ಉಡುಪಿ, ಮೇ11: ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾ ದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇದೇ ಮೇ 13ರಿಂದ 26ರವರೆಗೆ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ವರೆಗೆ ಮೈಗ್ರೇನ್ಗೆ ಉಚಿತ ತಪಾಸಣಾ ಹಾಗೂ ಪ
ಉಡುಪಿ, ಮೇ11: ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಫ್ರೂಟ್ಸ್ ಐಡಿ ಹೊಂದಿರುವ, ಪಹಣಿ ಜೋಡಣೆ ಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ -ಹಂತವಾಗಿ ಪರಿಹಾರ ಪಾವತಿಸುವ ಪ್ರಕ್ರಿ ಯೆಯು ಪ್ರಾರಂಭ
ಶಿರ್ವ, ಮೇ11: ಇಲ್ಲಿನ ಸಂತ ಮೇರಿ ಮಹಾದ್ಯಾಲಯದ ವ್ಯಸನ- ವಿರೋಧಿ ಕೋಶ ಹಾಗೂ ಐಕ್ಯೂಎಸಿ ಜಂಟಿಯಾಗಿ ಮಾದಕ ವ್ಯಸನ ಮತ್ತು ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕಿರು ನಾಟಕ ಪ್ರದರ್ಶನವನ್ನು ಕಾಲೇಜಿನ ಫಾದರ್ ಹೆನ್ರಿ ಕ
ಉಡುಪಿ, ಮೇ 11: ಕಥೊಲಿಕ್ ಸಭಾ ಉಡುಪಿ ಪ್ರದೇಶ ಇವರು ಕನ್ನಡ ಭಾಷೆಯಲ್ಲಿ ಕ್ರೈಸ್ತ ಸಾಹಿತಿಗಳು ಬರೆದಿರುವ ಪುಸ್ತಕಗಳಿಗೆ ಪ್ರತಿ ವರ್ಷ ನೀಡುವ ದಾಂತಿ ಪುರಸ್ಕಾರಕ್ಕೆ 2023ನೇ ಸಾಲಿನಲ್ಲಿ ವಿನಿಶಾ ರೊಡ್ರಿಗಸ್ ಇವರ ‘ಎತ್ತಿನಗಾಡಿ ಎಕ್
ಮಂಗಳೂರು, ಮೇ 11: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸುವ 'ಆಳ್ವಾಸ್ ಪ್ರಗತಿ ಉದ್ಯೋಗ ಮೇಳ-2024' ಈ ಬಾರಿ ವಿದ್ಯಾಗಿರಿ ಕಾಲೇಜು ಆವರಣದಲ್ಲಿ ಜೂನ್ 7 ಮತ್ತು 8ರಂದು ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತ
ಬೆಂಗಳೂರು : ಲೈಂಗಿಕ ಹಗರಣದ ಆರೋಪಿಯಾದ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದು ಇಂಟರ್ ಪೋಲ್ ಮೂಲಕ ಪ್ರಕಟಣೆ ಹೊರಡಿಸಿದ್ದು, ಸದರಿ ಆರೋಪಿಯನ್ನು ಹುಡುಕಿಕೊಟ್ಟವರಿಗೆ ಜನತಾ ಪಕ್ಷದ ವತಿಯಿಂದ 1 ಲಕ್ಷ ರೂ.ಬಹುಮಾನ ನೀಡುವ ಬ
ಬೆಂಗಳೂರು: ರಾಜ್ಯ ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಕಟಿಸಿದ್ದ ಆಕ್ಷೇಪಾರ್ಹ ಪೋಸ್ಟ್ ಕುರಿತು ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಐಟಿ ಸೆಲ್ ವಿಭಾಗದ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ ಹಾಗೂ
ಚಿಕ್ಕಮಗಳೂರು : ಕಳೆದ ಮೂರು ದಿನಗಳಿಂದ ಕಾಫಿನಾಡಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮಳೆ ಇಲ್ಲದೇ ಕಂಗಾಲಾಗಿದ್ದ ಮಲೆನಾಡು, ಬಯಲು ಭಾಗದ ರೈತರಲ್ಲಿ ಈ ಮಳೆ ಮಂದಹಾಸ ಮೂಡಿಸಿದೆ. ಮೋಡಕವಿದ ವಾತಾವರಣ ಹಾಗೂ ಮಳೆಯಿಂದಾಗಿ ಕಾಫಿನಾ
ಹೊಸದಿಲ್ಲಿ: ಭಾರತವು ನಿರಂಕುಶಾಧಿಕಾರ ಪ್ರಭುತ್ವಕ್ಕೆ ತಿರುಗಲು ನ್ಯಾಯಾಂಗವೇ ಏಕೈಕ ಹೊಣೆಯಾಗಿದೆ ಎಂದು ThePrint ಸುದ್ದಿ ಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಹಿರಿಯ ವಕೀಲ ದುಷ್ಯಂತ್ ದವೆ ಅಭಿಪ್ರಾಯಪಟ್ಟಿದ್ದಾರೆ. ಈ ಸಂದರ್ಶನದ
ಬೆಂಗಳೂರು : ಪ್ರಜ್ವಲ್ ರೇವಣ್ಣನ ಪಾಸ್ ಪೋರ್ಟ್ ರದ್ದು ಮಾಡಿದರೆ ಆತ ಅನಿವಾರ್ಯವಾಗಿ ದೇಶಕ್ಕೆ ಮರಳಬೇಕಾಗುತ್ತದೆ, ಆದರೆ ಕೇಂದ್ರ ಸರ್ಕಾರ ಪಾಸ್ ಪೋರ್ಟ್ ರದ್ದು ಮಾಡಲು ಮುಂದಾಗುತ್ತಿಲ್ಲ. ಪ್ರಜ್ವಲ್ ರೇವಣ್ಣನನ್ನು ಪ್ರಧಾನಿ
ವಾಷಿಂಗ್ಟನ್: ಅಂತರರಾಷ್ಟ್ರೀಯ ಮಾನವೀಯ ಕಾನೂನುಗಳನ್ನು ಉಲ್ಲಂಘಿಸಿ ಗಾಝಾ ವಿರುದ್ಧದ ಯುದ್ಧದಲ್ಲಿ ಅಮೆರಿಕಾ ಪೂರೈಸಿದ ಶಸ್ತ್ರಾಸ್ತ್ರಗಳನ್ನು ಇಸ್ರೇಲ್ ಬಳಸಿರಬಹುದು ಎಂದು ಅಮೆರಿಕ ಹೇಳಿದೆ. ಇಸ್ರೇಲ್ನ ಬಾಧ್ಯತೆಗಳಿಗೆ
ಮೈಸೂರು : ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ, ಪ್ರಧಾನಿ ನರೇಂದ್ರ ಮೋದಿ ಅವರನ್ಮು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ ಅಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿ
ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರಕಾರ ಉರುಳಿ ಬೀಳಲಿದೆ ಎನ್ನುವ ಎಚ್.ಡಿ. ಕುಮಾರಸ್ವಾಮಿ ಅವರ ಮಾತು ಬರೀ ಹಗಲುಗನಸು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಲೇವಡಿ ಮಾಡಿದ್ದಾರೆ. ಶನಿವಾರ ತಮ್ಮ ನ
ಫೂಲ್ಬನಿ (ಒಡಿಶಾ): ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 50 ಸ್ಥಾನಗಳನ್ನೂ ಗಳಿಸುವುದಿಲ್ಲ ಹಾಗೂ ಚುನಾವಣೆಯ ನಂತರ ವಿರೋಧ ಪಕ್ಷದ ಸ್ಥಾನ ಗಳಿಸಲೂ ಸಾಧ್ಯವಾಗುವುದಿಲ್ಲ ಎಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಒಡಿಶಾದ ಕ
ಮಂಗಳೂರು: ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿರುವ ಬಗ್ಗೆ ಏಷ್ಯಾ ನೆಟ್ ಸುವರ್ಣ ನ್ಯೂಸ್ 'ಕಣ್ತಪ್ಪಿನಿಂದ' ತಪ್ಪಾಗಿದೆ ಎಂದು ಸಮಜಾಯಿಷಿ ನೀಡಿರುವ ಬಗ್ಗೆ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುನೀರ್
ಮಂಗಳೂರು: ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿರುವ ಬಗ್ಗೆ ಏಷ್ಯಾ ನೆಟ್ ಸುವರ್ಣ ನ್ಯೂಸ್ 'ಕಣ್ತಪ್ಪಿನಿಂದ' ತಪ್ಪಾಗಿದೆ ಎಂದು ಸಮಜಾಯಿಷಿ ನೀಡಿರುವ ಬಗ್ಗೆ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುನೀರ್
2014ರಿಂದ ಪ್ರತಿ ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿ ದೇಶದ ರೈತರಿಗೆ ಆಕರ್ಷಕ ಹೆಡ್ಡಿಂಗುಗಳ ಭರವಸೆ ಕೊಡುತ್ತಾ ಬಂದಿದ್ದಾರೆ. ಅದಕ್ಕೆ ಪೂರಕವಾಗಿ ಮೋದಿ ಸರಕಾರದಿಂದ ರೈತರಿಗಾಗಿ ದೊಡ್ಡ ದೊಡ್ಡ ಬಜೆಟ್ಗಳು ಬಿಡುಗಡೆಯಾಗುತ್ತ
ಮೈಸೂರು, ಮೇ. 11: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಧಾನಪರಿಷತ್ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತ
ಮೈಸೂರು, ಮೇ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಗಮನಸೆಳೆದರು. ನಗರದ ಮಾನಂದವಾಡಿ ರಸ್ತೆಯಲ್ಲಿರುವ ಅಂಬೇ
ಹೊಸದಿಲ್ಲಿ, ಮೇ 11: “ನನ್ನನ್ನು ಬಂಧಿಸುವ ಮೂಲಕ ಅವರು ಯಾರನ್ನು ಬೇಕಾದರೂ ಬಂಧಿಸಬಲ್ಲರೆಂಬ ಸಂದೇಶ ನೀಡಿದ್ದಾರೆ. ಈ ಮಿಷನ್ ಹೆಸರು “ಒಂದು ದೇಶ ಒಂದು ನಾಯಕ” ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಅಬಕ
ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರಜ್ವಲ್ ರೇವಣ್ಣನ ಈ ವಿಕೃತ ಲೈಂಗಿಕ ಪ್ರಕರಣವನ್ನು ಅಧಿಕಾರ ರಾಜಕಾರಣದಾಚೆ ನಿಂತು ಲಾಭ-ಹಾನಿಯ ಲೆಕ್ಕಾಚಾರ ಮೀರಿ ಕೇವಲ ಮಹಿಳಾ ಗೌರವ, ಸ್ವಾಭಿಮಾನ ಮತ್ತು ಸಂ
ಭಟ್ಕಳ, ಮೇ 11: ಹಾಡುಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ 23 ಸಾವಿರ ರೂ. ನಗದು ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಶಿರಾಲಿಯ ಬಂಡಿಕಾಶಿ ಎಂಬಲ್ಲಿ ನಡೆದಿರುವುದಾಗಿ ವರದ
ಮಂಗಳೂರು, ಮೇ 11: ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಮಂಜನಾಡಿಯ ಅಲ್ ಮದೀನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ತಮೀಮಾ ಫಾತಿಮಾ 594 (95.04 ಶೇ.) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾ
ಕೊಲ್ಕತ್ತಾ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ದೇವಸ್ಥಾನ ನಿರ್ಮಿಸಲು ಅನುವು ಮಾಡಿಕೊಡಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಗೆ ಕನಿಷ್ಠ 400 ಸ್ಥಾನಗಳು ದೊರೆಯುವಂತೆ ಮತದಾರರು ಖಾತ್ರಿಪಡಿಸಬೇಕ
ಮುಂಬೈ: “ಬಿಜೆಪಿ ಮತ್ತು ನಮ್ಮ ಹಿಂದುತ್ವದ ನಡುವೆ ಬಹಳಷ್ಟು ವ್ಯತ್ಯಾಸವಿದೆ ತಮ್ಮ ಹಿಂದುತ್ವ ಜನರ ಮನೆಗಳಲ್ಲಿ ಒಲೆಗಳನ್ನು ಹೊತ್ತಿಸಿದರೆ ಬಿಜೆಪಿಯ ಹಿಂದುತ್ವ ಮನೆಗಳನ್ನು ಹೊತ್ತಿಸುತ್ತದೆ,” ಎಂದು ಮಹಾರಾಷ್ಟ್ರದ ಮಾಜಿ ಸಿಎಂ
ಹೊಸದಿಲ್ಲಿ: ಫೆಲಸ್ತೀನ್ ಅನ್ನು ವಿಶ್ವ ಸಂಸ್ಥೆಯ ಪೂರ್ಣ ಪ್ರಮಾಣದ ಸದಸ್ಯ ರಾಷ್ಟ್ರವೆಂದು ಸೇರಿಸಿಕೊಳ್ಳಬೇಕೆಂಬ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೇ 10ರಂದು ಸಂಯುಕ್ತ ಅರಬ್ ಸಂಸ್ಥಾನ ಮಂಡಿಸಿದ ನಿರ್ಣಯದ ಪರವಾಗಿ ಭಾರತ
ಬೆಂಗಳೂರು: ಭಾರತದ ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ಧ್ವಜ, ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿದ ಏಷ್ಯಾ ನೆಟ್ ಸುವರ್ಣ ನ್ಯೂಸ್ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ 'ಕಣ್ತಪ್ಪಿನಿಂದ' ತಪ್ಪಾಗಿದೆ
ಎಸೆಸೆಲ್ಸಿ ಫಲಿತಾಂಶ ಹೊರಬಿದ್ದಿದೆ. ಹೊಸ ಶಿಕ್ಷಣ ನೀತಿಯ ಹಲವು ಗೊಂದಲಗಳ ನಡುವೆಯೂ ರಾಜ್ಯದಲ್ಲಿ ಶೇ. ೭೩.೪೦ ಫಲಿತಾಂಶ ಬಂದಿದೆ. ಈ ಬಾರಿಯ ಫಲಿತಾಂಶ ಕೆಲವು ಕಾರಣಗಳಿಗಾಗಿ ನಾಡಿನ ಶಿಕ್ಷಣ ವಲಯದ ಮೇಲೆ ಬೆಳಕಿನ ಕಿರಣಗಳನ್ನು ಹೊತ್ತ
ದೋಹಾ: ಭಾರತದ ಚಾಂಪಿಯನ್ ಅಥ್ಲೀಟ್ ನೀರಜ್ ಚೋಪ್ರಾ ಇಲ್ಲಿ ನಡೆಯುತ್ತಿರುವ ಡೈಮಂಡ್ ಲೀಗ್ 2024ರಲ್ಲಿ 88.36 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದರು. ಭಾರತದ ಮತ್ತೊಬ್ಬ ಸ್ಪರ್ಧಿ ಕಿಶೋರ್ ಜೆನಾ 76.31 ಮೀಟರ್ನೊಂ
ಮಡಿಕೇರಿ, ಮೇ 11: ಕ್ರಿಕೆಟ್ ಪಂದ್ಯಾವಳಿಯ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮೂರ್ನಾಡು ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೂರ್ನಾಡು ನಿವಾಸಿ ಆರಿಫ
ಚಿಕ್ಕಮಗಳೂರು, ಮೇ 11: ಪ್ರಸಕ್ತ (2023-24ನೇ) ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿನಿ ಫಾತಿಮತ್ ಸಮೀಹಾ ಸಂಸ್ಕೃತದಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿದ್ದಾರೆ. ಚಿಕ್ಕಮಗಳೂರು ಬಸರಿಕಟ್ಟೆ
ಹೊಸದಿಲ್ಲಿ: ಸುಧೀರ್ಘ ವೃತ್ತಿಜೀವನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ನಿವೃತ್ತಿ ಘೋಷಿಸಿ ಹಲವು ಸಮಯ ಕಳೆದರೂ ಸಾಕಷ್ಟು ಅಭಿಮಾನಿಗಳ ಸಂಖ್ಯೆಯನ್ನು ಹೊಂದಿದ್ದಾರೆ. ಅವರ ಜನಪ್ರಿಯತೆ ಅಪಾರ ಎನ್ನುವುದಕ್ಕೆ ಪ್
ಮಂಗಳೂರು, ಮೇ 11: ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿರಾ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಹಯಾ ಇಬ್ರಾಹೀಂ ರಹ್ಮತುಲ್ಲಾ 607 (97.12 ಶೇ.) ಅಂಕಗಳನ್ನು ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾ
ಸೀತಾಪುರ್ (ಉತ್ತರ ಪ್ರದೇಶ): ಕುಟುಂಬವೊಂದರ ಆರು ಮಂದಿ ಮೃತಪಟ್ಟಿರುವ ಸುದ್ದಿ ಉತ್ತರ ಪ್ರದೇಶದ ಸೀತಾಪುರ್ ಪ್ರದೇಶದಲ್ಲಿ ಆಘಾತವನ್ನುಂಟು ಮಾಡಿದೆ. ವ್ಯಕ್ತಿಯೊಬ್ಬ ತನ್ನ ಆತ್ಮಹತ್ಯೆಗೂ ಮುನ್ನ ತನ್ನ ಕುಟುಂಬದ ಐವರು ಸದಸ್ಯರನ್
ಬೆಂಗಳೂರು: ಬಿರುಗಾಳಿ ಮಳೆಗೆ ಮನೆಯ ಮುಂಭಾಗದ ಗೇಟ್ ತುಂಡಾಗಿ ಬಿದ್ದ ಪರಿಣಾಮ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ನೆಲಮಂಗಲದ ವಾಜರಹಳ್ಳಿಯಲ್ಲಿ ವರದಿಯಾಗಿದೆ. ಯಲ್ಲಮ್ಮ(7) ಮೃತ ಬಾಲಕಿ ಎಂದು ಗುರುತ
ಹೊಸದಿಲ್ಲಿ : ಐವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದಿಲ್ಲಿ ನ್ಯಾಯಾಲಯ ದೋಷಾರೋಪ ದಾಖಲಿಸಿದೆ. ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪವನ್ನೂ ಅವರ ಮ
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಬಹರಾಂಪುರ್ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಟಿಕೆಟ್ ಪಡೆದಿರುವ ತಮ್ಮ ಸೋದರ ಯೂಸುಫ್ ಪಠಾಣ್ ಪರ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಇರ್ಫಾನ್ ಪಠಾಣ್ ಗುರುವಾರ ಪ್ರಚಾರ ನಡೆಸಿದ್ದಾರೆ. ಯೂಸ
ಹೊಸದಿಲ್ಲಿ: ಭಾರತದ ಪುರುಷರ ಕ್ರಿಕೆಟ್ ತಂಡಕ್ಕೆ ಹೊಸ ಮುಖ್ಯ ಕೋಚ್ಗಾಗಿ ಬಿಸಿಸಿಐ ಶೀಘ್ರ ಹೊಸಬರನ್ನು ನೇಮಿಸಲು ಕ್ರಮಕೈಗೊಳ್ಳಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಇಂದು ಹೇಳಿದ್ದಾರೆ. ತಂಡದ ಹಾಲಿ ಮುಖ್ಯ ಕೋಚ್ ರಾಹ
ಮೈಸೂರು, ಮೇ 10: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಮೈಸೂರಿನಲ್ಲಿ ಬಸವ ಜಯಂತಿ ಅಂಗವಾಗಿ
ಬಂಟ್ವಾಳ, ಮೇ 10: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದ ಬಳಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ. ನರಿಕೊಂಬು ನಿವಾಸಿ ಸ್ವಾತಿ ಹಾಗೂ ಮೈರನ್ ಪಾದೆ ನಿವಾಸಿ ಸುನೀಲ್ ಗಾ
ಹುಬ್ಬಳ್ಳಿ: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಾರ್ವಜನಿಕರು ಆತಂಕಗೊಂಡ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಆ್ಯಕ್ಸಿಸ್ ಬ್ಯಾಂಕ್ ನಲ್ಲಿ ಶುಕ್ರವಾರ ನಡೆದಿದೆ. ಗಾಬರಿಗೊಂಡ ಸಾರ್ವಜನಿಕರು ಬ್ಯಾಂಕ್ ಕಟ್ಟ
ಕರ್ನೂಲ್: ಮೀಸಲಾತಿ ಹಾಗೂ ಅಲ್ಪಸಂಖ್ಯಾತರ ಮೀಸಲಾತಿ ಕುರಿತು ಬಿಜೆಪಿ ಹಾಗೂ ವಿರೋಧ ಪಕ್ಷಗಳ ನಡುವೆ ವಾಗ್ಯುದ್ಧ ನಡೆಯುತ್ತಿರುವ ಹೊತ್ತಿನಲ್ಲೇ, ಆಂಧ್ರಪ್ರದೇಶದಲ್ಲಿನ ಮುಸ್ಲಿಮರ ಶೇ. 4ರಷ್ಟು ಮೀಸಲಾತಿಯು ಉಳಿಯಲಿದ್ದು, ಈ ವಿಚಾರ
ಕಲಬುರಗಿ, ಮೇ 10: ಯುವಕನೋರ್ವನನ್ನು ಕೊಲೆಗೈದು ಬಾವಿಗೆಸೆದ ಘಟನೆ ಜಿಲ್ಲೆಯ ಅಫ್ಝಲ್ ಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ. ಜಾವೇದ್ (25) ಕೊಲೆಯಾದ ಯುವಕ. ಇವರನ್ನು ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಬಗ್
ಮಾಲೆ: ಅಧ್ಯಕ್ಷ ಮುಹಮ್ಮದ್ ಮುಯಿಝು ವಿಧಿಸಿದ್ದ ಮೇ 10ರ ಗಡುವಿಗೂ ಮುಂಚಿತವಾಗಿಯೇ ಭಾರತವು ತನ್ನೆಲ್ಲ ಸೇನಾ ತುಕಡಿಗಳನ್ನು ತೆರವುಗೊಳಿಸಿದೆ ಎಂದು ಮಾಲ್ದೀವ್ಸ್ ಅಧ್ಯಕ್ಷರ ಕಚೇರಿಯ ವಕ್ತಾರರೊಬ್ಬರು ತಿಳಿಸಿದ್ದಾರೆ. ಚೀನಾ ಪರ ನ
ಬೆಂಗಳೂರು, ಮೇ.10: ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ ಎಂಬ ಬಸವಣ್ಣನವರ ವಚನದ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಸ್ವಾಮಿ ಅವರಿಗೆ ತಿರುಗೇಟು ನೀ
ಹೊಸದಿಲ್ಲಿ: ಮಹಾರಾಷ್ಟ್ರದ ನಂದುರ್ಬಲ್ ಎಂಬಲ್ಲಿ ಇಂದು ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತೆ ಕಾಂಗ್ರೆಸ್ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ. ಉದ್ಯೋಗ ಮೀಸಲಾತಿ ಮತ್ತು ಸಂವಿಧಾನ
ಮೈಸೂರು, ಮೇ 10: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಸುಪ್ರೀಂ ಕೋರ್ಟ್ ಜೂನ್ 1ರ ತನಕ ಮಧ್ಯಂತರ ಜಾಮೀನು ಮಂಜೂರುಗೊಳಿ
ಬೆಂಗಳೂರು: ಹಿಂದೂ ರಾಷ್ಟ್ರ ನಿರ್ಮಿಸುವ ಹಾಗೂ ಹಿಂದೂಗಳನ್ನು ಸೈನಿಕೀಕರಣಗೊಳಿಸುವ ಪ್ರತಿಜ್ಞೆ ಕೈಗೊಳ್ಳಲೆಂದು ಅಖಿಲ ಭಾರತ ಹಿಂದೂ ಮಹಾಸಭಾವು ಜೂನ್ 16ರಂದು ಮಂಗಳೂರಿನ ಕದ್ರಿ ಯೋಗೇಶ್ವರ ಮಠದಲ್ಲಿ ಸಭೆಯೊಂದನ್ನು ಆಯೋಜಿಸಿದೆ
ಹೊಸದಿಲ್ಲಿ: ಫಾರ್ಮಾ ಕಂಪನಿ ಆಸ್ಟ್ರಝೆನೆಕ ತನ್ನ ಕೋವಿಡ್ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಹೇಳಿರುವ ಹಿನ್ನೆಲೆಯಲ್ಲಿ ದೇಶದ ವೈದ್ಯರ ಒಂದು ಗುಂಪು ಭಾರತದ ಸೀರಮ್ ಇನ್ಸ
ಮೈಸೂರು, ಮೇ 10: ಸಿಬಿಐ ಬಗ್ಗೆ ನಂಬಿಕೆ ಇಲ್ಲದೆ ಟೀಕೆ ಮಾಡುತ್ತಿದ್ದ ಬಿಜೆಪಿ ಮತ್ತು ಜೆಡಿಎಸ್ ನವರಿಗೆ ಈಗ ಸಿಬಿಐ ಮೇಲೆ ಅಭಿಮಾನ ಬಂದು ಬಿಟ್ಟಿದೆ. ಹಾಗಾಗಿ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣವನ್ನು ಸಿಬಿಐಗೆ ವಹಿಸಿ ಎನ್ನು
ಟೆಹ್ರಾನ್: ಇರಾನ್ ವಶಪಡಿಸಿಕೊಂಡಿದ್ದ ಇಸ್ರೇಲ್ ನೊಂದಿಗೆ ಸಂಪರ್ಕ ಹೊಂದಿದ್ದ ಹಡಗಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಭಾರತೀಯ ನಾವಿಕರನ್ನು ಗುರುವಾರ ಬಿಡುಗಡೆಗೊಳಿಸಲಾಗಿದ್ದು, ಅವರು ಇರಾನ್ ನಿಂದ ನಿರ್ಗಮಿಸಿದ್ದಾರೆ ಎಂದು
ಗುರುಪುರ: 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಗುರುಪುರ ತೆಂಕುಳಿಪಾಡಿಯ ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆ 100% ಫಲಿತಾಂಶ ಪಡೆದಿದೆ. ಪರೀಕ್ಷೆಗೆ ಹಾಜರಾಗಿರುವ 48 ವಿದ್ಯಾರ್ಥಿಗಳಲ್ಲಿ ಡಿಸ್ಟಿಂಕ್ಷನ್ ನ
ಪುಣೆ: ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಇಂದು ಪುಣೆ ನ್ಯಾಯಾಲಯವು ಇಬ್ಬರನ್ನು ದೋಷಿಗಳೆಂದು ಘೋಷಿಸಿದೆ ಹಾಗೂ ಮೂವರನ್ನು ಖುಲಾಸೆಗೊಳಿಸಿದೆ. ದೋಷಿಗಳೆಂದು ನ್ಯಾಯಾಲಯದಿಂದ ಘೋಷಿಸಲ್ಪಟ್ಟವರಾದ ಸಚಿನ್
ಬೆಂಗಳೂರು, ಮೇ 10: ಮುಖ್ಯಮಂತ್ರಿ ಸಿದ್ದರಾಮಯ್ಯ 2024ರ ಲೋಕಸಭಾ ಚುನಾವಣೆಯಲ್ಲಿ ರೋಡ್ ಶೋ/ಸಮಾವೇಶಗಳನ್ನು ನಡೆಸುವ ಮೂಲಕ ಭರ್ಜರಿಯಾಗಿ ಚುನಾವಣೆ ಪ್ರಚಾರ ಮಾಡಿದ್ದಾರೆ. ಚುನಾವಣೆ ಆರಂಭಕ್ಕೂ ಮುನ್ನ ರಾಜ್ಯ ಸರಕಾರದ ಜನಪ್ರಿಯ ಕಾರ್ಯಕ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಹಾಸನ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್ನಲ್ಲಿ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ
ಒಂದು ವೇಳೆ ಪಿತ್ರಾರ್ಜಿತ ಆಸ್ತಿ ತೆರಿಗೆ ಮತ್ತೆ ಜಾರಿಯಾದರೂ, ಅದು ಶೇ.1ರಷ್ಟು ಅತಿ ಶ್ರೀಮಂತರನ್ನು ಗುರಿಯಾಗಿಸಿಕೊಂಡಿರುತ್ತದೆ. ಇಂಡಿಯಾದ ಬೆಳವಣಿಗೆ ಕಥನವು ಉದ್ಯೋಗಗಳನ್ನು ಸೃಷ್ಟಿಸುತ್ತಿಲ್ಲ ಮತ್ತು ಒಂಟಿಕಾಲಿನ ನಡೆಯಾಗಿ
ಬೆಂಗಳೂರು: ಬೆಂಗಳೂರಿನ ಸರಕಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಮಾರು 20-25 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ವಾರ್ಡ್ ಅಟೆಂಡರ್ಗಳಾಗಿ ಕಾರ್ಯನಿರ್ವಹಿಸುತ್ತಿರುವ 56 ಮಂದಿ ಕಾರ್ಮಿಕರನ್ನು ಕಾನೂನುಬಾಹಿರವಾಗಿ ದಿಢೀರನೆ ಸೇ
ಬೆಂಗಳೂರು: ಖಾಸಗಿ ಹಜ್ ಟೂರ್ ಆಪರೇಟರ್ಗಳ ಮೂಲಕ ಪ್ರಸಕ್ತ ಸಾಲಿನ ಪವಿತ್ರ ಹಜ್ ಯಾತ್ರೆಗೆ ಭಾರತದಿಂದ ಯಾತ್ರಿಗಳು ಪ್ರಯಾಣ ಆರಂಭಿಸಲು ದಿನಗಣನೆ ಆರಂಭವಾಗಿದೆ. ಆದರೆ, ಈವರೆಗೆ ಮಿನಾ ಪ್ರದೇಶದಲ್ಲಿ ಭಾರತೀಯ ಯಾತ್ರಿಗಳ ವಾಸ್ತವ್ಯ
ಮಂಗಳೂರು, ಮೇ 10: ನಡುಪದವಿನಲ್ಲಿರುವ ಪಿ.ಎ. ಕಾಲೇಜು ಆಫ್ ಇಂಜಿನಿಯರಿಂಗ್ ನ 24ನೇ ವಾರ್ಷಿಕೋತ್ಸವ 'ಪೇಸ್ ಡೇ' ಕಾಲೇಜಿನ ಸಭಾಂಗಣದಲ್ಲಿ ಮೇ 9ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಣಚೂರು ವೈದ್ಯಕೀಯ ಮಹಾವಿದ್ಯಾಲಯದ ಉಪ ವ
ಮುಂಬೈ: ಸನ್ ರೈಸರ್ಸ್ ಹೈದರಾಬಾದ್ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ದಾಖಲೆ ಗೆಲುವು ಸಾಧಿಸುವ ಮೂಲಕ ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ, ಅಧಿಕೃತವಾಗಿ ಟೂರ್ನಿಯಿಂದ ಹೊರಬಿದ್ದ ಮೊದಲ ತಂಡ ಎನಿಸಿದೆ. ಈ ಮ
ಹಸಿವು, ಉದ್ಯೋಗ, ಆಹಾರ, ಶಿಕ್ಷಣದ ಬಗ್ಗೆ ದೇಶ ಮಾತನಾಡುತ್ತಿದ್ದರೆ ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರದಲ್ಲಿ ‘ಕ್ರಿಕೆಟ್’ನ್ನು ಎಳೆದು ತಂದಿದ್ದಾರೆ. ಇತ್ತೀಚೆಗಷ್ಟೇ ‘ಸಂಪತ್ತನ್ನು ಕಾಂಗ್ರೆಸ್ ಮುಸ್ಲಿಮರಿಗೆ ಹಂಚಲು ಹೊರ
ಹೊಸದಿಲ್ಲಿ: ಪ್ಯಾರಿಸ್ ನಲ್ಲಿ ಪೊಲೀಸ್ ಠಾಣೆಯಲ್ಲೇ ಇಬ್ಬರು ಅಧಿಕಾರಿಗಳ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ ಘಟನೆ ವರದಿಯಾಗಿದೆ. ದಾಳಿಯಲ್ಲಿ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಬಂಧನ ಪ್ರಕ್ರಿಯೆ ವೇಳೆ ಶಸ್ತ
ಕೊಲ್ಲಾಪುರ: ಕಾಂಗ್ರೆಸ್ ಜತೆ ಎನ್ ಸಿಪಿ ವಿಲೀನಗೊಳಿಸಲಾಗುತ್ತದೆ ಎಂಬ ಬಗ್ಗೆ ಎಂದೂ ಹೇಳಿಕೆ ನೀಡಿಲ್ಲ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ. ಸತಾರಾದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವ
Photo: fb/prajwalrevanna ಬೆಂಗಳೂರು : ಮೈಸೂರಿನ ಕೆ.ಆರ್.ನಗರದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ ಆಗಿದೆ. ಹೊಳೆನರಸೀಪುರ ಶಾಸಕ ಎಚ್.
ಬೆಂಗಳೂರು : ಎನ್.ಡಿ.ಆರ್.ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ 2 ಸಾವಿರ ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಖಾತೆಗೆ ಈ
ಉಡುಪಿ: ಆರು ವರ್ಷಗಳ ಕಾಯುವಿಕೆಯ ಬಳಿಕ ಉಡುಪಿ ಜಿಲ್ಲೆ ಎಸೆಸೆಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಮತ್ತೆ ಮೊದಲ ಸ್ಥಾನ ಪಡೆದಿದೆ. ಇಂದು ಬೆಂಗಳೂರಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದ 2023-24ನೇ
ಅಲಹಾಬಾದ್: ಸಂಗಾತಿ ಬದುಕಿದ್ದರೆ ಮುಸ್ಲಿಮರು ‘ಸಹಜೀವನ’ದ ಹಕ್ಕನ್ನು ಕೇಳುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ತಮ್ಮ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳದಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಓರ್ವ
ಹೊಸದಿಲ್ಲಿ: ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದ ಮತದಾನದ ವೇಳೆ ‘ನೋಟ’ (ಯಾವುದೇ ಅಭ್ಯರ್ಥಿಗೆ ಬೆಂಬಲವಿಲ್ಲ) ಗುಂಡಿಯನ್ನು ಒತ್ತುವಂತೆ ಮತದಾರರಿಗೆ ಕಾಂಗ್ರೆಸ್ ಮಾಡಿರುವ ಮನವಿಯು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದ
ಉಡುಪಿ, ಮೇ 9: ಅಕ್ರಮವಾಗಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಹಲವು ಮಂದಿಯ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 8ರಂದು ಕುಂದಾಪುರ ನಗರದ ಗಾಂಧಿ ಮೈದಾನದ ಸಮೀಪ ಸುದರ್ಶನ್
ಮಲ್ಪೆ, ಮೇ 9: ಕನ್ನರಪಾಡಿಯಲ್ಲಿ ಮೇ 1ರಂದು ನಡೆದ ಮದುವೆ ಕಾರ್ಯಕ್ರಮ ಬಂದಿದ್ದ ಮಂಗಳೂರಿನ ನಿವಾಸಿ ರಾಧಾಕೃಷ್ಣ(50) ಎಂಬವರು ವಾಪಾಸ್ಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ
ಉಡುಪಿ, ಮೇ 9: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉದ್ಯಾವರ ಎಂಇಟಿ ಆಂಗ್ಲ ಮಾಧ್ಯಮ ಶಾಲೆಯು ಶೇ.100 ಫಲಿತಾಂಶ ದಾಖಲಿಸಿ ವಿಶಿಷ್ಟ ಸಾಧನೆ ಮಾಡಿದೆ. ಪರೀಕ್ಷೆ ಬರೆದ 17 ಬಾಲಕರು ಹಾಗೂ 14 ಬಾಲಕಿಯರು ಸೇರಿದಂತೆ ಒಟ್ಟು 31 ವಿದ್ಯಾರ್ಥಿಗಳ ಪ
ಮಂಗಳೂರು, ಮೇ 9: ಅಶೈಖ್ ಅಸ್ಸೈಯ್ಯದ್ ಮುಹಮ್ಮದ್ ಮೌಲಾ ಜಲಾಲ್ ಮಸ್ತಾನ್ ಅಲ್ ಬುಖಾರಿ ಅವರ 98ನೇ ಆಂಡ್ ನೇರ್ಚೆಯು ಬಂದರ್ನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯಲ್ಲಿ ಜೂ.1ರಂದು ಬೆಳಗ್ಗೆ 8:30ಕ್ಕೆ ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ
ಕೊಣಾಜೆ, ಮೇ 9: ಅಡ್ಕರೆಪಡ್ಪು ಜಮೀಯ್ಯತುಲ್ ಫಲಾಹ್ ಗ್ರೀನ್ ವೀವ್ ಪ್ರೌಢಶಾಲೆಯು 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್
ಮಂಗಳೂರು, ಮೇ 9: ಆತೂರು ಆಯಿಶಾ ಹೆಣ್ಮಕ್ಕಳ ಪ್ರೌಢಶಾಲೆಯ 20 ವಿದ್ಯಾರ್ಥಿನಿಯರು ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಮೂಲಕ ಶೇ.100 ಫಲಿತಾಂಶ ದಾಖಲಿಸಿದ್ದಾರೆ. ಫಾತಿಮಾ ಸಹಲಾ 581(ಶೇ.92.96) ಸಹಿತ ನಾಲ್ವರು ವಿದ್ಯಾರ್ಥಿನಿಯರ
ಚೆನ್ನೈ: ಲೋಕಸಭಾ ಚುನಾವಣಾ ಪ್ರಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೋಮುವಾದಿ ಹೇಳಿಕೆಗಳನ್ನು ನೀಡುತ್ತಿದ್ದು, ಈ ಬಗ್ಗೆ ನ್ಯಾಯಾಂಗವು ಮಧ್ಯಪ್ರವೇಶಿಸಬೇಕೆಂದು ಕೋರಿ ತಮಿಳುನಾಡು ಕಾಂಗ್ರೆಸ್ ಘಟಕವು ಬುಧವಾರ ಮದ್ರಾಸ್ ಹೈಕ
ಬೆಂಗಳೂರು : ಕೆಲಸ ಹುಡುಕಿಕೊಂಡು ನಗರಕ್ಕೆ ಬಂದ ಒಂದೇ ದಿನದಲ್ಲಿ ಯುವಕನೋರ್ವ ಇಲ್ಲಿನ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದ ಪಿ.ಜಿ.ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಅ
ಉಳ್ಳಾಲ: ಹಿರಾ ಪ್ರೌಢಶಾಲೆ, ಬಬ್ಬು ಕಟ್ಟೆ, ಪೆರ್ಮನ್ನೂರು ಇಲ್ಲಿಗೆ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಯಲ್ಲಿ ಶೇಕಡ 100 ಫಲಿತಾಂಶ ಬಂದಿರುತ್ತದೆ. ಒಟ್ಟು 62 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 8 ವಿದ್ಯಾರ್ಥಿಗಳು ವಿ
ಮಂಗಳೂರು, ಮೇ 9: ಬಿರು ಬೇಸಿಗೆಯ ನಡುವೆಯೇ ನಗರದ ಕದ್ರಿ ಪಾರ್ಕ್ನಲ್ಲಿ ದ.ಕ. ಜಿಲ್ಲಾಡಳಿತವು ಜಿ.ಪಂ. ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿರುವ ಮಾವು ಹಲಸು ಮೇಳದಲ್ಲಿ ಖರೀದಿ ಭರಾಟೆ ಬಿರುಸಾ ಗಿದೆ. ನೈಸರ್ಗಿಕವಾಗಿ ಹಣ
ಬೆಂಗಳೂರು : ವಿಧಾನ ಪರಿಷತ್ತಿನ ಮೂರು ಪದವೀಧರರು ಮತ್ತು ಮೂರು ಶಿಕ್ಷಕರ ಸ್ಥಾನಗಳಿಗೆ ಜೂನ್ 3ಕ್ಕೆ ದ್ವೈವಾರ್ಷಿಕ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಿಸಲಾಗಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೇ 16ಕ್ಕ
ಮಂಗಳೂರು: ಶ್ರೀ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನ ತಿರುವೈಲು, ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ ಜಂಟಿ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ
ಉಡುಪಿ, ಮೇ 9: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅಲೆವೂರು ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆ ಬರೆದ 35 ವಿದ್ಯಾರ್ಥಿಗಳ ಪೈಕಿ 12 ಉನ್ನತ ದರ್ಜೆ, 17 ಪ್ರಥಮ ದರ್ಜೆ ಹಾಗೂ ಆರು ಮಂದಿ ದ್ವಿತೀಯ ದ
ಉಡುಪಿ, ಮೇ 9: ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಆಡಳಿತಕ್ಕೆ ಒಳಪಟ್ಟಿರುವ ಮೇಲ್ಪೇಟೆಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯು ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. 58
ಉಡುಪಿ, ಮೇ 9: ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೋನ್ಸೆ ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆ ಬರೆದ ಒಟ್ಟು 78 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ಉತ್ತೀರ್ಣ ಗೊಂಡು ಶೇ.98.7%
ಕಾರ್ಕಳ, ಮೇ 9: ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನ ಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ ಎನ್. 623 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ. ಶಾಲೆಯ ಮುಖ್ಯೋಪಾಧ್ಯಾಯನ
ಬೆಂಗಳೂರು : ಉತ್ತರ ಭಾರತದ ಪ್ರವಾಹ ಹಾಗೂ ದಕ್ಷಿಣ ಭಾರತದಲ್ಲಿನ ಬರ ಪರಿಸ್ಥಿತಿಯನ್ನು ಶಾಶ್ವತವಾಗಿ ಬಗೆಹರಿಸಲು ನದಿಗಳ ಜೋಡಣೆ ಎಂಬ ‘ಜಲಸಂಗಮ’ದ ಕನಸು ಹೊತ್ತಿದ್ದ ನಿವೃತ್ತ ಐಎಎಸ್ ಅಧಿಕಾರಿ ಡಿ.ಗಂಗಪ್ಪ(84) ಗುರುವಾರ ನಗರದ ಡಾರ
ಉಡುಪಿ, ಮೇ 9: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಬುಧವಾರ ಅಂತಾರಾಷ್ಟ್ರೀಯ ಥಲಸ್ಸೆಮಿಯಾ ದಿನಾಚರಣೆಯನ್ನು ಆಚರಿಸಲಾಯಿತು. ಥಲಸ್ಸೆಮಿಯಾ ಒಂದು ಆನುವಂಶಿಕ ರಕ್ತದ ಕಾಯಿಲೆಯಾಗಿದ್ದು, ಈ ಕಾಯಿಲೆಯಿಂದ ಬಾಧಿತ ರೋಗಿ ಸಾಕಷ್ಟು ಕೆಂಪ
ಉಡುಪಿ, ಮೇ 9: ಖ್ಯಾತ ವಿಮರ್ಶಕ ಪ್ರೊ.ವಿ.ಎಂ ಇನಾಂದಾರ್ ಇವರ ನೆನಪಿನಲ್ಲಿ ನೀಡುವ ‘ಇನಾಂದಾರ್ ಪ್ರಶಸ್ತಿ’ಗೆ ಕನ್ನಡದ ಖ್ಯಾತ ವಿಮರ್ಶಕ ಡಾ.ಎ.ಮೋಹನ್ ಕುಂಟಾರ್ ಅವರ ‘ಸ್ವಗತ ಮತ್ತು ಸಂವಾದ’ ವಿಮರ್ಶಾ ಕೃತಿಯು 2023ರ ಸಾಲಿಗೆ ಆಯ್ಕೆಯಾಗ
ಉಡುಪಿ, ಮೇ9: ಗಂಗೊಳ್ಳಿಯ ತೌಹೀದ್ ಆಂಗ್ಲ ಮಾಧ್ಯಮ ಶಾಲೆ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ಪಡೆದು ಹೊಸ ವಿಕ್ರಮ ಸಾಧಿಸಿದೆ. ಶಾಲೆಯಿಂದ ಒಟ್ಟು 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ತೇರ