ನವದೆಹಲಿ,ಮೇ8-ಇಸ್ರೇಲ್ ಸಂಘರ್ಷದ ಕುರಿತು ಪೋಸ್ಟ್ ಮಾಡಿದ್ದ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್ ಶೇಖ್ ಅವರಿಗೆ ರಾಜೀನಾಮೆ ನೀಡುವಂತೆ ಆಡಳಿತ ಮಂಡಳಿ ಸೂಚನೆ ನೀಡಿದೆ. ಪರ್ವೀನ್ ಹಮಾಸ್ ಪರವಾಗಿ ಪೋಸ್ಟ್ ಮಾಡಿದ
ನವದೆಹಲಿ,ಮೇ8- ಲಸಿಕೆಯಿಂದ ಅಪರೂಪದ ಅಡ್ಡಪರಿಣಾಮ ಉಂಟಾಗಬಹುದು ಎಂದು ಒಪ್ಪಿಕೊಂಡ ಬಳಿಕ ಕೋವಿಡ್ ಲಸಿಕೆಯನ್ನು ಜಾಗತಿಕವಾಗಿ ಹಿಂತೆಗೆದುಕೊಳ್ಳಲು ಅಸ್ಟ್ರಾಜೆನೆಕಾ ಕಂಪನಿ ತೀರ್ಮಾನಿಸಿದೆ. ಜೊತೆಗೆ ಲಸಿಕೆಯನ್ನು ಇನ್ನು ಮುಂದ
ಬೆಂಗಳೂರು, ಮೇ 8- ಹಾಸನ ಪೆನ್ಡ್ರೈವ್ ಪ್ರಕರಣದಲ್ಲಿ ಕಾರ್ತಿಕ್ ಗೌಡ ವಿದೇಶಕ್ಕೆ ಹೋಗಿದ್ದಾನೆ ಎಂದು ಮಾಜಿಮುಖ್ಯಮಂತ್ರಿ ಹಾಗೂ ಜೆಡಿಎಸ್ನಾಯ ಹೆಚ್.ಡಿ.ಕುಮಾರಸ್ವಾಮಿ ಬಿಂಬಿಸಿದ್ದರು. ಆದರೆ ಆತ ರಾಜ್ಯದಲ್ಲೇ ಇದ್ದು ಮಾಧ
ಸಾಂಟಾಕ್ಲಾರಾ, ಮೇ 8 (ಪಿಟಿಐ) : ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ನೀತಿಗಳು ಭಾರತವನ್ನು ಪರಿವರ್ತಿಸುತ್ತಿರುವ ಕಾರಣದಿಂದ ಹೆಚ್ಚಿನ ಭಾರತೀಯ ಅಮೆರಿಕನ್ನರು ಮೂರನೇ ಅವಧಿಗೆ ಅವರ ಬಗ್ಗೆ ಒಲವು ತೋರಿದ್ದಾರೆ ಎಂದು ಪ್ರಭಾವಿ ಸ
ಪ್ಯೊಂಗ್ಯಾಂಗ್, ಮೇ.8- ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ತನ್ನ ಸ್ವಂತ ಅರಮನೆಯಲ್ಲಿ ಆಧುನಿಕರಣಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ಧರೆ. ಹೀಗಾಗಿ ಅವರು ತಮ್ಮ ಅರಮನೆ ಆವರಣದಲ್ಲಿರುವ ಬಹು ಕಟ್ಟಡಗಳನ್ನು ಕೆಡವಿ ಹಾ
ಲಕ್ನೋ,ಮೇ.8- ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಜಮೀನುದಾರನನ್ನು 13 ವರ್ಷದ ಬಾಲಕಿ ತನ್ನ ಗೆಳೆಯನೊಂದಿಗೆ ಸಂಚು ರೂಪಿಸಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮೂರು ತಿಂಗಳ ಹಿಂದೆ ನಡೆದಿದ್ದ ಕೊಲೆ ರಹಸ್ಯ
ಒಟ್ಟಾವಾ, ಮೇ 8 (ಪಿಟಿಐ): ಕಳೆದ ವರ್ಷ ಖಲಿಸ್ತಾನ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಕೊಂದ ಆರೋಪದ ಮೇಲೆ ಬಂಧಿಸಲಾಗಿರುವ ಮೂವರು ಭಾರತೀಯ ಪ್ರಜೆಗಳು ಕೆನಡಾದ ನ್ಯಾಯಾಲಯದ ಮುಂದೆ ವೀಡಿಯೊ ಮೂಲಕ ಹಾಜರುಪಡ
ಬೆಂಗಳೂರು,ಮೇ8- ಪ್ರಸಕ್ತ ಲೋಕಸಭೆ ಚುನಾವಣೆಯ ಎರಡು ಹಂತದ ಮತದಾನ ರಾಜ್ಯದಲ್ಲಿ ಪೂರ್ಣಗೊಂಡ ಬೆನ್ನಲ್ಲೇ ವಿಧಾನಪರಿಷತ್ನ ಆರು ಸದಸ್ಯ ಸ್ಥಾನಗಳಿಗೆ ಮತ್ತೊಂದು ಚುನಾವಣೆ ಎದುರಾಗಿದೆ. ವಿಧಾನಪರಿಷತ್ನ ಆರು ಸದಸ್ಯ ಸ್ಥಾನಗಳಿಗ
ಹೈದರಾಬಾದ್, ಮೇ.8 : ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್ಮೆಂಟ್ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರು ಒಡಿಶಾ ಮತ್ತ
ಬೆತುಲ್, ಮೇ.8-ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಸಾಗಿಸುತ್ತಿದ್ದ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರ
ನಿತ್ಯ ನೀತಿ : ಗೆಲುವು ಪಡೆಯುವುದಕ್ಕಿಂತ ಕಠಿಣವಾದ ಕೆಲಸವಿಲ್ಲ , ಆದರೆ ಗೆಲುವಿನಿಂದ ಸಿಗುವ ಸಂತೋಷಕ್ಕಿಂತ ಮಿಗಿಲಿಲ್ಲ.ಪಂಚಾಂಗ : ಬುಧವಾರ, 07-05-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ /ತಿಥಿ:
ನವದೆಹಲಿ, ಮೇ 7 (ಪಿಟಿಐ) : ಇಂದು ನಡೆಯುತ್ತಿರುವ ಲೋಕಸಭೆ ಚುನಾವಣೆಯ ಮೂರನೇ ಹಂತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ ಮಾತ
ಬೆಂಗಳೂರು,ಮೇ7- ಹಾಸನದ ಪೆನ್ಡ್ರೈವ್ ಸೋರಿಕೆ ಪ್ರಕರಣದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಜೆಡಿಎಸ್ ಕಾರ್
ವಾಷಿಂಗ್ಟನ್, ಮೇ 7 (ಪಿಟಿಐ) : ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಭಾರತದ ತನಿಖೆಯ ಫಲಿತಾಂಶಗಳನ್ನು ಅಮೆರಿಕ ಎದುರು ನೋಡುತ್ತಿದೆ ಎಂದು ವ
ಶ್ರೀನಗರ,ಮೇ7- ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಕುಲ್ಗಾಮ್ನ ರೆಡ್ವಾನಿ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತ
ಪಾಲಕ್ಕಾಡ್ , ಮೇ 7 (ಪಿಟಿಐ) ಇಲ್ಲಿನ ಕಂಜಿಕೋಡ್ ಬಳಿ ತಡರಾತ್ರಿ ರೈಲು ಡಿಕ್ಕಿ ಹೊಡೆದ ಪರಿಣಾಮ ವಯಸ್ಕ ಹೆಣ್ಣು ಕಾಡಾನೆಯೊಂದು ಸಾವನ್ನಪ್ಪಿದೆ. ಪಾಲಕ್ಕಾಡ್ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ನಡೆದ ಎರಡನೇ ಘಟನೆ ಇದಾಗಿದ
ಬೆಂಗಳೂರು,ಮೇ7-ಹಾಸನದ ಅಶ್ಲೀಲ ವಿಡಿಯೋವುಳ್ಳ ಪೆನ್ಡ್ರೈವ್ ಸೋರಿಕೆ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದ್ದಾರೆ ಎಂಬ ಆರೋಪ ಬಂದಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರ
ಮಾಸ್ಕೋ, ಮೇ 7- ವ್ಲಾಡಿಮಿರ್ ಪುಟಿನ್ ಅವರು ರಷ್ಯಾದ ಅಧ್ಯಕ್ಷರಾಗಿ ಐದನೇ ಅವಧಿಗೆ ಅಧಿಕಾರ ಪಟ್ಟ ಅಲಂಕರಿಸಿದ್ದಾರೆ. ತಮ್ಮ ರಾಜಕೀಯ ವಿರೋಧಿಗಳನ್ನು ಬಗ್ಗುಬಡಿದ ನಂತರ ಉಕ್ರೇನ್ನಲ್ಲಿ ಯುದ್ಧ ಮುಂದುವರೆದಿರುವ ನಡುವೆ ತನ್ನ
ಬೆಂಗಳೂರು,ಮೇ 6- ವಿಶೇಷ ತನಿಖಾ ತಂಡದ ಮುಂದೆ ಶೀಘ್ರದಲ್ಲೇ ಹಾಜರಾಗುವಂತೆ ಹಾಸನದ ಅಶ್ಲೀಲ ಪೆನ್ಡ್ರೈವ್ ಹಾಗೂ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಅವರ ಕುಟುಂಬಸ್ಥರು ಹಾಗೂ
ಬೆಂಗಳೂರು,ಮೇ 6- ಲೋಕಸಭೆಯ 18ನೇ ಅವಧಿಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ 3ನೇ ಹಂತದಲ್ಲಿ ನಾಳೆ 12 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮಾರ್ಚ್ 16 ರಂದು ಘೋಷಣೆಯಾಗಿದ್ದ ವೇಳಾಪಟ್ಟ
ಬೆಂಗಳೂರು, ಮೇ 6- ಸೇಡಂನ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ನಾಗರೆಡ್ಡಿ ಪಾಟೀಲರು ಹಾಗೂ ತಾವು ಮೊದಲಬಾರಿ 1983 ರಲ್ಲಿ ಶಾಸಕರಾಗಿ ಆಯ್ಕೆಯಾಗಿ
ನಮ್ಮದೇ ಆದ ಹಲವಾರು ಪತ್ರಿಕೆಗಳು ಮತ್ತು ಟಿವಿ ವಾಹಿನಿಗಳು ಭಾರತವನ್ನು ಹೀಗಳೆಯುತ್ತಿರುವ ಸನ್ನಿವೇಶದಲ್ಲಿ ಭಾರತದ ಚುನಾವಣೆಗಳ ಕುರಿತು ನ್ಯೂಯಾರ್ಕ್ ಟೈಮ್ಸೌ ಪತ್ರಿಕೆಯ ಪ್ರಶಂಸೆಯ ವರದಿಯ ನೋಟ ಇಲ್ಲಿದೆ. ಭಾರತೀಯ ಚುನಾವಣೆ
ಬಹಾಮಾಸ್, ಮೇ 6 (ಪಿಟಿಐ) : ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ರಿಲೇಸ್ನಲ್ಲಿ ಭಾರತದ ಪುರುಷರ ಮತ್ತು ಮಹಿಳೆಯರ 4+400 ಮೀ ರಿಲೇ ತಂಡಗಳು ತಮ ಎರಡನೇ ಸುತ್ತಿನ ಹೀಟ್ಸ್ ನಲ್ಲಿ ಎರಡನೇ ಸ್ಥಾನ ಪಡೆದು ಪ್ಯಾರಿಸ್ ಒಲಿಂಪಿಕ
ಬೆಂಗಳೂರು,ಮೇ6- ಹಾಸ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಈಗಾಗಲೇ ಸಹಾಯವಾಣಿ ತೆರೆದಿದೆ. ವಿಶೇಷ ತನಿಖಾ ತಂಡದ ಅಧಿಕಾರಿಗಳಿಗೆ ತನಿಖಾ ಕಾಲದಲ
ರಾಂಚಿ,ಮೇ6- ಜಾರ್ಖಂಡ್ನ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯ ಮೇಲೆ ಜಾರಿನಿರ್ದೇಶನಾಲಯ(ಇಡಿ) ದಾಳಿ ನಡೆಸಿದ್ದು, ಸುಮಾರು 30 ಕೋಟಿಗೂ ಆಧಿಕ ನಗದು ಪತ್ತೆ ಮಾಡಿದೆ. ಲೋಕಸಭಾ ಚು
ಮುಂಬೈ, ಮೇ 6 (ಪಿಟಿಐ) – ಕಸ್ಟಮ್ಸ ಇಲಾಖೆಯ ಅಧಿಕಾರಿಗಳು ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 4 ದಿನಗಳ ಕಾರ್ಯಾಚರಣೆಯಲ್ಲಿ 8.37 ಕೋಟಿ ರೂಪಾಯಿ ಮೌಲ್ಯದ 12.47 ಕೆಜಿ ಚಿನ್ನ ಮತ್ತು ಎಲೆಕ್ಟ್ರಾನ
ಬೆಂಗಳೂರು,ಮೇ 6- ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ 227 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಹ
ರಿಯೋ ಡಿ ಜನೈರೋ,ಮೇ 6- ಬ್ರೆಜಿಲ್ನ ದಕ್ಷಿಣದಲ್ಲಿರುವ ರಿಯೋ ಗ್ರಾಂಡೆ ಡೋ ಸುಲ್ ರಾಜ್ಯದಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದಾಗಿ ಕಳೆದ ಏಳು ದಿನಗಳಲ್ಲಿ ಕನಿಷ್ಠ ಪಕ್ಷ 75 ಜನರು ಮೃತಪಟ್ಟಿದ್ದು ಇತರ 103 ಮಂದಿ ನಾಪತ್ತೆಯಾಗಿದ್ದ
ಬೆಂಗಳೂರು,ಮೇ6- ಉಚಿತ ಗ್ಯಾರಂಟಿ, ತಾಪಮಾನ ಏರಿಕೆಯಿಂದಾಗಿ ರಾಜ್ಯದಲ್ಲಿ ವಿದ್ಯುತ್ ಬಳಕೆಯ ಪ್ರಮಾಣದ ವಿಪರೀತ ಹೆಚ್ಚಾಗುತ್ತಿದೆ. ಜನರ ಬೇಡಿಕೆ ನೀಗಿಸಲು ಇಂಧನ ಇಲಾಖೆ ಪಡಿಪಾಟಲು ಪಡುವಂತಾಗಿದೆ. ಮಳೆ, ಸಂಪನ್ಮೂಲಗಳ ಕೊರತೆಯಿಂದ
ಬೆಂಗಳೂರು,ಮೇ 5- ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಬ್ಲೂ ಕಾರ್ನರ್ ನೋಟೀಸ್ ಜಾರಿಯಾಗಿದ್ದು, ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಎಸ್ಐಟಿ ಅಧಿ ಕಾರಿಗಳಿಗೆ ಗೊತ್ತಿದೆ ಎಂದು ಗೃಹಸಚಿ
ನವದೆಹಲಿ,ಮೇ.5- ಖ್ಯಾತ ಚಿತ್ರ ನಟಿ ಕರೀನಾ ಕಪೂರ್ ಅವರು ಯುನಿಸೆಫ್ನ ರಾಯಭಾರಿಯಾಗಿ ನಿಯೋಜನೆಗೊಂಡಿದ್ದಾರೆ. ಬಾಲಿವುಡ್ನಲ್ಲಿ ಕರೀನಾ ಕಪೂರ್ ಖಾನ್ ಅತ್ಯಂತ ಜನಪ್ರಿಯ ಹೆಸರುಗಳಲ್ಲಿ ಒಂದಾಗಿದೆ. ಪ್ರತಿಷ್ಠಿತ ನಟಿಯಾಗಿರುವ
ಅಹಮದಾಬಾದ್, ಮೇ 5 (ಪಿಟಿಐ) ಗುಜರಾತ್ನಲ್ಲಿ 35 ಮುಸ್ಲಿಂ ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಆದರೆ ಕಾಂಗ್ರೆಸ್ ಈ ಬಾರಿ ತನ್ನ ಸಂಪ್ರದಾಯವನ್ನು ಮುರಿದು ರಾಜ್ಯದಲ್ಲಿ ಒಬ್ಬ ಮುಸ್ಲಿಂ ಸಮುದಾಯದ ವ
ಪುಣೆ,ಮೇ.5- ಕಳೆದ 2016ರಲ್ಲಿ ಮತಪಟ್ಟ ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತಹತ್ಯೆಯನ್ನು ರಾಜಕೀಯಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕ್ಷಮೆಯಾಚಿಸಬೇಕು ಎಂದು ಕೇಂದ
ಭುವನೇಶ್ವರ,ಮೇ.5- ಕಳೆದ ವರ್ಷ ಖಲಿಸ್ತಾನಿ ಭಯೋತ್ಪಾದಕನನ್ನು ಹತ್ಯೆಗೈದ ಆರೋಪದಲ್ಲಿ ಬಂಧಿಸಿರುವ ಮೂವರು ಭಾರತೀಯರ ಮಾಹಿತಿಯನ್ನು ಕೆನಡಾದ ಪೊಲೀಸರು ಹಂಚಿಕೊಳ್ಳುವುದನ್ನು ಭಾರತ ಕಾಯುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈ
ಜಮ್ಮು,ಮೇ.5- ವಾಯುಪಡೆಯ ಬೆಂಗಾವಲು ಪಡೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಒಬ್ಬ ವಾಯು ಯೋಧ ಸಾವನ್ನಪ್ಪಿದ ನಂತರ ಜಮು ಮತ್ತು ಕಾಶೀರದ ಪೂಂಚ್ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಬಹತ್ ಶೋಧ ಕಾರ್ಯಾಚರಣೆ ನಡೆಸ
ನ್ಯೂಯಾರ್ಕ್, ಮೇ 5 (ಪಿಟಿಐ) ಸೀರೆ…ಸೀರೆ…ಎಲ್ಲೆಲ್ಲೂ ಹಾರೈತೆ… ಎಂಬ ಹಾಡಿನಂತೆ ಇಲ್ಲಿನ ಐಕಾನಿಕ್ ಟೈಮ್ಸ್ ಸ್ಕ್ವೇರ್ನಲ್ಲಿ ಸೀರೆಯುಟ್ಟ ನೂರಾರು ನಾರಿಯರು ನೋಡುಗರ ಗಮನ ಸೆಳೆದರು. ಟೈಮ್ಸ್ ಸ್ಕ್ವೇರ್ನ ಹದಯಭಾಗದಲ್
ನವದೆಹಲಿ, ಮೇ 5 (ಪಿಟಿಐ) : ಪಾಕ್ ಆಕ್ರಮಿತ ಕಾಶ್ಮೀರದ ಮೇಲಿನ ಹಕ್ಕನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ ಹಾಗಂತ ಬಲವಂತವಾಗಿ ಅದನ್ನು ವಶಪಡಿಸಿಕೊಳ್ಳಲು ಹೋಗುವುದಿಲ್ಲ. ಕಾಶೀರದ ಬೆಳವಣಿಗೆ ಹಿನ್ನೆಲೆಯಲ್ಲಿ ಅಲ್ಲಿನ ಜನರೇ ಸ್ವಇ
ಮುಂಬೈ, ಮೇ 5 (ಪಿಟಿಐ) : ಬಾಲಿವುಡ್ ಸೂಪರ್ಸ್ಟಾರ್ ಸಲಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದಲ್ಲಿ ಬಂಧನದ ನಂತರ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಸಾವನ್ನಪ್ಪಿದ ಅನುಜ್ ಥಾಪನ್ ಸಾವಿನ ಕುರಿತು ಸಿಬಿಐ ತನಿಖ
ಶಿವಮೊಗ್ಗ,ಮೇ5-ಕಾನೂನಿನ ಪ್ರಕಾರ ಏನಾಗಬೇಕೋ ಅದೇ ಆಗುತ್ತದೆ. ನೆಲದ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಹಿಳೆ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ
ಭೂಪಾಲ್,ಮೇ.5- ಅಕ್ರಮ ಮರಳು ಸಾಗಾಣಿಕೆ ಮಾಫಿಯಾಗೆ ಪೊಲೀಸ್ ಪೇದೆಯೊಬ್ಬರು ಬಲಿಯಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.ಮಧ್ಯಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ತಡೆಯಲು ಬಂದ ಪೊಲ
ನವದೆಹಲಿ,ಮೇ.5- ಶಾಲೆಯಲ್ಲಿ ಸಣ್ಣ ತಪ್ಪಿಗೆ ಶಿಕ್ಷಕರಿಂದ ಬೆತ್ತದ ರುಚಿ ನೋಡಿದ್ದನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಸರಿಸಿಕೊಂಡಿದ್ದಾರೆ.ಕಠಂಡುವಿನಲ್ಲಿ ನೇಪಾಳದ ಸುಪ್ರೀಂ ಕೋರ್ಟ್ ಆಯೋಜಿಸಿದ್ದ ಬಾಲಾಪ
ಬೆಂಗಳೂರು, ಮೇ 5 (ಪಿಟಿಐ)- ಶುಭಮನ್ ಗಿಲ್ ಅವರು ಇನ್ನು ಚಿಕ್ಕವರಾಗಿದ್ದಾರೆ ಮತ್ತು ಆತ ಒಬ್ಬ ಅಸಾಧಾರಣ ಆಟಗಾರ ಅವರು ನಾಯಕತ್ವಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತಿದ್ದಾರೆ ಎಂದು ಗುಜರಾತ್ ಟೈಟಾನ್ಸ್ ಆಟಗಾರ ಡೇವಿಡ್ ಮಿಲ್ಲರ
ವಾಷಿಂಗ್ಟನ್, ಮೇ 5 (ಎಪಿ) : ಶ್ವೇತಭವನದಲ್ಲಿ ತಡರಾತ್ರಿ ವಾಹನವನ್ನು ಗೇಟ್ಗೆ ಡಿಕ್ಕಿ ಹೊಡೆದು ಚಾಲಕ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 10:30 ಕ್ಕೆ ಸ್ವಲ್ಪ ಸಮಯದ ಮೊದಲು ಅಪಘಾತದ ನಂತರ ಚಾಲಕನು ವ
ಬೆಂಗಳೂರು,ಮೇ.5– ನಾಳೆ ರಾತ್ರಿಯಿಂದ ಆಂಬುಲೆನ್ಸ್ ಸೇವೆಗಳು ಸ್ಥಗಿತಗೊಳ್ಳಲಿವೆ. ಮೂರು ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ನಾಳೆ ರಾತ್ರಿ ಎಂಟು ಗಂಟೆಯಿಂದ ಆರೋಗ್ಯ ಕವಚ 108 ಆಂಬುಲೆನ್ಸ್ ಸೇವೆಗಳನ್ನು ಸ್ಥಗಿತಗೊಳಿಸಲು ಸಿ
ಬೆಂಗಳೂರು,ಮೇ5- ರಾಜ್ಯದಲ್ಲಿ ಮತ್ತು ದೇವೇಗೌಡರ ಕುಟುಂಬದಲ್ಲಿ ಬಿರುಗಾಳಿ ಎಬ್ಬಿಸಿರುವ ಪ್ರಜ್ವಲ್ ರೇವಣ್ಣ ಅಶ್ಲೀಲ ಸಿಡಿ ಪ್ರಕರಣ ಹಲವು ಆಯಾಮಗಳಿಗೆ ತಿರುಗುತ್ತಿದೆ. ಜೊತೆಗೆ ಒಂದಷ್ಟು ಸಂದೇಹ ಮತ್ತು ಪ್ರಶ್ನೆಗಳನ್ನೂ ಹುಟ
ವಾರಾಣಸಿ,ಮೇ5- ಪ್ರಧಾನಿ ನರೇಂದ್ರಮೋದಿ ಅವರು ಮೇ 14ರಂದು ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮನ್ನ ಮೇ 13ರಂದು ಜಿಲ್ಲೆಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಅವರ ನಾಮಪತ್ರ ಸಲ
ಬೆಂಗಳೂರು,ಮೇ5- ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಭಾರತದ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. ಬೇಸಿಗೆಯ ಬಿಸಿಲಿನ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ
ಬೆಂಗಳೂರು,ಮೇ5- ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ 227 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸುವ ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಬ
ಬೆಂಗಳೂರು,ಮೇ5- ರಾಜ್ಯದಲ್ಲಿ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 44.7 ಡಿ.ಸೆ.ನಷ್ಟು ದಾಖಲಾಗಿದೆ. ಕಲ್ಯಾಣ ಕರ್ನಾಟಕ ಅಕ್ಷರಶಃ ಬಿಸಿಲ ನಾಡಾಗಿ ಪರಿಣಮಿಸಿದ್ದು, ಬಹುತೇಕ ಎ
ರಾಜ್ನಂದಗಾಂವ್, ಮೇ 5-ಮೊಬೈಲ್ ಫೋನ್ನಲ್ಲಿ ಹೆಚ್ಚು ಮಾತನಾಡುತ್ತಿದ್ದೀಯ ಎಂದು ನಿಂದಿಸಿದ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ತಂಗಿ ಕೊಲೆ ಮಾಡಿರುವ ಘಟನೆ ಛತ್ತೀಸ್ಗಢದ ಚುಯಿಖಾಡನ್ನಲ್ಲಿ ನಡೆದಿದೆ. ಕೊಲೆ ಸಂಬಂದ 14 ವರ್ಷದ
ಸಾಂಗ್ಲಿ (ಮಹಾರಾಷ್ಟ್ರ), ಮೇ 5-ಭಾರತೀಯ ಸೇನೆಯ ಅಧ್ಯದುನಿಕ ಲಘು ಹೆಲಿಕಾಪ್ಟರ್ ಇಂಜಿನ್ನಲ್ಲಿ ತಾಂತ್ರಿಕ ದೋಷದಿಂದಾಗಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜಮೀನೊಂದರಲ್ಲಿ ಮುನ್ನೆಚ್ಚರಿಕೆಯಿಂದ ತುರ್ತ ಲ್ಯಾಂಡಿಂಗ್ ಮಾಡಿ
ಸೇಲಂ, ಮೇ 3 : ಇಲ್ಲಿನ ಖಾಸಗಿ ಬ್ಯಾಂಕ್ನ ಅಧಿಕಾರಿಗಳು ಗಂಡ ಸಾಲ ವಾಪಸ್ ತೀರಿಸಲು ವಿಳಂಬ ಮಾಡಿದ ಎಂದು ಆತನ ಪತ್ನಿಯನ್ನುಅಡ ಇಟ್ಟ ವಸ್ತುವಂತೆ ರಾತ್ರಿಯಾಗುವ ವರೆಗೂ ಇರಿಸಿಕೊಂಡ ಘಟನೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಸೇಲಂನ ವ
ಕಲಬುರಗಿ,ಮೇ.5- ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬಂಧನ ಪ್ರಕರಣದಲ್ಲಿ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು, ಕಾನೂನು ಮೀರುವವರಿಗೆ ಪಾಠವಾಗಬೇಕ
ಕಾರವಾರ,ಮೇ.5- ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆ ಮಾತು ಇಲ್ಲಿ ಅಕ್ಷರಶಃ ನಿಜವಾಗಿದೆ.ದಂಪತಿ ನಡುವಿನ ಜಗಳದಿಂದ ಸಿಟ್ಟಿಗೆದ್ದ ತಾಯಿ ಹೆತ್ತ ಕಂದಮ್ಮನನ್ನು ಮೊಸಳೆ ಬಾಯಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಉತ್ತ
ನಿತ್ಯ ನೀತಿ : ಮೂರ್ಖರ ತಪ್ಪನ್ನು ತಿದ್ದಲು ಹೋಗಬೇಡಿ. ಏಕೆಂದರೆ ಅವನು ನಿಮ್ಮನ್ನು ದ್ವೇಷಿಸಲು ಪ್ರಾರಂಭಿಸುತ್ತಾನೆ. ಸಜ್ಜನರ ತಪ್ಪನ್ನು ತಿದ್ದಿರಿ. ಏಕೆಂದರೆ ಅವರು ನಿಮಗೆ ಕೃತಜ್ಞರಾಗಿರುತ್ತಾರೆ. ಪಂಚಾಂಗ : ಶುಕ್ರವಾರ, 03-05-2024
ನವದೆಹಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಉದ್ದೇಶಿಸಿ ಮಾಜಿ ವಿಶ್ವ ಚೆಸ್ ಚಾಂಪಿಯನ್ ಗ್ಯಾರಿ ಕಾಸ್ಪರೋವ್ ಮಾಡಿರುವ ಟ್ವೀಟ್ ಇದೀಗರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ . ಕಾಸ್ಪರೋ ವ್ ನನ್ನ ನೆಚ್ಚಿನ ಚೆ
ಬೆಂಗಳೂರು,ಮೇ.4 – ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ 6 ಗಂಟೆಗೆ ತೆರೆ ಬೀಳಲಿದೆ.ಮೇ 7 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯವಾಗುವ 48 ಗಂಟೆ
ನ್ಯೂ ಯಾರ್ಕ್, ಮೇ.4- ಭಾರತದ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳಾ ನಾಯಕತ್ವದಲ್ಲಿ ಮಾಡಿರುವ ಗಮನಾರ್ಹ ಪ್ರಗತಿಯ ಬಗ್ಗೆ ಬೆಳಕು ಚೆಲ್ಲಿರುವ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಅವರು, ಭಾರತವು ಪಂ
ಹಾಸನ, ಮೇ.4- ಪ್ರಜ್ವಲ್ ರೇವಣ್ಣಗೆ ಸೇರಿದ್ದು ಎನ್ನಲಾದ ಪೆನ್ಡ್ರೈವ್ ಪ್ರಕರಣ ಸಂಬಂಧ ಸ್ಥಳ ಮಹಜರಿಗೆ ಎಸ್ಐಟಿ ತಂಡ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೊಳೇನರಸಿಪು
ಹುಬ್ಬಳ್ಳಿ,ಮೇ4- ಅಶ್ಲೀಲ ಪೆನ್ಡ್ರೈವ್ ಪ್ರಕರಣದಲ್ಲಿ ನಾವು ಯಾವುದೇ ಕಾರಣಕ್ಕೂ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಕಾನೂನಿನ ಪ್ರಕಾರ ಏನು ಶಿಕ್ಷೆಯಾಗಬೇಕೋ ಅದೇ ರೀತಿ ಆಗಲಿದೆ ಎಂದು ರಾಜ್
ಬೆಂಗಳೂರು,ಮೇ.4- ಎರಡನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ 12 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿ
ಬೆಂಗಳೂರು,ಮೇ.4- ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಮಳೆಯಾಗಿದ್ದರೆ ಕಲ್ಯಾಣ ಕರ್ನಾಟಕ ಕಿತ್ತೂರು ಕರ್ನಾಟಕದ ಭಾಗದಲ್ಲಿ ಬಿಸಿಲ ಬೇಗೆ ತೀವ್ರಗೊಂಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಕಳೆ
ಬೆಂಗಳೂರು,ಮೇ4-ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಕಾಂಗ್ರೆಸ್ ಬ್ರದರ್ಸ್
ಹೈದರಾಬಾದ್, ಮೇ.4- ಹಿರಿಯ ಕಾಂಗ್ರೆಸ್ ನಾಯಕ ಮತ್ತು ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಟಿ.ಜೀವನ್ ರೆಡ್ಡಿ ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ. ಪ್ರಚಾರದ ವೇಳೆ ಮಾಜಿ ಸ
ನವದೆಹಲಿ, ಮೇ 4 (ಪಿಟಿಐ) : ಪಕ್ಷವು ಮಾರ್ಪಾಡುಗಳನ್ನು ಮಾಡಿದ ನಂತರ ದೆಹಲಿ ಚುನಾವಣಾ ಆಯೋಗ ಎಎಪಿಯ ಲೋಕಸಭಾ ಚುನಾವಣಾ ಪ್ರಚಾರದ ಹಾಡಿಗೆ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಡನ್ನು ಬರೆದು ಧ್ವನಿ ನೀಡಿರುವ ಎಎ
ವಿಶಾಖಪಟ್ಟಣಂ, ಮೇ 4 (ಪಿಟಿಐ) : ರಾಜಕೀಯವು ಐದು ನಿಮಿಷದ ನೂಡಲ್ಸ್ ಅಲ್ಲ ಮತ್ತು ನಾಯಕರು ಪ್ರಕ್ಷುಬ್ಧತೆ ಮತ್ತು ಹಿನ್ನಡೆಗಳನ್ನು ತಡೆದುಕೊಳ್ಳುವ ಮೂಲಕ ಜನರ ವಿಶ್ವಾಸವನ್ನು ಗಳಿಸಬೇಕಾಗಿರುವುದರಿಂದ ತ್ವರಿತ ಫಲಿತಾಂಶವನ್ನು
ನವದೆಹಲಿ,ಮೇ4- ಭಾರತೀಯರು ಸೇರಿದಂತೆ ಒಟ್ಟು 25 ಸಿಬ್ಬಂದಿಯಿದ್ದ ಇಸ್ರೀಲ್ಗೆ ಸೇರಿದ್ದ ಪೋರ್ಚುಗೀಸ್ ಧ್ವಜವುಳ್ಳ ಕಾರ್ಗೋ ನೌಕೆ ಎಂಎಸ್ಸಿ ಏರೀಸ್ನ ಎಲ್ಲಾ ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಇರಾನ್ ತಿಳಿಸಿದೆ. ಇ
ನವದೆಹಲಿ,ಮೇ4-ಕಳೆದ ವರ್ಷ ಬ್ರಿಟಿಷ್ ಕೊಲಂಬಿಯಾದಲ್ಲಿ ಕೊಲೆಯಾದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ಗೆ ಸಂಬಂಧಿಸಿದ ಹಿಟ್ ಸ್ಕ್ವಾಡ್ನ ಮೂವರನ್ನು ಕೆನಡಾದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕರಣ್
ಬೆಂಗಳೂರು,ಮೇ4- ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣದ ಪೆನ್ಡ್ರೈವ್ ಪ್ರಕರಣ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನದ ಮೇಲೆ ಏನು ಪರಿಣಾಮ ಬೀರಬಹು
ಹೊಸಕೋಟೆ,ಮೇ.4- ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನತೆಗೆ ವರುಣ ತಂಪೆರೆದಿದ್ದು, ಆದರೆ ಮಳೆಯಾರ್ಭಟಕ್ಕೆ ಕುರಿಗಾಹಿ ಮಹಿಳೆ ಹಾಗೂ 20 ಕುರಿಗಳು ಸಿಡಿಲಿಗೆ ಬಲಿಯಾಗಿರುವ ಘಟನೆ ತಾಲೂಕಿನ ಗಣಗಲು ಗ್ರಾಮದಲ್ಲಿ ನಡೆದಿದೆ.ರತ್ನಮ್ಮ(55)
ಶಿವಮೊಗ್ಗ,ಮೇ.3-ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬ ಮೊಬೈಲ್ ನುಂಗಿದ್ದ ಘಟನೆ ಬೆಳಕಿಗೆ ಬಂದಿದೆ. ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಪರೇಷನ್ ಮೂಲಕ ಹೊಟ್ಟೆಯಲ್ಲಿ ಪತ್ತೆಯಾದ ಮೊಬೈಲ್ ಹೊರತೆಗೆಯಲ
ಹಾವೇರಿ,ಮೇ.3- ವಂಟಮೂರಿ ಘಟನೆ ಮಾಸುವ ಮುನ್ನವೇ ಮಹಿಳೆಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಥಳಿಸಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು,ಮೇ.3- ಅಶ್ಲೀಲ ಸಿಡಿ ಪ್ರಕರಣದ ಸಂಬಂಧ ಬಂಧನದ ಭೀತಿಯಿಂದ ವಿದೇಶಕ್ಕೆ ಫಲಾಯನ ಮಾಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಹಿಂದೆ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ
ಬೆಂಗಳೂರು,ಮೇ.3- ಈ ಬಾರಿ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎ.ಎಚ್.ಆನಂದ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.ಈ ಕ್ಷೇತ್ರವನ್ನು ಕಳೆದ ಬಾರಿ ಪ್ರತ
ಯಾದಗಿರಿ,ಮೇ.3- ನೋಡುತ್ತಿರಿ.. ಲೋಕಸಭಾ ಚುನಾವಣೆ ಮುಗಿಯಲಿ, ಸಿದ್ರಾಮಣ್ಣನ ವಿರುದ್ದವೂ ಏನಾದರೂ ಸಿಡಿ ಬಿಡುತ್ತಾರೆ. ಅವರ ಜೊತೆ ಜಾಸ್ತಿ ಓಡಾಡೋಕೆ ಹೋಗಬೇಡಿ ಎಂದು ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚ
ಮೈಸೂರು,ಮೇ.3- ಮಾಟಮಂತ್ರ ಮಾಡಿಸಿದ್ದಾರೆಂಬ ಭೀತಿಗೆ ಒಳಗಾದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಕುಲಂ ಬಡಾವಣೆಯಲ್ಲಿ ನಡೆದಿದೆ.ಮಧುಕರ್(22) ಆತ್ಮಹತ್ಯೆ ಮಾಡಿಕೊಂಡ ಯುವಕ. ತಂದೆ ಮುರಳೀಧರ್ ಅರ್ಚಕರ
ಬೆಂಗಳೂರು, ಮೇ 3- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆಗಳಲ್ಲಿ ಚದುರಿದಂತೆ ನಿನ್ನೆ ಮಳೆಯಾಗಿದ್ದು, ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಬಿಸಿಲಿನ ಬೇಗೆಯಿಂದ ಬಸವಳಿದ್ದಿದ್ದ ಬೆ
ಬೆಂಗಳೂರು,ಮೇ.3- ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿರದ ವ್ಯಕ್ತಿಗಳ ವಿರುದ್ಧ ಜಾಮೀನುರಹಿತ ವಾರೆಂಟ್ಗಳನ್ನು ವಾಡಿಕೆಯಂತೆ ಜಾರಿ ಮಾಡುವ ನ್ಯಾಯಾಲಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ. ಘೋರ ಅಪರಾಧ ಎಸಗಿರುವ ಆ
ಪ್ರಯಾಗರಾಜ್, ಮೇ.3- ಉತ್ತರ ಪ್ರದೇಶ ವಿಧಾನಸಭೆಯ ವೇಳೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ವಾಹನದ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂ
ನಿತ್ಯ ನೀತಿ : ಮೂರ್ಖರ ತಪ್ಪನ್ನು ತಿದ್ದಲು ಹೋಗಬೇಡಿ. ಏಕೆಂದರೆ ಅವನು ನಿಮ್ಮನ್ನು ದ್ವೇಷಿಸಲು ಪ್ರಾರಂಭಿಸುತ್ತಾನೆ. ಸಜ್ಜನರ ತಪ್ಪನ್ನು ತಿದ್ದಿರಿ. ಏಕೆಂದರೆ ಅವರು ನಿಮಗೆ ಕೃತಜ್ಞರಾಗಿರುತ್ತಾರೆ. ಪಂಚಾಂಗ ಶುಕ್ರವಾರ 03-05-2024ಕ್
ಬೆಂಗಳೂರು, ಮೇ 2- ಮದುವೆಯಾಗುವಂತೆ ವಿವಾಹಿತೆಯನ್ನು ಪೀಡಿಸಿ ಆಕೆ ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ನಿವಾಸಿ ಅರ್ಬಾಜ್ ಬಂಧಿತ ಆರೋಪಿ. ಈತ ಹಣ್ಣಿನ ವ್ಯಾಪಾರಿಯಾ
ಬೆಂಗಳೂರು,ಮೇ2- ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್ಡ್ರೈವ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ಕಾಯ್ದುಕೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ಅಶ್ಲೀ
ನ್ಯೂಜೆರ್ಸಿ,ಮೇ.2- ಮಗ ದಪ್ಪಗಿದ್ದಾನೆ ಎಂಬ ಕಾರಣಕ್ಕೆ ಆತನ ದೈಹಿಕ ಕ್ಷಮತೆಯನ್ನು ಸದೃಢಗೊಳಿಸಲು ಥ್ರೆಡ್ಮಿಲ್ ಮೇಲೆ ಅತಿವೇಗವಾಗಿ ಓಡಿಸಿ ತಂದೆಯೇ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆಯ ವಿಡಿಯೋ ವೈರಲ್ ಆಗಿದೆ. ಆರು ವರ್ಷದ ಬಾ
ನವದೆಹಲಿ,ಮೇ 2- ಕೇಂದ್ರ ಸರ್ಕಾರ 2ಜಿ ಸ್ಪೆಕ್ಟ್ರಮ್ ಹಂಚಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ 2012 ರಲ್ಲಿ ನೀಡಿದ್ದ ತೀರ್ಪನ್ನು ಪರಿಷ್ಕರಿಸುವಂತೆ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ.2008 ರ ಜನವರಿಯಿಂದ ಆಗಿ
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಇಂದಿಲ್ಲಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅ
ಶಿವಮೊಗ್ಗ,ಮೇ.2- ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಸಂವಿಧಾನದ ಮೇಲೆ ಆಕ್ರಮಣ ಮಾಡಿದ್ದು, ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕೆಂಬುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್
ಕಲಬುರಗಿ,ಮೇ 2- ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್ ರೇವಣ್ಣ ಅವರ ಕೈ ಹಿಡಿದು ಅವರ ಪರ ಮತಯಾಚನೆ ಮಾಡಿದ್ದಕ್ಕೆ ನಾವು ಪೆನ್ ಡ್ರೈವ್ ವಿಚಾರದಲ್ಲಿ ಪ್ರಧಾನಿ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.
ಆನಂದ್ (ಗುಜರಾತ್), ಮೇ2- ಕಾಂಗ್ರೆಸ್ ಪಕ್ಷವನ್ನು ಪಾಕಿಸ್ತಾನದ ಶಿಷ್ಯ ಎಂದಿರುವ ಪ್ರಧಾನಿ ನರೇಂದ್ರಮೋದಿ, ಇಲ್ಲಿನ ಯುವರಾಜ (ರಾಹುಲ್)ನನ್ನು ಪ್ರಧಾನಿ ಮಾಡಲು ಹೊರಟಿದೆ ಎಂದು ವ್ಯಂಗ್ಯವಾಡಿದ್ದಾರೆ.ಪಾಕಿಸ್ತಾನದಲ್ಲಿ ಇಮ್ರಾನ್ ಖ
ಹಾಸನ,ಮೇ.2- ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ರಾಜಕೀಯ ಲಾಭಕ್ಕಾಗಿ ಷಡ್ಯಂತ್ರ ನಡೆಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಆರೋಪಿಸಿದರು. ಹೊಳೆನರಸೀಪುರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿ
ಕಲಬುರಗಿ,ಮೇ.2- ಹಾಸನದ ಪೆನ್ಡ್ರೈವ್ನ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗದೆ ಇದ್ದರೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಬಂಸಲಾಗುವುದು, ಜೊತೆಗೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ವಿರುದ್ಧ