ನವದೆಹಲಿ: ಅನಾರೋಗ್ಯ ಕಾರಣ ನೀಡಿ ಏರ್ ಇಂಡಿಯಾ ಎಕ್ಸ್ಪ್ರೆಸ್ (Air India Express)) ಸಿಬ್ಬಂದಿ ಸಾಮೂಹಿಕ ರಜೆ ಹಾಕಿರುವ ಪರಿಣಾಮ ಏರ್ ಇಂಡಿಯಾದ 86 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಂಡಿದೆ. ಸುಮಾರು 300 ಹಿರಿಯ ಕ್ಯಾಬಿನ್ ಸಿಬ್ಬಂದಿ
‘ಕೆಜಿಎಫ್’ (KGF) ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ (Srinidhi Shetty) ಅವರು ದೈವ ಕೋಲದಲ್ಲಿ ಭಾಗಿಯಾಗಿದ್ದಾರೆ. ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು (Daiva Kola) ನೆರವೇರಿಸಿದ್ದಾರೆ. ಈ ವೇಳೆ, ಮತ್ತಷ್ಟು ಎತ್ತರಕ್ಕೆ ಏರ
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿಚಾರಣೆಗೆ ಕೇಳಿದ್ದ ಕಾಲಾವಕಾಶ ಇಂದಿಗೆ ಮುಕ್ತಾಯವಾಗಿದೆ. ವಿದೇಶದಲ್ಲಿರುವ ಪ್ರಜ್ವಲ್ ಭಾರತಕ್ಕೆ ಆಗಮಿಸುವ ಸಾಧ್ಯತೆ ಹ
ರಾಯಚೂರು: ಈಜು (Swimming) ಕಲಿಯಲು ಹೋಗಿದ್ದ ಬಾಲಕ (Boy) ನೀರುಪಾಲಾದ ಘಟನೆ ರಾಯಚೂರು (Raichur) ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ. ಜೇಗರ್ಕಲ್ ಮಲ್ಲಾಪೂರು ಗ್ರಾಮದ ವಿನಾಯಕ (10) ಮೃತ ಬಾಲಕ. ಮೃತ ಬಾಲಕ ಮಂಗಳವಾರ ಕುಟುಂಬಸ್ಥರೊಂದಿಗೆ ಈ
ಬೆಂಗಳೂರು: ಮನೆಗೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಕಿಡ್ನ್ಯಾಪ್ ಆರೋಪ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. ಆರೋಪಿಗೆ ನ್ಯಾಯಾಲಯದಲ್ಲಿ
ಪಂಚಾಂಗ ವಾರ: ಬುಧವಾರ, ತಿಥಿ: ಅಮಾವಾಸ್ಯೆ ನಕ್ಷತ್ರ: ಭರಣಿ ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ರಾಹುಕಾಲ: 12:20 ರಿಂದ 1:55 ಗುಳಿಕಕಾಲ: 10:45 ರಿಂದ 12:20 ಯಮಗಂಡಕಾಲ: 7:35 ರಿಂದ 9:10 ಮೇಷ: ಬಂಧುಗಳಿಂದ ತೊಂದ
ಬೆಂಗಳೂರು: ಪೆನ್ಡ್ರೈವ್ ಸೂತ್ರಧಾರಿ ಡಿ.ಕೆ ಶಿವಕುಮಾರ್ (DK Shivakumar) ಎಂದು ಬಲವಾಗಿ ನಂಬಿರುವ ಜೆಡಿಎಸ್ (JDS) ಬೀದಿಗೆ ಇಳಿದು ಹೋರಾಟ ಶುರು ಮಾಡಿದೆ. ಬೆಂಗಳೂರು, ಹಾಸನ, ಮಂಡ್ಯ, ತುಮಕೂರು, ಕೋಲಾರ ಸೇರಿ ವಿವಿಧೆಡೆ ಭಾರೀ ಪ್ರತಿಭಟನೆ ನಡೆಸ
-ಸಿಎಂ ಆಗಿದ್ದವರು ಎಸ್ಐಟಿ ಮೇಲೆ ಅನುಮಾನ ಪಟ್ಟರೆ ಹೇಗೆ? ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ (Prajwal Revanna Pendrive Case ) ನಡೆಯುತ್ತಿರುವ ಎಸ್ಐಟಿ (SIT) ತನಿಖೆ ಬಗ್ಗೆ ಅನುಮಾನ ಬೇಡ. ತನಿಖೆ ಸರಿಯಾಗಿ ನಡೆಯುತ್ತಿದೆ
ಭೋಪಾಲ್: 2024 ರ ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಬಿಜೆಪಿ ನೇತೃತ್ವದ ಎನ್ಡಿಎಗೆ 400ಕ್ಕೂ ಮೀರಿದ ಸೀಟುಗಳು ಯಾಕೆ ಬೇಕು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ (narendra Modi) ಬಯಲು ಮಾಡಿದ್ದಾರೆ. ಮಧ್ಯಪ್ರದೇಶದ ಧಾರ್ನಲ್ಲಿ ಚುನಾವಣಾ
ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರಿಯಾಗಿ ಊಟ ಮಾಡದ ಕಾರಣ ಅಸಿಡಿಟಿ ಸಮಸ್ಯೆ ಕಾಣಿಸಿಕೊಂಡಿದೆ. ಅಲ್ಲದೇ ಚಿಕ್ಕದಾಗಿ ಹರ್ನಿಯಾ
‘ಡೆವಿಲ್’ (Devil Film) ಸಿನಿಮಾದ ಚಿತ್ರೀಕರಣ ಸಮಯದಲ್ಲಿ ಕೈಗೆ ಪೆಟ್ಟು ಮಾಡಿಕೊಂಡಿದ್ದ ನಟ ದರ್ಶನ್ (Actor Darshan) ಇದೀಗ ಗುಣಮುಖರಾಗಿದ್ದಾರೆ. ಕೈಯಿಂದ ಬ್ಯಾಂಡೇಜ್ ತೆಗೆದು ತಮ್ಮ ಸೆಲೆಬ್ರಿಟಿಸ್ ಜೊತೆ ದರ್ಶನ್ ಫೋಟೋಗೆ ಪೋಸ್ ನೀಡಿದ್ದಾರೆ.
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಸದ್ಯ ‘ಕಾಂತಾರ’ (Kantara 1) ಪ್ರೀಕ್ವೆಲ್ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇಂದು (ಮೇ.7) ಬೈಂದೂರಿನ ಕೆರಾಡಿಯಲ್ಲಿ ರಿಷಬ್ ಮತದಾನ ಮಾಡಿದ್ದಾರೆ. ಈ ವೇಳೆ, ಕಾಂತಾರ ಪಾರ್ಟ್ 1
ಬೆಳಗಾವಿ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಕೇಸ್ ನಲ್ಲಿ ಡಿ.ಕೆ ಶಿವಕುಮಾರ್ ಆಡಿಯೋ ರಿಲೀಸ್ ವಿಚಾರಕ್ಕೆ ಆಡಿಯೋ ಸುತ್ತು ಹಾಕಿ ಇದೆ. ಆದರೆ ನನ್ನ ಕೇಸ್ ನಲ್ಲಿ ಡಿಕೆಶಿ ನೇರವಾಗಿ ಭಾಗಿಯಾದ ಬಗ್ಗೆ ಸಾಕ್ಷಿಗಳಿವೆ ಎಂದು ಮಾಜಿ ಸಚಿವ
ಮುಂಬೈ: ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ, ಮುಂದಿನ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಉಪಾಧ್ಯಕ್
– ರಾಜಕಾರಣಕ್ಕೆ ಮೈಸೂರು ಒಡೆಯರ್ ಎಂಟ್ರಿ – ಪಂಜಾಬ್, ಅಸ್ಸಾಂಗೆ ನಡೆಯಲಿಲ್ಲ ಚುನಾವಣೆ! 80 ರ ದಶಕ ಭಾರತದ ರಾಜಕೀಯ ವ್ಯವಸ್ಥೆಯಲ್ಲಿ ಸ್ಥಿತ್ಯಂತರ ಕಂಡ ಕಾಲ. ಈ ಅವಧಿಯಲ್ಲಿ ರಾಜಕೀಯ ಸಾಮಾಜಿಕ, ಆರ್ಥಿಕ ಪರಿಸ್ಥಿತಿಗಳಲ್ಲಿ ಸಾಕಷ್ಟು
ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, ‘ಕರ್ವ’ ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಛೂ ಮಂತರ್’ (Choo Mantar) ಚಿತ್ರ ಮ
ಮೇ 20ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ನವದೆಹಲಿ: ಒಂದು ವೇಳೆ ಮಧ್ಯಂತರ ಜಾಮೀನು (Interim Bail) ನೀಡಿದರೆ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಂತಿಲ್ಲ ಎಂದು ಸುಪ್
‘ಕಾಂತಾರ’ ಸೂಪರ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ‘ಕಾಂತಾರ’ ಪಾರ್ಟ್ 1 (Kantara 1) ಚಿತ್ರದ ಶೂಟಿಂಗ್ಗೆ ಬ್ರೇಕ್ ನೀಡಿ ಇಂದು (ಮೇ.7) ಮತದಾನ ಮಾಡಿದ್ದಾರೆ. ರಿಷಬ್ ಹುಟ್ಟುರಾದ ಬೈಂದೂರಿನ ಕೆರಾಡಿಯಲ್ಲಿ ಸರದಿ ಸಾಲಿನಲ್ಲಿ ನಿಂತು ಮತ ಚಲ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್ನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಭದ್ರತಾ ಪಡೆಗಳು (Security Forces) ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Bodies of
ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ನಟನೆಯ ದೇವರ ಸಿನಿಮಾದ ಶೂಟಿಂಗ್ ವೈಜಾಗ್ ನ ಕಾಡೊಂದರಲ್ಲಿ ನಡೆಯುತ್ತಿತ್ತು. ಈ ಸಮಯದಲ್ಲಿ ಹೆಜ್ಜೇನು ದಾಳಿ ನಡೆದಿದ್ದು, 20ಕ್ಕೂ ಹೆಚ್ಚು ಚಿತ್ರತಂಡದ ಸದಸ್ಯರು ಹೆಜ್ಜೇನು ದಾಳಿಗೆ ಗ
ಮಂಡ್ಯ: ಸೋಮವಾರ ರಾತ್ರಿ ಮಂಡ್ಯದಲ್ಲಿ (Mandya) ಬಿರುಗಾಳಿ ಸಹಿತ ಸುರಿದ ಮಳೆಗೆ (Rain) ಮರವೊಂದು ಕಾರಿನ (Car) ಮೇಲೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮಂಡ್ಯ ನಗರದ ಆಸ್ಪತ್ರೆಯೊಂದರ ಬಳಿ ಈ ಘಟನೆ ಜ
ಒಂದಿಲ್ಲೊಂದು ಕಾರಣಕ್ಕಾಗಿ ಸಮಂತಾ ಸದಾ ಸುದ್ದಿಯಲ್ಲಿರುತ್ತಾರೆ. ತಾವು ಮಾಡಿದ ತಪ್ಪಿಗೆ ಸುದ್ದಿ ಆಗೋದು ಸಹಜ. ಮಾಡದೇ ಇರೋ ತಪ್ಪಿಗೂ ಬಲಿಯಾಗುತ್ತಾರೆ. ಅಂಥದ್ದೇ ಒಂದು ಬಲಿಪಶು ಸ್ಟೋರಿ ಬೆತ್ತಲೇ ಫೋಟೋದ್ದು. ಸಮಂತಾ (Samantha) ತಮ್ಮ ಸ
ನವದೆಹಲಿ: ಲೋಕಸಭಾ ಚುನಾವಣೆಯ ನಡೆಯುತ್ತಿರುವಾಗ ಸಾಮಾಜಿಕ ಜಾಲತಾಣದಲ್ಲಿ (Social Media) ಮೋದಿ ವರ್ಸಸ್ ದೀದಿ ಆರ್ಟಿಫಿಶಿಯಲ್ (AI) ವಿಡಿಯೋ ವಾರ್ ಆರಂಭವಾಗಿದೆ. ನೆಟ್ಟಿಗರು ಇಬ್ಬರ ವಿಡಿಯೋವನ್ನು ಹಾಕಿ ಸರ್ವಾಧಿಕಾರಿ ಯಾರು ಎಂದು ಪ್
ಶಿವಮೊಗ್ಗ: ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನ ಬೆಂಬಲ ಸಿಕ್ಕಿದೆ. ಬಿಜೆಪಿಯ 50-60 ಪರ್ಸೆಂಟ್ ಜನರು ನನ್ನ ಜೊತೆ ನಿಂತಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ (K.S.Eshwarappa) ತಿಳಿಸಿದರು. ತಮ್ಮ ನಿವಾಸದಲ್ಲಿ ಸುದ್ದಿಗಾ
ಬೀದರ್/ಬಾಗಲಕೋಟೆ: ರಾಜ್ಯದಲ್ಲಿಂದು ಉತ್ತರ ಕರ್ನಾಟಕದ (UttarKarnataka) 14 ಕ್ಷೇತ್ರಗಳಿಗೆ ಅಂತಿಮ ಹಂತದ ಮತದಾನ ನಡೆಯುತ್ತಿದ್ದು, ಜನ ಉತ್ಸಾಹದಿಂದಲೇ ಪಾಲ್ಗೊಳ್ಳುತ್ತಿದ್ದಾರೆ. ಬೆಳಗ್ಗೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ಹಕ್
ಬೆಂಗಳೂರು: ಕರ್ನಾಟಕದ (Karnataka Election) 14 ಜಿಲ್ಲೆಗಳಲ್ಲಿ ಎರಡನೇ ಹಂತದ ಮತದಾನ ಆರಂಭಗೊಂಡಿದ್ದು ಬೆಳಗ್ಗೆ 9 ಗಂಟೆಯ ವೇಳೆಯ ವೇಳೆ 9.45% ಮತದಾನ ದಾಖಲಾಗಿದೆ. ಶಿವಮೊಗ್ಗದಲ್ಲಿ(Shivamogga) ಅತಿ ಹೆಚ್ಚು 11.39% ಮತದಾನ ನಡೆದರೆ ರಾಯಚೂರಿನಲ್ಲಿ (Raichuru) 8.27% ಮತ
– ಮತದಾನದ ಬಳಿಕ 1 ಕಿಮೀ ನಡೆದ ಪ್ರಧಾನಿ ಗಾಂಧೀನಗರ: ದೇಶದ ಸಾರ್ವತ್ರಿಕ ಚುನಾವಣೆಗೆ ಇಂದು ಮೂರನೇ ಹಂತದ ಮತದಾನ ನಡೆಯುತ್ತಿದ್ದು, ತವರು ಗುಜರಾತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಜರಾತ್
ರಾಯಚೂರು/ಬೀದರ್: ರಾಜ್ಯದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ಆರಂಭವಾಗಿದ್ದು, ಹಲವೆಡೆ ಮತಯಂತ್ರಗಳು ಕೈಕೊಟ್ಟಿವೆ. ಇದರಿಂದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಗರಂ ಆಗಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವ
ಪಂಚಾಂಗ ವಾರ: ಮಂಗಳವಾರ, ತಿಥಿ: ಚತುರ್ದಶಿ ನಕ್ಷತ್ರ: ಅಶ್ವಿನಿ ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ರಾಹುಕಾಲ: 3:29 ರಿಂದ 5:04 ಗುಳಿಕಕಾಲ: 12:19 ರಿಂದ 1:54 ಯಮಗಂಡ ಕಾಲ: 9:10 ರಿಂದ 10:45 ಮೇಷ: ವ್ಯಾಪಾರ ವ್ಯ
ಬೆಂಗಳೂರು: ಹೆಚ್ಡಿ ರೇವಣ್ಣ (HD Revanna) ಮತ್ತು ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ್ದ ಸಂತ್ರಸ್ತೆಯನ್ನು ಇಂದು ಬಸವನಗುಡಿಯಲ್ಲಿರುವ (Basavanagudi) ರೇವಣ್ಣ ನಿವಾಸಕ್ಕೆ ಕರೆತಂದು ವಿಶೇಷ ತನಿಖಾ ದಳ(SIT) ಪ
ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರಿಗೂ ಅಂಬರೀಶ್ ಕುಟುಂಬಕ್ಕೂ ಉತ್ತಮ ಬಾಂಧವ್ಯವಿದೆ ಎಂಬುದು ಮತ್ತೊಮ್ಮೆ ಪ್ರೂವ್ ಆಗಿದೆ. ದರ್ಶನ್ರನ್ನು ಮನೆಮಗ ಎಂದು ಸುಮಲತಾ (Sumalatha) ಸುಮ್ಮನೆ ಹೇಳೋದಿಲ್ಲ ಎಂಬುದು ಸಾಬೀತಾಗಿದೆ. ಅಂಬರೀಶ
ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ (RupeshShetty) ನಟನೆಯ ಬಹು ನಿರೀಕ್ಷಿತ ಸಿನಿಮಾ ಅಧಿಪತ್ರ (Adhipatra). ಈಗಾಗಲೇ ಮೇಕಿಂಗ್ ಹಾಗೂ ಕಂಟೆಂಟ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಆಡಿಯೋ ಹಕ್ಕು ಪ್ರತಿಷ್ಠಿತ ಆಡಿಯೋ ಸಂಸ್ಥೆ ಲಹರಿ (La
ಮಂಗಳೂರು: ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ಬಂಟ್ವಾಳದ (Bantwal) ನಾವೂರಿನಲ್ಲಿ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಆಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ನಾಶಿಯಾ (14) ನೀರುಪಾಲದ ಬಾಲಕಿಯರು. ಮಕ್
– ಜೂನ್ 9ರಂದು ನ್ಯೂಯಾರ್ಕ್ನಲ್ಲಿ ಭಾರತ – ಪಾಕ್ ಮುಖಾಮುಖಿ! ವಾಷಿಂಗ್ಟನ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಕೆಲವೇ ದಿನಗಳು ಬಾಕಿಯಿದೆ. ಈ ಬಾರಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಆತಿಥ್ಯದಲ್ಲಿ ನಡೆಯುತ್ತಿದ್ದು, ಚುಟುಕು
ತ್ರಿವಿಕ್ರಮ ಸಪಲ್ಯ ನಿರ್ಮಾಣದ, ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ (Sudhir Attavar) ನಿರ್ದೇಶನದ ಅತೀ ನಿರೀಕ್ಷಿತ ಕೊರಗಜ್ಜ ಸಿನಿಮಾದ ‘ಮೋಷನ್ ಪೋಸ್ಟರ್’ ಜೊತೆ ಫಸ್ಟ್ ಲುಕ್ ಸಿದ್ಧಗೊಂ
ಬೆಂಗಳೂರು: ಮುಂದಿನ 5 ದಿನ ರಾಜ್ಯದ (Karnataka) ಹಲವು ಭಾಗಗಳಲ್ಲಿ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಬೆಂಗಳೂರಿನಲ್ಲಿ (Bengaluru) ಸದ್ಯ ಈಗ ಒಂದು ದಿನ ಭಾರೀ ಬಿಸಿಲು ಇದ್ದರೆ ಮತ್ತೊಂದು ದಿನ ಮಳೆಯಾಗುತ್ತಿದೆ. ರ
– 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ, ಕೆಲವೆಡೆ ಹಸಿವಿನಿಂದ ಬಳಲುತ್ತಿರುವ ಮಕ್ಕಳು ರಿಯೊ ಗ್ರಾಂಡೆ ಡೊ ಸುಲ್: ದಕ್ಷಿಣ ಬ್ರೇಜಿಲ್ ನಲ್ಲಿ ಭಾರೀ ಮಳೆಗೆ ಪ್ರವಾಹವೇ (Brazil Floods) ಉಂಟಾಗಿದೆ. ಪ್ರವಾಹದ ತೀವ್ರತೆಗೆ ಸಾವಿನ ಸಂಖ್ಯೆ 78ಕ್ಕೆ ಏ
ರಾಂಚಿ: ಲೋಕಸಭಾ ಚುನಾವಣೆಯ ಸಮಯದಲ್ಲೇ ಜಾರಿ ನಿರ್ದೇಶನಾಲಯ (ED) ದೊಡ್ಡ ಬೇಟೆಯಾಡಿದೆ. ರಾಂಚಿಯ (Ranchi) ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಕಂತೆ ಕಂತೆ ನೋಟುಗಳನ್ನು ಪತ್ತೆ ಮಾಡಿದೆ. ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ,(Jharkhand Rural Development Mini
ಈಕ್ವೆಡಾರ್: ಸೋಷಿಯಲ್ ಮೀಡಿಯಾಗಳಲ್ಲಿ (Social Media) ಸ್ಟೇಸ್ ಹಾಕೋದು ತಮ್ಮ ದಿನದ ಬೆಳವಣಿಗೆಯನ್ನು ಫಾಲೋವರ್ಸ್ಗಳಿಗೆ ಹಂಚಿಕೊಳ್ಳಬೇಕೆಂಬುದು ಖಯಾಲಿ. ಇಂದು ಎಲ್ಲಿದ್ದೇವೆ? ಎಲ್ಲಿಗೆ ಹೋಗ್ತಿದ್ದೀವಿ? ಯಾರನ್ನ ಭೇಟಿ ಮಾಡ್ತೀವಿ?
ಕಲಬುರಗಿ: ಸೇಡಂ (Sedam) ಮಾಜಿ ಶಾಸಕ ಹಾಗೂ ಕಾಂಗ್ರೆಸ್ (Congress) ಮುಖಂಡ ಡಾ ನಾಗರೆಡ್ಡಿ ಪಾಟೀಲ್ (79) ಇಂದು ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 3 ಗಂಟೆಗೆ ಸೇಡಂ ಪಟ್ಟಣದಲ್ಲಿ ತಮ್ಮ ನಿವಾಸದಲ್ಲಿ ನಾಗರೆಡ್ಡಿ ಪಾಟೀಲ್ (Dr Nagareddy Patil) ವಿಧಿವಶರಾದ
ಟೆಲ್ ಅವಿವ್: ಕತಾರ್ ಮೂಲದ ಅಲ್ ಜಜೀರಾ (Al Jazeera) ಸುದ್ದಿ ವಾಹಿನಿ ಇಸ್ರೇಲ್ನಲ್ಲಿ ಸಂಪೂರ್ಣ ನಿಷೇಧವಾಗಿದೆ. ನಿಷೇಧವಾದ ಬೆನ್ನಲ್ಲೇ ವಾಹಿನಿಯ ಜೇರುಸಲೇಂನಲ್ಲಿರುವ ಕಚೇರಿ ಮೇಲೆ ದಾಳಿ ಇಸ್ರೇಲ್ ಅಧಿಕಾರಿಗಳು ದಾಳಿ ಮಾಡಿದ್
ಬೆಂಗಳೂರು: ಹಾಸನದ (Hassana) ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ ಎಂದು ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ (BK Singh) ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್
ರಾಮನಗರ: ಅವಧಿ ಮುಗಿದ ಐಸ್ ಕ್ರೀಂ (Ice Cream) ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಚನ್ನಪಟ್ಟಣ (Channapatna) ಟಿಪ್ಪುನಗರದ ಮಿಲನ್ ಶಾದಿಮಹಲ್ನಲ್ಲಿ ನಡೆದಿದೆ. ಮಿಲನ್ ಶಾದಿಮಹಲ್ನಲ್ಲಿ ಭಾನುವಾರ ನಡೆದ ಮದುವೆ ಸಮಾರಂಭವ
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ಮತ್ತು ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಸಂತ್ರಸ್ತೆಯರಿಗಾಗಿ ಎಸ್ಐಟಿ ಸಹಾಯವಾಣಿ ಆರಂಭಿಸಿದೆ. ಸಂತ್ರಸ್ತೆಯರು ಮತ್ತ
ತುಮಕೂರು: ಜಿಲ್ಲೆಯ ಹಿರಿಯ ರಾಜಕಾರಣಿ, ಸಂಸದ ಜಿ.ಎಸ್.ಬಸವರಾಜು (GS Basavaraju) ಅವರು ತಮ್ಮ ಆರು ದಶಕಗಳ ಸುದೀರ್ಘ ರಾಜಕೀಯ (Politics) ಜೀವನಕ್ಕೆ ವಿದಾಯ ಹೇಳಿದ್ದಾರೆ. ರಾಜಕಾರಣದಲ್ಲಿ ಸಾಕಷ್ಟು ದಾಖಲೆ ನಿರ್ಮಿಸಿ, ಹಲವು ಏಳುಬೀಳು ಕಂಡ ಈ ಹಿರಿಯ
– ಅಯೋಧ್ಯೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಜೊತೆ ಪ್ರಧಾನಿ ರೋಡ್ಶೋ ಅಯೋಧ್ಯೆ (ರಾಮಮಂದಿರ): ಚುನಾವಣಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರವ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಭಾನುವಾರ) ಅಯೋಧ್ಯೆಗೆ ಭೇಟಿ ನೀಡಿದ್ದರು. ಜ
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ (KFD) ಮತ್ತೆ ಉಲ್ಬಣಗೊಂಡಿದೆ. ಇಂದು ಜಿಲ್ಲೆಯ ಸಿದ್ದಾಪುರ (Siddapura) ತಾಲೂಕಿನ ಅರೆಂದೂರಿನಲ್ಲಿ 5 ವರ್ಷದ ಹೆಣ್ಣುಮಗು ಮಂಗನಕಾಯಿಲೆಯಿಂದ ಬಹು ಅಂಗಾಂಗ ವೈಫಲ್
ರಾಂಚಿ: ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ (Rape Case), ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ (Social Media) ಅಪ್ಲೋಡ್ ಮಾಡಿದ ಆರೋಪದ ಮೇಲೆ ನಾಲ್ವರು ಅಪ್ರಾಪ್ತರನ್ನು ಜಾರ್ಖಂಡ್ (Jharkhand) ಪೊಲೀಸರು ವಶಕ್ಕೆ ಪಡೆದಿ
ಬೆಂಗಳೂರು: ಮನೆಗೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರನ್ನು 4 ದಿನ ಎಸ್ಐಟಿ ವಶಕ್ಕೆ ನೀಡಿ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ನೋಟಿಸ್ ನೀಡಿದರೂ
ಧರ್ಮಶಾಲಾ: ರವೀಂದ್ರ ಜಡೇಜಾ ಆಲ್ರೌಂಟ್ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) 28 ರನ್ಗಳ ಜಯ ಗಳಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ
‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ (Bigg Boss Kannada 7) ದೀಪಿಕಾ ದಾಸ್ (Deepika Das) ಅವರು ಪತಿ ಜೊತೆ ವಿದೇಶಕ್ಕೆ ಹಾರಿದ್ದಾರೆ. ಸದ್ಯ ನಟಿ ಪ್ರವಾಸ ಎಂಜಾಯ್ ಮಾಡುತ್ತಿದ್ದಾರೆ. ಪ್ರವಾಸದ ಸುಂದರ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ. ಪತಿ
ಪ್ರಶಾಂತ್ ವರ್ಮಾ ನಿರ್ದೇಶನ ಮತ್ತು ತೇಜಾ ಸಜ್ಜಾ (Teja Sajja) ನಟನೆಯ ‘ಜೈ ಹನುಮಾನ್’ (Jai Hanuman) ಮೊದಲ ಭಾಗ ಸಕ್ಸಸ್ ಕಂಡಿದೆ. ಇದರ ಪಾರ್ಟ್ 2 ಬರುವ ಬಗ್ಗೆ ಇತ್ತೀಚೆಗೆ ಚಿತ್ರತಂಡ ಅನೌನ್ಸ್ ಮಾಡಿದೆ. ಆಂಜನೇಯ ಪಾತ್ರದಲ್ಲಿ ಯಾರು ನಟಿಸುತ್ತಾರ
– ಯಾವುದೇ ಪುರಾವೆ ಇಲ್ಲದೆ ಅರೆಸ್ಟ್ ಮಾಡಿದ್ದಾರೆ ಬೆಂಗಳೂರು: ಇದೊಂದು ರಾಜಕೀಯ ಷಡ್ಯಂತ್ರ. ಯಾವುದೇ ಪುರಾವೆ ಇಲ್ಲದೆ ಅರೆಸ್ಟ್ ಮಾಡಿದ್ದಾರೆ ಎಂದು ಬಂಧಿತ ಹೆಚ್.ಡಿ.ರೇವಣ್ಣ (H.D.Revanna) ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಾಧೀಶರ ಮುಂ
ಬಾಲಿವುಡ್ ನಟ ರಣ್ಬೀರ್ ಕಪೂರ್ (Ranbir Kapoor) ಮತ್ತು ಆಲಿಯಾ ಭಟ್ ದಂಪತಿ ಪುತ್ರಿ ರಾಹಾಳನ್ನ ಸಾರ್ವಜನಿಕ ವಲಯದಿಂದ ದೂರವಿಟ್ಟಿದ್ದಾರೆ. ಇದೀಗ ‘ಬ್ರಹ್ಮಾಸ್ತ್ರ’ ಡೈರೆಕ್ಟರ್ ಅಯಾನ್ ಮುಖರ್ಜಿ ಜೊತೆ ರಾಹಾ (Raha) ಕಾಣಿಸಿಕೊಂಡಿದ್ದು, ಆಕೆ
ಬೀದರ್: ವಕೀಲನ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಮೂವರು ಆರೋಪಿಗಳನ್ನು ಬಂಧಿಸಿ ಬೀದರ್ (Bidar) ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಜಮೀನು ಖರೀದಿ ಮಾಡುವ ವಿಚಾರಕ್ಕೆ ಹಲ್ಲೆ ಮಾಡ
ಶ್ರೀನಗರ: ಕಾಶ್ಮೀರದ ಪೂಂಚ್ನಲ್ಲಿ ಭಾರತೀಯ ವಾಯುಪಡೆಯ (IAF) ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಗಿಳಿದ ಸೇನೆ (Indian Army) ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ವರದಿಯಾಗಿದ
ಪಾಟ್ನಾ: ಪೆರೋಲ್ ಮೇಲೆ ಜೈಲಿನಿಂದ ಹೊರಬಂದ ಮಾಜಿ ಶಾಸಕರೊಬ್ಬರು ಜೆಡಿಯು (JDU) ಅಭ್ಯರ್ಥಿ ಪರವಾಗಿ ಮೆಗಾ ರೋಡ್ಶೋನಲ್ಲಿ ಭಾಗಿಯಾಗಿ ಪ್ರಚಾರ ನಡೆಸಿದ್ದಾರೆ. ಛೋಟೆ ಸರ್ಕಾರ್ ಖ್ಯಾತಿ ಗಳಿಸಿರುವ ಅನಂತ್ ಕುಮಾರ್ ಸಿಂಗ್, ಮೊಕಾಮಾದಿ
ಕನ್ನಡತಿ ಶ್ರೀಲೀಲಾ (Sreeleela) ‘ಗುಂಟೂರು ಖಾರಂ’ ಸಿನಿಮಾದ ನಂತರ ಸೈಲೆಂಟ್ ಆಗಿದ್ದಾರೆ. ಸಾಲು ಸಾಲು ತೆಲುಗಿನ ಎರಡ್ಮೂರು ಸಿನಿಮಾಗಳು ಮಕಾಡೆ ಮಲಗಿದ ಬೆನ್ನಲ್ಲೇ ನಟಿ ಕಾಲಿವುಡ್ನತ್ತ ಮುಖ ಮಾಡಿದ್ದಾರೆ. ತಮಿಳು ನಟ ಕಾರ್ತಿ ಮುಂದಿನ
ಹುಬ್ಬಳ್ಳಿ: ವೀಡಿಯೋಗಳನ್ನು ಯಾರು ವೈರಲ್ ಮಾಡಿದ್ದಾರೆ ಎನ್ನುವುದಕ್ಕಿಂತ ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತಿಸುತ್ತೇವೆ ಎಂಬುದು ಮುಖ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi ) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ
ರಾಯಚೂರು: ಪ್ರಜ್ವಲ್ (Prajwal Revanna) ದೇಶ ಬಿಟ್ಟು ಹೋಗಲು ಕೇಂದ್ರದ ಸಪೋರ್ಟ್ ಇದೆ ಎಂದು ಯುವ ಕಾಂಗ್ರೆಸ್ (Congress) ಅಧ್ಯಕ್ಷ ಬಿ.ವಿ.ಶ್ರೀನಿವಾಸ್ (BV Srinivas) ಆರೋಪಿಸಿದ್ದಾರೆ. ಈ ಕುರಿತು ರಾಯಚೂರಿನಲ್ಲಿ (Raichur) ಮಾತನಾಡಿದ ಅವರು, ಪ್ರಜ್ವಲ್ ವಿಚಾರ
ಬಿಗ್ ಬಾಸ್ (Bigg Boss), ‘ಲಕ್ಷ್ಮಿ ಬಾರಮ್ಮ’ (Lakshmi Baramma) ಸೀರಿಯಲ್ ಮೂಲಕ ಮೋಡಿ ಮಾಡಿರುವ ಕವಿತಾ ಗೌಡ ಮತ್ತು ಚಂದನ್ ಕುಮಾರ್ (Chandan Kumar) ದಂಪತಿ ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಟಿ ಕವಿತಾ ತಾಯಿಯಾಗ್ತಿದ್ದಾರೆ. ಪ್ರೆಗ
ಬೆಂಗಳೂರು: ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ಡ್ಡಾ 9(JP Nadda) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಎಚ್ಚರ.. ಎಚ್ಚರ.. ಎಚ್ಚರ..! pic.twitter.com/Pr75QHf4lI — BJP Karnataka (@BJP4Karnataka) May 4, 2024 ಬಿಜೆಪಿ ನೀಡಿದ್ದ ಜಾಹೀರಾತು ವಿಚಾರವಾಗಿ ಕರ್ನಾಟಕ ಕಾಂಗ್ರೆಸ್
– ರಾಜಕೀಯ ಸರ್ಕಾರ ರಚನೆಗಾಗಿ ಅಲ್ಲ, ರಾಷ್ಟ್ರ ನಿರ್ಮಾಣಕ್ಕೆ ನವದೆಹಲಿ: ಚುನಾವಣಾ (loksabha Elections 2024) ಲಾಭಕ್ಕಾಗಿ ಹಿಂದೂ ಮತ್ತು ಮುಸ್ಲಿಂ ನಡುವೆ ಒಡಕು ಮೂಡಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಬೆಂಕಿಯೊಂದಿಗೆ ಆಟವಾಡುತ್ತಿದೆ ಎಂದು
ಗಾಂಧೀನಗರ: ಹಿಂದೂ ಸಂಘಟನೆಯೊಂದರ ನಾಯಕನನ್ನು ಕೊಲ್ಲಲು ಸಂಚು ರೂಪಿಸಿದ್ದ ಆರೋಪದ ಮೇಲೆ ಸೂರತ್ (Surat) ಪೊಲೀಸರು ಮುಸ್ಲಿಂ ಧರ್ಮಗುರುವನ್ನು (Muslim Cleric) (ಮೌಲ್ವಿ) ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 153
ಮುಂಬೈ: 2008ರ ಮುಂಬೈ ದಾಳಿಯ (Mumbai Attack) ಸಂದರ್ಭದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ (Hemant Karkare) ಅವರನ್ನು ಪಾಕಿಸ್ತಾನಿ ಭಯೋತ್ಪಾದಕರು ಹತ್ಯೆ ಮಾಡಿಲ್ಲ ಎಂದು ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ
ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಸದ್ಯ ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದರ ನಡುವೆ ಈಗಾಗಲೇ ಒಪ್ಪಿಕೊಂಡಿರುವ ಚಿತ್ರದ ಶೂಟಿಂಗ್ನಲ್ಲಿ ಅವರು ನಿರತರಾಗಿದ್ದಾರೆ. ವಿಜಯ್ ನಟನೆಯ 69ನೇ (Vijay Thalapathy 69th Film) ಚಿತ್ರದ ಅ
ದಾವಣಗೆರೆ: ಪ್ರಜಾಪ್ರಭುತ್ವ ಎಂದರೆ ಸಂವಿಧಾನದಲ್ಲಿ ಪ್ರಜೆಗಳಿಂದ, ಪ್ರಜೆಗಳಿಗಾಗಿ ಇರುವ ಸರ್ಕಾರ ಎಂಬ ಅರ್ಪಣೆಯಾಗಿದೆ. ಅದನ್ನು ಮತಾಂಧರಿಂದ, ಮತಾಂಧರಿಗಾಗಿ, ಮತಾಂಧರಿಗೋಸ್ಕರ ಇರುವ ಸರ್ಕಾರವೆಂದು ಕಾಂಗ್ರೆಸ್ನವರು (Congress) ತಿ
ಲಕ್ನೋ: ಇಷ್ಟು ದಿನ ಐಪಿಎಲ್ನಲ್ಲಿ ಮಾತ್ರ ಬೆಟ್ಟಿಂಗ್ ನಡೆಯುತ್ತಿತ್ತು. ಬ್ಯಾಟರ್, ಬೌಲರ್ಗಳು ಕಣಕ್ಕಿಳಿದರೆ, ಇತಿಂಷ್ಟು ರನ್ ಹೊಡೆಯುತ್ತಾರೆ, ವಿಕೆಟ್ ತೆಗೆಯುತ್ತಾರೆ, ಸಿಕ್ಸರ್ ಬೌಂಡರಿ ಸಿಡಿಸುತ್ತಾರೆ ಎಂದು ಬೆಟ್
ನ್ಯಾಷನಲ್ ಸ್ಟಾರ್ ಯಶ್ (Yash) ಸದ್ಯ ನಟನಾಗಿ ಮಾತ್ರವಲ್ಲ. ನಿರ್ಮಾಪಕನಾಗಿಯೂ ಸದ್ದು ಮಾಡುತ್ತಿದ್ದಾರೆ. ಇದೀಗ ಅವರು ಸೋಷಿಯಲ್ ಮೀಡಿಯಾದಲ್ಲಿ ಮಾಡಿರುವ ಪೋಸ್ಟ್ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ‘ಟಾಕ್ಸಿಕ್’ (Toxic Film) ಬಗ್ಗೆ ಸುಳ
ಬೆಳಗಾವಿ: ಪ್ರಜ್ವಲ್ ರೇವಣ್ಣ (Prajwal Revanna) ಪೆನ್ಡ್ರೈವ್ ಪ್ರಕರಣದಲ್ಲಿ ವೀಡಿಯೋಗಳು ನಾಲ್ಕೈದು ವರ್ಷಗಳ ಹಿಂದಿನದು ಎಂದು ಸಿ.ಟಿ ರವಿ (C.T Ravi) ಹೇಳಿರಬಹುದು. ಇಲ್ಲಿಯವರೆಗೂ ಯಾರು ಸಂತ್ರಸ್ತೆಯರು ದೂರು ಕೊಟ್ಟಿರಲಿಲ್ಲ ಈಗ ದೂರು ದಾಖಲಿ
ಹಸಿಬಿಸಿ ದೃಶ್ಯಗಳಲ್ಲಿ ನಟಿಸಲ್ಲ ಎಂದಿದ್ದ ಅನುಪಮಾ ಪರಮೇಶ್ವರನ್ (Anupama Parameshwaran)‘ಟಿಲ್ಲು ಸ್ಕ್ವೇರ್’ (Tillu Square) ಸಿನಿಮಾದಲ್ಲಿ ಹೀರೋ ಜೊತೆ ಲಿಪ್ಲಾಕ್ ಮಾಡುವ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದರು. ಈ ಚಿತ್ರದ ಸಕ್ಸಸ್ ನಂತರ ಪ
ಕೊಪ್ಪಳ: ಪಕ್ಷೇತರನಾಗಿ ಗೆದ್ದ ಕೂಡಲೇ ನಿನ್ನ ಕಾವಲುಗಾರರು ನನ್ನ ಮನೆ ಮುಂದೆ ನಿಂತು ಕಾಯುತ್ತಿದ್ದದ್ದು ಮರೆತು ಹೋಯಿತೆ? ಎಂದು ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಶಾಸಕ ಜನಾರ್ದನ ರೆಡ್ಡಿ (Janardhana Reddy) ವಿರುದ್ಧ ಏಕವಚನದಲ್ಲಿ ವಾಗ್ದ
ಇದುವರೆಗೂ ಭಿನ್ನ ಪಥದ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವವರು ಅಶೋಕ್ ಕಡಬ. ಇದೀಗ ಅವರು ‘ಸತ್ಯಂ’ (Sathyam Film) ಚಿತ್ರದ ಮೂಲಕ ಮತ್ತೊಂದು ಜಾಡಿನತ್ತ ಹೊರಳಿಕೊಂಡಿರುವ ಸ್ಪಷ್ಟ ಸೂಚನೆಯೊಂದು ಸಿಕ್ಕಿಬಿಟ್ಟಿದೆ. ಈ ಹಿಂದೆ ಸತ್ಯಂ ಟೀಸರ್
– ರೇವಣ್ಣ ಕಡೆಯವರಿಂದ ಸಂತ್ರಸ್ತೆಯ ಅಪಹರಣ ಪ್ರಕರಣ – ಪಬ್ಲಿಕ್ ಟಿವಿ ಜೊತೆ ಅಳಲು ತೋಡಿಕೊಂಡ ಕಾರ್ಮಿಕರು – ಆ ಮಹಿಳೆಯನ್ನು ನಾವು ನೋಡೇ ಇಲ್ಲ ಮೈಸೂರು: ಶನಿವಾರ 40ಕ್ಕೂ ಹೆಚ್ಚು ಪೊಲೀಸರು (Police) ಬಂದು ಹೊಡೆದಿದ್ದಾರೆ. ಪೊಲೀಸರ ಏಟಿ
– ಕೂಲಿ ಕೆಲಸದಾಕೆ ಅಂತ ಹೇಳಿ ನಮಗೆ ಪರಿಚಯಿಸಲಾಗಿತ್ತು ಎಂದ ಕಾರ್ಮಿಕರು – ಆಕೆ ಕ್ಷಣಕ್ಕೊಂದು ಮಾತನಾಡುತ್ತಿದ್ದಳು, ಸಾಲದ ಕಥೆ ಹೇಳ್ತಿದ್ದಳು ಮೈಸೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಮೇಲಿನ ಅಪಹರಣ ಪ್ರಕರಣದ (HD Revanna Kidnap Case) ಸಂತ್ರ
ತಮಿಳಿನ ನಟಿ ಜ್ಯೋತಿಕಾ (Jyothika) ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ರಾಜ್ಕುಮಾರ್ ರಾವ್ ನಿರ್ದೇಶನದ ಹಿಂದಿ ‘ಶ್ರೀಕಾಂತ್’ (Srikanth) ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ಆನ್ಲೈನ್ ಮೂ
ತಮ್ಮ ಕಟ್ಟುನಿಟ್ಟಾದ ಕಾರ್ಯ ವೈಖರಿ ಮೂಲಕ ‘ಸಿಂಗಂ ಅಣ್ಣ’ ಎಂದೇ ಬಿರುದು ಪಡೆದಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರ ಬಯೋಪಿಕ್ ಮಾಡಲು ಕಾಲಿವುಡ್ನಲ್ಲಿ ತಯಾರಿ ಮಾಡಲಾಗುತ್ತಿದೆ. ಅಣ್ಣಾಮಲೈ ಪಾತ್ರಕ್ಕೆ ತಮಿಳಿನ ನ
ಬೆಂಗಳೂರು: ದೇಶಾದ್ಯಂತ ಸದ್ಯ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ (Prajwal Pendrive Case) ಭಾರೀ ಸದ್ದು ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಲು ವಿಶೇಷ ತನಿಖಾ ತಂಡ ಲುಕ್ಔಟ್ ನೋಟಿಸ್ ಹೊರಡಿಸಿದೆ. ಆದ್ರೆ
ಚಂಡೀಗಢ: ಸಿಖ್ (Sikh) ಧರ್ಮದ ಪವಿತ್ರ ಪುಸ್ತಕ ಗುರು ಗ್ರಂಥ ಸಾಹಿಬ್ (Guru Granth Sahib) ಕೆಲ ಪುಟಗಳನ್ನು ಹರಿದು ಹಾಕಿದ್ದಕ್ಕೆ 19 ವರ್ಷದ ಯುವಕನನ್ನು ಹೊಡೆದು ಕೊಂದು ಹಾಕಿದ ಘಟನೆ ಪಂಜಾಬ್ (Punjab) ಫಿರೋಜ್ಪುರದ ಗುರುದ್ವಾರದಲ್ಲಿ (Gurudwara) ಶನಿವ
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ (Petrol Tanker) ಪಲ್ಟಿಯಾದ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಇಂದು ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ (Mangaluru) ಅತ್ತಿಬೆಲೆಗೆ ಬರುತ್ತಿದ್ದ ಟ್ಯಾಂಕರ್
ಕಾರವಾರ: ಗಂಡನ (Wife) ಮೇಲಿನ ಸಿಟ್ಟಿಗೆ ಆರು ವರ್ಷದ ಮಗುವನ್ನು ಮೊಸಳೆಗಳಿದ್ದ (Crocodile) ನಾಲೆಗೆ ತಾಯಿಯೇ ಎಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಸಾವಿತ್ರಿ ನಾಲೆಗೆ ಎಸೆದ ಪಾಪಿ ತಾಯಿಯ