ನಿತ್ಯ ನೀತಿ : ಯಾವ ಸಮಾಜ ಹೆಣ್ಣನ್ನು ಗೌರವಿಸುವುದಿಲ್ಲವೋ, ಅದು ಬೇಗ ನಾಶವಾಗುತ್ತದೆ. ಪಂಚಾಂಗ : ಬುಧವಾರ , 25-06-2025ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ಅಮಾವಾಸ್ಯೆ / ನಕ್ಷತ್
ಬೆಂಗಳೂರು,ಜೂ.24– ಬೆಳ್ಳಂಬೆಳಗ್ಗೆ ದೊಡ್ಡ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿ, ರಸ್ತೆ ವಿಭಜಕ ಹತ್ತಿ ನಿಂತಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.ಜ್ಞಾನಭಾರತಿ ಕಡೆಯಿಂದ ಕೆಂಗೇರಿ ಕಡೆಗೆ ವಿ
ಬೆಂಗಳೂರು,ಜೂ.24- ನಗರದಾದ್ಯಂತ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಪೊಲೀಸರು ಕಾಲ್ನಡಿಗೆ ಮೂಲಕ ಗಸ್ತು ಕರ್ತವ್ಯ ನಿರ್ವಹಿಸಬೇಕೆಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಸೂಚಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ
ಬೆಂಗಳೂರು,ಜೂ.24– ಆನೇಕಲ್ನ ಮೈಲಸಂದ್ರದಲ್ಲಿ ಪುಂಡರ ಗುಂಪೊಂದು ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಪ್ರಕರಣವನ್ನು ಗಂಭೀರವಾಗಿ ತೆಗೆದು ಕೊಂಡಿದ್ದು, ಇಂತಹ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವ
ಬೆಂಗಳೂರು,ಜೂ. 24-ವಿವಿಧ ಬೇಡಿಕೆಗಳಿಗೆ ಅಗ್ರಹಿಸಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರು ಸಾಮೂಹಿಕ ರಜೆ ಹಾಕಿ ಜುಲೈ 7ರಂದು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರ
ಬೆಂಗಳೂರು,ಜೂ.24- ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಿಂಚಿತ್ತಾದರೂ ಘನತೆ-ಗೌರವ, ಮಾನ-ಮರ್ಯಾದೆ ಇದ್ದರೆ ತಕ್ಷಣವೇ ತಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ. ರಾ
ಬೆಂಗಳೂರು,ಜೂ.24- ನಾವು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಿನಲ್ಲಿ ಟೀಕೆ ಮಾಡುತ್ತಿದ್ದೇವೆ. ಸರ್ಕಾರಕ್ಕೆ ಜನ ಯಾವಾಗ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆಯುತ್ತಾರೋ ಗೊತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಬಿಜೆಪಿ ಮ
ನವದೆಹಲಿ, ಜೂನ್.24– ಪಾಕಿಸ್ತಾನ ಬೆಂಬಲಿತ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತದ ರಾಜತಾಂತ್ರಿಕ ದಾಳಿಗೆ ಅನುಗುಣವಾಗಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಾಳೆ ಚೀನಾದ ಕ್ವಿಂಗ್ಡಾವೊದಲ್ಲಿ ಪ್ರಾರಂಭವಾಗುವ ಎರಡು
ಶಿಮ್ಲಾ, ಜೂ. 24- ಈ ಮೇಷ್ಟ್ರೂ ಮಕ್ಕಳಿಗೆ ಪಾಠ ಡೋಕೆ ಬಂದ್ನೋ ಇಲ್ಲ ಲೈಂಗಿಕ ಕಿರುಕುಳ ನೀಡೋಕೆ ಅಂತಾನೇ ಮೆಷ್ಟ್ರು ಆದ್ನೋ ಆ ದೇವರೆ ಬಲ್ಲ. ಈ ಪಾಪಿ ಶಿಕ್ಷಕ ಬರೊಬ್ಬರಿ 24 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿ ಸಿಕ್ಕಿ ಬಿದ್ದಿದ್ದಾ
ಬೆಂಗಳೂರು,ಜೂ.24- ಮನೆಗಳ್ಳತನ ಹಾಗೂ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿ 33.35ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿಗಟ್ಟಿ,ಆಟೋರಿಕ್ಷಾ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶ
ನವದೆಹಲಿ, ಜೂ.24- ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಭಾರತ ಸರ್ಕಾರ ಇರಾನ್ ನಿಂದ 2,295 ನಾಗರಿಕರನ್ನು ಮತ್ತು ಇಸ್ರೇಲ್ನಿಂದ 366 ಪ್ರಜೆಗಳನ್ನು ಸ್ಥಳಾಂತರಿಸಿದೆ.ಇರಾನ್ ನಿಂದ ಸ್ಥಳಾಂತರಿಸಲ್ಪಟ್ಟ ಹೊಸ ಬ್ಯಾಚ್ನೊಂದಿಗೆ, ಭ
ಬೆಂಗಳೂರು,ಜೂ.24- ಅಧಿಕಾರಿಗಳಿಗೆ ಮನ್ನಣೆ ನೀಡಲಾಗುತ್ತಿದೆ. ಶಾಸಕರನ್ನು ಕಡೆಗಣಿಸಲಾಗುತ್ತಿದೆ, ಸಿಎಂ, ಡಿಸಿಎಂ, ಸಚಿವರುಗಳಿಗೆ ಮನವಿ ಕೊಟ್ಟರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ಯಾವ ಪುರುಷಾರ್ಥಕ್ಕೆ ನಾನು ಶಾಸಕನಾಗಿ
ನವದೆಹಲಿ,ಜೂ.24- ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಾಜಭವನ ಮತ್ತು ಸರ್ಕಾರದ ನಡುವಿನ ಸಂಘರ್ಷದ ಕುರಿತು ವಿವರಣೆ ನೀಡಿದ್ದಾರೆ. ಬೆಳಿಗ್ಗೆ 11.20 ಕ್ಕೆ ರಾಷ್ಟ್ರಪತಿ ಭವನಕ್ಕೆ
ಟೆಹ್ರಾನ್,ಜೂ.24- ಇಸ್ರೇಲ್ ಮತ್ತು ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿದುಬಿದ್ದಿದ್ದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡೆಸಿದ ಸಂಧಾನ ಕೆಲವೇ ಗಂಟೆಗಳಲ್ಲಿ ವಿಫಲವಾಗಿದೆ. ಇಸ್ರೇಲ್ಗೆ ತಕ್ಕ ಪಾಠ ಕಲಿಸಲೇಬೇಕ
ನವದೆಹಲಿ, ಜೂ. 24 – ಭಾರತ ತಂಡದ ಮಾಜಿ ಸ್ಪಿನ್ನರ್ ದಿಲೀಪ್ ದೋಶಿ ಅವರು ಕಳೆದ ರಾತ್ರಿ ಲಂಡನ್ನಲ್ಲಿ ನಿಧನರಾಗಿದ್ದಾರೆ.ಟೀಮ್ ಇಂಡಿಯಾ ಪರ 33 ಟೆಸ್ಟ್ ಹಾಗೂ 15 ಏಕದಿನ ಪಂದ್ಯಗಳನ್ನು ಆಡಿರುವ ದುಲೀಪ್ ದೋಶಿ ಅವರು ಒಬ್ಬ ಪುತ್ರ, ಪುತ್ರಿ
ಪಾಟ್ನಾ : ಬಿಹಾರದ ಜಮುಯಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಆಯುಷಿ ಕುಮಾರಿ ಎಂಬ ಮಹಿಳೆ ತನ್ನ ಗಂಡ ಮತ್ತು ಚಿಕ್ಕ ಮಗಳನ್ನು ಬಿಟ್ಟು ತನ್ನ ಅಳಿಯನ ಜೊತೆ ಮದುವೆಯಾದ ಘಟನೆ ನಡೆದಿದೆ. ಈ ಮದುವೆ ತನ್ನ ಗಂಡ ಮತ್ತ
ಸಿನಿಮಾ ಅನ್ನೋದು ಕೇವಲ ಮನರಂಜನೆ ಮಾತ್ರವಲ್ಲ ಗಟ್ಟಿ ವಿಚಾರವೂ ಅಡಗಿರುತ್ತೆ. ಅದು ಎಲ್ಲಾ ಸಿನಿಮಾಗಳಲ್ಲೂ ಇರುವುದಿಲ್ಲ. ಕೆಲವೊಂದು ಸಿನಿಮಾದಲ್ಲಿ ಸಮಾಜಕ್ಕೆ ಸಂದೇಶವಿದ್ದರೆ, ಇನ್ನು ಕೆಲವು ಸಿನಿಮಾದಲ್ಲಿ ನಕ್ಕು ನಲಿದು ಎದ್
ತುಮಕೂರು, ಜೂ.24: ಕಂದಾಯ ಇಲಾಖೆಯಲ್ಲಿನ ಪ್ರಗತಿಯ ಕುರಿತು ಅಧಿಕಾರಿಗಳು ನೀಡುತ್ತಿರುವ ಮಾಹಿತಿಗಳು ಒಂದಕ್ಕೊಂದು ತಾಳೆಯಾಗುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರ ಕೇಂದ್ರ ಗ್ರಂಥಾಲ
ಚಿತ್ರದುರ್ಗ, ಜೂ.24- ನಾನು ಶಾಸಕನಾಗಿ ಕೆಲಸ ಮಾಡೋಕೆ ಆಗುತ್ತಿಲ್ಲ ಎಂದು ಮೊಳಕಾಲ್ಕೂರು ಶಾಸಕ ಎನ್ವೈ ಗೋಪಾಲಕೃಷ್ಣ ಅಸಮಧಾನ ಹೊರಹಾಕಿದ್ದಾರೆ. ಅನುದಾನ ತಾರತಮ್ಯವಿರುದ್ಧ ಬೇಸರ ವ್ಯಕ್ತಪಡಿಸಿದ ಅವರು ಒಂದು ಚರಂಡಿ, ರಸ್ತೆ ಹಾಗೂ
ಗದಗ, ಜೂ.24-ಜಿಲ್ಲೆಯ ಗಜೇಂದ್ರ ಗಡ ತಾಲ್ಲೂಕಿನ ಚಿಲಝರಿ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಛಾವಣಿ ಕುಸಿದು ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಶಾಲೆಯ 6ನೇ ತರಗತಿ ಕೊಠಡಿಯಲ್ಲಿ ಪಾಠ ಮಾ
ನವದೆಹಲಿ, ಜೂ.24 – ಮಧ್ಯಪ್ರಾಚ್ಯದ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಭಾರತೀಯ ವಿಮಾನಯಾನ ಸಂಸ್ಥೆಗಳು ಅಲ್ಲಿಗೆ ತಮ್ಮ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿವೆ, ಇದು ಸಾವಿರಾರು ಪ್ರಯಾಣಿಕರ ಮೇಲೆ ಪರಿಣಾಮ ಬೀ
ನವದೆಹಲಿ, ಜೂ. 24 (ಪಿಟಿಐ) ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (ಎಸ್ಡಿಜಿ) ಸಾಧಿಸುವಲ್ಲಿನ ಪ್ರಗತಿಗಾಗಿ ಶ್ರೇಯಾಂಕ ಪಡೆದ 167 ದೇಶಗಳಲ್ಲಿ ಭಾರತವು ಮೊದಲ ಬಾರಿಗೆ ಅಗ್ರ 100 ರಲ್ಲಿ ಸ್ಥಾನ ಪಡೆದಿದೆ. ಯುಎನ್ ಸುಸ್ಥಿರ ಅಭಿವೃದ್ಧಿ ಪರಿಹ
ಬೆಂಗಳೂರು, ಜೂ.24- ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು 8 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ, ಫಾರ್ಮ್ ಹೌಸ್ ಹಾಗೂ ವಾಣಿಜ್ಯ ಕೇಂದ್ರಗಳ ಮೇಲೆ ಏಕಕಾಲದಲ್ಲಿ ಮಿಂಚಿನ ದಾಳಿ ನಡೆಸಿದ್ದಾರೆ.ಚಳಿಯಲ್ಲಿ ಬೆಚ್ಚಗೆ ಮಲಗಿದ್ದ ಭ್ರ
ಕೋಲಾರ,ಜೂ.24-ಮಾವಿನ ಹಣ್ಣಿಗೆ ಬೆಂಬಲ ಬೆಲೆಗೆ ಪಟ್ಟು ಹಿಡಿದು ಕೋಲಾರದಲ್ಲಿ ಮಾವು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.ನಗರದ ಹೊರ ವಲಯದ ಕೊಂಡರಾಜನಹಳ್ಳಿ ಬಳಿ ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ
ನಿತ್ಯ ನೀತಿ : ಸಮಯ ಬರೋವರೆಗೆ ಮಾತ್ರ ಸುಳ್ಳು ಪ್ರಬಲವಾಗಿರುತ್ತದೆ. ಸಮಯ ಬಂದ ಮೇಲೆ ಸತ್ಯದ ಪ್ರಭಾವಕ್ಕೆ ಸುಳ್ಳು ಸುಟ್ಟು ಹೋಗುತ್ತದೆ.ಪಂಚಾಂಗ : ಮಂಗಳವಾರ, 24-06-2025ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಜ್ಯೇಷ್
ಬೆಂಗಳೂರು: ದೇಶದಲ್ಲಿ ಫಲವತ್ತತೆ ಸಮಸ್ಯೆ ಎದುರಿಸುತ್ತಿರುವವರಿಗಾಗಿ ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ವತಿಯಿಂದ ದೇಶದಲ್ಲೇ ಮೊದಲ ಬಾರಿಗೆ ಫಲವತ್ತತೆ ಕುರಿತು ಸಲಹೆ ನೀಡಲು ಉಚಿತ ಟೋಲ್-ಫ್ರೀ ದೂರವಾಣಿ ವ್ಯವಸ್ಥೆ ಕಲ್ಪಿ
ಬೆಂಗಳೂರು,ಜೂ.23- ನಿರಂತರ ಮಳೆಯಿಂದಾಗಿ ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ 120 ಅಡಿಗೂ ಹೆಚ್ಚಿದೆ. ಗರಿಷ್ಠ 124.80 ಅಡಿ ಸಾಮರ್ಥ್ಯವಿರುವ ಈ ಜಲಾಶಯಕ್ಕೆ ಒಳಹರಿವು 13,856 ಕ್ಯೂಸೆಕ್ಸ್ ನಷ್ಟು ಇದ್ದು ಸದ್ಯದಲ್ಲೇ ಭರ್ತಿಯಾಗುವ ಸಾಧ್
ನವದೆಹಲಿ,ಜೂ.23-ಇರಾನ್ ಮತ್ತು ಇಸ್ರೇಲ್ ಮಧ್ಯೆ ನಡೆಯುತ್ತಿದ್ದ ಸಂಘರ್ಷಕ್ಕೆ ಅಮೆರಿಕ ಪ್ರವೇಶಿಸಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿದೆ. ಇರಾನ್ ಮೇಲೆ ಅಮೆರಿಕ ದಾಳಿ ಮಾಡಿದ ನಂತರ, ಜಾಗತಿಕ ಮಾರುಕಟ್
ಬೆಂಗಳೂರು,ಜೂ.23- ಕಾಂಗ್ರೆಸ್ ಶಾಸಕರ ಅಸಮಾಧಾನವನ್ನು ನಾನು ಬಗೆಹರಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಆರ್.ಪಾಟೀಲ್ ಅವರನ್ನು ರಾಯಚೂರಿಗೆ ಆಗಮಿಸಲು ನ
ಅಹಮದಾಬಾದ್,ಜೂ.23-ಗುಜರಾತ್ ರಾಜ್ಯದ ಎರಡು ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಆಡಳಿತ ರೂಢ ಬಿಜೆಪಿ ಒಂದು ಹಾಗೂ ಆಮ್ಆದಿ ಪಕ್ಷ ಒಂದು ಸ್ಥಾನದಲ್ಲಿ ಜಯಭೇರಿ ಭಾರಿಸಿದೆ. ತೀವ್ರ ಕುತೂಹಲ ಕೆರಳಿಸಿದ ವಿಶ್ವವಾದರ್ನಲ್ಲಿ
ಬೆಂಗಳೂರು,ಜೂ.23- ಐಶ್ವರ್ಯಗೌಡ ಅವರ ವಂಚನೆ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾದರು. ಜಾರಿನಿರ್ದೇಶನಾಲಯದ ನೋಟಿಸ್ ಹಿನ್ನೆಲೆಯಲ್ಲಿ ಇಂದು ಡಿ.ಕೆ.ಸುರೇಶ್ ವಿಚಾರಣೆಗೆ ಹ
ಬೆಂಗಳೂರು,ಜೂ.23- ಬಿ.ಆರ್.ಪಾಟೀಲರ ಬಳಿಕ ಈಗ ಆಡಳಿತ ಪಕ್ಷದ ಮತ್ತೊಬ್ಬ ಶಾಸಕ ರಾಜ್ಯಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು, 2-3 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಭರಮ
ಬೆಂಗಳೂರು,ಜೂ.23- ತಾವು ಮತ್ತು ತಮ ಸಹೋದರ ಜಾರಿ ನಿರ್ದೇಶನಾಲಯದ ತನಿಖೆಯನ್ನು ಎದುರಿಸಲು ಸಿದ್ಧರಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಮ ಸಹೋದರ ಹಾಗೂ ಮ
ಬೆಂಗಳೂರು, ಜೂ.23- ನಾಡಿನ ಸಂತಶ್ರೇಷ್ಠರ ದಿವ್ಯ ಸಾನಿಧ್ಯದಲ್ಲಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀಪುರುಷ ಪ್ರಶಸ್ತಿಯನ್ನು ಪ್ರದಾನ ಮಾಡ
ಬೆಂಗಳೂರು,ಜೂ.23– ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ವಿಧಾನಪರಿಷತ್ ಸದಸ್ಯರ ನೇಮಕಾತಿ ಬಹಳ ದಿನಗಳಿಂದ ನೆನೆಗುದ
ಬೆಂಗಳೂರು,ಜೂ.23- ವಸತಿ ಯೋಜನೆಗಳ ಮನೆಗಾಗಿ ಲಂಚದ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸಚಿವ ಜಮೀರ್ ಅಹಮದ್ ಖಾನ್ ರಾಜೀನಾಮೆ ನೀಡಬೇಕೆಂದು ಆಡಳಿತ ಪಕ್ಷದ ಶಾಸಕರೇ ಒತ್ತಾಯಿಸಲಾರಂಭಿಸಿದ್ದಾರೆ. ಶಿವಮೊಗ್ಗದಲ್ಲಿ
ಟೆಲ್ ಅವಿವ್,ಜೂ.23– ಇಸ್ರೇಲ್ ಸೇನೆಯು ಪಶ್ಚಿಮ, ಪೂರ್ವ ಮತ್ತು ಮಧ್ಯ ಇರಾನ್ನಲ್ಲಿ ಕನಿಷ್ಠ ಆರು ವಿಮಾನ ನಿಲ್ದಾಣಗಳ ಮೇಲೆ ವೈಮಾನಿಕ ದಾಳಿ ನಡೆಸಿ ವಾಯುನೆಲೆಗಳನ್ನು ನಾಶಪಡಿಸಿದೆ ಎಂದು ಹೇಳಿದೆ.ಇರಾನಿನ ರಕ್ಷಣಾ ಪಡೆಗಳು (ಐ
ನವದೆಹಲಿ,ಜೂ23– ದೇಶದಲ್ಲಿ ಇಂಧನ ಪೂರೈಕೆಯ ಸ್ಥಿರತೆ ಕಾಪಾಡಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ಪುರಿ ಅವರು ದೇಶದ ಜನತೆಯ
ಶೈನ್ ಶೆಟ್ಟಿ ಈಗ ಶೈನಿಂಗ್ ಸ್ಟಾರ್ ಅಂದ್ರೆ ತಪ್ಪಾಗುವುದಿಲ್ಲ. ಬ್ಯಾಕ್ ಟು ಬ್ಯಾಕ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರರಂಗದಲ್ಲಿ ಭರವಸೆಯ ನಟ ಕೂಡ. ಕುಂದಾಪುರದ ಉದಯೋನ್ಮುಖ ಪ್ರತಿಭೆ ಶೈನ್ ಶೆಟ್ಟಿ. ಇದೀಗ ಸೋಷಿಯಲ್ ಮ
ಬೆಂಗಳೂರು, ಜೂ. 23- ಸಿಲಿಕಾನ್ ಸಿಟಿಯಲ್ಲಿ ಟನಲ್ ರಸ್ತೆ ನಿರ್ಮಾಣದ ಕಾರ್ಯ ಚುರುಕುಪಡೆದುಕೊಂಡಿದೆ.ಬಹು ನಿರೀಕ್ಷಿತ ಟನಲ್ ರಸ್ತೆ ನಿರ್ಮಾಣಕ್ಕೆ ಟೆಂಡರ್ ಕರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ನಾಳೆ ಟನಲ್ ರಸ್ತೆ ನಿರ್ಮಾಣ
ನವದೆಹಲಿ, ಜೂ. 23- ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಗುಣಗಾನ ಮಾಡಿದ್ದಾರೆ.ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಾಗಿ ಐದು ರಾಷ್ಟ್ರಗಳ ಸಂಪರ್ಕ ಕಾರ್ಯಾಚರಣೆ
ಟೆಲ್ಆವಿವ್, ಜೂ. 23: ಇರಾನ್ ಮೇಲೆ ಅಮೆರಿಕವು ನಡೆಸಿದ ದಾಳಿ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಈ ಬೆಳವಣಿಗೆ ನಡುವೆಯೇ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಫ್ಟಿ ರಷ್ಯಾ ಅಧ್ಯಕ್ಷ ಪುಟಿನ್ ಅವರ ಭೇಟಿಗೆ ತೆರಳಿದ್ದ
ವಿಶ್ವಸಂಸ್ಥೆ, ಜೂ. 23 (ಎಪಿ) ತನ್ನ ದೇಶದ ಪರಮಾಣು ಕಾರ್ಯಕ್ರಮದ ಮೇಲಿನ ದಾಳಿಗಳ ಮೂಲಕ ಅಮೆರಿಕವು ರಾಜತಾಂತ್ರಿಕತೆಯನ್ನು ನಾಶಮಾಡಲು ನಿರ್ಧರಿಸಿದೆ ಮತ್ತು ಇರಾನ್ನ ಪ್ರಮಾಣಾತ್ಮಕ ಪ್ರತಿಕ್ರಿಯೆಯ ಸಮಯ, ಸ್ವರೂಪ ಮತ್ತು ಪ್ರಮಾಣವನ
ನವದೆಹಲಿ, ಜೂ. 23 (ಪಿಟಿಐ) ಇರಾನ್ ವಿರುದ್ಧ ದಾಳಿ ನಡೆಸಲು ಅಮೆರಿಕದ ಯುದ್ಧ ವಿಮಾನಗಳು ಭಾರತೀಯ ವಾಯುಪ್ರದೇಶವನ್ನು ಬಳಸಿಕೊಂಡಿವೆ ಎಂಬ ಕೆಲವು ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳ ಹೇಳಿಕೆಗಳನ್ನು ಭಾರತ ನಕಲಿ ಎಂದು ತಳ್ಳಿಹಾಕಿದೆ. ಇ
ಕಲ್ಯಾಣಿ, ಜೂ. 23 (ಪಿಟಿಐ) ಅನ್ಯ ಜಾತಿಯ ಹುಡುಗನ ಜೊತೆಗೆ ಓಡಿ ಹೋಗಿ ವಿವಾಹವಾದ ಯುವತಿಯ ಕುಟುಂಬಸ್ಥರು ಆಕೆ ಬದುಕಿರುವಾಗಲೇ ಶ್ರಾದ್ಧ ಕಾರ್ಯ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. ಯುವತಿ ಅನ್ಯ ಜಾತಿ
ನವದೆಹಲಿ, ಜೂ. 23 (ಪಿಟಿಐ) ಇರಾನ್ ಮೇಲೆ ವಾಯುಬಲ ಪ್ರಯೋಗಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರವನ್ನು ಖಂಡಿಸಿರುವ ಕಾಂಗ್ರೆಸ್ ಪಕ್ಷ ಅಮೆರಿಕ ಬಾಂಬ್ ದಾಳಿ ಮತ್ತು ಇಸ್ರೇಲ್ ಆಕ್ರಮಣವನ್ನು ಟೀಕಿಸದ ಅಥವಾ ಖಂಡ
ನವದೆಹಲಿ, ಜೂ.23 (ಪಿಟಿಐ) ಭಾರತೀಯ ಜನ ಸಂಘದ ಸ್ಥಾಪಕ ಅಧ್ಯಕ್ಷ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿಯಂದುಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದರು. ರಾಷ್ಟ್ರ ನಿರ್ಮಾಣದಲ್ಲಿ ಅವರ ಅಮೂಲ್ಯ ಕೊಡುಗೆಯನ್ನು ಯಾ
ಮೈಸೂರು, ಜೂ.23- ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಶಾಲೆಗಳು ಪ್ರಾರಂಭವಾಗಿವೆ. ಆದರೆ ಇಲ್ಲೊಂದು ಪ್ರಾಥಮಿಕ ಶಾಲೆ ಮಕ್ಕಳನ್ನು ವಿಶೇಷವಾಗಿ ಬರಮಾಡಿಕೊಂಡಿತು. ನೂತನ ಶೌಚಾಲಯಗಳನ್ನು ಕಟ್ಟಿ ಚಿಣ್ಣರನ್ನು ಬರಮಾಡಿಕೊಳ್ಳಲಾಯಿತು. ಇ
ಮೈಸೂರು, ಜೂ.23- ಆಷಾಡ ಶುಕ್ರವಾರ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಾಲಯದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.ಚಾಮುಂಡೇಶ್ವರಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಎಲ್ಲಾ ಸಿದ್ದತೆಗಳನ್ನೂ
ಹಾಸನ, ಜೂ.23- ಬಾಳಿ ಬದುಕಬೇಕಾದ ಯುವಜನತೆ ಹೃದಯಾಘಾತದಿಂದ ಅರ್ಧಕ್ಕೆ ಜೀವನದ ಆಟ ಮುಗಿಸುತ್ತಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿ ಬೀಳಿಸಿದೆ.ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನ ಅವಧಿಯಲ್ಲಿ ಹೃದಯಾಘಾತದಿಂದ 12 ಮಂದಿ ಯುವಕರು
ಬಾಗೇಪಲ್ಲಿ, ಜೂ.23- ಕಳೆದ ಕೆಲದಿನಗಳ ಹಿಂದೆ ತಾಲ್ಲೂಕಿನಲ್ಲಿ ಸುರಿದ ಭಾರೀ ಮಳೆಯಿಂದ ಮನೆಯ ಮೇಲ್ಬಾವಣಿ ಹಾರಿ ಹೋಗಿ, ಶೌಚಾಲಯದಲ್ಲಿ ಜೀವನ ಸಾಗಿಸುತ್ತಿದ್ದ ವೃದ್ದೆಗೆ ದಾನಿಗಳ ನೆರವಿನೊಂದಿಗೆ ಸುದ್ದಿಲೋಕ ವಾಟ್ಸ್ಆ್ಯಪ್ ಗ್ರೂಪ
ಹೆಚ್.ಡಿ. ದೇವೇಗೌಡರು ಭಾರತದ ಇತಿಹಾಸದಲ್ಲಿ ಪ್ರಧಾನಿಯಾದ ಏಕೈಕ ಕನ್ನಡಿಗರೆಂಬ ಹಿರಿಮೆಯನ್ನು ಕನ್ನಡ ನಾಡಿಗೆ ತಂದುಕೊಟ್ಟಿರುವ ಅಪರೂಪದ ಸಾಧಕರು. ರೈತಾಪಿ ಕುಟುಂಬದಲ್ಲಿ ಜನಿಸಿ ಪ್ರಧಾನಿ ಪಟ್ಟವೇರಿದ ಮಣ್ಣಿನ ಮಗ ಎಂಬ ಕೀರ್ತ
ಮಂಡ್ಯ,ಜೂ.22- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಕನಸು ಕಾಣಬೇಕು ಅಷ್ಟೇ ಎಂದು ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು. ಬಸ್ ನಿಲ್ದಾಣದ ಮುಂಭಾಗ ಆಟೋ ನಿ
ಬೆಂಗಳೂರು,ಜೂ.22– ರಾಜ್ಯ ಸರ್ಕಾರದ ಪ್ರಾಯೋಜಿತ ಭ್ರಷ್ಟಾಚಾರ ತೀವ್ರವಾಗಿದ್ದು, ಅದನ್ನು ಪ್ರಶ್ನಿಸುವ ಆಡಳಿತ ಪಕ್ಷದ ಶಾಸಕರನ್ನು ಬೆದರಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾ
ಗದಗ, ಜೂ.22- ಅಕ್ರಮ ಗಣಿ ಪ್ರಕರಣಗಳ ಕುರಿತು ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಗೆ ಸ್ಪಂದಿಸುತ್ತಾರೆ ಎನ್ನುವುದು ರಾಜ್
ಕೊಪ್ಪಳ,ಜೂ.22- ಅಕ್ರಮ ಗಣಿಗಾರಿಕೆಗೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಈಗ ಆರೋಪ ಮಾಡುತ್ತಿದ್ದಾರೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಅವರು ಸಚಿವ ಸಂಪುಟ ಸಭೆಯಲ್ಲಿ ವಿಷಯ ತಂದು ಏಕೆ ಕ್ರಮ ಕೈಗೊಳ್ಳಲಿಲ್ಲ ಎ
ಶ್ರೀನಗರ, ಜೂ.22 – ಮಹತ್ವದ ಬೆಳವಣಿಗೆಯಲ್ಲಿ ಪಹಲ್ಟಾಮ್ ದಾಳಿಯ ಆರೋಪಿಗಳಿಗೆ ಆಶ್ರಯ ನೀಡಿದ್ದ ಇಬ್ಬರನ್ನು ರಾಷ್ಟ್ರೀಯ ತನಿಖಾದಳ-ಎನ್ಐಎ ಬಂಧಿಸಿದೆ. ಬಟ್ಟೋಟ್ನ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಪಹಲ್ಯಾಮ್ನ ಹಿಲ್ ಪಾರ್ಕ್ ಬ
ಬಿಜಾಪುರ (ಛತ್ತೀಸ್ಗಢ), ಜೂ.22- ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಇಬ್ಬರು ಗ್ರಾಮಸ್ಥರನ್ನು ಹತ್ಯೆ ಮಾಡಿದ್ದಾರೆ. ಪಮೇದ್ ಪೊಲೀಸ್ ಠಾಣೆ ವ್ಯಾಪ್ತಿಯ ಸೆಂದ್ರಾಬೋರ್ ಮತ್ತು ಏಂಪುರ ಗ್ರಾಮಗಳಲ್ಲಿ ಇಬ್ಬರು ಅಮಾಯಕ ಗ
ಬೆಂಗಳೂರು, ಜೂ.22– ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಕಳೆದ ಎರಡು ವಾರಗಳಿಂದ ಅಬ್ಬರಿಸಿ ಆರ್ಭಟಿಸಿದ ನೈರುತ್ಯ ಮುಂಗಾರು ಮಳೆ ದಕ್ಷಿಣ ಒಳನಾಡಿನಲ್ಲಿ ದುರ್ಬಲಗೊಂಡ ಪರಿಣಾಮ ರಾಜ್ಯದ 17 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದ
ಫರಿದಾಬಾದ್ (ಹರಿಯಾಣ), ಜೂ.22- ಫರಿದಾಬಾದ್ ಜಿಲ್ಲೆಯ ರೋಶನ್ ನಗರದಲ್ಲಿ ಮಾವನೇ ಸೊಸೆ ಜೀವ ತೆಗೆದು, ಮನೆಯ ಮುಂದೆ 10 ಅಡಿ ಅಳದ ಗುಂಡಿ ತೋಡಿ ಹೂತು ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ತನು ಸಿಂಗ್ (24) ಕೊಲೆಯಾದ ಸೊಸೆ. ಮಾವ ಭೂಪಸಿಂಗ
ಬೆಂಗಳೂರು, ಜೂ.22- ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಷನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇ
ಫಿರೋಜಾಬಾದ್ (ಉತ್ತರ ಪ್ರದೇಶ), ಜೂ.22– ತನ್ನ ಅತ್ತಿಗೆಯ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾಗಿದ್ದ ಆರೋಪಿ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಫಿ
ನವದೆಹಲಿ, ಜೂ.22-ಇರಾನ್-ಇಸ್ರೇಲ್ನ ಯುದ್ದದಿಂದ ಉಂಟಾದ ತೈಲ ಮಾರುಕಟ್ಟೆ ಏರಿಳಿತದಿಂದಾಗಿ ಭಾರತವು ರಷ್ಯಾದ ತೈಲ ಖರೀದಿಯನ್ನು ಹೆಚ್ಚಿಸಿದೆ.ಸೌದಿ ಅರೇಬಿಯಾ ಮತ್ತು ಇರಾಕ್ ನಂತಹ ಮಧ್ಯಪ್ರಾಚ್ಯ ಪೂರೈಕೆದಾರರಿಂದ ಉಂಟಾಗಿರುವ ಸಮ
ವಾಷಿಂಗ್ಟನ್, ಜೂ.22 – ಇಂದು ಮೊಜಾನೆ ಇರಾನ್ನ ಮೂರು ನೆಲೆಗಳನ್ನು ಗುರಿಯಾಗಿಸಿ ಅಮೆರಿಕದ ವಾಯು ಪಡೆ ಹಠಾತ್ ದಾಳಿ ನಡೆಸಿ ನಾಶಪಡಿಸಿದೆ.ಇದು ಇರಾನ್ನ ಪರಮಾಣು ಕಾರ್ಯಕ್ರಮವನ್ನು ಶಿರಚ್ಛೇದ ಮಾಡುವ ಪ್ರಯತ್ನ ಎನ್ನಲಾಗಿದ್ದು ಸ್ವತ
ಶಿವಮೊಗ್ಗ, ಜೂ.22- ತೋಟದ ಮನೆಯಲ್ಲಿ ಮದ್ಯದ ಪಾರ್ಟಿ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಗೌತಮ ನಾಯಕ(22) ಹಾಗೂ ಸಂಜೀವ(22) ಎಂದು ಗುರುತಿಸ
ನಿತ್ಯ ನೀತಿ : ಹಣಬಲದಿಂದ ಮೇಲಕ್ಕೆ ಬಂದವನು ಹಣ ಇರುವವರಿಗೆ ಮಾತ್ರ ಗೌರವ ಕೊಡುತ್ತಾನೆ. ಕಷ್ಟಪಟ್ಟು ಮೇಲಕ್ಕೆ ಬಂದವನು ಕಷ್ಟ ಪಡುವ ಪ್ರತಿಯೊಬ್ಬರಿಗೂ ಗೌರವ ಕೊಡುತ್ತಾನೆ. ಪಂಚಾಂಗ : ಭಾನುವಾರ, 22-06-2025ವಿಶ್ವಾವಸುನಾಮ ಸಂವತ್ಸರ / ದಕ್
ಬೆಂಗಳೂರು, ಯೋಗ ವಿಶ್ವದಲ್ಲೇ ಬೆಳೆಯುತ್ತಿರುವ ಕ್ರೀಡೆಯಾಗಿದ್ದು, ಯೋಗಪಟುಗಳನ್ನು ಅಂತರಾಷ್ಟ್ರಿಯ ಮಟ್ಟದಲ್ಲಿ ಗುರುತಿಸಿ ಅವರಿಗೆ ಸಿಗಬೇಕಾದ ಅವಕಾಶಗಳನ್ನು ಕಲ್ಪಿಸಿಕೊಡಲು ವರ್ಲ್ಡ್ ಫಿಟ್ನೆಸ್ ಫೆಡರೇಶನ್ ಶ್ರಮಿಸುತ್ತಿ
ತುಮಕೂರು, ಜೂ.21– ಮುಂದಿನ ದಿನಗಳಲ್ಲಿ ನನಗೆ ಯಾವ ಅಧಿಕಾರವೂ ಬೇಡ, ಐಶ್ವರ್ಯವೂ ಬೇಡ. ಜನ ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಇಂದಿಲ್ಲಿ ಹೇಳಿದರು. ಎಲ್ಲ ವರ್ಗ
ಬೆಂಗಳೂರು,ಜೂ.21- ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದ್ರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಸೇರಿದಂತೆ ಇತರರನ್ನು ಘೋಷಿತ ಅಪರಾಧಿಗಳು ಎಂದು ಪ್ರಕಟಿಸಿ ಶಿಕ್ಷೆ ವಿಧ
ನವದೆಹಲಿ, ಜೂ. 21 (ಪಿಟಿಐ)- ಹತ್ತು ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯ ಪೆಟ್ರೋಲ್ ವಾಹನಗಳು ಯಾವುದೇ ರಾಜ್ಯಗಳಲ್ಲಿ ನೋಂದಾಯಿಸಲ್ಪಟ್ಟಿದ್ದರೂ ಅಂತಹ ವಾಹನಗಳಿಗೆ ಜುಲೈ 1 ರಿಂದ ದೆಹಲಿಯಲ್ಲಿ ಇಂಧನ
ಶ್ರೀನಗರ,ಜೂ.21- ಪಹಲ್ಗಾಮ್ ದಾಳಿಯ ನಂತರ ಭಾರತದ ಪ್ರತೀಕಾರದ ಕ್ರಮಕ್ಕೆ ಪಾಕಿಸ್ತಾನ ಮಂಡಿಯೂರಬೇಕಾಯಿತು. ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ದಾಳಿಯು ಇಸ್ಲಾಮಾಬಾದ್ಗೆ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಕೇಂದ್ರ ರಕ್ಷಣಾ
ಬೆಂಗಳೂರು, ಜೂ.21– ಬಡವರ ಚಿಕಿತ್ಸೆಗೆ ನೆರವಾಗಲಿ ಎಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರೆಯಲಾಗಿರುವ ನಮ ಕ್ಲಿನಿಕ್ಗಳಿಗೆ ಬೀಗ ಜಡಿಯುವ ಪರಿಸ್ಥಿತಿ ಬಂದೋದಗಿದೆ. ನಮ ಕ್ಲಿನಿಕ್ಗಳನ್ನು ಆರಂಭಿಸಿದ ದಿನದಿಂದಲೂ ಒಂದಿಲ್ಲ ಒಂದು
ಇಸ್ಲಾಮಾಬಾದ್,ಜೂ.21- ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಸಂಘರ್ಷದ ಸಮಯದಲ್ಲಿ ನಿರ್ಣಾಯಕ ರಾಜತಾಂತ್ರಿಕ ಹಸ್ತಕ್ಷೇಪ ಮತ್ತು ಪ್ರಮುಖ ನಾಯಕತ್ವ ವನ್ನು ಉಲ್ಲೇಖಿಸಿ, ಪಾಕಿಸ್ತಾನ ಸರ್ಕಾರವು 2026 ರ ನೊಬೆಲ್ ಶಾಂತಿ ಪ್ರಶ
ನವದೆಹಲಿ, ಜೂ.21- ಸಚಿವ ಪ್ರಿಯಾಂಕ್ ಖರ್ಗೆ ಅವರ ಅಮೆರಿಕ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.ಅವರು ತಮ್ಮ ಅಧಿಕೃತ ಅಮೆರಿಕ ಭೇಟಿಗೆ ಅನುಮತಿ ನಿರಾಕರಿಸಿದ್ದಕ್ಕೆ ಸ್ಪಷ್ಟನೆ ಕೋರಿ ವಿದೇಶಾಂಗ ಸಚಿವ ಎಸ್. ಜೈಶಂಕರ್
ಬೆಂಗಳೂರು,ಜೂ.21– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಲ್ಪವಾದರೂ ಮಾನ ಮಾರ್ಯಾದೆ ಅಥವಾ ಕನಿಷ್ಠ ಪಕ್ಷ ಸಾರ್ವಜನಿಕ ಜೀವನದಲ್ಲಿ ಗೌರವ ಇಟ್ಟುಕೊಂಡಿದ್ದರೆ, ವಸತಿ ಇಲಾಖೆಯಲ್ಲಿ ನಡೆದಿರುವ ಆಕ್ರಮದ ಬಗ್ಗೆ ತನಿಖೆಗೆ ಆದೇಶ ನೀ
ನವದೆಹಲಿ,ಜೂ.21- ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವಂತೆಯೇ, ನೇಪಾಳ ಮತ್ತು ಶ್ರೀಲಂಕಾದ ನಾಗರಿಕರನ್ನು ಅವರ ಸರ್ಕಾರಗಳ ಕೋರಿಕೆಯ ಮೇರೆಗೆ ಇರಾನ್ನಿಂದ ಸ್ಥಳಾಂತರಿಸುವುದಾಗಿ ಇರಾನ್ಲ್ಲಿರುವ
ಉಡುಪಿ, ಜೂ.21– ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರೂ ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು, ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್
ಸೇಲಂ (ತಮಿಳುನಾಡು), ಜೂ.21: ಸೇಲಂ ಉಕ್ಕು ಸ್ಥಾವರದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಪಾಲ್ಗೊಂಡು, ಕಾರ್ಖಾನೆಯ ಸಿಬ್
ಬೆಂಗಳೂರು, ಜೂ.21- ಯೋಗವು ದೇಹ ಮತ್ತು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಲು ಅನುಕೂಲವಾಗಿದ್ದು, ಯೋಗಾಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ತಿಳಿಸಿದರು.ಆಯುಷ್ ಇಲಾಖೆ ವತಿಯಿಂದ ವ
ಬೆಂಗಳೂರು, ಜೂ.21- ಅಡಳಿತ ಪಕ್ಷದ ಶಾಸಕ ಬಿ.ಆರ್.ಪಾಟೀಲ್ ಅವರ ಹೇಳಿಕೆಯನ್ನು ತಾವು ಖಂಡಿಸುತ್ತಿದ್ದು, ಮುಖ್ಯಮಂತ್ರಿ ಹಾಗೂ ತಾವು ಅವರಿಗೆ ಈ ವಿಚಾರವಾಗಿ ಸೂಕ್ತ ತಿಳುವಳಿಕೆ ನೀಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಾರವ
ವಾಷಿಂಗ್ಟನ್, ಜೂ.21- ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ, ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ ಎಂದು ಟ್ರಂಪ್ ಅವ
ಲಂಡನ್, ಜೂ. 21 (ಪಿಟಿಐ) ಲಂಡನ್ನಲ್ಲಿರುವ ಭಾರತದ ಹೈಕಮಿಷನ್ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನ (ಐಡಿವೈ)ವನ್ನು ಗುರುತಿಸಲು ತಜ್ಞರ ನೇತೃತ್ವದ ಆಸನಗಳು ಮತ್ತು ಉಸಿರಾಟದ ತಂತ್ರಗಳ ಸರಣಿಯಲ್ಲಿ ಭಾಗವಹಿಸಲು ಲಂಡನ್ನ ಸ್
ಬೆಂಗಳೂರು, ಜೂ.21-ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳನ್ನು ಕೋರಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು, ಆರೋಗ್ಯಕ್ಕಾಗಿ ಎಲ್ಲರೂ ಯೋಗಾಭ್ಯಾಸ ಮಾಡಬೇಕು ಎಂದು ಕರೆ ನೀಡಿದ್ದಾರೆ. ಈ ಸಂಬಂಧ ಎಕ್್ಸನಲ್ಲಿ ಪೋಸ್ಟ
ನವದೆಹಲಿ, ಜೂ. 21 (ಪಿಟಿಐ) ಸಿಯಾಚಿನ್ ಹಿಮನದಿಯಿಂದ ಹಿಡಿದು ವಿಶಾಖಪಟ್ಟಣದಲ್ಲಿ ಲಂಗರು ಹಾಕಿರುವ ನೌಕಾ ಹಡಗುಗಳವರೆಗೆ, ಭಾರತೀಯ ಸಶಸ್ತ್ರ ಪಡೆಗಳು ಇಂದು ದೇಶಾದ್ಯಂತ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದವು. ಜಮ್ಮು ಮತ್ತ
ಧಾರವಾಡ, ಜೂನ್ 21-ಜಮೀನು ಖರೀದಿ ವ್ಯವಹಾರದಲ್ಲಿ ಮಾಜಿ ಯೋಧ ಸೇರಿದಂತೆ ಐವರಿಗೆ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ ಧಾರವಾಡ ಉಪ ನೋಂದಣಿ ಕಚೇರಿ ಆವರಣದಲ್ಲಿ ಹಣ ಎಂದು ಪೇಪರ್ ಬಂಡಲ್ ಕೊಟ್ಟು ಮಾಜಿ ಯೋಧ ಸುರೇಶ ತಡಕೋಡ, ಧರ್ಮೇ
ಚೆನ್ನೈ,ಜೂ.21- ತಮಿಳುನಾಡಿನಲ್ಲಿ 4 ವರ್ಷದ ಬಾಲಕಿಯನ್ನು ಚಿರತೆ ಎಳೆದೊಯ್ದಿದ್ದು, ಹುಡುಕಾಟ ನಡೆಯುತ್ತಿದೆ. ಆದರೆ, ಇದುವರೆಗೂ ಮಗುವನ್ನು ಎಳೆದೊಯ್ದ ಚಿರತೆ ಎಲ್ಲಿದೆ ಎಂಬ ಬಗ್ಗೆ ಸುಳಿವು ದೊರೆತಿಲ್ಲ. ನಿನ್ನೆ ಸಂಜೆ ತಮಿಳುನಾಡಿನ
ವಿಶಾಖಪಟ್ಟನ,ಜೂ.21 – ಐಎನ್ಎಸ್ ಚೋಳದಿಂದ ಆರ್ಕೆ ಬೀಚ್ಗೆ ಆಗಮಿಸಿದ ಮೋದಿ ಅವರಿಗೆ ಸಿಎಂ ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಸಚಿವರು ಭವ್ಯಸ್ವಾಗತ ಕೋರಿದರು. ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿ
ಬೆಂಗಳೂರು,ಜೂ.20- ರಾಜ್ಯಸರ್ಕಾರದಿಂದ ದ್ವೇಷ ರಾಜಕಾರಣ ಮಾಡುತ್ತಿದ್ದು, ಕಾಲವೇ ಉತ್ತರ ನೀಡಲಿದೆ ಎಂದು ಕೇಂದ್ರದ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವ
ಬೆಂಗಳೂರು,ಜೂ.20- ಲಿವಿಂಗ್ ಟು ಗೆದರ್ನಲ್ಲಿದ್ದ ಯುವತಿ ಗರ್ಭಿಣಿಯಾದ ನಂತರ ಯುವಕ ಕೈಕೊಟ್ಟಿದ್ದು, ಮಗುವಿಗೆ ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ಆಕೆ ಮೃತಪಟ್ಟಿರುವ ಘಟನೆ ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
ಬೆಂಗಳೂರು.20- ಸರ್ಕಾರ ಮಾವಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಸಚಿವ ಸಂಪುಟದ ಸಭೆಯಲ್ಲಿ ಒತ್ತಾಯಿಸಿದರು. ಕೋಲಾರ ಜಿಲ್ಲೆಯ ಶ್ರೀನಿವಾಸಪುರ