ್‌ ಪುತ್ರಿ

ಕಪ್ಪ- ನಿಮಗ್ಯಾಕೆ ಕೊಡಬೇಕು ಕಪ್ಪ. ಹೀಗಂತ ಬ್ರಿಟಿಷರ ವಿರುದ್ದ ಸ್ವಾಭಿಮಾನದಿಂದ ತೊಡೆ ತಟ್ಟಿದ್ದು ಕಿತ್ತೂರು ಚೆನ್ನಮ್ಮ. ಆದರೆ ಇದೀಗ ಎಂಥ ರಾಜಕೀಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರೆ ಕಪ್ಪು ಕಾಣಿಕೆಯ ವಿಚಾರವನ್ನು ಮುಂದಿಟ

22 Oct 2025 11:31 am
Bali Padayami: ದೀಪಾವಳಿಯ ಮೂರನೇ ದಿನ; ಬಲಿ ಪಾಡ್ಯಮಿ ಮಹತ್ವ ಮತ್ತು ವಾಮನಾವತಾರದ ಕಥೆ

ದೀಪಾವಳಿ ಪರ್ವದ ಮೂರನೇ ದಿನದ ಬಲಿ ಪಾಡ್ಯಮಿಯು ವಿಷ್ಣುವಿನ ವಾಮನಾವತಾರದ ಮಹತ್ವ ಸಾರುತ್ತದೆ. ರಾಕ್ಷಸ ರಾಜ ಬಲಿಯ ಅಹಂಕಾರ ನಿಗ್ರಹಿಸಿದ ವಾಮನನು, ಬಲಿಗೆ ಮೋಕ್ಷದ ವರವಿತ್ತನು. ಈ ದಿನದಂದು ಬಲಿಯನ್ನು ಸ್ಮರಿಸಿ ಪೂಜಿಸುವುದರಿಂದ

22 Oct 2025 11:04 am
ಮೊದಲ ಪಂದ್ಯದ ಮೊದಲ ಇನಿಂಗ್ಸ್​ನಲ್ಲೇ ದಾಖಲೆ ಬರೆದ ಅಫ್ಘಾನ್ ವೇಗಿ

Zimbabwe vs Afghanistan: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 127 ರನ್​ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಝಿಂಬಾಬ್ವೆ ತಂಡ 359 ರನ್​ಗಳನ್ನು ಕಲೆಹಾಕಿದ

22 Oct 2025 10:57 am
ಡಿಜೆ ಹಳ್ಳಿ ಇನ್ಸ್​ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಚಿನ್ನು, ಮುದ್ದು ಚಾಟಿಂಗ್ ವೈರಲ್

ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಗಂಭೀರ ಆರೋಪ ಡಿಜೆ ಹಳ್ಳಿ ಇನ್ಸ್​ಪೆಕ್ಟರ್ ವಿರುದ್ಧ ಕೇಳಿಬಂದಿದೆ. 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂದು ಸಂತ್ರಸ್ತೆ ಮಹಿಳೆ ಆರೋಪಿಸಿದ್ದ

22 Oct 2025 10:47 am
ಇದು ರಾಜ್ಯದ ದುಸ್ಥಿತಿ: ಹಳೆ ಸೋಫಾದಿಂದ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರಿನ ಜನ

ಬೆಂಗಳೂರಿನ ರಸ್ತೆ ಗುಂಡಿ ಸಮಸ್ಯೆಗಳು ನಾಗರಿಕರ ತಾಳ್ಮೆ ಕೆಡಿಸಿವೆ. ಸರ್ಕಾರ ರಸ್ತೆಗಳನ್ನು ಸರಿಪಡಿಸದಿದ್ದಾಗ, ಜನರು ತಾವೇ ತಾತ್ಕಾಲಿಕ ಪರಿಹಾರಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇತ್ತೀಚೆಗೆ, ಒಂದು ರಸ್ತೆ ಗುಂಡಿಯನ್ನು ಹಳ

22 Oct 2025 10:26 am
ದೀಪಾವಳಿಗೆ ಬಂಪರ್ ಲಾಟರಿ; ಡಬಲ್ ಡಿಜಿಟ್ ಕಲೆಕ್ಷನ್ ಮಾಡಿದ ‘ಕಾಂತಾರ: ಚಾಪ್ಟರ್ 1’

ಕಾಂತಾರ: ಚಾಪ್ಟರ್ 1 ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ವಿಶ್ವ ಮಟ್ಟದಲ್ಲಿ 800 ಕೋಟಿ ರೂ. ದಾಟಿದ್ದು, ಭಾರತದಲ್ಲಿ 547 ಕೋಟಿ ಗಳಿಸಿದೆ. ದೀಪಾವಳಿ ಸಂದರ್ಭದಲ್ಲಿ ಡಬಲ್ ಡಿಜಿಟ್ ಕಲೆಕ್ಷನ್ ಮಾಡಿ ಗಮನ ಸೆಳ

22 Oct 2025 10:25 am
Video: ನ್ಯೂಜಿಲೆಂಡ್​ನಲ್ಲಿ ಬಿರುಗಾಳಿಗೆ ಸಿಕ್ಕು ನಡು ರಸ್ತೆಗೆ ಹೋಗಿ ಬಿದ್ದ ಮಹಿಳೆ

ನ್ಯೂಜಿಲೆಂಡ್​ನಲ್ಲಿ ಬಿರುಗಾಳಿಗೆ ಸಿಕ್ಕು ಮಹಿಳೆಯೊಬ್ಬಳು ನಡು ರಸ್ತೆಗೆ ಹೋಗಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಬೀಸಿದ ಬಿರುಗಾಳಿಗೆ ನಿಯಂತ್ರಣ ಕಳೆದುಕೊಂಡು ವಾಹನಗಳ ನಡುವೆ ಸಿಲುಕಿದ್ದಾಳೆ. ಡ್ಯಾಶ್‌ಕ್ಯಾಮ್ ವೀಡಿಯೊ

22 Oct 2025 10:24 am
ಮಂಗಳೂರು: ಪರಾರಿಯಾಗಲು ಯತ್ನಿಸಿದ ಅಕ್ರಮ ಗೋಸಾಗಾಟಗಾರರ ಮೇಲೆ ಪೊಲೀಸ್ ಗುಂಡಿನ ದಾಳಿ

ಹಾಸನದಿಂದ ಕೇರಳದತ್ತ ಜಾನುವಾರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಲಾರಿಯನ್ನು ಪುತ್ತೂರು ಗ್ರಾಮೀಣ ಠಾಣಾ ವ್ಯಾಪ್ತಿಯ ಪೊಲೀಸರು ತಡೆಹಿಡಿಯಲು ಯತ್ನಿಸಿದ್ದರು. ಅಪಾಯದ ಪರಿಸ್ಥಿತಿಯಲ್ಲಿ ಪುತ್ತೂರು ಗ್ರಾಮೀಣ ಠಾಣೆಯ ಸಬ್ ಇನ

22 Oct 2025 10:21 am
ರಷ್ಯಾದಿಂದ ತೈಲ ಖರೀದಿ ಕಡಿಮೆ ಮಾಡುತ್ತೆ ಭಾರತ, ಪ್ರಧಾನಿ ಮೋದಿಯಿಂದ ಭರವಸೆ ಸಿಕ್ಕಿದೆ ಎಂದ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ದೀಪಾವಳಿಯನ್ನು ಆಚರಿಸಿದರು. ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ಭಾರತದ ಜನರಿಗೆ ದೀಪಾವಳಿಯ ಶುಭಾಶಯಗಳು. ನಾನು ಪ್ರಧಾನ

22 Oct 2025 9:56 am
ಪಾಕಿಸ್ತಾನ್ ಆಟಗಾರರಿಗೆ ಹ್ಯಾಂಡ್​ಶೇಕ್ ನೀಡಲು ನಿರಾಕರಿಸಿದ ಭಾರತ ತಂಡ

Asian Youth Games 2025: ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತ ತಂಡವು 86-21 ಅಂಕಗಳ ಅಂತರದಿಂದ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದಿದೆ. ಅಂದರೆ ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡ 21 ಅಂಕಗಳನ್ನು ಕಲೆಹಾಕಿದರೆ, ಭಾರತವು 86 ಅಂಕಗಳಿಸಿ ಭರ

22 Oct 2025 9:54 am
ಬೆಳಗ್ಗೆ ಎದ್ದ ತಕ್ಷಣ ಈ ಮೂರು ಕೆಲಸಗಳನ್ನು ಮಾಡಿ, ದಿನವಿಡೀ ಉತ್ಸಾಹಭರಿತರಾಗಿರುತ್ತೀರಿ

ಇಡೀ ದಿನ ಹೇಗಿರುತ್ತದೆ ಎಂಬುದು ನಮ್ಮ ಬೆಳಗ್ಗಿನ ದಿನಚರಿಯನ್ನು ಅವಲಂಬಿಸಿರುತ್ತದೆ. ಬೆಳಗ್ಗೆ ಎದ್ದ ತಕ್ಷಣವೇ ಸೋಮಾರಿತನದಿಂದ, ನಕಾರಾತ್ಮಕ ಆಲೋಚನೆಗಳಿಂದ ದಿನವನ್ನು ಆರಂಭಿಸಿದರೆ ಆ ಸಂಪೂರ್ಣ ದಿನವೇ ಹಾಳಾಗಿ ಹೋಗುತ್ತದೆ. ಹ

22 Oct 2025 9:48 am
Realme GT 8 Series: 7000mAh ಬ್ಯಾಟರಿ, 200MP ಕ್ಯಾಮೆರಾ: ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ ಹೊಸ ಸ್ಮಾರ್ಟ್​ಫೋನ್

Realme GT 8 and Realme GT 8 Pro: ರಿಯಲ್‌ಮಿ ಜಿಟಿ 8 ಪ್ರೊ ಮತ್ತು ರಿಯಲ್‌ಮಿ ಜಿಟಿ 8 ಸ್ಮಾರ್ಟ್​ಫೋನ್ 7,000mAh ಬ್ಯಾಟರಿಯನ್ನು ಹೊಂದಿದೆ. 2K ರೆಸಲ್ಯೂಶನ್ ಡಿಸ್ಪ್ಲೇಯೊಂದಿಗೆ ಬರುತ್ತದೆ. ಈ ಎರಡೂ ಹ್ಯಾಂಡ್‌ಸೆಟ್‌ಗಳು ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಅ

22 Oct 2025 9:42 am
ಹಾಸನಾಂಬ ದರ್ಶನಕ್ಕೆ ಇಂದೇ ಕೊನೆದಿನ: 8 ಕಿ.ಮೀ ಮುಟ್ಟಿದ ಧರ್ಮದರ್ಶನ ಸಾಲು

ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನೋತ್ಸವ ಅಂತಿಮ ಘಟ್ಟ ತಲುಪಿದ್ದು, ಅಮ್ಮನ ದರ್ಶನಕ್ಕೆ ಇಂದು(ಅಕ್ಟೋಬರ್ 22) ಕೊನೆ ದಿನವಾಗಿದೆ. ಹೀಗಾಗಿ ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ

22 Oct 2025 9:25 am
ಸರ್ಫರಾಝ್​ ಖಾನ್ ಯಾಕೆ ಆಯ್ಕೆಯಾಗಿಲ್ಲ? ಓವೈಸಿ ಪ್ರಶ್ನೆ

Sarfaraz Khan: ಸರ್ಫರಾಝ್ ಖಾನ್ ಟೀಮ್ ಇಂಡಿಯಾ ಪರ 6 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1 ಭರ್ಜರಿ ಶತಕ ಹಾಗೂ 3 ಅರ್ಧಶತಕಗಳೊಂದಿಗೆ ಒಟ್ಟು 371 ರನ್​ ಕಲೆಹಾಕಿದ್ದಾರೆ. ಇದಾಗ್ಯೂ ಕಳೆದೊಂದು ವರ್ಷದಿಂದ ಸರ್ಫರಾಝ್ ಅವರಿಗೆ ಭಾರತ ತಂಡದಲ

22 Oct 2025 9:23 am
ದೀಪಾವಳಿ ಬಂತೆಂದರೆ ಈ ಗ್ರಾಮದಲ್ಲಿ ಭಯದ ವಾತಾವರಣ: ಹಬ್ಬದ ದಿನದಂದೇ ನೂರಾರು ಯುವಕರು ಕಾಣೆ

ದಿಪಾವಳಿ ಹಬ್ಬದ ದಿನ ದೀಪ ಹಚ್ಚಿ ಪಟಾಕಿ ಸಿಡಿಸಿ ಎಲ್ಲರು ಸಂಭ್ರಮ ಪಡುತ್ತಾರೆ. ಆದರೆ ದಾವಣಗೆರೆಯ ಲೋಕಿಕೆರೆ ಗ್ರಾಮದ ಜನರು ದೀಪಾವಳಿ ಆಚರಣೆಯನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಶತಮಾನಗಳ ಹಿಂದೆ ಹಬ್ಬದ ದಿನದಂದೇ ನಡೆದ ಹಲ

22 Oct 2025 9:22 am
‘ಬಿಗ್ ಬಾಸ್​ನಲ್ಲಿ ಅವಮಾನ ಆದರೆ ಅದನ್ನು ಮರೆತು ಮುಂದೆ ಹೋಗಲು ಸಾಧ್ಯವಿಲ್ಲ’; ಅಶ್ವಿನಿ ಗೌಡ ಕಣ್ಣೀರು

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಅವರು ಈಗ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಆದ ನೋವನ್ನು ಮರೆತು ಮುಂದೆ ಹೋಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಆ ಬಗ್ಗೆ

22 Oct 2025 9:19 am
Horoscope Today 22 October : ದೀಪಾವಳಿ ಹಬ್ಬದಂದು ಯಾರಿಗೆ ಶುಭ, ಯಾರಿಗೆ ಅಶುಭ? ನಿಮ್ಮ ರಾಶಿ ಭವಿಷ್ಯ ಇಲ್ಲಿದೆ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶರದ್ ಋತುವಿನ ಕಾರ್ತಿಕ ಮಾಸ ಶುಕ್ಲ ಪಕ್ಷದ ಪ್ರತಿಪತ್ ತಿಥಿ ಬುಧವಾರ ವಿದ್ಯಾರ್ಥಿಗಳ‌ ಸಾಲ, ದುರುಪಯೋಗ, ಸಮಯ ಹೊಂದಿಕೆ, ದಾಖಲೆ ಸೃಷ್ಟಿ, ಮಾತಿನಲ್ಲಿ ಮರ್ಮ, ಅನಾರೋಗ್ಯಕ್ಕೆ ಕರ್ಮ ಹೊಣೆ ಇವೆಲ್

22 Oct 2025 9:09 am
ನಂಬಿಸಿ ಗಿಲ್ಲಿಗೆ ಮೋಸ ಮಾಡಿದ ರಿಷಾ; ಮರಳಿ ಬಂದ ನಟನಿಗೆ ಗಡ್ಡ ಬೋಳಿಸಲು ಹೇಳಿದ ಕಾವ್ಯಾ

ಬಿಗ್ ಬಾಸ್ ಮನೆಗೆ ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಪ್ರವೇಶಿಸಿದ್ದಾರೆ. ರಿಷಾ ಗೌಡ ಗಿಲ್ಲಿಗೆ ಮೋಸ ಮಾಡಿ, ಕಾಕ್ರೋಚ್ ಸುಧಿಯನ್ನು ಉಳಿಸಿದರು. ಆ ಬಳಿಕ ಗಿಲ್ಲಿ ಅವರು ಕಾವ್ಯಾ ಗೌಡರ ಹಿಂದೆ ಹೋಗಿದ್ದಾರೆ. ಆದರೆ ಕಾವ್ಯಾ ಕ್ಲೀ

22 Oct 2025 9:02 am