ನವದೆಹಲಿ, ಜ. 26 (ಪಿಟಿಐ) ದೇಶದ 77 ನೇ ಗಣರಾಜ್ಯೋತ್ಸವವನ್ನು ಕ್ಷಿಪಣಿಗಳು, ಯುದ್ಧ ವಿಮಾನಗಳು, ಹೊಸದಾಗಿ ನಿರ್ಮಿಸಲಾದ ಘಟಕಗಳು ಮತ್ತು ಆಪರೇಷನ್ ಸಿಂಧೂರ್ ಸಮಯದಲ್ಲಿ ಬಳಸಲಾದ ಮಾರಕ ಆಯುಧ ವ್ಯವಸ್ಥೆಗಳನ್ನು ಒಳಗೊಂಡ ತನ್ನ ಮಿಲಿಟ
ಬೆಂಗಳೂರು,ಜ.26- ಸಿಗರೇಟ್ ಹಚ್ಚಲು ಲೈಟರ್ ಕೇಳುವ ವಿಚಾರದಲ್ಲಿ ಇಬ್ಬರು ಸ್ನೇಹಿತರ ನಡುವೆ ಜಗಳ ನಡೆದು ಮರಕ್ಕೆ ಕಾರು ಗುದ್ದಿಸಿ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆ
ಯತೋಧರ್ಮಃ ತತೋ ಜಯಃ ಒಂದು ಸಿದ್ಧಾಂತ, ದೃಢಸಂಕಲ್ಪ, ಗುರಿ, ಧ್ಯೇಯ, ಗುರಿಯಲ್ಲಿ ಸ್ಪಷ್ಟತೆ, ಬದ್ಧತೆಗಳಿದ್ದು, ತಾನು ಮಾಡುವ ಕಾಯಕ ಜನಪರ-ಜೀವಪರ-ಸಮಾಜಮುಖಿ ಆಗಿದ್ದರೆ ಇಡೀ ಜಗತ್ತೇ ಅಂಥ ವ್ಯಕ್ತಿಯ ಬೆನ್ನಿಗೆ ನಿಲ್ಲುತ್ತದೆ. ಮಾರ
ಬೆಂಗಳೂರು, ಜ.26- ಸಂವಿಧಾನ ಬದಲಾವಣೆ ಸುಲಭದ ಕೆಲಸ ಅಲ್ಲ ಎಂದು ಅರ್ಥ ಮಾಡಿಕೊಂಡಿರುವವರು, ನಿಧಾನವಾಗಿ ಅದನ್ನು ದುರ್ಬಲಗೊಳಿಸುವ ಸಂಚು ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.77ನೇ ಗಣರಾಜ್ಯೋತ್ಸವದ
ಭವ್ಯ, ನವ್ಯ ಭಾರತಕ್ಕೆ ಇಂದು 77ನೇ ಗಣರಾಜ್ಯೋತ್ಸವ ಸಂಭ್ರಮ. ನಮ ರಾಷ್ಟ್ರವು ತನ್ನದೇ ಆದಂತಹ ಸಂವಿಧಾನವನ್ನು ಅಳವಡಿಸಿಕೊಂಡು 76 ಸಂವತ್ಸರಗಳು ಸಂದಿವೆ. ಇಂದು ಸಮಸ್ತ ಭಾರತೀಯರ ಪಾಲಿಗೆ ಸಡಗರದ ಸುದಿನ. ಸಂವಿಧಾನದ ಕರ್ತವ್ಯಗಳನ್ನು
ಬೆಂಗಳೂರು, ಜ.26- ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಾಣಿಕೆ ಮಾಡಲಾಗುತ್ತಿತ್ತು ಎನ್ನಲಾದ 400 ಕೋಟಿ ರೂಪಾಯಿಗಳ ದರೋಡೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಅಚ್ಚರಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಣ ನಮ್ಮ ಪಕ್ಷದ ನಾಯಕರಿಗ
ಬೆಂಗಳೂರು, ಜ.26- ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ಹಣ ದರೋಡೆ ಪ್ರಕರಣ ನಾನಾ ರೀತಿಯ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಎರಡು ಕಂಟೈನರ್ಗಳ
ತುಮಕೂರು,ಜ.26- ಕಾರು ಮತ್ತು ಲಾರಿ ನಡುವೆ ರಾಷ್ಟ್ರೀಯ ಹೆದ್ದಾರಿ 48 ರ ನೆಲಹಾಳ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಟೆಕ್ಕಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಅವಿತೇಜ
ನವದೆಹಲಿ, ಜ. 26 (ಪಿಟಿಐ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರವನ್ನು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಪ್ರದಾನ ಮಾಡಿದರು. ರಾಷ್ಟ್ರ ರಾಜಧಾನಿಯಲ
ಮುಂಬೈ, ಜ.26- ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಮೊಬೈಲ್ ಮೆಫೆಡ್ರೋನ್ ಉತ್ಪಾದನಾ ಘಟಕವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಪತ್ತೆ ಹಚ್ಚಿ 55 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದೆ ಮತ್ತು ಐದು ಜನರನ್
ನವದೆಹಲಿ, ಜ.26- ಕಳೆದ ವರ್ಷ ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನಿ ಕ್ಷಿಪಣಿಗಳನ್ನು ತಟಸ್ಥಗೊಳಿಸಲು ಭಾರತ ಬಳಸಿದ್ದ ಎಸ್-400 ವಾಯು ರಕ್ಷಣಾ ವ್ಯವಸ್ಥೆಯನ್ನು ಇಂದು ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಮಿಲಿಟರಿ ವ್ಯವಹ
ನವದೆಹಲಿ, ಜ.26: ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಜಸ್ಥಾನದಲ್ಲಿ ಉಗ್ರರು ಭಾರಿ ದುಷ್ಕೃತ್ಯ ನಡೆಸಲು ರೂಪಿಸಿದ್ದ ಸಂಚನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾರಿ
ಜಮ್ಮು, ಜ. 26 (ಪಿಟಿಐ) ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಮಯದಲ್ಲಿ ಪ್ರವಾಸಿಗರನ್ನು ರಕ್ಷಿಸಲು ಪ್ರಯತ್ನಿಸುವಾಗ ಪ್ರಾಣ ಕಳೆದುಕೊಂಡ ಆದಿಲ್ ಹುಸೇನ್ ಶಾ ಸೇರಿದಂತೆ 56 ವ್ಯಕ್ತಿಗಳಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಪ್ರಶಸ್ತ
ಬೆಂಗಳೂರು,ಜ.26-ಗಣರಾಜ್ಯೋತ್ಸವ ಅಂಗವಾಗಿ ನೀಡುವ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಐದು ಮಂದಿ ಅಧಿಕಾರಿ ಮತ್ತು ಸಿಬ್ಬಂದಿಗಳು ರಾಷ್ಟ್ರಪತಿಗಳ ಪದಕಕ್ಕೆ ಭಾಜನರಾಗಿದ್ದಾರೆ. ಶೌರ್ಯ ಪದಕ:ಗುರುಸ್ವಾಮ
ನಿತ್ಯ ನೀತಿ : ಹಣವಂತರ ಜೊತೆ ನೂರಾರು ವರ್ಷ ಬದುಕುವುದಕ್ಕಿಂತಲೂ, ಹೃದಯವಂತರ ಜೊತೆ ಮೂರು ದಿನ ಬದುಕಿದರೂ ಜೀವನ ಸಾರ್ಥಕ. – ಸ್ವಾಮಿ ವಿವೇಕಾನಂದ ಪಂಚಾಂಗ : ಸೋಮವಾರ, 26-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿ
ಬೆಂಗಳೂರು,ಜ.25- ವ್ಯಾಪಾರ ಉದ್ಯಮಗಳಿಗೆ ಅನುಕೂಲವಾಗುವಂತೆ ಸುಗಮ ಸಂಚಾರ ವ್ಯವಸ್ಥೆಗಾಗಿ 25 ವರ್ಷಗಳ ಭವಿಷ್ಯದ ನೀಲ ನಕ್ಷೆಯನ್ನು ತಯಾರಿಸಲು ವಿವಿಧ ಸಚಿವರುಗಳ ಜೊತೆ ಇನ್ನೊಂದು ವಾರದಲ್ಲಿ ಮಹತ್ವದ ಸಭೆ ನಡೆಸಲಾಗುವುದು ಎಂದು ಉಪ ಮ
ಮೈಸೂರು, ಜ.25- ಬಿಜೆಪಿ,ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸಿದರೂ 2028ರಲ್ಲಿ ಅವರು ಗೆಲ್ಲುವುದಿಲ್ಲ. ಮರಳಿ ಕಾಂಗ್ರೆಸ್ ಪಕ್ಷವೇ ಸರ್ಕಾರ ರಚನೆ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮ
ಬೆಂಗಳೂರು, ಜ.25- ಸ್ಕೂಟಿಯಲ್ಲಿ ತಾಯಿಯನ್ನು ಕರೆದುಕೊಂಡು ಮಗಳು ಹೋಗುತ್ತಿದ್ದಾಗ ಕಾರು ತಾಗಿದ ಪರಿಣಾಮ ನಿಯಂತ್ರಣ ತಪ್ಪಿ, ಕೆಳಗೆ ಬಿದ್ದ ತಾಯಿ ಮೇಲೆಯೇ ಕಾರು ಹರಿದ ಪರಿಣಾಮ ಮೃತಪಟ್ಟಿರುವ ಘಟನೆ ಬಾಣಸವಾಡಿ ಸಂಚಾರಿ ಪೊಲೀಸ್ ಠಾ
ಬೆಳಗಾವಿ, ಜ.25- ಸುಮಾರು 400 ಕೋಟಿ ರೂ. ದರೋಡೆ ಘಟನೆಗೆ ಸಂಬಂಧಿಸಿದಂತೆ ಎಸ್ಐಟಿ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಕೆ.ರಾಮ್ರಾಜನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಖಾನಾಪುರ ಸಬ್ಇನ
ಬೆಂಗಳೂರು,ಜ.25- ರಾಜ್ಯ ಸರ್ಕಾರ ಕೇವಲ ರಾಜಕಾರಣಕ್ಕಾಗಿ ಮತ್ತು ತಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವುದು ಹಾಗೂ ರಾಜ್ಯಪಾಲರಿಗೆ ತೋರಿರುವ ಅಗೌರವ. ಅದು ಸಂವಿಧಾನಕ್ಕೆ ಮಾಡಿರುವ ಅಪ
ಬೆಂಗಳೂರು,25- ಧಮಕಿ ಹಾಕಿ ತಲೆಮರೆಸಿಕೊಂಡಿರುವ ರಾಜೀವ್ ಗೌಡ ಎಷ್ಟು ದಿನ ಅಂತ ತಪ್ಪಿಸಿಕೊಂಡು ಹೋಗ್ತಾನೆ ನಮ್ಮ ಪೊಲೀಸರು ಖಂಡಿತವಾಗಿಯೂ ಹಿಡಿದೇ ಹಿಡಿಯುತ್ತಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊ
ಬೆಂಗಳೂರು, ಜ.25- ಗಣರಾಜ್ಯೋತ್ಸವದ ಅಂಗವಾಗಿ ನೀಡುವ ರಾಷ್ಟ್ರಪತಿ ಪದಕ ರಾಜ್ಯದ 22 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಲಭಿಸಿದೆ. 22 ಮಂದಿ ಪೊಲೀಸರ ಪೈಕಿ ಇಬ್ಬರು ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಕ್ಕೆ ಹಾಗೂ 20 ಮಂದಿ
ಬೆಂಗಳೂರು, ಜ.25- ಜನರ ತೆರಿಗೆ ಹಣವನ್ನು ಭ್ರಷ್ಟಾಚಾರದ ಮೂಲಕ ಲೂಟಿ ಮಾಡಿ ವಿವಿಧ ರಾಜ್ಯಗಳ ಚುನಾವಣೆಗೆ ಬಳಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕೇಳಿ ಬರುತ್ತಿದ್ದ ಆರೋಪಕ್ಕೆ ಪ್ರತಿಯಾಗಿ ಬೆಳಗಾವಿಯ ಖಾನಾಪುರದ ಬಳಿ ದ
ಬೆಂಗಳೂರು,ಜ.25-ರಾಜ್ಯಪಾಲರ ಭಾಷಣ, ವಿಬಿ -ಜಿ.ರಾಮ್ ಜಿ ವಿವಾದದ ನಡುವೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಕಾದಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ ಇದೀಗ ಅಬ್ಕಾರಿ ಸಚಿವ ಆರ್.ಬಿ.ತಿಮಾಪುರ ಅವರಿಗೆ
ಮಂಗಳೂರು,ಜ.25-ಕೌಟುಂಬಿಕ ಕಲಹದಲ್ಲಿ ತಂದೆಗೆ ಚೂರಿಯಿಂದ ಇರಿದ ಮಗ ಬಳಿಕ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.ಕಡಬದ ರಾಮಕುಂಜ ಗ್ರಾಮದಲ್ಲಿ ಈ ಘಟನೆ ನಡೆ
ಬೆಂಗಳೂರು, ಜ.25- ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಸರ್ಕಾರಿ ಅಧಿಕಾರಿಗಳು ಜನಪ್ರತಿನಿ
ಬಳ್ಳಾರಿ, ಜ.25- ರೀಲ್ಸ್ ಮಾಡೋದು, ಫೋಟೋ ಶೂಟ್ ಮಾಡೋರು ಮನೆ ಬಾಗಿಲು ಮುರಿದು ಪೆಟ್ರೋಲ್, ಡೀಸೆಲ್ ಹಾಕಿ ಬೆಂಕಿ ಹಚ್ಚಿ ರೀಲ್ಸ್ ಮಾಡುತ್ತಾರೆಯೇ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಶ್ನಿಸಿದ್ದಾರೆ. ಕಂಟೋನೆಂಟ್ ಪ್ರದೇಶ
ಬೆಳಗಾವಿ, ಜ.25- ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ರೂ. ನಗದು ತುಂಬಿದ್ದ ಎರಡು ಟ್ರಕ್ ಕಂಟೇನರ್ಗಳನ್ನು ಜಿಲ್ಲೆಯ ಖಾನಾಪುರ ತಾಲೂಕಿನ ಚೋಲಾರ್ ಘಾಟ್ನಲ್ಲಿ ದರೋಡೆ ಮಾಡಿರುವ ಘಟನೆ ತಡವಾಗಿ ಬೆ
ಜೆಡಿಎಸ್ ಬೆಳ್ಳಿ ಹಬ್ಬದ ಹಿನ್ನೆಲೆಯಲ್ಲಿ ಹಾಸನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಜನತಾ ಸಮಾವೇಶ ಕೇವಲ ಪಕ್ಷದ ಕಾರ್ಯಕ್ರಮವಲ್ಲ, ಅದು ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ತನ್ನ ಅಸ್ತಿತ್ವ, ಶಕ್ತಿ ಮತ್ತು ಭವಿಷ್ಯದ ರಾಜಕೀಯ ದ
ಬೆಂಗಳೂರು, ಜ.25-ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಸ್ವಾಭಿಮಾನಿ ಕನ್ನಡಿಗರು ಕಿತ್ತೊಗೆಯುವ ದಿನ ಬಹಳ ದೂರವಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀ
ನವದೆಹಲಿ, ಜ.24- ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರು ಕಾನೂನು ಬಾಹಿರ ಮತ್ತು ಹಿಂಸಾತ್ಮಕ ಆಡಳಿತ ನಡೆಸುತ್ತಿದ್ದಾರೆ. ದೇಶವನ್ನ ಭಯೋತ್ಪಾದನೆ, ಕಾನೂನು ಬಾಹಿರತೆ ಹಾಗೂ ಪ್ರಜಾಪ್ರಭುತ್ವ ಗಡಿಪಾರು ಯ
ಬೆಂಗಳೂರು,ಜ.24-ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ನಿಂದಿಸಿ ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿರುವ ರಾಜೀವ್ಗೌಡನ ಮನೆ ಮೇಲೆ ಚಿಕ್ಕಬಳ್ಳಾಪುರ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ. ನಗರದ ಸಂಜಯ ನಗರದಲ್ಲಿರುವ
ಪ್ರಯಾಗ್ರಾಜ್, ಜ. 24- ಪತ್ನಿಯೊಬ್ಬಳ ಕೃತ್ಯಗಳು ಅಥವಾ ಲೋಪಗಳು ಗಂಡನ ಸಂಪಾದನೆಯಲ್ಲಿ ಅಸಮರ್ಥತೆಗೆ ಕಾರಣವಾದರೆ, ಅವಳು ಅವನಿಂದ ಜೀವನಾಂಶವನ್ನು ಪಡೆಯಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಹೋಮಿಯೋಪ
ಹುಬ್ಬಳ್ಳಿ,ಜ.24-ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಬೇಕಿದ್ದ ಮನೆ ಹಸ್ತಾಂತರ ಕಾರ್ಯಕ್ರಮ ಆರಂಭವಾಗುವ ಮುನ್ನವೇ ವೇದಿಕೆ ಮುಂಭಾಗ ಅಳವಡಿಸಿದ್ದ ಕಟೌಟ್ಗಳು ಏಕಾಏಕಿ ಕುಸಿದ ಪರಿಣಾಮ ನಾಲ್ವರು ಗಾಯಗೊಂಡಿದ್
ಬೆಂಗಳೂರು, ಜ. 24- ನಗರದಲ್ಲಿ ಮತ್ತೊಂದು ಮೇಲ್ಸೇತುವೆಯನ್ನು ನೆಲಸಮಗೊಳಿಸಲಾಗುತ್ತಿದೆ.ಜೆಪಿ ನಗರದ ಸುತ್ತಮುತ್ತಲಿನ ಹಲವು ಪ್ರದೇಶಗಳಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಡಾಲರ್ಸ್ ಕಾಲೋನಿ ಜಂಕ್ಷನ್ ಮೇಲ್ಸೇತುವೆಯನ್ನು
ತುಮಕೂರು,ಜ.24- ಹೊಸ ಇ-ಪೌತಿ ಸಾಫ್ಟ್ ವೇರ್ ಅಳವಡಿಕೆಯ ಕಾರಣದಿಂದ ಗ್ರಾಮಪಂಚಾಯತಿ, ಪುರಸಭೆ, ನಗರಸಭೆ ಹಾಗೂ ಕಾರ್ಪೊರೇಷನ್ ವ್ಯಾಪ್ತಿಯ ಎಲ್ಲಾ ಇ ಖಾತಾಗಳನ್ನು ಕಳೆದ 45 ದಿನಗಳಿಂದ ಏಕಾಏಕಿ ಸ್ಥಗಿತಗೊಳಿಸಿರುವುದರಿಂದ ಡೆವಲಪರ್ರ
ಹಾಸನ,ಜ.24- ಜೆಡಿಎಸ್ ರಜತ ಮಹೋತ್ಸವದ ಅಂಗವಾಗಿ ಇಂದು ಜಿಲ್ಲೆಯಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಲಾಯಿತು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನ
ಬೆಂಗಳೂರು, ಜ.24- ಗಣ ರಾಜ್ಯೋತ್ಸವದಂದು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಹದ್ದಿನ ಕಣ್ಣಿಡಲಾಗಿದ್ದು, ಭದ್ರತೆಗಾಗಿ ಅಧಿಕಾರಿಗಳು ಸೇರಿದಂತೆ 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ
ಬೆಂಗಳೂರು,ಜ.24- ಸರಕಾರಿ ಶಾಲೆಗಳಲ್ಲಿ ಓದಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸುವ ಬದಲಾಗಿ ವಿದ್ಯಾರ್ಥಿಗಳ ಖಾತೆಗೆ ಹಣ ಸಂದಾಯ ಮಾಡುವಂತೆ ಶಾಲಾ ಮ
ಬೆಂಗಳೂರು,ಜ.24- ಬಳ್ಳಾರಿ ನಗರದ ಬೆಳಗಲ್ಲು ರಸ್ತೆಯಲ್ಲಿನ ಜನಾರ್ದನ ರೆಡ್ಡಿ ಒಡೆತನದ ಜಿ.ಸ್ಕೈರ್ ಲೇಟ್ನ ಮಾಡೆಲ್ ಹೌಸ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಬಳ್ಳಾರಿ ಗ್ರಾಮೀಣ ಠಾಣ
ಬೆಂಗಳೂರು,ಜ.24- ಪ್ರಸಕ್ತ 205-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27 ರಿಂದ ಫೆ.2 ರವರೆಗೆ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ
ಬೆಂಗಳೂರು,ಜ.24-ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ತಿರುವು ಪಡೆದಿದ್ದು, ಸಚಿವರಿಗೂ ಪ್ರತಿ ತಿಂಗಳು ಮಾಮೂಲು ಕೊಡಬೇಕೆಂಬ ವಿಷಯ ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ. ಲೋಕಾಯುಕ್ತ ಅಧಿಕಾರಿಗ
ಬಳ್ಳಾರಿ, ಜ.24- ಹೊಸ ವರ್ಷದ ಮೊದಲ ದಿನವೇ ನಡೆದ ಬ್ಯಾನರ್ ಗಲಭೆಯ ಕಾವು ತಣ್ಣಗಾಗುವ ಮುನ್ನವೇ ಶಾಸಕ ಜನಾರ್ದನ ರೆಡ್ಡಿ ಅವರ ಕುಟುಂಬಕ್ಕೆ ಸೇರಿದ ಮಾದರಿ ಮನೆಗೆ ಬೆಂಕಿ ಬಿದ್ದಿರುವ ಪ್ರಕರಣ ರಾಜಕೀಯ ತಿರುಗು ಪಡೆದುಕೊಂಡಿದ್ದು, ಪೊಲ
ಬೆಂಗಳೂರು,ಜ.24- ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ ಹಂಗಾಮ ಸೃಷ್ಟಿಸಿದ್ದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಇದೀಗ ಗಣರಾಜ್ಯೋತ್ಸವ
ಫರಿದಾಬಾದ್, ಜ. 24- ಹೋಮ್ ವರ್ಕ್ ಮಾಡದ ನಾಲ್ಕು ವರ್ಷದ ಮಗಳನ್ನು ತಂದೆಯೇ ಹೊಡೆದು ಕೊಂದಿರುವ ಘಟನೆ ಫರಿದಾಬಾದ್ನಲ್ಲಿ ನಡೆದಿದೆ.ಈ ಕುರಿತಂತೆ ಮೃತ ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕೊಲೆಗಾರ ತಂದೆಯ ವಿರುದ್ಧ ಸೆಕ್ಟರ್ 58
ಬೆಂಗಳೂರು,ಜ.24- ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ ಅಧಿಕಾರಹಂಚಿಕೆಯ ಗೊಂದಲಗಳು ತಾತ್ಕಾಲಿಕವಾಗಿ ಶಮನವಾದಂತಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಬಜೆಟ್ ಮಂಡಿಸುವುದು ಖಚಿತವಾಗಿದೆ. ಆರ್ಥಿಕ ಸ
ಬೆಂಗಳೂರು,ಜ.24– ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಸಂಸ್ಥೆಯು ನಂದಿನಿ ಹೊಸ ಉತ್ಪನ್ನಗಳಾದ ಗುಡ್ ಲೈಫ್ ತುಪ್ಪ (ಹೈ ಅರೋಮ), ಪನೀರ್ (ಮೀಡಿಯಂ ಫ್ಯಾಟ್), ಎನ್- ಪ್ರೋಮಿಲ್ಕ್ , ಪ್ರೋಬಯಾಟಿಕ್ ಮೊಸರು ಮತ್ತ
ಚಿಕ್ಕಮಗಳೂರು ಜ.24- ಚೀನಾ ದೇಶದ ವಧು ಹಾಗೂ ಕಾಫಿಸೀಮೆಯ ವರನನ್ನು ವರಿಸಿದ್ದಾರೆ. ಪರಸ್ಪರ ಇಷ್ಟಪಟ್ಟು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಚೀನಾದ ವಧು ಜೇಡ್ ಮತ್ತು ಕಾಫಿಸೀಮೆಯ ವರ ರೂಪಕ್ರನ್ನು ವಿವಾಹವಾಗಿದ್ದಾರೆ. ದೇಶ, ಮತ,
ಚಿಕ್ಕಮಗಳೂರು,ಜ.24- ಚಾಲಕನ ನಿಯಂತ್ರಣ ತಪ್ಪಿದ ಸಿಲಿಂಡರ್ ತುಂಬಿದ ಲಾರಿ ಉರುಳಿ ಬಿದ್ದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನಲ್ಲಿ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಗ್ಯಾಸ್ ಸಿಲಿಂಡರ್
ನಿತ್ಯ ನೀತಿ : ಸಮಸ್ಯೆಗಳನ್ನ ಮುಚ್ಚಿಟ್ಟರೆ ಸಮಾಧಾನ ಇರುವುದಿಲ್ಲ. ಹೇಳಿದರೆ ಮರ್ಯಾದೆ ಸಿಗುವುದಿಲ್ಲ! ಪಂಚಾಂಗ : ಶನಿವಾರ, 24-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಶುಕ್ಲ / ತಿಥಿ: ಷಷ್ಠ
ನವದೆಹಲಿ,ಜ.23- ಸಂಚಾರ ನಿಯಮ ಉಲ್ಲಂಘನೆಯನ್ನು ಕೇಂದ್ರ ಸರ್ಕಾರವು ಮೋಟಾರು ವಾಹನ ನಿಯಮಗಳನ್ನು ಬಿಗಿಗೊಳಿಸಿದ್ದು, ಒಂದು ವರ್ಷದೊಳಗೆ ಐದು ಅಥವಾ ಹೆಚ್ಚಿನ ಸಂಚಾರ ಉಲ್ಲಂಘನೆ ಮಾಡುವ ಚಾಲಕರಿಗೆ ಚಾಲನ ಪರವಾನಗಿಯನ್ನು ಅಮಾನತುಗೊಳಿ
ಬೆಂಗಳೂರು,ಜ.23-ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಚಾಲಕರು ಗಳ ವಿರುದ್ಧ ನಗರ ಸಂಚಾರಿ ಪೊಲೀಸರು ಇಂದು ಬೆಳಗ್ಗೆಯಿಂದಲೇ ವಿಶೇಷ ಕಾರ್ಯಾಚರಣೆ ಕೈಗೊಂಡು 26 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಎಚ್ಚರಿಕೆ ನೀಡಿ
ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನು ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀ
ನವದೆಹಲಿ, ಜ. 23- ಪಶ್ಚಿಮ ಸಿಂಗ್ಭೂಮ್ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಮತ್ತು ಜಾರ್ಖಂಡ್ ಪೊಲೀಸರು ನಡೆಸುತ್ತಿರುವ ಜಂಟಿ ಕಾರ್ಯಾಚರಣೆಯು ಪ್ರದೇಶವನ್ನು ಮಾವೋವಾದ ಮುಕ್ತಗೊಳಿಸುವ ಅಭಿಯಾ ನದಲ್ಲಿ ಪ್
ಬೆಂಗಳೂರು,ಜ.23- ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಭಾಷಣ ಮತ್ತು ಆನಂತರ ನಡೆದ ಬೆಳವಣಿಗೆಗಳ ಬಗ್ಗೆ ವಿಧಾನಸಭೆಯಲ್ಲಿಂದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ರಚನಾತಕ ಚರ್ಚೆ ನಡೆಯಿ
ನವದೆಹಲಿ, ಜ. 23 (ಪಿಟಿಐ)- ಗಣರಾಜ್ಯೋತ್ಸವದ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್್ಸ ಫಾರ್ ಜಸ್ಟೀಸ್ (ಎಸ್ಎಫ್ಜೆ) ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್
ಬೆಂಗಳೂರು,ಜ.23- ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸಂಪುಟದಲ್ಲಿ ಒಪ್ಪಿಗೆ ನೀಡಿದ ಭಾಷಣವನ್ನು ಪೂರ್ತಿಯಾಗಿ ಓದದೆ ಸದನಕ್ಕೆ ಅಪಮಾನ ಮಾಡಿದ್ದಾರೆ. ಈ ಕಾರಣಕ್ಕೆ ಜನತೆಯ ಬಳಿ ಕ್ಷಮೆ ಕೇಳಬೇಕಿದೆ ಎಂದು ಕಾನೂನು ಮತ್ತು ಸಂಸದೀಯ
ಬೆಂಗಳೂರು,ಜ.23- ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿ ನಿರ್ಗಮಿಸಿದ ವೇಳೆ ರಾಜ್ಯಪಾಲರನ್ನು ಅಡ್ಡಗಟ್ಟಿ ರೌಡಿಯಂತೆ ವರ್ತಿಸಿದ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆ
ಉಮೇಶ್ ಕೋಲಿಗೆರೆಬೆಂಗಳೂರು,ಜ.23- ಕೆಎಸ್ಐಸಿಯ ಸಿಲ್ಕ್ ಸೀರೆಗಳಿಗೆ ದಿನೇ ದಿನೇ ಬೇಡಿಕೆ ಹೆಚ್ಚುತ್ತಿದ್ದರೂ, ಅಗತ್ಯದಷ್ಟು ಪೂರೈಕೆ ಮಾಡಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿರುವುದರ ಹಿಂದೆ ಕಾಣದ ಶಕ್ತಿಗಳ ಕೈವಾಡ ಇರುವ ಶ
ಬೆಂಗಳೂರು, ಜ.23- ಸ್ಯಾಂಡಲ್ವುಡ್ನ ಪೋಷಕ ನಟ ಉಗ್ರಂ ಮಂಜು ಅವರು ಇಂದು ಸಾಯಿ ಸಂಧ್ಯಾ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ.ಧರ್ಮಸ್ಥಳದಲ್ಲಿ ಸರಳವಾಗಿ ನಡೆದ ವಿವಾಹದಲ್ಲಿ ಮಂಜು ಹಾಗೂ ಸಂಧ್ಯಾ ಅವರ ವಿವಾಹ ಮಹೋತ್ಸವದಲ್ಲಿ ಎರಡು
ಹುಬ್ಬಳ್ಳಿ, ಜ.23: ಕೇಂದ್ರ ಸರ್ಕಾರ ಒಂದು ಬಡವರ ,ಜನಪರ ಯೋಜನೆಯ ಹೆಸರನ್ನ ಬದಲಾವಣೆ ಮಾಡುವ ಮೂಲಕ ಅನೇಕ ಗೊಂದಲಕ್ಕೆ ಅವಕಾಶ ಮಾಡಿಕೊಟ್ಟಿದ್ದು ಮನ್ರೇಗಾ ಯೋಜನೆಯ ಹೆಸರನ್ನ ಬದಲಾವಣೆ ಮೂಲಕರಾಮನಿಗಿಂತ ಗಾಂಧೀ ದೊಡ್ಡವರಾ ಎಂಬ ಚರ್ಚ
ಹುಬ್ಬಳ್ಳಿ: ಇಂದು ಭಾರತೀಯ ಜನತಾ ಪಕ್ಷದ ಎನ್ ಡಿಎ ಅತ್ಯಂತ ಕೆಟ್ಟ ಹಾಗೂ ಜನವಿರೋಧಿ ಆಡಳಿತ ನಡೆಸುತ್ತಿದ್ದು ತನ್ನ ಲಾಭಕ್ಕಾಗಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಹೆಸರು ಬದಲಾವಣೆ ಮಾಡಿದೆ ಎಂದು ಇದರ ವಿರುದ್ಧ ಜನಾಂದಲೋನ ರ
ತುಮಕೂರು,ಜ.23-ಒಂದೂವರೆ ಶತಮಾನದ ಬಳಿಕ ಬೆಂಗಳೂರಿನಲ್ಲಿ ಬೃಹತ್ ಉದ್ಯಾನ ನಿರ್ಮಿಸಿ ಅದಕ್ಕೆ ವಿಶ್ವಗುರು ಬಸವಣ್ಣ ಜೈವಿಕ ಉದ್ಯಾನ ಎಂದು ಹೆಸರಿಡಲು ಸಂಪುಟದ ಅನುಮೋದನೆ ಪಡೆದಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್
ಬೆಂಗಳೂರು,ಜ.23- ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ ಶಾಸಕ ಜನಾರ್ದನ ರೆಡ್ಡಿ ಅವರಿಗೆ ರಾಜಕೀಯ ಜೀವನದಲ್ಲಿ ಚಮಚಾಗಿರಿ ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಇಲ್ಲ ಎಂದು ಕಾಂಗ್ರೆಸ್ನ ವಿಧಾನ ಪರಿ
ಬೆಂಗಳೂರು, ಜ. 23- ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ ಎರಡನೇ ನಗರ ಎಂಬ ಅಪಖ್ಯಾತಿಗೂ ಪಾತ್ರವಾಗಿದೆ. ಖಾಸಗಿ ಸಂಸ್ಥೆ ಟಾಮ್ ಟಾಮ್ ಬಿಡುಗಡೆ ಮಾಡಿ
ಕಲಬುರಗಿ,ಜ.23-ಹಳ್ಳಿ ಜೀವನಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಲ್ಲೂಕಿನ ಸಿದ್ದೇಶ್ವರ ಕಾಲೋನಿ ನಿವಾಸಿ ಅನುಸೂಯ (26) ಆತಹತ್ಯೆಗೆ ಶರಣಾದ ನವವಿವಾಹಿತೆ. ಅತ್ತೆ ಮಗನನ್ನು ಪ್ರೀತಿಸುತ್ತಿ
ಬೆಂಗಳೂರು, ಜ.23- ಗ್ರೇಟರ್ ಬೆಂಗಳೂರು ಚುನಾವಣೆ ಮೀಸಲಾತಿ ಕುರಿತು ಇದುವರೆಗೂ 700ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿವೆ.ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ನಿಗದಿಪಡಿಸಲಾಗಿದ್ದ ಮೀಸಲಾತಿಗೆ ಆಕ್ಷೇಪಣೆ
ಬೆಂಗಳೂರು, ಜ.23-ನಗರದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ವಿಧಿಸಿದ್ದ ನಿಷೇಧವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ತೀರ್ಪು ನಗರದಲ್ಲಿ ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಅರಂಭಿಸಲು ಗ್ರೀನ್ ಸಿಗ್ನಲ್ ದೊರಕಿಸಿಕೊಟ್ಟಂತಾಗಿದೆ.
ಪ್ರಯಾಗರಾಜ್, ಜ.23:ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಾಘ ಮೇಳದಲ್ಲಿ ಇಂದು ನಡೆದ ಬಸಂತ್ ಪಂಚಮಿ ಸ್ನಾನ ಮಹೋತ್ಸವದ ಸಂದರ್ಭದಲ್ಲಿ ಒಂದು ಕೋಟಿಗೂ ಹೆಚ್ಚು ಭಕ್ತರು ಗಂಗಾ ಮತ್ತು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ತ
ನವದೆಹಲಿ, ಜನವರಿ 23 (ಪಿಟಿಐ) ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಮತ್ತು ಪರಂಪರೆಯ ಕುರಿತಾದ ಪ್ರದರ್ಶನ, ಡ್ರೋನ್ ಪ್ರದರ್ಶನ ಮತ್ತು ಸಾಂಸ್ಕೃತಿಕ ಪ್ರದರ್ಶನಗಳನ್ನು ಅಂಡಮಾನ್ ಮತ್ತು ನಿಕೋಬ
ನವದೆಹಲಿ, ಜ. 23 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು, ಅವರು ನಿರ್ಭೀತ ನಾಯಕತ್ವ ಮತ್ತು ಅಚಲ ದೇಶಭಕ್ತಿಯ ಪ್ರತಿರೂಪವಾಗಿದ್ದರು ಎಂ
ನಿತ್ಯ ನೀತಿ : ಸಾಧಕರಾಗಬೇಕಾದರೆ ಸೋಲಿಗೂ ಸಿದ್ಧರಿರಬೇಕು, ತಾಳ್ಮೆ ಮತ್ತು ಛಲವೆಂಬ ಆಯುಧಗಳು ನಮ್ಮ ಜೊತೆಯಿರಬೇಕು. ಪಂಚಾಂಗ : ಶುಕ್ರವಾರ 23-01-2026ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಶುಕ್ಲ
ಹುಬ್ಬಳ್ಳಿ:ಜ. 22, ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆ ಗೆ ವಿರುದ್ಧ ವಾಗಿ ನಡೆದುಕೊಳ್ಳುತ್ತಿದೆ. ರಾಜ್ಯಪಾಲರ ಮೂಲಕ ಸಂವಿಧಾನ ಬಾಹಿರ ಕೆಲಸ ಮಾಡಿಸುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಟೀಕಿಸಿ
ಜಮ್ಮು, ಜ.22- ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸೇನಾ ವಾಹನವೊಂದು ರಸ್ತೆಯಿಂದ ಜಾರಿ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಹತ್ತು ಯೋಧರು ಸಾವನ್ನಪ್ಪಿದ್ದಾರೆ. ಭಾದೇವಾರ್-ಚಂಬಾ ಅಂತರರಾಜ್ಯ ರಸ್ತೆಯ ಖನ್ನಿ ಮೇಲ್ಭಾಗದಲ್ಲಿ ಈ ಅಪಘಾತ
ಬೆಂಗಳೂರು,ಜ.22- ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿ ನಿರ್ಗಮಿಸುವ ವೇಳೆ ರಾಜ್ಯಪಾಲರಿಗೆ ಅಪಮಾನ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಬಿಜೆಪಿ ಶಾಸಕರು ಆಗ್ರಹಿಸಿದರೆ, ರಾಷ್ಟ್ರಗೀತೆಗೆ ರಾಜ್ಯ
ಬೆಂಗಳೂರು,ಜ.22- ರಾಜ್ಯದ ಮಾಜಿ ಸಚಿವರಾದ ಡಾ.ಭೀಮಣ್ಣ ಖಂಡ್ರೆ, ವಿಧಾನಸಭೆಯ ಮಾಜಿ ಸದಸ್ಯರಾದ ಕೆ.ಲಕ್ಕಣ್ಣ ಮತ್ತು ವಿಶ್ವ ವಿಖ್ಯಾತ ಪರಿಸರ ವಿಜ್ಞಾನಿ ಪ್ರೊ ಮಾಧವ ಗಾಡ್ಗೀಳ್ ಅವರ ನಿಧನಕ್ಕೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಸಂತ
ಬೆಂಗಳೂರು,ಜ.22-ದ್ವಿಚಕ್ರ ವಾಹನ ಶೋರೂಂ ಹಾಗೂ ಸರ್ವಿಸ್ ಸೆಂಟರ್ನಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಪರಿಣಾಮ 50 ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಕೆ.ಆರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ
ಬೆಂಗಳೂರು, ಜ.22- ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್
ಬೆಂಗಳೂರು,ಜ.22- ರಾಜ್ಯಪಾಲರಿಗೆ ಅಗೌರವ ತೋರಿದ ವಿಧಾನಸಭೆ ಮತ್ತು ವಿಧಾನಪರಿಷತ್ನ ಸದಸ್ಯರುಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿ
ಬೆಂಗಳೂರು, ಜ.23- ಸತತ ಸಂಧಾನ ಮತ್ತು ಸರಣಿ ಸಭೆಗಳ ಬಳಿಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಮ ಪಟ್ಟು ಸಡಿಲಿಸಿ ವಿಧಾನಸಭೆಗೆ ಆಗಮಿಸಿ, ಜಂಟಿ ಅಧಿವೇಶನದಲ್ಲಿ ಭಾಗವಹಿಸಿದ್ದರು, ಆದರೆ ರಾಜ್ಯ ಸರ್ಕಾರ ಸಿದ್ಧಪಡಿಸಿಕೊಟ್ಟಿದ್
ಮಲಪ್ಪುರಂ, ಜ. 22 (ಪಿಟಿಐ) ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಅಶ್ಲೀಲ ವೆಬ್ಸೈಟ್ಗಳ ಮೂಲಕ ಮಕ್ಕಳ ಅಶ್ಲೀಲ ಚಿತ್ರಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಕೇರಳದ ನೀಲಂಬೂರಿನಲ್ಲಿ 20 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪ
ನವದೆಹಲಿ, ಜ.22- ಟಿ 20 ವಿಶ್ವಕಪ್ ಚಾಂಪಿಯನ್ ನಾಯಕ ರೋಹಿತ್ ಶರ್ಮಾಗೆ ಗೌರವ ಡಾಕ್ಟರೇಟ್ ಲಭಿಸಿದೆ. ಕ್ರಿಕೆಟ್ ಜೀವನದಲ್ಲಿ ತೋರಿರುವ ಸಾಧನೆ, ಸಮರ್ಪಣೆ ಹಾಗೂ ಭಾರತದ ಕ್ರಿಕೆಟ್ ಅಭಿವೃದ್ಧಿಗೆ ತಮ ನಾಯಕತ್ವದಲ್ಲಿ ನೀಡಿರುವ ಕ
ನಿತ್ಯ ನೀತಿ : ಸ್ವರ್ಥಿಗಳು ಕೇವಲ ತೋರಿಸಿಕೊಳ್ಳುವುದಕ್ಕೆ ಸಂಬಂಧಗಳನ್ನು ಮಾಡಿಕೊಳ್ಳುತ್ತಾರೆ ಮತ್ತು ಅದು ಪ್ರಯೋಜನಕಾರಿ ಆಗುವವರೆಗೆ ಒಟ್ಟಿಗೆ ಇರುತ್ತಾರೆ, ಉದ್ದೇಶ ಮುಗಿದ ನಂತರ ಮುಖ ತಿರುಗಿಸಿಕೊಂಡು ಹೋಗುತ್ತಾರೆ. ಪಂಚಾ
ನವದೆಹಲಿ, ಜ.21-ಬಾಹ್ಯಾಕಾಶ ಪ್ರಯಾಣವು ಸಾಮಾನ್ಯವಾಗಿ ಜೀವನದ ಬಗೆಗಿನ ತನ್ನ ದೃಷ್ಟಿಕೋನವನ್ನು ಬದಲಾಯಿಸಿದೆ ಮತ್ತು ಬಾಹ್ಯಾಕಾಶದಿಂದ ಭೂಮಿಯನ್ನು ಒಂದು ಗ್ರಹ ಎಂದು ನೋಡಿದಾಗ ಮಾನವರು ಸಮಸ್ಯೆಗಳ ಬಗ್ಗೆ ವಾದಿಸುವ ಅಥವಾ ಭಿನ್ನಾಭ
ಬೆಂಗಳೂರು,ಜ.21-ಇನ್ಸ್ಟಾದಲ್ಲಿ ಯುವತಿಯನ್ನು ನೋಡಿ ಮನಸೋತ ಪಾಗಲ್ ಪ್ರೇಮಿಯೊಬ್ಬ ಅಶ್ಲೀಲ ಮೆಸೇಜ್ ಮಾಡಿದ್ದಲ್ಲದೆ ಆಕೆಯನ್ನು ಹುಡುಕಿಕೊಂಡು ಹರಿಯಾಣದಿಂದ ನಗರಕ್ಕೆ ಬಂದಿದ್ದ ಆರೋಪಿ ಇದೀಗ ಪೊಲೀಸರ ಕೈಗೆ ಸಿಕ್ಕಿ ಬಿದ್ದ
ಹಾಸನ,ಜ.21- ಪ್ರಾದೇಶಿಕ ಹಿನ್ನೆಲೆಯುಳ್ಳ ಜೆಡಿಎಸ್ ಪಕ್ಷಕ್ಕೆ 25 ರ್ಷಗಳು ತುಂಬಿರುವುದರಿಂದ ಬೆಳ್ಳಿಹಬ್ಬ ಆಚರಿಸುತ್ತಿದ್ದು, ಜ.24 ರಂದು ಹಾಸನದಲ್ಲಿ ಸಮಾವೇಶ ನಡೆಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖ
ಬೆಂಗಳೂರು,ಜ.21- ದೇವದುರ್ಗದ ಶಾಸಕರಾದ ಕರೆಮ್ಮ ಜಿ. ನಾಯಕ ಅವರಿಗೆ ಬೆದರಿಕೆ ಹಾಕಿರುವ ಮರಳು ಮಾಫಿಯಾ ದಂಧೆಕೋರರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಆಗ್ರಹಿಸಿದೆ. ಜೆ.ಪಿ.ಭವನದಲ್ಲಿಂದು ಸುದ್ದಿಗೋ
ಬೆಂಗಳೂರು, ಜ.21- ಆರ್ಎಸ್ಎಸ್ ಧ್ವಜ ಎತ್ತಿ ಹಿಡಿದಿದ್ದ ಉಡುಪಿ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಆಗ್ರಹಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಕಾಂ
ಬೆಂಗಳೂರು,ಜ.21- ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿವೆ. ಏಕೆಂದರೆ ನಾಳೆಯಿಂದ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಪ್ರಾರಂಭವಾ
ತುಮಕೂರು,ಜ.21- ರ್ನಾಟಕ ರತ್ನ, ಪದಭೂಷಣ, ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ರ್ಷದ ಪುಣ್ಯ ಸಂಸರಣೋತ್ಸವ ಅಂಗವಾಗಿ ಶ್ರೀಗಳ ಗದ್ದುಗೆಗೆ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವ

25 C