ನಿತ್ಯ ನೀತಿ : `ಅಸೂಯೆ, ಅಹಂಕಾರ ಮತ್ತು ದ್ವೇಷಗಳಿಂದ ನಮ ಮನಸ್ಸನ್ನು ಕೆಡಿಸಬಾರದು. ಅಂತರಂಗವನ್ನು ಸ್ವಚ್ಛಗೊಳಿಸಿದರೆ ಮಾತ್ರ ಅಮೃತಫಲ ಪಡೆಯಲು ಸಾಧ್ಯ’. – ಶ್ರೀ ಸಿದ್ಧೇಶ್ವರಸ್ವಾಮೀಜಿ ಪಂಚಾಂಗ : ಶನಿವಾರ, 07-02-2026 ವಿಶ್ವಾವಸುನ
ಬೆಂಗಳೂರು, ಫೆ.6- ಅಧಿಕಾರ ಹಂಚಿಕೆಯ ಗೊಂದಲಗಳು ತಣ್ಣ ಗಾಗಿದ್ದು, ಸದ್ಯಕ್ಕೆ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಳ್ಳುವು ದಿಲ್ಲ ಎಂಬುದು ಸ್ಪಷ್ಟವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರುಮಳವಾಗಿ ಬಜೆಟ್ ತಯ
ನವದೆಹಲಿ, ಫೆ. 6 (ಪಿಟಿಐ)- ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ ಮತ್ತು ಶೈಕ್ಷಣಿಕ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳುವತ್ತ ಗಮನಹರಿಸಬೇಕೆ
ಬೆಂಗಳೂರು, ಫೆ.6- ಷೇರು ಮಾರುಕಟ್ಟೆ ಹಾಗೂ ಇತರೆ ಹೂಡಿಕೆಗಳಿಂದ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂದು ನಂಬಿಸಿ ನೂರಾರು ಕೋಟಿ ರೂಪಾಯಿಗಳನ್ನು ವಂಚಿಸಿದ್ದ ಖತರನಾಕ್ ಅಂತಾರಾಷ್ಟ್ರೀಯ ಜಾಲವನ್ನು ಮಂಗಳೂರು ಪೊಲೀಸರು ಬೇಧಿಸಿದ್ದ
ಬೆಂಗಳೂರು, ಫೆ. 6- ಕೇವಲ ಮದ್ಯ, ಸಿಗರೇಟು ಹಾಗೂ ತಂಬಾಕು ಉತ್ಪನ್ನಗಳ ಬೆಲೆ ಏರಿಕೆ ಮಾತ್ರ ಆಗಿಲ್ಲ ಇದರ ಜೊತೆಗೆ ಸದ್ದಿಲ್ಲದೆ ಅಕ್ಕಿ, ಬೇಳೆಕಾಳುಗಳ ಬೆಲೆಯಲ್ಲೂ ಭಾರಿ ಏರಿಕೆಯಾಗಿದೆ. ನಗರದ ಮಾರುಕಟ್ಟೆಗಳಲ್ಲಿ ದಿನ ಬಳಕೆಯ ದಿನಸಿ ಪ
ಬೆಂಗಳೂರು, ಫೆ.6-ದಿನೇ ದಿನೇ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಕಳ್ಳರ ಹಾವಳಿ ಜೋರಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಚಿನ್ನ ಮತ್ತು ವಜ್ರಾಭರಣ ಕಳ್ಳತನವಾಗಿರುವ ಘಟನೆ ತಡವಾಗಿ
ಮೈಸೂರು, ಫೆ.6- ನಾಯಕತ್ವ ಬದಲಾವಣೆ ವಿಚಾರ ಇತ್ಯರ್ಥವಾಗಿದೆ. ಹೈಕಮಾಂಡ್ ನಾಯಕರು ಬಾಯಿ ಬಿಟ್ಟು ಹೇಳದೆ ಇದ್ದರೂ, ಸಿದ್ದರಾಮಯ್ಯ ಅವರ ಬದಲಾವಣೆ ಇಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ರವಾನಿಸಿದ್ದಾರೆ ಎಂದು ವಿಧಾನ ಪರಿಷತ್ತಿನ ಸದ
ಚೆನ್ನೈ, ಫೆ. 6- ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್್ಸ ಸಮೇತ ಪೊಲೀಸರು ಬಂಧಿಸಿದ್ದಾರೆ.ನಟಿ ಅಂಜು ಕೃಷ್ಣ ಮತ್ತು ಕೆಲವು ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕ
ಬೆಂಗಳೂರು,ಫೆ.6- ಅಮಾಯಕ ಜನರ ಬ್ಯಾಂಕ್ ಖಾತೆ ವಿವರ ಪಡೆದು ಮ್ಯೂಲ್ ಖಾತೆ ಮೂಲಕ ಲಕ್ಷಾಂತರ ರೂ. ದೋಚುತ್ತಿರುವ ಸೈಬರ್ ವಂಚಕರನ್ನು ಮಟ್ಟ ಹಾಕಿ, ಪ್ರಕರಣಗಳಿಗೆ ಇತಿಶ್ರೀ ಹಾಡಲು ಸಿಐಡಿ ಸೈಬರ್ ಕ್ರೈಂ ವಿಭಾಗದ ಪೊಲೀಸರು ಪಣತೊಟ
ಬೆಂಗಳೂರು, ಫೆ. 6- ಸಿಲಿಕಾನ್ ಸಿಟಿಯ ಪೌರ ಕಾರ್ಮಿಕರು ಇನ್ನು ಮುಂದೆ ಕೈಯಲ್ಲಿ ಕಸ ಗುಡಿಸುವ ಹಾಗಿಲ್ಲ… ಯಾಕೆ ಅಂತೀರಾ… ಕಸ ಗುಡಿಸಲು ಬಂದಿವೆ ಹೊಸ ಯಂತ್ರಗಳು.. ಹೌದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಪೌರ ಕಾರ್ಮ
ಬೆಂಗಳೂರು,ಫೆ.6-ನಗರದಲ್ಲಿರುವ ವಿದೇಶಿ ರಾಯಭಾರ ಕಚೇರಿಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿವೆ. ಇಟಲಿ ಮತ್ತು ಜಪಾನ್ ಕಾನ್ಸುಲೇಟ್ ಬಳಿಕ ನೆದರ್ಲ್ಯಾಂಡ್್ಸ ರಾಯಭಾರ ಕಚೇರಿಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ
ಬೆಂಗಳೂರು,ಫೆ.6- ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಚಂದಾಪುರ ವಿಭಾಗದ 66/11ಕೆ.ವಿ ಸೂರ್ಯಘರ್, 66/11ಕೆವಿ ಸಮುದ್ರ, 66/11ಕೆವಿ ಆನೇಕಲ್, 66/11ಕೆವಿ ಹುಳಿಮಾವು ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಬ
ಬೆಂಗಳೂರು,ಫೆ.6- ದಲಿತ ಸಮುದಾಯಕ್ಕೆ ಸೇರಿದ ಸಚಿವ ಆರ್.ಬಿ.ತಿಮಾಪುರ ಅವರನ್ನು ಟಾರ್ಗೆಟ್ ಮಾಡಿ ತನಿಖೆಯೂ ಇಲ್ಲದೇ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಿ ಅವರ ರಾಜಕೀಯ ಜೀವನವನ್ನು ನಾಶಮಾಡಲು ಬಿಜೆಪಿ ಮತ್ತು ಜೆಡಿಎ
ಬೆಂಗಳೂರು, ಫೆ. 6- ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ನಿರ್ಮಾಪಕ ಕನಕಪುರ ಶ್ರೀನಿವಾಸ್ ಈ ಕೂಡಲೆ ಅಪ್ಪು ಅಭಿಮಾನಿಗಳ ಕ್ಷಮೆ ಕೇಳದಿದ್ದರೆ ಕಾಟನ್ಪೇಟೆ ಗೇಟ್ ಚಿತ್ರ ಬಿಡುಗಡೆಗೆ
ಕೆಜಿಎಫ್, ಫೆ.6- ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ಅಂಡ್ರಸನ್ಪೇಟೆ ಠಾಣೆ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅಂಡ್ರಸನ್ಪೇಟೆಯ ಚಾಮರಾಜಪೇಟೆಯ ಬಳಿ ಅಕ್
ಕೋಲಾರ,ಫೆ.6- ಜಿಲ್ಲೆಯ ಖಾಸಗಿ ಹಾಲಿನ ಕೇಂದ್ರಗಳಲ್ಲಿ ನಡೆಯುತ್ತಿದೆ ಎನ್ನಲಾದ ಕಲಬೆರೆಕೆ ಹಾಲಿನ ಕರಾಳ ದಂಧೆಯನ್ನು ಬೇರುಸಹಿತ ಕಿತ್ತೆಸೆಯಲು ಜಿಲ್ಲಾಡಳಿತ ಇಂದು ನಸುಕಿನ ಜಾವವೇ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಹಾಲಿನಲ್ಲಿ ವಿ
ಫ್ಲ್ಯಾಗ್ಸ್ಟಾಫ್,ಫೆ.6- ರಕ್ಷಣಾ ಕಾರ್ಯಚರಣೆಯಲ್ಲಿದ್ದ ಅಮೆರಿಕದ ಅರಿಜೋನಾದ ಸಾರ್ವಜನಿಕ ಸುರಕ್ಷತಾ ಇಲಾಖೆಯ ಹೆಲಿಕಾಪ್ಟರ್ ಪತನಗೊಂಡು ಇದರಲ್ಲಿದ್ದ ಪೈಲಟ್ ಮತ್ತು ಒಬ್ಬ ಸೈನಿಕ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ನಡೆ
ಮುಂಬೈ, ಫೆ.6-ಸಿಬಿಐ ಅಧಿಕಾರಿಗಳು ಎಂದು ನಿವೃತ್ತ ಐಐಟಿ ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿ 4.62 ಕೋಟಿ ರೂ. ಸೈಬರ್ ವಂಚಕರು ಸುಲಿಗೆ ಮಾಡಿರುವ ಘಟನೆ ಇಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಜಾಲದಲ್ಲಿ ಕಮಿಷನ್ ಪಡದ ಇಬ್ಬರನ್ನು
ಡೆಹ್ರಾಡೂನ್, ಫೆ.6- (ಪಿಟಿಐ) ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಸನಾತನ ಧರ್ಮವು ಶಾಶ್ವತ ತತ್ವಗಳನ್ನು ಆಧರಿಸಿದೆ ಮತ್ತು ಅದನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಹರಿದ್ವಾರದಲ್ಲಿ ನ
ವಡೋದರಾ, ಫೆ.6- (ಪಿಟಿಐ) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ಅವರು, ಮೂರು ವರ್ಷಗಳಲ್ಲಿ ಮೂರು ಪ್ರಶಸ್ತಿಗಳು ಫ್ರಾಂಚೈಸಿಗೆ ಅದ್ಭುತ ಫಲಿತಾಂಶವಾಗಿದೆ ಎಂದು ಹೇಳಿದ್ದಾರೆ. 2024 ರಲ್ಲಿ ಅದ್ಭುತ ಗೆಲುವಿನೊಂ
ಚಂಡೀಗಢ, ಫೆ. 6 (ಪಿಟಿಐ) ಪಂಜಾಬ್ನ ಆಮ್ ಆದ್ಮಿ ಪಕ್ಷದ ನಾಯಕ ಲಕ್ಕಿ ಒಬೆರಾಯ್ ಅವರನ್ನು ಇಂದು ಗುಂಡಿಕ್ಕಿ ಕೊಲೆ ಮಾಡಲಾಗಿದೆ.ಜಲಂಧರ್ನ ಮಾಡೆಲ್ ಟೌನ್ನಲ್ಲಿರುವ ಗುರುದ್ವಾರದ ಹೊರಗೆ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕ
ನೆಲಮಂಗಲ,ಫೆ.6- ರಾಜ್ಯದಲ್ಲಿ ಇತ್ತೀಚೆಗೆ ಖಾಸಗಿ ಬಸ್ ಸರಣಿ ಬೆಂಕಿ ಅವಘಡ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ಮುಂಜಾನೆ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ -48ರ ಹನುಮಂತಪುರ ಗೇಟ್ ಬಳಿ ಖಾಸಗಿ ಬಸ್ಸೊಂದು ಹೊತ್
ನವದೆಹಲಿ, ಫೆ.5- ಗಣರಾಜ್ಯೋತ್ಸವ ಆಚರಣೆಗೆ ಮುನ್ನ ರಾಷ್ಟ್ರ ರಾಜಧಾನಿ ದೆಹಲಿಯ ಎರಡು ಸ್ಥಳಗಳಲ್ಲಿ ಖಲಿಸ್ತಾನಿ ಪರ ಘೋಷಣೆಗಳನ್ನು ಬರೆದಿದ್ದಕ್ಕಾಗಿ ಇಬ್ಬರು ಖಲಿಸ್ತಾನಿ ಭಯೋತ್ಪಾದಕರನ್ನು ಬಂಧಿಸಲಾಗಿದೆ. ಈ ಇಬ್ಬರು ಭಯೋತ್
ಬೆಂಗಳೂರು, ಫೆ.5- ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು ಅಭಿಯಾನದ ಮಾದರಿ ಯಲ್ಲಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜ
ಬೆಂಗಳೂರು,ಫೆ.5- ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ ಏಪ್ರಿಲ್-ಮೇ ತಿಂಗಳ ಮಧ್ಯಭಾಗದಲ್ಲಿ ನಡೆಯಲಿದೆ. ಚುನಾವಣೆಗೆ ಅಗತ್ಯ ಸ
ಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್ 6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ 17ನೇ ಬಜೆಟ್ ಅನ್ನು ಮಂಡಿಸಲಿದ
ಬೆಂಗಳೂರು,ಫೆ.5- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತಹತ್ಯೆ ಮಾಡಿಕೊಂಡು ಒಂದುವಾರ ಸಮೀಪಿಸುತ್ತಿದ್ದರೂ ಅವರ ಆತಹತ್ಯೆಗೆ ನಿಖರ ಕಾರಣ ಮಾತ್ರ ಇನ್ನೂ ನಿಗೂಢವಾಗಿದೆ. ಈ ಬಗ್ಗೆ ತನಿಖೆಗಾಗಿ ರಚಿಸಲಾಗಿರುವ ಎಸ್ಐ
ಹುಬ್ಬಳ್ಳಿ,ಫೆ.5- ಕಾಶ್ಮೀರದಿಂದ ಬಂದಿರುವುದಾಗಿ ಹೇಳಿಕೊಂಡು ಚೆನ್ನಮ ವೃತ್ತದ ದಾಜಿಬಾನ ಪೇಟೆಯಲ್ಲಿನ ಲಾಡ್ಜ್ ವೊಂದರಲ್ಲಿ ತಂಗಿದ್ದ ಇಬ್ಬರು ವ್ಯಕ್ತಿಗಳ ನಡವಳಿಕೆ ಅನುಮಾನ ಮೂಡಿಸಿದೆ. ಈ ಬಗ್ಗೆ ಕೆಲವು ಸಂಘಟನೆಗಳು ಉಪನಗರ ಪೊಲ
ಬೆಂಗಳೂರು,ಫೆ.5- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದಲ್ಲಿನ ಪಕ್ಷದ ಆಂತರಿಕ ಬಂಡಾಯ, ನಾಯಕತ್ವ ಗದ್ದಲ ಹಾಗೂ ಸಂಘಟನಾತಕ ಬೆಳವಣಿಗೆಗಳ ಕುರಿತು ಚರ್ಚಿಸಲು ದಿಢೀರ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ನಿಂ
ಬೆಂಗಳೂರು, ಫೆ.5- ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು ಅಭಿಯಾನದ ಮಾದರಿ ಯಲ್ಲಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಸರ್ಕಾರೇತರ ಸಂಸ್ಥೆಗಳು, ನಿಗಮ ಮಂಡಳಿಗಳಿಗೆ ಜನಪ್ರತಿನಿಧಿಗಳ ಉತ್ತರ ದಾಯಿತ್ವ ಸಾಂವಿಧಾನಿಕವಾಗಿ ಅಗತ್ಯವಾಗಿರುತ್ತದೆ. ಸರ್ಕಾರದ ವ್ಯಾಪ್ತಿಯ ಸುಮಾರು 120ಕ್ಕೂ ಹೆಚ್ಚು ನಿಗಮ ಮಂಡಳ
ಬೆಂಗಳೂರು, ಫೆ.5- ದೇಶದ ನವರತ್ನ ಸಂಸ್ಥೆಗಳಲ್ಲಿ ಒಂದಾದ ರಕ್ಷಣಾ ಇಲಾಖೆಯ ಪ್ರತಿಷ್ಠಿತ ಹೆಚ್ಎಎಲ್ (ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್)ನ ನೂತನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಕನ್ನಡಿಗ ಕೋಟಾ ರವಿ ಅವರು
ಮಾಸ್ಕೋ, ಫೆ. 5: ಭಾರತವು ಯಾವುದೇ ದೇಶದಿಂದ ಕಚ್ಚಾತೈಲವನ್ನು ಖರೀದಿಸಲು ಸಂಪೂರ್ಣವಾಗಿ ಸ್ವತಂತ್ರವಾಗಿದೆ ಎಂದು ರಷ್ಯಾ ಹೇಳಿದೆ. ರಷ್ಯಾ ಎಂದಿಗೂ ಭಾರತದ ಏಕೈಕ ಇಂಧನ ಪಾಲುದಾರನಾಗಿರಲಿಲ್ಲ ಮತ್ತು ತೈಲ ಖರೀದಿಯ ಮೂಲಗಳಲ್ಲಿನ ಬದಲ
ಭುವನೇಶ್ವರ, ಫೆ. 5 (ಪಿಟಿಐ) ಒಡಿಶಾದ ಜಾಜ್ಪುರ ಜಿಲ್ಲೆಯ ಜಖಾಪುರ ರೈಲು ನಿಲ್ದಾಣದ ಬಳಿ ಇಂದು ಚೆನ್ನೈ ಸೆಂಟ್ರಲ್ ಎಕ್ಸ್ ಪ್ರೆಸ್ನ ಮೂರು ಬೋಗಿಗಳು ಹಳಿತಪ್ಪಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಳಿಗ್ಗೆ 8.51 ಕ್ಕೆ ನ
ಕರಾಚಿ, ಫೆ. 5 (ಪಿಟಿಐ) ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿರುವುದನ್ನು ಸೂಕ್ತ ನಿರ್ಧಾರ ಎಂದು ಕರೆದಿರುವ ಪಅಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಬಾಂಗ್ಲಾದೇಶವನ್ನು ಬೆಂಬಲಿಸುವುದು ಪರ
ಬಾರಾಬಂಕಿ, ಫೆ. 5 (ಪಿಟಿಐ) ಉತ್ತರ ಪ್ರದೇಶದ ಬಾರಾಬಂಕಿಯಲ್ಲಿರುವ ಅವಸನೇಶ್ವರ ಮಹಾದೇವ ಶಿವ ದೇವಾಲಯದಿಂದ ಸುಮಾರು 25 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳು, ನಗದು ಮತ್ತು ಸಿಸಿಟಿವಿ ಉಪಕರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತ
ಮೈಸೂರು, ಫೆ. 5- ಲೋಕಾಯುಕ್ತ ಪೊಲೀಸರು ಇಂದು ನಗರದ ಮೂವರು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳಲ್ಲಿ ಲೋಕಾಯುಕ್ತ ಪೊಲೀಸರು ತಲಾಶ್ ನಡೆಸಿದ್ದಾರೆ. ಜ್ಯೂನಿಯರ್ ಎಂಜಿ
ಬೆಂಗಳೂರು,ಫೆ.5- ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದ ಅಧಿಕೃತ ವಿರೋಧ ಪಕ್ಷ ಬಿಜೆಪಿ ಮೊದಲ ಬಾರಿಗೆ ಸರ್ಕಾರವನ್ನು ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿ
ಹನೂರು,ಫೆ.5- ತಾಲ್ಲೂಕಿನ ಪ್ರಸಿದ್ಧ ಪುಣ್ಯ ಶ್ರೀ ಕ್ಷೇತ್ರ ಮಲೆ ಮಹದೇಶ್ವರಬೆಟ್ಟ ದೇಗುಲ ಹುಂಡಿ ಹಣ ಎಣಿಕೆ ನಡೆದಿದ್ದು 27 ದಿನದಲ್ಲಿ 2.14 ಕೋಟಿ ರೂ. ಸಂಗ್ರಹವಾಗಿದೆ. ಸಾಲೂರು ಬೃಹನ್ಮಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾ
ನಿತ್ಯ ನೀತಿ : ತಪ್ಪಿಗೆ ಕ್ಷಮೆ ಇದೆ. ಆದರೆ ಮೋಸಕ್ಕಲ್ಲ… ಎಲ್ಲರೂ ತಪ್ಪುಗಳನ್ನು ಗೊತ್ತಿಲ್ಲದೆ ಮಾಡುತ್ತಾರೆ. ಆದರೆ ಮೋಸ ಗೊತ್ತಿದ್ದೇ ಮಾಡುತ್ತಾರೆ. ಪಂಚಾಂಗ : ಗುರುವಾರ, 05-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌ
ಬೆಂಗಳೂರು,ಫೆ.4- ವಿಧಾನಸಭೆಯಲ್ಲಿಂದು ಆಡಳಿತ ಪಕ್ಷದ ಶಾಸಕ ಕೆ.ಎಂ.ಶಿವಲಿಂಗೇಗೌಡ, ವಿರೋಧ ಪಕ್ಷದ ಶಾಸಕರುಗಳನ್ನು ಉದ್ದೇಶಿಸಿ ಏಕವಚನದಲ್ಲಿ, ಅಸಂಸದಿಯ ಪದಗಳಲ್ಲಿ ತರಾಟೆಗೆ ತೆಗೆದುಕೊಂಡರು. ಮಹಾತ ಗಾಂಧಿ ರಾಷ್ಟ್ರೀಯ ಉದ್ಯೋಗ ಖ
ಬೆಳಗಾವಿ, ಫೆ.4- ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ವಂಟಮೂರಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಮಂದಿ ಅಪರಾಧಿಗಳಿಗೆ ವಿವಿಧ ಸೆಕ್ಷನ್ಗಳಡಿಯಲ್ಲಿ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ
ಬೆಂಗಳೂರು,ಫೆ.4- ಕಾಂಗ್ರೆಸ್ ಸದಸ್ಯ ನಸೀರ್ ಅಹಮದ್ ವಿರುದ್ಧ ಆಕ್ಷೇಪಣಾ ಪದ ಬಳಸಿದ್ದ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಡಳಿತ ಪಕ್ಷ ಸಭಾಪತಿಗಳಿಗೆ ಒತ್ತಾಯಿಸಿದ ಪರಿಣಾಮ ವಿಧಾನಪರಿಷತ್ನಲ್ಲಿ ಕ
ನವದೆಹಲಿ,ಫೆ.4- ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೀವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕು
ಬೆಂಗಳೂರು, ಫೆ.4- ವಿಶ್ವದ ಅತ್ಯಂತ ಐಷಾರಾಮಿ ಲೀಗ್ ಎಂದೇ ಬಿಂಬಿಸಿಕೊಂಡಿರುವ ಐಪಿಎಲ್ ಟೂರ್ನಿಯ 19ನೇ ಆವೃತ್ತಿಗೂ ಮುನ್ನವೇ ಹಾಲಿ ಚಾಂಪಿಯನ್ ಆರ್ಸಿಬಿ ತಂಡದ ಮಾರಾಟಕ್ಕೆ ಮಾಲೀಕರು ಮುಂದಾಗಿದ್ದಾರೆ. ಜೆರೋದಾ ಸಂಸ್ಥೆಯ ಸಹ ಸ್
ನವದೆಹಲಿ, ಫೆ. 4- ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಮತ್ತು ತರಬೇತುದಾರ ಸಂಜಯ್ ಬಂಗಾರ್ ಅವರ ಮಗಳು ಅನಯಾ ಬಂಗಾರ್ ಲಿಂಗ ಪರಿವರ್ತನೆ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಮಾರ್ಚ್ನಲ್ಲಿ ಲಿಂಗ ದೃಢೀಕರಣ ಶಸ್ತ್ರಚಿಕಿತ್ಸ
ಬೆಂಗಳೂರು,ಫೆ.4-ಅಪ್ಪ- ಅಮ ಸಾರಿ….. ಎಂದು ಹಾಳೆಯಲ್ಲಿ ಬರೆದಿಟ್ಟು ಮನೆ ತೊರೆದು ಹೋಗಿದ್ದ ಇಬ್ಬರು ಮಕ್ಕಳು ಪೊಲೀಸರ ಸಮಯ ಪ್ರಜ್ಞೆಯಿಂದ ಪೋಷಕರ ಮಡಿಲಿಗೆ ಸೇರಿದ್ದಾರೆ.ಮಾರತಳ್ಳಿಯ ಅಶ್ವಥ್ನಗರದಲ್ಲಿ ಮೂಲತಃ ಚಿತ್ರದುರ್ಗದ ದಂಪತ
ಬೆಂಗಳೂರು,ಫೆ.4- ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಮೃತಪಟ್ಟಿರುವ ಘಟನೆ ವಿಲ್ಸನ್ಗಾರ್ಡನ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
ಬೆಂಗಳೂರು,ಫೆ.4- ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮೆಲ್ಲರ ಹೆಮೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು. ಬೆ
ಬೆಂಗಳೂರು, ಫೆ.4- ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ.ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ ಪ್ರಯಾಣ ದರ ಏರಿಕೆಗೆ ಬಿಎಂಆರ್ಸಿಎಲ್ ನಿರ್ಧರಿಸಿದ್ದು ಶೇ.5 ರಷ್ಟು ಪ್ರಯಾಣ ದರ ಏರಿಕೆಯಾಗುವ ಸಾ
ಬೆಂಗಳೂರು, ಫೆ.4- ದಾಬಸ್ಪೇಟೆ, ನೆಲಮಂಗಲ, ತ್ಯಾಮಗೊಂಡ್ಲು, ಟಿ.ಬೇಗೂರು, ಅವ್ವೇರಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜಾಗುತ್ತಿರುವ ನೆಲಮಂಗಲ
ಬೆಂಗಳೂರು,ಫೆ.4- ಉದ್ಯಮಿ ರಾಯ್ ಅವರು ಆತಹತ್ಯೆಗೂ ಮುನ್ನ 12 ಪುಟಗಳ ಡೆತ್ನೋಟ್ ಬರೆದಿಟ್ಟಿದ್ದಾರೆಂದು ಹೇಳಲಾಗುತ್ತಿದೆ.ಆ ಡೆತ್ನೋಟ್ನಲ್ಲಿ ನಾನು ಜೀವನದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ನನ್ನನ್ನು
ಬೆಂಗಳೂರು,ಫೆ.4- ಪಾಕಿಸ್ತಾನ ಶತ್ರು ರಾಷ್ಟ್ರವೋ ಇಲ್ಲ ಮಿತ್ರ ರಾಷ್ಟ್ರವೋ ಎಂಬುದರ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಕೆಲವು ಭಾರೀ ಮಾತಿನ ಚಕಮತಿಗೆ ಕಾರಣವಾಯಿತು. ಬಿಜೆಪಿಯ ನವೀನ್ ಅವ
ಚೆನ್ನೈ, ಫೆ.4- ತಮಿಳುನಾಡಿನಲ್ಲಿ ಒಂದೇ ವರ್ಷದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಹೊಸ ಕ್ಯಾನ್ಸರ್ ಪ್ರಕರಣಗಳು ದಾಖಲಾಗಿರುವುದು ಅಚ್ಚರಿಗೆ ಕಾರಣವಾಗಿದೆ.ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸಂಸತ್ತಿನಲ್ಲಿ ಸಲ
ಗಾಜಿಯಾಬಾದ್, ಫೆ. 4:ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶ ಗಾಜಿಯಾಬಾದ್ನಲ್ಲಿ ನಡೆದಿದೆ. ಅಪ
ನ್ಯೂಯಾರ್ಕ್, ಫೆ. 4 (ಪಿಟಿಐ) ಅಮೆರಿಕದೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ನಂತರ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಭಾರತ ಭರವಸೆ ನೀಡಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಹೇಳಿದ್ದಾರೆ.
ಪುರಿ, ಫೆ. 4 (ಪಿಟಿಐ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಳಿಗ್ಗೆ ಪುರಿಯ ಶ್ವೇತ ಗಂಗಾ ಕೆರೆಯಲ್ಲಿ ಪಿಂಡ ದಾನ ವಿಧಿವಿಧಾನವನ್ನು ನೆರವೇರಿಸಿದರು ಮತ್ತು ನಂತರ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಪ
ನ್ಯೂಯಾರ್ಕ್, ಫೆ. 4 (ಪಿಟಿಐ) ವಿಮಾನದಲ್ಲಿ ಲೈಂಗಿಕ ಸಂಪರ್ಕ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಭಾರತೀಯ ಪ್ರಜೆಯೊಬ್ಬರಿಗೆ ಅಮೆರಿಕದಲ್ಲಿ ಶಿಕ್ಷೆ ವಿಧಿಸಲಾಗಿದೆ. 38 ವರ್ಷದ ವರುಣ್ ಅರೋರಾ ಎಂಬುವರಿಗೆ ಎರಡು ವರ್ಷಗಳ ಜೈಲು ಶಿಕ
ಬೆಂಗಳೂರು,ಫೆ.4- ಭ್ರಷ್ಟ ಅಧಿಕಾರಿಗಳು ತಾವು ಮಾಡುವ ಭ್ರಷ್ಟಾಚಾರದಲ್ಲಿ ಮಂತ್ರಿಗಳ ಹೆಸರನ್ನು ದುರುಪಯೋಗ ಮಾಡಿಕೊಂಡರೆ, ಅದರಲ್ಲಿ ಮಂತ್ರಿಗಳ ತಪ್ಪೇನಿದೆ? ಇಲ್ಲಸಲ್ಲದ ಆರೋಪಗಳಿಗೆ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವ
ಬೆಂಗಳೂರು,ಫೆ.4-ಇಡ್ಲಿ, ವಡೆ, ದೋಸೆ ಸೇವನೆ, ರಾತ್ರಿಪೂರ್ತಿ ಅಲ್ಲಿಯೇ ನಿದ್ದೆ, ಸದನದೊಳಗೆ ಸದ್ದು ಮಾಡಿದ ಗೋವಿಂದ ಗೋವಿಂದ ಭಜನೆ, ಅಲ್ಲಿಯೇ ವಾಯುವಿಹಾರ ನಡೆಸಿದ ಶಾಸಕರು ಅಬಕಾರಿ ಲಂಚ ಪ್ರಕರಣದಲ್ಲಿ ಸಚಿವ ಆರ್.ಬಿ.ತಿಮಾಪುರ ಅವರ ರ
ಬೆಂಗಳೂರು,ಫೆ.4- ರಾಜ್ಯದಲ್ಲಿ ಬಹುಕೋಟಿ ಮೌಲ್ಯದ ಅಬಕಾರಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪಾಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಗಂಭೀ
ಮಧುಗಿರಿ,ಫೆ.4- ತನ್ನ ಜಮೀನಿಗೆ ರಸ್ತೆ ಮಾಡಿಕೊಡಲು ಅರ್ಜಿ ನೀಡಿ ಮನವಿ ಮಾಡಿದ್ದು, ಲೋಕಾಯುಕ್ತರೇ ಸೂಚಿಸಿದರೂ ಕ್ಯಾರೆ ಎನ್ನದ ಕಂದಾಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಅಕ್ರೋಶಗೊಂಡ ರೈತನೊಬ್ಬ ತಾ
ನಿತ್ಯ ನೀತಿ ; ಎಷ್ಟೇ ಉನ್ನತ ಸ್ಥಾನವನ್ನು ಸಾಧಿಸಿದರೂ ಪರವಾಗಿಲ್ಲ. ಎಷ್ಟೇ ದೊಡ್ಡ ಪದವಿ ಪಡೆದರೂ ಪರವಾಗಿಲ್ಲ. ನೀವು ಮಾತನಾಡುವ ರೀತಿ ಮತ್ತು ಮಾನವೀಯತೆಯನ್ನು ಕಲಿಯದಿದ್ದರೆ ನೀವು ಅನಕ್ಷರಸ್ಥ ವ್ಯಕ್ತಿಗೆ ಸಮಾನ. ಪಂಚಾಂಗ : ಬ
ನವದೆಹಲಿ, ಫೆ.3- ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕುರಿತು ವಿಪಕ್ಷಗಳ ಗದ್ದಲದ ನಡುವೆ 2 ಬಾರಿ ಮುಂದೂಡಿದ್ದ ಲೋಕಸಭಾ ಕಲಾಪ ಮಧ್ಯಾಹ್ನ 2 ಗಂಟೆಗೆ ಆರಂಭವಾಗುತ್ತಿದ್ದಂತೆ ಮತ್ತೆ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಕಾಗದಗ
ಮುಂಬೈ, ಫೆ.3- ಚುನಾವಣೆ ಹುಚ್ಚಿಗೆ ಬಿದ್ದ ಪಾಪಿ ತಂದೆಯೊಬ್ಬ ತನ್ನ ಆರು ವರ್ಷದ ಮಗಳನ್ನೇ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣ
ನವದೆಹಲಿ, ಫೆ. 3 (ಪಿಟಿಐ) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶೀಯ ರೈತರು, ಎಂಎಸ್ಎಂಇಗಳು, ಉದ್ಯಮಿಗಳು ಮತ್ತು ಕೌಶಲ್ಯಪೂರ್ಣ ಕೆಲಸಗಾರರಿಗೆ ಭಾರಿ ಅವಕಾಶಗಳನ್ನು ತೆರೆಯುತ್ತದೆ ಮತ್ತು ಮೇಕ್ ಇನ್ ಇಂಡಿಯಾ ಉಪಕ್ರಮವನ್ನು ಉ
ನವದೆಹಲಿ, ಫೆ. 3 (ಪಿಟಿಐ) ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವನ್ನು ಸ್ವಾಗತಿಸಿದ್ದು, ಇದು ಎರಡೂ ಆರ್ಥಿಕತೆಗಳಲ್ಲಿ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ದೇಶದ ಮೇಕ
ನವದೆಹಲಿ, ಫೆ. 3 (ಪಿಟಿಐ) ಭಾರತೀಯ ಸರಕುಗಳ ಮೇಲಿನ ಅಮೆರಿಕದ ಸುಂಕ ಕಡಿತವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ವಾಗತಿಸಿದ್ದಾರೆ, ಈ ಅಭಿವೃದ್ಧಿಯನ್ನು ಭಾರತದಲ್ಲಿ ತಯಾರಿಸಿ ಉಪಕ್ರಮಕ್ಕೆ ಪ್ರಮುಖ ಉತ್ತೇಜನ ಎಂದು ಬಣ್ಣ
ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸದಸ್ಯ ನಸೀರ್ ಅಹದ್ ಕ್ಷಮೆ ಕೇಳಬೇಕೆಂದು ಪ್ರತಿಪಕ್ಷ ಬಿಜೆಪಿ ಸದಸ್ಯರು ಪಟ್ಟು ಹಿಡಿದು ಗದ್ದಲ ಎಬ್ಬಿಸಿದ ಪರಿಣಾಮ ವಿಧಾ
ಬೆಂಗಳೂರು ಜ.3- ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅಧಿವೇಶನದಲ್ಲಿಂದು ಬಿಡಿಸಿಟ್ಟರು. ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಷಯವನ್ನಾಗಿ ಚರ್ಚೆಗೆ ಕ
ಬೆಂಗಳೂರು, ಜ.3- ಕೇಂದ್ರ ಸರ್ಕಾರ ರೂಪಿಸಿರುವ ಹೊಸದಾದ ವಿಬಿ ಜಿ ರಾಮ್ ಜಿ ಕಾಯಿದೆಯನ್ನು ಹಿಂಪಡೆಯಬೇಕು ಹಾಗೂ ಈ ಮೊದಲು ಜಾರಿಯಲ್ಲಿದ್ದ ಮನ್ರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು ವಿಧಾನಸಭೆ
ಬೆಂಗಳೂರು,ಫೆ.3- ಅಬಕಾರಿ ಇಲಾಖೆಯಲ್ಲಿ ಲೈಸೆನ್ಯಾನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಗ್ವಾದಕ್ಕೆ ಎಡೆಮಾಡಿಕೊಟ್ಟಿತು. ವಿರೋಧಪಕ್
ನವದೆಹಲಿ, ಫೆ.3- ಪೂರ್ವ ದೆಹಲಿಯ ಪಾಂಡವ್ ನಗರದಲ್ಲಿ ಡೆಲಿವರಿ ಬಾಯ್ ಜೊತೆ ಗಲಾಟೆ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಮೂವರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿ ಅಪ್
ನವದೆಹಲಿ, ಫೆ. 3 (ಪಿಟಿಐ)- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂ ಎಂ ನರವಾಣೆ ಅವರ ಅಪ್ರಕಟಿತ ಸ್ಮರಣೆ ಪುಸ್ತಕದಲ್ಲಿನ ಮಾಹಿತಿಯನ್ನು ಸಂಸತ್ನಲ್ಲಿ ಬಹಿರಂಗಪಡಿಸುವುದು ಸೂಕ್ತವಲ್ಲ ಎಂದು ಸಂಸದೀಯ
ನವದೆಹಲಿ, ಫೆ.3- ಕೇವಲ 48 ಗಂಟೆಗಳ ಹಿಂದೆ ಬಜೆಟ್ನಿಂದ ಜರ್ಜರಿತವಾಗಿದ್ದ ಷೇರು ಮಾರುಕಟ್ಟೆ ಇಂದು ಚೇತರಿಸಿಕೊಂಡಿದೆ. ಇಂದು ಬೆಳಿಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್್ಡ ಟ್ರಂಪ್ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಭಾರತ-ಯುಎಸ್ ವ
ನವದೆಹಲಿ, ಫೆ. 3 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು, ಆತ್ಮ ವಿಶ್ವಾಸ ಎಂದರೆ ಎಲ್ಲವನ್ನೂ ಸಾಧ್ಯವಾಗಿಸುವ ಮತ್ತು ವಿಕಸಿತ್ ಭಾರತದ ಕನಸನ್ನು ನನಸಾಗಿಸಲು ಸಹಾಯ ಮಾಡುವ ಶಕ್ತಿ ಎಂದು ಹೇಳಿದ್ದಾರೆ. ಅಮೆರಿಕ ಮತ್ತು ಭಾರತ ವ್ಯಾಪ
ಬೆಂಗಳೂರು, ಫೆ. 3- ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿರುವ ಗ್ರೌಂಡ್ +3 ಮತ್ತು ಹೆಚ್ಚಿನ ಅಂತಸ್ತುಗಳ ಕಟ್ಟಡಗಳ ನೆಲಮಹಡಿಯಲ್ಲಿ ಕಡ್ಡಾಯವಾಗಿ ತ್ಯಾಜ್ಯ ಸಂಗ್ರಹಣಾ ಬಿನ್ಗಳನ್ನು ಅಳವಡಿಕೆಗೆ ಜಿಬಿಎ ಅದೇಶ ಹೊರಡಿಸಿದೆ. ಗ್ರ
ಬೆಂಗಳೂರು,ಫೆ.3- ಉದ್ಯಮಿ ಸಿಜೆ ರಾಯ್ ಅವರು ಕಳೆದ ಆರು ತಿಂಗಳಿನಿಂದ ಆರ್ಥಿಕ ಸಂಕಷ್ಟದಲ್ಲಿದ್ದರು ಎಂಬುವುದು ಇದುವರೆಗಿನ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ರಾಯ್ ಅವರು ರಾಜ್ಯವಲ್ಲದೇ ದೇಶ,ವಿದೇಶಗಳಲ್ಲಿ ಸುಮಾರು 8 ಸಾವಿರ
ಫಿರೋಜಾಬಾದ್ , ಫೆ. 2- ಕೌಟುಂಬಿಕ ಕಲಹದಿಂದ ತಂದೆಯೊಬ್ಬ ತನ್ನ 12 ವರ್ಷದ ಮಗನನ್ನು ಕೊಂದು, ಮೃತದೇಹವನ್ನು ಟ್ರಂಕಿನಲ್ಲಿ ಬಚ್ಚಿಟ್ಟು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಖಾನ್ಪುರದ ಜಿಜೋಲಿ ಗ್ರಾಮದಲ್ಲಿ ನಡೆದಿದೆ. ಆಸ್ತಿ ವ
ಬೆಂಗಳೂರು,ಫೆ.3- ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿಗೆ 20 ವರ್ಷ ಪೂರ್ಣಗೊಂಡಿದೆ. ಕಳೆದ 2006ರ ಫೆ.4 ರಂದು ಕುಮಾರಸ್ವಾಮಿಯವರು ಮೊದಲ ಬಾರಿಗೆ ಮುಖ್
ಬೆಂಗಳೂರು,ಫೆ.3- ಸತತ ನಾಲ್ಕನೇ ದಿನವೂ ಚಿನ್ನ, ಬೆಳ್ಳಿ ದರಗಳು ಇಳಿಕೆಯಾಗಿದ್ದು, ಗ್ರಾಹಕರು ಸಮಾಧಾನಪಡುವಂತಾಗಿದೆ. ತೀವ್ರ ಏರುಗತಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ದರಗಳು ಜ.30 ರಿಂದ ಇಳಿಮುಖವಾಗುತ್ತಿವೆ. ಇಂದು 24 ಕ್ಯಾರೆಟ್ ಚಿ
ಬೆಂಗಳೂರು,ಫೆ.3- ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್್ಸದಾಖಲಿಸಲು ಫೆ.5ರಿಂದ ಫೆ.9ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದ
ನವದೆಹಲಿ, ಫೆ. 3 (ಪಿಟಿಐ) ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಮೇ ಕೊನೆಯ ವಾರದಲ್ಲಿ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಭಾರತಕ್ಕೆ ಸೈಪ್ರಸ್ ಹೈಕಮಿಷನರ್ ಇವಾಗೊರಸ್ ವ್ರೈಯೋನೈಡ್್ಸ
ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿಯವರಿಗೆ ಅಪಮಾನವಾಗುವ ರೀತಿಯಲ್ಲಿ ಮಾತನಾಡಿರುವ ವಿಧಾನಪರಿಷತ್ ಸದಸ್ಯ ನಜೀರ್ ಅಹಮದ್ ವಿರುದ್ಧ ಕ್ರಮ ಕೈಗೊಳ್ಳಬೇಕು, ಈ ವಿಚಾರವನ್ನು ಸದನ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಮೇ
ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್ ನಡುವೆ ನಡೆದ ಎರಡು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲಾ
ಬೆಂಗಳೂರು,ಫೆ.3- ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ
ಚಿಕ್ಕಮಗಳೂರು,ಫೆ.3- ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ವ್ಯಾಪ್ತಿಯ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಅಪಾರ ಸಸ್ಯ ಸಂಪತ್ತು ನಾಶವಾಗಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿ
ಬೇಲೂರು,ಫೆ.3- ತೋಟದ ಕೆಲಸ ಮುಗಿಸಿ ಮನೆಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತಿದ್ದ ಸಂದರ್ಭದಲ್ಲಿ ಬೈಕ್ ಸವಾರನನ್ನು ಒಂಟಿ ಸಲಗವೊಂದು ಅಟ್ಟಾಡಿಸಿದ್ದು, ತಂದೆ-ಮಗ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಬಿಕ್ಕೋಡು ಸಮೀಪ
ನಿತ್ಯ ನೀತಿ : ಅತಿಯಾದ ಅವಲಂಬನೆ ಮತ್ತು ಅತಿಯಾದ ಸೌಕರ್ಯವು ವ್ಯಕ್ತಿಯನ್ನು ಅಂಗವಿಕಲನನ್ನಾಗಿ ಮಾಡುತ್ತದೆ. ಪಂಚಾಂಗ : ಮಂಗಳವಾರ, 03-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ
ಬೆಂಗಳೂರು, ಫೆ.2- ಚಿತ್ರನಟಿ ಉಮಾಶ್ರೀ ಸೇರಿದಂತೆ 50 ರಂಗಭೂಮಿ ಕಲಾವಿದರಿಗೆ ಕಲಾ ಸಾಮ್ರಾಟ್ ಸ್ಟಾರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಓಂ ಶ್ರೀ ಸಾಯಿ ರಾಂ

15 C