ಜಮ್ಮು, ಜ.22- ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸೇನಾ ವಾಹನವೊಂದು ರಸ್ತೆಯಿಂದ ಜಾರಿ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಹತ್ತು ಯೋಧರು ಸಾವನ್ನಪ್ಪಿದ್ದಾರೆ. ಭಾದೇವಾರ್-ಚಂಬಾ ಅಂತರರಾಜ್ಯ ರಸ್ತೆಯ ಖನ್ನಿ ಮೇಲ್ಭಾಗದಲ್ಲಿ ಈ ಅಪಘಾತ
ಬೆಂಗಳೂರು,ಜ.22- ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿ ನಿರ್ಗಮಿಸುವ ವೇಳೆ ರಾಜ್ಯಪಾಲರಿಗೆ ಅಪಮಾನ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಬಿಜೆಪಿ ಶಾಸಕರು ಆಗ್ರಹಿಸಿದರೆ, ರಾಷ್ಟ್ರಗೀತೆಗೆ ರಾಜ್ಯ
ಬೆಂಗಳೂರು,ಜ.22- ರಾಜ್ಯದ ಮಾಜಿ ಸಚಿವರಾದ ಡಾ.ಭೀಮಣ್ಣ ಖಂಡ್ರೆ, ವಿಧಾನಸಭೆಯ ಮಾಜಿ ಸದಸ್ಯರಾದ ಕೆ.ಲಕ್ಕಣ್ಣ ಮತ್ತು ವಿಶ್ವ ವಿಖ್ಯಾತ ಪರಿಸರ ವಿಜ್ಞಾನಿ ಪ್ರೊ ಮಾಧವ ಗಾಡ್ಗೀಳ್ ಅವರ ನಿಧನಕ್ಕೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಸಂತ
ಬೆಂಗಳೂರು,ಜ.22-ದ್ವಿಚಕ್ರ ವಾಹನ ಶೋರೂಂ ಹಾಗೂ ಸರ್ವಿಸ್ ಸೆಂಟರ್ನಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಪರಿಣಾಮ 50 ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಕೆ.ಆರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ
ಬೆಂಗಳೂರು, ಜ.22- ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್
ವಾಷಿಂಗ್ಟನ್, ಜ. 22: ಯಸ್ ನಾನು ಸರ್ವಾಧಿಕಾರಿ ಏನೀವಾಗ ಎಂದು ಸ್ವತಃ ಅಮೆರಿಕ ಅಧ್ಯಕ್ಷ ಡೊನಾಲ್್ಡ ಟ್ರಂಪ್ ಹೇಳಿಕೊಂಡಿದ್ದಾರೆ.ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗಿನಿಂದ ಹಲವು ಸಂದರ್ಭಗಳಲ್ಲಿ ಸರ
ಬೆಂಗಳೂರು, ಜ.23- ಸತತ ಸಂಧಾನ ಮತ್ತು ಸರಣಿ ಸಭೆಗಳ ಬಳಿಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಮ ಪಟ್ಟು ಸಡಿಲಿಸಿ ವಿಧಾನಸಭೆಗೆ ಆಗಮಿಸಿ, ಜಂಟಿ ಅಧಿವೇಶನದಲ್ಲಿ ಭಾಗವಹಿಸಿದ್ದರು, ಆದರೆ ರಾಜ್ಯ ಸರ್ಕಾರ ಸಿದ್ಧಪಡಿಸಿಕೊಟ್ಟಿದ್
ಮಲಪ್ಪುರಂ, ಜ. 22 (ಪಿಟಿಐ) ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಅಶ್ಲೀಲ ವೆಬ್ಸೈಟ್ಗಳ ಮೂಲಕ ಮಕ್ಕಳ ಅಶ್ಲೀಲ ಚಿತ್ರಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಕೇರಳದ ನೀಲಂಬೂರಿನಲ್ಲಿ 20 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪ
ನವದೆಹಲಿ, ಜ.22- ಟಿ 20 ವಿಶ್ವಕಪ್ ಚಾಂಪಿಯನ್ ನಾಯಕ ರೋಹಿತ್ ಶರ್ಮಾಗೆ ಗೌರವ ಡಾಕ್ಟರೇಟ್ ಲಭಿಸಿದೆ. ಕ್ರಿಕೆಟ್ ಜೀವನದಲ್ಲಿ ತೋರಿರುವ ಸಾಧನೆ, ಸಮರ್ಪಣೆ ಹಾಗೂ ಭಾರತದ ಕ್ರಿಕೆಟ್ ಅಭಿವೃದ್ಧಿಗೆ ತಮ ನಾಯಕತ್ವದಲ್ಲಿ ನೀಡಿರುವ ಕ
ನಿತ್ಯ ನೀತಿ : ಸ್ವರ್ಥಿಗಳು ಕೇವಲ ತೋರಿಸಿಕೊಳ್ಳುವುದಕ್ಕೆ ಸಂಬಂಧಗಳನ್ನು ಮಾಡಿಕೊಳ್ಳುತ್ತಾರೆ ಮತ್ತು ಅದು ಪ್ರಯೋಜನಕಾರಿ ಆಗುವವರೆಗೆ ಒಟ್ಟಿಗೆ ಇರುತ್ತಾರೆ, ಉದ್ದೇಶ ಮುಗಿದ ನಂತರ ಮುಖ ತಿರುಗಿಸಿಕೊಂಡು ಹೋಗುತ್ತಾರೆ. ಪಂಚಾ
ನವದೆಹಲಿ, ಜ.21-ಬಾಹ್ಯಾಕಾಶ ಪ್ರಯಾಣವು ಸಾಮಾನ್ಯವಾಗಿ ಜೀವನದ ಬಗೆಗಿನ ತನ್ನ ದೃಷ್ಟಿಕೋನವನ್ನು ಬದಲಾಯಿಸಿದೆ ಮತ್ತು ಬಾಹ್ಯಾಕಾಶದಿಂದ ಭೂಮಿಯನ್ನು ಒಂದು ಗ್ರಹ ಎಂದು ನೋಡಿದಾಗ ಮಾನವರು ಸಮಸ್ಯೆಗಳ ಬಗ್ಗೆ ವಾದಿಸುವ ಅಥವಾ ಭಿನ್ನಾಭ
ಬೆಂಗಳೂರು,ಜ.21-ಇನ್ಸ್ಟಾದಲ್ಲಿ ಯುವತಿಯನ್ನು ನೋಡಿ ಮನಸೋತ ಪಾಗಲ್ ಪ್ರೇಮಿಯೊಬ್ಬ ಅಶ್ಲೀಲ ಮೆಸೇಜ್ ಮಾಡಿದ್ದಲ್ಲದೆ ಆಕೆಯನ್ನು ಹುಡುಕಿಕೊಂಡು ಹರಿಯಾಣದಿಂದ ನಗರಕ್ಕೆ ಬಂದಿದ್ದ ಆರೋಪಿ ಇದೀಗ ಪೊಲೀಸರ ಕೈಗೆ ಸಿಕ್ಕಿ ಬಿದ್ದ
ಹಾಸನ,ಜ.21- ಪ್ರಾದೇಶಿಕ ಹಿನ್ನೆಲೆಯುಳ್ಳ ಜೆಡಿಎಸ್ ಪಕ್ಷಕ್ಕೆ 25 ರ್ಷಗಳು ತುಂಬಿರುವುದರಿಂದ ಬೆಳ್ಳಿಹಬ್ಬ ಆಚರಿಸುತ್ತಿದ್ದು, ಜ.24 ರಂದು ಹಾಸನದಲ್ಲಿ ಸಮಾವೇಶ ನಡೆಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖ
ಬೆಂಗಳೂರು,ಜ.21- ದೇವದುರ್ಗದ ಶಾಸಕರಾದ ಕರೆಮ್ಮ ಜಿ. ನಾಯಕ ಅವರಿಗೆ ಬೆದರಿಕೆ ಹಾಕಿರುವ ಮರಳು ಮಾಫಿಯಾ ದಂಧೆಕೋರರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಆಗ್ರಹಿಸಿದೆ. ಜೆ.ಪಿ.ಭವನದಲ್ಲಿಂದು ಸುದ್ದಿಗೋ
ಬೆಂಗಳೂರು,ಜ.21- ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿವೆ. ಏಕೆಂದರೆ ನಾಳೆಯಿಂದ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಪ್ರಾರಂಭವಾ
ತುಮಕೂರು,ಜ.21- ರ್ನಾಟಕ ರತ್ನ, ಪದಭೂಷಣ, ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ರ್ಷದ ಪುಣ್ಯ ಸಂಸರಣೋತ್ಸವ ಅಂಗವಾಗಿ ಶ್ರೀಗಳ ಗದ್ದುಗೆಗೆ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವ
ಬೆಂಗಳೂರು- ದೇವದುರ್ಗದ ಶಾಸಕರಾದ ಕರೆಮ್ಮ ಜಿ. ನಾಯಕ ಅವರಿಗೆ ಬೆದರಿಕೆ ಹಾಕಿರುವ ಮರಳು ಮಾಫಿಯಾ ದಂಧೆಕೋರರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಆಗ್ರಹಿಸಿದೆ. ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲ
ಮೆಲ್ಬರ್ನ್, ಜ. 21 (ಎಪಿ) ಕಳೆದ ತಿಂಗಳು ಸಿಡ್ನಿಯಲ್ಲಿ ನಡೆದ ಯಹೂದಿ ಉತ್ಸವದಲ್ಲಿ ಇಬ್ಬರು ಗುಂಡು ಹಾರಿಸಿ 15 ಜನರನ್ನು ಕೊಂದ ಘಟನೆಗೆ ಪ್ರತಿಕ್ರಿಯೆಯಾಗಿ ದ್ವೇಷ ಭಾಷಣ ಮತ್ತು ಬಂದೂಕು ಕಾನೂನುಗಳಿಗೆ ಆಸ್ಟ್ರೇಲಿಯಾ ತಿದ್ದುಪಡಿ
ದಾವೋಸ್, ಜ. 21 (ಪಿಟಿಐ) ದೇಶದ ಬೆಳವಣಿಗೆಗೆ ಆದ್ಯತೆ ನೀಡುವ ಉದ್ದೇಶದಿಂದ ವಾಯುಯಾನ, ಶುದ್ಧ ಇಂಧನ, ನಗರ ಮೂಲಸೌಕರ್ಯ, ಡಿಜಿಟಲ್ ಪ್ಲಾಟ್ಫಾರ್ಮ್ಗಳು ಮತ್ತು ಮುಂದುವರಿದ ಉತ್ಪಾದನೆಯಲ್ಲಿ ರೂ. 6 ಲಕ್ಷ ಕೋಟಿಗೂ ಹೆಚ್ಚಿನ ಹೂಡಿಕೆಗ
ಟೋಕಿಯೊ, ಜ. 21 (ಎಪಿ) ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ಹತ್ಯೆ ಮಾಡಿದ್ದ ಆರೋಪಿಗೆ ಅಲ್ಲಿನ ನ್ಯಾಯಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯನ್ನು ಟೆಟ್ಸು ಯಾ ಯಮಗಾಮಿ ಎಂದು ಗುರುತಿಸಲಾ
ಬೆಂಗಳೂರು,ಜ.21- ನಾಳೆಯಿಂದ ವಿಧಾನಮಂಡಲದ ಉಭಯ ಸದನಗಳ ಜಂಟಿ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಸದನದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ವಿಶೇಷವಾಗಿ ಈ ಅಧಿವೇಶನದಲ್
ನವದೆಹಲಿ, ಜ. 21 (ಪಿಟಿಐ) ವಾಲ್ಮೀಕಿಯ ರಾಮಾಯಣದ 233 ವರ್ಷದಗಳಷ್ಟು ಹಳೆಯದಾದ ಅಪರೂಪದ ಸಂಸ್ಕೃತ ಹಸ್ತಪ್ರತಿಯನ್ನು ಅಯೋಧ್ಯೆಯ ರಾಮ ಕಥಾ ವಸ್ತುಸಂಗ್ರಹಾಲಯಕ್ಕೆ ಉಡುಗೊರೆಯಾಗಿ ನೀಡಲಾಗಿದೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ.ಒಂ
ಕೇಪ್ ಕೆನವೆರಲ್, ಜ.21- ನಾಸಾದ ಹಿರಿಯ ಗಗನಯಾತ್ರಿಸುನೀತಾ ವಿಲಿಯಮ್ಸೌ ನಿವೃತ್ತರಾಗಿದ್ದಾರೆ. ಬಾಹ್ಯಾಕಾಶ ಸಂಸ್ಥೆ ಈ ಬಗ್ಗೆ ಸುದ್ದಿ ಪ್ರಕಟಿಸಿದ್ದು, ಅವರ ನಿವೃತ್ತಿ ಡಿಸೆಂಬರ್ ಅಂತ್ಯದಲ್ಲಿ ಜಾರಿಗೆ ಬಂದಿದೆ ಎಂದು ಹೇಳಿದ
ಕರಾಚಿ(ಪಾಕಿಸ್ತಾನ),ಜ.21- ಕರಾಚಿಯಲ್ಲಿರುವ ಶಾಪಿಂಗ್ ಪ್ಲಾಜಾದಲ್ಲಿ ಸಂಭವಿಸಿದ ಬೆಂಕಿ ಅವಶೇಷಗಳಲ್ಲಿ ಇದುವರೆಗೂ ಕನಿಷ್ಠ 28 ಜನರು ಸಾವನ್ನಪ್ಪಿದ್ದಾರೆ, ಇನ್ನೂ 80 ಜನರು ಕಣರೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸ
ನಿತ್ಯ ನೀತಿ : ದುಡ್ಡು ಇದ್ರೆ ಅದು ಖರ್ಚು ಆಗೋವರೆಗೂ ಮಾತ್ರ ಬೆಲೆ ಇರುತ್ತೆ. ಒಳ್ಳೆತನ ಇದ್ರೆ ಸಾಯೋವರೆಗೂ ಮನಸ್ಸಿನಲ್ಲಿ ಜಾಗ ಇರುತ್ತೆ.. ಪಂಚಾಂಗ : 21-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪ
ಗದಗ,ಜ.20- ಲಕ್ಕುಂಡಿ ಶಿಲ್ಪಕಲೆಗಳ, ದೇವಾಲಯಗಳ ಸ್ವರ್ಗ, ಇಲ್ಲಿ ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಉತ್ಖನನ ಕಾರ್ಯ ಆರಂಭ ವಾಗಿದೆ. ಕೋಟೆ ಗೋಡೆಯಲ್ಲಿ ಹುದುಗಿ ಹೋಗಿರುವ ರಾಶಿ ರಾಶಿ ಶಿಲ್ಪಕಲೆಗಳು ಪತ್ತೆಯಾಗಿವೆ. ಉತ್ಖನನ ನಡೆಯುತ್
ತುಮಕೂರು,ಜ.20- ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ ಶ್ರೀ ಶಿವಕುಮಾರಸ್ವಾಮೀಜಿಯವರ ಏಳನೆ ಪುಣ್ಯ ಸಂಸ್ಮರಣೋತ್ಸವಕ್ಕೆನಾಳೆ ಶ್ರೀ ಸಿದ್ಧಗಂಗಾ ಮಠದಲ್ಲಿ ನಡೆಯಲಿದ್ದು, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭಾಗ
ಚೆನ್ನೈ, ಜ.20- ತಮಿಳುನಾಡು ವಿಧಾನಸಭೆಯಲ್ಲಿ ರಾಷ್ಟ್ರಗೀತೆಯನ್ನು ಅವಮಾನಿಸಿದ ಕಾರಣ ನಾನು ಭಾಷಣ ಮಾಡದೆ ಹೊರ ಬರಬೇಕಾಯಿತು ಎಂದು ರಾಜ್ಯಪಾಲ ಆರ್.ಎನ್.ರವಿ ಸಮಜಾಯಿಷಿ ನೀಡಿದ್ದಾರೆ. ರಾಜ್ಯಪಾಲರು ಅಧಿವೇಶನದ ಆರಂಭದಲ್ಲಿ ರಾಷ್ಟ
ಬೆಂಗಳೂರು,ಜ.20- ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲೇ ನಡೆಯುವ ಸಂಭವ
ಬೆಂಗಳೂರು,ಜ.20- ಕಚೇರಿಯಲ್ಲೇ ಮಹಿಳೆಯ ಜೊತೆ ಅಶ್ಲೀಲವಾಗಿ ವರ್ತಿಸಿದ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಂಡಿರುವ ನಾಗರಿಕ ಹಕ್ಕುಗಳ ಜಾರಿ ನಿದೇರ್ಶನಾಲಯದ ಡಿಜಿಪಿ ಡಾ.ಕೆ ರಾಮಚಂದ್ರರಾವ್ ಅವರಿಗೂ ವಿವಾದಕ್ಕೂ ಬಿಡಿಸಲಾಗದ ನಂ
ಬೆಂಗಳೂರು,ಜ.20- ಸೈಬರ್ ಖದೀಮರು ಆನ್ಲೈನ್ ಮುಖಾಂತರ ಮೇಲ್ ಐಡಿಗಳನ್ನು ಹ್ಯಾಕ್ ಮಾಡಿ ಔಷಧಿ ಕಂಪನಿಯಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದ ಜಾಲವನ್ನು ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ಭೇದಿಸಿ 2.16 ಕೋಟಿ ಹಣ ವಾಪಸ್ ದೂರುದಾ
ಬೆಂಗಳೂರು,ಜ.20- ಜೈಲಿನಿಂದ ಬಿಡುಗಡೆಯಾದ ನಂತರವೂ ಮಾದಕ ವಸ್ತು ಮಾರಾಟದಲ್ಲಿ ಭಾಗಿಯಾಗಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿ 5.15 ಕೋಟಿ ಮೌಲ್ಯದ ಎಂಡಿಎಂಎ ಹಾಗೂ 300 ಎಕ್ಸ್ ಟೆಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದ
ಬೆಂಗಳೂರು,ಜ.20- ಲೈಸೆನ್ಸ್ ನೀಡಲು ಲಂಚ ಪಡೆದ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು, ಸಚಿವ ತಿಮಾಪುರ ಅವರಿಂದ ರಾಜೀನಾಮೆ ಪಡೆದು, ಸಮಗ್ರ ತನಿಖೆಗೆ ಆದೇಶಿಸಬೇಕು. ಭ್ರಷ್ಟರನ್ನು ರಕ್ಷಿಸುವುದೇ ನಿಮ್ಮ ಗು
ಬೆಂಗಳೂರು, ಜ.20- ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಯ ನಡುವೆಯೇ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಜ.22ರಿಂದ 7 ದಿನಗಳ ಕಾಲ ವಿಧಾನ ಸೌಧದಲ್ಲಿ ಆರಂಭವಾಗಲಿದೆ. ಈ ವರ್ಷದ ಮೊದಲ ಅಧಿವೇಶನ ಇದಾಗಿದ್ದು, ಆಡಳಿತ ಮ
ಜಮು, ಜ. 20 (ಪಿಟಿಐ)- ಜಮು ಮತ್ತು ಕಾಶ್ಮೀರದ ಕಿಶಾ್ತ್ವರ್ ಜಿಲ್ಲೆಯ ಮೇಲ್ಭಾಗದಲ್ಲಿ ಭಯೋತ್ಪಾದಕರನ್ನು ಸದೆಬಡಿಯಲು ನಡೆಸಲಾಗುತ್ತಿರುವ ಬೃಹತ್ ಶೋಧ ಕಾರ್ಯಾಚರಣೆ ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಹಲವಾರು ವ್ಯಕ್ತಿಗ
ನವದೆಹಲಿ,ಜ.20- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರ ನಡುವೆ ಇಂದು ವಿದ್ಯುಕ್ತವಾಗಿ ಅಧಿಕಾರ ಸ್ವೀಕರಿಸಿದರು. ಬಿಜೆಪಿ
ಬೆಂಗಳೂರು,ಜ.20- ನಾಗಾಲೋಟದಲ್ಲಿ ಏರಿಕೆಯಾಗುತ್ತಿರುವ ಬೆಳ್ಳಿ ಸತತ ಎರಡನೇ ದಿನವಾದ ಇಂದೂ ಕೂಡ ಪ್ರತಿ ಕೆಜಿಗೆ 10 ಸಾವಿರ ರೂ. ಹೆಚ್ಚಳವಾಗಿದೆ. ಚಿನ್ನ ಮತ್ತು ಬೆಳ್ಳಿ ದರಗಳು ದುಬಾರಿಯಾಗಿದ್ದು, ಇದುವರೆಗಿನ ದಾಖಲೆಗಳ್ನು ದಾಟಿ ಸಾರ
ಬೆಂಗಳೂರು, ಜ.21- ಕಚೇರಿಯಲ್ಲಿಯೇ ಮಹಿಳೆಯೊಂದಿಗೆ ಸರಸ ಸಲ್ಲಾಪ ನಡೆಸಿದ ಆರೋಪಕ್ಕೆ ಗುರಿಯಾಗಿರುವ ಡಿಸಿಆರ್ಇ ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರನ್ನು ತಕ್ಷಣಕ್ಕೆ ಅಮಾನತುಗೊಳಿಸಲಾಗಿದ್ದು, ವಿಚಾರಣೆಯಲ್ಲಿ ಆರೋಪಗಳು ಸಾಬೀತ
ಕೊಚ್ಚಿ/ನವದೆಹಲಿ,ಜ.20- ಕೇರಳದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಇಂದು ಮೂರು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿದೆ ಎಂ
ಚನ್ನಪಟ್ಟಣ,ಜ.20- ನಗರ ಪೊಲೀಸ್ಠಾಣೆ ವ್ಯಾಪ್ತಿಯ ಕೋಟೆಯ ಸೆಂಟ್ ಮೈಕಲ್ ಶಾಲೆಯ ಬಳಿ ಕಾಳಸಂತೆಯಲ್ಲಿ ಪಡಿತರ ಅಕ್ಕಿ ದಾಸ್ತಾನು ಮಾಡುವ ವೇಳೆ ದಾಳಿ ನಡೆಸಿದ ನಗರ ಪೊಲೀಸರು 800 ಕೆ.ಜಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮ
ಪಾಟ್ನಾ, ಜ. 20: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಅಪ್ರಾಪ್ತ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಿ ರುಂಡವನ್ನು ಬೀದಿಯಲ್ಲಿ ಎಸೆದಿರುವ ಘಟನೆ ನಡೆದಿದೆ.ಇದು ರಾಜಧಾನಿಯಲ್ಲಿ ಎಲ್ಲರಲ್ಲೂ ಆತಂಕ ಮೂಡಿಸಿದೆ. ರಾತ್ರಿ ರಾಜಧಾನಿಯ ನಾಡಿ
ಹೈದರಾಬಾದ್,ಜ.20-ಭಾರತದ ಖ್ಯಾತ ಬ್ಯಾಡಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹ
ಬೆಂಗಳೂರು,ಜ.20- ಮಹಿಳೆಯರೊಂದಿಗೆ ಚಕ್ಕಂದವಾಡುವ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಕೆ.ರಾಮಚಂದ್ರ ರಾವ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಅಮಾನತುಗೊಳಿಸಿದೆ. ತಮ ಕಚೇರಿಯಂ
ಬೆಂಗಳೂರು: ಅಭಿಮಾನಿಯೊಬ್ಬರು ನೀಡಿದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಫೋಟೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಲು ನಿರಾಕರಿಸಿ ವಾಪಸ್ ನೀಡಿದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ
ನಿತ್ಯ ನೀತಿ : ನಗುವಿನ ಹಿಂದೆ ನೋವಿದ್ದರೂ ಪರವಾಗಿಲ್ಲ.. ನಂಬಿಕೆಯ ಹಿಂದೆ ಮೋಸ ಇರಬಾರದು… ಪಂಚಾಂಗ : ಮಂಗಳವಾರ, 20-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಶುಕ್ಲ / ತಿಥಿ: ದ್ವಿತೀಯಾ / ನಕ್ಷತ
ಬೆಂಗಳೂರು,ಜ.19- ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಕೆ.ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ.ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ರಾಮಚಂದ್ರ ರಾವ್ ಅವರು ಮಹಿಳೆಯೊಬ್ಬರ ಜೊತೆ ಸರಸ ಸಲ್ಲಾಪದಲ
ಬೆಂಗಳೂರು, ಜ.19- ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುವ ಶೂ ಮತ್ತು ಸಾಕ್ಸ್ ವಿತರಣಾ ಯೋಜನೆಯಲ್ಲಿ ಈ ಬಾರಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯ ಹಾಗೂ ವಿದ್ಯಾ
ಬೆಂಗಳೂರು,ಜ.19– ಕೇಂದ್ರ ಸರ್ಕಾರವು 15ನೇ ಹಣಕಾಸು ಆಯೋಗದ ಶಿಫಾರಸಿನ ಮೇರೆಗೆ ರಾಜ್ಯದ ವಿವಿಧ ಪಂಚಾಯ್ತಿಗಳಿಗೆ ಬಿಡುಗಡೆಯಾದ ಅನುದಾನದಲ್ಲಿ ಸಾವಿರಾರು ಕೋಟಿ ಹಣ ದುರುಪಯೋಗವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಪಕ್ಷದ ಕಚೇರಿಯಲ್ಲ
ಗದಗ,ಜ.19- ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಈಗಾಗಲೇ ಶಿವಲಿಂಗ ಮತ್ತು ಪಾಣಿಪೀಠದಂತಹ ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ. ನಾಲ್ಕನೇ ದಿನದ ಶೋಧ ಕಾರ್ಯ
ಬೆಂಗಳೂರು,ಜ.19- ಅಬಕಾರಿ ಇಲಾಖೆಯಲ್ಲಿ ಬಾರ್ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ಸಂಬಂಧ ಸಚಿವ ಆರ್.ಬಿ.ತಿಮಾಪುರ ಹಾಗೂ ಅವರ ಪುತ್ರನ ಪಾತ್ರದ ಕುರಿತು ತನಿಖೆ ನಡೆಸಲು ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಈ ಬೆಳವಣ
ಥಾಣೆ, ಜ. 19 (ಪಿಟಿಐ) – ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದ ವಿವಾಹ ಪೂರ್ವ ಸಮಾರಂಭದಲ್ಲಿ ಊಟ ಮಾಡಿದ 125 ಜನರು ಅಸ್ವಸ್ಥರಾಗಿದ್ದಾರೆ.ಕಲ್ಯಾಣ್ ಪಟ್ಟಣದ ಖಡಕ್ಪಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ವಸತಿ ಸಂಕೀರ್ಣದಲ್ಲ
ಬೆಂಗಳೂರು,ಜ.19-ಪತ್ನಿಯನ್ನೇ ಅಕ್ಕ ಎಂದು ಪರಿಚಯಿಸಿ ವೈಟ್ಫೀಲ್ಡ್ ನ ಯುವತಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ 1.75 ಕೋಟಿ ರೂ. ಹಣ ಪಡೆದು ವಂಚಿಸಿರುವ ಸಿವಿಲ್ ಎಂಜಿನಿಯರ್ರೊಬ್ಬರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸ
ಬೆಂಗಳೂರು, ಜ.19- ಕೌಲಾಲಂಪುರದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಿರುವ ಪ್ರಯಾಣಿಕರೊಬ್ಬರನ್ನು ಬಂಧಿಸಿರುವ ಕಸ್ಟಮ್ಸೌ ಅಧಿಕಾರಿಗಳು ಸುಮಾರು 1.73 ಕೋಟಿ ರೂ. ಮೌಲ್ಯದ ಹೈಡ್ರೊಪೊನಿಕ್ ಗಾಂಜಾವ
ಬೆಂಗಳೂರು,ಜ.19- ಆಧುನಿಕ ಜೀವನ ಶೈಲಿಯಿಂದ ಮುನುಷ್ಯನ ಆಯಸ್ಸುಕ್ಷೀಣಿಸುತ್ತಿದ್ದು, ನಮ ಆರೋಗ್ಯದ ಸಮತೋಲನ ಕಾಪಾಡಿಕೊಳ್ಳಲು ಸಾಂಪ್ರದಾಯಿಕ ಪದ್ಧತಿಯ ಸಿರಿಧಾನ್ಯಗಳ ಆಹಾರ ಸೇವನೆಗೆ ಮರಳಬೇಕಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾ
ಬೆಂಗಳೂರು,ಜ.19- ವಿದ್ಯಾರ್ಥಿಗಳ ಪಾಲಿಗೆ ಯಾವಾ ಗಲೂ ಕಬ್ಬಿಣದ ಕಡಲೆಯಂತೆ ಪರಿಣಮಿಸುವ ಗಣಿತ ವಿಷಯ ವನ್ನು ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆ ವೇಳೆ ಎರಡು ಹಂತದಲ್ಲಿ ನಡೆಸಬೇಕೆಂಬ ಬೇಡಿಕೆ ಕೇಳಿಬಂದಿದೆ. ಒಂದು ವೇಳೆ ಸಾರ್ವಜನಿ
ಬೆಂಗಳೂರು, ಜ. 19- ಬರುವ ಜೂ.30 ರೊಳಗೆ ನಡೆಸಲು ಉದ್ದೇಶಿಸಲಾಗಿರುವ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ಯನ್ನು ಈ ಬಾರಿ ಬ್ಯಾಲಟ್ ಪೇಪರ್ನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸ
ಮೈಸೂರು,ಜ.19- ನಾನು ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಜಯ ಗಳಿಸಿದ್ದು, ಜೆಡಿಎಸ್ನಲ್ಲೇ ಗಟ್ಟಿಯಾಗಿ ಇದ್ದೇನೆ, ಜೆಡಿಎಸ್ನಲ್ಲೇ ಇರುತ್ತೇನೆ ಎಂದು ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದ
ಆಡಮುಜ್, ಜ.19- ದಕ್ಷಿಣ ಸ್ಪೇನ್ನಲ್ಲಿ ಅತಿ ವೇಗದ ರೈಲು ಹಳಿತಪ್ಪಿ, ವಿರುದ್ಧ ದಿಕ್ಕಿನಲ್ಲಿ ಹಳಿಗೆ ಹಾರಿ, ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 39 ಜನರು ಸಾವನ್ನಪ್ಪಿದ್ದು, ಇತರ ಹಲವಾರು ಮಂದಿ ಗಾಯಗೊಂ
ಮುಂಬೈ, ಜ.19- ಚಲನಚಿತ್ರ ರಂಗದ ಹಿರಿಯ ಕಲಾವಿದ ಎಂಬತ್ತು ವರ್ಷದ ಕಬೀರ್ ಬೇಡಿ ಅವರು 20 ವರ್ಷದ ಪತ್ನಿ ಪರ್ವೀನ್ ದುಸಾಂಜ್ ಅವರೊಂದಿಗೆ 10 ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡು ಗಮನ ಸೆಳೆದಿದ್ದಾರೆ. ಗೋವಾದಲ್ಲಿ ಇತ್ತಿ
ಚೆನ್ನೈ, ಜ.19- ಬಾದಾಮಿ ಕಿಟ್ ಕೆಮ್ಮಿನ ಸಿರಪ್ ಅನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ.ಪ್ರಯೋಗಾಲಯ ಪರೀಕ್ಷೆಗಳು ಅತ್ಯಂತ ವಿಷಕಾರಿ ರಾಸಾಯನಿಕ ಎಥಿಲೀನ್ ಗ್ಲೈಕೋಲ್ ಇರುವಿಕೆಯನ್ನು ದೃಢಪಡಿಸಿದ ನಂತರ ತಮಿಳುನಾಡು ಸರ್ಕಾರ
ನವದೆಹಲಿ, ಜ. 19 (ಪಿಟಿಐ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್)ಯನ್ನು ಶ್ಲಾಘಿಸಿದ್ದಾರೆ. ಎನ್ಡಿಆರ್ಎಫ್ ಇದು ವಿಪತ್ತುಗಳ ಸಮಯದಲ್ಲಿ ರಾಷ್ಟ್ರವು ಅವಲಂಬಿಸಿರುವ ನಂ
ಬೆಂಗಳೂರು, ಜ.19- ಅಧಿಕಾರ ಹಂಚಿಕೆಯ ಸಂಬಂಧಪಟ್ಟಂತೆ ಪಟ್ಟು ಬಿಡದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೈಕಮಾಂಡ್ ನಾಯಕರ ಬೆನ್ನು ಬಿದ್ದಿದ್ದು, ಕೊಟ್ಟ ಮಾತಿನಂತೆ ನಡೆದುಕೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ. ಬೀದರ್ನಲ್ಲ
ವಾಷಿಂಗ್ಟನ್, ಜ.19- ಅಮೆರಿಕದ ವರ್ಜೀನಿಯಾದಲ್ಲಿ ಮಾದಕವಸ್ತು ಮತ್ತು ಲೈಂಗಿಕ ಕಳ್ಳಸಾಗಣೆ ಆರೋಪದ ಮೇಲೆ ಭಾರತೀಯ ಮೂಲದ ದಂಪತಿ ಮತ್ತು ಇತರ ಮೂವರನ್ನು ಬಂಧಿಸಲಾಗಿದೆ. ಫೆಡರಲ್ ಮತ್ತು ಸ್ಥಳೀಯ ಏಜೆಂಟ್ಗಳು ಅಪರಾಧ ಚಟುವಟಿಕೆಯ ಕೇ
ಕನಕಪುರ,ಜ.19-ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 209ರ ಮಹಾರಾಜರಕಟ್ಟೆ ರಸ್ತೆ ಬಳಿ ನಡೆದಿದೆ. ಸಂಚಾರಿ ಆರಕ್ಷಕ ಉಪ ನಿರೀಕ್ಷಕ ನಾಗರಾಜು ಮತ್ತು ಸಿಬ್ಬಂದಿ ಗಸ್ತ
ಚಿಕ್ಕಮಗಳೂರು,ಜ.19- ರಾಟ್ವೀಲರ್ ತಳಿಯ ನಾಯಿ ಹಾಗೂ ನಾಗರಹಾವಿನ ನಡುವೆ ನಡೆದ ಭೀಕರ ಕಾಳಗದಲ್ಲಿ ಎರಡು ಪ್ರಾಣಿಗಳು ಜೀವ ಕಳೆದುಕೊಂಡ ಹದಯವಿದ್ರಾವಕ ಘಟನೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಯೊಬ್ಬರ ಮನ
ಚಿಕ್ಕಮಗಳೂರು,ಜ.19-ಚಾರ್ಮಾಡಿ ಘಾಟ್ ಸಮೀಪದ ಮಲಯ ಮಾರುತದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಸಮೀಪದ ಮಲಯ ಮಾರುತ ಗುಡ್ಡಕ್ಕೆ ಬೆಂ
ಚೆನ್ನೈ, ಜ.19- ಕಲರ್ಸ್ ಕನ್ನಡದಲ್ಲಿ ಬಹು ನಿರೀಕ್ಷೆ ಮೂಡಿಸಿದ್ದ ಬಿಗ್ಬಾಸ್ 12 ವಿಜೇತರಾಗಿ ಗಿಲ್ಲಿನಟ ವಿಜೇತರಾಗಿದ್ದರೆ, ಇತ್ತ ನಿನ್ನೆ ಮುಕ್ತಾಯಗೊಂಡ ತಮಿಳು 9 ಆವೃತ್ತಿಯ ಬಿಗ್ಬಾಸ್ ನಲ್ಲಿ ನಟಿ ದಿವ್ಯಾ ಗಣೇಶ್ ಗೆಲುವ
ನಿತ್ಯ ನೀತಿ : ಮನುಷ್ಯನ ಆಭರಣ ಅವನ ರೂಪ, ಆ ರೂಪದ ಆಭರಣ ಅವನ ನಡತೆ, ನಡತೆಯ ಆಭರಣ ಅವನ ವಿದ್ಯೆ (ಜ್ಞಾನ) ಮತ್ತು ಜ್ಞಾನದ ಆಭರಣ ಕ್ಷಮಾ ಗುಣ. ಪಂಚಾಂಗ : ಸೋಮವಾರ, 19-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾ
ಬೆಂಗಳೂರು : ಕನ್ನಡದ ಅತಿ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಭಾನುವಾರ ಭರ್ಜರಿ ಫಿನಾಲೆಯೊಂದಿಗೆ ಅಂತ್ಯಗೊಂಡಿದ್ದು, ಗಿಲ್ಲಿ ನಟರಾಜ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಫಿನಾಲೆಯಲ್ಲಿ ಭಾರೀ ಪೈಪೋಟಿ ನಡೆದಿ
ನವದೆಹಲಿ ಜ.18- ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರಿಗೆ ಇಂದೋರ್ನಲ್ಲಿ ನಡೆಯುತ್ತಿರುವ ಪಂದ್ಯವು 2026ರ ಮೊದಲ ಆರು ತಿಂಗಳುಗಳಲ್ಲಿ ಸ್ವದೇಶದಲ್ಲಿ ಆಡಲಿರುವ ಅಂತಿಮ ಪಂದ್ಯವಾಗಿದೆ. 2024ರಲ್ಲಿ
ಬೆಂಗಳೂರು, ಜ.18- ವೇತನ ಹಿಂಬಾಕಿಗೆ ಒತ್ತಾಯಿಸಿ ಜನವರಿ 29ರಂದು ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೂ ಫ್ರೀಡಂಪಾಕ್ರನಲ್ಲಿ ಪ್ರತಿ ಭಟನೆ ನಡೆಸಲು ನಿರ್ಧರಿಸಲಾ
ಢಾಕಾ, ಜ.18- ಬಾಂಗ್ಲಾದೇಶದ ಗಾಜಿಪುರದಲ್ಲಿ ಬಾಳೆಹಣ್ಣಿನ ವಿಚಾರವಾಗಿ ನಡೆದ ಜಗಳದಲ್ಲಿ ಉದ್ಯಮಿಯನ್ನು ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಕಳೆದ ರಾತ್ರಿ ನಡೆದಿದೆ. ಗಾಜಿಪುರ ಜಿಲ್ಲೆಯ ಕಾಳಿಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದ
ನವದೆಹಲಿ,ಜ.18- ಪಾಟ್ನಾ-ನವದೆಹಲಿ 12309 ತೇಜಸ್ ರಾಜಧಾನಿ ಎಕ್್ಸಪ್ರೆಸ್ ರೈಲ್ನಲ್ಲಿ ಬಾಂಬ್ ಇರುವ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರೈಲಿನಲ್ಲಿ ಅನುಮಾನಾಸ್ಪದ ವಸ್ತು
ಬೆಂಗಳೂರು ಜ.18- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರವಾಗಿ ಪ್ರಬಲವಾದ ಮಂಡಿಸುತ್ತಿರುವ ಶಾಸಕ ಬಸವರಾಜ್ ಶಿವಗಂಗಾ ಅವರ ಸ್ವಕ್ಷೇತ್ರ ಚನ್ನಗಿರಿಯಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಸಚಿವ ಸತೀಶ್ ಜಾರಕಿಹೊಳಿ
ಗದಗ, ಜ.18- ನಿಧಿಗಳ ಪತ್ತೆಗಾಗಿ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನದ ವೇಳೆ ಇಂದು ಬೃಹತ್ ಸರ್ಪವೊಂದು ಕಾಣಿಸಿಕೊಂಡಿದ್ದು, ಅಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ.ಲಕ್ಕುಂಡಿಯಲ್ಲಿ ದೇವಸ್ಥಾನ, ಚಿನ್ನದ ನಾಣ್ಯಗಳನ್ನು ಮು
ಬೆಂಗಳೂರು, ಜ.18- ಸಿಬ್ಬಂದಿಗಳ ಬಹುದಿನದ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಮುನ್ನೂರ 355 ಮಂದಿ ಕಾನ್ಸ್ಟೇಟೆಬಲ್ ಮತ್ತು ಹೆಡ್ ಕಾನ್ಸ್ಟೇಬಲ್ಗಳನ್ನು ಏಕಕಾಲಕ್ಕೆ ಅಂತರ್ ಜಿಲ್ಲಾ ವರ್ಗಾವಣೆ ಮಾಡಿ ಆದೇಶ ಹೊರಡಿಸಿ
ಬೆಂಗಳೂರು,ಜ.18- ಅಬಕಾರಿ ಇಲಾಖೆಯಲ್ಲಿ ಸಿಎಲ್-7 ಲೈಸೆನ್ಸ್ ಮಂಜೂರು ಮಾಡಲು ಸಚಿವ ಆರ್.ವಿ.ತಿಮಾಪುರ ಹಾಗೂ ಅವರ ಪುತ್ರ ಮತ್ತು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿರುವ ಸ್ಪೋಟಕ ಆಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಿದೆ. ವಿಧಾನ
ಮೈಸೂರು, ಜ.18- ಮದ್ಯದಂಗಡಿಗೆ ಲೈಸೆನ್ಸ್ ನೀಡಲು ಎರಡೂವರೆ ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಅಬಕಾರಿ ಸಚಿವರ ವಿರುದ್ಧ ಬಿಜೆಪಿ ಮಾಡಿರುವ ಆರೋಪಕ್ಕೆ ಸ್ಪಷ್ಟ ಉತ್ತರ ನೀಡಲು ನಿರಾಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದೆ ಶ
ಬೆಂಗಳೂರು, ಜ.18- ಹಾಸನದಲ್ಲಿ ಪಕ್ಷದ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಜೆಡಿಎಸ್ ಮುಂದಾಗಿದೆ. ಜ.24ರಂದು ಬೃಹತ್ ಸಮಾವೇಶ ನಡೆಸುವ ಮೂಲಕ ಜೆಡಿಎಸ್ ನೆಲೆ ಭದ್ರವಾಗಿದೆ ಎಂಬುದನ್ನು ಸಾಬೀತುಪಡಿಸಲು ಉದ್ದ
ಬೆಂಗಳೂರು,ಜ.18- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜಂಗಲ್ ರಾಜ್ ತಲೆ ಎತ್ತಿದ್ದು , ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ ಎಂಬ ವಾತಾವರಣ ನಿರ್ಮಾಣವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ
ಅರಕಲಗೂಡು, ಜ.18- ತಾಲೂಕಿನ ಕೊಣನೂರು ತೂಗುಸೇತುವೆ ಬಳಿಯ ಕಾವೇರಿ ನದಿಯಲ್ಲಿ ಎರಡು ನೀರು ನಾಯಿಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ. ನೀರು ನಾಯಿಗಳು ಜೋಡಿಯಾಗಿ ಕಲ್ಲಿನ ಮೇಲೆ ಮಲಗಿ ಬಿಸಿಲು ಕಾಯುತ್ತಿರು
ಚಿಕ್ಕಮಗಳೂರು, ಜ.18- ಕಾಫಿನಾಡಿನಲ್ಲಿ ದಿನದಿಂದ ದಿನಕ್ಕೆ ಕಾಡುಪ್ರಾಣಿಗಳ ಹಾವಳಿ ಮಿತಿಮೀರುತ್ತಿದ್ದು, ಕಾಫಿ ಬೆಳೆಗಾರರು ಹಾಗೂ ಗ್ರಾಮಸ್ಥರು ಅಕ್ಷರಶಃ ಹೈರಾಣಾಗಿದ್ದಾರೆ. ತಾಲೂಕಿನ ಬೆಟ್ಟದಮಳಲಿ ಗ್ರಾಮದ ಕಾಫಿ ತೋಟವೊಂದರಲ್ಲ
ಚಿಕ್ಕಮಗಳೂರು, ಜ.18- ತಲೆ ಮೇಲೆ ಮರಬಿದ್ದು ಗಾಯಗೊಂಡಿದ್ದ ಯುವತಿಯೋರ್ವಳಿಗೆ ನರ್ಸ್ ಹಾಗೂ ಕಾಂಪೌಂಡರ್ ಚಿಕಿತ್ಸೆ ನೀಡಿದ್ದು, ಚಿಕಿತ್ಸೆಗಾಗಿ ಆಕೆಯನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದು, ಇದಕ್ಕ
ಬೆಂಗಳೂರು, ಜ.18-ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೂಚನೆ ಮೇರೆಗೆ ಪಿಜಿನೀಟ್-2025 ರ ಪಿಜಿ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಕನಿಷ್ಠ ಅರ್ಹತಾ ಅಂಕಗಳನ್ನು ಕಡಿಮೆಗೊಳಿಸಿ ಪರಿಷ್ಕರಿಸಿರುವುದರಿಂ
ಚೆನ್ನೈ, ಜ.18- ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಎಡಿಎಂಕೆ ಪಕ್ಷವು ಬರಪೂರ ಕೊಡುಗೆಗಳನ್ನು ಘೋಷಣೆ ಮಾಡಿದೆ. ಎಐಡಿಎಂಕೆ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ಮಾಸಿಕ 2 ಸಾವಿರ ರೂ., ಮಹಿಳೆಯರ ಜೊತೆ ಪುರುಷರಿ
ಬೆಂಗಳೂರು,ಜ.18- ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಮಸೂದೆಗೆ ಸ್ಪಷನೆ ಕೋರಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ಇದರಿಂದಾಗಿ ವಿವಿಧ ರಾಜ್ಯ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇ
ಬೆಂಗಳೂರು, ಜ.18- ಮದ್ಯದಂಗಡಿಗಳಿಗೆ ಪರವಾನಗಿ ನೀಡಲು ಅಬಕಾರಿ ಇಲಾಖೆ ಅಧಿಕಾರಿಗಳು ಸಚಿವರ ಹೆಸರು ಹೇಳಿ, ಕೋಟ್ಯಂತರ ರೂಪಾಯಿ ಲಂಚ ಪಡೆಯುತ್ತಿರುವುದು ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಮುಜುಗರ ಉಂಟು ಮಾಡಿದೆ. ಹಿಂದೆ ಬಿಜೆಪ
ನಿತ್ಯ ನೀತಿ : ಬೆಳೆದು ನಿಲ್ಲಬೇಕೆಂಬ ಭರದಲ್ಲಿ ಜತೆಯಲ್ಲಿದ್ದವರನ್ನು ಕಡೆಗಣಿಸದಿರಿ. ಏಕೆಂದರೆ ಸಾಧಿಸಿದ ಬಳಿಕ ಖುಷಿಯನ್ನು ಹಂಚಿಕೊಳ್ಳಲು ನಮವರೇ ಇಲ್ಲದಿದ್ದರೆ ಸಾಧನೆಗೆ ಬೆಲೆ ಇರುವುದದಿಲ್ಲ. ಪಂಚಾಂಗ : ಭಾನುವಾರ, 18-01-2026 ವಿಶ್
ಬೆಂಗಳೂರು, ಜ. 17- ಮಧ್ಯಪ್ರದೇಶದ ಭೂಪಾಲ್ನಲ್ಲಿ ಕಲುಷಿತ ನೀರು ಸೇವನೆಯಿಂದ ಹಲವಾರು ಅಮಾಯಕರು ಪ್ರಾಣ ಕಳೆದುಕೊಂಡ ಘಟನೆ ಇನ್ನು ಹಸಿರಾಗಿರುವಾಗಲೇ ಸಿಲಿಕಾನ್ ಸಿಟಿಯಲ್ಲೂ ಅಂತಹದ್ದೆ ಒಂದು ಪ್ರಕರಣ ವರದಿಯಾಗಿದೆ.ನಗರದ ವಿ ಎಸ್
ಯಾದಗಿರಿ,ಜ.17- ಸಿಸಿಎಲ್ ಕ್ರಿಕೆಟ್ ಪಂದ್ಯ ಮುಗಿಸಿ ಹೈದ್ರಾಬಾದ್ನಿಂದ ಯಾದಗಿರಿ ಮೂಲಕ ತಮ ಊರಿಗೆ ತೆರಳುತ್ತಿದ್ದ ಮಾಜಿ ಸಚಿವ ರಾಜೂಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ಹೈವೇ ರಸ್ತೆಯಲ್ಲಿ ಅಪಘಾತಕ್ಕಿಡಾಗಿದ್ದು, ಅದೃಷ್ಟವ

26 C