SENSEX
NIFTY
GOLD
USD/INR

Weather

31    C
... ...View News by News Source
ರಾಯ್‌ ಬರೇಲಿ : ಗೆಲುವು ನಮ್ಮದೆ : ಪ್ರಿಯಾಂಕ ಗಾಂಧಿ…..!

ರಾಯ್‌ಬರೇಲಿ: ರಾಯ್‌ಬರೇಲಿ ಜನರೊಂದಿಗಿನ ತಮ್ಮ ಪಕ್ಷದ 100 ವರ್ಷಗಳ ಹಳೆಯ ಸಂಬಂಧವು ಹೊಸ ಯುಗವನ್ನು ಪ್ರವೇಶಿಸಿದೆ. ಕ್ಷೇತ್ರದ ಜನರು ಮತ್ತೊಮ್ಮೆ ಕಾಂಗ್ರೆಸ್ ನಾಯಕತ್ವಕ್ಕೆ ಮಣೆ ಹಾಕಲಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾ

8 May 2024 3:01 pm
ಉತ್ತರಾಧಿಕಾರಿ ಸ್ಥಾನದಿಂದ ಆಕಾಶ್‌ ಅನಂದ್‌ ಇಳಿಸಿದ ಮಯಾವತಿ….!

ಲಖನೌ: ಲೋಕಸಭೆ ಚುನಾವಣೆಯ ಸಮಯದಲ್ಲೇ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ತಮ್ಮ ಸೋದರಳಿಯ ಆಕಾಶ್ ಆನಂದ್(28) ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್

8 May 2024 2:59 pm
ಭಾರೀ ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್……!

ಬ್ರೆಜಿಲ್:‌ ಭಾರೀ ಪ್ರವಾಹದಿಂದ ಬ್ರೆಜಿಲ್‌ ತತ್ತರಿಸಿಹೋಗಿದ್ದು, ದಕ್ಷಿಣ ರಿಯೊ ಗ್ರಾಂಡೆ ಡೊ ಸುಲ್‌ ರಾಜ್ಯದಲ್ಲಿ‌ ಪ್ರವಾಹದಿಂದ ಸಾವನ್ನಪ್ಪಿರುವವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಪ್ರವಾಹದ ಪರಿಣಾಮ ಸಾವಿರಾರು ಮಂದಿ ನಿರಾ

8 May 2024 2:53 pm
ನೀವು ಟ್ಯಾಕ್ಸಿ , ಟಿಟಿ ಅಥವಾ ಬಸ್‌ ಮಾಲೀಕರೇ ಹಾಗಿದ್ರೆ ಈ ಸ್ಟೋರಿ ಮಿಸ್‌ ಮಾಡಬೇಡಿ ಓದಿ….!

ಬೆಂಗಳೂರು: ಸಾರಿಗೆ ವಾಹನಗಳಲ್ಲಿ ಜಿಪಿಎಸ್, ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ನಿಯಮವು ವಾಹನಗಳ ಮಾಲೀಕರಲ್ಲಿ ಗೊಂದಲವನ್ನುಂಟು ಮಾಡಿದೆ. ಕೆಲವು ಮಾಲೀಕರು ಜಿಪಿಎಸ್ ಸಾಧನಗಳ ಬೆಲೆಯು ಮಾರುಕಟ್ಟೆ ಬೆಲೆಗಿಂತ ಹೆ

8 May 2024 1:57 pm
ಸಪೋಟದ ನ್ಯೂಟ್ರೀಷನಲ್‌ ವ್ಯಾಲ್ಯು ಗೊತ್ತಾ…?

ತುಮಕೂರು: ಜ್ಯೂಸ್ ಕುಡಿಯಲು ಹೋದರೆ ಹೆಚ್ಚಾಗಿ ಜನರು ಇಷ್ಟಪಡುವಂತಹ ಜ್ಯೂಸ್ ಎಂದರೆ ಅದು ಚಿಕ್ಕು ಅಥವಾ ಸಪೋಟ ಜ್ಯೂಸ್ ಎಂದು ಹೇಳಬಹುದು. ಯಾಕೆಂದರೆ ಈ ಹಣ್ಣು ತುಂಬಾ ರುಚಿಕರ ಹಾಗೂ ಸಿಹಿ ಹೊಂದಿರುವುದು. ಇದರಿಂದಾಗಿ ಹೆಚ್ಚಿನವರಿ

8 May 2024 12:20 pm
ಕುಸಿದ ತಡೆಗೋಡೆ : 7 ಮಂದಿ ಸಾವು…..!

ಹೈದರಾಬಾದ್: ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದ

8 May 2024 11:56 am
ಸುರಪುರ ಉಪಚುನಾವಣೆ : ಶೇ.67ರಷ್ಟು ಮತದಾನ

ಯಾದಗಿರಿ: ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಕಲ್ಲು ತೂರಾಟ ಘಟನೆಯನ್ನು ಹೊರತುಪಡಿಸಿದರೆ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ನಡೆದಿದ್ದು, ರಾತ್ರಿ 8 ಗಂಟೆ ವೇಳೆಗೆ ಕ್ಷೇತ್ರದಲ್ಲಿ ಶೇ.67ರಷ್ಟು ಮತದಾನವ

8 May 2024 11:46 am
ಮುಂದಿನ 2 ತಿಂಗಳವರೆಗೂ ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲ-ಡೀಸಿ ಸೂಚನೆ

ತುಮಕೂರು : ಬರಪರಿಸ್ಥಿತಿಯಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಮುಂದಿನ ೨ ತಿಂಗಳವರೆಗೂ ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲವೆAದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬ್ಯಾಂಕು, ಮೈಕ್ರೋ

7 May 2024 10:19 pm
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶೇ.74.35 ರಷ್ಟು ಮತದಾನ

ಹುಬ್ಬಳ್ಳಿ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನವಾಗಿದೆ. ರಾತ್ರಿ 9 ಗಂಟೆಯವರಗೆ ದೊರೆತ ಅಧಿಕೃತ ಮಾಹಿತಿಗಳ ಪ್ರಕಾರ ಅಂತಿಮವಾಗಿ ಶೇ. 74.35 ರಷ್ಟು ಮತದಾನವಾಗಿದೆ. ಬೆಳಿಗ್ಗೆ 7 ಗಂಟ

7 May 2024 9:43 pm
5ನೇ ಬಾರಿಗೆ ಅಧ್ಯಕ್ಷ ಪಟ್ಟಕ್ಕೇರಿದ ಪುಟಿನ್…..!

ಕ್ರೆಮ್ಲಿನ್: ಮುಂದಿನ 6 ವರ್ಷಗಳ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು. ಅಧಿಕಾರ ಕ್ರೆಮ್ಲಿನ್‌ನಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅವರು ದಾಖಲೆಯ ಐದನೇ ಬಾರಿಗೆ ರಷ್ಯಾ

7 May 2024 5:24 pm
ನಾನು ಮದುವೆಯಾಗಲ್ಲ ರಾಜಕೀಯಕ್ಕೆ ಬರ್ತಿನಿ : ಸೋನು ಶ್ರೀನಿವಾಸ್‌ ಗೌಡ

ಬೆಂಗಳೂರು : ಬಿಗ್ ಬಾಸ್‌ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಜೈಲಿಗೆ ಹೋಗಿ ಬಂದ ಮೇಲೆ ಫ್ಯಾನ್ಸ್‌ ಹೆಚ್ಚಾಗಿದ್ದಾರಂತೆ. ದಿನದಿಂದ ದಿನಕ್ಕೆ ಪರ್ಸನಲ್ ಮೆಸೇಜ್‌ಗಳು ಜಾಸ್ತಿ ಬರುತ್ತಿವೆಯಂತೆ, ಹೀಗೆಂದು ಸ್ವತಃ ಆಕೆಯೇ ಯೂಟ್ಯೂಬ್

7 May 2024 5:20 pm
ಪೆನ್‌ ಡ್ರೈವ್‌ ಕೇಸ್‌ ನಲ್ಲಿ ಕುಮಾರ ಸ್ವಾಮಿ ಕೊಟ್ರು ಹೊಸ ಟ್ವಿಸ್ಟ್…..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋಗಳಿರುವ 25 ಸಾವಿರ ಪೆನ್‌ಡ್ರೈವ್‌ಗಳನ್ನು ಲೋಕಸಭೆ ಚುನಾವಣೆಗೂ ಮುನ್ನ ಹಂಚಲಾಗಿದೆ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್

7 May 2024 4:57 pm
ದೆಹಲಿ ಅಬಕಾರಿ ನೀತಿ ಹಗರಣ : ಮೇ 14ರ ವರೆಗೆ ಕವಿತ ಬಂಧನ ವಿಸ್ತರಣೆ….!

ನವದೆಹಲಿ: ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮಂಗಳವಾರ ದೆಹಲಿ ನ್ಯಾಯಾಲಯ ಮೇ 14 ರವರೆಗೆ ವಿಸ್ತರಿಸಿದೆ. ಸ

7 May 2024 4:53 pm
ಅಬಕಾರಿ ನೀತಿ ಹಗರಣ : ಕೇಜ್ರಿವಾಲ್‌ ಬಂಧನ ವಿಸ್ತರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆಯಾಗಿದ್ದು, ಮೇ 20ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ದೆಹಲಿ ಕೋರ್ಟ್ ಆದೇಶ ಹೊರಡಿಸ

7 May 2024 4:44 pm
ರಾಧಿಕಾ ಖೇರಾ ಮತ್ತು ನಟ ಶೇಖರ್ ಸುಮನ್ ಬಿಜೆಪಿ ಸೇರ್ಪಡೆ ….!

ನವದೆಹಲಿ: ಲೋಕಸಭೆ ಚುನಾವಣೆಯ ನಡುವೆಯೇ ಕಾಂಗ್ರೆಸ್‌ನ ಮಾಜಿ ನಾಯಕಿ ರಾಧಿಕಾ ಖೇರಾ ಮತ್ತು ನಟ ಶೇಖರ್ ಸುಮನ್ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು. ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ಮಾಜಿ ರಾಷ್ಟ್ರೀಯ ಸಮನ್ವಯಾಧಿಕಾರಿಯಾದ ಖೇರಾ

7 May 2024 4:25 pm
ಸುಡು ಬೇಸಿಗೆಯಿಂದ ತತ್ತರಿಸಿರುವ ರಾಜ್ಯಕ್ಕೆ ಮುಂಗಾರಿನ ನೆಮ್ಮದಿ….!

ಬೆಂಗಳೂರು: ಸುಡು ಬೇಸಿಗೆಯಿಂದ ತತ್ತರಿಸಿರುವ ರಾಜ್ಯಕ್ಕೆ ಮುಂಗಾರಿನ ಮುನ್ಸೂಚನೆ ತುಸು ನೆಮ್ಮದಿ ನೀಡುವಂತಿದೆ . ರಾಜ್ಯದಲ್ಲಿ ಈ ಬಾರಿ ಸಮೃದ್ಧ ನೈಋತ್ಯ ಮುಂಗಾರು ಬರುವ ಮುನ್ಸೂಚನೆ ದೊರೆತಿದೆ. ಇದು ಬರ ಇಲ್ಲದ ವರ್ಷವಾಗಲಿದ್ದು

7 May 2024 4:19 pm
ಸಿಬಿಐಗೆ ಐವರು ಡಿಐಜಿಗಳ ನೇಮಕ…..!

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯಲ್ಲಿ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್(ಡಿಐಜಿ) ಆಗಿ ಕಾರ್ಯನಿರ್ವಹಿಸುತ್ತಿರುವ ಐವರು ಐಪಿಎಸ್ ಅಧಿಕಾರಿಗಳನ್ನು ಸೋಮವಾರ ಜಂಟಿ ನಿರ್ದೇಶಕರಾಗಿ ನೇಮಕ ಮಾಡಿ ಎಂದು ಕೇಂದ್ರ ಸಿಬ್

7 May 2024 10:56 am
ಕೊಪ್ಪಳ ಜಿಲ್ಲೆಯಲ್ಲಿ ಶೇ. 8.79 ರಷ್ಟು ಮತದಾನ

ಕೊಪ್ಪಳ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯವರೆಗೆ ಶೇ. 8.79 ರಷ್ಟು ಮತದಾನವಾಗಿದೆ. ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ ತಾಲ್ಲ

7 May 2024 10:45 am
ವಿಧಾನ ಪರಿಷತ್ ಚುನಾವಣೆ : ಸ್ಪರ್ಧೆಯಿಂದ ಹಿಂದೆ ಸರಿಯಲು ಮರಿತಿಬ್ಬೇಗೌಡ ಗೆ ಮಾಜಿ ಎಂಎಲ್ಸಿ ಮನವಿ

ಮೈಸೂರು: ಲೋಕಸಭೆ ಚುನಾವಣೆಯ ಗದ್ದಲದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್ನ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಿಸಿದೆ. ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್

7 May 2024 10:42 am
ಪ್ರಜ್ವಲ್ ರೇವಣ ಪ್ರಕರಣ : ಕೊನೆಗೂ ಮೌನ ಮುರಿದ ಮೋದಿ

ನವದೆಹಲಿ: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾತನಾಡಿದ್ದು, ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗ

7 May 2024 10:35 am
ಶಿವಮೊಗ್ಗ : ವೈರಲ್ ಆಗ್ತಿದೆ ಗೀತಾ ಶಿವರಾಜ್ ಕುಮಾರ್ ಹೇಳಿಕೆ

ಶಿವಮೊಗ್ಗ: 1992ರಲ್ಲಿ ರಾಜೀವ್ ಗಾಂಧಿ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳೆರಡರಲ್ಲೂ ಶೇ.33.3 ರಷ್ಟು ಮೀಸಲಾತಿ ರಾಜೀವ್ ಗಾಂಧಿ ಜಾರಿಗೆ ತಂದ ಮೇಲೆಯೇ ಇಂದಿರಾ ಗಾಂಧಿ ಪ್ರಧಾನಿಯಾದರು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್

7 May 2024 10:28 am
ಕಾಂಗ್ರೆಸ್‌ ಗೆ ಗುಡ್‌ ಬೈ ಹೇಳಿದ ರಾಧಿಕಾ ಖೇರಾ..: ಕಾರಣ ಗೊತ್ತಾದ್ರೆ ಷಾಕ್‌ ಆಗೋದು ಪಕ್ಕಾ….!

ರಾಯಪುರ: ಛತ್ತೀಸ್‌ಗಢದ ಕಾಂಗ್ರೆಸ್ ನಾಯಕಿ ಹಾಗೂ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆ

6 May 2024 12:15 pm
ವಾಕ್‌ ಮಾಡೋರಿಗೆ ಸ್ಪೆಷಲ್‌ ಸ್ಟೋರಿ ಇದು ಮಿಸ್‌ ಮಾಡಬೇಡಿ ….!

ತುಮಕೂರು: ಸಾಮಾನ್ಯವಾಗಿ ವಾಕಿಂಗ್‌ ಮಾಡುವುದು ಈಗ ಎಲ್ಲರ ಹವ್ಯಾಸ. ಇನ್ನು ಕೆಲವು ವೈದ್ಯರು ಹೇಳಿದ್ದಾರೆ ಎಂದು ಕಾಟಾ ಚಾರಕ್ಕೂ ಮಾಡಬಹುದು. ಅದು ಏನೆ ಇರಲಿ ಈಗ ಎಲ್ಲರಿಗೂ ಆರೋಗ್ಯದ ಬಗ್ಗೆ ಕಾಳಜಿ ಹುಟ್ಟಿದೆ. ಹೈಜನಿಕ್‌ ಫುಡ್‌ ಮ

6 May 2024 11:49 am
ಶಿವಣ್ಣನಿಗೆ ಕುಮಾರ್‌ ಬಂಗಾರಪ್ಪ ಟಾಂಗ್‌ …..!

ಶಿವಮೊಗ್ಗ: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇನ್ನೇನು ಕೆಲವು ಕ್ಷಣಗಳು ಬಾಕಿ ಉಳಿದಿವೆ. ಗೀತಾ ಶಿವರಾಜ್‌ಕುಮಾರ್ ಚುನಾವಣೆಗೆ ಇಳಿಯುತ್ತಿದ್ದಂತೆ ಶಿವರಾಜ್‌ಕುಮಾರ್ ಹಾಗೂ ಕುಮಾರ್ ಬಂಗಾರಪ್ಪ ನಡುವೆ ಮಾತು ಸಮರ

6 May 2024 11:41 am
ಗೇಮ್‌ ಆಡಿ ನಿಮ್ಮ ಫೋನ್‌ ಬಿಸಿ ಆಗುತ್ತಿದ್ಯಾ ಹಾಗಿದ್ರೇ ಹೀಗೆ ಮಾಡಿ …..!

ತುಮಕೂರು : ಸ್ಮಾರ್ಟ್‌ಫೋನ್‌ಗಳನ್ನು ಅತಿಯಾಗಿ ಬಳಕೆ ಮಾಡಿದರೆ ಬಿಸಿಯಾಗುವುದು ಸಾಮಾನ್ಯ ಸಂಗತಿ. ಆದರೆ ಈ ನಡುವೆ ವಿವಿಧ ಕಾರಣಗಳಿಗೆ ಫೋನ್‌ಗಳು ಬಿಸಿಯಾಗುತ್ತವೆ. ಇದರಿಂದ ಸಾಕಷ್ಟು ಕಡೆ ಸಮಸ್ಯೆಗಳು ಸಹ ಉಂಟಾಗಿವೆ. ಈ ಕಾರಣಕ್ಕ

6 May 2024 11:37 am
ಈ ಕೆಲಸ ಮಾಡಿದರೆ ನಿಮ್ಮ ಮಧೂಮೇಹ ನಿಮ್ಮ ನಿಯಂತ್ರಣದಲ್ಲಿರುತ್ತದೆ…..!

ತುಮಕೂರು : ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ಒಬ್ಬ ಮಧುಮೇಹಿಗಳಿದ್ದಾರೆ, ಸಕ್ಕರೆಯು ಅದರೊಂದಿಗೆ ಇತರ ಅನೇಕ ರೋಗಗಳನ್ನು ತರುತ್ತದೆ, ಆದ್ದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುವುದು ಅವಶ್ಯಕ. ರ

6 May 2024 11:13 am
ರೇವಣ್ಣ ಹಾಗೂ ಪ್ರಜ್ವಲ್ ಕೇಸ್‌ : ಸಂತ್ರಸ್ಥೆಯರಿಗಾಗಿ ಹೆಲ್ಪ್ ಲೈನ್‌ ತೆರೆದ SIT….!

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಎಚ್​ಡಿ ರೇವಣ್ಣ ಕೇಸ್‌ನಲ್ಲಿ ದೂರು ನೀಡಲು ಹಿಂದೇಟು ಹಾಕ್ತಿರುವ ಸಂತ್ರಸ್ತೆಯರಿಗಾಗಿ ಎಸ್​ಐಟಿ ಸಹಾಯವಾಣಿ ತೆರೆದಿದೆ. ಯಾರೇ ಸಂತ್ರಸ್ತರು ಅಥವಾ ಮಾಹಿತಿದಾರರು ತಮ್ಮ ಬಳಿ ಇ

6 May 2024 11:06 am
ICSE ರಿಸಲ್ಟ್‌ ಪ್ರಕಟ …..: ನೋಡುವುದಾದರೂ ಹೇಗೆ….?

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ತನ್ನ ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್ (ಐಸಿಎಸ್‌ಇ ಅಥವಾ 10 ನೇ ತರಗತಿ) ಮತ್ತು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ

6 May 2024 11:03 am
ಆನಂದ್‌ ಬೋಸ್ ಕೇಸ್‌ : ರಾಜ್ಯಪಾಲರು ತಮ್ಮ ಸಿಬ್ಬಂದಿಗೆ ನೀಡಿದ ಆದೇಶವಾದ್ರು ಏನು ಗೊತ್ತ….?

ಕೋಲ್ಕತಾ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ್‌ ಬೋಸ್‌ ಅವರು, ಪ್ರಕರಣ ಸಂಬಂಧ ಪೊಲೀಸರು ಸಮನ್ಸ್‌ ನೀಡಿದರೆ ಅದನ್ನು ನಿರ್ಲಕ್ಷಿಸುವಂತೆ ರಾಜಭವನ ಸಿಬ್ಬಂದಿಗೆ ಸೂಚನೆ ನೀಡಿದ್ದ

6 May 2024 10:37 am
ನಾಳೆ 3ನೇ ಸುತ್ತಿನ ಮತದಾನ : 227 ಮಂದಿ ಭವಿಷ್ಯ ನಿರ್ಧರಿಸಲಿದ್ದಾರೆ ಮತದಾರರು…!

ಬೆಂಗಳೂರು: ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಲ್ಲಿ ನಡೆದ ಅಬ್ಬರ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆಬಿದ್ದಿದ್ದು, ಸೋಮವಾರ ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ. ಮಂಗಳವಾರ

6 May 2024 10:33 am
ಪ್ರಜ್ವಲ್‌ ಗಾಗಿ ವಿಮಾನ ನಿಲ್ದಾಣದಲ್ಲಿಯೇ ಬೀಡು ಬಿಟ್ಟ ಅಧಿಕಾರಿಗಳು ….!

ಬೆಂಗಳೂರು ಮಹಿಳೆ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್”ಡಿ.ರೇವಣ್ಣ ಅವರು ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಯಾವುದೇ ಸಮಯದಲ್ಲಿ ವಿದೇಶದಿಂದ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆಗಳಿದ್ದು, ಪ್ರಜ್ವಲ

6 May 2024 10:17 am
ಕಲಬುರ್ಗಿ ಜಿಲ್ಲೆ ನನ್ನ ಕರ್ಮ ಭೂಮಿ : ಖರ್ಗೆ

ಕಲಬುರಗಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಖರ್ಗೆ ಅವರು ಕಲಬುರಗಿ ಜಿಲ್ಲೆಯಲ್ಲಿ ಬೀಡುಬಿಟ್ಟು, ವ್ಯಾಪಕ ಪ್ರವಾಸ ಮಾಡುತ್ತಿರುವುದನ್ನು ಪ್ರಶ್ನಿಸಿರುವ ಬಿಜೆಪಿ ನಾಯಕರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್

6 May 2024 10:14 am
ಪ್ರಜ್ವಲ್‌ ಪ್ರಕರಣ : ದಳಪತಿಗಳಿಗೆ ಧೈರ್ಯ ತುಂಬಿದ ಅಮಿತ್‌ ಷಾ…!

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಜೆಡಿಎಸ್ ನಾಯಕರಿಗೆ ನಿದ್ದೆಗೆಡಿಸಿದ್ದು, ಈ ಹಿನ್ನೆಲೆಯಲ್ಲಿ ನಿಮ್ಮ ಜೊತೆ ನಾವಿದ್ದೇವೆಂದು ದಳಪತಿಗಳಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಧೈರ್ಯ ತುಂಬ

6 May 2024 10:11 am
ಗಾಜಾ ಕ್ರಾಸಿಂಗ್‌ ಬಂದ್‌ ಮಾಡಿದ ಇಸ್ರೇಲ್‌

ಗಾಜಾ: ಗಾಜಾಪಟ್ಟಿಗೆ ಮಾನವೀಯತೆ ಸಹಾಯ ಒದಗಿಸುವುದಕ್ಕೆ ಅವಕಾಶ ನೀಡಲು ತೆರೆಯಲಾಗಿದ್ದ ಮಾರ್ಗವನ್ನು ಇಸ್ರೇಲ್ ಬಂದ್ ಮಾಡಿದೆ. ಹಮಾಸ್ ತನ್ನ ಮೇಲೆ ಮತ್ತೆ ದಾಳಿ ನಡೆಸಿದ ಬಳಿಕ ಇಸ್ರೇಲ್ ಈ ಕ್ರಮ ಕೈಗೊಂಡಿದೆ. ಇತ್ತೀಚಿನ ಹಮಾಸ್ ದಾ

6 May 2024 10:09 am
ಬಿಜೆಪಿಗೆ ತಲೆನೋವಾಯ್ತ ಉತ್ತರ ಕರ್ನಾಟಕ ….!

ಬೆಂಗಳೂರು: ಮಂಗಳವಾರ ಮತದಾನ ನಡೆಯಲಿರುವ ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಗರಿಗೆದರಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟ

6 May 2024 10:06 am
ಸಿದ್ದಪುರ : ಮಂಗನ ಕಾಯಿಲೆಗೆ 5 ವರ್ಷದ ಬಾಲಕಿ ಬಲಿ

ಸಿದ್ದಾಪುರ: ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಐದು ವರ್ಷದ ಬಾಲಕಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ. ಈ ಮೂಲಕ ಮ

6 May 2024 10:03 am
ಬೆಂಗಳೂರು : ಹಾಸನ ವೀಡಿಯೋ ಹಂಚಿಕೆ ಶಿಕ್ಷಾರ್ಹ ಅಪರಾಧ

ಬೆಂಗಳೂರು: ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ ಎಂದು ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿ

6 May 2024 9:58 am
ಮದುವೆ ಸಂಭ್ರಮದಲ್ಲಿ 50 ಮಂದಿ ಅಸ್ವಸ್ಥ: ಕಾರಣ ಗೊತ್ತಾ…..?

ರಾಮನಗರ: ಮದುವೆ ಸಮಾರಂಭದಲ್ಲಿ ಐಸ್​ ಕ್ರೀಂ ತಿಂದು ಅಸ್ವಸ್ಥರಾಗಿ 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚನ್ನಪಟ್ಟಣದಲ್ಲಿ ಭಾನುವಾರ ನಡೆದಿದೆ. ಚನ್ನಪಟ್ಟಣ ನಗರದ ಸಾತನೂರು ಸರ್ಕಲ್ ಸಮೀಪ ಮದುವೆ ಸಮಾರಂಭ ಏರ್

6 May 2024 9:54 am