ನಿತ್ಯ ನೀತಿ : ಕಾಲ' ಬದಲಾಗಬಹುದು,ಜನ’ ಬದಲಾಗಬಹುದು, ಆದರೆ, ಬದುಕಿನ ತಿರುವುಗಳಲ್ಲಿ ದಾರಿ ತಪ್ಪಿದಾಗ, ನಮ್ಮ ನೆರಳಿನಂತೆ ಇರುವ ನೆನಪುಗಳು' ನಮಗೆ ನಾವುಯಾರು’ ಅನ್ನೋದನ್ನ ನೆನಪಿಸುತ್ತದೆ. ಪಂಚಾಂಗ : ಶನಿವಾರ, 27-12-2025ವಿಶ್ವಾವಸುನಾ
ಬೆಂಗಳೂರು,ಡಿ.26- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸ್ವಂತ ಬಲದ ಮೇಲೆಯೇ ಅಧಿಕಾರ ಗದ್ದುಗೆ ಹಿಡಿಯಲಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಪಕ್
ಬೆಂಗಳೂರು,ಡಿ.26- ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್
ದಾವಣಗೆರೆ, ಡಿ.26- ದೇಶಾದ್ಯಂತ ಇಂದಿನಿಂದ ರೈಲ್ವೆ ಪ್ರಯಾಣದರ ಏರಿಕೆಯಾಗಿದೆ. ಬಿಜೆಪಿಯ ನಾಯಕರು ಇದರ ಬಗ್ಗೆ ಮಾತನಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರ
ಬೆಂಗಳೂರು, ಡಿ.26- ಕಾಂಗ್ರೆಸ್ಸಿನಲ್ಲಿ ಅಧಿಕಾರ ಹಂಚಿಕೆಗೆ ಸಂಬಂಧಪಟ್ಟಂತೆ ಗೊಂದಲಗಳು ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಜಿಲ್ಲಾವಾರು ಮುಖ್ಯಮಂತ್ರಿ ಆಕಾಂಕ್ಷಿಗಳ ಅಬ್ಬರ ಜೋರಾಗಿದೆ. ಇದರ ನಡುವೆ ದಾವಣಗೆರೆಯಲ್ಲಿ ಇಂದು ಮುಖ್ಯ
ಇಂಫಾಲ, ಡಿ. 26 (ಪಿಟಿಐ)- ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರು ಜಿರಿಬಮ್ ಜಿಲ್ಲೆಯಿಂದ ಸುಮಾರು 40 ಕೋಟಿ ರೂ. ಮೌಲ್ಯದ ನಿಷೇಧಿತ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅರೆಸೈನಿಕ ಪಡೆ ಹೇಳಿಕೆಯಲ್ಲಿ ತಿಳಿಸಿದೆ.ಈ
ಬೆಂಗಳೂರು,ಡಿ. 26- ಒಂಟಿಯಾಗಿ ವಾಸವಾಗಿದ್ದ ಸ್ಟಾಫ್ನರ್ಸ್ ಕತ್ತು ಕೊಯ್ದು ಪ್ರಿಯಕರನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕುಮಾರ ಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್
ಬೆಂಗಳೂರು,ಡಿ.26- ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ನ ಐವರು ಅಭ್ಯರ್ಥಿಗಳು(ಕೌನ್ಸಿಲರ್ ಸ್ಥಾನ) ಚುನಾಯಿತರಾಗಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಂತಸ ವ್ಯ
ಬೆಂಗಳೂರು,ಡಿ.26– ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಖಾಸಗಿ ಬಸ್- ಕಂಟೇನರ್ ಲಾರಿ ನಡುವೆ ನಡೆದ ಭೀಕರ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂಬುದು ತನಿಖಾ ವರದಿಯಲ್ಲಿ ಬಹಿರಂಗಗ
ಬೆಂಗಳೂರು,ಡಿ.26- ಮೈಸೂರಿನ ಅರಮನೆ ಆವರಣದ ಮುಖ್ಯ ದ್ವಾರದ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಒಬ್ಬ ವ್ಯಕ್ತಿ ಮೃತಪಟ್ಟಿರುವ ಘಟನೆಗೆ ಸಂಬಂಧಪಟ್ಟಂತೆ ತನಿಖೆ ನಡೆಸಿ ವರದಿ ನೀಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸ
ನವದೆಹಲಿ,ಡಿ.26- ಜಾರಿ ನಿರ್ದೇಶನಾಲಯವು ಉತ್ತರ ಪ್ರದೇಶ ಮೂಲದ ಮಾಜಿ ಮುದರಸಾ ಶಿಕ್ಷಕ ಮೌಲಾನಾ ಷಂಸುಲ್ ಹುದಾ ಖಾನ್ ಎಂಬಾತನ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಯಡಿ ಪ್ರಕರಣ ದಾಖಲಿಸಿದೆ. ಯಾರು ಈ ಷಂಸುಲ್
ಬೆಂಗಳೂರು,ಡಿ.26- ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಇದೀಗ ಸಾವಿನ ಸಂಖ್ಯೆ 7 ಕ್ಕೆ ಏರಿದೆ. ಈ ದುರ್ಘಟನೆಯಲ್ಲಿ ನಿನ್ನೆ 6 ಮಂದಿ ಸಜೀವ ದಹನಗೊಂಡಿದ್ದು, ಗಂಭೀರ ಗಾ
ಬೆಂಗಳೂರು, ಡಿ.26- ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿರುವ ಪಾರ್ಕ್, ಉದ್ಯಾನವರ, ಕೆರೆಗಳಿಗೆ ಎಂಟ್ರಿ ನಿಷೇಧಿಸಲಾಗಿದೆ.ಡಿ. 31 ರ ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಜಿಬಿಎ ವ್ಯಾಪ್ತಿಯ ಪಾರ್ಕ್ಗಳು, ಉದ್ಯಾನವನಗಳು, ಕೆರೆಗಳ
ಬೆಂಗಳೂರು,ಡಿ.26- ದುಬಾರಿ ಲೋಹ ಎಂದೇ ಪರಿಗಣಿತವಾಗಿರುವ ಚಿನ್ನ, ಬೆಳ್ಳಿ ಬೆಲೆಯು ನಿರಂತರ ಏರಿಕೆಯಾಗುತ್ತಿದ್ದು, ಹೊಸ ದಾಖಲೆ ಸೃಷ್ಟಿಸಿವೆ.ಚಿನ್ನ, ಬೆಳ್ಳಿ ದರಗಳು ಏರುಗತಿಯಲ್ಲಿದ್ದು, ಗ್ರಾಹಕರ ನಿದ್ದೆಗೆಡಿಸಿವೆ. ಈಗಾಗಲೇ ದುಬ
ಬೆಂಗಳೂರು, ಡಿ.26- ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಪಕ್ಷ ಹೇಳುವ ಕೆಲಸಗಳನ್ನು ಎಲ್ಲರೂ ಕಾರ್ಯಕರ್ತರಾಗಿ ಮಾಡಲೇಬೇಕು ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರರಾಗಿರುವ ವಿಧಾನ ಪರಿಷತ್ ಸದಸ್ಯ ಯತೀಂದ್ರ ತಿರು
ಬೆಂಗಳೂರು, ಡಿ.26- ಬೆಂಗಳೂರು, ಡಿ.26- ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಆಹ್ವಾನಿತರಾಗಿ, ಇಂದು ದೆಹಲಿಗೆ ತೆರಳಲಿದ್ದಾರೆ. ಕೆಪಿಸಿ
ಮೈಸೂರು, ಡಿ.26- ಅರಮನೆ ಆವರಣದ ಮಾರ್ತಾಂಡ ದ್ವಾರದ ಬಳಿ ನಿನ್ನೆ ರಾತ್ರಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್ಐಎ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಬಲೂನ್ಅನ್ನು ಮಾರಾಟ
ತರೀಕೆರೆ,ಡಿ.26- ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಚಾಲಕ ಹಾಗೂ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.ಮೃತಪಟ್ಟವರನ್ನು ಮುಂಡ್ರೆ ಗ್ರಾಮದ ಶಶಿಕುಮಾರ್ (28) ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿ ಪ್
ಬೆಂಗಳೂರು,ಡಿ.26- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ನಗರ ಪೊಲೀಸ್ ಆಯುಕ್ತರಿಗೆ ಜೆಡಿಎಸ್ ದೂರು ನೀಡಿದೆ. ಈ ಸಂಬಂಧ ಜೆಡಿಎಸ್
ಮೈಸೂರು,ಡಿ.26- ನೂತನ ಕ್ರೈಸ್ತ ವರ್ಷ-2026ರ ಸ್ವಾಗತಕ್ಕೆ ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ತಿರುಪತಿ ಮಾದರಿ 2 ಲಕ್ಷ ಲಡ್ಡು ಪ್ರಸಾದ ವಿತರಿಸಲಾಗುತ್ತದೆ.ಈ ಬಗ್ಗೆ ದೇವಸ್ಥಾನದ ಆವರಣದಲ್ಲಿ
ಚಿಕ್ಕಬಳ್ಳಾಪುರ, ಡಿ 26– ದ್ವಿಚಕ್ರವಾಹನಕ್ಕೆ ಅತಿ ವೇಗದಿಂದ ಬಂದ ಟಿಪ್ಪರ್ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಅಜ್ಜವಾರ ಗೇಟ್ನಲ್ಲಿ ಸಂಭವಿಸಿದೆ. ಚ
ನಿತ್ಯ ನೀತಿ : ಇಲ್ಲಿನ ಮಾತುಗಳನ್ನು ಅಲ್ಲಿ ಹೇಳುವುದು, ಅಲ್ಲಿನ ಮಾತುಗಳನ್ನು ಇಲ್ಲಿ ಹೇಳುವುದನ್ನು ಬಿಟ್ಟುಬಿಡಿ. ಸಮಸ್ಯೆಗಳನ್ನು ಸೃಷ್ಟಿಸುವ ಮತ್ತು ಸಂಬಂಧಗಳನ್ನು ಹಾಳು ಮಾಡುವ ಅತಿ ಕೆಟ್ಟ ಅಭ್ಯಾಸವಿದು. ಶಕ್ತಿಯುತ ವ್ಯಕ್ತ
ಬೆಂಗಳೂರು,ಡಿ.25– ರಾಜಧಾನಿ ಬೆಂಗಳೂರಿನ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ 10ರಿಂದ 15 ಸಾವಿರ ಮತದಾರರನ್ನು ಅಕ್ರಮವಾಗಿ ಸರ್ಕಾರ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭ
ಬೆಂಗಳೂರು,ಡಿ.25- ಕೆಲಸಕ್ಕೆ ಹೋಗದೆ ಕುಡಿದು ಬಂದು ವಿನಾಕಾರಣ ಜಗಳವಾಡುತ್ತಿದ್ದ ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಅಸ್ಸಾ
ಬೆಂಗಳೂರು,ಡಿ.25- ಕಂಟೈನರ್ ಲಾರಿ, ಬಸ್ನ ಡೀಸೆಲ್ ಟ್ಯಾಂಕ್ಗೆ ನೇರವಾಗಿ ರಭಸದಿಂದ ಗುದ್ದಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಪೂರ್ವ ವಲಯದ ಐಜಿಪಿ ರವಿಕಾಂತೇಗೌಡ ತಿಳಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಬಳಿ ಸಂಭವ
ನವದೆಹಲಿ, ಡಿ. 25- ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾ
ಬೆಂಗಳೂರು, ಡಿ.25- ಪ್ರಾಣಿ ಪ್ರಿಯರು ಬೀದಿ ನಾಯಿಗಳನ್ನು ದತ್ತು ಪಡೆಯಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅವಕಾಶ ಕಲ್ಪಿಸಿಕೊಟ್ಟಿದೆ.ನಗರ ವ್ಯಾಪ್ತಿಯಲ್ಲಿ ಇರುವ ಬೀದಿ ನಾಯಿಗಳನ್ನು ದತ್ತು ಪಡೆದು ಸಾಕಲು ಮುಂದಾಗುವ ಶ್ವಾನ ಪ
ಬೆಂಗಳೂರು,ಡಿ.25- ಈ ಸಂಜೆ ದಿನಪತ್ರಿಕೆಯ ಮುಖ್ಯ ವರದಿಗಾರರಾದ ಬಿ.ಎಸ್.ರಾಮಚಂದ್ರ ಸೇರಿದಂತೆ 55 ಪತ್ರಕರ್ತರನ್ನು 2025ನೇ ಸಾಲಿನ ಬೆಂಗಳೂರು ಪ್ರೆಸ್ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರೆಸ್ಕ್ಲಬ್ನ ಕಾರ
ಮುಂಬೈ,ಡಿ.25-ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಕಾಂಗ್ರೆಸ್ ನಿರ್ಧಾರಿಸಿದೆ.ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮತ್ತು ರಾಜ್ ಠಾಕ್ರೆ ಅವರ ಎ
ಬೆಂಗಳೂರು,ಡಿ.25- ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ಪ್ರವಾಸದ ಬಸ್ ಕೂದಲೆಳೆಯ ಅಂತರದಿಂದ ಪಾರಾಗಿದೆ.ಟಿ ದಾಸರಹಳ್ಳಿಯ ಶಾಲೆಯೊಂದರ 42
ನವದೆಹಲಿ, ಡಿ. 25 (ಪಿಟಿಐ) ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆಯಂದು ಅವರ ಸ್ಮಾರಕ ಸದೈವ್ ಅಟಲ್ನಲ್ಲಿ ನಡೆದ ಪ್ರಾರ್ಥನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ ಪಿ ರ
ನವದೆಹಲಿ, ಡಿ.25- ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಹತ್ಯೆಯನ್ನು ಖಂಡಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಭಾರತದಲ್ಲಿ ನಡೆದ ಪ್ರತಿಭಟನೆಗಳನ್ನು ಹಿಂಸಾಚಾರವಿಲ್ಲದೆ ನಡೆಸಲಾಗಿದೆ ಎಂದು ಉಲ್ಲೇಖಿಸಿ ದೇಶದಲ್ಲಿ ಶಾ
ನವದೆಹಲಿ, ಡಿ.25- ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಶಾಲಾ ಶಿಕ್ಷಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಇಲ್ಲಿನ ಎಬಿಕೆ ಪ್ರೌಢಶಾಲೆಯಲ್ಲಿ 11 ವರ್ಷಗಳ ಕಾಲ ಕಂಪ್ಯೂಟರ್ ವಿಜ್ಞಾನವನ್ನು ಕ್
ಚೆನ್ನೈ, ಡಿ.25-ಸಾರಿಗೆ ಬಸ್ ಟೈರ್ ಸ್ಫೋಟಗೊಂಡು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಿರುಚಿರಾಪಳ್ಳಿ ಚೆನ್ನೈ ಹೆದ್ದಾರಿಯಲ್ಲಿ ಈ ಭೀಕರ ಅಪಘ
ಲಾಗೋಸ್, ಡಿ. 25 (ಎಪಿ) ನೈಜೀರಿಯಾದ ಈಶಾನ್ಯ ಮೈದುಗುರಿಯಲ್ಲಿ ತಡರಾತ್ರಿ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟಗೊಂಡು ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ದಾಳಿಯಲ್ಲಿ 35 ಜನರು ಗಾಯಗೊ
ಸಿಂಗಾಪುರ, ಡಿ. 25 (ಪಿಟಿಐ) ಸಿಂಗಾಪುರದ ಪ್ರಮುಖ ಹಿಂದೂ ದೇವಾಲಯಗಳನ್ನು ನಿರ್ವಹಿಸುವ ಶಾಸನಬದ್ಧ ಸಂಸ್ಥೆಯಾದ ಹಿಂದೂ ದತ್ತಿ ಮಂಡಳಿಯು ತನ್ನ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅನುಭವಿ ಸಾರ್ವಜನಿಕ ಸೇವಾ ನಾಯಕಿ ಸರೋಜಿನ
ಬೆಂಗಳೂರು : ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಬಸ್ಗೆ ಬೆಂಕಿ ಹೊತ್ತಿಕೊಂಡು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ದುರ್ಘಟನೆಯಿಂದಾಗಿ ಉಂಟಾದ
ಚಿತ್ರದುರ್ಗ,ಡಿ.25- ಇಂದು ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ -48 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್ ಬೆಂಕಿಯಿಂದ ಹೊತ್ತಿಉರಿದಿದ್ದು, ಒಂಬತ್ತಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ.ಅಪ
ಬೆಂಗಳೂರು,ಡಿ.24- ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರವಾಗಿರುವ ವಿವಾದಾತಕ ಅಪರಾಧಗಳ ಪ್ರತಿಬಂಧಕ ವಿಧೇಯಕ-2025 ಅನ್ನು ಯಾವುದೇ ಕಾರಣಕ್ಕೂ ಅಂಗೀಕರಿಸದಂತೆ ಆಗ್ರಹಿಸಿ ಬಿಜೆಪಿ ನಾಳೆ ರಾ
ಬೆಂಗಳೂರು,ಡಿ.24- ಮಗಳನ್ನು ಮದುವೆ ಮಾಡಿಕೊಡದಿದ್ದಕ್ಕೆ ಕೋಪಗೊಂಡು ಆಕೆಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿರುವ ಆರೋಪಿಗಾಗಿ ಬಸವೇಶ್ವರ ನಗರ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.ಟೀ ಅಂಗಡಿ ಇಟ್ಟ
ಬೆಂಗಳೂರು,ಡಿ.24- ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಬೆಂಕಿ ತಗುಲಿ ಹಾನಿಗೀಡಾಗಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.ಜೆಪಿ ನಗರ 8 ನೇ ಹಂತದ ವಡ್ಡರಪಾಳ
ಬೆಂಗಳೂರು,ಡಿ.24- ಸಾಫ್ಟ್ ವೇರ್ ಎಂಜಿನಿಯರ್ ಗಳನ್ನು ಮೋಹದ ಬಲೆಗೆ ಬೀಳಿಸಿಕೊಂಡು ಸುಲಿಗೆ ಮಾಡುತ್ತಿದ್ದ ಇಬ್ಬರು ಯುವತಿಯರು ಸೇರಿದಂತೆ ಐದು ಮಂದಿಯ ಗ್ಯಾಂಗ್ ಅನ್ನು ಆರ್ಆರ್ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಟೆಕ್ಕಿ
ಮುಂಬೈ, ಡಿ.24- ಭಾರತಕ್ಕೆ ಯಾವಾಗ ಮರಳಲು ಉದ್ದೇಶಿಸಿದ್ದೀರಿ ಎಂದು ಬಾಂಬೆ ಹೈಕೋರ್ಟ್ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಕೇಳಿದೆ.ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರು ಯಾವಾದ ದೇಶಕ್ಕೆ ಹಿಂತಿರುಗುವುದಾಗ
ತಿರುವಂತನಪುರಂ, ಡಿ.24- ಎಸ್ಐಆರ್ ನಂತರ ಕೇರಳದಲ್ಲಿ 24 ಲಕ್ಷಕ್ಕೂ ಹೆಚ್ಚು ಮತದಾರರನ್ನು ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ.ಕೇರಳದ ಅಂತಿಮ ಮತದಾರರ ಪಟ್ಟಿಯನ್ನು ಬರುವ ಫೆ. 21 ರಂದು ಪ್ರಕಟಿಸಲಾಗುವುದು ಎಂದು ಭಾರತೀ
ಅಯೋಧ್ಯೆ, ಡಿ. 24- ಕರ್ನಾಟಕದ ಅನಾಮಧೇಯ ಭಕ್ತರೊಬ್ಬರು ಅಯೋಧ್ಯೆಯ ರಾಮಮಂದಿರಕ್ಕೆ ಸುಮಾರು 30 ಕೋಟಿ ರೂ.ಮೌಲ್ಯದ ರಾಮನ ಚಿನ್ನದ ಪ್ರತಿಮೆಯನ್ನು ದಾನ ಮಾಡಿದ್ದಾರೆ.ಇದರೊಂದಿಗೆ ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣ ಚಿನ್ನ, ಬೆಳ್ಳಿ, ವ
ಬೆಂಗಳೂರು,ಡಿ.24- ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು ಮನೆಗೆ ಶಾಶ್ವತವಾಗಿ ಕಳುಹಿಸುವುದು ಗ್ಯಾರಂಟಿ ಎಂದು ವಿಧಾನಸಭೆಯ ಪ್
ಇಸ್ರೋ ಬ್ಲೂಬರ್ಡ್ ಬ್ಲಾಕ್ -2 ಉಪಗ್ರಹವನ್ನು ಕಕ್ಷೆಗೆ ಯಶಸ್ವಿಯಾಗಿ ಉಡಾಯಿಸಿತು. ನವದೆಹಲಿ, ಡಿ.24- ಭಾರತದ ಬಾಹುಬಲಿ ರಾಕೆಟ್, ಲಾಂಚ್ ವೆಹಿಕಲ್ ಮಾರ್ಕ್-3 (ಎಲ್ಎಂವಿ 3) ಎಂ 6, ಇಂದು ಬೆಳಿಗ್ಗೆ ಆಂಧ್ರಪ್ರದೇಶದ ಶ್ರೀಹರಿಕೋಟಾ
ಅಂಕಾರಾ, ಡಿ. 24 (ಎಪಿ)- ಟರ್ಕಿ ರಾಜಧಾನಿ ಅಂಕಾರಾ ನಿಲ್ದಾಣದಿಂದ ಟೇಕ್ ಆಫ್ ಆದ ಖಾಸಗಿ ಜೆಟ್ ಪತನಗೊಂಡು ಲಿಬಿಯಾ ಮಿಲಿಟರಿ ಮುಖ್ಯಸ್ಥ ಸೇರಿ ಏಳು ಮಂದಿ ಸಾವಿಗೀಡಾಗಿದ್ದಾರೆ. ಲಿಬಿಯಾದ ಮಿಲಿಟರಿ ಮುಖ್ಯಸ್ಥ, ಇತರ ನಾಲ್ವರು ಅಧಿಕಾರ
ನವದೆಹಲಿ, ಡಿ.24- ಅಧಿಕಾರ ಹಂಚಿಕೆಯ ವಿಷಯದಲ್ಲಿ ಹೈಕಮಾಂಡ್ ನಾಯಕರ ಅನಾಧಾರಣೆಯಿಂದ ಬೇಸರಗೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ತಮಗೆ ಉಪ ಮುಖ್ಯಮಂತ್ರಿ ಹುದ್ದೆಗಿಂತ ಸಾಮಾನ್ಯ ಕಾರ್ಯ ಕರ್ತನಾಗಿ ಇರುವುದರಲ್ಲೇ ಹೆಚ್ಚು ಖುಷ
ಬೆಂಗಳೂರು, ಡಿ.24- ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಹಾಗೂ ಹಿರಿಯ ಕೆಎಎಸ್ ಶ್ರೇಣಿ ಅಧಿಕಾರಿ ಸರ್ಫರಾಜ್ ಖಾನ್ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡ
ಬೆಂಗಳೂರು, ಡಿ.24- ನಾಯಕತ್ವ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ನಾಯಕರು ಮಧ್ಯ ಪ್ರವೇಶಿಸುವಂತೆ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಮಟ್ಟದಲ್ಲಿ ಭಾರೀ ಲಾಬಿ ನಡೆಸುತ್ತಿದ್ದಾರೆ, ಈ ನಡುವೆ ಪ್ರಮುಖ ನಾಯಕರಾದ ಡಿ.ಕ
ಬೆಂಗಳೂರು,ಡಿ.24- ಚಿನ್ನ ಮತ್ತು ಬೆಳ್ಳಿ ದರಗಳು ನಿರಂತರ ಏರಿಕೆಯಾಗಿದ್ದು ಗಗನಮುಖಿಯಾಗಿವೆ. ಅಮೂಲ್ಯ ಲೋಹಗಳಾದ ಚಿನ್ನ ಮತ್ತು ಬೆಳ್ಳಿ ದುಬಾರಿಯಾಗಿ ಗ್ರಾಹಕರ ಪಾಲಿಕೆಗೆ ಗಗನಕುಸುಮವಾಗಿವೆ. ಇದರಿಂದ ಆಭರಣ ಪ್ರಿಯರು ತತ್ತರಿಸುವ
ಬೆಂಗಳೂರು,ಡಿ.24- ನಗರದಲ್ಲಿ ಸ್ಪಲ್ಪ ಮಟ್ಟಿಗೆ ವೀಲ್ಹಿಂಗ್ ಹುಚ್ಚಾಟ ಕಡಿಮೆಯಾಗಿದೆ ಅಂದುಕೊಳ್ಳುವಷ್ಟರಲ್ಲಿ ಯುವಕನೊಬ್ಬ ಆಟೋ ರಿಕ್ಷಾದಲ್ಲಿ ವೀಲ್ಹಿಂಗ್ ಸ್ಟಂಟ್ ಮಾಡಲು ಹೋಗಿ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರು,ಡಿ.24- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸವಾರರ ವಿರುದ್ಧ ನಗರದಾದ್ಯಂತ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 439 ಪ್ರಕರಣಗಳನ್ನು ದಾಖಲಿಸಿದ್ದಾರೆ. ನಿನ್ನೆ ಈ ವಿಶೇಷ ಕಾರ್ಯಾಚರಣೆ ಕೈಗೊಂಡು 31,075 ಕ್ಕೂ ಹೆಚ್ಚ
ಪಾಟ್ನಾ, ಡಿ. 24 (ಪಿಟಿಐ) ತಮ್ಮ ತವರು ರಾಜ್ಯ ಬಿಹಾರಕ್ಕೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ನಿತಿನ್ ನಬಿನ್ ಇಂದು ಪಾಟ್ನಾದ ಒಂದೆರಡು ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು.ಬಿಜೆಪಿಯ ರಾಜ್ಯ ಅಧ್ಯಕ್ಷ ಸ
ಢಾಕಾ, ಡಿ. 24 (ಪಿಟಿಐ) ಕಳೆದ ವಾರ ಧರ್ಮನಿಂದನೆಯ ಆರೋಪದ ಮೇಲೆ ಹತ್ಯೆಗೀಡಾದ ಹಿಂದೂ ಕಾರ್ಮಿಕನ ಕುಟುಂಬದ ಜವಾಬ್ದಾರಿಯನ್ನು ನಾವು ವಹಿಸಿಕೊಳ್ಳಲಿದ್ದೇವೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಹಿರಿಯ ಸಲಹೆಗಾರ ಹೇಳಿದ್ದಾರೆ. ಡ
ಢಾಕಾ, ಡಿ. 24 (ಪಿಟಿಐ) ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಹಣಕಾಸು ಸಲಹೆಗಾರ ಸಲೇಹುದ್ದೀನ್ ಅಹ್ಮದ್ ಅವರು ನಮ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಭಾರತದೊಂದಿಗೆ ಆರ್ಥಿಕ ಸಂಬಂಧಗಳನ್ನು ಅಭಿವೃದ್ಧಿಪಡಿಸಲು ತಮ್ಮ ಆಡಳಿತವು ಆ
ಬೆಂಗಳೂರು,ಡಿ.24- ಪ್ರಸಕ್ತ 2025-26 ನೇ ಸಾಲಿನಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು 360.01 ಕೋಟಿ ರೂ. ವೆಚ್ಚದಲ್ಲಿ ಸುಮಾರು 2,200 ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮತಿ ನೀಡಿ ಆದೇಶಿ
ನಿತ್ಯ ನೀತಿ : ಸಂಬಂಧ ಯಾವುದೇ ಆಗಿರಲಿ ಆ ವ್ಯಕ್ತಿ ನಿಮ್ಮ ಕಣ್ಣ ಮುಂದೆ ಅಷ್ಟೇ ಅಲ್ಲ ನಿಮ್ಮ ಬೆನ್ನ ಹಿಂದೆಯೂ ಅಷ್ಟೇ ಪ್ರಾಮಾಣಿಕವಾಗಿ ಇದ್ದರೆ ಮಾತ್ರ ಆ ಸಂಬಂಧ ಶಾಶ್ವತ. ಪಂಚಾಂಗ : ಬುಧವಾರ, 24-12-2025ವಿಶ್ವಾವಸುನಾಮ ಸಂವತ್ಸರ / ಆಯನ:
ಚಿನ್ನಾಭರಣ ಕಳವು ಮಾಡಿ ಕರಗಿಸಿ ಮಾರಾಟ: ಆಂಧ್ರದ ವ್ಯಕ್ತಿ ಸೆರೆ, 4.60 ಲಕ್ಷ ನಗದು ಸೇರಿ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಬೆಂಗಳೂರು,ಡಿ.23- ಮನೆಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡಿ ಅವುಗಳನ್ನು ಕರಗಿಸಿ ಗಟ್ಟಿಮಾಡಿ ಮಾರಾಟ ಮಾಡುತ್
ನವದೆಹಲಿ,ಡಿ.23- ರಾಜ್ಯದ ಹಿತಾಸಕ್ತಿಗೆ ಅನುಗುಣವಾಗಿ ನೀರಾವರಿ ಯೋಜನೆಗಳು ಹಾಗೂ ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಸರಣಿ ಸಭೆಗಳನ್ನು ನಡೆಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ದೆಹಲಿ
ವಿಶ್ವಸಂಸ್ಥೆ, ಡಿ. 23 (ಪಿಟಿಐ) – ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ ಸೇರಿದಂತೆ ಅಲ್ಲಿನ ಹಿಂಸಾಚಾರದ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕಳವಳ ವ್ಯಕ್ತಪಡಿಸಿದ್ದಾರೆ.ಹೌದು, ಬಾಂಗ್ಲ
ಬೆಂಗಳೂರು,ಡಿ.23- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.ಚಿನಿವಾರಪೇಟೆಯಲ್ಲಿ ಹಳದಿ ಲೋಹ ಎಂದೇ ಪರಿಗಣಿಸುವ ಚಿನ್ನದ ಬೆಲೆ ನಿರಂತರ ಏರಿಕೆ ಕಾಣುತ್ತಿದೆ. ಅದಕ್ಕೆ ಪೈಪೋಟಿ ನೀಡುವಂತೆ
ಬೆಂಗಳೂರು, ಡಿ.23- ನಾಳೆ ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯ್ ಹಜಾರೆ ಕ್ರಿಕೆಟ್ ಪಂದ್ಯಗಳು ನಡೆಯುವುದಿಲ್ಲ.ಐಪಿಎಲ್ ಪಂದ್ಯ ಗೆದ್ದ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಅಮಾಯಕ ಜೀ
ಬೆಂಗಳೂರು,ಡಿ.23- ಬ್ರೆಡ್ ಒಳಗೆ ಮಾದಕ ವಸ್ತುವನ್ನು ಪ್ಯಾಕ್ಮಾಡಿ ಯಾರಿಗೂ ಅನುಮಾನ ಬಾರದಂತೆ ಮುಂಬೈನಿಂದ ಸಾಗಣೆ ಮಾಡಿಕೊಂಡು ಖಾಸಗಿ ಟ್ರಾವೆಲ್ಸ್ ಬಸ್ನಲ್ಲಿ ನಗರಕ್ಕೆ ಬಂದಿದ್ದ ನೈಜೀರಿಯಾ ದೇಶದ ಮಹಿಳೆಯನ್ನು ಸಿಸಿಬಿ ಪೊಲ
ನವದೆಹಲಿ, ಡಿ.23- ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯದ ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ಬೆಂಗಳೂರು-ಗೋವಾದ ಮಡಗಾಂವ್ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲ
ನ್ಯೂಯಾರ್ಕ್, ಡಿ. 23 (ಪಿಟಿಐ) ಭಾರತ-ಪಾಕಿಸ್ತಾನ ಸಂಘರ್ಷವನ್ನು ಪರಿಹರಿಸುವ ತಮ್ಮ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರಾವರ್ತಿಸಿದ್ದಾರೆ ಮತ್ತು ಲಕ್ಷಾಂತರ ಜೀವಗಳನ್ನು ಉಳಿಸಿದ್ದಕ್ಕಾಗಿ ಇಸ್ಲಾಮಾಬಾದ
ಕಣ್ಣೂರು, ಡಿ. 23 (ಪಿಟಿಐ) ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ.ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಮೃತಪಟ್ಟಿರುವುದು ಪತ್ತೆಯಾಗಿ
ಬೆಂಗಳೂರು,ಡಿ.23- ನಗರದಲ್ಲಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜನರು ರಸ್ತೆಗಳಲ್ಲಿ ಓಡಾಡುತ್ತಿರುವ ಹಗಲು ವೇಳೆಯಲ್ಲೇ ಮನೆಗಳ ಆವರಣದಲ್ಲಿ ಇಟ್
ಬೆಂಗಳೂರು, ಡಿ.23- ಕಾಂಗ್ರೆಸ್ ಪಕ್ಷದಲ್ಲಿ ಸಮಸ್ಯೆಗಳೇ ಇಲ್ಲ. ಇನ್ನು ಬಗೆಹರಿಸಿಕೊಳ್ಳುವುದು ಯಾವುದನ್ನು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿ ದೆಹಲಿಗೆ ವಿಮಾನ ಏರಿದ ಬೆನ್ನಲ್ಲೇ, ಅಧಿಕಾರ ಹಂಚಿಕೆಯ ಒಪ್
ಗಾಲ್ವೆಸ್ಟನ್, ಡಿ. 23 (ಎಪಿ) ಯುವ ವೈದ್ಯಕೀಯ ರೋಗಿಯನ್ನು ಮತ್ತು ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕನ್ ನೌಕಾಪಡೆಯ ಸಣ್ಣ ವಿಮಾನವು ಅಮೆರಿಕದ ಗಾಲ್ವೆಸ್ಟನ್ ಬಳಿ ಅಪಘಾತಕ್ಕೀಡಾಗಿದ್ದು, ಕನಿಷ್ಠ ಐದು ಜನರು ಸಾವನ್ನ
ಬೆಂಗಳೂರು,ಡಿ.23- ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಮತ್ತು ರಾಯಚೂರಿನಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿ ಚಳಿ ಬಿಡಿಸಿದ್ದಾರೆ. ಭ್ರಷ್
ದೊಡ್ಡಬಳ್ಳಾಪುರ,ಡಿ.23- ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಘಾಟಿ ಸುಬ್ರಹಣ್ಯದಲ್ಲಿ ಇದೇ 25ರಂದು ನಡೆಯಲಿರುವ ಬ್ರಹರಥೋತ್ಸವಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿ
ಚಿಕ್ಕಮಗಳೂರು,ಡಿ.23- ನಗರದ ಅರಳುಗುಪ್ಪೆ ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ಜಿಲ್ಲಾ ಸರ್ಜನ್ ಕಚೇರಿ ಎದುರು ನಿಂತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಬೆಂಕಿಯನ್ನು ನಂದಿಸಿ ಭ
ನಿತ್ಯ ನೀತಿ : ನಮ್ಮವರು ಅಂತ ಅಂದುಕೊಂಡವರೆಲ್ಲಾ ನಮ್ಮ ಜೊತೆ ಯಾವಾಗ್ಲೂ ಒಂದೇ ರೀತಿ ಇರುತ್ತಾರೆ ಅನ್ನೋದು ನಮ್ಮ ತಪ್ಪು ಕಲ್ಪನೆ. ಈ ಪ್ರಪಂಚದಲ್ಲಿ ಎಲ್ಲದಕ್ಕಿಂತ ವೇಗವಾಗಿ ಬದಲಾಗೋದು ಮನುಷ್ಯನ ಮನಸ್ಸು, ಆಲೋಚನೆ ಮಾತ್ರ..!! ಪಂಚಾ
ನವದೆಹಲಿ, ಡಿ.22 : ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ (“SFL”) ನ ನಿರ್ದೇಶಕರ ಮಂಡಳಿಯು ಇಂದು ನಡೆದ ತಮ್ಮ ಸಭೆಯಲ್ಲಿ, ಈಕ್ವಿಟಿ ಷೇರುಗಳ ಆದ್ಯತೆಯ ವಿತರಣೆಯ ಮೂಲಕ SFL ನಲ್ಲಿ INR 39,618 ಕೋಟಿ ( ~ USD 4.4 ಬಿಲಿಯನ್ ) ಹೂಡಿಕೆಗಾಗಿ MUFG ಬ್ಯಾಂಕ್ ಲಿಮಿಟೆಡ
ಬೆಂಗಳೂರು,ಡಿ.22- ಐಪಿಎಲ್ ಮತ್ತು ವಿಜಯ್ ಹಜಾರೆ ಕ್ರಿಕೆಟ್ ಪಂದ್ಯಗಳನ್ನು ಬೆಂಗಳೂರಿನಲ್ಲೇ ನಡೆಸಲು ಪೂರಕವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.ಆರ್ಸಿಬಿ ಐಪಿಎಲ್
ಹುಬ್ಬಳ್ಳಿ, ಡಿ. 22- ಅನ್ಯ ಜಾತಿಯ ಯುವಕನ ಜೊತೆ ಮಗಳು ಮದುವೆಯಾಗಿದ್ದಾಳೆಂಬ ಕೋಪಕ್ಕೆ ಮಗಳು ಗರ್ಭಿಣಿ ಎಂಬುವುದನ್ನೂ ಲೆಕ್ಕಿಸದೇ ಪಾಲಕರು ಮಗಳ ಮೇಲೆ ಮಾರಕಾಸಗಳಿಂದ ಹೊಡೆದು ಕೊಲೆ ಮಾಡಿದ್ದಲ್ಲದೆ, ಯುವಕನ ಕುಟುಂಬದವರ ಮೇಲೂ ಹಲ್ಲ
ಬೆಂಗಳೂರು,ಡಿ.22- ಕೃಷಿಯೇತರ ಆಸ್ತಿ ಮತ್ತು ಸ್ವತ್ತುಗಳ ನೋಂದಣಿಯಲ್ಲಿ ಕಳೆದ ಮೂರು ವಾರಗಳಿಂದ ರಾಜ್ಯದಲ್ಲಿ ವ್ಯತ್ಯಯವಾಗಿದೆ. ತಮ ಸ್ವತ್ತುಗಳನ್ನು ನೋಂದಣಿ ಮಾಡಿಸಲು ಹೋದವರು ಸಕಾಲದಲ್ಲಿ ನೋಂದಣಿಯಾಗದೆ ಪರದಾಡುವಂತಾಗಿದೆ. ಆದರ
ಬೆಂಗಳೂರು, ಡಿ.22- ಅಧಿಕಾರ ಹಂಚಿಕೆ ಗೊಂದಲಗಳು ಗರಿ ಗೆದರಿರುವ ಸಂದರ್ಭದಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂದು ದೆಹಲಿಯತ್ತ ಮುಖ ಮಾಡಿದ್ದಾರೆ. ಹೈಕಮಾಂಡ್ ಸಮುಖದಲ್ಲಿ ಚರ್ಚೆಗೆ ವೇದಿಕೆ ಸಜ್ಜುಗೊಳಿಸುವ ಪ್ರಯತ್ನ ನ
ಚಿಕ್ಕಮಗಳೂರು,ಡಿ.22- ಜನರ ಮನರಂಜನೆಗಾಗಿ ನಿತ್ಯವೂ ಮುಖ್ಯಮಂತ್ರಿ ಗಾದಿ ಕುರ್ಚಿ ಫೈಟ್ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು. ಬಾಳೆಹೊನ್ನೂರಿನ
ಹೈದರಾಬಾದ್, ಡಿ.22- ಭವಿಷ್ಯದಲ್ಲಿ ಹಲವಾರು ಉಡಾವಣೆಗಳನ್ನು ನಡೆಸಲು ಸನ್ನದ್ಧವಾಗಿರುವ ಇಸ್ರೋ ಅಧಿಕಾರಿಗಳ ತಂಡ ಇಂದು ತಿರುಮಲ ತಿಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆರ್ಶೀವಾದ ಪಡೆದುಕೊಂಡಿತು. ಇಸ್ರೋ ಅಧ್ಯಕ್ಷ ಡಾ. ವಿ
ನವದೆಹಲಿ, ಡಿ.22- ಬಾಂಗ್ಲಾದ ಮಧ್ಯಂತರ ಸರ್ಕಾರದ ವಿರುದ್ಧ ಅಲ್ಲಿನ ಮಾಜಿ ಪ್ರಧಾನಿ ಶೇಖ್ ಹಸೀನಾ ತಮ ಅಸಮಾಧಾನ ಹೊರ ಹಾಕಿದ್ದಾರೆ. ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರದ ವಿಚಾರವಾಗಿ ಭಾರತದಲ್ಲಿ ರಕ್ಷಣೆ ಪಡೆದುಕೊಂಡಿರುವ ಮಾಜ
ನವದೆಹಲಿ, ಡಿ. 22 (ಪಿಟಿಐ)- ಮುಂಬೈಗೆ ಹೊರಟಿದ್ದ ಏರ್ ಇಂಡಿಯಾದ ಬೋಯಿಂಗ್ 777 ವಿಮಾನವು ಇಂದು ಬೆಳಿಗ್ಗೆ ಬಲಭಾಗದ ಎಂಜಿನ್ ಸಮಸ್ಯೆಯಿಂದಾಗಿ ರಾಷ್ಟ್ರ ರಾಜಧಾನಿಗೆ ಮರಳಿದೆ ಎಂದು ಮೂಲಗಳು ತಿಳಿಸಿವೆ. ಸುಮಾರು 335 ಜನರನ್ನು ಹೊತ್ತೊಯ
ಬೆಂಗಳೂರು, ಡಿ.22– ರಾಜ್ಯ ರಾಜಕೀಯದಲ್ಲಿನ ಗೊಂದಲಗಳನ್ನು ಬಗೆ ಹರಿಸುವ ಬದಲಾಗಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು ರಾಷ್ಟ್ರಮಟ್ಟದ ಕಾಂಗ್ರೆಸ್ಸಿನಲ್ಲಿಯೂ ಗೊಂದಲಗಳಿವೆಯೇ ಎಂಬ ಅನುಮಾನ ಮೂಡುವಂತೆ ಮಾಡ
ಬೆಂಗಳೂರು,ಡಿ.22- ರಸ್ತೆ ದಾಟುತ್ತಿದ್ದ ಕ್ಯಾಷಿಯರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ಹೆಚ್ಎಸ್ಆರ್ ಲೇಔಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಮೂಲತಃ ಬೆಳ
ಬೆಂಗಳೂರು,ಡಿ.22- ನಗರದ ನಾಗರಿಕರು ಹೊಸವರ್ಷದ ಸಂಭ್ರಮಾಚರಣೆಯನ್ನು ಜಾಗೃತಿ, ಕಾಳಜಿ ಮತ್ತು ಸುರಕ್ಷತೆಯೊಂದಿಗೆ ಜವಾಬ್ದಾರಿಯುತವಾಗಿ ಆಚರಿಸುವಂತೆ ನಗರ ಪೊಲೀಸರು ಅಭಿಯಾನವನ್ನು ಪ್ರಾರಂಭಿಸಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ
ಬೆಂಗಳೂರು,ಡಿ.22- ಪತ್ನಿಯನ್ನು ಉಪಾಯವಾಗಿ ತಮ್ಮ ಸೈಟ್ ಬಳಿ ಕರೆದುಕೊಂಡು ಹೋಗಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಕೊಲೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಿಟ್ಟಿಗಾನ ಹಳ್ಳಿಯ ನಿವಾಸಿ ಗ
ಹಾಸನ, ಡಿ.22-ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಬೇಕಿದ್ದ ಎರಡು ತಿಂಗಳ ಗೃಹಲಕ್ಷಿ ಯೋಜನೆ(Grihalakshmi scheme)ಯ ಹಣ ಎಲ್ಲಿಗೆ ಹೋಯಿತು? ಅದರ ಬಗ್ಗೆ ರಾಜ್ಯ ಸರ್ಕಾರ ಏನು ಕ್ರಮ ಕೈಗೊಂಡಿದೆ? ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ
ಬೆಂಗಳೂರು,ಡಿ.22- ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ವೇ (Bengaluru-Mysuru Expressway) ವಾಹನ ಸಂಚಾರಕ್ಕೆ ಮುಕ್ತವಾದ ಬಳಿಕ, ಕಳೆದ 3 ವರ್ಷಗಳಲ್ಲಿ ಎರಡು ಟೋಲ್ಗಳಿಂದ ಬರೋಬ್ಬರಿ 855.79 ಕೋಟಿ ರೂ.ಗಳಷ್ಟು ಟೋಲ್ ಸಂಗ್ರಹವಾಗಿದೆ. ಹೆದ್ದಾರಿಯಲ್ಲಿ ಎರ

15 C