ಬೆಂಗಳೂರು, ಸೆ.15-ಮಳೆಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗಿದ್ದ 37 ಮಸೂದೆಗಳಲ್ಲಿ 32 ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದು,ಅವುಗಳನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿ
ರಾಂಪುರ, ಸೆ. 15: ಕೋರ್ಟ್ ಆವರಣದಲ್ಲೇ ಮೂರು ಬಾರಿ ತಲಾಖ್ ಹೇಳಿದ ಗಂಡನಿಗೆ ಮುಸ್ಲಿಂ ಮಹಿಳೆಯೊಬ್ಬರು ಚಪ್ಪಲಿ ಸೇವೆ ಮಾಡಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ.ಕೋರ್ಟ್ ಆವರಣದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗ
ದುಬೈ, ಸೆ. 15 (ಪಿಟಿಐ) ಏಷ್ಯಾ ಕಪ್ ಪಂದ್ಯದ ನಂತರ ಭಾರತೀಯ ಆಟಗಾರರು ತಮ್ಮೊಂದಿಗೆ ಕೈಕುಲುಕಲು ನಿರಾಕರಿಸಿದ್ದಕ್ಕಾಗಿ ಪಾಕಿಸ್ತಾನ ಏಷ್ಯನ್ ಕ್ರಿಕೆಟ್ ಕೌನ್ಸಿಲ್ಗೆ ಪ್ರತಿಭಟನೆ ಸಲ್ಲಿಸಿದೆ. ಸೂರ್ಯಕುಮಾರ್ ಯಾದವ್ ನೇತೃತ
ರಾಂಚಿ,ಸೆ.15- ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 1 ಕೋಟಿ ರೂಪಾಯಿ ಬಹುಮಾನವನ್ನು ಹೊತ್ತಿದ್ದ ಓರ್ವ ಸೇರಿದಂತೆ ಮೂವರು ಮಾವೋವಾದಿಗಳು ಹತರಾಗಿದ್ದಾರೆ. ಗೋರ್ಹ
ನವದೆಹಲಿ, ಸೆ. 15 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ಎಂಜಿನಿಯರ್ಗಳ ದಿನದಂದು ತಂತ್ರಜ್ಞರಿಗೆ ಶುಭಾಶಯ ಕೋರಿದರು ಮತ್ತು ವಿಕಸಿತ್ ಭಾರತವನ್ನು ನಿರ್ಮಿಸುವ ಸಾಮೂಹಿಕ ಪ್ರಯತ್ನಗಳಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸುವುದನ
ಹೂಸ್ಟನ್,ಸೆ. 15 (ಪಿಟಿಐ) ಡಲ್ಲಾಸ್ನಲ್ಲಿ ಭಾರತೀಯ ಮೂಲದ ಮೋಟೆಲ್ ಮ್ಯಾನೇಜರ್ ಒಬ್ಬರ ಕ್ರೂರ ಶಿರಚ್ಛೇದನದ ನಂತರ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಿಂದಿನ ಅಧ್ಯಕ್ಷ ಜೋ ಬಿಡೆನ್ ರೂಪಿಸಿದ ವಲಸೆ ನೀತಿಯನ್ನು ಖಂಡಿಸಿದ
ಬೆಂಗಳೂರು, ಸೆ.14- ದೇಶದಲ್ಲಿ ಸ್ಥಿತ್ಯಂತರವಾಗಲು ಸಮಾಜದ ಸಮಸ್ಯೆಗಳಾದ ಕ್ಯಾಸ್ಟ್ (ಜಾತಿ), ಕ್ರೈಮ್ (ಅಪರಾಧ) ಮತ್ತು ಕರಪ್ಷನ್ (ಭ್ರಷ್ಟಾಚಾರ) ಕಾರಣಗಳಾಗಿವೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ರವರ
ದರ್ರಾಂಗ್, ಸೆ.14- ಗಡಿಯಲ್ಲಿ ಒಳ ನುಸುಳುವವರಿಗೆ ಸಹಾಯ ಮಾಡುವ ಮೂಲಕ ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸುವ ಪಿತೂರಿಗಳು ನಡೆಯುತ್ತಿವೆ. ಇದು ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿಯಾಗಿದ್ದು, ದೇಶದಲ್ಲಿ ಜನಸಂಖ್ಯಾಶಾಸ್ತ್ರ ಕಾರ
ಲಂಡನ್, ಸೆ.14- ಯುನೈಟೆಡ್ ಕಿಂಗ್ಡಮ್ ಇತಿಹಾಸದಲ್ಲೇ ಅತಿದೊಡ್ಡ ಬಲಪಂಥೀಯ ಪ್ರತಿಭಟನೆಗೆ ಲಂಡನ್ ಸಾಕ್ಷಿಯಾಗಿದೆ. ಬಲಪಂಥೀಯ ಕಾರ್ಯಕರ್ತ ಟಾಮಿ ರಾಬಿನ್ಸನ್ ನೇತೃತ್ವದಲ್ಲಿ ನಡೆದ ಬೃಹತ್ ವಲಸೆ ವಿರೋಧಿ ಮೆರವಣಿಗೆಯಲ್ಲಿ
ಬೆಂಗಳೂರು,ಸೆ.14- ಪಾನಿಪುರಿ ತಿನ್ನಲು ಹೋದ ಬಿಹಾರಿ ಮೂಲದ ಗಾರೆ ಕೆಲಸಗಾರನೋರ್ವನಿಗೆ ಸ್ಥಳೀಯನೊಬ್ಬ ಕೊಟ್ಟ ಒಂದೇ ಒಂದು ಪಂಚ್ಗೆ ಸಾವನ್ನಪ್ಪಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಕೆರೆ ಬಳಿ ನಡೆದಿದೆ.ಬ
ಲಿವರ್ಪೂಲ್, ಸೆ.14- ಭಾರತದ ಬಾಕ್ಸರ್ ಜೈಸಿನ್ ಲಂಬೋರಿಯಾ ಪ್ಯಾರಿಸ್ ಒಲಿಂಪಿಕ್್ಸ ಬೆಳ್ಳಿ ಪದಕ ವಿಜೇತೆ ಪೋಲೆಂಡ್ನ ಜೂಲಿಯಾ ಸ್ಜೆರೆಮೆಟಾ ವಿರುದ್ಧ ರೋಮಾಂಚಕಾರಿ ಜಯದೊಂದಿಗೆ ವಿಶ್ವ ಚಾಂಪಿಯನ್ಶಿಪ್ನಲ್ಲಿ ಫೆದರ್
ನವದೆಹಲಿ, ಸೆ. 14 (ಪಿಟಿಐ)- ತಂಬಾಕು ಸೇವನೆಯಿಂದ ಪ್ರತಿ ವರ್ಷ 1.35 ಮಿಲಿಯನ್ ಭಾರತೀಯರು ಸಾವನ್ನಪ್ಪುತ್ತಿದ್ದಾರೆ, ಆದರೆ ವ್ಯಾಪಕ ಜಾಗೃತಿಯ ಹೊರತಾಗಿಯೂ ಧೂಮಪಾನ ತ್ಯಜಿಸುವ ದರಗಳು ಇನ್ನೂ ಕಡಿಮೆ ಇವೆ ಎಂದು ತಿಳಿದುಬಂದಿದೆ. ಭಾರತವು
ಬೆಂಗಳೂರು, ಸೆ.14- ರಾಜಕೀಯ ಪಕ್ಷಗಳಲ್ಲಿನ ಆಂತರಿಕ ಪೈಪೋಟಿ ಪ್ರತಿಷ್ಠೆ ಯಿಂದಾಗಿ ದಿನೇ ದಿನೇ ರಾಜ್ಯದಲ್ಲಿ ಕೋಮು ಸೂಕ್ಷ್ಮ ವಿಚಾರಗಳು ಬೃಹತ್ ಸಮಸ್ಯೆಗಳಾಗಿ ಪರಿವರ್ತನೆಯಾಗಿದ್ದು ಅದನ್ನು ನಿಭಾಯಿಸಲಾಗದೆ, ರಾಜ್ಯಸರ್ಕಾರ ಪರದ
ನವದೆಹಲಿ, ಸೆ. 14 (ಪಿಟಿಐ)- ವಿಮಾ ಕ್ಷೇತ್ರದಲ್ಲಿ ಶೇ. 100 ರಷ್ಟು ಎಫ್ಡಿಐ ಅನ್ನು ಪ್ರಸ್ತಾಪಿಸುವ ವಿಮಾ ತಿದ್ದುಪಡಿ ಮಸೂದೆಯನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಹಣಕಾಸು ಸಚಿವೆ
ಶಿವಮೊಗ್ಗ, ಸೆ.14– ಹಾಸನದ ಮೊಸಳೆಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಮೃತರು ಮತ್ತು ಗಾಯಾಳುಗಳಿಗೆ ಹೆಚ್ಚಿನ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಕೇಂದ್
ಬೆಂಗಳೂರು, ಸೆ.14– ಧರ್ಮಸ್ಥಳದ ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದ್ದು, ರಜಾ ದಿನವನ್ನು ಲೆಕ್ಕಿಸದೆ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ತನಿಖಾ ತಂಡದ ಜೊತೆ ಇಂದು ಮಹತ್ವದ ಸಭೆ ನಡೆಸಿದ್ದಾರೆ. ಸಾಮಾನ್ಯವಾಗಿ ಭಾನುವಾರ ತ
ಹೊಸಕೋಟೆ,ಸೆ.14- ಸಾಲಬಾಧೆ ತಾಳಲಾರದೆ ಆತಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ನಾಲ್ವರ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ.ಪತಿ ಶಿವು (32), ಚಂದ್ರಕಲಾ (11), ಉದಯ ಸೂರ್ಯ (7) ಮೃತಪಟ್ಟ ದುರ್ದ
ನವದೆಹಲಿ, ಸೆ.14- ಮಹಾಬಲೇಶ್ವರದ ಡೆಕ್ಕನ್ ಟ್ರ್ಯಾಪ್್ಸ, ಪಂಚಗಣಿ ಮತ್ತು ತಿರುಮಲ ತಿಮಪನ ಬೆಟ್ಟ ಸೇರಿದಂತೆ ದೇಶದ 7 ಹೊಸ ಪ್ರದೇಶಗಳು ಯುನೆಸ್ಕೋದ ವಿಶ್ವ ಪರಂಪರೆಯ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಈ ಆಸ್ತಿಗಳ ಸೇರ್ಪಡೆಯು ಭಾರತ
ನವದೆಹಲಿ, ಸೆ.14- ಪಾಕಿಸ್ತಾನದೊಂದಿಗೆ ಏಷ್ಯಾ ಕಪ್ ಕ್ರಿಕೆಟ್ ಪಂದ್ಯವನ್ನು ಆಡಲು ಭಾರತಕ್ಕೆ ಅವಕಾಶ ನೀಡಿದ್ದಕ್ಕಾಗಿ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಮ
ಬೆಂಗಳೂರು, ಸೆ.14- ತಮ ಹುಟ್ಟುಹಬ್ಬದಂದೇ (ಸೆ.14) ನಟಿ ಅಮೂಲ್ಯ ಅವರು ಚಿತ್ರರಂಗಕ್ಕೆ ಮರಳುವ ಸುದ್ದಿ ಪ್ರಕಟಿಸಿದ್ದಾರೆ.ಶರಣ್, ತಾರಾ ಅವರು ಮುಖ್ಯ ತೀರ್ಪುಗಾರರಾಗಿರುವ ನಾವು ನಮವರು ಎಂಬ ರಿಯಾಲ್ಟಿ ಶೋನಲ್ಲಿ ಅಮೂಲ್ಯಅವರು ಕೂಡ ತೀರ
ನವದೆಹಲಿ, ಸೆ.14- ಕುಟುಂಬ ರಾಜಕಾರಣದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸೌ ಸಂಸ್ಥೆ ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಅಂಶ ಬಹಿರಂಗಗೊಂಡಿದೆ. ದೇಶದಲ್ಲಿ ಕುಟುಂಬ ರ
ಒಡಿಶಾ, ಸೆ. 14: ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳು ಮಲಗಿದ್ದ ಸಂದರ್ಭದಲ್ಲಿ ಎಂಟು ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಹಾಕಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ.ಫಿರಿಂಗಿಯಾ ಬ್ಲಾಕ್ನ ಸಲಗುಡದಲ್ಲಿರು
ಇಸ್ಲಾಮಾಬಾದ್, ಸೆ. 14: ಆಪರೇಷನ್ ಸಿಂಧೂರ್ ಕಾರ್ಯಚರಣೆಯಲ್ಲಿ ಭಾರತ ನಾಶ ಪಡಿಸಿದ್ದ ಲಷ್ಕರ್-ಎ-ತೈಬಾ ಸಂಘಟನೆಯ ಕಟ್ಟಡದ ಪುನರ್ ನಿರ್ಮಾಣಕ್ಕೆ ಪಾಕಿಸ್ತಾನ ಹಣ ನೀಡಿರುವ ಅಂಶ ಗೊತ್ತಾಗಿದೆ. ಈ ಸುದ್ದಿಯು ಭಾರತದ ಗುಪ್ತಚರ ಸಂಸ
ಗ್ಯಾಂಗ್ಟಾಕ್, ಸೆ. 14 (ಪಿಟಿಐ) ಸಿಕ್ಕಿಂನ ಗ್ಯಾಲ್ಶಿಂಗ್ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ 47 ವರ್ಷದ ಪಂಚಾಯತ್ ಅಧ್ಯಕ್ಷರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಸಂ
ಕೋಲ್ಕತ್ತಾ, ಸೆ. 14 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಇಲ್ಲಿನ ಪೂರ್ವ ಕಮಾಂಡ್ ಪ್ರಧಾನ ಕಚೇರಿಯಲ್ಲಿ ಮೂರು ದಿನಗಳ ಸಶಸ್ತ್ರ ಪಡೆಗಳ ಸಂಯೋಜಿತ ಕಮಾಂಡರ್ಗಳ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.ಸುಧಾರಣೆಗಳು, ಪರಿ
ಮುಂಬೈ, ಸೆ. 14 (ಪಿಟಿಐ) ನವಿ ಮುಂಬೈನ ನವಾ ಶೇವಾ ಬಂದರಿನಲ್ಲಿ ಸುಮಾರು 12 ಕೋಟಿ ರೂ.ಮೌಲ್ಯದ ಪಾಕಿಸ್ತಾನ ಮೂಲದ ಸೌಂದರ್ಯವರ್ಧಕಗಳು ಮತ್ತು ಒಣ ಖರ್ಜೂರವನ್ನು ಸಾಗಿಸುತ್ತಿದ್ದ 28 ಕಂಟೇನರ್ಗಳನ್ನು ಡಿಆರ್ಐ ವಶಪಡಿಸಿಕೊಂಡಿದ್ದು,ಈ ಸ
ದಾಬಸ್ ಪೇಟೆ, ಸೆ.14- ಹಸುಗಳು ಸಾಮಾನ್ಯವಾಗಿ ಎರಡು ಕರುಗಳಿಗೆ ಜನ ನೀಡುವುದನ್ನು ನೋಡಿದ್ದೇವೆ. ಆದರೆ, ಹೋಬಳಿಯ ಕಂಬಾಳು ಮಠದ ಹಸುವೊಂದು ಮೂರು ಕರುಗಳಿಗೆ ಜನ ನೀಡಿ ಅಚ್ಚರಿ ಮೂಡಿಸಿದೆ. ಕಪ್ಪು ಮತ್ತು ಬಿಳಿಯ ಮಚ್ಚೆ ಹೊಂದಿರುವ ಹಸು
ಹಾಸನ,ಸೆ.14– ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ 10 ಜನರ ಸಾವಿಗೆ ಕಾರಣನಾದ ಟ್ರಕ್ ಚಾಲಕ ಆಸ್ಪತ್ರೆಯಿಂದ ಬಿಡುಗಡೆಯಾಗಿ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದು ಪುನಃ ಆಸ
ನವದೆಹಲಿ, ಸೆ.14- ಏಷ್ಯಾ ಕಪ್ ಕ್ರಿಕೆಟ್ನಲ್ಲಿ ಪಾಕ್ ವಿರುದ್ಧ ಪಂದ್ಯವಾಡದಿದ್ದರೆ ಭವಿಷ್ಯದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾದ ಪರಿಸ್ಥಿತಿ ಉದ್ಬವಿಸುವ ಸಾಧ್ಯತೆ ಇರುವುದರಿಂದ ಯಾವುದೇ ಕಾರಣಕ್ಕೂ ಪಂದ್ಯದಿಂದ ಹಿಂದೆ ಸರಿ
ಬೆಂಗಳೂರು,ಸೆ.14- ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ನಾಳೆಯಿಂದ ಸೆ.17ರವರೆಗೆ ಸ್ಥಗಿತಗೊಳಿಸಲಾಗುತ್
ಹಾಸನ, ಸೆ.13- ಗಣೇಶೋತ್ಸವದ ಮೇಲೆ ಲಾರಿ ಹರಿದು 9 ಮಂದಿ ಮೃತಪಟ್ಟ ಘಟನೆಗೆ ಪೊಲೀಸರ ವೈಫಲ್ಯವೇ ಕಾರಣ ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿಯೇ ವಿಧಾನ ಪರಿಷತ್ ಸದಸ್ಯ ಸೂರಜ್ ರ
ಹಾಸನ, ಸೆ.13-ಮೊಸಳೆಹೊಸಹಳ್ಳಿ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡ ಒತ್ತಾಯಿಸಿದರು. ಅಪಘಾತ ಸಂಭ
ಮೈಸೂರು, ಸೆ.13- ಶಾಂತಿ ಭಂಗಕ್ಕೆ ಪ್ರಯತ್ನಿಸಿ, ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಎಫ್ಐಆರ್ ದಾಖಲಿಸುವುದು ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನ
ಹಾಸನ, ಸೆ.13- ಹೆದ್ದಾರಿಯಲ್ಲಿ ಎಡಭಾಗದಲ್ಲಿ ಹೋಗುತ್ತಿದ್ದ ಸರಕು ಸಾಗಣಿಕೆಯ ಲಾರಿ ಬಲಭಾಗಕ್ಕೆ ತಿರುಗಿ ರಸ್ತೆ ವಿಭಜಕವನ್ನು ದಾಟಿ ಗಣೇಶೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ್ದವರ ಮೇಲೆ ಹರಿದಿರುವ ಬಗ್ಗೆ ತನಿಖೆ ನಡೆಸಲಾಗುವು
ಬೆಂಗಳೂರು,ಸೆ.13- ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಉತ್ಸವದ ವೇಳೆ ಸಂಭವಿಸಿದ ಆಪಘಾತದಲ್ಲಿ ಮೃತಪಟ್ಟವರು ಹಳ್ಳಿಯವರು, 10 ಲಕ್ಷ ರೂ. ಪರಿಹಾರ ಕೊಟ್ಟರೆ, ಒಳ್ಳೆಯದು ಎಂದು ವಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು,ಸೆ.13- ಆಟೋಚಾಲಕ ರಸ್ತೆ ಮಧ್ಯೆ ನಿಲ್ಲಿಸಿದ್ದ ಗೂಡ್ಸ್ ವಾಹನವನ್ನು ಪಕ್ಕಕ್ಕೆ ನಿಲ್ಲಿಸಲು ಚಾಲನೆ ಮಾಡುತ್ತಿದ್ದಂತೆ ನಿಯಂತ್ರಣ ತಪ್ಪಿ ಏಳು ವಾಹನಗಳಿಗೆ ಅಪ್ಪಳಿಸಿ ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಅವರು
ಹಾಸನ,ಸೆ.13- ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆಯೇ ರಕ್ಕಸನಂತೆ ಟ್ರಕ್ ನುಗ್ಗಿದ್ದರಿಂದಾಗಿ ಕಣ್ಣು ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ಉಸಿರು ಚೆಲ್ಲಿದ 9 ಮಂದಿಯ ಕುಟುಂಬಗಳ ಕಣ್ಣೀರ ಕಥೆಗಳೇ ಕರುಣಾಜನಕವಾಗಿವೆ.ಈ ಹೃದಯ ವಿ
ಐಜ್ವಾಲ್,ಸೆ.13- ಈಶಾನ್ಯ ರಾಜ್ಯವಾದ ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿ ಐಜ್ವಾಲ್ ಅನ್ನು ದೆಹಲಿಯೊಂದಿಗೆ ಸಂಪರ್ಕಿಸುವ ರಾಜ್ಯದ ಮೊದಲ ರಾಜಧಾನಿ ಎಕ್ಸ್ ಪ್ರೆಸ್
ನವದೆಹಲಿ,ಸೆ.13- ರಷ್ಯಾದ ಕಮ್ಚಟ್ಕಾ ಪ್ರದೇಶದ ಪೂರ್ವ ಕರಾವಳಿಯ ಬಳಿ ಶನಿವಾರ 7.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಕಚೇರಿ ತಿಳಿಸಿದೆ.ಒಂದು ತಿಂಗಳ ಹಿಂದೆಯಷ್ಟೇ 8.8 ತೀವ್ರತೆಯ ಭೀಕರ ಭೂಕಂಪ
ಬೆಂಗಳೂರು, ಸೆ.13- ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಗಗನಕ್ಕೇರಿದ ಹೂವಿನ ಬೆಲೆ ಪಿತೃಪಕ್ಷದಲ್ಲಿ ಪಾತಾಳ ತಲುಪಿದ್ದು, ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ 15 ದಿನಗಳ ಹಿಂದೆ ಒಂದು ಮಾರು ಸೇವಂತಿಗೆ 150ರೂ.ಗೆ ಮಾರ
ನವದೆಹಲಿ,ಸೆ.13– ಬಾಲ್ಟಿಕ್ ಸಮುದ್ರದಲ್ಲಿರುವ ರಷ್ಯಾದ ಮಾಸ್ಕೋದ ಅತಿದೊಡ್ಡ ತೈಲ ಟರ್ಮಿನಲ್ ಮೇಲೆ ಕೈವ್ ಡ್ರೋನ್ ದಾಳಿ ನಡೆಸಿದೆ. ಇದರಿಂದ ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಮತ್ತೆ ತೀವ್ರಗೊಂಡಿದೆ. ಉಕ್ರೇನಿಯ
ಗಾಂಧಿನಗರ,ಸೆ.13- ಗುಜರಾತ್ನಲ್ಲಿ ಕಳೆದ ಎರಡು ವರ್ಷಗಳಲ್ಲಿ ಕನಿಷ್ಠ 307 ಏಷ್ಯಾಟಿಕ್ ಸಿಂಹಗಳು ಸಾವನ್ನಪ್ಪಿದ್ದು, ಇವುಗಳಲ್ಲಿ 41 ಸಾವುಗಳು ಅಸಹಜ ಕಾರಣಗಳಿಂದ ಸಂಭವಿಸಿವೆ ಎಂದು ರಾಜ್ಯ ಅರಣ್ಯ ಸಚಿವ ಮುಲುಭಾಯ್ ಬೇರಾ ವಿಧಾನಸಭೆ
ಬೆಂಗಳೂರು,ಸೆ.13- ಹಾಸನ ಘಟನೆ ಮಾಸುವ ಮುನ್ನವೇ ಇಂದು ಬೆಳ್ಳಂಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಮನಹಳ್ಳಿ ಜಂಕ್ಷನ್ ರಸ್ತ
ಹಾಸನ,ಸೆ.13- ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆಯೇ ರಕ್ಕಸನಂತೆ ಟ್ರಕ್ ನುಗ್ಗಿದ್ದರಿಂದಾಗಿ ಕಣ್ಣು ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ಉಸಿರು ಚೆಲ್ಲಿದ 9 ಮಂದಿಯ ಕುಟುಂಬಗಳ ಕಣ್ಣೀರ ಕಥೆಗಳೇ ಕರುಣಾಜನಕವಾಗಿವೆ. ಈ ಹೃದಯ ವಿ
ಕಠಂಡು,ಸೆ.13- ನೇಪಾಳದ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಹಿಂಸಾತಕ ಪ್ರತಿಭಟನೆಗಳ ಸಮಯದಲ್ಲಿ, ನೇಪಾಳದಲ್ಲಿ ಖಾಸಗಿ ಮತ್ತು ಸಾರ್ವಜನಿಕ ಆಸ್ತಿಗಳು ದೊಡ್ಡ ಪ್ರಮಾಣ
ಹಾಸನ, ಸೆ.13– ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ದುರಂತ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವ
ನಿತ್ಯ ನೀತಿ : ಮೊದಲ ಪ್ರಯತ್ನದಲ್ಲಿ ಗೆಲ್ಲುವವರು ಬದುಕಿನಲ್ಲಿ ಗೆಲ್ಲಬಲ್ಲರು, ಆದರೆ ಮೊದಲ ಪ್ರಯತ್ನದಲ್ಲಿ ಸೋತವರು ಜಗತ್ತನ್ನೇ ಗೆಲ್ಲಬಲ್ಲರು. ಯಾಕೆಂದರೆ ಸಂಕಟದೊಂದಿಗೆ ಸೆಣಸಾಡುವ ಮನಸ್ಸಿಗೇ ಛಲ ಹೆಚ್ಚು. ಪಂಚಾಂಗ : ಶನಿವಾ
ಬೆಂಗಳೂರು : ಹಾಸನ ದುರಂತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 8 ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು,
ಹಾಸನ : ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿಡೆದಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ
ಬೆಂಗಳೂರು: ದೇಶಾದ್ಯಂತ ತೀರ್ಥಯಾತ್ರೆಗೆ ತೆರಳುವವರ ಸಂಖ್ಯೆ ಹೆಚ್ಚುತ್ತಿದ್ದು, 2024-25 ವರ್ಷದಲ್ಲಿ ತೀರ್ಥಯಾತ್ರೆಗಳ ವಸತಿ ಬುಕ್ಕಿಂಗ್ನಲ್ಲಿ ಶೇ. 19ರಷ್ಟು ವೃದ್ಧಿಯಾಗಿದೆ ಎಂದು ಮೇಕ್ ಮೈ ಟ್ರಿಪ್ ತಿಳಿಸಿದೆ. ಈ ಕುರಿತು ಮಾತನ
ಬೆಂಗಳೂರು: ಜವಳಿ ಹಾಗೂ ಸಿದ್ಧ ಉಡುಪು ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಆಕರ್ಷಣೆ ಮತ್ತು ಸುಮಾರು 2 ಲಕ್ಷ ಉದ್ಯೋಗ ಸೃಷ್ಟಿಗೆ ಪೂರಕವಾಗಿ ಜವಳಿ ನೀತಿ 2025-30 ನೀತಿ ರೂಪಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃ
ನವದೆಹಲಿ, ಸೆ.12- ದಿಢೀರ್ ರಾಜೀನಾಮೆ ನೀಡಿ ಯಾರಿಗೂ ಕಾಣಿಸಿಕೊಳ್ಳದೆ ಕುತೂಲಹಕ್ಕೆ ಎಡೆ ಮಾಡಿಕೊಟ್ಟಿದ್ದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಕೊನೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಹೊಸದಾಗಿ ಆಯ್ಕೆಯಾದ ಉಪಾಧ
ಹಾಸನ,ಸೆ.12- ಮದ್ಯದ ಅಮಲಿನಲ್ಲಿ ಪತಿ ಮನೆಗೆ ಹೋಗಿ ಪತ್ನಿಯೊಂದಿಗೆ ಜಗಳವಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದಲ್ಲಿ ನಡೆದಿದೆ. ರೇಖಾ (38) ಕೊಲೆಯಾದ ಮಹಿಳೆ. ಆರೋಪಿ ಪತಿ ರಘು
ಬೆಂಗಳೂರು,ಸೆ.12– ಬುರುಡೆ ಪ್ರಕರಣದಲ್ಲಿ ಇಂದು ಮತ್ತೆ ಮೂವರು ಬೆಳ್ತಂಗಡಿಯ ಎಸ್ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ಯೂಟ್
ಬೆಂಗಳೂರು,ಸೆ.12- ಕ್ರಿಮಿನಲ್ಗಳ ಜೊತೆ ಗುರುತಿಸಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಎಚ್ಚರಿಸಿದ್ದಾರೆ. ಥಣಿಸಂದ್ರದ ಸಿಎಆರ್ ಕವಾಯತು ಮೈದಾನದಲ್ಲಿಂದು ಹಮಿಕೊ
ಬೆಂಗಳೂರು,ಸೆ.12– ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ, ಅನ್ಯಾಯದ ವಿರುದ್ಧ ನಾನು ಕಾನೂನು ಹೋರಾಟ ನಡೆಸುತ್ತೇನೆ, ಧರ್ಮೋ ರಕ್ಷತಿ ರಕ್ಷಿತಃ ಎಂದು ಖ್ಯಾತ ನಟ, ನಿರ್ದೇಶಕರಾದ ಎಸ್.ನಾರಾಯಣ ಹೇಳಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡ
ಬೆಂಗಳೂರು,ಸೆ.12- ಕೋಟ್ಯಂತರ ರೂ. ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತಮಿಳುನಾಡು ಮೂಲದ ಪೊತೀಸ್ ಬಟ್ಟೆ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ)ಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಚೆನ್ನೈನಿಂದ ಆಗಮಿಸಿದ್ದ 30
ನವದೆಹಲಿ,ಸೆ.12- ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಹೈಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದು, ಆವರಣದಲ್ಲಿರುವ ಎಲ್ಲರನ್ನು ಸ್ಪೋಟಿಸಿ ಕಗ್ಗೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿ
ಮೈಸೂರು, ಸೆ.12- ಹಿಂದೂಗಳ ಧರ್ಮಾಚರಣೆಗೆ ಅಡ್ಡಿ ಪಡಿಸುತ್ತಿರುವ ಸಿದ್ದರಾಮಯ್ಯ ಅವರ ಸರ್ಕಾರ ಮುಂದಿನ 3 ತಿಂಗಳಲ್ಲೇ ಪತನವಾಗಲಿದೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಭವಿಷ್ಯ ಹೇಳಿದ್ದಾರೆ. ಸುದ್
ಬೆಂಗಳೂರು,ಸೆ.12– ಕರ್ತವ್ಯ ಲೋಪದ ಅರೋಪದ ಮೇಲೆ ಮದ್ದೂರು ಪೊಲೀಸ್ ಠಾಣೆಯ ಇನ್್ಸಪೆಕ್ಟರ್ ಶಿವಕುಮಾರ್ರವರನ್ನು ಅಮಾನತು ಮಾಡಲಾಗಿದೆ. ಭಾನುವಾರ ರಾತ್ರಿ ಮದ್ದೂರು ನಗರದ ಚೆನ್ನೇಗೌಡನ ದೊಡ್ಡಿಯಲ್ಲಿ ಪ್ರತಿಷ್ಠಾಪಿಸಿದ್ದ
ಬೆಂಗಳೂರು, ಸೆ.12- ಬಹು ಚರ್ಚಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಇದೇ ತಿಂಗಳ 22ರಿಂದ ಅ.7ರವರೆಗೆ ಕೈಗೊಳ್ಳಲಾಗುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ಸಮೀಕ್ಷೆಯಲ್ಲಿ ಭಾಗವಹಿಸಿ ಮಾಹಿತಿ ನೀಡಬೇಕೆಂದು ಮುಖ್ಯಮಂತ್ರಿ ಸಿ
ಬೆಂಗಳೂರು, ಸೆ.12– ಕಂಡ ಕಂಡಲ್ಲಿ ಕಸ ಎಸೆಯುವವರಿಗೆ ಭಾರಿ ಪ್ರಮಾಣದ ದಂಡ ವಿಧಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತೀರ್ಮಾನಿಸಿದೆ. ಮನೆ ಮುಂದೆ ಕಸದ ವಾಹನ ಬಂದರೂ ಕಸ ಹಾಕದೆ ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ
ನವದೆಹಲಿ,ಸೆ.12- ವಿವಿಧ ರಾಜ್ಯಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾದ ಐವರು ಶಂಕಿತ ಐಸಿಸ್ ಉಗ್ರರು, ಕೆಲವು ಬಲಪಂಥೀಯ ನಾಯಕರನ್ನು ಗುರಿಯಾಗಿಸಿ ಹತ್ಯೆ ಮಾಡಲು ಸಂಚು ರೂಪಿಸಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸಾಮಾಜ
ಮಂಡ್ಯ ಸೆ.12-ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಸೆಪ್ಟೆಂಬರ್ 25 ರಿಂದ 28ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ದಸರಾ ಲೋಗೋವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬಿಡುಗಡೆ ಮಾಡಿದ
ಗ್ಯಾಂಗ್ಟಾಕ್, ಸೆ. 12 (ಪಿಟಿಐ) ಸಿಕ್ಕಿಂನ ಗ್ಯಾಲ್ಶಿಂಗ್ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ ಒಂದೇ ಕುಟುಂಬದ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಅಪ್ಪರ್ ರಿಂಬಿ ಪ್ರದೇಶದಲ್ಲಿ ಮಧ್ಯರಾತ್ರಿಯ ಸುಮ
ನವದೆಹಲಿ, ಸೆ.12- ಹಸಿರು ಹೈಡ್ರೋಜನ್ ಸಂಶೋಧನೆ ಮತ್ತು ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರ ಸರ್ಕಾರ ಒಟ್ಟಾರೆ 100 ಕೋಟಿ ರೂ. ಆರ್ಥಿಕ ನೆರವು ನೀಡಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶ
ನವದೆಹಲಿ,ಸೆ.12- ದೇಶದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಪುರಂ ಪೊನ್ನಸ್ವಾಮಿ ರಾಧಾಕೃಷ್ಣನ್(ಸಿ.ಪಿ.ರಾಧಾಕೃಷ್ಣನ್) ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್ನಲ್ಲಿ ನಡೆದ ವರ್ಣ
ಕನೌಜ್, ಸೆ. 12 (ಪಿಟಿಐ) ವಿಶೇಷಚೇತನ ಯುವತಿ ಮೇಲೆ ಪಕ್ಕದ ಮನೆಯಾತ ಅತ್ಯಾಚಾರ ನಡೆಸಿರುವ ಘಟನೆ ಕನೌಜ್ನಲ್ಲಿ ನಡೆದಿದೆ.ಇಲ್ಲಿನ ತಾಲ್ಗ್ರಾಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಿವುಡ ಮತ್ತು ಮೂಕ ಹದಿಹರೆಯದ ಯುವತಿಯ ಮೇಲೆ ನ
ಜೈಪುರ, ಸೆ. 12 (ಪಿಟಿಐ) ಅಭಿವೃದ್ಧಿ ಹೊಂದಿದ ಭಾರತ 2047 ಎಂಬ ದೃಷ್ಟಿಕೋನವನ್ನು ಸಾಕಾರಗೊಳಿಸುವತ್ತ ಒಂದು ಹೆಜ್ಜೆಯಾಗಿ, ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಜೊತೆಜೊತೆಯಾಗಿ ಸೆಪ್ಟೆಂಬರ್ 17 ರಿಂದ ರಾಜಸ್ಥಾನದಲ್ಲಿ ಬಿಜೆಪಿ ಸೇ
ಹೂಸ್ಟನ್, ಸೆ. 12 (ಪಿಟಿಐ) ಟೆಕ್ಸಾಸ್ನ ಡಲ್ಲಾಸ್ನ ಡೌನ್ಟೌನ್ ಸೂಟ್ಸ್ ಮೋಟೆಲ್ನಲ್ಲಿ ವಾಷಿಂಗ್ ಮೆಷಿನ್ಗೆ ಸಂಬಂಧಿಸಿದ ವಿವಾದದ ನಂತರ 50 ವರ್ಷದ ಭಾರತೀಯ ಮೂಲದ ಮೋಟೆಲ್ ಮ್ಯಾನೇಜರ್ನನ್ನು ಅವರ ಪತ್ನಿ ಮತ್ತು ಮಗನ ಮು
ನಿತ್ಯ ನೀತಿ : ನಾವು ನೋಡುವ ದೃಷ್ಟಿ ಚೆನ್ನಾಗಿದ್ದರೆ ನಮಗೆ ಎಲ್ಲರೂ ಇಷ್ಟವಾಗುತ್ತಾರೆ. ನಾವಾಡುವ ಮಾತುಗಳು ಚೆನ್ನಾಗಿದ್ದರೆ, ನಮ್ಮನ್ನು ಎಲ್ಲರೂ ಇಷ್ಟಪಡುತ್ತಾರೆ. ಪಂಚಾಂಗ : ಶುಕ್ರವಾರ, 12-09-2025ವಿಶ್ವಾವಸುನಾಮ ಸಂವತ್ಸರ / ಅಯನ:ದಕ
ಬೆಂಗಳೂರು:ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಮತ್ತು ನಟರಾದ ಡಾ. ವಿಷ್ಣುವರ್ಧನ ಹಾಗೂ ಬಿ. ಸರೋಜಾದೇವಿಗೆ ಕರ್ನಾಟಕ ರತ್ನ ನೀಡಲು ರಾಜ್ಯ ಸಚಿವ ಸಂಪುಟ ನಿರ್ಣಯಿಸಿದೆ
ಬೆಂಗಳೂರು:ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಮತ್ತು ನಟರಾದ ಡಾ. ವಿಷ್ಣುವರ್ಧನ ಹಾಗೂ ಬಿ. ಸರೋಜಾದೇವಿಗೆ ಕರ್ನಾಟಕ ರತ್ನ ನೀಡುವುದು ಸೇರಿದಂತೆ ರಾಜ್ಯ ಸಚಿವ ಸಂಪುಟ
ಬೆಂಗಳೂರು,ಸೆ.11-ತಮ್ಮ ಮೇಲೆ ಬಂದಿರುವ ವರದಕ್ಷಿಣೆ ಕಿರುಕುಳ ಆರೋಪವನ್ನು ನಟ, ನಿರ್ದೇಶಕ ಎಸ್. ನಾರಾಯಣ್ ತಳ್ಳಿ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸೊಸೆ ಮನೆಬಿಟ್ಟು ಹೋಗಿ 14 ತಿಂಗಳಾಗಿವೆ. ಮನೆ ಬಿಟ್ಟು
ಮೈಸೂರು,ಸೆ.11- ಕರ್ನಾಟಕ ರಾಜ್ಯ ಸರ್ಕಾರದಿಂದ ಸೆ.22ರಿಂದ 15 ದಿನಗಳ ಕಾಲ ನಡೆಯುವ ಹಿಂದುಳಿದ ವರ್ಗಗಳ ಆಯೋಗದ ಶೈಕ್ಷಣಿಕ, ಸಾಮಾಜಿಕ, ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಒಕ್ಕಲಿಗ ಜನಾಂಗ ಒಕ್ಕಲಿಗ ಎಂದೇ ನಮೂದಿಸುವಂತೆ ಆದಿಚುಂಚನಗಿರಿ ಮಠದ
ಬೆಂಗಳೂರು,ಸೆ.11- ಹೈದರಾಬಾದ್ನಿಂದ ನಗರಕ್ಕೆ ಸ್ಲೀಪರ್ ಕೋಚ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಯೊಂದಿಗೆ ಚಾಲಕ ಅಸಭ್ಯವಾಗಿ ವರ್ತಿಸಿದನೆಂದು ಆರೋಪಿಸಿ ಅರೆ ಬೆತ್ತಲೆಗೊಳಿಸಿ ಥಳಿಸಿರುವ ಘಟನೆ ನಡೆದಿದೆ. ನಗರದಲ್ಲಿ
ಬೆಂಗಳೂರು,ಸೆ.11-ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಘಟನೆ ತಿಲಕ್ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.ನಕಲು ಬಂಡೆಯ ನಿವಾಸಿ ಕಿರಣ್ (20) ಕೊಲೆಯಾದ ಯುವಕ. ಆರೋಪಿ ಜೀವನ್ ಪರಾರಿಯಾಗಿದ್ದು, ಪೊಲ
ಬೆಂಗಳೂರು,ಸೆ.11- ಪರಪ್ಪನ ಅಗ್ರಹಾರ ಕಾರಾಗೃಹದ ಖೈದಿಗಳಿಗೆ ಮಾದಕವಸ್ತು, ತಂಬಾಕು ಸರಬರಾಜು ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಜೈಲು ವಾರ್ಡನ್ನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂರು ತಿಂಗಳ ಹಿಂದೆಯಷ್
ಬೆಂಗಳೂರು,ಸೆ.11– ರಾತ್ರಿ ಸುರಿದ ಧಾರಕಾರ ಮಳೆಯಿಂದಾಗಿ ನಗರದ ಹಲವಾರು ಕಡೆ ಮರಗಳು ಧರೆಗುರುಳಿ ಅವಾಂತರ ಸೃಷ್ಟಿಸಿದರೆ ಮತ್ತೊಂದು ಕಡೆ ಶೆಡ್ ಮೇಲೆ ಗೋಡೆ ಬಿದ್ದು ತಾಯಿ, ಮಗ ಗಂಭೀರ ಗಾಯಗೊಂಡಿದ್ದಾರೆ. ರಾಜಾಜಿನಗರದ ನಾಲ್ಕನೇ ಬ್
ನವದೆಹಲಿ, ಸೆ. 11 (ಪಿಟಿಐ)– ಮೋಹನ್ ಭಾಗವತ್ ಅವರ ಬೌದ್ಧಿಕ ಆಳ ಮತ್ತು ಸಹಾನುಭೂತಿಯ ನಾಯಕತ್ವಕ್ಕಾಗಿ ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, 2009 ರಿಂದ ಆರ್ಎಸ್ಎಸ್ ಮುಖ್ಯಸ್ಥರಾಗಿ ಅವರ ಅಧಿ ಕಾರಾವಧಿಯನ್ನು ಅದರ 100 ವರ್ಷಗ
ಬೆಂಗಳೂರು,ಸೆ.11– ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿರುವ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ವಾರ್ಡ್ಗಳ ಸಂಖ್ಯೆಯನ್ನು 365ಕ್ಕೆ ಹೆಚ್ಚಿಸಲು ಮುಂದಾಗಿದೆ. ಒ
ಬೆಂಗಳೂರು, ಸೆ.11- ಪ್ರಚೋದನಕಾರಿ ಭಾಷಣ ಮಾಡುವುದು, ಹಿಂಸೆಗೆ ಪ್ರೇರೇಪಿಸುವುದು ಬಿಜೆಪಿಯವರ ಪದ್ಧತಿ ಹಾಗೂ ಸಂಸ್ಕೃತಿ ಎಂದು ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್
ಬೆಂಗಳೂರು, ಸೆ.11– ರಾಜಕೀಯದಲ್ಲಿ ತಮಗೂ ಶತ್ರುಗಳಿದ್ದು, ಕ್ಷುಲ್ಲಕ ವಿಚಾರಗಳಿಗೆ ಅಪಪ್ರಚಾರ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ತಾವು ಎಬಿವಿಪಿಯ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ
ಬೆಂಗಳೂರು,ಸೆ.11- ಕಲಬುರಗಿ ಜಿಲ್ಲೆಯ ಅಳಂದ ತಾಲ್ಲೂಕಿನ ಆಲೂರು ಗ್ರಾಮಪಂಚಾಯ್ತಿ ವ್ಯಾಪ್ತಿಯ ಜಾವಗಲ್ ಬಳಿ ಇಂದು ಬೆಳಗ್ಗೆ ಲಘು ಭೂಕಂಪನ ಸಂಭವಿಸಿದೆ. ಇಂದು ಬೆಳಗ್ಗೆ 8.17ರಲ್ಲಿ ಜಾವಗಲ್ ಗ್ರಾಮದ ಆಗ್ನೇಯ ಭಾಗದ ಅರ್ಧ ಕಿ.ಮೀ ದೂರದ
ಬೆಂಗಳೂರು,ಸೆ.11- ನನ್ನ ರಕ್ತ ಬೆರಕೆಯಲ್ಲ, ಅಪ್ಪಟ ಹಿಂದುತ್ವ ರಕ್ತ. ಈಗಾಗಲೇ ಹಲವಾರು ದೂರುಗಳು ನನ್ನ ಮೇಲೆ ದಾಖಲಾಗಿರುವಾಗ ಇದೊಂದು ದೂರಿಗೆ ನಾನು ಹೆದರುವ ವ್ಯಕ್ತಿಯಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಗುಡುಗಿದ್ದಾರೆ.
ಕಠಂಡು,ಸೆ.11- ಸಾಮೂಹಿಕ ಪ್ರತಿಭಟನೆಗಳು ಸರ್ಕಾರವನ್ನು ಉರುಳಿಸಿದ ನಂತರ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿಯಾಗಲು ಒಪ್ಪಿಕೊಂಡಿರುವ ಬೆನ್ನಲ್ಲೇ, ಭಾರತದ ಬೆಂಬಲವನ್ನು ಶ್ಲಾಘಿಸಿದ್ದಾರೆ. ಸ
ನವದೆಹಲಿ,ಸೆ.11– ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಆರೋಪದ ಹಿನ್ನೆಲೆಯಲ್ಲಿ ದೆಹಲಿ ವಿಶೇಷ ಪೊಲೀಸ್ ದಳ ಹಾಗೂ ಕೇಂದ್ರ ಸಂಸ್ಥೆಗಳು ಜಂಟಿ ಕಾರ್ಯಾಚರಣೆ ನಡೆಸಿ ಶಂಕಿತ 5 ಮಂದಿ ಐಸಿಸ್ ಭಯೋತ್ಪಾದಕರನ
ಕಠಂಡು, ಸೆ.11- ಶ್ರೀರಾಮನನ್ನು ವಿರೋಧಿಸಿ ಮಾತನಾಡಿದ್ದಕ್ಕೆ ನನ್ನ ಅಧಿಕಾರ ಹೋಯ್ತು ಎಂದು ಹೇಳುವ ಮೂಲಕ ನೇಪಾಳದ ಮಾಜಿ ಪ್ರಧಾನಿ ಕೆ.ಪಿ ಶರ್ಮಾ ಓಲಿ ಅವರು ನೇಪಾಳ ಗಲಭೆಗೆ ಭಾರತ ಕಾರಣ ಎನ್ನುವ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರ
ನವದೆಹಲಿ, ಸೆ.11- ಮಾಸ್ಕೋಗೆ ಪ್ರಯಾಣಿಸಿದ್ದ ಹಲವಾರು ಭಾರತೀಯರನ್ನು ಉಕ್ರೇನ್ ಯುದ್ಧದಲ್ಲಿ ಯುದ್ಧ ಪಾತ್ರಗಳಿಗೆ ತಳ್ಳಲಾಗುತ್ತಿದೆ ಎಂಬ ವರದಿಗಳ ಮಧ್ಯೆ, ಭಾರತ ತನ್ನ ನಾಗರಿಕರಿಗೆ ರಷ್ಯಾದ ಸೇನೆಗೆ ಸೇರದಂತೆ ಎಚ್ಚರಿಕೆ ನೀಡ
ಶಿವಮೊಗ್ಗ,ಸೆ.11-ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಶಿಕಾರಿಪುರ ತಾಲೂಕಿನ ಮಟ್ಟಿಕೊಪ್ಪ ಗ್ರಾಮದ ರೇಖಾ (20) ಹಾಗೂ ಗಂಗೊಳ್ಳಿ ಗ್ರಾಮದ ಬಸವನಗ